ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ

ಮಾಜಿ ಕ್ರಿಕೆಟ್ ಆಟಗಾರರು, ಬಿಸಿಸಿಐ ಕೋಶಾಧಿಕಾರಿ ರಘುರಾಮ್ ಭಟ್ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಅವರನ್ನು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಗೌರವಿಸಿದರು. ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ್ ಪೂಜಾರಿ ಬಳ್ಳಾಲ್‌ಭಾಗ್ ಮೊದಲಾದವರಿದ್ದರು.

Read More

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು : ಸತತ ಗೆಲುವುಗಳೊಂದಿಗೆ ವಿಶ್ವ ದಾಖಲೆ

ನವದೆಹಲಿ :ವೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸತತ ಸರಣಿ ಗೆಲುವುಗಳೊಂದಿಗೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವರ್ಲ್ಡ್ ರೆಕಾರ್ಡ್ ಪಟ್ಟಿಯಲ್ಲಿ ಭಾರತ ತಂಡವು ಅಗ್ರಸ್ಥಾನಕ್ಕೇರಿದೆ. ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ 10 ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. 2002 ರಿಂದ ಶುರುವಾದ ಈ ಟೆಸ್ಟ್ ಸರಣಿ ಗೆಲುವಿನ ನಾಗಾಲೋಟದೊಂದಿಗೆ ಭಾರತ ತಂಡವು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿದ್ದ…

Read More

ಐಪಿಎಲ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಆರ್.ಸಿ ಬಿ

ಅಹ್ಮದಾಬಾದ್: ಐಪಿಎಲ್ ಕ್ರಿಕೆಟ್ ಚರಿತೆಯ 18ವರ್ಷಗಳ ಕಾಯುವಿಕೆಗೆ ಕೊನೆಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ಪಾಲಿಗೆ ವಿಜಯಲಕ್ಷ್ಮಿ ಒಲಿದಿದ್ದಾಳೆ. “ಈ ಸಲ ಕಪ್ ನಮ್ದೇ ” ಎಂಬ ಭರವಸೆಯ ಮಾತು ಪೊಳ್ಳಾಗಲಿಲ್ಲ. ಐಪಿಎಲ್ ಸೀಸನ್ -18ರ ಕಿರೀಟವನ್ನು ರಾಯಲ್ ಚ್ಯಾಲೆಂಜರ್ಸ್ ಬೆಂಗಳೂರು ವೀರೋಚಿತವಾಗಿ ಗೆದ್ದುಕೊಂಡಿದೆ. ಅಹ್ಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ನ ಕೆಚ್ಚೆದೆಯ ಹೋರಾಟವನ್ನು ನಿಷ್ಕ್ರಿಯಗೊಳಿಸಿದ ಟೀಂ ಬೆಂಗಳೂರು ಪ್ರಪ್ರಥಮ ಬಾರಿಗೆ ಐಪಿಎಲ್ ಕಿರೀಟ ಗೆದ್ದುಕೊಂಡಿದೆ. ಕನ್ನಡ ನಾಡೆಲ್ಲಾ ಸಂಭ್ರಮಿಸುತ್ತಿದೆ. ಫೈನಲ್ ಪಂದ್ಯದಲ್ಲಿ ಟಾಸ್ ಸೋತು…

Read More

ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ U-19 ತಂಡ ಪ್ರಕಟ

ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತೀಯ ಅಂಡರ್ -19 ತಂಡದ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 17 ವರ್ಷದ ಬ್ಯಾಟ್ಸ್‌ಮನ್ ಆಯುಷ್ ಮ್ಹಾತ್ರೆ ಆಯ್ಕೆ ಆಗಿದ್ದಾರೆ. ಜತೆಗೆ IPL 2025ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ (RR) ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜೂನ್ 24 ರಿಂದ ಜುಲೈ 23 ರವರೆಗೆ ಇಂಗ್ಲೆಂಡ್ ಪ್ರವಾಸ ನಡೆಯಲಿದೆ. ಇದರಲ್ಲಿ 50 ಓವರ್‌ಗಳ ಅಭ್ಯಾಸ ಪಂದ್ಯ, ಐದು ಯೂತ್ ODI ಸರಣಿ…

Read More

ಮುಂಬೈ ಇಂಡಿಯನ್ಸ್ ಫಿಕ್ಸಿಂಗ್ ಮಾಡಿ ಗೆದ್ರಾ?

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಫಿಟಲ್ಸ್ ತಂಡವು 18.2 ಓವರ್​ಗಳಲ್ಲಿ 121 ರನ್​ಗಳಿಸಿ ಆಲೌಟ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ 63ನೇ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಫಿಕ್ಸಿಂಗ್ ಆರೋಪ ಕೇಳಿ ಬಂದಿದೆ. ಅದು ಕೂಡ ಮುಂಬೈ ಇಂಡಿಯನ್ಸ್​ ವಿರುದ್ಧ. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಂಪೈರ್​ ಮುಂಬೈ…

Read More

ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ: ದೋಹಾ ಡೈಮಂಡ್ ಲೀಗ್ ನಲ್ಲಿ ಸ್ಟಾರ್ ಜಾವೆಲಿನ್ ಪಟು ಐತಿಹಾಸಿಕ ಸಾಧನೆ

ವಿಶ್ವದಲ್ಲಿ ಕೇವಲ 25 ಮಂದಿ ಮಾತ್ರ ಜಾವೆಲಿನ್ ಎಸೆತದಲ್ಲಿ 90 ಮೀಟರ್ ಗಿಂತ ದೂರ ಎಸೆದಿದ್ದಾರೆ. ಅಂತಹ ಅಪರೂಪದ ಸಾಧನೆ ಮಾಡಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಇದೀಗ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಶುಕ್ರವಾರ ರಾತ್ರಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ 90 ಮೀಟರ್ ಗಡಿ ದಾಟಿ ಸಾಧನೆ ಮಾಡಿದರು. ಆದರೂ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತರಾಗಬೇಕಾಯಿತು.  ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ಎಸೆದು ಪ್ರಥಮ ಸ್ಥಾನ ಪಡೆದರು. ಭಾರತದ ಕಿಶೋರ್ ಜೆನಾ 8ನೇ…

Read More

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ: ಐಪಿಎಲ್‌ 2025 ರದ್ದು, ಬಿಸಿಸಿಐ ಮಹತ್ವದ ಘೋಷಣೆ!

ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ, ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಪಹಲ್ಗಾಮ್‌ ಭಯೋತ್ಪಾದಕ ದಾಳಿ…

Read More

RCB vs RR: ಸೋಲುವ ಪಂದ್ಯ ಗೆಲ್ಲಿಸಿದ ಹ್ಯಾಜಲ್​ವುಡ್​! ತವರಿನಲ್ಲಿ ಕೊನೆಗೂ ಸೋಲಿನ ಸರಪಳಿ ಕಳಚಿದ ಆರ್​​ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಜಯದ ನಗೆ ಬೀರಿದೆ. 2025ರಲ್ಲಿ ಸತತ ಮೂರು ಪಂದ್ಯಗಳಲ್ಲಿ ಸೋಲು ಕಂಡು ತವರಿನ ಅಭಿಮಾನಿಗಳ ಮುಂದೆ ನಿರಾಶೆಯನುಭವಿಸಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 11 ರನ್​ಗಳ ರೋಚಕ ಜಯ ಸಾಧಿಸಿದೆ. ಕೊನೆಯ 12 ಎಸೆತಗಳಲ್ಲಿ ರಾಜಸ್ಥಾನ್​ ತಂಡಕ್ಕೆ ಗೆಲ್ಲಲು 18 ರನ್​ಗಳ ಅಗತ್ಯವಿತ್ತು. ಆದರೆ ಜೋಸ್ ಹ್ಯಾಜಲ್​ ವುಡ್​ 19ನೇ ಓವರ್​​ನಲ್ಲಿ ಕೇವಲ 1 ರನ್​ ನೀಡಿ ಪಂದ್ಯದ ಗತಿಯನ್ನೇ ಬದಲಿಸಿದರು. ಕೊನೆಯ ಓವರ್​​ನಲ್ಲಿ ಯಶಸ್​ ದಯಾಳ್​​…

Read More
error: Content is protected !!