ರಾಹುಲ್ ಗಾಂಧಿ ವಿರುದ್ಧ ಕೊಲೆ ಬೆದರಿಕೆ-ರಣಹೇಡಿ ಬಿಜೆಪಿ – ಸಿಪಿಎಂ ಸಖ್ಯ ಬಹಿರಂಗ – ಕಾಂಗ್ರೆಸ್

ಮಂಜೇಶ್ವರ: ಲೋಕಸಭೆಯ ವಿಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹಾರಿಸುವುದಾಗಿ ಚಾನೆಲ್ ಚರ್ಚೆಯಲ್ಲಿ ಬಹಿರಂಗ ಬೆದರಿಕೆಯೊಡ್ಡಿದ ಬಿಜೆಪಿಯ ಕೇರಳ ವಕ್ತಾರನ ವಿರುದ್ಧ ಪಿಣರಾಯಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಿಣರಾಯಿ ವಿಜಯನ್ ಹಾಗೂ ಕುಟುಂಬದ ಸಹಸ್ರ ಭಾನಗಡಿಗಳನ್ನು ಮುಚ್ಚಿ ಹಾಕಲು ಕೇಂದ್ರದ ಮೋದಿ ಸರ್ಕಾರ ಕೈ ಜೋಡಿಸಿದ ಕಾರಣ ಇಲ್ಲಿ ಪಿಣರಾಯಿ ಗೃಹ ಇಲಾಖೆಯನ್ನು ಸಂಘಿಗಳ ಕೈಗೊಪ್ಪಿಸಿದ್ದಾರೆ.ರಾಹುಲ್ ಗಾಂಧಿಯವರ ನಿರ್ಭೀತ ಹೋರಾಟಗಳು ಬಿಜೆಪಿಯ ನಿದ್ದೆಗೆಡಿಸಿವೆ. ಚಾನೆಲ್ ಚರ್ಚೆಯಲ್ಲಿ ಬಿಜೆಪಿ ವಕ್ತಾರ ಪಿಂಟು ಮಹಾದೇವ ಎಂಬ…

Read More

ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ-ಮಂಜುನಾಥ್ ಭಂಡಾರಿ

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ,…

Read More

ಬಿಜೆಪಿ ಗೆಲುವು ಜನತೆಯ ಆಗ್ರಹ- ಎನ್ ಮಾಧು

ಪೈವಳಿಕೆ : ಬಿಜೆಪಿ ಸ್ಥಳೀಯ ಚುನಾವಣೆ ಯಲ್ಲಿ ಗೆಲ್ಲಬೇಕಾದದ್ದು ನಾಡಿನ ಜನತೆಯ ಆಗ್ರಹ, ದೇಶದ ಪ್ರಗತಿಯಲ್ಲಿ ನಮ್ಮ ಗ್ರಾಮದ ಕೊಡುಗೆಗಳು ಅಗತ್ಯ ಅದಕಾಗಿ ಬಿಜೆಪಿ ಸ್ಥಳೀಯ ವಾರ್ಡ್ ಗಳಲ್ಲಿ ಗೆಲ್ಲಬೇಕು. ಆಗ ದೇಶ ಪ್ರಗತಿ ವಾರ್ಡ್ ಮಟ್ಟದಲ್ಲು ಕಾಣಬವುದು ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎನ್ ಮಾಧು ಹೇಳಿದರು.ಪೈವಳಿಕೆ ಪಂಚಾಯತ್ ಚೇರಲ್ ವಾರ್ಡ್ ಸಮಾವೇಶ ಉದ್ಘಾಟಿಸಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು..ಶ್ರೀಕಾಂತ್ ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ sc ಮೋರ್ಚಾ ಉಪಾಧ್ಯಕ್ಷ ಎ ಕೆ ಕಯ್ಯರ್,…

Read More

ವೈರಲ್ ಆದ ಕಟೀಲಿನ ಪಡಿತರ ಅಂಗಡಿಯ ಗೋಣಿ ಚೀಲ- ಸುದ್ದಿಗೋಷ್ಠಿಯಲ್ಲಿ ಸತೀಶ್ ಕಟೀಲ್ ಸ್ಪಷ್ಟತೆ

ಮಂಗಳೂರು: ಇತ್ತೀಚಿಗೆ ಬಾರಿ ಪ್ರಮಾಣದಲ್ಲಿ ವೈರಲ್ ಆದ ಕಟೀಲಿನ ಪಡಿತರ ಅಂಗಡಿಯ ಗೋಣಿ ಚೀಲದ ಸಮಸ್ಯೆಯನ್ನು ಮತ್ತು ಪಡಿತರ ಅಂಗಡಿಯಲ್ಲಿ ಏನೇನು ನಡೆಯಿತು ಎನ್ನುವುದರ ಕುರಿತು ಸತೀಶ್ ಕಟೀಲ್ ಸ್ಪಷ್ಟತೆ ನೀಡಿದರು . ಅವರು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕಟೀಲು ಪಡಿತರ ಅಂಗಡಿಯನ್ನು ಹಲವು ವರ್ಷಗಳಿಂದ ಮಂಜುನಾಥ ನಾಯಕ್ ಎಂಬುವವರು ಕಟೀಲು ಸಮೀಪ ನ್ಯಾಯಬೆಲೆ ಅಂಗಡಿ‌ಮೂಲಕ ಸರಕಾರದಿಂದ ಸಿಗುವ ರೇಷನನ್ನು ನೀಡುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದರು, ಆದರೆ ಇತ್ತೀಚಿನ ಕೆಲವರ್ಷಗಳಿಂದ ಈ…

Read More

ಮಂಗಳೂರಿಗೂ ಉದ್ಯಮ ವಿಸ್ತರಿಸಿದ ರೆಸೊಲೆಕ್ಸ್-ನೋವಾ ಸ್ಟೀಪ್ ಕಂಫರ್ಟ್ಸ್ ಸಹಭಾಗಿತ್ವದಲ್ಲಿ ನೂತನ ಮಳಿಗೆ ಪ್ರಾರಂಭ

ಮಂಗಳೂರು: ಸ್ವಿಂಗ್, ಕಾಯಿರ್ ಮತ್ತು ಫೋಮ್ ಹಾಸಿಗೆಗಳ ಉತ್ಕೃಷ್ಟ ಶ್ರೇಣಿಗೆ ಹೆಸರುವಾಸಿಯಾದ ಪ್ರಮುಖ ಹಾಸಿಗೆ ಬ್ರಾಂಡ್ ರೆಸೊಲೆಕ್ಸ್, ಮಂಗಳೂರಿನ ಬಲ್ಲಾಳಭಾಗ್‌ನಲ್ಲಿ ತನ್ನ ಹೊಸ ವಿಶೇಷ ಪ್ರಾಂಚೈಸಿ ಮಳಿಗೆಗೆ ಚಾಲನೆ ನೀಡಿದೆ. ನೋವಾ ಸೇಲ್ಸ್ ಸ್ಟೀಪ್ ಕಂಫರ್ಟ್ಸ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಳಿಗೆಯು, ಈ ಪ್ರದೇಶದ ಗ್ರಾಹಕರಿಗೆ ಗುಣಮಟ್ಟದ ನಿದ್ರೆಗೆ ಅಗತ್ಯ ಪರಿಕರಗಳನ್ನು ಒದಗಿಸಲಿದೆ. 850 ಚದರ ಅಡಿ ವಿಸ್ತೀರ್ಣದಲ್ಲಿ ವ್ಯಾಪಿಸಿರುವ ಈ ಮಳಿಗೆಯು ರೆಸ್ಟೋಲೆಕ್ಸ್‌ ನ ಸಂಪೂರ್ಣ ಶ್ರೇಣಿಯ ಕೊಡುಗೆಗಳನ್ನು ಒಳಗೊಂಡಿದೆ. ಇದರಲ್ಲಿ ಹಾಸಿಗೆಗಳು, ದಿಂಬುಗಳು,…

Read More

ಧರ್ಮಸ್ಥಳ ಕೇಸ್ ; ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ಮನಾಫ್‌ ಗೆ ಎಸ್‌ಐಟಿ ನೋಟಿಸ್

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್‌ನನ್ನು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್‌ಗೂ ಎಸ್‌ಐಟಿ ನೋಟಿಸ್ ನೀಡಿದೆ. ಬುರುಡೆ ಕೇಸ್​​ನಲ್ಲಿ ಕೇರಳ ಮೂಲದ ಯೂಟ್ಯೂಬರ್ ಮನಾಫ್​ಗೆ ಎಸ್ಐಟಿ ನೊಟೀಸ್ ನೀಟಿದೆ. ಬುರುಡೆ ಪ್ರಕರಣ ಸಂಬಂಧಿಸಿದಂತೆ ಆರಂಭದಿಂದಲೂ ತನ್ನ ಯೂಟ್ಯೂಬ್ ನಲ್ಲಿ ಈ ಮುನಾಫ್​ ನಾನಾ ಕಥೆಗಳನ್ನು ಕಟ್ಟಿದ್ದ ಎನ್ನಲಾಗ್ತಿದೆ. ಜಯಂತ್…

Read More

ಮಂಗಳೂರು ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಸಿ ಸಭೆ

ಮಂಗಳೂರು : ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮತ್ತು ಮಲೇರಿಯಾದ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿಯ ವಾಸದ ಮನೆಗಳಿಗೂ ರಾಜ್ಯ ಆರೋಗ್ಯ ಇಲಾಖೆಯು ದಂಡ ಪ್ರಯೋಗಕ್ಕೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಸಭೆಯ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಪಂನ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಡೆಂಗ್ಯೂ ಹಾಗೂ…

Read More

ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ,ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್

ಮಂಗಳೂರು: ಭಾರತ ಪ್ರಜಾಸತ್ತಾತ್ಮಕ ಯುವ ಜನ ಫೆಡರೇಶನ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಬೇಕೆಂದು ಸರಕಾರಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 7 ರಿಂದ 9 ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವ ಜನ ಜಾಥ ನಡೆಯಲಿದೆ ಎಂದು ಡಿ ವೈ ಎಫ್ ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು. ಅವರು ವುಡ್ ಲ್ಯಾಂಡ್ಸ್ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉದ್ಯೋಗ ಸೃಷ್ಟಿಯಾಗಬೇಕಾದರೆ ಮತ್ತು ಸ್ಥಳೀಯರಿಗೆ ಅದರ ಲಾಭ ಸಿಗಬೇಕಾದರೆ,…

Read More

ರೈಲು ಹಳಿ ದಾಟುತ್ತಿರುವ ಮಧ್ಯೆ ,ರೈಲು ಡಿಕ್ಕಿ ಹೊಡೆದು-ವ್ಯಕ್ತಿ ಸಾವು

ಮಂಜೇಶ್ವರ : ಕಾಸರಗೋಡು ಭಾಗದಿಂದ ಮಂಗಳೂರು ಭಾಗಕ್ಕೆ ತೆರಳುತಿದ್ದ ಎಗ್ಮೋರ್ ರೈಲಿನಲ್ಲಿ ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ಬಂದಿಳಿದ ವ್ಯಕ್ತಿಯೊಬ್ಬರು ರೈಲು ಹಳಿ ದಾಟುತ್ತಿರುವ ಮಧ್ಯೆ ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಮಾವೇಲಿ ರೈಲು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಸಂಜೆ 5.40 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ತಮಿಳ್ನಾಡು ನಿವಾಸಿ ನಜ್ಮುದ್ಧೀನ್ ಕಾದರ್ ಬಾಚಾ (71) ಸಾವನ್ನಪ್ಪಿದ ದುರ್ದೈವಿ.ರೈಲ್ವೇ ಪೊಲೀಸರು ಹಾಗೂ ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಶವದ ಮಹಜರು ನಡೆಸಿ ಡಿಕ್ಕಿಯ…

Read More

ಸೌಹಾರ್ದತೆಯೇ ಭಾರತದ ಶಕ್ತಿ : ಯು.ಟಿ.ಖಾದರ್ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಬಂಟ್ಸ್ ಹಾಸ್ಟೇಲ್ ನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರು: ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು.ಅವರು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುತ್ತಿರುವ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮೊದಲ ದಿನದ ಧಾರ್ಮಿಕ ಸಭೆಯ ಮುಖ್ಯ ಅತಿಥಿಯಾಗಿದ್ದರು.ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನ…

Read More
error: Content is protected !!