ಅವನಲ್ಲ ಅವಳು

ಹುಟ್ಟಿದೆ ನಾನು ಸಾಮಾನ್ಯನಂತೆ ಬೆಳೆಯುತ್ತಾ ಕಾಡಿತು ನನಗೊಂದು ಚಿಂತೆ ನನಗೂ ಆಡುವಾಸೆ ಎಲ್ಲರಂತೆ ದೂರವಿಟ್ಟರು ಯಾರೂ ನನ್ನ ಜೊತೆಯಾಗದಂತೆ. ಹುಟ್ಟಿದ್ದು ತಾಯಿಯ ಪ್ರೀತಿಯ ವೀರನಾಗಿ ಬೆಳೆಯುತ್ತಾ ಕಾಯುತ್ತಿತ್ತು ಕೈ ಬಳೆಯ ಸದ್ಧಿಗಾಗಿ ಅಕ್ಕನ ಅಕ್ಕರೆಯ ತಮ್ಮನಾಗಿ ಬಯಸುತ್ತಿತ್ತು ಆಕೆ ಬಳೇ ಸರ ತಿಲಕ್ಕಾಗಿ. ಗಂಡಾಗಿ ಹುಟ್ಟಿ ಹೆಣ್ಣಾಗಿ ಬೆಳೆದು ಸಮಾಜದ ಹೀಗಳಿಕೆಗೆ ಮನದಲ್ಲೇ ಬೆಂದು ಹೆತ್ತವರು ದೂರ ತಳ್ಳಿ,ಒಡನಾಡಿಗಳಿಂದ ದೂರ ಸರಿದು ಸಮಾಜದಲ್ಲಿ ಅನಾಥಳಂತೆ ನನ್ನ ಜೀವನ. ಜೀವನ ಉದ್ಧರಿಸಲು ಜ್ಞಾನ ಬೇಕಿದೆ ಅದನ್ನು ತಿಳಿಯಲು ಶಿಕ್ಷಣದ…

Read More

ನಾವೂರ ಗ್ರಾಮದ ಕೂಡಿಬೈಲಿನಲ್ಲಿ 15 ನೇ ವರ್ಷದ ಬಂಟ್ವಾಳ ಕಂಬಳ: ಆಗಮಿಸಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ನಾವೂರ ಗ್ರಾಮದ ಕೂಡಿಬೈಲಿನಲ್ಲಿ ನಡೆಯುವ 15 ನೇ ವರ್ಷದ ಬಂಟ್ವಾಳ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ನಾವೂರದ ಕಂಬಳದ ವೇದಿಕೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಿ.ಎಂ.ಸಿದ್ದರಾಮಯ್ಯ ಅವರು ಮಂಗಳೂರಿಗೆ ಸಂಜೆ ಆಗಮಿಸಿ ಅಲ್ಲಿಂದ ನೇರವಾಗಿ ನಾವೂರದ ಕಂಬಳ ಕೂಟಕ್ಕೆ ಆಗಮಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಲಿದ್ದಾರೆ.ಬಳಿಕ 8.30 ಗಂಟೆಗೆ ಮತ್ತೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಿದ್ದಾರೆ.ಇದು ನಮ್ಮ-…

Read More

“ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸಂಸ್ಥೆಯು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಉದ್ದೇಶದಿಂದ “ಟೆಕ್ ಯುವ” ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವ ಮಾರ್ಚ್ 9 ಹಾಗೂ 10 ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಮುಖ್ಯಸ್ಥರಾದ ಡಾ. ರಾಮಕೃಷ್ಣ ಎನ್.ಹೆಗ್ಡೆ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು…

Read More

ಮಾನವೀಯತೆ ಮೆರೆದ ಮಂಜೇಶ್ವರದ ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳು: ವೆನ್ಲಾಕ್ ಆಸ್ಪತ್ರೆ ರೋಗಿಗಳಿಗೆ ಸಾಂತ್ವನ

ಮಂಜೇಶ್ವರ: ಗಡಿ ಪ್ರದೇಶದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಇಲ್ಲಿನ ಪೀಸ್ ಕ್ರಿಯೇಟಿವ್ ಶಾಲೆಯ ವಿದ್ಯಾರ್ಥಿಗಳು ಗುರುವಾರದಂದು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ​ಕ್ಯಾನ್ಸರ್ ಸೇರಿದಂತೆ ವಿವಿಧ ಮಾರಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕೇವಲ ಭೇಟಿ ನೀಡುವಿಕೆಗೆ ಸೀಮಿತವಾಗದೆ, ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಿ ಅವರ ಮೊಗದಲ್ಲಿ ಮಂದಹಾಸ ಮೂಡಿಸುವ ಮೂಲಕ ಈ ಪುಟಾಣಿಗಳು ಸಮಾಜಕ್ಕೆ ಮಾದರಿಯಾದರು. ಆಸ್ಪತ್ರೆಯ…

Read More

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇದ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಘೋಷಣೆ

ಕರ್ನಾಟಕ ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರಕಾರ ಕೖಗೊಂಡಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸೋಷ್ಯಲ್ ಮೀಡಿಯಾ ಬಳಕೆಯ ಡಿಜಿಟಲ್ ಚಟದ ವ್ಯಸನದಿಂದ ಮಕ್ಕಳ ಮಾನಸಿಕಾರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ಗಂಭೀರವಾದ ಪರಿಣಾಮಗಳಾಗುತ್ತಿರುವ ವೖದ್ಯಕೀಯ ವರದಿಗಳ. ಆಧಾರದಲ್ಲಿ, ದುಷ್ಪರಿಣಾಮ ತಡೆಗೆ ಈ ಕ್ರಮವನ್ನು ಜ್ಯಾರಿಗೆ ತರಲಾಗುತ್ತದೆಯೆಂದು ಮುಖ್ಯಮಂತ್ರಿಗಳು 2026-27ನೇ ಸಾಲಿನ ಬಜೆಟ್ ಮಂಡನೆ ಸಂದರ್ಭ ಘೋಷಣೆ ಮಾಡಿದರು. ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ದುಷ್ಪರಿಣಾಮಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಮತ್ತು ಮಕ್ಕಳ…

Read More

ಮ್ಯಾಪ್ಸ್ ಕಾಲೇಜಿನಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್, ವಿಜಯ ಕರ್ನಾಟಕ ದೈನಿಕದ ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್,…

Read More

ಮಾ.7 ರಿಂದ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ‘ಪ್ರೇಮ ಪ್ರವಾಹಿನಿ’ ರಥ ಸಂಚಾರ, ಭಕ್ತಿ ಭಾವನೆಯ ಸಾಕ್ಷಾತ್ಕಾರ

ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದ್ದು . ಇದರ ಭಾಗವಾಗಿ ರಥಯಾತ್ರೆಯು ಮಾ.7ರಿಂದ 14ರವರೆಗೆ ದ.ಕ., ಕಾಸರಗೋಡು , ಉಡುಪಿ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ ಎಂದು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಪದ್ಮನಾಭ ಪೈ, ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ‘ಪ್ರೇಮ ಪ್ರವಾಹಿನಿ’ ರಥಯಾತ್ರೆಯ ದಕ್ಷಿಣ…

Read More

ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಂದ ಭರ್ಜರಿ ಹೋಳಿ ಆಚರಣೆ

ದೇಶದಾದ್ಯಂತ ರಂಗುರಂಗಿನ ಹಬ್ಬ ಹೋಳಿ ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದು, ಕರಾವಳಿಯಲ್ಲಿಯೂ ಬಣ್ಣಗಳ ಸಂಭ್ರಮ ಕಂಗೊಳಿಸಿತು. ಉಡುಪಿಯ ಮಣಿಪಾಲ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ಹರ್ಷೋದ್ಗಾರಗಳ ನಡುವೆ ಹೋಳಿ ಹಬ್ಬವನ್ನು ಭರ್ಜರಿಯಾಗಿ ಆಚರಿಸಿದರು. ವಿಶ್ವವಿದ್ಯಾನಿಲಯದಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ಮಾಡುತ್ತಿರುವ ಹಿನ್ನೆಲೆ, ಹೋಳಿ ಹಬ್ಬಕ್ಕೆ ಇಲ್ಲಿ ವಿಶೇಷ ಮಹತ್ವ ಇದೆ. ಪ್ರತೀ ವರ್ಷ ಹೋಳಿ ದಿನ ಕಾಲೇಜಿಗೆ ರಜೆ ಇರುವುದರಿಂದ ವಿವಿಧ ರಾಜ್ಯಗಳಿಂದ ಬಂದಿರುವ ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಒಂದೇ ವೇದಿಕೆಯಲ್ಲಿ ಸೇರಿ ಹಬ್ಬವನ್ನು ಸಂಭ್ರಮಿಸುತ್ತಾರೆ. ವಿದ್ಯಾರ್ಥಿಗಳು…

Read More

ಮಂಗಳೂರು ವಿಮಾನ ಪ್ರಯಾಣಿಕರಿಗೆ ಶಾಕ್: ಗಲ್ಫ್ ಸಂಪರ್ಕ ತಾತ್ಕಾಲಿಕ ಸ್ಥಗಿತ

ಮಂಗಳೂರು : ಇಸ್ರೇಲ್-ಇರಾನ್ ಸಂಘರ್ಷದ ಕಾರಣ ಮಾ. 4ರ ವರೆಗೆ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಣ ವಿಮಾನ ಸಂಚಾರವನ್ನು ರದ್ದು ಮಾಡಲಾಗಿದೆ. ಮಾ. 3ರ ಮಂಗಳೂರು-ದೋಹಾ (ಐಎಕ್ಸ್ 821), ದೋಹಾ-ಮಂಗಳೂರು (ಐಎಕ್ಸ್ 822), ಮಂಗಳೂರು-ದುಬೈ (ಐಎಕ್ಸ್813), ಮಾ.4ರ ದುಬೈ-ಮಂಗಳೂರು(ಐಎಕ್ಸ್ 814), ಮಾ.3ರ ಮಂಗಳೂರು-ಕುವೈಟ್ (ಐಎಕ್ಸ್ 851), ಮಾ.4ರ ಕುವೈಟ್-ಮಂಗಳೂರು (ಐಎಕ್ಸ್ 852), ಮಾ.3ರ ಮಂಗಳೂರು-ದಮ್ಮಾಮ್ (ಐಎಕ್ಸ್ 847), ಮಾ.4ರ ದಮ್ಮಾಮ್-ಮಂಗಳೂರು (ಐಎಕ್ಸ್ 848), ಮಾ.3ರ ಮಂಗಳೂರು-ಅಬುಧಾಬಿ, ಮಾ.4ರ ಅಬುಧಾಬಿ-ಮಂಗಳೂರು (ಐಎಕ್ಸ್ 816) ವಿಮಾನಗಳ ಸಂಚಾರ ರದ್ದಾಗಿದೆ…

Read More

ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಪವನ್ ಕುಮಾರ್ ಶಿರ್ವ

ಮಂಗಳೂರು: ಇಲಾಖೆಯ ನಿರ್ಲಕ್ಷ್ಯದಿಂದ ಉಂಟಾದ ಅವ್ಯವಸ್ಥೆಯ ಪರಿಣಾಮ ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಕಾರ್ಮಿಕ ಮುರುಗನ್ ಅವರ ಕುಟುಂಬಕ್ಕೆ ತುರ್ತಾಗಿ ಪರಿಹಾರ ಘೋಷಿಸಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಸಲ್ಲಿಸಿದರು. ತಮಿಳುನಾಡು ಮೂಲದ ಮುರುಗನ್ ಅವರು ಸುಮಾರು 12 ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಸಂಭವಿಸಿದ ದುರ್ಘಟನೆಯಲ್ಲಿ ವಿದ್ಯುತ್ ಕಂಬ ಬಿದ್ದು ಮೃತಪಟ್ಟಿದ್ದಾರೆ. ಈ ಘಟನೆ ಇಲಾಖೆಯ ನಿರ್ಲಕ್ಷ್ಯ ಹಾಗೂ ಸರಿಯಾದ…

Read More
error: Content is protected !!