ಪಲ್ಗುಣಿ ನದಿಯಲ್ಲಿ ಮೀನುಗಳ ಮಾರಣಹೋಮ: ಮಾಲಿನ್ಯಕ್ಕೆ ಜನರ ಆಕ್ರೋಶ

ಮಂಗಳೂರು: ಪಲ್ಗುಣಿ ನದಿ‌ ಕಲುಶಿತಗೊಂಡಿದೆ. ಅದರ ದೇಖಿ ರೇಖಿ ನೋಡಬೇಕಾದ ಮಂಗಳೂರು‌ ಮಹಾನಗರ ಪಾಲಿಕೆ ಕಣ್ಣು‌ಮುಚ್ಚಿ,‌ಕಿವಿ ಮುಚ್ಚಿ, ಬಾಯಿ ಮುಚ್ಚಿ ಕುಳಿತಿದೆ. ಪಾಲಿಕೆ ನಿರ್ಲಕ್ಷಕ್ಕೆ ರಾಶಿ ರಾಶಿ‌ ಮೀನುಗಳು ಸಾಯುತ್ತಿವೆ. ಮಂಗಳೂರು ನಗರದ ಹೊರವಲಯದ ಮಳವೂರು ಕೆಂಜಾರ್ ವ್ಯಾಪ್ತಿಯಲ್ಲಿ ಹರಿಯುವ ಪಲ್ಗುಣಿ ನದಿ ಕೆಲ ವರ್ಷಗಳ‌ ಹಿಂದೆ ಜೀವಂತ ನದಿಯಾಗಿತ್ತು. ಮೀನುಗಳು ಬದುಕಿಕೊಂಡಿದ್ದವು. ನೀರೂ ಸ್ವಚ್ಚವಾಗಿತ್ತು. ಈಗ ಅದು‌ ಮೀನುಗಳಿಗೆ ರುದ್ರಭೂಮಿಯಾಗಿದೆ. ಎಲ್ಲಿ ನೋಡಿದರೂ ಸತ್ತು ತೇಲುತ್ತಿರುವ ಜಲಚರಗಳ ರಾಶಿ‌ ಕಾಣುತ್ತಿದೆ. ಇತ್ತೀಚೆಗಷ್ಟೇ ಕಪ್ಪು ಬಣ್ಣಕ್ಕೆ ತಿರುಗಿದ್ದ…

Read More

ಕಾಸರಗೋಡಿನಲ್ಲಿ ಕನ್ನಡ ಸಂಭ್ರಮ: ಮೇ 16ರಂದು ಸಂಸ್ಕೃತಿ ಉತ್ಸವ

ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಮೇ 16ರಂದು ಬೆಳಗ್ಗೆ 9ರಿಂದ ಸುಬ್ಬಯ್ಯಕಟ್ಟೆ ಕುಡಾಲ್ ಮೇರ್ಕಳದ ಕುಡಾಲು ಅನುದಾನಿತ ಕಿ.ಪ್ರಾ.ಶಾಲೆ ವಠಾರದಲ್ಲಿ ನಡೆಯಲಿದೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ಕಾಸರಗೋಡು ಇದರ ಸಂಸ್ಥಾಪಕರಾದಎಸ್ ಪ್ರದೀಪ ಕುಮಾರ ಕಲ್ಕೂರ ತಿಳಿಸಿದರು…

Read More

ಪೆರ್ಲ ನೇತಾಜಿ ಗ್ರಂಥಾಲದಲ್ಲಿ ರೀಡಿಂಗ್ ಥಿಯೇಟರ್

ಪೆರ್ಲ : ಪೆರ್ಲ ನೇತಾಜಿ ಸಾರ್ವಜನಿಕ ಗ್ರಂಥಾಲಯದಲ್ಲಿ ಬಾಲವೇದಿಕೆಯ ಮಕ್ಕಳ ವಾಚನಾ ಕಳರಿ ಅಂಗವಾಗಿ ರೀಡಿಂಗ್ ಥೀಯೇಟರ್ ಕಾರ್ಯಕ್ರಮ ಜರಗಿತು.ಕವಿ ಶ್ರೀನಿವಾಸ ಪೆರಿಕ್ಕಾನ ರೀಡಿಂಗ್ ಥಿಯೇಟರ್ ಉದ್ಘಾಟಿಸಿ ‘ಮಕ್ಕಳ ರಚನಾ ಕೌಶಲ್ಯತೆ ಎಳೆವೆಯಲ್ಲೇ ಬೆಳೆಯಲು ವಾಚನಾ ಕಳರಿ ಹೊಸ ಭರವಸೆಯನ್ನು ಮೂಡಿಸುತ್ತಿದೆ. ಅವರಿಗೆ ಅವಕಾಶಗಳನ್ನು ಒದಗಿಸಿ ಕೊಡುವುದು ಅತೀ ದೊಡ್ಡ ಕೆಲಸವಾಗಿದೆ’ ಎಂದು ನುಡಿದರು. ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ರಂಗಕರ್ಮಿ ಅಶೋಕ್ ಮಾಸ್ತರ್ ಕೊಡ್ಲಮೊಗರು ತರಗತಿ ನಡೆಸಿದರು. ನಾಟಕ ಓದು, ಕಥಾ ಓದು ಮುಂತಾದ ಸಾಹಿತ್ಯ ಪ್ರಕಾರಗಳನ್ನು…

Read More

ಹೊಸಂಗಡಿ ಲಾಡ್ಜ್ ಬೆದರಿಕೆ ಪ್ರಕರಣ: ಮುಖ್ಯ ಸಂಚುಗಾರ ಅಬೂಬಕ್ಕರ್ ಬಂಧನ

​ಮಂಜೇಶ್ವರ: ಹೊಸಂಗಡಿಯ ಲಾಡ್ಜ್ ಒಂದರಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತನನ್ನು ಬೆದರಿಸಿ, ನಗ್ನಚಿತ್ರಗಳನ್ನು ತೆಗೆದು ಹಣಕ್ಕಾಗಿ ಬೇಡಿಕೆಯಿಟ್ಟ ಪ್ರಕರಣದ ಮುಖ್ಯ ಸಂಚುಗಾರನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕುಂಜತ್ತೂರು ನಿವಾಸಿ ಪಿ.ಎಂ. ಅಬೂಬಕ್ಕರ್ (40) ಬಂಧಿತ ಆರೋಪಿ. ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ವಿಶೇಷ ತನಿಖಾ ತಂಡವು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದೆ.​ಈ ಪ್ರಕರಣದಲ್ಲಿ ಅಬೂಬಕ್ಕರ್ ಐದನೇ ಆರೋಪಿಯಾಗಿದ್ದಾನೆ. ​​ 2026ರ ಜನವರಿಯಲ್ಲಿ ಹೊಸಂಗಡಿ ಪೇಟೆಯ ಲಾಡ್ಜ್ ಒಂದರ ರೂಮ್ ನಂಬರ್ 206ರಲ್ಲಿ ಈ ಘಟನೆ ನಡೆದಿತ್ತು.​ ರೂಮಿನಲ್ಲಿದ್ದ ಯುವತಿ ಮತ್ತು…

Read More

ಮೇ.೧೦ ಕೆಮ್ಮಾಯಿಯಲ್ಲಿ ಆರ್.ಕೆ ಸ್ಪೋಟ್ಸ್ ಮತ್ತು ಆರ್ಟ್ಸ್ ಕ್ಲಬ್‌ನಿಂದ ಉಚಿತ ಪುಸ್ತಕ ವಿತರಣೆ

ಪುತ್ತೂರು:ಆರ್‌ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಪುತ್ತೂರು ಇದರ ವತಿಯಿಂದ ವಿದ್ಯೆಯ ಹಾಡಿಗೆ ಪ್ರೇರಣೆಯ ಕೈ ಹಿಡಿತ ಎಂಬ ಧ್ಯೇಯ ವಾಕ್ಯದಲ್ಲಿ ೨೦೦ ವಿದ್ಯಾರ್ಥಿಗಳ:ಇಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮವು ಮೇ.೧೦ರಂದು ಬೆಳಿಗ್ಗೆ ಕೆಮ್ಮಾಯಿ ಜಂಕ್ಷನ್‌ನಲ್ಲಿ ನಡೆಯಲಿದೆ ಎಂದು ಆಶೀರ್ ಕೆಮ್ಮಾಯಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.ಕ್ರೀಡೆ, ಕಲೆ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ಉತ್ತೇಜನ ನೀಡುವ ನಿಟ್ಟಿನಲ್ಲಿ ಸ್ಥಾಪನೆಗೊಂಡ ಆರ್‌ಕೆ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಕ್ಲಬ್ ಶಾಲಾ ಕಾಲೇಜು ಪ್ರಾರಂಭವಾಗುವ ಮುನ್ನ ಬಡ ವಿದ್ಯಾರ್ಥಿಗಳನ್ನು ಗುರುತಿಸಿ…

Read More

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಸೂಚನೆ

ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್ ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ ಸರಕಾರ ಸೂಚಿಸಿದೆ. ಮುಂದೆ ಗ್ರಾಮ ಪಂಚಾಯತ್…

Read More

ಮನ್ರೇಗಾ ರದ್ದು ವಿರುದ್ಧ ಸುಪ್ರೀಂ ಕೋರ್ಟ್ ಮೊರೆ: ರಾಜ್ಯ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ರದ್ದುಪಡಿಸಿ ಜಾರಿಗೆ ತಂದಿರುವ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ ಕಾಯ್ದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್‌ಆರ್‌ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು. ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಾನೂನು…

Read More

ಕುಂಬಳೆಯಲ್ಲಿ ಟ್ರಾಫಿಕ್ ನಿರ್ಧಾರ ಜಾರಿಗೆ ವಿಳಂಬ: ವ್ಯಾಪಾರಿಗಳಿಂದ ಪ್ರತಿಭಟನೆ ಎಚ್ಚರಿಕೆ

ಕುಂಬಳೆ, ಮೇ 7: ಕುಂಬಳೆ ಪಟ್ಟಣದಲ್ಲಿ ಜಾರಿಗೆ ತರಲಾಗಿದ್ದ ಟ್ರಾಫಿಕ್ ವ್ಯವಸ್ಥೆಯ ನಿರ್ಧಾರ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಹಾಗೂ ಪ್ರಯಾಣಿಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಹಿಂದಿನ ಪಂಚಾಯತ್ ಆಡಳಿತ ಸಮಿತಿ 2025ರ ಅಕ್ಟೋಬರ್ 23ರಂದು ಕೈಗೊಂಡ ನಿರ್ಧಾರದಂತೆ, ಪೇರಾಲ್ ಕಣ್ಣೂರು, ಸೀತಾಂಗೋಳಿ, ಪೆರ್ಲ, ಸುಳ್ಯ, ಬದಿಯಡ್ಕ ಮತ್ತು ಮುಳ್ಳೇರಿಯಾ ಭಾಗಗಳಿಗೆ ತೆರಳುವ ಬಸ್‌ಗಳು ಪ್ರಯಾಣಿಕರ ಅನುಕೂಲಕ್ಕಾಗಿ ಹಳೆಯ ಬಸ್ ನಿಲ್ದಾಣದಲ್ಲಿ ಐದು ನಿಮಿಷ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಳಿಸುವ ವ್ಯವಸ್ಥೆ ಜಾರಿಗೊಳಿಸಲು ಸೂಚಿಸಲಾಗಿತ್ತು. ಆದರೆ ಇದುವರೆಗೆ ಈ ನಿರ್ಧಾರ ಜಾರಿಯಾಗದ…

Read More

ಒಡುವಾರ್ ಅಮಾನತುಲ್ ಇಸ್ಲಾಂ ಮದ್ರಸ ವಾರ್ಷಿಕೋತ್ಸವ ಮೇ 9ರಿಂದ ಪ್ರಾರಂಭ

ಕುಂಬಳೆ, ಮೇ 7: ಅಮಾನತುಲ್ ಇಸ್ಲಾಂ ಮದ್ರಸ ವತಿಯಿಂದ ವಾರ್ಷಿಕೋತ್ಸವ, ಧಾರ್ಮಿಕ ಜ್ಞಾನ ಸಮ್ಮೇಳನ ಹಾಗೂ ಇಸ್ಲಾಮಿಕ್ ಕಥಾಪ್ರಸಂಗ ಕಾರ್ಯಕ್ರಮವು ಮೇ 9ರಿಂದ 13ರವರೆಗೆ ಬದರ್ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.ಮೇ 9ರಂದು ಸಂಜೆ 7 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಸಯ್ಯಿದ್ ಕೆ.ಎಸ್. ಆಟಕ್ಕೋಯ ತಂಙಳ್ ಉದ್ಘಾಟಿಸಲಿದ್ದು, ಡಾ. ಫಾರೂಖ್ ನಯೀಮಿ ಹಿಜ್ರ ಎಕ್ಸ್‌ಪೆಡಿಷನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮೇ 10 ಮತ್ತು 11ರಂದು ಖ್ಯಾತ ಕಥಾಪ್ರಸಂಗಕಾರ ಸುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಹಾಗೂ…

Read More

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು? ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ

ತಿರುವನಂತಪುರಂ: ಹತ್ತು ವರ್ಷಗಳ ಎಡ ಪ್ರಜಾಸತ್ತಾತ್ಮಕ ಮೈತ್ರಿ (ಎಲ್‌ಡಿಎಫ್) ಆಡಳಿತಕ್ಕೆ ತೆರೆ ಎಳೆದು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದ್ದರೂ, ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಆದರೆ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಹಿರಿಯ ನಾಯಕರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಲಭ್ಯವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಆಲಪ್ಪುಳ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕಾಂಗ್ರೆಸ್ ಪ್ರಧಾನ…

Read More
error: Content is protected !!