ಮಂಗಲ್ಪಾಡಿ ಪಂಚಾಯತ್ ಸದಸ್ಯರು ಮತ್ತು ನೌಕರರಿಗೆ ನೀಡಿದ ಉಡುಗೊರೆಯ ಹಣಕಾಸಿನ ಮೂಲವನ್ನು ಬಹಿರಂಗಪಡಿಸಬೇಕು ಎಂದು ಡಿವೈಎಫ್‌ಐ

ಮಂಗಲ್ಪಾಡಿ ಪಂಚಾಯತ್ ಸದಸ್ಯರಿಗೆ ಲ್ಯಾಪ್‌ಟಾಪ್ ಹಾಗೂ ನೌಕರರಿಗೆ ಚಿನ್ನದ ನಾಣ್ಯಗಳನ್ನು ನೀಡಲು ಬಳಸಿದ ಹಣದ ಮೂಲವನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಡಿವೈಎಫ್‌ಐ ಮಂಜೇಶ್ವರಂ ಬ್ಲಾಕ್ ಸಮಿತಿ ಆಗ್ರಹಿಸಿದೆ. ಸರ್ಕಾರದಿಂದ ಇಂತಹ ಯಾವುದೇ ನಿರ್ದೇಶನ ಇಲ್ಲದಿರುವ ಸಂದರ್ಭದಲ್ಲಿ ಇದಕ್ಕಾಗಿ ಯಾವ ನಿಧಿಯನ್ನು ಬಳಸಲಾಗಿದೆ ಎಂಬುದನ್ನು ಆಯ್ಕೆಯಾದ ಅಧ್ಯಕ್ಷರೂ ಮತ್ತು ಇದಕ್ಕೆ ಸಹಕರಿಸಿದ ಕಾರ್ಯದರ್ಶಿಯೂ ಸ್ಪಷ್ಟಪಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಯೋಜನಾ ನಿಧಿಯಿಂದಲೋ ಅಥವಾ ಪಂಚಾಯತ್‌ನ ಸ್ವಂತ ನಿಧಿಯಿಂದಲೋ ಇದನ್ನು ನೀಡಲಾಗಿಲ್ಲವೆಂದಾದರೆ, ಅದರ ಹಣಕಾಸಿನ ಮೂಲವನ್ನು ವಿವರಿಸುವುದು ಸಂಬಂಧಪಟ್ಟವರ ಜವಾಬ್ದಾರಿಯಾಗಿದೆ….

Read More

ಬಾಯಾರು ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಬೃಹತ್ ಪ್ರತಿಭಟನೆ

ಮಂಜೇಶ್ವರ : ಬಾಯಾರು ಕುಟುಂಬ ಆರೋಗ್ಯ ಕೇಂದ್ರದ ಅವಗಣನೆಗೆ ಎದುರಾಗಿ ಯು ಡಿ ಎಫ್ ಪೈವಳಿಕೆ ಪಂಚಾಯತ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮಾರ್ಚ್ ಮತ್ತು ಧರಣಿ ನಡೆಸಿತು.ನೂತನ ಕಟ್ಟಡ ಚಿಕಿತ್ಸಾ ಸೌಲಭ್ಯಗಳೊಂದಿಗೆ ಆಸ್ಪತ್ರೆ ಕೂಡಲೇ ಕಾರ್ಯಾಚರಿಸಬೇಕು,ಅಗತ್ಯ ವೈದ್ಯರ ಸೇವೆ ಲಭ್ಯವಾಗಬೇಕು,ಅಗತ್ಯದ ಔಷಧಗಳ ಲಭ್ಯತೆ ಖಾತರಿಪಡಿಸಬೇಕು ಮತ್ತು ಸಂಧ್ಯಾ ಸಮಯದಲ್ಲಿ ಹೊರ ರೋಗಿಗಳ ವಿಭಾಗ ಕಾರ್ಯಾಚರಿಸಬೇಕು.ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಗ್ರಾಮಾಧಿಕಾರಿ ಕಚೇರಿ ಪರಿಸರದಿಂದ ಆರಂಭಗೊಂಡ ಮಾರ್ಚ್ ಕುಟುಂಬ ಆರೋಗ್ಯ ಕೇಂದ್ರ ಪರಿಸರದಲ್ಲಿ ಸಮಾಪ್ತಿಗೊಂಡಿತು. ನಂತರ ನಡೆದ ಪ್ರತಿಭಟನಾ…

Read More

ಪಿ ವಿ ಅನ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ :ಗೊಂದಲದಗೂಡಾದ ರಾಜ್ಯ ಕಾಂಗ್ರೆಸ್ .

ತಿರುವನಂತಪುರಂ : ಉಪಚುನಾವಣೆ ನಡೆಯುವ ನಿಲಂಬೂರ್ ಕ್ಷೇತ್ರದ ಮಾಜಿ ಶಾಸಕಪಿ ವಿ ಅನ್ವರ್ ಯು ಡಿ ಎಫ್ ಗೆ ಸೇರುವ ಬಗ್ಗೆ ಯಾವುದೇ ತೀರ್ಮಾನ ಮಾಡದೇ ಮೀನಮೇಷ ಎಣಿಸುತ್ತಿದ್ದಾರೆ.ಈ ಮದ್ಯೆ ಅನ್ವರ್ ಆಗಮನದ ವಿಷಯ ರಾಜ್ಯ ಕಾಂಗ್ರೆಸ್ ಮನೆಯಲ್ಲಿ ಗೊಂದಲದ ಗೂಡಾಗಿ ಪರಿಣಮಿಸಿದ್ದು ಪಕ್ಷದ ಒಬ್ಬೊಬ್ಬ ನಾಯಕರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಧಾನ ಸಭೆಯ ವಿಪಕ್ಷ ನಾಯಕ ವಿ ಡಿ ಸತೀಶನ್ ಮಾತನಾಡಿ ಅನ್ವರ್ ಯು ಡಿ ಎಫ್ ಗೆ ಬರುವ ಬಗ್ಗೆ ಮೊದಲು ತೀರ್ಮಾನ…

Read More

ಕೇರಳ :ತೀವ್ರ ಗಾಳಿ ಮಳೆ ಮದ್ಯೆಯೂ ಕಾವೇರಿದ ರಾಜಕೀಯ ಚಟುವಟಿಕೆ .ಎಡ ಬಲ ರಂಗಗಳಿಗೆ ಕಬ್ಬಿಣದ ಕಡಲೆಕಾಯಿಯಾದ ಉಪಚುನಾವಣೆ .

ಕೇರಳದಲ್ಲಿ ಈ ಬಾರಿ ಮುಂಗಾರುಮಳೆ 15 ವರ್ಷಗಳ ನಂತರ ಸಕಾಲಕ್ಕೆ ಆರಂಭವಾಗಿ ತೀವ್ರವಾದ ಗಾಳಿ ಮಳೆಯ ಸಾಧ್ಯತೆಯ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ಒಂದೆಡೆ ತೀವ್ರವಾದ ಗಾಳಿ ಮಳೆ ರಾಜ್ಯಾದ್ಯಂತ ಮುಂದುವರಿಯುತ್ತಿದ್ದು ,ಇನ್ನೊಂದೆಡೆ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ರಾಜ್ಯದ ನಿಲಂಬೂರ್ ಸಹಿತ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಕ್ಕೆ ಜೂನ್ 19ರಂದು ನಡೆಯುವ ಉಪಚುನಾವಣೆಗೆ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ ನಂತರ ರಾಜ್ಯದಲ್ಲಿ ಕಾವೇರಿದ ರಾಜಕೀಯ ಚಟುವಟಿಕೆಗಳು ಮುಂದುವರಿಯುತ್ತಿದೆ.ಜೂನ್ 23ರಂದು ಮತ ಎಣಿಕೆ…

Read More
error: Content is protected !!