ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ 500ನೇ ಜನ್ಮ ವರ್ಷಾಚರಣೆ ಸಮಾರೋಪ: ಏಪ್ರಿಲ್ ೧೮ರಂದು ವೈಭವದ ಕಾರ್ಯಕ್ರಮ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗವು, ತುಳುನಾಡಿನ ವೀರ ವನಿತೆ ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಆಕೆಯ ಇತಿಹಾಸವನ್ನುನಾಡಿನ ಯುವ ಜನಾಂಗಕ್ಕೆ ಪರಿಚಯಿಸುವ ಕಾರ್ಯ ನಡೆಸಿದ್ದು ಇದರ ಸಮಾರೋಪ ಸಮಾರಂಭ ಹಾಗೂ ಅಬ್ಬಕ್ಕ @ ಐನೂರರ ಸಂಭ್ರಮದಲ್ಲಿ ಅಬ್ಬಕ್ಕ ನೆನಪಿನೈಸಿರಿ ಎಂಬ ಸಂಚಿಕೆ ಲೋಕಾರ್ಪಣೆ ಕಾರ್ಯಕ್ರಮ ನಿರ್ಮಲ ಭಾರತ ಚಾರಿಟಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಎಪ್ರಿಲ್ 18 ರಂದು ಸಂಜೆ 5 ಗಂಟೆಯಿಂದ ಉಳ್ಳಾಲದ ಶಾರದಾನಿಕೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೆ…