ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಷಷ್ಠಮ ದಿನ

ಮಂಗಳೂರು: ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಷಷ್ಠಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಡಿಯೂರು ಶ್ರೀ ವಿವಿದ್ಧೋದೇಶ ಸಹಕಾರಿ ಸಂಘ’ದ ಅಧ್ಯಕ್ಷರಾದ ಲ| ಸುರೇಶ್ ರೈ ಇವರು ಒಬ್ಬ ವ್ಯಕ್ತಿಯ ಜೀವನ ಬದಲಾಗ ಬೇಕಾದರೆ ಭಾವನೆಗಳು ಬದಲಾಗಬೇಕು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಭಾವನೆಗಳು ಬದಲಾಗುತ್ತದೆ ತನ್ಮೂಲಕ ಸಂಸ್ಕಾರಯುತ ಜೀವನ…

Read More

ಕರಾವಳಿಯ ಜನಪ್ರಿಯ ನಾಯಕರು ಜೆಡಿಎಸ್‌ಗೆ ಸೇರ್ಪಡೆ: ಎಂ.ಬಿ. ಸದಾಶಿವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಕರಾವಳಿ ಭಾಗದ ಕೆಲವು ಜನಪ್ರಿಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಪ್ರಿಯ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಮತ್ತು ಧರ್ಮೇಂದ್ರ ಅವರು ಮಾರ್ಚ್ 5ರಂದು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ….

Read More

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಭವ್ಯ ಇಫ್ತಾರ್ ವ್ಯವಸ್ಥೆ

ಪವಿತ್ರ ರಂಜಾನ್ ಮಾಸ ಆರಂಭವಾಗುತ್ತಿದ್ದಂತೆ ಎಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ನಡುವೆ ಮಂಗಳೂರಿನ ದೇರಳಕಟ್ಟೆಯ ಪ್ರಸಿದ್ಧ ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾರ್ವಜನಿಕರಿಗಾಗಿ ಬೃಹತ್ ಇಫ್ತಾರ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಂಗಳೂರು ತಾಲೂಕಿನ ದೇರಳಕಟ್ಟೆ ಅಂದ್ರೆ ಅದೊಂದು ಪ್ರಮುಖ ಸಿಟಿ ಭಾಗ. ಇಲ್ಲಿ ನಿತ್ಯವೂ ಸಾವಿರಾರು ಜನ ಓಡಾಡುತ್ತಿರುತ್ತಾರೆ. ಇದನ್ನೇ ಗಮನದಲ್ಲಿಟ್ಟುಕೊಂಡು, ಇಲ್ಲಿನ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಸಮಿತಿಯವರು ಕಳೆದ ಹಲವಾರು ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಇಫ್ತಾರ್ ಕೂಟವನ್ನು ಆಯೋಜಿಸುತ್ತಾ ಬಂದಿದ್ದಾರೆ….

Read More

ಮಂಜೇಶ್ವರದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಪರಿಹರಿಸಲು ಡಿವೈಎಫ್‌ಐ ಆಗ್ರಹ

ಮಂಜೇಶ್ವರ: ಮಂಜೇಶ್ವರ ಬ್ಲಾಕ್ ವ್ಯಾಪ್ತಿಯ ಉಪ್ಪಳ, ಪೈವಳಿಗೆ, ವರ್ಕಾಡಿ ಮತ್ತು ಮೀಂಜ ಪಂಚಾಯತ್ ಪ್ರದೇಶಗಳ ವಿವಿಧ ಕಡೆಗಳಲ್ಲಿ ನಿನ್ನೆದಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. 110 ಕೆವಿ ವಿದ್ಯುತ್ ಲೈನ್‌ನಲ್ಲಿ ಉಂಟಾದ ದೋಷದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದ್ದು, ತಕ್ಷಣವೇ ಇದನ್ನು ಸರಿಪಡಿಸುವಂತೆ Democratic Youth Federation of India (ಡಿವೈಎಫ್‌ಐ) ಮಂಜೇಶ್ವರ ಬ್ಲಾಕ್ ಸಮಿತಿ ಆಗ್ರಹಿಸಿದೆ. ಈ ಕುರಿತು ಡಿವೈಎಫ್‌ಐ ವತಿಯಿಂದ ವಿದ್ಯುತ್ ಇಲಾಖೆ ಸಚಿವರಾದ K Krishnankutty…

Read More

ಆದೂರಿನ ಶಾಲೆಯಲ್ಲಿ ರ‍್ಯಾಗಿಂಗ್ ವಿವಾದ – ಎರಡು ಪ್ರದೇಶಗಳ ನಡುವೆ ಸಂಘರ್ಷ, ಹಲವು ಮಂದಿ ಗಾಯ

ಕಾಸರಗೋಡು: ಅಡೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ರ‍್ಯಾಗಿಂಗ್ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವಿನ ಜಗಳವು ಎರಡು ಸ್ಥಳಗಳ ನಡುವಿನ ಸಾರ್ವಜನಿಕ ಘರ್ಷಣೆಗೆ ಕಾರಣವಾಗಿದ್ದು, ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳದಿದ್ದರೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ. ಗುರುವಾರ ಸಂಜೆ ಮುಳ್ಳೇರಿಯಾ ಜುಮಾ ಮಸೀದಿಯಿಂದ ಮಗ್ರಿಬ್ ಪ್ರಾರ್ಥನೆ ಮುಗಿಸಿ ಹೊರಬಂದ ಮೂವರು ಜನರ ಮೇಲೆ ದಾಳಿ ನಡೆಸಿದಾಗ ಪರಿಸ್ಥಿತಿ ಕೈ ಮೀರುವ ಭೀತಿ ಉಂಟಾಗಿತ್ತು. ಸಿಎ ನಗರದ ಆದುರಿನ ಆಸಿಫ್ (28), ಪೂತಪಾಲಂತ್ ರಹೀಸ್…

Read More

ಪಳ್ಳಿ ಫಿಶ್ ಮೀಲ್ ವಿರುದ್ಧ ಜಿಲ್ಲಾಧಿಕಾರಿ ಸ್ಪಂದನೆ: ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ

ಕಾರ್ಕಳ: ಪಳ್ಳಿ ಗ್ರಾಮದ ಕೊಡಿಮಲೆ ಪರಿಸರದಲ್ಲಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿರುವ ಅನಧಿಕೃತ ಫಿಶ್ ಮೀಲ್ ಘಟಕ ನಿರ್ಮಾಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸ್ಪಂದಿಸಿದ್ದು, ನಿಯಮಬಾಹಿರವಾಗಿ ಕಾಮಗಾರಿ ನಡೆಯುತ್ತಿದ್ದರೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಮಾರ್ಚ್ 6ರಂದು ಸುಮಾರು 50ಕ್ಕೂ ಹೆಚ್ಚು ಗ್ರಾಮಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು, “ಯಾವುದೇ ಬೃಹತ್ ಕೈಗಾರಿಕೆ ಅಥವಾ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯ ಗ್ರಾಮ ಪಂಚಾಯತ್‌ನ ಪೂರ್ವಾನುಮತಿ…

Read More

ಸಬಳೂರು ಅಯೋಧ್ಯಾನಗರ ಶ್ರೀರಾಮ ಭಜನಾ ಮಂದಿರಕ್ಕೆ ಧರ್ಮಸ್ಥಳದ ಅನುದಾನ ಚೆಕ್ ವಿತರಣೆಸಂಸ್ಕಾರ–ಸಂಸ್ಕೃತಿ ಉಳಿವಿಗೆ ಭಜನಾ ಮಂದಿರಗಳು ಪ್ರೇರಣೆ: ಪ್ರಕಾಶ್ ಕುಮಾರ್

ಕಡಬ, ಮಾ.6: ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯ ಉಳಿವಿಗೆ ಭಜನಾ ಮಂದಿರಗಳು ಮಹತ್ತರ ಕೊಡುಗೆ ನೀಡುತ್ತಿದ್ದು, ಸಮಾಜದಲ್ಲಿ ಧರ್ಮಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಹೇಳಿದರು. ಅವರು ಶುಕ್ರವಾರ ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ ₹1 ಲಕ್ಷ ಅನುದಾನದ ಚೆಕ್ ವಿತರಣಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಮಕ್ಕಳಿಗೆ…

Read More

ಮಲ್ಪೆ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಮಲ್ಪೆ ಬಂದರಿನ ದಕ್ಕೆಯ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಮಾಹಿತಿ ಪಡೆದ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಮತ್ತು ಮಲ್ಲಿಕಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯದಲ್ಲಿ ಹರೀಶ್ ಪೂಜಾರಿ ಹಾಗೂ ಭುವನೇಶ್…

Read More

ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಪ್ರಮೋದ್ ಮಧ್ವರಾಜ್ ಅವರಿಗೆ “ಬಡವರ ಬಂದು” ಪ್ರಶಸ್ತಿ

ಉಡುಪಿ: ಪವನ್ ಕುಮಾರ್ ಚಾರಿಟೇಬಲ್ ಟ್ರಸ್ಟ್‌ನ ಉದ್ಘಾಟನಾ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಅಮ್ಮುಂಜೆ ನಿವಾಸದಲ್ಲಿ ನಡೆಯಿತು. ಟ್ರಸ್ಟ್ ಅನ್ನು ಪ್ರಮೋದ್ ಮಧ್ವರಾಜ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಮಾಜಿ ಸಚಿವರು, ಕೊಡುಗೈ ದಾನಿ ಹಾಗೂ ಬಡವರ ನೆರವಿಗೆ ಸದಾ ಮುಂದಾಗುವ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಪ್ರಮೋದ್ ಮಧ್ವರಾಜ್ ಅವರಿಗೆ ಸಂಸ್ಥಾಪಕ ಪವನ್ ಕುಮಾರ್ ಶಿರ್ವ ಅವರು “ಬಡವರ ಬಂದು” ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸ್ಥಾಪಕ ಪವನ್…

Read More

ಸಮಾಜ ಸೇವಾ ರತ್ನ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

ಬೆಂಗಳೂರಿನ ದಿವ್ಯ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ 2026ನೇ ಸಾಲಿನ ಪ್ರತಿಷ್ಠಿತ “ಸಮಾಜ ಸೇವಾ ರತ್ನ” ಪ್ರಶಸ್ತಿಗೆ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 11ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ತುಮಕೂರಿನ ಶ್ರೀ ವಾಲ್ಮೀಕಿ ಆಶ್ರಮದ ಶ್ರೀ ಶ್ರೀ ಸಂಜಯ…

Read More
error: Content is protected !!