ಮಂಗಳೂರಿನಲ್ಲಿ ಮೇ 15–16ರಂದು ICAI ರಾಷ್ಟ್ರೀಯ ಸಮ್ಮೇಳನ
ಮಂಗಳೂರು: ಭಾರತೀಯ ಚಾರ್ಟಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮಂಗಳೂರು ಶಾಖೆಯ ವತಿಯಿಂದ ಚಾರ್ಟಡ್ ಅಕೌಂಟೆಂಟ್ ಸದಸ್ಯರಿಗಾಗಿ ‘ಅಧಿಗಮ – ಜ್ಞಾನ ಬಲವರ್ಧನೆ’ ಶೀರ್ಷಿಕೆಯಡಿ ರಾಷ್ಟ್ರೀಯ ಸಮ್ಮೇಳನವನ್ನು ಮೇ 15 ಮತ್ತು 16ರಂದು ನಗರದ ಪಾಲೆಮಾರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಶಾಖೆಯ ಅಧ್ಯಕ್ಷ ಸಿಎ ಡ್ಯಾನಿಯಲ್ ಮಾರ್ಷ್ ಪೆರಿಯರಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಭಾಗಗಳಿಂದ ಸುಮಾರು 500ಕ್ಕೂ ಅಧಿಕ ಚಾರ್ಟಡ್ ಅಕೌಂಟೆಂಟ್ಗಳು ಹಾಗೂ ವೃತ್ತಿಪರರು ಸಮ್ಮೇಳನದಲ್ಲಿ ಭಾಗವಹಿಸುವ…