ಹಿಂದೂ ಸಮ್ಮೇಳನ ನಿಮಿತ್ತ ಅದ್ಧೂರಿ ಶೋಭಾಯಾತ್ರೆ : ಮಸೀದಿ ಕಾಣದಂತೆ ಪರದೆ…. !?
ಬಾಗಲಕೋಟೆ:ಇತ್ತೀಚೆಗಷ್ಟೇ ಛತ್ರಪತಿ ಶಿವಾಜಿ ಜಯಂತಿ ವೇಳೆ ಪಂಕಾ ಮಸೀದಿಯಿಂದ ಕಲ್ಲು ಮತ್ತು ಚಪ್ಪಲಿ ತೂರಾಟದಂತಹ ಘಟನೆಯ ನಡುವೆಯೇ ಆರ್ಎಎನ್ ಕೋಟೆ ನಾಡಿನಲ್ಲಿ ಭಾನುವಾರ ಭವ್ಯ ಕೇಸರಿ ಶಕ್ತಿ ಪ್ರದರ್ಶನ ಏರ್ಪಡಿಸಿತ್ತು. ಪೂರ್ವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರ ತೀವು ಕಟ್ಟೆಚ್ಚರ ಹಾಗೂ ಬಿಗಿ ಭದ್ರತೆ ನಡುವೆ ಶೋಭಾಯಾತ್ರೆ ನಿರಾತಂಕವಾಗಿ ಜರುಗಿತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ ವರ್ಷದ ಹಿನ್ನೆಲೆ ನಗರದಲ್ಲಿ ಭಾನುವಾರ ಹಿಂದೂ ನಮ್ಮೇಳನ ನಿಮಿತ್ತ ಶೋಭಾಯಾತ್ರೆ ಅದ್ದೂರಿಯಾಗಿ ಜರುಗಿದ್ದು, ನಗರದ ವೆಂಕಟಪೇಟೆಯಲ್ಲಿ ಬರುವ ಪಾಂಚಜನ್ಮ…