ಮಂಜೇಶ್ವರದಲ್ಲಿ ಯುಡಿಎಫ್ ಭರ್ಜರಿ ಗೆಲುವು: ಎ.ಕೆ.ಎಂ ಅಶ್ರಫ್ ವಿಜಯೋತ್ಸವ ಅದ್ದೂರಿ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭೂತಪೂರ್ವ ಜಯಭೇರಿ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಎ.ಕೆ.ಎಂ ಅಶ್ರಫ್ ಅವರ ವಿಜಯೋತ್ಸವವು ಉಪ್ಪಳದಿಂದ ತೂಮಿನಾಡುವಿನವರೆಗೆ ಅತ್ಯಂತ ಅದ್ದೂರಿಯಾಗಿ ನಡೆಯಿತು.​ಕ್ಷೇತ್ರದ ಮಣ್ಣಿನಲ್ಲಿ ಬಿಜೆಪಿಗೆ ಸ್ಥಾನವಿಲ್ಲ ಎಂಬುದನ್ನು ಈ ಫಲಿತಾಂಶ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಸತತ ಪರಿಶ್ರಮ ಮತ್ತು ಜನರ ಬೆಂಬಲದೊಂದಿಗೆ ಗೆಲುವು ಸಾಧಿಸಿರುವ ಎ.ಕೆ.ಎಂ ಅಶ್ರಫ್ ಅವರು ಈ ಬಾರಿ ಮಂತ್ರಿ ಸ್ಥಾನವನ್ನು ಅಲಂಕರಿಸಲು ಎಲ್ಲಾ…

Read More

ಸುರತ್ಕಲ್‌ನಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್–5’ ಮೇ 9-10ರಂದು

ಮಂಗಳೂರು: ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್‌ಸಿಎಲ್) ಸೀಸನ್–5’ ಮೇ 9 ಮತ್ತು 10ರಂದು ಸುರತ್ಕಲ್‌ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯದರ್ಶಿ ಕಿರಣ್ ಆಚಾರ್ಯ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ…

Read More

ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’

ಮಂಗಳೂರು: ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣರ ಎಸೋಸಿಯೇಶನ್ ಹಾಗೂ ತುಳುನಾಡು ಎಜುಕೇಶನಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡಿಯಾಲ್‌ಬೈಲ್‌ನಲ್ಲಿ ಮೇ 10ರಿಂದ 16ರವರೆಗೆ ‘ಶ್ರೀಮದ್ ಭಾಗವತ ಸಪ್ತಾಹ ಪ್ರವಚನ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತುಳುನಾಡು ಎಜ್ಯುಕೇಶನಲ್ ಟ್ರಸ್ಟ್ (ರಿ.)ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೊಡಿಯಾಲ್‌ಬೈಲ್‌ನ ಎಸ್.ಕೆ.ಡಿ.ಬಿ. ಆವರಣದಲ್ಲಿರುವ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಈ ಪ್ರವಚನ ನಡೆಯಲಿದ್ದು, ಹುಬ್ಬಳ್ಳಿಯ ಪ್ರಸಿದ್ಧ ಪ್ರವಚನಕಾರ ಶ್ರೀಹರಿ ಆಚಾರ್ಯ…

Read More

ಬಿಜೆಪಿಯನ್ನು ಸೋಲಿಸಲು ಮೂಲಭೂತವಾದಿ ಸಂಘಟನೆಗಳು ಮುಸ್ಲಿಂ ಲೀಗ್ ಜೊತೆ ಪಿತೂರಿ: K. Surendran

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸೋಲಿಗೆ ಮೂಲಭೂತವಾದಿ ಸಂಘಟನೆಗಳ ಸಂಘಟಿತ ಪ್ರಯತ್ನ ಹಾಗೂ ಎಡರಂಗದಿಂದ ಯುಡಿಎಫ್‌ಗೆ ಮತಗಳ ಸೋರಿಕೆ ಪ್ರಮುಖ ಕಾರಣ ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪರಾಜಿತ ಅಭ್ಯರ್ಥಿ ಕೆ. ಸುರೇಂದ್ರನ್ ಆರೋಪಿಸಿದರು. ಚುನಾವಣಾ ಫಲಿತಾಂಶದ ಬಳಿಕ ಕಾಸರಗೋಡು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೋಮು ಧ್ರುವೀಕರಣ ಸ್ಪಷ್ಟವಾಗಿ ಕಂಡುಬಂದಿದೆ ಎಂದು ಹೇಳಿದರು. ಮಂಜೇಶ್ವರದಲ್ಲಿ ಈ ಬಾರಿ ಎಡರಂಗವು 20 ಸಾವಿರಕ್ಕೂ ಹೆಚ್ಚು ಮತಗಳನ್ನು…

Read More

ರಾಜ್ಯದಲ್ಲಿ ನಾಲ್ಕು ದಿನ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇವುಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ…

Read More

ಮಂಗಳೂರು: KA19 ಫಿಟ್ ಕ್ಲಬ್ ಭವ್ಯ ಉದ್ಘಾಟನೆ

ಮಂಗಳೂರು: ನಗರದ ಶಾಲಿಮಾರ್ ಕಾಂಪ್ಲೆಕ್ಸ್, 6ನೇ ಮಹಡಿ ಕಂಕನಾಡಿಯಲ್ಲಿರುವ ಸುಸಜ್ಜಿತ ಶಾಲಿಮಾರ್ ಕಾಂಪ್ಲೆಕ್ಸ್‌ನಲ್ಲಿ ‘KA19 ಫಿಟ್ ಕ್ಲಬ್’ ನ ಭವ್ಯ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಭಾಗವಹಿಸಿ ಶುಭ ಹಾರೈಕೆಯನ್ನು ಸಲ್ಲಿಸಿದರು.ಸಮಾರಂಭಕ್ಕೆ ಮಿಸ್ಟರ್ ವರ್ಲ್ಡ್ ರೇಮಂಡ್ ಡಿಸೋಜ , ನಟ ಹಾಗೂ ಸಮಾಜ ಸೇವಕರಾದ ತಮ್ಮಣ್ಣ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಮೋಹನ್ ರಾಜ್, ಯುವ ಕಾಂಗ್ರೆಸ್ ಜಿಲ್ಲಾ ಇನ್‌ಚಾರ್ಜ್ ನಸೀರ್ ಸಮಾನಿಗೆ,…

Read More

ಪಾಣೆಮಂಗಳೂರಿನಲ್ಲಿ ಕಾರು ಡಿಕ್ಕಿ: ಗಾಯಾಳು ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ರವಿವಾರ ಸಂಜೆ ವೇಳೆ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ ರೈ ( 63) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ…

Read More

ಓದುಗರಿಂದ ಸಾಹಿತ್ಯ ಉಳಿಯುತ್ತದೆ – ಡಾ| ಫಾ| ಪ್ರವೀಣ್ ಮಾರ್ಟಿಸ್

ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿನಲ್ಲಿ, ಹೊಸ ಮಾಧ್ಯಮದ ಮೂಲಕ ವಿಂಚ್ಣಾರ್ ಮೊತಿಯಾಂ(ಆಯ್ದ ಮುತ್ತುಗಳು) ಎಂಬ ವಿಡಿಯೊ ಸರಣಿ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸುತ್ತಿದೆ. ಕಳೆದ 46 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಸಂವರ್ಧನೆಗಾಗಿ ದುಡಿಯುತ್ತಿರುವ ಸಂತ ಅಲೊಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಕಳೆದ ಒಂದು ವರ್ಷದಿಂದ ಬೊಲ್ಕಾಂವ್ (ಬಾಲ್ಕನಿ) ಎಂಬ ವಿನೂತನ ಕಾರ್ಯಕ್ರವನ್ನು…

Read More

ಪಂಚರಾಜ್ಯ ಫಲಿತಾಂಶಗಳು ಬಿಜೆಪಿ ಪರ ಸುನಾಮಿ: ಸತೀಶ್ ಕುಂಪಲ

ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ .ಸತೀಶ್ ಕುಂಪಲ ಹೇಳಿದ್ದಾರೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ ಎಂದವರು ಹೇಳಿದ್ದಾರೆ. ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ…

Read More

ಆನೆಕಲ್ಲು ಶಾಲೆಯಲ್ಲಿ ವೈವಿಧ್ಯ ಬೇಸಿಗೆ ಶಿಬಿರ ಸಂಪನ್ನ

ಆನೆಕಲ್ಲು: ಎಸ್. ಎಸ್. ಕೆ ಕಾಸರಗೋಡು ಹಾಗೂ ಬಿ. ಆರ್. ಸಿ ಮಂಜೇಶ್ವರ ಆಶ್ರಯದಲ್ಲಿ ಮೂರು ದಿನಗಳ ವೈವಿಧ್ಯ ಬೇಸಿಗೆ ಶಿಬಿರವು ಆನೆಕಲ್ಲು ಶಾಲೆಯಲ್ಲಿ ಜರಗಿತು. ಶಿಬಿರದಲ್ಲಿ ಮೂರು ದಿನಗಳಳ್ಳಾಗಿ ಪೇಪರ್ ಕ್ರಾಪ್ಟ್, ಥಿಯೇಟರ್ ಗೇಮ್, ವಿವಿಧ ಆಟಗಳು,ಸಿನಿಮಾ,ಅಭಿನಯ ಮುಂತಾದ ವಿಚಾರಗಳಲ್ಲಿ ಸರೋಜ ಟೀಚರ್,ರಾಜೇಶ್ವರಿ ಟೀಚರ್, ರಶ್ಮಿ ಟೀಚರ್,ಮೊಯ್ದಿನ್ ಮಾಸ್ಟರ್,ಸದಾಶಿವ ಮಾಸ್ಟರ್, ಪ್ರಕಾಶ್ ಮಾಸ್ಟರ್,ರಾಜು ಮಾಸ್ಟರ್,ಚಂದ್ರಿಕಾ ಟೀಚರ್,ಶ್ಯಾಮಲ ಟೀಚರ್ ವಿವಿಧ ಚಟುವಟಿಕೆಗಳನ್ನು ಮಾಡಿದರು. ಸಮಾರೋಪ ಸಮಾರಂಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅಶೋಕ್ ಕೊಡ್ಲಮೊಗರು ರವರ…

Read More
error: Content is protected !!