ಬಹು ನಿರೀಕ್ಷಿತ “ನಾನ್ ವೆಜ್“ ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

ಮಂಗಳೂರು:ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ.ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗಿರುವ ” ನಾನ್ ವೆಜ್” ತುಳು ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ದೀಪ ಬೆಳಗಿಸಿ ಸಿನಿಮಾಕ್ಕೆ ಶುಭ ಹಾರೈಸಿದ ಹಿರಿಯ ವಕೀಲ ಮಯೂರಕೀರ್ತಿ ಅವರು, “ನನಗೆ ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವುದು ಒಬ್ಬ ನೈಜ ತುಳು ಸಿನಿಮಾ ಪ್ರೇಕ್ಷಕನಿಗೆ ಸಂದ ದೊಡ್ಡ ಗೌರವ. ನಾನು ಬಹುತೇಕ ಎಲ್ಲ ತುಳು ಸಿನಿಮಾಗಳನ್ನು ನೋಡುತ್ತೇನೆ. ಈ ಹಿಂದೆ “ಚಾಲಿಪೋಲಿಲು” ಅನ್ನುವ ತುಳು ಚಿತ್ರ ನಿರ್ಮಿಸಿ ದಾಖಲೆ ಬರೆದಿದ್ದ…

Read More

ವೆನ್ಲಾಕ್ ಆಸ್ಪತ್ರೆ ಮುಖ್ಯ ವೈದ್ಯರ ಹುದ್ದೆ ‘ಮೆಡಕಲ್ ಸೂಪರಿಂಟೆಂಡೆಂಟ್’ ಆಗಿ ಮೆಲ್ದರ್ಜೆಗೆ

ಮಂಗಳೂರು: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಮತ್ತಷ್ಟು ಸುಸಜ್ಜಿತಗೊಳಿಸಲು ₹70 ಕೋಟಿಯಷ್ಟು ಅನುದಾನವನ್ನು ನೀಡಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ. ಮೊದಲ ಹಂತವಾಗಿ ಈಗಾಗಲೇ ₹35 ಕೋಟಿ ಅನುದಾನ ಬಿಡುಗಡೆ ಮಾಡಲು ಆದೇಶ ಮಾಡಿದೆ. ಹಾಗೆಯೇ ಕೆಎಂಸಿ ಯೊಂದಿಗೆ ಸುಮಾರು ₹100 ಕೋಟಿ ಮೊತ್ತದ ಅನುದಾನ ಪಡೆಯಲು ಚರ್ಚೆ ನಡೆಸಲಾಗಿದ್ದು, ಸದ್ಯದಲ್ಲಿಯೇ ಆ ಯೋಜನೆಯೂ ಕಾರ್ಯರೂಪಕ್ಕೆ ಬರಲಿದೆ. ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಸದೃಢ ಆಡಳಿತ ವ್ಯವಸ್ಥೆಗಾಗಿ ಪ್ರಸ್ತುತ ಇರುವ ಡಿಸ್ಟ್ರಿಕ್ಟ್ ಸರ್ಜನ್ (ಮುಖ್ಯ ವೈದ್ಯರ) ಹುದ್ದೆಯನ್ನುಮೆಡಿಕಲ್ ಸೂಪರಿಂಟೆಂಡೆಂಟ್…

Read More

ಮಂಜೇಶ್ವರ ಕುಂಜತ್ತೂರಿನಲ್ಲಿ ತಂದೆಯಿಂದಲೇ ಮಗಳ ಬರ್ಬರ ಕೊಲೆ

ಕುಂಜತ್ತೂರಿನ ಹಿಲ್ ಟೊಪ್ ಎಂಬಲ್ಲಿ ಮಗಳನ್ನು ತಂದೆಯೇ ಹತ್ಯೆ ಮಾಡಿದ ಘಟನೆ ನಡೆದಿದೆಉಮ್ಮೆರ್ ಫಾರೂಕ್ ಎನ್ನುವವ ತನ್ನ ಮಗಳು +2 ವಿದ್ಯಾರ್ಥಿ ಮರಿಯಾಮ್ ಜೂಮೈಲಾ ಳನ್ನು ಚಾಕುವಿನಿಂದ ಹಿರಿದು ಕೊಲೆಮಾಡಿದ್ದಾನೆ ಮಾದಕ ವ್ಯಾಸನಿಯಾದ ತಂದೆಯ ಮತ್ತು ಮಗಳ ನಡುವೆ ಮಾತಿಗೆ ಮಾತು ಬೆಳೆದು ಈ ಕೃತ್ಯ ನಡೆದಿದೆ ಎನ್ನಲಾಗಿದೆಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂದಿಸಿದ್ದು ಮನೆಯನ್ನು ಪೊಲೀಸರು ಅದುಬಸ್ತಿಗೆ ತೆಗೆದಿದ್ದಾರೆಮತ್ತು ತನಿಖೆ ಮುಂದುವರೆಸಿದ್ದಾರೆ

Read More

ಬದಿಯಡ್ಕದಲ್ಲಿ ಗೃಹಿಣಿ ಹತ್ಯೆ: ಕೃತ್ಯದ ಸಂಪೂರ್ಣ ವಿವರ ನೀಡಿದ ಆರೋಪಿ

ಬದಿಯಡ್ಕ:ಕುಂಡಾಜೆ ಅಜಿಲದಲ್ಲಿ ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ (70) ಅವರನ್ನು ಹತ್ಯೆ ಮಾಡಿ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಡು ಕಡಿತ ಕಾರ್ಮಿಕ ಪರಮೇಶ್ವರ ಕೆ. (ರಮೇಶ್ ನಾಯ್ಕ್–48) ಅವರನ್ನು ಸಾಕ್ಷ್ಯ ಸಂಗ್ರಹಕ್ಕಾಗಿ ಕಾಸರಗೋಡು ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ಹತ್ಯೆ ನಡೆದ ಪುಷ್ಪಲತಾ ಶೆಟ್ಟಿ ಅವರ ಮನೆಗೆ ಕರೆತಂದು ಪೊಲೀಸರು ಸ್ಥಳ ಮಹಜರು ಹಾಗೂ ಸಾಕ್ಷ್ಯ ಸಂಗ್ರಹ ನಡೆಸಿದರು.ಹತ್ಯೆಯನ್ನು ಹೇಗೆ ನಡೆಸಿದ್ದಾನೆ ಎಂಬುದನ್ನು ಆರೋಪಿಯು…

Read More

ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಸುಳ್ಯ: ಸುಳ್ಯದ ಕುಲ್ಕುಂದದಲ್ಲಿ ಇಂದು ಮಧ್ಯಾಹ್ನ ಇಬ್ಬರು ಯುವಕರು ಸುಬ್ರಹ್ಮಣ್ಯ ಕುಮಾರಧಾರ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ.ಮೃತರನ್ನು ಸುಬ್ರಹ್ಮಣ್ಯ ಮೂಲದ ಉದ್ಯಮಿ ಹರಿಪ್ರಸಾದ್ ಕೊಲ್ಲಮೊಗರು ಮತ್ತು ಮತ್ತೊಬ್ಬ ಯುವಕ ಸುಜೀತ್ ಕೊಲ್ಲಮೊಗರು ಎಂದು ಗುರುತಿಸಲಾಗಿದೆ. ಸ್ಥಳೀಯ ಮೂಲಗಳ ಪ್ರಕಾರ, “ಇಬ್ಬರು ಈಜಲು ನದಿಗೆ ಹೋಗಿದ್ದಾಗ ಇದ್ದಕ್ಕಿದ್ದಂತೆ ನೀರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.”ಈ ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನದಿ ದಂಡೆಗಳ ಬಳಿ,…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಹಾಗೂ ಇವರ ಕುಟುಂಬದ ವಿರುದ್ಧ ನಿಂದನೆ ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಕಾಲ ನ್ಯಾಯಾಂಗ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಹಾಗೂ ಇವರ ಕುಟುಂಬದ ವಿರುದ್ಧ ನಿಂದನೆ ಮಾಡಬಾರದು ಎಂಬ ಕೋರ್ಟ್ ಆದೇಶವನ್ನು ಪದೇ ಪದೇ ಉಲ್ಲಂಘಿಸಿದ  ಆರೋಪದಡಿಯಲ್ಲಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಸೌಜನ್ಯ ಮಾವ ವಿಠಲ ಗೌಡ ಅವರಿಗೆ 30 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಆರೋಪಿಯಾಗಿರುವ ಸೌಜನ್ಯಳ ಮಾವ ವಿಠ್ಠಲ ಗೌಡ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆಯವರು…

Read More

ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ ಅವರ ಸಾವು ಕೊಲೆ; ಕತ್ತು ಹಿಸುಕಿಸಿ ಉಸಿರುಗಟ್ಟಿಸಿ ಹತ್ಯೆ – ಮರಣೋತ್ತರ ಪರೀಕ್ಷಾ ವರದಿ; ಸ್ಥಳಕ್ಕೆ ಪೊಲೀಸ್ ಸರ್ಜನ್ ಭೇಟಿ

ಬದಿಯಡ್ಕ: ಕುಂಭ್ಡಾಜೆ ಮೌವ್ವಾರ್ ಅಜಿಲಾ ಪ್ರದೇಶದಲ್ಲಿನ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಗೃಹಿಣಿ ಪುಷ್ಪಲತಾ ವಿ. ಶೆಟ್ಟಿ (70) ಅವರನ್ನು ಮೃತ ಸ್ಥಿತಿಯಲ್ಲಿ ಪತ್ತೆ ಹಚ್ಚಿದ ಪ್ರಕರಣವು ಕೊಲೆಯೇ ಆಗಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ದೃಢಪಡಿಸಿದೆ. ಕೈಗಳಿಂದ ಕತ್ತು ಹಿಸುಕಿಸಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿದೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಪೊಲೀಸ್ ಸರ್ಜನ್ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೆರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ಮರಣೋತ್ತರ ಪರೀಕ್ಷಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಸಾವು ಅಸಹಜವಾಗಿದೆ ಎಂಬ ಅನುಮಾನ…

Read More

ಪಂಡಿತವರೇಣ್ಯ,, ರಾಜ್ಯ ಪ್ರಶಸ್ತಿ ವಿಜೇತ ಡಾ. ಸಂಗನಗೌಡ ವೆಂಕನಗೌಡ ತಮ್ಮನಗೌಡರಿಗೆ ಕನ್ನಡ ಭವನದ ಶ್ರೇಷ್ಠ “ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ಕ್ಕೆ ಆಯ್ಕೆ.. !

ಕಾಸರಗೋಡು: ಜನಮೆಚ್ಚಿದ ಸಾಹಿತಿ, ಶಿಕ್ಷಕ, ನೂರಾರು ಕೃತಿ, ನೂರಾರು ಸಂಘಟನೆ, ನೂರಾರು ಪ್ರಶಸ್ತಿ, ಪುರಸ್ಕಾರಗಳ ಸರದಾರ ಡಾ. ಸಂಗನಗೌಡ ವೆಂಕನಗೌಡ ತಮ್ಮನ ಗೌಡ ಗದಗ ಇವರಿಗೆ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸುವ ಸೌಭಾಗ್ಯ ಕನ್ನಡ ಭವನದ್ದು. ಇದೇ ಬರುವ 18.01.2026,ಭಾನುವಾರ ಕಾಸರಗೋಡು ಕನ್ನಡ ಭವನ “ರಜತ ಸಂಭ್ರಮ “ಅದ್ದೂರಿ ಕಾರ್ಯಕ್ರಮವಾದ “ನಾಡು -ನುಡಿ ಸಂಭ್ರಮ ” ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ…

Read More

ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 “

ಕಾಸರಗೋಡು : ಡಾ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ “ಪ್ರಯುಕ್ತ 18.01.2026.ಕ್ಕೆ ಕನ್ನಡ ಭವನ ವೇದಿಕೆಯಲ್ಲಿ ನಡೆಯುವ “ನಾಡು -ನುಡಿ ಹಬ್ಬ 2026.ವೇದಿಕೆಯಲ್ಲಿ ಕವಿ, ಸಾಹಿತಿ ನಾರಾಯಣ ನಾಯ್ಕ್ ಕುದುಕೋಳಿ ಇವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ರೇಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಗೆ ಪತ್ರ ಬರೆದ ದಿನೇಶ್ ಗುಂಡೂರಾವ್

ಮಂಗಳೂರು ಪಟ್ಟಣ ವಿದ್ಯಾಸಂಸ್ಥೆಗಳು, ಉದ್ಯಮಿಗಳಿಂದ ಕೂಡಿದ ಸಿಟಿಯಾಗಿದ್ದು ಬೆಂಗಳೂರು ಮತ್ತು ಮಂಗಳೂರು ಮಧ್ಯೆ ವಂದೇ ಭಾರತ್ ರೈಲು ಪ್ರಾರಂಭಿಸಬೇಕೇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನ ನಂತರ ಬೆಳವಣಿಗೆ ಹೊಂದುತ್ತಿರುವ ಸಿಟಿಗಳಲ್ಲಿ ಮಂಗಳೂರು ಸಹ ಮುಂಚೂಣಿಯಲ್ಲಿದ್ದು ಅತ್ಯುತ್ತಮ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು, ಹಲವಾರು ಉದ್ಯಮಗಳು ನಡೆಯುತ್ತಿದೆ. ದಿನಕ್ಕೆ ಸಾವಿರಾರು ಜನರು ಪ್ರಯಾಣಿಸುತ್ತಿದ್ದು ಜನರಿಗೆ ವಂದೇ ಭಾರತ್ ಪ್ರಾರಂಬಿಸಿದರೆ ಉದ್ಯಮಗಳ ಬೆಳವಣಿಗೆಗೆ ಅನುಕೂಲವಾಗಲಿದೆ. ಹಲವಾರು ಉದ್ಯಮಿಗಳು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸಲು ಇದು ಸಹಾಯವಾಗಲಿದೆ. ದಿನಕ್ಕೆ…

Read More
error: Content is protected !!