ಮನೆ ಮೇಲೆ ಸಿಡಿಲು ಬಡಿದು ಭಾರೀ ಹಾನಿ; ಕುಟುಂಬದವರು ಅದೃಷ್ಟವಶಾತ್ ಪಾರು

ಪಯ್ಯೋಳಿ: ಪಯ್ಯೋಳಿ ಪಂಚಾಯತ್ ವ್ಯಾಪ್ತಿಯ 7ನೇ ವಾರ್ಡ್‌ನ ತಾಳಿ ತಜಾಎಸ್‌ಟಿ ಕಾಲೊನಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೊಳಗಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಮತ್ತಾಡಿ ಸೀತ ದಂಪತಿಗಳ ಮನೆ ಮೇಲೆ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಸಿಡಿಲು ಬಡಿದ ಪರಿಣಾಮ ಮನೆಯ ಮೇಲ್ಛಾವಣಿ ಮತ್ತು ಗೋಡೆಗಳಿಗೆ ಭಾರೀ ಹಾನಿಯಾಗಿದೆ. ಮನೆಯೊಳಗಿನ ವಿದ್ಯುತ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಸುಟ್ಟು ಹೋಗಿದ್ದು, ಎಲೆಕ್ಟ್ರಾನಿಕ್ ಉಪಕರಣಗಳೂ ಬೆಂಕಿಗೆ ಆಹುತಿಯಾಗಿವೆ. ಘಟನೆಯ ವೇಳೆ ಮನೆಯಲ್ಲಿ ಇದ್ದ ಮಕ್ಕಳು ಹಾಗೂ ಕುಟುಂಬ…

Read More

ದುರಂತಕ್ಕೆ ಆಹ್ವಾನ ನೀಡುತ್ತಿವೆಯೇ ಹೊಸಂಗಡಿ -ಆನೆಕಲ್ಲು ರಸ್ತೆಯ ಅಪಾಯಕಾರಿ ಮರಗಳು?

​ಮಂಜೇಶ್ವರ: ಹೊಸಂಗಡಿಯಿಂದ ಆನೆಕಲ್ಲು ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಈಗ ಸಾವಿನ ದಾರಿಯಾಗಿ ಮಾರ್ಪಡುತ್ತಿದೆಯೇ ಎಂಬ ಭೀತಿ ಸಾರ್ವಜನಿಕರಲ್ಲಿ ಮೂಡಿದೆ. ರಸ್ತೆಯುದ್ದಕ್ಕೂ ಹೆಮ್ಮರವಾಗಿ ಬೆಳೆದು ನಿಂತಿರುವ ಬೃಹತ್ ಮರಗಳು ಮತ್ತು ರಸ್ತೆಗೆ ವಾಲಿರುವ ಅವುಗಳ ಬೃಹತ್ ರೆಂಬೆಗಳು ಸಂಚಾರಿಗಳ ಪಾಲಿಗೆ “ತೂಗುಗತ್ತಿ”ಯಾಗಿ ಪರಿಣಮಿಸಿವೆ. ​ಜೀವ ಕೈಯಲ್ಲಿ ಹಿಡಿದು ಸಾಗುವ ಪರಿಸ್ಥಿತಿ​ಈ ರಸ್ತೆಯ ಇಕ್ಕೆಡೆಗಳಲ್ಲಿರುವ ದೈತ್ಯ ಮರಗಳು ರಸ್ತೆಯ ಮೇಲೆಯೇ ಬಾಗಿ ನಿಂತಿವೆ. ಬಸ್‌ಗಳು, ಲಾರಿಗಳಂತಹ ದೊಡ್ಡ ವಾಹನಗಳು ಈ ರಸ್ತೆಯಲ್ಲಿ ಹಾದು ಹೋಗುವಾಗ ರೆಂಬೆಗಳಿಗೆ ತಾಗಿ…

Read More

ಸಾಲ ತೀರಿಸಲಾಗದೆ ರೈತನ ದಾರುಣ ಅಂತ್ಯ

ಹುಣಸೂರು.ಮೇ. 08.ಹನಗೋಡು ಹೋಬಳಿಯ ವಡ್ಡಂಬಾಳು ಗ್ರಾಮದ ರೈತ ಸಿದ್ದರಾಜು ಬಿನ್ ಕಗ್ಲಿನಾಯಕ ರವರು ಸಾಲ ಭಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಜು ರವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮೃತ ಸಿದ್ದರಾಜು SBI ಬ್ಯಾಂಕ್ ಸೇರಿದಂತೆ ಇತರೆ ಕೈ ಸಾಲವಾಗಿ 15 ಲಕ್ಷ ರೂ ಗೂ ಹೆಚ್ಚು ಸಾಲ ಮಾಡಿದ್ದು, ಬೆಳೆದ ತಂಬಾಕು ಬೆಳೆ ಹಾಗೂ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದೇ ಸಾಲ ಭಾಧೆಯ ಸುಳಿಗೆ ಸಿಲುಕಿದ್ದು ಸಾಲ ತೀರಿಸಲಾಗದೇ ಮನ ನೊಂದು ಅವರ ಜಮೀನಿನ ಮರವೊಂದಕ್ಕೆ…

Read More

ಮೂಡುಬಿದಿರೆಯಲ್ಲಿ ಹಲಸು ಮೇಳ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಬೃಹತ್ ಹಲಸು ಮೇಳಕ್ಕೆ ಶುಕ್ರವಾರ ಸಾಯಂಕಾಲ ಚಾಲನೆ ನೀಡಲಾಯಿತು. ಉದ್ಯಮಿ ಕೆ. ಶ್ರೀಪತಿ ಭಟ್ ಮೇಳ ಉದ್ಘಾಟಿಸಿ ಮಾತನಾಡಿ, ಹಿಂದೆ ಬಡವರ ಆಹಾರವೆನಿಸಿಕೊಂಡಿದ್ದ ಹಲಸು ಇಂದು ಹಲವಾರು ಪ್ರಯೋಗಗಳ ಮೂಲಕ ವಿವಿಧ ಖಾದ್ಯಗಳಾಗಿ ಮಾರ್ಪಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ಮೇಳದಲ್ಲಿ ಕೇವಲ…

Read More

ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆ

ಉಡುಪಿ: ಕಲಿಯುಗದಲ್ಲಿ ಕೃಷ್ಣ ಮಂತ್ರ ಜಪ ಹೆಚ್ಚು ಲದಾಯಕ. ಹೀಗಾಗಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣಮಂತ್ರ ಜಪ-ಲೇಖನ ಯಜ್ಞ ಆರಂಭಿಸಲಾಗಿದ್ದು, ಮೇ 10ರಂದು ಕೃಷ್ಣ ಮಂತ್ರ ಲೇಖನಯಜ್ಞ ಲೋಕಾರ್ಪಣೆಗೊಳ್ಳಲಿದೆ ಎಂದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ಶ್ರೀಪಾದರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರೆದಾದ ಮೇಲೆ ಪುಸ್ತಕವನ್ನು ನಿಗದಿತ ದಿನದಂದು ಮಠಕ್ಕೆ ಬಂದು ಕೃಷ್ಣನಿಗೆ ಅರ್ಪಿಸಬಹುದು ಎಂದರು. ದಿವಾನ್​ ಡಾ. ಉದಯ್​ ಸರಳತ್ತಾಯ ಮಾತನಾಡಿ, ಮೇ 10ರಂದು ಸಂಜೆ 5.30ಕ್ಕೆ ಕೃಷ್ಣ ಮಂತ್ರ ಜಪ ಲೇಖನ ಯಜ್ಞಕ್ಕೆ ಸಂಬಂಧಪಟ್ಟ…

Read More

ಮೇ ೧೧ ರಂದು ಬಡಗು ಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ

ಕಾಸರಗೋಡು: ಸಪ್ತ ಭಾಷಾ ಸಂಗಮ ನೆಲೆ ಕಾಸರಗೋಡು ಜಿಲ್ಲೆಯ ಕುಂಬಳೆ ಸೀಮೆಯ ಉಬ್ರಂಗಳ ಗ್ರಾಮದಲ್ಲಿ ನೆಲೆಯಾದ 2000 ವರ್ಷಗಳ ಇತಿಹಾಸವಿರುವ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ಕ್ಷೇತ್ರವು ‘ಬಡಗು ಶಬರಿಮಲೆ’ಯೆಂದೇ ಇತಿಹಾಸ ಪ್ರಸಿದ್ಧವಾಗಿದೆ. ಶ್ರೀ ಕ್ಷೇತ್ರದಲ್ಲಿ ಮೇ 11ರಂದು 101 ಚೆಂಡೆ ವಾದ್ಯಗಳೊಂದಿಗೆ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಸಂಜೆ ಗಂಟೆ 5 ರಿಂದ ನಡೆಯಲಿದೆ ಎಂದು ಶ್ರೀಕ್ಷೇತ್ರ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಕಿರಣ್…

Read More

“ಕೊರಗಜ್ಜ ಸರ್ಕಲ್ ವಿವಾದಕ್ಕೆ ಹೆಚ್ಚು ಮಹತ್ವ ಬೇಡ” : ಯು.ಟಿ. ಖಾದರ್

ಮಂಗಳೂರು: ಕುತ್ತಾರು ಜಂಕ್ಷನ್‌ನಲ್ಲಿ ಕೊರಗಜ್ಜನ ಸರ್ಕಲ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, “ಒಬ್ಬರಿಬ್ಬರ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ವಿರೋಧ ವ್ಯಕ್ತಪಡಿಸುತ್ತಿರುವವರು ಸ್ಥಳೀಯರಲ್ಲ. ಹೊರಗಿನಿಂದ ಬಂದು ನೆಲೆಸಿರುವ ಕೆಲವರು ಹಾಗೂ ಕೆಲವು ಸಂಘಟನೆಗಳಿಗೆ ಸಂಬಂಧಪಟ್ಟವರು ಈ ರೀತಿಯ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಊರಿನ ಜನರು ಅದಕ್ಕೆ ಮಹತ್ವ ನೀಡಲು ಸಿದ್ಧರಿಲ್ಲ” ಎಂದು ಹೇಳಿದರು.ಕುತ್ತಾರು, ಮದನಿ ನಗರ ಮತ್ತು ಸುಭಾಷ್ ನಗರ…

Read More

ಮಳೆಗಾಲಕ್ಕೂ ಮುನ್ನ ರಸ್ತೆ ಹೊಂಡ ಮುಚ್ಚಿ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಎಚ್ಚರಿಕೆ …. !

ಮಂಗಳೂರು: ಮಳೆಗಾಲ ಆರಂಭಕ್ಕೂ ಮುನ್ನ ಜಿಲ್ಲೆಯ ಎಲ್ಲಾ ಪ್ರಮುಖ ರಸ್ತೆಗಳ ಹೊಂಡಗಳನ್ನು ತಕ್ಷಣ ಮುಚ್ಚಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, “ಮಳೆಗಾಲದ ಬಳಿಕ ಡಾಂಬರ್ ಲಭ್ಯತೆ ಸಮಸ್ಯೆಯಾಗುತ್ತದೆ. ಆಗ ರಸ್ತೆ ದುರಸ್ತಿ ವಿಳಂಬವಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗುತ್ತದೆ. ಅಪಘಾತಗಳ ಸಂಭವವೂ ಹೆಚ್ಚಾಗುತ್ತದೆ. ಆದ್ದರಿಂದ ಈಗಲೇ ಅಗತ್ಯ ಪ್ಯಾಚ್ ವರ್ಕ್ ಪೂರ್ಣಗೊಳಿಸಬೇಕು” ಎಂದು ಸೂಚಿಸಿದರು. ಜಿಲ್ಲಾ ಪಂಚಾಯತ್,…

Read More

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ

ಕೋಲ್ಕತ್ತಾ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ್ ಸ್ವೀಕರಿಸಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ ನಬಿನ್. ಕೇಂದ್ರ ಸಚಿವ ನಿತಿನ್ ಗಡ್ಕರಿ, ಆಂಧ್ರ…

Read More

ಮಂಗಳೂರಿನಲ್ಲಿ ‘ಕರ್ನಾಟಕ ಗೇರು ಮೇಳ’ : ಮೇ 17-18 ರಂದು ಕದ್ರಿ ಪಾರ್ಕ್‌ನಲ್ಲಿ ಭವ್ಯ ಆಯೋಜನೆ

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಗೇರು ಮೇಳ ಹಾಗೂಕಾರ್ಯಾಗಾರ ಮೇ 17 ಮತ್ತು 18 ರಂದು ನಗರದ ಕದ್ರಿ ಪಾರ್ಕ್ ನಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು . ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಗೇರು ಮೇಳದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ವೇಳೆ ಮಾತನಾಡಿ , ರಾಜ್ಯ ಸರ್ಕಾರವು ಗೇರು ಕೃಷಿ ಉತ್ತೇಜನಕ್ಕಾಗಿ ₹25 ಲಕ್ಷ ವಿಶೇಷ ಅನುದಾನ ಬಿಡುಗಡೆ…

Read More
error: Content is protected !!