ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ಉಡುಪಿ ಶ್ರೀಕೃಷ್ಣ ಮಠಕ್ಕೆ ಅನಂತ್ ಅಂಬಾನಿ ಭೇಟಿ; ಶ್ರೀಕೃಷ್ಣನ ದರ್ಶನ ಪಡೆದು ಆಶೀರ್ವಾದ

ಉಡುಪಿ: ಖ್ಯಾತ ಉದ್ಯಮಿ ಅನಂತ್ ಅಂಬಾನಿ ಅವರು ಭಾನುವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅನಂತ್ ಅಂಬಾನಿ ಅವರು ಮೊದಲು ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಒಳಭಾಗಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ವಿಧಿವಿಧಾನಗಳ ನಂತರ ಅವರು ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳವರಿಂದ…

Read More

ವಿಧಾನ ಪರಿಷತ್‌ಗೆ ಪಿ.ವಿ. ಮೋಹನ್ ಆಯ್ಕೆ ರಾಜ್ಯಕ್ಕೆ ಮಾದರಿ: ದಲಿತ ಸಂಘಟನೆಗಳ ಒಕ್ಕೂಟ

ಮಂಗಳೂರು, ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ಸಾಮಾಜಿಕ ಚಳುವಳಿಗಳೊಂದಿಗೆ ಗುರುತಿಸಿಕೊಂಡು, ಜಾತಿ-ಮತ-ಧರ್ಮ-ಭಾಷೆಗಳ ಆಚೆಗೆ ನಿಂತು ಬಡವರು, ಶೋಷಿತರು, ವಿದ್ಯಾರ್ಥಿಗಳು ಹಾಗೂ ಯುವಜನರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿರುವ ಹಿರಿಯ ಚಿಂತಕ, ಮಾಜಿ ಪತ್ರಕರ್ತ, ಜನಪರ ಹೋರಾಟಗಾರ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಪಿ.ವಿ. ಮೋಹನ್ ಅವರನ್ನು ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲ ಪಕ್ಷಗಳ ಶಾಸಕರು ಪಕ್ಷಭೇದ ಮರೆತು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ…

Read More

ಕ್ಯಾನ್ಸರ್ ಪೀಡಿತ ಮಹಿಳೆಯ ಚಿಕಿತ್ಸೆಗೆ ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ಆರ್ಥಿಕ ನೆರವು

ಮಂಜೇಶ್ವರ: ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ (ರಿ) ಮಂಜೇಶ್ವರ ತನ್ನ 102ನೇ ಸಮಾಜಮುಖಿ ಯೋಜನೆಯ ಅಂಗವಾಗಿ ಮಂಜೇಶ್ವರ ತಾಲೂಕಿನ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಒಳ್ಳಪಟ್ಟ ಸುಳ್ಯಮೆ ನಿವಾಸಿ ಮೀನಾಕ್ಷಿ ಅವರಿಗೆ ಚಿಕಿತ್ಸಾ ವೆಚ್ಚಕ್ಕಾಗಿ ಆರ್ಥಿಕ ನೆರವು ನೀಡಿತು. ಕೆಲವು ವರ್ಷಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೀನಾಕ್ಷಿ ಅವರು ಪತಿ ಹಾಗೂ ಮಗನನ್ನು ಕಳೆದುಕೊಂಡಿದ್ದು, ಹೆಣ್ಣು ಮಕ್ಕಳೇ ಅವರಿಗೆ ಆಸರೆಯಾಗಿದ್ದಾರೆ. ಅವರ ಸಂಕಷ್ಟದ ಕುರಿತು ಸ್ವಾತಿ ಬಾಲಕೃಷ್ಣ ಅವರ ಪುತ್ರ ಇಶಾನ್ ಸುಳ್ಯಮೆ ಸಂಸ್ಥೆಗೆ ಮಾಹಿತಿ…

Read More

ಬಸ್ ಮಾದರಿಯ ವಿನೂತನ ತಂಗುದಾಣ; ಗುರುಪುರದ ಬಂಡಸಾಲೆಯಲ್ಲಿ ಹೊಸ ಆಕರ್ಷಣೆ

ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಸಮೀಪದ ಬಂಡಸಾಲೆಯಲ್ಲಿ ನಿರ್ಮಾಣಗೊಂಡಿರುವ ವಿನೂತನ ಬಸ್ ತಂಗುದಾಣ ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಸಾಮಾನ್ಯ ಬಸ್ ಶೆಲ್ಟರ್‌ಗಳಿಗಿಂತ ಭಿನ್ನವಾಗಿ, ನಿಜವಾದ ಬಸ್‌ನ ಮಾದರಿಯಲ್ಲೇ ನಿರ್ಮಿಸಲಾಗಿರುವ ಈ ತಂಗುದಾಣ ಪ್ರಯಾಣಿಕರಿಗೆ ಆಸರೆಯಾಗುವುದರ ಜೊತೆಗೆ ಪ್ರದೇಶದ ಹೊಸ ಆಕರ್ಷಣೆಯ ಕೇಂದ್ರವಾಗಿದೆ. ಸ್ಥಳೀಯ ವಿ2 ಗೈಸ್ ಯುವ ಬಳಗದ ಪರಿಕಲ್ಪನೆಯಡಿ ನಿರ್ಮಾಣಗೊಂಡಿರುವ ಈ ವಿಶೇಷ ತಂಗುದಾಣ ಮೊದಲ ನೋಟಕ್ಕೆ ರಸ್ತೆಯ ಬದಿಯಲ್ಲಿ ಬಸ್ ನಿಂತಿರುವಂತೆ ಭಾಸವಾಗುತ್ತದೆ. ಅದರ ವಿಶಿಷ್ಟ ವಿನ್ಯಾಸವು ಪ್ರಯಾಣಿಕರು ಮಾತ್ರವಲ್ಲದೆ ಸ್ಥಳೀಯರು ಹಾಗೂ…

Read More

ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ; ಬೆಂಗಳೂರಿನಲ್ಲಿ ಯುವ ನಾಟಕೋತ್ಸವ-2026

ಬೆಂಗಳೂರು: ಹಿರಿಯ ರಂಗ ಕಲಾವಿದ ದೇವ ನಾಗೇಶ್ ಅವರಿಗೆ ರಂಗನಮನ ಸಲ್ಲಿಸುವ ಅಂಗವಾಗಿ ನಂದನ ಸಂಘಟನೆ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಯುವ ನಾಟಕೋತ್ಸವ-2026 ಜೂನ್ 16 ಮತ್ತು 17ರಂದು ಬೆಂಗಳೂರಿನ ನಯನ ರಂಗಮಂದಿರದಲ್ಲಿ ನಡೆಯಲಿದೆ. ಜೂನ್ 16ರಂದು ಸಂಜೆ 5 ಗಂಟೆಗೆ ಚಲನಚಿತ್ರ ನಿರ್ದೇಶಕ ರಾಜ್ ರವಿಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಿ.ಎಂ. ತಿಮ್ಮಯ್ಯ,…

Read More

ಗಡಾಯಿಕಲ್ಲು ಚಾರಣಕ್ಕೆ ಮತ್ತೆ ಬ್ರೇಕ್: ಜೂ. 14ರಿಂದ ಪ್ರವೇಶ ನಿಷೇಧ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಮಳೆಯಿಂದ ಕಲ್ಲುಗಳು ಜಾರುವ ಹಿನ್ನೆಲೆಯಲ್ಲಿ ಚಾರಣ ಅಪಾಯಕಾರಿಯಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಾರಣಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದವರು ಮಾಹಿತಿ ನೀಡಿದ್ದಾರೆ. ಜೂ. 1 ರಿಂದ ಚಾರಣಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನೂರಾರು ಮಂದಿ ಗಡಾಯಿಕಲ್ಲು ಚಾರಣ ನಡೆಸಿದ್ದರು. ಇದೀಗ ಮತ್ತೆ ನಿರ್ಬಂಧ ಹೇರಿದ ಕಾರಣ ಚಾರಣಿಗರಿಗೆ ಭಾರೀ ನಿರಾಸೆಯಾಗಿದೆ. ಮಳೆ ಕಡಿಮೆಯಾದ ಬಳಿಕ ಮತ್ತೆ ಚಾರಣಕ್ಕೆ ಅವಕಾಶ…

Read More

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ ಉಚಿತ ಪುಸ್ತಕ ವಿತರಣೆ

ಮಂಗಳೂರು: ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ವತಿಯಿಂದ 7ನೇ ವರ್ಷದ ಶಾಲಾ ಮಕ್ಕಳ ಉಚಿತ ಪುಸ್ತಕ ವಿತರಣಾ ಸಮಾರಂಭವು ಕುಳಾಯಿಯ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮಹಾಬಲ ಪೂಜಾರಿ ಕಡಂಬೋಡಿ, ಶಾಸಕ ಡಾ. ಭರತ್ ವೈ. ಶೆಟ್ಟಿ, ಶ್ರೀ ಸತೀಶ್ ಮುಂಚೂರು, ಅರ್ಜುನ್ ಭಂಡಾರ್ಕರ್, ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್ ವಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಗುರುತಿಸಿ…

Read More

ಟಿಎಂಸಿಯಲ್ಲಿ ಮಹಾ ಬಂಡಾಯ: 20 ಸಂಸದರು ಪ್ರತ್ಯೇಕ ಬಣದ ಘೋಷಣೆಗೆ ಸಜ್ಜು

ಕೋಲ್ಕತಾ,: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದಲ್ಲಿ ಭಿನ್ನಮತ ಮತ್ತಷ್ಟು ತೀವ್ರಗೊಂಡಿರುವ ಬೆನ್ನಲ್ಲೇ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಸಂಘಟನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ತಮ್ಮ ಹಿಡಿತವನ್ನು ಬಲಪಡಿಸುವ ಉದ್ದೇಶದಿಂದ ವಾರದ ಹಿಂದೆ ಯುವ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದ ಶಾಸಕಿ ಸಯೋನಿ ಘೋಷ್ ಅವರನ್ನು ಹುದ್ದೆಯಿಂದ ತೆರವುಗೊಳಿಸಿ, ಅವರ ಸ್ಥಾನಕ್ಕೆ ಯುವ ನಾಯಕ ಅರ್ನಾಬ್ ಬ್ಯಾನರ್ಜಿ ಅವರನ್ನು ನೇಮಿಸಲಾಗಿದೆ. ಅದೇ ರೀತಿ, ತೃಣಮೂಲ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಕೋಲ್ಕತಾ ದಕ್ಷಿಣ…

Read More

ಭಾಷಾ ಬೆಳವಣಿಗೆಗೆ ಅನುವಾದ ಸಾಹಿತ್ಯ ಮುಖ್ಯವಾದುದು : ಪ್ರೊ.ಎ.ವಿ.ನಾವಡ

ಮಂಗಳೂರು : ಭಾಷೆಯ ಬೆಳವಣಿಗೆಗೆ ಸಾಹಿತ್ಯ ಅನುವಾದ ತುಂಬಾ ಮುಖ್ಯವಾಗಿದ್ದು, ಇತರ ಭಾಷೆಯ ಸಾಹಿತ್ಯ ತುಳು ಭಾಷೆಗೆ ಬರುವಂತಹದ್ದು, ತುಳುವಿನ ಪಾಡ್ದನ ಸೇರಿದಂತೆ ತುಳು ಸಾಹಿತ್ಯ ಇತರ ಭಾಷೆಗಳಿಗೆ ಅನುವಾದಗೊಳ್ಳುವಂತಹ ಕೆಲಸಗಳು ನಡೆಯಬೇಕಾಗಿದೆ ಎಂದು ಹಿರಿಯ ವಿದ್ವಾಂಸ ಡಾ.ಎ. ವಿ.ನಾವಡ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭವನದಲ್ಲಿ ಆಯೋಜಿಸಿದ ತುಳು ಭಾಷೆಗೆ ಅನುವಾದಿಸಲಾದ ಕನಕದಾಸರ ಸಮಗ್ರ ಸಾಹಿತ್ಯ ಕೃತಿಗಳ ಸಂವಾದ ಹಾಗೂ ಕಾವ್ಯ ವಾಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕನಕದಾಸರ ಕಾವ್ಯ ಹಾಗೂ…

Read More
error: Content is protected !!