ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ

ಕಾಸರಗೋಡು: ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಚೆಂಗಳ ಗ್ರಾಮ ಪಂಚಾಯಿತಿಯ ಮೀನಾಡಿ ಪಳ್ಳದಲ್ಲಿ ನಡೆಯಿತು. ಕಾಸರಗೋಡು ಜಿಲ್ಲೆಯ ಚೆಂಗಳ ಪಂಚಾಯಿತಿಯ 1ನೇ ವಾರ್ಡಿನ ನಿವಾಸಿ ಯಮುನಾ ಅವರಿಗೆ ಮಂಜೂರಾದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮವು ಕಾಸರಗೋಡು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮಗಂ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತ ಅಜಕ್ಕೋಡು…

Read More

ನಂದಾರಪದವು–ಚೇವಾರ್ ಮಲೆನಾಡು ಹೆದ್ದಾರಿಯಲ್ಲಿ ಕತ್ತಲ ಸಾಮ್ರಾಜ್ಯ: ಪ್ರಯಾಣಿಕರ ಪರದಾಟ

ಮಂಜೇಶ್ವರ: ಕೇರಳ–ಕರ್ನಾಟಕ ಗಡಿ ಭಾಗವಾದ ನಂದಾರಪದವಿನಿಂದ ಆರಂಭವಾಗುವ ಮಲೆನಾಡು ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಿಂದ ಬೀದಿ ದೀಪಗಳು ಕಾರ್ಯನಿರ್ವಹಿಸದೇ ಇಡೀ ರಸ್ತೆ ಕತ್ತಲಲ್ಲಿ ಮುಳುಗಿರುವುದರಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ. ಗಡಿಯ ನಂದಾರಪದವಿನಿಂದ ಚೇವಾರ್ ವರೆಗೆ ಸುಮಾರು 28 ಕಿಲೋಮೀಟರ್ ಉದ್ದದ ಈ ಹೆದ್ದಾರಿಯಲ್ಲಿ ಅಳವಡಿಸಿದ್ದ ಸೌರಶಕ್ತಿ ಚಾಲಿತ ದೀಪಗಳು ಬಹುತೇಕ ಕೆಟ್ಟು ನಿಂತಿವೆ. ಆದರೆ ಸಮಸ್ಯೆಯನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಲೆನಾಡಿನ ಅಭಿವೃದ್ಧಿಯ ಕನಸಾಗಿ ನಿರ್ಮಿಸಲಾದ ಈ ಹೆದ್ದಾರಿ,…

Read More

ಮಳೆ ನಿಂತ ಬಳಿಕ ಕೊಡೆ ಹಿಡಿದಂತಾಗಿದೆ ಕಾಂಗ್ರೆಸ್ ನಾಯಕರ ಸ್ಥಳ ವೀಕ್ಷಣೆ: ಶಾಸಕ ವೇದವ್ಯಾಸ ಕಾಮತ್ ಟೀಕೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರಯತ್ನದಿಂದ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು. ನಗರದ ಅಟಲ್ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರ ಇತ್ತೀಚಿನ ನಡೆಗಳನ್ನು “ಮಳೆ ನಿಂತ ಬಳಿಕ ಕೊಡೆ ಹಿಡಿದಂತಾಗಿದೆ” ಎಂಬುದಕ್ಕೆ ಹೋಲಿಸಿದರು. ಕ್ಷೇತ್ರದಲ್ಲಿ ಸಂಭವಿಸಿದ ಮಳೆ ಹಾನಿಯ ಕುರಿತು ಸಮಗ್ರ ವರದಿ ಸಲ್ಲಿಸಿ ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿಯಲ್ಲಿ 28 ಕಾಮಗಾರಿಗಳಿಗೆ…

Read More

ಅವನಲ್ಲ ಅವಳು

ಹುಟ್ಟಿದೆ ನಾನು ಸಾಮಾನ್ಯನಂತೆ ಬೆಳೆಯುತ್ತಾ ಕಾಡಿತು ನನಗೊಂದು ಚಿಂತೆ ನನಗೂ ಆಡುವಾಸೆ ಎಲ್ಲರಂತೆ ದೂರವಿಟ್ಟರು ಯಾರೂ ನನ್ನ ಜೊತೆಯಾಗದಂತೆ. ಹುಟ್ಟಿದ್ದು ತಾಯಿಯ ಪ್ರೀತಿಯ ವೀರನಾಗಿ ಬೆಳೆಯುತ್ತಾ ಕಾಯುತ್ತಿತ್ತು ಕೈ ಬಳೆಯ ಸದ್ಧಿಗಾಗಿ ಅಕ್ಕನ ಅಕ್ಕರೆಯ ತಮ್ಮನಾಗಿ ಬಯಸುತ್ತಿತ್ತು ಆಕೆ ಬಳೇ ಸರ ತಿಲಕ್ಕಾಗಿ. ಗಂಡಾಗಿ ಹುಟ್ಟಿ ಹೆಣ್ಣಾಗಿ ಬೆಳೆದು ಸಮಾಜದ ಹೀಗಳಿಕೆಗೆ ಮನದಲ್ಲೇ ಬೆಂದು ಹೆತ್ತವರು ದೂರ ತಳ್ಳಿ,ಒಡನಾಡಿಗಳಿಂದ ದೂರ ಸರಿದು ಸಮಾಜದಲ್ಲಿ ಅನಾಥಳಂತೆ ನನ್ನ ಜೀವನ. ಜೀವನ ಉದ್ಧರಿಸಲು ಜ್ಞಾನ ಬೇಕಿದೆ ಅದನ್ನು ತಿಳಿಯಲು ಶಿಕ್ಷಣದ…

Read More

ನಾವೂರ ಗ್ರಾಮದ ಕೂಡಿಬೈಲಿನಲ್ಲಿ 15 ನೇ ವರ್ಷದ ಬಂಟ್ವಾಳ ಕಂಬಳ: ಆಗಮಿಸಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ನಾವೂರ ಗ್ರಾಮದ ಕೂಡಿಬೈಲಿನಲ್ಲಿ ನಡೆಯುವ 15 ನೇ ವರ್ಷದ ಬಂಟ್ವಾಳ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಾವೂರದ ಕಂಬಳದ ವೇದಿಕೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿ.ಎಂ.ಸಿದ್ದರಾಮಯ್ಯ ಅವರು ಮಂಗಳೂರಿಗೆ ಸಂಜೆ ಆಗಮಿಸಿ ಅಲ್ಲಿಂದ ನೇರವಾಗಿ ನಾವೂರದ ಕಂಬಳ ಕೂಟಕ್ಕೆ ಆಗಮಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಲಿದ್ದಾರೆ.ಬಳಿಕ 8.30 ಗಂಟೆಗೆ ಮತ್ತೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ.ಇದು ನಮ್ಮ-…

Read More

“ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಉದ್ದೇಶದಿಂದ “ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್.ಹೆಗ್ಡೆ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು…

Read More

ಮಾನವೀಯತೆ ಮೆರೆದ ಮಂಜೇಶ್ವರದ ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು: ವೆನ್ಲಾಕ್ ಆಸ್ಪತ್ರೆ ರೋಗಿಗಳಿಗೆ ಸಾಂತ್ವನ

ಮಂಜೇಶ್ವರ: ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಇಲ್ಲಿನ ಪೀಸ್ ಕ್ರಿಯೇಟಿವ್ ಶಾಲೆಯ ವಿದ್ಯಾರ್ಥಿಗಳು ಗುರುವಾರದಂದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ​ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕೇವಲ ಭೇಟಿ ನೀಡುವಿಕೆಗೆ ಸೀಮಿತವಾಗದೆ, ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಅವರ ಮೊಗದಲ್ಲಿ ಮಂದಹಾಸ ಮೂಡಿಸುವ ಮೂಲಕ ಈ ಪುಟಾಣಿಗಳು ಸಮಾಜಕ್ಕೆ ಮಾದರಿಯಾದರು. ಆಸ್ಪತ್ರೆಯ…

Read More

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇದ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಘೋಷಣೆ

ಕರ್ನಾಟಕ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರಕಾರ ಕೖಗೊಂಡಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಷ್ಯಲ್ ಮೀಡಿಯಾ ಬಳಕೆಯ ಡಿಜಿಟಲ್ ಚಟದ ವ್ಯಸನದಿಂದ ಮಕ್ಕಳ ಮಾನಸಿಕಾರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರವಾದ ಪರಿಣಾಮಗಳಾಗುತ್ತಿರುವ ವೖದ್ಯಕೀಯ ವರದಿಗಳ. ಆಧಾರದಲ್ಲಿ, ದುಷ್ಪರಿಣಾಮ ತಡೆಗೆ ಈ ಕ್ರಮವನ್ನು ಜ್ಯಾರಿಗೆ ತರಲಾಗುತ್ತದೆಯೆಂದು ಮುಖ್ಯಮಂತ್ರಿಗಳು 2026-27ನೇ ಸಾಲಿನ ಬಜೆಟ್ ಮಂಡನೆ ಸಂದರ್ಭ ಘೋಷಣೆ ಮಾಡಿದರು. ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ದುಷ್ಪರಿಣಾಮಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮತ್ತು ಮಕ್ಕಳ…

Read More

ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್, ವಿಜಯ ಕರ್ನಾಟಕ ದೈನಿಕದ ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್,…

Read More

ಮಾ.7 ರಿಂದ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ‘ಪ್ರೇಮ ಪ್ರವಾಹಿನಿ’ ರಥ ಸಂಚಾರ, ಭಕ್ತಿ ಭಾವನೆಯ ಸಾಕ್ಷಾತ್ಕಾರ

ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದ್ದು . ಇದರ ಭಾಗವಾಗಿ ರಥಯಾತ್ರೆಯು ಮಾ.7ರಿಂದ 14ರವರೆಗೆ ದ.ಕ., ಕಾಸರಗೋಡು , ಉಡುಪಿ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ ಎಂದು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಪದ್ಮನಾಭ ಪೈ, ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ‘ಪ್ರೇಮ ಪ್ರವಾಹಿನಿ’ ರಥಯಾತ್ರೆಯ ದಕ್ಷಿಣ…

Read More
error: Content is protected !!