ರೈಲು ಹಳಿ ದಾಟುತ್ತಿರುವ ಮಧ್ಯೆ ,ರೈಲು ಡಿಕ್ಕಿ ಹೊಡೆದು-ವ್ಯಕ್ತಿ ಸಾವು

ಮಂಜೇಶ್ವರ : ಕಾಸರಗೋಡು ಭಾಗದಿಂದ ಮಂಗಳೂರು ಭಾಗಕ್ಕೆ ತೆರಳುತಿದ್ದ ಎಗ್ಮೋರ್ ರೈಲಿನಲ್ಲಿ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯೊಬ್ಬರು ರೈಲು ಹಳಿ ದಾಟುತ್ತಿರುವ ಮಧ್ಯೆ ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಮಾವೇಲಿ ರೈಲು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 5.40 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ತಮಿಳ್ನಾಡು ನಿವಾಸಿ ನಜ್ಮುದ್ಧೀನ್ ಕಾದರ್ ಬಾಚಾ (71) ಸಾವನ್ನಪ್ಪಿದ ದುರ್ದೈವಿ.ರೈಲ್ವೇ ಪೊಲೀಸರು ಹಾಗೂ ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಶವದ ಮಹಜರು ನಡೆಸಿ ಡಿಕ್ಕಿಯ…

Read More

ಸೌಹಾರ್ದತೆಯೇ ಭಾರತದ ಶಕ್ತಿ : ಯು.ಟಿ.ಖಾದರ್ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರು: ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು.ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು.ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನ…

Read More

ಹದಗೆಟ್ಟ ರಸ್ತೆ ಸಂಚಾರ ಶೀಘ್ರ ಪುನರ್ ನಿರ್ಮಾಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಒತ್ತಾಯ

ಮಂಗಳೂರು ನಗರ ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ, ಚರಂಡಿ, ರಾಜಕಾಲುವೆ, ತಡೆಗೋಡೆಗಳು ಹಾಳಾಗಿದ್ದು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇವೆಲ್ಲದರ ಪುನರ್ ನಿರ್ಮಾಣಕ್ಕಾಗಿ ತುರ್ತು ಕಾಮಗಾರಿ ಅಗತ್ಯವಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಪ್ರಾಕೃತಿಕ ವಿಕೋಪದಿಂದಾಗಿರುವ ಹಾನಿಗೆ ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಯಾವುದೇ ವಿಶೇಷ ಅನುದಾನ ಬಿಡುಗಡೆಗೊಳಿಸಿಲ್ಲ. ಎಲ್ಲವೂ ಕೇವಲ ಹಾಳೆಗಳಲ್ಲಿವೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ಇದೊಂತರಾ ಕನ್ನಡಿಯೊಳಗಿನ…

Read More

ಪಚ್ಲಂಪಾರೆಯಲ್ಲಿ 40 ನೇ ವರ್ಷದ ಮೊಸರುಕುಡಿಕೆ ಉತ್ಸವ.

ಉಪ್ಪಳ : ಪಚ್ಲಂಪಾರೆಯಲ್ಲಿ ಮೊಸರುಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 40 ನೇ ವರ್ಷದ ಮೊಸರುಕುಡಿಕೆ ಉತ್ಸವವು ಶ್ರೀ ಉಮಾ ಭಗವತಿ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ನಂತರ ಶ್ರೀ ಉಮಾ ಭಗವತಿ ಕುಣಿತ ಭಜನೆ ,ಭಕ್ತಿ ಗೀತೆ ಸ್ಪರ್ಧೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ನಂದರಾಜ ಭಂಡಾರಿ ಮುಳಿಂಜ ಗುತ್ತು ,ದಿನೇಶ್ ಮುಳಿಂಜ ,ಶ್ರೀ ವಿಜಯ ಪಂಡಿತ್ ಮಂಗಲ್ಪಾಡಿ ,ಬಾಬು ಪಚ್ಲಂಪಾರೆ ,ಭಾಸ್ಕರನ್ ಮುಂತಾದವರು…

Read More

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ನಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ .ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ನಲ್ಲಿ ಕಾರ್ಯಾಚರಣೆ ನಡೆದಿದೆ. ಕೋಝಿಕ್ಕೋಡ್ ನಿವಾಸಿಗಳಾದ ನಾಸರ್ ಹಾಗೂ ಈತನ ಪುತ್ರ ಮಹಮ್ಮದ್ ಫಾಸಿಲ್ ಸೆರೆಗೀಡಾಗಿದ್ದಾರೆ.ಸೆರೆಗೀಡಾದವರನ್ನು ಹಾಗೂ ವಶಪಡಿಸಲಾದ ಹಣ ಹಾಗೂ ಚಿನ್ನವನ್ನು ಜಿ ಎಸ್ ಟಿ…

Read More

ಆ. 9ರಂದು ಉಡುಪಿಯಲ್ಲಿ “ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ನವತಿ ಜನ್ಮವರ್ಧಂತಿ ಉತ್ಸವ”

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಕೆ. ರಘುಪತಿ ಭಟ್ ಮಾಹಿತಿ ಉಡುಪಿ: ಕನ್ನಡ ಭವನ ಕಾಸರಗೋಡು ಕೇಂದ್ರ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಡಾ. ಎಚ್ ಪ್ರಭಾಕರರಿಗೆ ಅಭಿನಂದನ ಸನ್ಮಾನ ಸಮಾರಂಭ ನಡೆಯಿತು.ಏಷ್ಯಾನೆಟ್ ಸುವರ್ಣ ಸುದ್ದಿ ವಾಹಿನಿ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಲಲಿತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆಲ್ತ್ ಕೇರ್ ಎಕ್ಸೆಲೆನ್ ಸ್ ಪ್ರಶಸ್ತಿ ಸ್ವೀಕರಿಸಿದ ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಹೃದ್ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ…

Read More

ಕರ್ನಾಟಕದಲ್ಲಿ ಕೆ ಎಸ್ ಆರ್ ಟಿ ಸಿ ಬಂದ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಸರಕಾರೀ ಬಸ್ ಸಂಚಾರ

ಮಂಗಳೂರು: ಕರ್ನಾಟಕದಲ್ಲಿ ಕೆ ಎಸ್ ಆರ್ ಟಿ ಸಿ ಬಂದ್ ಬಿಸಿ ಏರುತ್ತಿತ್ತದರು ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂದಿನಂತೆ ಸರಕಾರೀ ಬಸ್ ಸಂಚಾರ ನಡೆಸುತ್ತಿದೆ . ಹಿಂಬಾಕಿ ವೇತನ ಪಾವತಿ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಯನ್ನು ಮುಂದಿಟ್ಟು ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಸುಮಾರು ಒಂದುವರೇ ಲಕ್ಷ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು . ಕರ್ನಾಟಕದ ಇತ್ತರೆ ಭಾಗಗಳಿಗೆ ಪ್ರತಿಭಟನೆಯ ಕಾವು ಮುಟ್ಟಿದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್ಸ್ಗಳು ಸುಗಮ ಸಂಚಾರ ನಡೆಸುತ್ತಿದೆ…

Read More

ಪ್ರಶಾಂತಿ ವಿದ್ಯಾಕೇಂದ್ರ ಬಾಯಾರಿನಲ್ಲಿ ಆಟಿದ ವನಸ್ ಆಷಾಡದ ಸವಿಯೂಟ

ಬಾಯಾರು:ಆಷಾಡ ಮಾಸದ ಮಹತ್ವವನ್ನು ಮಕ್ಕಳಿಗಾಗಿ ತಿಳಿಸುವ ನಿಟ್ಟಿನಲ್ಲಿ 04.08.2025 ಸೋಮವಾರ ಪ್ರಶಾಂತಿ ವಿದ್ಯಾ ಕೇಂದ್ರ ದ ರಜತಾಂಗಣ ದಲ್ಲಿ “ಆಟಿದ ವನಸ್”ಎಂಬ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಜರಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯ ರಾದ ಶ್ರೀ ಮಂಜುನಾಥ ಭಾಗವಹಿಸಿ ತುಳುನಾಡಿನ ಆಷಾಡ ಮಾಸದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಪ್ರಶಾಂತಿ ಸೇವಾ ಟ್ರಸ್ಟಿನ ಉಪಾಧ್ಯಕ್ಷರಾದ ಶ್ರೀ ಪೆಲತ್ತಡ್ಕರಾಮಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಆಷಾಡ ಮಾಸದ ಆಹಾರ ಪದ್ಧತಿಯ ವಿಶೇಷತೆ ಮತ್ತು ಆಚರಣೆಯ ನೈಜ ವೈಜ್ಞಾನಿಕ ವಿಚಾರವನ್ನು…

Read More

ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊಂದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು-ಮೂವರು ಆರೋಪಿಗಳು ಪೋಲೀಸರ ವಶಕ್ಕೆ

ಬಂಟ್ವಾಳ: ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊಂದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ. ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ ( 19).ಉಮ್ಮರ್ ಫಾರೂಕ್( 18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು.‌ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ…

Read More

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದು ಮಾಡಿ ಆದೇಶ ಹೊರಡಿಸಿದ ಹೈಕೋರ್ಟ್

ಬೆಂಗಳೂರು ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಆಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್…

Read More
error: Content is protected !!