Generated by All in One SEO v4.9.9, this is an llms.txt file, used by LLMs to index the site. # ನಮ್ಮ ಮೀಡಿಯಾ 24×7 THE SOUND OF COASTAL ## Sitemaps - [XML Sitemap](https://nammamedia24x7.in/sitemap.xml): Contains all public & indexable URLs for this website. ## Posts - [ಹನೂರು ಗುಂಡೇಟು ಪ್ರಕರಣ: ಸಂತ್ರಸ್ತ ಕುಟುಂಬಗಳಿಗೆ ಕನಿಷ್ಠ ₹1 ಕೋಟಿ ಪರಿಹಾರ ಹಾಗೂ SIT ತನಿಖೆಗೆ ಒತ್ತಾಯ .ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ](https://nammamedia24x7.in/national/karnataka/28647/) - ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ನಡೆದ ಗುಂಡೇಟಿಗೆ ಮೂರು ಜನ ಅಮಾಯಕರು ಮೃತಪಟ್ಟಿದ್ದು, ಘಟನೆಯನ್ನು ಕ್ರೈಸ್ತ ಸಮುದಾಯವು ಖಂಡಿಸುವುದರ ಜೊತೆಗೆ ಈ ಮೂರು ಅಮಾಯಕರ ಪ್ರಾಣವನ್ನು ಬಲಿ ತೆಗೆದುಕೊಂಡವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆಯನ್ನು ನಡೆಸಬೇಕೆಂದು, SIT ಯನ್ನು ರಚಿಸಿದರೆ ಮಾತ್ರ ಸತ್ಯಾಂಶವು ಹೊರಗಡೆ ಬರುವುದು ಎಂದು ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿ’ಸೋಜಾರವರು ಮಾನ್ಯ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು. ಭೇಟೆಯಾಡಲು - [ಬ್ರಹ್ಮರಕೋಟ್ಲು ಟೋಲ್ ತೆರವಿಗೆ ಆಗ್ರಹ: ಎಸ್‌ಡಿಪಿಐ ನೇತೃತ್ವದಲ್ಲಿ ಡಿಸಿ ಕಚೇರಿ ಚಲೋ](https://nammamedia24x7.in/national/karnataka/mangalore/28643/) - ದಕ್ಷಿಣ ಕನ್ನಡ ಜಿಲ್ಲೆಯ ಬ್ರಹ್ಮರ ಕೊಟ್ಲು ಟೋಲ್ ಗೇಟ್ ಅವಧಿ ಮತ್ತು ನಿಯಮ ಮೀರಿ ಕಳೆದ 25 ವರ್ಷಗಳಿಂದ ಅವೈಜ್ಞಾನಿಕ ರಸ್ತೆಯಲ್ಲಿ ಟೂಲ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿ ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಎಸ್ ಡಿ ಪಿ ಐ ಪಕ್ಷದ ನೇತೃತ್ವದಲ್ಲಿ ಇಂದು ಬ್ರಹ್ಮರ ಕೊಟ್ಲು ಟೋಲ್ ಗೇಟ್ ಬಳಿಯಿಂದ ಡಿ ಸಿ ಕಚೇರಿ ಚಲೋ ಜಾಥಾ ನಡೆಯಿತು. ಈ ಪಾದಯಾತ್ರೆಯಲ್ಲಿ ಅನೇಕ ಮಂದಿ ಪಾಲ್ಗೊಂಡು ಪಡೀಲ್ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಈ ಪಾದಯಾತ್ರೆಯಲ್ಲಿ ಪ್ರತಿಭಟನಾಕಾರರು ಟೋಲ್ ತೆರವು - [ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಂಎಸ್ ಪ್ರತಿಭಟನೆ](https://nammamedia24x7.in/national/karnataka/mangalore/28640/) - ಮಂಗಳೂರು: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ನೇತೃತ್ವದಲ್ಲಿ ಮಂಗಳೂರಿನ ರಾಜಾಜಿ ಪಾರ್ಕ್‌ನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಕನಿಷ್ಠ ಮಾಸಿಕ ವೇತನವನ್ನು ₹30 ಸಾವಿರಕ್ಕೆ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇಎಸ್‌ಐಸಿ ವೇತನ ಮಿತಿಯನ್ನು ₹21 ಸಾವಿರದಿಂದ ₹42 ಸಾವಿರಕ್ಕೆ ಹಾಗೂ ಇಪಿಎಫ್ ವೇತನ ಮಿತಿಯನ್ನು ₹15 ಸಾವಿರದಿಂದ ₹30 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಇಎಸ್‌ಐ ಆಸ್ಪತ್ರೆಗಳ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ತಕ್ಷಣ ಬಲಪಡಿಸಬೇಕು. ಇಪಿಎಸ್-95 - [ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ](https://nammamedia24x7.in/national/karnataka/28622/) - ಉಡುಪಿ: ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ಇಂದು ಹೃದಯಾಘಾತದಿಂದ ನಿಧನರಾದರು. ಪರ್ಕಳ, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಶುಭಕಾರ್ಯಗಳು, ದೇವಸ್ಥಾನ ಹಾಗೂ ದೈವಸ್ಥಾನಗಳ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಗಸ್ವರ ವಾದನದ ಮೂಲಕ ಸೇವೆ ಸಲ್ಲಿಸುತ್ತಿದ್ದ ಅವರು, ಉತ್ತಮ ಸ್ಯಾಕ್ಸೊಫೋನ್ ವಾದಕರಾಗಿಯೂ ಗುರುತಿಸಿಕೊಂಡಿದ್ದರು. ಸಂಗೀತ ಕ್ಷೇತ್ರದಲ್ಲಿ ಅಪಾರ ಶಿಷ್ಯವೃಂದವನ್ನು ಹೊಂದಿದ್ದ ಸುಂದರ ಶೇರಿಗಾರ್ ಅವರು ತಮ್ಮ ಕಲಾ ಸೇವೆಯ ಮೂಲಕ ಜನಮನ್ನಣೆ ಗಳಿಸಿದ್ದರು. ಅವರ - [ಹೆಬ್ರಿ: ನಾಗರಪಂಚಮಿ ಹಬ್ಬಕ್ಕೆ ಚುರುಕುಗೊಂಡ ಮಳೆ- ಮಣ್ಣು ಕುಸಿತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ](https://nammamedia24x7.in/national/karnataka/28635/) - ಉಡುಪಿ: ನಾಗರಪಂಚಮಿ ಹಬ್ಬದ ಆಸುಪಾಸಿನಲ್ಲಿ ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಕೊಂಚ ನೆಮ್ಮದಿ ತಂದಿದೆ. ಜಿಲ್ಲೆಯ ಹಲವೆಡೆ ಮಳೆಯ ಪರಿಣಾಮ ಸಣ್ಣಪುಟ್ಟ ಹಾನಿ ಸಂಭವಿಸಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಬ್ರಹ್ಮಸ್ಥಾನದ ಬಳಿಯ ಚಾಂತಾರು ಎಂಬಲ್ಲಿ ವಾಸ್ತವ್ಯದ ಮನೆಯ ಹಿಂಭಾಗದಲ್ಲಿ ಮಣ್ಣು ಕುಸಿತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶ ಹಾಗೂ ಮಣ್ಣು ಕುಸಿತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಮುನ್ನೆಚ್ಚರಿಕೆ - [ಆ.23ರಂದು ‘ಗುರುಚಿತ್ತಾರ–2026’ ಚಿತ್ರಕಲಾ ಸ್ಪರ್ಧೆ](https://nammamedia24x7.in/national/karnataka/mangalore/28632/) - ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಅಂಗವಾಗಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ನಾರಾಯಣ ಗುರು ವಿದ್ಯಾ ಸಂಸ್ಥೆಯ ಜಂಟಿ ಆಶ್ರಯದಲ್ಲಿ ‘ಗುರುಚಿತ್ತಾರ–2026’ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಆ.23ರಂದು ಬೆಳಗ್ಗೆ 9.30ಕ್ಕೆ ಮಂಗಳೂರಿನ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1912ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ - [ಮಂಜೇಶ್ವರದಲ್ಲಿ ವಿಜೃಂಭಣೆಯಿಂದ ಜರುಗಿದ ರೈತರ ದಿನಾಚರಣೆ](https://nammamedia24x7.in/national/kerala/manjeshwara/28626/) - ​ ಮಂಜೇಶ್ವರ : ಮಂಜೇಶ್ವರ ಗ್ರಾಮ ಪಂಚಾಯತ್ ಹಾಗೂ ಕೃಷಿ ಭವನದ ಜಂಟಿ ಆಶ್ರಯದಲ್ಲಿ ಸಿಂಹ ಮಾಸ 1ರ ಹೊಸ ವರ್ಷದ ಆರಂಭದ ದಿನದಂದು ಮಂಜೇಶ್ವರ ಬ್ಲಾಕ್ ಪಂಚಾಯತ್ ಹಾಲ್‌ನಲ್ಲಿ 'ರೈತರ ದಿನಾಚರಣೆ'ಯು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಜರುಗಿತು. ​ಹವಾಮಾನ ಬದಲಾವಣೆ ಹಾಗೂ ವಿವಿಧ ಬಿಕ್ಕಟ್ಟುಗಳ ನಡುವೆಯೂ ಮಣ್ಣಿನಲ್ಲಿ ಚಿನ್ನ ಬೆಳೆದು ನಾಡಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ರೈತ ಬಂಧುಗಳನ್ನು ಗೌರವಿಸುವ ಹಾಗೂ ಕೃಷಿ ಪರಂಪರೆಯ ಬಗ್ಗೆ ಹೆಮ್ಮೆಪಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ​ - [ಮಂಗಳೂರಿನಲ್ಲಿ ಆ.20ರಿಂದ ಅಂತರರಾಷ್ಟ್ರೀಯ ಇಎನ್‌ಟಿ ಸಮ್ಮೇಳನ](https://nammamedia24x7.in/national/karnataka/mangalore/28623/) - ಮಂಗಳೂರು: ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ಮಂಗಳೂರು ಹಾಗೂ ಕೆ.ಎಸ್. ಹೆಗಡೆ ಮೆಡಿಕಲ್ ಅಕಾಡೆಮಿಯ ಇಎನ್‌ಟಿ ವಿಭಾಗಗಳ ಜಂಟಿ ಆಶ್ರಯದಲ್ಲಿ ‘SEOCON-2026’ ಅಂತರರಾಷ್ಟ್ರೀಯ ಸಮ್ಮೇಳನವು ಆಗಸ್ಟ್ 20ರಿಂದ 23ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ. ದೇವಿಪ್ರಸಾದ್ ಡಿ. ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೊಸೈಟಿ ಆಫ್ ಎಂಡೋಸ್ಕೋಪಿಕ್ ಒಟೋ-ರೈನೋ-ಲ್ಯಾರಿಂಗೋಲಜಿ (SEO) ಆಯೋಜಿಸುತ್ತಿರುವ ನಾಲ್ಕನೇ ಅಂತರರಾಷ್ಟ್ರೀಯ ಸಮ್ಮೇಳನ ಇದಾಗಿದೆ. ಮಂಗಳೂರಿನ ಅವತಾರ್ ಹೋಟೆಲ್ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ಸಮ್ಮೇಳನದ ಪ್ರಮುಖ - [‘ಕೇರಳ’ ಇನ್ಮುಂದೆ ‘ಕೇರಳಂ’: ಹೆಸರು ಬದಲಾವಣೆಗೆ ರಾಷ್ಟ್ರಪತಿ ಅಂಕಿತ](https://nammamedia24x7.in/national/28619/) - ನವದೆಹಲಿ: ರಾಜ್ಯದ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಬದಲಾಯಿಸುವ ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದೆ. ಇದರೊಂದಿಗೆ ಸಂವಿಧಾನ ಸೇರಿದಂತೆ ದೇಶದ ಅಧಿಕೃತ ದಾಖಲೆಗಳಲ್ಲಿ ರಾಜ್ಯದ ಹೆಸರು ‘ಕೇರಳಂ’ ಎಂದು ದಾಖಲಿಸುವ ಪ್ರಕ್ರಿಯೆಗೆ ಕಾನೂನುಬದ್ಧ ಮಾನ್ಯತೆ ದೊರೆತಂತಾಗಿದೆ. ರಾಜ್ಯದ ಹೆಸರನ್ನು ಬದಲಾಯಿಸುವ ಮಸೂದೆಯನ್ನು ಸಂಸತ್ತು ಈಗಾಗಲೇ ಅಂಗೀಕರಿಸಿತ್ತು. ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಸಂವಿಧಾನದ ಮೊದಲ ವೇಳಾಪಟ್ಟಿಗೆ ತಿದ್ದುಪಡಿ ಮಾಡುವ ಅಧಿಸೂಚನೆ ಹೊರಡಿಸಲಿದೆ. ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ಬಳಿಕ ‘ಕೇರಳಂ ಸರ್ಕಾರ’ ಎಂಬ ಹೆಸರು - [25 ಗಂಟೆಗಳ ನಿರಂತರ ದಾಸರಪದ ಗಾಯನಕ್ಕೆ ಸಂಗೀತ ಬಾಲಚಂದ್ರರಿಂದ ವಿಶ್ವ ದಾಖಲೆ ಪ್ರಯತ್ನ](https://nammamedia24x7.in/national/karnataka/mangalore/28616/) - ಮಂಗಳೂರು: ಆಕಾಶವಾಣಿಯ ಉನ್ನತ ಶ್ರೇಣಿಯ (ಟಾಪ್ ಗ್ರೇಡ್) ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ತಮ್ಮ 25 ವರ್ಷಗಳ ಸಂಗೀತ ಪಯಣದ ಸ್ಮರಣಾರ್ಥ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಮೂಲಕ ವಿಶ್ವ ದಾಖಲೆ ನಿರ್ಮಿಸುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠದ ಸಮೀಪದಲ್ಲಿರುವ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಈ ವಿಶೇಷ ಗಾಯನ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ 23ರಂದು ಬೆಳಗ್ಗೆ 6.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮವು - [ಬರೆಯುವರು ಮನದೊಳಗೆ ಮರುಗುವರು](https://nammamedia24x7.in/artical/28612/) - ಸರಸ್ವತಿ ಅನುಗ್ರಹದಿ ಬರೆಯುವರು ಪಂಡಿತರುಆದಿ ಪೂಜಿತ ದೇವ ಶ್ರೀ ಗಣಪನ ನೆನೆದು ಮನದಿದೊರೆತ ಗಣೇಶ ಪ್ರಸಾದವ ಸ್ವೀಕರಿಸಿ ಮಾನವರುದಯೆಯಿಂದ ಪಡೆದ ಆನಂದದಿಂದಿರುವರು ಜಗದಿ ಕಲಿತ ವಿದ್ಯೆಯ ತಿರುಳು ಎಷ್ಟಿದ್ದರೇನಂತೆ ಮಸ್ತಕದಿಕಲೆತು ಸಮನಾಗಿ ಬಾಳುವ ಸ್ವಚ್ಛ ಮನವು ಇರದಿರೆಪರರ ಕಾಲೆಳೆಯುತ್ತಾ ಕಾಲವ ಕಳೆದರೆ ಜೀವನದಿಪಡೆದ ಜ್ಞಾನವು ಶ್ವಾನಕ್ಕಿಂತ ಹೀನವೆಂದು ಮರೆವರೆ ಸಹಕವಿಗೆ ಸನ್ಮಾನಿಸಿದರೆ ಉರಿವರು ಮನದೊಳಗೆಬರಿದೆ ಮೇಧಾವಿಯೆಂದು ಬೀಗುವರು ಜಗದೊಳಗೆಪಾಂಡಿತ್ಯ ಕಷ್ಟ ಶ್ರದ್ಧೆ ಇದ್ದರದುವೆ ಸಾಲದು ಪ್ರಶಸ್ತಿಗೆಅದೃಷ್ಟವೂ ಜೊತೆಗಿದ್ದರೆ ಬಂದೆರಗುವುದು ಮಡಿಲಿಗೆ ಡಾ. ವಾಣಿಶ್ರೀ ಕಾಸರಗೋಡುಗಡಿನಾಡ ಕನ್ನಡತಿ - [ಪ್ರತಿಭಾವಂತ ವಿದ್ಯಾರ್ಥಿನಿಗೆ ₹1.5 ಕೋಟಿ ವೈದ್ಯಕೀಯ ಸ್ಕಾಲರ್‌ಶಿಪ್](https://nammamedia24x7.in/national/karnataka/mangalore/28609/) - ಮಂಗಳೂರು: ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ವೈದ್ಯಕೀಯ ಸ್ನಾತಕೋತ್ತರ ಪದವಿ (ಎಂ.ಡಿ) ಶಿಕ್ಷಣ ಪಡೆಯಲು ತುಂಬೆ ಗ್ರೂಪ್‌ನ ಸಂಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯ್ದಿನ್ ಅವರು ₹1.5 ಕೋಟಿ ಮೊತ್ತದ ಸ್ಕಾಲರ್‌ಶಿಪ್ ಘೋಷಿಸಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ, ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಹಾಗೂ ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್–2026 ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ‘ತುಂಬೆ ಇಂಟರ್‌ನ್ಯಾಷನಲ್ ಪಾಥ್‌ವೇ ಪ್ರೋಗ್ರಾಂ’ನ ಸ್ಕಾಲರ್‌ಶಿಪ್ ಮಂಜೂರಾತಿ ಪತ್ರ ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ - [ಕೆಎನ್‌ಎಸ್‌ಎಸ್ ಮಂಗಳೂರು ಕರಯೋಗಂ ವತಿಯಿಂದ ಸಂಭ್ರಮದ ಓಣಂ ಆಚರಣೆ](https://nammamedia24x7.in/national/karnataka/mangalore/28605/) - ಮಂಗಳೂರು: ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ (ಕೆಎನ್‌ಎಸ್‌ಎಸ್) ಮಂಗಳೂರು ಕರಯೋಗಂ ವತಿಯಿಂದ ಓಣಂ ಹಬ್ಬವನ್ನು ಆ.16ರಂದು ಕೊಡಿಯಾಲ್‌ಬೈಲ್‌ನ ಕೂಟಕ್ಕಲ್ ಭಗವತಿ ಆಡಿಟೋರಿಯಂನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕೆಎನ್‌ಎಸ್‌ಎಸ್ ಮಂಗಳೂರು ಕರಯೋಗಂ ಅಧ್ಯಕ್ಷ ಮುರಳಿ ನಾಯರ್ ಹೊಸಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ವಿ.ಎಂ. ಸತೀಶನ್ ಸ್ವಾಗತಿಸಿದರು. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಖ್ಯಾತ ವಾಗ್ಮಿ ರಾಧಾಕೃಷ್ಣನ್ ಮಣಿಕೋತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಾತನಾಡಿದ ಅವರು, ಹಿಂದೂ ಸಮಾಜ ಹಾಗೂ ಭಾರತೀಯ ಸಂಸ್ಕೃತಿಯ ಉತ್ತೇಜನದಲ್ಲಿ ನಾಯರ್ ಸಮುದಾಯದ - [ಬಂಟರ ಸಂಘ - ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ "ಆಟಿಡೊಂಜಿ ದಿನ "](https://nammamedia24x7.in/national/karnataka/mangalore/28599/) - ಉಜಿರೆ : ಬಂಟರ ಸಂಘ, ಗ್ರಾಮ ಸಮಿತಿ ಉಜಿರೆ ಇವರ ನೇತೃತ್ವದಲ್ಲಿ ತುಳುನಾಡಿನ ಸಂಸ್ಕೃತಿ ಆಹಾರ ಕ್ರಮ ಆಚಾರ ವಿಚಾರಗಳನ್ನು ಬಿಂಬಿಸುವ ಮತ್ತು ಮುಂದಿನ ಪೀಳಿಗೆಗೆ ಅದನ್ನು ತಿಳಿಯಪಡಿಸುವ ಸಲುವಾಗಿ "ಆಟಿಡೊಂಜಿ ದಿನ" ಎಂಬ ವಿಶೇಷ ಕಾರ್ಯಕ್ರಮ ಉಜಿರೆಯ ಶಾರದಾ ಮಂಟಪದಲ್ಲಿ ಸಮಸ್ತ ಬಂಟ ಸಮಾಜದ ಬಾಂಧವರ ಕೂಡುವಿಕೆಯಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಯುತ ಚಿತ್ರೇಶ್ ಶೆಟ್ಟಿ ಉಜಿರೆ ಅಧ್ಯಕ್ಷರು, ಗ್ರಾಮ ಸಮಿತಿ, ಬಂಟರ ಸಂಘ ಉಜಿರೆ ಇವರು ಕಾರ್ಯಕ್ರಮದ ಉದ್ದೇಶದ ಬಗ್ಗೆ ತಮ್ಮ - [ಮೀನುಗಾರಿಕಾ ದೋಣಿಯಿಂದ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ](https://nammamedia24x7.in/national/karnataka/mangalore/28596/) - ಉಳ್ಳಾಲ: ಆ.9 ರಂದು ಮೀನುಗಾರಿಗೆಕೆ ದೋಣಿಯಲ್ಲಿ ತೆರಳುವ ಸಂದರ್ಭ ದೊಡ್ಡ ಗಾತ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ನಾರಾಯಣ(31) ಮೃತದೇಹ ಉಳ್ಳಾಲದ ಕೋಟೆಪುರ ಅಳಿವೆಬಾಗಿಲಿನಲ್ಲಿ ಇಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ಮೂಲದ ಓಷಿಯನ್‌ ಸ್ಟಾರ್‌ ಹೆಸರಿನ ಬೋಟ್‌ ಮಂಗಳೂರಿನ ಧಕ್ಕೆಯಿಂದ ಮೀನುಗಾರಿಕೆಗೆ ತೆರಳುವ ಸಂದರ್ಭ ದೊಡ್ಡ ಗಾತ್ರದ ಅಲೆ ದೋಣಿಗೆ ಬಡಿದು ಕುಂದಾಪುರ ನಿವಾಸಿ ನಾರಾಯಣ (31) ಎಂಬವರು ನಾಪತ್ತೆಯಾಗಿದ್ದರು. ಹೊಸತಾಗಿ ಬೋಟಿಗೆ ಬಂದಿದ್ದ ಅವರು ಸಮುದ್ರದ ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದರು. ಈ - [ಕೃತಕ ಬುದ್ಧಿಮತ್ತೆಯ ಉದ್ಯೋಗ ಭೀತಿಗೆ ಕೃಷಿಯೇ ಶಾಶ್ವತ ಪರಿಹಾರ: ಯು.ಕೆ. ಸೈಫುಲ್ಲಾ ತಂಙಲ್](https://nammamedia24x7.in/national/kerala/manjeshwara/28591/) - ಮಂಜೇಶ್ವರ : ​ಎ.ಐ. ತಂತ್ರಜ್ಞಾನದಿಂದ ಉದ್ಯೋಗ ಕಡಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಯುವಜನತೆಗೆ ಕೃಷಿ ಕ್ಷೇತ್ರವೇ ಶಾಶ್ವತ ಆಶ್ರಯವಾಗಲಿದೆ ಎಂದು ಮಂಜೇಶ್ವರ ಬ್ಲಾಕ್ ಅಧ್ಯಕ್ಷ ಯು.ಕೆ. ಸೈಫುಲ್ಲಾ ತಂಙಲ್ ಅಭಿಪ್ರಾಯಪಟ್ಟಿದ್ದಾರೆ. ಪೈವಳಿಕೆ ಗ್ರಾಮ ಪಂಚಾಯತ್ ಹಾಗೂ ಕೃಷಿಭವನದ ಸಹಯೋಗದಲ್ಲಿ ನಡೆದ ರೈತ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ಈ ಸಂದರ್ಭದಲ್ಲಿ ವಿವಿಧ ಸಾಧಕ ರೈತರನ್ನು ಸನ್ಮಾನಿಸಲಾಯಿತು. ಕೇವಲ 12 ವರ್ಷದ ಬಾಲ ರೈತ ಮಹಮ್ಮದ್ ರೈಹಾನ್ ಎಲ್ಲರ ವಿಶೇಷ ಗಮನ ಸೆಳೆದರು. ಯುವ ಪೀಳಿಗೆ ಕೃಷಿಗೆ ಹಿಂಜರಿಯದೆ ಹೊಸ ತಂತ್ರಜ್ಞಾನಗಳೊಂದಿಗೆ - [ಜಿ.ಎಚ್.ಎಸ್. ಉದ್ಯಾವರ, ಮಂಜೇಶ್ವರದಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/kerala/manjeshwara/28586/) - ಮಂಜೇಶ್ವರ (ಆಗಸ್ಟ್ 15): ಮಂಜೇಶ್ವರದ ಜಿ.ಎಚ್.ಎಸ್. ಉದ್ಯಾವರ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಶೀಬಾ ಬಿ. ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಿ.ಟಿ.ಎ ಅಧ್ಯಕ್ಷ ಶ್ರೀ ರಹೀಂ ಪುಚ್ಚತ್ತಬೈಲ್ ಅವರು, "ಸ್ವಾತಂತ್ರ್ಯದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳುವತ್ತ ವಿದ್ಯಾರ್ಥಿಗಳು ಮುನ್ನಡೆಯಬೇಕು" ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಜೇಶ್ವರ ಗ್ರಾಮ ಪಂಚಾಯತ್ - [ಸಿಪಿಐ ವತಿಯಿಂದ ದೆಹಲಿ ಚಲೋ ಪ್ರಚಾರಾರ್ಥ ಕಾಲ್ನಡೆಗೆ ಜಾಥಾ](https://nammamedia24x7.in/national/kerala/manjeshwara/28583/) - ಮಂಜೇಶ್ವರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ಪ್ರಜಾಪ್ರಭುತ್ವ ಮತ್ತು ಫೆಡರಲಿಸಂ ಮೌಲ್ಯಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸಿಪಿಐ ವತಿಯಿಂದ 'ದೆಹಲಿ ಚಲೋ' ಪ್ರಚಾರ ಜಾಥಾ ನಡೆಯಿತು. ಪೈವಳಿಕೆ ಲೋಕಲ್ ಸಮಿತಿ ನೇತೃತ್ವದಲ್ಲಿ ಬಾಯಾರಿನಲ್ಲಿ ಆಯೋಜಿತ ಕಾರ್ಯಕ್ರಮಕ್ಕೆ ಶಾಸಕ ಗೋವಿಂದನ್ ಪಳ್ಳಿಕ್ಕಾಪ್ಟಿಲ್ ಚಾಲನೆ ನೀಡಿದರು. ​ಚಣಿಯಾ ಕೊಮ್ಮಂಗಳ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಪ್ರಮುಖ ಮುಖಂಡರು ಭಾಗವಹಿಸಿದ್ದರು. ಜಾಥಾ ನಾಯಕ ಸುದಾನಂದ ಎ. ಹಾಗೂ ಮ್ಯಾನೇಜರ್ ವಲ್ಟಿ ಡಿ.ಸೋಜ ನೇತೃತ್ವ ನೀಡಿದರು. ಬಾಯಿಕಟ್ಟೆಯಲ್ಲಿ ನಡೆದ ಸಮಾರೋಪ ಸಮಾರಂಭಕ್ಕೆ - [​ಕಾಸರಗೋಡು: ಲಾಡ್ಜ್‌ಗೆ ಕರೆದೊಯ್ದು ಕಿರುಕುಳ ಆರೋಪ; ಇಬ್ಬರು ಸೆರೆ](https://nammamedia24x7.in/national/kerala/kasragod/28580/) - ಕಾಸರಗೋಡು: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಮಂಜೇಶ್ವರದ ರಿಸ್ವಾನ್ (23) ಹಾಗೂ ಮುಹಮ್ಮದ್ ಸ್ವಾದ್ (19) ಎಂಬುವರನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಬಾಲಕಿಯರೊಂದಿಗೆ ಪರಿಚಯ ಮಾಡಿಕೊಂಡು, ಉಳ್ಳಾಲದ ಲಾಡ್ಜಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಇವರ ಮೇಲಿದೆ. ​ಇನ್ನೊಂದು ಪ್ರಕರಣದಲ್ಲಿ ಬಂದ್ಯೋಡು ಮಳ್ಳಂಗೈ ನಿವಾಸಿ ನಿಸಾಮುದ್ದೀನ್ (19) ಎಂಬಾತನನ್ನು ಕುಂಬಳೆ ಪೊಲೀಸರು ಸೆರೆಹಿಡಿದಿದ್ದಾರೆ. 17 ವರ್ಷದ ಬಾಲಕಿಗೆ ಲೈಂಗಿಕ - [ಮಂಜೇಶ್ವರ: 17 ವರ್ಷದ ವಿದ್ಯಾರ್ಥಿ ನಾಪತ್ತೆ; ಪೊಲೀಸರಿಂದ ಶೋಧ ತೀವ್ರ](https://nammamedia24x7.in/uncategorized/28577/) - ​ಮಂಜೇಶ್ವರ: ಪುತ್ತಿಗೆಯ ಮುಹಿಮ್ಮತ್ ಮುಸ್ಲಿಮಿನ್ ಎಜ್ಯುಕೇಶನ್ ಸೆಂಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿ ಮೊಹಮ್ಮದ್ ಮುಸಾಮಿಲ್ ನಾಪತ್ತೆಯಾಗಿದ್ದಾರೆ. ಕೂಡ್ಲು ಎರಿಯಾಲ್ ಬ್ಲಾರ್ಕೋಡ್ ಹೌಸ್‌ನ ಮೊಯ್ದಿನ್ ಅವರ ಪುತ್ರರಾದ ಈತ, ಬಾನುವಾರ ಮಧ್ಯಾಹ್ನದಿಂದ ಸಂಸ್ಥೆಯಿಂದ ಕಣ್ಮರೆಯಾಗಿದ್ದಾರೆ.​ಶಿಕ್ಷಣ ಸಂಸ್ಥೆಯ ಅಧ್ಯಾಪಕ ಅಬ್ದುಲ್ ಲತೀಫ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ತಕ್ಷಣವೇ ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಪತ್ತೆಗಾಗಿ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದು, ತನಿಖೆ ಮುಂದುವರಿದಿದೆ. - [ಬಾಡೂರು ಅಂಗಡಿ ವರಾಂಡದಲ್ಲಿ ಮಧ್ಯವಯಸ್ಕರ ಮೃತದೇಹ ಪತ್ತೆ](https://nammamedia24x7.in/national/kerala/kasragod/28574/) - ​ಕಾಸರಗೋಡು: ಜಿಲ್ಲೆಯ ಬಾಡೂರು ಪ್ರದೇಶದಲ್ಲಿ ಮಧ್ಯವಯಸ್ಕರೊಬ್ಬರು ಅಂಗಡಿಯ ವರಾಂಡದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಂಗಡಿಮೊಗರು ದೇಲಂಪಾಡಿ ನಿವಾಸಿ ವಿಠಲ ಆಳ್ವ (50) ಸಾವನ್ನಪ್ಪಿದ ದುರ್ದೈವಿ. ​ಸ್ಥಳದಲ್ಲಿ ತೀವ್ರ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಂದಾಜು ಮೂರು ದಿನಗಳ ಹಿಂದೆಯೇ ಅವರು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ಸ್ಥಳೀಯರ ಮಾಹಿತಿ ಆಧರಿಸಿ ಬದಿಯಡ್ಕ ಠಾಣಾ ಪೊಲೀಸರು ತಕ್ಷಣವೇ ಧಾವಿಸಿ, ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿದ್ದಾರೆ. ಪೊಲೀಸರು ಈ ಕುರಿತು - [ಅಜ್ಜಿಯ ಚಿನ್ನದ ಬಳೆ ಕದ್ದ ಮೊಮ್ಮಗ ಅರೆಸ್ಟ್: ₹5 ಲಕ್ಷ ಮೌಲ್ಯದ ಚಿನ್ನ ವಶ](https://nammamedia24x7.in/national/karnataka/28571/) - ಅಜ್ಜಿಯ ಚಿನ್ನವನ್ನೇ ಸುಲಿಗೆ ಮಾಡಿದ ಆರೋಪದಡಿಯಲ್ಲಿ ಮೊಮ್ಮಗನನ್ನು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ನಡೆದಿದೆ. ಪ್ರಕರಣದ ದೂರುದಾರರಾದ ಸಾದಿಕ್‌ ಎಂಬವರ ತಾಯಿ ಅವ್ವಮ್ಮ (82) ಎಂಬವರು ಮೊನ್ನೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತ ವ್ಯಕ್ತಿ ಮುಖಚಹರೆ ಕಾಣದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ಬಂದು ಮಹಿಳೆಯ ಎರಡು ಕೈಯಲ್ಲಿದ್ದ ಸುಮಾರು 5,00,000 ಮೌಲ್ಯದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು - [ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ](https://nammamedia24x7.in/national/kerala/kasragod/28568/) - ಕಾಸರಗೋಡು: ಶ್ರಾವಣ ಮಾಸದ ಪಂಚಮಿಯ ಅಂಗವಾಗಿ ಚಂದ್ರಗಿರಿ ಶಾಂತೇರಿ ಮಹಾಮಾಯೆ ದೇವರಮನೆಯ ಶ್ರೀ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ನೆರವೇರಿತು. ಪುರೋಹಿತರಾದ ಬ್ರಹ್ಮಶ್ರೀ ಸಿ.ಎಚ್. ವಾಸುದೇವ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ನಾಗರ ಪಂಚಮಿ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಕುಟುಂಬಸ್ಥರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಾಗ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. - [ಮಂಜೇಶ್ವರ: ಬಟ್ಟಿಪದವಿನಲ್ಲಿ ಅಂಗಡಿಗೆ ನುಗ್ಗಿ ಗುಂಡು ಹಾರಿಸಿ ಪರಾರಿಯಾದ ದುಷ್ಕರ್ಮಿಗಳು: ಕೂದಲೆಳೆ ಅಂತರದಲ್ಲಿ ಪಾರಾದ ಮಾಲಕ!](https://nammamedia24x7.in/national/kerala/manjeshwara/28565/) - ಮಂಜೇಶ್ವರ: ಇಲ್ಲಿಗೆ ಸಮೀಪದ ಬಟ್ಟಿಪದವು ಎಂಬಲ್ಲಿ ಸುಹೈಬ್ ಎಂಬವರ ಮಾಲಕತ್ವದ ಅಂಗಡಿಗೆ ಇಬ್ಬರು ದುಷ್ಕರ್ಮಿಗಳು ನುಗ್ಗಿ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಕುಟುಂಬದ ವಿಚಾರಕ್ಕೆ ಸಂಬಂಧಿಸಿದ ತರ್ಕದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ​ಕುಟುಂಬ ತರ್ಕಕ್ಕೆ ಸಂಬಂಧಿಸಿದ ವಿಷಯವಾಗಿ ಸುಹೈಬ್ ಅವರ ಅಂಗಡಿಗೆ ನುಗ್ಗಿದ ಇಬ್ಬರು ವ್ಯಕ್ತಿಗಳು, ಮಾಲಕನನ್ನು ಬೆದರಿಸಿ ಅಂಗಡಿಯೊಳಗೆ ಗುಂಡು ಹಾರಿಸಿದ್ದಾರೆ. ಈ ಅನಿರೀಕ್ಷಿತ ದಾಳಿಯಲ್ಲಿ ಅಂಗಡಿ ಮಾಲಕ ಸುಹೈಬ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ - [ಕುಂಬಳೆಯಲ್ಲಿ ರೈತ ದಿನಾಚರಣೆ: ಉತ್ತಮ ರೈತರಿಗೆ ಸನ್ಮಾನ](https://nammamedia24x7.in/national/kerala/kasragod/28558/) - ಕುಂಬಳೆ ಗ್ರಾಮ ಪಂಚಾಯತ್ ಹಾಗೂ ಕುಂಬಳೆ ಕೃಷಿ ಭವನದ ಸಂಯುಕ್ತ ಆಶ್ರಯದಲ್ಲಿ ಈ ವರ್ಷದ ರೈತ ದಿನಾಚರಣೆ ಕುಂಬಳೆ ಸರ್ವಿಸ್ ಕೋ-ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ನಾಣುಕುಟ್ಟನ್ ಸ್ವಾಗತಿಸಿದರು. ಕುಂಬಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಬಲ್ಕೀಸ್, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಅಜೀಸ್ ಕಲತ್ತೂರು, ಕಾಸರಗೋಡು ಬ್ಲಾಕ್ ಪಂಚಾಯತ್ ಅಭಿವೃದ್ಧಿ ಕಾರ್ಯ ಸ್ಥಾಯಿ - [ಕುಂಬಳೆ ಚಿರಂಜೀವಿ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ: ಸಮಾಜಮುಖಿ ಕಾರ್ಯಗಳಿಗೆ ಚಾಲನೆ](https://nammamedia24x7.in/national/kerala/kasragod/28550/) - ಚಿರಂಜೀವಿ (ರಿ ) ಕುಂಬಳೆ :- ಕುಂಬಳೆ ಚಿರಂಜೀವಿ ಸಂಸ್ಥೆಯಲ್ಲಿ ಆಗಸ್ಟ್ 15ರಂದು 80ನೇ ವರ್ಷದ ಸ್ವಾತಂತ್ರ್ಯದ ದಿನವನ್ನು ಬಹಳ ವೆಶೇಷ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಎಲ್ಲಾ ಸದಸ್ಯರು ಮಹಿಳಾ ಪದಾಧಿಕಾರಿಗಳು ಸೇರಿ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಧ್ವಜಾರೋಹಣಗೊಳಿಸಿದರು. ಕಾರ್ಯಕ್ರಮಕ್ಕೆ ಅಥಿತಿಗಳಾಗಿ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯರಾಗಿರುವ ಶ್ರೀ ಪೃಥ್ವಿರಾಜ್ ಜಗನಾಥ್ ಶೆಟ್ಟಿ, ಕುಂಬಳೆ ಪಂಚಾಯತ್ ಸದಸ್ಯರಾದ ಶ್ರೀ ರಮೇಶ್ ಭಟ್ಟ್, ಉದ್ಯಮಿ ಶ್ರೀಯುತ ನಾರಾಯಣ ಪ್ರಭು ಸತೀಶ್ ನಾಯ್ಕ್ ಸೆರ್ವೆವರ್ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ - [ಪ್ರೇರಣಾ ಗ್ರಂಥಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/kerala/manjeshwara/28543/) - ಗುವೇದಪಡ್ಪು : ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ದ್ವಜಾರೋಹಣವನ್ನು ಚಿದಾನಂದ ಶೆಟ್ಟಿ ಗುವೇದಪಡ್ಪು ಇವರು ನೆರವೇರಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅಡ್ವಕೇಟ್ ಹಸನ್ ಕುಂಜಿ, ಉಮರ್, ವಿನ್ಸೆoಟ್ ಡಿಸೋಜ ಸಂಶುದ್ದಿನ್, ಅಂಕಿತ, ಮೋಕ್ಷಿತ್, ಅನುಷಾ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. - [ಮುಳಿಗದ್ದೆ ಬಾಯರ್‌ನಲ್ಲಿ ಮಡಿವಾಳ ಸಮಾಜದ ಸಾಲಿಯನ್ ಕುಟುಂಬದ ನಾಗರ ಪಂಚಮಿ ಆಚರಣೆ](https://nammamedia24x7.in/national/kerala/manjeshwara/28537/) - ಮುಳಿಗದ್ದೆ ಬಾಯರ್‌ನಲ್ಲಿ ಮಡಿವಾಳ ಸಮಾಜದ ಸಾಲಿಯನ್ ಕುಟುಂಬದ ವತಿಯಿಂದ ನಾಗರ ಪಂಚಮಿ ಆಚರಣೆಯನ್ನು ಭಕ್ತಿಶ್ರದ್ಧೆಯಿಂದ ನೆರವೇರಿಸಲಾಯಿತು. ನಾಗರ ಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಕುಟುಂಬದ ಸದಸ್ಯರು ಹಾಗೂ ಬಂಧು-ಬಳಗದವರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವರಿಗೆ ಹಾಲು, ಸೀಯಾಳ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ನಾಗರ ಪಂಚಮಿ ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಮಹತ್ವದ ಆಚರಣೆಯಾಗಿದ್ದು, ನಾಗದೇವರ ಆರಾಧನೆಯ ಮೂಲಕ ಕುಟುಂಬದ ಸುಖ, ಶಾಂತಿ, ಆರೋಗ್ಯ - [ಸಿರಿಬಾಗಿಲಿನಲ್ಲಿ 4ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ](https://nammamedia24x7.in/national/kerala/kasragod/28533/) - ಮಧೂರು ಗ್ರಾಮ ಪಂಚಾಯತ್‌ನ 24ನೇ ಸಿರಿಬಾಗಿಲು ವಾರ್ಡ್ ಹಾಗೂ ಪರಿಸರದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾಲ್ಕನೇ ವರ್ಷದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ ಸಿರಿಬಾಗಿಲು ಉಡುವ ಕಜೆ ಶ್ರೀ ಚೌಕಾರು ಗುಳಿಗ ಹಾಗೂ ಶ್ರೀ ಕೊರಗತನಿಯ ದಿವ್ಯಸನ್ನಿಧಿಯಲ್ಲಿ ವಿಜೃಂಭಣೆಯಿಂದ ನಡೆಯಿತು. 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ತರಗತಿಗಳಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಹಾಗೂ ಉತ್ತಮ ಅಂಕಗಳನ್ನು ಗಳಿಸಿದ ಅರ್ಹ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಮಧೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾನುಪ್ರಕಾಶ್ ಕಾರ್ಯಕ್ರಮದ ಮುಖ್ಯ - [‘ಆಪರೇಷನ್ ತೂಫಾನ್’ ಅಭಿಯಾನಕ್ಕೆ ಮಂಗಲ್ಪಾಡಿಯಲ್ಲಿ ಭರ್ಜರಿ ಬೆಂಬಲ](https://nammamedia24x7.in/national/kerala/kasragod/28528/) - ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕೇರಳ ಯು.ಡಿ.ಎಫ್ ಸರ್ಕಾರದ ಗೃಹ ಸಚಿವರಾದ ಶ್ರೀ ರಮೇಶ್ ಚೆನ್ನಿತಲ ಅವರ ನೇತೃತ್ವದಲ್ಲಿ ಜಾರಿಗೆ ತರಲಾದ 'ಆಪರೇಷನ್ ತೂಫಾನ್'(The Narco Hunt )ಮಾದಕವಸ್ತು ವಿರೋಧಿ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಾ, ಬಂದಿಯೋಡ್ ಎಲೈಟ್ ಕಾಂಪ್ಲೆಕ್ಸ್‌ನಲ್ಲಿ ಮಾದಕವಸ್ತು ವಿರೋಧಿ ಸಂಗಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಡಿ.ಸಿ.ಸಿ ಅಧ್ಯಕ್ಷ ಪಿ.ಕೆ. ಫೈಸಲ್ ರವರು ಮಾತನಾಡಿ ಮಾದಕ ಲಹರಿಯನ್ನು ಬೇರು ಸಮೇತ ಕಿತ್ತು ಹಾಕುವ ಆಪರೇಷನ್ ತೂಫಾನ್ ಎಂಬ ದೊಡ್ಡ ಹೋರಾಟಕ್ಕೆ ಗೃಹ ಸಚಿವರಾದ ಶ್ರೀ - [ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ(ರಿ)ಕಾಸರಗೋಡು ವತಿಯಿಂದ ಸಾರ್ವಜನಿಕ ಗ್ರಂಥಾಲಯ ಪ್ರಾರಂಭ](https://nammamedia24x7.in/national/kerala/kasragod/28525/) - ಕಾಸರಗೋಡು:- ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು, ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ವ್ಯವಸ್ಥಿತ ಗ್ರಂಥಾಲಯ "ಶಿವದುರ್ಗಾ"ವನ್ನು ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನ ಚೂರಿಪ್ಪಳ್ಳ ನೆಲ್ಲಿಕಟ್ಟೆಯಲ್ಲಿ ಇಂದು ಶ್ರೀ ದಾಮೋದರ ಇವರು ಉದ್ಘಾಟಿಸಿದರು. ಮುಂದಿನ ದಿನಗಳಲ್ಲಿ ಒಂದು ಸುಸಜ್ಜಿತ ಗ್ರಂಥಾಲಯವಾಗಿ ಪರಿವರ್ತಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಡಾ ವಾಣಿಶ್ರೀ ಕಾಸರಗೋಡು ಇವರು ಗ್ರಂಥಾಲಯವು ಕನ್ನಡ, ಮಲಯಾಳಂ, ತುಳು, ಇಂಗ್ಲಿಷ್, ಹಿಂದಿ ಹೀಗೆ ವಿವಿಧ ಭಾಷೆಗಳ ಪುಸ್ತಕಗಳನ್ನು - [ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಅಗೋಸ್ತು 23ರಂದು ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ](https://nammamedia24x7.in/national/kerala/kasragod/28522/) - ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಮತ್ತು ಕನ್ನಡಪರ ಚಟುವಟಿಕೆಗಳನ್ನು - [ಕಡಂಬು ಸರ್ಕಾರಿ ಶಾಲಾ ಮಕ್ಕಳಿಗೆ ಲಯನ್ಸ್ ಕ್ಲಬ್‌ನಿಂದ ಸ್ಕ್ವಾಡ್ ಡ್ರೆಸ್ ವಿತರಣೆ](https://nammamedia24x7.in/national/karnataka/28518/) - ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಕಡಂಬು ಇಲ್ಲಿ ಗ್ರಾಮೀಣ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹಾದಾನಿಗಳಾದ ಉದ್ಯಮಿ ಶ್ರೀ ಕಿಶೋರ್ ಕುಮಾರ್ ಕೊಡ್ಲಮೊಗರು ಇವರ ಸಹಕಾರದಿಂದ ಲಯನ್ಸ್ ಕ್ಲಬ್ ವಿಟ್ಲ ಸಿಟಿ ವತಿಯಿಂದ ಶಾಲಾ ಮಕ್ಕಳಿಗೆ ಸ್ಕ್ವಾಡ್ ಡ್ರೆಸ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ನಿಕಟಪೂರ್ವ ಜಿಲ್ಲಾ ಸಂಪರ್ಕ ಅಧಿಕಾರಿ ಶ್ರೀ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ರವಿಕುಮಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿ ಉಪಾಧ್ಯಕ್ಷರಾದ ಎಚ್ಚರಾದ ಶ್ರೀ - [ಕಾಸರಗೋಡಿನಲ್ಲಿ ತಿಂಗಳ ಕಾಲ ಧರ್ಮ ಜಾಗೃತಿ ಭಜನಾ ಯಾತ್ರೆ: ಇಂದು ಸಮಾರೋಪ](https://nammamedia24x7.in/national/kerala/kasragod/28514/) - ಕಾಸರಗೋಡು ನಗರದಲ್ಲಿ ರಾಮಾಯಣ ಮಾಸಾಚರಣೆಯ ಅಂಗವಾಗಿ ಒಂದು ತಿಂಗಳ ಕಾಲ ನಡೆದ ಧರ್ಮ ಜಾಗೃತಿ ಭಜನಾ ಯಾತ್ರೆಗೆ ಇಂದು ಸಮಾರೋಪ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡದ ವತಿಯಿಂದ ಜುಲೈ 17ರಿಂದ ಆರಂಭಗೊಂಡಿದ್ದ ಈ ಭಜನಾ ಯಾತ್ರೆಯಲ್ಲಿ ನಗರದ ವಿವಿಧ ಮನೆಗಳಿಗೆ ತೆರಳಿ ಶ್ರೀರಾಮನ ಸ್ಮರಣೆಯೊಂದಿಗೆ ಭಜನೆ ಹಾಗೂ ಸಂಕೀರ್ತನೆ ನಡೆಸಲಾಗಿದೆ. ಮನೆ ಮನೆಗೆ ಭಜನೆಯ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುವುದು ಮತ್ತು ಪ್ರತಿಯೊಂದು ಮನೆಯಲ್ಲೂ ಪ್ರತಿದಿನ ಭಜನೆ ನಡೆಯುವಂತಾಗಬೇಕು ಎಂಬ ಸಂದೇಶವನ್ನು ಯಾತ್ರೆಯ ಮೂಲಕ - [ವಿಪ್ರ ಶಕ್ತಿ ಸದಾ ಮಿನುಗುತ್ತಿರುತ್ತದೆ:" ವಿದ್ವಾನ್ ಭಾಸ್ಕರ ಭಟ್, ಪಂಜ](https://nammamedia24x7.in/uncategorized/28511/) - ಸಮಾಜದ ಒಗ್ಗೂಡುವಿಕೆಗೆ ಬ್ರಾಹ್ಮಣರು ಸದಾ ಪ್ರಯತ್ನಿಸುತ್ತಾರೆ. ಧಿಯೋ ಯೋನ ಪ್ರಚೋದಯಾತ್ ಇದು ನಮ್ಮ ಪ್ರತಿಭಾ ಶಕ್ತಿಯ ಬೀಜ ಮಂತ್ರ. ಯಾವುದೇ ಮಾನವೀಯ ಬೇಧ ಕಲ್ಪಿಸದೆ ಸರ್ವರನ್ನೂ ತಮ್ಮೊಂದಿಗೆ ಕರೆದೊಯ್ಯುವ ಶಕ್ತಿ ಬ್ರಹ್ಮತ್ವಕ್ಕಿದೆ. ನಾವು ನಮ್ಮ ಧಾರ್ಮಿಕ ವಿಧಾನ, ಆಚರಣೆಯಿಂದ ನಮ್ಮ ಬಲ ವೃದ್ಧಿಸಿಕೊಳ್ಳುತ್ತೇವೆ. ಪುರದ ಹಿತವನ್ನು ಹಾರೈಸುವವರಾಗಿ ಸರ್ವಪ್ರಿಯರಾಗುತ್ತೇವೆ. ಲೋಕ ಕಲ್ಯಾಣವನ್ನೇ ಅಸ್ತ್ರವನ್ನಾಗಿಸಿಕೊಂಡು ಬದುಕುತ್ತೇವೆ. ಇದುವೇ ಬ್ರಹ್ಮ ತೇಜೋ ಬಲಂ ಬಲಮ್ ಆಗಿರುತ್ತದೆ." ಎಂದು ಪ್ರಖರ ಧಾರ್ಮಿಕ ಚಿಂತಕರೂ,ವಿದ್ವಾಂಸರೂ ಆದ ಪಂಜ ಭಾಸ್ಕರ ಭಟ್ ರವರು ಕೋಡಿಕಲ್ - [ಕುಂಜತ್ತಬೈಲ್‌ನಲ್ಲಿ ಸಾಮ್ರಾಟ್ ಕ್ರಿಕೆಟರ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/karnataka/mangalore/28508/) - ಸಾಮ್ರಾಟ್ ಕ್ರಿಕೆಟರ್ಸ್ (ರಿ.)ಕುಂಜತ್ತ್ ಬೈಲ್, ಮಂಗಳೂರು ಇದರ ವತಿಯಿಂದ 80 ನೇ ಸ್ವಾತಂತ್ರೋತ್ಸವ ಮತ್ತು ಅಭಿನಂದನಾ ಕಾರ್ಯಕ್ರಮವು ಕುಂಜತ್ತಬೈಲ್ ಜಂಕ್ಷನ್ ನಲ್ಲಿ ಜರುಗಿತು‌‌‌‌‌.ಮ.ನ.ಪಾ ನಿಕಟ ಪೂರ್ವ ಸದಸ್ಯರಾದ ಶರತ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಸಿದ್ದೀಖ್ ಜುಮಾ ಮಸ್ಜಿದ್ ಮರಕಡ ಇದರ ಅಧ್ಯಕ್ಷರಾದ ಮೈಯದ್ದಿ ಬ್ಯಾರಿ,ಕೂಳೂರು ಕಾವೂರು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಹುಸೈನ್ ರಿಯಾಝ್,ಕಾವೂರು ಪೋಲಿಸ್ ಠಾಣೆಯ ಸಹಾಯಕ ನಿರೀಕ್ಷಕರಾದ ರಾಮಣ್ಣ ಶೆಟ್ಟಿ, ಸಾಮ್ರಾಟ್ ತಂಡದ ಅಧ್ಯಕ್ಷ ನಾಸೀರ್ ಕುಂಜತ್ತಬೈಲ್, ಖವ್ವತುಲ್ ಇಸ್ಲಾಂ ಮದರಸ - [ಲಯನ್ಸ್ ಕ್ಲಬ್ ಕುದ್ರೆಮುಖದ ಪದಗ್ರಹಣ](https://nammamedia24x7.in/national/karnataka/mangalore/28503/) - ಲಯನ್ಸ ಕ್ಲಬ್ ಕುದ್ರೆಮುಖದ 2026-27ನೇ ಸಾಲಿನ ಲಯನ್ಸ್ ವರ್ಷದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳೂರಿನ ಲಾಲ್ ಬಾಗ್ ನ ಬಳಿ ಇರುವ ಹೋಟೆಲ್ ಫುಡ್ ಲ್ಯಾಂಡ್ ನಲ್ಲಿ ಜರಗಿತು. ಕ್ಲಬ್ಬಿನ ನಿರ್ಗಮಿತ ಅಧ್ಯಕ್ಷ ಲ. ಸುಭಾಷ್ ರಾಥೋಡ್ ರವರು ಅತಿಥಿಗಳನ್ನು ಸ್ವಾಗತಿಸಿದರು. ಜಿಲ್ಲಾ ಸಿಕ್ಯುಐನ ಮುಖ್ಯ ಸಂಯೋಜಕರಾದ ಶ್ರೀಮತಿ ಲ. ಉಮಾ ಬಿ ಹೆಗ್ಡೆಯವರು ಪದಗ್ರಹಣ ಅಧಿಕಾರಿಯಾಗಿ ಪ್ರಮಾಣವಚನ ಬೋಧಿಸಿ ನೂತನ ಪದಾದಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಪತಿ ಲ. ಬಾಲಕೃಷ್ಣ ಹೆಗಡೆಯವರು ಉಪಸ್ಥಿತರಿದ್ದರು. ಲ.ಡಾಕ್ಟರ್ ಯೋಗೀಶ್ ರವರು - [ಸುವರ್ಣ ಲೇನ್ ರಸ್ತೆ ಕಾಮಗಾರಿ ವಿಳಂಬ: ಸಾರ್ವಜನಿಕರ ದೂರಿನ ಮೇರೆಗೆ ಐವನ್ ಡಿ’ಸೋಜಾ ಸ್ಥಳ ಪರಿಶೀಲನೆ](https://nammamedia24x7.in/national/karnataka/mangalore/28499/) - ಮಂಗಳೂರು: ಮಂಗಳೂರಿನ ಕಂಕನಾಡಿ–ವಲೆನ್ಸಿಯಾ ವಾರ್ಡ್ ನಂ. 48ರ ಸುವರ್ಣ ಲೇನ್‌ನಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಕುರಿತು ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ರಸ್ತೆ ಕಾಮಗಾರಿ ಆರಂಭಗೊಂಡಿದ್ದರೂ ನಿರೀಕ್ಷಿತ ವೇಗದಲ್ಲಿ ನಡೆಯದೆ, ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತೊಂದರೆಗಳನ್ನು - [ಮಂಗಳೂರಲ್ಲಿ ಸಂಡೇ ಬಜಾರ್ ತೆರವು: ಪಾಲಿಕೆ ವಿರುದ್ಧ ಬೀದಿಬದಿ ವ್ಯಾಪಾರಿಗಳ ಆಕ್ರೋಶ](https://nammamedia24x7.in/national/karnataka/mangalore/28495/) - ಮಂಗಳೂರಲ್ಲಿ ಸಂಡೇ ಬಜಾರ್ ವಿರುದ್ಧ ಇಂದು ಕೂಡಾ ಕಾರ್ಯಾಚರಣೆ ನಡೀತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು ಮಂಗಳೂರು ನಗರ ಪಾಲಿಕೆ ಆಯುಕ್ತರ ಮೌಖಿಕ ಆದೇಶದಂತೆ ಇಂದು ಪುರಭವನದ ಬಳಿ ಸಂಡೆ ಬಜಾರ್ ವ್ಯಾಪಾರಿಗಳು ಬೆಳಿಗ್ಗೆಯಿಂದಲೇ ವ್ಯಾಪಾರ ಆರಂಭಿಸಿದ್ದರು. ಆದ್ರೆ ಸಂಜೆ 4ರ ವೇಳೆಗೆ ಪಾಲಿಕೆಯ ವಲಯ ಆಯುಕ್ತೆಯ ನೇತೃತ್ವದಲ್ಲಿ ಪಾಲಿಕೆ ತೆರವು ಕಾರ್ಯಾಚಾರಣೆ ನಡೆಸಿರುವುದು ಅತ್ಯಂತ ಅಮಾನವೀಯ ಕ್ರಮವಾಗಿದೆ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ (ಸಿಐಟಿಯು) ಗೌರವಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಖಂಡಿಸಿದ್ದಾರೆ. ಕಳೆದ ಎರಡು - [ದಕ್ಷಿಣ ಕನ್ನಡದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹1.05 ಕೋಟಿ ಮೌಲ್ಯದ MDMA, ಕೊಕೇನ್ ವಶ](https://nammamedia24x7.in/national/karnataka/28492/) - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕವಸ್ತು ಸಾಗಾಟ ಜಾಲ ಪತ್ತೆಯಾಗಿದೆ. ಓರ್ವ ಆರೋಪಿ ಹಾಗೂ ಒಟ್ಟು ರೂ 1,05,59,450/- ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯವರಿಗೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಮಾದಕವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕಾರೊಂದನ್ನು ತಡೆದು ವಾಹನ ಚಾಲಕನಾಗಿದ್ದ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ ಎಂಬಾತನನ್ನು ವಿಚಾರಣೆ ನಡೆಸಿದಾಗ ಆತನು ಕಾರಲ್ಲಿ ಮಾದಕವಸ್ತು ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾನೆ. ಕಾರನ್ನು ತಪಾಸಣೆ ನಡೆಸಿದಾಗ - [‘ಚಿಗುರಿದ ಕನಸು’ ಕವನ ಸಂಕಲನ ಬಿಡುಗಡೆ](https://nammamedia24x7.in/national/kerala/kasragod/28489/) - ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ), ಕಾಸರಗೋಡು ಇದರ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಅಗೋಸ್ತು 23 ಆದಿತ್ಯವಾರದಂದು ಅಪರಾಹ್ನ ಗಂಟೆ 3.30 ಕ್ಕೆ ಕುಮಾರಿ ಸಮೃದ್ಧಿ ಆಳ್ವ ಅವರ ಚೊಚ್ಚಲ ಕವನ ಸಂಕಲನ ‘ಚಿಗುರಿದ ಕನಸು’ ಬಿಡುಗಡೆ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚುಸಾಪ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಹರೀಶ ಸುಲಾಯ ಒಡ್ಡಂಬೆಟ್ಟು ವಹಿಸಲಿದ್ದಾರೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ - [ಬ್ರಹ್ಮಕೊಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುವ ಹೋರಾಟಕ್ಕೆ SDTU ದಕ್ಷಿನ ಕನ್ನಡ ಜಿಲ್ಲಾ ಸಮಿತಿ ಬೆಂಬಲ : ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್](https://nammamedia24x7.in/national/karnataka/mangalore/28486/) - ಮಂಗಳೂರು: ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲಾ ಸಮಿತಿ ವತಿಯಿಂದ ಅವಧಿ ಹಾಗೂ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬ್ರಹ್ಮಕೊಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಆಗಸ್ಟ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಡಿಸಿ ಕಚೇರಿ ಚಲೋ ಹಾಗೂ ಬೃಹತ್ ಪಾದಯಾತ್ರೆಗೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ದ.ಕನ್ನಡ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟೋಲ್ ಗೇಟ್‌ನಿಂದ ಸಾರ್ವಜನಿಕರು, ವಾಹನ ಚಾಲಕರು ಹಾಗೂ ಕಾರ್ಮಿಕರು ಎದುರಿಸುತ್ತಿರುವ - [ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ಗೌರವ……!](https://nammamedia24x7.in/national/kerala/kasragod/28483/) - ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ‘ಸ್ನೇಹ ತರಂಗ’ ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮವು ಕಾಸರಗೋಡಿನ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗೌರವ ಪುರಸ್ಕಾರಕ್ಕೆ ಸಾಧಕಶ್ರೇಷ್ಠ ಪ್ರಶಸ್ತಿ ವಿಜೇತ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ, - [ಇಮಾಮ್ ರಝಾ ಮಸೀದಿ ಉದ್ಘಾಟನೆ ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆ ಯಶಸ್ವಿ](https://nammamedia24x7.in/national/karnataka/28475/) - ಹಾವೇರಿ: ತಿಮ್ಮಾಪುರ ಗ್ರಾಮದಲ್ಲಿ ದಾರುಲ್ ಫೌಝ್ ರಿಫಾರ್ಮ್ ಟ್ರಸ್ಟ್‌ನ ‘ಕನಸಿನ ಸೂರು’ ಯೋಜನೆಯಡಿ ನೂತನವಾಗಿ ನಿರ್ಮಿಸಲಾದ ಇಮಾಮ್ ರಝಾ ಮಸೀದಿಯ ಉದ್ಘಾಟನಾ ಸಮಾರಂಭವು ಅತ್ಯಂತ ಸಂಭ್ರಮ ಹಾಗೂ ಯಶಸ್ವಿಯಾಗಿ ನೆರವೇರಿತು. ಹಾವೇರಿ ತಾಲೂಕು ತಿಮ್ಮಾಪುರ ಗ್ರಾಮದಲ್ಲಿ ದಾರುಲ್ ಫೌಝ್ ರಿಫಾರ್ಮ್ ಟ್ರಸ್ಟ್ (ರಿ.) ವತಿಯಿಂದ ‘ಕನಸಿನ ಸೂರು’ ಯೋಜನೆಯಡಿ ನಿರ್ಮಿಸಲಾದ ಇಮಾಮ್ ರಝಾ ಮಸೀದಿಯ ಉದ್ಘಾಟನಾ ಸಮಾರಂಭವು ಧಾರ್ಮಿಕ ಹಾಗೂ ಸಾಮಾಜಿಕ ಸೌಹಾರ್ದತೆಯ ಸಂದೇಶದೊಂದಿಗೆ ನಡೆಯಿತು. ಮಸೀದಿಯ ಖತೀಬರು ಕಿರಾಅತ್ ಪಠಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. - [ಶಿವಗಿರಿ ನಗರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/kerala/kasragod/28470/) - ಆಗಸ್ಟ್ : ಶಿವಗಿರಿ ಫ್ರೆಂಡ್ಸ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್, ಶಿವಗಿರಿ ನಗರ, ನಾರಂಪಾಡಿ ವತಿಯಿಂದ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಬಾಲಕೃಷ್ಣ ಮಾಸ್ಟರ್, ಅಧ್ಯಕ್ಷರು, ಶ್ರೀ ಉಮಾಮಹೇಶ್ವರ ಕ್ಷೇತ್ರ, ನಾರಂಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ದೇಶಭಕ್ತಿಯೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮವು ಸಡಗರ ಹಾಗೂ ಗೌರವಪೂರ್ಣ ವಾತಾವರಣದಲ್ಲಿ ನಡೆಯಿತು. - [ತೆರ್ನಮಕ್ಕಿಯಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ](https://nammamedia24x7.in/national/karnataka/28464/) - ಭಟ್ಕಳ : ತಾಲೂಕಿನ ಕಾಯ್ಕಿಣಿ ಗ್ರಾಮದ ತೆರ್ನಮಕ್ಕಿಯಲ್ಲಿ ಜೈನ ಜಟಕೇಶ್ವರ ಯುವಕ ಮಂಡಲದ ವತಿಯಿಂದ ಸಾರ್ವಜನಿಕ ಸಹಕಾರದೊಂದಿಗೆ 80ನೇ ಸ್ವಾತಂತ್ರೋತ್ಸವದ ನೆನಪಿಗಾಗಿ ಒಂದು ನೂತನ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿ ಇಂದು ಲೋಕಾರ್ಪಣೆಗೊಳಿಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಗ ಹಳೆಕೋಟೆ ಹನುಮಂತ ದೇವಸ್ಥಾನದ ಮೊಕ್ತೇಸರರಾದಸುಬ್ರಾಯ್ ಜಟ್ಟ ನಾಯ್ಕ ರವರು ಉಪಸ್ಥಿತ ಗಣ್ಯರೊಂದಿಗೆ ಸೇರಿ ವಿದ್ಯುಕ್ತವಾಗಿ ಉದ್ಘಾಟನೆ ಮಾಡಿ ತಮ್ಮ ಊರಿನ ಯುವಕ ಮಂಡಲದ ಬಗ್ಗೆ ಮೆಚ್ಚುಗೆಯ ಮಾತನಾಡಿ ಅವರ ಸೇವಾಕಾರ್ಯವನ್ನು ಕೊಂಡಾಡಿದರು . .ಹಾಗೂ ಮುಂದಿನ ದಿನಗಳಲ್ಲಿ ಯುವಕಮಂಡಲದಿಂದ - [ಮಂಜೇಶ್ವರ ಅನಂತೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ನಾಗರ ಪಂಚಮಿ: ಹರಿದುಬಂದ ಭಕ್ತ ಸಾಗರ](https://nammamedia24x7.in/national/kerala/manjeshwara/28459/) - ​ಮಂಜೇಶ್ವರ: ತುಳುನಾಡಿನ ಪ್ರಸಿದ್ಧ ಹಾಗೂ ಪವಿತ್ರ ನಾಗಕ್ಷೇತ್ರಗಳಲ್ಲಿ ಒಂದಾದ ಐತಿಹಾಸಿಕ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಅಧ್ಯಾತ್ಮಿಕ ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು. ​ಹದಿನೆಂಟು ಪೇಟೆಯ ದೇಗುಲವೆಂಬ ಖ್ಯಾತಿ ಪಡೆದಿರುವ ಇಲ್ಲಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ಪವಿತ್ರ ದಿನದಂದು ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ನಾಗದೇವ ಹಾಗೂ ಶೇಷಸಹಿತ ಅನಂತೇಶ್ವರನ ದರ್ಶನ ಪಡೆದು ಕೃತಾರ್ಥರಾದರು. ​ನಾಗ - [ವಿಶ್ವವಿದ್ಯಾಲಯ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/karnataka/mangalore/28450/) - ಮಂಗಳೂರು:ನಗರದ ಪ್ರತಿಷ್ಠಿತ ವಿಶ್ವವಿದ್ಯಾಲಯ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಉಪಸ್ಥಿತರಿದ್ದರು. ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ ಮೇಜರ್ *ಡಾ. ಜಯರಾಜ್ ಎನ್., ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ ಲೆಫ್ಟಿನೆಂಟ್ ಕಮಾಂಡರ್ **ಪ್ರೊ. ಯತೀಶ್ ಕುಮಾರ್, ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಎಸ್‌ಎಸ್ ಅಧಿಕಾರಿ *ಡಾ. ಸುರೇಶ್ ಸೇರಿದಂತೆ - [ವಿಠಲ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/karnataka/28446/) - ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಹಿರಿಯರು ಹಾಗೂ ದಾನಿಗಳಾದ ಕೃಷ್ಣಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿಠಲ ಎಜುಕೇಶನ್ ಸೊಸೈಟಿಯ ಸಂಚಾಲಕರಾದ ಎಂ. ರಾಧಾಕೃಷ್ಣ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಎಂ. ನಿತ್ಯಾನಂದ ನಾಯಕ್, ಕೌನ್ಸಿಲ್ ಸದಸ್ಯರಾದ ಸುದರ್ಶನ್ ಪಡಿಯರ್ ಹಾಗೂ ವಿಟ್ಲ ಬಾಬು ಕೆ., ಅಧ್ಯಾಪಕರಾದ ಮೋಹನ್, ಬಿ.ಎನ್.ಸಿ.ಸಿ. ಮುಖ್ಯಸ್ಥ ಶ್ರೀನಿವಾಸ್, ಶಿಕ್ಷಕ ವೃಂದ, ಸ್ಕೌಟ್‌–ಗೈಡ್ಸ್ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಹಲವರು - [ವಿದೇಶಿ ಬಾಂಡ್‌ಗಳ ಮೂಲಕ ಬ್ಯಾಂಕ್ ಆಫ್ ಬರೋಡಾ 700 ಮಿಲಿಯನ್ ಡಾಲರ್ ಸಂಗ್ರಹ](https://nammamedia24x7.in/national/karnataka/mangalore/28436/) - ಮುಂಬೈ, : ಬ್ಯಾಂಕ್ ಆಫ್ ಬರೋಡಾ ಮೂರು ಮತ್ತು ಐದು ವರ್ಷಗಳ ಅವಧಿಯ ಎರಡು ಕಂತುಗಳ ವಿದೇಶಿ ಬಾಂಡ್‌ಗಳ ವಿತರಣೆಯ ಮೂಲಕ ಒಟ್ಟು 700 ಮಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ಸಂಗ್ರಹಿಸಿದೆ. ಈ ಬಾಂಡ್‌ಗಳಿಗೆ ಹೂಡಿಕೆದಾರರಿಂದ ಭಾರಿ ಬೇಡಿಕೆ ವ್ಯಕ್ತವಾಗಿದೆ. ಬ್ಯಾಂಕ್‌ನ 4 ಬಿಲಿಯನ್ ಡಾಲರ್‌ಗಳ ಮಧ್ಯಮಾವಧಿ ನೋಟು ಕಾರ್ಯಕ್ರಮದಡಿ, ಗಿಫ್ಟ್ ಸಿಟಿಯಲ್ಲಿರುವ ಬ್ಯಾಂಕ್‌ನ ಇಂಟರ್‌ನ್ಯಾಷನಲ್ ಫೈನಾನ್ಶಿಯಲ್ ಸರ್ವಿಸಸ್ ಸೆಂಟರ್ ಬ್ಯಾಂಕಿಂಗ್ ಯೂನಿಟ್ ಮೂಲಕ ಈ ಬಾಂಡ್‌ಗಳನ್ನು ವಿತರಿಸಲಾಗಿದೆ. ಒಟ್ಟು 2.67 ಬಿಲಿಯನ್ ಡಾಲರ್‌ಗಳ ಬೇಡಿಕೆಯ ಆರ್ಡರ್ ಬುಕ್ - [ಕೃಷಿ ವೃಕ್ಷಾನ್ವೇಷಕ ಸಾಧಕ ಪ್ರಶಸ್ತಿ ಪ್ರದಾನ](https://nammamedia24x7.in/national/karnataka/mangalore/28432/) - ಮಂಗಳೂರು, : ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಗರದ ವಿವಿಧ ಯೋಜನೆಗಳ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕ್ಯಾಪಿಟಾನಿಯೊದ ರೋಹನ್ ಸ್ಕ್ವೇರ್‌ನಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೆರೊ, ನಿರ್ದೇಶಕ ಡಿಯೋನ್ ಮೊಂತೆರೊ, ಜನರಲ್ ಮ್ಯಾನೇಜರ್ ಸುಮನಾ ಹಾಗೂ ವಿಶೇಷ ಅತಿಥಿ ಎಂ.ಕೆ. ಅಲಿ ಅವರ ಉಪಸ್ಥಿತಿಯಲ್ಲಿ ಕೃಷಿಕ ಜ್ಯಾಕ್ ಅನಿಲ್ ಧ್ವಜಾರೋಹಣ ನೆರವೇರಿಸಿದರು. ಕೃಷಿ ಕ್ಷೇತ್ರಕ್ಕೆ ಜ್ಯಾಕ್ ಅನಿಲ್ ಅವರು ನೀಡುತ್ತಿರುವ ಗಮನಾರ್ಹ ಕೊಡುಗೆಯನ್ನು ಗುರುತಿಸಿ, - [ಜಾತಿ-ಮತ-ಧರ್ಮ ಭೇದವಿಲ್ಲದೆ ಸಂವಿಧಾನ ರಕ್ಷಣೆಗೆ ಒಗ್ಗಟ್ಟಾಗೋಣ: ಅಬ್ದುಲ್ ನಾಸಿರ್ ಸಅದಿ](https://nammamedia24x7.in/national/karnataka/mangalore/28425/) - ಮಂಗಳೂರು: ಬಜಾಲ್-ನಂತೂರು ಆಂಗ್ಲ ಮಾಧ್ಯಮ ಶಾಲೆ ಹಾಗೂ ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಜಂಟಿ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಹಾಗೂ ಮ.ನ.ಪಾ ನಿಕಟಪೂರ್ವ ಸದಸ್ಯ ಅಬ್ದುಲ್ ರವೂಫ್, ನಮ್ಮ ಭವಿಷ್ಯದ ಮಕ್ಕಳು ಭಾರತದ ಸುಂದರ ಇತಿಹಾಸವನ್ನು ಅರಿತುಕೊಂಡು ಸಂವಿಧಾನದ ಆಶಯಗಳನ್ನು ಕಾಪಾಡುವ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಲ್ಹಾಜ್ ಅಬ್ದುಲ್ ನಾಸಿರ್ ಸಅದಿ, ದೇಶದ ಸಂವಿಧಾನವನ್ನು ಕಾಪಾಡಲು ಜಾತಿ, - [ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳ ರಕ್ಷಣೆಗೆ ಪ್ರತಿಯೊಬ್ಬರೂ ಬದ್ಧರಾಗಬೇಕು: ಹರೀಶ್ ಕುಮಾರ್](https://nammamedia24x7.in/national/karnataka/mangalore/28421/) - ಮಂಗಳೂರು: ಜಾಪ್ರಭುತ್ವ ಮತ್ತು ಜಾತ್ಯತೀತ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಜಾತಿ-ಧರ್ಮದ ಆಧಾರದ ಮೇಲೆ ವಿಭಜನೆಯ ರಾಜಕಾರಣ ಮಾಡುವ ವಿಚ್ಛಿದ್ರಕಾರಿ ಶಕ್ತಿಗಳು ಹಾಗೂ ಸಾಂವಿಧಾನಿಕ ಆಶಯಗಳ ಬುಡಮೇಲು ಮಾಡುವ ಮನಸ್ಥಿತಿಯ ವ್ಯಕ್ತಿಗಳನ್ನು ಅಧಿಕಾರದಿಂದ ದೂರ ಇಡಬೇಕು ಎಂದು ಕೆ.ಹರೀಶ್ ಕುಮಾರ್ ಪ್ರತಿಪಾದಿಸಿದ್ದಾರೆ. 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ ಸಮಿತಿ ವತಿಯಿಂದ ಆಯೋಜಿಸಿದ ಕಾರ್ಯಕ್ರಮಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ಅನೇಕ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಸ್ವಾತಂತ್ರ್ಯ - [ಹೊಸಂಗಡಿಯಲ್ಲಿ ಪ್ರಥಮ ಬಾರಿಗೆ ಚಕ್ರವರ್ತಿ ಸಂಸ್ಥೆಯಿಂದ ಆಷಾಢ ಕೂಟ](https://nammamedia24x7.in/national/kerala/manjeshwara/28411/) - ಹೊಸಂಗಡಿ: ಚಕ್ರವರ್ತಿ (ರಿ.) ಹೊಸಂಗಡಿ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪ್ರಥಮ ಬಾರಿಗೆ ಆಯೋಜಿಸಲಾದ ‘ಆಷಾಢ ಕೂಟ’ ಕಾರ್ಯಕ್ರಮವು ಚಕ್ರವರ್ತಿ ಸಂಸ್ಥೆಯ ಆವರಣದಲ್ಲಿ ಸಂಭ್ರಮದಿಂದ ನಡೆಯಿತು. .ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬಳಿಕ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಬಿಸಲಾಯಿತು. ಸುರೇಶ್ ಗಾನಿಂಜಾಲ್ ಅವರ ಅದ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ 46 ವರ್ಷಗಳನ್ನು ಪೂರೈಸಿ 47ನೇ ವರ್ಷದ ಸಂಭ್ರಮದಲ್ಲಿರುವ ಸಂಸ್ಥೆಯು ಹಿನ್ನೋಟ ಮತ್ತು ಮುನ್ನೋಟದ ಬಗ್ಗೆ ಸಂಸ್ಥೆಯ ಕಾರ್ಯದರ್ಶಿ ಶಿವಪ್ರಸಾದ್ ಪೆಲಪ್ಪಾಡಿ - [ಮಂಚಿ - ಕೊಳ್ನಾಡು ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/karnataka/28407/) - ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಧ್ವಜಾರೋಹಣಗೈದು ವಿದ್ಯಾರ್ಥಿಗಳನ್ನುದ್ದೇಶಿಸಿ , "ಭವ್ಯ ಭಾರತದ ಭವಿಷ್ಯದ ಕನಸುಗಳನ್ನು ನಾವು ಶಾಲೆಯಲ್ಲಿ ಕಾಣುತ್ತಿದ್ದೇವೆ. ಪ್ರತಿ ಮಗುವಿನಲ್ಲೂ ದೇಶಪ್ರೇಮ, ಪರಿಸರ ಕಾಳಜಿ, ಹಿರಿಯರಿಗೆ ಗೌರವ ಮುಂತಾದ ಸಂಸ್ಕಾರ ಪೂರಿತ ಶಿಕ್ಷಣ ಪಠ್ಯದ ಜೊತೆ ಜೊತೆಗೆ ಮೂಡಿ ಬರುವಂತಾದರೆ ಹಿರಿಯರು ಗಳಿಸಿಕೊಟ್ಟ ಭಾರತದ ಸ್ವಾತಂತ್ರ್ಯ ಅರ್ಥಪೂರ್ಣವಾಗುತ್ತದೆ." ಎಂದರು. ಶಾಲಾ ನಾಯಕಿ ಕುಮಾರಿ ನೀಸಾ ಧ್ವಜವಂದನೆ ಮಾಡಿ - [ಸ್ವಾತಂತ್ರ್ಯ ದಿನದಂದೇ ಆಸ್ಪತ್ರೆಯ ಎಡವಟ್ಟು: ವೃದ್ಧನ ಶವದ ಬದಲು ಬೇರೊಬ್ಬರ ಮೃತದೇಹ ಹಸ್ತಾಂತರ](https://nammamedia24x7.in/national/kerala/kasragod/28404/) - ​ಕಾಸರಗೋಡು: ಸ್ವಾತಂತ್ರ್ಯ ದಿನದ ಸಂಭ್ರಮದ ನಡುವೆಯೇ ಆಸ್ಪತ್ರೆಯೊಂದರ ಬೇಜವಾಬ್ದಾರಿಯಿಂದ ಕಣ್ಣೂರಿನಲ್ಲಿ ವೃದ್ಧರೊಬ್ಬರ ಶವ ಶರೀರ ಅದಲು ಬದಲಾಗಿದೆ. ಹೊಸದುರ್ಗ ತಾಲೂಕಿನ ಚಿತ್ತಾರಿಕ್ಕಲ್ ನಿವಾಸಿ ಪಿ.ಸಿ. ಥೋಮಸ್ (86) ಅವರ ಮೃತದೇಹ ಕರುವಂಜಾಲ್ ಸೇಂಟ್ ಜೋಸೆಫ್‌ ಆಸ್ಪತ್ರೆಯಲ್ಲಿ ಬೇರೆಯವರ ಶವದೊಂದಿಗೆ ಅದಲಾಬದಲಿಯಾಗಿದೆ. ​ವಯೋಸಹಜ ಅಸೌಖ್ಯದಿಂದ ಶುಕ್ರವಾರ ಸಂಜೆ ಸಾವನ್ನಪ್ಪಿದ್ದ ಥೋಮಸ್ ಅವರ ಮೃತದೇಹವನ್ನು ಶನಿವಾರ ಬೆಳಿಗ್ಗೆ ಮನೆಗೆ ತರಲಾಗಿತ್ತು. ಅಂತಿಮ ದರ್ಶನದ ವೇಳೆ ಶವ ಅವರದ್ದಲ್ಲ ಎಂಬುದು ಕುಟುಂಬದವರ ಗಮನಕ್ಕೆ ಬಂತು. ಕೂಡಲೇ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಸಿಬ್ಬಂದಿಯ ನಿರ್ಲಕ್ಷ್ಯ - [ಕಾಸರಗೋಡು: ಬಾಡಿಗೆ ಮನೆಯಲ್ಲಿ ತಂದೆ-ಮಗಳು ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ](https://nammamedia24x7.in/national/kerala/kasragod/28399/) - ಕಾಸರಗೋಡು: ಕಾಸರಗೋಡು ಮೀಪುಗಿರಿ ನಿವಾಸಿಗಳಾದ ತಂದೆ ಮತ್ತು ಮಗಳನ್ನು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ​ಮೀಪುಗಿರಿಯ ಗಣೇಶ (55) ಹಾಗೂ ಅವರ ಮಗಳು, ಪರವನಡುಕಂ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ವೈಷ್ಣವಿ (17) ಸಾವನ್ನಪ್ಪಿದ ದುರ್ದೈವಿಗಳು. ​ಶನಿವಾರ ರಾತ್ರಿ 11.10ರ ಸುಮಾರಿಗೆ ಮನೆಯ ಮಲಗುವ ಕೋಣೆಯಲ್ಲಿ ಒಂದೇ ಹುಕ್‌ನಲ್ಲಿ ಇಬ್ಬರನ್ನೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಮಾಹಿತಿ ಅರಿತು ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ - [ಎಣ್ಮಕಜೆ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ](https://nammamedia24x7.in/national/kerala/kasragod/28394/) - ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ವಾತಂತ್ರ್ಯ ದಿನಾಚರಣೆ, ರ‍್ಯಾಲಿ, ಅಭಿನಂದನಾ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಆಯೋಜಿಸಲಾಯಿತು. ಪಂಚಾಯಿತಿ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್‌ ಟು ಪರೀಕ್ಷೆಗಳಲ್ಲಿ ಎ ಪ್ಲಸ್ ಪಡೆದ ವಿದ್ಯಾರ್ಥಿಗಳು ಹಾಗೂ ಉತ್ತಮ ಸಾಧನೆ ಮಾಡಿದ ಪಿಯುಸಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಎಂಟು ಮಂದಿಯನ್ನು ಸನ್ಮಾನಿಸಲಾಯಿತು. ಉತ್ತಮ ಪ್ರತಿಭೆ ತೋರಿದವರಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಲಾಯಿತು. ಪೆರ್ಲ ಭಾರತೀ ಸದನದಲ್ಲಿ ನಡೆದ - [ಜೈ ಶ್ರೀರಾಮ್ ಸಮಾಜ ಸೇವಾ ಸಂಸ್ಥೆಯ 104ನೇ ಯೋಜನೆ ಯಶಸ್ವಿ](https://nammamedia24x7.in/national/kerala/manjeshwara/28390/) - ಮಂಜೇಶ್ವರ: ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ (ರಿ), ಮಂಜೇಶ್ವರ, ತನ್ನ 104ನೇ ಸೇವಾ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಂಜೇಶ್ವರ ತಾಲೂಕಿನ ಮೀಂಜ ಪಂಚಾಯಿತಿಯ ಚಿಗುರುಪಾದೆ ನಿವಾಸಿಯಾದ ಸಾವಿತ್ರಿ ಅವರು ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಪತಿಯನ್ನು ಕಳೆದುಕೊಂಡಿರುವ ಅವರು ಇಬ್ಬರು ಹೆಣ್ಣುಮಕ್ಕಳ ನೆರವಿನಿಂದ ಜೀವನ ಸಾಗಿಸುತ್ತಿದ್ದಾರೆ. ಸಾವಿತ್ರಿ ಅವರ ಪರಿಸ್ಥಿತಿಯನ್ನು ಮನಗಂಡ ಸಂಸ್ಥೆಯ ಸದಸ್ಯರು ಒಗ್ಗೂಡಿಸಿ ಸಂಗ್ರಹಿಸಿದ ₹25,000 ಮೊತ್ತವನ್ನು - [ಕಾಸರಗೋಡು ರಾಷ್ಟ್ರ ಧ್ವಜಕ್ಕೆ ಅವಮಾನ- ಮಂತ್ರಿಗಳು, ಶಾಸಕರು, MP ಗಳ ನಿರ್ಲಕ್ಷ್ಯ…ಖಂಡನಿಯ BJP](https://nammamedia24x7.in/national/kerala/kasragod/28385/) - ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ನಡೆದ ಸರಕಾರಿ ಅಧಿಕೃತ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರ ಧ್ವಜವನ್ನು ಸಮರ್ಪಕವಾಗಿ ಅಳವಡಿಸದಿರುವ ಘಟನೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕಾಸರಗೋಡು ಸಂಸದರು ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ರಾಷ್ಟ್ರ ಧ್ವಜದ ನಿರ್ವಹಣೆಯಲ್ಲಿ ಲೋಪವಾಗಿರುವುದು ಖಂಡನೀಯ ಎಂದುಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ BM ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ಧ್ವಜವು ದೇಶದ ಗೌರವ ಮತ್ತು ಸಾರ್ವಭೌಮತ್ವದ ಸಂಕೇತವಾಗಿದ್ದು, ಸರಕಾರಿ ಕಾರ್ಯಕ್ರಮಗಳಲ್ಲಿ ಅದನ್ನು ಅತ್ಯಂತ - [ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/kerala/kasragod/28382/) - ಚೇವಾರು: ಸ್ಥಳೀಯ ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಾರ್ಡ್ ಪ್ರತಿನಿಧಿ ಅಬ್ದುಲ್ ಅಸೀಸ್ ಚೇವಾರ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕಲಂದರ್ ಶಾಫಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಪ್ರಾಸ್ತಾವಿಕ - [ಚಿತ್ರಕ್ಕೊಂದು ಬರಹ ✍️](https://nammamedia24x7.in/artical/28377/) - ಒಮ್ಮೆ ಮಗ ತನ್ನ ತಂದೆಯನ್ನು ಕೇಳಿದ:- ಅಪ್ಪಾ ನಾನು ದೊಡ್ಡವನಾದ ಮೇಲೆ ನಿಮಗೆ ಏನು ಕೊಡಲಿ….? ತಂದೆ ನಗುತ್ತಾ ಹೇಳಿದರು:- ನೀನು ಚಿಕ್ಕವನಿದ್ದಾಗ ನಡೆಯಲು ಕಲಿಯುವಾಗ ನನ್ನ ಕೈ ಹಿಡಿದಿದ್ದೆ ನಾನು ವಯಸ್ಸಾದ ಮೇಲೆ ನಡೆಯಲು ಕಷ್ಟವಾದರೆ ಅದೇ ಕೈಯನ್ನು ಮತ್ತೆ ಹಿಡಿದುಕೋ ಮಗಾ ಅಂತ ಬದುಕು ಅಂದ್ರೆ…..!" ಹುಟ್ಟು ಬೆತ್ತಲೆ ಬಂದು ಸ್ನಾನ ಮಾಡುವುದು ……! ಸಾವು ಬೆತ್ತಲೆ ಸ್ನಾನ ಮಾಡಿಸಿ ಹೋಗುವುದು….! ಬದುಕು ಜೀವನದ ನಡುವೆ ಸ್ವಲ್ಪ ಬಟ್ಟೆ ಬದಲಾಯಿಸುವುದು. ಇಷ್ಟೇ… 🫵 ನೀತಿ - [SDTU ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/karnataka/mangalore/28374/) - ಮಂಗಳೂರು, ಆಗಸ್ಟ್ 15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಹಿಮಾನ್ ಬೋಳಿಯಾರ್ ಅವರು ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ ಮತ್ತು ನ್ಯಾಯವನ್ನು ಖಾತ್ರಿಪಡಿಸುವಂತಿರಬೇಕು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮ ಮಹತ್ವದ್ದಾಗಿದ್ದು, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಗೌರವಯುತ - [ಮಂಜೇಶ್ವರದಲ್ಲಿ 162 ಗ್ರಾಂ ಎಂಡಿಎಂಎ ವಶಕ್ಕೆ: ಒಬ್ಬ ಸೆರೆ](https://nammamedia24x7.in/national/kerala/manjeshwara/28369/) - ​ಮಂಜೇಶ್ವರ: ಓಣಂ ವಿಶೇಷ ಡ್ರೈವ್‌ನ ಭಾಗವಾಗಿ ನಡೆಸಿದ ತಪಾಸಣೆಯ ವೇಳೆ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ 162 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ​ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಎಕ್ಸೈಸ್ ತಂಡ ಬಂಧಿಸಿದೆ. ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮದ ಒರ್ಮೊಡಿ ಕಂದಿಗೆ ದೇಶದ ಅಬೂಬಕರ್ ಎಂಬವರ ಮಗ ಅಬ್ದುಲ್ ಅಸೀಸ್ ಬಂಧಿತ ಆರೋಪಿಯಾಗಿದ್ದಾನೆ. ​ಬದಿಯಡ್ಕ ಎಕ್ಸೈಸ್ ರೇಂಜ್ ಇನ್ಸ್‌ಪೆಕ್ಟರ್ ಜಿಷ್ಣು ಪಿ.ಆರ್ ಮತ್ತು ಅವರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಬಂಧಿಸಿದ್ದಾರೆ. ಓಣಂ ಹಬ್ಬದ - [ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/kasragod/28366/) - ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾನಸ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದೇಶಭಕ್ತಿಗೀತೆಗಳು, ನೃತ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ದೇಶದ ಮೇಲಿನ ಗೌರವವನ್ನು ಸಾರಿದ ಈ ಕಾರ್ಯಕ್ರಮವು ಶಾಲಾ - [ಮೂಡಂಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ](https://nammamedia24x7.in/national/kerala/kasragod/28362/) - ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಮೂಡಂಬೈಲು ಇಲ್ಲಿ ಬಹಳ ವಿಜ್ರಂಭಣೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಅಬ್ಬಾಸ್ ಪಮ್ಮಾರ್ ವಹಿಸಿದ್ದರು. ದ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಸಂಜೀವ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಜಾಯತ್ ಉಪಾಧ್ಯಕ್ಷೆಯಾದ ಶ್ರೀಮತಿ ಉಷಾ ಪೂಂಜ ಅವರು ಭಾಗವಹಿಸಿದ್ದರು. ಶ್ರೀಯುತ ಶಿವರಾಮ ಪದ ಕಣ್ಣಾಯ,ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ, ಶ್ರೀ ಶಶಿ , ಶ್ರೀ ರಾಂ ಪ್ರಕಾಶ್, ಮಾಜಿ ಮೀಂಜ - [ಖರ್ಗೆ ಭಾಗವಹಿಸಿದ್ದ ಸಭಾಂಗಣ ಶುದ್ಧೀಕರಣ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ](https://nammamedia24x7.in/national/karnataka/mangalore/28361/) - ಮಂಗಳೂರು :ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ ಸಭೆಯ ಸ್ಥಳವನ್ನು ಅಶುಧ್ದಗೊಂಡಿದೆ ಎಂದು ಶುದ್ದೀಕರಣಗೊಳಿಸಿದ ಕಾರ್ಯವನ್ನು ಖಂಡಿಸಿಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತೀಚಿಗೆ ಉತ್ತರಖಂಡದ ಹಲ್ದ್ವಾನಿ ರಾಮಲೀಲ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ಅಶುದ್ಧಿಗೊಂಡಿದೆ ಎಂದು ಅಸಂಧಾನಿಕ ಹೇಳಿಕೆ ನೀಡಿ ಸ್ಥಳ ಶುದ್ಧೀಕರಣ ನಡೆಸಲಾಗಿದೆ ಎಂದಾರೋಪಿಸಲಾಗಿದೆ. ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ಈ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ಸಂಜೆ - [ಲಿಫ್ಟ್‌ನಲ್ಲಿ ಸಿಲುಕಿದ ಮೂವರು; ಅಗ್ನಿಶಾಮಕ ದಳದಿಂದ ರಕ್ಷಣೆ](https://nammamedia24x7.in/uncategorized/28358/) - ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಅತ್ತಾವರದ ಹೋಟೆಲ್ ಇಮಾಮ್ ಪ್ಯಾರಡೈಸ್‌ನ ಲಿಫ್ಟ್‌ನಲ್ಲಿ ಮೂವರು ಸಿಲುಕಿಕೊಂಡ ಘಟನೆ ನಡೆದಿದೆ . ಆಂಧ್ರಪ್ರದೇಶದ ವಿಜಯವಾಡ ಮೂಲದ ಮೂವರು ಲಿಫ್ಟ್‌ನಲ್ಲಿ ಸುಮಾರು ಒಂದು ಗಂಟೆ ಸಿಲುಕಿಕೊಂಡಿದ್ದರು. ಲಿಫ್ಟ್‌ನಲ್ಲಿ ಸಿಲುಕಿದ್ದವರ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಮೂವರನ್ನೂ ಸುರಕ್ಷಿತವಾಗಿ ರಕ್ಷಿಸಿದ್ದಾರೆ. “ಸುಮಾರು ಒಂದು ಗಂಟೆಯಿಂದ ಲಿಫ್ಟ್‌ನಲ್ಲಿ ಸಿಲುಕಿದ್ದೆವು. ಮಾಹಿತಿ ನೀಡಿದ ಐದು ನಿಮಿಷದಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಿಸಿದರು,” ಎಂದು ಅನಂತ್ ಬಾಬು ತಿಳಿಸಿದ್ದಾರೆ. - [ರಥಬೀದಿಯಲ್ಲಿ ರಿಕ್ಷಾ ಚಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ- ಧ್ವಜಾರೋಹಣ ನೆರವೇರಿಸಿದ ಶೀರೂರು ಶ್ರೀ](https://nammamedia24x7.in/national/karnataka/28353/) - ಉಡುಪಿ: ನಗರದ ರಥಬೀದಿಯ ರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಯಾಗಿ ಭಾಸ್ಕರ್ ಸೇರಿಗಾರ್ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಸಾದ್ ತಂತ್ರಿ ಅಲೆವೂರು, ಸರ್ವಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. - [ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ](https://nammamedia24x7.in/national/karnataka/mangalore/28350/) - ಮಂಗಳೂರು : ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಂಡಿತು . ಐದು ದಿನಗಳ ಪರ್ಯಂತ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ , ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು . ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ . ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ರಾಷ್ಟ್ರೀಯ - [ಮಂಜೇಶ್ವರ: ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆಗಳಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ : ಗಮನ ಸೆಳೆದ ವಿದ್ಯಾರ್ಥಿಗಳ ಭಾರತ ಭೂಪಟದ ಮಾನವ ಸರಪಳಿ](https://nammamedia24x7.in/national/kerala/manjeshwara/28295/) - ಮಂಜೇಶ್ವರ: 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮಂಜೇಶ್ವರದ ಪ್ರತಿಷ್ಠಿತ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಗಳಾದ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅತ್ಯಂತ ಸಡಗರ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ವಿಶೇಷಾಕರ್ಷಣೆಯಾಗಿ ವಿದ್ಯಾರ್ಥಿಗಳು ಭಾರತ ಭೂಪಟದ ನಕ್ಷೆಯಂತೆ ನಿಂತು, ಮಧ್ಯದಲ್ಲಿ ಅಶೋಕ ಚಕ್ರವನ್ನು ಅಳವಡಿಸಿ ನಿರ್ಮಿಸಿದ ಬೃಹತ್ ಮಾನವ ಸರಪಳಿ ನೆರೆದಿದ್ದವರಲ್ಲಿ ಭಾರೀ ದೇಶಪ್ರೇಮವನ್ನು ಮೂಡಿಸಿತು ಮತ್ತು ಎಲ್ಲರ ಗಮನ ಸೆಳೆಯಿತು. ​​ಕುಂಜತ್ತೂರು ಶಾಲೆಯಲ್ಲಿ ಶಾಲಾ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹಾಗೂ ಹೊಸಂಗಡಿ ಶಾಲೆಯಲ್ಲಿ ಶಾಲಾ ಚೇರ್ಮನ್ - [ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣಾ ಶಿಬಿರ](https://nammamedia24x7.in/national/karnataka/mangalore/28336/) - ಮಂಗಳೂರು, ಆ. 13: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ ‘ತಿದ್ದುಪಡಿ ಕೇಂದ್ರ’ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ - [ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್ ವಿದ್ಯಾರ್ಥಿ ಸಂಘಗಳ ಪದಗ್ರಹಣ ಸಮಾರಂಭ](https://nammamedia24x7.in/national/karnataka/28327/) - ಬೆಂಗಳೂರು:ಮಾಹಿತಿ ತಂತ್ರಜ್ಞಾನ ಶಾಲೆಯ ವಿದ್ಯಾರ್ಥಿ ಸಂಘಗಳಾದ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್‌ನ ಪದಗ್ರಹಣ ಸಮಾರಂಭಮಾಹಿತಿ ತಂತ್ರಜ್ಞಾನ ಶಾಲೆ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್ ವಿದ್ಯಾರ್ಥಿ ಸಂಘಗಳ ಪದಗ್ರಹಣ ಸಮಾರಂಭವು ನಿರೂಪಕರಾದ ಕು. ಮುಸ್ಕಾನ್ ಮತ್ತು ಕು. ಸಮಂತಾ ಅವರು ಗಣ್ಯರು, ಬೋಧಕ ವರ್ಗ, ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಆರಂಭವಾಯಿತು. ಕಾರ್ಯಕ್ರಮವು ಕು. ಡೆಲಿಶಾ, ಕು. ಕ್ರಿಸ್ಟೋಬೆಲ್ ಹಾಗೂ ಶ್ರೀ ಹ್ಯಾರಿಸನ್ ಅವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡು, ಸಮಾರಂಭಕ್ಕೆ ಭಕ್ತಿಪೂರ್ವಕ - [ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/karnataka/mangalore/28322/) - ಮಂಗಳೂರು, ಆಗಸ್ಟ್ 15: ಪಿ.ಎ. ಎಜುಕೇಶನ್ ಟ್ರಸ್ಟ್‌ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ಶನಿವಾರ ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಡಾ. ಇಕ್ಬಾಲ್, ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿ, ದೇಶದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಬೇಕು - [ಚಕ್ರವರ್ತಿ (ರಿ.) ಹೊಸಂಗಡಿ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/manjeshwara/28268/) - ಚಕ್ರವರ್ತಿ (ರಿ.) ಹೊಸಂಗಡಿ ಸಂಸ್ಥೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಲೆ ,ಕ್ರೀಡೆಗಳಿಗೆ ಪ್ರೋತ್ಸಾಹ ಮತ್ತು ಸಾಮಾಜಿಕ , ಸಹಾಯ ,ವಿದ್ಯೆಗೆ ಮನ್ನಣೆ ನೀಡುತ್ತಿರುವ ಚಕ್ರವರ್ತಿ (ರಿ.) ಹೊಸಂಗಡಿ ಕಾರ್ಯಾಲಯದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗಾಯತ್ರಿ ಅವರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷರಾದ ಸುರೇಶ್ ಗಾನಿಂಜಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ಅನಿಲ್ ಅಂಗಡಿಪದವು, ಕಾರ್ಯದರ್ಶಿ ಶಿವಪ್ರಸಾದ್ ಪೆಲಪಾಡಿ ಹಾಗೂ ಕೋಶಾಧಿಕಾರಿ ಅಶೋಕ್ ಅಂಗಡಿಪದವು ಉಪಸ್ಥಿತರಿದ್ದರು. ದಿನಕರ ಹೊಸಂಗಡಿ ಅವರು ಸ್ವಾಗತಿಸಿ, - [ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ; ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ](https://nammamedia24x7.in/national/karnataka/mangalore/28317/) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಪರೇಡ್ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಯನ್ನು ಸದಾ ಕಾಪಾಡುವ ಸಂಕಲ್ಪ ಮಾಡಬೇಕು. ವಿವಿಧ ಭಾಷೆ, - [ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ](https://nammamedia24x7.in/national/kerala/kasragod/28313/) - ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. 3 ನೇ ದಿನದ ಕಾರ್ಯಕ್ರಮ ಹಿರಿಯ ವೈದ್ಯರು ಹಾಗೂ ಯಕ್ಷಗಾನ ಅರ್ಥದಾರಿಯಾದ ಡಾl ಕೆ.ಎನ್.ಬಲ್ಲಾಳ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಣೋಜಿ ರಾವ್ ಬಹುಮಾನ್ ಪಿಲಿಕುಂಜೆ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಎಚ್‌ಪಿ ಹಿರಿಯ ಕಾರ್ಯಕರ್ತ ಎ.ಟಿ.ನಾಯಕ್, ಉಪಾಧ್ಯಕ್ಷ ಗುಣಪಾಲ ಅಮೈ, ಕಾರ್ಯದರ್ಶಿ ಕಿಶೋರ್ - [ಮಂಜೇಶ್ವರ ಒಳಪೇಟೆ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/kasragod/28304/) - ಮಂಜೇಶ್ವರ: ಮಂಜೇಶ್ವರ ಒಳಪೇಟೆ ರೈಲ್ವೆ ನಿಲ್ದಾಣದ ಆವರಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಗೋವಿಂದ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷರಾದ ಹನೀಫ್ ಹಾಗೂ ಧರ್ಮರಾಜ್ ಅವರು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಫೈಝಲ್ ಅವರು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಜಯಪ್ರಕಾಶ್ ಅವರು ವಂದಿಸಿದರು. ಕೋಶಾಧಿಕಾರಿ ಶೇಫಿಕ್ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ - [ಗಡಿನಾಡಿನಲ್ಲಿ ಸಂಚರಿಸುವ ಬಸ್ಸುಗಳಲ್ಲಿ ಕನ್ನಡ ನಾಮಫಲಕದ ಬೇಡಿಕೆ](https://nammamedia24x7.in/national/kerala/kasragod/28305/) - ಕಾಸರಗೋಡು :- ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇದರ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಇವರು ಇತ್ತೀಚೆಗೆ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಮಾಹಿನ್ ಇವರನ್ನು ಭೇಟಿಯಾಗಿ ಗಡಿನಾಡಾಗಿರುವ ಕಾಸರಗೋಡಿನಲ್ಲಿ ಸಂಚರಿಸುವ ಕೇರಳ ರಾಜ್ಯದ ಬಸ್ಸುಗಳಲ್ಲಿ ಮಲಯಾಳಂ ಜೊತೆಗೆ ಕನ್ನಡ ಭಾಷೆಯಲ್ಲಿಯೂ ನಾಮಫಲಕಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿ ಪತ್ರ ಹಸ್ತಾಂತರಿಸಿದರು. ಈ ಪ್ರದೇಶದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಮಾತನಾಡುವ ಜನರು ವಾಸಿಸುವುದರಿಂದ ಓದಲು ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿಯೂ ನಾಮಫಲಕ ಅಳವಡಿಸುವುದು ಅಗತ್ಯ ಎಂದು - [ಕುಬಣೂರು ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/kasragod/28296/) - ಉಪ್ಪಳ: ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘ ಕುಬಣೂರು ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಬನೂರು ಶ್ರೀರಾಮ ಎ.ಯು.ಪಿ. ಶಾಲೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಹೈಯರ್ ಸೆಕೆಂಡರಿ ಹಾಗೂ ಪದವಿ ವಿಭಾಗಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. - [ನಾಗರ ಪಂಚಮಿ ಹಬ್ಬಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ ನೀಡಲು ಬಾಕುಡ ಸಮಾಜ ಆಗ್ರಹ](https://nammamedia24x7.in/national/kerala/kasragod/28287/) - ಕಾಸರಗೋಡು: ತುಳುನಾಡಿನ ಹಿಂದೂ ಸಮಾಜದ ಎಲ್ಲಾ ಜಾತಿ-ವರ್ಗದವರು ಭಕ್ತಿ ಮತ್ತು ಸಡಗರದಿಂದ ಆಚರಿಸುವ ಪ್ರಮುಖ ಹಬ್ಬವಾದ ನಾಗರ ಪಂಚಮಿಗೆ ಕಾಸರಗೋಡು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ ನೀಡುವಂತೆ ಬಾಕುಡ ಸಮಾಜ ಆಗ್ರಹಿಸಿದೆ. ನಾಗರ ಪಂಚಮಿ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ದೇವಸ್ಥಾನಗಳು ಹಾಗೂ ತರವಾಡುಗಳಲ್ಲಿ ಭಕ್ತರು ಒಗ್ಗೂಡಿ ನಾಗದೇವರಿಗೆ ಹಾಲು ಮತ್ತು ಸೀಯಾಳದ ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ. ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ, ನಾಗರ ಪಂಚಮಿ ದಿನದಂದು ಕಾಸರಗೋಡು - [ಪಾವೂರು ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/manjeshwara/28286/) - ಮಂಜೇಶ್ವರ: ಪಾವೂರು ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ಪಾವೂರು ಅವರು ಧ್ವಜಾರೋಹಣ ನೆರವೇರಿಸಿದರು. ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಕಾಡಿ ಗ್ರಾಮ ಪಂಚಾಯತ್ ಸದಸ್ಯ ಸಿದ್ದಿಕ್ ಪಾವೂರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಾವೂರಿನ ಮಾಜಿ ಪೋಸ್ಟ್‌ಮಾಸ್ಟರ್ ಥ್ಯಾಂಪಣ್ಣ ರೈ, ಮಹಮ್ಮದ್ ಕುಂಡಾಪು, ಹಾರಿಸ್ ಕುಂಡಾಪು, ಸುಧಾಕರ ಶೆಟ್ಟಿ ಪಾವೂರು, ಪಾವೂರು ಪೋಸ್ಟ್‌ಮಾಸ್ಟರ್ ಪ್ರಕಾಶ್ ಕಾಪು, ಆಸೀಫ್ ಪಾವೂರು, ತ್ರಿಶಾಂಕ್ - [ಪಾವೂರು ಅಂಗನವಾಡಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ](https://nammamedia24x7.in/national/kerala/manjeshwara/28280/) - ಪಾವೂರು: ಪಾವೂರು ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರು, ಪುಟಾಣಿ ಮಕ್ಕಳು, ಪೋಷಕರು ಹಾಗೂ ಸ್ಥಳೀಯ ಗಣ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮ ದೇಶಭಕ್ತಿಯ ವಾತಾವರಣಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಅಂಗನವಾಡಿ ಶಿಕ್ಷಕಿ ಶೈಲಜಾ ಅವರು ನೆರವೇರಿಸಿದರು. ಅಬೂಬಕ್ಕರ್ ಸಿದ್ದಿಕ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವರ್ಕಾಡಿ ಪಂಚಾಯತ್ ಅಧ್ಯಕ್ಷ ಪುತ್ತು ಚಾ ಅವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು - [ಉಪ್ಪಳ ಪಚ್ಚಿಲಂಪಾರೆಯ 41ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ](https://nammamedia24x7.in/national/kerala/kasragod/28279/) - ಉಪ್ಪಳ: 41ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಉಮಾ ಭಗವತಿ ಭಜನಾ ಮಂದಿರದ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು. ಅರ್ಚಕರಾದ ಶ್ರೀ ರಾಮಚಂದ್ರ ಐತಾಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಉತ್ಸವದ ಪದಾಧಿಕಾರಿಗಳು ಹಾಗೂ ಮಂದಿರದ ಸದಸ್ಯರು ಉಪಸ್ಥಿತರಿದ್ದರು. ಉತ್ಸವದ ಯಶಸ್ವಿ ಆಯೋಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸಾಂಪ್ರದಾಯಿಕ ವೈಭವದೊಂದಿಗೆ ನಡೆಯಲಿರುವ 41ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ - [80ನೇ ಸ್ವಾತಂತ್ರ್ಯೋತ್ಸವದ, ಹೊಸಂಗಡಿ ಟೆಂಪೋ ಸ್ಟಾಂಡ್‌ನಲ್ಲಿ ಧ್ವಜಾರೋಹಣ](https://nammamedia24x7.in/national/kerala/manjeshwara/28261/) - 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹೊಸಂಗಡಿ ಟೆಂಪೋ ಸ್ಟಾಂಡ್‌ನಲ್ಲಿ ಟೆಂಪೋ ಸ್ಟಾಂಡ್ ಡ್ರೈವರ್ಸ್ ಮತ್ತು ಓನರ್ಸ್ ಅಸೋಸಿಯೇಷನ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಅಸೋಸಿಯೇಷನ್‌ನ ಅಧ್ಯಕ್ಷರಾದ ಲತೀಫ್ ಕನಿಲ ಅವರು ಧ್ವಜಾರೋಹಣ ನೆರವೇರಿಸಿ,ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಯೋಗೀಶ್ ಕನಿಲ, ಕಾರ್ಯದರ್ಶಿ ಅಶೋಕ್ ಹೊಸಂಗಡಿ, ಖಜಾಂಚಿ ಕಿಶೋರ್ ಉದ್ಯಾವರ ಸೇರಿದಂತೆ ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ಹಿರಿಯ ಚಾಲಕರು ಉಪಸ್ಥಿತರಿದ್ದರು. ಹಿರಿಯ ಚಾಲಕರಾದ ವಿಜಯ್ ಮಜಿಬೈಲ್, ನವೀನ್ ಉದ್ಯಾವರ, ದಿನೇಶ್ ಬೆಜ್ಜ, ಅಬ್ದುಲ್ ರಹ್ಮಾನ್ ಬಡಾಜೆ ಹಾಗೂ ಲತೀಫ್ ಕಡಂಬಾರ್ - [ಜಮೀರ್ ಹೇಳಿಕೆಯನ್ನು ರಾಜಕೀಯಗೊಳಿಸುವುದು ಸರಿಯಲ್ಲ: ಯು.ಟಿ. ಖಾದರ್](https://nammamedia24x7.in/national/karnataka/mangalore/28258/) - ಮಂಗಳೂರು:ಸಚಿವ ಜಮೀರ್ ಅಹಮದ್ ಖಾನ್ ಅವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುವ ವಿಚಾರವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಸ್ ಖಾತೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಇಂದು 78ನೇ ವರ್ಷದ ಸ್ವಾತಂತ್ರ್ಯೋತ್ಸವ. ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು. ಪ್ರೀತಿ, ವಿಶ್ವಾಸ, ಸೌಹಾರ್ದತೆ ಮತ್ತು ಒಗ್ಗಟ್ಟಿನಿಂದ - [ಜಮೀರ್ ಅಹಮದ್ ಖಾನ್ ಹೇಳಿಕೆ ಖಂಡನೀಯ: ಕ್ಯಾಪ್ಟನ್ ಬ್ರಿಜೇಶ್ ಚೌಟ](https://nammamedia24x7.in/national/karnataka/mangalore/28255/) - ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯದ ಕೊರತೆಯಿಂದಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆ ಸಂವಿಧಾನಕ್ಕೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಗೌರವಕ್ಕೆ ಅಪಚಾರವಾಗಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟುವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಚಿವರೊಬ್ಬರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳಲು ಸಮಯವಿಲ್ಲ ಎಂದು ಹೇಳಿರುವುದು ಬಾಲಿಶ ಹಾಗೂ ಹಾಸ್ಯಾಸ್ಪದ - [ಆದಾಯ ಮಿತಿ ತೆರವುಗೊಳಿಸಿ ಎಲ್ಲ ದಿವ್ಯಾಂಗರಿಗೂ ಪಿಂಚಣಿ ನೀಡಲು ಆಗ್ರಹ](https://nammamedia24x7.in/national/karnataka/mangalore/28252/) - ಮಂಗಳೂರು: ಆದಾಯ ಮಿತಿಯ ನೆಪವೊಡ್ಡಿ ಕಳೆದ ಏಪ್ರಿಲ್‌ನಿಂದ ದಿವ್ಯಾಂಗರ ಪಿಂಚಣಿಯನ್ನು ರಾಜ್ಯ ಸರಕಾರ ಸ್ಥಗಿತಗೊಳಿಸಿರುವುದರಿಂದ ದಿವ್ಯಾಂಗರು ಹಾಗೂ ಅವರ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ದಿವ್ಯಾಂಗರನ್ನು ಎಪಿಎಲ್‌ ಅಥವಾ ಬಿಪಿಎಲ್‌ ಎಂದು ಪರಿಗಣಿಸದೆ, ಅವರ ದಿವ್ಯಾಂಗತೆಯನ್ನೇ ಮಾನದಂಡವಾಗಿರಿಸಿಕೊಂಡು ಎಲ್ಲ ದಿವ್ಯಾಂಗರಿಗೂ ತಕ್ಷಣ ಪಿಂಚಣಿ ನೀಡಬೇಕು ಎಂದು ವಿಶೇಷ ಚೇತನರ ಕಲ್ಯಾಣಕ್ಕಾಗಿ ಸಮರ್ಪಿತ ರಾಷ್ಟ್ರೀಯ ಸಂಘಟನೆ ‘ಸಕ್ಷಮ’ ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಗ್ರಹಿಸಿದೆ. ರಾಜ್ಯದಲ್ಲಿ ಎಪಿಎಲ್‌ ಕಾರ್ಡ್‌ ಹೊಂದಿರುವ ಸಾವಿರಾರು ದಿವ್ಯಾಂಗರಿಗೆ ಅರ್ಹವಾಗಿ ದೊರಕಬೇಕಿದ್ದ ಸರಕಾರದ ಪಿಂಚಣಿ - [ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್‌;](https://nammamedia24x7.in/national/karnataka/mangalore/28247/) - ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಕ್ಯಾ. ಚೌಟ ಮಂಗಳೂರು: ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು ಸ್ವಾತಂತ್ರ್ಯ ಹೋರಾಟಗಾರರಿಗೆ, ದೇಶಕ್ಕೆ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿರುವ ಬಹುದೊಡ್ಡಅಪಮಾನ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಖೇದ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಸ್ವಾತಂತ್ರೋತ್ಸವದಂದು ಧ್ವಜಾರೋಹಣದ - [ಎರಡು ವಾರಗಳಲ್ಲಿ 10ಕ್ಕೂ ಹೆಚ್ಚು ಹಂದಿಗಳ ನಿಗೂಢ ಸಾವು; ವರ್ಕಾಡಿಯಲ್ಲಿ ಭೀತಿ](https://nammamedia24x7.in/national/kerala/manjeshwara/28244/) - ಮಂಜೇಶ್ವರ : ವರ್ಕಾಡಿ ಪಂಚಾಯತ್‌ನ ಪಾವೂರು ಪೊಯ್ಕೆ ಪ್ರದೇಶದಲ್ಲಿ ಕಾಡುಹಂದಿಗಳು ನಿಗೂಢವಾಗಿ ಸಾವನ್ನಪ್ಪಿರುವುದು ಹಲವು ಆತಂಕಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಹಂದಿ ಶವ ಪತ್ತೆಯಾದ ಸ್ಥಳಕ್ಕೆ ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಹಂದಿಯ ಕಳೇಬರವನ್ನು ಕೊಂಡೊಯ್ಯಲಾಗಿದೆ.​ಕಳೆದ ಎರಡು ವಾರಗಳಿಂದ ಈ ಪರಿಸರದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಹಂದಿಗಳು ನಿಗೂಢವಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ. ಈಗಾಗಲೇ ಈ ಪ್ರದೇಶದಲ್ಲಿ ಕೆಲವರಿಗೆ ಹಂದಿ ಜ್ವರ - [ಕಾಸರಗೋಡಿನಲ್ಲಿ ಶಾಲಾ ಬಸ್ ಹೊಂಡಕ್ಕೆ ಪಲ್ಟಿ; ಭಾರೀ ದುರಂತದಿಂದ ಮಕ್ಕಳು ಪಾರು](https://nammamedia24x7.in/national/kerala/kasragod/28240/) - ​ಕಾಸರಗೋಡು: ನೆಲ್ಲಿಕುಂಜೆ ಬಂಗರಗುಡ್ಡೆಯಲ್ಲಿ ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಮಗುಚಿದೆ. ಆದರೆ ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ​ ನೆಲ್ಲಿಕುಂಜೆ ಅನ್ವಾರುಲ್ ಉಲೂಂ ಎಯುಪಿ ಶಾಲೆಯ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಯಿತು. ಈ ಬಸ್‌ನಲ್ಲಿ ಸಮೀಪದ ತಂಬಳ್ ಉಪ್ಪಾಪ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ಕಂದಮ್ಮಗಳೂ ಇದ್ದರು.ಬಂಗರಗುಡ್ಡೆ ರಸ್ತೆ ಹಾನಿಗೀಡಾಗಿ ತಿಂಗಳುಗಳೇ ಕಳೆದಿದ್ದು, ರಸ್ತೆಯಲ್ಲಿ ಬೃಹತ್ ಹೊಂಡಗಳು ಬಿದ್ದಿವೆ. ಅಲ್ಲದೆ ಕಾಡುಪೊದೆಗಳು ರಸ್ತೆಗೆ ವಾಲಿ ನಿಂತಿವೆ. - [ಕಾಸರಗೋಡು:ನಾಪತ್ತೆಯಾಗಿದ್ದ ಸುನಿಲ್ ರಬ್ಬರ್ ತೋಟದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆ](https://nammamedia24x7.in/national/kerala/kasragod/28231/) - ಕಾಸರಗೋಡು: ಕಳೆದ ಬುಧವಾರದಿಂದ ಕುಳದಪಾರೆ ನಾಕೂರಿನಲ್ಲಿ ನಾಪತ್ತೆಯಾಗಿದ್ದ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೂಲಿ ಕಾರ್ಮಿಕ ಸುನಿಲ್ (23) ಸಾವನ್ನಪ್ಪಿದ ದುರ್ದೈವಿ. ವರದಿಗಳ ಪ್ರಕಾರ, ಬುಧವಾರ ಅಪರಾಹ್ನ 3 ಗಂಟೆಗೆ ಮನೆಯಿಂದ ಹೊರಟ ಸುನಿಲ್, ನಂತರ ಮನೆಗೆ ಮರಳಿರಲಿಲ್ಲ. ಈ ಬಗ್ಗೆ ನಿನ್ನೆ ಮನೆಯವರು ಆದೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ಈ ನಡುವೆ, ಮನೆಯವರು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ, ಮನೆ ಸಮೀಪದ ರಬ್ಬರ್ ತೋಟದಲ್ಲಿ ಸುನಿಲ್‌ - [ಮಂಜೇಶ್ವರದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಅದ್ಧೂರಿ ತಿರಂಗಾ ಯಾತ್ರೆ](https://nammamedia24x7.in/national/kerala/manjeshwara/28232/) - ಮಂಜೇಶ್ವರ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಆಯೋಜಿಸಿದ್ದ ತಿರಂಗಾ ಯಾತ್ರೆ ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಸಂದೇಶ ಸಾರಿದ ಈ ಕಾಲ್ನಡಿಗೆ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ದೇಶಾಭಿಮಾನಿಗಳು ಉತ್ಸಾಹದಿಂದ ಭಾಗವಹಿಸಿದರು. ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದ ವಠಾರದಿಂದ ಆರಂಭಗೊಂಡ ತಿರಂಗಾ ಯಾತ್ರೆ ಹೊಸಂಗಡಿ ಪೇಟೆಯವರೆಗೆ ಸಾಗಿತು. ಯಾತ್ರೆಯುದ್ದಕ್ಕೂ ರಾಷ್ಟ್ರಧ್ವಜಗಳನ್ನು ಹಿಡಿದು ಸಾಗಿದ ಕಾರ್ಯಕರ್ತರು ಭಾರತ ಮಾತೆಗೆ ಜಯಘೋಷಗಳನ್ನು ಮೊಳಗಿಸುವ ಮೂಲಕ ದೇಶಭಕ್ತಿಯ - [ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ "ನಮ್ಮ ಪತ್ರಿಕೆ -ನಮ್ಮ ಹೆಮ್ಮೆ" ಘೋಷಣೆಯೊಂದಿಗೆ ಸ್ವಯಂ ಪ್ರೇರಣೆಯಿಂದ ರಾಜ್ಯಮಟ್ಟದಲ್ಲಿ "ಮನೆಗೊಂದು ಶಾಲೆಗೊಂದು ಕನ್ನಡ ಪತ್ರಿಕಾ ಅಭಿಯಾನ "](https://nammamedia24x7.in/national/karnataka/mangalore/28227/) - ಮನೆಗೊಂದು ಕನ್ನಡ ಪತ್ರಿಕೆ -ಮನೆಗೆರಡು ವಿವಿಧ ಭಾಷಾ ಪತ್ರಿಕೆ ಉಳಿಸಿ ಬೆಳೆಸುವ ಪತ್ರಿಕಾ ಪ್ರತಿಜ್ಞೆಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡದ ಪ್ರಥಮ ಪತ್ರಿಕೆ ಮುದ್ರಣಗೊಂಡಿತ್ತು. ಕನ್ನಡ ಪತ್ರಿಕೋದ್ಯಮದ 183 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ 2026 ಜುಲೈ 1 ರಿಂದ 2027 ಜುಲೈ 1ರ ತನಕ ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ "ನಮ್ಮ ಪತ್ರಿಕೆ ನಮ್ಮ ಹೆಮ್ಮೆ" ಘೋಷಣೆಯೊಂದಿಗೆ "ಮನೆಗೊಂದು ಶಾಲೆಗೊಂದು ಕನ್ನಡ ಪತ್ರಿಕಾ ಅಭಿಯಾನ"ವನ್ನು ಪ್ರಾರಂಭಿಸಲಾಗಿದೆ. ಕೇರಳ ರಾಜ್ಯ ಕನ್ನಡ ಭಾಷಾ - [ಆ. 15ರಂದು ಬ್ರಾಹ್ಮಣ ಮಹಾಸಭಾ ‘ಆಟಿಡೊಂಜಿ ವಿಪ್ರಕೂಟ’](https://nammamedia24x7.in/national/karnataka/28224/) - ಉಡುಪಿ: ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ‘ಆಟಿಡೊಂಜಿ ವಿಪ್ರಕೂಟ’ ಸಾಂಸ್ಕೃತಿಕ ಹಬ್ಬ ಆ. 15ರಂದು ಕನ್ನರ್ಪಾಡಿ ಶ್ರೀದೇವಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಹಾಸಭಾ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಯಲಿದ್ದು, 9.15ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ. ಇದೇ ಸಂದರ್ಭದಲ್ಲಿ ಭಾರತೀಯ ಯೋಧರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದರು. ವಿದ್ವಾನ್ ಡಾ. ಬಿ. ಗೋಪಾಲ ಆಚಾರ್ಯ, ಕರ್ನಾಟಕ ಬ್ಯಾಂಕ್ ನಿರ್ದೇಶಕ ಎಸ್. ಬಾಲಕೃಷ್ಣ ಆಲ್ಸೆ, - [ಸೃಜನಶೀಲ ಯುವಕನ ಕೈಯಲ್ಲಿ ಅರಳಿದ ಸ್ವಾತಂತ್ರ್ಯೋತ್ಸವದ ವಿನೂತನ ಮಾದರಿ. ..](https://nammamedia24x7.in/national/karnataka/28221/) - ಬಂಟ್ವಾಳ: ಬಾಲ್ಯದಿಂದಲೇ ಸೃಜನಾತ್ಮಕ ಚಿಂತನೆ ಮತ್ತು ಹೊಸತನ್ನು ರೂಪಿಸುವ ಆಸಕ್ತಿ ಬೆಳೆಸಿಕೊಂಡಿರುವ ಯುವಕನೊಬ್ಬ, ಈ ಬಾರಿಯ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿನೂತನ ಮಾದರಿಯೊಂದನ್ನು ಸಿದ್ಧಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.ಬುಡೋಳಿ ಮಡಲ ನಿವಾಸಿ ರಝಾಕ್ ಅವರ ಪುತ್ರ ಮೊಹಮ್ಮದ್ ಅಫೀಲ್ (AFIL) ಈ ಸೃಜನಶೀಲ ಪ್ರಯತ್ನ ನಡೆಸಿದ ಯುವಕ. ಎಸ್‌ಎಸ್‌ಎಲ್‌ಸಿ ಬಳಿಕ ಆಟೋಮೊಬೈಲ್ ಕೋರ್ಸ್ ಪೂರ್ಣಗೊಳಿಸಿರುವ ಅಫೀಲ್ ಅವರಿಗೆ ಬಾಲ್ಯದಿಂದಲೇ ಹೊಸ ಹೊಸ ವಸ್ತುಗಳನ್ನು ಪ್ರಯೋಗಿಸುವ ಹಾಗೂ ವಿಭಿನ್ನ ಮಾದರಿಗಳನ್ನು ಸೃಷ್ಟಿಸುವ ಆಸಕ್ತಿ ಇತ್ತು. ಈ ಬಾರಿ ಸ್ವಾತಂತ್ರ್ಯೋತ್ಸವದ - [ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು,ಸಕಾರಾತ್ಮಕ ಬದಲಾವಣೆಯ ಹರಿಕಾರರಾಗಬೇಕು: ಡಾ. ಮಾಲಿನಿ ಹೆಬ್ಬಾರ್](https://nammamedia24x7.in/national/karnataka/mangalore/28218/) - ಮಂಗಳೂರು, ಆಗಸ್ಟ್ 14: ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶಗಳನ್ನು ಗುರುತಿಸಿ ಸದುಪಯೋಗಪಡಿಸಿಕೊಳ್ಳುವುದು, ವಿವೇಚನೆಯಿಂದ ಸೂಕ್ತ ಆಯ್ಕೆಗಳನ್ನು ಮಾಡಿಕೊಳ್ಳುವುದು ಹಾಗೂ ಆ ಆಯ್ಕೆಗಳ ಮೂಲಕ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಯನ್ನು ರೂಪಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ಮಾಲಿನಿ ಎನ್. ಹೆಬ್ಬಾರ್ ಹೇಳಿದರು.ಕೆನರಾ ಕಾಲೇಜು (ಸ್ವಾಯತ್ತ), ಮಂಗಳೂರು ಇದರ ಸ್ಟೂಡೆಂಟ್ ವೆಲ್ಫೇರ್ ಕೌನ್ಸಿಲ್ ಹಾಗೂ ಲಲಿತ ಕಲಾ ಸಂಘದ ವತಿಯಿಂದ ನಗರದ ಟಿ.ವಿ. ರಾಮನ್ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಟೂಡೆಂಟ್ - [ಮುಳಿಯಾರ್‌ನಲ್ಲಿ ಬಿಜೆಪಿ ತಿರಂಗಾ ಯಾತ್ರೆ; ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿರುಚಲು ಅವಕಾಶವಿಲ್ಲ: ಪಿ.ಆರ್. ಸುನಿಲ್](https://nammamedia24x7.in/national/kerala/kasragod/28213/) - ಕಾಸರಗೋಡು: ಬಿಜೆಪಿ ಮುಳಿಯಾರ್ ಮಂಡಲ ಸಮಿತಿಯ ವತಿಯಿಂದ ಪಳ್ಳತ್ತಿಂಕಾಲ್‌ನಿಂದ ಕುಟ್ಟಿಕೋಲ್‌ವರೆಗೆ ತಿರಂಗಾ ಯಾತ್ರೆ ನಡೆಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್ ಯಾತ್ರೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಿ.ಆರ್. ಸುನಿಲ್, ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಇತಿಹಾಸವನ್ನು ತಿರುಚುವ ಮುಸ್ಲಿಂ ಲೀಗ್‌ನ ಪ್ರಯತ್ನಗಳಿಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ತೀವ್ರಗಾಮಿ ಧಾರ್ಮಿಕ ಸಂಘಟನೆಗಳ ಅನುಯಾಯಿಗಳನ್ನು ಓಲೈಸುವ ಉದ್ದೇಶದಿಂದ ಎಡ ಹಾಗೂ ಬಲ ಮೈತ್ರಿಕೂಟಗಳು ‘ವಂದೇ ಮಾತರಂ’ ಮತ್ತು ವಿ.ಡಿ. ಸಾವರ್ಕರ್ ಅವರನ್ನು ಅವಮಾನಿಸಲು - [ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಸಿಬ್ಬಂದಿಯ ಜೀವ ಉಳಿಸಿದ 5ನೇ ತರಗತಿ ಬಾಲಕ](https://nammamedia24x7.in/national/karnataka/mangalore/28209/) - ಮಂಗಳೂರು:ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ಸಂಭವಿಸಬಹುದಾಗಿದ್ದ ಅನಾಹುತವನ್ನು ತಪ್ಪಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ತಕ್ಷಣ ಪರಿಸ್ಥಿತಿಯನ್ನು ಗಮನಿಸಿದ್ದಾನೆ. ತಡಮಾಡದೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ಮನ್ವಿತ್, ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಿದ್ದಾನೆ. ಬಾಲಕನ - [ಯುಎಇಯಲ್ಲಿ 30ನೇ ವರ್ಷಕ್ಕೆ ಕಾಲಿಟ್ಟ ತುಂಬೆ ಗ್ರೂಪ್](https://nammamedia24x7.in/national/karnataka/mangalore/28205/) - ಮಂಗಳೂರು / ಅಜ್ಮಾನ್, ಆ.14: 1997ರಲ್ಲಿ ಡಾ. ತುಂಬೆ ಮೊಯ್ದೀನ್ ಅವರಿಂದ ಸ್ಥಾಪನೆಯಾದ ತುಂಬೆ ಗ್ರೂಪ್ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ 30ನೇ ವರ್ಷಕ್ಕೆ ಕಾಲಿಟ್ಟಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮುಂಚೂಣಿ ಪ್ರಯತ್ನವಾಗಿ ಆರಂಭಗೊಂಡ ಸಂಸ್ಥೆ, ಇದೀಗ ದುಬೈ ಪ್ರಧಾನ ಕಚೇರಿಯೊಂದಿಗೆ ಶಿಕ್ಷಣ, ಆರೋಗ್ಯ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಶೈಕ್ಷಣಿಕ–ಆರೋಗ್ಯ ಸಮೂಹವಾಗಿ ಬೆಳೆದಿದೆ. ಅಜ್ಮಾನ್‌ನ ಆಡಳಿತ ಕುಟುಂಬದ ಆಹ್ವಾನದ ಮೇರೆಗೆ ಡಾ. ತುಂಬೆ ಮೊಯ್ದೀನ್ ಅವರು ಖಾಸಗಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಜವಾಬ್ದಾರಿ ವಹಿಸಿಕೊಂಡಿದ್ದರು. - [ನಾಗರ ಪಂಚಮಿ – ನಾಡಿಗೆಲ್ಲ ಹಬ್ಬ, ರೈತನ ಮಿತ್ರನಿಗೆ ಕೃತಜ್ಞತೆಯ ಹಬ್ಬ](https://nammamedia24x7.in/artical/28198/) - ಶ್ರಾವಣ ಮಾಸ ಆರಂಭವಾಯಿತು ಎಂದಾಕ್ಷಣ ಹಬ್ಬಗಳು ಸಾಲು ಸಾಲಾಗಿ ಒಂದರ ಹಿಂದೆ ಒಂದರಂತೆ ಬರತೊಡಗುತ್ತವೆ. ಮಳೆಗಾಲದ ಈ ಸಮಯದಲ್ಲಿಯೇ ನಮ್ಮ ಹಬ್ಬಗಳು ಹೆಚ್ಚಾಗಿ ಬರುವುದಕ್ಕೆ ಕಾರಣವೇನು ಎಂಬುದನ್ನು ಅರಿಯುವ ಕುತೂಹಲವೂ ಮೂಡುತ್ತದೆ.ನಮ್ಮ ಹಬ್ಬಗಳು ಕೇವಲ ಸಂಪ್ರದಾಯ ಮತ್ತು ಆಚರಣೆಗಳಿಗೆ ಸೀಮಿತವಾಗಿಲ್ಲ. ಅವುಗಳ ಹಿಂದೆ ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ವೈಜ್ಞಾನಿಕ ಚಿಂತನೆಗಳೂ ಅಡಗಿವೆ. ಪೂರ್ವಜರು ಆಚರಣೆಯ ರೂಪದಲ್ಲಿ ನಮಗೆ ನೀಡಿದ ಈ ಮೌಲ್ಯಗಳನ್ನು ಅರಿತು, ಮುಂದಿನ ಪೀಳಿಗೆಗೆ ವರ್ಗಾಯಿಸುವುದು ನಮ್ಮೆಲ್ಲರ ಜವಾಬ್ದಾರಿ. ಶ್ರಾವಣ ಮಾಸದ ಆರಂಭದಲ್ಲಿಯೇ ಬರುವ - [ಮಂಗಲ್ಪಾಡಿಯಲ್ಲಿ ಇಂದು ‘ವೈಬ್ ಪಾರ್ಕ್’ ಉದ್ಘಾಟನೆ: ಆರೋಗ್ಯ, ಮನರಂಜನೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಒಂದೇ ವೇದಿಕೆ](https://nammamedia24x7.in/national/kerala/kasragod/28195/) - ಮಂಗಲ್ಪಾಡಿ: ಪಚ್ಚಂಬಳ ಪ್ರದೇಶದ ಜನರ ಆರೋಗ್ಯ, ಮನರಂಜನೆ ಹಾಗೂ ಸಾಮಾಜಿಕ ಸಂವಹನವನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಿರುವ ‘ವೈಬ್ ಪಾರ್ಕ್’ ಇಂದು ಸಾರ್ವಜನಿಕರಿಗೆ ಸಮರ್ಪಣೆಯಾಗಲಿದೆ. ಸಂಜೆ 5 ಗಂಟೆಗೆ ಸಚಿವ ಕೆ.ಎಂ. ಶಾಜಿ ಪಾರ್ಕ್‌ನ್ನು ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಯೋವೃದ್ಧರು, ಮಕ್ಕಳು, ಯುವತಿಯರು, ಯುವಕರು ಹಾಗೂ ಕುಟುಂಬದವರು ಸಮಾನವಾಗಿ ಬಳಸಿಕೊಳ್ಳುವಂತೆ ವಿವಿಧ ಸೌಲಭ್ಯಗಳನ್ನು ಒಂದೇ ಕೇಂದ್ರದಲ್ಲಿ ಸಮನ್ವಯಗೊಳಿಸಿ ‘ವೈಬ್ ಪಾರ್ಕ್’ ನಿರ್ಮಿಸಲಾಗಿದೆ. ವಿಶ್ರಾಂತಿ, ವ್ಯಾಯಾಮ, ಮನರಂಜನೆ, ಕ್ರೀಡಾ - [ತಾನೂರು ಕಸ್ಟಡಿ ಸಾವು ಪ್ರಕರಣ: ತಾಮಿರ್ ಜಿಫ್ರಿಯನ್ನು ಜೀಪ್‌ಗೆ ಕರೆದೊಯ್ಯುವ ಸಿಸಿಟಿವಿ ದೃಶ್ಯ ಬಹಿರಂಗ](https://nammamedia24x7.in/national/kerala/28192/) - ಮಲಪ್ಪುರಂ : ಮಲಪ್ಪುರಂ ತಾನೂರಿನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ವೇಳೆ ಮಾದಕವಸ್ತು ಪ್ರಕರಣದ ಆರೋಪಿ ತಾಮಿರ್ ಜಿಫ್ರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಸಿಸಿಟಿವಿ ದೃಶ್ಯಗಳು ಇದೀಗ ಬಹಿರಂಗವಾಗಿವೆ. ತಾಮಿರ್ ಜಿಫ್ರಿ ಮೃತಪಟ್ಟ ರಾತ್ರಿ ತಾನೂರು ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಗಳು ಹೊರಬಂದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಹೊತ್ತುಕೊಂಡು ಹೋಗಿ ಪೊಲೀಸ್ ಜೀಪ್‌ಗೆ ಹತ್ತಿಸುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಜೀಪ್‌ಗೆ ಹತ್ತಿಸಿದ ಬಳಿಕವೂ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿರುವುದು ದೃಶ್ಯಗಳಿಂದ ಸ್ಪಷ್ಟವಾಗಿದೆ. ಬೆಳಗಿನ 4.18ಕ್ಕೆ ತಾಮಿರ್ ಜಿಫ್ರಿಯನ್ನು ಜೀಪ್‌ಗೆ - [ಲುಂಗಿವಾಲ’ ಹೇಳಿಕೆ ವಿವಾದ: ಕಾಂಗ್ರೆಸ್ ನಾಯಕರೂ ಬಿಜೆಪಿ ಸಂಸದರೂ ಮೂರ್ಖರು ಎಂದ ರಾಜೀವ್ ಚಂದ್ರಶೇಖರ್](https://nammamedia24x7.in/national/kerala/28189/) - ತಿರುವನಂತಪುರ: ರಾಜ್ಯಸಭೆಯಲ್ಲಿ ಸಿಪಿಐ(ಎಂ) ಸದಸ್ಯ ಡಾ. ಜಾನ್ ಬ್ರಿಟ್ಟಾಸ್ ವಿರುದ್ಧ ‘ಲುಂಗಿವಾಲ’ ಎಂಬ ಹೇಳಿಕೆ ನೀಡಿದ ಬಿಜೆಪಿ ಸಂಸದೆ ಸುಷ್ಮಿತಾ ದೇವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ‘ಮೂರ್ಖ’ ಎಂದು ಟೀಕಿಸಿದ್ದಾರೆ. ತಮ್ಮ ವಿರುದ್ಧವೂ ಈ ಹಿಂದೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ‘ಲುಂಗಿವಾಲ’ ಎಂಬ ಹೇಳಿಕೆ ನೀಡಿದ್ದರು. ಆ ಹೇಳಿಕೆ ನೀಡಿದ್ದ ಜೈರಾಮ್ ರಮೇಶ್ ಕೂಡ ಮೂರ್ಖರು ಎಂದು ರಾಜೀವ್ ಚಂದ್ರಶೇಖರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜೈರಾಮ್ ರಮೇಶ್ ಈ ಹೇಳಿಕೆ ನೀಡಿದ್ದರೂ ತಾವು ಅದಕ್ಕೆ - [ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರಕಟ; 1,057 ಮಂದಿಗೆ ಗೌರವ](https://nammamedia24x7.in/national/kerala/28186/) - ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕಗಳನ್ನು ಘೋಷಿಸಲಾಗಿದೆ. ವಿವಿಧ ಪಡೆಗಳ ಒಟ್ಟು 1,057 ಸಿಬ್ಬಂದಿ ಧೈರ್ಯ ಮತ್ತು ಅತ್ಯುತ್ತಮ ಸೇವೆಗಾಗಿ ಪದಕಗಳಿಗೆ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಕೇರಳದಿಂದ ಶಶಿಧರನ್ ಶಂಕರನ್ (SP) ಅವರು ಶೌರ್ಯ ಪದಕಕ್ಕೆ ಅರ್ಹರಾಗಿದ್ದಾರೆ. ಶ್ಲಾಘನೀಯ ಸೇವೆಗಾಗಿ ರಾಜ್‌ಪಾಲ್ ಮೀಣ (IG), ಬಿನು ಆರ್. ಪಿಳ್ಳೈ (SP), ರವಿಕುಮಾರ್ ವಿ.ಆರ್. (DySP), ಉಜ್ವಲ್ ಕುಮಾರ್ ಜಿ. (SP), ಜ್ಯೋತಿಷ್ ಕುಮಾರ್ ಎಸ್.ಎಲ್. (SI) ಮತ್ತು ಸುರೇಶ್ ಬಾಬು (DySP) - [ಬ್ರಹ್ಮರಕೂಟ್ಲು ಅಕ್ರಮ ಟೋಲ್ ತೆರವಿಗೆ ಆಗ್ರಹಿಸಿ ಆ.18ರಂದು ಡಿಸಿ ಕಚೇರಿ ಚಲೋ](https://nammamedia24x7.in/national/karnataka/28182/) - ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಆ.18ರಂದು ‘ಡಿಸಿ ಕಚೇರಿ ಚಲೋ’ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2005ರಲ್ಲಿ ಸುರತ್ಕಲ್–ಬಿ.ಸಿ.ರೋಡ್ ಚತುಷ್ಪಥ ಹೆದ್ದಾರಿ ಕಾಮಗಾರಿ ಆರಂಭವಾಗಿದ್ದು, ನವಯುಗ ಕನ್ಸ್ಟ್ರಕ್ಷನ್ ಸಂಸ್ಥೆ ಎಂಟು ವರ್ಷಗಳ ಕಾಲ ಕಾಮಗಾರಿ ನಡೆಸಿತ್ತು. ಕಾಮಗಾರಿ ಸಂಪೂರ್ಣಗೊಳ್ಳುವ ಮುನ್ನವೇ ಟೋಲ್ ಸಂಗ್ರಹ ಆರಂಭಿಸಲಾಗಿದ್ದು, ಬಳಿಕ ಕಳೆದ 13 ವರ್ಷಗಳಿಂದ ನಿರಂತರವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು - [ಪೊಲೀಸರಿಗೆ ಜನಸ್ನೇಹಿ ರೂಪ: ‘ಮೈ ಪೊಲೀಸ್ ಸ್ಟೇಷನ್’ ಯೋಜನೆಗೆ ಇಂದು ಚಾಲನೆ](https://nammamedia24x7.in/national/kerala/28179/) - ರಾಜ್ಯ ಪೊಲೀಸರಿಗೆ ಜನಸ್ನೇಹಿ ರೂಪ ನೀಡುವ ‘ಮೈ ಪೊಲೀಸ್ ಸ್ಟೇಷನ್’ ಯೋಜನೆಗೆ ಇಂದು ಚಾಲನೆ ದೊರೆಯಲಿದೆ. ರಾಜ್ಯಮಟ್ಟದ ಉದ್ಘಾಟನೆಯನ್ನು ತಿರುವನಂತಪುರದ ಪೇರೂರುಕಡ ಪೊಲೀಸ್ ಠಾಣೆಯಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ನೆರವೇರಿಸಿದರು. ದೂರುದಾರರು ಆತ್ಮವಿಶ್ವಾಸದಿಂದ ಪೊಲೀಸ್ ಠಾಣೆಗೆ ಪ್ರವೇಶಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಂತಹ ಸೇವಾ ಕೇಂದ್ರಗಳಾಗಿ ಪೊಲೀಸ್ ಠಾಣೆಗಳನ್ನು ಪರಿವರ್ತಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದು ಪ್ರಜಾಸತ್ತಾತ್ಮಕ ಪೊಲೀಸ್ ವ್ಯವಸ್ಥೆಯತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಗೃಹ ಸಚಿವ ರಮೇಶ್ ಚೆನ್ನಿತ್ತಲ ಟ್ವೆಂಟಿಫೋರ್‌ಗೆ ತಿಳಿಸಿದರು. ಪೊಲೀಸ್ ಠಾಣೆಗಳಿಗೆ ಆಗಮಿಸುವ ಸಾಮಾನ್ಯ - [2027ರ ಜನಗಣತಿ: ಕೇಂದ್ರ ಸರ್ಕಾರದಿಂದ 40 ಪ್ರಶ್ನೆಗಳ ಪ್ರಶ್ನಾವಳಿ ಬಿಡುಗಡೆ](https://nammamedia24x7.in/national/28176/) - ನವದೆಹಲಿ: ಜನಗಣತಿಗಾಗಿ ಕೇಂದ್ರ ಸರ್ಕಾರವು 40 ಪ್ರಶ್ನೆಗಳನ್ನು ಒಳಗೊಂಡ ಪ್ರಶ್ನಾವಳಿಯನ್ನು ಬಿಡುಗಡೆ ಮಾಡಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜನಗಣತಿಯಲ್ಲಿ ಜಾತಿ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತಿದೆ. ಕೋವಿಡ್ ಲಸಿಕೆ ಪಡೆದ ಸ್ಥಳ, ಬ್ಯಾಂಕ್ ಖಾತೆಗಳು ಹಾಗೂ ಡಿಜಿಟಲ್ ಸಾಕ್ಷರತೆ ಸೇರಿದಂತೆ ಹಲವು ಮಾಹಿತಿಗಳನ್ನು ಪ್ರಶ್ನಾವಳಿಯಲ್ಲಿ ಸೇರಿಸಲಾಗಿದೆ. ಆಧಾರ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಸೇರಿದಂತೆ ವಿವಿಧ ಗುರುತಿನ ದಾಖಲೆಗಳ ಮಾಹಿತಿಯನ್ನೂ ಸಂಗ್ರಹಿಸಲಾಗುತ್ತದೆ. ಸ್ವಾತಂತ್ರ್ಯಾನಂತರ ನಡೆಯುತ್ತಿರುವ ಎಂಟನೇ ಜನಗಣತಿ ಪ್ರಕ್ರಿಯೆ ನಾಳೆಯಿಂದ ಆರಂಭವಾಗಲಿದೆ. ಜನಗಣತಿ ಮಾಹಿತಿ ಸಂಗ್ರಹಿಸಲು - [ಯುಪಿಎಸ್‌ಟಿ ಅಭ್ಯರ್ಥಿಗಳ ಪ್ರತಿಭಟನೆ ಅಂತ್ಯ: ಶಿಕ್ಷಣ ಸಚಿವರೊಂದಿಗೆ ಮಾತುಕತೆಯಲ್ಲಿ ಒಮ್ಮತ](https://nammamedia24x7.in/national/kerala/28171/) - ಸಚಿವಾಲಯದ ಮುಂಭಾಗದಲ್ಲಿ ಯುಪಿಎಸ್‌ಟಿ (UPST) ಅಭ್ಯರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ. ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಅವರೊಂದಿಗೆ ನಡೆದ ಚರ್ಚೆಯ ಬಳಿಕ ಪ್ರತಿಭಟನೆ ಹಿಂಪಡೆಯಲು ಅಭ್ಯರ್ಥಿಗಳು ನಿರ್ಧರಿಸಿದರು. ಸಮಸ್ಯೆ ಪರಿಹರಿಸಲು ಸರ್ಕಾರವು 45 ದಿನಗಳ ಕಾಲಾವಕಾಶ ಕೋರಿದೆ. ಖಾಲಿ ಹುದ್ದೆಗಳಿಲ್ಲದೆ ಪಿಎಸ್‌ಸಿ ಅಧಿಸೂಚನೆ ಹೊರಡಿಸುವುದನ್ನೂ ತಪ್ಪಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಮಾಡೆಲ್ ರೆಸಿಡೆನ್ಶಿಯಲ್ ಶಾಲೆಗಳು ಮತ್ತು ಮೀನುಗಾರಿಕಾ ಶಾಲೆಗಳಲ್ಲಿ ಯುಪಿ ಶಿಕ್ಷಕರ ನೇಮಕಾತಿ ಕುರಿತು ಪರಿಶೀಲನೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ನಿರ್ದೇಶಕರಿಗೆ (DGE) ಸೂಚನೆ ನೀಡಲಾಗಿದೆ. ಪ್ರಸ್ತುತ - [ಆ.16ರಂದು ಪಿಲಿಕುಳದಲ್ಲಿ ‘ಆಟಿಕೂಟ’ ಕಾರ್ಯಕ್ರಮ ನಶಿಸಿಹೋಗುತ್ತಿರುವ ‘ಹೌಂದೇರಾಯನ ಓಲಗ’ ಜಾನಪದ ನೃತ್ಯ ಪ್ರದರ್ಶನ](https://nammamedia24x7.in/national/karnataka/mangalore/28164/) - ಮಂಗಳೂರು: ಪಿಲಿಕುಳ ಸಂಸ್ಕೃತಿ ಗ್ರಾಮದ ಗುತ್ತು ಮನೆಯಲ್ಲಿ ಆ.16ರಂದು ಸಾಂಪ್ರದಾಯಿಕ ‘ಆಟಿಕೂಟ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪಾರಂಪಳ್ಳಿ ಶ್ರೀ ಗುರು ಮಾರುತಿ ಹೌಂದೇರಾಯನ ಜನಪದ ನೃತ್ಯ ತಂಡದಿಂದ ನಶಿಸಿಹೋಗುತ್ತಿರುವ ವಿಶಿಷ್ಟ ಜಾನಪದ ನೃತ್ಯ ಪ್ರಕಾರವಾದ ‘ಹೌಂದೇರಾಯನ ಓಲಗ’ವನ್ನು ಪ್ರಸ್ತುತಪಡಿಸಲಾಗುವುದು. ಜನಪದ ಕಲೆ, ಆಚರಣೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಈ - [ಆ.20ರಂದು ಮಂಗಳೂರಿನಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ](https://nammamedia24x7.in/national/karnataka/mangalore/28161/) - ಮಂಗಳೂರು:ಯುವಜನತೆಯಲ್ಲಿ ಕೊಂಕಣಿ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕೊಂಕಣಿ ಮಾನ್ಯತಾ ದಿವಸದ ಅಂಗವಾಗಿ ಆ.20ರಂದು ಬೆಳಗ್ಗೆ 9ಕ್ಕೆ ವಿಶ್ವ ಕೊಂಕಣಿ ಕೇಂದ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಡಾ. ಕಸ್ತೂರಿ ಮೋಹನ್ ಪೈ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಸುತ್ತಮುತ್ತಲಿನ ಪ್ರೌಢಶಾಲೆಗಳ 6ರಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಒಳಗೊಂಡ 10 - [ಮಂಗಳೂರಿನಲ್ಲಿ ಸ್ಯಾಟಲೈಟ್‌ ಫೋನ್‌ಗೆ ಉತ್ತಮ ಸ್ಪಂದನೆ](https://nammamedia24x7.in/national/karnataka/mangalore/28155/) - ಮಂಗಳೂರು: ಭಾರತ್‌ ಸಂಚಾರ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) ಇತ್ತೀಚೆಗೆ ಪರಿಚಯಿಸಿರುವ ವಿಶೇಷ ಸ್ಯಾಟಲೈಟ್‌ ಫೋನ್‌ ಸೇವೆಗೆ ಮಂಗಳೂರಿನಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಬಿಎಸ್‌ಎನ್‌ಎಲ್‌ ಮಂಗಳೂರು ವಿಭಾಗದ ಮಹಾ ಪ್ರಬಂಧಕ ಹೇಮಂತ್‌ ಸದಾಶಿವ ಬೊರಲೆ ತಿಳಿಸಿದ್ದಾರೆ. ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಮೊಬೈಲ್‌ ಜಾಲ, ಬ್ರಾಡ್‌ಬ್ಯಾಂಡ್‌ ಅಥವಾ ಭೂಆಧಾರಿತ ಸಂವಹನ ಸೌಲಭ್ಯಗಳಿಲ್ಲದ ಪ್ರದೇಶಗಳಲ್ಲಿಯೂ ಸ್ಯಾಟಲೈಟ್‌ ಫೋನ್‌ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ. ದುರ್ಗಮ ಪ್ರದೇಶಗಳು, ವಿಪತ್ತು ನಿರ್ವಹಣೆ, ತುರ್ತು ಪ್ರತಿಕ್ರಿಯೆ ಹಾಗೂ ಪ್ರಮುಖ - [ಮಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಪೊಲೀಸ್ ಬಿಸಿ](https://nammamedia24x7.in/national/karnataka/mangalore/28156/) - ಮಂಗಳೂರು, ಆ.14: ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಯ ಭಾಗವಾಗಿ ಪಾದಚಾರಿಗಳ ಸುರಕ್ಷತೆ ಮತ್ತು ಸಾರ್ವಜನಿಕ ವಾಹನಗಳ ನಿರ್ಬಂಧರಹಿತ ಸಂಚಾರಕ್ಕೆ ಅಡ್ಡಿಯಾಗುವ ನೋ-ಪಾರ್ಕಿಂಗ್, ಫುಟ್‌ಪಾತ್ ಪಾರ್ಕಿಂಗ್, ಅನಧಿಕೃತ ಪಾರ್ಕಿಂಗ್, ಎರಡು ಬದಿಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ವಿವಿಧ ಪಾರ್ಕಿಂಗ್ ನಿಯಮ ಉಲ್ಲಂಘನೆಗಳ ವಿರುದ್ಧ ಜೂನ್ 2026ರಿಂದ ಇದುವರೆಗೆ ಒಟ್ಟು - [ಉಡುಪಿ ಜಿಲ್ಲೆಯಲ್ಲಿ ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ಶ್ರೀಮತಿ ರಮಿತಾ ಸೂರ್ಯವಂಶಿ](https://nammamedia24x7.in/national/karnataka/28150/) - ಹಿಂದೂ ಸಂಘಟನೆಯ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿರುವ ಜಿಲ್ಲಾಡಳಿತದ ನಡೆ ತೀವ್ರ ಖಂಡನೀಯ. ರಾಜ್ಯ ಸರ್ಕಾರವು ಜಿಲ್ಲಾಡಳಿತವನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದು, ತನ್ನ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದೆ. ಸರ್ಕಾರವು ಪದೇ ಪದೇ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದು, ಇಂತಹ - [ಪಿಂಚಣಿದಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ](https://nammamedia24x7.in/national/karnataka/28147/) - ಉಡುಪಿ: ಭವಿಷ್ಯ ನಿಧಿ ಪಿಂಚಣಿದಾರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಭವಿಷ್ಯ ನಿಧಿ ಪಿಂಚಣಿದಾರರ ಉಡುಪಿ ವಲಯ ಸಮಿತಿ (ಸಿಐಟಿಯು) ನೇತೃತ್ವದಲ್ಲಿ ಗುರುವಾರ ನಗರದ ಭವಿಷ್ಯ ನಿಧಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬಳಿಕ ಪಿಂಚಣಿದಾರರು ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಪ್ರತಿಭಟನಾ ಸಭೆಯಲ್ಲಿ ಸೌತ್ ಕೆನರಾ ಬೀಡಿ ವರ್ಕರ್ಸ್ ಫೆಡರೇಶನ್ ಜಿಲ್ಲಾ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಹಾಗೂ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ - [ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನಲ್ಲಿ ಕಾಲೇಜಿನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆ](https://nammamedia24x7.in/national/karnataka/mangalore/28146/) - ಮಂಗಳೂರು:ನಗರದ ಪ್ರತಿಷ್ಠಿತ ಯುನಿವರ್ಸಿಟಿ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಗುವುದು. ಆ.15ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯವಂತ ನಾಯಕ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ನಿವೃತ್ತ ಭಾರತೀಯ ಸೇನೆಯ ಕರ್ನಲ್ ಮನೋಜ್ ಆರ್. ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎನ್‌ಸಿಸಿ ಆರ್ಮಿ ವಿಭಾಗದ ಎಎನ್‌ಒ *ಮೇಜರ್ ಡಾ. ಜಯರಾಜ್ ಎನ್., ದೈಹಿಕ ಶಿಕ್ಷಣ ವಿಭಾಗದ **ಡಾ. ಹರಿದಾಸ ಕೂಳೂರು, ಎನ್‌ಸಿಸಿ ನೌಕಾ ವಿಭಾಗದ ಎಎನ್‌ಒ - [ಯಕ್ಷಗಾನ ಅಕಾಡೆಮಿಯ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆ](https://nammamedia24x7.in/national/karnataka/mangalore/28139/) - ಈ ಬಾರಿ ಯಕ್ಷಗಾನ ಅಕಾಡೆಮಿ ಘೋಷಿಸಿರುವ ಯಕ್ಷಸಿರಿ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಕೋಡಪದವು ಕುಕ್ಕಿಲ ನಿವಾಸಿ ಪರಂಪರೆಯ ಶೈಲಿಯ ಹವ್ಯಾಸಿ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಆಯ್ಕೆಗೊಂಡಿದ್ದಾರೆ. ಸುಮಾರು 39 ವರ್ಷಗಳಿಂದ ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ 55 ವರ್ಷದ ಹವ್ಯಾಸಿ ಮಹಿಳಾ ಭಾಗವತೆ ದುರ್ಗಾಪರಮೇಶ್ವರಿ ಕುಕ್ಕಿಲ ಅವರು ಪ್ರಸಿದ್ಧ ಭಾಗವತ ಮಾಂಬಾಡಿ ನಾರಾಯಣ ಭಾಗವತರ ಮೊಮ್ಮಗಳು (ಮಗಳ ಮಗಳು). ಹಾಗೂ ಬಂಟ್ವಾಳ ತಾಲೂಕಿನ ಕೋಡಪದವು ನಿವಾಸಿ ಪ್ರಗತಿಪರ ಕೃಷಿಕ ಪುರಂದರವಿಠಲ ಕುಕ್ಕಿಲ ಅವರ ಪತ್ನಿ.ಕಾಸರಗೋಡು ಜಿಲ್ಲೆಯ ಬಾಯಾರು ಗ್ರಾಮದ ಕೆರೆಮೂಲೆ - [ನಾಟಕ ಕಲಾವಿದರು,ಸಂಗೀತಗಾರರ ಮಾಹಿತಿಗಾಗಿ ಕೋರಿಕೆ](https://nammamedia24x7.in/national/karnataka/28133/) - ಕನ್ನಡ ಭಾಷೆಯಲ್ಲಿ ನಾಟಕಗಳಲ್ಲಿ ನಟರಾಗಿ ಪಾತ್ರ ಮಾಡಿರುವ, ನಿರ್ದೆಶಕರಾಗಿ ಕೆಲಸ ಮಾಡಿರುವವರು ತಮ್ಮ ಮಾಹಿತಿ ಒದಗಿಸಬೇಕು. ಸಂಗೀತ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರು ಸಹ‌ ತಮ್ಮ ಮಾಹಿತಿ ನೀಡಬಹುದು. ತಮ್ಮ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವದು. ಸೂಕ್ತವಾದವುಗಳನ್ನು ಪತ್ರಿಕೆಯಲ್ಲಿ ಲೇಖನವಾಗಿ ಪ್ರಕಟಿಸಲಾಗುವದು. ನಾಟಕ ಕ್ಷೇತ್ರ ಮತ್ತು ಸಂಗೀತ ಕ್ಷೇತ್ರದ ಸಾಧಕರು ತಮ್ಮ ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ಜನನ ದಿನಾಂಕ, ಜನನ ಗ್ರಾಮ, ಆಯಾ ಕ್ಷೇತ್ರದಲ್ಲಿ ತಮಗೆ ಆಸಕ್ತಿ ಬಂದಿರುವ ವಿವರಗಳನ್ನು ನೀಡಬೇಕು. ಸಾಧನೆ - [ಡಾ.ವಹಿದಾ ಸುಲ್ತಾನರಿಗೆ ಮಂಗಳೂರು ವಿ.ವಿ. ನುಡಿನಮನ](https://nammamedia24x7.in/national/karnataka/mangalore/28132/) - ಕೊಣಾಜೆ:ಇತ್ತೀಚೆಗೆ ಮೈಸೂರಿನಲ್ಲಿ ನಿಧನರಾದ ಮಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕಿ ಡಾ.ವಹಿದಾ ಸುಲ್ತಾನ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಎಂಸಿಜೆ ವಿಭಾಗದ ವತಿಯಿಂದ ಶ್ರದ್ಧಾಂಜಲಿ ಸಭೆ ನುಡಿನಮನ ಕಾರ್ಯಕ್ರಮ ನಡೆಯಿತು. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ನುಡಿನಮನ ಸಲ್ಲಿಸಿ ಮಾತನಾಡಿ ಪ್ರಾಮಾಣಿಕತೆ, ವಿನಯತೆ ಹಾಗೂ ಸರಳ ವ್ಯಕ್ತಿತ್ವದ ಸಹೃದಯಿ ಪ್ರಾಧ್ಯಾಪಕಿಯಾಗಿದ್ದ ಡಾ.ವಹಿದಾ ಸುಲ್ತಾನ ಮಂಗಳೂರು ವಿ.ವಿ.ಯಲ್ಲಿ ಅನೇಕ ಜವಬ್ಧಾರಿಯೊಂದಿಗೆ ಉತ್ತಮ ಆಡಳಿತಗಾರರೂ ಆಗಿದ್ದರು. ವಿದ್ಯಾರ್ಥಿಗಳಿಗೆ, ಬಡಮಕ್ಕಳಿಗೆ ಸಂಕಷ್ಟಗಳು ಎದುರಾದಾಗ ಸಹಾಯ ಮಾಡುವ ತಾಯಿ ಹೃದಯ ಅವರದ್ದಾಗಿತ್ತು. ಅವರ ಕೊಡುಗೆ, - [ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ದಸ್ತಗಿರಿ](https://nammamedia24x7.in/national/karnataka/28126/) - ವೇಣೂರು: 2008ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ 457 ಮತ್ತು 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಶರೀಪ್ (46) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿ ಸಂಖ್ಯೆ 535/2016ರಂತೆ ನ್ಯಾಯಾಲಯದ ವಾರಂಟ್ ಜಾರಿಯಾಗಿತ್ತು. ಆಗಸ್ಟ್ 13ರಂದು ವೇಣೂರು ಠಾಣೆಯ ಎಎಸ್‌ಐ ಬೆಣ್ಣಿಚನ್, ಪಿಸಿ ಬಸವರಾಜ್ ಹಾಗೂ ಬೆಳ್ತಂಗಡಿ ಉಪವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಂ. ಅವರ ತಂಡ - [34ನೇ ನೆಕ್ಕಿಲಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಅಸಮರ್ಪಕ ತಾಜ್ಯ ನಿರ್ವಹಣೆಯ ಬಗ್ಗೆ ಪುತ್ತಿಲ ಪರಿವಾರದಿಂದ ತಾಜ್ಯ ಘಟಕ ಕ್ಕೆ ಭೇಟಿ ಹಾಗೂ ಸಮರ್ಪಕ ನಿರ್ವಹಿಸಲು ಮನವಿ](https://nammamedia24x7.in/national/karnataka/mangalore/28124/) - 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೊದಲಿನಂತೆ ಪ್ರತಿದಿನ ಕಸ ಸಂಗ್ರಹಣೆ ಹಾಗೂ ಡೈಪರ್‌ಗಳನ್ನು ಪ್ರತಿದಿನ ಸಂಗ್ರಹಿಸುವಂತೆ ಮತ್ತು ಶಾಂತಿನಗರ ದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಜ್ಯ ನಿರ್ವಹಣೆ ಘಟಕದಲ್ಲಿ ನಿರ್ವಹಣೆ ಸರಿಯಾಗಿ ನಿರ್ವಹಿಸದೆ ಗಬ್ಬು ವಾಸನೆ ಯಿಂದ ಸ್ಥಳೀಯ ನಿವಾಸಿಗಳಿಗೆ ಅರೋಗ್ಯ ಸಮಸ್ಯೆ ಉಂಟಾಗುವ ಸಂಭವ ಇರುವ ಕಾರಣ ಈ ಕೂಡಲೇ ಸಮರ್ಪಕ ನಿರ್ವಹಣೆ ಮಾಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರೊಂದಿಗೆ ಪಂಚಾಯತ್ ಎದುರು ಪ್ರತಿಭಟನೆ ನಡೆಸುವ ಬಗ್ಗೆ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ - [ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳು ವಶಕ್ಕೆ](https://nammamedia24x7.in/uncategorized/28117/) - ದಿನಾಂಕ 12.08.2026 ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57 ಗ್ರಾಂ ನಿಷೇಧಿತ ಎಂ.ಡಿ.ಎಂ.ಎ ಹಾಗೂ 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ 5 ಮೊಬೈಲ್‌ ಗಳು ಸೇರಿದಂತೆ ಒಟ್ಟು 4 ಲಕ್ಷ 90 ಸಾವಿರ ಮೌಲ್ಯದ ಸ್ವತ್ತುಗಳನ್ನು - [ದಲಿತ ನಾಯಕರನ್ನು ಅವಮಾನಿಸುವ ಮನೋಭಾವ ಖಂಡನೀಯ: ಕುಳಾಲು ಸುಭಾಶ್ಚಂದ್ರ ಶೆಟ್ಟಿ](https://nammamedia24x7.in/national/karnataka/mangalore/28105/) - ಮಂಗಳೂರು: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ಬಳಿಕ, ಮೈದಾನ ಅಶುದ್ಧಗೊಂಡಿದೆ ಎಂಬ ಅಸಾಂವಿಧಾನಿಕ ಹಾಗೂ ಅವಮಾನಕಾರಿ ಹೇಳಿಕೆ ನೀಡಿ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಶುದ್ಧೀಕರಣ ನಡೆಸಿರುವುದನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ದಲಿತರು ಹಾಗೂ ಶೋಷಿತ ಸಮುದಾಯದ ನಾಯಕರನ್ನು ಅವಮಾನಿಸುವಂತಹ ಮನೋಭಾವ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜಕ್ಕೆ - [ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ - 2026 ಮತ್ತು ಕೇರಳ- ಕರ್ನಾಟಕ ಉತ್ಸವ,ಕೇರಳ- ಕರ್ನಾಟಕ ಭವನ ಶಿಲಾನ್ಯಾಸಕ್ಕೆ ಗಣ್ಯರು ಸಾಂಸ್ಕೃತಿಕ ರಾಯಭಾರಿಗಳು ಸ್ವಾಮೀಜಿಗಳಿಗೆ ಅಹ್ವಾನ](https://nammamedia24x7.in/national/kerala/28113/) - ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ,ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು,ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ,ರಾಷ್ಟ್ರೀಯ,ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ - [ಪತ್ರಿಕಾ ವರದಿ: ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆ ಪುಸ್ತಕ ಬಿಡುಗಡೆ](https://nammamedia24x7.in/national/karnataka/28109/) - ಬೆಂಗಳೂರು: ಪರಿಸರ ಶಿಕ್ಷಣ ಮತ್ತು ವಿಪತ್ತು ನಿರ್ವಹಣೆಯ ಕುರಿತಾದ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರ ಐದನೇ ಕೃತಿ ‘ENVIRONMENT STUDIES & DISASTER MANAGEMENT’ (ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆ) ಪುಸ್ತಕವನ್ನು ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಗೌರವಾನ್ವಿತ ಶ್ರೀ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸಲು IAS, ಸದಸ್ಯ ಕಾರ್ಯದರ್ಶಿ ಶ್ರೀ - [ಸಮಾಜಮುಖಿ ಉದ್ಯಮಿ ಧರ್ಮೇಂದ್ರ ಶೆಟ್ಟಿ ನಿಧನ](https://nammamedia24x7.in/national/karnataka/mangalore/28104/) - ಮಂಗಳೂರು: ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಸಂಸ್ಥೆಯ ಮಾಲಕ ಹಾಗೂ ಸಮಾಜಮುಖಿ ವ್ಯಕ್ತಿತ್ವದ ಧರ್ಮೇಂದ್ರ ಶೆಟ್ಟಿ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವ್ಯಾಪಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಧರ್ಮೇಂದ್ರ ಶೆಟ್ಟಿ ಅವರು ಸಮಾಜಮುಖಿ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಯುವಕರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಅವರು, ಹಲವಾರು ಯುವಕರ ಪ್ರೀತಿ, ವಿಶ್ವಾಸ ಹಾಗೂ ಗೌರವಕ್ಕೆ ಪಾತ್ರರಾಗಿದ್ದರು. ಬಹರೈನ್‌ನಲ್ಲಿಯೂ ಹಲವು ವರ್ಷಗಳ ಕಾಲ ವ್ಯವಹಾರ ನಡೆಸಿದ್ದ ಧರ್ಮೇಂದ್ರ ಶೆಟ್ಟಿ ಅವರು, ಬಳಿಕ ಅನಾರೋಗ್ಯದ ಹಿನ್ನೆಲೆಯಲ್ಲಿ ತಾಯ್ನಾಡಿಗೆ ಮರಳಿದ್ದರು ಎನ್ನಲಾಗಿದೆ. - [ಮಂಜೇಶ್ವರ: ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿ ನಾಪತ್ತೆ](https://nammamedia24x7.in/national/kerala/manjeshwara/28100/) - ಮಂಜೇಶ್ವರ: ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಈ ಕುರಿತು ಯುವತಿಯ ತಾಯಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ​ಪೈವಳಿಕೆ ಆಜಾದ್‌ನಗರ ನಿವಾಸಿ ಫಾತಿಮತ್ ಮಕ್ನಾಸ್ (19) ನಾಪತ್ತೆಯಾದ ದುರ್ದೈವಿ. ಈಕೆ ಉಪ್ಪಳದ ಖಾಸಗಿ ವ್ಯಾಪಾರ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದಳು. ಎಂದಿನಂತೆ ಬುಧವಾರ ಬೆಳಿಗ್ಗೆ ಯುವತಿ ಮನೆಯಿಂದ ಕೆಲಸಕ್ಕೆ ತೆರಳಿದ್ದಳು. ಆದರೆ, ಸಂಜೆ ಎಷ್ಟು ಹೊತ್ತಾದರೂ ಮರಳಿ ಮನೆಗೆ ಬಾರದಿರುವುದನ್ನು ಕಂಡು ಆತಂಕಗೊಂಡ ಕುಟುಂಬಸ್ಥರು ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ತಾಯಿ - [ವಿವಾಹ ನಿಶ್ಚಯವಾಗಿದ್ದ ಜೋಡಿ ಅನುಮಾನಾಸ್ಪದ ಸಾವು](https://nammamedia24x7.in/national/kerala/kasragod/28097/) - ​ಕಾಸರಗೋಡು: ಮದುವೆಗೆ ದಿನಗಣನೆ ಶುರುವಾಗಿದ್ದ ವೇಳೆ, ಬ್ಯಾಂಕ್ ಉದ್ಯೋಗಿಗಳಾದ ಯುವತಿ ಹಾಗೂ ಯುವಕ ಬೇರೆ ಬೇರೆ ಸ್ಥಳಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ​ಪೂಚಕ್ಕಾಡ್‌ನ ಅನುಶ್ರೀ (25) ಹಾಗೂ ಕಣ್ಣೂರಿನ ವಿ. ಅಮಲ್ (26) ಸಾವಿಗೀಡಾದ ದುರ್ದೈವಿಗಳು. ಅನುಶ್ರೀ ಹುಣಸೂರಿನ ಎಸ್‌ಬಿಐ ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಳಂ ಎಂ.ಜಿ ರೋಡ್ ಎಸ್‌ಬಿಐ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ​ಹುಣಸೂರಿನ ವಾಸಸ್ಥಳದಲ್ಲಿ ಅನುಶ್ರೀ ಮೊದಲು ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಎರ್ನಾಕುಳಂನಲ್ಲಿ ಅಮಲ್ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೂ - [ವಾಹನ ಬ್ಯಾಟರಿ, ಹುಂಡಿ ಕಳ್ಳತನದ ಕುಖ್ಯಾತ ಆರೋಪಿ ಉಮ್ಮರ್ ಫಾರೂಕ್ ಬಂಧನ](https://nammamedia24x7.in/national/kerala/kasragod/28094/) - ಕಾಸರಗೋಡು: ಕರ್ನಾಟಕ ಮತ್ತು ಕೇರಳ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಹಾಗೂ ಹುಂಡಿ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿ ನೆಲ್ಲಿಕಟ್ಟೆ ನಿವಾಸಿ ಉಮ್ಮರ್ ಫಾರೂಕ್ (46) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ​ಕಳೆದ ತಿಂಗಳು ಮಾವಿನಕಟ್ಟೆ ಕ್ಷೇತ್ರದಿಂದ ಕಾಣಿಕೆ ಹುಂಡಿ ಹಾಗೂ ಅಡಿಕೆ ಕಳವುಗೈದ ಪ್ರಕರಣದ ಪ್ರಮುಖ ಸೂತ್ರಧಾರನಾಗಿರುವ ಈತನಿಗಾಗಿ ಪೊಲೀಸರು ಹಲವು ತಿಂಗಳಿಂದ ಹುಡುಕಾಟ ನಡೆಸುತ್ತಿದ್ದರು. ಈತನ ಸಹಚರ ಸಾಬಿತ್ ಈಗಾಗಲೇ ಬದಿಯಡ್ಕ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಉಮ್ಮರ್ ಫಾರೂಕ್ ಕುಂಬಳೆ ಠಾಣೆಯ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. - [ಆ.16: ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಗಣಿತ ಫಝಲ್ ಲೀಗ್](https://nammamedia24x7.in/national/karnataka/mangalore/28090/) - ಮಂಗಳೂರು:ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ (ಸಿಎಫ್‌ಎಎಲ್) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಎಂಬ ಏಳು ಹಂತಗಳ ವಿಶೇಷ ಗಣಿತ ಫಝಲ್ ಲೀಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಗುರುವಾರ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಫ್‌ಎಎಲ್‌ನ ಅಕಾಡೆಮಿಕ್ ಕೋಆರ್ಡಿನೇಟರ್ ಮಾನಸ್ ಶೆಟ್ಟಿ, ವರ್ಷಪೂರ್ತಿ ನಡೆಯಲಿರುವ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಶಾಲಾ ಪಠ್ಯಕ್ರಮವನ್ನು ಮೀರಿದ ಗಣಿತ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯ ಹಾಗೂ ತಾರ್ಕಿಕ ಚಿಂತನಾ ಶಕ್ತಿಯನ್ನು - [ಕುಂಬಳೆಯಲ್ಲಿ ಹಲಸು ಮಹೋತ್ಸವ ಹಾಗೂ ನಾಡ ಆಹಾರ ಮೇಳಕ್ಕೆ ಚಾಲನೆ](https://nammamedia24x7.in/national/kerala/kasragod/28082/) - ಕುಂಬಳೆ: ಕರ್ನಾಟಕ ರಾಜರಾಜೇಶ್ವರಿ ಅವರ ನೇತೃತ್ವದಲ್ಲಿ ಕುಂಬಳೆಯಲ್ಲಿ ಹಲಸು ಮಹೋತ್ಸವಕ್ಕೆ ಚಾಲನೆ ದೊರೆಯಿತು. ಕುಂಬಳೆ ಕಣಿಪುರ ಗೋಪಾಲಕೃಷ್ಣ ಸಭಾ ಮಂಟಪದಲ್ಲಿ ಗುರುವಾರ ಬೆಳಗ್ಗೆ ಕುಂಬಳೆ ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಅವರು ಮಹೋತ್ಸವವನ್ನು ಉದ್ಘಾಟಿಸಿದರು.ಇದರೊಂದಿಗೆ ನಾಡ ಆಹಾರ ಮೇಳವೂ ಆಯೋಜಿಸಲಾಗಿದ್ದು, ಮೇಳವು ಆಗಸ್ಟ್ 16ರವರೆಗೆ ನಡೆಯಲಿದೆ. ಹಲಸಿನ ವಿವಿಧ ಖಾದ್ಯಗಳನ್ನು ಪ್ರೋತ್ಸಾಹಿಸುವುದು ಹಾಗೂ ನಾಡ ಆಹಾರ ಪದಾರ್ಥಗಳ ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ನಾಲ್ಕು ದಿನಗಳ ಮೇಳವನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಸಾಂಪ್ರದಾಯಿಕ ನಾಡ - [ತಲಪಾಡಿ ಮೀನು ಮಾರುಕಟ್ಟೆಯಲ್ಲಿ ಭಾರೀ ಕಳ್ಳತನ – ₹1.30 ಲಕ್ಷ ಮೌಲ್ಯದ ಮೀನು ಕಳವು](https://nammamedia24x7.in/national/kerala/manjeshwara/28072/) - ಮಂಜೇಶ್ವರ: ತಲಪಾಡಿಯಲ್ಲಿರುವ ಮೀನಿನ ಮಾರುಕಟ್ಟೆಯಲ್ಲಿ ಫ್ರೀಸರ್‌ಗಳನ್ನು ಧ್ವಂಸಗೊಳಿಸಿ, 1,30,000 ರೂಪಾಯಿ ಮೌಲ್ಯದ ಮೀನುಗಳು, 5,000 ರೂಪಾಯಿ ನಗದು ಮತ್ತು 4 ಚಾಕುಗಳನ್ನು ಕಳವು ಮಾಡಲಾಗಿದೆ. ​ಮಂಜೇಶ್ವರದ ಹೊಸಬೆಟ್ಟು ನಿವಾಸಿ ಅಬ್ದುಲ್ ರಹಮಾನ್ ಮತ್ತು ಅವರ ಮೂವರು ಸ್ನೇಹಿತರು ಸೇರಿ ನಡೆಸುತ್ತಿರುವ ಮೀನಿನ ಮಾರುಕಟ್ಟೆಯಲ್ಲಿ ಈ ಕಳವು ನಡೆದಿದೆ. ​ಕಳೆದ ದಿನ ವ್ಯಾಪಾರ ಮುಗಿಸಿ ಅಬ್ದುಲ್ ರಹಮಾನ್ ಮತ್ತು ಇತರರು ತೆರಳಿದ್ದರು. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಬಂದಾಗ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ​ಮಂಜೇಶ್ವರ - [ನಗರದೆಲ್ಲೆಡೆ ಪಾಲಿಕೆ ಆಯುಕ್ತರ ಪರಿಶೀಲನೆ](https://nammamedia24x7.in/national/karnataka/mangalore/28071/) - ಮಂಗಳೂರು, ಆ.13: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ರಸ್ತೆ, ರಸ್ತೆ ವಿಭಾಜಕಗಳು ಹಾಗೂ ಕಾಲುದಾರಿಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಕಾವೂರು, ಕೂಳೂರು, ಬಲ್ಮಠ ಹಾಗೂ ಕಂಕನಾಡಿ ಪ್ರದೇಶಗಳಿಗೆ ಭೇಟಿ ನೀಡಿದ ಆಯುಕ್ತರು, ಮೂಲಸೌಕರ್ಯಗಳ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದರು. ಇದೇ ವೇಳೆ ನಿರ್ಮಾಣ ಹಂತದಲ್ಲಿರುವ ಕಂಕನಾಡಿ ಮಾರುಕಟ್ಟೆ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಗರಾಭಿವೃದ್ಧಿ - [ಕಾರ್ಮಿಕರ 11 ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಆ.18ರಂದು ಮಂಗಳೂರಿನಲ್ಲಿ ಬಿಎಂಎಸ್ ಪ್ರತಿಭಟನೆ ……!](https://nammamedia24x7.in/national/karnataka/mangalore/28068/) - ಮಂಗಳೂರು:ಕಾರ್ಮಿಕರ ನ್ಯಾಯಯುತ ಹಕ್ಕುಗಳು ಹಾಗೂ ರಾಷ್ಟ್ರಮಟ್ಟದ 11 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ನೇತೃತ್ವದಲ್ಲಿ ದೇಶವ್ಯಾಪಿ ನಡೆಯಲಿರುವ ಪ್ರತಿಭಟನೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆ.18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್‌ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌ ಯು. ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಕಾರ್ಮಿಕರ ದೀರ್ಘಕಾಲದ ನ್ಯಾಯಯುತ ಬೇಡಿಕೆಗಳ - [ಮಂಗಳೂರಿನಲ್ಲಿ ಆಗಸ್ಟ್ 16ರಿಂದ 18ರವರೆಗೆ ‘ಪುಸ್ತಕ ಹಬ್ಬ–2026’](https://nammamedia24x7.in/national/karnataka/mangalore/28062/) - ಮಂಗಳೂರು: ಮಂಗಳೂರಿನ ಸಾಹಿತ್ಯ ಕೇಂದ್ರದ ವತಿಯಿಂದ ‘ಪುಸ್ತಕ ಹಬ್ಬ–2026’ ಕಾರ್ಯಕ್ರಮವನ್ನು ಆಗಸ್ಟ್ 16ರಿಂದ 18ರವರೆಗೆ ಮೂರು ದಿನಗಳ ಕಾಲ ನಗರದ ಸಂಘನಿಕೇತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜನಾ ಸಮಿತಿಯ ಸಂಚಾಲಕ ಲತೇಶ್ ಬಾಕ್ರಬೈಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಜನತೆಯಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸುವುದು ಹಾಗೂ ಯುವಜನರಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಪುಸ್ತಕ ಹಬ್ಬವನ್ನು ಆಯೋಜಿಸಲಾಗಿದೆ ಎಂದರು. ಆಗಸ್ಟ್ 16ರಂದು ಬೆಳಗ್ಗೆ 10 ಗಂಟೆಗೆ ಖ್ಯಾತ ಲೇಖಕ ಹಾಗೂ - [ಕುಡ್ಲ:ತುಳುಕೂಟದಿಂದ ಪ್ರತಿಭಾ ಪುರಸ್ಕಾರ ಪ್ರದಾನ](https://nammamedia24x7.in/national/karnataka/mangalore/28063/) - ತುಳು ಭಾಷೆಯ ಬೆಳವಣಿಗೆ, ಸಾಹಿತ್ಯಾಭಿರುಚಿಗಳ ಬಗೆಗೆ ತುಳುವರಾದ ನಾವು ಹೆಮ್ಮೆ ಪಡಬೇಕು. ತುಳು ರಾಜ್ಯ ಸ್ಥಾಪನೆಯಾಗುವಲ್ಲಿ ನಮ್ಮ ಪ್ರಯತ್ನ ನಿರಂತರವಾದುದು. ನಮ್ಮ ಮುಂದಿನ ಪೀಳಿಗೆಯನ್ನು ತುಳು ಭಾಷೆಯತ್ತ ಸೆಳೆಯುವಲ್ಲಿ ನಾವು ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸುತ್ತಾ ಬರುತ್ತಿದ್ದೇವೆ. ಇಂದು ಮೂರು ಛಾತ್ರರನ್ನು ವಿದ್ಯಾನಿಧಿಯೊಂದಿಗೆ ಅಭಿನಂದಿಸುತ್ತಿದ್ದೇವೆ. ತುಳು ಬೆಳೆ ಯಲಿ. ಭಾಷಾಭಿಮಾನ ವೃದ್ಧಿಸಲಿ" ಎಂದು ಕುಡ್ಲ ತುಳುಕೂಟದ ಅಧ್ಯಕ್ಷೆ ಶ್ರೀಮತಿ ಹೇಮಾ ದಾಮೋದರ ನಿಸರ್ಗ ವಿದ್ಯಾರ್ಥಿ ಗಳನ್ನು ಪುರಸ್ಕರಿಸುತ್ತಾಹೇಳಿದರು. ಮುಖ್ಯ ಅತಿಥಿಯಾಗಿ ತುಳುನಾಡು ವಿವಿದೊದ್ದೇಶ ಬ್ಯಾಂಕ್ ನ - [ಆ.16ರಂದು ಮಂಗಳೂರಿನಲ್ಲಿ ಬಿಸಿಎಫ್ ವಿದ್ಯಾರ್ಥಿವೇತನ ವಿತರಣೆ](https://nammamedia24x7.in/national/karnataka/mangalore/28059/) - ಮಂಗಳೂರು:ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ದುಬೈನ ಬ್ಯಾರೀಸ್ ಕಲ್ಚರಲ್ ಫೋರಂ (ಬಿಸಿಎಫ್) ವತಿಯಿಂದ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಸಾಲಿನಲ್ಲಿ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ಬಿಸಿಎಫ್ ಅಧ್ಯಕ್ಷ ಡಾ. ಬಿ.ಕೆ. ಯೂಸುಫ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ಹಾಗೂ - [ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ](https://nammamedia24x7.in/national/kerala/kasragod/28056/) - ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. 2 ನೇ ದಿನದ ಕಾರ್ಯಕ್ರಮ ಹಿರಿಯ ಧಾರ್ಮಿಕ ಮುಂದಾಳು ಮೀರಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗದ ಪ್ರಮುಖ್ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು, - [ಟ್ರಂಪ್ ಆಡಳಿತಾವಧಿ ಮುಗಿಯುವವರೆಗೂ ಯುದ್ಧ ಮುಂದುವರಿಯಲಿದೆ; ಇರಾನ್ ಸುಳಿವು](https://nammamedia24x7.in/inter-national/28053/) - ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತಾವಧಿ ಮುಗಿಯುವವರೆಗೂ ಯುದ್ಧ ಮುಂದುವರಿಯಲಿದೆ ಎಂಬ ಸುಳಿವನ್ನು ಇರಾನ್ ನೀಡಿದೆ. ಕದನ ವಿರಾಮ ಒಪ್ಪಂದವನ್ನು ಮುಂದುವರಿಸಲು ಇರಾನ್ ಒಪ್ಪಿಕೊಂಡಿದೆ ಎಂಬ ವರದಿಗಳನ್ನು ಇರಾನ್ ತಳ್ಳಿಹಾಕಿದೆ. 60 ದಿನಗಳ ಅವಧಿಯನ್ನು ವಿಸ್ತರಿಸಲು ಒಪ್ಪಿಕೊಂಡಿದೆ ಎಂಬ ವರದಿಗಳನ್ನೂ ಇರಾನ್ ನಿರಾಕರಿಸಿದೆ. ಅಮೆರಿಕ ಮತ್ತು ಇರಾನ್‌ನ್ನು ಮತ್ತೆ ಮಾತುಕತೆಯ ಮೇಜಿಗೆ ಕರೆತರಲು ಪ್ರಯತ್ನಗಳು ಮುಂದುವರಿದಿವೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಹೇಳಿದೆ. ಮಿಸೈಲ್ ದಾಳಿಯ ಭೀತಿಯಿಂದಲೇ ನ್ಯಾಟೋ ಶೃಂಗಸಭೆಗೆ ಆಗಮಿಸಿದ್ದ ಟ್ರಂಪ್ ತಮ್ಮ ವಿಮಾನವನ್ನು - [ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಯುವಕ ಬಂಧನ](https://nammamedia24x7.in/national/kerala/kasragod/28050/) - ಕಾಸರಗೋಡು: ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ನೀಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಲಬಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಯುವಕ ಬೆದರಿಕೆ ಹಾಕಿದ್ದ. ಬಂಧಿತನನ್ನು ಬಂಕಳಂ ನಿವಾಸಿ ರತೀಶ್ (42) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಘಟನೆ ವೇಳೆ ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಬುಧವಾರ ರಾತ್ರಿ ಸುಮಾರು 7.30ರ ವೇಳೆಗೆ ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದ ರತೀಶ್, ರೈಲಿನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಮಾಹಿತಿ ಲಭಿಸಿದ ತಕ್ಷಣ ಬಾಂಬ್ ನಿಷ್ಕ್ರಿಯ ದಳ - [ಹೈಕೋರ್ಟ್ ಮೂಲಕ ವಿಚ್ಛೇದನ ಮಾಡಿಸಿಕೊಡುವುದಾಗಿ ನಂಬಿಸಿ ಮಹಿಳೆಯಿಂದ ₹13.16 ಲಕ್ಷ ವಂಚನೆ; ಆರೋಪಿ ಬಂಧನ](https://nammamedia24x7.in/national/kerala/28047/) - ಕಾಸರಗೋಡು: ಹೈಕೋರ್ಟ್ ಮೂಲಕ ವಿಚ್ಛೇದನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿಕೊಡುವುದಾಗಿ ಹಾಗೂ ಜೀವನದಲ್ಲಿನ ಸಮಸ್ಯೆಗಳನ್ನು ಪೂಜೆ-ಪುನಸ್ಕಾರಗಳ ಮೂಲಕ ಪರಿಹರಿಸಿಕೊಡುವುದಾಗಿ ನಂಬಿಸಿ ಗೃಹಿಣಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯನ್ನು ಕಾಸರಗೋಡು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಕೋಟಯಂ ಆನಿಕ್ಕಾಡ್ ನಿವಾಸಿ ಆ್ಯಂಟನಿ ವಿನ್ಸೆಂಟ್ ಬಂಧಿತ ಆರೋಪಿ. ಉದುಮ ನಿವಾಸಿ ಮಹಿಳೆಯೊಬ್ಬರಿಂದ ಆರೋಪಿ ಹಣ ವಂಚಿಸಿದ್ದಾನೆ. 2025ರ ಸೆಪ್ಟೆಂಬರ್ 17ರಿಂದ 2026ರ ಜನವರಿ 2ರವರೆಗೆ ಈ ವಂಚನೆ ನಡೆದಿದೆ. ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಹಿಳೆಗೆ ಫೇಸ್‌ಬುಕ್ ಮೂಲಕ ಪರಿಚಯವಾದ ಆರೋಪಿ, - [ಕಾಸರಗೋಡಿನಲ್ಲಿ ನಿಯಂತ್ರಣ ತಪ್ಪಿ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಪಲ್ಟಿ](https://nammamedia24x7.in/national/kerala/kasragod/28044/) - ಕಾಸರಗೋಡು: ನಿಯಂತ್ರಣ ತಪ್ಪಿದ ಶಾಲಾ ಬಸ್ ರಸ್ತೆ ಬದಿಯ ಹೊಂಡಕ್ಕೆ ಪಲ್ಟಿಯಾದ ಘಟನೆ ನಡೆದಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗುರುವಾರ ಬೆಳಗ್ಗೆ ಸುಮಾರು 9.30ರ ವೇಳೆಗೆ ನೆಲ್ಲಿಕುನ್ನು ಬಂಕಾರಕುನ್ನು ಎಂಬಲ್ಲಿ ಅಪಘಾತ ಸಂಭವಿಸಿದೆ. ನೆಲ್ಲಿಕುನ್ನು ಅನ್ವಾರುಲ್ ಉಲೂಂ ಎಯುಪಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಶಾಲೆಯ ಸಮೀಪದಲ್ಲೇ ಕಾರ್ಯನಿರ್ವಹಿಸುತ್ತಿರುವ ತಂಙಳ್ ಉಪ್ಪಪ್ಪಾ ಇಂಗ್ಲಿಷ್ ಮೀಡಿಯಂ ಶಾಲೆಯ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳೂ ಬಸ್‌ನಲ್ಲಿದ್ದರು. ರಸ್ತೆಗೆ ಚಾಚಿಕೊಂಡಿದ್ದ ಪೊದೆಗಳು ಮಕ್ಕಳಿಗೆ ತಾಗದಂತೆ ತಪ್ಪಿಸಲು - [ವಂದೇ ಮಾತರಂ ವಿವಾದ: ಆಗಸ್ಟ್ 15ರಂದು ಸರ್ಕಾರದ ನಿಲುವು ಸ್ಪಷ್ಟ – ವಿ.ಡಿ. ಸತೀಶನ್](https://nammamedia24x7.in/national/kerala/28041/) - ತಿರುವನಂತಪುರಂ: ವಂದೇ ಮಾತರಂ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸ್ಪಷ್ಟವಾದ ನಿಲುವು ಇದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ. ವಂದೇ ಮಾತರಂ ವಿಷಯದಲ್ಲಿ ಸರ್ಕಾರದ ನಿಲುವು ಆಗಸ್ಟ್ 15ರಂದು ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು. ವಂದೇ ಮಾತರಂ ಕುರಿತು ಅಂಗೀಕರಿಸಲಾದ ಕಾನೂನಿನಲ್ಲಿ ಸಂಪೂರ್ಣ ಗೀತೆಯನ್ನು ಹಾಡಬೇಕು ಎಂದು ಹೇಳಲಾಗಿದೆ. ಅದನ್ನು ಅವಮಾನಿಸಿದರೆ ಅಥವಾ ಹಾಡಲು ನಿರಾಕರಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ provision ಇದೆ. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಈ ವಿಚಾರದಲ್ಲಿ ಸ್ಪಷ್ಟವಾದ ನಿಲುವಿದೆ. - [ಫುಕೆಟ್–ದೆಹಲಿ ಏರ್ ಇಂಡಿಯಾ ವಿಮಾನ 300 ಅಡಿ ಕುಸಿತ.ಹಾರಾಟದ ವೇಳೆ ಪೈಲಟ್ 30–35 ನಿಮಿಷ ನಿದ್ರೆ; ಲಹರಿ ಪರೀಕ್ಷೆಯಲ್ಲಿ ಪಾಸಿಟಿವ್](https://nammamedia24x7.in/national/28038/) - ಥಾಯ್ಲೆಂಡ್‌ನ ಫುಕೆಟ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಆಕಾಶದಲ್ಲೇ ಏಕಾಏಕಿ ಸುಮಾರು 300 ಅಡಿ ಕೆಳಕ್ಕೆ ಕುಸಿದ ಘಟನೆಗೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ವಿಮಾನಯಾನದಲ್ಲಿನ ಲೋಪಗಳಿಗೆ ಏರ್ ಇಂಡಿಯಾ ಹೊಣೆಗಾರಿಕೆ ವಹಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯ ಸೂಚಿಸಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಮಾನದ ಕಾಕ್‌ಪಿಟ್ ಸಿಬ್ಬಂದಿಯ ಮೇಲೂ ಅನುಮಾನ ಮೂಡಿದೆ. ವಿಮಾನ ಲ್ಯಾಂಡಿಂಗ್ ಆದ ಬಳಿಕ ನಡೆಸಿದ ಲಹರಿ ಪರೀಕ್ಷೆಯಲ್ಲಿ ಪೈಲಟ್ ಪಾಸಿಟಿವ್ ಬಂದಿರುವುದಾಗಿ ವರದಿಯಾಗಿದೆ. ಪೈಲಟ್ - [ಆಗಸ್ಟ್ 30 ರಂದು ಮಂಜೇಶ್ವರದಲ್ಲಿ ರಾಯರ ಭಕ್ತರು ಮಂಜೇಶ್ವರ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355 ನೇ ಆರಾಧನಾ ಮಹೋತ್ಸವ. ಮಂತ್ರಾಲಯದಲ್ಲಿ ಮಠಾಧಿಪತಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.](https://nammamedia24x7.in/national/kerala/manjeshwara/28035/) - ಮಂಜೇಶ್ವರ: ರಾಯರ ಭಕ್ತರು ಮಂಜೇಶ್ವರ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355 ನೇ ಆರಾಧನಾ ಮಹೋತ್ಸವ ಆಚರಣೆಯು ಆಗಸ್ಟ್ 30 ರಂದು ಭಾನುವಾರ ವಿವಿಧ, ವೈದಿಕ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ 66 ಮಂಜೇಶ್ವರ ಹೊಸಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಂತ್ರಾಲಯದ ಮಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಬಿಡುಗಡೆಗೊಂಡಿತು. ಬಳಿಕ - [ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವು ಬಜರಂಗದಳ ವಿಭಾಗ ಸಂಯೋಜಕ ಪುನೀತ್ ಅತ್ತಾವರ ಅವರ ಮೇಲೆ ಹೇರಿರುವ ಜಿಲ್ಲಾ ಪ್ರವೇಶ ನಿರ್ಬಂಧಕ್ಕೆ ಖಂಡನೆ: ವಿಶ್ವ ಹಿಂದೂ ಪರಿಷದ್](https://nammamedia24x7.in/national/karnataka/28032/) - ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಯೋಜಿಸಲಾಗುವ ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಸಂಪೂರ್ಣವಾಗಿ ದೇಶಭಕ್ತಿಯ ಸದ್ಭಾವನೆಯ ಕಾರ್ಯಕ್ರಮ ಎಂದು ವಿಹಿಂಪ ಹೇಳಿದೆ. ಭಾರತದ ವಿಭಜನೆಯ ಕರಾಳ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾಪುರುಷರು ಹಾಗೂ ಕ್ರಾಂತಿಕಾರಿಗಳನ್ನು ಸ್ಮರಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದೆ. ಯುವಜನತೆಯಲ್ಲಿ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಉದ್ದೇಶವಿರುವ ಈ ಕಾರ್ಯಕ್ರಮದಲ್ಲಿ ಯಾವುದೇ ಕೋಮುದ್ವೇಷದ ಹೇಳಿಕೆಗಳು ಅಥವಾ ಕೋಮು ಪ್ರಚೋದನೆಗೆ ಸಂಬಂಧಿಸಿದ ಅಂಶಗಳಿಲ್ಲ ಎಂದು ವಿಹಿಂಪ ಪ್ರತಿಪಾದಿಸಿದೆ. ಆದರೆ, ಕಾರ್ಯಕ್ರಮದ - [ಗ್ರಾಮೀಣ ಜನರ ಸಬಲೀಕರಣವೇ ವಿಕಸಿತ ಭಾರತದ ನಿಜವಾದ ಅಡಿಪಾಯಕಾಯ್ಕಿಣಿ ಪಂಚಾಯತ್‌ನಲ್ಲಿ ಯಶಸ್ವಿಯಾಗಿ ನಡೆದ VB–G RAM–G ಮಾಹಿತಿ ಕಾರ್ಯಾಗಾರ](https://nammamedia24x7.in/national/karnataka/28026/) - ಭಟ್ಕಳ: ಪ್ರತಿಯೊಂದು ಗ್ರಾಮದಲ್ಲಿ ಉದ್ಯೋಗ, ಪ್ರತಿಯೊಂದು ಕುಟುಂಬದಲ್ಲಿ ಆದಾಯ ಭದ್ರತೆ, ಪ್ರತಿಯೊಂದು ಹೊಲಕ್ಕೆ ನೀರು, ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ಮೂಲಸೌಕರ್ಯ ಹಾಗೂ ಪ್ರತಿಯೊಬ್ಬ ನಾಗರಿಕನ ಬದುಕಿನಲ್ಲಿ ಗೌರವ—ಇವುಗಳ ಸಮನ್ವಯವೇ ನಿಜವಾದ ಅಭಿವೃದ್ಧಿ. ಈ ಆಶಯವನ್ನು ಸಾಕಾರಗೊಳಿಸುವಲ್ಲಿ VB–G RAM–G ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಕಾಯ್ಕಿಣಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಭಟ್ಕಳ ತಾಲೂಕು ಪಂಚಾಯತ್ ಲೆಕ್ಕಾಧಿಕಾರಿ ರಾಜೇಶ ಮಹಾಲೆ ಹೇಳಿದರು. ಅವರು ಬುಧವಾರ ಕಾಯ್ಕಿಣಿ ಪಂಚಾಯತ್ ಸಭಾಭವನದಲ್ಲಿ ನಡೆದ VB–G RAM–G ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ - [ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ](https://nammamedia24x7.in/national/kerala/kasragod/28023/) - ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. ೨ ನೇ ದಿನದ ಕಾರ್ಯಕ್ರಮ ಹಿರಿಯ ಧಾರ್ಮಿಕ ಮುಂದಾಳು ಮೀರಾ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಶ್ವ ಹಿಂದೂ ಪರಿಷತ್ ಕಣ್ಣೂರು ವಿಭಾಗದ ಪ್ರಮುಖ್ ಸಂಕಪ್ಪ ಭಂಡಾರಿ ಬಳ್ಳಂಬೆಟ್ಟು, - [ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮತ್ತಿಬ್ಬರು ಬಂಧನ](https://nammamedia24x7.in/national/karnataka/28019/) - ಉಡುಪಿ,: ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲೀಕ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದ ಹಣದ ವರ್ಗಾವಣೆಗೆ ನೆರವು ನೀಡಿದ ಆರೋಪದಡಿ ಕಾಪು ತಾಲೂಕಿನ ತೆಂಕ ಗ್ರಾಮದ ಚಿರಾಗ್ ಪೂಜಾರಿ (26) ಹಾಗೂ ಎರ್ಮಾಳ್ ತೆಂಕ ನಿವಾಸಿ ಮೊಹಮ್ಮದ್ ಇರ್ಷಾದ್ (43) ಅವರನ್ನು ಬಂಧಿಸಲಾಗಿದೆ. ಆಗಸ್ಟ್ 7ರಂದು ಮುದರಂಗಡಿಯ ಸೇಂಟ್ ಕ್ಸೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ನಡೆಸಿದ್ದರು ಎನ್ನಲಾಗಿದ್ದು, ಈ - [ಆಟಿ ಅಮಾವಾಸ್ಯೆ ಹಾಲೆ ಮರದ ಕೆತ್ತೆ ಕಷಾಯ ವಿತರಣೆ](https://nammamedia24x7.in/national/kerala/kasragod/28016/) - ಕಾಸರಗೋಡು: ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇವರಿಂದ ಸಂಘದ 240ನೇ ಕಾರ್ಯಕ್ರಮವಾಗಿ ಆಗಸ್ಟ್ 12 ಆಟಿ ಅಮಾವಾಸ್ಯೆ ದಿನದಂದು ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಇಲ್ಲಿ ಸಾರ್ವಜನಿಕವಾಗಿ ಹಾಲೆ ಮರದ ಕೆತ್ತೆ ಕಷಾಯವನ್ನು ವಿತರಿಸಲಾಯಿತು. ಹತ್ತಿರದ ಊರುಗಳಿಂದ ಬಹಳಷ್ಟು ಜನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆತ್ತೆ ಕಷಾಯವನ್ನು ಕುಡಿದು ತುಳುನಾಡು ಸಂಸ್ಕೃತಿಯನ್ನು ಸಂಭ್ರಮಿಸಿದರು. ಆಟಿ ಅಮಾವಾಸ್ಯೆ ದಿನದಂದು ಈ ಹಾಲೆ ಮರದ ತೊಗಟೆಯು ಅನೇಕ ಔಷಧೀಯ ಗುಣಗಳನ್ನು ಹೊಂದಿರುತ್ತದೆ. - [ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ](https://nammamedia24x7.in/national/karnataka/28011/) - ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವ ಆದೇಶ ಖಂಡಿಸಿ ಹಾಗೂ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಸಹಜವಾಗಿದ್ದು, ಬಸ್ ಸಂಚಾರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಹಾಗೂ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೆಲ ಕನ್ನಡಪರ ಹಾಗೂ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದರೆ, ಹಲವು ಪ್ರಮುಖ ಸಂಘಟನೆಗಳು ದೂರ ಉಳಿದಿವೆ. ಮಂಡ್ಯ, ಮೈಸೂರಿನಲ್ಲಿ - [ವರ್ಕಾಡಿ ಪಾವೂರು ಪೊಯ್ಯ: ಹಂದಿಗಳ ಸಾಮೂಹಿಕ ಸಾವು ಹಾಗೂ ಎಚ್‌1ಎನ್‌1 ಆತಂಕ: ಸಾರ್ವಜನಿಕರಲ್ಲಿ ಹೆಚ್ಚಿದ ಭೀತಿ](https://nammamedia24x7.in/national/kerala/manjeshwara/28008/) - ಮಂಜೇಶ್ವರ: ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಕಾಡಿಯ ಪಾವೂರು ಪೊಯ್ಯ ಪ್ರದೇಶದಲ್ಲಿ ಕಾಡು ಹಂದಿಗಳು ನಿಗೂಢವಾಗಿ ಹಾಗೂ ಸರಣಿಯಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಎರಡು ದಿನಗಳ ಅಂತರದಲ್ಲಿ ಈ ಪರಿಸರದಲ್ಲಿ ಸುಮಾರು ಹತ್ತಕ್ಕೂ ಅಧಿಕ ಕಾಡು ಹಂದಿಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ. ​ಸಾಮಾನ್ಯವಾಗಿ ಇಂತಹ ಸಾವುಗಳು ಜನವಸತಿ ಪ್ರದೇಶದಿಂದ ದೂರವಿರುವ ಕಾಡು ಪ್ರದೇಶಗಳಲ್ಲಿ ನಡೆಯುವುದರಿಂದ ಗಮನಕ್ಕೆ ಬರುವುದಿಲ್ಲ. ಆದರೆ ಪ್ರಸ್ತುತ ಜನನಿಬಿಡ ಹಾಗೂ ಅಂಚಿನ ಪ್ರದೇಶಗಳಲ್ಲಿಯೇ ಹಂದಿಗಳು ಸಾಯುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ​​ಇದೇ - [ಸಾನ್ನಿಧ್ಯ ಸ್ಕಿಲ್ ಟ್ರೇನಿಂಗ್ ಸೆಂಟರ್‌ನಲ್ಲಿ ಆಟಿ ಅಮಾವಾಸ್ಯೆ ಆಚರಣೆ](https://nammamedia24x7.in/national/karnataka/28000/) - ಉಜಿರೆ: ಎಂಡೋಸಲ್ಫಾನ್ ಬಾಧಿತರು ಹಾಗೂ ವಿಶೇಷ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಉಜಿರೆಯ ಸಾನ್ನಿಧ್ಯ ಸ್ಕಿಲ್ ಟ್ರೇನಿಂಗ್ ಸೆಂಟರ್‌ನಲ್ಲಿ ಆಗಸ್ಟ್ 12ರಂದು ಆಟಿ ಅಮಾವಾಸ್ಯೆ ಪ್ರಯುಕ್ತ ‘ಆಟಿ ತಿಂಗಳ ಒಂದು ದಿನ’ ಎಂಬ ವಿಶೇಷ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಿಕ್ಷಕರು ತಮ್ಮ ಮನೆಗಳಿಂದ ವಿವಿಧ ಬಗೆಯ ಸಾಂಪ್ರದಾಯಿಕ ತಿಂಡಿಗಳನ್ನು ತಂದು, ಕೇಂದ್ರದ ವಿಶೇಷ ಮಕ್ಕಳು ಹಾಗೂ ಸಿಬ್ಬಂದಿಗೆ ಹಂಚಿ ಸಂಭ್ರಮಿಸಿದರು. ಮಲ್ಲಿಕಾ, ಡಾ. ವಸಂತ್ ಕುಮಾರ್ ಶೆಟ್ಟಿ ಹಾಗೂ ರೋಷನ್ ಸಿಕ್ವೇರಾ ಅವರು ಚನ್ನಮನೆ ಆಡುವ ಮೂಲಕ ಕಾರ್ಯಕ್ರಮಕ್ಕೆ - [ಉಡುಪಿ ಜಿಲ್ಲೆಗೆ ಪುನೀತ್ ಅತ್ತಾವರ ಪ್ರವೇಶ ನಿರ್ಬಂಧ](https://nammamedia24x7.in/national/karnataka/27997/) - ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಪುನೀತ್ ಅತ್ತಾವರ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)–2023ರ ಕಲಂ 163ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ. ಆದೇಶದಂತೆ, 2026ರ ಆಗಸ್ಟ್ 14ರಿಂದ ನವೆಂಬರ್ 13ರವರೆಗೆ ಮೂರು ತಿಂಗಳ ಕಾಲ ಪುನೀತ್ ಅತ್ತಾವರ ಅವರು ಉಡುಪಿ ಜಿಲ್ಲೆಯ ಯಾವುದೇ ಭಾಗಕ್ಕೂ ಪ್ರವೇಶಿಸುವಂತಿಲ್ಲ. ಮಂಗಳೂರು ಅತ್ತಾವರದ ಬ್ರಹ್ಮ ಸಮಾಜದ ಬಳಿಯ ಮುಂಡಪ್ಪ ಕಂಪೌಂಡ್ - [ಭವ್ಯ ಭಾರತವನ್ನು ನಿರ್ಧರಿಸುವವರು ಯುವ ಸಮೂಹ ಆಗಿರಬೇಕು - ಅಬ್ದುಲ್ ಮಜೀದ್](https://nammamedia24x7.in/national/karnataka/mangalore/27988/) - ಮಂಗಳೂರು (ಆ.12): ಯಂಗ್ ಡೆಮಾಕ್ರಟ್ಸ್ ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕರ್ನಾಟಕ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ ಯವರ ಅಧ್ಯಕ್ಷತೆಯಲ್ಲಿ ಮಂಗಳೂರು ಪುರಭವನದಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಜಾಯಿಂಟ್ ಕನ್ವೀನರ್ ಅಶರ್ ನಾಗುಂಡಿ ಕಾರ್ಯಕ್ರಮದ ಮೊದಲು ಧ್ವಜಾರೋಹಣ ನೆರೆವೇರಿಸಿದರು. ಈ ಕಾರ್ಯಕ್ರಮದಲ್ಲಿ ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಹಾಗೂ ನಗರ ಸಮಿತಿಗಳ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು. ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಕನ್ವೀನರ್ ಆಗಿ ನ್ಯಾಯವಾದಿ ಅಸ್ಮಾ - [ಮಂಗಳೂರಿನಲ್ಲಿ ಮೊಳಗಿದ ದೇಶಭಕ್ತಿ ಘೋಷಣೆ: ಸಾವಿರಾರು ಜನರೊಂದಿಗೆ ಅದ್ದೂರಿ ತಿರಂಗಾ ಯಾತ್ರೆ](https://nammamedia24x7.in/national/karnataka/mangalore/27982/) - ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ದಕ್ಷಿಣ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನ ಬಳಿಯ ರಾಜಾಜಿ ಪಾರ್ಕ್ ನಿಂದ ಗೋವಿಂದ ಪೈ ನವಭಾರತ್ ಸರ್ಕಲ್‌ವರೆಗೆ ಹಮ್ಮಿಕೊಳ್ಳಲಾಗಿದ್ದ ತಿರಂಗಾ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಬೃಹತ್ ರಾಷ್ಟ್ರಧ್ವಜವನ್ನು ಹಿಡಿದು ಸಾಗುತ್ತಾ, ದೇಶದ ಪರ ಘೋಷಣೆ ಹಾಕುತ್ತಾ ಸಂಭ್ರಮಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸ್ವಾತಂತ್ರ್ಯದ ಕದನ ಕಲಿಗಳ ತ್ಯಾಗದ ಫಲವಾಗಿ ಇಂದು ನಾವೆಲ್ಲರೂ - [ಮಂಜೇಶ್ವರದಲ್ಲಿ ಕಾರು ಅಡ್ಡಗಟ್ಟಿ ಟಾಟಾ ಟಿಯಾಗೊ ಇವಿ ಅಪಹರಣ](https://nammamedia24x7.in/national/kerala/kasragod/27978/) - ಮಂಜೇಶ್ವರ: ಕಾರನ್ನು ಅಡ್ಡಗಟ್ಟಿ ಚಾಲಕನನ್ನು ಬಲವಂತವಾಗಿ ಹೊರಗಿಳಿಸಿ, ಟಾಟಾ ಟಿಯಾಗೊ ಇಲೆಕ್ಟ್ರಿಕ್ ಕಾರನ್ನು ಅಪಹರಿಸಲಾಗಿದೆ.ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯದ್ ಮುಸಮ್ಮಿಲ್ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ​ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ದೂರುಗಾರ ಚಲಾಯಿಸುತ್ತಿದ್ದ ಕಾರನ್ನು ಖಾದರ್ ಎಂಬಾತ ಹಿಂಬಾಲಿಸಿ ಸೀತಾಂಗೋಳಿಯಲ್ಲಿ ತಡೆದು ನಿಲ್ಲಿಸಿದ್ದಾನೆ. ನಂತರ ಚಾಲಕನನ್ನು ಕೆಳಗಿಳಿಸಿ ಕಾರನ್ನು ಕೊಂಡೊಯ್ದಿದ್ದಾನೆನ್ನಲಾಗಿದೆ. ​ಅಪಹರಣಗೊಂಡ ಕಾರು ಚಟ್ಟಂಚಾಲ್‌ಗೆ ತಲುಪಿದಾಗ ವಿದ್ಯುತ್ ಚಾರ್ಜ್ ಮುಗಿದುಹೋಗಿದೆ. ಪರಿಣಾಮವಾಗಿ ಕಾರು ಅಲ್ಲಿಯೇ ಉಪೇಕ್ಷಿತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು - [ಎಂಡಿಎಂಎ ಸಮೇತ ಬಂಧನ: ಯೂತ್ ಕಾಂಗ್ರೆಸ್ ಸದಸ್ಯತ್ವ ರದ್ದು](https://nammamedia24x7.in/national/kerala/kasragod/27975/) - ​ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಡ್ರಗ್ಸ್ ಸಮೇತ ಸಿಕ್ಕಿಬಿದ್ದ ಪೆರುಂಬಾವೂರ್ ವಲಿಯಕುಳಂ ಯೂನಿಟ್ ಯೂತ್ ಕಾಂಗ್ರೆಸ್ ಸದಸ್ಯ ಮುಹಮ್ಮದ್ ಹುಸೈನ್‌ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರದ್ದು ಗೊಳಿಸಲಾಗಿದೆ ಎಂದು ಎರ್ನಾಕುಳಂ ಜಿಲ್ಲಾಧ್ಯಕ್ಷ ಸಿಜೋ ಜೋಸೆಫ್ ತಿಳಿಸಿದ್ದಾರೆ. ​ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕರೊಂದಿಗೆ ಆರೋಪಿ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ವಿವಾದ ಸೃಷ್ಟಿಸಿದೆ. ತಾನು ಮುಖ್ಯಮಂತ್ರಿಯ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಎಂದು ಆರೋಪಿ ಬಿಂಬಿಸಿಕೊಂಡಿದ್ದನು. ಆದರೆ, ಆತನಿಗೆ ಯಾವುದೇ ಅಧಿಕೃತ ಜವಾಬ್ದಾರಿ ನೀಡಿಲ್ಲ ಎಂದು ಸಚಿವರು - [ತೃಕರಿಪುರದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟ: ಮನೆಯ ಅಡುಗೆ ಕೋಣೆ ಸುಟ್ಟು ಭಸ್ಮ](https://nammamedia24x7.in/national/kerala/kasragod/27972/) - ​ಕಾಸರಗೋಡು: ತೃಕರಿಪುರ ಬೀರಿಚ್ಚೇರಿಯ ಕುಲೇರಿ ಎಂಬಲ್ಲಿ ಮನೆಯೊಂದರಲ್ಲಿ ಅಡುಗೆ ಸಿಲಿಂಡರ್ ಸ್ಪೋಟಗೊಂಡು ಅಪಾರ ಹಾನಿ ಸಂಭವಿಸಿದೆ. ಆದರೆ ಸಕಾಲದಲ್ಲಿ ಕುಟುಂಬದವರು ಹೊರಗೆ ಓಡಿದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಕೆ.ಪಿ. ನಿಸಾರ್ ಎಂಬವರ ಮನೆಯಲ್ಲಿ ಆಹಾರ ತಯಾರಿಸುವ ವೇಳೆ ಅನಿಲ ಸೋರಿಕೆಯಿಂದ ಈ ಅಫಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಮನೆಯೊಳಗೆ ಕೇವಲ ಎರಡು ತಿಂಗಳ ಕಂದಮ್ಮ ಸೇರಿದಂತೆ ನಾಲ್ವರು ಸದಸ್ಯರಿದ್ದರು. ಸ್ಫೋಟದ ಭೀಕರ ಶಬ್ದ ಕೇಳುತ್ತಿದ್ದಂತೆ ಎಚ್ಚೆತ್ತವರು ಮಗುವಿನೊಂದಿಗೆ ಕೂಡಲೇ ಹೊರಗೋಡಿ ಜೀವ ಉಳಿಸಿಕೊಂಡಿದ್ದಾರೆ. ​ಮಾಹಿತಿ ಪಡೆದು - [ಚೆಮ್ನಾಡ್ ವನಿತಾ ಸರ್ವೀಸ್ ಸೊಸೈಟಿಯಲ್ಲಿ ನಕಲಿ ಚಿನ್ನದ ವಂಚನೆ; ಇಬ್ಬರ ವಿರುದ್ಧ ದೂರು](https://nammamedia24x7.in/national/kerala/kasragod/27969/) - ​ಕಾಸರಗೋಡು: ಕಳನಾಡಿನ ಚೆಮ್ನಾಡ್ ಪಂಚಾಯತ್ ವನಿತಾ ಸರ್ವೀಸ್ ಸೊಸೈಟಿಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಒಟ್ಟು 5.75 ಲಕ್ಷ ರೂಪಾಯಿ ಸಾಲ ಪಡೆದು ವಂಚನೆ ಎಸಗಿರುವ ಬಗ್ಗೆ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ​ಚಂದ್ರಗಿರಿ ಕೀಯೂರು ಹೌಸ್‌ನ ತಾಜುದ್ದೀನ್ (47) ಹಾಗೂ ಚಾತಂಗೈ ಮಣಿಯರದ ಕೆ. ಸಂತೋಷ್ (39) ವಿರುದ್ಧ ಸೊಸೈಟಿ ಕಾರ್ಯದರ್ಶಿ ಎ. ಉಷಾ ಕುಮಾರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ​ಪ್ರಮುಖ ಆರೋಪಿ ತಾಜುದ್ದೀನ್ ನಕಲಿ ಚಿನ್ನ ನೀಡಿ 4.40 - [ಸುವರ್ಣ ಕ್ಲಿನಿಕ್‌ನಲ್ಲಿ ಉಚಿತ ಆಟಿ ಕಷಾಯ ವಿತರಣೆ](https://nammamedia24x7.in/national/karnataka/mangalore/27960/) - ಮಂಗಳೂರು: ಆಟಿ ಅಮವಾಸ್ಯೆ ಪ್ರಯುಕ್ತ ಆ.೧೨ (ಬುಧವಾರ)ರಂದು ನಗರದ ಅಳಕೆ ಸ್ಯಾನ್‌ಪ್ಲೋ ಕಾಂಪ್ಲೆಕ್ಸ್‌ನಲ್ಲಿರುವ ಸುವರ್ಣ ಕ್ಲಿನಿಕ್, ಪ್ರಕೃತಿ ಆಯುರ್ವೇದ ಪಂಚಕರ್ಮ ಸೆಂಟರ್‌ನಲ್ಲಿ ಉಚಿತವಾಗಿ ಆಟಿ ಕಷಾಯ ವಿತರಿಸಲಾಯಿತು. ಸುಮಾರು ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದರು. ಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್ ಚಾಲನೆ ನೀಡಿ, ತುಳುವರ ವಿಶಿಷ್ಟ ಆಟಿ ಆಚರಣೆ ಮತ್ತು ಆಟಿ ಕಷಾಯದ ಮಹತ್ವವನ್ನು ತಿಳಿಸಿದರು. ಹಿರಿರ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಶುಂ ಕೋರಿದರು.ಸಂಸ್ಥೆಯ ಗುಲಾಬಿ ಸುವರ್ಣ, ಹರಿಪ್ರಸಾದ್ ಚಾಲಿಯಾನ್, ಯಶವಂತ ಅಮೀನ್, - [ಅಣ್ಣಾಮಲೈ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ](https://nammamedia24x7.in/national/karnataka/27957/) - ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ‘ವಿ ದ ಲೀಡರ್ಸ್’ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಠದ ಆಡಳಿತ ಮಂಡಳಿ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀಕೃಷ್ಣ ದೇವರ ಭಾವಚಿತ್ರವನ್ನು ನೀಡಿ ಗೌರವಿಸಲಾಯಿತು. ನಂತರ ಅಣ್ಣಾಮಲೈ ಅವರಿಗೆ ದೇವರ ಪ್ರಸಾದವನ್ನು ನೀಡಲಾಯಿತು. - [ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ‘ನ್ಯಾಷನಲ್ ಐಕಾನ್ ಅವಾರ್ಡ್ ಫಾರ್ ಸೋಶಿಯಲ್ ಸರ್ವಿಸ್ 2026’ ಗೌರವ](https://nammamedia24x7.in/national/karnataka/mangalore/27956/) - ಮಂಗಳೂರು: ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ, ಸಮಾಜಮುಖಿ ಕಾರ್ಯಗಳು ಹಾಗೂ ಜನಪರ ಚಟುವಟಿಕೆಗಳನ್ನು ಗುರುತಿಸಿ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರು ಪ್ರತಿಷ್ಠಿತ ‘ನ್ಯಾಷನಲ್ ಐಕಾನ್ ಅವಾರ್ಡ್ ಫಾರ್ ಸೋಶಿಯಲ್ ಸರ್ವಿಸ್ 2026’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ನೀಡಲಾಗುವ ಈ ರಾಷ್ಟ್ರೀಯ ಗೌರವದ ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 23ರಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ಹೋಟೆಲ್ ಸಮ್ರಾಟ್‌ನಲ್ಲಿ ನಡೆಯಲಿದೆ. ಸಮಾಜದ - [ಸೇನೆಗೆ ಪಕ್ಷದ ಬಣ್ಣ ಬಳಿಯಬೇಡಿ, ಭಾರತೀಯ ಸೇನೆ 140 ಕೋಟಿ ಜನರ ಹೆಮ್ಮೆ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್](https://nammamedia24x7.in/national/karnataka/mangalore/27953/) - ಮಂಗಳೂರು: ಭಾರತೀಯ ಸೇನೆ ದೇಶದ 140 ಕೋಟಿ ಜನರ ಭದ್ರತೆ ಮತ್ತು ಗೌರವವನ್ನು ಕಾಪಾಡುತ್ತಿರುವ ಅತ್ಯಂತ ಪವಿತ್ರ ಸಂಸ್ಥೆಯಾಗಿದ್ದು, ಸೇನೆಯನ್ನು ಯಾವುದೇ ಒಂದು ರಾಜಕೀಯ ಪಕ್ಷದ ಚಿಂತನೆ ಅಥವಾ ಕಾರ್ಯಕರ್ತರೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಹೇಳಿದ್ದಾರೆ. ಮಂಗಳೂರಿನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾಲೇಜು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಭಾರತೀಯ ಸೇನೆಯ ಯೋಧರ ಚಿಂತನೆ ಹಾಗೂ ಬಿಜೆಪಿ ಕಾರ್ಯಕರ್ತರ ಚಿಂತನೆ “Nation - [ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ – ಮಹಾರಾಷ್ಟ್ರ ಮೂಲದ ಆರೋಪಿಯ ಬಂಧನ](https://nammamedia24x7.in/national/karnataka/mangalore/27949/) - ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಯಾರು ಇಲ್ಲದೆ ಅವಧಿಯಲ್ಲಿ ದಿನಾಂಕ 04-08-2026 ರಂದು ಯಾರೋ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಯಾವುದೋ ಆಯುಧದಿಂದ ಮುರಿದು ಮನೆಯೊಳಗೆ ನುಗ್ಗಿ ಮನೆಯ ಕಪಾಟಿನಲ್ಲಿರುವ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕ ಇರುವ 2 ಉಂಗುರ ಹಾಗೂ 25.000/- ನಗದು ಹಣವನ್ನು ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 106/2026 ಕಲಂ 305(a),331(3) ಬಿ.ಎನ್.ಎಸ್ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿದಂತೆ - [ನಾಗರ ಪಂಚಮಿಗೆ ರಜೆ ನೀಡಿ: ಜಿಲ್ಲಾಧಿಕಾರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ](https://nammamedia24x7.in/national/karnataka/mangalore/27946/) - ಇದೇ ಆಗಸ್ಟ್ 17 ಸೋಮವಾರದಂದು ನಾಗರ ಪಂಚಮಿ ಹಬ್ಬವಿದ್ದು, ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಆದ್ದರಿಂದ ಹಿಂದೂ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಕೊಂಡು ಅಂದು ಸ್ಥಳೀಯ ರಜೆ ಘೋಷಣೆ ಮಾಡುವಂತೆ ಶಾಸಕ ವೇದವ್ಯಾಸ ಕಾಮತ್ ರವರು ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ದೈವ ದೇವರುಗಳ ತುಳುನಾಡಿನಲ್ಲಿ ನಾಗರಾಧನೆಗೆ ಪ್ರಮುಖ ಸ್ಥಾನವಿದೆ. ಇಲ್ಲಿನ ಪ್ರತೀ ಕುಟುಂಬಕ್ಕೂ ನಾಗನ ಮೂಲಸ್ಥಾನವಿದ್ದು, ವರ್ಷಕ್ಕೊಮ್ಮೆ ಕುಟುಂಬ ಸಮೇತರಾಗಿ ಅಲ್ಲಿ ಹೋಗಿ ನಾಗನಿಗೆ ವಿಶೇಷ ಪೂಜೆ - [ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲಾಗೆ ಒಂದು ವರ್ಷದ ನಿಷೇಧ](https://nammamedia24x7.in/national/karnataka/27940/) - ಬೆಂಗಳೂರು: ಆಹಾರ ಸುರಕ್ಷತೆ ಹಾಗೂ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿದೆ. ಆಹಾರ ಸುರಕ್ಷತಾ ಆಯುಕ್ತರು ಇಂತಹ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ನಿಷೇಧಿಸಿದ್ದಾರೆ. ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ನಿಷೇಧ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸುವ ತಯಾರಕರು, - [₹57 ಲಕ್ಷ ಖರ್ಚು… ಆದರೂ ಕುಡಿಯಲು ನೀರಿಲ್ಲ!](https://nammamedia24x7.in/national/karnataka/mangalore/27931/) - ಜಲ ಜೀವನ್ ಮಿಷನ್ ಕಾಮಗಾರಿ ಅಪೂರ್ಣ; ಚೇಲಾರು ಮಧ್ಯ ಗ್ರಾಮಸ್ಥರ ಆಕ್ರೋಶ ಮಂಗಳೂರು: ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಚೇಲಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧ್ಯ ಗ್ರಾಮದಲ್ಲಿ ಇಂದಿಗೂ ಸಮರ್ಪಕ ಕುಡಿಯುವ ನೀರು ಸಿಗುತ್ತಿಲ್ಲ. ಕಾಮಗಾರಿ ಆರಂಭವಾಗಿ ಹಲವು ವರ್ಷ ಕಳೆದರೂ ಬಾವಿ, ಟ್ಯಾಂಕ್ ಹಾಗೂ ಪೈಪ್‌ಲೈನ್ ವ್ಯವಸ್ಥೆ ಪೂರ್ಣಗೊಂಡಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಮಧ್ಯ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯಡಿ - [ರಾಜಕೀಯ ಒತ್ತಡದಿಂದ ಫ್ಲೆಕ್ಸ್ ತೆರವು ಆರೋಪ; ಎಸ್‌ಡಿಪಿಐ ಪ್ರತಿಭಟನೆ](https://nammamedia24x7.in/national/karnataka/mangalore/27937/) - ಮಂಗಳೂರು: ‘ಯಂಗ್ ಡೆಮಾಕ್ರಟಿಕ್’ ಸಂಘಟನೆಯ ಘೋಷಣೆಯ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ರಾಜಕೀಯ ಒತ್ತಡದಿಂದ ಪಾಲಿಕೆ ಹಾಗೂ ಪೊಲೀಸರು ಜಂಟಿಯಾಗಿ ತೆರವುಗೊಳಿಸಿದ್ದಾರೆ ಎಂದು ಮಂಗಳೂರು ನಗರ ಎಸ್‌ಡಿಪಿಐ ಅಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಆರೋಪಿಸಿದ್ದಾರೆ. ಫ್ಲೆಕ್ಸ್ ತೆರವು ಖಂಡಿಸಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅನ್ವರ್ ಸಾದಾತ್, ಯುವಕರು ಒಂದಾಗುತ್ತಿರುವುದನ್ನು ಕಂಡು ಕೆಲ ರಾಜಕೀಯ ನಾಯಕರು ಅಸಮಾಧಾನಗೊಂಡು ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ ಎಂದು - [ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಯುವ ಜೆಡಿಎಸ್ ಪಾದಯಾತ್ರೆ](https://nammamedia24x7.in/national/karnataka/27930/) - ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಯಿತು. ಹೋರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಅಕ್ಷಿತ್ ಸುವರ್ಣ ನೇತೃತ್ವದಲ್ಲಿ ಜಿಲ್ಲೆಯ ಯುವ ಜೆಡಿಎಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಬಿಡದಿ ಟೌನ್‌ಶಿಪ್ ಯೋಜನೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಯುವ ಜೆಡಿಎಸ್ - [ತಿರಂಗ ವಾಹನ ಜಾಥಕ್ಕೆ ಪೊಲೀಸ್ ಅನುಮತಿ: ಗೊಂದಲ ಬೇಡ ಸುದರ್ಶನ ಬಜ…](https://nammamedia24x7.in/national/karnataka/mangalore/27927/) - ಬಂಟ್ವಾಳ: ಅಗಸ್ಟ್ 13ರಂದು ನಡೆಯಲಿರುವ ತ್ರಿರಂಗ ವಾಹನ ಜಾಥಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ದೊರೆತಿದ್ದು, ಕಾರ್ಯಕ್ರಮವು ನಿಗದಿತ ನಿಯಮ ಹಾಗೂ ಕಾನೂನುಬದ್ಧವಾಗಿ ನಡೆಯಲಿದೆ ಎಂದು ಬಂಟ್ವಾಳ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ ತಿಳಿಸಿದ್ದಾರೆ.ಅಗಸ್ಟ್ 13 ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಿಂದ ಆರಂಭಗೊಂಡು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಸಮಾಪ್ತಿಗೊಳ್ಳಲಿದೆ. ಆರ್.ಎಸ್.ಎಸ್.ಪ್ರಮುಖರಾದ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರು ವಾಹನ ಜಾಥಕ್ಕೆ ಚಾಲನೆ ನೀಡಲಿದ್ದಾರೆ.ತ್ರಿರಂಗ ವಾಹನ ಜಾಥಕ್ಕೆ ಅನುಮತಿ ಕೋರಿ ಕಾರ್ಯಕ್ರಮದ - [ಅವಘಡ ತಪ್ಪಿಸಿ ಸಮಯಪ್ರಜ್ಞೆ ಮೆರೆದ ಶಾಲಾ ಬಾಲಕ](https://nammamedia24x7.in/national/karnataka/mangalore/27924/) - ಬಂಟ್ವಾಳ: ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿದ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಮನ್ವಿತ್, ಸಂಭವಿಸಬಹುದಾಗಿದ್ದ ದೊಡ್ಡ ಅವಘಡವನ್ನು ತಪ್ಪಿಸಿ ಪ್ರಶಂಸೆಗೆ ಪಾತ್ರನಾಗಿದ್ದಾನೆ.ಶಾಲೆಯ ಅಕ್ಷರ ದಾಸೋಹದ ಸಿಬ್ಬಂದಿ ಎಂದಿನಂತೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಚಾಲಿತ ತುರಿಮಣೆ ಬಳಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಲುಕಿಕೊಂಡಿದೆ. ನೋವಿನಿಂದ ಅವರು ಕಿರುಚಿಕೊಂಡಾಗ, ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ ಮನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ. ಪರಿಸ್ಥಿತಿಯನ್ನು ಅರಿತು ಕೂಡಲೇ ವಿದ್ಯುತ್ - [ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ವಜ್ರತೇಜಸ್ ತಂಡದ ಆಸರೆ](https://nammamedia24x7.in/national/karnataka/mangalore/27920/) - ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ 'ವಜ್ರತೇಜಸ್' ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಮನೆಯವರು ಮನೆಯ ಆಧಾರಸ್ತಂಭ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದು, ಮನೆಯವರನ್ನು ವಜ್ರತೇಜಸ್ ತಂಡದಿಂದ ಮನೆಗೆ ಭೇಟಿ ನೀಡಿ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿಯಾದ ಶ್ರೀಧರ್ ತೆಂಕಿಲ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ - [ಮಂತ್ರಾಲಯದಿಂದ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಗೆ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ](https://nammamedia24x7.in/national/karnataka/mangalore/27917/) - ಪುತ್ತೂರು : ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್‌ ಶೆಟ್ಟಿ (44) ಎಂಬವರೆಂದು ಗುರುತಿಸಲಾಗಿದೆ. ಆಗಸ್ಟ್ 9ರಂದು ಮಂಗಳೂರಿನಿಂದ ಬಸ್ ಮೂಲಕ ಮಂತ್ರಾಲಯಕ್ಕೆ ತೆರಳಿದ್ದ ಸಂದೀಪ್ ಶೆಟ್ಟಿ, ಅಲ್ಲಿಂದ ವಾಪಸ್‌ ಆಗುವ ವೇಳೆ ಘಟನೆ ನಡೆದಿದೆ. ಆಗಸ್ಟ್ 10ರ ರಾತ್ರಿ ಬಸ್ ಬಳ್ಳಾರಿಯ ಎಪಿಎಂಸಿ ಬಸ್‌ ನಿಲ್ದಾಣದಲ್ಲಿ ತಂಗಿತ್ತು. ರಾತ್ರಿ ಸುಮಾರು - [ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ](https://nammamedia24x7.in/national/karnataka/mangalore/27911/) - ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ 94C ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳೂ ಹಲವು ಕಡೆಗಳಲ್ಲಿ ಬಾಕಿ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಅಗತ್ಯ ದಾಖಲೆಗಳ - [ಫ್ಲೆಕ್ಸ್ ತೆರವು ಖಂಡಿಸಿ ಎಸ್‌ಡಿಪಿಐ ನಾಯಕರ ಪ್ರತಿಭಟನೆ; ಬಂಧನ](https://nammamedia24x7.in/national/karnataka/mangalore/27908/) - ಮಂಗಳೂರು:ನಗರದ ಟೌನ್‌ಹಾಲ್‌ನಲ್ಲಿ ನಡೆಯಲಿರುವ ಜಿಲ್ಲಾ ಯುವ ಅಸೆಂಬ್ಲಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಳವಡಿಸಲಾಗಿದ್ದ ‘ಯಂಗ್ ಡೆಮಾಕ್ರಟಿಕ್’ ಕಾರ್ಯಕ್ರಮದ ಫ್ಲೆಕ್ಸ್ ತೆರವುಗೊಳಿಸಿದ ಕ್ರಮವನ್ನು ಖಂಡಿಸಿ ಎಸ್‌ಡಿಪಿಐ ಜಿಲ್ಲಾ ನಾಯಕರು ಪ್ರತಿಭಟನೆ ನಡೆಸಿದರು. ಮಂಗಳೂರು ಟೌನ್‌ಹಾಲ್‌ ಸಮೀಪ ಬ್ಯಾನರ್ ತೆರವುಗೊಳಿಸಿದ್ದನ್ನು ವಿರೋಧಿಸಿ ಎಸ್‌ಡಿಪಿಐ ನಾಯಕರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಪೊಲೀಸರ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ಫ್ಲೆಕ್ಸ್ ತೆರವುಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಬಳಿಕ ಎಸ್‌ಡಿಪಿಐ ನಾಯಕರನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ಎಸ್‌ಡಿಪಿಐನ - [ಹುಣಸೂರಿನಲ್ಲಿ ಪೂಚ್ಚಕ್ಕಾಡ್ ಮೂಲದ ಯುವತಿ ಅನುಮಾನಾಸ್ಪದ ಸಾವು](https://nammamedia24x7.in/national/kerala/kasragod/27907/) - ಕಾಸರಗೋಡು: ಕರ್ನಾಟಕದ ಹುಣಸೂರಿನಲ್ಲಿ ಪೂಚ್ಚಕ್ಕಾಡ್ ಮೂಲದ ಯುವತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೂಚ್ಚಕ್ಕಾಡ್ ಕಾಟಾಂಪಳ್ಳಿ ನಿವಾಸಿ ಅನುಶ್ರೀ (25) ಮೃತಪಟ್ಟ ಯುವತಿ. ವಾಸವಿದ್ದ ಸ್ಥಳದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಂಬಂಧಿಕರಿಗೆ ಲಭಿಸಿದೆ. ಅನುಶ್ರೀ ಹುಣಸೂರಿನಲ್ಲಿ ಬ್ಯಾಂಕ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 26ರಂದು ಅನುಶ್ರೀ ಅವರ ವಿವಾಹ ನಿಶ್ಚಯವಾಗಿತ್ತು ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ಸಂಬಂಧಿಕರು ಹುಣಸೂರಿಗೆ ತೆರಳಿದ್ದಾರೆ.ಅನುಶ್ರೀ ಅವರು ಪೂಚ್ಚಕ್ಕಾಡ್ ನಿವಾಸಿ ಕೆ. ಚಂದ್ರನ್ ಹಾಗೂ ರೀನಾ - [ವಿಟ್ಲದಲ್ಲಿ ಮೈತ್ರೇಯೀ ಆಯುರ್ವೇದ ಗುರುಕುಲ ಆರಂಭ; ಮಹಿಳೆಯರಿಗೆ ವಿಶೇಷ ಆಯುರ್ವೇದ ಶಿಕ್ಷಣ](https://nammamedia24x7.in/national/karnataka/mangalore/27901/) - ಮಂಗಳೂರು: ಪ್ರಾಚೀನ ಆಯುರ್ವೇದ ಗುರುಕುಲ ಪರಂಪರೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಮೂರುಕಜೆಯಲ್ಲಿ ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯೀ ಆಯುರ್ವೇದ ಗುರುಕುಲ ಆರಂಭಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಸುಬ್ರಾಯ ಪೈ ತಿಳಿಸಿದ್ದಾರೆ. ನಗರದ ಓಷನ್ ಪರ್ಲ್ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಜೇಯ ಟ್ರಸ್ಟ್ ವತಿಯಿಂದ ಕಳೆದ 32 ವರ್ಷಗಳಿಂದ ಮೂರುಕಜೆಯಲ್ಲಿ ಮೈತ್ರೇಯೀ ಗುರುಕುಲವನ್ನು ನಡೆಸಲಾಗುತ್ತಿದೆ. ಇಲ್ಲಿ ಬಾಲಕಿಯರಿಗೆ ಸಂಸ್ಕೃತ ಆಧಾರಿತ ಪಂಚಮುಖೀ ಶಿಕ್ಷಣದೊಂದಿಗೆ ಉಚಿತ ವಸತಿ ಮತ್ತು ಶಿಕ್ಷಣ ನೀಡಲಾಗುತ್ತಿದೆ. ವೇದ, - [ಇನ್‌ಸ್ಟಾಗ್ರಾಂ ಮೂಲಕ ಪರಿಚಯ: 14 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಯುವಕನ ವಿರುದ್ಧ 2 ಪೋಕ್ಸೋ ಪ್ರಕರಣ](https://nammamedia24x7.in/national/kerala/27900/) - ಪಯ್ಯನ್ನೂರು: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ 14 ವರ್ಷದ ಇಬ್ಬರು ಬಾಲಕಿಯರ ಮೇಲೆ ಒಂದೇ ದಿನ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಯುವಕನ ವಿರುದ್ಧ ತಳಿಪರಂಬ ಪೊಲೀಸ್ ಠಾಣೆಯಲ್ಲಿ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕೂವೇರಿ, ತಿಶುಂಗುಳಂನ ಕೋಲೋತ್ತು ವಳಪ್ಪಿಲ್ ನಿವಾಸಿ ಅನುರಾಜ್ (23) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಿರುವನಂತಪುರ ಹಾಗೂ ಪೊತ್ತನ್ಕೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಇಬ್ಬರು ಬಾಲಕಿಯರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಅನುರಾಜ್‌ನನ್ನು - [‘ಮಹಿಳೆ ಧರಿಸುವ ಉಡುಪು ಲೈಂಗಿಕ ದೌರ್ಜನ್ಯಕ್ಕೆ ಸಮರ್ಥನೆಯಲ್ಲ’: ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ](https://nammamedia24x7.in/national/27895/) - ‘ಮಹಿಳೆ ಧರಿಸುವ ಉಡುಪು ಲೈಂಗಿಕ ದೌರ್ಜನ್ಯಕ್ಕೆ ಯಾವುದೇ ರೀತಿಯಲ್ಲೂ ಸಮರ್ಥನೆಯಾಗುವುದಿಲ್ಲ’ ಎಂದು ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯರನ್ನು ನಿಯಂತ್ರಿಸುವ ಬದಲು ಪುರುಷರ ವರ್ತನೆಯಲ್ಲಿ ಬದಲಾವಣೆ ತರಬೇಕಿದೆ ಎಂದು ನ್ಯಾಯಾಲಯ ಹೇಳಿದೆ. ಮಹಿಳೆಯ ಉಡುಪು ಧರಿಸುವ ರೀತಿಯನ್ನು ಮುಂದಿಟ್ಟುಕೊಂಡು ಆಕೆಯನ್ನು ದೂಷಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಮಹಿಳೆಯರನ್ನು ನಿಯಂತ್ರಿಸುವ ಬದಲು ಪುರುಷರ ವರ್ತನೆಯಲ್ಲಿ ಬದಲಾವಣೆ - [ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಸ್ಥಾಪನೆಗೆ ಆಗ್ರಹ](https://nammamedia24x7.in/national/karnataka/mangalore/27893/) - ಮಂಗಳೂರು: ಕರಾವಳಿ ಭಾಗದ ಜನರ ಪಾಸ್‌ಪೋರ್ಟ್ ಸೇವೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ಸ್ಥಾಪಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1988ರಲ್ಲಿ ಮೊದಲ ಬಾರಿಗೆ ಪಾಸ್‌ಪೋರ್ಟ್ ಕಚೇರಿ ಆರಂಭಿಸಲಾಗಿತ್ತು. ಬಳಿಕ 2014ರಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳಕ್ಕೆ ಸ್ಥಳಾಂತರಿಸಲಾಯಿತು - [ಅಮೆರಿಕದಲ್ಲಿ ಅದಾನಿ ವಿರುದ್ಧದ ಪ್ರಕರಣ ರದ್ದು:ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ](https://nammamedia24x7.in/national/27891/) - ಅಮೆರಿಕದಲ್ಲಿ ಅದಾನಿ ವಿರುದ್ಧದ ಪ್ರಕರಣ ರದ್ದುಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಾಜಿ ಮಾಡಿಕೊಂಡಿರುವ ಪ್ರಧಾನಿ ಭಾರತದ ಹಿತಾಸಕ್ತಿಗಳನ್ನು ಮಾರಾಟ ಮಾಡಲು ಅನಿವಾರ್ಯರಾಗಿದ್ದಾರೆ. ಇದಕ್ಕಾಗಿ ದೇಶ ದೊಡ್ಡ ಬೆಲೆ ತೆರಬೇಕಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದಾನಿ ವಿರುದ್ಧದ ಪ್ರಕರಣ ರದ್ದುಗೊಳಿಸುವಿಕೆಯ ಹಿಂದೆ ಹೊರಗೆ ಕಾಣುತ್ತಿರುವುದಕ್ಕಿಂತಲೂ ದೊಡ್ಡ ಸಂಗತಿಗಳಿವೆ ಎಂದು ಅವರು ಹೇಳಿದ್ದಾರೆ. ಅದಾನಿ ವಿರುದ್ಧದ ವಂಚನೆ ಆರೋಪಗಳನ್ನು ಕೈಬಿಡುವ ಟ್ರಂಪ್ ಆಡಳಿತದ ಶಿಫಾರಸನ್ನು - [ಪ್ರತಿಷ್ಠಿತ ‘ಚೈತನ್ಯ ಶ್ರೀ’ ಪ್ರಶಸ್ತಿಗೆ ಡಾ. ವಾಮನ್ ರಾವ್ ಬೇಕಲ್–ಸಂಧ್ಯಾರಾಣಿ ದಂಪತಿ ಭಾಜನ!](https://nammamedia24x7.in/national/karnataka/mangalore/27886/) - ಮಂಗಳೂರು: ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ವತಿಯಿಂದ ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ಕಥಾಬಿಂದು ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನವನ್ನು ಆಗಸ್ಟ್ 16ರಂದು ಮುಡಿಪಿನಲ್ಲಿ ಆಯೋಜಿಸಲಾಗಿದೆ. ಮುಡಿಪಿನ ಶ್ರೀ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕವಿಗೋಷ್ಠಿ ನಡೆಯಲಿದೆ. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿಗಳಾದ ‘ಶಿಕ್ಷಕರತ್ನ’, ‘ಸಾಹಿತ್ಯರತ್ನ’ ಹಾಗೂ ‘ಚೈತನ್ಯ ಶ್ರೀ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಗಡಿನಾಡು ಕಾಸರಗೋಡಿನ ಕನ್ನಡ ಭವನದ - [ಮೀನುಗಾರರ ರಕ್ಷಣಾ ಕಾರ್ಯಾಚರಣೆ ವಿಳಂಬ: ಸರ್ಕಾರದ ವಿರುದ್ಧ ವಿರೋಧಪಕ್ಷ ನಾಯಕನ ಆಕ್ರೋಶ](https://nammamedia24x7.in/national/kerala/27885/) - ಮೀನುಗಾರರು ಸಮುದ್ರದಲ್ಲಿ ನಾಪತ್ತೆಯಾಗುತ್ತಿರುವುದು ಇದೇ ಮೊದಲಲ್ಲ ಎಂಬ ಮುಖ್ಯಮಂತ್ರಿಯವರ ಹೇಳಿಕೆಗೆ ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರ ಈ ಹೇಳಿಕೆ ಕರಾವಳಿ ಪ್ರದೇಶದ ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವಂತಿದೆ ಎಂದು ಅವರು ಟೀಕಿಸಿದ್ದಾರೆ. ಮೀನುಗಾರರಿಗಾಗಿ ಮೊದಲ ಒಂದು ಗಂಟೆಯಲ್ಲೇ ಅಗತ್ಯ ರಕ್ಷಣಾ ಕಾರ್ಯಾಚರಣೆ ಆರಂಭವಾಗಲಿಲ್ಲ ಎಂದು ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.ಮಳೆಹಾನಿಯಿಂದ ಕುಟುಂಬದ ಮುಖ್ಯಸ್ಥರನ್ನು ಕಳೆದುಕೊಂಡ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಮೃತಪಟ್ಟ ಆರ್. - [ಕರ್ಕಾಟಕ ಅಮಾವಾಸ್ಯೆ: ದಕ್ಷಿಣ ಕಾಶಿ ತೃಕ್ಕನ್ನಾಡು ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರಿಂದ ಪಿತೃತರ್ಪಣ](https://nammamedia24x7.in/national/karnataka/27874/) - ತೃಕ್ಕನ್ನಾಡು: ಕರ್ಕಾಟಕ ಅಮಾವಾಸ್ಯೆ ದಿನದ ಅಂಗವಾಗಿ ಪಿತೃಗಳಿಗೆ ಮೋಕ್ಷ ಸಿಗಲಿ ಎಂಬ ನಂಬಿಕೆಯಿಂದ ದಕ್ಷಿಣ ಕಾಶಿ ಖ್ಯಾತಿಯ ತೃಕ್ಕನ್ನಾಡು ತ್ರಯಂಬಕೇಶ್ವರ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಪಿತೃತರ್ಪಣ ಹಾಗೂ ಬಲಿತರ್ಪಣ ನೆರವೇರಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಮುಂಜಾನೆ 4 ಗಂಟೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ್ದು, ಬೆಳಗ್ಗೆಯಿಂದಲೇ ದೇವಸ್ಥಾನದ ಒಳಾಂಗಣ ಹಾಗೂ ಹೊರಭಾಗದಲ್ಲಿ ಭಕ್ತರ ಉದ್ದನೆಯ ಸರತಿ ಕಂಡುಬಂತು. ದೇವಸ್ಥಾನದಲ್ಲಿ ಸುಮಾರು 20 ಮಂದಿ ಪುರೋಹಿತರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ದೇವಸ್ಥಾನದ ದಕ್ಷಿಣ ಭಾಗದಲ್ಲಿ ಬಲಿತರ್ಪಣಕ್ಕಾಗಿ ವಿಶೇಷ ಬಲಿತಟ್ಟು ಹಾಗೂ - [ಪೆರ್ಲದಲ್ಲಿ RSS ವಿರುದ್ಧ CPIM ಸಾರ್ವಜನಿಕ ಸಭೆ](https://nammamedia24x7.in/national/kerala/kasragod/27878/) - ಪೆರ್ಲ: RSS ದೇವಸ್ಥಾನಗಳನ್ನು ಕೊಳ್ಳೆ ಹೊಡೆಯುತ್ತಿದೆ ಹಾಗೂ ಕೊಲೆ ಬೆದರಿಕೆಯ ಭಾಷಣಗಳನ್ನು ಮಾಡುತ್ತಿದೆ ಎಂದು ಆರೋಪಿಸಿ CPIM ಕುಂಬಳ ಏರಿಯಾ ಸಮಿತಿಯ ನೇತೃತ್ವದಲ್ಲಿ ಪೆರ್ಲದಲ್ಲಿ ಸಾರ್ವಜನಿಕ ಸಭೆ ನಡೆಯಿತು. CPIM ಜಿಲ್ಲಾ ಕಾರ್ಯದರ್ಶಿ ಎಂ. ರಾಜಗೋಪಾಲನ್ ಸಭೆಯನ್ನು ಉದ್ಘಾಟಿಸಿದರು. ಏರಿಯಾ ಸಮಿತಿ ಸದಸ್ಯ ನಾಸಿರುದ್ದೀನ್ ಮಲಂಕರ ಸ್ವಾಗತಿಸಿದರು. ಲೋಕಲ್ ಕಾರ್ಯದರ್ಶಿ ವಿನೋದ್ ವಿ. ಅಧ್ಯಕ್ಷತೆ ವಹಿಸಿದ್ದರು. ಏರಿಯಾ ಕಾರ್ಯದರ್ಶಿ ಸಿ.ಎ. ಸುಬೈರ್ ಹಾಗೂ ಏರಿಯಾ ಸಮಿತಿ ಸದಸ್ಯ ವಿಟ್ಟಲ್ ರೈ ಎಂ. ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ RSS - [ಕುಂಬಳೆ ಕುಟುಂಬ ಆರೋಗ್ಯ ಕೇಂದ್ರದ ಅವ್ಯವಸ್ಥೆ ಖಂಡಿಸಿ ಡಿವೈಎಫ್‌ಐ ಮಾರ್ಚ್ವೈದ್ಯ-ಸಿಬ್ಬಂದಿ ಕೊರತೆ, ಅಸೌಕರ್ಯ ಪರಿಹರಿಸಲು ಆಗ್ರಹ; ಸುಳ್ಳು ಕೇಸ್ ಹಿಂಪಡೆಯುವಂತೆ ಒತ್ತಾಯ](https://nammamedia24x7.in/national/kerala/kasragod/27869/) - ಕುಂಬಳೆ: ಕುಟುಂಬ ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ, ಅಸೌಕರ್ಯ ಹಾಗೂ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಪರಿಹರಿಸುವಂತೆ ಆಗ್ರಹಿಸಿ ಡಿವೈಎಫ್‌ಐ ನೇತೃತ್ವದಲ್ಲಿ ಕುಟುಂಬ ಆರೋಗ್ಯ ಕೇಂದ್ರಕ್ಕೆ ಮಾರ್ಚ್ ನಡೆಯಿತು. ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಪ್ರಶ್ನಿಸುವವರನ್ನೇ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸಿಪಿಐಎಂ ಕುಂಬಳೆ ಏರಿಯಾ ಸೆಕ್ರೆಟರಿ ಸಿ.ಎ. ಝುಬೈರ್ ಮಾರ್ಚ್ ಉದ್ಘಾಟಿಸಿದರು. ಕೇರಳದ ಆರೋಗ್ಯ ಕ್ಷೇತ್ರದ ಸಾಧನೆಗಳನ್ನು ಕಳೆದ ಹತ್ತು ವರ್ಷಗಳಲ್ಲಿ ಉತ್ತಮ ಮಟ್ಟಕ್ಕೆ - [ಬದಿಯಡ್ಕದಲ್ಲಿ ಆಟಿ ಅಮಾವಾಸ್ಯೆ ಅಂಗವಾಗಿ ಪಾಲೆ ಮರದ ಕಷಾಯ ವಿತರಣೆ](https://nammamedia24x7.in/national/kerala/kasragod/27866/) - ಬದಿಯಡ್ಕ: ಆಟಿ ಅಮಾವಾಸ್ಯೆ ಅಂಗವಾಗಿ ಬದಿಯಡ್ಕದ ಶ್ರೀನಿಧಿ ಕ್ಲಿನಿಕ್‌ನಲ್ಲಿ ಪಾಲೆ ಮರದ ಕೆತ್ತೆಯ ಕಷಾಯ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಿ.ವಿ. ಭಟ್ ಪಟ್ಟಾಜೆ ಪ್ರಾರ್ಥನೆ ಹಾಡಿದರು. ಧಾರ್ಮಿಕ ಮುಂದಾಳು ಗೋಪಾಲಕೃಷ್ಣ ವಾಂತಿಚಾಲು ಅವರು ಪಾಲೆ ಮರದ ಕಷಾಯದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು. 350ಕ್ಕೂ ಹೆಚ್ಚು ಮಂದಿ ಪಾಲೆ ಮರದ ಕಷಾಯವನ್ನು ಸ್ವೀಕರಿಸಿದರು. ಡಾ. ಶ್ರೀನಿಧಿ ಸರಳಾಯ, ಸುಂದರ ಬಾರಡ್ಕ, ಶ್ರೀಷನ್ ಬಾರಡ್ಕ ಹಾಗೂ ದೀಕ್ಷಿತ್ ಬಾರಡ್ಕ ಮೊದಲಾದವರು ಕಷಾಯ - [80ನೇ ಸ್ವಾತಂತ್ರ್ಯೋತ್ಸವ: ತೊಕ್ಕೊಟ್ಟಿನಲ್ಲಿ ಬೃಹತ್ ತಿರಂಗಾ ಯಾತ್ರೆ](https://nammamedia24x7.in/national/karnataka/mangalore/27863/) - ಉಳ್ಳಾಲ: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮಂಗಳೂರು ವಿಧಾನಸಭಾ ಕ್ಷೇತ್ರದ ತಿರಂಗಾ ಯಾತ್ರೆ ಸಮಿತಿ ವತಿಯಿಂದ ತೊಕ್ಕೊಟ್ಟಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಿತು. ತೊಕ್ಕೊಟ್ಟು ಓವರ್‌ಬ್ರಿಡ್ಜ್‌ನಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ನಡೆದ ಯಾತ್ರೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ತಿರಂಗಾ ಧ್ವಜವು ತ್ಯಾಗ, ಶಾಂತಿ ಮತ್ತು ಪ್ರಗತಿಯ ಸಂಕೇತವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಪೋರ್ಚುಗೀಸರ ವಿರುದ್ಧ ಹೋರಾಡಿದ ಉಳ್ಳಾಲದ ರಾಣಿ ಅಬ್ಬಕ್ಕಳ ಸಾಹಸವೂ ಸ್ಮರಣೀಯವಾಗಿದೆ - [ತೈಲ ಟ್ಯಾಂಕರ್–ಆಟೋ ಡಿಕ್ಕಿ; 6 ಮಂದಿ ಸಾವು](https://nammamedia24x7.in/national/27860/) - ಮೊಗ್ಡಂಪಲ್ಲಿ: ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ತೈಲ ಟ್ಯಾಂಕರ್‌ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಕರ್ನಾಟಕದ ಬೀದರ್ ಜಿಲ್ಲೆಯ ರಾಜಗಿರಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ - [ಜಿಂಬಾಬ್ವೆಯಲ್ಲಿ ಭೀಕರ ದೋಣಿ ದುರಂತ: 15 ಮಂದಿ ಸಾವು, 27 ಮಂದಿ ನಾಪತ್ತೆ](https://nammamedia24x7.in/inter-national/27857/) - ಹರಾರೆ: ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆಯ ಪ್ರಕಾರ, 77 ಮಂದಿಯನ್ನು ರಕ್ಷಿಸಲಾಗಿದ್ದು, ಅವರು ಕೆರೆಯ ಸಣ್ಣ ದ್ವೀಪವೊಂದನ್ನು ತಲುಪಿದ್ದಾರೆ. ಅಪಘಾತದ ವೇಳೆ ದೋಣಿಯಲ್ಲಿ 114 ವಯಸ್ಕ ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು ಎಂಬುದು ಟಿಕೆಟ್ ದಾಖಲೆಗಳಿಂದ ತಿಳಿದುಬಂದಿದೆ. ಆದರೆ, ಟಿಕೆಟ್ ಅಗತ್ಯವಿಲ್ಲದ ವಯಸ್ಸಿನ ಮಕ್ಕಳು ಎಷ್ಟು ಮಂದಿ ದೋಣಿಯಲ್ಲಿದ್ದರು ಎಂಬುದು ಸ್ಪಷ್ಟವಾಗಿಲ್ಲ. ದೋಣಿಯ ಗರಿಷ್ಠ - [ಮಂಗಳೂರಿನಲ್ಲಿ ಇಂದು ತಿರಂಗ ಯಾತ್ರೆ](https://nammamedia24x7.in/national/karnataka/mangalore/27854/) - ಮಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಷ್ಟ್ರಭಕ್ತರ ವೇದಿಕೆ, ಮಂಗಳೂರು ನಗರ ದಕ್ಷಿಣ ವತಿಯಿಂದ ಇಂದು (ಆಗಸ್ಟ್ 12) ತಿರಂಗ ಯಾತ್ರೆ ಆಯೋಜಿಸಲಾಗಿದೆ. ಮಧ್ಯಾಹ್ನ 2.30ಕ್ಕೆ ಕುದ್ಮಲ್ ರಂಗರಾವ್ ಪುರಭವನ (ಟೌನ್ ಹಾಲ್) ಎದುರಿನ ರಾಜಾಜಿ ಪಾರ್ಕ್‌ನಿಂದ ತಿರಂಗ ಯಾತ್ರೆ ಆರಂಭವಾಗಲಿದ್ದು, ಕೊಡಿಯಾಲ್‌ಬೈಲ್‌ನಲ್ಲಿರುವ ಗೋವಿಂದ ಪೈ ವೃತ್ತದ ಬಳಿ ಸಮಾಪನಗೊಳ್ಳಲಿದೆ. ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಕುಟುಂಬದ ಸದಸ್ಯರೊಂದಿಗೆ ತಿರಂಗ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ಆಚರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಗುಣವನ್ನು ಬೆಳೆಸುವ ಮೂಲಕ - [ಕಲ್ಲಡ್ಕದಲ್ಲಿ ಅನುಮತಿ ಇಲ್ಲದೆ ವಾಹನ ಜಾಥಾ; ಕಾನೂನು ಕ್ರಮದ ಎಚ್ಚರಿಕೆ](https://nammamedia24x7.in/national/karnataka/27851/) - ಬಂಟ್ವಾಳ: ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ವಾಹನ ಜಾಥಾ ನಡೆಸಲಾಗುವುದು ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ. ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ವಾಹನ ಜಾಥಾ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರೆ, ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ - [ಬಿ.ಸಿ.ರೋಡಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ; ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ](https://nammamedia24x7.in/national/karnataka/27848/) - ತುಳುಕೂಟ ಬಂಟ್ವಾಳ ಮತ್ತು ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ ಅಮವಾಸ್ಯೆಯ "ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ"ಯು ಇಂದು ಬಿ.ಸಿ.ರೋಡು ರಕ್ತೇಶ್ವರಿ ಸನ್ನಿದಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ತುಳುಕೂಟ ಬಂಟ್ವಾಳದ ಅಧ್ಯಕ್ಷರಾದ ಶ್ರೀ ಸುದರ್ಶನ್ ಜೈನ್, ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ.ಬಿ.ಮೋಹನ್, ಹಿರಿಯರಾದ ಶಿವಶಂಕರ್ .ಎನ್. ಕೆ.ಸೀತಾರಾಮ್ ಶೆಟ್ಟಿ,ಸುಭಾಶ್ಚಂದ್ರ ಜೈನ್, ಸೇಷಪ್ಪ ಮಾಸ್ಟರ್, ಸುಕುಮಾರ್ ಬಂಟ್ವಾಳ, ನಾರಾಯಣ್ ಪೆರ್ನೆ, ಪ್ರಕಾಶ್ - [ಕಾರಿಂಜೇಶ್ವರ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಆಟಿ ಅಮಾವಾಸ್ಯೆ ಆಚರಣೆ](https://nammamedia24x7.in/national/karnataka/27844/) - ಬಂಟ್ವಾಳ: ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮುಂಜಾನೆ 3 ಗಂಟೆಯಿಂದಲೇ ತೀರ್ಥಸ್ನಾನಕ್ಕಾಗಿ ಭಕ್ತರು ಕ್ಷೇತ್ರದತ್ತ ಆಗಮಿಸಲು ಆರಂಭಿಸಿದ್ದು, ಬೆಳಗಾಗುತ್ತಿದ್ದಂತೆ ದೇವಸ್ಥಾನದ ಪರಿಸರದಲ್ಲಿ ಭಕ್ತರ ದಂಡೇ ಕಂಡುಬಂತು. ದೂರದ ಊರುಗಳಿಂದಲೂ ನೂರಾರು ಮಂದಿ ಕುಟುಂಬ ಸಮೇತರಾಗಿ ಆಗಮಿಸಿ ತೀರ್ಥಸ್ನಾನ ನೆರವೇರಿಸಿ, ಕಾರಿಂಜೇಶ್ವರನ ದರ್ಶನ ಪಡೆದು ವಿಶೇಷ ಪೂಜೆ, ಅರ್ಚನೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಆಟಿ ಅಮಾವಾಸ್ಯೆಯಂದು ಕಾರಿಂಜ ಕ್ಷೇತ್ರದಲ್ಲಿ ನಡೆಯುವ ತೀರ್ಥಸ್ನಾನಕ್ಕೆ - [ಪಾಸ್‌ಪೋರ್ಟ್ ಸೇವಾ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ: ಮಂಗಳೂರಿನಲ್ಲಿ 600ಕ್ಕೂ ಹೆಚ್ಚು ಅರ್ಜಿದಾರರ ಪರದಾಟ](https://nammamedia24x7.in/national/karnataka/mangalore/27841/) - ಮಂಗಳೂರು:ಭಾರತದಾದ್ಯಂತ ಪಾಸ್‌ಪೋರ್ಟ್ ಸೇವಾ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಸಾವಿರಾರು ಅರ್ಜಿದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಗಸ್ಟ್ 10ರಿಂದ ಸರ್ವ‌ರ್ ಸಮಸ್ಯೆ ಕಾಣಿಸಿಕೊಂಡಿದ್ದು, ಹೊಸ ಅಪಾಯಿಂಟ್‌ ಮೆಂಟ್ ಕಾಯ್ದಿರಿಸುವುದು, ಮರುನಿಗದಿ ಹಾಗೂ ಅರ್ಜಿಗಳ ಪ್ರಕ್ರಿಯೆ ವಿಳಂಬವಾಗಿದೆ. ಮಂಗಳೂರಿನ ನವಭಾರತ್ ಸರ್ಕಲ್‌ನ ಪಾಸ್‌ಪೋರ್ಟ್ ಸೇವಾ ಕೇಂದ್ರದಲ್ಲೂ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಚಿಕ್ಕಮಗಳೂರು, ಮಡಿಕೇರಿ, ಕುಶಾಲನಗರ, ತೀರ್ಥಹಳ್ಳಿ, ಶಿವಮೊಗ್ಗ ಸೇರಿದಂತೆ ದೂರದ ಊರುಗಳಿಂದ ಬಂದ 600ಕ್ಕೂ ಹೆಚ್ಚು ಅರ್ಜಿದಾರರು ಗಂಟೆಗಟ್ಟಲೆ ಕಾಯಬೇಕಾಯಿತು. ಕುಳಿತುಕೊಳ್ಳಲು ಆಸನ, ಕುಡಿಯುವ ನೀರು ಹಾಗೂ ಸೂಕ್ತ ಗಾಳಿ - [ಕಾಸರಗೋಡಿನಲ್ಲಿ 238ನೇ ಸಾಂಸ್ಕೃತಿಕ ಕಾರ್ಯಕ್ರಮ; ಹರಿದಾಸ ಸಾಹಿತ್ಯಕ್ಕೆ ಮೆಚ್ಚುಗೆ](https://nammamedia24x7.in/national/kerala/kasragod/27838/) - ಕಾಸರಗೋಡು - ಹರಿದಾಸ ಸಾಹಿತ್ಯ ಕರ್ನಾಟಕದಲ್ಲಿ ಶ್ರೀ ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಮತ್ತು ಭಕ್ತಿ ಮಾರ್ಗವನ್ನು ಸಮಾಜಕ್ಕೆ ತಲುಪಿಸಲು ಮಾಡಿದ ಒಂದು ವಿಶಿಷ್ಟ ಸಾಹಿತ್ಯ. ಇದು ಕೀರ್ತನೆ, ಭಜನೆ,ಪದೇ ಸುಳಾದಿ ಹಾಗೂ ಉಗಾಭೋಗಗಳ ಮೂಲಕ ಜ್ಞಾನ, ನೈತಿಕತೆ ಮತ್ತು ಭಕ್ತಿಯನ್ನು ಜನರಲ್ಲಿ ಮೂಡಿಸುವ ಸಾಹಿತ್ಯ ಎಂದು ಸಂಘದ ಕೋಶಾಧಿಕಾರಿ ಡಾ. ವೆಂಕಟಗಿರೀಶ್ ಬಣ್ಣಿಸಿದರು. ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇವರ 238 ನೇ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪ್ರಕೃತಿ - [ಲೋಕಸಭೆಯಲ್ಲಿ ನಿಯಮ 377ರಡಿ ತೋಟಗಾರಿಕಾ ಬೆಳೆಗಾರರ ಪರ ಧ್ವನಿಯೆತ್ತಿದ ಕ್ಯಾ. ಚೌಟ](https://nammamedia24x7.in/national/karnataka/27834/) - 'ಹವಾಮಾನ ಆಧಾರಿತ ಬೆಳೆ ವಿಮೆ ’ಯ ಮರು ಪರಿಷ್ಕರಣೆಗೆ ಸಂಸದರ ಒತ್ತಾಯ ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳು ಎದುರಿಸುತ್ತಿರುವ ನಾನಾ ರೀತಿಯ ಹವಾಮಾನ ಸವಾಲುಗಳಿಗೆ ತಕ್ಕಂತೆ 'ಪುನರ್ ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ' (RWBCIS) ರೂಪಿಸಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ನಿಯಮ 377ರಡಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ - [ಸಂಶೋಧನಾ ಪ್ರವೃತ್ತಿ ಪತ್ರಕರ್ತರ ವೃತ್ತಿಗೆ ಘನತೆ ತಂದಿದೆ -ಪ್ರೊ.ಪಿ.ಎಲ್.ಧರ್ಮ](https://nammamedia24x7.in/national/karnataka/mangalore/27831/) - ಸಂಶುದ್ಧೀನ್ ರಿಗೆ ಪ.ಗೋ ಪ್ರಶಸ್ತಿ ಪ್ರದಾನ ಮಂಗಳೂರು; ಜಿಲ್ಲೆಯ ಪತ್ರಕರ್ತರ ಸಂಶೋಧನಾ ಪ್ರವೃತ್ತಿ ಪತ್ರಕರ್ತರವೃತ್ತಿಗೆ ಘನತೆಯನ್ನು ತಂದು ಕೊಟ್ಟಿದೆ ಎಂದು ಮಂಗಳೂರು ಮಂಗಳ ಗಂಗೋತ್ರಿ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ ತಿಳಿಸಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ದ.ಕ. ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್‌ಕ್ಲಬ್, ಪತ್ರಿಕಾ ಭವನಾ ಟ್ರಸ್ಟ್ ವತಿಯಿಂದ ನೀಡಲಾಗುವ 2026ನೆ ಸಾಲಿನ ಪ.ಗೋ. ಪ್ರಶಸ್ತಿ ಪ್ರದಾನ ಸಮಾ ರಂಭವನ್ನುದ್ದೇಶಿಸಿ ಮಾತನಾಡುತ್ತಾ, ಪತ್ರಕರ್ತರ ಕೆಲವೊಂದು ವರದಿಗಳು,ಪುಸ್ತಕ ಗಳು ಯಾವುದೇ ಸಂಶೋಧನಾ ಬರಹಗಳಿಗೂ - [ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರನ್ನು ಭೇಟಿಯಾದ ಕಾಂಗ್ರೆಸ್ ನಾಯಕರ ನಿಯೋಗ](https://nammamedia24x7.in/national/karnataka/mangalore/27828/) - ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಹಕರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಪೊರೇಟರ್‌ಗಳ ನಿಯೋಗವು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಐಎಎಸ್ ಅವರನ್ನು ಭೇಟಿಯಾಗಿ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಿತು ಸಭೆಯಲ್ಲಿ ನಗರದ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಎಲ್‌ಇಡಿ ಬೀದಿ ದೀಪಗಳ ಸಮಸ್ಯೆ, ಗ್ರಾಸ್ ಕಟಿಂಗ್, ಕಸ ವಿಲೇವಾರಿ ಸೇರಿದಂತೆ - [ಮಂಜೇಶ್ವರ: ಕೊಳದಲ್ಲಿ ಈಜಲು ತೆರಳಿದ್ದ 13ರ ಬಾಲಕ ಮುಳುಗಿ ಸಾವು](https://nammamedia24x7.in/national/kerala/manjeshwara/27823/) - ​ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪೆರಿಂಗಡಿಯಲ್ಲಿ ಕೊಳದಲ್ಲಿ ಈಜುವಾಗ ವಿದ್ಯಾರ್ಥಿಯೊಬ್ಬ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ.ಈತ ಮಂಗಲ್ಪಾಡಿ ಸರಕಾರಿ ಹೈಸ್ಕೂಲ್‌ನಲ್ಲಿ ಎಂಟನೇ ತರಗತಿ ಓದುತ್ತಿದ್ದನು. ​ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಕೊಳದಲ್ಲಿ ಈಜಲು ತೆರಳಿದ್ದ ಅಬೂಬಕರ್, ಎಲ್ಲರೂ ಸ್ನಾನ ಮುಗಿಸಿ ಮರಳಲು ಸಿದ್ಧರಾಗುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಹೋಗಿದ್ದಾನೆ. ​ನಂತರ ವಿದ್ಯಾರ್ಥಿ ನಾಪತ್ತೆಯಾಗಿರುವುದನ್ನು ಕಂಡು ನಡೆಸಿದ - [ನೂತನ ಸರ್ಕಾರದ ಬಳಿಕ ಅಳಿವಿನಂಚಿನಲ್ಲಿ ಕೇರಳ ತುಳು ಅಕಾಡೆಮಿ: ಚಟುವಟಿಕೆಗಳಿಲ್ಲದೆ ನಶಿಸುತ್ತಿರುವ ತುಳು ಭವನ](https://nammamedia24x7.in/national/kerala/manjeshwara/27819/) - ​ಮಂಜೇಶ್ವರ: ತುಳು ಭಾಷೆ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯ ಪ್ರಮುಖ ಕೇಂದ್ರವಾಗಿ ಕಾಸರಗೋಡಿನಲ್ಲಿ ಸ್ಥಾಪನೆಗೊಂಡಿದ್ದ 'ಕೇರಳ ತುಳು ಅಕಾಡೆಮಿ'ಯು ಇಂದು ಯಾವುದೇ ಚಟುವಟಿಕೆಗಳಿಲ್ಲದೆ ಸಂಪೂರ್ಣ ನಿಷ್ಕ್ರಿಯಗೊಂಡು ನೇಪಥ್ಯಕ್ಕೆ ಸರಿಯುತ್ತಿದೆ. ​ಎರಡು ದಶಕಗಳ ಹಿಂದೆ ಅಂದಿನ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಅವರು ಮಂಜೇಶ್ವರ ಹೊಸಂಗಡಿ ದುರ್ಗಿದದಲ್ಲಿ ಉದ್ಘಾಟಿಸಿದ್ದ ಈ ಅಕಾಡೆಮಿಯು, ಹಿರಿಯ ತುಳು ವಿದ್ವಾಂಸ ಡಾ. ವೆಂಕಟರಾಜ ಪುಣಿಂಚಿತ್ತಾಯ ಅವರ ನೇತೃತ್ವದಲ್ಲಿ ಆರಂಭದಲ್ಲಿ ಅತ್ಯುತ್ಸಾಹದಿಂದ ಕಾರ್ಯನಿರ್ವಹಿಸಿತ್ತು. ತಿರುವನಂತಪುರ, ಮುಂಬೈ ಸೇರಿದಂತೆ ಹಲವೆಡೆ ವಿಚಾರ ಸಂಕಿರಣಗಳನ್ನು ನಡೆಸಿ, ಮೂರು ತಿಂಗಳಿಗೊಮ್ಮೆ - [ಕಾಸರಗೋಡು: ಕಸದ ನಡುವೆ ಸಿಕ್ಕ 2 ಪವನ್ ಚಿನ್ನ, ₹30 ಸಾವಿರ ವಾರಸುದಾರರಿಗೆ ಹಸ್ತಾಂತರ](https://nammamedia24x7.in/national/kerala/kasragod/27815/) - ಕಾಸರಗೋಡು: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ವೇಳೆ ಸಿಕ್ಕ ಎರಡು ಪವನ್ ಚಿನ್ನಾಭರಣ ಹಾಗೂ 30 ಸಾವಿರ ರೂಪಾಯಿ ನಗದನ್ನು ಯಾವುದೇ ಆಶೆಗೆ ಒಳಗಾಗದೆ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪಳ್ಳಿಕ್ಕರೆ ಪಂಚಾಯತ್‌ನ ಹಸಿರು ಕ್ರಿಯಾ ಸೇನೆ ಕಾರ್ಯಕರ್ತೆಯರು ಮಾನವೀಯತೆ ಮೆರೆದಿದ್ದಾರೆ. ​ಪೊಯಿನಾಚಿ ಪರಂಬ್‌ನ ಕೃಷ್ಣ ಎಂಬವರ ಮನೆಯ ತ್ಯಾಜ್ಯ ಸಂಗ್ರಹಿಸುತ್ತಿದ್ದ ಕಮಲ ಎನ್. ಹಾಗೂ ಮಮತ ಅವರಿಗೆ ಪ್ಲಾಸ್ಟಿಕ್ ಚೀಲದೊಳಗೆ ಕಾಗದದಲ್ಲಿ ಸುತ್ತಿಟ್ಟಿದ್ದ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಇತ್ತೀಚೆಗೆ ನಿಧನರಾದ ಕೃಷ್ಣ ಅವರ ಪತ್ನಿ ಜಾನಕಿ ಬಳಸುತ್ತಿದ್ದ - [ಶಿಕ್ಷಾ ರತ್ನ ಪ್ರಶಸ್ತಿ](https://nammamedia24x7.in/national/karnataka/mangalore/27808/) - ಹಿಂದಿ ಶಿಕ್ಷಕ ಚಂದ್ರ ನಾಯ್ಕ್ ಟಿ, ಇವರಿಗೆ ವ್ಯಾಲ್ಯೂ ಅವಾರ್ಡ್ 2026 ಮಂಗಳೂರಿನ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪನಿಯಿಂದ ವಿವಿಧ ಕ್ಷೇತ್ರ ಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡಮಾಡಲ್ಪಡುವ ವ್ಯಾಲ್ಯೂ ಅವಾರ್ಡ್ -2026 ಪ್ರಶಸ್ತಿಗಳಲ್ಲಿ ನಿಟ್ಟೆಯ ಡಾ llಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕ ಹಾಗೂ ಹಿರಿಯ ಶಿಕ್ಷಕ ಶ್ರೀ. ಚಂದ್ರ ನಾಯ್ಕ್ ಟಿ ಇವರಿಗೆ ಇವರ ಶೈಕ್ಷಣಿಕ ಹಾಗೂ ಸಾಹಿತ್ಯ ಸೇವೆಯನ್ನು, ಸಾಮಾಜಿಕ ಕಲಾ ಸೇವೆಯನ್ನು - [ಆನ್‌ಲೈನ್ ಗೇಮ್‌ಗೆ ತಂದೆ ವಿರೋಧ; ಕಾಶಿಗೆ ತೆರಳುವುದಾಗಿ ಪತ್ರ ಬರೆದಿಟ್ಟು ಬಾಲಕ ನಾಪತ್ತೆ](https://nammamedia24x7.in/national/kerala/kasragod/27805/) - ಕಾಸರಗೋಡು: ಆನ್‌ಲೈನ್ ಗೇಮ್ ಆಡುವುದನ್ನು ತಂದೆ ವಿರೋಧಿಸಿ ಫೋನ್ ಕಸಿದುಕೊಂಡಿದ್ದಕ್ಕೆ ಮನನೊಂದ 17 ವರ್ಷದ ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ​ಆಗಸ್ಟ್ 8ರಿಂದ ಬಾಲಕ ಕಣ್ಣುಮುಚ್ಚಿಕೊಂಡಿದ್ದಾನೆ. ನಿತ್ಯ ಗೇಮ್ ಆಡುವುದರಿಂದ ಮನೆಯಲ್ಲಿ ಸಮಸ್ಯೆಗಳು ಸೃಷ್ಟಿಯಾಗಿದ್ದಲ್ಲದೆ, ಈತನಿಗೆ ಭಾರೀ ಹಣದ ನಷ್ಟವೂ ಸಂಭವಿಸಿತ್ತು. ಇದರಿಂದ ಆಕ್ರೋಶಗೊಂಡ ತಂದೆ ಮೊಬೈಲ್ ಪಡೆದಿಟ್ಟಿದ್ದರು. ​ಇದರಿಂದ ನೊಂದ ಬಾಲಕ, 'ನಾನು ಕಾಶಿಗೆ ಹೋಗುತ್ತೇನೆ, ಇನ್ನುಳಿದ ಜೀವನ ಅಲ್ಲಿ ಸವೆಸಿ ದೇವರ ಪಾದ ಸೇರುತ್ತೇನೆ' ಎಂದು ಮರ್ಮಸ್ಪರ್ಶಿ - [ಕಾಸರಗೋಡು: ಮನೆಯೊಂದರ ಸಿಟೌಟ್‌ನಲ್ಲಿ ವ್ಯಕ್ತಿ ನಿಗೂಢವಾಗಿ ಸಾವು](https://nammamedia24x7.in/national/kerala/kasragod/27802/) - ಕಾಸರಗೋಡು: ಬದಿಯಡ್ಕ ಮಾಡತ್ತಡ್ಕದ ಕಾಡಮನೆ ಬಳಿ ವ್ಯಕ್ತಿಯೊಬ್ಬರು ಮನೆಯ ಸಿಟೌಟ್‌ನಲ್ಲಿ ನಿಗೂಢ ರೀತಿಯಲ್ಲಿ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಾಡತ್ತಡ್ಕ ನಿವಾಸಿ ನಾರಾಯಣ ನಾಯ್ಕ (54) ಸಾವನ್ನಪ್ಪಿದ ದುರ್ದೈವಿ. ​ ಮನೆಯ ಸಿಟೌಟ್‌ನಲ್ಲಿ ಈ ಅನಿರೀಕ್ಷಿತ ಸಾವು ಸಂಭವಿಸಿದ್ದು, ಆ ಸಮಯದಲ್ಲಿ ಮನೆಯಲ್ಲಿ ಇವರು ಮಾತ್ರವೇ ಇದ್ದರೆಂದು ತಿಳಿದುಬಂದಿದೆ. ಘಟನೆಯ ಸುತ್ತಲೂ ಕೆಲವೊಂದು ಅನುಮಾನಗಳು ಮೂಡಿಬಂದಿದ್ದು, ಈ ಕುರಿತು ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ತೀವ್ರಗೊಳಿಸಿದ್ದಾರೆ. - [ಕಾಸರಗೋಡು: ನಾಪತ್ತೆಯಾಗಿದ್ದ 25ರ ಯುವಕ ತೋಟದ ಕೆರೆಯಲ್ಲಿ ಶವವಾಗಿ ಪತ್ತೆ](https://nammamedia24x7.in/national/kerala/kasragod/27799/) - ​ಕಾಸರಗೋಡು: ಕೂಡ್ಲು ಆರ್.ಡಿ.ನಗರದ ಬಳಿ ಕೆಲಸಕ್ಕೆ ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿ, ಬಳಿಕ ಖಾಸಗಿ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ​ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬಳಿಯ ನಿವಾಸಿ ವಿನಾಯಕ ಕೆ. (25) ಸಾವನ್ನಪ್ಪಿದ ದುರ್ದೈವಿ. ರವಿವಾರ ಕೆಲಸಕ್ಕೆಂದು ಹೋದವರು ವಾಪಸ್ ಬಾರದ ಕಾರಣ ಮನೆಯವರು ಕಾಸರಗೋಡು ಪೊಲೀಸ್ ಠಾಣೆಗೆ ದೂರು ನೀಡಿದ್ದರು.​ನಂತರ ತೋಟದ ಕೆರೆ ಬಳಿ ಆತನ ಮೊಬೈಲ್ ಮತ್ತು ಚಪ್ಪಲಿ ಪತ್ತೆಯಾಗಿದ್ದು, ಅಗ್ನಿಶಾಮಕ ದಳವು ಮಂಗಳವಾರ ಬೆಳಿಗ್ಗೆ ನಡೆಸಿದ ಶೋಧನೆಯಲ್ಲಿ ಶವ ಹೊರತೆಗೆಯಲಾಗಿದೆ.ಮರಣೋತ್ತರ ಪರೀಕ್ಷೆಗಾಗಿ ಶವವನ್ನು - [ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಸ್ಸಾದ್‌ಗೆ ಮರಣದಂಡನೆ](https://nammamedia24x7.in/inter-national/27796/) - ಡಮಾಸ್ಕಸ್: ಸಿರಿಯಾದಲ್ಲಿ 14 ವರ್ಷಗಳ ಕಾಲ ನಡೆದ ಸುದೀರ್ಘ ಸಂಘರ್ಷಕ್ಕೆ ಕಾರಣವಾದ ಮಾನವೀಯತೆಯ ವಿರುದ್ಧದ ಅಪರಾಧಗಳು ಹಾಗೂ ಯುದ್ಧ ಅಪರಾಧಗಳ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಬಷರ್ ಅಸ್ಸಾದ್ ಮತ್ತು ಅವರ ಸಹೋದರ ಮಹೇರ್ ಅಸ್ಸಾದ್‌ಗೆ ಸಿರಿಯಾದ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಸಂಘರ್ಷದಲ್ಲಿ ಸುಮಾರು 5 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಪ್ರಕರಣದಲ್ಲಿ ಅಸ್ಸಾದ್ ಅವರ ಸೋದರಸಂಬಂಧಿ ಅತೆಫ್ ನಜೀಬ್ ಅವರಿಗೂ ದಂಗೆ ಹತ್ತಿಕ್ಕುವಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪದಡಿ ಮರಣದಂಡನೆ ವಿಧಿಸಲಾಗಿದೆ. ಭದ್ರತಾ ವ್ಯವಸ್ಥೆ - [80ನೇ ಸ್ವಾತಂತ್ರ್ಯೋತ್ಸವದ ಹೊಸ್ತಿಲಲ್ಲಿ ಗ್ರಾಮೀಣ ಭಾರತದ ಹೊಸ ಆಶಾಕಿರಣ](https://nammamedia24x7.in/artical/27790/) - VB–G RAM–G : ಉದ್ಯೋಗದ ಜೊತೆಗೆ ಅಭಿವೃದ್ಧಿ, ಸ್ವಾವಲಂಬನೆ ಮತ್ತು ಸಶಕ್ತ ಗ್ರಾಮಗಳ ಸಂಕಲ್ಪ ಭಾರತ ಸ್ವಾತಂತ್ರ್ಯ ಪಡೆದು ಎಂಟು ದಶಕಗಳ ಪಯಣವನ್ನು ಪೂರ್ಣಗೊಳಿಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ದೇಶದ ಅಭಿವೃದ್ಧಿಯ ನಿಜವಾದ ಅರ್ಥ ಗ್ರಾಮಗಳ ಅಭಿವೃದ್ಧಿಯಲ್ಲಿದೆ ಎಂಬ ಸತ್ಯವನ್ನು ನಾವು ಮರೆಯುವಂತಿಲ್ಲ. “ಭಾರತದ ಆತ್ಮ ಗ್ರಾಮಗಳಲ್ಲಿ ನೆಲೆಸಿದೆ” ಎಂಬ ಮಾತಿನಂತೆ, ಗ್ರಾಮೀಣ ಜನರ ಬದುಕಿನಲ್ಲಿ ಉದ್ಯೋಗ, ಆದಾಯ, ಮೂಲಸೌಕರ್ಯ, ನೀರು, ಕೃಷಿ ಹಾಗೂ ಸುಸ್ಥಿರ ಜೀವನೋಪಾಯಕ್ಕೆ ಬಲ ನೀಡುವುದು ವಿಕಸಿತ ಭಾರತದ ನಿರ್ಮಾಣಕ್ಕೆ ಅತ್ಯಂತ ಅಗತ್ಯ. - [ತಮಿಳುನಾಡಿಗೆ 15 ದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ](https://nammamedia24x7.in/national/27787/) - ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚಿಸಿದೆ. ದೆಹಲಿಯಲ್ಲಿ CWRC ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಂತೆ ಕರ್ನಾಟಕದಿಂದ ತಮಿಳುನಾಡಿಗೆ ಸುಮಾರು 16 ಟಿಎಂಸಿ ನೀರು ಹರಿಯುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ - [ಸಾಮಾಜಿಕ ಜಾಲತಾಣಗಳ ಟ್ರೋಲ್‌ಗಳಿಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಪ್ರತಿಕ್ರಿಯೆ](https://nammamedia24x7.in/national/kerala/kasragod/27780/) - ತಮ್ಮನ್ನು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟ್ರೋಲ್‌ಗಳಿಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಪ್ರತಿಕ್ರಿಯಿಸಿದ್ದಾರೆ. ತಾನು ಎಲ್ಲ ಟ್ರೋಲ್‌ಗಳನ್ನು ನೋಡಿದ್ದೇನೆ ಮತ್ತು ಅವುಗಳನ್ನು ಎಲ್ಲವನ್ನೂ ಹಾಸ್ಯವಾಗಿಯೇ ತೆಗೆದುಕೊಂಡಿದ್ದೇನೆ ಎಂದು ಅಶ್ವಿನಿ ಹೇಳಿದ್ದಾರೆ. ಕಾಸರಗೋಡು ಕುಂಬಳೆಯಲ್ಲಿ ಸಾವರ್ಕರ್ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲೇ ಈ ಘಟನೆ ನಡೆದಿತ್ತು. ಪ್ರತಿಭಟನೆಯ ವೇಳೆ ಪೊಲೀಸ್ ವಾಹನವನ್ನು ತಡೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಶ್ವಿನಿ ಪೊಲೀಸ್ ವಾಹನವನ್ನು ತಡೆದ ದೃಶ್ಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿತ್ತು. ಯಾವುದೇ ಟ್ರೋಲ್‌ಗಳಿಂದಲೂ - [ಟಿ.ಜಿ. ಮೋಹನ್‌ದಾಸ್‌ಗೆ ಜಾಮೀನು: ಪೊಲೀಸರ ಲೋಪಗಳನ್ನು ಎತ್ತಿ ತೋರಿಸಿದ ತಿರುವನಂತಪುರಂ ಎಸಿಜೆಎಂ ನ್ಯಾಯಾಲಯ](https://nammamedia24x7.in/national/kerala/27783/) - ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಆರ್‌ಎಸ್‌ಎಸ್ ಸಹಯಾತ್ರಿ ಟಿ.ಜಿ. ಮೋಹನ್‌ದಾಸ್ ಅವರ ಜಾಮೀನು ಆದೇಶ ಇದೀಗ ಬಹಿರಂಗವಾಗಿದೆ. ಪೊಲೀಸರ ಲೋಪಗಳನ್ನು ಎತ್ತಿ ತೋರಿಸುತ್ತಾ ತಿರುವನಂತಪುರಂ ಎಸಿಜೆಎಂ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಮೋಹನ್‌ದಾಸ್ ಅವರ ಬಂಧನವು ಸುಪ್ರೀಂ ಕೋರ್ಟ್‌ನ ತೀರ್ಪಿನ ಉಲ್ಲಂಘನೆಯಾಗಿದೆ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಸಾಂವಿಧಾನಿಕ ನಿರ್ದೇಶನಗಳನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ. ನೋಟಿಸ್ ನೀಡಿದರೆ ಆರೋಪಿ ತಲೆಮರೆಸಿಕೊಳ್ಳಬಹುದು ಎಂಬ ಪೊಲೀಸರ ವಾದವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ನೋಟಿಸ್ - [ಬಾಡಿಬಿಲ್ಡರ್‌ಗಳ ಪೊಲೀಸ್ ನೇಮಕಾತಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿ: ಹೈಕೋರ್ಟ್‌ನಿಂದ ತೀವ್ರ ಪ್ರಶ್ನೆಗಳು ಮತ್ತು ಟೀಕೆ](https://nammamedia24x7.in/national/kerala/27777/) - ಬಾಡಿಬಿಲ್ಡರ್‌ಗಳ ಪೊಲೀಸ್ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯಲ್ಲಿ ಹೈಕೋರ್ಟ್ ಹಲವು ಪ್ರಶ್ನೆಗಳನ್ನು ಎತ್ತಿ ಸರ್ಕಾರವನ್ನು ಟೀಕಿಸಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಇಬ್ಬರೂ ವಿಫಲರಾಗಿದ್ದರು. ಹಾಗಿದ್ದರೂ ಅವರಿಗೆ ಮತ್ತೆ ಹೇಗೆ ನೇಮಕಾತಿ ದೊರೆಯಿತು ಎಂದು ನ್ಯಾಯಾಲಯ ಪ್ರಶ್ನಿಸಿದೆ. ಈ ವಿಷಯದಲ್ಲಿ ಮುಖ್ಯ ಕಾರ್ಯದರ್ಶಿ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡರೇ ಎಂದು ಕೂಡ ನ್ಯಾಯಾಲಯ ಕೇಳಿದೆ. ಶಿನು ಚೋವ್ವ ಹಾಗೂ ಚಿತ್ತರೇಶ್ ನಟೇಶ್ ಅವರ ನೇಮಕಾತಿಯನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿತ್ತು. ಇದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಮತ್ತು - [ಶಬರಿಮಲೆ ಯುವತಿ ಪ್ರವೇಶ ಪ್ರಕರಣದ ತೀರ್ಪು ಅಕ್ಟೋಬರ್ ಮೊದಲ ವಾರದಲ್ಲಿ: ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸೂಚನೆ](https://nammamedia24x7.in/national/kerala/27774/) - ಶಬರಿಮಲೆ ಯುವತಿ ಪ್ರವೇಶ ಪ್ರಕರಣದ ತೀರ್ಪು ಅಕ್ಟೋಬರ್ ಮೊದಲ ವಾರದೊಳಗೆ ಹೊರಬೀಳುವ ಸಾಧ್ಯತೆ ಇದೆ. ಒಂಬತ್ತು ಸದಸ್ಯರ ಸಂವಿಧಾನ ಪೀಠದ ತೀರ್ಪು ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂಬ ಸೂಚನೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೀಡಿದ್ದಾರೆ. ದೇವಾಲಯದ ಆಡಳಿತಕ್ಕೆ ಸಂಬಂಧಿಸಿದ ಬೋಧಗಯಾ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಈ ಸೂಚನೆ ನೀಡಿದ್ದಾರೆ. ಶಬರಿಮಲೆ ಯುವತಿ ಪ್ರವೇಶ ತೀರ್ಪನ್ನು ಶ್ಲಾಘಿಸಿ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಇತ್ತೀಚೆಗೆ ಮಾತನಾಡಿದ್ದರು. ಹಲವು ವರ್ಷಗಳ ಹಿಂದಿನ ಆಚರಣೆಗಳಿಗಿಂತ ಲಿಂಗ ಸಮಾನತೆಗೆ - [ಆ. 16ರಂದು ಮಂಗಳೂರಿನಲ್ಲಿ 13ನೇ ಕೆಸಿಎ ಟ್ರೋಫಿ ಆಲ್ ಇಂಡಿಯಾ ಫಿಡೆ ರೇಟೆಡ್ ಚೆಸ್ ಟೂರ್ನಮೆಂಟ್](https://nammamedia24x7.in/national/karnataka/mangalore/27771/) - ಮಂಗಳೂರು: ಕಿಂಗ್ಸ್ ಚೆಸ್ ಅಕಾಡೆಮಿ ವತಿಯಿಂದ 13ನೇ ಕೆಸಿಎ ಟ್ರೋಫಿ ಆಲ್ ಇಂಡಿಯಾ ಫಿಡೆ ರೇಟೆಡ್ ಚೆಸ್ ಟೂರ್ನಮೆಂಟ್-2026 ಅನ್ನು ಆಗಸ್ಟ್ 16ರಂದು ನಗರದ ಉರ್ವದಲ್ಲಿರುವ ಶ್ರೀ ಮಾರಿಯಮ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿ ಪ್ರಮುಖ ಪ್ರವೀಣ್ ಕಾಮತ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ದಿನದ ಈ ಪ್ರತಿಷ್ಠಿತ ಚೆಸ್ ಟೂರ್ನಮೆಂಟ್‌ನಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಚೆಸ್ ಆಟಗಾರರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಫಿಡೆ ರೇಟಿಂಗ್ ಹೊಂದಿರುವ - [ಮಹಿಳೆಯರ ಆರೋಗ್ಯ ಜಾಗೃತಿಗೆ ‘ಋತುತಾರ’ ಯೋಜನೆ ಸ್ವಾಗತಾರ್ಹ: ಮಮತಾ ಗಟ್ಟಿ](https://nammamedia24x7.in/national/karnataka/mangalore/27768/) - ಮಂಗಳೂರು: ಕಿಶೋರಿಯರು ಹಾಗೂ ಮಹಿಳೆಯರಲ್ಲಿ ಋತುಚಕ್ರದ ಆರೋಗ್ಯ, ಸ್ವಚ್ಛತೆ ಮತ್ತು ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಆರೋಗ್ಯ ಇಲಾಖೆ ಜಾರಿಗೊಳಿಸಿರುವ ‘ಋತುತಾರ’ ಯೋಜನೆ ಸ್ವಾಗತಾರ್ಹ ಎಂದು ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಋತುಚಕ್ರದ ಕುರಿತು ಇರುವ ಮೂಢನಂಬಿಕೆ, ತಪ್ಪು ಕಲ್ಪನೆ ಹಾಗೂ ಮುಜುಗರಗಳನ್ನು ನಿವಾರಿಸಿ, ಮಹಿಳೆಯರಿಗೆ ವೈಜ್ಞಾನಿಕ ಮಾಹಿತಿಯನ್ನು ತಲುಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು. ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಮುಟ್ಟಿನ - [ಸಾಮಾಜಿಕ ಭದ್ರತಾ ಪಿಂಚಣಿಗೆ ₹32 ಸಾವಿರ ಆದಾಯ ಮಿತಿ ಕೈಬಿಡಿ: ಅಬ್ದುಲ್ ಮಜೀದ್ ಆಗ್ರಹ …. !](https://nammamedia24x7.in/national/karnataka/mangalore/27765/) - ಮಂಗಳೂರು: ವಯೋವೃದ್ಧರು, ವಿಧವೆಯರು, ಅಂಗವಿಕಲರು ಸೇರಿದಂತೆ ದುರ್ಬಲ ವರ್ಗದವರಿಗೆ ನೀಡಲಾಗುತ್ತಿರುವ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಕರ್ನಾಟಕ ಸರ್ಕಾರ ವಾರ್ಷಿಕ ಕುಟುಂಬ ಆದಾಯವನ್ನು ಕೇವಲ ₹32,000ಕ್ಕೆ ಸೀಮಿತಗೊಳಿಸಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ . ನಗರದ ಓಷನ್ ಪರ್ಲ್ ಹೋಟೆಲ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಂದ ₹32,000 ಆದಾಯ ಪ್ರಮಾಣಪತ್ರ ಕೇಳುವ ಮೂಲಕ ವಯೋವೃದ್ಧರು, - [ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ](https://nammamedia24x7.in/national/karnataka/mangalore/27761/) - ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರು ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತ ವಾಹನ ಚಾಲಕರ ಸನ್ಮಾನ ಸಮಾರಂಭವು ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘ (ರಿ), ಬೆಂಗಳೂರು, ಜಿಲ್ಲಾ ಶಾಖೆ ಮಂಗಳೂರಿನ ಅಧ್ಯಕ್ಷರಾದ ಶ್ರೀ ಪದ್ಮನಾಭ ಜೋಗಿ ವಹಿಸಿದ್ದರು. ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀನಿವಾಸ್ ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. - [ಆಟೋದಲ್ಲಿ ಬಂದು ಬೈಕ್‌ನಲ್ಲಿದ್ದ ಹೆಲ್ಮೆಟ್ ಕಳವು](https://nammamedia24x7.in/national/karnataka/27757/) - ಉಡುಪಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರಂತೆ ಬಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೆಲ್ಮೆಟ್ ಕಳವು ಮಾಡಿರುವ ಘಟನೆ ನಗರದ ತೆಂಕಪೇಟೆಯ ಐಡಿಯಲ್ ಜಂಕ್ಷನ್ ಬಳಿ ನಡೆದಿದೆ. ಆಟೋ ರಿಕ್ಷಾದಲ್ಲಿ ಬಂದ ವ್ಯಕ್ತಿಯೊಬ್ಬರು ಸುತ್ತಮುತ್ತಲಿನ ಪರಿಸ್ಥಿತಿಯನ್ನು ಗಮನಿಸಿ, ಬೈಕ್‌ನಲ್ಲಿ ಇರಿಸಲಾಗಿದ್ದ ಹೆಲ್ಮೆಟ್‌ ಅನ್ನು ಎಗರಿಸಿ ಪರಾರಿಯಾಗಿರುವುದು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. - [ಮಣಿಪಾಲ: ಮರಕ್ಕೆ ಬುಲೆಟ್ ಡಿಕ್ಕಿ: ಯುವಕ ಮೃತ್ಯು](https://nammamedia24x7.in/national/karnataka/27754/) - ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟ ಘಟನೆ ಹೆರ್ಗಾ ಗ್ರಾಮದ ಕೆಳಪರ್ಕಳ ಡೌನ್‌ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆತ್ರಾಡಿ ನಿವಾಸಿ ಸನತ್ (21) ಮೃತಪಟ್ಟವರು. ಅವರು ಮಣಿಪಾಲದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಸನತ್ ಅವರು ಸ್ನೇಹಿತರೊಂದಿಗೆ ಮಣಿಪಾಲಕ್ಕೆ ಬಂದು ಊಟ ಮುಗಿಸಿ, ರಾತ್ರಿ ಸುಮಾರು 1.25ಕ್ಕೆ ಸ್ನೇಹಿತನಿಗೆ ಸೇರಿದ KA-20-EP-5934 ನೋಂದಣಿ ಸಂಖ್ಯೆಯ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ - [ಸುರತ್ಕಲ್‌ನಲ್ಲಿ ಹೈಟೆನ್ಷನ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವು](https://nammamedia24x7.in/national/karnataka/mangalore/27750/) - ಮಂಗಳೂರು /ಸುರತ್ಕಲ್‌: ಹೈಟೆನ್ನನ್‌ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ ನಲ್ಲಿ ಸೋಮವಾರ ಸಂಜೆ ವರದಿಯಾಗಿದೆ. ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಭಾಸ್ಕರ ಎಂದು ತಿಳಿದು ಬಂದಿದೆ. ಭಾಸ್ಕರ ಅವರು ಶೀಟ್‌ ಮೇಲ್ಟಾವಣಿ ಮಾಡುವ ಗುತ್ತಿಗೆದಾರನಾಗಿದ್ದು, ಕೃಷ್ಣಾಪುರ 6ನೇ ಬ್ಲಾಕ್ ನ ವಸತಿ ಸಮುಚ್ಚಯದ ತಗುಡು ಶೀಟ್ ನ ಮೇಲ್ಟಾವಣಿ ನಿರ್ಮಾಣಕ್ಕೆಂದು ಕಬ್ಬಿಣದ ರಾಡ್ ಮೂಲಕ ಅಳೆತೆ ತೆಗೆಯುತ್ತಿದ್ದರು ಎನ್ನಲಾಗಿದೆ. ಈ - [ಬಜ್ಪೆ ಪೆರ್ಮುದೆಯಲ್ಲಿ ಮನೆ ಅಂಗಳಕ್ಕೆ ನುಗ್ಗಿದ ಚಿರತೆ: ಶ್ವಾನ ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ](https://nammamedia24x7.in/national/karnataka/mangalore/27747/) - ಮಂಗಳೂರು: ಮಂಗಳೂರಿಗೆ ಹೊರವಲಯದ ಬಜ್ಪೆ ಸಮೀಪದ ಪೆರ್ಮುದೆಯಲ್ಲಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಅಲ್ಲೇ ಮಲಗಿದ್ದ ಶ್ವಾನವನ್ನು ಹೊತ್ತೊಯ್ದ ಘಟನೆ ನಡೆದಿದೆ. ಪೆರ್ಮುದೆಯ ದಿವಂಗತ ಜಿ.ಕೆ. ನೋಣಯ್ಯ ಪೂಜಾರಿ ಅವರ ಮನೆಯ ಅಂಗಳಕ್ಕೆ ಚಿರತೆ ಏಕಾಏಕಿ ನುಗ್ಗಿದೆ. ಮನೆಯ ಸಮೀಪ ಮಲಗಿದ್ದ ಶ್ವಾನದ ಮೇಲೆ ದಾಳಿ ನಡೆಸಿದ ಚಿರತೆ, ಅದನ್ನು ಬಾಯಿಯಲ್ಲಿ ಹಿಡಿದುಕೊಂಡು ಅಲ್ಲಿಂದ ತೆರಳಿದೆ. ಚಿರತೆ ಶ್ವಾನವನ್ನು ಹೊತ್ತೊಯ್ಯುತ್ತಿರುವ ಸಂಪೂರ್ಣ ದೃಶ್ಯ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ನಡೆದ ಈ - [ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಿ: ಕಾಂಗ್ರೆಸ್ ಬಿಎಲ್‌ಎಗಳಿಗೆ ಹರೀಶ್ ಕುಮಾರ್ ಕರೆ](https://nammamedia24x7.in/national/karnataka/mangalore/27744/) - ಮಂಗಳೂರು: ಎಸ್‌ಐಆರ್ (Special Intensive Revision) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳು ಹಾಗೂ ಮತದಾರರ ವಿವರಗಳಲ್ಲಿರುವ ವ್ಯತ್ಯಾಸಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕರೆ ಅವರು ಕಾಂಗ್ರೆಸ್ ಬಿಎಲ್‌ಎಗಳಿಗೆ ಕರೆ ನೀಡಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿಎಲ್‌ಎಗಳು ಹಾಗೂ ಕ್ಷೇತ್ರದ ಸಂಯೋಜಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳಲ್ಲಿ - [ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಮನವಿಗೆ ಸ್ಪಂದನೆ:-ರಾಷ್ಟ್ರಕವಿ "ಗಿಳಿವಿಂಡು" ಸಮುಚ್ಚಯದ ದುರಸ್ತಿ ಕಾಮಗಾರಿಗೆ ಚಾಲನೆ, ಒಂದು ಕೋಟಿ ರೂಪಾಯಿ ವಿಶೇಷ ಅನುದಾನಕ್ಕೆ ಮನವಿ](https://nammamedia24x7.in/national/kerala/manjeshwara/27738/) - ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಹೆಸರಿನ ಕೇರಳ- ಕರ್ನಾಟಕ ಸರಕಾರದ ಜಂಟಿ ಟ್ರಸ್ಟ್ ಸಮಿತಿ ಪುನರ್ ರಚಿಸಲು ಆಗ್ರಹ, ಸುದ್ದಿ ಪ್ರಕಟಿಸಿದ ಮಾಧ್ಯಮದವರಿಗೆ ಕೃತಜ್ಞತೆಗಳು. ಕನ್ನಡದ ಪ್ರಥಮ ರಾಷ್ಟ್ರಕವಿ ಎಂದೇ ಪ್ರಸಿದ್ಧರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ಹುಟ್ಟೂರು ಸದ್ಯ ಕೇರಳದಲ್ಲಿರುವ ಮಂಜೇಶ್ವರದ "ರಾಷ್ಟ್ರಕವಿ ನಿವಾಸ"ಕ್ಕೆ,ಅಂತರರಾಷ್ಟ್ರೀಯ ಬಹುಭಾಷಾ ವಿದ್ವಾಂಸ, ಸಾಂಸ್ಕೃತಿಕ ರಾಯಭಾರಿ ,ಎಲ್. ಜಿ.ಜ್ಯೋತೀಶ್ವರ ಬೆಂಗಳೂರು ಅವರು 2026 ಜೂನ್ 2ರಂದು ಮಂಜೇಶ್ವರದ ರಾಷ್ಟ್ರಕವಿ ನಿವಾಸ "ಗಿಳಿವಿಂಡು"ವಿಗೆ ಆಗಮಿಸಿ, ರಾಷ್ಟ್ರ ಮರೆತಿರುವ ರಾಷ್ಟ್ರ ಕವಿಯ ಸ್ಮಾರಕ - [ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ](https://nammamedia24x7.in/national/karnataka/mangalore/27735/) - ಮಂಗಳೂರು: ಸುಮಾರು ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಗುರುಪುರ-ಉಳಾಯಿಬೆಟ್ಟು ನಿವಾಸಿ ಮೊಹಮ್ಮದ್ ಇಮ್ರಾನ್ (36) ಬಂಧಿತ ಆರೋಪಿ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 10/2020ನೇ ಪ್ರಕರಣದಲ್ಲಿ ಐಪಿಸಿ ಕಲಂ 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯದ ಸಿ.ಸಿ. ನಂ. 2225/2021ರಲ್ಲಿ ಆರೋಪಿಯ ವಿರುದ್ಧ ವಾರೆಂಟ್ ಬಾಕಿ ಇತ್ತು. ಸುಮಾರು ಆರು ವರ್ಷಗಳಿಂದ ಪೊಲೀಸರ - [ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ: ಮೂವರಿಗೆ ಸುಟ್ಟ ಗಾಯ](https://nammamedia24x7.in/national/karnataka/27729/) - ಮಿಜಾರ್: ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸುಟ್ಟ ಗಾಯಗೊಂಡ ಘಟನೆ ಇಂದು ಬೆಳಗ್ಗೆ ಮಿಜಾರ್ ಬಳಿ ನಡೆದಿದೆ. ಬೆಳಗ್ಗೆ ಸುಮಾರು 6:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆಯಲ್ಲಿದ್ದ ಆಳ್ವಾಸ್ ಕಾಲೇಜಿನ ವಾಚ್‌ಮ್ಯಾನ್ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಅವರಿಗೆ ಸುಟ್ಟ ಗಾಯಗಳಾಗಿವೆ. ಸ್ಫೋಟದ ಪರಿಣಾಮ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಪತ್ನಿ ಹಾಗೂ ಮಗನಿಗೂ ಗಾಯಗಳಾಗಿವೆ. ಘಟನೆಯ ಕುರಿತು ಹೆಚ್ಚಿನ - [ಕುಂಬಳೆಯಲ್ಲಿ ಸಚಿವರ ಕಾರ್ಯಕ್ರಮದ ಗೇಟ್ ತಡೆ: ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲು](https://nammamedia24x7.in/national/kerala/manjeshwara/27726/) - ಮಂಜೇಶ್ವರ : ಕುಂಬಳೆ ಜಿ.ಎಸ್.ಬಿ.ಎಸ್. ಶಾಲೆಯಲ್ಲಿ ಹೊಸದಾಗಿ ನಿರ್ಮಿಸಲಾದ ಬಹುಮಹಡಿ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಸಚಿವರು ಭಾಗವಹಿಸುತ್ತಿದ್ದ ವೇಳೆ, ವೇದಿಕೆಯ ಸಮೀಪ ಗದ್ದಲ ಉಂಟುಮಾಡಿ ಪ್ರವೇಶ ದ್ವಾರವನ್ನು ತಡೆದ ಆರೋಪದ ಮೇಲೆ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಸೇರಿದಂತೆ 10 ಜನರ ವಿರುದ್ಧ ಕುಂಬಳೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಾಗಿದೆ. ​ಎಸ್.ಐ. ಕೆ.ಪಿ. ಗಣೇಶ್ ಅವರ ದೂರಿನ ಮೇರೆಗೆ ಎಂ.ಎಲ್. ಅಶ್ವಿನಿ ಹಾಗೂ ಇತರ ಪ್ರಮುಖರಾದ ಅಶ್ವಿನ್ ಅಜಿತ್ ಕುಮಾರ್, ಪಿ.ಆರ್. - [ಮಂಗಳೂರಿನಲ್ಲಿ ದಾರುಣ ಘಟನೆ: ಗಲ್ಫ್‌ನಿಂದ ಬಂದ ಯುವಕ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ](https://nammamedia24x7.in/national/karnataka/mangalore/27723/) - ಮಂಗಳೂರು: ಸಹೋದರಿ ಆತ್ಮಹತ್ಯೆ ಮಾಡಿಕೊಂಡ ದುರಂತ ಮಾಸುವ ಮುನ್ನವೇ, ಆಕೆಯ ಸಹೋದರನೂ ಮಂಗಳೂರಿನ ಲಾಡ್ಜ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಕೇರಳದ ಬೇಕಲ್ ಪಳ್ಳಿಕ್ಕರ ಮುಕೂಡ್ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ ಮಹೇಶ್ (24) ಮೃತ ಯುವಕ. ಕಳೆದ ಜೂನ್‌ನಲ್ಲಿ ಅರ್ಜುನ್ ಅವರ ಸಹೋದರಿ ಐಜಾ ಆರ್. ಮಹೇಶ್ ಅವರು ತರಬೇತಿ ಕೇಂದ್ರದ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೀಟ್ ಮರು ಪರೀಕ್ಷೆಯ ಸಿದ್ಧತೆಯಲ್ಲಿದ್ದ ಐಜಾ ಮಾನಸಿಕ ಒತ್ತಡದಿಂದ ಈ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿತ್ತು. ತಂಗಿಯ ಸಾವಿನ - [ಮಾನವತೆ ಸಂದೇಶ ಸಾರುವ ಸಂತ ರವಿ ದಾಸರ ಚಿಂತನೆ](https://nammamedia24x7.in/national/karnataka/mangalore/27716/) - ಸಂತ ರವಿದಾಸರ 650ನೇ ಜನ್ಮ ಜಯಂತಿ ಅಂಗವಾಗಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘವು (KRMSS), ದಕ್ಷಿಣ ಕನ್ನಡ ಜಿಲ್ಲೆ ಘಟಕ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬೈಕಂಪಾಡಿ (ಮುಸ್ಲಿಂ), ಅಂಗಾರ್ಗುಂಡಿ ಕ್ಲಸ್ಟರ್ ಸಂಯುಕ್ತ ಆಶ್ರಯದಲ್ಲಿ 2026 ಆಗಸ್ಟ್ ಹತ್ತರಂದು ಬೆಳಿಗ್ಗೆ 11 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಭಾರತೀಯ ಸಂತ ಪರಂಪರೆ ಉಪನ್ಯಾಸಮಾಲೆಯ 12ನೇ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜಿಸಲಾಯಿತು. ಮುನ್ನುಡಿಯಾಗಿ ಪ್ರೊಫೆಸರ್ ನಾಗರತ್ನ ರಾವ್ ಅವರು ಭಾರತೀಯ ಸಂತ ಪರಂಪರೆಯಲ್ಲಿ - [ದೈವಾರಾಧನೆ🙏](https://nammamedia24x7.in/artical/27712/) - ವಿಷಯ:-ಅರ್ಧಲ ದೈವಾರಾಧನೆಯಲ್ಲಿ ಅರ್ಧಲ ಅತೀ ಪ್ರಾಮುಖ್ಯವಾದುದು. ರಾಜOದೈವಗಳಿಗೆ,ಪಂಜುರ್ಲಿ, ಗೆ ಹಾಗೂ ಕೆಲವು ದೈವಗಳಿಗೆ ಹಳದಿ ಬಣ್ಣದ ಅರ್ಧಲ ಮುಖ್ಯ, ಮೊದಲು ಅದನ್ನು ಮುಖಕ್ಕೆ ಹಚ್ಚಿ ನಂತರ ಬೇಕಾದ ಹಾಗೆ ಆಕಾರಗಳನ್ನು ಮಾಡುತ್ತಾರೆ. ಮೊದಲಿನ ಕಾಲದಲ್ಲಿ ಅರ್ಧಲ ನೋಡಿ ಯಾವ ದೈವ ಎಂದು ಹೇಳಲಾಗ ಬಹುದಿತ್ತು. ಈಗ ಅರ್ಧಲದ ಬದಲು, ಹಲವು ರೀತಿಯ ಬಣ್ಣಗಳನ್ನು ಬಳಸುತ್ತಾರೆ. ಗುಳಿಗ ದೈವಕ್ಕೆ ಕಪ್ಪು ಬಣ್ಣ ಮತ್ತು 1001 ಚುಕ್ಕಿ ಬೇಕು ಎಂಬುದು ವಾಡಿಕೆ.ಮುಖಾಂಬಿ ಗುಳಿಗ ದೈವಕ್ಕೆ ಮಲಗಿಸಿ ಅರ್ಧಲ ಹಚ್ಚಬೇಕು ಅದೂ - [ಕಾಸರಗೋಡಿನಲ್ಲಿ ವಿಎಚ್‌ಪಿ ನೇತೃತ್ವದಲ್ಲಿ ರಾಮಾಯಣ ಸತ್ಸಂಗ](https://nammamedia24x7.in/national/kerala/kasragod/27709/) - ಕಾಸರಗೋಡು: ಆಷಾಡ ಮಾಸದಲ್ಲಿ ಪ್ರತಿವರ್ಷದಂತೆ ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. ಹಿರಿಯ ವೈದ್ಯ ಧಾರ್ಮಿಕ ಮುಂದಾಳು ಡಾ| ಅನಂತ ಕಾಮತ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾl ಕೆ.ಎನ್.ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಗುಣಪಾಲ ಅಮೈ ಉಪಸ್ಥಿತರಿದ್ದರು. ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕರಾದ ಡಾ| - [ಬಡ ಮಹಿಳೆಯರಿಗೆ ಬಸ್ ನಿಲ್ಲಿಸದಿರುವುದು ಸರಿಯಲ್ಲ: ಉಮಾನಾಥ ಶೆಟ್ಟಿ ಪೆರ್ನೆ](https://nammamedia24x7.in/national/karnataka/27706/) - ಪುತ್ತೂರು: ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಅವರ ಅಧ್ಯಕ್ಷತೆಯಲ್ಲಿ ‌ತಾ.ಪಂ.ಸಭಾಂಗಣದಲ್ಲಿ ನಡೆಯಿತು.ಕೆಯ್ಯೂರು ಗ್ರಾಮದ ಮುಂಡೂರಿನಲ್ಲಿ ಮಹಿಳೆಗೆ ಬಸ್ಸು ನಿಲ್ಲಿಸದಿರುವುದಕ್ಕೆ ಸಂಬಂಧಿಸಿ ಚಾಲಕನಿಗೆ ನೋಟಿಸ್ ನೀಡಲಾಗಿದೆ ಎಂದು ಕೆಎಸ್ಆರ್ ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಕಾಶ್ ಮಾಹಿತಿ ನೀಡಿದ್ದು, ಈ ವೇಳೆ ಅಧ್ಯಕ್ಷರು ಪ್ರತಿಕ್ರಿಯಿಸಿ ಕೇವಲ ನೋಟಿಸ್ ನೀಡಿದರೆ ಸಾಲುವುದಿಲ್ಲ. ಆ ರೀತಿ ಗ್ರಾಮೀಣ ಭಾಗದಲ್ಲಿ ಬಡ ಮಹಿಳೆಯರು ಕೂಲಿ ಕೆಲಸಕ್ಕೆ ಬಂದು ಮನೆಗೆ ಹಿಂದಿರುಗುವ - [ಪುನರ್ವಸತಿ ಕಾರ್ಯಕರ್ತರ ಬೇಡಿಕೆ; ಅಧಿವೇಶನದಲ್ಲಿ ಧ್ವನಿಯಾಗುವುದಾಗಿ ಶಾಸಕ ಅಶೋಕ್ ರೈ ಭರವಸೆ](https://nammamedia24x7.in/national/karnataka/27703/) - ಪುತ್ತೂರು: ರಾಜ್ಯದ ವಿವಿಧೋದ್ದೇಶ ಹಾಗೂ ಗ್ರಾಮೀಣ-ನಗರ ಪುನರ್ವಸತಿ ಕಾರ್ಯಕರ್ತರ ಕನಿಷ್ಠ ವೇತನದ ಬೇಡಿಕೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಆಗಸ್ಟ್ 10ರಂದು ಪುತ್ತೂರು ಶಾಸಕರ ಕಚೇರಿಯಲ್ಲಿ ತಾಲೂಕಿನ MRW, VRW ಹಾಗೂ URW ಕಾರ್ಯಕರ್ತರು ಶಾಸಕರನ್ನು ಭೇಟಿ ಮಾಡಿ, ಕಾರ್ಮಿಕ ಇಲಾಖೆಯಿಂದ ಅನುಮೋದನೆಗೊಂಡು ಸದ್ಯ ಆರ್ಥಿಕ ಇಲಾಖೆಯಲ್ಲಿ ಬಾಕಿ ಉಳಿದಿರುವ ಪುನರ್ವಸತಿ ಕಾರ್ಯಕರ್ತರ ಕನಿಷ್ಠ ವೇತನದ ಕಡತದ ಕುರಿತು ಚರ್ಚಿಸಿದರು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ವಿಚಾರವನ್ನು - [ಸಾವರ್ಕರ್ ವ್ಯಕ್ತಿಯಲ್ಲ, ಒಂದು ಸಿದ್ಧಾಂತ-ಆದರ್ಶ ಬಿ ಎಂ](https://nammamedia24x7.in/artical/27697/) - ಸಾವರ್ಕರ್ ಕೇವಲ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಸಂಪೂರ್ಣ ಸಿದ್ಧಾಂತ. ಅವರು ಕೇವಲ ಕಿಡಿಯಲ್ಲ, ಧಗಧಗಿಸುವ ಜ್ವಾಲೆ. ಅವರನ್ನು ಯಾವುದೇ ಸಣ್ಣ ವ್ಯಾಖ್ಯಾನಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ". ವೀರ ಸಾವರ್ಕರ್ ಅವರು ಬ್ರಿಟಿಷರ ಆಡಳಿತಾವಧಿಯಲ್ಲಿ ಒಟ್ಟು ಸುಮಾರು 24 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದರು. ಬ್ರಿಟಿಷ್ ಸರ್ಕಾರ ಅವರಿಗೆ ಒಂದೇ ಜನ್ಮದಲ್ಲಿ ಎರಡು ಜೀವಾವಧಿ ಶಿಕ್ಷೆ ಸೇರಿ ಒಟ್ಟು 50 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. 14 ವರ್ಷಗಳ ನಂತರ ಅವರನ್ನು ಬಿಡುಗಡೆ ಮಾಡಿ, ಮುಂದಿನ - [ಒಂದೇ ಕುಟುಂಬದ ಆರು ಮಂದಿಗೆ ಇರಿತ : ನಾಲ್ಕು ಮಂದಿ ಬಂಧನ](https://nammamedia24x7.in/national/kerala/kasragod/27694/) - ​ಕಾಸರಗೋಡು: ಕೊರಕೋಡು ಬಿಲಾಲ್ ಮಸೀದಿ ಬಳಿ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಸನಾಫ್, ಅಹಮ್ಮದ್ ಹಾಗೂ ಬಾಸಿತ್ ಬಂಧಿತ ಆರೋಪಿಗಳಾಗಿದ್ದು, ಇವರ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ​ಗಲ್ಫ್‌ನಿಂದ ಕಳುಹಿಸಿದ್ದ ಚಿನ್ನದ ಒಡವೆಗಳ ಪೈಕಿ 30 ಗ್ರಾಂ ಉಂಗುರವನ್ನು ಹಿಂದಿರುಗಿಸದ ವಿಚಾರವಾಗಿ ಉಂಟಾದ ವಿವಾದವೇ ಈ ಕೃತ್ಯಕ್ಕೆ ಕಾರಣವೆನ್ನಲಾಗಿದೆ. ಅಂಗಡಿ ಬಳಿ ನಡೆದ ಮಾತಿನ ಚಕಮಕಿಯ ವೇಳೆ ಆರೋಪಿಗಳು 15 ವರ್ಷದ ಬಾಲಕ ಸೇರಿದಂತೆ ಜಾಫರ್ - [ಪುತ್ತೂರು: ವಿಮೆನ್ ಇಂಡಿಯಾ ಮೂಮೆಂಟ್ ನೂತನ ಪದಾಧಿಕಾರಿಗಳ ಆಯ್ಕೆ](https://nammamedia24x7.in/national/karnataka/27687/) - ಪುತ್ತೂರು: ವಿಮೆನ್ ಇಂಡಿಯಾ ಮೂಮೆಂಟ್ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಎಂ.ಡಿ.ಎಸ್ ಪಡೀಲ್ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷೆಯಾಗಿ ಝುಹರಾ ಬನ್ನೂರು, ಉಪಾಧ್ಯಕ್ಷೆಯಾಗಿ ಶಹನಾಝ್ , ಕಾರ್ಯದರ್ಶಿಯಾಗಿ ಸಾಬಿರಾ ಉಸ್ಮಾನ್ , ಜೊತೆ ಕಾರ್ಯದರ್ಶಿಯಾಗಿ ರಶೀದ ರಫೀಕ್, ಕೋಶಾಧಿಕಾರಿಯಾಗಿ ಇಫ್ತಾನ ಹಾಗೂ ಸಮಿತಿ ಸದಸ್ಯೆಯರಾಗಿ ಆಶಿಫಾ, ಅಸ್ಮ, ಸಾಜಿದಾ, ಸಾಬಿರಾ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝಹನಾ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಗೂಡಿನಬಳಿ ನಡೆಸಿಕೊಟ್ಟರು. - [ಈಶ ಗ್ರಾಮೋತ್ಸವ 2026: 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರ ಸಮಾಗಮದೊಂದಿಗೆ ಮೂಡುಬಿದಿರೆಯಲ್ಲಿ ಕರ್ನಾಟಕ ವಿಭಾಗೀಯ ಪಂದ್ಯಗಳ ಸಮಾಪಣೆ](https://nammamedia24x7.in/national/karnataka/27680/) - ಆಗಸ್ಟ್ 9, 2026: 18ನೇ ಆವೃತ್ತಿಯ ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಗಳು ದಕ್ಷಿಣ ಕನ್ನಡದ ಮೂಡುಬಿದಿರೆಯಲ್ಲಿ ನಡೆದಿದ್ದು, ಈ ಭಾಗದ 300ಕ್ಕೂ ಹೆಚ್ಚು ಗ್ರಾಮೀಣ ಆಟಗಾರರು ಭಾಗವಹಿಸಿದ್ದರು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ವಿಭಾಗೀಯ ಪಂದ್ಯಗಳಲ್ಲಿ 18 ಪುರುಷರ ವಾಲಿಬಾಲ್ ತಂಡಗಳು ಮತ್ತು 12 ಮಹಿಳೆಯರ ಥ್ರೋಬಾಲ್ ತಂಡಗಳು ಪಾಲ್ಗೊಂಡಿದ್ದವು. ರಾಷ್ಟ್ರೀಯ ಹಂತದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಹಂಬಲವಿರುವ ತಂಡಗಳಿಗೆ ಈ ಪಂದ್ಯಾವಳಿಯು ಪ್ರಮುಖ ಅರ್ಹತಾ ಸುತ್ತಾಗಿತ್ತು. ತೀವ್ರ ಪೈಪೋಟಿಯಿಂದ ಕೂಡಿದ ಸರಣಿ ಪಂದ್ಯಗಳ ನಂತರ - [ಡಿಸಿ ಮನ್ನಾ ಭೂಮಿ ಹಂಚಿಕೆಗೆ ಆಗ್ರಹ; ಒಂದು ತಿಂಗಳಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ](https://nammamedia24x7.in/national/karnataka/mangalore/27674/) - ಮಂಗಳೂರು: ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ಜಿಲ್ಲೆಯ ದಲಿತರ ಭೂ ಸಮಸ್ಯೆಗಳನ್ನು ಒಂದು ತಿಂಗಳೊಳಗೆ ಪರಿಹರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಬಳಗ ಎಚ್ಚರಿಸಿದೆ. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ದಿವಂಗತ ಎಂ. ದೇವದಾಸ್ ಅವರ ಸ್ಮರಣಾರ್ಥ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಸಂಚಾಲಕ ಸೋಮಶೇಖರ್ ಮಾತನಾಡಿ, ದೇವದಾಸ್ ಅವರು ಡಿಸಿ ಮನ್ನಾ ಭೂಮಿಯನ್ನು - [ರೈತ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗಾಗಿ ದೇಶಾದ್ಯಂತ ಜೈಲ್ ಭರೋ ಚಳುವಳಿ - ನಗರದಲ್ಲಿ ಪ್ರತಿಭಟನೆ - ಸಾಮೂಹಿಕ ಬಂಧನ - ಬಿಡುಗಡೆ](https://nammamedia24x7.in/national/karnataka/27675/) - ರೈತ ಕಾರ್ಮಿಕರ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಹಾಗೂ ವಿವಿಧ ಜನವಿಭಾಗಗಳ ಪ್ರಶ್ನೆಗಳ ಆಧಾರದಲ್ಲಿ ಇಂದು(10-08-2026) ದೇಶಾದ್ಯಂತ ಜೈಲ್ ಭರೋ ಚಳುವಳಿ ನಡೆದಿದ್ದು,ಅದರ ಭಾಗವಾಗಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಿತು. ಪ್ರತಿಭಟನಾಕಾರರು ಸಾಮೂಹಿಕ ಬಂಧನಕ್ಕೊಳಗಾಗಿ ಬಳಿಕ ಬಿಡುಗಡೆಗೊಂಡರು. ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನಲ್ಲಿ ಜರುಗಿದ ಪ್ರತಿಭಟನಾ ಪ್ರದರ್ಶನವನ್ನುದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ - [ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು ಕಾರ್ಯಕ್ರಮ, ಸಾಧಕರಿಗೆ ಅಭಿನಂದನೆ](https://nammamedia24x7.in/national/karnataka/27669/) - ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಸಹಯೋಗದಲ್ಲಿ "ಆಟಿದ ಪೊರ್ಲು" ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಆಟಿ ತಿಂಗಳಲ್ಲಿ ಮನೆ ಮನೆಗೆ ತಿರುಗಾಟ ನಡೆಸುವ "ಚಿಕ್ಕಮೇಳ" ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು, “ಸುರತ್ಕಲ್ ಬಂಟರ ಸಂಘದ ಒಗ್ಗಟ್ಟು ಇತರರಿಗೆ ಮಾದರಿಯಾಗಿದೆ. ಯಾಕೆಂದರೆ "ಆಟಿದ ಪೊರ್ಲು" - [ಕಳ್ಳರ ಭಯದಿಂದ ಮಣ್ಣಿನಲ್ಲಿ ಹೂತಿಟ್ಟ ₹5 ಲಕ್ಷ: ಸ್ಥಳ ಮರೆತ ರೈತ, ಒಂದು ವರ್ಷದ ಬಳಿಕ ಹಣ ನಾಶ](https://nammamedia24x7.in/national/27655/) - ಕಳ್ಳರ ಭಯದಿಂದ ತಾನು ಮಣ್ಣಿನಲ್ಲಿ ಹೂತಿಟ್ಟಿದ್ದ ಸಂಪೂರ್ಣ ಉಳಿತಾಯದ ಹಣ ಒಂದು ವರ್ಷದ ಬಳಿಕ ನಾಶವಾಗಿದ್ದರಿಂದ ರಾಜಸ್ಥಾನದ ರೈತರೊಬ್ಬರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಮಂಗೀಲಾಲ್ ಮೇಘ್ವಾಲ್ ಎಂಬ ರೈತರು ಕಳ್ಳತನದ ಭಯದಿಂದ ₹5 ಲಕ್ಷವನ್ನು ತಮ್ಮ ಜಮೀನಿನಲ್ಲಿ ಕುಟುಂಬದವರಿಗೂ ತಿಳಿಯದಂತೆ ಹೂತಿಟ್ಟಿದ್ದರು. ಆದರೆ, ಮದ್ಯಪಾನದ ಚಟ ಹೊಂದಿದ್ದ ಅವರು ಹಣವನ್ನು ಹೂತಿಟ್ಟಿದ್ದ ಸ್ಥಳವನ್ನೇ ಮರೆತುಬಿಟ್ಟಿದ್ದರು. ಕಟ್ಟಡ ನಿರ್ಮಾಣದ ಕೆಲಸಕ್ಕಾಗಿ ತಮ್ಮ ಉಳಿತಾಯದ ಹಣವನ್ನು ಹೊರತೆಗೆಯಲು ಮುಂದಾದಾಗಲೇ ತಮಗೆ ಎದುರಾದ ಈ ದುರದೃಷ್ಟಕರ ಪರಿಸ್ಥಿತಿ ಅವರಿಗೆ - [ಬಂಟ್ವಾಳ ನಮ್ಮ ವಠಾರದ 6ನೇ ವರ್ಷದ ಆಟಿದ ಅಟ್ಟನೆ'ಆಟಿಡೊಂಜಿ ದಿನ](https://nammamedia24x7.in/national/karnataka/27657/) - ಬಂಟ್ವಾಳ : ನಮ್ಮ ವಠಾರ ಬಂಟ್ವಾಳ 6ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ 09/08/2026ನೇ ಆದಿತ್ಯವಾರ ಸಂಜೆ ಮುಗ್ದಾಲ್ ಗುಡ್ಡೆ ಯಲ್ಲಿ ಜರಗಿತು.ಮೊದಲಿಗೆ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮ.ಹಲವು ವಠಾರದ ಹಿರಿಯ ಮಾತೆಯರ ದಿವ್ಯ ಹಸ್ತದಿಂದ ದೀಪ ಪ್ರಜ್ವಲನೆ ಗೊಂಡಿತು .ಪುರಾತನ ಸಂಧರ್ಭದಲ್ಲಿ ಆಟಿ ತಿಂಗಳಲ್ಲಿನ ಕೃಷಿ ಪದ್ಧತಿ,ತಿಂಡಿ ತಿನಿಸುಗಳು,ಅನುಭವಿಸಿದ ಕಷ್ಟಗಳು,ಆಟಿ ತಿಂಗಳಿನಲ್ಲಿ ನಡೆಯುವ ಆಚರಣೆಗಳು ಹಾಗೂ ಅಧುನಿಕ ಕಾಲದಲ್ಲಿ ಆದ ಬದಲಾವಣೆಗಳ ಕುರಿತು ಹಲವುವಿಚಾರಗಳಕುರಿತು ಸಮಾರೋಪ ಸಮಾರಂಭದಲ್ಲಿ ಗೌರವ ಅತಿಥಿಗಳಾದ ಶಿಕ್ಷಕರಾದ ದಡ್ಡಲಕಾಡು ಶ್ರೀವಿಕ್ರಮ್ ಅವರು - [ವಂದೇ ಮಾತರಂ ವಿವಾದ: ತಮ್ಮ ನಿಲುವು ಸ್ಪಷ್ಟಪಡಿಸಿದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್](https://nammamedia24x7.in/national/kerala/27650/) - ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡಲಾಗುವುದು. ಇದೇ ತಮ್ಮ ನಿಲುವು ಎಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿಳಿಸಿದ್ದಾರೆ. “ವಂದೇ ಮಾತರಂ ಅನ್ನು ನಾನು ಸಂಪೂರ್ಣವಾಗಿ ಹಾಡುತ್ತೇನೆ. ಅದೇ ನನ್ನ ಸಂದೇಶ,” ಎಂದು ರಾಜ್ಯಪಾಲರು ಹೇಳಿದ್ದಾರೆ. ಆದರೆ, ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಅನ್ನು ಸಂಪೂರ್ಣವಾಗಿ ಹಾಡುವಂತೆ ಯಾವುದೇ ಸೂಚನೆ ನೀಡಿಲ್ಲ ಎಂದು ರಾಜಭವನ ಸ್ಪಷ್ಟಪಡಿಸಿತ್ತು. ರಾಜ್ಯ ಸರ್ಕಾರ ಹೊರಡಿಸಿದ್ದ ಸರ್ಕ್ಯುಲರ್ ಅನ್ನು ರಾಜ್ಯಪಾಲರ ಸೂಚನೆಯ ಮೇರೆಗೆ ಮುಖ್ಯ ಕಾರ್ಯದರ್ಶಿ ಮೀರಿದ್ದಾರೆ ಎಂದು - [ಮಂಗಳೂರಿನಲ್ಲಿ ‘ಆಟಿಡೊಂಜಿ ದಿನ’: ತುಳುನಾಡಿನ ಸಂಸ್ಕೃತಿ, ಆಹಾರ ಪದ್ಧತಿಯ ಸ್ಮರಣೆ](https://nammamedia24x7.in/national/karnataka/mangalore/27647/) - ಮಂಗಳೂರು : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‌ (ರಿ.) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ. ಮಂಗಳೂರು, ಆ.9: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್‌ (ರಿ.) ಮಂಗಳಾದೇವಿ ವಲಯ ಸಮಿತಿಯ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಭಾನುವಾರ ಮಂಗಳಾದೇವಿ ದೇವಸ್ಥಾನದ ಬಳಿಯ ಕಾಂತಿ ಚರ್ಚ್ ಹಾಲ್‌ನಲ್ಲಿ ನಡೆಯಿತು. ವೇದಿಕೆಯಲ್ಲಿದ್ದ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಪ್ರಶಾಂತ್ ಕುಮಾರ್ ಕಲ್ಲೂರು, ಆಟಿ ತಿಂಗಳು ಕರಾವಳಿಯ ಜನಜೀವನದಲ್ಲಿ ಕಷ್ಟದ ಕಾಲವಾಗಿದ್ದರೂ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಆರೋಗ್ಯದ - [ಕುಂಬಳೆ ಜಿ.ಎಸ್.ಬಿ.ಎಸ್. ಶಾಲೆಗೆ ಹೊಸ ಕಳೆ: ಬಹುಮಹಡಿ ಕಟ್ಟಡ ಉದ್ಘಾಟನೆ](https://nammamedia24x7.in/national/kerala/kasragod/27642/) - ಕುಂಬಳೆ : ಕುಂಬಳೆ ಸರ್ಕಾರಿ ಸೀನಿಯರ್ ಬೇಸಿಕ್ ಶಾಲೆಯಲ್ಲಿ ಕಿಫ್ಬಿ-ಕಿಲಾ ಯೋಜನೆಯಡಿ ನಿರ್ಮಿಸಲಾದ ನೂತನ ಬಹುಮಹಡಿ ಕಟ್ಟಡವನ್ನು ಶಿಕ್ಷಣ ಸಚಿವ ಅಡ್ವ. ಎನ್. ಶಂಸುದ್ದೀನ್ ಅವರು ಉದ್ಘಾಟಿಸಿದರು. 3.90 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಕಟ್ಟಡದಲ್ಲಿ ಒಟ್ಟು 18 ತರಗತಿ ಕೊಠಡಿಗಳಿವೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕರಾದ ಎ.ಕೆ.ಎಂ. ಅಶ್ರಫ್ ವಹಿಸಿದರು . ಕಲ್ಲಟ್ರ ಮಾಯಿನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಅಬ್ರಹಾಂ, - [ಆ.13ರಿಂದ ಮಂಗಳೂರಿನಲ್ಲಿ ‘ಡೋಲ್ಚೆ ಎಸ್ಥೆಟಿಕಾ’ ಕಾರ್ಯಾರಂಭ](https://nammamedia24x7.in/national/karnataka/mangalore/27638/) - ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಆರೋಗ್ಯ ಸೇವೆ ನೀಡುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯ ಕರ್ನಾಟಕದ ಮೊದಲ ಶಾಖೆ ಆ.13ರಂದು ಮಂಗಳೂರಿನಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥಾಪಕ ಡಾ. ಜೋಸೆಫ್ ಥಾಮಸ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಗಳು ಎದುರಾಗುವ ಮುನ್ನವೇ ಅವುಗಳನ್ನು ತಡೆಗಟ್ಟುವ ಮೂಲಕ ಜನರು ಆರೋಗ್ಯಕರ ಹಾಗೂ ಆತ್ಮವಿಶ್ವಾಸದ ಜೀವನ ನಡೆಸಲು ನೆರವಾಗುವುದು ಸಂಸ್ಥೆಯ ಉದ್ದೇಶ ಎಂದರು. ಕೇಂದ್ರದಲ್ಲಿ AI ಆಧಾರಿತ ಆರೋಗ್ಯ ಮೌಲ್ಯಮಾಪನ, ಡಿಜಿಟಲ್ ಆರೋಗ್ಯ ದಾಖಲೆಗಳು, ಅತ್ಯಾಧುನಿಕ ರೋಗನಿರ್ಣಯ ಹಾಗೂ ಅಗತ್ಯವಿದ್ದಲ್ಲಿ ಜಿನೋಮಿಕ್ ವೈದ್ಯಕೀಯ - [SDTU ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಸಾಮಾಜಿಕ ಮುಖಂಡ ಫಿಲಿಪ್ ಹೆನ್ರಿ ಡಿಸೋಜ ಆಯ್ಕೆ](https://nammamedia24x7.in/national/karnataka/mangalore/27635/) - ಬಂಟ್ವಾಳ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಪುತ್ತೂರು, ಬಂಟ್ವಾಳ, ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕುಗಳನ್ನು ಒಳಗೊಂಡ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಕಾರ್ಮಿಕ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಪಿಲಿಪ್ ಹೆನ್ರಿ ಡಿಸೋಜ ಹಾಗೂ ಉಪಾಧ್ಯಕ್ಷರಾಗಿ ಹನೀಫ್ ಟಿ ಎಸ್ ಆಯ್ಕೆಯಾಗಿದ್ದಾರೆ. ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿದ್ದ ಸಲೀಂ ಗುರುವಾಯನಕೆರೆ ಯವರು ಇತ್ತೀಚೆಗೆ SDTU ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆ ಯಾದ ಬಳಿಕ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಆಯ್ಕೆ ಪ್ರಕ್ರಿಯೆ - [ಕುಂಬಳೆಯಲ್ಲಿ ಪ್ರಪ್ರಥಮ ಬಾರಿಗೆ ‘ಹಲಸು ಮತ್ತು ಸ್ವದೇಶಿ ಖಾದ್ಯ ಮೇಳ’: ನಾಲಿಗೆಗೆ ರುಚಿ, ಸ್ವಉದ್ಯಮಕ್ಕೆ ಬೆಂಬಲ!](https://nammamedia24x7.in/national/karnataka/27632/) - ಕುಂಬಳೆ: ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಹಾಗೂ ಸ್ವದೇಶಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ರಾಜರಾಜೇಶ್ವರಿ ಇವೆಂಟ್ಸ್ ಅವರ ನೇತೃತ್ವದಲ್ಲಿ ಕುಂಬಳೆಯಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ‘ಹಲಸು ಮತ್ತು ಸ್ವದೇಶಿ ಖಾದ್ಯ ಮೇಳ’ವನ್ನು ಆಯೋಜಿಸಲಾಗಿದೆ.ಸ್ವಉದ್ಯಮಕ್ಕೆ ಪ್ರೋತ್ಸಾಹ ನೀಡಲು ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಲು ಈ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ವೈವಿಧ್ಯಮಯ ಖಾದ್ಯಗಳ ರುಚಿ ಸವಿಯುವ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಉತ್ತಮ ಅವಕಾಶ ಸಿಗಲಿದೆ. ಈ ಆಯೋಜನಾ ಸಮಿತಿಯಲ್ಲಿ ಅಶ್ವಿನಿ, ಗಣೇಶ್, ಸುಮಾ ಹಾಗೂ ಮಹದೇವ - [60ಕ್ಕೂ ಅಧಿಕ ನಿವೃತ್ತ ವೀರ ಯೋಧರು, ವೀರನಾರಿಯರಿಗೆ ಗೌರವ.ಕದ್ರಿ ಬಂಜನ್ ಆದಿ ಮೂಲಸ್ಥಾನದಿಂದ ವಿಶೇಷ ಸನ್ಮಾನ; ದೇಶದ ಭದ್ರತೆಯಲ್ಲಿ ಸೈನಿಕರ ಸೇವೆ ಶ್ಲಾಘನೀಯ: ರಾಧಾಕೃಷ್ಣ ಬಂಜನ್](https://nammamedia24x7.in/national/karnataka/mangalore/27623/) - ಮಂಗಳೂರು: ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ 60ಕ್ಕೂ ಅಧಿಕ ನಿವೃತ್ತ ವೀರ ಯೋಧರು ಹಾಗೂ ವೀರನಾರಿಯರನ್ನು ಗೌರವಿಸುವ ವಿಶೇಷ ಸನ್ಮಾನ ಕಾರ್ಯಕ್ರಮ ಭಾನುವಾರ ಕದ್ರಿ ಬಂಜನ್ ಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ಹಿಲ್‌ಸೈಡ್ ಆರ್ಕಿಟೆಕ್ಟ್‌ನ ವ್ಯವಸ್ಥಾಪಕ ನಿರ್ದೇಶಕ ರಾಧಾಕೃಷ್ಣ ಬಂಜನ್, ದೇಶದ ಭದ್ರತೆಗೆ ಪಾಕಿಸ್ತಾನ, ಚೀನಾ ಸೇರಿದಂತೆ ಬಾಹ್ಯ ಶಕ್ತಿಗಳ ಜತೆಗೆ ದೇಶದೊಳಗಿನ ದೇಶದ್ರೋಹಿಗಳಿಂದಲೂ ಸವಾಲು ಎದುರಾಗುತ್ತಿದೆ. ಇಂತಹ ಸವಾಲುಗಳನ್ನು - [ಕಟ್ಟಡಕ್ಕೆ ನಂಬ್ರ ಪಡೆಯಲು ನಕಲಿ ದಾಖಲೆ ನೀಡಿ ವಂಚನೆ : ಕೇಸು](https://nammamedia24x7.in/national/kerala/manjeshwara/27610/) - ಮಂಜೇಶ್ವರ: ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಳ್ಳಾರ್‌ ನಲ್ಲಿದ್ದ ತನ್ನ ಕಟ್ಟಡಕ್ಕೆ ನಂಬರ್ ಪಡೆದುಕೊಳ್ಳಲು ವರ್ಗಾವಣೆಗೊಂಡ ಮಾಜಿ ಪಂಚಾಯತ್ ಕಾರ್ಯದರ್ಶಿಯ ಹೆಸರನ್ನು ಬಳಸಿ ನಕಲಿ ಪ್ರಮಾಣಪತ್ರ ಹಾಗೂ ಹಣ ಪಾವತಿ ರಶೀದಿಯನ್ನು ಸೃಷ್ಟಿಸಿದ ಆರೋಪದ ಮೇಲೆ ಒಬ್ಬನ ವಿರುದ್ಧ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ​ಕೊಡ್ಯಮ್ಮೆ ಪೂಕಟ್ಟೆಯ ಫಾರೂಕ್ ಎಂಬಾತನೇ ಆರೋಪಿಯಾಗಿದ್ದು, ಕುಂಬಳೆಯಿಂದ ಕಳೆದ ಸೆಪ್ಟೆಂಬರ್‌ನಲ್ಲಿ ವರ್ಗಾವಣೆಗೊಂಡಿದ್ದ ಮಾಜಿ ಕಾರ್ಯದರ್ಶಿ ಸಿದ್ದಾರ್ಥನ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಜನವರಿ 14ರಂದು ಈ - [ಮಂಗಳೂರಿನಲ್ಲಿ ಆ.13ರಿಂದ ‘ಡೋಲ್ಚೆ ಎಸ್ಥೆಟಿಕಾ’ ಕಾರ್ಯಾರಂಭ.ಮುನ್ನೆಚ್ಚರಿಕಾ ಆರೋಗ್ಯ ಸೇವೆಗೆ ಆದ್ಯತೆ: ಡಾ. ಜೋಸೆಫ್ ಥಾಮಸ್](https://nammamedia24x7.in/national/karnataka/mangalore/27619/) - ಮಂಗಳೂರು:ಆರೋಗ್ಯ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೋಲ್ಚೆ ಎಸ್ಥೆಟಿಕಾ ಸಂಸ್ಥೆಯು ಕರ್ನಾಟಕದಲ್ಲಿ ತನ್ನ ಮೊದಲ ಶಾಖೆಯನ್ನು ಮಂಗಳೂರಿನಲ್ಲಿ ಆರಂಭಿಸಲಿದೆ. ತಜ್ಞ ವೈದ್ಯರ ನೇತೃತ್ವದಲ್ಲಿ ಮುನ್ನೆಚ್ಚರಿಕಾ ಆರೋಗ್ಯ ಆರೈಕೆ ಸೇವೆಗಳನ್ನು ಒದಗಿಸುವ ಈ ಕೇಂದ್ರವು ಆಗಸ್ಟ್ 13ರಂದು ಕಾರ್ಯಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಜೋಸೆಫ್ ಥಾಮಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನರು ಹೆಚ್ಚು ಆರೋಗ್ಯಕರವಾಗಿ, ಹೆಚ್ಚು ವರ್ಷಗಳ ಕಾಲ ಹಾಗೂ ಆತ್ಮವಿಶ್ವಾಸದಿಂದ ಬದುಕಲು ನೆರವಾಗುವುದು ಸಂಸ್ಥೆಯ ಧ್ಯೇಯ. ಆರೋಗ್ಯ ಸಮಸ್ಯೆಗಳು - [ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ ವಿಷನ್ ಸಮಿತಿ ಅಧ್ಯಕ್ಷರಾಗಿ ಡಾ. ಅಖ್ತರ್ ಹುಸೇನ್ ನೇಮಕ](https://nammamedia24x7.in/national/karnataka/27616/) - ಪ್ರೊ. ಡಾ. ಅಖ್ತರ್ ಹುಸೇನ್, MDS, FDSRCPS (Glasgow) ಅವರು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ರಾಜ್ಯ ಬಾಯಿ ಆರೋಗ್ಯ ಕಾರ್ಯಕ್ರಮದ (State Oral Health Programme) ವಿಷನ್ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಡಾ. ಅಖ್ತರ್ ಹುಸೇನ್ ಅವರು ಕ್ರೇನಿಯೋಫೇಶಿಯಲ್ ಅನಾಮಲಿಸ್ ಕೇಂದ್ರದ ನಿರ್ದೇಶಕರಾಗಿದ್ದು, ಯೆನೆಪೋಯ ದಂತ ವೈದ್ಯಕೀಯ ಕಾಲೇಜು, ಯೆನೆಪೋಯ ವಿಶ್ವವಿದ್ಯಾಲಯದ ಮಾಜಿ ಡೀನ್ ಹಾಗೂ ಪ್ರಾಂಶುಪಾಲರಾಗಿದ್ದಾರೆ. ಅವರು ಇಂಡಿಯನ್ ಆರ್ಥೊಡಾಂಟಿಕ್ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ಕರ್ನಾಟಕದಾದ್ಯಂತ ಬಾಯಿ - [ಪ್ರತಿಷ್ಠಿತ ‘ಧ್ವನಿ ಕೊಟ್ಟ ದಣಿ’ ಪ್ರಶಸ್ತಿಗೆ ಗಡಿನಾಡ ಕನ್ನಡಿಗ ಡಾ. ವಾಮನ್ ರಾವ್ ಬೇಕಲ್ ಆಯ್ಕೆ](https://nammamedia24x7.in/national/karnataka/27612/) - ಮೈಸೂರು, ಆ.10: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನದ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಧ್ವನಿ ಕೊಟ್ಟ ದಣಿ’ ಪ್ರಶಸ್ತಿಗೆ ಗಡಿನಾಡ ಕನ್ನಡಿಗ ಹಾಗೂ ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗೆ ಡಾ. ವಾಮನ್ - [ವಿಮಾನ ನಿಲ್ದಾಣದ ಸಮಸ್ಯೆ ಖಂಡಿಸಿ ಬಜ್ಪೆ ಪಂಚಾಯತ್‌ನ 19 ಕೌನ್ಸಿಲರ್‌ಗಳ ಪ್ರತಿಭಟನೆ](https://nammamedia24x7.in/national/karnataka/mangalore/27603/) - ಮಂಗಳೂರು: ಬಜ್ಪೆಯಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವಾರು ಸಮಸ್ಯೆಗಳು ಉಂಟಾಗುತ್ತಿದೆ ಎಂದು ಆರೋಪಿಸಿ ಬಜ್ಪೆ ಪಟ್ಟಣ ಪಂಚಾಯತ್ ಎಲ್ಲಾ 19 ಕೌನ್ಸಿಲರ್ ಗಳು ಪಕ್ಷಾತೀತವಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಮಾನ ನಿಲ್ದಾಣ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಹೊರಹಾಕಿ ಆಕ್ರೋಶ ಹೊರಹಾಕಿದರು. ಇಲ್ಲಿನ ರಾಜಕಾಲುವೆಗಳಲ್ಲಿ ಹೂಳು ತುಂಬಿದ್ದು, ತಡೆಗೋಡೆ ಕುಸಿದು ಮಳೆಕಾಲದ ವೇಳೆ ಹಲವು ಸಮಸ್ಯೆಗಳು ಉಂಟಾಗುತ್ತಿವೆ. ಇದರಿಂದ ಮರವೂರು ಹಾಗೂ ಕೆಂಜಾರು ಭಾಗದಲ್ಲಿ ಕೂಡ ಸಮಸ್ಯೆ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ವಿಮಾನ - [ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದು ವಿಕೃತಿ : ಸಿ ಸಿ ಟಿವಿಯಲ್ಲಿ ಸೆರೆಯಾದ ದೃಶ್ಯ](https://nammamedia24x7.in/national/kerala/manjeshwara/27604/) - ಮಂಜೇಶ್ವರ: ಕುಂಬಳೆ ಪಂಚಾಯತ್ ವ್ಯಾಪ್ತಿಯ ನಾಯ್ಕಾಪು ಪ್ರದೇಶದಲ್ಲಿ ಸಾರ್ವಜನಿಕ ರಸ್ತೆ ಬದಿಗೆ ಕಾರಿನಲ್ಲಿ ಬಂದು ಗೋಣಿಚೀಲಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ಎಸೆದು ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ.ಶುಕ್ರವಾರ ಬೆಳಿಗ್ಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬರು ರಸ್ತೆ ಬದಿ ವಾಹನ ನಿಲ್ಲಿಸಿ, ಮೂರು ಗೋಣಿಚೀಲಗಳಲ್ಲಿದ್ದ ಕಸವನ್ನು ಯಾರಿಗೂ ಕಾಣದಂತೆ ಸುರಿದು ಪರಾರಿಯಾಗಿದ್ದಾನೆ. ​ಈ ಸಂಪೂರ್ಣ ಕೃತ್ಯವು ಸಮೀಪದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಎಚ್ಚೆತ್ತ ಸ್ಥಳೀಯ ನಾಗರಿಕರು ವಿಡಿಯೋ ದೃಶ್ಯಾವಳಿಗಳನ್ನು ಸಂಗ್ರಹಿಸಿ ತಕ್ಷಣವೇ ಪಂಚಾಯತ್‌ ಅಧಿಕಾರಿಗಳಿಗೆ ಒದಗಿಸಿದ್ದಾರೆ. ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ - [ಸಮಾನ ಮನಸ್ಕರನ್ನು ಒಗ್ಗೂಡಿಸಿ ಹೊಸ ರಾಜಕೀಯ ಪಕ್ಷ: ಚೇತನ್ ಅಹಿಂಸಾ](https://nammamedia24x7.in/national/karnataka/mangalore/27600/) - ಮಂಗಳೂರು:ರಾಜ್ಯದಲ್ಲಿ ಹೊಸ ರಾಜಕೀಯ ಚಳವಳಿಯ ಅಗತ್ಯವಿದ್ದು, ಸಮಾನ ಮನಸ್ಕರನ್ನು ಒಗ್ಗೂಡಿಸಿ ಮುಂದಿನ ಜನವರಿಯೊಳಗೆ ಹೊಸ ಪ್ರಾದೇಶಿಕ ರಾಜಕೀಯ ಪಕ್ಷವನ್ನು ಕಟ್ಟಲಾಗುವುದು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿ ಸಮಾನ ಮನಸ್ಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ವಿವಿಧ ಕ್ಷೇತ್ರಗಳ ಜನರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹಿಂದುತ್ವ ಸೇರಿದಂತೆ ವಿವಿಧ ಸಿದ್ಧಾಂತ ಹಾಗೂ ಅಜೆಂಡಾಗಳನ್ನು ಮುಂದಿಟ್ಟುಕೊಂಡು ಹಲವು ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಇಂತಹ - [ತೊಕ್ಕೊಟ್ಟು: ಬಾರ್ ಬಳಿ ತಲವಾರು ಬೀಸಿ ಆತಂಕ; ರೌಡಿಶೀಟರ್ ಬಂಧನ](https://nammamedia24x7.in/national/karnataka/mangalore/27596/) - ಮಂಗಳೂರು:ತೊಕ್ಕೊಟ್ಟು ವಿನಮ್ರ ಬಾರ್ ಬಳಿ ತಲವಾರು ಬೀಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಆರೋಪದ ಮೇಲೆ ರೌಡಿಶೀಟರ್‌ವೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ (31) ಎಂದು ಗುರುತಿಸಲಾಗಿದೆ. ಈತ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ರೌಡಿಶೀಟರ್ ಆಗಿದ್ದಾನೆ ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಸುಮಾರು 12ರಿಂದ 12.20ರ ನಡುವೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ್ದ ಶಾಕಿರ್ ತಲವಾರು ಹಿಡಿದು ಬಾರ್ ಬಳಿ ಬಂದು ಸಾರ್ವಜನಿಕರಿಗೆ ಬೆದರಿಕೆ ಹಾಕಿದ್ದಾನೆ ಎಂದು - [ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವಾ ಕಾರ್ಯಕ್ರಮ](https://nammamedia24x7.in/national/karnataka/mangalore/27592/) - ಬಂಟ್ವಾಳ:ದುರ್ಗಿ ಸೇವಾ ಸಂಘ ಹಾಗೂ ಲಯನ್ಸ್ ಕ್ಲಬ್ ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಮೋಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ, ವನಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಅಧಿಕ ಮಂದಿ ಭಾಗವಹಿಸಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಸೇರಿದಂತೆ ವಿವಿಧ ಸೇವಾ ಸೌಲಭ್ಯಗಳನ್ನು ಪಡೆದುಕೊಂಡರು. ಪರಿಸರ ಸಂರಕ್ಷಣೆ ಹಾಗೂ ಜನಹಿತದ ಉದ್ದೇಶದಿಂದ ವನಮಹೋತ್ಸವದ ಅಂಗವಾಗಿ ಸಸಿ ವಿತರಿಸಲಾಯಿತು. ದುರ್ಗಿ ಸೇವಾ ಸಂಘದ ಅಧ್ಯಕ್ಷೆ ಚಿತ್ರಾ ಎಡಪಡಿತಾಯ, ಕಾರ್ಯದರ್ಶಿ ಜಯಂತಿ - [ಆಟಿಸಂ, ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಆರಂಭ](https://nammamedia24x7.in/national/karnataka/mangalore/27584/) - ಮಂಗಳೂರು : ಆಟಿಸಂ ಹಾಗೂ ನಿರ್ದಿಷ್ಟ ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳ ಸಮಗ್ರ ಶಿಕ್ಷಣ ಮತ್ತು ಪುನರ್ವಸತಿಗೆ ನೆರವಾಗುವ ಉದ್ದೇಶದಿಂದ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ‘ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ’ ಇಂದು ಲೋಕಾರ್ಪಣೆ ಗೊಂಡಿತ್ತು . ಅರ್ಜುನ್ ಶೆಟ್ಟಿ ಫೌಂಡೇಶನ್‌ನ ಸ್ಥಾಪಕ ಸಿಎ ಸುಧೀರ್ ಶೆಟ್ಟಿ ಅವರ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಆರಂಭಿಸಲಾದ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ವಿವಿಧ ಥೆರಪಿಗಳೊಂದಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮುಕ್ತ ಶಾಲೆಗಳ ಸಹಯೋಗದಲ್ಲಿ ಪದವಿ ಪೂರ್ವ ಶಿಕ್ಷಣದವರೆಗೆ ಕಲಿಕಾ - [ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಪರಿಹರಿಸಲು ಡಿವೈಎಫ್‌ಐ ಆಗ್ರಹ](https://nammamedia24x7.in/national/kerala/manjeshwara/27585/) - ಮಂಜೇಶ್ವರ: ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ವತಿಯಿಂದ ತಾಲೂಕು ಆಸ್ಪತ್ರೆ ಮಾರ್ಚ್ ನಡೆಸಲಾಯಿತು. ಆಸ್ಪತ್ರೆಯಲ್ಲಿ ಅಗತ್ಯ ಸಂಖ್ಯೆಯ ವೈದ್ಯರ ಕೊರತೆಯಿಂದಾಗಿ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಕಾಂ. ಎಂ.ವಿ. ರತೀಶ್ ಮಾರ್ಚ್‌ನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಸಾರ್ವಜನಿಕ ಆರೋಗ್ಯ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಅವರು ಒತ್ತಾಯಿಸಿದರು. - [ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ. ಅನುರಾಧಾ ಕುರುಂಜಿಯವರಿಗೆ ಅರಂಬೂರಿನಲ್ಲಿ ಸನ್ಮಾನ](https://nammamedia24x7.in/national/kerala/kasragod/27572/) - ಗಡಿನಾಡು ಕಾಸರಗೋಡಿನ ಕನ್ನಡ ಭವನದವರು ಕೊಡಮಾಡಿದ ನಾಡೋಜ ಡಾ. ಕಯ್ಯಾರ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು, ಅರಂಬೂರು ಘಟಕ ಗೌಡ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಡಾ. ಅನುರಾಧಾ ಕುರುಂಜಿಯವರನ್ನು ಅರಂಬೂರಿನಲ್ಲಿ ಸನ್ನಾನಿಸಲಾಯಿತು. ಅರಂಬೂರು ಘಟಕ ಗೌಡ ಸಮಿತಿಯ ವತಿಯಿಂದ ನಡೆದ ಆಟಿ ಆಚರಣೆಯ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಗೌಡ ಬಾಂಧವರೆಲ್ಲರೂ ಸೇರಿ ಗೌಡ ಸಂಸ್ಕೃತಿಯಂತೆ ಆರತಿ ಎತ್ತಿ, ಸಾಂಪ್ರದಾಯಿಕವಾಗಿ ಕುಂಕುಮ, ಅರಶಿನ , ಬಳೆ, ಸ್ಮರಣಿಕೆಗಳನ್ನು - [ಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ ನಿಟ್ಟೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆ ಬಗ್ಗೆ ಜಾಗೃತಿ ಕಾರ್ಯಕ್ರಮ](https://nammamedia24x7.in/national/karnataka/mangalore/27573/) - NMAM IT ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಹಾಗೂ ಇಂಜಿನಿಯರಿಂಗ್ ವತಿಯಿಂದಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಾಧ್ಯಮ ಹಾಗೂ ಅಂತರ್ಜಾಲದ ಬಳಕೆಯ ಕುರಿತಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಿಟ್ಟೆ NMAMlT ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ ll ಶಶಾಂಕ್ ಶೆಟ್ಟಿಮಾತನಾಡಿ ಇಂದಿನ ದಿನಗಳಲ್ಲಿ ಮಧ್ಯಮಗಳು ಬಹಳ ಉಪಕ್ತ ಹಾಗೂ ಅಷ್ಟೇ ಅಪಾಯಕಾರಿ ಕೂಡಾ ಆಗಿರುವುದರಿಂದ ವಿದ್ಯಾರ್ಥಿಗಳು ಅತ್ಯಂತ ಜಾಗರೂಕರಾಗಿರಬೇಕು ಎಂದು - [ಯುವಪೀಳಿಗೆಯ ಉತ್ಸಾಹದೊಂದಿಗೆ ವಾಕಥಾನ್ - ಭಾರತಕ್ಕಾಗಿ ನಡಿಗೆ ಸಂಪನ್ನ](https://nammamedia24x7.in/national/karnataka/mangalore/27560/) - ನಮ್ಮ ರಾಷ್ಟ್ರದ ಹಿರಿಮೆ, ಗರಿಮೆಗಳ ಪುಸ್ತಕಗಳನ್ನು ಯುವಪೀಳಿಗೆ ಓದಬೇಕಾಗಿದೆ. ಆಗ ನಮ್ಮ ದೇಶದ ಸೈನಿಕರ ತ್ಯಾಗ, ಪರಿಶ್ರಮದ ಬಗ್ಗೆ ಅಭಿಮಾನ ಮೂಡುತ್ತದೆ. ನಮ್ಮ ವೀರ ಯೋಧರು ಗಡಿಯಲ್ಲಿ ಪ್ರಾಣದ ಹಂಗು ತೊರೆದು ನಮ್ಮನ್ನು ರಕ್ಷಿಸುವ ಕಾರಣ ನಾವೆಲ್ಲರೂ ನೆಮ್ಮದಿಯಾಗಿದ್ದೇವೆ. ಆದರೆ ಸೈನಿಕರ ಮಹತ್ವ ಗೊತ್ತಿಲ್ಲದವರು ಇತ್ತೀಚೆಗೆ ಜಂತರ್ ಮಂಥರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸೈನಿಕರನ್ನು ಅವಹೇಳನ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಅದನ್ನು ನೋಡಿದಾಗ ನಮ್ಮ ಯುವಜನಾಂಗ ಎತ್ತ ಸಾಗುತ್ತಿದೆ ಎನ್ನುವ ಆತಂಕ ಉಂಟಾಗುತ್ತದೆ ಎಂದು ಅಖಿಲ ಭಾರತೀಯ - [ಕೊಂಡೆವೂರು ಮಠದಲ್ಲಿ ಕರ್ಕಾಟಕ ಮಾಸದ ಔಷಧ ಗಂಜಿ ಕಾರ್ಯಕ್ರಮ; ಪಾರಂಪರಿಕ ವೈದ್ಯರಿಗೆ ‘ಆಯುಶ್ರೀ’ ಗೌರವ](https://nammamedia24x7.in/national/kerala/kasragod/27562/) - ಕಾಸರಗೋಡು: ಉಪ್ಪಳ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಆಶ್ರಯದಲ್ಲಿ, ಕೇರಳದ ಶ್ರೀ ನಿತ್ಯಾನಂದ ಆಯುರ್ವೇದ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕೇರಳದ ಪ್ರಸಿದ್ಧ ನಾಟಿ ವೈದ್ಯರುಗಳಿಂದ ಕರ್ಕಾಟಕ ಮಾಸದ ಔಷಧ ಗಂಜಿ ಮತ್ತು ‘ಆಯುಶ್ರೀ ಪ್ರಶಸ್ತಿ 2026’ ಕಾರ್ಯಕ್ರಮವನ್ನು ಆಗಸ್ಟ್ 9ರಂದು ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಔಷಧೀಯ ಗಂಜಿಯ ಮಹತ್ವ, ತಿನ್ನಬಹುದಾದ ಕಾಡು ಸಸ್ಯಗಳು ಹಾಗೂ ಪಾರಂಪರಿಕ ಆಹಾರ ಪದ್ಧತಿಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಯಿತು. ಕಣ್ಣೂರಿನ ಶ್ರೀ - [ಆಟಿ ಸಂಸ್ಕೃತಿಯ ಅನಾವರಣ; ಮಂಗಲ್ಪಾಡಿಯಲ್ಲಿ ‘ಆಟಿದ ಅಟ್ಟನೆ’ ಕಾರ್ಯಕ್ರಮ](https://nammamedia24x7.in/national/kerala/kasragod/27555/) - ಮಂಗಲ್ಪಾಡಿ : ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಗಲ್ಪಾಡಿ ಶಾಖೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ 09/08/2026ನೇ ಆದಿತ್ಯವಾರ ಶಾಖೆಯ ಕಾರ್ಯದರ್ಶಿಯಾಗಿರುವ ರವಿ ಕುಲಾಲ್ ಬೊಳ್ಳಾರು ಇವರ ಮನೆಯಲ್ಲಿ ಜರಗಿತು.ಮೊದಲಿಗೆ ಮಕ್ಕಳಿಂದ ಪ್ರಾರ್ಥನೆಯೊಂದಿಗೆ ಆರಂಭವಾಯಿತು.ವನಿತ ರಾಜೇಶ್ ಕೊಂಡೆವೂರು ಸ್ವಾಗತಿಸಿದರು. ಮಂಗಲ್ಪಾಡಿ ಶಾಖೆಯ ಗೌರವ ಸಲಹೆಗಾರರಾದ ಸೇಸಪ್ಪ ಮೂಲ್ಯ ಬೊಳ್ಳಾರು ಹಾಗೂ ಶಾಖೆಯ ಗೌರವಾಧ್ಯಕ್ಷರಾದ ವಾಸು ಕುಲಾಲ್ ಬೊಳ್ಳಾರು ಇವರ ದಿವ್ಯ ಹಸ್ತದಿಂದ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿನ ಕೃಷಿ ಪದ್ಧತಿ,ತಿಂಡಿ ತಿನಿಸುಗಳು,ಅನುಭವಿಸಿದ ಕಷ್ಟಗಳು,ಆಟಿ - [ಉಪ್ಪಳದಲ್ಲಿ ಮೂರು ದಿನಗಳ ಅದ್ಧೂರಿ ಹಲಸು ಮೇಳಕ್ಕೆ ಚಾಲನೆ; ಜನಸಾಗರ, ವ್ಯಾಪಾರಿಗಳಿಗೆ ಖುಷಿ](https://nammamedia24x7.in/national/kerala/kasragod/27550/) - ಉಪ್ಪಳ: ಬೆನಕ ಇವೆಂಟ್ಸ್ ಕುಂದಾಪುರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಂದ್ಯೋಡ್ ಬಳಿಯ ಕುಬನೂರುನಲ್ಲಿರುವ ಗ್ರೀನ್ ಗಾರ್ಡನ್ ಸಭಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಮೂರು ದಿನಗಳ ಹಲಸು ಮೇಳಕ್ಕೆ ಅದ್ಧೂರಿ ಚಾಲನೆ ದೊರೆಯಿತು. ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಬಿಪಾತುಮ್ಮ ಅಬೂಬಕ್ಕರ್ ರಿಬ್ಬನ್ ಕತ್ತರಿಸುವ ಮೂಲಕ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಹಲಸು ಮೇಳವನ್ನು ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಲ್ಚಪ್ಪಾಡ ದೀಪ - [ಪೊಸೋಟಿನಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಬಸ್ ಡಿಕ್ಕಿ, 12 ಪ್ರಯಾಣಿಕರಿಗೆ ಗಾಯ](https://nammamedia24x7.in/national/kerala/manjeshwara/27547/) - ಮಂಜೇಶ್ವರ: ನಿಯಮ ಉಲ್ಲಂಘಿಸಿ ಸರ್ವೀಸ್ ರಸ್ತೆಯನ್ನು ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿವೇಗವಾಗಿ ಸಾಗುತ್ತಿದ್ದ ಕರ್ನಾಟಕ ಸಾರಿಗೆ ಬಸ್ಸೊಂದು ಭಾನುವಾರ ಮಧ್ಯಾಹ್ನ ಪೊಸೋಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ​ಕಾಸರಗೋಡಿನಿಂದ ಮಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಡಿಕ್ಕಿಯ ರಭಸಕ್ಕೆ ಡಿವೈಡರ್ ಸಂಪೂರ್ಣ ನುಚ್ಚುನೂರಾಗಿದ್ದು, ಬಸ್ ಎದುರು ಭಾಗದ ರಸ್ತೆಗೆ ಮುಖಮಾಡಿ ನಿಂತಿದೆ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್‌ನಲ್ಲಿದ್ದ ಸುಮಾರು 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಆ - [ವಿವಾದಿತ ‘ಫ್ರೀಡಂ ಕ್ವಿಝ್’ ಪ್ರಶ್ನೆ; ಶಿಕ್ಷಕ ಗುರುಪ್ರಸಾದ್ ಅಮಾನತು](https://nammamedia24x7.in/national/kerala/manjeshwara/27544/) - ಮಂಜೇಶ್ವರ: ಸ್ವಾತಂತ್ರ್ಯ ಹೋರಾಟಗಾರರ ಕುರಿತಾಗಿ ವಿವಾದಿತ ಪ್ರಶ್ನೆ ಸಿದ್ಧಪಡಿಸಿ ತೀವ್ರ ವಿರೋಧ ಹಾಗೂ ಪ್ರತಿಭಟನೆಗೆ ಕಾರಣವಾಗಿದ್ದ ಕುಂಬಳೆ ಶೈಕ್ಷಣಿಕ ಉಪಜಿಲ್ಲೆಯ ಪಳ್ಳತ್ತಡ್ಕ ಎಯುಪಿಎಸ್ ಶಾಲೆಯ ಅಧ್ಯಾಪಕ ಗುರುಪ್ರಸಾದ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ​ಆಗಸ್ಟ್ 6ರಂದು ಕುಂಬಳೆ ಮತ್ತು ಮಂಜೇಶ್ವರ ಉಪಜಿಲ್ಲಾ ಮಟ್ಟದ ಸ್ಕೂಲ್ ಸೋಷಿಯಲ್ ಸೈನ್ಸ್ ಕ್ಲಬ್ ಆಶ್ರಯದಲ್ಲಿ ನಡೆದ 'ಫ್ರೀಡಂ ಕ್ವಿಝ್' ಸ್ಪರ್ಧೆಯಲ್ಲಿ ವಿ.ಡಿ. ಸಾವರ್ಕರ್ ಕುರಿತಾಗಿ ವಿವಾದಾತ್ಮಕ ಪ್ರಶ್ನೆಯನ್ನು ಕೇಳಲಾಗಿತ್ತು. ಇದು ರಾಜ್ಯಾದ್ಯಂತ ತೀವ್ರ ಆಕ್ರೋಶ ಹಾಗೂ ಪ್ರತಿಭಟನೆಗೆ ದಾರಿ ಮಾಡಿಕೊಟ್ಟಿತ್ತು.​ಈ - [ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಿಲ್ಲಾಧಿಕಾರಿ ಕಚೇರಿ ಉದ್ಯೋಗಿ ಚಿಕಿತ್ಸೆ ಫಲಿಸದೆ ಸಾವು](https://nammamedia24x7.in/national/kerala/kasragod/27540/) - ಕಾಸರಗೋಡು: ವೈಯಕ್ತಿಕ ಕಾರಣದಿಂದ ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯ ಮಹಿಳಾ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ​ಎಡನೀರು ಸಮೀಪದ ಅದ್ರುಗುಳಿ ನಿವಾಸಿ ಆಶಾಲತ (41) ಸಾವನ್ನಪ್ಪಿದ ದುರ್ದೈವಿ.​ಕಳೆದ ಶುಕ್ರವಾರದಂದು ಅಸ್ವಸ್ಥಗೊಂಡಿದ್ದ ಅವರನ್ನು ಮೊದಲು ಚೆಂಗಳ ಆಸ್ಪತ್ರೆಗೆ, ನಂತರ ಕಾಸರಗೋಡು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕೋಝಿಕ್ಕೋಡ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಭಾನುವಾರ ಮಧ್ಯಾಹ್ನ ಅವರು ಸಾವನ್ನಪ್ಪಿದ್ದಾರೆ. ​ ಸಾವು ಸಂಭವಿಸುವುದಕ್ಕೂ ಮುನ್ನ ಪೊಲೀಸರು ಆಶಾಲತ ಅವರ - [ಮೀಂಜ: ಪಟ್ಟತೂರು ಗದ್ದೆಯಲ್ಲಿ ಕುಟುಂಬಶ್ರೀ ಸಿಡಿಎಸ್ ನೇತೃತ್ವದಲ್ಲಿ ವಿಜೃಂಭಣೆಯ ‘ಮಳೆಪೊಲಿಮ 2026’ ಸಂಪನ್ನ](https://nammamedia24x7.in/national/kerala/manjeshwara/27535/) - ಮಂಜೇಶ್ವರ : ಮೀಂಜ ಗ್ರಾಮ ಪಂಚಾಯತ್ ಹಾಗೂ ಕುಟುಂಬಶ್ರೀ ಮೀಂಜ ಸಿಡಿಎಸ್ ನೇತೃತ್ವದಲ್ಲಿ ಸ್ಥಳೀಯ ಪಟ್ಟತೂರು ಗದ್ದೆಯಲ್ಲಿ ‘ಮಳೆಪೊಲಿಮ 2026’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಮಳೆಗಾಲದ ಕೃಷಿ ಸಂಸ್ಕೃತಿ ಮತ್ತು ಗ್ರಾಮೀಣ ಕ್ರೀಡೆಗಳನ್ನು ಬಿಂಬಿಸುವ ನಿಟ್ಟಿನಲ್ಲಿ ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ​ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಸಿ.ಎ. ತಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ​ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನ - [ಬದಿಯಡ್ಕದಲ್ಲಿ ಒಂದೇ ಆವರಣದ ಎರಡು ಮನೆಗಳಿಗೆ ಕನ್ನ; 7 ಪವನ್ ಚಿನ್ನಾಭರಣ ಕಳವು](https://nammamedia24x7.in/national/kerala/kasragod/27532/) - ಕಾಸರಗೋಡು : ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಚರ್ಲಡ್ಕದಲ್ಲಿ ಒಂದೇ ಆವರಣದಲ್ಲಿದ್ದ ತಾಯಿ ಮತ್ತು ಮಗಳ ಮನೆಗಳಿಗೆ ಏಕಕಾಲದಲ್ಲಿ ನುಗ್ಗಿದ ಖದೀಮರು, ಲಕ್ಷಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ​ಚರ್ಲಡ್ಕದ ಮರಿಯಮ್ಮ ಹಾಗೂ ಅವರ ಪುತ್ರಿ ಆಯಿಶಾ ಎಂಬುವವರ ಮನೆಗಳೇ ಕಳ್ಳರ ಕೈಚಳಕಕ್ಕೆ ತುತ್ತಾಗಿವೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಜಡಿದು ಕುಟುಂಬದವರು ಸಂಬಂಧಿಕರ ಮನೆಗೆ ತೆರಳಿದ್ದರು. ಇದನ್ನು ಗಮನಿಸಿದ ಕಳ್ಳರು, ಎರಡೂ ಮನೆಗಳ ಮುಂಭಾಗದ ಬಾಗಿಲುಗಳನ್ನು ಮುರಿದು ಒಳನುಗ್ಗಿದ್ದಾರೆ. - [ಗಡಿಭಾಗದಲ್ಲೂ ಮುಂದುವರಿದ ತುಳುನಾಡಿನ ಪರಂಪರೆ: ತೂಮಿನಾಡಿನಲ್ಲಿ ಮನೆಮನೆಗೆ ಭೇಟಿ ನೀಡಿದ 'ಆಟಿ ಕಳಂಜ'](https://nammamedia24x7.in/national/karnataka/mangalore/27527/) - ಮಂಗಳೂರು/ಉಡುಪಿ:ತುಳುನಾಡಿನ ಅತಿ ಅಪರೂಪದ ಹಾಗೂ ವಿಶಿಷ್ಟ ಜಾನಪದ ಆಚರಣೆಯಾದ 'ಆಟಿ ಕಳಂಜ' ಗಡಿ ಪ್ರದೇಶವಾದ ತೂಮಿನಾಡಿನಲ್ಲಿ ಮನೆಮನೆಗೆ ಭೇಟಿ ನೀಡುವ ಮೂಲಕ ಜನಮನ ಸೆಳೆದಿದೆ. ಆಷಾಢ ಮಾಸದ (ಆಟಿ ತಿಂಗಳು) ಹಿನ್ನೆಲೆಯಲ್ಲಿ ಸಂಸ್ಕೃತಿಯ ಉಳಿವಿನ ಸಂಕೇತವಾಗಿ ಈ ದೃಶ್ಯ ಕಂಡುಬಂದಿದೆ. ​ತೂಮಿನಾಡಿನಲ್ಲಿ ಕಳಂಜನ ಸಂಚಾರ​ಕರ್ನಾಟಕ-ಕೇರಳ ಗಡಿ ಭಾಗದ ಪ್ರಮುಖ ಪ್ರದೇಶವಾದ ತೂಮಿನಾಡಿನಲ್ಲಿ ಆಟಿ ಕಳಂಜ ವೇಷಧಾರಿಗಳು ಮನೆಮನೆಗೆ ತೆರಳಿ ತಮ್ಮ ವೇಷ-ಭೂಷಣದ ಮೂಲಕ ಸಂಪ್ರದಾಯವನ್ನು ಕಾಯ್ದುಕೊಂಡು ಬಂದಿದ್ದಾರೆ. ಹಸಿರೆಲೆಗಳ ಅಲಂಕಾರ, ತಲೆಗೆ ಅಡಿಕೆ ಹಾಳೆಯ ಟೊಪ್ಪಿ ಹಾಗೂ - [ಮಂಜೇಶ್ವರದಲ್ಲಿ 7 ವರ್ಷದ ಬಾಲಕನ ಅಪಹರಣಕ್ಕೆ ಯತ್ನ: ಕಾರಿನಲ್ಲಿ ಬಂದ ಇಬ್ಬರಿಂದ ಕೃತ್ಯ](https://nammamedia24x7.in/national/kerala/manjeshwara/27524/) - ಮಂಜೇಶ್ವರ: ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳು ವರ್ಷದ ಬಾಲಕನನ್ನು ಕಾರಿನಲ್ಲಿ ಅಪಹರಿಸಲು ಯತ್ನಿಸಲಾಗಿದೆ. ಉತ್ತರ ಭಾರತ ಮೂಲದ ಕುಟುಂಬವು ಇಲ್ಲಿನ ಕ್ವಾರ್ಟಸ್ನಲ್ಲಿ ವಾಸವಿದ್ದು, ಮಧ್ಯಾಹ್ನ ಅಂಗನವಾಡಿಯಿಂದ ಉಚಿತ ಆಹಾರ ಧಾನ್ಯ ಪಡೆದು ಮಗುವೊಂದು ಮನೆಗೆ ಮರಳುತ್ತಿತ್ತು.​ಆಗ ದಾರಿಮಧ್ಯೆ ಬಂದ ಕಾರೊಂದರಲ್ಲಿ ಮಾಸ್ಕ್ ಧರಿಸಿದ್ದ ಇಬ್ಬರು ಅಪರಿಚಿತರು, ಮನೆಗೆ ಬಿಡುವುದಾಗಿ ನಂಬಿಸಿ ಬಾಲಕನನ್ನು ಬಲವಂತವಾಗಿ ಕಾರಿಗೆ ಹತ್ತಿಸಲು ಯತ್ನಿಸಿದ್ದಾರೆನ್ನಲಾಗಿದೆ. ಆದರೆ ಎಚ್ಚೆತ್ತ ಬಾಲಕ ಅಲ್ಲಿಂದ ತಪ್ಪಿಸಿಕೊಂಡು ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭಯಗೊಂಡ ಮಗು - [ಮೂಡುಬಿದಿರೆಯಲ್ಲಿ ಆ.9ರಂದು ಈಶ ಗ್ರಾಮೋತ್ಸವ 2026ರ ಕರ್ನಾಟಕ ವಿಭಾಗೀಯ ಪಂದ್ಯಾವಳಿ](https://nammamedia24x7.in/national/karnataka/27521/) - ಮೂಡುಬಿದಿರೆ: ಈಶ ಗ್ರಾಮೋತ್ಸವ 2026ರ 18ನೇ ಆವೃತ್ತಿಯ ಕರ್ನಾಟಕ ವಿಭಾಗೀಯ ಪಂದ್ಯಾವಳಿಗಳು ಆ.9ರಂದು ಮೂಡುಬಿದಿರೆಯಲ್ಲಿ ಬೆಳಿಗ್ಗೆ 9.30ಕ್ಕೆ ಗಣ್ಯರ ಸಮುಖದಲ್ಲಿ ಸ್ವರಾಜ್ ಮೈದಾನ ಪಬ್ಲಿಕ್ ಗ್ರೌಂಡ್‌ನಲ್ಲಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ ಎಂದು ಈಶ ಫೌಂಡೇಶನ್‌ನ ಮಾಧ್ಯಮ ಸಂಯೋಜಕಿ ಲತಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈಶ ಔಟ್‌ರೀಚ್ ಆಯೋಜಿಸಿರುವ ಪಂದ್ಯಾವಳಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳ 18 ಪುರುಷರ ವಾಲಿಬಾಲ್ ತಂಡಗಳು ಹಾಗೂ 12 ಮಹಿಳೆಯರ ಥ್ರೋಬಾಲ್ ತಂಡಗಳ 300ಕ್ಕೂ ಅಧಿಕ ಗ್ರಾಮೀಣ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. - [ಸನಾತನ ಧರ್ಮ, ರಾಮಮಂದಿರ ಅವಹೇಳನ ಆರೋಪ: ಮಂಗಳೂರಿನಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಪ್ರತಿಭಟನೆ](https://nammamedia24x7.in/national/karnataka/mangalore/27517/) - ಮಂಗಳೂರು: ಸನಾತನ ಧರ್ಮ ಹಾಗೂ ಅಯೋಧ್ಯೆ ರಾಮಮಂದಿರವನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ, ಮಂಗಳೂರು ಘಟಕದ ವತಿಯಿಂದ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ಆಯೋಜಿಸಲಾಗಿತ್ತು. ಸಂಸತ್ ಭವನದ ಮುಂಭಾಗದಲ್ಲಿ ಕೇಸರಿ ಬಟ್ಟೆ ಧರಿಸಿ ಸನಾತನ ಧರ್ಮ ಮತ್ತು ಅಯೋಧ್ಯೆ ರಾಮಮಂದಿರವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ, ಸಂಸತ್ ಸದಸ್ಯ ಪಪ್ಪು ಯಾದವ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು - [ಆ.11ರಂದು ತುಳುನಾಟಕ ಕಲಾವಿದರ ಒಕ್ಕೂಟದ ವಾರ್ಷಿಕ ಪ್ರಶಸ್ತಿ ಪ್ರದಾನ](https://nammamedia24x7.in/national/karnataka/mangalore/27511/) - ಮಂಗಳೂರು: 2003ರಲ್ಲಿ ಸ್ಥಾಪನೆಯಾದ ತುಳುನಾಟಕ ಕಲಾವಿದರ ಒಕ್ಕೂಟವು 21 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ವಾರ್ಷಿಕ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಅಶಕ್ತ ಕಲಾವಿದರಿಗೆ ಧನಸಹಾಯ ಮತ್ತು ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. 2026-27ನೇ ಸಾಲಿನ ತೌಳವ ಪ್ರಶಸ್ತಿ ಪ್ರದಾನ, ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸನ್ಮಾನ, ಕೀರ್ತಿಶೇಷ ಕಲಾವಿದರ ‘ನೆಂಪು’ ಕಾರ್ಯಕ್ರಮ ಮತ್ತು ಅಶಕ್ತ ಕಲಾವಿದರಿಗೆ ಗೌರವಧನ ವಿತರಣೆ ಆ.11ರಂದು ಸಂಜೆ 5 ಗಂಟೆಗೆ ಮಂಗಳೂರು ಪುರಭವನದಲ್ಲಿ - [ಗ್ರಾಮೀಣ ಜನರ ಸಮಸ್ಯೆಗಳ ವರದಿಗೆ ಸಂಶುದ್ಧೀನ್ ಎಣ್ಮೂರವರಿಗೆ ಪ.ಗೋ. ಪ್ರಶಸ್ತಿ](https://nammamedia24x7.in/national/karnataka/mangalore/27512/) - ಮಂಗಳೂರು ,ಜೂ.12;ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ.ಗೋ. (ಪದ್ಯಾಣ ಗೋಪಾಲಕೃಷ್ಣ)2026 ನೆ ಸಾಲಿನ ಪ್ರಶಸ್ತಿ ಗೆ ಸಂಶುದ್ಧೀನ್ ಎಣ್ಮೂರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಈ ಪೈಕಿ ಅತ್ಯುತ್ತಮ ಒಂದು ವರದಿಯನ್ನು ತೀರ್ಪುಗಾರರ ಸಮಿತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ವಾರ್ತಾಭಾರತಿ ಕನ್ನಡ ದೈನಿಕದ - [ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಕುರಿಯಾಳದ ವಿಕಲಚೇತನ ಯುವತಿಗೆ ಉದ್ಯೋಗ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಭಿನಂದನೆ.](https://nammamedia24x7.in/national/karnataka/27507/) - ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ನಡೆದ ಉದ್ಯೋಗ ಮೇಳದ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಕುರಿಯಾಳ ಗ್ರಾಮದ ವಿಕಲಚೇತನ ಪದವೀಧರೆ ಭಾಗ್ಯಶ್ರೀ ಅವರಿಗೆ ಇದೀಗ ಖಾಸಗಿ ಕಂಪೆನಿಯಲ್ಲಿ ಉದ್ಯೋಗಾವಕಾಶ ದೊರೆತಿದೆ.ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ಆಳ್ವಾಸ್ ‘ಪ್ರಗತಿ ಉದ್ಯೋಗ ಮೇಳ’ದ ಕುರಿತು ಬಂಟ್ವಾಳದಲ್ಲಿ ಆಯೋಜಿಸಲಾಗಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಭಾಗ್ಯಶ್ರೀ ಭಾಗವಹಿಸಿದ್ದರು. ಪದವಿ ಶಿಕ್ಷಣ ಪೂರ್ಣಗೊಳಿಸಿದ್ದರೂ ಸೂಕ್ತ ಉದ್ಯೋಗ ದೊರೆಯದೆ ಮನೆಯಲ್ಲೇ ಉಳಿದಿದ್ದ ಅವರಿಗೆ ಉದ್ಯೋಗ ಮೇಳ ಹೊಸ ಅವಕಾಶದ ಬಾಗಿಲು ತೆರೆದಿದೆ. ಉದ್ಯೋಗ - [ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನಲ್ಲಿ ಸಮಾವೇಶ](https://nammamedia24x7.in/national/karnataka/mangalore/27498/) - ಮಂಗಳೂರು, ಆ.8: ರಾಜ್ಯ ಕಾರ್ಮಿಕ ಇಲಾಖೆ ವಿವಿಧ ಉದ್ಯೋಗಗಳಿಗೆ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದ್ದರೂ, ಪರಿಷ್ಕೃತ ವೇತನವನ್ನು ಇನ್ನೂ ಜಾರಿಗೊಳಿಸಿಲ್ಲ ಎಂದು ಆರೋಪಿಸಿರುವ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರ ಸಂಘ, ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಆ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗ್ರಹ ಸಮಾವೇಶ ಆಯೋಜಿಸಿದೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಬಿ. ನಾಗಣ್ಣ ಗೌಡ, ಕಾರ್ಮಿಕರ ವೇತನ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ತಕ್ಷಣ ಕ್ರಮ - [ಹೊಸಂಗಡಿಯಲ್ಲಿ 136ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ](https://nammamedia24x7.in/national/kerala/manjeshwara/27500/) - ಶ್ರೀ ಆದಿಶಕ್ತಿ ರಕ್ತೇಶ್ವರಿ ದೇವಸ್ಥಾನ ಹೊಸಂಗಡಿ, ಶಾರದಾ ಆರ್ಟ್ಸ್ ಕಲಾವಿದರು (ರಿ ) ಮಂಜೇಶ್ವರ ಶ್ರೀ ಅಯ್ಯಪ್ಪ ಸೇವಾ ಸಮಿತಿ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ , ಚಕ್ರವರ್ತಿ (ರಿ )ಹೊಸಂಗಡಿ ಆಶ್ರಯದಲ್ಲಿ, 136ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಆಗಸ್ಟ್ 11ರಿಂದ ಆಗಸ್ಟ್ 26, 2026ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ಲಭ್ಯವಿರಲಿದೆ. ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. - [ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಐವನ್ ಡಿಸೋಜಾ ಶ್ಲಾಘನೆ](https://nammamedia24x7.in/national/karnataka/27496/) - ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ನಡೆದ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜಾ ಅವರು ಶ್ಲಾಘಿಸಿದ್ದಾರೆ. ಇಂತಹ ಗಂಭೀರ ಘಟನೆಗಳು ನಡೆದ ಸಂದರ್ಭದಲ್ಲಿ ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವುದರಿಂದ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚುತ್ತದೆ. ಹತ್ಯೆಯಂತಹ ಕೃತ್ಯ ಎಸಗಿದವರನ್ನು ಕಾನೂನಿನ ಅಡಿಯಲ್ಲಿ ಬಂಧಿಸಿ - [ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ "ನಮ್ಮ ಪತ್ರಿಕೆ -ನಮ್ಮ ಹೆಮ್ಮೆ" ಘೋಷಣೆಯೊಂದಿಗೆ ಸ್ವಯಂ ಪ್ರೇರಣೆಯಿಂದ ರಾಜ್ಯಮಟ್ಟದಲ್ಲಿ "ಮನೆ ಮನೆಗೆ ಕನ್ನಡ ಪತ್ರಿಕಾ ಅಭಿಯಾನ "](https://nammamedia24x7.in/national/karnataka/mangalore/27493/) - ಮಂಗಳೂರಿನಲ್ಲಿ 1843 ಜುಲೈ 1ರಂದು ಮಂಗಳೂರು ಸಮಾಚಾರ ಎಂಬ ಕನ್ನಡದ ಪ್ರಥಮ ಪತ್ರಿಕೆ ಮುದ್ರಣಗೊಂಡಿತ್ತು. ಕನ್ನಡ ಪತ್ರಿಕೋದ್ಯಮದ 183 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ 2026 ಜುಲೈ 1 ರಿಂದ 2027 ಜುಲೈ 1ರ ತನಕ ದೇಶದಲ್ಲೇ ಪ್ರಪ್ರಥಮವಾಗಿ ಪತ್ರಿಕಾ ಓದುಗರಿಗಾಗಿ "ನಮ್ಮ ಪತ್ರಿಕೆ ನಮ್ಮ ಹೆಮ್ಮೆ" ಘೋಷಣೆಯೊಂದಿಗೆ "ಮನೆ ಮನೆಗೆ ಕನ್ನಡ ಪತ್ರಿಕಾ ಅಭಿಯಾನ"ವನ್ನು ಪ್ರಾರಂಭಿಸಲಾಗಿದೆ. ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.),ಕನ್ನಡ ಗ್ರಾಮ, ಕಾಸರಗೋಡು - ["ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ" ಎಲ್. ಜಿ.ಜ್ಯೋತಿಶ್ವರ ಅಭಿಮತ](https://nammamedia24x7.in/national/kerala/kasragod/27486/) - ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳೆಸುವ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸುತ್ತಿರುವ ಪ್ರಧಾನ ಕೇಂದ್ರವಾಗಿ ಕನ್ನಡ ಗ್ರಾಮ ಕಾರ್ಯಾಚರಿಸುತ್ತಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಎಲ್.ಜಿ. ಜ್ಯೋತಿಶ್ವರ ಬೆಂಗಳೂರು ಹೇಳಿದರು. ಮೂರುವರೆ ದಶಕಗಳ ಇತಿಹಾಸವಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿಯಾಗಲು ಬಂದ ಜ್ಯೋತಿಶ್ವರ - [ದೈವಾರಾಧನೆ🙏](https://nammamedia24x7.in/artical/27475/) - "ಪಾಸದ ಪಡಿಯರಿ" ದೈವಾರಾಧನೆಯಲ್ಲಿ ಪಾಸಾದ ಪಡಿಯರಿಗೆ ಬಹಳ ಪ್ರಾಮುಖ್ಯತೆ ಇದೆ, ಪಾಸ ಅಂದ್ರೆ ಉಪವಾಸ, ದೈವನರ್ತಕರು ದೈವ ಕೋಲ ಕಟ್ಟುವ ಒಂದು ದಿನ ಮುಂಚೆಯಿಂದ ಉಪವಾಸ ಹಿಡಿದಿರಬೇಕು, ( ಕೆಲವೊಂದು ದೈವಗಳಿಗೆ ಬೇಡ )ಅದಕ್ಕೆ ಅವರು ದೈವ ಕೋಲ ಬಿರಿದ ನಂತರ ಮನೆಗೆ ಹೋಗಿ ಆ ಅಕ್ಕಿಯನ್ನು ಬೇಯಿಸಿ ಊಟ ಮಾಡುತ್ತಾರೆ, ಆಗಿನ ಕಾಲ ಹಾಗಿತ್ತು, ನಮ್ಮ ದೈವ ಕೋಲವನ್ನು ಉಪವಾಸ ಹಿಡಿದು ಕಟ್ಟಿದ ನಂತರ ನರ್ತಕ ಹಸಿವಿನಿಂದ ಇರಬಾರದು ಎಂಬ ಸಂಕಲ್ಪದಿಂದ ದೈವದ ಹೆಸರಲ್ಲಿ ಮೂರು - [ರಾಜ್ಯದಲ್ಲಿ ಅತ್ಯಂತ ಗಂಭೀರ ಮಳೆಹಾನಿ ಪರಿಸ್ಥಿತಿ: ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್](https://nammamedia24x7.in/politics/27480/) - ರಾಜ್ಯದಲ್ಲಿ ಅತ್ಯಂತ ಗಂಭೀರವಾದ ಮಳೆಹಾನಿ ಪರಿಸ್ಥಿತಿ ಉಂಟಾಗಿದೆ ಎಂದು ವಿರೋಧಪಕ್ಷ ನಾಯಕ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಳೆಹಾನಿಯಿಂದ ಮೃತಪಟ್ಟವರಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ವಿಪತ್ತಿನ ಸಂದರ್ಭದಲ್ಲಿ ಜನರು ದಿಕ್ಕುತೋಚದೆ ನಿಂತಿರುವ ದೃಶ್ಯವನ್ನು ಕಾಣಲು ಸಾಧ್ಯವಾಯಿತು ಎಂದು ಅವರು ಹೇಳಿದರು. ಸರ್ಕಾರದ ಪರಿಹಾರ ಕಾರ್ಯಗಳಿಗೆ ಪ್ರತಿಪಕ್ಷದ ಸಂಪೂರ್ಣ ಬೆಂಬಲವಿದೆ ಎಂದೂ ಪಿಣರಾಯಿ ವಿಜಯನ್ ವ್ಯಕ್ತಪಡಿಸಿದರು. ಕೇರಳದ ಜನತೆ ಒಗ್ಗಟ್ಟಾಗಿ ನಿಲ್ಲಬೇಕಾದ ಸಮಯ ಇದಾಗಿದೆ. ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದರು. ಜನರಿಗೆ ಸುರಕ್ಷತೆ ಒದಗಿಸುವಲ್ಲಿ ಸರ್ಕಾರದ - [ನೀಟ್ ಅಕ್ರಮ ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಶಶಿ ತರೂರ್ ಟೀಕೆ; ಕಾಂಗ್ರೆಸ್ ಮರುಚಿಂತನೆ ನಡೆಸಬೇಕು](https://nammamedia24x7.in/national/27476/) - ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರತಿಭಟನೆಯ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್ ಅವರು ರಾಹುಲ್ ಗಾಂಧಿ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಜಿಪಿ ಎತ್ತಿದ ಅದೇ ವಿಷಯವನ್ನು ಕಾಂಗ್ರೆಸ್ ಕೂಡ ಕೈಗೆತ್ತಿಕೊಂಡಿತ್ತು. ಆದರೆ, ರಾಹುಲ್ ಗಾಂಧಿ ಈ ವಿಚಾರದಲ್ಲಿ ನಿರೀಕ್ಷಿತ ಮಟ್ಟದ ಪರಿಣಾಮವನ್ನು ಮೂಡಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಕಾಂಗ್ರೆಸ್ ಮರುಚಿಂತನೆ ನಡೆಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಿಜಿಪಿ ಈ ವಿಷಯವನ್ನು ಎತ್ತುವ - [ಚೆನ್ನಭೈರಾದೇವಿಯ ಕಾಲದ ನೆನಪುಗಳನ್ನು ಹೊತ್ತಿರುವ ಐತಿಹಾಸಿಕ ತಾಣ ಹರಡಸೆಯ ಮೆಣಸಿನ ಬಾವಿ](https://nammamedia24x7.in/artical/27469/) - ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಚಿಕ್ಕನಕೋಡ ಪಂಚಾಯಿತಿ ವ್ಯಾಪ್ತಿಯಲ್ಲಿ, ದಟ್ಟ ಕಾಡಿನ ನಡುವೆ ಸಾಗುವ ರಸ್ತೆಯಂಚಿನಲ್ಲಿ ಪ್ರಕೃತಿಯ ಮಡಿಲಲ್ಲಿ ಮರೆಯಾಗಿರುವ ಅಪರೂಪದ ತಾಣವೊಂದು ಗಮನ ಸೆಳೆಯುತ್ತದೆ. ಅದೇ ಹರಡಸೆಯ ಮೆಣಸಿನ ಬಾವಿ. ಇಂದು ನೋಡಿದರೆ ಮರಗಳ ಬೇರುಗಳ ನಡುವೆ ಕತ್ತಲಲ್ಲಿ ಕಾಣಿಸುವ ಈ ಬಾವಿ ಸಾಮಾನ್ಯ ಬಾವಿಯಂತೆ ಭಾಸವಾಗಬಹುದು. ಆದರೆ ಸ್ಥಳೀಯರ ಮಾತುಗಳು, ಹಿರಿಯರ ನೆನಪುಗಳು ಮತ್ತು ಐತಿಹ್ಯಗಳನ್ನು ಆಲಿಸಿದಾಗ ಇದರ ಹಿಂದೆ ಒಂದು ರೋಚಕ ಇತಿಹಾಸದ ಕಥೆ ತೆರೆದುಕೊಳ್ಳುತ್ತದೆ. ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಕರಾವಳಿ - [ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ‘ಭಾರತ್ ಜೋಡೊ ಸಂಘಗಳ’ ಅಭಿಯಾನ ಯಶಸ್ವಿಗೊಳಿಸಿ: ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ](https://nammamedia24x7.in/national/karnataka/mangalore/27466/) - ಮಂಗಳೂರು: ರಾಜ್ಯದಲ್ಲಿ ಯುವಶಕ್ತಿಯನ್ನು ಸಂಘಟಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸೌಹಾರ್ದತೆ, ನಾಯಕತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಆರಂಭಿಸಿರುವ 'ಭಾರತ್ ಜೋಡೊ ಸಂಘಗಳ' ಸ್ಥಾಪನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ - [ಇಡಾಹೊ ರೆಸ್ಟೋರೆಂಟ್‌ನಲ್ಲಿ ಗುಂಡಿನ ದಾಳಿ: ಮೂವರು ಸಾವು, 7 ಮಂದಿಗೆ ಗಾಯ](https://nammamedia24x7.in/inter-national/27463/) - ವಾಷಿಂಗ್ಟನ್: ಅಮೆರಿಕದ ಇಡಾಹೊದಲ್ಲಿರುವ ‘ಇನ್-ಎನ್-ಔಟ್ ಬರ್ಗರ್’ ರೆಸ್ಟೋರೆಂಟ್‌ನಲ್ಲಿ ಕಳೆದ ವಾರ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಹೊಸ ವಿಡಿಯೋವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಬಂದೂಕುಧಾರಿ ರೆಸ್ಟೋರೆಂಟ್‌ನ ಕಿಟಕಿಯ ಬಳಿ ನಾಲ್ಕು ಬಾರಿ ತೆರಳಿ ಗುಂಡು ಹಾರಿಸಿದ್ದಾನೆ. ಈ ವೇಳೆ ರೆಸ್ಟೋರೆಂಟ್‌ನ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ. ಬಳಿಕ ಬಂದೂಕುಧಾರಿ ರೆಸ್ಟೋರೆಂಟ್‌ನಲ್ಲಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಸಮೀಪದ ಅಂಗಡಿಯ ಸಿಬ್ಬಂದಿಯೊಬ್ಬರು ಧೈರ್ಯದಿಂದ ಸ್ಥಳಕ್ಕೆ ಧಾವಿಸಿ, ಹೊರಗಿದ್ದ ಬಂದೂಕುಧಾರಿಯನ್ನು - [ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ವಾಕ್ ಫಾರ್ ದಿ ನೇಷನ್’ ವಾಕಥಾನ್](https://nammamedia24x7.in/national/karnataka/mangalore/27459/) - ಭಾರತ ಸ್ವಾತಂತ್ರ್ಯೋತ್ಸವ ಸಂಗ್ರಾಮದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯು ಪ್ರಮುಖವಾದ ಪಾತ್ರವನ್ನು ವಹಿಸಿತ್ತು . ಇದನ್ನು ನೆನೆಯುವ ನಿಟ್ಟಿನಲ್ಲಿ ದಿಶಾ ಭಾರತ್ ಹಾಗೂ ವಿವಿಧ ರಾಷ್ಟ್ರಭಕ್ತ ಸಂಘಟನೆಗಳ ಆಶ್ರಯದಲ್ಲಿ ‘ವಾಕ್ ಫಾರ್ ದಿ ನೇಷನ್’ ವಾಕಥಾನ್ ಕಾರ್ಯಕ್ರಮವು ಶನಿವಾರ ಬೆಳಗ್ಗೆ ಮಂಗಳೂರಿನಲ್ಲಿ ನಡೆಯಿತು. ಕೆನರಾ ಕಾಲೇಜು (ಸ್ವಾಯತ್ತ), ಜೈಲ್ ರೋಡ್‌ನಿಂದ ಆರಂಭಗೊಂಡ ವಾಕಥಾನ್ ಟಿ.ವಿ. ರಮಣ ಪೈ ಹಾಲ್‌ವರೆಗೆ ಸಾಗಿತು. ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. “ರಾಷ್ಟ್ರಕ್ಕಾಗಿ ನಡಿಗೆ – ಇದು ಕೇವಲ ನಡಿಗೆಯಲ್ಲ, ಏಕತೆಯ - [ಗಡಿನಾಡು ಕಾಸರಗೋಡಿನ ಹೆಮ್ಮೆಯ ಕನ್ನಡ ಸಂಸ್ಥೆ ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ, ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿನಂದನೆ-ಗೌರವಾರ್ಪಣೆ](https://nammamedia24x7.in/national/kerala/kasragod/27456/) - ಕಾಸರಗೋಡು : ಗಡಿನಾಡು ಕಾಸರಗೋಡಿನ ನುಳ್ಳಿಪ್ಪಾಡಿಯ "ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಕ್ಕೆ ಇದೀಗ 25ವರ್ಷ. ರಜತ ಸಂಭ್ರಮ ವರ್ಷದಲ್ಲಿ ಸುಮಾರು 40ಕನ್ನಡ ಕಾರ್ಯಕ್ರಮಗಳನ್ನು ಕಾಸರಗೋಡು ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರೈಸಿದ ಹೆಮ್ಮೆ ಕನ್ನಡ ಭವನಕ್ಕೆ. 26.7.2026.ರಂದು ರಜತ ಸಂಭ್ರಮ ಸಮಾರೋಪ ಪ್ರಯುಕ್ತ "ಕರ್ನಾಟಕ -ಗಡಿನಾಡು ಕನ್ನಡ ಸಮ್ಮೇಳನ "ಆಯೋಜಿಸಿ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನ್ನಡ ಮುಂದಾಳುಗಳನ್ನು ವಿವಿಧ ಪ್ರಶಸ್ತಿಗಳ, ಕಲಾವಿದರನ್ನ ಕಲಾಪ್ರದರ್ಶನಕ್ಕೆ ವೇದಿಕೆ ಒದಗಿಸಿ ಸಮಾರೋಪ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ, - [ಡೇವಿಡ್‌ ಡಿಸೋಜ ಕೊಲೆ ಆರೋಪಿ ಬಂಧನ- ಪೋಲಿಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ರಾಜು ಕಾಲಿಗೆ ಗುಂಡು !](https://nammamedia24x7.in/national/karnataka/27452/) - ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಡೇವಿಡ್‌ ಡಿಸೋಜ ನನ್ನು ಕೊಲೆಗೈದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ರಾಜು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ವೇಳೆ ಎಸ್ ಐ ತೇಜಸ್ವಿ - [ಕೋಝಿಕ್ಕೋಡಿನಿಂದ ಬೆಂಗಳೂರಿಗೆ ಹೊರಟ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : ಚಾಲಕ ಹಾಗೂ ನಿರ್ವಾಹಕ ಸಾವು : 15 ಜನರಿಗೆ ಗಾಯ](https://nammamedia24x7.in/national/kerala/kasragod/27449/) - ಮಂಜೇಶ್ವರ /​ಬೆಂಗಳೂರು: ಕೋಝಿಕ್ಕೋಡಿನಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ದಾರುಣವಾಗಿ ಸಾವನ್ನಪ್ಪಿದ್ದಾರೆ. ​ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ರಾಮನಗರದ ಬಿದದಿ ಬಳಿ ಶನಿವಾರ ಬೆಳಗ್ಗೆ 6:40 ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಸೂಚನಾ ಫಲಕಕ್ಕೆ ಡಿಕ್ಕಿಹೊಡೆದು ತಲೆಕೆಳಗಾಗಿ ಮಗುಚಿ ಬಿದ್ದಿದೆ.ಅಪಘಾತದಲ್ಲಿ ಬಸ್ ಚಾಲಕ ಬಿಜಿಲೇಶ್ ಮತ್ತು ನಿರ್ವಾಹಕ ಅರುಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ದುರ್ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ - [ತೂಮಿನಾಡಿನಲ್ಲಿ ಟೆಂಪೋ ತಡೆದು ಯುವಕನ ಮೇಲೆ ಹಲ್ಲೆ: ನಾಲ್ವರ ಸೆರೆ](https://nammamedia24x7.in/national/kerala/manjeshwara/27446/) - ​ಮಂಜೇಶ್ವರ: ಮಚ್ಚಂಪಾಡಿಯ ಯುವಕನೊಬ್ಬನ ಟೆಂಪೋವನ್ನು ತಡೆದು, ವಾಹನಕ್ಕೆ ಹಾನಿಗೈದು ಮಾರಣಾಂತಿಕ ಹಲ್ಲೆ ನಡೆಸಲು ಯತ್ನಿಸಿದ ನಾಲ್ವರ ತಂಡವನ್ನು ಸ್ಥಳೀಯರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ಸಂಜೆ ತೂಮಿನಾಡಿನಲ್ಲಿ ಸಂಭವಿಸಿದೆ. ​ತೂಮಿನಾಡು ಹಿಲ್ ಟಾಪ್ ನಗರ ಪರಿಸರದಲ್ಲಿ ಈ ಘಟನೆ ನಡೆದಿದೆ. ಮಚ್ಚಂಪಾಡಿ ನಿವಾಸಿ ಎನ್ನಲಾದ ಯುವಕನ ಟೆಂಪೋವನ್ನು ನಾಲ್ವರು ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ವಾಹನಕ್ಕೆ ಹಾನಿ ಮಾಡಿ ಹಿಗ್ಗಾಮುಗ್ಗಾ ಥಳಿಸಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಯುವಕ ಸಮೀಪದಲ್ಲಿದ್ದ ಮಸೀದಿಗೆ ನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ​ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ - [ಪ್ರೇಮ ಕಾವ್ಯ](https://nammamedia24x7.in/artical/27443/) - ನವ ಚೆಲುವಿನ ಚಿಲುಮೆ ಎನ್ನರಸಿಓಡೋಡಿ ಬಂದಿರುವೆ ನಾ ನಿನ್ನರಸಿಈ ಮನದ ತುಂಬೆಲ್ಲಾ ತುಂಬಿರುವೆನಾನೆoದಿಗೂ ನಿನ್ನ ಜೊತೆಗೆ ಇರುವೆ ನೀನಾಡೋ ಮಾತುಗಳೆಲ್ಲ ಸುಂದರನಿನ್ನ ನಗುವು ಹುಣ್ಣಿಮೆಯ ಚಂದಿರನೀಬಂದು ನನ್ನ ಬದುಕು ಬಂಗಾರನಿನ್ನಿಂದ ನನ್ನ ಜೀವನ ಸಿರಿ ಸಿಂಗಾರ ಬದುಕಿನ ತಿರುಳನು ಆರಿತಿರುವೆವುಬಾಳಿನ ಕೊಂಡಿಯ ಬೆಸೆದಿರುವೆವುಜೀವನದ ಮೌಲ್ಯವ ತಿಳಿದಿರುವೆವುಅರಿತು ಬೆರೆತು ಸುಖದಿ ಬಾಳುವೆವು ಹೊಂದಾಣಿಕೆಯು ಇದ್ದರೆ ಜೀವನದಿಉರುಳುವುದು ದಿನಗಳು ಸಂತಸದಿಮಧುರ ಕ್ಷಣದ ನೆನಪುಗಳು ಮನದಿಇರಲು ಒಳಿತು ಕೊನೆಯ ಸಮಯದಿ. ಡಾ. ವಾಣಿಶ್ರೀ ಕಾಸರಗೋಡು*ಗಡಿನಾಡ ಕನ್ನಡತಿ - [ತ್ರಿಷಾ ದಿನ ಆಚರಣೆ ಆ.10ರಂದು; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ](https://nammamedia24x7.in/national/karnataka/mangalore/27439/) - ಮಂಗಳೂರು, ಸಿದ್ಧಾಂತ ಫೌಂಡೇಶನ್ ವತಿಯಿಂದ ತ್ರಿಷಾ ಶಿಕ್ಷಣ ಸಂಸ್ಥೆಗಳ ಉನ್ನತ ಶಿಕ್ಷಣ ಹಾಗೂ ಶೈಕ್ಷಣಿಕ ಶ್ರೇಷ್ಠತೆಯ 28 ವರ್ಷಗಳ ಸೇವೆಯನ್ನು ಸ್ಮರಿಸುವ ಅಂಗವಾಗಿ ‘ತ್ರಿಷಾ ದಿನ ಆಚರಣೆ’ ಕಾರ್ಯಕ್ರಮವನ್ನು ಆ.10ರಂದು ಬೆಳಗ್ಗೆ 9 ಗಂಟೆಯಿಂದ ಮಂಗಳೂರಿನ ಬಲ್ಮಠದ ಡಾನ್ ಬಾಸ್ಕೋ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ನಾರಾಯಣ ಕಾಯರ್‌ಕಟ್ಟೆ, ತ್ರಿಷಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಿಕ್ಷಣ, - [ಆಟಿ ತಿಂಗಳು](https://nammamedia24x7.in/artical/27436/) - ಪೂರ್ವಜರ ಪ್ರಕಾರ ಈ ತಿಂಗಳು ಜನರಿಗೆ ಬಹಳ ಕಷ್ಟದ ತಿಂಗಳು, ಅದಕ್ಕೋಸ್ಕರ ಪ್ರಕೃತಿಯಲ್ಲೇ ಆದ ತಿಂಡಿ ತಿನಸುಗಳನ್ನು ತಿನ್ನುತಿದ್ದರು, ಈಗ ಹಾಗೆ ಅಲ್ಲ, ಆದ್ರೂ ಅದನ್ನು ಕೊರೋನ ನಮಗೆ ನೆನಪು ಮಾಡಿಸಿತು 🙏 ಇನ್ನೊಂದು ವಿಷಯ ಏನೆಂದರೆ ನಮ್ಮ ಅಜ್ಜ, ಅಪ್ಪ ಆಸ್ತಿ ಮಾಡಿಟ್ಟು ಹೋಗಿರ್ತಾರೆ, ಆ ಆಸ್ತಿಯ ಮೇಲೆ ಕಣ್ಣಿಡುವ ನಾವು..,ಅವರಿಗೆ ಬಡಿಸಲು ಕೆಲವರಿಗೆ ಪುರುಸೊತ್ತು ಇರುವುದಿಲ್ಲ .ನಮ್ಮನ್ನು ಅಗಲಿದ ಆತ್ಮಕ್ಕೆ, ಪ್ರೇತಗಳಿಗೆ ಕುಟುಂಬದ, ಅಥವಾ ಮನೆಯವರು ಸೇರಿ ಅವರಿಗೆ ಬಡಿಸುವ ಕ್ರಮ ಒಂದು ವಿಶೇಷ - [ಉಡುಪಿ ಕೃಷ್ಣಮಠಕ್ಕೆ ವಿಹಿಂಪ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ](https://nammamedia24x7.in/national/karnataka/27433/) - ಉಡುಪಿ: ವಿಶ್ವ ಹಿಂದೂ ಪರಿಷತ್‌ (ವಿಹಿಂಪ) ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನ ಉದಯಕುಮಾರ್ ಸರಳತ್ತಾಯ, ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್, ಉಡುಪಿ ಜಿಲ್ಲಾ ವಿಹಿಂಪ ಕಾರ್ಯಾಧ್ಯಕ್ಷ ಸುನಿಲ್ ಕೆ.ಆರ್., ಜಿಲ್ಲಾ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಯೋಜಕ ಚೇತನ್ ಪೆರಲ್ಕೆ - [ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ](https://nammamedia24x7.in/national/karnataka/27428/) - ಉಡುಪಿ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ‘ಆತ ಹೇಳಿದಂತೆ ಮಾಡಿ’ಹಬ್ಬದ ಸಂದೇಶವಾಗಿದ್ದು, ಪೂರ್ವ ಸಿದ್ದತೆಯಾಗಿ 9 ದಿನಗಳ ನವೇನಾ ಪ್ರಾರ್ಥನೆಗೆ ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಧ್ವಜಾರೋಹಣದ ಮೂಲಕ ಚಾಲನೆ ನೀಡಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು.ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪ್ರವಚನದಲ್ಲಿ ಸಂದೇಶವನ್ನು ನೀಡಿ ಕ್ರೈಸ್ತ ವಿಶ್ವಾಸಿಗಳು - [ಅಮೃತ ಯಕ್ಷಮಿತ್ರ ಬಳಗಕ್ಕೆ ದಶಕದ ಸಂಭ್ರಮ; ಆ.15ರಂದು 'ಅಮೃತ ಯಕ್ಷಯಾನ' ದಶಮಾನೋತ್ಸವ ಕಾರ್ಯಕ್ರಮ](https://nammamedia24x7.in/national/karnataka/mangalore/27416/) - ಮಂಗಳೂರು, ಆ.7: ಕರಾವಳಿಯಲ್ಲಿ ಯಕ್ಷಗಾನದ ತಾಳಮದ್ದಳೆ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಅಮೃತ ಯಕ್ಷಮಿತ್ರ ಬಳಗ ತನ್ನ ಯಶಸ್ವಿ 10ನೇ ವರ್ಷವನ್ನು ಪೂರೈಸಿದ ಹಿನ್ನೆಲೆಯಲ್ಲಿ, ದಶಮಾನೋತ್ಸವ ಅಂಗವಾಗಿ 'ಅಮೃತ ಯಕ್ಷಯಾನ' ಕಾರ್ಯಕ್ರಮವನ್ನು ಆಗಸ್ಟ್ 15ರಂದು ಬೆಳಿಗ್ಗೆ 10 ಗಂಟೆಯಿಂದ ಮರೋಳಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸೂರ್ಯರಶ್ಮಿ ಪ್ರಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಳಗದ ಪ್ರಮುಖರಾದ ಕದ್ರಿ ನವನೀತ ಶೆಟ್ಟಿ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಳಮದ್ದಳೆಯ - [ಪಿಣರಾಯಿ-ಸತೀಶನ್ ಸರ್ವೀಸ್ ಕಮಿಷನ್ ಆಗಿ ಕೆಳಮಟ್ಟಕ್ಕಿಳಿದ ಪಿ.ಎಸ್.ಸಿ: ವರುಣ್ ಪ್ರಸಾದ್](https://nammamedia24x7.in/national/kerala/kasragod/27422/) - ಕಾಸರಗೋಡು: ಉದ್ಯೋಗಾಕಾಂಕ್ಷಿ ಯುವಕರನ್ನು ಮತ್ತು ಪಿ.ಎಸ್.ಸಿ ರ್ಯಾಂಕ್ ವಿಜೇತರನ್ನು ವಂಚಿಸುವ ವಿಚಾರದಲ್ಲಿ ವಿ.ಡಿ. ಸತೀಶನ್ ಸರ್ಕಾರವು ಪಿಣರಾಯಿ ಸರ್ಕಾರದ ಹಾದಿಯಲ್ಲೇ ಸಾಗುತ್ತಿದೆ ಹಾಗೂ ಪಿ.ಎಸ್.ಸಿ ಇಂದು "ಪಿಣರಾಯಿ-ಸತೀಶನ್ ಸರ್ವೀಸ್ ಕಮಿಷನ್" ಆಗಿ ಅಧೋಗತಿಗೆ ತಲುಪಿದೆ ಎಂದು ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವರುಣ್ ಪ್ರಸಾದ್ ಆರೋಪಿಸಿದರು. ಪಿ.ಎಸ್.ಸಿ ಅಕ್ರಮಗಳ ವಿರುದ್ಧ ಯುವಮೋರ್ಚಾ ಕಾಸರಗೋಡು ಜಿಲ್ಲಾ ಸಮಿತಿಯು ಕಲೆಕ್ಟರೇಟ್‌ಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ​ಯೂತ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷರು ಹಾಗೂ ಪ್ರಸ್ತುತ ಯುವಜನ ಕ್ಷೇಮ - [ಬೈಂದೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ](https://nammamedia24x7.in/national/karnataka/27419/) - ಉಡುಪಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು.ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿವರೆಗೆ ಸಾಗಿತು. ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಗ್ರಾಮಗಳನ್ನು ಸೇರ್ಪಡೆಗೊಳಿಸಿರುವುದರಿಂದ ಗ್ರಾಮೀಣ - [ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ಮತ್ತೊಂದು ಬಲಿ: ಸುರಿಕುಮೇರು ಬಳಿ ಆರು ಮಂದಿಗೆ ಗಾಯ](https://nammamedia24x7.in/national/karnataka/mangalore/27412/) - ಮಂಗಳೂರು:ವಿಟ್ಲ ಸಮೀಪದ ಸುರಿಕುಮೇರು ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಗಾಯಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ದೊಡ್ಡವರು ಹಾಗೂ ನಾಲ್ವರು ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಸುರಿಕುಮೇರು ಸಮೀಪದ ಹೆದ್ದಾರಿಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಯ ಅಸಮರ್ಪಕ ವ್ಯವಸ್ಥೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಕ್ಕೀಡಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಆರು - [ಹಿರಿಯ ನಾಟಕಕಾರ, ಕಲಾ ನಿರ್ದೇಶಕ ತಮ್ಮ ಲಕ್ಷಣ್ ಅವರಿಗೆ "ತೌಳವ ಪ್ರಶಸ್ತಿ"](https://nammamedia24x7.in/national/karnataka/mangalore/27408/) - ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ (ರಿ) ಮಂಗಳೂರು ಇವರ ಈ ಬಾರಿಯ 'ತೌಳವ ಪ್ರಶಸ್ತಿ'ಗೆ ಹಿರಿಯ ನಾಟಕಕಾರ ಹಾಗೂ ಕಲಾ ನಿರ್ದೇಶಕ ತಮ್ಮ ಲಕ್ಷ್ಮಣರು ಆಯ್ಕೆಯಾಗಿರುತ್ತಾರೆ. ಆಗಸ್ಟ್ 11ರಂದು ಪುರಭವನದಲ್ಲಿ ಜರಗಲಿರುವ ವಾರ್ಷಿಕ ಸಂಭ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು ಎಂದು ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿರುವ ಕಿಶೋರ್ ಡಿ. ಶೆಟ್ಟಿ ತಿಳಿಸಿದ್ದಾರೆ. ತಮ್ಮಲಕ್ಷ್ಮಣ ಅವರು ನಾಟಕ ರಂಗ ಮತ್ತು ಸಿನಿಮಾರಂಗದಲ್ಲಿ 57 ವರ್ಷಗಳ ಕಾಲ ದುಡಿದು ಸಾಧನೆ ಮಾಡಿರುವ ಅನುಭವಸ್ಥ ಹಿರಿಯ ಕಲಾವಿದರಾಗಿದ್ದಾರೆ. ಸಿನಿಮಾಕ್ಕೆ - [ಆಪರೇಷನ್ ತೂಫಾನ್ ಭರ್ಜರಿ ದಾಳಿ: ಎಂಡಿಎಂಎ ಜೊತೆ ಮೂವರು ಅರೆಸ್ಟ್](https://nammamedia24x7.in/national/kerala/kasragod/27405/) - ಕಾಸರಗೋಡು: ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟವನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕಾಸರಗೋಡು ಪೊಲೀಸರು ಮತ್ತು ಡಾನ್ಸಾಫ್ ತಂಡ ಜಾರಿಗೆ ತಂದಿರುವ 'ಆಪರೇಷನ್ ತೂಫಾನ್' ಕಾರ್ಯಾಚರಣೆಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಪ್ರತ್ಯೇಕ ದಿಢೀರ್ ದಾಳಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎಂಡಿಎಂಎ ವಶಪಡಿಸಿಕೊಂಡು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಕೃತ್ಯಕ್ಕೆ ಬಳಸುತ್ತಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ​ಗುರುವಾರ ರಾತ್ರಿ 10:30ರ ಸುಮಾರಿಗೆ ಸಂತೋಷ್ ನಗರದಲ್ಲಿ ವಿದ್ಯಾನಗರ ಎಸ್‌ಐ ಅನೂಪ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ. - [ಪೊಟ್ಟಿಪ್ಪಲ ಜಲಪಾತ ಸಾಂಸ್ಕೃತಿಕ ಎಂಬ ವಿನೂತನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ–ಗಾನ–ನೃತ್ಯ ವೈಭವ ಎಂಬ ದಾಖಲೆ ಕಾರ್ಯಕ್ರಮ](https://nammamedia24x7.in/national/kerala/kasragod/27402/) - ಕಾಸರಗೋಡು: ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ.), ಕಾಸರಗೋಡು ವತಿಯಿಂದ ಗಡಿನಾಡ ಕನ್ನಡತಿ ಡಾ.ವಾಣಿಶ್ರೀ ಕಾಸರಗೋಡು ಅವರ ನೇತೃತ್ವದಲ್ಲಿ "ಜಲಪಾತ ಸಾಂಸ್ಕೃತಿಕ " ಎಂಬ 237 ನೇ ವಿಶಿಷ್ಟ ದಾಖಲೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಗಾನ ಮತ್ತು ನೃತ್ಯ ವೈಭವ ಕಾರ್ಯಕ್ರಮವು ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಸಮೀಪದ ಪೊಟ್ಟಿಪ್ಪಲ ಜಲಪಾತದ ಸುಂದರ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಹುಲಿಕುಣಿತ, ಸಮೂಹ ನೃತ್ಯ ಭಕ್ತಿ ನೃತ್ಯ ಹಾಗೂ ಅಭಿನಯ ಗೀತೆ - [ಧರ್ಮತ್ತಡ್ಕ ಶಾಲೆಯಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ 'ಕನಕಾಭಿಯಾನ' ಕಾರ್ಯಕ್ರಮಕ್ಕೆ ಚಾಲನೆ : ವಿದ್ಯಾರ್ಥಿಗಳಲ್ಲಿ ಕನಕದಾಸರ ಚಿಂತನೆ ಬಿತ್ತಿದ ವಿಶೇಷ ಕಾರ್ಯಕ್ರಮ](https://nammamedia24x7.in/national/kerala/kasragod/27393/) - ಧರ್ಮತ್ತಡ್ಕ: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ, ಮಂಗಳಗಂಗೋತ್ರಿ ಇವರ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕಾಸರಗೋಡು ಜಿಲ್ಲಾ ಮಟ್ಟದ 'ಕನಕ ಚಿಂತನೆ ಪ್ರಸಾರ ಮಾಲಿಕೆ – ಕನಕಾಭಿಯಾನ' ಕಾರ್ಯಕ್ರಮವು ಧರ್ಮತ್ತಡ್ಕದ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ನೇರೋಳು ಸುಬ್ಬಣ್ಣ ಭಟ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಪ್ರಬಂಧಕ ಶಂಕರನಾರಾಯಣ ಭಟ್ ಉದ್ಘಾಟಿಸಿ, ಕನಕದಾಸರ ಆದರ್ಶಗಳು ಇಂದಿನ ವಿದ್ಯಾರ್ಥಿ ಸಮುದಾಯಕ್ಕೆ ದಾರಿದೀಪವಾಗಿದ್ದು, ಅವರ ವಿಚಾರಧಾರೆಗಳನ್ನು ಯುವಜನತೆಗೆ ತಲುಪಿಸುವ ಇಂತಹ ಕಾರ್ಯಕ್ರಮಗಳು - [ರಸ್ತೆ ಬದಿ ಸಿಕ್ಕ ಪರ್ಸ್ ಪೊಲೀಸರಿಗೆ ಒಪ್ಪಿಸಿ ವಿದ್ಯಾರ್ಥಿಗಳ ಪ್ರಾಮಾಣಿಕತೆ : ಎಲ್ಲೆಡೆ ಪ್ರಶಂಸೆ](https://nammamedia24x7.in/national/kerala/kasragod/27390/) - ​ಕಾಸರಗೋಡು: ರಸ್ತೆ ಬದಿ ಬಿದ್ದಿದ್ದ ದೊಡ್ಡ ಮೊತ್ತದ ಹಣ ಹಾಗೂ ಅಮೂಲ್ಯ ದಾಖಲೆಗಳಿದ್ದ ಪರ್ಸ್ ಅನ್ನು ಕುಂಬಳ ಪೊಲೀಸ್ ಠಾಣೆಗೆ ಒಪ್ಪಿಸುವ ಮೂಲಕ ಮೊಗ್ರಾಲ್ ಸರಕಾರಿ ವೊಕೇಷನಲ್ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿದ್ದಾರೆ. ​ಮೊಗ್ರಾಲ್ ಸರಕಾರಿ. ವೊಕೇಷನಲ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಸರ್ಫಾಸ್, ಅಕ್ಷರ್, ಅಫೀಸ್, ಇರ್ಫಾನ್ ಹಾಗೂ ಮಿದ್ಲಾಜ್ ಮಾದರಿ ಕಾರ್ಯ ಮೆರೆದ ವಿದ್ಯಾರ್ಥಿಗಳು. ಗುರುವಾರ ಸಂಜೆ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರಿಕ್ಕಾಡಿಯ ತಮ್ಮ ಮನೆಯ ಸಮೀಪದ ರಸ್ತೆ - [ವಿವಾಹ ವಾಗ್ದಾನ ನೀಡಿ ಯುವತಿಗೆ ಪೀಡನೆ: ಆರೋಪಿಗೆ 10 ವರ್ಷ ಕಠಿಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು](https://nammamedia24x7.in/national/kerala/kasragod/27387/) - ​ಕಾಸರಗೋಡು: ವಿವಾಹ ವಾಗ್ದಾನ ನೀಡಿ ಯುವತಿಯನ್ನು ಹಲವು ಬಾರಿ ಪೀಡಿಸಿದ ಪ್ರಕರಣದಲ್ಲಿ ಕೊಯಿಪ್ಪಾಡಿ ಮೂಲದ ಯುವಕನಿಗೆ 10 ವರ್ಷ ಕಠಿಣ ಕಾರಾಗೃಹ ವಾಸ ಮತ್ತು ಅರ್ಧ ಲಕ್ಷ ರೂಪಾಯಿ ದಂಡ ವಿಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ರಜಿತ ತೀರ್ಪು ನೀಡಿದ್ದಾರೆ. ​ಕೊಯಿಪ್ಪಾಡಿ ಬದ್ರಿಯಾ ನಗರದ ಪುರುಷೋತ್ತಮ (40) ಶಿಕ್ಷೆಗೆ ಒಳಗಾದ ವ್ಯಕ್ತಿ. ದಂಡದ ಮೊತ್ತವನ್ನು ಪಾವತಿಸದಿದ್ದರೆ ಹೆಚ್ಚುವರಿಯಾಗಿ 6 ತಿಂಗಳು ಕಠಿಣ ತಂಡ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ. ​2019 ಜೂನ್ - [ಆ.10ರಂದು ಎಂ. ದೇವದಾಸ್ ಅವರಿಗೆ ‘ನುಡಿ ನಮನ’ ಕಾರ್ಯಕ್ರಮ; ಡಿಸಿ ಮನ್ನ ಭೂ ಹೋರಾಟ ಮುಂದುವರಿಕೆ ಘೋಷಣೆ](https://nammamedia24x7.in/national/karnataka/mangalore/27379/) - ಮಂಗಳೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ಪ್ರೊ. ಬಿ. ಕೃಷ್ಣಪ್ಪ ಬಣ) ರಾಜ್ಯ ಸಮಿತಿಯ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಹೋರಾಟಗಾರ ಎಂ. ದೇವದಾಸ್ ಅವರಿಗೆ ಗೌರವ ನುಡಿ ನಮನ ಕಾರ್ಯಕ್ರಮವನ್ನು ಆಗಸ್ಟ್‌ 10ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಉರ್ವಸ್ಟೋರ್‌ನ ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ - [ಮಂಜೇಶ್ವರ: ಅಪಾಯಕಾರಿ ಮರಗಳ ತೆರವು; ಹೊಸಂಗಡಿಯನ್ನು ಮಾದರಿ ನಗರವನ್ನಾಗಿ ಮಾಡಲು ಕ್ರಮ - ಪಂಚಾಯತು ಅಧ್ಯಕ್ಷ ಬಶೀರ್ ಕನಿಲ](https://nammamedia24x7.in/national/kerala/manjeshwara/27380/) - ​ಮಂಜೇಶ್ವರ: ಬಸ್ ಸಂಚಾರಕ್ಕೂ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೂ ತೀವ್ರ ಭೀತಿಯಾಗಿದ್ದ ಅಪಾಯಕಾರಿ ಮರಗಳನ್ನು ನಿರಂತರ ವರದಿಗಳ ಬಳಿಕ ಎಚ್ಚೆತ್ತುಕೊಂಡ ಮಂಜೇಶ್ವರ ಗ್ರಾಮ ಪಂಚಾಯತ್ ತೆರವುಗೊಳಿಸಿದೆ. ​ಲೋಕೋಪಯೋಗಿ ಇಲಾಖೆಯ ಅನುಮತಿ ಪಡೆದು ಹೊಸಂಗಡಿ ಅನೆಕಲ್ಲು ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಮರಗಳನ್ನು ಕಡಿದು ತೆರವುಗೊಳಿಸಲಾಗಿದೆ ಎಂದು ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ತಿಳಿಸಿದ್ದಾರೆ. ​ಮುಂದಿನ ದಿನಗಳಲ್ಲಿ ಹೊಸಂಗಡಿಯನ್ನು ಮಾದರಿ ನಗರವನ್ನಾಗಿ ರೂಪಿಸಲು ಸರ್ವ ರೀತಿಯ ಪ್ರಯತ್ನಗಳು ಉತ್ತಮ ಹಾದಿಯಲ್ಲಿ ಸಾಗುತ್ತಿವೆ ಎಂದು ಅವರು ಹೇಳಿದರು. ಅಲ್ಲದೆ, ರಸ್ತೆ ಬದಿಯಲ್ಲಿ ಮೀನು - [ಆ.9ರಂದು ಮಂಗಳೂರಿನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ–2026’; ವಿಶ್ವ ಕುಂದಾಪ್ರ ದಿನಾಚರಣೆ ಆಚರಣೆ](https://nammamedia24x7.in/national/karnataka/mangalore/27376/) - ಮಂಗಳೂರು:ಕುಂದಾಪುರ ಮೂಲದವರು ವೃತ್ತಿ ನಿಮಿತ್ತ ಮಂಗಳೂರಿನಲ್ಲಿ ನೆಲೆಸಿದ್ದರೂ ತಮ್ಮ ಭಾಷೆ, ಸಂಸ್ಕೃತಿ, ಆಚರಣೆ ಹಾಗೂ ಸಂಪ್ರದಾಯವನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ಆಶ್ರಯದಲ್ಲಿ ‘ವಿಶ್ವ ಕುಂದಾಪ್ರ ದಿನಾಚರಣೆ’ ಹಾಗೂ ‘ಕುಂದಾಪ್ರ ಕನ್ನಡ ಹಬ್ಬ–2026’ ಅನ್ನು ಆಗಸ್ಟ್‌ 9ರಂದು ಮಂಗಳೂರಿನ ಉರ್ವಸ್ಟೋರ್‌ನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್. ಶೆಟ್ಟಿ ತಿಳಿಸಿದರು. ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 7.30ರಿಂದ - [ಮಂಗಳೂರು ನಗರದ ಬಾರ್‌ಗಳ ಮೇಲೆ ಅಬಕಾರಿ ಇಲಾಖೆಯ ದಿಢೀರ್ ದಾಳಿ](https://nammamedia24x7.in/national/karnataka/mangalore/27373/) - ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮದ್ಯದೊಂದಿಗೆ ಆಹಾರ ಪೂರೈಸುವ ಬಾರ್‌ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಯಾವುದೇ ಕಾರಣಕ್ಕೂ ಮದ್ಯ ಪೂರೈಸಬಾರದು ಎಂದು ಬಾರ್‌ಗಳ ಸನ್ನದುದಾರರಿಗೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ - [ವಿಪ್ರ ವೇದಿಕೆ ದಶಮಾನೋತ್ಸವ ಸಮಾರೋಪ ಆ.16ರಂದು; 'ವಿಪ್ರ ಚಿತ್ರ ಸಂಚಯ' ಲೋಕಾರ್ಪಣೆ](https://nammamedia24x7.in/national/karnataka/mangalore/27370/) - ಮಂಗಳೂರು:ವಿಪ್ರ ವೇದಿಕೆ (ರಿ) ಸ್ಥಾಪನೆಯಾಗಿ ಯಶಸ್ವಿಯಾಗಿ ಹತ್ತು ವರ್ಷಗಳನ್ನು ಪೂರೈಸಿ 11ನೇ ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಮಾರೋಪ ಸಮಾರಂಭವನ್ನು ಆಗಸ್ಟ್‌ 16ರಂದು ಬೆಳಿಗ್ಗೆ 8.30 ರಿಂದ ಕೋಡಿಕಲ್‌ನ ಶ್ರೀ ಬೆನಕ ಜ್ಯೋತಿಷ್ಯಾಲಯದ ವೇ.ಮೂ. ಶ್ರೀ ವಿಶ್ವಕುಮಾರ್ ಜೋಯಿಸರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ವರ್ಕಾಡಿ ರವಿ ಅಲೆವೂರಾಯ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಶಮಾನೋತ್ಸವದ ಅಂಗವಾಗಿ ವರ್ಷಪೂರ್ತಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಮಾರೋಪ ಸಮಾರಂಭದ ಸ್ಮರಣಾರ್ಥ - [ಡಾ. ವಹೀದಾ ಸುಲ್ತಾನ ನಿಧನ](https://nammamedia24x7.in/national/karnataka/mangalore/27359/) - ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್‌, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ (70) ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಅಪರಾಹ್ನ ನಿಧನರಾದರು. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿದ್ದು, ವಿಭಾಗ ಮುಖ್ಯಸ್ಥರಾಗಿ ನಿವೃತ್ತಿ ಹೊಂದಿದ್ದರು. ಅವರು ಪತಿ, ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಅಪರಾಹ್ನ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು - [ಸಂತ ರವಿದಾಸ್ ಅವರ 650ನೇ ಜನ್ಮ ಜಯಂತಿ ಅಂಗವಾಗಿ "ಭಾರತೀಯ ಸಂತ ಪರಂಪರೆ ಉಪನ್ಯಾಸಮಾಲೆ"](https://nammamedia24x7.in/national/karnataka/27360/) - ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (KRMSS), ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 2026ರ ಆಗಸ್ಟ್ 6ರಂದು ಮಧ್ಯಾಹ್ನ 2.00 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಸಂತ ರವಿದಾಸ್ ಅವರ 650ನೇ ಜನ್ಮ ಜಯಂತಿ ಅಂಗವಾಗಿ "ಭಾರತೀಯ ಸಂತ ಪರಂಪರೆ ಉಪನ್ಯಾಸಮಾಲೆ" ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಸನಾ ಸತೀಶ್ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಸ್ಪೂರ್ತಿ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ - [ನಿವೃತ್ತ ಸರ್ಕಾರಿ ನೌಕರರಿಗೆ 'ಸಂಧ್ಯಾಕಿರಣ' ಆರೋಗ್ಯ ಯೋಜನೆ: ಸಚಿವ ಯು.ಟಿ. ಖಾದರ್ ಘೋಷಣೆ](https://nammamedia24x7.in/national/karnataka/mangalore/27356/) - ಮಂಗಳೂರು:ನಿವೃತ್ತ ಸರ್ಕಾರಿ ನೌಕರರ ಆರೋಗ್ಯ ಸುರಕ್ಷತೆಗೆ 60ರಿಂದ 70 ವರ್ಷ ವಯಸ್ಸಿನವರೆಗೆ 'ಸಂಧ್ಯಾಕಿರಣ' ಆರೋಗ್ಯ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಯಡಿ ನಿವೃತ್ತ ನೌಕರರು ತಮ್ಮ ಪಿಂಚಣಿಯ ಶೇ.1.25ರಷ್ಟು ಮೊತ್ತವನ್ನು ಪಾವತಿಸಬೇಕಿದ್ದು, ಕುಟುಂಬದವರಿಗೂ ಆರೋಗ್ಯ ಸೌಲಭ್ಯ ದೊರೆಯಲಿದೆ. ನೌಕರರ ನಿಧನದ ಬಳಿಕ ಕುಟುಂಬ ಪಿಂಚಣಿಯಿಂದ ಶೇ.0.75ರಷ್ಟು ಪಾವತಿಸಿದರೆ ಯೋಜನೆ ಮುಂದುವರಿಯಲಿದೆ ಎಂದರು. ಕೇಂದ್ರದ ವಯೋವಂದನ್ ಯೋಜನೆ ಕುರಿತು - [ಗೋವಾದಲ್ಲಿ ಸೆ.27ರಂದು ಕನ್ನಡ ಸಾಂಸ್ಕೃತಿಕ ಸಮ್ಮೇಳನ; ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ](https://nammamedia24x7.in/national/karnataka/27353/) - ಧಾರವಾಡ:ಶ್ರೀನಿಧಿ ಫೌಂಡೇಶನ್ (ರಿ.) ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ.) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ 'ಕನ್ನಡ ಸಾಂಸ್ಕೃತಿಕ ಸಮ್ಮೇಳನ – ಗೋವಾ 2026' ಕಾರ್ಯಕ್ರಮವು ಸೆಪ್ಟೆಂಬರ್ 27ರಂದು (ಭಾನುವಾರ) ಗೋವಾದ ವಾಸ್ಕೊದಲ್ಲಿರುವ ರವೀಂದ್ರ ಭವನದಲ್ಲಿ ನಡೆಯಲಿದೆ. ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ ಹಾಗೂ ಕಲೆಗಳ ಸಂಭ್ರಮದೊಂದಿಗೆ ಆಯೋಜಿಸಲಾಗಿರುವ ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಗುತ್ತದೆ. ಪ್ರಶಸ್ತಿಗೆ ಆಸಕ್ತಿಯುಳ್ಳ ಸಾಧಕರು ತಮ್ಮ ಹೆಸರನ್ನು ಆಗಸ್ಟ್ 25, 2026ರೊಳಗೆ - [ಬಿಸಿರೋಡು ಎನ್‌.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಬೈಕ್ ಸವಾರರಿಬ್ಬರು ಗಂಭೀರ](https://nammamedia24x7.in/national/karnataka/27349/) - ಬಂಟ್ವಾಳ, ಆ.6: ಬಿಸಿರೋಡಿನ ಎನ್‌.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಯಶವಂತ್ ಹಾಗೂ ದಯಾನಂದ್ ಎಂಬ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಟಿಪ್ಪರ್ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಚಾಲಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನೆ ನಡೆದ ವೇಳೆ ಅಲ್ಲಿಯೇ ಟ್ರಾಫಿಕ್ ಪೊಲೀಸರು ವಾಹನಗಳ - [ಶೀಘ್ರದಲ್ಲೇ ಪ್ರವಾಸ ಕಥನ ‘ಸಪ್ತಯಾನ’ ಕೃತಿ ಲೋಕಾರ್ಪಣೆ](https://nammamedia24x7.in/national/kerala/kasragod/27345/) - ಕಾಸರಗೋಡು:ಕನ್ನಡ ಭವನ ಪ್ರಕಾಶನದ ಮೂಲಕ ಮತ್ತೊಂದು ಮಹತ್ವದ ಕೃತಿ ಓದುಗರ ಕೈ ಸೇರಲು ಸಿದ್ಧವಾಗಿದ್ದು, ಶ್ರೀಮತಿ ರೇಖಾ ಸುದೇಶ್ ರಾವ್ ಮಂಗಳಾದೇವಿ, ಮಂಗಳೂರು ಅವರ ಏಳನೇ ಕೃತಿ ‘ಸಪ್ತಯಾನ’ ಪ್ರವಾಸ ಕಥನ ಇದೀಗ ಮುದ್ರಣ ಹಂತದಲ್ಲಿದೆ. ಶೀಘ್ರದಲ್ಲೇ ಕೃತಿ ಲೋಕಾರ್ಪಣೆಗೆ ಸಿದ್ಧತೆ ನಡೆಯುತ್ತಿದೆ. ಕನ್ನಡ ಭವನ ಪ್ರಕಾಶನದ ಮುಖ್ಯಸ್ಥೆ ಸಂದ್ಯಾ ರಾಣಿ ಟೀಚರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದು, ಪ್ರಕಾಶಕರಾಗಿ ಕನ್ನಡ ಭವನ ಪ್ರಕಾಶನದ ವತಿಯಿಂದ ಕೃತಿ ಪ್ರಕಟವಾಗುತ್ತಿದೆ ಎಂದು ತಿಳಿಸಿದ್ದಾರೆ. ಲೇಖಕಿಯ ಮೊದಲ - [ಕುಂಬಳೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ಪ್ರವೇಶಿಸಿ ದೌರ್ಜನ್ಯ: ಮೂವರ ವಿರುದ್ಧ ಪ್ರಕರಣ ದಾಖಲು](https://nammamedia24x7.in/national/kerala/manjeshwara/27342/) - ಮಂಜೇಶ್ವರ: ಕುಂಬಳೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅತಿಕ್ರಮಿಸಿ ನುಗ್ಗಿ ದೌರ್ಜನ್ಯ ಎಸಗಿದ ಮೂವರ ವಿರುದ್ಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ನರ್ಸಿಂಗ್ ಹಿರಿಯ ಅಧಿಕಾರಿ ರೇಖಾ ಆರ್. ನಾಯರ್ ಅವರು ನೀಡಿದ ದೂರಿನ ಮೇರೆಗೆ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ​ಈ ತಿಂಗಳ 2 ರಂದು ಮಧ್ಯಾಹ್ನ 1:00 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಪಿ ಟಿಕೆಟ್ ವಿತರಣೆಯನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ಗುಂಪೊಂದು ಕಚೇರಿಗೆ ಅತಿಕ್ರಮಿಸಿ ನುಗ್ಗಿ, ಅಶ್ಲೀಲ ಭಾಷೆಯಲ್ಲಿ ಬೈದು ಸಿಬ್ಬಂದಿಯ - [ಮಂಜೇಶ್ವರ ಬ್ಲೋಕ್ ಪಂಚಾಯತ್‌ನಲ್ಲಿ ವಿಶ್ವ ತಾಯಿದೂಧ ಪಾನ ವಾರ-2026 ರ ಪ್ರಾಜೆಕ್ಟ್ ಮಟ್ಟದ ಉದ್ಘಾಟನೆ ಮತ್ತು ಜಾಗೃತಿ ಕಾರ್ಯಕ್ರಮ](https://nammamedia24x7.in/national/kerala/manjeshwara/27339/) - ಮಂಜೇಶ್ವರ:ತಾಯಿಯ ಹಾಲೇ ಮಗುವಿನ ಮೊದಲ ಪ್ರತಿರೋಧಕ ಲಸಿಕೆಯಾಗಿದೆ. ತಾಯಿ ಮತ್ತು ಮಗುವಿನ ಆರೋಗ್ಯ ಹಾಗೂ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ತಾಯಿದೂಧ ಪಾನದ ಮಹತ್ವವನ್ನು ಎಲ್ಲರಿಗೂ ತಲುಪಿಸುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ" ಎಂದು ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷ ಯು.ಕೆ. ಸೈಫುಲ್ಲಾ ತಂಗಳ್ ಅಭಿಪ್ರಾಯಪಟ್ಟರು. ​ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ್ ಯೋಜನೆಯ ಆಶ್ರಯದಲ್ಲಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ತಾಯಿದೂಧ ಪಾನ ವಾರದ ಪ್ರಾಜೆಕ್ಟ್ ಮಟ್ಟದ ಉದ್ಘಾಟನೆ ಮತ್ತು ಜಾಗೃತಿ ತರಗತಿಯನ್ನು - [ಮಂಜೇಶ್ವರ: ಚಲಿಸುತ್ತಿದ್ದ ಆಟೋದಲ್ಲೇ ಚಾಲಕನ ಮೈಮೇಲೆ ಹಾವು; ಕ್ಷಣಕಾಲ ಆತಂಕದ ವಾತಾವರಣ](https://nammamedia24x7.in/national/kerala/manjeshwara/27336/) - ಮಂಜೇಶ್ವರ: ಚೇವಾರ್ ನಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದೊಳಗೆ ಹಾವೊಂದು ನೇರವಾಗಿ ಚಾಲಕನ ಮೈಮೇಲೆ ಏರಿದೆ.ಪೈವಳಿಕೆ ಚೇವಾರಿನ ಆಟೋ ಚಾಲಕ ಪಿಯುಸ್‌ ಡಿ'ಸೋಜಾ ಅವರು ಇಬ್ಬರು ಪ್ರಯಾಣಿಕರೊಂದಿಗೆ ಸುಬ್ಬಯ್ಯಕಟ್ಟೆಗೆ ತೆರಳುತ್ತಿದ್ದಾಗ ಈ ಅಚ್ಚರಿಯ ಘಟನೆ ಸಂಭವಿಸಿದೆ. ​ಪ್ರಯಾಣದ ಮಧ್ಯೆ ಕೈಗೆ ಏನೋ ತಾಕಿದ ಅನುಭವವಾಗಿ ಚಾಲಕ ಗಮನಿಸಿದಾಗ, ಅತಿ ವಿಷಕಾರಿಯಲ್ಲದ ಹಾವೊಂದು ಅವರ ಕೈಯನ್ನು ಸುತ್ತಿಕೊಂಡಿರುವುದು ಕಂಡುಬಂದಿದೆ. ಕೂಡಲೇ ಎಚ್ಚೆತ್ತ ಪಿಯುಸ್‌ ಕೈ ಕೊಡವಿ ಹಾವನ್ನು ಕೆಳಗೆ ತಳ್ಳಿದ್ದಾರೆ. ತಕ್ಷಣವೇ ಚಾಲಕ ಹಾಗೂ ಪ್ರಯಾಣಿಕರು ಆಟೋದಿಂದ ಕೆಳಗಿಳಿದಿದ್ದು, ಅಷ್ಟರಲ್ಲಿ - [ಮಂಜೇಶ್ವರ: ಎಲ್‌ಕೆಜಿ ವಿದ್ಯಾರ್ಥಿಯ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯ; ಶಾಲೆ ವಿರುದ್ಧ ನಿರ್ಲಕ್ಷ್ಯದ ಆರೋಪ](https://nammamedia24x7.in/national/kerala/manjeshwara/27333/) - ಮಂಜೇಶ್ವರ : ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಮಗುವಿನ ಕಣ್ಣಿಗೆ ಪೆನ್ಸಿಲ್ ಚುಚ್ಚಿ ಗಂಭೀರ ಗಾಯಗೊಂಡಿದೆ.ಉಪ್ಪಳದ ಎಎಲ್‌ಪಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ​ಉಪ್ಪಳ ಕೈಕಂಬದ 3 ವರ್ಷದ ಎಲ್‌ಕೆಜಿ ವಿದ್ಯಾರ್ಥಿ ಈ ದುರ್ಘಟನೆಗೆ ತುತ್ತಾಗಿದ್ದಾನೆ. ಆಟವಾಡುತ್ತಿದ್ದಾಗ ಮಗುವಿನ ಬಲಕಣ್ಣಿಗೆ ಪೆನ್ಸಿಲ್ ತಗುಲಿ ತೀವ್ರ ಗಾಯವಾಗಿದೆ. ಆದರೆ, ಶಾಲೆ ಗಾಯಗೊಂಡ ಮಗುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಬದಲು ನೇರವಾಗಿ ಮನೆಗೆ ಕಳುಹಿಸಿಕೊಟ್ಟಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ​ನಂತರ ಪೋಷಕರು ಮಗುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಎರಡು - [ನಕಲಿ ದಾಖಲೆ ಸೃಷ್ಟಿಸಿ ವಂಚನೆ : ಸೂತ್ರಧಾರರ ಬಂಧನ](https://nammamedia24x7.in/national/kerala/kasragod/27330/) - ​ಕಾಸರಗೋಡು: ಮಾದಕದ್ರವ್ಯ ಮಾರಾಟ ಹಾಗೂ ಹಣಕಾಸು ವಂಚನೆಗಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದ ಜಾಲದ ಪ್ರಮುಖರನ್ನು ತಲಕ್ಕೇರಿ ಎಎಸ್‌ಪಿ ಡಾ. ಎಂ. ನಂದಕುಮಾ‌ರ್ ನೇತೃತ್ವದ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ​ಕಾಸರಗೋಡು ಮೊಗ್ರಾಲ್‌ನ ಅಬ್ದುಲ್ ರಹ್ಮಾನ್ (36) ಹಾಗೂ ಎರ್ನಾಕುಳಂನ ಕೆ.ಎಂ. ರಿಶಾದ್ (41) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ನೂರಾರು ಆಧಾರ್ ಕಾರ್ಡ್‌ಗಳು, ಪಾನ್‌ಕಾರ್ಡ್‌ಗಳು, ನಕಲಿ ಸರ್ಟಿಫಿಕೇಟ್‌ಗಳು, ಸಿಮ್‌ ಕಾರ್ಡ್‌ಗಳು ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ​ ಸಾವನ್ನಪ್ಪಿದವರು ಮತ್ತು ಬೀದಿ ಬದಿಯಲ್ಲಿ ತಿರುಗಾಡುವವರ - [ದೇವಾಲಯಗಳ ಸರ್ಕಾರಿ ನಿಯಂತ್ರಣ ಮುಕ್ತಿಗೆ ದೇಶವ್ಯಾಪಿ ಹೋರಾಟ: ವಿಹೆಚ್‌ಪಿ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್](https://nammamedia24x7.in/national/karnataka/mangalore/27325/) - ಮಂಗಳೂರು, ಆ.6:* ದೇಶದಾದ್ಯಂತ ಹಿಂದೂ ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಶೀಘ್ರದಲ್ಲೇ ರಾಷ್ಟ್ರವ್ಯಾಪಿ ಹೋರಾಟ ಆರಂಭಿಸಲಿದೆ ಎಂದು ವಿಹೆಚ್‌ಪಿಯ ಅಂತರರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ. ನಗರದ ವಿಹೆಚ್‌ಪಿ ಕಾರ್ಯಾಲಯ 'ವಿಶ್ವಶ್ರೀ'ಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ವಿವಿಧ ಮಠಗಳು, ಆಶ್ರಮಗಳು ಹಾಗೂ ಸಂತ-ಮಹಾತ್ಮರ ಮಾರ್ಗದರ್ಶನದೊಂದಿಗೆ ಈ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಹೇಳಿದರು. ಕರ್ನಾಟಕ ಪ್ರವಾಸದ ಅಂಗವಾಗಿ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರಿಗೆ - [ಸೋಂಕಾಲಿನಲ್ಲಿ ಅಬೂಬಕ್ಕರ್ ಸಿದ್ದಿಕ್ ಹುತಾತ್ಮ ದಿನಾಚರಣೆ](https://nammamedia24x7.in/national/kerala/kasragod/27321/) - ಉಪ್ಪಳ, ಆ. 6: ಡಿವೈಎಫ್‌ಐ ಕಾರ್ಯಕರ್ತ ಅಬೂಬಕ್ಕರ್ ಸಿದ್ದಿಕ್ ಅವರ ಹುತಾತ್ಮ ದಿನಾಚರಣೆಯನ್ನು ಸೋಂಕಾಲಿನಲ್ಲಿ ಗುರುವಾರ ಆಚರಿಸಲಾಯಿತು.ಕಾರ್ಯಕ್ರಮವನ್ನು ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ರಜೀಶ್ ವೆಲ್ಲಾಟ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಬೂಬಕ್ಕರ್ ಸಿದ್ದಿಕ್ ಅವರ ಹೋರಾಟದ ಆದರ್ಶಗಳು ಯುವಜನತೆಗೆ ಸ್ಫೂರ್ತಿದಾಯಕವಾಗಿದ್ದು, ಅವರ ತ್ಯಾಗವನ್ನು ಸದಾ ಸ್ಮರಿಸಬೇಕಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಬೀರ್ ವಹಿಸಿದ್ದರು. ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಎಂ.ವಿ. ರತೀಶ್, ಜಿಲ್ಲಾ ಜಂಟಿ ಕಾರ್ಯದರ್ಶಿ ಸಾದಿಕ್ ಚೆರುಗೋಳಿ, ಜಿಲ್ಲಾ ಉಪಾಧ್ಯಕ್ಷ ನಸೀರುದ್ದೀನ್ - [ಯಂಗ್ ಡೆಮಾಕ್ರಟ್ಸ್ – ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಯೂತ್ ಅಸೆಂಬ್ಲಿ" ಕಾರ್ಯಕ್ರಮದ ದಿನಾಂಕ ಬದಲಾವಣೆ](https://nammamedia24x7.in/national/karnataka/mangalore/27318/) - ಮಂಗಳೂರು : ಆಗಸ್ಟ್ 10ರಂದು ಮಂಗಳೂರು ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ "ಯಂಗ್ ಡೆಮಾಕ್ರಟ್ಸ್ – ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಯೂತ್ ಅಸೆಂಬ್ಲಿ" ಕಾರ್ಯಕ್ರಮವು ಕಾರಣಾಂತರಗಳಿಂದ ಆಗಸ್ಟ್ 12ಕ್ಕೆ ಮುಂದೂಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಎಲ್ಲರೂ ಈ ದಿನಾಂಕದ ಬದಲಾವಣೆಯನ್ನು ಗಮನಿಸಿ, ತಮ್ಮ ಸಹಕಾರ ನೀಡುವಂತೆ ವಿನಂತಿಸಿಕೊಳ್ಳುತ್ತೇವೆ ಎಂದು ಯಂಗ್ ಡೆಮಾಕ್ರಟ್ಸ್ ಕರ್ನಾಟಕ ಆರ್ಗನೈಸಿಂಗ್ ಸಮಿತಿ ಜಾಯಿಂಟ್ ಕನ್ವಿನರ್ ಮೂನಿಶ್ ಅಲಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. - [ಶಬರಿಮಲೆ ಮಿಲ್ಮಾ ತುಪ್ಪ ಅಕ್ರಮ ಪ್ರಕರಣ: ಮಾಜಿ ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಸೇರಿ ಮೂವರ ವಿರುದ್ಧ ಪ್ರಕರಣ](https://nammamedia24x7.in/national/kerala/27314/) - ಶಬರಿಮಲೆ ಮಿಲ್ಮಾ ತುಪ್ಪ ಖರೀದಿ ಅಕ್ರಮ ಪ್ರಕರಣದಲ್ಲಿ ತಿರುವಿತಾಂಕುರ್ ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ *ಪಿ.ಎಸ್. ಪ್ರಶಾಂತ್, ಮಂಡಳಿಯ ಮಾಜಿ ಸದಸ್ಯ *ಅಜಿಕುಮಾರ್ ಹಾಗೂ ಇತ್ತೀಚೆಗೆ ನಿಧನರಾದ ಮಾಜಿ ಆಡಳಿತಾಧಿಕಾರಿ ಮುರಾರಿ ಬಾಬು ಅವರನ್ನು ಆರೋಪಿಗಳಾಗಿ ಸೇರಿಸಲು ನಿರ್ಧರಿಸಲಾಗಿದೆ. ಅಕ್ರಮ ನಡೆದಿದೆ ಎಂದು ಶಂಕಿಸಲಾದ ತುಪ್ಪ ಖರೀದಿ ವ್ಯವಹಾರಕ್ಕೆ ಈ ಮೂವರು ನೇತೃತ್ವ ವಹಿಸಿದ್ದರು ಎಂಬ ಪ್ರಾಥಮಿಕ ನಿರ್ಣಯಕ್ಕೆ ದೇವಸ್ವಂ ವಿಜಿಲೆನ್ಸ್ ಬಂದಿದೆ. ಈ ಸಂಬಂಧ ತನಿಖೆ ನಡೆಸಿದ ಬಳಿಕವೇ ಆರೋಪಿಗಳನ್ನು ಸೇರಿಸುವ ಕ್ರಮ ಕೈಗೊಳ್ಳಲಾಗಿದೆ. ಈ - [ಮುಲ್ಲಪೆರಿಯಾರ್ ನೀರಿನ ಮಟ್ಟ ಏರಿಕೆ: ತಮಿಳುನಾಡಿನೊಂದಿಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಮಾತುಕತೆ – ಸಚಿವ ಮೋನ್ಸ್ ಜೋಸೆಫ್](https://nammamedia24x7.in/national/27311/) - ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟವನ್ನು ಹೆಚ್ಚಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ನೇತೃತ್ವದಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕೇರಳದ ಜಲಸಂಪನ್ಮೂಲ ಸಚಿವ ಮೋನ್ಸ್ ಜೋಸೆಫ್ ತಿಳಿಸಿದ್ದಾರೆ. ನೀರಿನ ಮಟ್ಟವನ್ನು ಹೆಚ್ಚಿಸುವ ತಮಿಳುನಾಡಿನ ನಿಲುವು ದುರದೃಷ್ಟಕರವಾಗಿದೆ ಎಂದು ಅವರು ಹೇಳಿದ್ದಾರೆ. ಮುಲ್ಲಪೆರಿಯಾರ್ ಅಣೆಕಟ್ಟಿನ ಸುರಕ್ಷತೆ ಕುರಿತು ಗಂಭೀರ ಆತಂಕಗಳು ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಇಂತಹ ಘೋಷಣೆ ಮಾಡಿರುವುದು ಸೂಕ್ತವಲ್ಲ ಎಂದು ಸಚಿವರು ಹೇಳಿದರು. ಸರ್ವೋಚ್ಚ ನ್ಯಾಯಾಲಯ ನಿಗದಿಪಡಿಸಿರುವ ಮಾನದಂಡಗಳ ಪ್ರಕಾರ ಅಣೆಕಟ್ಟಿನ ಸುರಕ್ಷತಾ ಪರಿಶೀಲನೆ ನಡೆಸುವಂತೆ - [ನನ್ನ ಶೈಕ್ಷಣಿಕ ದಾಖಲೆಗಳನ್ನು ಬಹಿರಂಗಪಡಿಸುತ್ತೇನೆ; ಪ್ರಧಾನಿ ಮೋದಿ ಕೂಡ ಬಿಡುಗಡೆ ಮಾಡುತ್ತಾರೆಯೇ?’ – ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸವಾಲ್](https://nammamedia24x7.in/national/27304/) - ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಶೈಕ್ಷಣಿಕ ದಾಖಲೆಗಳನ್ನು ಸಾರ್ವಜನಿಕಗೊಳಿಸಲು ಸಿದ್ಧರಿದ್ದಾರೆಯೇ ಎಂದು ಕಾಕ್ರೋಚ್ ಜನತಾ ಪಕ್ಷ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಸವಾಲು ಹಾಕಿದ್ದಾರೆ. ತಮ್ಮ ಶಿಕ್ಷಣದ ದಾಖಲೆಗಳ ಜೊತೆಗೆ ಶಿಕ್ಷಣ ಸಾಲದ ದಾಖಲೆಗಳನ್ನೂ ಬಹಿರಂಗಪಡಿಸಲು ತಾವು ಸಿದ್ಧರಾಗಿದ್ದೇವೆ ಎಂದು ಅವರು ಹೇಳಿದರು. ಪಕ್ಷದ ಮುಂದಿನ ರಾಜಕೀಯ ಕಾರ್ಯಕ್ರಮಗಳನ್ನು ನಿರ್ಧರಿಸಲು ಕಾಕ್ರೋಚ್ ಜನತಾ ಪಕ್ಷದ ಎರಡು ದಿನಗಳ ನಾಯಕತ್ವ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು. ಈ ನಡುವೆ, ಸೂರತ್‌ನ ಮಾಹಿತಿ ಹಕ್ಕು (RTI) ಕಾರ್ಯಕರ್ತರೊಬ್ಬರು ಅಭಿಜೀತ್ - [ನಾಪತ್ತೆಯಾದ ವೃದ್ಧೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ](https://nammamedia24x7.in/national/kerala/kasragod/27299/) - ಕಾಸರಗೋಡು: ಕಾಣೆಯಾಗಿದ್ದ ವೃದ್ಧೆಯನ್ನು ಮೃತ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಮಡಿಯನ್ ನಿವಾಸಿ ತಾತ್ರೋಡನ್ ಕೃಷ್ಣ ಎಂಬುವರ ಪತ್ನಿ ಜಾನಕಿ (74) ಮೃತ ದುರ್ದೈವಿ. ಅಜಾನೂರ್ ಅಳ್ಳಂಕೋಡು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಇವರನ್ನು ಕಾಣೆಯಾಗಿದ್ದು, ಬಳಿಕ ಕುಟುಂಬಸ್ಥರು ರಾತ್ರಿ ಪೊಲೀಸರಿಗೆ ದೂರು ನೀಡಿದ್ದರು. ಅಚಾತುರ್ಯದಿಂದ ನೀರಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಹೊಸದುರ್ಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. - [ಆ.8 ಮತ್ತು 9ರಂದು ಎಂಎಸ್‌ಎಲ್‌ ಪ್ರೊ ಎಕ್ಸ್‌ಪೋ–2026](https://nammamedia24x7.in/national/karnataka/mangalore/27296/) - ಮಂಗಳೂರು: ಎಂಎಸ್‌ಎಲ್‌ (ಮಂಗಳೂರು ಸೌಂಡ್ಸ್‌ ಆ್ಯಂಡ್‌ ಲೈಟ್‌) ಪ್ರೊ ಎಕ್ಸ್‌ಪೋ ಅಸೋಸಿಯೇಷನ್‌ ವತಿಯಿಂದ ಎಂಎಸ್‌ಎಲ್‌ ಪ್ರೊ ಎಕ್ಸ್‌ಪೋದ ನಾಲ್ಕನೇ ಆವೃತ್ತಿ ಆಗಸ್ಟ್‌ 8 ಮತ್ತು 9ರಂದು ವಾಮಂಜೂರಿನ ಪಿಲಿಕುಳ ಸಮೀಪದ ಸ್ಕೌಟ್‌ ಮತ್ತು ಗೈಡ್ಸ್‌ ಭವನದಲ್ಲಿ ನಡೆಯಲಿದೆ ಎಂದು ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಡಿಜೆ ಶ್ಯಾಮ್‌ (ಮ್ಯಾಕ್ಸ್‌ ಪ್ರೊ ಇವೆಂಟ್ಸ್‌) ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 8ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಆಳ್ವಾಸ್‌ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ - [ಆ.9ರಂದು ‘ದಿ ಅಲ್ಟಿಮೇಟ್ ಜನರಲ್ ನಾಲೆಡ್ಜ್ ಕ್ವಿಜ್–2026’](https://nammamedia24x7.in/national/karnataka/mangalore/27293/) - ಮಂಗಳೂರು, ಆ.6: ಮಂಗಳೂರು ಕ್ವಿಜ್ ಫೌಂಡೇಶನ್ (ಎಂ.ಕ್ಯೂ.ಎಫ್.) ವತಿಯಿಂದ ‘ದಿ ಅಲ್ಟಿಮೇಟ್ ಜನರಲ್ ನಾಲೆಡ್ಜ್ ಕ್ವಿಜ್–2026’ ಸ್ಪರ್ಧೆಯು ಆಗಸ್ಟ್ 9ರಂದು ಬೆಂದೂರ್‌ವೆಲ್‌ನ ಸೇಂಟ್ ಆಗ್ನೆಸ್ ಕಾಲೇಜಿನ ಅವಿಲಾ ಹಾಲ್ (ಎ–4)ನಲ್ಲಿ ನಡೆಯಲಿದೆ ಎಂದು ಎಂ.ಕ್ಯೂ.ಎಫ್. ಅಧ್ಯಕ್ಷ ಡಾ. ಅಣ್ಣಪ್ಪ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 26 ವರ್ಷಗಳಿಂದ ರಸಪ್ರಶ್ನೆ ಸಂಸ್ಕೃತಿಯನ್ನು ಬೆಳೆಸುವ ಉದ್ದೇಶದಿಂದ ಎಂ.ಕ್ಯೂ.ಎಫ್. ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು, ವೈದ್ಯರು, ವಿವಿಧ ಕ್ಷೇತ್ರಗಳ ಉದ್ಯೋಗಿಗಳು ಹಾಗೂ ಸಾರ್ವಜನಿಕರನ್ನು ಜ್ಞಾನ ವಿನಿಮಯದ ವೇದಿಕೆಯಲ್ಲಿ - [ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ](https://nammamedia24x7.in/national/karnataka/mangalore/27289/) - ಉಳ್ಳಾಲ:ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ‌ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಸರಕಾರಿ ಶಾಲಾ ಬಳಿ ನಡೆದಿದೆ.ನಿತಿನ್ ಕುಮಾರ್ ಯಾನೆ ನೀತು(35)ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಮೂಲತ: ಕೋಟೆಕಾರು ಪಟ್ಟಣದ ಕೊಂಡಾಣ,ಮಿತ್ರನಗರ ನಿವಾಸಿಯಾಗಿರುವ ನಿತಿನ್ ಪಿಲಾರುವಿನ ಬಾವ (ಅಕ್ಕನ ಗಂಡ)ಲಕ್ಷ್ಮಣ ಪಕ್ಕಳ ಅವರ ಮನೆಯಲ್ಲಿ ವಾಸವಿದ್ದರು.ತೊಕ್ಕೊಟ್ಟು ಕಾಪಿಕಾಡುವಿನ ಕ್ಯಾಟರಿಂಗ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ವರುಷಗಳಿಂದ ವೆರಿಕೋಸ್ ಕಾಯಿಲೆಯಿಂದ ಬಳಲುತ್ತಿದ್ದರಂತೆ. ಕಳೆದ ನಾಲ್ಕೈದು ದಿನಗಳಿಂದ ಜ್ವರ ಭಾದೆಯಿಂದ ಮನೆಯಲ್ಲೇ ಉಳಿದಿದ್ದ ಅವರು ಮಂಗಳವಾರ ರಾತ್ರಿ - [ಪತ್ರಕರ್ತರ ಕುಟುಂಬ ಮಿಲನ 'ಸ್ನೇಹ ತರಂಗ' ಆ.16ರಂದು ಕಾಸರಗೋಡಿನಲ್ಲಿ](https://nammamedia24x7.in/national/kerala/kasragod/27286/) - ಕಾಸರಗೋಡು, ಆ.6: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ.) ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ 'ಸ್ನೇಹ ತರಂಗ' ಪತ್ರಕರ್ತರ ಕುಟುಂಬ ಮಿಲನ ಕಾರ್ಯಕ್ರಮವು ಆಗಸ್ಟ್ 16ರಂದು (ಭಾನುವಾರ) ಬೆಳಿಗ್ಗೆ 9.30ಕ್ಕೆ ಕಾಸರಗೋಡು ಹೊಸ ಬಸ್ ನಿಲ್ದಾಣದ ಸಮೀಪದ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ ಹಾಗೂ ಕನ್ನಡಪರ ಹೋರಾಟಗಾರ ಅಶೋಕ ಯಂಕಪ್ಪ ಚಂದರಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕಾಸರಗೋಡು - [ಮುಲ್ಲಪೆರಿಯಾರ್ ಅಣೆಕಟ್ಟು ನೀರಿನ ಮಟ್ಟ ಏರಿಕೆ ವಿವಾದ: ‘ತಮಿಳುನಾಡು ಅನಗತ್ಯ ಪ್ರಚೋದನೆ ನೀಡುತ್ತಿದೆ’ – ಡೀನ್ ಕುರಿಯಾಕೋಸ್](https://nammamedia24x7.in/national/27281/) - ಮುಲ್ಲಪೆರಿಯಾರ್ ಅಣೆಕಟ್ಟಿನ ನೀರಿನ ಮಟ್ಟವನ್ನು ಹೆಚ್ಚಿಸುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಡೀನ್ ಕುರಿಯಾಕೋಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಈ ವಿಷಯದಲ್ಲಿ ಅನಗತ್ಯ ಪ್ರಚೋದನೆಗೆ ಮುಂದಾಗುತ್ತಿದೆ. "ಬೆಂಕಿಕಡ್ಡಿಯಿಂದ ತಲೆ ಕೊರೆಯುವಂತ ಕೆಲಸ ಮಾಡಬಾರದು" ಎಂದು ಅವರು ಎಚ್ಚರಿಕೆ ನೀಡಿದರು. ಕೇರಳದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಅಣೆಕಟ್ಟು ನಿರ್ಮಾಣದ ಬೇಡಿಕೆಯನ್ನು ರಾಜ್ಯ ಸರ್ಕಾರ ಮುಂದುವರಿಸಿಕೊಂಡು ಹೋಗುತ್ತಿದೆ. ಆದರೆ, ಈ ವಿಚಾರದಲ್ಲಿ ತಮಿಳುನಾಡು ಅನಗತ್ಯ ಉದ್ವಿಗ್ನತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದರು. ಕೇರಳವು ತಮಿಳುನಾಡಿಗೆ ಯಾವುದೇ - [ಪುನರ್ಜನಿ ಯೋಜನೆ ಪ್ರಕರಣ: ‘ವಿ.ಡಿ. ಸತೀಶ್ ವಿರುದ್ಧ ಯಾವುದೇ ಸಾಕ್ಷ್ಯ ಇರಲಿಲ್ಲ, ಅದಕ್ಕೇ ಪ್ರಕರಣ ಮುಚ್ಚಲಾಯಿತು’ – ರಮೇಶ್ ಚೆನ್ನಿತ್ತಲ](https://nammamedia24x7.in/national/kerala/27278/) - ಪುನರ್ಜನಿ ಯೋಜನೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶ್ ಅವರನ್ನು ಸಂಪರ್ಕಿಸುವ ಯಾವುದೇ ಸಾಕ್ಷ್ಯ ಇರಲಿಲ್ಲ ಎಂದು ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. ಪಿಣರಾಯಿ ವಿಜಯನ್ ಸರ್ಕಾರದ ಅವಧಿಯಲ್ಲೇ ತನಿಖೆ ನಡೆದಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಲೇ ಪ್ರಕರಣವನ್ನು ಮುಚ್ಚಲಾಯಿತು ಎಂದು ಅವರು ಸ್ಪಷ್ಟಪಡಿಸಿದರು. ಈ ವಿಷಯವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದವರು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಮಾತ್ರ ಎಂದು ಚೆನ್ನಿತ್ತಲ ಟೀಕಿಸಿದರು. ಮಾಜಿ ಮುಖ್ಯಮಂತ್ರಿ, ಈ ಪ್ರಕರಣವನ್ನು ಸಿಬಿಐ ಸೇರಿದಂತೆ ಬೇರೆ ಯಾವುದೇ ತನಿಖಾ ಸಂಸ್ಥೆಗೆ ಏಕೆ - [ಆ.8ರಂದು 'ಅಂಡಮಾನ್ ಇತಿಹಾಸದೊಳಗೊಂದು ಪಯಣ' ಕೃತಿ ಬಿಡುಗಡೆ ಹಾಗೂ ವಿಚಾರ ಸಂಕಿರಣ](https://nammamedia24x7.in/national/karnataka/mangalore/27277/) - ಮಂಗಳೂರು:ಲೇಖಕಿ ಶಕುಂತಲಾ ಶಿವರಾಮ್ ಅವರ ಕೃತಿ ಹಾಗೂ ವಿಮರ್ಶಕಿ ಡಾ. ರಾಜಲಕ್ಷ್ಮೀ ಅವರ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ 'ಅಂಡಮಾನ್ ಇತಿಹಾಸದೊಳಗೊಂದು ಪಯಣ' ಕೃತಿಯ ಬಿಡುಗಡೆ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವು ಆಗಸ್ಟ್ 8ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಲಿದೆ. ಮಂಗಳೂರಿನ ಅನೇಕಾಂತ ಫೌಂಡೇಶನ್ ಟ್ರಸ್ಟ್ ಹಾಗೂ ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರೊ. ವಿಜಯ ಪೂಣಚ್ಚ ತಂಬಂಡ ದಿಕ್ಕೂಚಿ - [ಮುಳ್ಳೇರಿಯದಲ್ಲಿ ಆಗಸ್ಟ್‌ 7ರಿಂದ ಮೂರು ದಿನಗಳ 'ಕೃಷಿ ಹಬ್ಬ' ಹಾಗೂ ಆಹಾರ ಮೇಳ …. !](https://nammamedia24x7.in/national/kerala/kasragod/27274/) - ಕಾಸರಗೋಡು:ಶಿವಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ವಿವೇಕಾನಂದ ನಗರ ಮುಚ್ಚೇರಿ, ನವದುರ್ಗಾ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೀರಂಗೋಳ್, ಅಂಬಾ ಭವಾನಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಂಜಿಕಾನಗರ, ವಿವೇಕಾನಂದ ಸಂಘ ಕುಂಟಾರು ಹಾಗೂ ಕೇಸರಿ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕುಂಟಾರು ಇವರ ಸಹಯೋಗದಲ್ಲಿ ಶ್ರೀ ಮರವಂತೆ ಇವೆಂಟ್ಸ್ ವತಿಯಿಂದ 'ಕೃಷಿ ಹಬ್ಬ ಹಾಗೂ ಆಹಾರ ಮೇಳ'ವನ್ನು ಆಗಸ್ಟ್‌ 7, 8 ಮತ್ತು 9ರಂದು ಮುಳ್ಳೇರಿಯದ ಗಣೇಶ್ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ. ಕೃಷಿಯ ಮಹತ್ವವನ್ನು - [ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದ 10ನೇ ತರಗತಿ ವಿದ್ಯಾರ್ಥಿ ಸಾವು](https://nammamedia24x7.in/national/karnataka/mangalore/27271/) - ಮಂಗಳೂರು :ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಬುಧವಾರ ನಡೆದಿದೆ.ಮೃತ ವಿದ್ಯಾರ್ಥಿಯನ್ನು ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಯಿಂದ ಶಾಲೆ ಹಾಗೂ - [5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆ ಆರೋಪಿ ಬೆಂಗಳೂರಿನಲ್ಲಿ ಬಂಧನ](https://nammamedia24x7.in/national/karnataka/27266/) - ಮಂಗಳೂರು : ಬೆಳ್ತಂಗಡಿ- ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ - [ಇ.ಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣ: ಸಿಪಿಐ(ಎಂ) ನಾಯಕ ಐಪಿ ಬಿನು ಸೇರಿ ಇನ್ನೂ ಐವರಿಗೆ ಹೈಕೋರ್ಟ್ ಜಾಮೀನು](https://nammamedia24x7.in/national/kerala/27262/) - ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಸಿಪಿಐ(ಎಂ) ನಾಯಕ ಐಪಿ ಬಿನು ಸೇರಿದಂತೆ ಇನ್ನೂ ಐವರು ಆರೋಪಿಗಳಿಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಜಾಮೀನು ಪಡೆದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇಡಿ ಅಧಿಕಾರಿಗಳು ಸಂಚರಿಸುತ್ತಿದ್ದ ವಾಹನದ ಮೇಲೆ ಐಪಿ ಬಿನು ಮೊಟ್ಟೆ ಎಸೆಯುತ್ತಿರುವ ದೃಶ್ಯಗಳು ಈ ಹಿಂದೆ ಬಹಿರಂಗವಾಗಿದ್ದವು. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಹತ್ತು ಮಂದಿಯಲ್ಲೊಬ್ಬರಾಗಿರುವ ಐಪಿ ಬಿನು, ಇಡಿ ಅಧಿಕಾರಿಗಳು ಪಿಣರಾಯಿ ವಿಜಯನ್ ಅವರ ತಿರುವನಂತಪುರಂನ - [ಕರಾವಳಿಗೆ ವಂದೇ ಭಾರತ್ ರೈಲು: ಆಗಸ್ಟ್ 11ರಿಂದ ಟ್ರಯಲ್ ರನ್‌ಗೆ ರೈಲ್ವೆ ಸಜ್ಜು](https://nammamedia24x7.in/national/karnataka/mangalore/27261/) - ಮಂಗಳೂರು : ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವನ್ನು (Trial Run) ನಡೆಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ರೈಲ್ವೆ ಸಹಾಯಕ ಸಚಿವ ವಿ. ಸೋಮಣ್ಣ ಅವರು ಜೂನ್ ತಿಂಗಳೊಳಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ - [ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ](https://nammamedia24x7.in/national/karnataka/mangalore/27258/) - ಬಿಲ್ಲವಾಸ್ ದುಬಾಯಿ ಮತ್ತು ನಾರ್ಥರ್ನ್ ಎಮಿರೇಟ್ಸ್ ಚಾರಿಟೇಬಲ್ ಟ್ರಸ್ಟ್ (BDNE Trust), ಮಂಗಳೂರು, 2001 ನೇ ಸಾಲಿನಿಂದ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಪ್ರತೀ ವರ್ಷವೂ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸಹಕರಿಸುತ್ತಿದೆ. ಈ ವರ್ಷದ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮವು ದಿನಾಂಕ 09.08.2026 ರಂದು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ, ಮಂಗಳೂರು ಇಲ್ಲಿ ಬೆಳಿಗ್ಗೆ ಘಂಟೆ 10 ಕ್ಕೆ ನೆರವೇರಲಿರುವುದು. ಈ ಕಾರ್ಯಕ್ರಮದಲ್ಲಿ ಶ್ರೀ ಜೈರಾಜ್ ಎಚ್ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ - [ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ; ಆಗಸ್ಟ್‌ 20ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ](https://nammamedia24x7.in/national/karnataka/mangalore/27255/) - ಮಂಗಳೂರು, ಆ.6: ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟ (ರಿ.) ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ರಾಮಕ್ಷತ್ರಿಯ ಸಮಾಜದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಗಸ್ಟ್‌ 30ರಂದು ಆಯೋಜಿಸಲಾಗಿದೆ. ಮಂಗಳೂರಿನ ಬಾಳಂಭಟ್‌ನ ಶ್ರೀ ರಾಧಾಕೃಷ್ಣ ಹಾಲ್ನಲ್ಲಿ ಆಗಸ್ಟ್‌ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಹಾಗೂ ಉನ್ನತ ಸ್ನಾತಕೋತ್ತರ - [ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಹು ಬೇಡಿಕೆಯ ಎಂ.ಬಿ.ಎ. (ಅಂತಾರಾಷ್ಟ್ರೀಯ ವ್ಯವಹಾರ) ಸಂಧ್ಯಾ ಕೋರ್ಸ್‌ಗೆ ಪ್ರವೇಶಾತಿ ಆರಂಭ](https://nammamedia24x7.in/national/karnataka/mangalore/27252/) - ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜಾದ ವಿಶ್ವವಿದ್ಯಾಲಯ ಕಾಲೇಜು ಮಂಗಳೂರಿನ ಎಂ.ಬಿ.ಎ. (ಅಂತಾರಾಷ್ಟ್ರೀಯ ವ್ಯವಹಾರ) ವಿಭಾಗದಲ್ಲಿ 2026–27ನೇ ಸಾಲಿನ ಸಂಧ್ಯಾ (Evening Programme) ಕೋರ್ಸ್‌ಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಉದ್ಯೋಗದಲ್ಲಿರುವ ವೃತ್ತಿಪರರು ಹಾಗೂ ಉನ್ನತ ಶಿಕ್ಷಣ ಮುಂದುವರಿಸಲು ಬಯಸುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕೋರ್ಸ್ ರೂಪಿಸಲಾಗಿದ್ದು, "ಕಲಿಯುತ್ತಲೇ ಸಂಪಾದಿಸಿ" (Learn While You Earn) ಪರಿಕಲ್ಪನೆಯಡಿ ನಿಯಮಿತ ಸಂಜೆ ತರಗತಿಗಳನ್ನು ನಡೆಸಲಾಗುತ್ತದೆ. ಜಾಗತಿಕ ವ್ಯಾಪಾರ, ಅಂತರರಾಷ್ಟ್ರೀಯ ವ್ಯವಹಾರ ಹಾಗೂ ಸಮಕಾಲೀನ ವ್ಯವಹಾರ ತಂತ್ರಗಳ ಮೇಲೆ ಕೇಂದ್ರೀಕೃತ ಪಠ್ಯಕ್ರಮವನ್ನು ಹೊಂದಿದೆ. - [ಕೆತ್ತಿಕಲ್‌ನಲ್ಲಿ ಮತ್ತೆ ಗುಡ್ಡ ಕುಸಿತ; ಸಂಪೂರ್ಣ ಕುಸಿತದ ಭೀತಿ, ವಾಹನ ಸಂಚಾರಕ್ಕೆ ನಿರ್ಬಂಧ](https://nammamedia24x7.in/national/karnataka/27248/) - ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಕೆತ್ತಿಕಲ್ ಸಮೀಪ ಮಂಗಳವಾರ ಗುಡ್ಡ ಮತ್ತೆ ಕುಸಿದು ಬಿದ್ದಿದೆ. ಗುಡ್ಡ ಸಂಪೂರ್ಣವಾಗಿ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಏಕಮುಖ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆತ್ತಿಕಲ್ ಭಾಗದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣದ ಅವೈಜ್ಞಾನಿಕ ಕಾಮಗಾರಿಯೇ ಈ ಸತತ ಗುಡ್ಡ ಕುಸಿತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಹಾಗೂ ಸವಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಡ್ಡದ ತಳಭಾಗವನ್ನು ಅಪಾಯಕಾರಿಯಾಗಿ ಅಗೆದಿರುವುದರಿಂದ ಮಳೆಯ ರಭಸಕ್ಕೆ ಮಣ್ಣು ಮತ್ತು ಬೃಹತ್ ಬಂಡೆಗಳು - [ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಎನ್‌ಐಎ ಬಲೆಗೆ](https://nammamedia24x7.in/national/karnataka/27246/) - 2022ರಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನಡೆದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿ ಉಮರ್ ಫಾರೂಕ್ ಎಂಬ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಬುಧವಾರ(ಆ5)ಕೇರಳದ ಕೊಚ್ಚಿಯಲ್ಲಿ ಉಮರ್ ಫಾರೂಕ್ ನನ್ನು ಬಂಧಿಸಲಾಗಿದೆ.ತಲೆಮರೆಸಿಕೊಂಡಿದ್ದ ಉಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ (RCN) ಹಾಗೂ - [ಆಗಸ್ಟ್‌ 9ರಂದು ಕುಲಾಲ್ ಸಮಾಜದ ನಿವೃತ್ತ ವೀರ ಯೋಧರು, ವೀರ ನಾರಿಯರಿಗೆ ಸನ್ಮಾನ ಹಾಗೂ 'ಆಟಿದ ವಿಶೇಷ ಕೂಟ' : ಡಾ. ಯತೀಶ್ ಕುಮಾರ್](https://nammamedia24x7.in/national/karnataka/mangalore/27243/) - ಮಂಗಳೂರು : ಕದ್ರಿ ಬಂಜನ್ ಆದಿ ಮೂಲಸ್ಥಾನ ಶ್ರೀ ನಾಗಬ್ರಹ್ಮ ಕ್ಷೇತ್ರದ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕುಲಾಲ್ ಸಮಾಜದ ನಿವೃತ್ತ ವೀರ ಯೋಧರು ಹಾಗೂ ವೀರ ನಾರಿಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್‌ 9ರಂದು ಬೆಳಿಗ್ಗೆ 11.30ಕ್ಕೆ ಕದ್ರಿ ಬಂಜನ್ ಚಾವಡಿಯಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ, ಪ್ರೊ. ಹಾಗೂ ಎನ್‌ಸಿಸಿ (ನೇವಲ್ ವಿಂಗ್) ಲೆಫ್ಟಿನೆಂಟ್ ಕಮಾಂಡರ್ ಡಾ. ಯತೀಶ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, - [‎‎ಅಮ್ಮ… ನೀನು ನನಗಾಗಿ ಏನು ಮಾಡಿದೆ?](https://nammamedia24x7.in/artical/27231/) - ‎ನವಮಾಸ ಹೊತ್ತು, ಹೆತ್ತು, ಸಾಕಿದವಳು…‎ಅವಳೇ ನನ್ನ ಅಮ್ಮ.‎‎ನನ್ನ ತಪ್ಪುಗಳನ್ನು ತಿದ್ದಿ,‎ಒಳ್ಳೆಯ ಬುದ್ಧಿ ಹೇಳಿ ಬೆಳೆಸಿದವಳು…‎ನನ್ನ ಕನಸುಗಳಿಗೆ ರೆಕ್ಕೆ ಕಟ್ಟಿದವಳು…‎‎ನಾನು ಬಿದ್ದು ಗಾಯವಾದಾಗ,‎ಅದಕ್ಕೆ ಔಷಧಿ ಹಚ್ಚಿ‎ಸಾಂತ್ವನ ಹೇಳಿದವಳು… ‎‎"ಅಮ್ಮ" ಎಂಬ ಪದ ಎಷ್ಟು ಸುಂದರ!‎‎ನಮ್ಮ ಬಳಿ ಎಷ್ಟೇ ಬೆಲೆಬಾಳುವ ವಸ್ತುಗಳಿದ್ದರೂ,‎ಅವಳ ಪ್ರೀತಿಯನ್ನು ಮೀರಿಸುವ ಶಕ್ತಿ ಯಾವುದಕ್ಕೂ ಇಲ್ಲ.‎‎ಯಾಕೆಂದರೆ…‎ತನ್ನ ಇಡೀ ಜೀವನವನ್ನೇ ಮಕ್ಕಳಿಗಾಗಿ‎ಅರ್ಪಿಸಿಕೊಂಡವಳು ಅವಳು.‎‎ಸದಾ ನಮ್ಮ ಒಳಿತನ್ನೇ ಬಯಸುವಳು.‎ನಾವು ಬೆಳೆದು ದೊಡ್ಡವರಾದ ಮೇಲೆ,‎ಬಾಯಿತಪ್ಪಿ ಆಡಿದ ಒಂದು ಮಾತನ್ನೂ‎ಸಹಿಸಲಾರದೆ,‎ಮೂಲೆಯಲ್ಲಿ ನಿಂತು ಕಣ್ಣೀರಿಡುವಳು. ‎‎ಆದರೆ,‎ನಮಗೆ ಬುದ್ಧಿ ಹೇಳಿ ಬೈದರೂ,‎ಸ್ವಲ್ಪ ಹೊತ್ತಿನಲ್ಲೇ‎ಮತ್ತೆ ನಮ್ಮ ಬಳಿಗೆ - [ಅಗಸ್ಟ್‌ 9ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) 10ನೇ ವಾರ್ಷಿಕೋತ್ಸವ](https://nammamedia24x7.in/national/karnataka/mangalore/27239/) - ಮಂಗಳೂರು, ಆಗಸ್ಟ್‌ 6: ಕಳೆದ ಹತ್ತು ವರ್ಷಗಳಿಂದ ರಾಜ್ಯಾದ್ಯಂತ ಅಗತ್ಯವಿರುವ ರೋಗಿಗಳಿಗೆ ರಕ್ತ ಪೂರೈಕೆ ಹಾಗೂ ರಕ್ತದಾನ ಜಾಗೃತಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಸಂಸ್ಥೆಯ 10ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಆಗಸ್ಟ್‌ 9ರಂದು ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ಹತ್ತನೇ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಮುಸ್ತಫಾ ದೆಮ್ಮೆಲೆ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ಮಂಗಳೂರು - [ರಾಹುಲ್ ಗಾಂಧಿ ವರ್ತನೆ ಪ್ರಜಾಪ್ರಭುತ್ವಕ್ಕೆ ಕಳಂಕ: ಕೋಟ ಶ್ರೀನಿವಾಸ ಪೂಜಾರಿ ಟೀಕೆ](https://nammamedia24x7.in/national/karnataka/27228/) - ಉಡುಪಿ: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುವ ಸಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸುವ ರೀತಿಯ ಅವರ ವರ್ತನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತರುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಪಮಾನಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಸ್ಥಳದಲ್ಲಿ ಯಾವ ರೀತಿಯಲ್ಲಿ ವರ್ತಿಸಬೇಕು, ಯಾವ ರೀತಿಯಲ್ಲಿ ಮಾತನಾಡಬೇಕು ಎನ್ನುವ ಪ್ರೌಢಿಮೆ ಇನ್ನೂ - [ದೈವಾರಾಧನೆ 🙏](https://nammamedia24x7.in/artical/27225/) - ಸುತ್ಯೆ ಹಾಗೂ ಕೊಡಿಯಡಿ🙏 ಗಣಪತಿ ಸುತ್ಯೆ🙏(ದೈವಾರಾಧನೆಯಲ್ಲಿ ಮೊದಲು ಬಡಿಸುವ ಕೊಡಿ.) ದೀಪ, ಊದುಬತ್ತಿ ಹಚ್ಚಿಒಂದು ಕೊಡಿ ಬಾಳೆ ಎಲೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ವೀಳ್ಯದೆಲೆ, ಹೂ, ಕಾಣಿಕೆ,ಇಟ್ಟು ಪ್ರಾರ್ಥನೆ ದೈವದ ಸುತ್ಯೆ🙏 ಕೋಲು ಬಲಿಯ ಕೆಳಗೆ,ಕೊಡಿಬಾಳೆ ಎಲೆಯಲ್ಲಿ ಭತ್ತ,ಅದರ ಮೇಲೆ ಒಂದು ಕೊಡಿ ಬಾಳೆ ಎಲೆ ಹಾಕಿ ಕುಚ್ಚಿಲಕ್ಕಿ, ತೆಂಗಿನಕಾಯಿ, ವೀಳ್ಯದೆಲೆ, ಅಡಿಕೆ, ಹೂ,ಊದುಬತ್ತಿ ಇಟ್ಟು ಪ್ರಾರ್ಥನೆ (ದೈವಗಳು ಘಟ್ಟ ದಿಂದ ತುಳುನಾಡ್ ಗೆ ಬರುವಾಗ "ಅತಿಸಾರ" ಭತ್ತ ವನ್ನು ತಂದಿದ್ದಾರೆ ಎಂಬ ನಂಬಿಕೆ - [ಕಾಪು: ಹಠಾತ್ ರಸ್ತೆಗೆ ಓಡಿಬಂದ ಶ್ವಾನ- ಸ್ಕಿಡ್ ಆಗಿ ಬಿದ್ದ ಸ್ಕೂಟರ್ ಸವಾರ](https://nammamedia24x7.in/national/karnataka/27222/) - ಉಡುಪಿ: ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡ ಘಟನೆ ಕಾಪು ಫ್ಲೈಓವರ್ ಕೆಳಗಿನ ಅಂಡರ್‌ಪಾಸ್ ಸಮೀಪ ಬುಧವಾರ ಸಂಜೆ ನಡೆದಿದೆ. ಸರ್ವಿಸ್ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ನಾಯಿಯೊಂದು ಹಠಾತ್ ರಸ್ತೆಗೆ ಓಡಿಬಂದಿದೆ. ಇದರಿಂದ ಸ್ಕೂಟರ್‌ನ ನಿಯಂತ್ರಣ ಕಳೆದುಕೊಂಡ ಸವಾರ ನಾಯಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ - [ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ- ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ](https://nammamedia24x7.in/national/karnataka/27219/) - ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ರೆಂಜಾಳ ಗ್ರಾಮದಲ್ಲಿ ಪರಿಸ್ಥಿತಿ ಗಂಭೀರಗೊಂಡಿದೆ. ರೆಂಜಾಳ ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಡಿಸಿ ಸ್ವರೂಪಾ ಟಿ.ಕೆ, ತಹಶೀಲ್ದಾ‌ರ್ ಪ್ರದೀಪ್ ಆರ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾಹುತವನ್ನು ತಪ್ಪಿಸುವ ಮುನ್ನೆಚ್ಚರಿಕೆ ಕ್ರಮವಾಗಿ ಸಂತ್ರಸ್ತ ಕುಟುಂಬದ ಸದಸ್ಯರನ್ನು ಸುರಕ್ಷತೆಯ ದೃಷ್ಟಿಯಿಂದ ಸಮೀಪದ ಸರಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸಿಸಲು ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಸ್ವರೂಪಾ - [ಗಂಗೊಳ್ಳಿ: ಮತ್ಸ್ಯ ಕ್ಷಾಮ ನೀಗಿ ಸಮೃದ್ಧ ಮೀನುಗಾರಿಕೆ ಆಗಲಿ- ಮೀನುಗಾರರಿಂದ ಸಮುದ್ರರಾಜನಿಗೆ ವಿಶೇಷ ಪೂಜೆ](https://nammamedia24x7.in/national/karnataka/27216/) - ಉಡುಪಿ: ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಮುದ್ರಪೂಜೆ ನೆರವೇರಿಸಿದರು. ಗಂಗೊಳ್ಳಿಯ ಅರ್ಚಕ ವೇದಮೂರ್ತಿ ವಿಠಲ್‌ದಾಸ್‌ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿಗಳು ನೆರವೇರಿದವು. ಪರ್ಸಿನ್ ಬೋಟ್, ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲ‌ರ್ ಬೋಟ್‌ಗಳ ಸಂಘದ ಸದಸ್ಯರು ಸಮುದ್ರ ರಾಜನಿಗೆ ಹಾಲು, ಸೀಯಾಳ, ಫಲಪುಷ್ಪವನ್ನು ಅರ್ಪಿಸಿದರು. ಕಡಲಿನಲ್ಲಿ ತುಪಾನ್‌(ಗಾಳಿಯೊತ್ತಡ) ಹೆಚ್ಚಿದೆ. ಹೀಗಾಗಿ ಎರಡು ತಿಂಗಳ ಮೀನುಗಾರಿಕಾ ನಿರ್ಬಂಧ - [ಪಿ.ಎ. ಕಾಲೇಜ್ ಆಫ್ ಫಾರ್ಮಸಿ 'ಎ' ಗ್ರೇಡ್ QCI ಮಾನ್ಯತೆ ಪಡೆದು ಕರ್ನಾಟಕದಲ್ಲಿ 6ನೇ ಸ್ಥಾನ ಗಳಿಸಿದೆ](https://nammamedia24x7.in/national/karnataka/mangalore/27213/) - ಮಂಗಳೂರು ಸಮೀಪದ ನಡುಪದವಿನ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶೈಕ್ಷಣಿಕ ಮಾನದಂಡಗಳನ್ನು ಕಾಯ್ದುಕೊಳ್ಳುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ (QCI) ಮಾನ್ಯತೆಯಲ್ಲಿ 'ಎ' ಗ್ರೇಡ್ ಅನ್ನು ಪಡೆದುಕೊಂಡಿದೆ. ಕಾಲೇಜಿನಲ್ಲಿ ಪ್ರಸ್ತುತ ಡಿ.ಫಾರ್ಮ್, ಬಿ.ಫಾರ್ಮ್, ಎಂ.ಫಾರ್ಮ್ ಹಾಗೂ ಫಾರ್ಮ್.ಡಿ ಕೋರ್ಸ್‌ಗಳನ್ನು ನಡೆಸಲಾಗುತ್ತಿದ್ದು, ಔಷಧ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸಮಗ್ರ ಶಿಕ್ಷಣವನ್ನು ನೀಡುತ್ತಿದೆ.ಈ ಪ್ರತಿಷ್ಠಿತ ಮಾನ್ಯತೆಯೊಂದಿಗೆ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ಕರ್ನಾಟಕ ರಾಜ್ಯದಲ್ಲಿ 6ನೇ - [ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತಕ್ಕೆ; ಪಾಣೆಮಂಗಳೂರು ಪ್ಲಾಂಟ್ ತೆರವು, ಜನರಲ್ಲಿ ಆತಂಕ ಬೇಡ: ಕೆಎನ್‌ಆರ್‌ಸಿಎಲ್](https://nammamedia24x7.in/national/karnataka/mangalore/27210/) - ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡು–ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಕೆಎನ್‌ಆರ್‌ಸಿಎಲ್ ಕಂಪನಿಯು ಪಾಣೆಮಂಗಳೂರು ಹಳೆಯ ಸೇತುವೆ ಸಮೀಪ ಲೀಸ್ ಆಧಾರದಲ್ಲಿ ಬಳಸುತ್ತಿದ್ದ ಖಾಸಗಿ ಜಾಗವನ್ನು ತೆರವುಗೊಳಿಸಿದೆ. ಇದರಿಂದ ಸಾರ್ವಜನಿಕರಲ್ಲಿ ಕಾಮಗಾರಿ ಅರ್ಧದಲ್ಲೇ ನಿಂತಿದೆಯೇ ಎಂಬ ಆತಂಕ ವ್ಯಕ್ತವಾಗಿದ್ದರೂ, ಅಂತಹ ಯಾವುದೇ ಭಯಕ್ಕೆ ಅವಕಾಶ ಇಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಪಾಣೆಮಂಗಳೂರು ಪ್ಲಾಂಟ್‌ನಲ್ಲಿ ಇರಿಸಲಾಗಿದ್ದ ಬಹುತೇಕ ಯಂತ್ರೋಪಕರಣಗಳನ್ನು ಸ್ಥಳಾಂತರಿಸಲಾಗಿದ್ದು, ಕಾಮಗಾರಿಯ ಸುಮಾರು 95 ಶೇಕಡಾ ಪೂರ್ಣಗೊಂಡಿರುವುದರಿಂದ ಅಗತ್ಯವಿಲ್ಲದ ಯಂತ್ರಗಳನ್ನು ಹಿಂತೆಗೆದುಕೊಳ್ಳಲಾಗಿದೆ. - [ಹದಗೆಟ್ಟ ರಸ್ತೆ ತಕ್ಷಣ ದುರಸ್ತಿಗೊಳಿಸಲು : SDTU ಮುಲ್ಕಿ ತಾಲೂಕು ಸಮಿತಿ ಆಗ್ರಹ](https://nammamedia24x7.in/national/karnataka/27207/) - ಮುಲ್ಕಿ, ಆ. 5: ಕೆ.ಎಸ್ ರಾವ್ ನಗರ ಬಸ್ ತಂಗುದಾಣದಿಂದ ರೈಲು ನಿಲ್ದಾಣದ ಹಾದಿಯಾಗಿ ಮೂಡಬಿದ್ರೆಗೆ ಸಾಗುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸವಾರರು, ಪಾದಚಾರಿಗಳು ಹಾಗೂ ಕಾರ್ಮಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ರಸ್ತೆ ಗುಂಡಿಗಳಿಂದ ಕೂಡಿದ್ದು, ನೀರು ನಿಂತು ಅಪಘಾತಗಳ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮುಲ್ಕಿ ತಾಲೂಕು ಸಮಿತಿ ವತಿಯಿಂದ ಇಂದು ತಹಸೀಲ್ದಾರ್ ಅವರಿಗೆ ಮನವಿ - [ಎಕ್ಕೂರಿನ ಡ್ರೈನೇಜ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಶಾಸಕ ವೇದವ್ಯಾಸ ಕಾಮತ್ ಸೂಚನೆ](https://nammamedia24x7.in/national/karnataka/mangalore/27201/) - ನಗರದ ಎಕ್ಕೂರು ಅಯ್ಯಪ್ಪ ಭಜನಾ ಮಂದಿರ ಹಿಂದುಗಡೆ ಇರುವ ಕೆಲವು ಮನೆಗಳಿಗೆ ಡ್ರೈನೇಜ್ ನಿಂದಾಗಿ ತೀವ್ರ ತೊಂದರೆಯಾಗಿದ್ದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಸ್ಥಳೀಯರ ಪರವಾಗಿ ಹಾಜರಿದ್ದ ಎಕ್ಕೂರು ನಿವಾಸಿ ತನುಜಾರವರು ಅಲ್ಲಿನ ಹತ್ತಾರು ಮನೆಗಳು ಡ್ರೈನೇಜ್ ನಿಂದಾಗಿ ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿದರು. ಕೂಡಲೇ ಸ್ಪಂದಿಸಿದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ - [ಮಂಗಳೂರು–ಸೋಲಾಪುರ ರಾಷ್ಟ್ರೀಯ ಹೆದ್ದಾರಿ (NH-169) ಕಾಮಗಾರಿಯ ವೈಫಲ್ಯ : ಜನರ ಜೀವದೊಂದಿಗೆ ಚೆಲ್ಲಾಟ ಆಡುತ್ತಿರುವ ಹೆದ್ದಾರಿ ಪ್ರಾಧಿಕಾರ – SDPI ಖಂಡನೆ](https://nammamedia24x7.in/national/karnataka/mangalore/27198/) - ಮಂಗಳೂರು : ಮಂಗಳೂರು–ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ (NH-169) ವಾಮಂಜೂರು–ಕೆತ್ತಿಕಲ್ ಭಾಗದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಗುಡ್ಡ ಕುಸಿತ, ಮಣ್ಣು ಜರಿತ ಹಾಗೂ ರಸ್ತೆ ಅಸುರಕ್ಷತೆಯ ಘಟನೆಗಳು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿವೆ. ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣ ವೆಚ್ಚ ಮಾಡಿ ನಿರ್ಮಿಸಿರುವ ಹೆದ್ದಾರಿ ಇಂದು ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿರುವುದು ಕಾಮಗಾರಿಯ ಗುಣಮಟ್ಟ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ. ಈ ಗಂಭೀರ ಪರಿಸ್ಥಿತಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತದೆ. ಪ್ರತಿ ಮಳೆಗಾಲದಲ್ಲೂ - [ಮನೆ ಬಾಡಿಗೆ ನೆಪದಲ್ಲಿ ವೃದ್ಧ ದಂಪತಿಗೆ ಹಲ್ಲೆ; 12 ಪವನ್ ಚಿನ್ನ ದೋಚಿದ ಕುಖ್ಯಾತ ಆರೋಪಿ ಬಂಧನ](https://nammamedia24x7.in/national/kerala/kasragod/27195/) - ಕಾಸರಗೋಡು: ಮನೆ ಬಾಡಿಗೆಗೆ ಪಡೆಯುವ ಸೋಗಿನಲ್ಲಿ ವೃದ್ಧ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆ ನಡೆಸಿ, 12 ಪವನ್ ಚಿನ್ನಾಭರಣ ದರೋಡೆ ಮಾಡಿದ್ದ ಕುಖ್ಯಾತ ಆರೋಪಿಯನ್ನು ಆಲಪ್ಪುಳ ಸೌತ್ ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್‌ನ ರಾಜ್‌ಮೋಹನ್ (42) ಬಂಧಿತ ಆರೋಪಿಯಾಗಿದ್ದು, ನ್ಯಾಯಾಲಯ ಈತನಿಗೆ ರಿಮಾಂಡ್ ವಿಧಿಸಿದೆ. ​ಸೋಮವಾರ ಮಧ್ಯಾಹ್ನ ಕಣಿಯಾಕುಳಂ ಜಂಕ್ಷನ್ ಸಮೀಪದ ನಿವಾಸಿಗಳಾದ ಕಯರ್‌ಫೆಡ್‌ನ ಮಾಜಿ ಮ್ಯಾನೇಜರ್ ಕೆ.ಆರ್. ಸುದರ್ಶನ್ (70) ಮತ್ತು ಪತ್ನಿ ರತ್ನಕುಮಾರಿ (65) ಅವರ ಮನೆಗೆ ಆರೋಪಿ ನುಗ್ಗಿದ್ದಾನೆ. ರತ್ನಕುಮಾರಿ ಧರಿಸಿದ್ದ - [ಮಳೆಯ ಹಾನಿ ಪ್ರದೇಶಗಳಿಗೆ ಸಚಿವ ಯು.ಟಿ. ಖಾದರ್ ಭೇಟಿ; ಪರಿಹಾರಕ್ಕೆ ಒತ್ತಾಯ](https://nammamedia24x7.in/national/karnataka/mangalore/27191/) - ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಆಗಸ್ಟ್ 1 ರಂದು ಸುರಿದ ಭಾರೀ ಮಳೆಗೆ ಹಲವೆಡೆ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ ಮತ್ತು ಮನೆಗಳು ಜಲಾವೃತಗೊಂಡು ವ್ಯಾಪಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಅವರು ಇಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾಯಿಲ ಭಾಗದಲ್ಲಿ ಸಂಪರ್ಕ ಕಡಿತಗೊಂಡಿರುವ ರಸ್ತೆಗಳು ಮತ್ತು ಗುಡ್ಡ ಕುಸಿತದ ಸಾಧ್ಯತೆ - [ದೈವಾರಾಧನೆ 🙏"ಗಗ್ಗರ, ಮತ್ತು ತಿರಿ",](https://nammamedia24x7.in/artical/27188/) - ದೈವರಾಧನೆಯಲ್ಲಿ ಗಗ್ಗರ, ತಿರಿ ಪ್ರಮುಖವಾದದ್ದು, ಇದನ್ನು ಕಟ್ಟುವ ಅಧಿಕಾರ ಇರುವುದು ದೈವಗಳಿಗೆ ಮಾತ್ರ ಒಂದೊಂದು ದೈವಗಳಿಗೆ ಇಂತಿಷ್ಟು ದಂಡ್ ತಿರಿ ಬೇಕೆಂಬ ಕಟ್ಟಳೆ ಇದೆ ಮೂಕಾಂಬಿ ಗುಳಿಗನಿಗೆ 16 ದಂಡ್, ಗುಳಿಗನಿಗೆ 3 ದಂಡ್, ಕೋಮರಾಯ ದೈವಕ್ಕೆ 9 ದಂಡ್, ಕೊರಗು ತನಿಯ ದೈವಕ್ಕೆ 2 ದಂಡ್,ಹೀಗೆ ನಿಯಮ ಇದೆ ಆದ್ರೆ ಈಗ ಕಾಲಕ್ಕೆ ಅನುಸರಿಸಿ ಹೋಗುತ್ತಾರೆ ಅಷ್ಟೇ…… ಪಂಜುರ್ಲಿ ದೈವಗಳಿಗೆ ತಿರಿಯದ್ದೇ "ಅಣಿ" ಆಗಬೇಕು,ತಿರಿಯ ಪರಿಮಳ ಕೇಳಿದ್ರೆ ಅಲ್ಲಿ ದೈವ ಶಕ್ತಿಯ ಭಯ ಭಕ್ತಿ ಹುಟ್ಟುತ್ತದೆ - [ತಲಪಾಡಿ: ಮರಿಯಾಶ್ರಮ ಚರ್ಚ್ ಪರಿಸರದಲ್ಲಿ ಗುಡ್ಡೆ ಕುಸಿತ ಭೀತಿ; ಅಪಾಯದಂಚಿನಲ್ಲಿ 10 ಕುಟುಂಬಗಳು ಮತ್ತು ವಾಟರ್ ಟ್ಯಾಂಕ್](https://nammamedia24x7.in/national/kerala/manjeshwara/27184/) - ​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್‌ನ ತಲಪಾಡಿ ಮರಿಯಾಶ್ರಮ ಚರ್ಚ್ ಪರಿಸರದಲ್ಲಿ ಅನಧಿಕೃತವಾಗಿ ಗುಡ್ಡೆ ಅಗೆದ ಪರಿಣಾಮ ಬೃಹತ್ ಗುಡ್ಡ ಜರಿದಿದ್ದು, ಸುತ್ತಮುತ್ತಲಿನ ಸುಮಾರು 10 ಕುಟುಂಬಗಳು ತೀವ್ರ ಭೀತಿಯಲ್ಲಿ ದಿನ ಕಳೆಯುವಂತಾಗಿದೆ. ಇದರೊಂದಿಗೆ ಗ್ರಾಮ ಪಂಚಾಯತಿಗೆ ಸೇರಿದ ಕುಡಿಯುವ ನೀರಿನ ಟ್ಯಾಂಕ್ ಕೂಡ ಕುಸಿದು ಬೀಳುವ ಅಪಾಯದಲ್ಲಿದೆ. ಯಾವುದೇ ಅನುಮತಿಯಿಲ್ಲದೆ ನಡೆಸಿದ ಅವೈಜ್ಞಾನಿಕ ಗುಡ್ಡೆ ಅಗೆತವೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.​ ಗುಡ್ಡ ಜರಿತದಿಂದ ಮೇಲ್ಭಾಗದಲ್ಲಿ ವಾಸಿಸುತ್ತಿರುವ ಸುಮಾರು 10 ಕುಟುಂಬಗಳ ಮನೆಗಳಿಗೆ - [ಯೋಜನಾ ನಿಧಿ ಕಡಿತ ವಿರೋಧಿಸಿ ಮೀಂಜ ಪಂಚಾಯತ್ ಕಚೇರಿಗೆ ಮಾರ್ಚ್ ಎಡರಂಗದಿಂದ ಪ್ರತಿಭಟನಾ ಮೆರವಣಿಗೆ](https://nammamedia24x7.in/national/kerala/manjeshwara/27179/) - ಸ್ಥಳೀಯಾಡಳಿತ ಸಂಸ್ಥೆಗಳ ಯೋಜನಾ ನಿಧಿ ಕಡಿತ, ಸ್ತ್ರೀ ಸುರಕ್ಷಾ ಪಿಂಚಣಿ ರದ್ದು, ಲೈಫ್ ಭವನ ಯೋಜನೆಯನ್ನು ದುರ್ಬಲಗೊಳಿಸಿರುವುದು ಹಾಗೂ ಉದ್ಯೋಗ ಖಾತರಿ ಯೋಜನೆಯ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಮೀಂಜ ಪಂಚಾಯತ್ ಕಚೇರಿಗೆ ಎಡರಂಗದ ನೇತೃತ್ವದಲ್ಲಿ ಪ್ರತಿಭಟನಾ ಮಾರ್ಚ್ ನಡೆಯಿತು.ಪ್ರತಿಭಟನೆಯನ್ನು ಸಿಪಿಐ ರಾಜ್ಯ ಕೌನ್ಸಿಲ್ ಸದಸ್ಯ ಟಿ. ಕೃಷ್ಣನ್ ಉದ್ಘಾಟಿಸಿದರು. ಕಮಲಾಕ್ಷ ದೇರಂಬಳ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಏರಿಯಾ ಸಮಿತಿ ಸದಸ್ಯ ಹಾಗೂ ಪೈವಳಿಕೆ ಪಂಚಾಯತ್ ಸದಸ್ಯ ಹಾರಿಸ್ ಪೈವಳಿಕೆ, ಸಿಪಿಐ ಮುಖಂಡ ಮುಸ್ತಫಾ ಕಡಂಬಾರ್ ಪ್ರತಿಭಟನೆಯನ್ನು ಉದ್ದೇಶಿಸಿ - [ಮಂಗಳೂರಿನಲ್ಲಿ ರ್‍ಯಾಗಿಂಗ್ ಶಂಕೆ: ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು](https://nammamedia24x7.in/national/karnataka/mangalore/27175/) - ಮಂಗಳೂರು, ಆ. 5: ನಗರದ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಾಥಮಿಕ ತನಿಖೆಯಲ್ಲಿ ಇದು ರ್‍ಯಾಗಿಂಗ್ ಪ್ರಕರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ನಗರದ ಗುಜ್ಜರಕೆರೆಯ ಚಹಾ ಅಂಗಡಿಯ ಸಮೀಪ ಈ ಘಟನೆ ನಡೆದಿದ್ದು, ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ಅದೇ ಕಾಲೇಜಿನ ದ್ವಿತೀಯ ವರ್ಷದ ನಾಲ್ಕರಿಂದ ಆರು ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೇಲ್ನೋಟಕ್ಕೆ ಇದು - [ಭಾರೀ ಮಳೆಗೆ ಮತ್ತೆ ಕೆತ್ತಿಕಲ್ ಗುಡ್ಡ ಕುಸಿತ; ಹೆದ್ದಾರಿ ಸಂಚಾರಕ್ಕೆ ಭೀತಿ](https://nammamedia24x7.in/national/karnataka/27170/) - ಮಂಗಳೂರು :ಭಾರೀ ಮಳೆಗೆ ಮತ್ತೆ ಕೆತ್ತಿಕಲ್ ಗುಡ್ಡ ಕುಸಿಯತೊಡಗಿದೆ. ಕೇರಳದಲ್ಲಿ ಸಂಭವಿಸಿದಂತಹ ಬೃಹತ್ ಭೂಕುಸಿತ ಇಲ್ಲಿಯೂ ಸಂಭವಿಸಬಹುದೆಂಬ ಆತಂಕ ಗುಡ್ಡದ ಕೆಳಗೆ ವಾಸಿಸುತ್ತಿರುವವರಲ್ಲಿ ಉಂಟಾಗಿದೆ. ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ-169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮಂಗಳವಾರ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿಯಲಾರಂಭಿಸಿದೆ. ಇದು ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಿರುವೈಲು ಸರ್ಕಾರಿ ಶಾಲೆಯ ಸಮೀಪವಿರುವ ಕೆತ್ತಿಕಲ್‌ ಗುಡ್ಡದಿಂದ ಮಣ್ಣು ಹಾಗೂ ಬೃಹತ್ ಬಂಡೆಕಲ್ಲುಗಳು ಹೆದ್ದಾರಿಯತ್ತ ಜಾರಲಾರಂಭಿಸಿವೆ. ಕಳೆದ ಹಲವು - [ಜಂತರ್ ಮಂತರ್ ಪ್ರತಿಭಟನೆ ವಿವಾದ: ಎಂ.ಜಿ. ಹೆಗ್ಡೆ ಬಿಜೆಪಿ ವಿರುದ್ಧ ವಾಗ್ದಾಳಿ](https://nammamedia24x7.in/national/karnataka/mangalore/27164/) - ಮಂಗಳೂರು:ಜಂತರ್ ಮಂತರ್ ಪ್ರತಿಭಟನೆಗೆ ವಿದೇಶಿ ಫಂಡ್ ಬಂದಿರುವುದಾಗಿ ಆರೋಪ ಮಾಡಲಾಗುತ್ತಿದೆ.ಫಂಡ್ ಬರುವವರೆಗೂ ಅಮಿತ್ ಶಾ , ಜೇಮ್ಸ್ ಬಾಂಡ್ ಅಜಿತ್ ಧೋವಲ್ ಕಡ್ಲೆ ಕಾಯಿ ತಿನ್ನುತ್ತಿದ್ರ ಎಂದು ಕಾಂಗ್ರೆಸ್ ವಕ್ತಾರ ಎಂ.ಜಿ.ಹೆಗ್ಡೆ ಲೇವಡಿ ಮಾಡಿದ್ದಾರೆ.ಇವರ ಇಂಟೆಲಿಜೆನ್ಸ್ ಏಜನ್ಸಿ ಕತ್ತೆಯನ್ನ ಕಾಯುತ್ತ ಇತ್ತ ಎಂದು ಪ್ರಶ್ನಿಸಿದ ಅವರು ವಿದೇಶಿ ಫಂಡ್ ಆರ್ ಎಸ್.ಎಸ್.ಗೆ ಬರುತ್ತಾ ಇದೆ ಎಂದು ಆರೋಪಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ನೇರವಾಗಿ - [ಗದಗದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕಿಯ ತಲೆಗೆ ಗಂಭೀರ ಗಾಯ](https://nammamedia24x7.in/national/karnataka/27165/) - ಗದಗ:ಬೀದಿ ನಾಯಿಗಳು ದಾಳಿ‌ಮಾಡಿದ ಪರಿಣಾಮ ಮಗುವಿನ ತಲೆಗೆ ಗಂಭೀರ ಗಾಯವಾದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಡಣದ ವಾರ್ಡ ನಂ. 5ರ ಮಕಾನ ಓಣಿಯಲ್ಲಿ ಬೀದಿ ನಾಯಿಗಳು ಮಗುವಿನ ಮೇಲೆ ದಾಳಿ ಮಾಡಿವೆ. ಚಿಪ್ಸ್ ತರಲು ಅಂಗಡಿಗೆ ತೆರಳುತ್ತಿದ್ದ ಬಾಲಕಿ ರಾಹಾ ಗಾಡಿವಾಲೆಯ ಮೇಲೆ ಬೀದಿ ನಾಯಿಗಳು ಏಕಾ ಏಕಿ ಕಚ್ಚಿವೆ.ಇದರಿಂದ ಮಗುವಿನ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದಾರೆ.ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲ - [ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಸಂಘದಿಂದ ಕಾವೂರು ಸರ್ಕಲ್ನಲ್ಲಿ ಪ್ರತಿಭಟನೆ](https://nammamedia24x7.in/national/karnataka/mangalore/27158/) - ಮಂಗಳೂರು :ದಕ್ಷಿಣ ಕನ್ನಡ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಸಂಘದಿಂದ ಕಾವೂರು ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಹೇರುವ ಮೂಲಕ ಟ್ಯಾಕ್ಸಿ ಹಾಗೂ ಕ್ಯಾಬ್ ಚಾಲಕರ ಸ್ವಾಭಿಮಾನದ ಬದುಕನ್ನು ಸಂಕಷ್ಟಕ್ಕೀಡು ಮಾಡಿದೆ. ಸುಮಾರು 57 ವರ್ಷಗಳಿಂದ ನಮ್ಮ ಅಸೋಸಿಯೇಶನ್ ಹಲವಾರು ಬೇಡಿಕೆಗಳ ಬಗ್ಗೆಸಂಬಂಧಪಟ್ಟವರಿಗೆ ಅಹವಾಲು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು. ಪ್ರಸ್ತುತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳ ಮೇಲೆ ಅವೈಜ್ಞಾನಿಕ ಪಾರ್ಕಿಂಗ್ ದರಗಳನ್ನು ಹೇರಲಾಗುತ್ತಿದೆ, ಇದುದುಡಿಮೆಯ ಮೇಲೆ ನಕಾರಾತ್ಮಕ - [ರ್‍ಯಾಗಿಂಗ್ ತಡೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು: ಶಾಸಕ ಡಾ. ವೈ. ಭರತ್ ಶೆಟ್ಟಿ](https://nammamedia24x7.in/national/karnataka/mangalore/27155/) - ಮಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಗಿಂಗ್ ಸಂಪೂರ್ಣ ನಿಷೇಧವಾಗಿದ್ದರೂ, ಇಂತಹ ಘಟನೆಗಳು ಮರುಕಳಿಸುತ್ತಿರುವುದು ಪೊಲೀಸ್ ವ್ಯವಸ್ಥೆಯ ವೈಫಲ್ಯ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿಕೆ ನೀಡಿದ್ದಾರೆ . ರ್‍ಯಾಗಿಂಗ್ ವಿರುದ್ಧ ಕೇಂದ್ರ ಸರ್ಕಾರದ ಕಾನೂನು ಹಾಗೂ ನಿಯಮಗಳು ಈಗಾಗಲೇ ಜಾರಿಯಲ್ಲಿವೆ. ಆದರೂ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿವೆ. ಇದನ್ನು ತಡೆಯುವುದು ಪೊಲೀಸ್ ಇಲಾಖೆ ಹಾಗೂ ಸರ್ಕಾರದ ಜವಾಬ್ದಾರಿ . ಕೆಲವು ಕಡೆಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಕೇವಲ ಹೆಸರು, - [ಮಂಗಳೂರಿನಲ್ಲಿ 'SZUSICON 2026' ಯುರಾಲಜಿ ಸಮ್ಮೇಳನ: 1,500ಕ್ಕೂ ಅಧಿಕ ಪ್ರತಿನಿಧಿಗಳ ನಿರೀಕ್ಷೆ](https://nammamedia24x7.in/national/karnataka/mangalore/27151/) - ಮಂಗಳೂರು:ಅಸೋಸಿಯೇಷನ್‌ ಆಫ್ ಸದರ್ನ್ ಯುರಾಲಜಿಸ್ಟ್‌ (Association of Southern Urologists) ವತಿಯಿಂದ ಆಯೋಜಿಸಲಾಗುತ್ತಿರುವ 37ನೇ ವಾರ್ಷಿಕ ಸಮ್ಮೇಳನ 'SZUSICON 2026' ಆಗಸ್ಟ್ 7ರಿಂದ 9ರವರೆಗೆ ಮಂಗಳೂರಿನ ಮೇರಿ ಹಿಲ್‌ನಲ್ಲಿರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನವನ್ನು ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಮಂಗಳೂರು ಯುರಾಲಜಿ ಫೋರಂ ಜಂಟಿಯಾಗಿ ಆಯೋಜಿಸುತ್ತಿವೆ. ಯುರಾಲಜಿ (ಮೂತ್ರಶಾಸ್ತ್ರ) ಕ್ಷೇತ್ರದಲ್ಲಿ - [ಸಹಕಾರ ರಂಗದ ಅಭಿವೃದ್ಧಿಗೆ ಮೊಳಹಳ್ಳಿ ಶಿವರಾಯರ ಕೊಡುಗೆ ಅಪಾರ: ಡಾ. ಎಂ.ಎನ್. ರಾಜೇಂದ್ರ ಕುಮಾರ್](https://nammamedia24x7.in/national/karnataka/mangalore/27150/) - ಮಂಗಳೂರು:ಸಹಕಾರ ರಂಗದ ಮೂಲಕ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರು ತೋರಿಸಿಕೊಟ್ಟಿದ್ದಾರೆ. ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಕಾರ್ಯಗಳು ಇಂದಿಗೂ ನಮಗೆ ಮಾದರಿಯಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೊಳಹಳ್ಳಿ ಶಿವರಾಯರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ - [ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ : ಶಾಸಕ ಡಾ. ವೈ. ಭರತ್ ಶೆಟ್ಟಿ](https://nammamedia24x7.in/national/karnataka/mangalore/27144/) - ಮಂಗಳೂರು:ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಹಾಗೂ ಪರೀಕ್ಷಾ ಪ್ರಕ್ರಿಯೆಗಳ ವಿರುದ್ಧ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಾರು ಎಂಬ ಗೊಂದಲದಲ್ಲೇ ಮೂರು ವರ್ಷಗಳ ಬಳಿಕ ಮುಗಿದಿದ್ದರೂ, ಕಳೆದ ಮೂರು ತಿಂಗಳಿಂದ ಮಂತ್ರಿಗಳು ಹಾಗೂ ಇಲಾಖೆಗಳ ಬಗ್ಗೆ ಗೊಂದಲ ಮುಂದುವರಿದಿದೆ ಎಂದು ಟೀಕಿಸಿದರು . ರಾಜ್ಯದಲ್ಲಿ ನಡೆಯುತ್ತಿರುವ ಕೆಇಎ, ಕೆಪಿಎಸ್ಸಿ, ಎಸ್‌ಎಸ್‌ಎಲ್‌ಸಿ, ಪೊಲೀಸ್ ಇಲಾಖೆ ಸೇರಿದಂತೆ - [ರಕ್ತದಾನ ಮಾಡಿ, ನಿಗದಿತ ಸಮಯಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ; ಸಾಮಾಜಿಕ ಕಳಕಳಿಗೆ ಮಾದರಿ](https://nammamedia24x7.in/national/kerala/kasragod/27145/) - ಕಾಸರಗೋಡು: ಸಾಮಾಜಿಕ ಕಳಕಳಿಯ ಕಾರ್ಯಗಳಿಂದ ಗುರುತಿಸಿಕೊಂಡಿರುವ ಸಪ್ತ ಭಾಷಾ ಸಂಗಮ ಭೂಮಿ ಖ್ಯಾತಿಯ ಕಾಸರಗೋಡಿನ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ತಮ್ಮ ಸೇವಾ ಮನೋಭಾವದಿಂದ ಮತ್ತೊಮ್ಮೆ ಮಾದರಿಯಾಗಿದ್ದಾರೆ. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಸೇವಾ ಸಂಭ್ರಮ-ಗ್ರಾಮೋತ್ಸವ 2026’ ಅಂಗವಾಗಿ ನಡೆದ ಬೃಹತ್ ವೈದ್ಯಕೀಯ ಶಿಬಿರದಲ್ಲಿ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ರಕ್ತದಾನ ಮಾಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದರು. ರಕ್ತದಾನ ಮಾಡಿದ ಬಳಿಕ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಕಾಸರಗೋಡಿನಿಂದ - [ದೇವನಿರುವನು ನಂಬಿಕೋ](https://nammamedia24x7.in/artical/27140/) - ನಂಬಿ ಬದುಕಿರಿ ಎಂದಿಗೂ ದೇವನಿರುವನೆಂದುಬರಿದೆ ನಂಬದಿರಿ ಮಾಯದ ಮನುಜರನೆಂದುಹರಸಿ ಪೊರೆವನು ದೇವಾದಿ ದೇವ ನಂಬಿರಿಂದುಕೆಡಿಸುವನು ತಿಳಿದು ಜೀವನವ ಮನುಜನಿಂದು ಭಗವಂತನ ಕೃಪೆ ಎಂದೂ ಜೊತೆಗಿದ್ದರೆ ನಿಮಗೆದೊರೆಯುವುದು ಪರಮಾರ್ಥ ಬಾಳಿನ ಕೊನೆಗೆಸಾಟಿ ಮನುಷ್ಯನು ಇರುವನೆನ್ನುವನು ಬಾಳಿಗೆಸೇರಿ ಬದುಕುತ್ತಾ ತುಂಬಿಕೊಳ್ಳುವನು ಜೋಳಿಗೆ ಸ್ವಕಾರ್ಯವೇ ಮೇಲಾಗಿದೆ ಇಂದು ಮನುಜಗೆಪರರ ಆಡಿಕೊಳ್ಳುವುದೇ ಕಾಯಕವು ಮಾತಿಗೆಸಕಲರನು ಕಾಪಿಡುವನು ಪರಮಾತ್ಮ ಅಡಿಗಡಿಗೆದೇವರ ನಾಮದ ಬಲವೊಂದೇ ಸಾಕು ಬದುಕಿಗೆ ✍🏻✍🏻ಡಾ. ವಾಣಿಶ್ರೀ ಕಾಸರಗೋಡುಗಡಿನಾಡ ಕನ್ನಡತಿ - [ಜನಪ್ರಿಯ ವಾಗ್ಮಿ ಡಾ. ಸಿ. ಸೋಮಶೇಖರ್ ಐಎಎಸ್‌ಗೆ 'ರಾಜರ್ಷಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026'](https://nammamedia24x7.in/national/kerala/kasragod/27137/) - ಕಾಸರಗೋಡು, ಜು. 26: ಜನಪ್ರಿಯ ವಾಗ್ಮಿ, ವಿದ್ವಾಂಸ ಹಾಗೂ ದಕ್ಷ ಆಡಳಿತಾಧಿಕಾರಿಯಾದ ಬೆಂಗಳೂರು ಮೂಲದ ಡಾ. ಸಿ. ಸೋಮಶೇಖರ್ ಐಎಎಸ್ ಅವರಿಗೆ 'ರಾಜರ್ಷಿ ಕೃಷ್ಣರಾಜ ಒಡೆಯರ್ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026' ಪ್ರದಾನ ಮಾಡಲಾಯಿತು. ಗಡಿನಾಡು ಕಾಸರಗೋಡಿನ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಅವರ ನೇತೃತ್ವದಲ್ಲಿ ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗಮಂಟಪದಲ್ಲಿ ಆಯೋಜಿಸಲಾದ 'ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ'ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕನ್ನಡ ಭವನದ ಸ್ಥಾಪಕ - [ಕಾರು ಸ್ಕೂಟರ್‌ಗೆ ಡಿಕ್ಕಿ: ವ್ಯಾಪಾರಿ ಯುವತಿಯ ದಾರುಣ ಸಾವು](https://nammamedia24x7.in/national/kerala/kasragod/27134/) - ಕಾಸರಗೋಡು: ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಾಪಾರಿ ಯುವತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.ಮಾಥಿಲ್ ವಡಶ್ಶೇರಿ ಮೂಕಿನ ನಿವಾಸಿ ಟಿ.ವಿ. ಶೀನಾ (37) ಸಾವನ್ನಪ್ಪಿದ ದುರ್ದೈವಿ.ಕಿಣರ್ ಮೂಕು ಎಂಬಲ್ಲಿ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶೀನಾರನ್ನು ಆಸ್ಪತ್ರೆಗೆ ದಾಖಲಿಸಿದರೂ, ಅದಾಗಲೇ ಸಾವು ಸಂಭವಿಸಿತು.ಮೃತದೇಹವನ್ನು ಪರಿಯಾರಂ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.ಚೀಮೇನಿಯಲ್ಲಿರುವ ನ್ಯೂಟ್ರಿಷನ್ ಸಂಸ್ಥೆಯ ಮಾಲೀಕರಾಗಿದ್ದರು ಟಿ.ವಿ. ಶೀನಾ. ಮೃತರು ಕೆ.ಎ. ಬಿಜು (ಕೆಎಸ್‌ಆರ್‌ಟಿಸಿ - [ಧಾರಾಕಾರ ಮಳೆ; ಪೈವಳಿಕೆ ಯಲ್ಲಿ 19 ಎಕರೆ ಭತ್ತದ ಗದ್ದೆ ಜಲಾವೃತ, ಲಕ್ಷಾಂತರ ರೂಪಾಯಿ ಬೆಳೆ ನಷ್ಟ](https://nammamedia24x7.in/national/kerala/manjeshwara/27128/) - ಮಂಜೇಶ್ವರ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮಂಜೇಶ್ವರ ತಾಲೂಕು ಪೈವಳಿಕೆ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಕ ಬೆಳೆ ಹಾನಿ ಸಂಭವಿಸಿದೆ. ಪ್ರದೇಶದ ಪ್ರಮುಖ ರೈತರನ್ನು ಒಳಗೊಂಡಂತೆ ಒಟ್ಟು 19 ಎಕರೆ ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಹಲವು ಎಕರೆಗಳಲ್ಲಿ ಬೆಳೆದಿದ್ದ ಭತ್ತ ಸಂಪೂರ್ಣವಾಗಿ ಜಲಾವೃತವಾಗಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರದೇಶದ ರೈತ ವಿನೋದ್ ಅವರ 15 ಎಕರೆ ಭತ್ತದ ಗದ್ದೆ ಹಾಗೂ ಮೊಹಮ್ಮದ್ ಹಾಜಿ ಮತ್ತು ಕಮಾಲ್ ಹಾಜಿ - [16ರ ಹರೆಯದ ಬಾಲಕಿಗೆ ಲೈಂಗಿಕ ದೌರ್ಜನ್ಯ:ತಲೆಮರೆಸಿಕೊಂಡಿದ್ದ ಯುವತಿ ಬಂಧನ](https://nammamedia24x7.in/national/kerala/kasragod/27125/) - ಕಾಸರಗೋಡು: ಮಲಗಿದ್ದ 16ರ ಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಯುವತಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ.ಬಂಧಿತೆಯನ್ನು ತಳಿಪರಂಬದ ಪುಳಿಪರಂಬ್ ನಿವಾಸಿ ಸ್ನೇಹಾ ಮೇರ್ಲಿ (25) ಎಂದು ಗುರುತಿಸಲಾಗಿದೆ. ಮೇಲ್ಪರಂಬ ಎಸ್‌ಐ ನೇತೃತ್ವದ ಪೊಲೀಸ್ ತಂಡ ಬಂಧನ ಕಾರ್ಯಾಚರಣೆ ನಡೆಸಿತು. ಈಗಾಗಲೇ ಐದು ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸ್ನೇಹಾ, ಸಂಬಂಧಿಕರ ಮನೆಯಲ್ಲಿ ಅಡಗಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಮೇಲ್ಪರಂಬ ಪೊಲೀಸ್ ಠಾಣೆ ವ್ಯಾಪ್ತಿಯ 16ರ ಹರೆಯದ ಬಾಲಕಿಯ ಮೇಲೆ ಲೈಂಗಿಕ ಶೋಷಣೆ ನಡೆಸಿದ ಪ್ರಕರಣಕ್ಕೆ - [ಫೋಲ್ಡಿಂಗ್ ಬಾಗಿಲು ಅಳವಡಿಸದ ಬಸ್‌ಗಳಿಗೆ ದಂಡಉಡುಪಿಯಲ್ಲಿ ಸುಮಾರು 15 ಖಾಸಗಿ ಬಸ್‌ಗಳ ವಿರುದ್ಧ ಕ್ರಮ; ಪೊಲೀಸರಿಂದ ಕೊನೆಯ ಎಚ್ಚರಿಕೆ](https://nammamedia24x7.in/national/karnataka/27119/) - ಉಡುಪಿ: ಜಿಲ್ಲಾಡಳಿತವು ಉಡುಪಿ ನಗರದಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಬಸ್‌ಗಳಿಗೆ ಕಡ್ಡಾಯವಾಗಿ ಫೋಲ್ಡಿಂಗ್ ಮಾದರಿಯ ಬಾಗಿಲುಗಳನ್ನು ಅಳವಡಿಸಲು ನಿಗದಿಪಡಿಸಿದ್ದ ಜೂನ್‌ 1ರ ಅಂತಿಮ ಗಡುವು ಮುಗಿದು ತಿಂಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ನಿಯಮ ಪಾಲಿಸದ ಬಸ್‌ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 15 ಬಸ್‌ಗಳಿಗೆ ದಂಡ ವಿಧಿಸಿದರು. ನಗರ ಬಸ್‌ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಫೋಲ್ಡಿಂಗ್ ಬಾಗಿಲು ಅಳವಡಿಸದೇ ಸಂಚರಿಸುತ್ತಿದ್ದ ಬಸ್‌ಗಳ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ದಂಡಾತ್ಮಕ ಕ್ರಮ ಕೈಗೊಂಡರು. ಜೊತೆಗೆ, ನಿಯಮ - [ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆ ಯಶಸ್ವಿ](https://nammamedia24x7.in/national/karnataka/27116/) - ಬೆಂಗಳೂರು: ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ವತಿಯಿಂದ ಡಿಸೆಂಬರ್ 20, 2026ರಂದು ಬ್ರಹ್ಮಾವರದಲ್ಲಿ ನಡೆಯಲಿರುವ ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶದ ಪೂರ್ವಭಾವಿ ಸಭೆಯು ಆಗಸ್ಟ್ 2, 2026ರಂದು ಬೆಂಗಳೂರಿನ ವಿಜಯನಗರದ ಕದಂಬ ಸಾಮ್ರಾಟ್ ಹೋಟೆಲ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಿಶ್ವ ರಾಮಕ್ಷತ್ರಿಯ ಮಹಾಸಂಘದ ಅಧ್ಯಕ್ಷ ಎಚ್. ಆರ್. ಶಶಿಧರ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಪೋಲೋ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಕೆ. ಬಿ. ಪ್ರಸಾದ್, ಮಲ್ಲಿಕ್ ಇಂಡಸ್ಟ್ರೀಸ್‌ನ ಇಂಜಿನಿಯರ್ ಎಂ. ಜಿ. ಲಕ್ಷ್ಮೀನಾರಾಯಣ, ಹಿರಿಯ - [ಪ್ರಚೋದನಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ](https://nammamedia24x7.in/national/karnataka/27115/) - ಬೆಳ್ತಂಗಡಿ, ಆ.5: 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಿಎಫ್‌ಐ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಿಯಾಝ್ ಫರಂಗಿಪೇಟೆಗೆ ನ್ಯಾಯಾಲಯ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. 2015ರ ಜುಲೈ 23ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ - [ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ](https://nammamedia24x7.in/national/karnataka/27112/) - ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು .ಪ್ರಶಸ್ತಿ ಪ್ರದಾನ ಸಮಾರಂಭವು ಆಗಸ್ಟ್ 9ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ - [ಬಿಜೆಪಿ, ಆರ್‌ಎಸ್‌ಎಸ್‌ನಿಂದ ಭಯದ ವಾತಾವರಣ ಸೃಷ್ಟಿ: ಎಂ.ಜಿ. ಹೆಗಡೆ](https://nammamedia24x7.in/national/karnataka/mangalore/27109/) - ಮಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದಾಗಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ನೇರವಾಗಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಅವಾಚ್ಯ ಶಬ್ದಗಳನ್ನು ಬಳಸಿ ಬೆದರಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಎಂ.ಜಿ. ಹೆಗಡೆ ಆರೋಪಿಸಿದರು. ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು, ವಿದ್ಯಾರ್ಥಿಗಳು ಹಾಗೂ ಸಾಮಾಜಿಕ ಹೋರಾಟಗಾರರನ್ನು ದೇಶದ್ರೋಹಿಗಳು, ಪಾಕಿಸ್ತಾನಿಗಳು, ಬಾಂಗ್ಲಾದೇಶೀಯರು, ಭಯೋತ್ಪಾದಕರು ಎಂದು ಕರೆಯುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಡಲಾಗುತ್ತಿದೆ. ಅಲ್ಲದೆ, ವೈಯಕ್ತಿಕವಾಗಿ ನಿಂದಿಸಿ ಬೆದರಿಕೆ ಹಾಕುವಂತಹ - [ಆಗಸ್ಟ್ 8-9ರಂದು ಕೃತಕ ಕೈಕಾಲು ಜೋಡಣೆ ಶಿಬಿರ-ಅಂಗವೈಕಲ್ಯಕ್ಕೆ ಸಲಕರಣೆಗಳ ವಿತರಣೆ](https://nammamedia24x7.in/national/karnataka/mangalore/27105/) - ಮಂಗಳೂರು: ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟ- ಜಿದ್ದಾ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್, ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶಿನಿ ನಿಲಯ ಸಹಯೋಗದಲ್ಲಿ ಉಚಿತ ಕೃತಕ ಕೈಕಾಲು ಜೋಡಣಾ ಶಿಬಿರ ಹಾಗೂ ವಿಕಲಾಂಗ ಸಲಕರಣೆಗಳ ವಿತರಣಾ ಸಮಾರಂಭವು ಆಗಸ್ಟ್ 8,9ರಂದು ನಗರದ ಜೆಪ್ಪು ವೆಲೆನ್ಸಿಯಾದಲ್ಲಿರುವ ರೋಶನಿ ನಿಲಯದಲ್ಲಿ ನಡೆಯಲಿದೆ. ಆಗಸ್ಟ್ 8ರಂದು ಬೆಳಗ್ಗೆ 9.30ಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ ಶಿಬಿರ ಉದ್ಘಾಟಿಸಲಿದ್ದು, ಒಕ್ಕೂಟದ ಅಧ್ಯಕ್ಷ ಹಬೀಬ್ ಆರ್. ಅಹ್ಮದ್ - [ಕಾಸರಗೋಡಿನಲ್ಲಿ ಜಲಪ್ರಳಯದ ಭೀತಿ: ಉಪ್ಪಳ ಹೊಳೆ ಉಕ್ಕಿ ಹರಿಯುತ್ತಿದೆ](https://nammamedia24x7.in/national/kerala/kasragod/27100/) - ​ಕಾಸರಗೋಡು :ಕರ್ನಾಟಕದ ಗಡಿಭಾಗದಲ್ಲಿ ಸಂಭವಿಸಿದ ಮೇಘಸ್ಫೋಟದ ಪರಿಣಾಮವಾಗಿ ಕಾಸರಗೋಡು ಜಿಲ್ಲೆಯಲ್ಲಿ ಮಳೆಯು ತೀವ್ರಗೊಂಡಿದ್ದು, ಪ್ರಕೃತಿ ರೌದ್ರಾವತಾರ ತಾಳಿದೆ. ಜಿಲ್ಲೆಯ ಜೀವನಾಡಿಯಾದ ಉಪ್ಪಳ ಹೊಳೆಯ ನೀರಿನ ಹರಿವು ಅಪಾಯದ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ​ ಉಪ್ಪಳ ಹೊಳೆಯಷ್ಟೇ ಅಲ್ಲದೆ, ಮಧೂರು, ಪುತ್ತಿಗೆ ಮತ್ತು ಮಂಜೇಶ್ವರ ಹೊಳೆಗಳಲ್ಲೂ ನೀರಿನ ಹರಿವು ಅಪಾಯಕಾರಿ ಮಟ್ಟಕ್ಕೆ ಏರಿಕೆಯಾಗಿದೆ. ​ ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಅಪರಾಹ್ನದಿಂದಲೇ ರೆಡ್ ಅಲರ್ಟ್ ಘೋಷಿಸಲಾಗಿದೆ. ​ ಹವಾಮಾನ ಇಲಾಖೆಯ - [ಭಜನಾ ಮಂದಿರದ ಹುಂಡಿ ಕಳವು: ಬದಿಯಡ್ಕ ಪೊಲೀಸರ ಬಲೆಗೆ ಬಿದ್ದ ಖದೀಮ ಕಳ್ಳ](https://nammamedia24x7.in/national/kerala/kasragod/27097/) - ​ ಕಾಸರಗೋಡು: ದೈವಸ್ಥಾನಗಳ ಪವಿತ್ರತೆಯನ್ನು ಹರಾಜುಹಾಕಲು ಯತ್ನಿಸಿದ ಕಳ್ಳ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಭಾಗದಲ್ಲಿ ಇರಿಸಲಾಗಿದ್ದ ಎರಡು ಕಾಣಿಕೆ ಹುಂಡಿಗಳನ್ನು ಎಗರಿಸಿದ್ದ ಕುಖ್ಯಾತ ಕಳ್ಳನನ್ನು ಬದಿಯಡ್ಕ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಆದೂರು ಪಯಂಗಡಿ ನಿವಾಸಿ ಸಾಬಿತ್ ಎ.ಪಿ. (33) ಬಂಧಿತ ಆರೋಪಿ. ಕಳೆದ ಜುಲೈ 29ರ ರಾತ್ರಿ ಈ ಕೃತ್ಯ ನಡೆದಿತ್ತು. ಗುಳಿಗ ದೈವದ ಹುಂಡಿಯಲ್ಲಿದ್ದ 2 ಸಾವಿರ ಹಾಗೂ ಮತ್ತೊಂದು ಹುಂಡಿಯಲ್ಲಿದ್ದ 2 ಸಾವಿರ ರೂ. - [ಸಮುದ್ರದ ರೌದ್ರಾವತಾರ: ಉಪ್ಪಳದಲ್ಲಿ ಮುಳುಗುತ್ತಿವೆ ರಸ್ತೆಗಳು, ಮನೆಗಳು](https://nammamedia24x7.in/national/kerala/manjeshwara/27094/) - ಮಂಜೇಶ್ವರ : ಉಪ್ಪಳದಲ್ಲಿ ಕಡಲ ಆರ್ಭಟ ಮುಂದುವರಿದಿದ್ದು, ಶಿವಾಜಿನಗರದಲ್ಲಿ ಮನೆಗಳು ಸಮುದ್ರಪಾಲಾದ ಬೆನ್ನಲ್ಲೇ, ಮಂಗಲ್ಪಾಡಿ ಪಂಚಾಯತ್‌ನ ಮುಟ್ಟಂ ಬೇರಿಕೆಯಲ್ಲಿ ಪ್ರಮುಖ ರಸ್ತೆಯೊಂದು ಜಲಾವೃತಗೊಂಡು ಕುಸಿಯುತ್ತಿದೆ. ಇದರಿಂದ ನೆಬಿನ್, ಇಬ್ರಾಹಿಂ, ಅನಿಲ್ ಹಾಗೂ ಆನಂದ್ ಅವರ ಮನೆಗಳಿಗೆ ಗಂಭೀರ ಅಪಾಯ ಎದುರಾಗಿದೆ.​ಕಳೆದ ಕೆಲವು ದಿನಗಳಿಂದ ಇಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಶಾರದಾನಗರದಲ್ಲಿ ಶಶಿಕಲಾ ಎಂಬವರ ಮನೆ ಈಗಾಗಲೇ ಸಮುದ್ರದ ಪಾಲಾಗಿದೆ. ಅಪಾಯದಂಚಿನಲ್ಲಿರುವ ಲಲಿತಾ, ನಿವೇದಿತಾ ಮತ್ತು ಗಿರಿಜಾ ಅವರ ಕುಟುಂಬಗಳನ್ನು ಸುರಕ್ಷಿತವಾಗಿ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ಕಂಗಾಲಾಗಿರುವ ಸ್ಥಳೀಯರು, ಸಂತ್ರಸ್ತ - [ಆಳ್ವಾಸ್ ಪ್ರಗತಿ ಉದ್ಯೋಗ ಮೇಳ: 24 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ](https://nammamedia24x7.in/national/karnataka/27088/) - ಇದೇ ಆಗಸ್ಟ್ 7 ಮತ್ತು 8 ರಂದು ಮೂಡುಬಿದಿರೆಯ ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ 16ನೇ ಆವೃತ್ತಿಯ 'ಆಳ್ವಾಸ್‌ ಪ್ರಗತಿ' ಬೃಹತ್ ಉದ್ಯೋಗ ಮೇಳದ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಗಾರವು ನಗರದ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆನರಾ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳು ಜಂಟಿಯಾಗಿ ಆಯೋಜನೆ ಮಾಡಿರುವ ಈ - [ಗೋಲ್ಡನ್ ಮೂವೀಸ್‌ನ 'ಪಿಕ್ಚರ್' ಆಗಸ್ಟ್ 7ಕ್ಕೆ ಬಿಡುಗಡೆ.ತುಳು-ಕನ್ನಡ ದ್ವಿಭಾಷಾ ಚಿತ್ರದ ಮೇಲೆ ಭಾರೀ ನಿರೀಕ್ಷೆ](https://nammamedia24x7.in/national/karnataka/mangalore/27072/) - ಮಂಗಳೂರು:ಸಂದೀಪ್ ಬೆದ್ರ ನಿರ್ದೇಶನದಲ್ಲಿ ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಬಹುನಿರೀಕ್ಷಿತ ತುಳು-ಕನ್ನಡ ದ್ವಿಭಾಷಾ ಚಿತ್ರ 'ಪಿಕ್ಚರ್' ಆಗಸ್ಟ್ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಪಕಿ ಶಿಲ್ಪಾ ಗಣೇಶ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಸಣ್ಣ ಮಟ್ಟದ ಕಾಮಿಡಿ ಹಾಗೂ ಕೌಟುಂಬಿಕ ಕಥಾಹಂದರದ ಚಿತ್ರವಾಗಿ ಯೋಜನೆ ರೂಪಿಸಲಾಗಿದ್ದರೂ, ಚಿತ್ರ ನಿರ್ಮಾಣದ ಹಂತದಲ್ಲಿ ತಂಡದ ಶ್ರಮ ಮತ್ತು ಕಲಾವಿದರ ಸಹಕಾರದಿಂದ ಅದನ್ನು ದೊಡ್ಡ ಮಟ್ಟದಲ್ಲಿ ರೂಪಿಸಲಾಗಿದೆ ಎಂದು ಹೇಳಿದರು. - [ಸಾಂಪ್ರದಾಯಿಕ ವೈಭವದ ಸಂಕೇತ – ಭಟ್ಕಳದ ಮಾರಿ ಜಾತ್ರೆ](https://nammamedia24x7.in/artical/27073/) - ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿಯೇ ಅತಿ ದೊಡ್ಡ ಹಾಗೂ ಅತ್ಯಂತ ವೈಶಿಷ್ಟ್ಯಪೂರ್ಣ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರಸಿದ್ಧ ಮಾರಿ ಜಾತ್ರೆ ಭಕ್ತಿಭಾವ, ಸಂಪ್ರದಾಯ ಮತ್ತು ಸಾಂಸ್ಕೃತಿಕ ವೈಭವದ ನಡುವೆ ವಿಧಿವತ್ತಾಗಿ ಆರಂಭಗೊಳ್ಳುತ್ತದೆ. ಜನರ ಕಷ್ಟ-ಕಾರ್ಪಣ್ಯಗಳನ್ನು ನಿವಾರಿಸುವ ಶಕ್ತಿದೇವಿಯಾಗಿ ಆರಾಧಿಸಲ್ಪಡುವ ಮಾರಿಯಮ್ಮನ ಮೇಲಿನ ಜನರ ಅಪಾರ ನಂಬಿಕೆ, ಈ ಜಾತ್ರೆಯ ಪ್ರತಿಯೊಂದು ಆಚರಣೆಯಲ್ಲೂ ಸ್ಪಷ್ಟವಾಗಿ ಗೋಚರಿಸುತ್ತದೆ. ಬೆಳಗಿನ ಜಾವ ಐದು ಗಂಟೆಗೆ ಮಣ್ಕುಳಿಯ ಮಾರುತಿ ಆಚಾರಿಯವರ ಮನೆಯಿಂದ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ಕರೆತಂದು, - [ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕೆಎಸ್‌ಆರ್‌ಟಿಸಿ ತಾತ್ಕಾಲಿಕ ಕಂಡಕ್ಟರ್ ಆತ್ಮಹತ್ಯೆ](https://nammamedia24x7.in/national/kerala/kasragod/27068/) - ​ಕಾಸರಗೋಡು: ಉದ್ಯೋಗ ಕಳೆದುಕೊಳ್ಳುವ ತೀವ್ರ ಆತಂಕ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದ ಕೆಎಸ್‌ಆರ್‌ಟಿಸಿ ತಾತ್ಕಾಲಿಕ ಕಂಡಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಳಿಯಾರ್‌ನಲ್ಲಿ ವರದಿಯಾಗಿದೆ.ಮುಳಿಯಾರ್ ಮಜಕ್ಕಾರ್ ನಿವಾಸಿ ಯೋಗೀಶ್ ಎಂ. (41) ಮೃತ ದುರ್ದೈವಿ. ಕಳೆದ 18 ಸುದೀರ್ಘ ವರ್ಷಗಳಿಂದ ಕೆಎಸ್‌ಆರ್‌ಟಿಸಿಯಲ್ಲಿ ತಾತ್ಕಾಲಿಕ ಕಂಡಕ್ಟರ್ ಆಗಿ ಅವರು ಸೇವೆ ಸಲ್ಲಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ತಮ್ಮ ಹುದ್ದೆ ಕೈತಪ್ಪಬಹುದು ಎಂಬ ಭೀತಿಯಿಂದ ತೀವ್ರ ಮನನೊಂದಿದ್ದರು ಎನ್ನಲಾಗಿದೆ. ​ಸುದೀರ್ಘ ಸೇವೆ ಸಲ್ಲಿಸಿದರೂ ಭದ್ರತೆಯಿಲ್ಲದ ಅಸ್ಥಿರ - [ಆಟಿಸಂ ಹಾಗೂ ಕಲಿಕಾ ಸಮಸ್ಯೆ ಹೊಂದಿರುವ ಮಕ್ಕಳಿಗೆ ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ; ಆ.8ರಂದು ಉದ್ಘಾಟನೆ](https://nammamedia24x7.in/national/karnataka/mangalore/27065/) - ಮಂಗಳೂರು, ಆ.4: ಆಟಿಸಂನಿಂದ ಬಳಲುತ್ತಿರುವ ಮಕ್ಕಳ ಹಾಗೂ ನಿರ್ದಿಷ್ಟ ಕಲಿಕಾ ಸಮಸ್ಯೆ (Specific Learning Disability) ಹೊಂದಿರುವ ಮಕ್ಕಳ ಸಮಗ್ರ ಶಿಕ್ಷಣ ಮತ್ತು ಪುನರ್ವಸತಿಗೆ ನೆರವಾಗುವ ಉದ್ದೇಶದಿಂದ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ 'ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆ'ಯನ್ನು ಆಗಸ್ಟ್ 8ರಂದು ಉದ್ಘಾಟಿಸಲಾಗುತ್ತಿದೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅರ್ಜುನ್ ಶೆಟ್ಟಿ ಫೌಂಡೇಶನ್‌ನ ಸ್ಥಾಪಕ ಸಿಎ ಸುಧೀರ್ ಶೆಟ್ಟಿ, ತಮ್ಮ ಪುತ್ರ ಅರ್ಜುನ್ ಶೆಟ್ಟಿಯ ಸ್ಮರಣಾರ್ಥ ಈ ಶಾಲೆಯನ್ನು ಆರಂಭಿಸುತ್ತಿದ್ದು, - ["ಚಿನ್ಮಯ ವಿದ್ಯಾಲಯದಲ್ಲಿ ಆರಾಧನಾ ದಿನ ಆಚರಣೆ"](https://nammamedia24x7.in/national/kerala/kasragod/27060/) - ಬದಿಯಡ್ಕ: ಚಿನ್ಮಯ ವಿದ್ಯಾಲಯದಲ್ಲಿ ಆರಾಧನಾ ದಿನವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿ ಭಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪೂಜಾ ಕಾರ್ಯಕ್ರಮದ ಬಳಿಕ ಪ್ರಸಾದ ವಿತರಣೆ ನಡೆಯಿತು. ಭಜನೆ ಮತ್ತು ಪೂಜೆಯ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಾಣಗೊಂಡಿತು. ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮವು ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾನಸ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. - [ದೈವಾರಾಧನೆ](https://nammamedia24x7.in/artical/27056/) - ದೈವರಾಧನೆಯಲ್ಲಿ "ತೆoಬರೆ" ಬಹಳ ಮುಖ್ಯವಾದದ್ದು, ಎಣ್ಣೆ ಬೂಲ್ಯ ಹಿಡಿಯುವಾಗದಿಂದ ಹಿಡಿದು ದೈವ ಬಿರಿಯುವವರೆಗೆ ಇದು ದೈವ ನರ್ತಕರ ಕೈಯಲ್ಲಿ ಶಬ್ದ ಮಾಡುತ್ತಿರ ಬೇಕಾಗುತ್ತದೆ. ದೈವ ಅರ್ಧಲ ಹಾಕುವಾಗ ದೈವ ನರ್ತಕನ ಹೆಂಡತಿ ಅಥವಾ ಅಮ್ಮ ಇದನ್ನು ಬಡಿಯುತ್ತಾ ಪಾಡ್ದನ ಹೇಳುತ್ತಿರುತ್ತಾರೆ. ಒಂದೊಂದು ದೈವದ ಪಾಡ್ದನಕ್ಕೆ ಹಲವು ರೀತಿಯ ಶಬ್ದಗಳಿರುತ್ತದೆ, ಸೇರಿದ ಜನಗಳು ಮೌನವಾಗಿದ್ದರೆ, ಇದರ ಶಬ್ದ ಹಾಗೂ ಪಾಡ್ದನವನ್ನು ಕೇಳಲು ಒಳ್ಳೇದಾಗುತ್ತದೆಮೊದಲಿನ ಕಾಲದಲ್ಲಿ ದೈವ ಕೋಲವನ್ನು ನೆರೆಕರೆಯ ಮನೆ ಮನೆಗೆ ಹೋಗಿ ಹೇಳುತ್ತಿರಲಿಲ್ಲ, ತೆoಬರೆಯ ಶಬ್ದ ಕೇಳಿ - [ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಜನ್ಮದಿನಾಚರಣೆ](https://nammamedia24x7.in/national/karnataka/mangalore/27053/) - ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಜನ್ಮದಿನಾಚರಣೆ ಇಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಕೊಡಿಯಾಲ್‌ಬೈಲ್‌ನ ಎಸ್‌ಸಿಡಿಸಿಸಿ ಬ್ಯಾಂಕ್ನಲ್ಲಿ ನಡೆಯಲಿದೆ . ಕಾರ್ಯಕ್ರಮದ ಅಧ್ಯಕ್ಷತೆಯನ್ನು 'ಸಹಕಾರ ರತ್ನ' ಡಾ. ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ದಿ / ಮೊಳಹಳ್ಳಿ ಶಿವರಾವ್ ಅವರ - [ಅಮೆರಿಕಾದ ಭಾರತೀಯರ ಸಾಂಸ್ಕೃತಿಕ ಪ್ರಜ್ಞೆ ಅನುಕರಣೀಯ;' ಬನ' ಮಹಾಧಿವೇಶನದಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ.](https://nammamedia24x7.in/inter-national/27049/) - ವಾಷಿಂಗ್ಟನ್‌:ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು ತಮ್ಮ ಮೂಲ ಸಂಸ್ಕೃತಿಯನ್ನು ಬಿಡದೆ ನವ ಪೀಳಿಗೆಗೂ ಅದರ ಅರಿವು ಮೂಡಿಸುತ್ತಿರುವುದು ಅನುಕರಣೀಯ ಕೆಲಸ ಎಂದು ಉದ್ಯಮಿ ಹಾಗು ಮಹಾ ದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಕುಳೂರು ಹೇಳಿದ್ದಾರೆ. ಅಮೆರಿಕಾದ ಸೀಟೆಲ್ ನಲ್ಲಿ ಉತ್ತರ ಅಮೆರಿಕಾ ಬಂಟರ ಸಂಘ 'ಬನ' ಆಯೋಜಿಸಿದ್ದ ೨೫ ನೇ ಹೆಗ್ಗುರುತು ಮಹಾ ಅಧಿವೇಶನ 'ದಿಬ್ಬಣ' ದಲ್ಲಿ ಪಾಲ್ಗೊಂಡು ಮಾತನಾಡಿದ - [ಪುತ್ತೂರು ತಾಲೂಕಿನ ವಿವಿಧೆಡೆ ಮಳೆಹಾನಿಗೊಳಗಾದ ರಸ್ತೆ, ಚರಂಡಿಗಳ ಸ್ಥಳ ಪರಿಶೀಲಿಸಿದ ಸಿಇಓ](https://nammamedia24x7.in/national/karnataka/mangalore/27046/) - ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಮಳೆ ಹಾನಿಯಿಂದ ಕೆಟ್ಟುಹೋದ ರಸ್ತೆ ಮತ್ತು ಚರಂಡಿಗಳ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಗಳಿಗೆ ಆ.3 ದ.ಕ.ಜಿ.ಪಂ.ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಅವರು ಭೇಟಿ ನೀಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಗ್ರಾ.ಪಂ.ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಮಳೆಹಾನಿಗೊಳಗಾದ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ತುರ್ತಾಗಿ ನಿರ್ವಹಿಸುವಂತೆ ಸೂಕ್ತ ನಿರ್ದೇಶನ ನೀಡಿದರು. ಅರಿಯಡ್ಕ ಗ್ರಾ‌.ಪಂ‌. ವ್ಯಾಪ್ತಿಗೆ ಒಳಪಟ್ಟ ಕಾವು- ಈಶ್ವರಮಂಗಲ ರಸ್ತೆ, ಮುಂಡೂರು ಗ್ರಾಮದ ಭಕ್ತಕೋಡಿ-ತಿಂಗಳಾಡಿ- ಸರ್ವೆ ರಸ್ತೆ, - [ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಿಸುತ್ತಿದ್ದ ವಾಹನ ವಶ](https://nammamedia24x7.in/national/karnataka/27040/) - ಉಪ್ಪಿನಂಗಡಿ: ಸಕಲೇಶಪುರದಿಂದ ಮಂಗಳೂರಿಗೆ ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 3, 2026ರಂದು ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ಉತ್ಪನ್ನವನ್ನು ನಿಯಮಬಾಹಿರವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದರು. ಪರಿಶೀಲನೆ ವೇಳೆ ಅಗತ್ಯ ದಾಖಲೆಗಳಿಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡಿರುವುದು ಪತ್ತೆಯಾಗಿ, ವಾಹನ ಹಾಗೂ ಮರದ ದಿಮ್ಮಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. - [ಮನುಜರೆಲ್ಲಾ ಒಂದೇ](https://nammamedia24x7.in/artical/27035/) - ದೇವನೊಬ್ಬ ನಾಮ ಹಲವು ಎಂಬುದ ತಿಳಿದು ಬದುಕಿರಿಜಾತಿ ಮತ ಹಲವಿಹುದು ಕುಲವೊಂದೇ ಎಂದು ನಂಬಿರಿದೇಹಾಕೃತಿ ವ್ಯತ್ಯಾಸ ಹರಿವ ರಕ್ತ ಒಂದೇ ಅಗಿದೆ ತಿಳಿಯಿರಿಬದುಕು ಬಹುವಿದ ಜೀವದುಸಿರು ಸಮಾನವೆಂದು ಬಾಳಿರಿ ಭೇದ ಭಾವವ ತೋರುತಾ ಮನದಲಿ ಕಲ್ಮಶವ ತುಂಬದಿರಿದ್ವೇಷ ಅಸೂಯೆಯಿಂದ ಬೆರೆತ ಬದುಕು ನಾಶ ಮಾಡದಿರಿಮೇಲು ಕೀಳೆoದು ವ್ಯರ್ಥ ಕಿತ್ತಾಡಿ ಕುಲ ಜಗಳ ಗೈಯ್ಯದಿರಿಪಡೆದು ಬಂದ ಜೀವನದ ಪುಟಗಳನು ಸಾರ್ಥಕ ಗೊಳಿಸಿರಿ ಬರುವಾಗ ಕತ್ತಲೆ ಹೋಗುವಾಗ ಬೆತ್ತಲೆ ನಿಜ ಮರೆಯದಿರಿಹುಟ್ಟುವುದು ಆಕಸ್ಮಿಕ ಸಾವು ಶಾಶ್ವತ ಎಂಬುದನು ತಿಳಿದಿರಿಹುಟ್ಟು ಸಾವಿನ - [ವಿಶ್ವ ತುಳುವೆರ್ (ರಿ) ಕೇರಳ ಘಟಕ ಉದ್ಘಾಟನಾ ಸಮಾರಂಭ](https://nammamedia24x7.in/uncategorized/27032/) - ವಿಶ್ವ ತುಳುವೆರ್ (ರಿ) ಕೇರಳ ಘಟಕ ಇದರ ಉದ್ಘಾಟನಾ ಸಮಾರಂಭ, ಪದಾಧಿಕಾರಿಗಳ ಪದಗ್ರಹಣ ಮತ್ತು ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇದರ 236ನೇ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಆಗಸ್ಟ್ 2ರಂದು ಡಾ. ವಾಣಿಶ್ರೀ ಕಾಸರಗೋಡು ಇವರ ಸ್ವಗೃಹ ಶ್ರೀಗಿರಿ ಸದನ "ಪ್ರಕೃತಿ ಆಯುರ್ವೇದ ಆಸ್ಪತ್ರೆ "ಯ ಶಿವದುರ್ಗಾ ಕಲಾ ವೇದಿಕೆಯಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ತುಳುವೆರ್ (ರಿ) ಮಂಗಳೂರು ಇದರ - [ಪೇಸ್‌ನಲ್ಲಿ ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಕುರಿತು ಎಫ್‌ಡಿಪಿ ಉದ್ಘಾಟನೆ](https://nammamedia24x7.in/national/karnataka/mangalore/27029/) - ಮಂಗಳೂರು: ಪಿ.ಎ. ಕಾಲೇಜ್ ಆಫ್ ಎಂಜಿನಿಯರಿಂಗ್ (ಪೇಸ್), ಮಂಗಳೂರಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ‘ಬ್ಯಾಟರಿ ಥರ್ಮಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್ಸ್: ಪ್ರೆಸೆಂಟ್ & ಫ್ಯೂಚರ್’ ವಿಷಯದ ಕುರಿತು ಆಯೋಜಿಸಿರುವ ಒಂದು ವಾರದ AICTE ATAL Academy ಪ್ರಾಯೋಜಿತ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (ಎಫ್‌ಡಿಪಿ) ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮವು ಆಗಸ್ಟ್ 3ರಿಂದ 8ರವರೆಗೆ ನಡೆಯಲಿದೆ. ಬೆಂಗಳೂರು ಬಿ.ಎಂ.ಎಸ್. ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಡಾ. ವೆಂಕಟೇಶ್ ಟಿ. ಲಮಾಣಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು - [ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಿಂದ ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ](https://nammamedia24x7.in/national/karnataka/27023/) - ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ ಶಿಸ್ತು, ಭಕ್ತಿ, ಶ್ರದ್ಧೆಗೆ ಸಮಯ ನೀಡಿದಲ್ಲಿ ಯಶಸ್ಸು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬೆಳ್ತಂಗಡಿ ಹಿರಿಯ ವಕೀಲರಾದ ಕೆ.ಪ್ರತಾಪಸಿಂಹ ನಾಯಕ್ ನುಡಿದರು. ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ, ಗುರುವಾಯನಕೆರೆ ಬಂಟರ ಭವನದಲ್ಲಿ - [ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್](https://nammamedia24x7.in/national/karnataka/27016/) - ಮಹಾನಗರ: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್‌ ಹೇಳಿದರು. ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. - [ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿಷಪೂರಿತ ಕೇಕ್: ಫಂಗಸ್ಯುಕ್ತ ತಿಂಡಿ ತಿಂದು ಆರು ಮಕ್ಕಳು ಅಸ್ವಸ್ಥ, ಬೇಕರಿ ಸೀಲ್](https://nammamedia24x7.in/national/kerala/kasragod/27012/) - ಕಾಸರಗೋಡು : ​ಮದುವೆ ವಾರ್ಷಿಕೋತ್ಸವದ ಆಚರಣೆಗೆಂದು ಅತ್ಯಾಸೆಯಿಂದ ತಂದ ಕೇಕ್‌ನಲ್ಲಿ ಬಲಿತ ಫಂಗಸ್‌ಗಳು ಪತ್ತೆಯಾಗಿದ್ದು, ಅದನ್ನು ಸೇವಿಸಿದ ಕಂದಮ್ಮಗಳು ನಗುವಿನ ಬದಲಿಗೆ ಆಸ್ಪತ್ರೆ ಸೇರಿ ಸಾವು-ಬದುಕಿನ ನಡುವೆ ನರಳುವಂತಾಗಿಸಿರುವ ಅಮಾನವೀಯ ಘಟನೆ ಕಾಸರಗೋಡಿನ ಹೊಸದುರ್ಗ ತಾಲೂಕಿನ ಪರಪ್ಪದಲ್ಲಿ ನಡೆದಿದೆ. ​ಕಿನಾನೂರ್ ಕರಿಂದಳಂ ಪಂಚಾಯತ್ ವ್ಯಾಪ್ತಿಯ ಕನಕಪಳ್ಳಿ ನಿವಾಸಿ ಸಲೀಂ ಎಂಬವರ ವಿವಾಹ ವಾರ್ಷಿಕೋತ್ಸವಕ್ಕೆ ಇಲ್ಲಿನ ಕುಖ್ಯಾತ “ಸಿಟಿ ಬೇಕರಿ”ಯಿಂದ ಖರೀದಿಸಿದ ಕೇಕ್ ಜನರ ಜೀವದೊಂದಿಗೆ ಚೆಲ್ಲಾಟವಾಡಿದೆ. ಸಂಭ್ರಮದಿಂದ ಕೇಕ್ ಸವಿದ ತಕ್ಷಣವೇ ಹಿರಿಯರಿಗೆ ವಿಚಿತ್ರ ರುಚಿ ಅನುಭವವಾದರೆ, - [ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ತಾಳ್ಮೆಯಿಂದ ಇರಿ: ಸಿಎಂ ಡಿ ಕೆ ಶಿವಕುಮಾರ್](https://nammamedia24x7.in/national/karnataka/27004/) - ಬೆಂಗಳೂರು: "ನಾವು ಎಲ್ಲರಿಗೂ ಒಂದಲ್ಲಾ ಒಂದು ಅವಕಾಶ ಕಲ್ಪಿಸುತ್ತೇವೆ, ಶಾಸಕರು ತಾಳ್ಮೆಯಿಂದ ಇರಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ನಾನು ರಾಜ್ಯಪಾಲರಿಗೆ ನೂತನ ಸಚಿವರ ಪಟ್ಟಿ ರವಾನಿಸಿದ್ದೇನೆ. ನಮ್ಮಲ್ಲಿ ಸಾಕಷ್ಟು ಜನ ಆಕಾಂಕ್ಷಿಗಳು ಇದ್ದಾರೆ. ಬಹಳ ಶಾಸಕರು ಅರ್ಹರಿದ್ದಾರೆ. ಕೆಲವು ಸಂದರ್ಭದಲ್ಲಿ ಪಕ್ಷ ತೀರ್ಮಾನ ಮಾಡುತ್ತದೆ. 2004ರಲ್ಲಿ ನನ್ನನ್ನೂ ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ. ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಆರಂಭದಲ್ಲಿ ನನ್ನನ್ನು - [ಮಂಜೇಶ್ವರ: ಉದ್ಯಾವರ ಜೆ ಎಂ ರಸ್ತೆಯಲ್ಲಿ ಭಾರಿ ಕಳ್ಳತನ: 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ](https://nammamedia24x7.in/national/kerala/manjeshwara/27001/) - ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರ ಜೆ ಎಂ ರಸ್ತೆಯಲ್ಲಿರುವ ಮನೆಯಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿದೆ. ಜೆ.ಎಂ ರಸ್ತೆಯಲ್ಲಿರುವ 'ನೈಮಾ ಕಾಟೇಜ್' ಎಂಬ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಮನೆ ಮಾಲಕಿ ಫಾತಿಮತ್ ಸೌರಾ ನೀಡಿದ ದೂರಿನ ಮೇರೆಗೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ​ಜುಲೈ 12ರ ಸಂಜೆ 5:30ರಿಂದ 17ರ ರಾತ್ರಿ 12:00 ಗಂಟೆಯ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿದೆ. ಬಾಗಿಲಿನ ಬೀಗ ಮುರಿದು ಒಳನುಗ್ಗಿದ - [ಕುಂಬಳೆಯಲ್ಲಿ ವಿಕೃತ ಕೃತ್ಯ: ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿದ ಆರೋಪ](https://nammamedia24x7.in/national/kerala/kasragod/26997/) - ಕಾಸರಗೋಡು : ಮೋಸದ ಕೃತ್ಯವೊಂದು ಕುಂಬಳೆಯ ಖಾಸಗಿ ಸಂಸ್ಥೆಯೊಂದರಲ್ಲಿ ಬೆಳಕಿಗೆ ಬಂದಿದೆ. ಕೆಲಸ ಮಾಡುವ ಸ್ಥಳದಲ್ಲಿ ಯುವತಿಯೊಬ್ಬಳು ಕುಡಿಯಲು ಬಳಸುತ್ತಿದ್ದ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಗಂಭೀರ ಆರೋಪದ ಮೇಲೆ ಸಹೋದ್ಯೋಗಿಗಳಾದ ವೈಶಾಖ್ ಮತ್ತು ಎಬಿನ್ ಎಂಬುವವರ ವಿರುದ್ಧ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ​ನೆಹ್ರಾಜೆ ನಿವಾಸಿ 30 ವರ್ಷದ ಯುವತಿ ನೀಡಿದ ದೂರಿನನ್ವಯ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಜುಲೈ 25ರ ಸಂಜೆ ಹಾಗೂ 27ರ ಬೆಳಗಿನ ಅವಧಿಯ ನಡುವೆ ಈ ಕೃತ್ಯ ಎಸಗಲಾಗಿದೆ. ಮಾರಣಾಂತಿಕ - [ಡಾ. ಎನ್.ಎಸ್.ಎ.ಎಂ. ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆ, ನಿಟ್ಟೆ – ಇಂಟರ್ಯಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ](https://nammamedia24x7.in/national/karnataka/mangalore/26990/) - ಡಾ. ಎನ್.ಎಸ್.ಎ.ಎಂ. ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆ, ನಿಟ್ಟೆಯ ಇಂಟರ್ಯಾಕ್ಟ್ ಕ್ಲಬ್‌ನ 2026–27ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು 2026ರ ಜುಲೈ 29ರಂದು ಮಧ್ಯಾಹ್ನ 2.00 ಗಂಟೆಗೆ ಶಾಲೆಯ ಬಹುಉದ್ದೇಶ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೋಟರಿ ಕ್ಲಬ್ ನಿಟ್ಟೆಯ ನೂತನ ಅಧ್ಯಕ್ಷರು ಹಾಗೂ ಪದಗ್ರಹಣಾಧಿಕಾರಿಗಳಾದ ರೋ.ಶ್ರೀ ಮತಿ ಶೈಲಜಾ ವಿ. ಶೆಟ್ಟಿಅವರು ಇಂಟರ್ಯಾಕ್ಟ್ ಕ್ಲಬ್‌ನ ಇತಿಹಾಸ, ಅದರ ಪ್ರಮುಖ ಚಟುವಟಿಕೆಗಳು ಮತ್ತು ಸಮಾಜ ಸೇವೆಯ ಮೂಲಕ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಗುರಿ ಕುರಿತು - [ಮಳೆ-ಪ್ರವಾಹಕ್ಕೆ ಕೇರಳ ತತ್ತರ:ಮೃತರ ಸಂಖ್ಯೆ 15ಕ್ಕೆ ಏರಿಕೆ](https://nammamedia24x7.in/national/kerala/26986/) - ತಿರುವನಂತಪುರಂ: ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಸಂಭವಿಸಿದ ವಿವಿಧ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಏಳು ಮಂದಿ ನಾಪತ್ತೆಯಾಗಿದ್ದು, ರಾಜ್ಯಾದ್ಯಂತ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ, ಸೋಮವಾರ ಬೆಳಿಗ್ಗೆ 9 ಗಂಟೆಯ ವೇಳೆಗೆ ರಾಜ್ಯದಾದ್ಯಂತ 316 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 11,018 ಪ್ರವಾಹ ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ - [ಸ್ಥಳೀಯ ಸಂಸ್ಥೆಗಳಿಗೆ ಹಣ ನೀಡದ ಸರ್ಕಾರ ವಿರುದ್ಧ ಮಂಜೇಶ್ವರದಲ್ಲಿ ಪ್ರತಿಭಟನೆ](https://nammamedia24x7.in/national/kerala/manjeshwara/26980/) - ಮಂಜೇಶ್ವರ : ಕೇರಳದ ಪಂಚಾಯತ್ ನಗರ ಸಭೆಗಳಲ್ಲಿ ಹೊಸ ಆರ್ಥಿಕ ವರ್ಷದ ಅಭಿವೃದ್ಧಿ ಯೋಜನೆಗಳಿಗೆ ಕೊಡುವ 3000 ಕೋಟಿ ರೂಪಾಯಿ ಕೊಡದೆ ರಾಜ್ಯದಲ್ಲಿ ಆಡಳಿತ ನಡೆಸುವ ಯು ಡಿ ಎಫ್ ಸರಕಾರ ಜನರ ಮೂಲಭೂತ ಸೌಕರ್ಯಗಳಿಗೆ ಇಡುವ ಫಂಡ್ ಕೊಡದೆ ವಂಚಿಸುತ್ತಿದ್ದಾರೆ. ಇದರಿಂದ ಹೊಸ ಪದ್ದತಿಗಳ ನಿರ್ವಹಣೆಗೆ ಮಾತ್ರವಲ್ಲದೆ ಹಲವಾರು ಕ್ಷೇಮ ಪಿಂಚಣಿ ಪದ್ಧತಿಗಳು ಬುಡಮೇಲುಗೊಂಡಿದೆ. ಕಾರುಣ್ಯ , ಕುಟುಂಬ ಆರೋಗ್ಯ ಕೇಂದ್ರಗಳಲ್ಲಿರುವ ಡಾಕ್ಟರ್ ಸೇವೆಗೆ, ಅಂಗನವಾಡಿ, ಬಡ್ಸ್ ಶಾಲೆಗಳ ಚಟುವಟಿಕೆಗಳಿಗೆ, ವಿಕಲಾಂಗ ಮಕ್ಕಳಿಗೆ ಕೊಡಬೇಕಾದ ಸ್ಕಾಲರ್ಶಿಪ್ - [ಅಪ್ರಾಪ್ತರಿಗೆ ಮದ್ಯ ನೀಡಿದರೆ ಕಠಿಣ ಕ್ರಮ: ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ](https://nammamedia24x7.in/national/karnataka/26975/) - ಉಡುಪಿ: ಅಬಕಾರಿ ನಿಯಮಗಳ ಪ್ರಕಾರ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಅಥವಾ ಪೂರೈಕೆ ಮಾಡುವ ಬಾರ್ ಹಾಗೂ ಪಬ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.ಮಣಿಪಾಲ ಪ್ರದೇಶದಲ್ಲಿ ಅಪ್ರಾಪ್ತರಿಗೆ ಮದ್ಯ ಪೂರೈಕೆ ಹಾಗೂ ಬಾರ್–ಪಬ್‌ಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿರುವ ಕುರಿತು ದೊರೆತ ಮಾಹಿತಿಯ ಆಧಾರದ ಮೇಲೆ ಪೊಲೀಸರು ವಿಶೇಷ ತಂಡ ರಚಿಸಿ ವಿವಿಧ ಬಾರ್ ಮತ್ತು ಪಬ್‌ಗಳ ಮೇಲೆ ದಾಳಿ ನಡೆಸಿದರು. - [ಪ್ರತಿ ವರ್ಷದಂತೆ ಈ ಬಾರಿಯೂ ನೇತ್ರಾವತಿ ನದಿಗೆ ಅಪಾಯಕಾರಿ ಜಿಗಿತ..!ಆಡಳಿತದ ಎಚ್ಚರಿಕೆಗೂ ಕ್ಯಾರೇ ಇಲ್ಲ; ಜೀವದೊಂದಿಗೆ ಚೆಲ್ಲಾಟಕ್ಕೆ ಸಾರ್ವಜನಿಕರ ಆಕ್ರೋಶ](https://nammamedia24x7.in/national/karnataka/mangalore/26970/) - ಬಂಟ್ವಾಳ: ಮಳೆಗಾಲದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದಾಗ ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಪದೇ ಪದೇ ಮನವಿ ಮಾಡುತ್ತಿದ್ದರೂ, ಕೆಲವರು ಜೀವದ ಹಂಗು ತೊರೆದು ಅಪಾಯಕಾರಿ ಸಾಹಸಕ್ಕೆ ಮುಂದಾಗುತ್ತಿರುವ ದೃಶ್ಯಗಳು ಮತ್ತೆ ಬೆಳಕಿಗೆ ಬಂದಿವೆ. ಪ್ರತಿ ವರ್ಷದಂತೆ ಈ ಬಾರಿಯೂ ಪಾಣೆಮಂಗಳೂರು ಹಳೆಯ ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಯುವಕರು ಹಾಗೂ ಬಾಲಕರು ಜಿಗಿಯುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಕೆಲವು ದೃಶ್ಯಗಳಲ್ಲಿ ಅಪ್ರಾಪ್ತ ಬಾಲಕರು ಕೂಡ - [ಬಿಐಇ ಎಸ್, ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಭತ್ತದ ಗದ್ದೆ ಭೇಟಿ, ನೇಜಿ ನೆಡುವ ಕಾರ್ಯಕ್ರಮ](https://nammamedia24x7.in/national/karnataka/mangalore/26966/) - ಇನ್ನೋಳಿ: ಮಂಗಳೂರಿನ ಇನ್ನೋಳಿಯ ಬಿಯರೀಸ್ ಇನ್‌ಸ್ಟಿಟ್ಯೂಟ್ ಆಫ್ ಎಮರ್ಜಿಂಗ್ ಸೈನ್ಸಸ್ (BIES) ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಜುಲೈ 30ರಂದು ಮಾರ್ಕಮೆ ಗ್ರಾಮದಲ್ಲಿ ಭತ್ತದ ಗದ್ದೆ ಭೇಟಿ ಹಾಗೂ ನೇಜಿ ನೆಡುವ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಬಗ್ಗೆ ಪ್ರಾಯೋಗಿಕ ಅನುಭವ ನೀಡುವುದು, ಕೃಷಿಯ ಮಹತ್ವದ ಕುರಿತು ಅರಿವು ಮೂಡಿಸುವುದು ಹಾಗೂ ದೇಶದ ಆಹಾರ ಭದ್ರತೆಯಲ್ಲಿ ರೈತರ ಪಾತ್ರವನ್ನು ಪರಿಚಯಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ಬಿಸಿಎ, ಬಿ.ಕಾಂ ಹಾಗೂ ಬಿಬಿಎ ವಿಭಾಗಗಳ - [ಬಾಳಿನ ಚಿತ್ರಣ](https://nammamedia24x7.in/artical/26959/) - ಸೊಗದ ಚೆಲುವ ಪ್ರಕೃತಿಯಲಿಮೊಗ್ಗು ಅರಳಿದೆ ಸುಮವಾಗಿಉದಯ ನೇಸರನ ಕಿರಣಗಳುಹೊಳೆವುದು ಹೊನ್ನ ಬೆಳಕಾಗಿ ನವಿಲ ಸುಂದರ ನರ್ತನ ಕಂಡುತುಂಬಿದ ಮನವು ಪುಳಕವಾಗಿಮಾಮರದಿ ಸ್ವರ ಕೋಗಿಲೆಯುಧ್ವನಿ ಗೂಡಿಸಿದೆ ಸುಶ್ರಾವ್ಯವಾಗಿ ಮುಂಜಾನೆಯು ಇಬ್ಬನಿ ಸುರಿದುಮಂಜು ಕವಿದು ಧರೆ ಮಸುಕಾಗಿನವ ದಿನವೊಂದು ಉದಯಿಸಿತುಬಾಳುವ ಸುಂದರ ಬದುಕಿಗಾಗಿ ಕರ್ತವ್ಯ ಪಾಲನೆಯ ಕಾಯಕದಿದಿನವೊಂದು ಕಳೆಯೇ ಕ್ಷಣವಾಗಿಸುಖ ಸಂತೋಷವು ಜೊತೆಗಿರಲುಜಾರಿತು ಕಷ್ಟಗಳು ಕರಗಿ ನೀರಾಗಿ ವರ್ಷಗಳು ಸಾಗಿ ಸರಿಯುತಿಹುದುದಿನದಗಳ ತೆರದಿ ಬಹಳ ವೇಗವಾಗಿದೊರೆತ ಜೀವನ ಅಂತ್ಯಗೊಳುವುದುಪಡೆದಿಹ ಆಯುಷ್ಯವು ಕಡಿಮೆಯಾಗಿ ಬರವಣಿಗೆ: ಡಾ. ವಾಣಿಶ್ರೀ ಕಾಸರಗೋಡುಗಡಿನಾಡ ಕನ್ನಡತಿ - [ಬಂಟ್ವಾಳದಲ್ಲಿ ನಾಪತ್ತೆಯಾಗಿದ್ದ ಜೀವನ್ ಪಿಂಟೋ ಶವವಾಗಿ ಪತ್ತೆ](https://nammamedia24x7.in/national/karnataka/mangalore/26958/) - ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೀವನ್ ಪಿಂಟೋ ಅವರು ಮೊನ್ನೆ ರಾತ್ರಿ ಭಾರೀ ಮಳೆಯ ನಡುವೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ತಮ್ಮ ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ದಾರಿಯಲ್ಲಿದ್ದ ನೀರಿನ ತೋಡಿಗೆ ನಿರ್ಮಿಸಿದ್ದ ಕಾಲುಸಂಕ ದಾಟುವಾಗ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದರು. ಘಟನೆ ಬಳಿಕ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿದ್ದು, ನಿನ್ನೆ ದಿನವಿಡೀ ಎನ್‌ಡಿಆರ್‌ಎಫ್ ತಂಡವೂ ತೀವ್ರ ಶೋಧ ನಡೆಸಿತ್ತು. ಘಟನಾ ಸ್ಥಳದ - [ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ](https://nammamedia24x7.in/national/karnataka/26955/) - ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಮಠ ಎಂಬಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಗಂಡಸಿನ ಮೃತದೇಹವೊಂದು ನದಿ ಬದಿಯ ಪೊದೆಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಮಾರು 30ರಿಂದ 40ರ ವಯೋಮಾನದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿ ಕೆ.ಮುಹಮ್ಮದ್ ನಾಸಿರ್ ಎಂಬವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಗುರುತು ಪತ್ತೆಯಾದಲ್ಲಿ ಉಪ್ಪಿನಂಗಡಿ ಪೊಲೀಸ್ - [ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಯಶವಂತರಾಯಗೌಡ ಪಾಟೀಲ್ ಅಸಮಾಧಾನ; ರಾಜೀನಾಮೆ ಎಚ್ಚರಿಕೆ](https://nammamedia24x7.in/national/karnataka/26948/) - ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟವು ಸೋಮವಾರ ಸಂಜೆ ವಿಸ್ತರಣೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಕೊನೆ ಕ್ಷಣದಲ್ಲಿ ಅವಕಾಶ ಕೈತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಳೆ ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ - [ಆಗಸ್ಟ್ 8ರಂದು ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆ … !](https://nammamedia24x7.in/national/karnataka/mangalore/26945/) - ಮಂಗಳೂರು: ವಿಶೇಷ ಸಾಮರ್ಥ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿ ಒದಗಿಸುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಸಾನಿಧ್ಯ ಅರ್ಜುನ್ ಶೆಟ್ಟಿ ಶಾಲೆ’ಯ ಉದ್ಘಾಟನಾ ಸಮಾರಂಭವು ಆಗಸ್ಟ್ 8ರಂದು (ಶನಿವಾರ) ಬೆಳಿಗ್ಗೆ 9.20ಕ್ಕೆ ಶಕ್ತಿನಗರದ ಸಾನಿಧ್ಯ ಶಾಲೆಯ ಆವರಣದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್ - [ಸಹಕಾರ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಜೀವನಗಾಥೆ ಅನಾವರಣ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ](https://nammamedia24x7.in/national/karnataka/mangalore/26919/) - ಮಂಗಳೂರು: ಸಹಕಾರ ಕ್ಷೇತ್ರದ ಪಿತಾಮಹರೆಂದೇ ಖ್ಯಾತರಾದ ಮೊಳಹಳ್ಳಿ ಶಿವರಾವ್ ಅವರ ಬದುಕು, ತ್ಯಾಗ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ರಚಿಸಿರುವ ಈ ಕೃತಿಯು, ಸಹಕಾರದ ಮೂಲಕ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಬದುಕನ್ನೇ ಮುಡಿಪಾಗಿಟ್ಟ ಮೊಳಹಳ್ಳಿ ಶಿವರಾವ್ ಅವರ ಸಾಧನೆಗಳನ್ನು ದಾಖಲಿಸಿದೆ. - [ಸ್ಮಶಾನ ಅಭಿವೃದ್ಧಿಗೆ ಅಗ್ರಹಿಸಿ ವರ್ಕಾಡಿ ಪಂಚಾಯತ್ ಕಚೇರಿಗೆ ಬಿಜೆಪಿ ಮುತ್ತಿಗೆ](https://nammamedia24x7.in/national/kerala/manjeshwara/26938/) - ವರ್ಕಾಡಿ : ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಏಕೈಕ ಹಿಂದೂ ರುದ್ರಭೂಮಿ ಯನ್ನು ಅಭಿವೃದ್ಧಿ ಮಾಡದೇ ಮತ್ತು ಶವ ಸಂಸ್ಕಾರಕ್ಕೆ ಅವಕಾಶ ಮಾಡಿ ಕೊಡದ ಕಾಂಗ್ರೆಸ್ ಮುಸ್ಲಿಂ ಲೀಗ್ ನೇತೃತ್ವದ ವರ್ಕಾಡಿ ಪಂಚಾಯತ್ ಆಡಳಿತ ಉದ್ದೇಶಪೂರ್ವಕ ಹಿಂದೂ ಗಳ ಮೂಲಭೂತ ಅವಕಾಶ ಗಳನ್ನು ಕಡೆಗಣಿಸುತಿದೆ. ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೂಗಳು ಮರಣ ಹೊಂದಿದರೆ ಪಕ್ಕದ ಕರ್ನಾಟಕ ದಲ್ಲಿ ಶವ ಸಂಸ್ಕಾರ ಮಾಡಬೇಕಾದ ಪರಿಸ್ಥಿತಿ ಯನ್ನು ವಿರೋಧಿಸಿ ಕೂಡಲೇ ಪಂಚಾಯತ್ ಆಡಳಿತ ಇರುವ ಸ್ಮಶಾನ ದ ಸಮಗ್ರ ಅಭಿವೃದ್ಧಿ - [ಎಣ್ಮಕಜೆ ಪಂಚಾಯತ್ ಕಚೇರಿಗೆ ಎಲ್‌ಡಿಎಫ್ ಪ್ರತಿಭಟನಾ ಮೆರವಣಿಗೆ](https://nammamedia24x7.in/national/kerala/kasragod/26933/) - ಎಣ್ಮಕಜೆ ಗ್ರಾಮ ಪಂಚಾಯಿತಿಗೆ ಯುಡಿಎಫ್ ಸರ್ಕಾರ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಹಾಗೂ ಪಂಚಾಯತ್ ಆಡಳಿತ ಸಮಿತಿಯ ಭ್ರಷ್ಟಾಚಾರ ಮತ್ತು ದುರುಪಯೋಗದ ವಿರುದ್ಧ ಎಲ್‌ಡಿಎಫ್ ಎಣ್ಮಕಜೆ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಪಂಚಾಯತ್ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯನ್ನು ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಕೆ. ಮಣಿಕಂಠನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ನಾಸಿರುದ್ದೀನ್ ಮಲಂಕರ, ಸಿಪಿಐ(ಎಂ) ಏರಿಯಾ ಕಮಿಟಿ ಸದಸ್ಯರಾದ ವಿನೋದ್ ಪೆರ್ಲ ಹಾಗೂ ಮಂಜುನಾಥ್ ಪಿ.ಕೆ., ಲೋಕಲ್ ಸೇಕ್ರೆಟರಿ ನಾರಾಯಣ ಎಸ್., ಸಿಪಿಐ - [ಆಂಬುಲನ್ಸ್‌ನಲ್ಲಿಯೇ ತುರ್ತು ಪ್ರಸವ: ಮಾರ್ಗಮಧ್ಯೆ ಮಗುವಿಗೆ ಜನ್ಮ ನೀಡಿದ ಯುವತಿ](https://nammamedia24x7.in/national/kerala/kasragod/26930/) - ​ ಕಾಸರಗೋಡು : ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಆಂಬುಲನ್ಸ್‌ನಲ್ಲಿಯೇ ಯುವತಿಯೊಬ್ಬಳಿಗೆ ಸುಖಪ್ರಸವವಾಗಿರುವ ಘಟನೆ ಇಂದು (ಸೋಮವಾರ) ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ.ಇರಿಕ್ಕೂರು ಹಾಗೂ ಪೆರುವಳತ್ತುಪರಂಬು ನಿವಾಸಿ ಯುವತಿ ಮಗುವಿಗೆ ಜನ್ಮ ನೀಡಿದ್ದಾರೆ. ​ಬೆಳಗ್ಗೆ ಮನೆಯಲ್ಲಿ ಇದ್ದಾಗ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಟೋ-ಟ್ಯಾಕ್ಸಿ ಮೂಲಕ ಆಸ್ಪತ್ರೆಗೆ ಹೊರಟಿದ್ದರು. ಮಾರ್ಗಮಧ್ಯೆ ಇರಿಕ್ಕೂರು ಪೆಟ್ರೋಲ್ ಪಂಪ್ ಬಳಿಗೆ ತಲುಪಿದಾಗ ಆಂಬುಲನ್ಸ್ ವ್ಯವಸ್ಥೆ ಮಾಡಲಾಯಿತು. ಆಂಬುಲನ್ಸ್‌ನಲ್ಲಿಯೇ ಪ್ರಸವವಾದ ಹಿನ್ನೆಲೆಯಲ್ಲಿ, ಮೊದಲು ಯುವತಿಯನ್ನು ಇರಿಕ್ಕೂರ್‌ನ ಖಾಸಗಿ ಆಸ್ಪತ್ರೆಗೆ ಹಾಗೂ ನಂತರ - [ವೇಷ ಬದಲಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್](https://nammamedia24x7.in/national/kerala/kasragod/26927/) - ಮಂಜೇಶ್ವರ :​ಮಂಗಳೂರು : ಕಾನೂನಿನ ಕಣ್ಣಿಗೆ ಮಣ್ಣೆರಚಿ, ಬರೋಬ್ಬರಿ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಕ್ರಿಮಿನಲ್ ಕೊನೆಗೂ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ​ಮಂಜೇಶ್ವರ ವರ್ಕಾಡಿಯ ಗೇರುಕಟ್ಟೆ ಕುಂಡಾಪು ನಿವಾಸಿ ನವಾಫ್ (33) ಬಂಧಿತ ಆರೋಪಿ. ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಕ್ಷರಶಃ 13ಕ್ಕೂ ಅಧಿಕ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಈ ಹಂತಕ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಬಗೆಬಗೆಯ ವೇಷಗಳನ್ನು ಧರಿಸಿ ತಲೆಮರೆಸಿಕೊಂಡಿದ್ದನು. ​ಮೂಲತಃ ಉಳ್ಳಾಲದ ಮಾರ್ಗತಲ ನಿವಾಸಿಯಾಗಿದ್ದ ಈತ, - [7 ವರ್ಷ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಮ್ಮರ್ ನವಾಫ್ ಬಂಧನ](https://nammamedia24x7.in/national/karnataka/mangalore/26924/) - ಮಂಗಳೂರು ದಕ್ಷಿಣ ಉಪವಿಭಾಗದ ಪೊಲೀಸರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಮ್ಮರ್ ನವಾಫ್‍ ಎಂದು ಗುರುತಿಸಲಾಗಿದೆ. ಈತನ ಮೇಲೆ ಸುಮಾರು 13 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷದಿಂದ ತಲೆಮರೆಸಿಕೊಂಡಿದ್ದ. ಹೀಗಾಗಿ ಕೋರ್ಟ್ ಈತನ ಮೇಲೆ 30 ಕ್ಕಿಂತ ಹೆಚ್ಚು ವಾರಂಟ್ ಗಳನ್ನು ಹೊರಡಿಸಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ - [ಜೋಗಿಬೆಟ್ಟು ರಸ್ತೆಯಲ್ಲಿ ಕೃತಕ ನೆರೆ: ಜನರ ಪರದಾಟ](https://nammamedia24x7.in/national/karnataka/mangalore/26920/) - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮಳೆಯ ಅಬ್ಬರ ಜೋರಾಗಿದೆ. ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಗಡಿಯಾರ ಜೋಗಿಬೆಟ್ಟು ರಸ್ತೆಯಲ್ಲಿ ಭಾರೀ ಮಳೆಯಿಂದಾಗಿ ನೀರು ನಿಂತು ವಿದ್ಯಾರ್ಥಿಗಳಿಗೆ, ವಾಹನ ಸವಾರರು ಹಾಗೂ ಸ್ಥಳೀಯರ ಸಂಚಾರಕ್ಕೆ ತೊಂದರೆಯಾಗಿದೆ. ಇತ್ತೀಚಿಗೆ ಇಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದ್ದರೂ ಸೂಕ್ತ ಚರಂಡಿ ವ್ಯವಸ್ಥೆ ಮಾಡದೇ ಇರುವುದರಿಂದ್ದ ಪದೇ ಪದೇ ಮಳೆ ಬರುತ್ತಿರುವ ಪರಿಣಾಮ ಮಳೆ ನೀರು ರಸ್ತೆಯಲ್ಲೇ ನಿಂತು ಕೃತಕ ನೆರೆ ಸೃಷ್ಟಿಯಾಗಿದೆ. ಜೋಗಿಬೆಟ್ಟು ರಸ್ತೆಯು ಪಾಟ್ರಕೋಡಿ, ಮಿತ್ತೂರಿಗೆ - [ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ: ರಾಷ್ಟ್ರೀಯ ಹೆದ್ದಾರಿಯಲ್ಲೇ ಕೃತಕ ನೆರೆ, ಜನಜೀವನ ಅಸ್ತವ್ಯಸ್ತ](https://nammamedia24x7.in/national/karnataka/mangalore/26916/) - ಸೋಮವಾರ ಬೆಳಗ್ಗೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಕೃತಕ ನೆರೆ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಹಲವು ಮರಗಳು ನೆಲಕ್ಕುರುಳಿದ್ದು, ಕೆಲವೆಡೆ ವಿದ್ಯುತ್ ತಂತಿಗಳ ಮೇಲೂ ಮರಗಳು ಬಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ಪ್ರದೇಶಗಳಲ್ಲಿ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ಕಾರ್ಯನಿರತರಾಗಿದ್ದಾರೆ. ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ - [ರಾಜ್ಯ ಸರ್ಕಾರದ ಕರಾಳ ನೀತಿ: ಸ್ಥಳೀಯಾಡಳಿತ ಅಭಿವೃದ್ಧಿಗೆ ಎಡರಂಗದಿಂದ ಕುಂಬಳೆ ಗ್ರಾ.ಪಂ.ಗೆ ರಣಕಹಳೆ ಮಾರ್ಚ್](https://nammamedia24x7.in/national/kerala/manjeshwara/26913/) - ​ ಮಂಜೇಶ್ವರ: ಸ್ಥಳೀಯಾಡಳಿತ ಸಂಸ್ಥೆಗಳ ಅನುದಾನವನ್ನು ಕಾಸಿನಷ್ಟಕ್ಕೆ ಕರಗಿಸಿ, ಪ್ರಾದೇಶಿಕ ಅಭಿವೃದ್ಧಿಯ ಗಂಟಲನ್ನು ಹಿಸುಕುತ್ತಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಎಡರಂಗವು ಇಂದು ಕುಂಬಳೆ ಗ್ರಾಮ ಪಂಚಾಯತ್ ಕಚೇರಿಗೆ ತೀವ್ರ ಸ್ವರೂಪದ ಪ್ರತಿಭಟನಾ ಮಾರ್ಚ್ ನಡೆಸಿತು. ಅಧಿಕಾರ ಚುಕ್ಕಾಣಿ ಹಿಡಿದ ಕೇವಲ ಎರಡೇ ತಿಂಗಳಲ್ಲಿ ಯುಡಿಎಫ್ ಸರ್ಕಾರವು ಅಕ್ಷರಶಃ ಜನದ್ರೋಹಿ ಸರ್ಕಾರವಾಗಿ ಮಾರ್ಪಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸರ್ಕಾರದ ದುರಾಡಳಿತದ ವಿರುದ್ಧ ಮುಗಿಬಿದ್ದು ಘೋಷಣೆಗಳನ್ನು ಮೊಳಗಿಸಿದರು. ಎಲ್.ಡಿ.ಎಫ್. ಕುಂಬಳೆ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ಈ - [ವಿಶ್ವ ತುಳುವೆರ್ (ರಿ.) – ಕೇರಳ ಘಟಕ ಪದಗ್ರಹಣ ಸಮಾರಂಭ ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.)ಯ 236ನೇ ಕಾರ್ಯಕ್ರಮ](https://nammamedia24x7.in/national/kerala/kasragod/26910/) - ವಿಶ್ವ ತುಳುವೆರ್ (ರಿ.) ಕೇರಳ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.)ಯ 236ನೇ ಕಾರ್ಯಕ್ರಮವು ಡಾ. ವಾಣಿ ಶ್ರೀ ಅವರ ಸ್ವಗೃಹದಲ್ಲಿ ಸಾಂಸ್ಕೃತಿಕ ವೈಭವದೊಂದಿಗೆ ಭವ್ಯವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿ, ತುಳು ಮತ್ತು ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಬದ್ಧತೆಯನ್ನು ವ್ಯಕ್ತಪಡಿಸಿದರು. ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ಕಲಾವಿದರು, ಸಮಾಜಮುಖಂಡರು ಹಾಗೂ ಸಂಘಟನೆಯ ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು - [ತೆಪ್ಪವೇ ಆಸರೆ..! ಕಡಬದಲ್ಲಿ ಸೇತುವೆ ಇಲ್ಲದೆ ಗ್ರಾಮಸ್ಥರ ಪರದಾಟ](https://nammamedia24x7.in/national/karnataka/26907/) - ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಮಳೆಗಾಲದಲ್ಲಿ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದು, ಇವರ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆ.2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರಕ್ಕೆ ಮನವಿ ಮಾಡಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹೊಳೆಯೊಂದು ಹರಿಯುತ್ತಿದ್ದು ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಪಾಲ ರಚಿಸಿಕೊಂಡು ಹೊಳೆ ದಾಟುತ್ತಿದ್ದಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯಲ್ಲಿ ಪ್ರವಾಹ - [ರಿಕ್ಷಾ ಚಾಲಕ ನಾಪತ್ತೆ: ರಿಕ್ಷಾ ಕುದ್ರೋಳಿಯಲ್ಲಿ ಪತ್ತೆ](https://nammamedia24x7.in/national/karnataka/mangalore/26904/) - ಉಳ್ಳಾಲ : ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ ಬಂದರ್ ನಿವಾಸಿ ಪ್ರಸ್ತುತ ಮಂಜನಾಡಿಯಲ್ಲಿ ವಾಸವಿರುವ ಅಹ್ಮದ್ ಕಬೀರ್ ಎಂಬವರು ನಿನ್ನೆ ರಾತ್ರಿಯಿಂದ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅವರು ಚಲಾಯಿಸುತ್ತಿದ್ದ ರಿಕ್ಷಾ ಕುದ್ರೋಳಿಯ ಅವರ ಸಂಬಂಧಿಕರ ಮನೆಯ ಸಮೀಪ ಪತ್ತೆಯಾಗಿದೆ. ಇವರನ್ನು ಕಂಡವರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ತಿಳಿಸಬೇಕಾಗಿ ಮನವಿ. - [ಬಂಟ್ವಾಳದಲ್ಲಿ ಮಳೆ ಅವಾಂತರ: ಮನೆಗಳ ಸಂಪರ್ಕ ರಸ್ತೆ ಬಂದ್](https://nammamedia24x7.in/national/karnataka/mangalore/26901/) - ಬಂಟ್ವಾಳ: ಬಂಟ್ವಾಳ ಪರಿಸರದಾದ್ಯಂತ ಸೋಮವಾರ ಬೆಳಗ್ಗೆ ಗಾಳಿ ಮಳೆಯಾಗಿದ್ದು, ಬಿ.ಮೂಡ ಗ್ರಾಮದ ಪೆಲತ್ತಿಮಾರ್ ಅರ್ಕಮೆ ಎಂಬಲ್ಲಿ ಕುಲಾಲ್ ಭವನ ಸಹಿತ ಕೆಲವು ಮನೆಗಳನ್ನು ಸಂಪರ್ಕಿಸುವ ರಸ್ತೆಗೆ ವಿದ್ಯುತ್ ತಂತಿ ಸಮೆತ ಮರ ಉರುಳಿಬಿದ್ದಿದೆ. ಸ್ಥಳಕ್ಕೆ ಕಂದಾಯ, ಮೆಸ್ಕಾಂ ಸಹಿತ ನಾನಾ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಮೂಡ ಗ್ರಾಮದ ಪೆಲತ್ತಿಮಾರು ಅರ್ಕಮೆಯ ಈ ಭಾಗದಲ್ಲಿ ಘಟನೆಯಿಂದ ಸ್ಥಳೀಯರು ನಡೆದುಕೊಂಡು ಹೋಗಲೂ ಪರದಾಡುವಂಥ ಸ್ಥಿತಿ ತಲೆದೋರಿದೆ. ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ನದಿ ನೀರಿನ ಮಟ್ಟದಲ್ಲೂ ಏರಿಳಿತವಾಗುತ್ತಿದೆ. - [ಆರೋಗ್ಯವೇ ಭಾಗ್ಯ: ಕುಂಜತ್ತೂರಿನಲ್ಲಿ ಜನಮೆಚ್ಚುಗೆ ಪಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ](https://nammamedia24x7.in/national/kerala/manjeshwara/26898/) - ಮಂಜೇಶ್ವರ: ಸಮಾಜ ಸೇವೆಯೇ ನನ್ನ ಗುರಿ ಮತ್ತು ನಾಡಿನ ಜನತೆಯ ಆರೋಗ್ಯವೇ ನನ್ನ ಧ್ಯೇಯ" ಎಂಬ ಉದಾತ್ತ ಉದ್ದೇಶದೊಂದಿಗೆ, ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜತ್ತೂರು ಅಂಡರ್ ಪಾಸ್ ಸಮೀಪದ ಕೆ.ಪಿ.ಎಸ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುಷ್ ಕ್ಲಿನಿಕ್ ವತಿಯಿಂದ ಭಾನುವಾರದಂದು ಆಯೋಜಿಸಲಾದ ಉಚಿತ ವೈದ್ಯಕೀಯ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು ಹಾಗೂ ಸ್ಥಳೀಯ ಸಾರ್ವಜನಿಕರ ಗಮನ ಸೆಳೆಯಿತು. ​ಬೆಳಿಗ್ಗೆಯಿಂದಲೇ ಹರಿದುಬಂದ ಜನಸಂದಣಿ​ಶಿಬಿರದ ಆರಂಭದಿಂದಲೇ, ಅಂದರೆ ಬೆಳಿಗ್ಗೆಯಿಂದಲೇ ಕ್ಲಿನಿಕ್‌ನಲ್ಲಿ ರೋಗಿಗಳ ಹಾಗೂ ಸಾರ್ವಜನಿಕರ ಭಾರೀ ಜನಸಂದಣಿ ಕಂಡುಬಂತು. ಸುತ್ತಮುತ್ತಲಿನ - [ಉಪ್ಪಳದಲ್ಲಿ ‘ಸಮರಸ ಸಂಕಲ್ಪ ಅಭಿಯಾನ’ ರಾಜ್ಯ ಮಟ್ಟದ ಉದ್ಘಾಟನೆ ಆಗಸ್ಟ್‌ 5ಕ್ಕೆ](https://nammamedia24x7.in/national/kerala/kasragod/26895/) - ಉಪ್ಪಳ: ಸಂತ ಶಿರೋಮಣಿ ಗುರು ರವಿದಾಸ್ ಮಹಾರಾಜರ 650ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ದೇಶವ್ಯಾಪಿಯಾಗಿ ನಡೆಯುತ್ತಿರುವ "ಸಮರಸ ಸಂಕಲ್ಪ ಅಭಿಯಾನ"ದ ರಾಜ್ಯ ಮಟ್ಟದ ಉದ್ಘಾಟನಾ ಕಾರ್ಯಕ್ರಮ 2026ರ ಆಗಸ್ಟ್ 5ರಂದು (ಬುಧವಾರ) ಬೆಳಿಗ್ಗೆ 10.00 ಗಂಟೆಗೆ ಉಪ್ಪಳದ ಕೊಂಡೇವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ನಡೆಯಲಿದೆ. ಜಾತಿ, ವರ್ಣ, ಭಾಷೆ ಹಾಗೂ ವೃತ್ತಿಯ ಹೆಸರಿನಲ್ಲಿ ನಡೆಯುವ ಭೇದಭಾವವನ್ನು ವಿರೋಧಿಸಿ, "ಎಲ್ಲಾ ಮನುಷ್ಯರೂ ಸಮಾನರು" ಎಂಬ ಸಂದೇಶವನ್ನು ತಮ್ಮ ಜೀವನದ ಮೂಲಕ ಜಗತ್ತಿಗೆ ಸಾರಿದ ಮಹಾನ್ ಭಕ್ತಿ ಸಂತ ಮತ್ತು - [ಗ್ರಾಮ ಸ್ವರಾಜ್ ಪ್ರತಿಷ್ಠಾನದ ವತಿಯಿಂದ ಗ್ರಾಮೀಣ ಕ್ರೀಡಾ ಸಂಸ್ಕೃತಿಗೆ ಮತ್ತೊಂದು ಹೆಜ್ಜೆ:ಕುಳಾಲು ಸುಭಾಶ್ಚಂದ್ರ ಶೆಟ್ಟಿ ನೇತೃತ್ವದಲ್ಲಿ ಗ್ರಾಮಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿ](https://nammamedia24x7.in/national/karnataka/26889/) - ಕೊಳ್ನಾಡು: ಗ್ರಾಮೀಣ ಭಾಗದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗ್ರಾಮ ಸ್ವರಾಜ್ ಪ್ರತಿಷ್ಠಾನ (ರಿ), ಮಂಗಳೂರು ಹಾಗೂ ಸೌಹಾರ್ಧ ಫ್ರೆಂಡ್ಸ್, ಕೊಳ್ನಾಡು–ಸಾಲೆತ್ತೂರು ಇವರ ಜಂಟಿ ಆಶ್ರಯದಲ್ಲಿ ಎರಡನೇ ವರ್ಷದ ಗ್ರಾಮಮಟ್ಟದ ವಾಲಿಬಾಲ್ ಪಂದ್ಯಾಟವು ಸಾಲೆತ್ತೂರು ಪೇಟೆಯ ಮೈದಾನದಲ್ಲಿ ಉತ್ಸಾಹಭರಿತವಾಗಿ ನಡೆಯಿತು. ಪ್ರತಿಷ್ಠಾನದ ಗೌರವಾಧ್ಯಕ್ಷರೂ ಶಾಸಕರೂ ಆದ ಶ್ರೀ ಮಂಜುನಾಥ ಭಂಡಾರಿಯವರ ಕ್ರೀಡಾ ಮಾರ್ಗದರ್ಶನದಲ್ಲಿ ಹಾಗೂ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಆಯೋಜಿಸಲಾದ ಈ ಪಂದ್ಯಾವಳಿಗೆ ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಪಂದ್ಯಾಟವನ್ನು ಉದ್ಘಾಟಿಸಿ - [ಕಾಸರಗೋಡು ಜಿಲ್ಲೆಯಲ್ಲಿ ಮಳೆ ಅಬ್ಬರ: ಮಂಜೇಶ್ವರ-ಉಪ್ಪಳ ತೀರದಲ್ಲಿ ಸಮುದ್ರ ಆರ್ಭಟ, ಆತಂಕದಲ್ಲಿ ಕರಾವಳಿ ಜನತೆ](https://nammamedia24x7.in/national/kerala/manjeshwara/26886/) - ಮಂಜೇಶ್ವರ / ಕಾಸರಗೋಡು : ಜಿಲ್ಲೆಯಲ್ಲಿ ಮಳೆಯ ತೀವ್ರತೆ ತುಸು ತಗ್ಗಿದೆಯಾದರೂ, ಕಡಲ ಅಲೆಗಳ ತೀವ್ರ ಆರ್ಭಟ ಮುಂದುವರಿದಿದ್ದು, ಮಂಜೇಶ್ವರ ಹಾಗೂ ಉಪ್ಪಳ ಭಾಗದ ಕರಾವಳಿ ತೀರದ ಜನತೆಯನ್ನು ತೀವ್ರ ಆತಂಕಕ್ಕೆ ತಳ್ಳಿದೆ. ಸಮುದ್ರದ ಅಬ್ಬರಕ್ಕೆ ತೀರಪ್ರದೇಶವು ಕೊರೆದುಹೋಗುತ್ತಿದ್ದು, ಹತ್ತಕ್ಕೂ ಹೆಚ್ಚು ವಸತಿಗಳು ಅಪಾಯದ ಅಂಚಿನಲ್ಲಿವೆ. ​​ಉಪ್ಪಳದ ಶಾರದಾ ನಗರ ಪ್ರದೇಶದಲ್ಲಿ ಈಗಾಗಲೇ ಒಂದು ಮನೆ ಸಂಪೂರ್ಣ ಕುಸಿದುಬಿದ್ದಿದ್ದು, ಸಮೀಪದ ಮೂರು ಪ್ರಮುಖ ಮನೆಗಳು ಯಾವಾಗ ಬೇಕಾದರೂ ಸಮುದ್ರ ಪಾಲಾಗುವ ಗಂಭೀರ ಪರಿಸ್ಥಿತಿ ನಿರ್ಮಾಣಗೊಂಡಿದೆ. ಕಡಲು ದಿನದಿಂದ - [ಕೇವಲ ವಾರದ ಮಳೆಗೆ ಅಡಿಕೆ ತೋಟಗಳಲ್ಲಿ ಕೊಳೆರೋಗ; ರೈತರಲ್ಲಿ ಮತ್ತೆ ಆತಂಕ](https://nammamedia24x7.in/national/karnataka/26883/) - ಬಂಟ್ವಾಳ: ಈ ವರ್ಷ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿದ್ದರೂ, ಕೇವಲ ಒಂದು ವಾರ ಸುರಿದ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗಗಳ ಅಡಿಕೆ ತೋಟಗಳಲ್ಲಿ ಕೊಳೆರೋಗ ಕಾಣಿಸಿಕೊಳ್ಳಲು ಆರಂಭಿಸಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ.ಕಳೆದ ವರ್ಷ ಅವಧಿಗೂ ಮುನ್ನ ಆರಂಭವಾದ ಭಾರೀ ಮಳೆ ಮತ್ತು ನಿರಂತರ ಮಳೆಯ ಪರಿಣಾಮ ತಾಲೂಕಿನ ಬಹುತೇಕ ಅಡಿಕೆ ತೋಟಗಳಲ್ಲಿ ಕೊಳೆರೋಗ ವ್ಯಾಪಕವಾಗಿ ಹರಡಿತ್ತು. ಇದರಿಂದ ರೈತರು ಭಾರೀ ಆರ್ಥಿಕ ನಷ್ಟ ಅನುಭವಿಸಿದ್ದರು. ನಿರಂತರ ಮಳೆಯಿಂದಾಗಿ ತೋಟಗಳಿಗೆ ತೆರಳಿ ಬೋರ್ಡ್ ದ್ರಾವಣ ಸಿಂಪಡಣೆ - [ಎಸ್‌ಡಿಪಿಐ –S I R ಮಂಗಳೂರು ಗ್ರಾಮಾಂತರ ಜಿಲ್ಲಾ ಲೀಗಲ್ ಸೆಲ್ ರಚನೆ](https://nammamedia24x7.in/national/karnataka/26880/) - ಬಿ ಸಿ ರೋಡ್ : ವಿಶೇಷ ತೀವ್ರ ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಎನ್ಯೂಮರೇಷನ್ ಫಾರ್ಮ್ ಸಲ್ಲಿಕೆ ಅವಧಿ ಮುಕ್ತಾಯಗೊಂಡ ನಂತರ ನಡೆಯಲಿರುವ ವಿವಿಧ ಪ್ರಕ್ರಿಯೆಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಅಗತ್ಯ ಕಾನೂನು ನೆರವು ಮತ್ತು ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ನು ಒಳಗೊಂಡ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ S I R ಜಿಲ್ಲಾ ಲೀಗಲ್ ಸೆಲ್ ಅನ್ನು ರಚಿಸಿದೆ. ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ - [ಇರಾನ್ ಮೇಲಿನ ದಾಳಿಗೆ ಬ್ರೇಕ್: ಗಲ್ಫ್ ನಾಯಕರ ಸಲಹೆಗೆ ಟ್ರಂಪ್ ಮನ್ನಣೆ](https://nammamedia24x7.in/inter-national/26877/) - ವಾಷಿಂಗ್ಟನ್: ಇರಾನ್ ಮೇಲೆ ಭಾರೀ ಸೇನಾ ದಾಳಿ ನಡೆಸುವ ಯೋಜನೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸೌದಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಸೇರಿದಂತೆ ಗಲ್ಫ್ ರಾಷ್ಟ್ರಗಳ ನಾಯಕರ ಸಲಹೆಯ ಮೇರೆಗೆ ಯುದ್ಧಕ್ಕಿಂತ ರಾಜತಾಂತ್ರಿಕ ಮಾತುಕತೆಗೆ ಆದ್ಯತೆ ನೀಡಲು ಈ ನಿರ್ಧಾರ ಕೈಗೊಂಡಿದ್ದಾರೆ. ಟ್ರಂಪ್ ಅವರ ಪ್ರಕಾರ, ಎರಡನೇ ವಿಶ್ವಯುದ್ಧದ ಬಳಿಕದ ಅತಿದೊಡ್ಡ ದಾಳಿಯ ಯೋಜನೆ ಸಿದ್ಧವಾಗಿದ್ದರೂ, ಗಲ್ಫ್ ರಾಷ್ಟ್ರಗಳ ಮಧ್ಯಸ್ಥಿಕೆಯಿಂದ ಅದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಅಮೆರಿಕ ಹಾಗೂ ಇರಾನ್ ನಡುವಿನ ಮಾತುಕತೆಗಳು - [ಮಂಗಳೂರು: ಕಾಲುಸಂಕ ದಾಟುವಾಗ ತೋಡಿಗೆ ಬಿದ್ದು ವ್ಯಕ್ತಿ ಕೊಚ್ಚಿಹೋದ ಶಂಕೆ; ಎನ್‌ಡಿಆರ್‌ಎಫ್ ಶೋಧ ಮುಂದುವರಿಕೆ](https://nammamedia24x7.in/national/karnataka/mangalore/26872/) - ಮಂಗಳೂರು: ರಾಯಿ ಗ್ರಾಮದ ಪಾಂಚಕೋಡಿ ಎಂಬಲ್ಲಿ ಧಾರಾಕಾರ ಮಳೆಯ ನಡುವೆ ಕಾಲುಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಅವರ ಪತ್ತೆಗಾಗಿ ಎನ್‌ಡಿಆರ್‌ಎಫ್ (NDRF) ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ದಿನವಿಡೀ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ರಾಯಿ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಅವರ ಪುತ್ರ ಜೀವನ್ ಪಿಂಟೋ (48) ನಾಪತ್ತೆಯಾದ ವ್ಯಕ್ತಿ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಜೀವನ್ ಅವರು ಕೆಲ ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದು, ಇದೇ ಆಗಸ್ಟ್ ತಿಂಗಳಿನಲ್ಲಿ ಮರಳಿ - [ಕಾಮನ್‌ವೆಲ್ತ್ 2026: 39 ಪದಕಗಳೊಂದಿಗೆ ಭಾರತಕ್ಕೆ ನಾಲ್ಕನೇ ಸ್ಥಾನ](https://nammamedia24x7.in/national/26869/) - ನವದೆಹಲಿ: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಭಿಯಾನ ಯಶಸ್ವಿಯಾಗಿ ಅಂತ್ಯಗೊಂಡಿದ್ದು, ಒಟ್ಟು 39 ಪದಕಗಳನ್ನು ಗೆಲ್ಲುವ ಮೂಲಕ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಭಾರತ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಕ್ರೀಡಾಕೂಟದ 11ನೇ ಹಾಗೂ ಅಂತಿಮ ದಿನ ಭಾರತಕ್ಕೆ ಯಾವುದೇ ಪದಕ ಲಭಿಸಲಿಲ್ಲ. ಜೂಡೋ ಸ್ಪರ್ಧೆಯಲ್ಲಿ ಮಹಿಳೆಯರ –78 ಕೆಜಿ ವಿಭಾಗದ ಕಂಚಿನ ಪದಕದ ಪಂದ್ಯದಲ್ಲಿ ಇಶ್ರೂಪ್ ನಾರಂಗ್ ಸೋಲು ಕಂಡರೆ, ಪ್ಯಾರಾ ಸೈಕ್ಲಿಂಗ್‌ನ ಮಹಿಳೆಯರ C4–C5 - [ಗಡಿನಾಡಿನಲ್ಲಿ ಕನ್ನಡದ ನಿರಂತರ ಸೇವೆ: ಕನ್ನಡ ಭವನದ ಕಾರ್ಯ ಶ್ಲಾಘನೀಯ](https://nammamedia24x7.in/national/kerala/kasragod/26864/) - ಕಾಸರಗೋಡು: ಕನ್ನಡ ಭವನ ಕಾಸರಗೋಡು ವತಿಯಿಂದ ಇತ್ತೀಚೆಗೆ ನಡೆದ ರಜತ ಸಂಭ್ರಮ ಹಾಗೂ ಗಡಿನಾಡು ಕನ್ನಡ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅನಿವಾರ್ಯ ಕಾರಣಗಳಿಂದ ಪ್ರಶಸ್ತಿ ಸ್ವೀಕರಿಸಲು ಆಗದ ಸಾಧಕರಿಗೆ ಕನ್ನಡ ಭವನದಲ್ಲಿ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಸರಗೋಡು ಜಿಲ್ಲಾ ರಾಮರಾಜ ಕ್ಷತ್ರಿಯ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ಬೇಕಲ್, ಕನ್ನಡ ಭವನವು ಹಲವು ವರ್ಷಗಳಿಂದ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಶ್ಲಾಘಿಸಿದರು. - [ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಜೀವನಗಾಥೆ: ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಇಂದು ಬಿಡುಗಡೆ](https://nammamedia24x7.in/national/karnataka/mangalore/26861/) - ಮಂಗಳೂರು: ಸಹಕಾರ ರಂಗದ ಪಿತಾಮಹ ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಜೀವನ, ತ್ಯಾಗ ಮತ್ತು ಸಮಾಜಮುಖಿ ಸೇವೆಯನ್ನು ದಾಖಲಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ಆಗಸ್ಟ್ 3ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕೃತಿಯನ್ನು ಬಿಡುಗಡೆಗೊಳಿಸಲಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ - [ಸಂಸತ್ ಆವರಣದಲ್ಲಿ ಸನಾತನ ಪರಂಪರೆಗೆ ಅವಮಾನ:- ಶಾಸಕ ಕಾಮತ್ ಖಂಡನೆ](https://nammamedia24x7.in/national/karnataka/26858/) - ಅಯೋಧ್ಯೆಯ ಶ್ರೀರಾಮ ಮಂದಿರದ ಕಾಣಿಕೆ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜಾಪ್ರಭುತ್ವದ ದೇಗುಲವೆನಿಸಿಕೊಂಡ ಸಂಸತ್ ಆವರಣದಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆಸಿದ ಪ್ರತಿಭಟನೆಯು ಹಿಂದೂ ವಿರೋಧಿ ಮನಸ್ಥಿತಿಯನ್ನು ಹೊರಹಾಕಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ ಪರಂಪರೆಯನ್ನು ಅವಮಾನಿಸುವುದು, ಸಂತ ಶ್ರೇಷ್ಠರನ್ನು ಅಪಹಾಸ್ಯ ಮಾಡುವುದು, ಹಿಂದು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯುಂಟು ಮಾಡುವುದು ಇವೆಲ್ಲಾ ಕಾಂಗ್ರೆಸ್ ನಂತಹ ಬೂಟಾಟಿಕೆಯ ಸೆಕ್ಯುಲರ್ ಪಕ್ಷಕ್ಕೆ ರಕ್ತದಲ್ಲೇ ಬಂದಿದೆ. ರಾಹುಲ್ ಗಾಂಧಿಯ ವರ್ತನೆಯಂತೂ ಇನ್ನೂ ಮಂದ - [ತಾಯಿ ಮತ್ತು ಶಿಶು ಆರೋಗ್ಯ ಜಾಗೃತಿ ಕಾರ್ಯಕ್ರಮ](https://nammamedia24x7.in/national/karnataka/mangalore/26855/) - ರೋಟರಿ ಕ್ಲಬ್ ನಿಟ್ಟೆ, ವಲಯ–5, ರೋಟರಿ ಜಿಲ್ಲೆ–3182 ವತಿಯಿಂದ 2026ರ ಜುಲೈ 30ರಂದು ನಿಟ್ಟೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಯಿ ಮತ್ತು ಶಿಶು ಆರೋಗ್ಯ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಹರೀಶ್ ಆಚಾರ್ಯ, ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಕೇಂದ್ರ, ನಿಟ್ಟೆ ಅವರು ಗರ್ಭಿಣಿಯರು ನಿಯಮಿತ ಗರ್ಭಪೂರ್ವ ತಪಾಸಣೆ (ANC), ಪೌಷ್ಟಿಕ ಆಹಾರ, ಸುರಕ್ಷಿತ ಹೆರಿಗೆ, ಹೆರಿಗೆಯ ನಂತರದ ಆರೈಕೆ ಹಾಗೂ ನವಜಾತ ಶಿಶುಗಳಿಗೆ ಮೊದಲ ಆರು ತಿಂಗಳು ತಾಯಿಯ - [ಅಂತರರಾಷ್ಟ್ರೀಯ ಸ್ನೇಹ ದಿನಾಚರಣೆ ಅಂಗವಾಗಿ "ಸ್ನೇಹ ಸಮ್ಮಿಲನ 2026" ಕಾರ್ಯಕ್ರಮ](https://nammamedia24x7.in/national/karnataka/mangalore/26847/) - ರೋಟರಿ ಕ್ಲಬ್ ನಿಟ್ಟೆ, ವಲಯ–5, ರೋಟರಿ ಜಿಲ್ಲೆ–3182 ವತಿಯಿಂದ ಅಂತರರಾಷ್ಟ್ರೀಯ ಸ್ನೇಹ ದಿನಾಚರಣೆಯ ಅಂಗವಾಗಿ "ಸ್ನೇಹ ಸಮ್ಮಿಲನ 2026" ಕಾರ್ಯಕ್ರಮವನ್ನು 2026ರ ಜುಲೈ 30ರಂದು ನಿಟ್ಟೆಯ ನಂದಿನಿ ಸೆಮಿನಾರ್ ಹಾಲ್‌ನಲ್ಲಿ ಆತ್ಮೀಯ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷರು ವಹಿಸಿದ್ದರು. ಕ್ಲಬ್‌ನ ಸದಸ್ಯರು, ಅವರ ಕುಟುಂಬದವರು ಹಾಗೂ ಆಹ್ವಾನಿತ ಅತಿಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಸ್ನೇಹ, ಪರಸ್ಪರ ವಿಶ್ವಾಸ, ಸಹಕಾರ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಒತ್ತಿಹೇಳುವ ಮೂಲಕ - [ನಿಟ್ಟೆ ಮತ್ತು ಕೆಮ್ಮಣ್ಣು ಅಂಗನವಾಡಿಗಳಿಗೆ ಕಪಾಟುಗಳ ವಿತರಣೆ](https://nammamedia24x7.in/national/karnataka/mangalore/26841/) - ರೋಟರಿ ಕ್ಲಬ್ ನಿಟ್ಟೆ, ವಲಯ–5, ರೋಟರಿ ಜಿಲ್ಲೆ–3182 ವತಿಯಿಂದ ಸಮಾಜಸೇವಾ ಕಾರ್ಯಕ್ರಮದ ಅಂಗವಾಗಿ ನಿಟ್ಟೆ ಮತ್ತು ಕೆಮ್ಮಣ್ಣು ಅಂಗನವಾಡಿ ಕೇಂದ್ರಗಳಿಗೆ ಕಪಾಟುಗಳನ್ನು (Cupboards) 2026ರ ಆಗಸ್ಟ್ 1ರಂದು ವಿತರಿಸಲಾಯಿತು. ಈ ಕಪಾಟುಗಳನ್ನು ಶೈಕ್ಷಣಿಕ ಸಾಮಗ್ರಿಗಳು, ಆಟಿಕೆಗಳು, ದಾಖಲೆಗಳು ಹಾಗೂ ಮಕ್ಕಳಿಗೆ ಅಗತ್ಯವಿರುವ ಇತರ ವಸ್ತುಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಒದಗಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷರಾದ ರೊಟೇರಿಯನ್ ಶ್ರೀಮತಿ ಶೈಲಜಾ ವಿ. ಶೆಟ್ಟಿ ಮಾತನಾಡಿ, ಬಾಲ್ಯದಲ್ಲಿಯೇ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸುವಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. - [ಸ್ಥಳೀಯ ಆವಿಷ್ಕಾರಗಳ ಮೂಲಕ ಮಿಂಚಿದ ಯುವಶಕ್ತಿಗಳೇ ದಕ್ಷಿಣ ಕನ್ನಡದ ‘ಬೊಲ್ಪು’](https://nammamedia24x7.in/national/26842/) - ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ ಪುರಸ್ಕೃತರಿಗೆ ಸಂಸದ ಕ್ಯಾ. ಚೌಟ ಅಭಿನಂದನೆ ನವದೆಹಲಿ: ಸ್ಥಳೀಯ ಸಂಶೋಧನೆಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಕೀರ್ತಿ ತಂದ ಯುವಶಕ್ತಿಗಳೇ ನಮ್ಮ ದಕ್ಷಿಣ ಕನ್ನಡದ ‘ಬೊಲ್ಪು’ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ನೀತಿ ಆಯೋಗದ ’ಅಟಲ್ ಇನ್ನೋವೇಶನ್ ಮಿಷನ್ ’ (AIM) ಅಡಿಯಲ್ಲಿ ‘ಗ್ರಾಸ್ರೂಟ್ ಇನ್ನೋವೇಟರ್ ರೆಕಗ್ನಿಷನ್ 2026’ ಗೌರವಕ್ಕೆ ಭಾಜನರಾದ ಅಕ್ಷಯ್ ಮಾಶೇಲ್ಕರ್ (ಎಕ್ಸ್‌ಪರಿಮೈಂಡ್ ಲ್ಯಾಬ್ಸ್ ಪ್ರೈ. ಲಿ.), ಅನುಷಾ ಪ್ರಜ್ವಲ್ (ಮಾವೇದಾಸ್ ಫುಡ್ಸ್ ಆಂಡ್ ಸಿರಿಯಲ್ಸ್ - [ನಾಳೆಯಿಂದ ಮಂಗಳೂರಿನಲ್ಲಿ 39ನೇ ರಾಷ್ಟ್ರೀಯ ಅಂಡರ್-11 ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್](https://nammamedia24x7.in/national/karnataka/mangalore/26838/) - ಮಂಗಳೂರು : ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಪ್ರಾಯೋಜಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್-2026 ಆ.2ರಿಂದ 8ರವರೆಗೆ ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಉದ್ಘಾಟನಾ ಸಮಾರಂಭವು ಆ.2ರಂದು ಬೆಳಗ್ಗೆ 11.15 ಗಂಟೆಗೆ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ಸರ್ಕಾರ, ಕ್ರೀಡಾ - [ರಾಹುಲ್ ಗಾಂಧಿ ವಿರುದ್ಧ ಯಶ್ಪಾಲ್ ಸುವರ್ಣ ಹೇಳಿಕೆ ಖಂಡಿಸಿ ದಕ್ಷಿಣ ಕನ್ನಡ ಕಾಂಗ್ರೆಸ್ ಪ್ರತಿಭಟನೆ](https://nammamedia24x7.in/national/karnataka/mangalore/26832/) - ಮಂಗಳೂರು, ಆ. 1: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಹೇಳಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಶನಿವಾರ ಮಂಗಳೂರು ಪುರಭವನ ಮುಂಭಾಗದ ರಾಜಾಜಿ ಪಾರ್ಕ್‌ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ಬಿಜೆಪಿ ದ್ವೇಷದ ರಾಜಕಾರಣ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಆರೋಪಿಸಿದರು. ಸಮಾಜದಲ್ಲಿ - [ತಾತ್ಕಾಲಿಕ ಕಟ್ಟಡವೇ ಅವ್ಯವಸ್ಥೆಯ ತಾಣ? ಭದ್ರತೆಯಿಲ್ಲದೆ ರಾಶಿ ರಾಶಿ ಸರ್ಕಾರಿ ಕಡತಗಳು – ಹೊಣೆ ಯಾರು?](https://nammamedia24x7.in/national/karnataka/26833/) - ಬಂಟ್ವಾಳ: ಸಾರ್ವಜನಿಕರ ಪ್ರಮುಖ ದಾಖಲೆಗಳು, ಆಡಳಿತದ ಅಮೂಲ್ಯ ಕಡತಗಳು ಮತ್ತು ಸರ್ಕಾರಿ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವುದು ಸಂಬಂಧಪಟ್ಟ ಇಲಾಖೆಗಳ ಮೊದಲ ಜವಾಬ್ದಾರಿಯಾಗಿದೆ. ಆದರೆ ಹಳೆಯ ತಾಲೂಕು ಪಂಚಾಯತ್ ಕಟ್ಟಡವನ್ನು ಕೆಡವಿದ ಬಳಿಕ ನಿರ್ಮಿಸಲಾದ ತಾತ್ಕಾಲಿಕ ಕಟ್ಟಡದ ಇಂದಿನ ಸ್ಥಿತಿ ನೋಡಿದರೆ ಈ ಜವಾಬ್ದಾರಿಯನ್ನು ಅಧಿಕಾರಿಗಳು ಎಷ್ಟರ ಮಟ್ಟಿಗೆ ನಿಭಾಯಿಸುತ್ತಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದೆ.ತಾತ್ಕಾಲಿಕ ಕಟ್ಟಡದಲ್ಲಿ ವಿವಿಧ ಇಲಾಖೆಗಳ ಕಡತಗಳನ್ನು ಯಾವುದೇ ಸಮರ್ಪಕ ವ್ಯವಸ್ಥೆಯಿಲ್ಲದೆ ರಾಶಿ ರಾಶಿಯಾಗಿ ಸಂಗ್ರಹಿಸಲಾಗಿದೆ. ಕಟ್ಟಡದ ಬಾಗಿಲುಗಳು ಹಲವೆಡೆ ತೆರೆದಿರುವುದು ಕಂಡುಬರುತ್ತಿದ್ದು, ಯಾರು ಬೇಕಾದರೂ - [ಭಾರಿ ಮಳೆ: ಬೆಳ್ತಂಗಡಿ ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ](https://nammamedia24x7.in/national/karnataka/26827/) - ಮಂಗಳೂರು, ಆ. 1: ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳ್ತಂಗಡಿ ತಾಲ್ಲೂಕಿನ ನದಿ ತೀರದ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಹಲವು ರಸ್ತೆಗಳು ಹಾಗೂ ಕೃಷಿ ಗದ್ದೆಗಳು ನೀರಿನಿಂದ ಆವೃತವಾಗಿದ್ದು, ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿದೆ. ನೀರು ನಿಂತ ಪರಿಣಾಮ ಕಾರು ಹಾಗೂ ಬೈಕ್‌ಗಳು ಸ್ಟಾರ್ಟ್ ಆಗದೆ, ವಾಹನಗಳನ್ನು ತಳ್ಳಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.ಸ್ಥಳೀಯ ಆಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ನದಿ ತೀರದ ನಿವಾಸಿಗಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. - [ಮೂಡಬಿದ್ರೆಯಲ್ಲಿ ಲಯನ್ಸ್ ಸಂಸ್ಥಾಪಕ ಮೆಲ್ವಿನ್ ಜೋನ್ಸ್ ಪುತ್ಥಳಿ ಅನಾವರಣ](https://nammamedia24x7.in/national/karnataka/26823/) - ಮೂಡಬಿದ್ರೆ,:ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ಆಶ್ರಯದಲ್ಲಿ ಲಯನ್ಸ್ ಸಂಸ್ಥಾಪಕ ಮೆಲ್ವಿನ್ ಜೋನ್ಸ್ ಅವರ ಪುತ್ಥಳಿಯನ್ನು ಪಾಸ್ಟ್ ಇಂಟರ್ನ್ಯಾಷನಲ್ ಡೈರೆಕ್ಟರ್ ಜೆ.ಪಿ. ಸಿಂಗ್ ಶನಿವಾರ ಅನಾವರಣಗೊಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಜಿಲ್ಲೆ 317ಡಿ ಗವರ್ನರ್ ಕುಡುಪಿ ಅರವಿಂದ್ ಶೆಣೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಸಂಪುಟ ಕಾರ್ಯದರ್ಶಿ ಚಂದ್ರೇಗೌಡ ಎಚ್.ಆರ್., ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಸಾರ್ವಜನಿಕ ಸಂಪರ್ಕಾಧಿಕಾರಿ ಸುದರ್ಶನ್ ಪಡಿಯಾರ್ (ವಿಟ್ಲ), ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ (ಮೂಡಬಿದ್ರೆ), ಲಯನ್ಸ್ - [ಕಾಸರಗೋಡಿನ ಕನ್ನಡ ಭವನದಲ್ಲಿ ನಾಳೆ ‘ಭರವಸೆಯ ಬೆಳಕು’ ಪ್ರಶಸ್ತಿ ಪ್ರದಾನ; ಪ್ರತಿಭಾವಂತ ವಿದ್ಯಾರ್ಥಿಗಳು, ಶಿಕ್ಷಕರಿಗೆ ಗೌರವ](https://nammamedia24x7.in/national/kerala/kasragod/26820/) - ಕಾಸರಗೋಡು:ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾ ರಾಣಿ ಟೀಚರ್ ಅವರ ಸಾರಥ್ಯದ ಗಡಿನಾಡಿನ ಹೆಮ್ಮೆಯ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ಕನ್ನಡ ಭವನ ಪ್ರಕಾಶನ ವತಿಯಿಂದ 'ಭರವಸೆಯ ಬೆಳಕು – ಸ್ಟೂಡೆಂಟ್ ಅಚೀವ್‌ಮೆಂಟ್ ಅವಾರ್ಡ್ 2026' ಮತ್ತು 'ಭರವಸೆಯ ಶಿಕ್ಷಣ ರತ್ನ – ಟೀಚರ್ಸ್ ಅಚೀವ್‌ಮೆಂಟ್ ಅವಾರ್ಡ್' ಪ್ರದಾನ ಸಮಾರಂಭವು ಆಗಸ್ಟ್ 2ರಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿದೆ. 2025–26ನೇ ಶೈಕ್ಷಣಿಕ ವರ್ಷದಲ್ಲಿ - [ಉಡುಪಿ: ಖಾಸಗಿ ಬಸ್‌ ಡಿಕ್ಕಿ – ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಸ್ಥಳದಲ್ಲೇ ಸಾವು](https://nammamedia24x7.in/national/karnataka/26811/) - ಉಡುಪಿ, ಆ. 1: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ (Lakshmi Manjunath Kol) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ಉಡುಪಿ ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್‌ನಲ್ಲಿ ನಡೆದಿದೆ. ಮೃತರಾದ ಲಕ್ಷ್ಮೀ ಮಂಜುನಾಥ್ ಕೊಳ ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಪತ್ನಿಯಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ - [ಆಗಸ್ಟ್ 2ರಂದು ನೃತ್ಯ ಕಲಾವಿದರ ವಾರ್ಷಿಕೋತ್ಸವ ಹಾಗೂ ಪದಗ್ರಹಣ](https://nammamedia24x7.in/national/karnataka/26810/) - ವಿಟ್ಲ: ನೃತ್ಯ ಕಲಾವಿದರಿಗೆ ಹಾಗೂ ಕಲಾರಸಿಕರಿಗೆ ಸಂತಸದ ಸುದ್ದಿ. ನೃತ್ಯ ಕಲಾವಿದರ ಒಕ್ಕೂಟ (ರಿ.), ದಕ್ಷಿಣ ಕನ್ನಡ ವತಿಯಿಂದ "ವಾರ್ಷಿಕ ಸಂಭ್ರಮ, ಕ್ರೀಡಾಕೂಟ ಮತ್ತು ಪದಗ್ರಹಣ ಸಮಾರಂಭ – 2026-27" ಕಾರ್ಯಕ್ರಮವನ್ನು ಆಗಸ್ಟ್ 2ರಂದು ಆಯೋಜಿಸಲಾಗಿದೆ. ಕಾರ್ಯಕ್ರಮವು ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ, ಜೇಸಿಸ್ ಪೇವಿಲಿಯನ್ ಹಾಲ್ನಲ್ಲಿ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಯಾಗಲಿದ್ದು, ಸಂಜೆ 2.30 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಾರ್ಷಿಕ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ನೃತ್ಯ ಕಲಾವಿದರಿಗೆ ಮತ್ತು ಗೋಂಬೆ ಕಲಾವಿದರಿಗೆ - [ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ](https://nammamedia24x7.in/national/karnataka/mangalore/26807/) - ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದಿನಾಂಕ: 23.06.2025 ರಂದು ಅಪ್ರಾಪ್ತ ಪ್ರಾಯದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ : 79/2025, ಕಲಂ: 11, 12 ಪೋಕ್ಸೋ ಆಕ್ಟ್ -2012 & ಕಲಂ : 75(i) (ii), 79 BNS-2023 ಪ್ರಕರಣದಲ್ಲಿ, ತನಿಖೆ ನಡೆಸಿದ ಪ್ರಕರಣದ ಅಂದಿನ ತನಿಖಾಧಿಕಾರಿಗಳಾದ ಕೀರಪ್ಪ ಘಟಕಾಂಬಳೆ, ಪಿಎಸ್ಐ ರವರು ಹಾಗೂ ಕೃಷ್ಣಕಾಂತ ಪಾಟೀಲ್ ಪಿ.ಎಸ್.ಐ ರವರು, ಪ್ರಕರಣದ ಆರೋಪಿತನಾದ ಮಣಿನಾಲ್ಕೂರು ನಿವಾಸಿ - [ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ: ನೇತ್ರಾವತಿ ನೀರಿನ ಮಟ್ಟ ಏರಿಕೆ, ಜನಜೀವನ ಅಸ್ತವ್ಯಸ್ತ](https://nammamedia24x7.in/national/karnataka/mangalore/26798/) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದ್ದು, ಕಳೆದ ರಾತ್ರಿ ಆರಂಭವಾದ ಭಾರೀ ಮಳೆ ಶನಿವಾರವೂ ನಿರಂತರವಾಗಿ ಸುರಿಯುತ್ತಿದೆ. ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸಿದರು. ನಗರದ ಹಲವೆಡೆ ರಸ್ತೆಗಳಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಕೆಲಕಾಲ ಸಂಚಾರ ನಿಧಾನಗೊಂಡಿತು. ನಿರಂತರ ಮಳೆಯಿಂದ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನೇತ್ರಾವತಿ - [ಯುಡಿಎಫ್ ಸರ್ಕಾರ ಸ್ಥಳೀಯಡಳಿತ ಸಂಸ್ಥೆಗಳ ಅನುದಾನ ಕಡಿತಗೊಳಿಸಿರುವುದನ್ನು ಖಂಡಿಸಿ ಎಲ್‌ಡಿಎಫ್‌ನಿಂದ ಪೈವಳಿಕೆ ಗ್ರಾಮ ಪಂಚಾಯತ್‌ಗೆ ಪ್ರತಿಭಟನಾ ಮೆರವಣಿಗೆ](https://nammamedia24x7.in/national/kerala/kasragod/26766/) - ಪೈವಳಿಕೆ : ಯುಡಿಎಫ್ ಸರ್ಕಾರ ಸ್ಥಸ್ಥಳೀಯಡಳಿತ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕಡಿತಗೊಳಿಸಿರುವುದನ್ನು ಖಂಡಿಸಿ ಎಲ್‌ಡಿಎಫ್ ನೇತೃತ್ವದಲ್ಲಿ ಪೈವಳಿಗೆ ಗ್ರಾಮ ಪಂಚಾಯತ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪೈವಳಿಗೆ ಗ್ರಾಮ ಕಚೇರಿ (ವಿಲೇಜ್ ಆಫೀಸ್) ಆವರಣದಿಂದ ಆರಂಭವಾದ ಮೆರವಣಿಗೆ ಪಂಚಾಯತ್ ಕಚೇರಿ ಆವರಣದಲ್ಲಿ ಸಮಾಪ್ತಿಯಾಯಿತು. ಕಾರ್ಯಕ್ರಮವನ್ನು ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯ ಸಿ.ಎ. ಸುಬೈರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಯತ್‌ಗಳ ಅನುದಾನವನ್ನು ಕಡಿತಗೊಳಿಸುವ ಮೂಲಕ ಎಲ್‌ಡಿಎಫ್ ಸರ್ಕಾರ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳನ್ನು ಹಾಳುಮಾಡಲು ಯುಡಿಎಫ್ - [ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಸದಾ ಸ್ಮರಣೀಯ: ಬಿ. ಜಯಕರ ಶೆಟ್ಟಿ](https://nammamedia24x7.in/national/karnataka/26791/) - ಉಡುಪಿ: ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ ಜನತೆ ಎಂದಿಗೂ ಮರೆಯಬಾರದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.ರೇಡಿಯೋ ಮಣಿಪಾಲ ಸಮುದಾಯ ಬಾನುಲಿ ಕೇಂದ್ರ ಹಾಗೂ ತುಳುಕೂಟ ಉಡುಪಿ ಸಹಯೋಗದಲ್ಲಿ ಉಡುಪಿಯ ಮುಕುಂದ ಕೃಪಾ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ನೆನಪಿನ 'ಕಿನ್ಯ ಜೋಕ್ಲೆಡ್ದ್ ಸೊರ ಸಂಪು' ಕಾರ್ಯಕ್ರಮವನ್ನು ಅವರು ಕಯ್ಯಾರ ಕಿಞ್ಞಣ್ಣ - [ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಡಾ. ಶಾಂತಾ ಪುತ್ತೂರಿಗೆ ನಾಡೋಜ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ](https://nammamedia24x7.in/national/kerala/kasragod/26792/) - ಸಾಹಿತಿ, ಶಿಕ್ಷಕಿ,ಸಂಘಟಕಿ, ಸಂಪನ್ಮೂಲ ವ್ಯಕ್ತಿ ಆದ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಡಾ.ಶಾಂತಾ ಪುತ್ತೂರು ರವರಿಗೆ ನಾಡೋಜ ಡಾ.ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026ನ್ನು ಜುಲೈ 26ರಂದು ಗಡಿನಾಡು ಕಾಸರಗೋಡಿನ ಕನ್ನಡ ಭವನದರಜತ ಸಂಭ್ರಮದ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಶ್ರೀಮದ್ ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಹಸ್ತಗಳಿಂದ ಪ್ರದಾನ ಮಾಡಲಾಯಿತು. ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಕಾಸರಗೋಡು ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ.ವಾಮನ್ ರಾವ್ - [ಕಾವೇರಿ ವಿವಾದ: ಕಾನೂನು ಗೌರವಿಸಿ, ಹೋರಾಟ ಶಾಂತಿಯುತವಾಗಿರಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್](https://nammamedia24x7.in/national/karnataka/26786/) - ಮೈಸೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ನ್ಯಾಯಾಲಯದ ಆದೇಶವನ್ನು ಗೌರವಿಸುವುದರ ಜೊತೆಗೆ ಜನರ ಹಿತವನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳ ಹಿತವನ್ನು ಗಮನದಲ್ಲಿಟ್ಟುಕೊಂಡಿದೆ. ತಮಿಳುನಾಡಿಗೆ ನೀರು ಬಿಡುಗಡೆ ಸಂಬಂಧ ಅಂತಿಮ ನಿರ್ಧಾರವನ್ನು ಕಾನೂನು ತಜ್ಞರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ನಾಯಕರೊಂದಿಗೆ ಚರ್ಚಿಸಿ ಕೈಗೊಳ್ಳಲಾಗುವುದು ಎಂದು - [ಎಡನೀರು ಮಠದಲ್ಲಿ ಕರ್ನಾಟಕ ಕೇರಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮ](https://nammamedia24x7.in/national/kerala/kasragod/26785/) - ಕಾಸರಗೋಡು: ದಿನಾಂಕ 25-07-2026 ರಂದು ಕಾಸರಗೋಡಿನ ಎಡನೀರು ಮಠದ ಶಾಲಾ ಸಭಾಂಗಣದಲ್ಲಿ ಜಾಗೃತಿ ಟ್ರಸ್ಟ್ ಬೆಂಗಳೂರು ಶ್ರೀಮದ್ ಎಡನೀರು ಮಠ ಹಾಗೂ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.) ಕಾಸರಗೋಡು ಸಹಯೋಗದಲ್ಲಿ ನಡೆದ ಕರ್ನಾಟಕ ಕೇರಳ ಸಾಂಸ್ಕೃತಿಕ ವೈಭವ, ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಶ್ರೀಮದ್ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಉದ್ಘಾಟಿಸಿದರು.ಬೆಂಗಳೂರು ಕಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ . ಶಿವಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ - [ಮಂಗಳೂರು ವಿಮಾನ ನಿಲ್ದಾಣದ ವಿರುದ್ಧ ಟ್ಯಾಕ್ಸಿ ಚಾಲಕರ ಪ್ರತಿಭಟನೆ ಆಗಸ್ಟ್‌ 4ರಂದು](https://nammamedia24x7.in/national/karnataka/mangalore/26782/) - ಮಂಗಳೂರು:ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಹಾಗೂ ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಆಗಸ್ಟ್‌ 4ರಂದು ಕಾವೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತಿಳಿಸಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ಹಾಗೂ ಖಾಸಗಿ ವಾಹನಗಳಿಗೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯವನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಟ್ಯಾಕ್ಸಿ ಹಾಗೂ ಮ್ಯಾಕ್ಸಿ - [ವಂದೇ ಭಾರತ್‌ ರೈಲಿನಲ್ಲಿ ಮೊದಲ ಬಾರಿಗೆ ಜೀವಂತ ಹೃದಯ ಸಾಗಣೆ; ಅಂಗಾಂಗ ಕಸಿಗೆ ಹೊಸ ಮೈಲಿಗಲ್ಲು](https://nammamedia24x7.in/national/26770/) - ಅಹಮದಾಬಾದ್: ಭಾರತೀಯ ರೈಲ್ವೆ ದೇಶದಲ್ಲೇ ಮೊದಲ ಬಾರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಮೂಲಕ ಜೀವಂತ ಹೃದಯವನ್ನು ಯಶಸ್ವಿಯಾಗಿ ಸಾಗಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದೆ. ಸೂರತ್‌ನಿಂದ ಅಹಮದಾಬಾದ್‌ನ ಯು.ಎನ್. ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್‌ಗೆ ಹೃದಯವನ್ನು ಕಸಿ ಉದ್ದೇಶಕ್ಕಾಗಿ ಮುಂಬೈ ಸೆಂಟ್ರಲ್–ಗಾಂಧಿನಗರ ಕ್ಯಾಪಿಟಲ್ ವಂದೇ ಭಾರತ್ ಎಕ್ಸ್‌ಪ್ರೆಸ್ (20901) ಮೂಲಕ ಕಳುಹಿಸಲಾಯಿತು. ಸುಮಾರು 3 ಗಂಟೆ 45 ನಿಮಿಷಗಳಲ್ಲಿ (217 ನಿಮಿಷ) ಹೃದಯವನ್ನು ಅಹಮದಾಬಾದ್‌ಗೆ ತಲುಪಿಸಲಾಯಿತು. ರೈಲು ನಿಲ್ದಾಣದಿಂದ ಆಸ್ಪತ್ರೆಗೆ - [ಉಡುಪಿಯಲ್ಲಿ ಸೌಂದರ್ಯ ತಜ್ಞೆಯರಿಗಾಗಿ ಉಚಿತ ಬ್ಯೂಟಿ ಹೀಲಿಂಗ್ ಕಾರ್ಯಾಗಾರ](https://nammamedia24x7.in/national/karnataka/26769/) - ಉಡುಪಿ: ಅಖಿಲ ಕರ್ನಾಟಕ ಸೌಂದರ್ಯ ತಜ್ಞೆಯರ ಸಂಘ ಉಡುಪಿ (ರಿ.) ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿ ಸಹಯೋಗದಲ್ಲಿ ವೇದಾಸ್ ಬ್ಯೂಟಿ ಪಾರ್ಲರ್‌ನಲ್ಲಿ ಉಚಿತ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ 7 ಚಕ್ರ ಹೀಲಿಂಗ್, ಕ್ಯಾಂಡಲ್ ಮಸಾಜ್ ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿಯ ಅಡ್ವಾನ್ಸ್ ಪ್ರಾಡಕ್ಟ್‌ಗಳ ಕುರಿತು ಮಾಹಿತಿ ಮತ್ತು ತರಬೇತಿ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಪ್ರಭಾ ಶೆಟ್ಟಿ ಉಪ್ಪಳ, ಸ್ವಾತಿ ಪುತ್ತೂರು ಹಾಗೂ ನೇಚರ್ಸ್ ಪ್ರೊಫೆಷನಲ್ ಕಂಪನಿಯ ಚೈತ್ರಾ ಬೆಂಗಳೂರು ಭಾಗವಹಿಸಿದ್ದರು. ವೇದಾಸ್ ಬ್ಯೂಟಿ ಪಾರ್ಲರ್ ಮಾಲಕಿ - [ನೇತ್ರಾವತಿ ಸಂರಕ್ಷಣೆಗೆ ಸಹಿ ಅಭಿಯಾನ: ಆ.15ರಂದು ಜನಪ್ರತಿನಿಧಿಗಳಿಗೆ ಬಹಿರಂಗ ಪತ್ರ](https://nammamedia24x7.in/national/karnataka/mangalore/26765/) - ಮಂಗಳೂರು: ನೇತ್ರಾವತಿ ನದಿ ಹಾಗೂ ಪಶ್ಚಿಮ ಘಟ್ಟದ ಜಲಾನಯನ ಪ್ರದೇಶಗಳ ಸಂರಕ್ಷಣೆಗೆ ಸಾರ್ವಜನಿಕರನ್ನು ಒಗ್ಗೂಡಿಸುವ ಉದ್ದೇಶದಿಂದ ವೆಸ್ಟರ್ನ್ ಘಾಟ್ಸ್ ನೇತ್ರಾವತಿ ಕನ್ಸರ್ವೇಶನ್ ಅಂಡ್ ರಿಲೀಫ್ ಫೋರಂ (WGNCF) ವತಿಯಿಂದ ರಾಜ್ಯವ್ಯಾಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಲಾಗುತ್ತಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಸಂಚಾಲಕ ಆದಿತ್ಯ, ನೇತ್ರಾವತಿ ನದಿ ಮತ್ತು ಪಶ್ಚಿಮ ಘಟ್ಟದ ಪರಿಸರ ವ್ಯವಸ್ಥೆಯನ್ನು ರಕ್ಷಿಸುವುದು, ಸ್ಥಳೀಯ ಸಮುದಾಯಗಳನ್ನು ಸಬಲೀಕರಣಗೊಳಿಸುವುದು ಹಾಗೂ ಪರಿಸರ ನಾಶದ ವಿರುದ್ಧ ಹೋರಾಡುವುದು - [ಏರ್‌ಪೋರ್ಟ್‌ ಪಾರ್ಕಿಂಗ್ ಶುಲ್ಕ ಏರಿಕೆ ವಿರೋಧಿಸಿ ಆ.4ರಂದು ಕಾವೂರಿನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಟ್ಯಾಕ್ಸಿ ಚಾಲಕರ ಪ್ರತಿಭಟನೆ …. !](https://nammamedia24x7.in/national/karnataka/mangalore/26762/) - ಮಂಗಳೂರು:ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ವಾಹನಗಳಿಗೆ ವಿಧಿಸಲಾಗುತ್ತಿರುವ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ಹಾಗೂ ಖಾಸಗಿ ವಾಹನಗಳಿಗೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯವನ್ನು ವಿರೋಧಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಹಾಗೂ ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ವತಿಯಿಂದ ಆಗಸ್ಟ್‌ 4ರಂದು ಕಾವೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಸಂಘದ ಅಧ್ಯಕ್ಷ ಆನಂದ ಕೆ, ಕಳೆದ - [ಅಪಘಾತದಲ್ಲಿ ನಿಧನರಾದ ರವಿಚಂದ್ರ ಶೆಟ್ಟಿಗೆ ಶ್ರದ್ಧಾಂಜಲಿ ಸಭೆ](https://nammamedia24x7.in/national/karnataka/mangalore/26758/) - ಮಂಗಳೂರು:ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕರು ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಕಾರ್ಯದರ್ಶಿಯಾಗಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರಿಗೆ ನಗರದ ಪತ್ತುಮುಡಿ ಸೌಧದಲ್ಲಿ ಭಾವಪೂರ್ಣ ನುಡಿನಮನ ಕಾರ್ಯಕ್ರಮ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಹಾಗೂ ಅದರ ವಿವಿಧ ಘಟಕಗಳ ಸರ್ವ ಸದಸ್ಯರ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಟಮಾತನಾಡಿದ ಕದ್ರಿ ನವನೀತ ಶೆಟ್ಟಿ, "ರವಿಚಂದ್ರ ಶೆಟ್ಟಿ ಅವರ ಅಕಾಲಿಕ ನಿಧನ ಎಲ್ಲರಿಗೂ ಆಘಾತ ತಂದಿದೆ. ತಿರುಪತಿಯಿಂದ - [ಕೇರಳದಲ್ಲಿ ಪ್ರಕೃತಿ ವಿಕೋಪ: ಪ್ರವಾಹ–ಭೂಕುಸಿತಕ್ಕೆ ಮೂರು ಜೀವ ಬಲಿ](https://nammamedia24x7.in/national/kerala/26755/) - ಇಡುಕ್ಕಿ: ಕೇರಳದಲ್ಲಿ ಸುರಿಯುತ್ತಿರುವ ನಿರಂತರ ಧಾರಾಕಾರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿ ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ಸಂಭವಿಸಿದ ಪ್ರತ್ಯೇಕ ದುರಂತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇಡುಕ್ಕಿಯ ಕುದಯತ್ತೂರು ಸಮೀಪದ ಆಡೂರ್‌ಮಾಲಾದಲ್ಲಿ ಭೂಕುಸಿತದಿಂದ ಸುಮತಿ ಮೃತಪಟ್ಟಿದ್ದು, ಅವರ ಪತಿ ಹಾಗೂ ಪುತ್ರ ಗಾಯಗೊಂಡಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಪೂಂಜಾರ್‌ನಲ್ಲಿ ಸಂಭವಿಸಿದ ಮತ್ತೊಂದು ಭೂಕುಸಿತದಲ್ಲಿ ಜೋಸೆಫ್ ಮೃತಪಟ್ಟಿದ್ದು, ಅವರ ತಾಯಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಗಮೋನ್‌ನಲ್ಲಿ ಮನೆ ಮೇಲೆ - [ಮೊರಾಕೊದಿಂದ ಸಿಯುಟಾಗೆ 60 ಸಾವಿರ ವಲಸಿಗರ ನುಸುಳಿಕೆ; 34 ಮಂದಿ ಸಾವು](https://nammamedia24x7.in/inter-national/26744/) - ಸಿಯುಟಾ: ಕಳೆದ 24 ಗಂಟೆಗಳಲ್ಲಿ ಮೊರಾಕೊದಿಂದ ಸ್ಪೇನ್‌ನ ಉತ್ತರ ಆಫ್ರಿಕಾದ ಪ್ರದೇಶವಾದ ಸಿಯುಟಾಗೆ ಸುಮಾರು 60 ಸಾವಿರ ಅಕ್ರಮ ವಲಸಿಗರು ನುಸುಳಲು ಯತ್ನಿಸಿದ್ದು, ಸಮುದ್ರದಲ್ಲಿ ಈಜುವ ವೇಳೆ 34 ಮಂದಿ ಮೃತಪಟ್ಟಿದ್ದಾರೆ ಎಂದು ಸಿಯುಟಾ ಅಧ್ಯಕ್ಷ ಜುವಾನ್ ಜೀಸಸ್ ವಿವಾಸ್ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಪೇನ್ ಸರ್ಕಾರ ಸಿಯುಟಾದಲ್ಲಿ ಸಶಸ್ತ್ರ ಪಡೆಗಳನ್ನು ನಿಯೋಜಿಸಿದೆ. ಗಡಿ ದಾಟುತ್ತಿರುವ ಸಾವಿರಾರು ವಲಸಿಗರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಪೆಡ್ರೊ ಸ್ಯಾಂಚೆಜ್, ಅಕ್ರಮ - [ನಿಟ್ಟೆ ಡಾ ll ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ](https://nammamedia24x7.in/national/karnataka/mangalore/26743/) - ಡಾ ll ಎನ್. ಎಸ್. ಎನ್.ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ ನಿಟ್ಟೆ ಹಾಗೂ ರೋಟರಿ ಕ್ಲಬ್ ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಇಂಟ ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ನೆರವೇರಿತು. ನಿಟ್ಟೆ ರೋಟರಿ ಕ್ಲಬ್ ನ ನೂತನ ಅಧ್ಯಕ್ಷೆ ಹಾಗೂ NMAMIT ತಾಂತ್ರಿಕ ಮಹಾವಿದ್ಯಾಲಯದ ಲೆಕ್ಕ ವಿಭಾಗ ದ ಲೆಕ್ಕಧಿಕಾರಿ ರೊಟೇರಿಯನ್ ಶ್ರೀ ಮತಿ ಶೈಲಜಾ ವಿ. ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಪದ ಪ್ರದಾನ ಮಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. - [ಕೇರಳದಲ್ಲಿ ಭಾರೀ ಮಳೆ ಆರ್ಭಟ: ಭೂಕುಸಿತಕ್ಕೆ 3 ಬಲಿ, 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್](https://nammamedia24x7.in/national/kerala/26740/) - ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ವ್ಯಾಪಕ ಹಾನಿ ಉಂಟಾಗಿದೆ. ಇಡುಕ್ಕಿ ಹಾಗೂ ಕೋಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇಡುಕ್ಕಿ, ಪತ್ತನಂತಿಟ್ಟ ಮತ್ತು ಕೋಟಾಯಂ ಜಿಲ್ಲೆಗಳಲ್ಲಿ ಒಟ್ಟು ಮೂವರು ಮೃತಪಟ್ಟಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ರನ್ನಿ ಪಟ್ಟಣದಲ್ಲಿ ಪ್ರವಾಹದ ನೀರು ನುಗ್ಗಿದೆ. ಪತ್ತನಂತಿಟ್ಟ, ಕೋಟಾಯಂ, ಇಡುಕ್ಕಿ, ಮಲಪ್ಪುರಂ ,ಕೊಜ್ಹಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಡೂರ್ಮಲ ಪ್ರದೇಶದಲ್ಲಿ ಭೂಕುಸಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪಯ್ಯಾನಿತ್ತೊಟ್ಟಂನಲ್ಲಿ ಮನೆಯ ಮೇಲಕ್ಕೆ ಮಣ್ಣು ಕುಸಿದು ಬಿದ್ದ ಪರಿಣಾಮ - [ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ; ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ](https://nammamedia24x7.in/national/karnataka/mangalore/26736/) - ಮಂಗಳೂರಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಿನ್ನೆ ಮಧ್ಯಾಹ್ನದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಸಮಸ್ಯೆಗಳು ಎದುರಾಗಿವೆ. ಮಳೆಯ ತೀವ್ರತೆಯನ್ನು ಗಮನಿಸಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದರ ನಡುವೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದೆ. ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ಮನೆಯ ಛಾವಣಿ ಕುಸಿದಿದೆ. ರಾಯಿ ಗ್ರಾಮದ ದಡ್ಡು ಪ್ರದೇಶದಲ್ಲಿ ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಬಿದ್ದು ಹಾನಿಯಾಗಿದ್ದು, ನರಿಕೊಂಬು ಗ್ರಾಮದ ಮೊಗರ್ನಾಡು - [ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆ; ಪೊಲೀಸರಿಗೆ ದೂರು](https://nammamedia24x7.in/national/karnataka/mangalore/26731/) - ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತರಲಾದ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಪತಿಯೊಬ್ಬರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ಪದವು ಶಕ್ತಿನಗರದ ನಿವಾಸಿ ಸುಂದರ ಪೂಜಾರಿ (72) ಅವರ ಪತ್ನಿ ಜಾನಕಿ (53) ಅವರಿಗೆ ಜುಲೈ 26ರಂದು ಬೆಳಿಗ್ಗೆ ಸುಮಾರು 8 ಗಂಟೆಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಟೋ ರಿಕ್ಷಾದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಹೃದ್ರೋಗ ತಜ್ಞರು ಲಭ್ಯವಿಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸರ್ಕಾರಿ - [ಕಾಸರಗೋಡಿನಲ್ಲಿ ಭಾರೀ ಮಳೆ ಅವಾಂತರ: ಜಾರಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್, ಭಾರೀ ದುರಂತದಿಂದ ಪಾರು](https://nammamedia24x7.in/national/karnataka/mangalore/26727/) - ಮಂಗಳೂರು: ಧಾರಾಕಾರ ಮಳೆಯ ನಡುವೆ ಮಂಗಳೂರು–ಕಾಸರಗೋಡು ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಂದಿಯೊಡ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಜುಲೈ ೨೦ ರಂದು ಘಟನೆ ನಡೆದಿದ್ದು ಘಟನೆಯಾ ದೃಶ್ಯ ಭೀಕರತೆಯನ್ನು ತಿಳಿಸುತ್ತದೆ. ಮಳೆಯ ಕಾರಣ ರಸ್ತೆ ಜಾರುವಂತಾಗಿದ್ದ ಹಿನ್ನೆಲೆಯಲ್ಲಿ ಬಸ್‌ ನಿಯಂತ್ರಣ ತಪ್ಪಿ ನಿಧಾನವಾಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಬಸ್‌ನಲ್ಲಿ ಪ್ರಯಾಣಿಕರಿದ್ದರೂ ಯಾವುದೇ ಪ್ರಾಣಾಪಾಯ ಅಥವಾ - [ಪೈವಳಿಕೆಯಲ್ಲಿ ಸಾವಯವ ಕೃಷಿಯ ಹೊಸ ಮಾದರಿ; ನಾಲ್ವರು ರೈತರ ವಿಭಿನ್ನ ಪ್ರಯತ್ನ](https://nammamedia24x7.in/national/kerala/kasragod/26718/) - ಜಿಲ್ಲೆಯ ಪೈವಳಿಕೆ ಪಂಚಾಯತ್‌ನ 14ನೇ ವಾರ್ಡ್‌ನಲ್ಲಿ ಡಿಸೂಜಾ, ಕೊಂತಲಕಾಡು, ಶೇಖ್ ಅಲಿ ಹಾಗೂ ರಂಸೀನಾ ಅವರ ಸ್ನೇಹಿತರ ಒಕ್ಕೂಟ ಮಾದರಿ ಕೃಷಿ ನಡೆಸುತ್ತಿದೆ. ಕಳೆದ 15 ವರ್ಷಗಳಿಂದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿನೋದ್ ಅವರ ಮಾರ್ಗದರ್ಶನದಲ್ಲಿ ಭತ್ತ, ವಿವಿಧ ತರಕಾರಿಗಳು ಹಾಗೂ ಹಣ್ಣಿನ ಗಿಡಗಳನ್ನು ಸಾವಯವ ವಿಧಾನದಲ್ಲಿ ಬೆಳೆಸಲಾಗುತ್ತಿದೆ. ರಾಸಾಯನಿಕ ಗೊಬ್ಬರಗಳನ್ನು ಸಂಪೂರ್ಣವಾಗಿ ತ್ಯಜಿಸಿ, ವಿಷರಹಿತ ಕೃಷಿ ಉತ್ಪನ್ನಗಳನ್ನು ಉತ್ಪಾದಿಸುತ್ತಿರುವುದರಿಂದ ಇವರ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ಉತ್ತಮ ಗುಣಮಟ್ಟದ ತರಕಾರಿಗಳು ಮತ್ತು ಕೃಷಿ ಉತ್ಪನ್ನಗಳಿಗಾಗಿ - [ಕಾಸರಗೋಡು ಕನ್ನಡ ಗ್ರಾಮದಲ್ಲಿ ಕಾಸರಗೋಡು ನಗರಸಭೆ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಸಂಪನ್ನ](https://nammamedia24x7.in/national/kerala/kasragod/26713/) - ಕಾಸರಗೋಡು ನಗರಸಭೆ ಹಾಗೂ ಕಾಸರಗೋಡು ನಗರಸಭೆ ಆಯುರ್ವೇದ ಆಸ್ಪತ್ರೆ ನುಳ್ಳಿಪ್ಪಾಡಿ ಅಣoಗೂರು ಸಂಯುಕ್ತ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಜುಲೈ 31ರಂದು ಉಚಿತ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾಸರಗೋಡು ನಗರಸಭಾ ಕೌನ್ಸಿಲರ್ ಶಾರದಾ ಬಿ. ಉದ್ಘಾಟಿಸಿದರು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಕನ್ನಡ ಗ್ರಾಮದಲ್ಲಿ ಪ್ರತಿ ತಿಂಗಳ ಒಂದು ದಿನ ಕಾಸರಗೋಡು ನಗರ ಸಭೆ ಆಯುರ್ವೇದ ಆಸ್ಪತ್ರೆ ವತಿಯಿಂದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ಮತ್ತು - [ಆಗಸ್ಟ್ 2ರಂದು ಕನ್ನಡ ಭವನದಲ್ಲಿ "ಭರವಸೆಯ ಬೆಳಕು "ಪ್ರಶಸ್ತಿ ಪ್ರದಾನ](https://nammamedia24x7.in/national/kerala/kasragod/26710/) - ಕಾಸರಗೋಡು: ಕಾಸರಗೋಡು ಕನ್ನಡ ಭವನದಲ್ಲಿ ಇತ್ತೀಚೆಗೆ ನಡೆದ ಗಡಿನಾಡು ಕನ್ನಡ ಸಮ್ಮೇಳನ–2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಅಥವಾ ಗೌರವ ಪ್ರಶಸ್ತಿಗಳನ್ನು ಸ್ವೀಕರಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಆಗಸ್ಟ್‌ 2ರಂದು (ಭಾನುವಾರ) ಬೆಳಿಗ್ಗೆ 11 ಗಂಟೆಗೆ ಕನ್ನಡ ಭವನಕ್ಕೆ ಆಗಮಿಸಿ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸುವಂತೆ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 'ಭರವಸೆಯ ಬೆಳಕು' ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳು: ಸಾನ್ವಿ ರಾವ್ (ಮುಲ್ಕಿ), ಅನನ್ಯ (ಮಂಗಳೂರು), ಶ್ರೇಯ (ಬೈಂದೂರು), - [ಲಯನ್ಸ್ ಕ್ಲಬ್ ಸೆಂಟೆನಿಯಲ್ ನೂತನ ಪದಾಧಿಕಾರಿಗಳ ಪದಗ್ರಹಣ](https://nammamedia24x7.in/national/karnataka/mangalore/26702/) - ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಸೆಂಟೆನಿಯಲ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕದ್ರಿ ಪಾರ್ಕ್ ಸಮೀಪದ ಲಯನ್ಸ್ ಅಶೋಕ ಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಲಯನ್ ಅಮಲ್ ಮರಿಯಾ ಇಸಬೆಲ್ಲಾ ಕ್ವಾಡ್ರೋಸ್ (PMJF) ಅವರು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಲಯನ್ ಸ್ವರೂಪ್ ಎನ್. ಶೆಟ್ಟಿ (PMJF) ಅವರು ನೂತನ ಪದಾಧಿಕಾರಿಗಳಿಗೆ ಅಧಿಕಾರದ ಪ್ರಮಾಣವಚನ ಬೋಧಿಸಿ, ಐವರು ನೂತನ ಸದಸ್ಯರನ್ನು ಲಯನ್ಸ್ ಕುಟುಂಬಕ್ಕೆ ಸೇರ್ಪಡೆಗೊಳಿಸಿದರು. ಕ್ಲಬ್ ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದ ಅವರು, ಮುಂದೆಯೂ - [ನೀತಿನಗರ ಡ್ರೈನೇಜ್ ಸಮಸ್ಯೆ ಪರಿಹಾರಕ್ಕೆ ಕ್ರಮ; ಅಧಿಕಾರಿಗಳಿಗೆ ಶಾಸಕ ಕಾಮತ್ ಸೂಚನೆ](https://nammamedia24x7.in/national/karnataka/mangalore/26698/) - ಮಂಗಳೂರು : ನಗರದ ಶಕ್ತಿನಗರ ಪ್ರಮುಖ ರಸ್ತೆಯಿಂದ ರಾಜರಾಜೇಶ್ವರಿ ದೇವಸ್ಥಾನ ನೀತಿನಗರ ಬಳಿಯ ಡ್ರೈನೇಜ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು ಇಲ್ಲಿನ ಜನರ ಬಹುಕಾಲದ ಬೇಡಿಕೆ ಇದಾಗಿದ್ದು, ಈಗಾಗಲೇ ಇಲ್ಲಿ ನೆಲದಡಿ ಪೈಪ್ ಲೈನ್ ಇದ್ದ ಕಾರಣ ಡ್ರೈನೇಜ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು. ಹಿಂದೆ ಈ ಬಗ್ಗೆ ಹಲವು ಸಭೆ ನಡೆಸಲಾಗಿದ್ದು ಸಮಸ್ಯೆಗೆ ಮುಕ್ತಿ ನೀಡಬೇಕೆಂಬುದು ಎಲ್ಲರ ಬೇಡಿಕೆಯಾಗಿದೆ. ಅದರಂತೆ ಸ್ಥಳೀಯರಿಗೆ - [ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ‘ನಾರದ ಪುರಸ್ಕಾರ’ ಪ್ರಶಸ್ತಿ](https://nammamedia24x7.in/national/karnataka/mangalore/26695/) - ಮಂಗಳೂರು: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ ಮಹರ್ಷಿ ನಾರದರ ಸಂಸ್ಮರಣೆಯಲ್ಲಿ ನೀಡಲಾಗುವ ‘ನಾರದ ಪುರಸ್ಕಾರ’ ಪ್ರಶಸ್ತಿಗೆ ‘ಹೊಸ ದಿಗಂತ ಪತ್ರಿಕೆ’ಯ ಮಂಗಳೂರು ಆವೃತ್ತಿಯ ಪ್ರಧಾನ ವರದಿಗಾರ ಸುರೇಶ್ ಡಿ. ಪಳ್ಳಿ ಅವರು ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಆ.4 ರಂದು ಸಂಜೆ 4 ಗಂಟೆಗೆ ಕಾರಣಗಿರಿಯಲ್ಲಿರುವ ಶ್ರೀ ಸಿದ್ಧಿವಿನಾಯಕ ಸಭಾ ಭವನದಲ್ಲಿ ನಡೆಯಲಿದೆ. ಕಲಾದರ್ಶನ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಹಾದಿಗಲ್ಲು ಲಕ್ಷ್ಮೀನಾರಾಯಣ - [ಮಂಜೇಶ್ವರ ಮಾದಕವಸ್ತು ಬೇಟೆ: ಕೋಟ್ಯಂತರ ರೂ. ಮೌಲ್ಯದ ಎಂಡಿಎಂಎ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕರ್ನಾಟಕದಲ್ಲಿ ಬಂಧನ](https://nammamedia24x7.in/national/kerala/manjeshwara/26692/) - ಮಂಜೇಶ್ವರ: ಭಾರಿ ಪ್ರಮಾಣದ ಎಂಡಿಎಂಎ ಮತ್ತು ಗಾಂಜಾವನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 9ನೇ ಆರೋಪಿಯನ್ನು ಪೊಲೀಸರು ಕರ್ನಾಟಕದಲ್ಲಿ ಬಂಧಿಸಿದ್ದಾರೆ. ​ಕಾಸರಗೋಡು ತಳಂಗರೆ ಬಾಂಕೋಟ್‌ನ ಶಬೀಬಬಾಗ್ ಹೌಸ್ ನಿವಾಸಿ ಮೊಹಮ್ಮದ್ ಲಿಸಾನ್ ಅಲಿ (32) ಬಂಧಿತ ಆರೋಪಿ. ಕಾಸರಗೋಡು ಎಎಸ್‌ಪಿ ಅಶೋಕ್ ಅಚ್ಯುತ್ ಅವರ ಮೇಲ್ವಿಚಾರಣೆಯಲ್ಲಿ ಮಂಜೇಶ್ವರ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಕೆ. ಜಿಜೇಶ್ ನೇತೃತ್ವದ ತಂಡವು ಕರ್ನಾಟಕದ ಮಡಿಕೇರಿ ಕುಶಾಲನಗರದಲ್ಲಿರುವ ತಲೆಮರೆಸಿಕೊಂಡಿದ್ದ ಸ್ಥಳದಲ್ಲೇ ಆರೋಪಿಯನ್ನು ಬಂಧಿಸಿದೆ. 2024 ಸೆಪ್ಟೆಂಬರ್ 20ರಂದು ಸಂಜೆ 3.45ಕ್ಕೆ ಈ ಘಟನೆ ನಡೆದಿತ್ತು. - [ಉಪ್ಪಳ ಮುಸೋಡಿ ಕಡಪ್ಪುರದಲ್ಲಿ ಅಜ್ಞಾತ ವ್ಯಕ್ತಿಯ ಶವ ಪತ್ತೆ](https://nammamedia24x7.in/national/kerala/manjeshwara/26689/) - ಮಂಜೇಶ್ವರ: ಉಪ್ಪಳ ಸಮೀಪದ ಮುಸೋಡಿ ಕಡಪ್ಪುರ ಪ್ರದೇಶದಲ್ಲಿ ಅಜ್ಞಾತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಸ್ಥಳೀಯರು ಶವವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಶವವನ್ನು ಮರಣೋತ್ತರ ಪರೀಕ್ಷೆ ಹಾಗೂ ಗುರುತಿನ ಪತ್ತೆಗಾಗಿ ಉಪ್ಪಳ ಮಂಗಲ್ಪಾಡಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ನಿಖರ ಕಾರಣ ತಿಳಿದುಬರಬೇಕಿದ್ದು, ಈ ಕುರಿತು ಪೊಲೀಸರು - [ಹವಾಮಾನ ವೈಪರೀತ್ಯ ಮತ್ತು ಕೃಷಿ: ಹೊಸಂಗಡಿಯಲ್ಲಿ ವಿಚಾರಗೋಷ್ಠಿ ಹಾಗೂ ಕೃಷಿಕರೊಂದಿಗೆ ಸಂವಾದ](https://nammamedia24x7.in/national/kerala/manjeshwara/26684/) - ಮಂಜೇಶ್ವರ: ಕೇರಳ ರೈತಸಂಘದ ಕಾಸರಗೋಡು ಜಿಲ್ಲಾ ಸಮ್ಮೇಳನದ ಅಂಗವಾಗಿ ಹೊಸಂಗಡಿಯಲ್ಲಿ “ಹವಾಮಾನ ವೈಪರೀತ್ಯ ಮತ್ತು ಕೃಷಿ ವಲಯ” ಎಂಬ ವಿಷಯದ ಕುರಿತು ವಿಚಾರಗೋಷ್ಠಿ ಹಾಗೂ ಕೃಷಿಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ರೈತಸಂಘದ ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಸಂಶೋಧಕ ಡಾ. ವಿಕ್ರಮ್ ನಾಯಕ್ ವಿಷಯ ಮಂಡಿಸಿದರು. ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ ಸ್ವಾಗತಿಸಿದರು. ಏರಿಯಾ ಸಮಿತಿ ಅಧ್ಯಕ್ಷ ಬಿ.ಎಂ. ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿ ಸದಸ್ಯೆ - [ಗಲ್ಫ್ ಉದ್ಯೋಗಾಕಾಂಕ್ಷಿಗಳಿಗೆ ಮಂಗಳೂರಿನಲ್ಲಿ ವಿಶೇಷ ಸರ್ಟಿಫಿಕೇಟ್ ಕೋರ್ಸ್‌: KSOU ಚಿಂತನೆ](https://nammamedia24x7.in/national/karnataka/mangalore/26681/) - ತುಳು, ಕೊಂಕಣಿ, ಬ್ಯಾರಿ, ಕೊಡವ ಸೇರಿದಂತೆ ಭಾಷಾ ಕೋರ್ಸ್‌ಗಳಿಗೂ ಅವಕಾಶ: ಕುಲಪತಿ ಪ್ರೊ. ಎ.ಪಿ. ಜ್ಞಾನಪ್ರಕಾಶ್ ಮಂಗಳೂರು, ಜು. 31: ಗಲ್ಫ್ ರಾಷ್ಟ್ರಗಳಿಗೆ ಉದ್ಯೋಗಕ್ಕಾಗಿ ತೆರಳುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಅಗತ್ಯ ಸರ್ಟಿಫಿಕೇಟ್ ಕೋರ್ಸ್‌ಗಳು ಹಾಗೂ ಗಲ್ಫ್ ಭಾಷೆಗಳ ಕಲಿಕಾ ಕೋರ್ಸ್‌ಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಕುಲಪತಿ ಪ್ರೊ. ಎ.ಪಿ. ಜ್ಞಾನಪ್ರಕಾಶ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಪ್ರಾದೇಶಿಕ ಭಾಷೆಗಳಾದ ತುಳು, - [ತಿರುವನಂತಪುರಂ ಪಾಲಿಕೆ ಮಹತ್ವದ ಕೌನ್ಸಿಲ್ ಸಭೆ ಆರಂಭ: ಕಾಪಾ ಪ್ರಕರಣದ ಆರೋಪಿ ಸುಗತನ್ ರಜೆ ಅರ್ಜಿ ವಿಚಾರಣೆಗೆ, ಸಭೆಯಲ್ಲಿ ಗದ್ದಲದ ಸಾಧ್ಯತೆ](https://nammamedia24x7.in/national/kerala/26678/) - ತಿರುವನಂತಪುರಂ ನಗರಸಭೆಯ ಮಹತ್ವದ ಕೌನ್ಸಿಲ್ ಸಭೆ ಆರಂಭವಾಗಿದೆ. ಕೇರಳದಲ್ಲಿ ಮೊದಲ ಬಾರಿಗೆ ಜನಗಣತಿ (ಸೆನ್ಸಸ್) ಪೂರ್ಣಗೊಳಿಸಿದ ಕಾರ್ಪೊರೇಷನ್ ಎಂಬ ಹೆಗ್ಗಳಿಕೆಗೆ ತಿರುವನಂತಪುರಂ ಕಾರ್ಪೊರೇಷನ್ ಪಾತ್ರವಾಗಿದೆ. ಅತ್ಯಂತ ವೇಗವಾಗಿ ಸೆನ್ಸಸ್ ಕಾರ್ಯಗಳನ್ನು ಪೂರ್ಣಗೊಳಿಸಿದ ಸಿಬ್ಬಂದಿಯನ್ನು ನಗರಸಭೆ ಗೌರವಿಸಿದೆ. ಕೌನ್ಸಿಲರ್‌ಗಳು ಕುಳಿತುಕೊಳ್ಳುವ ಸಭಾಂಗಣಕ್ಕೆ ಮಾಧ್ಯಮ ಪ್ರತಿನಿಧಿಗಳು ಪ್ರವೇಶಿಸಬಾರದು ಎಂದು ಮೇಯರ್ ಮನವಿ ಮಾಡಿದ್ದಾರೆ. ಇಂದಿನ ಸಭೆ ಗದ್ದಲಕ್ಕೆ ತಿರುಗುವ ಸಾಧ್ಯತೆ ಇದೆ. ಕಾಪಾ ಪ್ರಕರಣದಲ್ಲಿ ಜೈಲಿನಲ್ಲಿರುವ ಸುಗತನ್ ಸಲ್ಲಿಸಿರುವ ರಜೆ ಅರ್ಜಿ ಇಂದಿನ ಕೌನ್ಸಿಲ್ ಸಭೆಯ ಅಜೆಂಡಾದಲ್ಲಿದೆ. ಮೇಯರ್ ಸಭೆಯಲ್ಲಿ - [ಉಡುಪಿ ರಾಜಕೀಯ ಸಂಘರ್ಷ: ಪ್ರತಿಭಟನೆ ಹೆಸರಿನಲ್ಲಿ ವಿಕೃತಿ ಪ್ರದರ್ಶನ ಆರೋಪ](https://nammamedia24x7.in/national/karnataka/26675/) - ಯಶ್‌ಪಾಲ್ ಸುವರ್ಣ ಹಾಗೂ ಆರ್‌ಎಸ್‌ಎಸ್‌ ಪ್ರತಿಕೃತಿಗೆ ಬೆಂಕಿ ಹಚ್ಚಿದ ಘಟನೆ ಖಂಡನೀಯ: ರಮಿತಾ ಸೂರ್ಯವಂಶಿ ಉಡುಪಿ, ಜು. 31: ಕರಾವಳಿ ಜಿಲ್ಲೆಯಲ್ಲಿ ರಾಜಕೀಯ ಸಂಘರ್ಷ ಮತ್ತೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಧರಣಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಆರೋಪಿಸಿದ್ದಾರೆ. ಪ್ರತಿಭಟನೆಯ ನೆಪದಲ್ಲಿ ವಿಪಕ್ಷಗಳು ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ಸ್ಥಳೀಯ ಶಾಸಕ ಯಶ್‌ಪಾಲ್ ಸುವರ್ಣ ಅವರ ಛಾಯಾಚಿತ್ರ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ - [ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ](https://nammamedia24x7.in/national/karnataka/mangalore/26672/) - ಪೋಕ್ಸೋ, ಬಿಎನ್‌ಎಸ್ ಹಾಗೂ ಐಟಿ ಕಾಯ್ದೆಯಡಿ ಒಟ್ಟು ₹65 ಸಾವಿರ ದಂಡ ಮಂಗಳೂರು, ಜು. 31: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಅತ್ಯಾಚಾರ ನಡೆಸಿ, ಆಕೆಯ ನಗ್ನ ಚಿತ್ರಗಳನ್ನು ಸಂಗ್ರಹಿಸಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹65 ಸಾವಿರ ದಂಡ ವಿಧಿಸಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 130/2025ರ ಪ್ರಕರಣದ ಆರೋಪಿ ಸೋನು ಮ್ಯಾಕ್ಲಿನ್ - [ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026: ವಿದ್ಯಾರ್ಥಿಗಳು, ಶಿಕ್ಷಕರಿಗೆ ‘ಭರವಸೆಯ ಬೆಳಕು’ ಹಾಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿ ಪ್ರದಾನ](https://nammamedia24x7.in/national/kerala/kasragod/26669/) - ಕಾಸರಗೋಡು, ಜು.31: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಲಾದ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026’ ಕಾಸರಗೋಡಿನ ಕನ್ನಡ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ‘ಭರವಸೆಯ ಬೆಳಕು (Light of Hopes) Students Achievement Award–2026’ ಹಾಗೂ ಸಮಾಜಮುಖಿ - [ಆಟೋ ಚಾಲಕರು, ಪ್ರಯಾಣಿಕರಿಗೆ ನೆಮ್ಮದಿ: ಹೊಸಂಗಡಿಯಲ್ಲಿ ಆಧುನಿಕ ಆಟೋ ನಿಲ್ದಾಣ ನಿರ್ಮಾಣ](https://nammamedia24x7.in/national/kerala/kasragod/26664/) - ವರ್ಷಗಳ ಬೇಡಿಕೆಗೆ ಸ್ಪಂದನೆ; ಚಾಲಕರ ಒಗ್ಗಟ್ಟು ಹಾಗೂ ಶಾಸಕರ ಅಭಿವೃದ್ಧಿ ನಿಧಿಯಿಂದ ಕನಸು ನನಸು ಹೊಸಂಗಡಿ: ಹಲವು ವರ್ಷಗಳಿಂದ ಸೂಕ್ತ ಆಟೋ ನಿಲ್ದಾಣದ ಸೌಲಭ್ಯವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ಹೊಸಂಗಡಿಯ ಆಟೋರಿಕ್ಷಾ ಚಾಲಕರಿಗೆ ಇದೀಗ ನೆಮ್ಮದಿ ದೊರೆತಿದೆ. ಆಧುನಿಕ ಸೌಲಭ್ಯಗಳೊಂದಿಗೆ ನೂತನ ಆಟೋ ನಿಲ್ದಾಣ ನಿರ್ಮಾಣಗೊಂಡಿದ್ದು,ಚಾಲಕರು ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿದೆ. ಪ್ರತ್ಯೇಕ ನಿಲ್ದಾಣದ ವ್ಯವಸ್ಥೆ ಇಲ್ಲದ ಕಾರಣ ಆಟೋರಿಕ್ಷಾಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸಬೇಕಾದ ಪರಿಸ್ಥಿತಿ ಇತ್ತು. ಇದರಿಂದ ಬಸ್‌ಗಳ ಬಾಗಿಲು ತೆರೆಯುವ ಸಂದರ್ಭದಲ್ಲಿ ಆಟೋರಿಕ್ಷಾಗಳಿಗೆ ಡಿಕ್ಕಿಯಾಗುವ ಘಟನೆಗಳು - [2018ರ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ ತಲಾ 20 ವರ್ಷ ಕಠಿಣ ಜೈಲು: ಒಟ್ಟು ₹74 ಸಾವಿರ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ](https://nammamedia24x7.in/national/karnataka/mangalore/26661/) - ಮಂಗಳೂರು, ಜು. 31: 2018ರಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ನಾಲ್ವರು ಆರೋಪಿಗಳಿಗೆ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹74 ಸಾವಿರ ದಂಡ ವಿಧಿಸಿದೆ. ಶಿಕ್ಷೆಗೆ ಗುರಿಯಾದವರನ್ನು ಪ್ರಜ್ವಲ್ (33), ಅರುಣ್ ಅಮೀನ್ (34), ಆದಿತ್ಯ ಸಾಲ್ಯಾನ್ (28) ಹಾಗೂ ಅಬ್ದುಲ್ ರಿಯಾಜ್ (40) ಎಂದು ಗುರುತಿಸಲಾಗಿದೆ. 2018ರ ನವೆಂಬರ್ 18ರಂದು ಯುವತಿಯೊಬ್ಬಳು ತನ್ನ - [ಆರೋಗ್ಯ ಕ್ಷೇತ್ರ ಡಿಜಿಟಲೀಕರಣಕ್ಕೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ: ಯು.ಟಿ. ಖಾದರ್](https://nammamedia24x7.in/national/karnataka/mangalore/26658/) - ಮಂಗಳೂರು, ಜು.31: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 40 ಸರ್ಕಾರಿ ಆಸ್ಪತ್ರೆಗಳಿಗೆ ಹೈಸ್ಪೀಡ್ ಬ್ರಾಡ್‌ಬ್ಯಾಂಡ್ ಸಂಪರ್ಕ ಕಲ್ಪಿಸಲು 40 ಕೋಟಿ ರೂ. ವೆಚ್ಚದ ಯೋಜನೆ ಜಾರಿಗೊಳಿಸಲಾಗಿದೆ ಎಂದರು. ಡಿಜಿಟಲೀಕರಣದಿಂದ ರೋಗಿಗಳ ವೈದ್ಯಕೀಯ ದಾಖಲೆಗಳು ಒಂದೇ ಕ್ಲಿಕ್‌ನಲ್ಲಿ ಲಭ್ಯವಾಗಲಿದ್ದು, ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ - [ಕರಾವಳಿಯಲ್ಲಿ ಐದು ದಿನ ಮಳೆ ಅಬ್ಬರ: ಉಡುಪಿ, ಉತ್ತರ ಕನ್ನಡಕ್ಕೆ ಭಾರೀ ಮಳೆ ಎಚ್ಚರಿಕೆ](https://nammamedia24x7.in/national/karnataka/mangalore/26655/) - ಮಂಗಳೂರು, ಜು.31: ಕರಾವಳಿ ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 31 ಮತ್ತು ಆಗಸ್ಟ್ 1ರಂದು ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜುಲೈ 31 (ಶುಕ್ರವಾರ) ಹಾಗೂ ಆಗಸ್ಟ್ 1 (ಶನಿವಾರ) ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆಯಾಗುವ - [ಬಾಲಕಿಯರಿಗೆ ಕಾನೂನು, ಆರೋಗ್ಯ ಜಾಗೃತಿ ಹಾಗೂ ಆತ್ಮಸ್ಥೈರ್ಯ: ‘ಬಾಲಿಕಾ ಜಾಗೃತಿ ಅಭಿಯಾನ-2026’ ಸಮಾರೋಪ](https://nammamedia24x7.in/national/karnataka/mangalore/26649/) - ಮಂಗಳೂರು, ಜು. 31: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ ಒಂದು ತಿಂಗಳ ಕಾಲ ಮಂಗಳೂರಿನ ವಿವಿಧ ಶಾಲೆಗಳಲ್ಲಿ ನಡೆದ ‘ಬಾಲಿಕಾ ಜಾಗೃತಿ ಅಭಿಯಾನ-2026’ರ ಸಮಾರೋಪ ಸಮಾರಂಭ ಕುಂಜತ್ತಬೈಲ್‌ನ ನೋಬೆಲ್ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮಾರೋಪ ಸಮಾರಂಭಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ಬಾಲಿಕಾ ಜಾಗೃತಿ ಅಭಿಯಾನ’ವು - [ಎಂಡೋಸಲ್ಫಾನ್ ಸಂತ್ರಸ್ತೆ ಸಾನಿಯಾ ನಿಧನ: ಚಿಕಿತ್ಸೆಯಲ್ಲಿದ್ದ ವೇಳೆ ಕೊನೆಯುಸಿರೆಳೆದ 20 ವರ್ಷದ ಯುವತಿ](https://nammamedia24x7.in/national/kerala/kasragod/26646/) - ಕಾಸರಗೋಡು: ಜನ್ಮತಃ ಹಾಸಿಗೆ ಹಿಡಿದಿದ್ದ ಎಂಡೋಸಲ್ಫಾನ್ ಸಂತ್ರಸ್ತೆ ಸಾನಿಯಾ (20) ಶುಕ್ರವಾರ (ಜುಲೈ 31, 2026) ಬೆಳಿಗ್ಗೆ ನಿಧನರಾದರು. ಕಾಸರಗೋಡು ಜಿಲ್ಲೆಯ ಮುರಿಯಾನಾವಿ ನಿವಾಸಿಯಾಗಿದ್ದ ಅವರು ಹಲವು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವಿವಾಹಿತರಾಗಿದ್ದ ಸಾನಿಯಾ ಅವರ ನಿಧನವು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕುರಿತು ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಂಭವಿಸಿದೆ. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕಣ್ಣೂರಿನ ಪರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ - [ತಿರುವನಂತಪುರಂ ಮೇಯರ್–ಉಪಮೇಯರ್ ಚುನಾವಣೆ ರದ್ದುಗೊಳಿಸುವಂತೆ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಎಲ್‌ಡಿಎಫ್](https://nammamedia24x7.in/national/kerala/26643/) - ತಿರುವನಂತಪುರಂ: ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ಅಮಾನ್ಯಗೊಳಿಸುವಂತೆ ಆಗ್ರಹಿಸಿ ಎಲ್‌ಡಿಎಫ್ ಮತ್ತೊಮ್ಮೆ ಕೇರಳ ಹೈಕೋರ್ಟ್ ಮೊರೆ ಹೋಗಿದೆ. ಸಿಪಿಐ(ಎಂ) ಸಂಸದೀಯ ಪಕ್ಷದ ನಾಯಕ ಎಸ್.ಪಿ. ದೀಪಕ್ ಈ ಸಂಬಂಧ ಹೊಸ ಅರ್ಜಿ ಸಲ್ಲಿಸಿದ್ದಾರೆ. ಮೇಯರ್ ಮತ್ತು ಉಪಮೇಯರ್ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಈಗಾಗಲೇ ಹೈಕೋರ್ಟ್ ಅಮಾನ್ಯ ಎಂದು ಘೋಷಿಸಿದ್ದ ಪ್ರಮಾಣವಚನ ಸ್ವೀಕರಿಸಿದ ಕೌನ್ಸಿಲರ್‌ಗಳೇ ಈ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಇದು ಕೇರಳ ಮುನ್ಸಿಪಾಲಿಟಿ ಕಾಯ್ದೆಗೆ ವಿರುದ್ಧವಾಗಿದೆ ಎಂದು ಎಸ್.ಪಿ. ದೀಪಕ್ - [ವಿರೋಧಪಕ್ಷದ ಗದ್ದಲಕ್ಕೆ ಸಂಸತ್ ಕಲಾಪ ಮತ್ತೆ ಅಸ್ತವ್ಯಸ್ತ: ಅಮಿತ್ ಶಾ ಹೇಳಿಕೆಗೆ ಒತ್ತಾಯ, ಅಯೋಧ್ಯೆ ರಾಮಮಂದಿರ ದೇಣಿಗೆ ವಿವಾದವೂ ಕಾವು](https://nammamedia24x7.in/national/26640/) - ವಿರೋಧಪಕ್ಷದ ನಿರಂತರ ಗದ್ದಲದಿಂದ ಸಂಸತ್ತಿನ ಉಭಯ ಸದನಗಳ ಕಲಾಪ ಇಂದು ಕೂಡ ಅಸ್ತವ್ಯಸ್ತಗೊಂಡಿತು. ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ, ವಿರೋಧಪಕ್ಷಗಳು ಸದನದ ಒಳಗೂ ಹೊರಗೂ ಪ್ರತಿಭಟನೆ ನಡೆಸಿದವು. ಅಯೋಧ್ಯೆ ರಾಮಮಂದಿರದ ದೇಣಿಗೆ ದುರ್ಬಳಕೆ ಆರೋಪವನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಪ್ರಮುಖ ವಿಷಯವನ್ನಾಗಿ ಮಾಡಿವೆ. ಇದೇ ವೇಳೆ, ಲೋಕಸಭೆಯಲ್ಲಿ ಸದನವನ್ನು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ - [ಕಾವೇರಿ ನೀರು ವಿವಾದ: ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ](https://nammamedia24x7.in/national/karnataka/26637/) - ಬೆಂಗಳೂರು, ಜು.31: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ವಿರೋಧಿಸಿ ವಿವಿಧ ಕನ್ನಡಪರ ಹಾಗೂ ರೈತ ಸಂಘಟನೆಗಳು ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ರಾಜ್ಯದಲ್ಲಿ ಈ ವರ್ಷ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆಯೇ ತೀವ್ರವಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕೃಷಿ ಉದ್ದೇಶಕ್ಕಾಗಿ ನೀರು ಹರಿಸುವಂತೆ ಆದೇಶಿಸಿರುವುದಕ್ಕೆ ರಾಜ್ಯಾದ್ಯಂತ ರೈತರು ತೀವ್ರ - [ಪಾಕಿಸ್ತಾನದಲ್ಲಿ ಕಲ್ಲಿದ್ದಲು ಗಣಿ ದುರಂತ: ಮೀಥೇನ್ ಸ್ಫೋಟಕ್ಕೆ 32 ಗಣಿಗಾರರ ದುರ್ಮರಣ](https://nammamedia24x7.in/inter-national/26634/) - ಬಲೂಚಿಸ್ಥಾನ (ಪಾಕಿಸ್ತಾನ), ಜು.31: ಪಾಕಿಸ್ತಾನದ ಬಲೂಚಿಸ್ಥಾನ ಪ್ರಾಂತ್ಯದ ಕ್ವೆಟ್ಟಾ ಹೊರವಲಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಗಣಿಗಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವು ಕಾರ್ಮಿಕರು ಗಣಿಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಜುಲೈ 30ರಂದು ಸಂಭವಿಸಿದ ಈ ದುರಂತಕ್ಕೆ ಗಣಿಯೊಳಗೆ ಅಪಾಯಕಾರಿಯಾಗಿ ಸಂಗ್ರಹವಾಗಿದ್ದ ಮೀಥೇನ್ ಅನಿಲ ಸ್ಫೋಟಗೊಂಡಿರುವುದೇ ಕಾರಣ ಎಂದು ಅಧಿಕಾರಿಗಳು ಪ್ರಾಥಮಿಕವಾಗಿ ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಸುಮಾರು 4,500 ಅಡಿ - [ಉಡುಪಿಯಲ್ಲಿ ಯಶ್‌ಪಾಲ್ ಸುವರ್ಣ ಪ್ರತಿಕೃತಿ ದಹಿಸಿದ ಕಾಂಗ್ರೆಸ್: ರಾವಣನ ಕಟೌಟ್ ಮೂಲಕ ಯಶ್‌ಪಾಲ್ ವಿರುದ್ಧ ಕಾಂಗ್ರೆಸ್ ಆಕ್ರೋಶ](https://nammamedia24x7.in/national/karnataka/26628/) - ಉಡುಪಿ, ಜು. 31: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ನೀಡಿದ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಶುಕ್ರವಾರ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ವೇಳೆ ಶಾಸಕ ಯಶ್‌ಪಾಲ್ ಸುವರ್ಣರನ್ನು ರಾವಣನ ಮಾದರಿಯಲ್ಲಿ 10 ತಲೆ ಹಾಗೂ ಎಂಟು ಕೈಗಳೊಂದಿಗೆ ಬಿಂಬಿಸಿದ ಕಟೌಟ್ ಗಮನ ಸೆಳೆಯಿತು. ಕಟೌಟ್‌ನಲ್ಲಿ ಚಡ್ಡಿ ಧರಿಸಿರುವಂತೆ ಚಿತ್ರಿಸಲಾಗಿದ್ದು, ವಿವಿಧ ಕೈಗಳಲ್ಲಿ ಮದ್ಯದ ಬಾಟಲಿ, ಐಸ್‌ಕ್ಯಾಂಡಿ, ಮೊಬೈಲ್ ಫೋನ್, ಟವಲ್, ಜೋಕರ್ ಇಸ್ಪೀಟ್, ಮೆಲೋಡಿ ಚಾಕೊಲೇಟ್ ಹಾಗೂ ಚೊಂಬುಗಳನ್ನು ಹಿಡಿದಿರುವಂತೆ ಬಿಂಬಿಸಲಾಗಿತ್ತು. ಬಳಿಕ - [ಬೀದಿಬದಿ ವ್ಯಾಪಾರಿಗಳ ಸಮಸ್ಯೆಗೆ ಶೀಘ್ರ ಪರಿಹಾರ: ನಿಯಮ ಪರಿಶೀಲಿಸಿ ಸೂಕ್ತ ಕ್ರಮ – ಆಯುಕ್ತ ರಾಹುಲ್ ರತ್ನಂ ಪಾಂಡೆ](https://nammamedia24x7.in/national/karnataka/mangalore/26625/) - ಮಂಗಳೂರು, ಜು.30: ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ಗುರುವಾರ ನಗರದ ಪುರಭವನದ ಬಳಿಯ ಸಂಡೆ ಬಜಾರ್ ವ್ಯಾಪಾರ ಕೇಂದ್ರ ಹಾಗೂ ಬೀದಿಬದಿ ವ್ಯಾಪಾರ ವಲಯಕ್ಕೆ ಭೇಟಿ ನೀಡಿ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಪರಿಶೀಲಿಸಿ, ಮುಂದಿನ ವಾರ ಸಭೆ ನಡೆಸಿ ನಗರದ ಎಲ್ಲಾ ಬೀದಿಬದಿ ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇತ್ತೀಚೆಗೆ - [ಇಲಿ ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಸಾವು](https://nammamedia24x7.in/national/kerala/kasragod/26622/) - ಕಾಸರಗೋಡು, ಜು. 31: ಇಲಿ ವಿಷ ಸೇವಿಸಿ ಕಳೆದ ಐದು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ವೆಳ್ಳರಿಕ್ಕುಂಡು ಸಮೀಪದ ನಾಟ್ಟಂಕಲ್ಲಿನಲ್ಲಿ ನಡೆದಿದೆ. ಮೃತರನ್ನು ನಾಟ್ಟಂಕಲ್ಲಿನ ನಿವಾಸಿ ದೀಪಾ (23) ಎಂದು ಗುರುತಿಸಲಾಗಿದೆ. ಐದು ದಿನಗಳ ಹಿಂದೆ ಪತಿಯ ಮನೆಯಲ್ಲಿ ದೀಪಾ ಇಲಿ ವಿಷ ಸೇವಿಸಿದ್ದು, ತಕ್ಷಣ ಅವರನ್ನು ಪರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಕೊಜ್ಹಿಕ್ಕೋಡ್ ಸರ್ಕಾರಿ - [ಉಡುಪಿ: ರಾಹುಲ್ ಗಾಂಧಿ ವಿರುದ್ಧದ ದ್ವೇಷ ಭಾಷಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಶಾಸಕ ಯಶ್ ಪಾಲ್ ವಿರುದ್ಧ ಅಕ್ರೋಶ](https://nammamedia24x7.in/national/karnataka/26617/) - ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಂಶ ದ್ವಂಸ ಮಾಡುವ ಜೀವ ಬೆದರಿಕೆ ಒಡ್ಡಿ, ನೀಟ್ ವಿದ್ಯಾರ್ಥಿ ಚಳವಳಿಯನ್ನು ಹೀನಾಯವಾಗಿ ನಿಂದಿಸಿ ದ್ವೇಷ ಭಾಷಣ ಮಾಡಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣರ ಚಾರಿತ್ರ್ಯ ಹೀನ ನಡೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಉಡುಪಿ ನಗರದ ಹಳೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಶುಕ್ರವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಸಹ್ರಾಸರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದು ಶಾಸಕ ಯಶ್ ಪಾಸ್ವರ್ಡ್ ವಿರುದ್ಧ ತೀವ್ರ ಆಕ್ರೋಶ ಘೋಷಣೆಗಳನ್ನು - [ಗುರುಭಕ್ತಿಯೊಂದಿಗೆ ಗುರು ಪೂರ್ಣಿಮಾ ಆಚರಣೆ"ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮ](https://nammamedia24x7.in/national/kerala/kasragod/26614/) - ಬದಿಯಡ್ಕ, ಜುಲೈ 30: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಗುರು ಪೂರ್ಣಿಮಾ ದಿನವನ್ನು ಭಕ್ತಿಭಾವ ಹಾಗೂ ಶ್ರದ್ಧೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿ ರಶೀಕ್ ಅವರು ಗುರು ಪೂರ್ಣಿಮೆಯ ಮಹತ್ವ ಹಾಗೂ ಜೀವನದಲ್ಲಿ ಗುರುವಿನ ಪಾತ್ರದ ಕುರಿತು ವಿವರಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಒಟ್ಟಾಗಿ ಗುರು ಸ್ತೋತ್ರ ಮತ್ತು ಭಜನೆಗಳನ್ನು ಭಕ್ತಿಭಾವದಿಂದ ಹಾಡಿದರು. ಗುರುಗಳಿಗೆ ಆರತಿ ಬೆಳಗಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಗುರುವಿನ ಮಹತ್ವ ಮತ್ತು ಸಂದೇಶವನ್ನು ಸಾರುವ ಮನಮೋಹಕ ನೃತ್ಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. - [ಪತ್ನಿ, 7 ತಿಂಗಳ ಮಗಳ ಬರ್ಬರ ಹತ್ಯೆ; ಪತಿಯಿಂದಲೇ ಕೃತ್ಯ ಎಂಬ ಆರೋಪ](https://nammamedia24x7.in/national/karnataka/26607/) - ಬಳ್ಳಾರಿ, ಜು.31: ಕೌಟುಂಬಿಕ ಕಲಹದ ಹಿನ್ನೆಲೆ ಬಳ್ಳಾರಿಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪತಿಯೇ ಪತ್ನಿ ಹಾಗೂ ಏಳು ತಿಂಗಳ ಹೆಣ್ಣು ಮಗುವನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ರಾಜೇಶ್ವರಿ (26) ಹಾಗೂ ಅವರ ಏಳು ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ರಾಜೇಶ್ವರಿ ಅವರ ಪತಿ ಹೊನ್ನೂರುಸ್ವಾಮಿ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಕೌಟುಂಬಿಕ ಕಲಹವೇ ಈ ದ್ವಿಹತ್ಯೆಗೆ ಕಾರಣವಾಗಿರಬಹುದು ಎಂದು - [ಜ್ಯೋತಿಷಿ ಅನಿಲ್ ಪಂಡಿತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬಂಟ್ವಾಳ ಠಾಣೆಗೆ ದೂರು](https://nammamedia24x7.in/national/karnataka/26604/) - ಬಂಟ್ವಾಳ: ಬ್ರಹ್ಮರ ಕೂಡ್ಲು ವಿನ ಪ್ರಖ್ಯಾತ ಜ್ಯೋತಿಷರಾದ ಅನಿಲ್ ಪಂಡಿತ್ ಅವರ ವಿರುದ್ಧ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳು ಹಾಗೂ ಅಸಭ್ಯ ಪದಗಳನ್ನು ಬಳಸಿ ತೇಜೋವಧೆ ನಡೆಸುತ್ತಿರುವುದಾಗಿ ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.ದೂರು ಸಲ್ಲಿಸುವ ಸಂದರ್ಭದಲ್ಲಿ ಹಲವಾರು ಸಂಘಮಿತ್ರರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದು, ಇಂತಹ ಅವಹೇಳನಕಾರಿ ಕೃತ್ಯಗಳನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು - [ಕುಂದಾಪುರದಲ್ಲಿ ಉದ್ಯಮಿ ಗುಂಡಿಕ್ಕಿ ಹತ್ಯೆ: ಹಣಕಾಸಿನ ವ್ಯವಹಾರವೇ ಕಾರಣ?](https://nammamedia24x7.in/national/karnataka/26599/) - ಆರೋಪಿ ಪತ್ತೆಗಾಗಿ ಮೂರು ವಿಶೇಷ ತಂಡ ರಚನೆ ಉಡುಪಿ: ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರ ಹಾಗೂ ಇತರ ವ್ಯವಹಾರಗಳಲ್ಲಿನ ಮನಸ್ತಾಪವೇ ಪ್ರಮುಖ ಕಾರಣ ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 30ರಂದು ರಾತ್ರಿ ಸುಮಾರು 11.45ಕ್ಕೆ ಆರೋಪಿ ಡೆರಿಕ್ ಕ್ರಾಸ್ತಾ ಅವರು ಐವನ್ ಅವರಿಗೆ ಕರೆ ಮಾಡಿ ಹಣಕಾಸಿನ ವ್ಯವಹಾರದ ಕುರಿತು ಮಾತುಕತೆ - [ಕೊಜ್ಹಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹಶೀಶ್ ಎಣ್ಣೆ ಜಪ್ತಿ; ತೆಂಗಿನೆಣ್ಣೆ ಬಾಟಲಿಯಲ್ಲಿ ಅಡಗಿಸಿದ್ದ 56.59 ಗ್ರಾಂ ಮಾದಕ ವಸ್ತು ವಶ](https://nammamedia24x7.in/national/kerala/26598/) - ಕೊಜ್ಹಿಕ್ಕೋಡ್: ಕೊಜ್ಹಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರಸೂತಿ ವಾರ್ಡ್‌ನಲ್ಲಿ ರೋಗಿಯೊಂದಿಗೆ ಸಹಾಯಕರಾಗಿ ಬಂದಿದ್ದ ಮಹಿಳೆಯೊಬ್ಬಳಿಂದ ಪೊಲೀಸರು 56.59 ಗ್ರಾಂ ಹಶೀಶ್ ಎಣ್ಣೆ (Hashish Oil) ವಶಪಡಿಸಿಕೊಂಡಿದ್ದಾರೆ. ವಯನಾಡು ಮೂಲದವರಾಗಿದ್ದು, ಪ್ರಸ್ತುತ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಅಶ್ವತಿ (32) ಅವರನ್ನು 2026ರ ಜುಲೈ 30ರ ಗುರುವಾರ ಬೆಳಿಗ್ಗೆ ಮೆಡಿಕಲ್ ಕಾಲೇಜು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಗಳಂತಹ ಭದ್ರತಾ ಪ್ರದೇಶಗಳನ್ನು ಕೇಂದ್ರವಾಗಿಸಿಕೊಂಡು ಮಾದಕ ವಸ್ತುಗಳ ಕಳ್ಳಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿಯ ಹಿನ್ನೆಲೆಯಲ್ಲಿ ತಪಾಸಣೆ ಕಠಿಣಗೊಳಿಸಲಾಗಿತ್ತು. ಈ ವೇಳೆ ಈ ಪ್ರಕರಣ ಬೆಳಕಿಗೆ - [​ರೂಪಶ್ರೀ ವರ್ಕಾಡಿ ಅವರಿಗೆ ಬಿಜೆಪಿ ಅಭಿನಂದನೆ](https://nammamedia24x7.in/national/kerala/manjeshwara/26589/) - ​ವರ್ಕಾಡಿ: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ ಅವರನ್ನು ಬಿಜೆಪಿ ಜಿಲ್ಲಾ ಘಟಕ ಅಭಿನಂದಿಸಿತು. ​ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯ ಸತೀಶ್ ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ರಾಜ್ಯ ಕೌನ್ಸಿಲ್ ಸದಸ್ಯ ಪದ್ಮನಾಭ ಕಡಪ್ಪುರಂ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ., ಪ್ರಧಾನ ಕಾರ್ಯದರ್ಶಿ ಯತಿರಾಜ್, ವರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯೆ, ಪ್ರಧಾನ - [ಕೆಎಂಸಿ ಅತ್ತಾವರದಲ್ಲಿ ಆಗಸ್ಟ್ 1ರಿಂದ ಸಮಗ್ರ ಬೊಜ್ಜು ಮತ್ತು ಮೆಟಬಾಲಿಕ್ ಕ್ಲಿನಿಕ್: ಬಹು-ವಿಭಾಗೀಯ ಪರಿಣಿತರ ಸೇವೆ ಒಂದೇ ಸೂರಿನಡಿ; ಬೊಜ್ಜು ಚಿಕಿತ್ಸೆಗೆ ಸಮಗ್ರ ಆರೈಕೆ](https://nammamedia24x7.in/national/karnataka/mangalore/26588/) - ಮಂಗಳೂರು, ಜು. 31: ಕರಾವಳಿ ಭಾಗದಲ್ಲಿ ಬೊಜ್ಜು (ಅತಿಯಾದ ತೂಕ) ಹಾಗೂ ಮೆಟಬಾಲಿಕ್ ಅಸ್ವಸ್ಥತೆಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರಿನ ಕೆಎಂಸಿ ಆಸ್ಪತ್ರೆ ಅತ್ತಾವರದಲ್ಲಿ 'ಸಮಗ್ರ ಬೊಜ್ಜು ಮತ್ತು ಮೆಟಬಾಲಿಕ್ ಕ್ಲಿನಿಕ್' ಅನ್ನು ಆಗಸ್ಟ್ 1ರಿಂದ ಆರಂಭಿಸಲಾಗುತ್ತಿದೆ ಎಂದು ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಮಂಗಳೂರಿನ ಡೀನ್ ಡಾ. ಉನ್ನಿಕೃಷ್ಣನ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಜ್ಜು ಮತ್ತು ಅದಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ತಡೆಗಟ್ಟುವಿಕೆ, ನಿಖರ ರೋಗನಿರ್ಣಯ ಹಾಗೂ ಸಮಗ್ರ - [ಮೂಡಬಿದ್ರೆಯಲ್ಲಿ ಆಗಸ್ಟ್ 1ರಂದು ಮೆಲ್ವಿನ್ ಜೋನ್ಸ್ ಪುತ್ಥಳಿ ಅನಾವರಣ](https://nammamedia24x7.in/national/karnataka/26583/) - ಮೂಡಬಿದ್ರೆ: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317D ಆಶ್ರಯದಲ್ಲಿ ಆಗಸ್ಟ್ 1, 2026ರಂದು ಬೆಳಿಗ್ಗೆ 10 ಗಂಟೆಗೆ ಮೂಡಬಿದ್ರೆಯ ಲಯನ್ ಸೇವಾ ಭವನದಲ್ಲಿ ಲಯನ್ಸ್ ಸಂಸ್ಥಾಪಕರಾದ ಮೆಲ್ವಿನ್ ಜೋನ್ಸ್ (Melvin Jones) ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಮಾಜಿ ಅಂತರರಾಷ್ಟ್ರೀಯ ನಿರ್ದೇಶಕ ಜೆ.ಪಿ. ಸಿಂಗ್ ಅವರು ಪುತ್ಥಳಿಯನ್ನು ಅನಾವರಣಗೊಳಿಸಲಿದ್ದು, ಜಿಲ್ಲೆಯ ನಿಕಟಪೂರ್ವ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ಮೂಡಬಿದ್ರೆ ಟ್ರಸ್ಟ್ ಅಧ್ಯಕ್ಷರು, ವಿವಿಧ - [ಕೆರೆಗೆ ಕ್ರಿಮಿನಾಶಕ ಬೆರೆಸಿ ಮೀನುಗಳ ಮಾರಣಹೋಮ, ಸಂತ್ರಸ್ತ ರೈತನಿಂದ ಪರಿಹಾರಕ್ಕೆ ಆಗ್ರಹ](https://nammamedia24x7.in/national/karnataka/26579/) - ಹುಣಸೂರು: ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತ ರೈತ ಶಿವಣ್ಣ ಅವರು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ. ಬೀರತಮ್ಮನಹಳ್ಳಿಯ ಶಿವಣ್ಣ ಅವರು ತಮ್ಮ ಪುತ್ರನ ಹೆಸರಿನಲ್ಲಿ ಗ್ರಾಮ ಪಂಚಾಯಿತಿಯಿಂದ ಕೆರೆಯಲ್ಲಿ ಮೀನು ಹಿಡಿಯುವ ಗುತ್ತಿಗೆ ಪಡೆದಿದ್ದರು. ಸುಮಾರು 2 ಲಕ್ಷ ರೂ. ವೆಚ್ಚದಲ್ಲಿ ಕೆರೆಗೆ ಮೀನು ಮರಿಗಳನ್ನು ಬಿಟ್ಟು ಸಾಕಣೆ ಮಾಡಿದ್ದರು. ಇತ್ತೀಚೆಗೆ - [ಮಂಗಳೂರು ವಲಯದ 25ನೇ ವಾರ್ಷಿಕ ಸಭೆ ಯಶಸ್ವಿ; ಸದಸ್ಯರ ಮಕ್ಕಳಿಗೆ ಸನ್ಮಾನ](https://nammamedia24x7.in/national/karnataka/mangalore/26578/) - ಮಂಗಳೂರು ವಲಯದ 25ನೇ ವಾರ್ಷಿಕ ಸಭೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ, ಮಂಗಳೂರು ವಲಯದ 25ನೇ ವಾರ್ಷಿಕ ಸಭೆಯು ನಗರದ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಮಿನಿ ಹಾಲ್‌ನಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ SKPA ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ರೈ ಪಂಜಳ. ಸಂಘದ ಮಹತ್ವವನ್ನು ವಿವರಿಸಿ, ಸದಸ್ಯರಿಗಾಗಿ ಜಾರಿಗೊಳಿಸಿರುವ ಸಾಂತ್ವನ ಯೋಜನೆ (ವಿಮೆ) ಕುರಿತು ಮಾಹಿತಿ ನೀಡಿದರು. ಹಿರಿಯರು ನಿರ್ಮಿಸಿರುವ ನಂಬಿಕೆ - [ಕೇಂದ್ರದ ಸರಣಿ ವೈಫಲ್ಯಗಳನ್ನು ಮುಚ್ಚಿಡಲು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಮತ್ತು ಶಾಸಕ ಯಶ್‌ಪಾಲ್ ಸುವರ್ಣರ ಹತಾಶೆಯ ಪ್ರಚೋದನಕಾರಿ ಹೇಳಿಕೆ — ತೀವ್ರ ಖಂಡನೆ: ದಿನೇಶ್ ಮುಳೂರು](https://nammamedia24x7.in/national/karnataka/mangalore/26573/) - ಮಂಗಳೂರು: ಕೇಂದ್ರ ಸರ್ಕಾರದ ಹಸಿಸುಳ್ಳುಗಳು, ನಿರಂತರ ಬೆಲೆಯೇರಿಕೆ ಹಾಗೂ ಸಾಲು ಸಾಲು ಅಕ್ರಮಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದೇಶಾದ್ಯಂತ ಸಾರ್ವಜನಿಕವಾಗಿ ತೀವ್ರವಾಗಿ ಕುಸಿಯುತ್ತಿದೆ. ಈ ನೈಜ ಮತ್ತು ಗಂಭೀರ ವಿಷಯಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಹತಾಶೆಯಿಂದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿದಂತೆ ಬಿಜೆಪಿ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಚೋದನಕಾರಿ ಹಾಗೂ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂದು ದೇಶದ ಜನತೆ ಎದುರಿಸುತ್ತಿರುವ - [ಸಿಜೆಪಿ ಪ್ರತಿಭಟನೆ ಹಿಂಸಾಚಾರ: ದೆಹಲಿ ಪೊಲೀಸ್ ಸಿಬ್ಬಂದಿ ಕುಟುಂಬಗಳ ಆರೋಪ – ‘ಮೊದಲು ಪ್ರತಿಭಟನಾಕಾರರೇ ದಾಳಿ ನಡೆಸಿದರು.](https://nammamedia24x7.in/national/26572/) - ನವದೆಹಲಿ: ಸಿಜೆಪಿ (CJP) ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದ ಕುರಿತು ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ, ಪ್ರತಿಭಟನಾಕಾರರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅನುಮತಿ ಇಲ್ಲದೆ ಸಂಸತ್ ಮೆರವಣಿಗೆ ನಡೆಸಲಾಗಿತ್ತು. ಪ್ರತಿಭಟನಾಕಾರರೇ ಮೊದಲು ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಪೊಲೀಸರು ಅಳವಡಿಸಿದ್ದ ಎಲ್ಲಾ ಬ್ಯಾರಿಕೇಡ್‌ಗಳನ್ನು ಧ್ವಂಸಗೊಳಿಸಿ ಉರುಳಿಸಿದರು. ಕರ್ತವ್ಯದಲ್ಲಿದ್ದ ಹಲವು ಪೊಲೀಸ್ ಸಿಬ್ಬಂದಿ ಕ್ರೂರ ಹಲ್ಲೆಗೆ ಒಳಗಾದರು ಎಂದು ಅವರು ಆರೋಪಿಸಿದರು. ಪ್ರತಿಭಟನೆ ಶಾಂತಿಯುತವಾಗಿ ನಡೆಸುವಂತೆ ಪೊಲೀಸರು ಪದೇಪದೇ ಮನವಿ ಮಾಡಿದ್ದರೂ ಪರಿಸ್ಥಿತಿ - [‘ಜೆನ್‌ಝಿ ಯುವಕರನ್ನು ಬೆದರಿಸಿ ಮೌನಗೊಳಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ](https://nammamedia24x7.in/national/26568/) - ನವದೆಹಲಿ: ಜೆನ್‌ಝಿ (Gen Z) ಯುವಕರನ್ನು ಬೆದರಿಕೆ ಹಾಕಿ ಅಥವಾ ಒತ್ತಡ ಹೇರುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ Rahul Gandhi ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (X) ಮಾಡಿರುವ ಪೋಸ್ಟ್‌ನಲ್ಲಿ, "ಜೆನ್‌ಝಿ ಯುವಕರನ್ನು ಅಮಿತ್ ಶಾ ಮತ್ತು ನರೇಂದ್ರ ಮೋದಿ ಮೌನಗೊಳಿಸಲು ಸಾಧ್ಯವಿಲ್ಲ. ಮೊದಲು ಅವರ ಎಲುಬುಗಳನ್ನು ಮುರಿದರು. ಈಗ ಅವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸುತ್ತಿದ್ದಾರೆ. ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುತ್ತಿದ್ದಾರೆ," ಎಂದು ಅವರು ಆರೋಪಿಸಿದ್ದಾರೆ. "ಮೋದಿ ಮತ್ತು - [ಕೆಎಸ್‌ಆರ್‌ಟಿಸಿ ಮಹಿಳಾ ನಿರ್ವಾಹಕಿಯರಿಗೆ ಋತುಚಕ್ರ ರಜೆ ಪರಿಗಣೆ: ಕೇರಳ ಹೈಕೋರ್ಟ್ ನಿರ್ದೇಶ](https://nammamedia24x7.in/national/kerala/26565/) - ತಿರುವನಂತಪುರಂ: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್‌ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ನಿರ್ವಾಹಕಿಯರಿಗೆ (ಕಂಡಕ್ಟರ್‌ಗಳಿಗೆ) ಋತುಚಕ್ರ (ಮಾಸಿಕ) ರಜೆ ನೀಡುವ ಕುರಿತು ವಿಳಂಬವಿಲ್ಲದೆ ತೀರ್ಮಾನ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಕೆಎಸ್‌ಆರ್‌ಟಿಸಿಗೆ ನಿರ್ದೇಶನ ನೀಡಿದೆ. ಮಹಿಳಾ ನಿರ್ವಾಹಕಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ವಿಷಯವನ್ನು ಶೀಘ್ರವಾಗಿ ಪರಿಗಣಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದೆ.ಅರ್ಜಿದಾರರ ಪರ ವಕೀಲರು, ಋತುಚಕ್ರದ ಸಮಯದಲ್ಲಿ ದೀರ್ಘಕಾಲ ನಿಂತು ಮತ್ತು ನಿರಂತರವಾಗಿ ಓಡಾಡುತ್ತಾ ಕೆಲಸ ಮಾಡಬೇಕಾಗಿರುವುದರಿಂದ - [ಆಪರೇಷನ್ ತುಫಾನ್’ : ರಾಜ್ಯದ ಜೈಲುಗಳಲ್ಲಿ ತಪಾಸಣೆ, ಗಾಂಜಾ, ಹಶೀಶ್ ಎಣ್ಣೆ, ಚಾಕು ಹಾಗೂ ನಿಷೇಧಿತ ವಸ್ತುಗಳು ವಶ](https://nammamedia24x7.in/national/kerala/26562/) - ತಿರುವನಂತಪುರಂ:* ‘ಆಪರೇಷನ್ ತುಫಾನ್’ದ ಭಾಗವಾಗಿ ರಾಜ್ಯದ ವಿವಿಧ ಜೈಲುಗಳಲ್ಲಿ ನಡೆಸಿದ ವಿಶೇಷ ತಪಾಸಣೆ ವೇಳೆ ಗಾಂಜಾ, ಹಶೀಶ್ ಎಣ್ಣೆ, ಚಾಕು, ಮೊಬೈಲ್ ಚಾರ್ಜರ್, ಸಿಗರೇಟ್ ಮತ್ತು ಬೀಡಿ ಸೇರಿದಂತೆ ಹಲವು ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತಿರುವನಂತಪುರದ ಪೂಜಪ್ಪುರ ಕೇಂದ್ರ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆರಂಭವಾದ ತಪಾಸಣೆ ಇಂದು ಮುಂಜಾನೆ ಪೂರ್ಣಗೊಂಡಿತು. ತಪಾಸಣೆಯಲ್ಲಿ ಗಾಂಜಾ ಪೊಟ್ಟಣಗಳು, ಚಾಕು ಹಾಗೂ ಸಿಗರೇಟ್ ಕಟ್ಟೆಗಳು ಪತ್ತೆಯಾಗಿವೆ. ತಿರುವನಂತಪುರಂ, ಕಣ್ಣೂರು, ವಿಯ್ಯೂರು ಹಾಗೂ ತವನೂರು ಜೈಲುಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಲಾಯಿತು. ಜೈಲುಗಳಿಗೆ ಬರುವ - [ಪಿಎಂ-ಶ್ರೀ ಯೋಜನೆ: ರಾಜ್ಯಗಳು ಹಿಂದೆ ಸರಿಯಬಹುದು ಎಂದ ಕೇಂದ್ರ; ಯುಡಿಎಫ್ ನಿಲುವಿನ ಬಗ್ಗೆ ಮತ್ತೆ ಚರ್ಚೆ](https://nammamedia24x7.in/national/26559/) - ಪಿಎಂ-ಶ್ರೀ (PM SHRI) ಯೋಜನೆಗೆ ಸಂಬಂಧಿಸಿ, ಯೋಜನೆಯಿಂದ ರಾಜ್ಯಗಳು ಹಿಂದೆ ಸರಿಯಬಹುದೆಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದೆ. ಯೋಜನೆಯಿಂದ ಹಿಂದೆ ಸರಿಯುವ ಅಥವಾ ಒಪ್ಪಂದ ಪತ್ರಕ್ಕೆ (MoU) ಸಹಿ ಮಾಡದ ರಾಜ್ಯಗಳು ಯೋಜನೆಯ ಪ್ರಯೋಜನಗಳನ್ನು ಕಳೆದುಕೊಳ್ಳಲಿವೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ಉತ್ತರ ನೀಡಿದ್ದಾರೆ. ರಾಜ್ಯಸಭಾ ಸದಸ್ಯ ಪಿ. ವಿ. ಅಬ್ದುಲ್ ವಹಾಬ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಸರ್ಕಾರ ಒಪ್ಪಂದ ಪತ್ರಕ್ಕೆ ಸಹಿ ಹಾಕಿದ್ದರೂ, ಆಯ್ಕೆ ಮಾಡಿದ ಶಾಲೆಗಳ - [11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ಬಂಧನ](https://nammamedia24x7.in/national/karnataka/mangalore/26556/) - ಮಂಗಳೂರು, ಜು. 31: ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕರ್ನೇಳ್ಳಿ ಗ್ರಾಮದ ನಿವಾಸಿ ಚುಂಕಿ ಆಕಾಶಭವನ @ ಸಂತೋಷ್ ಎಸ್. (34) ಎಂದು ಗುರುತಿಸಲಾಗಿದೆ. 2015ರಲ್ಲಿ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಆಕಾಶಭವನದಲ್ಲಿ ನಡೆದ ಮದುವೆಯ ಮದುರಂಗಿ ಕಾರ್ಯಕ್ರಮದ ವೇಳೆ ಅಶೋಕ ಕುಮಾರ ಕೊಟ್ಟಾರಿ ಹಾಗೂ ಜಗ್ಗು ಎಂಬುವರ - ["ಶ್ರಮಕ್ಕೆ ಗೌರವ – ಹಕ್ಕುಗಳಿಗೆ ಹೋರಾಟ" ಘೋಷವಾಕ್ಯದೊಂದಿಗೆ ಎಸ್‌ಡಿಟಿಯು ಸದಸ್ಯತ್ವ ಅಭಿಯಾನಕ್ಕೆ ಚಾಲನೆ](https://nammamedia24x7.in/national/karnataka/26553/) - ಬೆಂಗಳೂರು, ಜು. 30: "ಶ್ರಮಕ್ಕೆ ಗೌರವ – ಹಕ್ಕುಗಳಿಗೆ ಹೋರಾಟ" ಎಂಬ ಘೋಷವಾಕ್ಯದೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಕರ್ನಾಟಕದ ವತಿಯಿಂದ ಆಗಸ್ಟ್‌ 1ರಿಂದ 31ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಸದಸ್ಯತ್ವ ಅಭಿಯಾನದ ಅಧಿಕೃತ ಪೋಸ್ಟರ್ ಅನ್ನು ಇಂದು ಬೆಂಗಳೂರಿನ ರಾಜ್ಯ ಕಚೇರಿಯಲ್ಲಿ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಬಿಡುಗಡೆಗೊಳಿಸಿದರು. ಕಾರ್ಮಿಕರ ಹಕ್ಕುಗಳ ರಕ್ಷಣೆ, ಸಾಮಾಜಿಕ ಭದ್ರತೆ ಮತ್ತು ಸಂಘಟನೆಯ ಬಲವರ್ಧನೆಯ ಉದ್ದೇಶದಿಂದ ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರನ್ನು - [ನನ್ನ ಮೇಲೆ ನೂರು ಕೇಸ್ ಬಿದ್ದರೂ ಜಗ್ಗಲ್ಲ..-ಅರುಣ್ ಕುಮಾರ್ ಪುತ್ತಿಲ.](https://nammamedia24x7.in/national/karnataka/26546/) - ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುರುಷರಕಟ್ಟೆ- ಶಾಂತಿಗೋಡು ರಸ್ತೆಯಲ್ಲಿ ಮಾಯಂಗಲದಿಂದ ಕೂಡುರಸ್ತೆಯವರೆಗಿನ ಭಾಗ ಸಂಪೂರ್ಣ ಕೆಟ್ಟು ಹೋಗಿದ್ದು, ಅ ಕಾರಿಗಳು ತಾವು ನೀಡಿದ ಭರವಸೆಯನ್ನು ಈಡೇರಿಸಿಲ್ಲ ಎಂದು ಆಪಾದಿಸಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಗುರುವಾರ ಪುರುಷರಕಟ್ಟೆಯಲ್ಲಿರುವ ನರಿಮೊಗರು ಗ್ರಾಪಂ ಕಚೇರಿ ಎದುರು ಅರ್ಧದಿನ ಧರಣಿ, ಪ್ರತಿಭಟನಾ ಸಭೆ ನಡೆಸಲಾಯಿತು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅವರು ಮಧ್ಯಾಹ್ನ ಸ್ಥಳಕ್ಕೆ ಭೇಟಿ ನೀಡಿ,ಹದಗೆಟ್ಟು ಹೋದ ರಸ್ತೆಯ ಎರಡೂ ಭಾಗದ ಚರಂಡಿ ದುರಸ್ತಿ - [ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ: ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ](https://nammamedia24x7.in/national/karnataka/26542/) - ಉಡುಪಿ, ಜು. 31: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದವರು. ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಮುಂಜಾನೆ ಸುಮಾರು 3.30ರ ವೇಳೆಗೆ ಈ ಘಟನೆ ನಡೆದಿದೆ. ಐವನ್ ರಿಚರ್ಡ್ ಅವರು ಮಹಿಳೆಯೊಬ್ಬರೊಂದಿಗೆ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದ ವೇಳೆ, ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. - [ಕುಂಜತ್ತೂರು ಅಯಾಶ್ ಕ್ಲಿನಿಕ್ ವತಿಯಿಂದ ಆಗಸ್ಟ್ 2 ರಂದು ಬಾನುವಾರ ಕುಂಜತ್ತೂರಿನಲ್ಲಿ ಸಂಪೂರ್ಣ ಉಚಿತ ವೈದ್ಯಕೀಯ ಶಿಬಿರ](https://nammamedia24x7.in/national/kerala/kasragod/26539/) - ಮಂಜೇಶ್ವರ : ಕುಂಜತ್ತೂರಿನ ಅಂಡರ್ ಪಾಸ್ ಬಳಿ ನೂತನವಾಗಿ ಆರಂಭಗೊಂಡ ಅಯಾಶ್ ಕ್ಲಿನಿಕ್ ಹಾಗೂ ಲೇಬರೇಟರಿ ವತಿಯಿಂದ ಇದೇ ಬರುವ ಅಗಸ್ಟ್ 2 ರಂದು ಬಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಸಾರ್ವಜನಿಕರಿಗಾಗಿ ಸಂಪೂರ್ಣ ಉಚಿತ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಕನಚೂರು ಮೆಡಿಕಲ್ ಕಾಲೇಜಿನ ಅಸಿಸ್ಟಂಟ್ ಪ್ರೊಫೆಸರ್ ಹಾಗೂ ಆಯಾಶ್ ಕ್ಲಿನಿಕ್ ಮುಖ್ಯಸ್ಥೆ ಡಾ. ಸುಜೀನಾ ಕುಂಜತ್ತೂರು ಅಯಾಸ್ ಕ್ಲಿನಿಕ್ ನಲ್ಲಿ ಕರೆದ ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಿದ್ದಾರೆ. ಉತ್ತಮ ಆರೋಗ್ಯ ಯಾರಿಗೂ ದೂರವಾಗಬಾರದು, - [ಮಂಗಳೂರು ವಿಶ್ವವಿದ್ಯಾಲಯ 6ನೇ ಸೆಮಿಸ್ಟರ್ ಫಲಿತಾಂಶ ಪ್ರಕಟ: ಆನ್‌ಲೈನ್ ಟ್ಯಾಬ್ಯುಲೇಶನ್‌ನಿಂದ ಶೀಘ್ರ ಫಲಿತಾಂಶ ಪ್ರಕಟಣೆ: ಕುಲಪತಿ ಪ್ರೊ. ಪಿ.ಎಲ್. ಧರ್ಮ](https://nammamedia24x7.in/national/karnataka/mangalore/26536/) - ಮಂಗಳೂರು, ಜು. 31: ಈ ಬಾರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಟ್ಯಾಬ್ಯುಲೇಶನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್ ವ್ಯವಸ್ಥೆ ಮೂಲಕ ಗಣಕೀಕರಣಗೊಳಿಸಿದ್ದರಿಂದ ಪರೀಕ್ಷಾ ಫಲಿತಾಂಶಗಳನ್ನು ಶೀಘ್ರವಾಗಿ ಪ್ರಕಟಿಸಲು ಸಾಧ್ಯವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. 2026ರ ಜೂನ್–ಜುಲೈ ತಿಂಗಳಲ್ಲಿ ನಡೆದ ಎಲ್ಲಾ ಪದವಿ ಕೋರ್ಸುಗಳ 6ನೇ ಸೆಮಿಸ್ಟರ್ ಹಾಗೂ ಬಿ.ಎಚ್.ಎಂ. ಕೋರ್ಸಿನ 8ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಮಂಗಳೂರು ವಿಶ್ವವಿದ್ಯಾಲಯ ಪ್ರಕಟಿಸಿದೆ. ಒಟ್ಟು 17,347 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 17,076 ವಿದ್ಯಾರ್ಥಿಗಳ ಫಲಿತಾಂಶವನ್ನು - [ಸುಮಾರು 7,60,000/- ರೂ ಮೌಲ್ಯದ 76.59 ಗ್ರಾಂ ಎಂ ಡಿ ಎಂ ಎ ಹಾಗೂ ಗಾಂಜಾದೊಂದಿಗೆ ಆರೋಪಿ ಸೆರೆ:](https://nammamedia24x7.in/national/karnataka/26533/) - ದಿನಾಂಕ: 29.07.2026 ರಂದು ರಾತ್ರಿ, ಬೆಳ್ತಂಗಡಿ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ಮತ್ತು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ತೆರಳಿದಾಗ, KA18 A 7203 ನೇ ಅಟೋ ರಿಕ್ಷಾದ ಬಳಿ ನಿಂತಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದಾಗಿ ವರ್ತಿಸುತ್ತಿರುವುದನ್ನು ಕಂಡು ಆತನನ್ನು ಹಿಡಿದು ವಿಚಾರಿಸಿದಾಗ, ಆತನು ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್‌ (21) ಎಂಬುದಾಗಿ ತಿಳಿಸಿರುತ್ತಾನೆ. ಆತನ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಲಾಗಿ, ಆತನ ಬಳಿ - [ಕೊತ್ವಾಲ್ ಪದ್ಮನಾಭ ಶೇರುಗಾರ್ ಗೆ "ಉದ್ಯೋಗ ರತ್ನ "ರಾಷ್ಟ್ರೀಯ ಪ್ರಶಸ್ತಿ](https://nammamedia24x7.in/national/kerala/kasragod/26529/) - ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ ಖ್ಯಾತ ಕನ್ನಡಪರ ಸಂಸ್ಥೆ ಕನ್ನಡ ಭವನದ ರಜತ ಸಂಭ್ರಮ -ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ಳಾರಿಯ ಖ್ಯಾತ ವರ್ಷಿಣಿ ಎಂಟರ್ಪ್ರೈಸಸ್ ಮಾಲಿಕರಾದ, ಸುಮಾರು 3500 ಉದ್ಯೋಗಾರ್ಥಿಗಳಿಗೆ ಅನ್ನದಾತರಾಗಿರುವ, ಸಾಮಾಜಿಕ ಧಾರ್ಮಿಕ ಕ್ಷೇತ್ರ ಗಳಲ್ಲಿ ಸೇವಾ ನಿರತರಾಗಿರುವ ಶ್ರೀ ಕೊತ್ವಾಲ್ ಪದ್ಮನಾಭ ಶೇರುಗಾರ್ ಇವರೀಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ನಲ್ಲಿ "ಉದ್ಯೋಗ ರತ್ನ "ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮ್ಮೇಳನ ಸರ್ವಾಧ್ಯಕ್ಷರಾದ ನಿವ್ರಿತ್ತ ಐ. ಎ. - [ಉದ್ಯಾವರ ಮಾಡದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ: ಸಾವಿರಾರು ಜನರ ಭಾಗಿ](https://nammamedia24x7.in/national/kerala/manjeshwara/26521/) - ಉದ್ಯಾವರ, ಜುಲೈ 30: ತೀಯಾ ಸಮಾಜ ಸಭಾಭವನ, ಉದ್ಯಾವರ ಮಾಡದಲ್ಲಿ ಗುರುವಾರ ಬೆಳಗ್ಗೆ 10 ಗಂಟೆಗೆ ಫೂಟ್ ಪಲ್ಸ್ ಥೆರಪಿ ವತಿಯಿಂದ ಉಚಿತ ಆರೋಗ್ಯ ಜಾಗೃತಿ ಹಾಗೂ ಫೂಟ್ ಪಲ್ಸ್ ಥೆರಪಿ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಆರೋಗ್ಯದ ಮಹತ್ವ, ಜೀವನಶೈಲಿಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಫೂಟ್ ಪಲ್ಸ್ ಥೆರಪಿಯ ಪ್ರಯೋಜನಗಳ ಕುರಿತು ಸವಿವರ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಶಂಭು ನಂಬೋದಾರಿ, ಅಣ್ಣ ದೈವದ ಪಾತ್ರಿ - [ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು : ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ](https://nammamedia24x7.in/national/karnataka/mangalore/26517/) - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಟ್ಲ ಇದರ ವತಿಯಿಂದ ಮಹಿಳಾ ಸಬಲೀಕರಣ ಮತ್ತು ಮತ್ತು ಮಕ್ಕಳ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮಂಚಿ - ಕೊಳ್ನಾಡು ಇಲ್ಲಿ ದಿನಾಂಕ 30.07.2026 ರಂದು ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಸಖಿ -1 ಸ್ಟಾಪ್ ಸೆಂಟರ್ ನ ಆಡಳಿತಾಧಿಕಾರಿ ಶ್ರೀಮತಿ ಪ್ರಿಯಾ ರಾಜ್ ಮೋಹನ್ ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ, "ಹದಿಹರೆಯದ ಹುಡುಗಿಯರು ಮತ್ತು ಹುಡುಗರು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಸನ್ನಡತೆಯಿಂದ ದೂರವಾಗಿ ಹಾದಿ - [ಕಾವೇರಿ ವಿವಾದ: ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಡಿ.ಕೆ. ಶಿವಕುಮಾರ್](https://nammamedia24x7.in/national/26514/) - ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು - [ಚಾವಣಿ ಕುಸಿದ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ](https://nammamedia24x7.in/national/karnataka/mangalore/26511/) - ಬಂಟ್ವಾಳ : ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆಯಲ್ಲಿ ಬಿರುಗಾಳಿ ಹಾಗೂ ಭಾರೀ ಮಳೆಯಿಂದ ಜಯ ಸಪಲ್ಯ ಅವರ ಮನೆಯ ಛಾವಣಿ ಕುಸಿದು ಹಾನಿಗೊಳಗಾದ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದ ಸದಸ್ಯರ ಯೋಗಕ್ಷೇಮ ವಿಚಾರಿಸಿದ ಶಾಸಕರು, ಸಂಭವಿಸಿದ ಹಾನಿಯನ್ನು ವೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸರ್ಕಾರದ ನಿಯಮಾನುಸಾರ ತುರ್ತು ಪರಿಹಾರ ಹಾಗೂ ಅಗತ್ಯ ನೆರವನ್ನು ಶೀಘ್ರವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ (VA) - [ಉಡುಪಿ: ಶಾಸಕರ ಕಚೇರಿಗೆ ಮುತ್ತಿಗೆಗೆ ಯತ್ನ- ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ](https://nammamedia24x7.in/national/karnataka/26505/) - ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ನೀಡಿದ ಹೇಳಿಕೆಯನ್ನು ವಿರೋಧಿಸಿ ಶಾಸಕರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗುರುವಾರ ನಗರದ ಜೋಡುಕಟ್ಟೆ ಬಳಿ ವಶಕ್ಕೆ ಪಡೆದರು. ದ್ವೇಷ ಭಾಷಣವನ್ನು ಖಂಡಿಸಿ ಶಾಸಕ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಯುವ ಕಾಂಗ್ರೆಸ್ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಗರದ ಜೋಡುಕಟ್ಟೆ ಹಾಗೂ ಶಾಸಕ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುತ್ತಿಗೆಯ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಶಾಸಕ ಕಚೇರಿ - [ನೋಟಿಸ್‌ಗೆ ಹೆದರಲ್ಲ, ನನ್ನ ಹೇಳಿಕೆ ಬಗ್ಗೆ ನನಗೆ ಹೆಮ್ಮೆ ಇದೆ: ಯಶ್ಪಾಲ್ ಸುವರ್ಣ](https://nammamedia24x7.in/national/karnataka/26502/) - ಉಡುಪಿ: ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದು, ಯಾವುದೇ ನೋಟಿಸ್ ನೀಡಿದರೂ ಅದನ್ನು ಸ್ವೀಕರಿಸಲು ತಾವು ಸಿದ್ಧನಿದ್ದೇನೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಯಾವುದೇ ದೇಶವಿರೋಧಿ ಚಟುವಟಿಕೆ ನಡೆಸಿಲ್ಲ. ಡಕಾಯಿತಿ ಅಥವಾ ದೊಂಬಿಯಲ್ಲಿ ಭಾಗಿಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ್ದು, ತಮ್ಮ ಹೇಳಿಕೆಯ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.ವಿಶ್ವವೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನೀಡುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ ಹಗುರವಾಗಿ - [ಆ. 7, 8ರಂದು 16ನೇ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ](https://nammamedia24x7.in/national/karnataka/26499/) - ಕುಂದಾಪುರ:ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ ರಾಷ್ಟ್ರಮಟ್ಟದ ಉಚಿತ ಬೃಹತ್ ಉದ್ಯೋಗ ಮೇಳ ‘16ನೇ ಆಳ್ವಾಸ್ ಪ್ರಗತಿ–2026’* ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದ್ದು ಅದರ ಅಂತಿಮ ಹಂತದ ತಯಾರಿಯ ಬಗ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಮಾಹಿತಿಯನ್ನು ಹಂಚಿಕೊಂಡರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 15 ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳು ಸ್ಥಳದಲ್ಲೇ ಉದ್ಯೋಗ ಪಡೆದಿದ್ದು, 66,432 ಮಂದಿ ಮುಂದಿನ - [ಕೆಎಸ್‌ಒಯು ಪ್ರವೇಶಾತಿ ಆರಂಭ; ದೂರಶಿಕ್ಷಣಕ್ಕೆ ಅರ್ಜಿ ಆಹ್ವಾನ](https://nammamedia24x7.in/national/karnataka/mangalore/26496/) - ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) ದೂರಶಿಕ್ಷಣ ನೀಡಲು ರಾಜ್ಯದಲ್ಲಿ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾಲಯವಾಗಿದ್ದು, 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ 38 ಪ್ರಾದೇಶಿಕ ಕೇಂದ್ರಗಳು ಹಾಗೂ 118 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಕಳೆದ 31 ವರ್ಷಗಳಲ್ಲಿ - [ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ ಖಂಡನೀಯ:ಯಶ್ ಪಾಲ್ ಸುವರ್ಣ ಕ್ಷಮೆಯಾಚಿಸಬೇಕು – ಮಮತಾ ಗಟ್ಟಿ](https://nammamedia24x7.in/national/karnataka/mangalore/26493/) - ಮಂಗಳೂರು:ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕುರಿತು ಬಳಸಿರುವ ಭಾಷೆ ಹಾಗೂ ಮಾಡಿರುವ ವೈಯಕ್ತಿಕ ಆರೋಪಗಳು ಅತ್ಯಂತ ಖಂಡನೀಯ, ಬೇಜವಾಬ್ದಾರಿಯುತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ವ್ಯಕ್ತಿಯ ಘನತೆಗೆ ಧಕ್ಕೆ ತರುವ ರೀತಿಯ ಆರೋಪಗಳನ್ನು ಮಾಡುವುದು ರಾಜಕೀಯ ಸಂಸ್ಕೃತಿಗೆ ವಿರುದ್ಧವಾಗಿದೆ. ದೇಶದ ಪ್ರಮುಖ ನಾಯಕರ - [ಭಾರತದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಕ್ರಿಕೆಟ್‌ಗೆ ಗುಡ್‌ಬೈ-](https://nammamedia24x7.in/national/26490/) - ಭಾರತದ ಅನುಭವಿ ಬ್ಯಾಟರ್ ಅಜಿಂಕ್ಯ ರಹಾನೆ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತ ಪರ 195 ಅಂತರರಾಷ್ಟ್ರೀಯ ಪಂದ್ಯಗಳು ಹಾಗೂ ಐಪಿಎಲ್‌ನಲ್ಲಿ 212 ಪಂದ್ಯಗಳನ್ನು ಆಡಿರುವ ರಹಾನೆ, 2020–21ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತಕ್ಕೆ ಐತಿಹಾಸಿಕ ಸರಣಿ ಜಯ ತಂದುಕೊಟ್ಟ ನಾಯಕನಾಗಿ ನೆನಪಾಗಲಿದ್ದಾರೆ. ತಮ್ಮ ನಿವೃತ್ತಿ ಘೋಷಣೆಯ ವಿಡಿಯೊದಲ್ಲಿ ಮಾತನಾಡಿದ ರಹಾನೆ, "ಜೀವನದಲ್ಲಿ ಪ್ರತಿಯೊಂದಕ್ಕೂ ಒಂದು ಆರಂಭ ಮತ್ತು ಅಂತ್ಯ ಇರುತ್ತದೆ. ಸರಿಯಾದ ಸಮಯ ಬಂದಾಗ ಅದನ್ನು ಗೌರವಿಸಿ ಮುಂದೆ ಸಾಗಬೇಕು. ಬ್ಯಾಟಿಂಗ್‌ನಲ್ಲಿ ನಾನು ಯಾವಾಗಲೂ ಟೈಮಿಂಗ್‌ಗೆ - [ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಎಂ. ಶ್ರೀಶಂಕರ್‌ಗೆ ಬೆಳ್ಳಿ ಪದಕ – ಐತಿಹಾಸಿಕ ದಾಖಲೆ ಬರೆದ ಭಾರತೀಯ ಅಥ್ಲೀಟ್](https://nammamedia24x7.in/national/26486/) - ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಕೇರಳದ ಅಥ್ಲೀಟ್ ಎಂ. ಶ್ರೀಶಂಕರ್ ಬೆಳ್ಳಿ ಪದಕ ಗೆದ್ದಿದ್ದಾರೆ. 8.09 ಮೀಟರ್ ಜಿಗಿದು ಅವರು ಎರಡನೇ ಸ್ಥಾನ ಪಡೆದರು. 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿಯೂ ಬೆಳ್ಳಿ ಪದಕ ಗೆದ್ದಿದ್ದ ಶ್ರೀಶಂಕರ್, ಇದೀಗ ಕಾಮನ್‌ವೆಲ್ತ್ ಲಾಂಗ್ ಜಂಪ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೇ ವೇಳೆ, ಪ್ಯಾರಾ ಅಥ್ಲೆಟಿಕ್ಸ್‌ 100 ಮೀಟರ್ ಸ್ಪರ್ಧೆಯಲ್ಲಿ ಭಾರತದ ದಿಲೀಪ್ ಗಾವಿತ್ ಚಿನ್ನದ ಪದಕ ಗೆದ್ದರೆ, - [ಎಸ್‌ಎಫ್‌ಐ ನಾಯಕಿ ಐಶಿ ಘೋಷ್‌ಗೆ ಬಂಧನ ವಾರಂಟ್ ರದ್ದು: ದೆಹಲಿ ಪೊಲೀಸರಿಗೆ ನ್ಯಾಯಾಲಯದಿಂದ ಹಿನ್ನಡೆ](https://nammamedia24x7.in/national/26483/) - ಎಸ್‌ಎಫ್‌ಐ ನಾಯಕಿ ಐಶಿ ಘೋಷ್ ವಿರುದ್ಧದ ಕ್ರಮದಲ್ಲಿ ದೆಹಲಿ ಪೊಲೀಸರಿಗೆ ಹಿನ್ನಡೆಯಾಗಿದೆ. ಜಾಮೀನಿಲ್ಲದ ಬಂಧನ ವಾರಂಟ್ ಅನ್ನು ಪಟಿಯಾಲಾ ಹೌಸ್ ನ್ಯಾಯಾಲಯ ರದ್ದುಗೊಳಿಸಿದೆ. ಈ ಹಿಂದೆ ನ್ಯಾಯಾಲಯದ ಸಮನ್ಸ್‌ಗೆ ಹಾಜರಾಗದ ಕಾರಣಕ್ಕೆ ಐಶಿ ಘೋಷ್ ಅವರಿಗೆ ₹1,000 ದಂಡ ವಿಧಿಸಲಾಗಿದೆ. ಇತ್ತೀಚೆಗೆ ದೆಹಲಿ ಪಟಿಯಾಲಾ ಹೌಸ್ ನ್ಯಾಯಾಲಯವು ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಇಂದು ಪ್ರಕರಣವನ್ನು ಮರುಪರಿಶೀಲಿಸಿದ ಬಳಿಕ, ಐಶಿ ಘೋಷ್ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್ ಅನ್ನು ನ್ಯಾಯಾಲಯ ರದ್ದುಗೊಳಿಸಿದೆ. ಅವರನ್ನು ಬಂಧಿಸಲು ಮುಂದಾಗಿದ್ದ ದೆಹಲಿ - [ಪುನರ್ಜನಿ ಪ್ರಕರಣದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿರುದ್ಧದ ಪ್ರಕರಣಕ್ಕೆ ಅಂತ್ಯ: ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ](https://nammamedia24x7.in/national/kerala/26480/) - ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿರುದ್ಧ ದಾಖಲಾಗಿದ್ದ ಪುನರ್ಜನಿ ಪ್ರಕರಣವನ್ನು ಸರ್ಕಾರ ಮುಕ್ತಾಯಗೊಳಿಸಿದೆ. ವಿ.ಡಿ. ಸತೀಶನ್ ಅವರ ಪಾತ್ರವನ್ನು ಸಾಬೀತುಪಡಿಸಲು ವಿಜಿಲೆನ್ಸ್‌ಗೆ ಯಾವುದೇ ಸಾಕ್ಷ್ಯ ದೊರಕಿಲ್ಲ ಎಂದು ಗೃಹ ಸಚಿವ ರಮೇಶ್ ಚೆನ್ನಿತ್ತಲ ತಿಳಿಸಿದ್ದಾರೆ. ಹಿಂದಿನ ಸರ್ಕಾರ ಈ ಪ್ರಕರಣವನ್ನು ಇತರೆ ತನಿಖಾ ಸಂಸ್ಥೆಗಳಿಗೆ ಒಪ್ಪಿಸಲು ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತವಾಗಿತ್ತು ಎಂದೂ ಅವರು ಆರೋಪಿಸಿದರು. 2018ರ ಕೇರಳ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿ ನೀಡಲು ಅಗತ್ಯವಿದ್ದ ನಿಧಿ ಸಂಗ್ರಹಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳಲಾಗಿತ್ತು. ಈ ನಿಧಿ - [ಪುನರ್ಜನಿ ಪ್ರಕರಣದಲ್ಲಿ ವಿ.ಡಿ. ಸತೀಶನ್‌ಗೆ ಕ್ಲೀನ್ ಚಿಟ್: ವಿಜಿಲೆನ್ಸ್ ಕ್ರಮ ಅಸಾಮಾನ್ಯ ಎಂದು ಎಂ.ವಿ. ಗೋವಿಂದನ್ ಆರೋಪ](https://nammamedia24x7.in/national/kerala/26477/) - ಪುನರ್ಜನಿ ಪ್ರಕರಣದಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ದೋಷಮುಕ್ತಗೊಳಿಸಿದ ವಿಜಿಲೆನ್ಸ್ ಕ್ರಮ ಅಸಾಮಾನ್ಯವಾಗಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಆರೋಪಿಸಿದ್ದಾರೆ. ಎಲ್ಲ ಸಾಕ್ಷ್ಯಗಳಿದ್ದರೂ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಅವರು ಹೇಳಿದರು. ವಿದೇಶಕ್ಕೆ ತೆರಳಿ ನಿಧಿ ಸಂಗ್ರಹಿಸಲು ಪ್ರಸ್ತುತ ಕಾನೂನು ಅವಕಾಶ ನೀಡುವುದಿಲ್ಲ. ಪ್ರವಾಹದ ಸಂದರ್ಭದಲ್ಲಿ ನೆರವು ಕೋರಲು ಆಗಿನ ಮುಖ್ಯಮಂತ್ರಿಗೂ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿರಲಿಲ್ಲ ಎಂದು ಅವರು ನೆನಪಿಸಿದರು. ವಿ.ಡಿ. ಸತೀಶನ್ ವಿದೇಶದಲ್ಲಿ ನಿಧಿ ಸಂಗ್ರಹಿಸುತ್ತಿರುವ ವಿಡಿಯೊವನ್ನೂ ಎಂ.ವಿ. ಗೋವಿಂದನ್ ಸುದ್ದಿಗೋಷ್ಠಿಯಲ್ಲಿ - [ಜ್ಯುವೆಲ್ಲರಿ ಅಂಗಡಿಯಿಂದ 10 ಲಕ್ಷದ ಆಭರಣ ಎಗರಿಸಿದ ' ಇಲಿ '](https://nammamedia24x7.in/national/karnataka/26470/) - ತುಮಕೂರಿನ ಕಾಲ್‌ಟೆಕ್ಸ್ ಸರ್ಕಲ್ ಸಮೀಪದ ವಿಶ್ವಾಸ್ ಜ್ಯುವೆಲರಿಯಲ್ಲಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ವಜ್ರ ಮತ್ತು ಚಿನ್ನಾಭರಣಗಳು ನಾಪತ್ತೆಯಾಗಿದ್ದವು. ಅಂಗಡಿಯ ಶಟರ್ ಮುರಿದಿರಲಿಲ್ಲ. ಯಾರೂ ಒಳನುಗ್ಗಿದ ಗುರುತು ಕೂಡ ಇರಲಿಲ್ಲ. ಇದರಿಂದ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿ ತೀವ್ರ ಆತಂಕಕ್ಕೊಳಗಾಗಿದ್ದರು. ಕಳುವಿನ ರಹಸ್ಯ ಬಯಲಿಗೆಳೆಯಲು ಅಂಗಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕಳ್ಳ ಮನುಷ್ಯನಲ್ಲ, ಒಂದು ಇಲಿ ಎಂಬುದು ಗೊತ್ತಾಗಿದೆ. ಸಿಸಿಟಿವಿಯಲ್ಲಿ ಇಲಿ ಅಂಗಡಿಗೆ ನುಗ್ಗಿ 10 ಉಂಗುರಗಳು ಹಾಗೂ 3 - [ಬಿಜೈ ಸ್ಮಾರ್ಟ್ ಬಜಾರ್‌ನಲ್ಲಿ ತುಳುನಾಡಿನ ಸಂಭ್ರಮ; ಆಟಿ ತಿಂಗಳ ಆಚರಣೆ](https://nammamedia24x7.in/national/karnataka/mangalore/26456/) - ಮಂಗಳೂರು: ತುಳುನಾಡಿನ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸುವ ಉದ್ದೇಶದಿಂದ ಬಿಜೈ ಮಂಗಳೂರಿನ ಸ್ಮಾರ್ಟ್ ಬಜಾರ್ ವತಿಯಿಂದ ಆಟಿ ತಿಂಗಳ ಆಚರಣೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ತುಳುನಾಡಿನ ಸಂಪ್ರದಾಯಿಕ ಆಚರಣೆಗಳು, ಆಟಿ ತಿಂಗಳ ವಿಶೇಷತೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿವಿಧ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ತುಳುನಾಡಿನ ಸಾಂಪ್ರದಾಯಿಕ ಆಹಾರ ಪದಾರ್ಥಗಳು, ಆಟಿ ತಿಂಗಳ ವಿಶೇಷ ಖಾದ್ಯಗಳು ಹಾಗೂ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು. ಮಹಿಳೆಯರಿಗಾಗಿ ಏರ್ಪಡಿಸಿದ ಈ ಕೂಟದಲ್ಲಿ ವಿವಿಧ ಮನೋರಂಜನೆ ಆಟ , ತುಳುನಾಡು ಸಂಸ್ಕೃತಿಯನ್ನು - [ಬಂಟ್ವಾಳದಲ್ಲಿ ಭಾರೀ ಮಳೆ ಅಬ್ಬರ; ಮನೆ ಚಾವಣಿ ಕುಸಿದು ಅಪಾರ ನಷ್ಟ](https://nammamedia24x7.in/national/karnataka/mangalore/26463/) - ಬಂಟ್ವಾಳ: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ.ಕಾಗುಡ್ಡೆ ನಿವಾಸಿ ಜಯ ಸಪಲ್ಯ ಅವರ ಮನೆಗೆ ಈ ಅನಾಹುತ ಸಂಭವಿಸಿದೆ. ಬಿರುಗಾಳಿಯ ತೀವ್ರತೆಗೆ ಮನೆಯ ಮೇಲ್ಛಾವಣಿಯ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿದ್ದು, ಮನೆಯೊಳಗೆ ಮಳೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮನೆಯ ಸದಸ್ಯರು ಒಳಗೇ ಇದ್ದರೂ, ಚಾವಣಿ ಕುಸಿಯುವ ಶಬ್ದ - [ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಖಂಡಿನೆ, ಕ್ರಮಕ್ಕೆ ಆಗ್ರಹ- ಮಂಜುಳಾ ನಾಯಕ್](https://nammamedia24x7.in/national/karnataka/26453/) - ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಸಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ಮುಖಂಡ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಬಳಸಿರುವ ಅವಹೇಳನಕಾರಿ ಹಾಗೂ ಅಸಂವಿಧಾನಿಕ ಭಾಷೆ ಅತ್ಯಂತ ಖಂಡನೀಯ. ಇಂತಹ ಹೇಳಿಕೆಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಯೊಬ್ಬರಿಗೆ ಶೋಭೆ ತರುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜ. ಯಾವುದೇ ನಾಯಕನ ನೀತಿಗಳು, ನಿರ್ಧಾರಗಳು ಅಥವಾ ಹೇಳಿಕೆಗಳನ್ನು ವಾಸ್ತವಾಧಾರಿತವಾಗಿ ಟೀಕಿಸುವ - [ಮಂಜೇಶ್ವರ: ಕಳಪೆ ಕಾಮಗಾರಿ: ಬೇಜವಾಬ್ದಾರಿ ನೀರು ಸರಬರಾಜು ಇಲಾಖೆ: ತೋಡಿದ ಗುಂಡಿಗಳಿಂದ ಸರಣಿ ಅಪಘಾತ, ಸಾರ್ವಜನಿಕರ ಆಕ್ರೋಶ](https://nammamedia24x7.in/national/kerala/manjeshwara/26442/) - ​ಮಂಜೇಶ್ವರ: ಕೇರಳ ನೀರು ಸರಬರಾಜು ಇಲಾಖೆಯ ವತಿಯಿಂದ ಪೈಪ್ ಅಳವಡಿಸುವ ಹೆಸರಿನಲ್ಲಿ ರಸ್ತೆ ಬದಿಗಳಲ್ಲಿ ಗುಂಡಿಗಳನ್ನು ತೋಡಿ, ಕೆಲಸ ಮುಗಿದ ಬಳಿಕ ಅವುಗಳನ್ನು ಮುಚ್ಚದೆ ಹಾಗೇ ಬಿಟ್ಟುಹೋಗುತ್ತಿರುವ ಬೇಜವಾಬ್ದಾರಿ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿರ್ಲಕ್ಷ್ಯ ಧೋರಣೆಯಿಂದಾಗಿ ಸ್ಥಳದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಸಾರ್ವಜನಿಕರು ಪ್ರಾಣಭಯದಲ್ಲಿ ಓಡಾಡುವಂತಾಗಿದೆ. ​ಇತ್ತೀಚೆಗೆ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ 9ನೇ ವಾರ್ಡ್‌ನ ಚೌಕಿ ಉದ್ಯಾವರದಲ್ಲಿ ಬಸ್ ನಿಲ್ದಾಣದ ಪಕ್ಕದಲ್ಲೇ ಪೈಪ್ ಅಳವಡಿಸಲು ಭಾರಿ ಗುಂಡಿಗಳನ್ನು ತೋಡಲಾಗಿತ್ತು. ಆದರೆ, ಕಾಮಗಾರಿ ಮುಗಿದರೂ - [ಕಾಸರಗೋಡಿನ ಯಕ್ಷಗಾನ ಬೊಂಬೆಯಾಟಕ್ಕೆ ಶೃಂಗೇರಿ ಶ್ರೀಗಳ ಮೆಚ್ಚುಗೆ; ಪರಂಪರೆ ಉಳಿಸಲು ಕರೆ](https://nammamedia24x7.in/national/kerala/kasragod/26448/) - ಕಾಸರಗೋಡು: ಸನಾತನ ಹಿಂದೂಧರ್ಮ ಉಳಿಯಬೇಕಾದರೆ ಪೌರಾಣಿಕ ಪ್ರಜ್ಞೆ ಜಾಗೃತಗೊಳ್ಳಬೇಕು. ಸಂಸ್ಕೃತಿ ಕಲೆಗಳು ಪ್ರವರ್ಧಮಾನಕ್ಕೆ ಬರಬೇಕು. ಸೂತ್ರದ ಯಕ್ಷಗಾನ ಬೊಂಬೆಯಾಟದ ಮೂಲಕ ಪರಂಪರಾಗತ ಕಲಾಮೌಲ್ಯಕ್ಕೆ ಕಾಯಕಲ್ಪ ನೀಡುತ್ತಿರುವ ಗಡಿನಾಡು ಕಾಸರಗೋಡಿನ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಸತ್ಕಾರ್ಯ ಶ್ಲಾಘನೀಯ ಎಂಬುದಾಗಿ ಶೃಂಗೇರಿ ಶಾರದಾಪೀಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಹೇಳಿದರು. ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ‘ಗಣ್ಯರೆಡೆಗೆ ಬೊಂಬೆ ನಡಿಗೆ’ ವಿನೂತನ ಪರಿಕಲ್ಪನೆಯ ಯೋಜನೆಯನ್ನು ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಶೃಂಗೇರಿ ಶಾರದಾ - [25 ವರ್ಷಗಳ ಬಳಿಕ ಕೊಲೆ ಆರೋಪಿ ಅಶ್ರಫ್ ಬಂಧನ](https://nammamedia24x7.in/national/kerala/kasragod/26439/) - ಕಾಸರಗೋಡು: 2001ರ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ತಲೆಮರೆಸಿಕೊಂಡಿದ್ದ ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಎಂಬಾತನನ್ನು 25 ವರ್ಷಗಳ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕೃತ್ಯದ ಬಳಿಕ ಮುಂಬೈ, ಬೆಂಗಳೂರು ಮೊದಲಾದೆಡೆ ಹೋಟೆಲ್ ಕಾರ್ಮಿಕನಾಗಿದ್ದ ಈತ, ಕಳೆದ 15 ವರ್ಷಗಳಿಂದ ಪಯ್ಯನ್ನೂರು ಬಳಿ ಗೂಡಂಗಡಿ ನಡೆಸಿ ಜೀವನ ಸಾಗಿಸುತ್ತಿದ್ದನು. ಸಿಟಿ ಪೊಲೀಸ್ ಕಮೀಷನರ್ ವಿಜಯ್ ಭರತ್ ರೆಡ್ಡಿ ಅವರ ನಿರ್ದೇಶನದಂತೆ ರಚಿಸಲಾದ ವಿಶೇಷ ತಂಡವು ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿ ದೀರ್ಘಕಾಲದಿಂದ - [ಕಾವೇರಿ ನೀರು ವಿವಾದ ತೀವ್ರ: ಕರ್ನಾಟಕ ಬಂದ್‌ಗೆ ಕನ್ನಡ ಸಂಘಟನೆಗಳ ಚಿಂತನೆ](https://nammamedia24x7.in/national/karnataka/26436/) - ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ರಾಜ್ಯವ್ಯಾಪಿ ಹೋರಾಟಕ್ಕೆ ಸಜ್ಜಾಗಿವೆ. ಈ ಬೆಳವಣಿಗೆಯ ನಡುವೆ ಕರ್ನಾಟಕ ಬಂದ್‌ಗೆ ಕರೆ ನೀಡುವ ಕುರಿತು ಚರ್ಚೆಗಳು ಆರಂಭಗೊಂಡಿವೆ. ಕಾವೇರಿ ನೀರು ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿವೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಬಂದ್ ದಿನಾಂಕ, ಹೋರಾಟದ ರೂಪುರೇಷೆ ಹಾಗೂ ಮುಂದಿನ - [ತುಳು-ಕೊಂಕಣಿ ರಂಗಭೂಮಿಯ ಕಲಾವಿದ ಎಂ. ಸುಬ್ರಹ್ಮಣ್ಯ ಪೈ ವಿಧಿವಶ](https://nammamedia24x7.in/national/karnataka/mangalore/26433/) - ಬಂಟ್ವಾಳ: ಜೋಡುಮಾರ್ಗ ನೇತ್ರಾವತಿ ಜೇಸಿಯ ಮಾಜಿ ಅಧ್ಯಕ್ಷ, ಬಿ.ಸಿ.ರೋಡಿನ ಜಿ.ಎಸ್.ಬಿ.ಸಮಾಜ ಸೇವಾ ಸಮಿತಿಯ ಮಾಜಿ ಕಾರ್ಯದರ್ಶಿ, ಕಲಾವಿದ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದ ಎಂ.ಸುಬ್ರಹ್ಮಣ್ಯ ಪೈ (43) ಕೆಲಕಾಲದ ಅಸೌಖ್ಯದ ಬಳಿಕ ಬುಧವಾರ (ಸೆ.29) ರಾತ್ರಿ ನಿಧನ ಹೊಂದಿದ್ದಾರೆ. ಶಿಕ್ಷಕಿಯಾಗಿರುವ ಪತ್ನಿ ಮತ್ತು ಬಂಧುವರ್ಗ ಹಾಗೂ ಅಪಾರ ಸ್ನೇಹಿತ ಬಳಗವನ್ನು ಅವರು ಅಗಲಿದ್ದಾರೆ. ತುಳು, ಕೊಂಕಣಿ ಭಾಷಾ ನಾಟಕ, ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಅವರು ಉತ್ತಮ ನಿರೂಪಕರೂ ಆಗಿದ್ದರು. ಮೃತರ ಅಂತಿಮ ವಿಧಿ ವಿಧಾನಗಳು 30.07.2026 ಗುರುವಾರ ಸಂಜೆ - [ಕಾಸರಗೋಡಿನಲ್ಲಿ ಸಾಂಕ್ರಾಮಿಕ ಜ್ವರಗಳ ಅಬ್ಬರ; ಎಚ್‌1ಎನ್‌1, ಹಳದಿ ಕಾಮಾಲೆಗೆ ಇಬ್ಬರು ಬಲಿ](https://nammamedia24x7.in/national/kerala/kasragod/26428/) - ​ಕಾಸರಗೋಡು : ಜಿಲ್ಲೆಯಲ್ಲಿ ವಿವಿಧ ಸಾಂಕ್ರಾಮಿಕ ಜ್ವರಗಳು ತೀವ್ರವಾಗಿ ಹರಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಎಚ್‌1ಎನ್‌1 ಸೋಂಕಿನಿಂದ ಅಜಾನೂರಿನ ಯಶೋಧ ಹಾಗೂ ಹಳದಿ ಕಾಮಾಲೆಯಿಂದ ನೀರ್ಚಾಲಿನ ಹೇಮಚಂದ್ರ (36) ಸಾವನ್ನಪ್ಪಿದ್ದಾರೆ. ​ಮೃತರ ಸಂಪರ್ಕದಲ್ಲಿದ್ದವರ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ. ಇದರ ಜೊತೆಗೆ, ಅಂಬಲತ್ತರ ಪ್ರದೇಶದ 18 ವರ್ಷದ ಯುವಕನಿಗೆ ಅಮೀಬಿಕ್ ಮೆದುಳುಜ್ವರ ದೃಢಪಟ್ಟಿದ್ದು, ಆತನ ಸ್ಥಿತಿ ಅತಿ ಗಂಭೀರವಾಗಿದೆ.ಸ್ಥಳೀಯ ಕೆರೆಯಲ್ಲಿ ಸ್ನಾನ ಮಾಡಿದ್ದರಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಆ ಕೆರೆಯಲ್ಲಿಯೂ ಸ್ನಾನ ಮಾಡದಂತೆ ಮತ್ತು ಅದರಲ್ಲಿ ಮಿಂದವರು - [ಅಮೆರಿಕ ಕಾಂಗ್ರೆಸ್‌ನಲ್ಲಿ ಡಾ. ಯು.ಟಿ. ಖಾದರ್‌ಗೆ ಐತಿಹಾಸಿಕ ಗೌರವ!](https://nammamedia24x7.in/inter-national/26424/) - ವಾಷಿಂಗ್ಟನ್ ಡಿ.ಸಿ.: ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ ಹಾಗೂ ನಾಯಕತ್ವದ ಸಾಧನೆಗಳನ್ನು ಅಮೆರಿಕದ ಕಾಂಗ್ರೆಸ್‌ನ ಪ್ರತಿಷ್ಠಿತ "Congressional Record"ನಲ್ಲಿ ದಾಖಲಿಸಿ ಗೌರವಿಸಲಾಗಿದೆ. ಅಮೆರಿಕದ ಹೌಸ್ ಫಾರಿನ್ ಅಫೇರ್ಸ್ ಸಮಿತಿಯ ರ್ಯಾಂಕಿಂಗ್ ಸದಸ್ಯ ಹಾಗೂ ಕಾಂಗ್ರೆಸ್ ಸದಸ್ಯರಾದ ಜೊನಾಥನ್ ಜಾಕ್ಸನ್ ಅವರು ಈ ಗೌರವವನ್ನು ಡಾ. ಖಾದರ್ ಅವರಿಗೆ ಅಧಿಕೃತವಾಗಿ ಪ್ರದಾನಿಸಿದರು. ಅಮೆರಿಕದ ನಾಗರಿಕ ಹಕ್ಕುಗಳ ಹೋರಾಟಗಾರ ರೆವರೆಂಡ್ ಜೆಸ್ಸಿ ಜಾಕ್ಸನ್ ಅವರ ಪುತ್ರರಾಗಿರುವ - [ಗುರುಪೂರ್ಣಿಮೆಯಂದು ಹಿರಿಯ ವಕೀಲರಿಗೆ ಅಭಿಭಾಷಕ ಪರಿಷತ್‌ನಿಂದ ಗುರುವಂದನೆ](https://nammamedia24x7.in/national/kerala/kasragod/26422/) - ಗುರುಪೂರ್ಣಿಮೆಯ ಪವಿತ್ರ ದಿನದ ಅಂಗವಾಗಿ ಭಾರತೀಯ ಅಭಿಭಾಷಕ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಕಾಸರಗೋಡಿನ ಹಿರಿಯ ಹಾಗೂ ಪ್ರಸಿದ್ಧ ವಕೀಲರಾದ ಶ್ರೀ ಐ.ವಿ. ಭಟ್ ಹಾಗೂ ಅಡೂರು ಉಮೇಶ್ ನಾಯಕ್ ಅವರ ನಿವಾಸಗಳಿಗೆ ತೆರಳಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಸನ್ಮಾನಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಹಿರಿಯರ ಕಾನೂನು ಸೇವೆ, ಸಮಾಜಮುಖಿ ಕಾರ್ಯ ಹಾಗೂ ಯುವ ವಕೀಲರಿಗೆ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತೀಯ - [ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ 'ಸಂಘಟನ್ ಸೃಜನ್ ಅಭಿಯಾನ' ಮಹತ್ವದ್ದು: ಎಐಸಿಸಿ ವೀಕ್ಷಕ ಜಯಂತ್](https://nammamedia24x7.in/national/karnataka/mangalore/26420/) - ಸುರತ್ಕಲ್: ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ 'ಸಂಘಟನ್ ಸೃಜನ್ ಅಭಿಯಾನ'ದ ಮೂಲಕ ಪಾರದರ್ಶಕ ಹೆಜ್ಜೆ ಇಟ್ಟಿದೆ ಎಂದು ಎಐಸಿಸಿ ವೀಕ್ಷಕರೂ, ಕೇರಳದ ಶಾಸಕರೂ ಆದ ಜಯಂತ್ ಹೇಳಿದರು. ಸುರತ್ಕಲ್‌ನ ಚೊಕ್ಕಬೆಟ್ಟು ಕ್ರಾಸ್‌ನಲ್ಲಿ 'ಸಂಘಟನ್ ಸೃಜನ್ ಅಭಿಯಾನ'ದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, 2013ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ದಾಖಲಿಸಿದ್ದ ಯಶಸ್ಸನ್ನು ಪುನರಾವರ್ತಿಸುವ ಗುರಿ ಹೊಂದಲಾಗಿದೆ ಎಂದರು. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ - [ಅಪಘಾತ ರಹಿತ ಚಾಲಕರಿಗೆ ಗೌರವ; ಸಮಾಜಕ್ಕೆ ಮಾದರಿಯಾಗಲಿ: ಮುರಗೇಂದ್ರ ಬಸವರಾಜ ಶಿರೋಳಕರ](https://nammamedia24x7.in/national/karnataka/mangalore/26417/) - ಮಂಗಳೂರು: ಅಪಘಾತ ರಹಿತವಾಗಿ ವಾಹನ ಚಲಾಯಿಸಿ ಸೇವೆ ಸಲ್ಲಿಸುತ್ತಿರುವ ಚಾಲಕರನ್ನು ಗೌರವಿಸುವ ಮೂಲಕ ಅವರು ಸಮಾಜಕ್ಕೆ ಮಾದರಿಯಾಗಬೇಕು ಎಂಬ ಸಂದೇಶವನ್ನು ಸಾರಬಹುದು ಎಂದು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಮುರಗೇಂದ್ರ ಬಸವರಾಜ ಶಿರೋಳಕರ ಹೇಳಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ (ರಿ) ಸಂಯುಕ್ತ ಆಶ್ರಯದಲ್ಲಿ ಬುಧವಾರ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಅಪಘಾತ ರಹಿತ ಚಾಲಕರಿಗೆ ಗೌರವಾರ್ಪಣೆ ಹಾಗೂ ಪತ್ರಕರ್ತರಿಗೆ - [ಕರ್ನಾಟಕದ ಮೇರು ಕಲಾವಿದರೀಗೆ ಗಡಿನಾಡು ಕಾಸರಗೋಡಿನ ಗೌರವಾರ್ಪಣೆ](https://nammamedia24x7.in/national/kerala/kasragod/26414/) - ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದ ತ್ರಿತೀಯ ದಿನ 27.7.2026.ಡಾ. ಜಾನಪದ ಎಸ್. ಬಾಲಾಜಿ ಉದ್ಘಾಟಿಸಿ ಚಾಲನೆ ನೀಡಿದ ಗಡಿನಾಡು ಕಲಾ ಮೇಳ ದಲ್ಲಿ ಬೆಂಗಳೂರಿನ ಶ್ರೀ ನಾಗರಾಜ್ ಬೆಂಗಳೂರು ಇವರ ಕಲಾ ತಂಡ ಗಳಿಗೆ, ಉತ್ತಮ ಕಲಾ ಪ್ರದರ್ಶನ ನೀಡಿದ ಪ್ರತಿಬಾವಂತ ಕಲಾವಿದರಾದ, ಕುಮಾರ್, ಶಶಿಕಲಾ, ಶರತ್, ಸೌಂದರ್ಯ, ಚೌದಪ್ಪ, ವರುಣ್, ಶ್ವೇತ ವಿಜಯ್, ದೀಪಿಕಾ, ರಾಧಿಕಾ, ಸ್ನೇಹ, ಅರ್ಪಿತಾ, ಯುಕ್ತ, ಅಮುದ್ರ ಕೆ. ಎಸ್. ಪ್ರಿಯಾಂಕ, ಭಾರ್ಗವಿ, ಮೇಘ, ಅಮೃತ, ಶುಭ, ರೋಹನ, ಹರ್ಷಿಣಿ, - [ಚಿಲಿಂಬಿ ಡ್ರೈನೇಜ್ ಸಮಸ್ಯೆಗೆ ಪರಿಹಾರದ ಭರವಸೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮಹತ್ವದ ಸಭೆ](https://nammamedia24x7.in/national/karnataka/mangalore/26411/) - ನಗರದ ಚಿಲಿಂಬಿಯ ಮಹಾಲಕ್ಷ್ಮಿ ಕ್ಲಬ್ ಬಳಿಯ ಪರಿಸರದ ಡ್ರೈನೇಜ್ ಸಮಸ್ಯೆ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಅಧಿಕಾರಿಗಳ ಹಾಗೂ ಸ್ಥಳೀಯರ ಸಭೆ ನಡೆಯಿತು. ಈ ಪರಿಸರದಲ್ಲಿ ಅಗತ್ಯವಾಗಿ ಡ್ರೈನೇಜ್ ನಿರ್ಮಾಣವಾಗಬೇಕೆಂಬುದು ಸ್ಥಳೀಯರ ಹಲವು ವರ್ಷಗಳ ಬೇಡಿಕೆಯಾಗಿದೆ. ಆ ನಿಟ್ಟಿನಲ್ಲಿ ಈ ಹಿಂದೆ ಅಧಿಕಾರಿಗಳಿಂದ ಸರ್ವೇ ನಡೆಸಿ ವರದಿ ಪಡೆಯಲಾಗಿತ್ತು. ಆದರೆ ಇಲ್ಲಿನ ಸ್ಥಳಾವಕಾಶದ ಕೊರತೆಯಿಂದ ಮುಂದುವರಿಯಲು ಸಾಧ್ಯವಾಗಿರಲಿಲ್ಲ. ಈಗ ಕೆಲವು ಸ್ಥಳೀಯರು ಡ್ರೈನೇಜ್ ನಿರ್ಮಾಣಕ್ಕೆ ಜಾಗ ಬಿಟ್ಟು ಕೊಡುವ ಬಗ್ಗೆ ಸ್ವತಃ ಒಲವು ತೋರಿದ್ದು, - [ಒಮಾನ್‌ನಲ್ಲಿ ದುರಂತ: ಮೂಡುಬಿದಿರೆಯ ಯುವಕ ರಾಜವರ್ಮ ಜೈನ್ ವಾಹನದ ಚಕ್ರದಡಿ ಸಾವು](https://nammamedia24x7.in/national/karnataka/mangalore/26407/) - ಮಂಗಳೂರು/ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. - [ಮತದಾರರ ಪಟ್ಟಿ ಪರಿಷ್ಕರಣೆಗೆ ಬಂಟ್ವಾಳದಲ್ಲಿ ಜಾಗೃತಿ ಜಾಥಾ: ಅರ್ಹರು ಹೆಸರು ನೋಂದಾಯಿಸಿಕೊಳ್ಳಲು ಕರೆ](https://nammamedia24x7.in/national/karnataka/26404/) - ಬಂಟ್ವಾಳ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026 ಕಾರ್ಯಕ್ರಮದಡಿ ಮತದಾರರ ಪಟ್ಟಿಯನ್ನು ನಿಖರ ಹಾಗೂ ನವೀಕೃತಗೊಳಿಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಉಪತಹಶೀಲ್ದಾರ್‌ ನವೀನ್‌ ಹೇಳಿದರು. ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ನಡೆದ ಬಂಟ್ವಾಳ ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್‌ (SVEEP) ಸಮಿತಿ, ಸರಕಾರಿ ಪದವಿ ಪೂರ್ವ ಕಾಲೇಜು, ಬಿ.ಮೂಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) 2026 - [ಗುರುಪೂರ್ಣಿಮೆ ಸಂಭ್ರಮ: ಕದ್ರಿ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸಹಸ್ರಾರು ಭಕ್ತರ ದರ್ಶನ](https://nammamedia24x7.in/national/karnataka/mangalore/26401/) - ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಗುರುಪೂರ್ಣಿಮೆಯನ್ನು ಬುಧವಾರ ಭಕ್ತಿ-ಶ್ರದ್ಧೆಯಿಂದ ಆಚರಿಸಲಾಯಿತು. ಗುರುಪೂರ್ಣಿಮೆಯ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು, ರುದ್ರಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ, ಶ್ರೀ ಚೌರಂಗಿನಾಥ, ತ್ರಿಲೋಕೇಶ್ವರ, ವಿಷ್ಣು ದೇವರು ಹಾಗೂ ವ್ಯಾಸಮುನಿಗಳಿಗೆ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ವೈದಿಕ ವಿಧಿವಿಧಾನಗಳೊಂದಿಗೆ ಏಕಾದಶ ರುದ್ರಾಭಿಷೇಕ ನೆರವೇರಿತು. ಗುರುಪೂರ್ಣಿಮೆಯ ಪವಿತ್ರ ಪರ್ವದ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ದೇವಸ್ಥಾನಕ್ಕೆ - [ತಮಿಳುನಾಡಿಗೆ ಕಾವೇರಿ ನೀರು: CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ](https://nammamedia24x7.in/national/karnataka/26398/) - ಬೆಂಗಳೂರು, ಜು. 29: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿರುವ ಹಿನ್ನೆಲೆ, ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ವಿಧಾನಸೌಧದಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು, ಕಾವೇರಿ ಜಲಾನಯನ ಪ್ರದೇಶದ ಅಧಿಕಾರಿಗಳು ಹಾಗೂ ಕಾನೂನು ತಜ್ಞರೊಂದಿಗೆ - [ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯಶ್‌ಪಾಲ್ ಸುವರ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಐವನ್ ಡಿ'ಸೋಜಾ ಆಗ್ರಹ](https://nammamedia24x7.in/national/karnataka/mangalore/26395/) - ಮಂಗಳೂರು, ಜು. 29: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವುದಾಗಿ ಆರೋಪಿಸಲಾಗಿರುವ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ತೀವ್ರವಾಗಿ ಖಂಡಿಸಿದ್ದಾರೆ. ಯಶ್‌ಪಾಲ್ ಸುವರ್ಣ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಬುಧವಾರ ಪ್ರಕಟಣೆ ನೀಡಿರುವ ಐವನ್ ಡಿ'ಸೋಜಾ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು - [ಸಮಗ್ರ ನಾಗರಿಕ ಸೇವೆಗಳು (ಸಿವಿಲ್ ಸರ್ವಿಸಸ್) ಮತ್ತು ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ 'ಮಂಗಳೂರು ಐಎಎಸ್' ಸಂಸ್ಥೆಯಲ್ಲಿ ಪ್ರವೇಶಾತಿ ಆರಂಭ](https://nammamedia24x7.in/national/karnataka/mangalore/26391/) - ಮಂಗಳೂರು, ಜುಲೈ 24: ಭಾರತೀಯ ಯುವಕರಲ್ಲಿ ಸರ್ಕಾರಿ ಸೇವೆಯು ಅತ್ಯಂತ ಬೇಡಿಕೆಯ ವೃತ್ತಿ ಆಯ್ಕೆಗಳಲ್ಲಿ ಒಂದಾಗಿ ಮುಂದುವರಿಯುತ್ತಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ವ್ಯಾಪಕ ಶ್ರೇಣಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಪಡಿಸಲು ವಿನ್ಯಾಸಗೊಳಿಸಲಾದ ತನ್ನ ಹೊಸ ಬ್ಯಾಚ್‌ಗಳ ತರಬೇತಿ ಕಾರ್ಯಕ್ರಮಗಳಿಗೆ 'ಮಂಗಳೂರು ಐಎಎಸ್ – ಎ ಸ್ಕೂಲ್ ಫಾರ್ ಸಿವಿಲ್ ಸರ್ವಿಸಸ್' (Mangalore IAS – A School for Civil Services) ಪ್ರವೇಶಾತಿಯನ್ನು ಪ್ರಕಟಿಸಿದೆ. ಮಂಗಳೂರಿನ ನಂತೂರು ಬಜ್ಜೋಡಿಯ ಪ್ರೇಮ್‌ನಗರದಲ್ಲಿರುವ ಸಂದೇಶ ಪ್ರತಿಷ್ಠಾನದ ಕ್ಯಾಂಪಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು, - [ಮೂಸ ಹಾಜಿ ಆಳ್ವಾಯಿ ಸ್ಮರಣಾರ್ಥ ಮಣಿಮುಂಡ ಎಜುಕೇಶನಲ್ ಸೊಸೈಟಿಯ ಮೂರನೇ ಟಾಲೆಂಟ್ ಸರ್ಚ್ ಪರೀಕ್ಷೆ ಆಗಸ್ಟ್ 4ರಂದು](https://nammamedia24x7.in/national/kerala/kasragod/26387/) - ಕುಂಬಳೆ: ಶಿಕ್ಷಣ, ಸಾಮಾಜಿಕ ಹಾಗೂ ಸೇವಾ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ದಿವಂಗತ ಮೂಸ ಹಾಜಿ ಆಳ್ವಾಯಿ ಅವರ ಸ್ಮರಣಾರ್ಥ, ಮಣಿಮುಂಡ ಎಜುಕೇಶನಲ್ ಸೊಸೈಟಿಯ ಆಶ್ರಯದಲ್ಲಿ ಮೂರನೇ ಟಾಲೆಂಟ್ ಸರ್ಚ್ ಪರೀಕ್ಷೆ ಆಗಸ್ಟ್ 4ರಂದು ಮಣಿಮುಂಡ ಶಾಲೆಯಲ್ಲಿ ನಡೆಯಲಿದೆ ಎಂದು ಸಂಘಟಕರು ಕುಂಬಳೆ ಪ್ರೆಸ್ ಫೋರಂನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 1977ರಿಂದ ಶಿಕ್ಷಣ, ಸಾಮಾಜಿಕ ಹಾಗೂ ಸೇವಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣಿಮುಂಡ ಎಜುಕೇಶನಲ್ ಸೊಸೈಟಿ, ಹಿಂದುಳಿದ ವರ್ಗದ ಬಾಲಕಿಯರಿಗೆ ವೃತ್ತಿಪರ ತರಬೇತಿ, ವಿವಿಧ ಸೇವಾ ಚಟುವಟಿಕೆಗಳು ಸೇರಿದಂತೆ - [ಕುಸಿದು ಬಿದ್ದ ದೇರಂಬಳ ಸೇತುವೆಗೆ ಯಂಗ್ ಡೆಮೋಕ್ರಾಟ್ಸ್ ಜಿಲ್ಲಾ ನಾಯಕರು ಭೇಟಿ](https://nammamedia24x7.in/national/kerala/kasragod/26384/) - ಕಾಸರಗೋಡು: ಮೀಂಜ ಗ್ರಾಮ ಪಂಚಾಯತು ಮತ್ತು ಮಂಗಲ್ಪಾಡಿ ಗ್ರಾಮ ಪಂಚಾಯತನ್ನು ಸಂಪರ್ಕಿಸುವ ದೇರಂಬಳ ಸೇತುವೆ ಕುಸಿದು ನಾಲ್ಕು ವರ್ಷಗಳಾದರೂ ಅದರ ಮರುನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಯಂಗ್ ಡೆಮೋಕ್ರಾಟ್ಸ್ ಕಾಸರಗೋಡು ಜಿಲ್ಲಾ ನಾಯಕರು ಪ್ರತಿಭಟನೆ ವ್ಯಕ್ತಪಡಿಸಿದರು. ಪ್ರಸ್ತುತ ಕುಸಿದಿರುವ ಸೇತುವೆಯ ಮೇಲ್ಭಾಗದಲ್ಲಿ ಕಂಗಿನ ದಿಮ್ಮಿಗಳನ್ನು ಬಳಸಿ ನಿರ್ಮಿಸಿರುವ ತಾತ್ಕಾಲಿಕ ಕಾಲುದಾರಿಯ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರು ಪ್ರತಿದಿನ ಜೀವವನ್ನು ಪಣಕ್ಕಿಟ್ಟು ಸಂಚರಿಸುತ್ತಿದ್ದಾರೆ. ಕಳೆದ ದಿವಸವು ಯುವತಿಯೋರ್ವಳು ನದಿಗೆ ಬಿದ್ದ ಸಂದರ್ಭದಲ್ಲಿ ಸಮೀಪದಲ್ಲಿದ್ದ - [ಆಗಸ್ಟ್ 1ರಂದು ಉಪ್ಪಳದಲ್ಲಿ ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಮಾಹಿತಿ ಕಾರ್ಯಾಗಾರ](https://nammamedia24x7.in/national/kerala/kasragod/26381/) - ಕಾಸರಗೋಡು : ಆಗಸ್ಟ್ ತಿಂಗಳ 7ಮತ್ತು 8 ಶುಕ್ರವಾರ,ಶನಿವಾರ ಗಳoದು ಮೂಡಬಿದಿರೆಯ ಆಳ್ವಾಸ್ ಕಾಲೇಜು ಪರಿಸರದಲ್ಲಿ ನಡೆಯಲಿರುವ ಬ್ರಹತ್ ಉದ್ಯೋಗ ಮೇಳ ವಾದ ಆಳ್ವಾಸ್ ಪ್ರಗತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವ ಕಾಸರಗೋಡು ಜಿಲ್ಲೆಯ ಉದ್ಯೋಗಾರ್ಥಿ ಯುವಕ, ಯುವತಿಯರಿಗೆ ತಮ್ಮ ಹೆಸರು ನೋಂದಾಯಿಸುವ ಕುರಿತು ಸೂಕ್ತ ಮಾಹಿತಿಗಳನ್ನು ನೀಡಲಾಗುವುದು ಆಗಸ್ಟು ಒಂದನೇ ತಾರೀಕು ಶನಿವಾರದಂದು ಉಪ್ಪಳ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ಅಪರಾಹ್ನ 3 ಗಂಟೆಯಿಂದ 5 ಗಂಟೆ ತನಕ ಈ ಬಗ್ಗೆ ಒಂದು ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಕಾರ್ಯಾಗಾರದಲ್ಲಿ ಮೂಡಬಿದಿರೆಯ ಆಳ್ವಾಸ್ - [ವೃಧ್ದೆಯೋರ್ವರ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ](https://nammamedia24x7.in/national/karnataka/mangalore/26378/) - ಬಂಟ್ವಾಳ ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ ಕು.ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23)ಎಂಬಾಕೆಯು, ವೃಧ್ದೆಯ ಬಳಿಯಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡುವ ಉದ್ದೇಶದಿಂದ, ತನ್ನ ಸ್ನೇಹಿತ ಬಂಟ್ವಾಳ ನರಿಕೊಂಬು ನಿವಾಸಿ ಸತೀಶ ನಾಯಕ್ (28) ಎಂಬಾತನ ಸಹಾಯದಿಂದ ವೃದ್ದೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲ್ಲಲು ಯತ್ನಿಸಿ, ಅದರಲ್ಲಿ ಸಫಲರಾಗದಿದ್ದಾಗ ಮತ್ತೋರ್ವ ಆರೋಪಿ ಬಂಟ್ವಾಳ ನರಿಕೊಂಬು ನಿವಾಸಿ ಚರಣ್ ಕುಮಾರ್ (31) ಎಂಬಾತನ ಸಹಾಯದಿಂದ ದಿನಾಂಕ: 25-01-21 - [ಉದ್ಯಾವರ ಮಾಡದಲ್ಲಿ ಜು.30ರಂದು ಉಚಿತ ಫೂಟ್ ಪಲ್ಸ್ ಥೆರಪಿ ಆರೋಗ್ಯ ಮಾಹಿತಿ ಶಿಬಿರ](https://nammamedia24x7.in/national/kerala/manjeshwara/26375/) - ಫೂಟ್ ಪಲ್ಸ್ ಥೆರಪಿ ವತಿಯಿಂದ ಆರೋಗ್ಯ ಜಾಗೃತಿ ಮತ್ತು ಥೆರಪಿಯ ಮಹತ್ವದ ಕುರಿತು ಉಚಿತ ಮಾಹಿತಿ ಶಿಬಿರವನ್ನು ಜುಲೈ 30ರಂದು (ಗುರುವಾರ) ಬೆಳಗ್ಗೆ 10 ಗಂಟೆಗೆ ಉದ್ಯಾವರ ಮಾಡದ ತೀಯಾ ಸಮಾಜ ಸಭಾಭವನದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಆರೋಗ್ಯದ ಕುರಿತು ಹಾಗೂ ಫೂಟ್ ಪಲ್ಸ್ ಥೆರಪಿಯ ಉಪಯೋಗ, ಅದರ ಪ್ರಯೋಜನಗಳು ಮತ್ತು ಚಿಕಿತ್ಸಾ ವಿಧಾನದ ಬಗ್ಗೆ ತಜ್ಞರು ಸವಿವರ ಮಾಹಿತಿ ನೀಡಲಿದ್ದಾರೆ. ಈ ಥೆರಪಿಯ ಸದುಪಯೋಗ ಪಡೆದಿರುವವರು ಹಾಗೂ ಆರೋಗ್ಯದ ಬಗ್ಗೆ ಆಸಕ್ತಿ ಹೊಂದಿರುವ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ - [ಎನ್‌ಎಸ್‌ಎಎಂ ಪಿಯು ಕಾಲೇಜಿನಲ್ಲಿ ಅದ್ಧೂರಿ ಅಲುಮ್ನಿ ಡೇ: ನೂತನ ಪದಾಧಿಕಾರಿಗಳ ಪದಗ್ರಹಣ](https://nammamedia24x7.in/national/karnataka/mangalore/26369/) - ಮಂಗಳೂರು: ನಗರದ ನಂತೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಪದವಿಪೂರ್ವನ ‘ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಅಲುಮ್ನಿ ಡೇ’ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ಶಿಕ್ಷಣವೇ ಸಮಾಜದ ಬುನಾದಿ, ಮತ್ತು ನಿಟ್ಟೆ ಎಜ್ಯುಕೇಷನ್ ಟ್ರಸ್ಟ್‌ನಂತಹ ಸಂಸ್ಥೆಗಳು ಮಾದರಿ ನಾಯಕರನ್ನು ರೂಪಿಸುತ್ತಲೇ ಬಂದಿವೆ. ಹೊಸ ನಾಯಕತ್ವದ ಜವಾಬ್ದಾರಿ ಸ್ವೀಕರಿಸುತ್ತಿರುವ ವಿದ್ಯಾರ್ಥಿಗಳು ಸವಾಲುಗಳನ್ನು ಧೈರ್ಯದಿಂದ ಎದುರಿಸಿ, - [“ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ”-ಮಂಜುನಾಥ ಭಂಡಾರಿ](https://nammamedia24x7.in/national/karnataka/mangalore/26366/) - ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ದುರಾಡಳಿತದಿಂದ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ - [ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆ: ಪ್ರೊ. ಕವಿತಾ ಕೆ.ಆರ್.](https://nammamedia24x7.in/national/karnataka/mangalore/26363/) - ಮಂಗಳೂರು: ಜಲವು ಕೇವಲ ಪ್ರಕೃತಿಯ ಸಂಪನ್ಮೂಲವಲ್ಲ; ಮಾನವ ಜೀವನ, ಕೃಷಿ, ಪರಿಸರ ಹಾಗೂ ದೇಶದ ಸುಸ್ಥಿರ ಅಭಿವೃದ್ಧಿಗೆ ಆಧಾರವಾಗಿದ್ದು, ನೀರಿನ ಕೊರತೆ ದಿನದಿಂದ ದಿನಕ್ಕೆ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್. ಹೇಳಿದರು. ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ (ರಿ.) ಮಂಗಳೂರು ವಿಭಾಗ, ಮಂಗಳೂರು ರನ್ನರ್ಸ್ ಕ್ಲಬ್ ಹಾಗೂ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ - [ಮಂಜೇಶ್ವರ ಬ್ಲೋಕ್ ಪಂಚಾಯತ್ ವತಿಯಿಂದ 'ಆಪರೇಶನ್ ತೂಫಾನ್' ಶೂಟೌಟ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ](https://nammamedia24x7.in/national/kerala/manjeshwara/26357/) - ಮಂಜೇಶ್ವರ: ಮಾದಕ ವಸ್ತು ವ್ಯಾಪನದ ವಿರುದ್ಧ ರಾಜ್ಯ ಸರ್ಕಾರದ 'ಆಪರೇಶನ್ ತೂಫಾನ್' ಅಭಿಯಾನದ ಭಾಗವಾಗಿ ಮಂಜೇಶ್ವರ ಬ್ಲೋಕ್ ಪಂಚಾಯತ್ ಆಯೋಜಿಸಿದ್ದ ಶೂಟೌಟ್ ಸ್ಪರ್ಧೆಯ ವಿಜೇತರಿಗೆ ಬ್ಲೋಕ್ ಪಂಚಾಯತ್ ಸಭಾಂಗಣದಲ್ಲಿ ಬಹುಮಾನ ವಿತರಿಸಲಾಯಿತು. ​ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಲೋಕ್ ಪಂಚಾಯತ್ ಅಧ್ಯಕ್ಷ ಯು.ಕೆ.ಸೈಫುಲ್ಲ ತಂಗಳ್, ಮಾದಕ ವಸ್ತುಗಳ ನಿರ್ಮೂಲನೆಗೆ ಸರ್ಕಾರದ ಪ್ರಯತ್ನದೊಂದಿಗೆ ಸಾರ್ವಜನಿಕರ ಜಾಗೃತಿ ಅತ್ಯಗತ್ಯ ಎಂದರು. ಪ್ರತಿಯೊಬ್ಬರೂ 'ತೂಫಾನ್ ವಾರಿಯರ್' ಆಗಿ ಕೈಜೋಡಿಸಬೇಕೆಂದು ಕರೆ ನೀಡಿದ ಅವರು, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಮಾದಕ ವಸ್ತು ವಿರೋಧಿ ಪ್ರತಿಜ್ಞೆ - [ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದು ಗುರು ಪೂರ್ಣಿಮೆ; ಲಕ್ಷ ತುಳಸಿ ಅರ್ಚನೆ, ವಿಶ್ವಶಾಂತಿ ಹೋಮ](https://nammamedia24x7.in/national/karnataka/mangalore/26352/) - ಮಂಗಳೂರು: ಶ್ರೀ ಕ್ಷೇತ್ರ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಇಂದು (ಜುಲೈ 29) ಗುರು ಪೂರ್ಣಿಮೆ ಅಂಗವಾಗಿ ಲೋಕಕಲ್ಯಾಣಾರ್ಥ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಗುರು ಪ್ರಾರ್ಥನೆ, 9.15ಕ್ಕೆ ವಿಶ್ವಶಾಂತಿ ಹೋಮ, 10 ಗಂಟೆಗೆ ಲಕ್ಷ ತುಳಸಿ ಅರ್ಚನೆ ಹಾಗೂ ಮಧ್ಯಾಹ್ನ 12.30ಕ್ಕೆ ಮಹಾಪೂಜೆ ನಡೆಯಲಿದೆ. ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ ದೇವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗುವ ಉದ್ದೇಶದಿಂದ ಭಕ್ತರು ಸಪರಿವಾರ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ - [ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ ಐದನೇ ಪುಣ್ಯಸ್ಮರಣೆ ಇಂದು; ಕುಲಶೇಖರ ಚರ್ಚ್‌ನಲ್ಲಿ ವಿಶೇಷ ಕಾರ್ಯಕ್ರಮ](https://nammamedia24x7.in/national/karnataka/mangalore/26349/) - ಮಂಗಳೂರು: ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ (ವಿನ್ನಿ ಬಾಯಿ) ಅವರ ಐದನೇ ಪುಣ್ಯಸ್ಮರಣೆ ಅಂಗವಾಗಿ ಇಂದು (ಜುಲೈ 29) ಮಂಗಳೂರಿನ ಕುಲಶೇಖರ ಚರ್ಚ್‌ನಲ್ಲಿ IWIL Productions ವತಿಯಿಂದ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರ ಪುತ್ರ, ನಿರ್ಮಾಪಕ ಹಾಗೂ ಚಲನಚಿತ್ರ ನಿರ್ದೇಶಕ ವಿಲ್ಫ್ರೆಡ್ ಫರ್ನಾಂಡೀಸ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನ್ನಿ ಫರ್ನಾಂಡೀಸ್ ಅವರು ಏಳು ಭಾಷೆಗಳ 90ಕ್ಕೂ ಹೆಚ್ಚು ನಾಟಕ, ದೂರದರ್ಶನ ಹಾಗೂ ಚಲನಚಿತ್ರ ನಿರ್ಮಾಣಗಳಲ್ಲಿ ಅಭಿನಯಿಸಿ, ನಿರ್ವಹಣಾ ಹೊಣೆಗಾರಿಕೆಯನ್ನೂ - [ಮಂಗಳೂರು ಪೊಲೀಸರ ಡ್ರಗ್ಸ್‌ ವಿರುದ್ಧ ದಿಢೀರ್ ಕಾರ್ಯಾಚರಣೆ: 159 ವಿದ್ಯಾರ್ಥಿಗಳ ತಪಾಸಣೆ, ಒಬ್ಬ ಪಾಸಿಟಿವ್](https://nammamedia24x7.in/national/karnataka/mangalore/26345/) - ಮಂಗಳೂರು : ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀ‌ರ್ ಆಗಿ ವಿದ್ಯಾರ್ಥಿಗಳಿದ್ದ ಬಸ್, ಇನ್ನಿತರ ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಉಪ ವಿಭಾಗದ ಎಸಿಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕೋಟೆಕಾರು ಮತ್ತು ಕೋಣಾಜೆ ಬಂಟರ ಸಂಘದಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಕೋಣಾಜೆ, ಉಳ್ಳಾಲ, ಕಂಕನಾಡಿ, ಪಾಂಡೇಶ್ವರ, ಬಂದರು ಠಾಣೆ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದೆ. ಉಳ್ಳಾಲದ ಕೋಟೆಕಾರಿನಲ್ಲಿ - [ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಹಾಯಧನ; ಆಗಸ್ಟ್ 5ರೊಳಗೆ ಅರ್ಜಿ ಆಹ್ವಾನ](https://nammamedia24x7.in/national/karnataka/mangalore/26342/) - ಮಂಗಳೂರು: ಮುಸ್ಲಿಂ ಸಮಾಜದ ಆರ್ಥಿಕವಾಗಿ ಅತ್ಯಂತ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಮೂರನೇ ಹಂತದ ಆರ್ಥಿಕ ಸಹಾಯ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಎಂಬಿಬಿಎಸ್, ಬಿಡಿಎಸ್, ಬಿಎಚ್‌ಎಂಎಸ್, ಇಂಜಿನಿಯರಿಂಗ್, ಎಂಬಿಎ, ಎಂಕಾಂ, ಎಂಎ, ಎಂಎಸ್‌ಸಿ, ಪದವಿ, ಪ್ಯಾರಾ ಮೆಡಿಕಲ್, ಡಿಎಡ್, ಬಿಎಡ್ ಹಾಗೂ ಎಂಎಡ್ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಆರ್ಥಿಕ ಸಹಾಯ ನೀಡಲಾಗುತ್ತದೆ. ಯೋಜನೆಯ ಪ್ರಯೋಜನವು ಝಕಾತ್ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದ್ದು, ಜಮಾತ್‌ನ ಶಿಫಾರಸು ಪತ್ರ ಕಡ್ಡಾಯವಾಗಿದೆ. ಪಿಯುಸಿಯಲ್ಲಿ - [ಹಿಂಬದಿಯಿಂದ ಗೂಡ್ಸ್ ಕ್ಯಾಂಟರ್ ಡಿಕ್ಕಿ: ಮದುವೆಗೆ ಮುನ್ನವೇ ಯುವ ಫೋಟೋಗ್ರಾಫರ್ ದಾರುಣ ಸಾವು](https://nammamedia24x7.in/uncategorized/26338/) - ತಾಲೂಕಿನ ರಾಷ್ಟ್ರೀಯ ಹೆದ್ದಾರಿ 275ರ ಎಮ್ಮೆಕೊಪ್ಪಲು ಗ್ರಾಮದ ಪುಟ್ಟನಕೆರೆ ಬಳಿ ಸಂಭವಿಸಿದೆ.ಮೈಸೂರು ನಗರದ ಅರವಿಂದ ನಗರದ ನಿವಾಸಿ ಮಹದೇವು ಅವರ ಪುತ್ರ, ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಅಭಿಲಾಷ್ (27) ಮೃತಪಟ್ಟ ದುರ್ದೈವಿ. ಅಭಿಲಾಷ್ ಅವರು ತಮ್ಮ ಬೈಕ್‌ನಲ್ಲಿ ಕೆಲಸದ ನಿಮಿತ್ತ ಹುಣಸೂರಿಗೆ ಆಗಮಿಸುತ್ತಿದ್ದರು. ಈ ವೇಳೆ ಮೈಸೂರು ಕಡೆಯಿಂದ ಬಂದ ಗೂಡ್ಸ್ ಕ್ಯಾಂಟರ್ ವಾಹನ ಹಿಂಬದಿಯಿಂದ ಬೈಕ್‌ಗೆ ಶರವೇಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಅಭಿಲಾಷ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದು - [ಪ್ರಶ್ನೆಪತ್ರಿಕೆ ಸೋರಿಕೆಗೆ ಬ್ರೇಕ್: ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆಗೆ ಕೇಂದ್ರದ ಗ್ರೀನ್ ಸಿಗ್ನಲ್](https://nammamedia24x7.in/national/26335/) - ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕುವ ಉದ್ದೇಶದಿಂದ ತರಲಾಗಿರುವ 'ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026'ಯನ್ನು ಕೇಂದ್ರ ಸರ್ಕಾರ ಅಂಗೀಕರಿಸಲು ಮುಂದಾಗಿದೆ. ವಿರೋಧ ಪಕ್ಷಗಳು ಚರ್ಚೆಯನ್ನು ಬಹಿಷ್ಕರಿಸಿದರೂ ಮಸೂದೆ ಅಂಗೀಕಾರದ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯ ಕುರಿತು ಚರ್ಚೆಗೆ ಸರ್ಕಾರ ಸಂಪೂರ್ಣ ಸಿದ್ಧವಿದ್ದು, ಪ್ರತಿಪಕ್ಷಗಳು ಭಾಗವಹಿಸದಿದ್ದರೂ ಶಾಸನ ರೂಪಿಸುವ ಪ್ರಕ್ರಿಯೆ ಸ್ಥಗಿತಗೊಳ್ಳುವುದಿಲ್ಲ ಎಂದರು. - [ರಷ್ಯಾ–ಉಕ್ರೇನ್ ಯುದ್ಧದ ಮಧ್ಯೆ 13 ಭಾರತೀಯ ನಾವಿಕರು ಸಿಲುಕಿದ ಆತಂಕ; ತಕ್ಷಣ ರಕ್ಷಣೆಗೆ FSUI ಆಗ್ರಹ](https://nammamedia24x7.in/inter-national/26332/) - ಕೈವ್: ರಷ್ಯಾ–ಉಕ್ರೇನ್ ಯುದ್ಧ ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರಗೊಳ್ಳುತ್ತಿರುವ ನಡುವೆ, ಉಕ್ರೇನ್‌ನ ಚೋರ್ನೊಮೊರ್ಸ್ಕ್ (Chornomorsk) ಬಂದರಿನ ಸಮೀಪ ವಾಣಿಜ್ಯ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 13 ಭಾರತೀಯ ನಾವಿಕರು ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿ ಬೆಳಕಿಗೆ ಬಂದಿದೆ. ಹಡಗಿನ ಸುತ್ತಮುತ್ತ ಡ್ರೋನ್ ಹಾಗೂ ಕ್ಷಿಪಣಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಸಿಬ್ಬಂದಿ ಜೀವಭಯದಲ್ಲಿ ದಿನ ಕಳೆಯುತ್ತಿರುವುದಾಗಿ ಭಾರತೀಯ ನಾವಿಕರ ಒಕ್ಕೂಟ (FSUI) ತಿಳಿಸಿದೆ. FSUI ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಚೋರ್ನೊಮೊರ್ಸ್ಕ್ ಬಂದರಿನ ಸುತ್ತ ಯುದ್ಧದ ತೀವ್ರತೆ ಹೆಚ್ಚಿದ್ದು, ನಿರಂತರ ಸ್ಫೋಟಗಳ ನಡುವೆ - [ಕರ್ನಾಟಕದ ಆಹಾರ ಸುರಕ್ಷತೆಗೆ ಹೊಸ ನಿಯಮ: ಅಮೆರಿಕದ ಪ್ರತಿಷ್ಠಿತ Purdue ವಿಶ್ವವಿದ್ಯಾಲಯದೊಂದಿಗೆ ಸಮಾಲೋಚನೆ](https://nammamedia24x7.in/national/karnataka/26329/) - ಕರ್ನಾಟಕದ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಡಾ ಯು ಟಿ ಖಾದರ್ ಅವರು ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ (Purdue) ಯೂನಿವರ್ಸಿಟಿಯ Department of Food Scienceಗೆ ಭೇಟಿ ನೀಡಿ ತಜ್ಞರೊಂದಿಗೆ ಮಹತ್ವದ ಸಮಾಲೋಚನೆ ನಡೆಸಲಾಯಿತು. ಇತ್ತೀಚಿನ ದಿನಗಳಲ್ಲಿ ಅಸುರಕ್ಷಿತ ಹಾಗೂ ಅಸಮರ್ಪಕ ಆಹಾರ ತಯಾರಿಕೆಯಿಂದ ಉಂಟಾಗುವ ಅನಾರೋಗ್ಯದ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಸುರಕ್ಷಿತ ಮತ್ತು ಗುಣಮಟ್ಟದ - [ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು](https://nammamedia24x7.in/national/karnataka/26326/) - ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್‌ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ - [ಲಾವಣ್ಯ ಹತ್ಯೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ; ನಾಲ್ಕು ದಿನಗಳ ಕಸ್ಟಡಿ](https://nammamedia24x7.in/national/karnataka/26322/) - ಬಂಟ್ವಾಳ: ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ (21) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಚೇತನ್ (22) ಅವರನ್ನು ಸೋಮವಾರ ಬಂಟ್ವಾಳ ನಗರ ಪೊಲೀಸರು ಅಧಿಕೃತವಾಗಿ ತಮ್ಮ ವಶಕ್ಕೆ ಪಡೆದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯಂತೆ, ಮಂಗಳವಾರ ಆರೋಪಿಯನ್ನು ಬಂಟ್ವಾಳ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಪ್ರಕರಣದ - [ಕೆಪಿಎಸ್ ಸಿ ಹಗರಣದ ಬಗ್ಗೆ ಸಮಗ್ರ ತನಿಖೆ ನಡೆಸಿ: ಸುನಿಲ್ ಕುಮಾರ್ ಆಗ್ರಹ](https://nammamedia24x7.in/national/karnataka/26319/) - ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ ಸಿ) ಒಂದರ ಹಿಂದೆ ಒಂದರಂತೆ ಹಗರಣಗಳು ಬೆಳಕಿಗೆ ಬರುತ್ತಿರುವುದು ಉದ್ಯೋಗಾಕಾಂಕ್ಷಿ ಯುವಕರಲ್ಲಿ ಆತಂಕ ಮೂಡಿಸಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಒತ್ತಾಯಿಸಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಎಸ್ಸಿ ಅಧ್ಯಕ್ಷರೇ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಗಳು ಕೇಳಿಬಂದಿದ್ದು, ನೇಮಕಾತಿಗೆ ಕೋಟ್ಯಂತರ ರೂಪಾಯಿ ಹಣ ಪಡೆದಿರುವ ಕುರಿತು ಧ್ವನಿಮುದ್ರಿಕೆಗಳು ಬಹಿರಂಗವಾಗಿವೆ ಎಂದು ಆರೋಪಿಸಿದರು.ಈ ವಿಷಯವನ್ನು ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರೂ, ಸರ್ಕಾರ ನಿಯಮಾವಳಿ - [ಸಂಪುಟ ವಿಸ್ತರಣೆಗೆ ಕ್ಷಣಗಣನೆ: ರಾಹುಲ್-ಖರ್ಗೆ ಸಭೆಯ ಬಳಿಕ ಹೊಸ ಸಚಿವರ ಪಟ್ಟಿ ಅಂತಿಮ](https://nammamedia24x7.in/national/karnataka/26316/) - ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತ ತಲುಪಿದ್ದು, ಹೊಸ ಸಚಿವರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆ ಪಡೆಯಲು ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ನಡೆಯುವ ಸಾಧ್ಯತೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಗುರುವಾರ ಸಂಜೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಮಂಗಳವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸಚಿವರ ಪಟ್ಟಿಯ ಕುರಿತು ಅಂತಿಮ ಹಂತದ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನಕ್ಕಾಗಿ - [ನೀಟ್ ಪ್ರತಿಭಟನಾಕಾರರಿಗೆ ಫಡ್ನವೀಸ್ ರಿಲೀಫ್: ಎಫ್‌ಐಆರ್ ಹಿಂಪಡೆಯಲು ಗೃಹ ಇಲಾಖೆಗೆ ಸೂಚನೆ](https://nammamedia24x7.in/inter-national/26313/) - ಮುಂಬೈ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗಳನ್ನು (FIR) ಹಿಂಪಡೆಯುವಂತೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಮುಂಬೈ, ಪುಣೆ ಹಾಗೂ ನಾಗ್ಪುರ ಸೇರಿದಂತೆ ಹಲವು ನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ವ್ಯಾಪಕ ಪ್ರತಿಭಟನೆ ನಡೆಸಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಬೆಂಬಲ ಹಾಗೂ ಜುಲೈ 20ರಂದು - [ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅದ್ಯಕ್ಷ ಸ್ಥಾನಕ್ಕೆ, ಪಕ್ಷನಿಷ್ಠೆ,ಸಂಘಟನಾ ಚಾತುರ್ಯ ಹೊಂದಿರುವ ಕಾರ್ಯಕರ್ತರ ಅಭಿಮಾನದ ನಾಯಕ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಯ್ಕೆಗೆ ಜಿಲ್ಲಾದ್ಯಾಂತ ಅಭಿಮತ](https://nammamedia24x7.in/national/karnataka/26308/) - ತಳಮಟ್ಟದ ಪಕ್ಷ ಸಂಘಟನೆ,ಹೊಸ ಅಭಿವೃದ್ದಿಶೀಲ ಚಿಂತನೆ,ಯುವಪೀಳಿಗೆಗೆ ಪ್ರೋತ್ಸಾಹ ನೀಡಿ ಕಾರ್ಯಕರ್ತರೊಂದಿಗೆ ಕಾರ್ಯಕರ್ತನಗಿ ಬೆರೆಯುವ ಪಂಚಾಯತ್ ರಾಜ್ ಅನುಭವದ ಗಣಿ,ಉತ್ತಮ ನಾಯಕನ ಅನುಭವಕ್ಕೆ ಮನ್ನಣೆ ನೀಡುವ ಸಮಯ ಇದಾಗಿದ್ದು,ಪಕ್ಷದ ತತ್ವ-ಸಿದ್ಧಾಂತಗಳಿಗೆ ಅಚಲ ಬದ್ಧತೆ, ಜನಸೇವೆಯ ಗುರಿ ಹಾಗೂ ಅಪಾರ ಅನುಭವದ ಮೂಲಕ ಗುರುತಿಸಿಕೊಂಡಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಹಾಗೂ ಸೂಕ್ತ ಅಭ್ಯರ್ಥಿಯಾಗಿ ಕಾರ್ಯಕರ್ತರ ವಲಯದಲ್ಲಿ ವ್ಯಾಪಕ - [ಇರಾನ್ ಬೆಂಬಲಿತ ನೆಲೆಗಳ ಮೇಲೆ ಅಮೆರಿಕ-ಸೌದಿ ಜಂಟಿ ವಾಯುದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ](https://nammamedia24x7.in/inter-national/26305/) - ವಾಷಿಂಗ್ಟನ್: ಅಮೆರಿಕ ಮತ್ತು ಸೌದಿ ಅರೇಬಿಯಾ ಸೇನೆಗಳು ಇರಾನ್ ಬೆಂಬಲಿತ ಮಿಲಿಷಿಯಾಗಳು ಬಳಸುತ್ತಿದ್ದ ಇರಾಕ್‌ನ ಹಲವು ನೆಲೆಗಳ ಮೇಲೆ ಜಂಟಿ ವಾಯುದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಅಮೆರಿಕದ ಪಡೆಗಳು ಹಾಗೂ ಸೌದಿ ತೈಲ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಗಳಿಗೆ ಪ್ರತಿಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ಇರಾನ್ ಉಡಾಯಿಸಿದ ಕ್ಷಿಪಣಿಗಳನ್ನು ಯಶಸ್ವಿಯಾಗಿ ತಡೆಹಿಡಿದಿರುವುದಾಗಿ CENTCOM ಸ್ಪಷ್ಟಪಡಿಸಿದೆ. ಕಳೆದ 72 ಗಂಟೆಗಳಲ್ಲಿ ಇರಾನ್ ಬೆಂಬಲಿತ ಮಿಲಿಷಿಯಾಗಳು 30ಕ್ಕೂ ಹೆಚ್ಚು ಡ್ರೋನ್ ದಾಳಿಗಳನ್ನು - [ರಾಹುಲ್ ಗಾಂಧಿ ವಿರುದ್ಧದ ಹೇಳಿಕೆ ಖಂಡನೆ: ಯಶ್‌ಪಾಲ್ ಸುವರ್ಣ ಕ್ಷಮೆಯಾಚಿಸಲಿ, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ – ಯುವ ಕಾಂಗ್ರೆಸ್](https://nammamedia24x7.in/national/karnataka/mangalore/26302/) - ಮಂಗಳೂರು: ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್, ಅವಹೇಳನಕಾರಿ, ಪ್ರಚೋದನಕಾರಿ ಹಾಗೂ ಅಸಭ್ಯ ಭಾಷೆಯ ಬಳಕೆ ಜನಪ್ರತಿನಿಧಿಯ ಘನತೆಗೆ ತಕ್ಕದ್ದಲ್ಲ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯೆ ನೀಡುವ ಬದಲು - [ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆದ ಹಕ್ಕುಗಳೇ ಹೆಚ್ಚು - ಹೋರಾಟ ಅನಿವಾರ್ಯ- ಪಿಂಚಣಿದಾರರ ಸಮಾವೇಶದಲ್ಲಿ ರವಿ ಡಿ ಚೆಣ್ಣನ್ನನವರ್](https://nammamedia24x7.in/national/karnataka/26296/) - ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಇದರ ಆಶ್ರಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಪಿಂಚಣಿದಾರರ ಪ್ರಥಮ ಸಮಾವೇಶವು ಇಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಪ್ರಥಮ ಸಮಾವೇಶವನ್ನು ನಗಾರಿ ಬಡಿಯುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ರವಿ ಡಿ ಚೆನ್ನಣ್ಣನವರ್ ಮಾತನಾಡುತ್ತಾ ಹಕ್ಕಿನಿಂದ ವಂಚಿತರಾದವರ ಹಕ್ಕಿಗಾಗಿ ಅನ್ಯಾಯದ ವಿರುದ್ದ, ವ್ಯವಸ್ಥೆಯ ದೌರ್ಜನ್ಯದ ವಿರುದ್ಧ ಹೋರಾಡುವ ಸಂಘಟನೆ ಕಟ್ಟಲು ಬದ್ದತೆ - [ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ, ಜನರಲ್ಲಿ ಆತಂಕ](https://nammamedia24x7.in/inter-national/26290/) - ಟೋಕಿಯೋ, ಜುಲೈ 28: ಜಪಾನ್‌ನ ದಕ್ಷಿಣ ಮುಖ್ಯ ದ್ವೀಪವಾದ ಕ್ಯುಶುವಿನ ಕುಮಾಮೊಟೊ ಪ್ರಾಂತ್ಯದಲ್ಲಿ ಮಂಗಳವಾರ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಪಾನ್ ಪ್ರಧಾನಿ ಸನೇ ತಕೈಚಿ ಸ್ಪಷ್ಟಪಡಿಸಿದ್ದಾರೆ. ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿದ್ದು, ಕರಾವಳಿ ತೀರದಲ್ಲಿ 1 ಮೀಟರ್ (3.28 ಅಡಿ) ಎತ್ತರದ ಸುನಾಮಿ ಅಲೆಗಳು ಏಳುವ ಸಾಧ್ಯತೆಯಿರುವುದರಿಂದ ಕರಾವಳಿ ನಿವಾಸಿಗಳಿಗೆ ಎತ್ತರದ ಪ್ರದೇಶಗಳಿಗೆ ತೆರಳಲು ಜಪಾನ್ - [ಕಾಪು: ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ](https://nammamedia24x7.in/national/karnataka/26274/) - ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ ಹಾಗೂ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮೊತ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಕಾಪುವಿನ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಉದ್ಯಾವರದ ರೇಷ್ಮಾ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರಾಗಿದ್ದ - [ಎಐ (AI) ಯುಗದಲ್ಲಿ ಯಶಸ್ವಿಯಾಗಲು ಮುಕ್ತ ಮನಸ್ಸು ಪ್ರಮುಖ: ಎಲಿಕ್ಸಿರ್ 2026 ರಲ್ಲಿ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ](https://nammamedia24x7.in/national/karnataka/26279/) - ಬೆಂಗಳೂರು, ಜುಲೈ 27: ಭವಿಷ್ಯವು ಕುತೂಹಲ ಮತ್ತು ಹೊಂದಿಕೊಳ್ಳುವಿಕೆ ಉಳ್ಳವರದ್ದಾಗಿದೆ ಎಂದು ಒತ್ತಿಹೇಳಿದ ಬೆಂಗಳೂರಿನ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಉಪಕುಲಪತಿ ವಂದನೀಯ ಫಾದರ್ ಡಾ. ವಿಕ್ಟರ್ ಲೋಬೋ, ಸೋಮವಾರ ನಡೆದ ವಿಶ್ವವಿದ್ಯಾಲಯದ ವಾರ್ಷಿಕ 'ಓಪನ್ ಡೇ' (Open Day) ಕಾರ್ಯಕ್ರಮವಾದ 'ಎಲಿಕ್ಸಿರ್ 2026' ರಲ್ಲಿ (Elixir 2026) ಸಭಿಕರನ್ನು ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಮುಕ್ತ ಮನಸ್ಸನ್ನು ಬೆಳೆಸಿಕೊಳ್ಳುವಂತೆ ಒತ್ತಾಯಿಸಿದರು. ಭವಿಷ್ಯದ ವಿದ್ಯಾರ್ಥಿಗಳು, ಪೋಷಕರು ಮತ್ತು ಸಂದರ್ಶಕರನ್ನು ಉದ್ದೇಶಿಸಿ ಮಾತನಾಡಿದ ಫಾದರ್ ಲೋಬೋ, ಕೃತಕ ಬುದ್ಧಿಮತ್ತೆ (AI) ಮತ್ತು - [ಕಾಕ್ರೋಚ್' ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಸುನಿಲ್ ಕುಮಾರ್ ಆರೋಪ](https://nammamedia24x7.in/national/karnataka/26276/) - ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, 'ಕಾಕ್ರೋಚ್' ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು.'ಕಾಕ್ರೋಚ್' ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ - [ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಡಿ ಪಡೆದ ಹಕ್ಕುಗಳೇ ಹೆಚ್ಚು - ಹೋರಾಟ ಅನಿವಾರ್ಯ- ಪಿಂಚಣಿದಾರರ ಸಮಾವೇಶದಲ್ಲಿ ರವಿ ಡಿ ಚೆಣ್ಣನ್ನನವರ್](https://nammamedia24x7.in/national/karnataka/26268/) - ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಇದರ ಆಶ್ರಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಪಿಂಚಣಿದಾರರ ಪ್ರಥಮ ಸಮಾವೇಶವು ಇಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಈ ಪ್ರಥಮ ಸಮಾವೇಶವನ್ನು ನಗಾರಿ ಬಡಿಯುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದ ಕರ್ನಾಟಕ ರಾಜ್ಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ರವಿ ಡಿ ಚೆನ್ನಣ್ಣನವರ್ ಮಾತನಾಡುತ್ತಾ ಹಕ್ಕಿನಿಂದ ವಂಚಿತರಾದವರ ಹಕ್ಕಿಗಾಗಿ ಅನ್ಯಾಯದ ವಿರುದ್ದ, ವ್ಯವಸ್ಥೆಯ ದೌರ್ಜನ್ಯದ ವಿರುದ್ಧ ಹೋರಾಡುವ ಸಂಘಟನೆ ಕಟ್ಟಲು ಬದ್ದತೆ - [ದೆಹಲಿ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ: ಟಿ.ಜಿ. ಮೋಹನ್‌ದಾಸ್‌ರಿಂದ ಆರ್‌ಎಸ್‌ಎಸ್ ಅಂತರ ಕಾಯ್ದುಕೊಂಡಿದೆ](https://nammamedia24x7.in/national/kerala/26267/) - ತಿರುವನಂತಪುರಂ: ದೆಹಲಿ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಟಿ.ಜಿ. ಮೋಹನ್‌ದಾಸ್ ಅವರ ಹೇಳಿಕೆಯಿಂದ ಆರ್‌ಎಸ್‌ಎಸ್ ಅಂತರ ಕಾಯ್ದುಕೊಂಡಿದೆ. ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಖಂಡನೀಯವಾಗಿದೆ ಎಂದು ಆರ್‌ಎಸ್‌ಎಸ್ ನಾಯಕತ್ವ ಸ್ಪಷ್ಟಪಡಿಸಿದೆ. ಹೇಳಿಕೆ ವಿವಾದಕ್ಕೆ ಕಾರಣವಾದ ಬಳಿಕ ಆರ್‌ಎಸ್‌ಎಸ್ ನಾಯಕತ್ವವೇ ಟಿ.ಜಿ. ಮೋಹನ್‌ದಾಸ್ ಅವರ ನಿಲುವನ್ನು ತಿರಸ್ಕರಿಸಿ ಸ್ಪಷ್ಟನೆ ನೀಡಿದೆ. ಪ್ರತಿಭಟನೆ ಕುರಿತು ಅವರು ನೀಡಿರುವ ಅಭಿಪ್ರಾಯ ವೈಯಕ್ತಿಕವಾಗಿದ್ದು, ಅದನ್ನು ಆರ್‌ಎಸ್‌ಎಸ್ ಬೆಂಬಲಿಸುವುದಿಲ್ಲ ಎಂದು ಆರ್‌ಎಸ್‌ಎಸ್ ದಕ್ಷಿಣ ಕೇರಳ ಪ್ರಾಂತ ಸಹಕಾರ್ಯವಾಹಕ್ ಕೆ.ಬಿ. ಶ್ರೀಕುಮಾರ್ ತಿಳಿಸಿದ್ದಾರೆ.ಪ್ರಸ್ತುತ ಟಿ.ಜಿ. ಮೋಹನ್‌ದಾಸ್ - [ತಮಿಳುನಾಡಿನಿಂದ ಕೇರಳ ಸೇರಿದಂತೆ ಇತರ ರಾಜ್ಯಗಳಿಗೆ ಕಲ್ಲು ಉತ್ಪನ್ನಗಳ ಸಾಗಣೆ ನಿಷೇಧ; ಮೂರು ತಿಂಗಳ ನಿರ್ಬಂಧ](https://nammamedia24x7.in/politics/26264/) - ಚೆನ್ನೈ: ತಮಿಳುನಾಡಿನಿಂದ ಕೇರಳ ಸೇರಿದಂತೆ ಇತರ ರಾಜ್ಯಗಳಿಗೆ ಕಪ್ಪು ಕಲ್ಲು (ಗ್ರಾನೈಟ್) ಮತ್ತು ಅದರ ಉಪ ಉತ್ಪನ್ನಗಳ ಸಾಗಣೆಯನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕ ಡಾ. ಟಿ. ಪ್ರಭುಶಂಕರ್ ಅವರು ಈ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅವಧಿಗೆ ನಿರ್ಬಂಧ ಜಾರಿಯಲ್ಲಿರಲಿದೆ. ನಿರ್ಬಂಧದಲ್ಲಿ ಸಡಿಲಿಕೆ ನೀಡುವಂತೆ ಕೋರಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸೇರಿದಂತೆ - [ದುಬೈನಲ್ಲಿ ಕಾಸರಗೋಡು ಮೂಲದ ರಾಜೇಶ್ ತೈಯಿಲ್ ನಿಧನ; ಹೃದಯಾಘಾತ ಶಂಕೆ](https://nammamedia24x7.in/national/kerala/26257/) - ಕಾಂಞಂಗಾಡ್: ಕಾಸರಗೋಡು ಜಿಲ್ಲೆಯ ಮುರಿಯನಾವಿ ಮೂಲದ ವ್ಯಕ್ತಿಯೊಬ್ಬರು ದುಬೈನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ರಾಜೇಶ್ ತೈಯಿಲ್ (53) ಎಂದು ಗುರುತಿಸಲಾಗಿದೆ. ಅವರು ದೀರ್ಘಕಾಲದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದರು. 2026ರ ಜುಲೈ 27ರ ಸೋಮವಾರ ದುಬೈಯಲ್ಲಿನ ತಮ್ಮ ವಾಸಸ್ಥಳದಲ್ಲಿ ರಾಜೇಶ್ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡು ಅವರು ಕುಸಿದು ಬಿದ್ದರು. ತಕ್ಷಣವೇ ಅವರೊಂದಿಗಿದ್ದ ಸಹೋದ್ಯೋಗಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ.ಪ್ರಾಥಮಿಕ ಮಾಹಿತಿಯ ಪ್ರಕಾರ, ಹೃದಯಾಘಾತವೇ ಅವರ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ರಾಜೇಶ್ ಅವರ ಮೃತದೇಹವನ್ನು - [ಉಪ್ಪಳ: ಕಾರ್ಗಿಲ್ ವಿಜಯ ಭಾರತದ ಸೇನಾ ಇತಿಹಾಸದ ಸುವರ್ಣ ಅಧ್ಯಾಯ – ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್](https://nammamedia24x7.in/national/kerala/kasragod/26250/) - ಉಪ್ಪಳ, ಜು. 28: ರಾಷ್ಟ್ರ ಸಂರಕ್ಷಣೆ ಎಂಬುದು ಕೇವಲ ಸೈನಿಕರ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬ ನಾಗರಿಕ ರಾಷ್ಟ್ರಭಾವನೆಯನ್ನು ಬೆಳೆಸಿದಾಗ ಮಾತ್ರ ಸದೃಢ ಮತ್ತು ಸಂತುಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಪರಮ ವೀರ ಚಕ್ರ ಪುರಸ್ಕೃತ, ಜೀವಂತ ದಂತಕಥೆ ಸುಬೇದಾರ್ ಮೇಜರ್ ಕ್ಯಾಪ್ಟನ್ ಯೋಗೇಂದ್ರ ಸಿಂಗ್ ಯಾದವ್ ಹೇಳಿದರು. ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಗಾಯತ್ರೀ ಮಂಟಪದಲ್ಲಿ ಭಾನುವಾರ ನಡೆದ ಕಾರ್ಗಿಲ್ ವಿಜಯ ದಿವಸ್ ಸಮಾರಂಭದಲ್ಲಿ ವಿಶೇಷ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಗಿಲ್ - [ತಿರುವನಂತಪುರಂ ಕಾರ್ಪೊರೇಷನ್ ಕೌನ್ಸಿಲ್ ಸಭೆ ಬಿಜೆಪಿಗೆ ನಿರ್ಣಾಯಕ; ಅನರ್ಹತೆ ತಪ್ಪಿಸಲು ಜೈಲಿನಲ್ಲಿರುವ ಕೌನ್ಸಿಲರ್ ಸುಗತನ್ ರಜೆ ಅರ್ಜಿ](https://nammamedia24x7.in/national/kerala/26240/) - ತಿರುವನಂತಪುರಂ ಕಾರ್ಪೊರೇಷನ್‌ನ ಶುಕ್ರವಾರ ನಡೆಯಲಿರುವ ಕೌನ್ಸಿಲ್ ಸಭೆ ಬಿಜೆಪಿಗೆ ಅತ್ಯಂತ ಮಹತ್ವದ್ದಾಗಿದೆ. ಅನರ್ಹತೆಯನ್ನು ತಪ್ಪಿಸುವ ಉದ್ದೇಶದಿಂದ, ಕಪ್ಪಾ (KAAPA) ಪ್ರಕರಣದಲ್ಲಿ ಜೈಲಿನಲ್ಲಿರುವ ವಾಜೊಟ್ಟುಕೋಣಂ ವಾರ್ಡ್‌ನ ಕೌನ್ಸಿಲರ್ ಆರ್. ಸುಗತನ್ ಅವರು ವಕೀಲರ ಮೂಲಕ ಮೇಯರ್‌ಗೆ ರಜೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಮೇಯರ್ ಅವರು ಕೌನ್ಸಿಲ್ ಸಭೆಯಲ್ಲಿ ಅನುಮೋದನೆಗಾಗಿ ಮಂಡಿಸಬೇಕಾಗಿದೆ. ಕಳೆದ ಎರಡು ಕೌನ್ಸಿಲ್ ಸಭೆಗಳಲ್ಲಿ ಸುಗತನ್ ಭಾಗವಹಿಸಿರಲಿಲ್ಲ. ಸತತ ಮೂರು ಕೌನ್ಸಿಲ್ ಸಭೆಗಳಿಗೆ ಹಾಜರಾಗದಿದ್ದರೆ ಅವರು ಅನರ್ಹರಾಗುವ ಸಾಧ್ಯತೆ ಇದೆ. ಈ ಕ್ರಮವನ್ನು ಕಾನೂನುಬದ್ಧವಾಗಿ ಎದುರಿಸಲು - [ದೇರಂಬಳ ಸೇತುವೆ ಸಮಸ್ಯೆಗೆ ಪರಿಹಾರದ ಭರವಸೆ | ನಮ್ಮ ಮೀಡಿಯಾ 24x7 ವರದಿಗೆ ಸ್ಪಂದನೆ](https://nammamedia24x7.in/national/kerala/kasragod/26241/) - ​ನಾಲ್ಕು ವರ್ಷಗಳಿಂದ ಎರಡು ಪಂಚಾಯತ್‌ಗಳ ಜನರ ಸಂಚಾರಕ್ಕೆ ತೀವ್ರ ತೊಂದರೆ ಉಂಟು ಮಾಡಿದ್ದ ಈ ಸಮಸ್ಯೆಗೆ ಇದೀಗ ಪರಿಹಾರದ ಭರವಸೆ ದೊರೆತಿದೆ.ಜನರ ಸಮಸ್ಯೆಯನ್ನು ನೇರವಾಗಿ ಬಿಂಬಿಸಿದ್ದ ನಮ್ಮ ಮೀಡಿಯಾ 24x7 ವರದಿಗೆ ಸ್ಪಂದಿಸಿರುವ ಶಾಸಕ ಎಕೆಎಂ ಅಶ್ರಫ್, ಶಾಶ್ವತ ವಾಹನ ಸಂಚಾರದ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮೀಂಜ-ಮಂಗಲ್ಪಾಡಿ ಗ್ರಾಮ ಪಂಚಾಯತ್‌ಗಳನ್ನು ಸಂಪರ್ಕಿಸುವ ದೇರಂಬಳ ಹೊಳೆಯ ಸೇತುವೆ ಕಳೆದ ನಾಲ್ಕು ವರ್ಷಗಳಿಂದ ಶಿಥಿಲಗೊಂಡು ಬಳಕೆಗೆ ಅಸಾಧ್ಯವಾಗಿತ್ತು.ಮಳೆಗಾಲದಲ್ಲಿ ಹೊಳೆಯ ನೀರಿನ ಪ್ರಮಾಣ ಹೆಚ್ಚಾದಾಗ ವಿದ್ಯಾರ್ಥಿಗಳು, ರೈತರು ಹಾಗೂ - [ಕೇರಳ ರಾಜ್ಯದಲ್ಲಿ ಶಿಶು ಮಾರಾಟ ಜಾಲದ ಆತಂಕಕಾರಿ ಸುದ್ದಿ ಬಯಲು: ಗರ್ಭಿಣಿಯರನ್ನು ಕರೆಸಿ ನವಜಾತ ಶಿಶುಗಳ ಮಾರಾಟದ ಆರೋಪ](https://nammamedia24x7.in/national/kerala/26235/) - ರಾಜ್ಯದಲ್ಲಿ ಇತರ ರಾಜ್ಯಗಳಿಂದ ಗರ್ಭಿಣಿಯರನ್ನು ಕರೆಸಿ, ಅವರು ಹೆರುವ ನವಜಾತ ಶಿಶುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಾನವ ಕಳ್ಳಸಾಗಣೆ ಮತ್ತು ಶಿಶು ಮಾರಾಟಕ್ಕೆ ಸಂಬಂಧಿಸಿದ ಮತ್ತಷ್ಟು ಬೆಚ್ಚಿಬೀಳಿಸುವ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ 22 ವರ್ಷದ ಯುವತಿಯೊಬ್ಬರ ಹೇಳಿಕೆಯ ಪ್ರಕಾರ, ಹೆರಿಗೆಯ ಸಂಪೂರ್ಣ ವೆಚ್ಚವನ್ನು ಭರಿಸುವುದರ ಜೊತೆಗೆ ₹3 ಲಕ್ಷ ನೀಡುವುದಾಗಿ ಭರವಸೆ ನೀಡಿ ಗರ್ಭಿಣಿಯರನ್ನು ಬಲೆಗೆ ಬೀಳಿಸಲಾಗುತ್ತದೆ. ಆದರೆ, ಮಗುವಿಗೆ ಜನ್ಮ ನೀಡಿದ ಬಳಿಕ - [ನಿರಂತರ ಏರಿಕೆಯ ಬಳಿಕ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ವಿವಿಧ ಕ್ಯಾರೆಟ್‌ಗಳ ದರ ಇಳಿದಿದೆ](https://nammamedia24x7.in/national/26232/) - ರಾಜ್ಯದಲ್ಲಿ ಸತತ ಹಲವು ದಿನಗಳ ಕಾಲ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇದೀಗ ಇಳಿಕೆ ದಾಖಲಾಗಿದೆ. 2026ರ ಜುಲೈ 28ರ ಮಂಗಳವಾರ, 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹155ರಷ್ಟು ಕಡಿಮೆಯಾಗಿ ₹13,215ಕ್ಕೆ ತಲುಪಿದೆ. ಒಂದು ಪವನ್ (8 ಗ್ರಾಂ) ಚಿನ್ನದ ಬೆಲೆ ₹1,240ರಷ್ಟು ಇಳಿಕೆಯಾಗಿ ₹1,05,720ಕ್ಕೆ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಾಭ ಪಡೆಯುವ ಚಟುವಟಿಕೆ (ಪ್ರಾಫಿಟ್ ಬುಕ್ಕಿಂಗ್) ಹೆಚ್ಚಾಗಿರುವುದು ಹಾಗೂ ಬಾಂಡ್ ಇಳುವರಿಯಲ್ಲಿ ಕಂಡುಬಂದ ಬದಲಾವಣೆಗಳು ದೇಶೀಯ ಚಿನ್ನದ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿವೆ ಎಂದು - [2026 ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತದ ಪದಕ ಬೇಟೆ ಮುಂದುವರಿಕೆ – ಶರ್ಮಿಳಾಗೆ ಚಿನ್ನ, ಸರ್ವೇಶ್ ಮತ್ತು ಅಜಯ್ ಬಾಬುಗೆ ಬೆಳ್ಳಿ](https://nammamedia24x7.in/national/26231/) - 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಯಶಸ್ವಿಯಾಗಿ ಮುಂದುವರಿಸಿದೆ. ಪ್ಯಾರಾ ಶಾಟ್‌ಪುಟ್‌ನಲ್ಲಿ ಶರ್ಮಿಳಾ ಧನ್ಕರ್ ಚಿನ್ನದ ಪದಕ ಗೆದ್ದರೆ, ಪುರುಷರ ಹೈಜಂಪ್‌ನಲ್ಲಿ ಸರ್ವೇಶ್ ಕುಶಾರೆ ಬೆಳ್ಳಿ ಪದಕ ಜಯಿಸಿದ್ದಾರೆ. ಪುರುಷರ 79 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ವಲ್ಲೂರಿ ಅಜಯ್ ಬಾಬು ಕೂಡ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಐದನೇ ದಿನ ಭಾರತ ಅಥ್ಲೆಟಿಕ್ಸ್ ಹಾಗೂ ವೇಟ್‌ಲಿಫ್ಟಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿ ಒಟ್ಟು 6 ಪದಕಗಳನ್ನು ಗೆದ್ದಿದೆ. ಇದರಲ್ಲಿ 1 ಚಿನ್ನ, 3 ಬೆಳ್ಳಿ ಹಾಗೂ - [CJP ಬಳಿಕ ಈಗ EJP ಟ್ರೆಂಡ್: ಇ-20 ಪೆಟ್ರೋಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಭಿಯಾನ](https://nammamedia24x7.in/national/26228/) - ಸಿಜೆಪಿ (CJP) ಹೋರಾಟದ ಯಶಸ್ಸಿನ ಬಳಿಕ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಇಜೆಪಿ (EJP – E20 ಜನತಾ ಪಾರ್ಟಿ) ಎಂಬ ಹೊಸ ಅಭಿಯಾನ ಭಾರೀ ಗಮನ ಸೆಳೆಯುತ್ತಿದೆ. ದೇಶಾದ್ಯಂತ ಜಾರಿಯಲ್ಲಿರುವ ಇ-20 (E20) ಪೆಟ್ರೋಲ್ ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ಈ ಆನ್‌ಲೈನ್ ಅಭಿಯಾನ ಆರಂಭವಾಗಿದೆ. ಇ-20 ಪೆಟ್ರೋಲ್ ವಿರೋಧಿ *E20 ಜನತಾ ಪಾರ್ಟಿಯ ಇನ್‌ಸ್ಟಾಗ್ರಾಂ ಪುಟದ ಅನುಯಾಯಿಗಳ ಸಂಖ್ಯೆ *4 ಲಕ್ಷ ದಾಟಿದೆ. ಇದೇ ವೇಳೆ, ದೇಶಾದ್ಯಂತ ಇ-20 ಪೆಟ್ರೋಲ್ ಬಳಕೆಯಿಂದ ಉಂಟಾಗುತ್ತಿರುವ ಪ್ರಾಯೋಗಿಕ ಹಾಗೂ - [ಪ್ರಧಾನಿ ಮೋದಿ ಹಾಗೂ ತಾಯಿಗೆ ಅವಹೇಳನ ಆರೋಪ: ಮೇಕಪ್ ಆರ್ಟಿಸ್ಟ್ ಜಾನ್‌ಮಣಿ ದಾಸ್ ವಿರುದ್ಧ ಪ್ರಕರಣ](https://nammamedia24x7.in/national/26225/) - ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿಯನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಡಿ ಖ್ಯಾತ ಮೇಕಪ್ ಆರ್ಟಿಸ್ಟ್ ಜಾನ್‌ಮಣಿ ದಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ನವ್ಯಾ ಹರಿದಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೋಝಿಕ್ಕೋಡ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇದೀಗ ಈ ವಿವಾದಕ್ಕೆ ಸಂಬಂಧಿಸಿದಂತೆ ಜಾನ್‌ಮಣಿ ದಾಸ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೊ ಪ್ರಕಟಿಸಿ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ. "ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ನನ್ನನ್ನು ಒಂದು ಚಿಕ್ಕ - [ಪೆಲೆಟ್ ಗನ್ ಬಳಕೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರತಿಭಟನಾಕಾರರು; ಇಂದು ಮಹತ್ವದ ವಿಚಾರಣೆ](https://nammamedia24x7.in/national/26222/) - ದೆಹಲಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್ ದಾಳಿಗೆ ಒಳಗಾದ ಇಬ್ಬರು ಪ್ರತಿಭಟನಾಕಾರರು ಹಾಗೂ ಮಾಜಿ ಐಬಿ ವಿಶೇಷ ನಿರ್ದೇಶಕ ಯಶೋವರ್ಧನ್ ಆಜಾದ್ ಅವರು, ಜನಸಮೂಹದ ಮೇಲೆ ಪೆಲೆಟ್ ಗನ್ ಬಳಸುವುದನ್ನು ನಿಷೇಧಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಪೆಲೆಟ್ ದಾಳಿಗೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರವನ್ನು ಸರ್ಕಾರ ಖಚಿತಪಡಿಸಬೇಕು ಎಂದು ಮನವಿ ಮಾಡಲಾಗಿದೆ. ಇದೇ ವೇಳೆ, ಸಿಜೆಪಿ (CJP) ಸಂಸತ್ ಮೆರವಣಿಗೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಬಲಪ್ರಯೋಗವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು - [ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆಗೆ ಇಂದು ಲೋಕಸಭೆಯಲ್ಲಿ ಚರ್ಚೆ; ಪ್ರತಿಭಟನೆಯ ನಡುವೆಯೂ ಚರ್ಚೆಗೆ ವಿರೋಧಪಕ್ಷ ಸಮ್ಮತಿ](https://nammamedia24x7.in/national/26219/) - ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಆಗ್ರಹಿಸಿ ವಿರೋಧಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ನಡುವೆಯೇ, ಸಾರ್ವಜನಿಕ ಪರೀಕ್ಷೆಗಳ (ತಿದ್ದುಪಡಿ) ಮಸೂದೆ ಕುರಿತು ಇಂದು ಲೋಕಸಭೆಯಲ್ಲಿ ಚರ್ಚೆ ಆರಂಭವಾಗಲಿದೆ.ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು, ನಿನ್ನೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ನಡೆಸಿದ ಸಭೆಯಲ್ಲಿ ಚರ್ಚೆಗೆ ಸಹಕರಿಸುವುದಾಗಿ ತಿಳಿಸಿವೆ. ಮಸೂದೆ ಕುರಿತು ಚರ್ಚೆಗೆ ಆರು ಗಂಟೆಗಳ ಕಾಲ ಮೀಸಲಿಡಲಾಗಿದೆ. ಆಡಳಿತ ಪಕ್ಷದ ಪರವಾಗಿ ಸಂಸದರಾದ ತೇಜಸ್ವಿ ಸೂರ್ಯ ಮತ್ತು ಬಾನ್ಸುರಿ ಸ್ವರಾಜ್ ಚರ್ಚೆಯನ್ನು ಆರಂಭಿಸಲಿದ್ದಾರೆ. ಪ್ರತಿಪಕ್ಷದ ಪರವಾಗಿ ಪ್ರಿಯಾಂಕಾ - [ಪಿಣರಾಯಿ ಸರ್ಕಾರದ ಮೇಲೆ ಪಕ್ಷದ ನಿಯಂತ್ರಣ ಇರಲಿಲ್ಲ: ಸಿಪಿಐ(ಎಂ) ಕೇಂದ್ರ ಸಮಿತಿ ವರದಿ ಬಹಿರಂಗ](https://nammamedia24x7.in/national/kerala/26216/) - ತಿರುವನಂತಪುರಂ: ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದ ಮೇಲೆ ಪಕ್ಷದ ಸಮರ್ಪಕ ನಿಯಂತ್ರಣ ಇರಲಿಲ್ಲ ಎಂದು ಸಿಪಿಐ(ಎಂ) ಕೇಂದ್ರ ಸಮಿತಿಯ ವಿಮರ್ಶಾ ವರದಿ ಹೇಳಿದೆ. ಈ ವರದಿಯನ್ನು ಪಕ್ಷವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಪ್ರಕಟಿಸಿದೆ. ಕೇವಲ ಪಿಣರಾಯಿ ವಿಜಯನ್ ಅವರನ್ನು ಕೇಂದ್ರಬಿಂದುವಾಗಿಸಿಕೊಂಡ ಚುನಾವಣಾ ಪ್ರಚಾರವು ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಗೆ ಕಾರಣವಾಯಿತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೆಲವು ನಾಯಕರ ಸಾರ್ವಜನಿಕ ಹೇಳಿಕೆಗಳೂ ಪಕ್ಷಕ್ಕೆ ಹಿನ್ನಡೆಯಾಗಿವೆ ಎಂದು ಟೀಕಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆ ಇಂದು - [ಶಬರಿಮಲೆ ಚಿನ್ನದ ದರೋಡೆ ಪ್ರಕರಣ: ಮಾಜಿ ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಸೇರಿ ಇಬ್ಬರು ಎಸ್‌ಐಟಿ ಕಸ್ಟಡಿಗೆ](https://nammamedia24x7.in/national/kerala/26213/) - ಶಬರಿಮಲೆ ಚಿನ್ನದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಹಾಗೂ ಎ. ಅಜಿಕುಮಾರ್ ಅವರನ್ನು ಒಂದು ದಿನದ ಎಸ್‌ಐಟಿ (SIT) ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಆದೇಶವನ್ನು ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯ ನೀಡಿದೆ. ಇಂದು ಸಂಜೆ ಇಬ್ಬರನ್ನೂ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಕಸ್ಟಡಿಗೆ ಪಡೆದ ಬಳಿಕ ಇಬ್ಬರನ್ನೂ ವಿಚಾರಣೆಗಾಗಿ ಕೊಲ್ಲಂ ಪೊಲೀಸ್ ಕ್ಲಬ್‌ಗೆ ಕರೆದೊಯ್ಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವ ಉದ್ದೇಶದಿಂದ ಎಸ್‌ಐಟಿ ತೀವ್ರ ವಿಚಾರಣೆ ನಡೆಸುತ್ತಿದೆ. ಎಸ್‌ಐಟಿ ಹೈಕೋರ್ಟ್‌ಗೆ ಸಲ್ಲಿಸಿದ - [ಕಾಸರಗೋಡು: ಜಿಲ್ಲೆಯಲ್ಲೂ ಬಾಧಿಸಿದ 'ಅಮೀಬಿಕ್ ಮಸ್ತಿಷ್ಕ ಜ್ವರ' : 18 ವರ್ಷದ ಯುವಕನ ಸ್ಥಿತಿ ಗಂಭೀರ, ಸಾರ್ವಜನಿಕರಿಗೆ ಕಠಿಣ ಎಚ್ಚರಿಕೆ](https://nammamedia24x7.in/national/kerala/kasragod/26208/) - ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲೂ ಮಾರಣಾಂತಿಕ 'ಅಮೀಬಿಕ್ ಮಸ್ತಿಷ್ಕ ಜ್ವರ' ಪ್ರಕರಣ ವರದಿಯಾಗಿದೆ.ಅಂಬಲತ್ತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ 18 ವರ್ಷದ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಈತನ ಸ್ಥಿತಿ ಅತ್ಯಂತ ಗಂಭೀರವಾಗಿದೆ. ​ಸೋಮವಾರ ನಡೆದ ವೈದ್ಯಕೀಯ ಪರೀಕ್ಷೆಯಲ್ಲಿ ಈ ರೋಗ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಒಂದು ವಾರದ ಹಿಂದೆ ಯುವಕ ಹಾಗೂ ಆತನ ಸ್ನೇಹಿತರು ಕೊಳವೆಂದರಲ್ಲಿ ಈಜಲು ತೆರಳಿದ್ದರು. ಈ ಹಿನ್ನೆಲೆಯಲ್ಲಿ ಕಾಞಂಗಾಡ್-ಪಾಣತ್ತೂರು ರಾಜ್ಯ ಹೆದ್ದಾರಿ ಬದಿಯಲ್ಲಿರುವ ನಿರ್ದಿಷ್ಟ ಕೊಳದಲ್ಲಿ ಸಾರ್ವಜನಿಕರು ಈಜುವುದನ್ನು - [ವಿನ್ನಿ ಫರ್ನಾಂಡೀಸ್ 5ನೇ ಪುಣ್ಯತಿಥಿ ಜು.29ರಂದು: IWIL Productions ವತಿಯಿಂದ ಸ್ಮರಣಾಂಜಲಿ](https://nammamedia24x7.in/national/karnataka/mangalore/26207/) - ಮಂಗಳೂರು, ಜು. 28: ಖ್ಯಾತ ಬಹುಭಾಷಾ ನಟಿ ವಿನ್ನಿ ಫರ್ನಾಂಡೀಸ್ (ವಿನ್ನಿ ಬಾಯಿ) ಅವರ ಐದನೇ ಪುಣ್ಯತಿಥಿ ಅಂಗವಾಗಿ ಜುಲೈ 29ರಂದು ಕುಲಶೇಖರ ಚರ್ಚ್‌ನಲ್ಲಿ IWIL Productions ವತಿಯಿಂದ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರ ಪುತ್ರ ಹಾಗೂ ನಿರ್ಮಾಪಕ-ಚಲನಚಿತ್ರ ನಿರ್ದೇಶಕ ವಿಲ್ಫ್ರೆಡ್ ಫರ್ನಾಂಡೀಸ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನ್ನಿ ಫರ್ನಾಂಡೀಸ್ ಅವರು ಏಳು ಭಾಷೆಗಳಲ್ಲಿ 90ಕ್ಕೂ ಅಧಿಕ ನಾಟಕ, ದೂರದರ್ಶನ ಹಾಗೂ ಚಲನಚಿತ್ರ ನಿರ್ಮಾಣಗಳಲ್ಲಿ ಅಭಿನಯಿಸಿ, ವಿವಿಧ - [ಜು.31ರಿಂದ ಉಡುಪಿಯಲ್ಲಿ "ಸ್ವದೇಶಿ ಖಾದ್ಯ ಮೇಳ"](https://nammamedia24x7.in/national/karnataka/26202/) - ಉಡುಪಿ: "ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ–ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ" ಎಂಬ ಧ್ಯೇಯದೊಂದಿಗೆ ಜುಲೈ 31ರಿಂದ ಆಗಸ್ಟ್ 2ರವರೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಸ್ವದೇಶಿ ಖಾದ್ಯ ಮೇಳ ನಡೆಯಲಿದೆ ಎಂದು ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಉದ್ಯಮಿಗಳು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರುಕಟ್ಟೆ ವಿಸ್ತರಿಸಿಕೊಳ್ಳಲು ಮೇಳವು ಉತ್ತಮ ವೇದಿಕೆಯಾಗಲಿದೆ ಎಂದರು.ಪ್ರತಿದಿನ ಬೆಳಿಗ್ಗೆ - [ಮೊಬೈಲ್ ಅಂಗಡಿಗೆ ತೆರಳಿದ ಹತ್ತನೇ ತರಗತಿ ವಿದ್ಯಾರ್ಥಿ ನಾಪತ್ತೆ : ದೂರು ದಾಖಲು](https://nammamedia24x7.in/national/kerala/kasragod/26199/) - ಕಾಸರಗೋಡು: ಸಹಪಾಠಿ ಹಾಗೂ ಸಂಬಂಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಫೋನ್ ಅಂಗಡಿಗೆ ತೆರಳಿದ್ದ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಕಾಣೆಯಾಗಿರುವುದಾಗಿ ದೂರು ದಾಖಲಾಗಿದೆ.ಬದಿಯಡ್ಕ ನೆಕ್ರಾಜೆ ನಿವಾಸಿಯಾದ 15 ವರ್ಷದ ಅಪ್ರಾಪ್ತ ಬಾಲಕನಾಗಿದ್ದಾನೆ ಕಾಣೆಯಾಗಿರುವುದು. ​ಸೋಮವಾರ ಮಧ್ಯಾಹ್ನ 2:30 ರಿಂದ ಮಗನನ್ನು ಕಾಣೆಯಾಗಿರುವುದಾಗಿ ತಾಯಿ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗನ ಸಹಪಾಠಿ ಹಾಗೂ ಅವರ ಸಂಬಂಧಿಕರೊಂದಿಗೆ ಕಾಸರಗೋಡಿನ ಮೊಬೈಲ್ ಅಂಗಡಿಗೆ ತೆರಳಿದ್ದನೆಂದೂ, ಬಳಿಕ ವಾಪಸ್ ಬಂದಿಲ್ಲವೆಂದೂ ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿ - [ಪುತ್ತೂರಿನಲ್ಲಿ ಅಕ್ರಮ ಮರ ಕಟಾವು: ಇಬ್ಬರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ](https://nammamedia24x7.in/national/karnataka/mangalore/26198/) - ಪುತ್ತೂರು:ಮಂಜಲ್ಪಡು ಭಾಗದಲ್ಲಿ ವಿವಿಧ ಜಾತಿಯ ಮರಗಳನ್ನು ತುಂಡರಿಸಿದ ಮತ್ತು ಬನ್ನೂರಿನ ಸೇಡಿಯಾಪಿನಲ್ಲಿ ಪರವಾನಿಗೆ ಪಡೆದ ಜಾಗಕ್ಕಿಂತ ಅಧಿಕ ಪ್ರದೇಶದ ಮರ ಕಡಿದ ಕುರಿತು ಪುತ್ತೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜಲ್ಪಡು ಭಾಗದಲ್ಲಿ ಡಿವೈಎಸ್ಪಿ ಕಚೇರಿ ಬಳಿಯೇ ಮರಗಳನ್ನು ಕಟಾವು ಮಾಡಲಾಗಿದೆ ಎಂಬ ಆರೋಪದಲ್ಲಿ ವಳತ್ತಡ್ಕ ನಿವಾಸಿ ಸಂದೀಪ್ ಆರ್.ಎಂಬವರ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ಅಕೇಶಿಯ ಹೈಬ್ರಿಡ್ ಮರದ ಸುಮಾರು 50ಕ್ಕೂ ಅಧಿಕ ದಿಮ್ಮಿಗಳನ್ನು ಹಾಗೂ ಮ್ಯಾಂಜಿಯಮ್, ಗಾಳಿ ಮರಗಳ ದಿಮ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ - [ಡಿಸಿಸಿ ಅಧ್ಯಕ್ಷರ ಆಯ್ಕೆಗಾಗಿ ಆಗಸ್ಟ್ 12ರವರೆಗೆ ಸಮಾಲೋಚನೆ: ಎಐಸಿಸಿ ವೀಕ್ಷಕ ಕೆ. ಜಯಂತ್](https://nammamedia24x7.in/national/karnataka/mangalore/26191/) - ಮಂಗಳೂರು, ಜು. 28: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನಿರ್ದೇಶನದಂತೆ 'ಸಂಘಟನ್ ಸೃಜನ್ ಅಭಿಯಾನ'ದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಸಮಾಲೋಚನಾ ಕಾರ್ಯಕ್ರಮ ಮಂಗಳೂರಿನಲ್ಲಿ ಆರಂಭಗೊಂಡಿದ್ದು, ಆಗಸ್ಟ್ 12ರವರೆಗೆ ವಿವಿಧ ಹಂತಗಳಲ್ಲಿ ಸಮಾಲೋಚನೆ ನಡೆಯಲಿದೆ. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವೀಕ್ಷಕರೂ, ಕೇರಳದ ಕೋಝಿಕ್ಕೋಡ್ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಕೆ. ಜಯಂತ್, ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ - [ಸಂಭ್ರಮದಿಂದ ನಡೆದ 'ಕೇಸರ್‌ಡ್ ಒಂಜಿ ದಿನ 2026': ಮಂಡೆಕಾಪಿನಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ಸಾಧಕರಿಗೆ ಸನ್ಮಾನ](https://nammamedia24x7.in/national/kerala/kasragod/26192/) - ಉಪ್ಪಳ : ಯುವಕ ವೃಂದ ಮಂಡೆಕಾಪು ಇದರ ವತಿಯಿಂದ ಕೇಸರ್ ಡ್ ಒಂಜಿ ದಿನ 2026 ಕಾರ್ಯಕ್ರಮವು ಮಂಡೆಕಾಪು ಸಂಜೀವ ಮೂಲ್ಯರ ಗದ್ದೆಯಲ್ಲಿ ನಡೆಯಿತು ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಯುವಕ ವೃಂದದ ಅಧ್ಯಕ್ಷ ದಿಲೀಪು ಮಂಡೆಕಾಪು ವಹಿಸಿದರು ,ಡಾ! ಹರೀಶ್ ಬೊಟ್ಟಾರಿ ಕೊಡುಗೈ ದಾನಿ ,ಉದ್ಯಮಿ ಇವರು ಸಭೆಯನ್ನು ಉದ್ಘಾಟಿಸಿದರು. ಓಡುವಾರು ಬಂಜನ್ ತರವಾಡಿನ ಪೂಜಾರಿ ಶ್ರೀ ರಾಮ ತೋಡರ್, ಸಂಜೀವ ಮೂಲ್ಯ ಮಂಡೆಕಾಪು, ಜಯಂತಿ ಮಂಡೆಕಾಪು ಉಪಸ್ಥಿತಿ ಇದ್ದರು ತದನಂತರ ದುರ್ಗಾ ಶಕ್ತಿ - [SFI ನೂತನ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಸರ್ವಾನುಮತದಿಂದ ಆಯ್ಕೆ](https://nammamedia24x7.in/national/karnataka/mangalore/26186/) - ಭಾರತ ವಿದ್ಯಾರ್ಥಿ ಫೆಡರೇಶನ್ (SFI)ನ ದ.ಕ.ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್ ನಲ್ಲಿ ಬಿ ಕೆ ಇನಾಜ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.ಜಿಲ್ಲೆಯ ಜನಪದ ವಿದ್ವಾಂಸರೂ,ನಿವೃತ್ತ ಪ್ರಾಂಶುಪಾಲರಾದ ಡಾ.ಗಣನಾಥ ಶೆಟ್ಟಿ ಎಕ್ಕಾರು ಸಮಾವೇಶವನ್ನು ಉದ್ಘಾಟಿಸಿದರೆ,SFI ಕರ್ನಾಟಕ ರಾಜ್ಯಾಧ್ಯಕ್ಷರಾದ ಶಿವಪ್ಪ ಅಂಬ್ಲಿಕಲ್ ರವರು ಇಡೀ ಸಮಾವೇಶವು ಸುಸೂತ್ರವಾಗಿ ನಡೆಯುವಂತೆ ಮಾರ್ಗದರ್ಶನ ನೀಡಿದರು. ಸಮಾವೇಶವು ಮುಂದಿನ ಸಾಲಿಗೆ ನೂತನ ದ.ಕ‌.ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು. ನೂತನ ಅಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ ಹಾಗೂ ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರುರವರು ಸರ್ವಾನುಮತದಿಂದ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ - [ಹಂಪನಕಟ್ಟೆಯಲ್ಲಿ ಭೀಕರ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ](https://nammamedia24x7.in/national/karnataka/mangalore/26183/) - ಮಂಗಳೂರು, ಜು. 28: ಮಂಗಳೂರು ನಗರದ ಹಂಪನಕಟ್ಟೆ ಪ್ರದೇಶದಲ್ಲಿರುವ ಯುರೋಪ್ ಶೂ ಅಂಗಡಿಗೆ ಸೋಮವಾರ ಬೆಳಗ್ಗೆ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಇನ್ನೆರಡು ಅಂಗಡಿಗಳಿಗೂ ವ್ಯಾಪಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಅವಘಡದಿಂದ ಅಪಾರ ಪ್ರಮಾಣದ ಆಸ್ತಿ ಹಾನಿ ಸಂಭವಿಸಿದೆ. ಬೆಂಕಿಯ - [ಗಂಗಾಧರ ಪಾಂಗಳ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ](https://nammamedia24x7.in/national/karnataka/mangalore/26180/) - ಮಂಗಳೂರು, ಜು. 28: ಬೈಕಂಪಾಡಿಯ ಮೀನಕಳಿಯ ಬಳಿ 12 ವರ್ಷಗಳ ಹಿಂದೆ ಮೀನುಗಾರ ಮುಖಂಡ ಗಂಗಾಧರ ಪಾಂಗಳ (55) ಅವರನ್ನು ವಾಹನ ಡಿಕ್ಕಿ ಹೊಡೆಸಿ ಹತ್ಯೆಗೈದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಸತೀಶ್ ಬೈಕಂಪಾಡಿ (58), ಹರೀಶ್ ಬೈಕಂಪಾಡಿ (60), ಭಾಸ್ಕರ್ ಬೈಕಂಪಾಡಿ (61) ಹಾಗೂ ಪುಷ್ಪರಾಜ್ (47) ಶಿಕ್ಷೆಗೆ ಗುರಿಯಾದ ಆರೋಪಿಗಳು. ದೇವಸ್ಥಾನ ಹಾಗೂ ಶಾಲಾ ಕಟ್ಟಡ - [ರಾಜ್ಯಪಾಲರ ಪ್ರವಾಸ: ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ವಿಳಂಬ ಸಾಧ್ಯತೆ](https://nammamedia24x7.in/national/karnataka/26176/) - ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಎರಡು ದಿನಗಳ ಮಧ್ಯಪ್ರದೇಶ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ 20 ಖಾಲಿ ಸ್ಥಾನಗಳ ಭರ್ತಿಗೆ ಅಂತಿಮ ನಿರ್ಧಾರ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ರಾಜ್ಯ ಕಾಂಗ್ರೆಸ್ ನಾಯಕರು ಇಂದು ರಾತ್ರಿ ಹೈಕಮಾಂಡ್‌ನ್ನು ಭೇಟಿ ಮಾಡಿ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಪಡೆಯುವ ನಿರೀಕ್ಷೆಯಿದೆ. ಆದರೆ ರಾಜ್ಯಪಾಲರ ಅನುಪಸ್ಥಿತಿಯಿಂದ ಪ್ರಮಾಣವಚನ ಸಮಾರಂಭ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಅಷ್ಟರವರೆಗೆ ಸಚಿವರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ಮೂಲಗಳು - [ಬ್ಯಾಂಕ್ ಆಫ್ ಬರೋಡಾದ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕ ಹಣಕಾಸು ಫಲಿತಾಂಶಗಳು: ಪ್ರಮುಖ ಮುಖ್ಯಾಂಶಗಳು](https://nammamedia24x7.in/national/26172/) - ಬ್ಯಾಂಕ್ ಆಫ್ ಬರೋಡಾವು 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಬಲಿಷ್ಠ ಆಸ್ತಿ ಗುಣಮಟ್ಟದೊಂದಿಗೆ ತನ್ನ ನಿರಂತರ ಸದೃಢ ಬೆಳವಣಿಗೆಯನ್ನು ಯಶಸ್ವಿಯಾಗಿ ಮುಂದುವರೆಸಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ ಬ್ಯಾಂಕ್‌ನ ಜಾಗತಿಕ ವ್ಯವಹಾರವು ಗಣನೀಯವಾಗಿ ಏರಿಕೆಯಾಗಿ ₹30,50,457 ಕೋಟಿಗೆ ತಲುಪಿದ್ದು, ವರ್ಷದಿಂದ ವರ್ಷಕ್ಕೆ (YoY) 15.4 ಪ್ರತಿಶತದಷ್ಟು ಪ್ರಭಾವಶಾಲಿ ಬೆಳವಣಿಗೆಯನ್ನು ದಾಖಲಿಸಿದೆ. ಬ್ಯಾಂಕ್‌ನ ಒಟ್ಟು ಜಾಗತಿಕ ಮುಂಗಡಗಳು 17.4 ಪ್ರತಿಶತ ಹಾಗೂ ದೇಶೀಯ ಮುಂಗಡಗಳು 16.1 ಪ್ರತಿಶತದಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸಿವೆ. ಪ್ರಮುಖವಾಗಿ ಆಟೋ - [ಕಾರ್ಗಿಲ್ ವಿಜಯ ದಿವಸ: ನಿವೃತ್ತ ಸೈನಿಕ ನಾರಾಯಣ್ ಅವರಿಗೆ ಬಿಜೆಪಿ ವತಿಯಿಂದ ಗೌರವ ಸನ್ಮಾನ](https://nammamedia24x7.in/national/karnataka/26168/) - ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಸಹಯೋಗದೊಂದಿಗೆ, ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ, 31 ನೇ ವಾರ್ಡಿನ ಶಕ್ತಿಕೇಂದ್ರ ಪ್ರಮುಖರು, ನಿವೃತ್ತ ಸೈನಿಕರು ಹಾಗೂ ಬಿಜೈ ಆನೆಗುಂಡಿ ನಿವಾಸಿಯಾದ ಶ್ರೀಯುತ ನಾರಾಯಣ್ ರವರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಶ್ರೀಯುತರು ಇಡೀ ಬಿಜೈ ಪರಿಸರದ ಸಾರ್ವಜನಿಕರೊಂದಿಗೆ ಉತ್ತಮ ಭಾಂಧವ್ಯ ಹೊಂದಿರುವವರು. ಯಾರು ಬರಲಿ, ಬಿಡಲಿ ಪಕ್ಷದ ಕಾರ್ಯಕ್ಕಾಗಿ ಮನೆ ಮನೆಯ ಸಂಪರ್ಕವೆಂದರೆ ಸದಾ - [ಮಾಧ್ಯಮ ಕ್ಷೇತ್ರದ ಸೇವೆಗೆ ಗಿರೀಶ್ ಪಿಎಂ ಅವರಿಗೆ ಕನ್ನಡ ಪಯಸ್ವಿನಿ ಮಾಧ್ಯಮ ರತ್ನ ಪ್ರಶಸ್ತಿ-2026](https://nammamedia24x7.in/national/karnataka/mangalore/26165/) - ಮಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಪತ್ರಕರ್ತ ಗಿರೀಶ್ ಪಿಎಂ ಅವರಿಗೆ “ಕನ್ನಡ ಪಯಸ್ವಿನಿ ಮಾಧ್ಯಮ ರತ್ನ ಪ್ರಶಸ್ತಿ-2026” ಪ್ರದಾನ ಮಾಡಲಾಯಿತು. ಕನ್ನಡ ಭವನ ಮತ್ತು ಗ್ರಂಥಾಲಯದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಡಾ. ಬಾಲಕೃಷ್ಣ ಎಸ್. ಮದ್ದೋಡಿ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಗಿರೀಶ್ ಪಿಎಂ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಿರೀಶ್ - [ಬಂಗ್ರ ಮಂಜೇಶ್ವರ ಶಾಲೆಯಲ್ಲಿ 'ರೀಡರ್ಸ್ ಬೂಸ್ಟರ್' ಇಂಗ್ಲಿಷ್ ಭಾಷಾ ಪ್ರೋತ್ಸಾಹಕ ಕಾರ್ಯಕ್ರಮಕ್ಕೆ ಚಾಲನೆ](https://nammamedia24x7.in/national/kerala/manjeshwara/26160/) - ಮಂಜೇಶ್ವರ: ಮಕ್ಕಳ ಇಂಗ್ಲಿಷ್ ಭಾಷಾ ಕಲಿಕೆಯನ್ನು ತರಗತಿ ಕೊಠಡಿಗಳಾಚೆ ವಿಸ್ತರಿಸುವ ನಿಟ್ಟಿನಲ್ಲಿ, ಬಂಗ್ರ ಮಂಜೇಶ್ವರ ಶಾಲೆಯಲ್ಲಿ ಒಂದು ತಿಂಗಳ ವಿಶೇಷ ಇಂಗ್ಲಿಷ್ ಭಾಷಾ ಪ್ರೋತ್ಸಾಹಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಓದುವುದು, ಗ್ರಹಿಕೆ, ಮಾತನಾಡುವುದು ಮತ್ತು ಬರವಣಿಗೆ ಮುಂತಾದ ನೈಪುಣ್ಯಗಳನ್ನು ಬೆಳೆಸುವುದು ಇದರ ಗುರಿಯಾಗಿದೆ. ​ಮಂಜೇಶ್ವರ ಎ.ಇ.ಒ. ನಾರಾಯಣ ಡಿ. ಕಾರ್ಯಕ್ರಮ ಉದ್ಘಾಟಿಸಿ, ಇಂಗ್ಲಿಷ್ ಕಲಿಕೆ ಭಯದ ವಿಷಯವಾಗದೆ ಆತ್ಮವಿಶ್ವಾಸದ ಭಾಷೆಯಾಗಬೇಕು ಎಂದರು. ಯೋಜನೆಯ ಭಾಗವಾಗಿ 'Readers' Booster' ವರ್ಕ್‌ಶೀಟ್ ಪುಸ್ತಕಗಳನ್ನು ವಿಜಯ ರೂರಲ್ ಡೆವಲಪ್‌ಮೆಂಟ್ ಫೌಂಡೇಶನ್ ಮತ್ತು - [ರಾಷ್ಟ್ರೀಯ ಪ್ರಶಸ್ತಿ ವಿಜೇತೆ ರೂಪ ಶ್ರೀ ವರ್ಕಾಡಿಗೆ ಗಣೇಶ್ ಪಾವೂರ ಅಭಿನಂದನೆ](https://nammamedia24x7.in/national/kerala/kasragod/26156/) - ಕಾಸರಗೋಡು, ಜುಲೈ 27: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ತುಳು ರಂಗಭೂಮಿ ಹಾಗೂ ಚಲನಚಿತ್ರ ನಟಿ ರೂಪ ಶ್ರೀ ವರ್ಕಾಡಿ ಅವರನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಹಾಗೂ ಚಲನಚಿತ್ರ ನಟ ಗಣೇಶ್ ಪಾವೂರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣೇಶ್ ಪಾವೂರು, "ಮಾಮಿಮರ್ಮೋಲ್ ಬ್ಯಾರಿ ಭಾಷೆಯ ಚಿತ್ರದಲ್ಲಿ ರೂಪ ಶ್ರೀ ವರ್ಕಾಡಿ ಅತ್ಯುತ್ತಮ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಅವರಿಗೆ ರಾಷ್ಟ್ರೀಯ ಮಟ್ಟದ ಗೌರವ - [ಅನ್ಯ ಇಲಾಖೆಯ ಕೆಲಸ ವಹಿಸದಂತೆ ಮತ್ತು ಹೊರಡಿಸಿದ ಅದೇಶ ಹಿಂಪಡೆಯುವಂತೆ ಗ್ರಾ. ಪಂ. ಸಿಬ್ಬಂದಿಗಳ ಮನವಿ](https://nammamedia24x7.in/national/karnataka/mangalore/26152/) - ಬಂಟ್ವಾಳ: ಜಾತಿ, ಆದಾಯ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಯನ್ನು ನಿಯೋಜಿಸಿರುವ ಆದೇಶವನ್ನು ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಗ್ರಾ.ಪಂ.ನೌಕರರ ಶ್ರೇಯೋಭಿವೃದ್ದಿ ಸಂಘ ( ಆರ್.ಡಿ.ಪಿ.ಆರ್.) ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ತಾ.ಪಂ.ನ ಆಡಳಿತ ವಿಭಾಗದ ಅಸಿಸ್ಟೆಂಟ್ ಡೈರೆಕ್ಟರ್ ವಿಜಯ ಶಂಕರ್ ಅಳ್ವ ಅವರ ಮೂಲಕ ಮನವಿ ಸಲ್ಲಿಸಿದೆ. ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು - ['ಬಿನ್ನವತ್ತಳೆ' ಪುನರ್ಮುದ್ರಣಕ್ಕೆ ಚಾಲನೆ: ರಾಮಕ್ಷತ್ರಿಯ ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಶಿವರಾಮ ಕಾಸರಗೋಡು ಸಂಕಲ್ಪ](https://nammamedia24x7.in/national/kerala/kasragod/26149/) - 1997ರಲ್ಲಿ ಪ್ರಕಟಗೊಂಡ ರಾಮಕ್ಷತ್ರಿಯ ಸಮಾಜದ ಪ್ರಕಟಿತ ಬರಹಗಳನ್ನೊಳಗೊಂಡ ಸಂಪಾದಿತ ಕೃತಿ "ಬಿನ್ನವತ್ತಳೆ" ಹಾಗೂ ಕುಟುಂಬ ದೇವಸ್ಥಾನ, ಕುಲದೇವರು ಮತ್ತು ಸಂಘಟನೆಗಳ ವಿಳಾಸದ ಡೈರೆಕ್ಟರಿ - 2026 ಪುನರ್ ಮುದ್ರಣಕ್ಕೆ ರೂ 10ಲಕ್ಷ ವೆಚ್ಚ- ಸಂಘ ಸಂಸ್ಥೆಗಳು, ಬಂಧು ಮಿತ್ರರು, ದಾನಿಗಳ ನೆರವು. ರಾಮಕ್ಷತ್ರಿಯ ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಶಿವರಾಮ ಕಾಸರಗೋಡು ಸಮಾನ ಮನಸ್ಕರ ತೀರ್ಮಾನರಾಮಕ್ಷತ್ರಿಯ ಸಮಾಜದ ಸಾಹಿತ್ಯ,ಸಾಂಸ್ಕೃತಿಕ ಮತ್ತು ಇತಿಹಾಸದ ಚಾರಿತ್ರಿಕ ಹಿನ್ನೆಲೆಯ ಕುರಿತು ಮಹತ್ವದ ದಾಖಲೆಗಳನ್ನೊಳಗೊಂಡ ಸಂಪಾದಿತ ಕೃತಿಯಲ್ಲಿ ಸರಕಾರದ ದಾಖಲೆ ಪತ್ರಗಳು, ಸಂಶೋಧನಾ ಲೇಖನಗಳು, - [₹5.5 ಕೋಟಿ ಡ್ರಗ್ಸ್ ಪ್ರಕರಣ; ಮಂಗಳೂರು ಸಿಸಿಬಿ ಆರೋಪಿ ವಿದೇಶಕ್ಕೆ ಪರಾರಿ](https://nammamedia24x7.in/national/karnataka/mangalore/26145/) - ಮಂಗಳೂರು:ಬಾಗಲಕೋಟೆಯಲ್ಲಿ ₹5.5 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡ ಪ್ರಕರಣದ ತನಿಖೆ ವೇಳೆ ಮಂಗಳೂರು ಸಿಸಿಬಿ ಪೊಲೀಸರಿಗೆ ಬೇಕಾಗಿರುವ ನಾಲ್ಕನೇ ಆರೋಪಿ ಜಲೀಲ್ @ ಬಾಬಾ (42) ವಿದೇಶಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳ್ತಂಗಡಿ ಮೂಲದ ಜಲೀಲ್, ಆ್ಯಂಬುಲೆನ್ಸ್‌ನ್ನೇ ಡ್ರಗ್ಸ್ ಸಾಗಾಟ ಮತ್ತು ಪೆಡ್ಲಿಂಗ್‌ಗೆ ಬಳಸುತ್ತಿದ್ದ ಆರೋಪ ಎದುರಿಸುತ್ತಿದ್ದು, ಕಳೆದ ಎಂಟು ದಿನಗಳಿಂದ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಅವಧಿಯಲ್ಲಿ ತನ್ನ ಬಳಿಯಿದ್ದ ಎರಡು ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರ ಸಂಪರ್ಕದಿಂದ ದೂರ ಉಳಿದಿದ್ದಾನೆ - [ಭಾರತದ ವಿಜಯಕ್ಕೆ ಸಾಕ್ಷಿಯಾದ ಟಿ-55 ಯುದ್ಧ ಟ್ಯಾಂಕ್ ಕದ್ರಿ ಯುದ್ಧ ಸ್ಮಾರಕದಲ್ಲಿ ಅನಾವರಣ](https://nammamedia24x7.in/national/karnataka/mangalore/26140/) - ಮಂಗಳೂರು :ಇದು ಬರೀ ಉಕ್ಕಿನ ವಸ್ತುವಲ್ಲ, ಸೈನಿಕರ ಸಾಹಸಗಾಥೆಯ ಜೀವಂತ ಸಾಕ್ಷಿ, ಯುದ್ದದಲ್ಲಿ ಭಾಗಿಯಾದ ಯುದ್ದ ಟ್ಯಾಂಕ್ ಮಂಗಳೂರಿಗೆ ಬಂದಿದೆ. ಭಾರತದ ವಿಜಯಕ್ಕೆ ಸಾಕ್ಷಿಯಾಗಿ ನಿಂತಿದೆ. 1971ರ ಪಾಕಿಸ್ತಾನ ಯುದ್ಧದಲ್ಲಿ ಪಾಲ್ಗೊಂಡಿದ್ದಲ್ಲದೆ, ನಾಲ್ಕು ದಶಕ ಭಾರತೀಯ ಸೇನೆಗೆ ಸೇವೆ ನೀಡಿದ್ದ ಟಿ-55 ಯುದ್ಧ ಟ್ಯಾಂಕ್ ಮಂಗಳೂರು ನಗರದ ಕದ್ರಿಯ ಯುದ್ಧ ಸ್ಮಾರಕದ ಬಳಿ ಆದಿತ್ಯವಾರ ಅನಾವರಣಗೊಂಡಿತು. ಇದೇ ವೇಳೆ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಇದು ಕೇವಲ ಉಕ್ಕಿನ ವಸ್ತುವಲ್ಲ. ಬರೀ ಯಂತ್ರವೂ ಅಲ್ಲ. ಪ್ರದರ್ಶನಕ್ಕಿಟ್ಟಿರುವ - [ಮೊಡಂಕಾಪು ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ](https://nammamedia24x7.in/national/karnataka/26135/) - ಬಂಟ್ವಾಳ: ಬಿ.ಸಿ.ರೋಡು ಸಮೀಪದ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಹಾಗೂ ಕಳವು ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕುಂಬ್ಳೆ ನಿವಾಸಿ ಸುರೇಶ್ ಹಾಗೂ ಶಾಂತಿಯಂಗಡಿ ನಿವಾಸಿ ಅಬ್ದುಲ್ ರಝಾಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ದೇವಸ್ಥಾನದಲ್ಲಿ ಭಕ್ತರು ಸುಮಾರು ನಾಲ್ಕು ದಶಕಗಳಿಂದ ಸಮರ್ಪಿಸಿದ್ದ ತಾಮ್ರ ಹಾಗೂ ಪಿತ್ತಳದ ಪೂಜಾ ಪರಿಕರಗಳು ಕಳವಾಗಿರುವುದು ಬೆಳಕಿಗೆ - [ನೀಟ್ ಪರೀಕ್ಷಾ ಸೋರಿಕೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಸೋನಂ ವಾಂಗ್ಚುಕ್ ಆಸ್ಪತ್ರೆಯಿಂದ ಬಿಡುಗಡೆ](https://nammamedia24x7.in/national/26129/) - ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಮಾನವ ಹಕ್ಕುಗಳ ಹೋರಾಟಗಾರ ಸೋನಂ ವಾಂಗ್ಚುಕ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೆಲವೇ ಸಮಯದಲ್ಲಿ ಅವರು ರಾಜ್‌ಘಾಟ್‌ಗೆ ಭೇಟಿ ನೀಡಲಿದ್ದಾರೆ. ತಮ್ಮೊಂದಿಗೆ ನಿಂತು ಬೆಂಬಲಿಸಿದ ಎಲ್ಲರಿಗೂ ಸೋನಂ ವಾಂಗ್ಚುಕ್ ಧನ್ಯವಾದಗಳನ್ನು ತಿಳಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿಗೆ ಬೆಂಬಲ ಸೂಚಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮೊದಲು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗುರುಗ್ರಾಮದ ಮೆದಾಂತಾ ಖಾಸಗಿ ಆಸ್ಪತ್ರೆಗೆ - [ಆಡು ಬಡಿದು ಬೈಕ್ ಸವಾರ ಗಂಭೀರ ಗಾಯಗೊಂಡ ಪ್ರಕರಣ : ಪರಿಹಾರಕ್ಕೆ ಮಹತ್ವದ ತೀರ್ಪು](https://nammamedia24x7.in/national/kerala/kasragod/26130/) - ಕಾಸರಗೋಡು : ಆಡು ಅಡ್ಡ ಬಂದ ಪರಿಣಾಮ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಾಳುವಿಗೆ ಸೂಕ್ತ ನಷ್ಟ ಪರಿಹಾರ ನೀಡುವಂತೆ ಕಾಸರಗೋಡು ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ವಿಮಾ ಕಂಪೆನಿಗೆ ವಿಧಿಸಿದೆ. ಸೀತಾoಗೋಳಿ ನಿವಾಸಿ ಫ್ರಾನ್ಸಿಸ್ ಪಾಸ್ಕಲ್ ಡಿ" ಸೋಜಾ ಅವರು ದೂರುದಾರರಾಗಿದ್ದಾರೆ. ಪಾಸ್ಕಲ್ ಡಿ" ಸೋಜಾ ಅವರು ಕಳತ್ತೂರು ಎಂಬಲ್ಲಿಂದ ಕಟ್ಟತ್ತಡ್ಕ ದಾರಿಯಾಗಿ ಸೀತಾoಗೋಳಿಗೆ ತನ್ನ ಬೈಕ್ ನಲ್ಲಿ ಬರುತ್ತಿದ್ದಾಗ ಅವಘಡ ಸಂಭವಿಸಿತ್ತು. ಕಟ್ಟತ್ತಡ್ಕ ಪಳ್ಳo ಸಮೀಪ ತಲುಪಿದಾಗ ಆಡುಗಳ ಹಿಂಡೊಂದು ರಸ್ತೆಯಲ್ಲಿ ಅಸ್ತವ್ಯಸ್ತವಾಗಿ ಚಲಿಸುತ್ತಿದ್ದುದು - [ಆಸೂತ್ರಣ ಮಂಡಳಿ ಪಿಎಸ್‌ಸಿ ಪರೀಕ್ಷಾ ಅಕ್ರಮ: ಉನ್ನತ ಅಧಿಕಾರಿಗಳ ಕೈವಾಡದ ಬಗ್ಗೆ ಆಂತರಿಕ ವಿಜಿಲೆನ್ಸ್ ಗಂಭೀರ ವರದಿ](https://nammamedia24x7.in/national/kerala/26126/) - ಆಸೂತ್ರಣ ಮಂಡಳಿಗೆ (Planning Board) ನಡೆದ ಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಆಂತರಿಕ ವಿಜಿಲೆನ್ಸ್ ಮಹತ್ವದ ಮತ್ತು ಗಂಭೀರ ಅಂಶಗಳನ್ನು ಪತ್ತೆಹಚ್ಚಿದೆ. ಪರೀಕ್ಷಾ ಅಕ್ರಮದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಂಪರ್ಕವಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಿಫಾರಸು ಮಾಡಲಾಗಿದೆ. ಎಸ್‌ಪಿ ಸೀನಿ ಎಫ್. ಡೆನ್ನಿಸ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಿದ ಆಂತರಿಕ ವಿಜಿಲೆನ್ಸ್ ತನಿಖೆಯ ವರದಿಯನ್ನು ಪಿಎಸ್‌ಸಿಗೆ ಸಲ್ಲಿಸಲಾಗಿತ್ತು. ಈ ವರದಿಯಲ್ಲಿ ಪರೀಕ್ಷಾ ವಿಭಾಗದ ಉನ್ನತ ಅಧಿಕಾರಿಗಳೇ ಅಕ್ರಮದಲ್ಲಿ - [ಕಾಸರಗೋಡು ಹೋಟೆಲ್‌ಗಳ ಮೇಲೆ ನಗರಸಭೆ ದಾಳಿ: ಹಳಸಿದ ಆಹಾರ ವಶಕ್ಕೆ, ಅಂಗಡಿಗಳಿಗೆ ನೋಟಿಸ್](https://nammamedia24x7.in/national/kerala/kasragod/26119/) - ಕಾಸರಗೋಡು ನಗರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಹಲವು ಹೋಟೆಲ್‌ಗಳಿಂದ ಹಳಸಿದ ಹಾಗೂ ಮಾನವ ಬಳಕೆಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ. ಓಷನ್ ಸೀ ಫುಡ್, ಲೆ ಬಾಂಬೂ ರೆಸ್ಟೋರೆಂಟ್, ಹೋಟೆಲ್ ಡೀಲಕ್ಸ್ ಹಾಗೂ ಚಾಯ ಕಥಾ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ತಪಾಸಣೆ ನಡೆಸಿ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಗ್ಯ ನಿರೀಕ್ಷಕ ಮಧು ಕೆ. ಹಾಗೂ ಪಿಎಚ್‌ಐಗಳಾದ ಶೀನಾ, ವೈಶಾಖ್, ಮುಬಶಿರಾ ಮತ್ತು ನೌಫಿಯಾ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ. ನಿಯಮ ಉಲ್ಲಂಘಿಸಿದ - [ಗ್ರಾಮೀಣ ಯುವಜನತೆಗೆ AI ತಂತ್ರಜ್ಞಾನದ ಸ್ಪರ್ಶ](https://nammamedia24x7.in/national/karnataka/26117/) - ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳು ಒಂದಾದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ – ಡಾ. ಶಾಲಿನಿ ರಜನೀಶ್ ಕೃತಕ ಬುದ್ಧಿಮತ್ತೆ (Artificial Intelligence - AI) ರೂಪದ ಆಧುನಿಕ ತಂತ್ರಜ್ಞಾನವು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗದ ಪ್ರತಿಯೊಬ್ಬ ಪ್ರತಿಭಾವಂತ ಯುವಕ-ಯುವತಿಯರಿಗೂ ತಲುಪಿದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಐ.ಎ.ಎಸ್. ತಿಳಿಸಿದರು. ​ಅವರು ಇಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ 'ಸತ್ಯಸಾಯಿ ಗ್ರಾಮ'ದಲ್ಲಿ ಏರ್ಪಡಿಸಲಾಗಿದ್ದ 'ರೂರಲ್ - [ಕೇರಳ ಪಿಎಸ್‌ಸಿ ರ‍್ಯಾಂಕ್ ವಿಜೇತರ ಪ್ರತಿಭಟನೆಗೆ ಬೆಂಬಲ ನೀಡುವ ಮೊದಲು ಹೆಚ್ಚಿನ ಅಧ್ಯಯನ ಅಗತ್ಯ: ನಿರೂಪಕಿ ರಂಜಿನಿ ಹರಿದಾಸ್](https://nammamedia24x7.in/national/kerala/26113/) - ಕೇರಳದ ಪಿಎಸ್‌ಸಿ ರ‍್ಯಾಂಕ್ ವಿಜೇತರ ಪ್ರತಿಭಟನೆಯ ಭಾಗವಾಗುವ ಬಗ್ಗೆ ಹೆಚ್ಚಿನ ಮಾಹಿತಿ ಅಧ್ಯಯನ ಮಾಡಿದ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ನಿರೂಪಕಿ ರಂಜಿನಿ ಹರಿದಾಸ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಮೂಲಕ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ದೆಹಲಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ ಬಳಿಕ, ಕಾರ್ಯದರ್ಶಾಲಯದ ಮುಂದೆ ನಡೆಯುತ್ತಿರುವ ಕೇರಳ ಪಿಎಸ್‌ಸಿ ಪ್ರತಿಭಟನೆ ಕುರಿತು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿ ತಮಗೆ ಹಲವಾರು ಸಂದೇಶಗಳು ಬರುತ್ತಿವೆ ಎಂದು ರಂಜಿನಿ ತಿಳಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದ ಸಂದೇಶಗಳು ಬರುವವರೆಗೂ ತಮಗೆ - [ಇವಿಎಂ ಹ್ಯಾಕಿಂಗ್ ವಂಚನೆ ಆರೋಪ: ಗೃಹ ಸಚಿವರಿಗೆ ದೂರು ಸಲ್ಲಿಕೆ](https://nammamedia24x7.in/national/kerala/kasragod/26108/) - ​ಕಾಸರಗೋಡು: ಇವಿಎಂ ಹ್ಯಾಕಿಂಗ್ ಸಾಧ್ಯತೆ ಇದೆ ಎಂದು ಹೇಳಿ ಹಣ ತೊಳೆಯಲು ಯತ್ನಿಸಲಾಗಿದೆ ಎಂಬ ಕಾಂಗ್ರೆಸ್ ಮುಖಂಡ ಬಿ.ಎಂ. ಜಮಾಲ್ ಅವರ ಆರೋಪದ ದೂರು ಗೃಹ ಸಚಿವ ರಮೇಶ್ ಚೆನ್ನಿತಲ ಅವರಿಗೆ ಹಸ್ತಾಂತರಿಸಲಾಗಿದೆ. ಸುದ್ದಿಗೋಷ್ಠಿಯ ವೇಳೆ ಸಂಸತ್ ಸದಸ್ಯ ರಾಜ್‌ಮೋಹನ್ ಉಣ್ಣಿಥಾನ್ ಅವರು ಸ್ಥಳದಲ್ಲೇ ದೂರು ಸಿದ್ಧಪಡಿಸಿ ಸಚಿವರಿಗೆ ನೀಡಿದರು. ತಕ್ಷಣವೇ ಸಚಿವರು ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿತಿನ್ ರಾಜ್‌ಗೆ ತನಿಖೆಗೆ ಒಪ್ಪಿಸಿದರು. ​ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪ ಹೊತ್ತ ಪೊಲೀಸ್ ಅಧಿಕಾರಿಯನ್ನು ಬೇಲೂರು - [ಆರ್ಥಿಕ ಸಂಕಷ್ಟದ ನಡುವೆ ವೆಚ್ಚ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆ; ಇಲಾಖೆಗಳಿಗೆ ಹಣಕಾಸು ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ](https://nammamedia24x7.in/national/kerala/26107/) - ರಾಜ್ಯದ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ವೆಚ್ಚ ಕಡಿತಗೊಳಿಸುವಂತೆ ಹಣಕಾಸು ಇಲಾಖೆ ಸೂಚನೆ ನೀಡಿದೆ. ಕಠಿಣ ಹಣಕಾಸು ಶಿಸ್ತು ಪಾಲಿಸುವಂತೆ ಹಾಗೂ ಲಾಭದಾಯಕವಲ್ಲದ ಯೋಜನೆಗಳನ್ನು ಕೈಬಿಡುವಂತೆ ಇಲಾಖೆಗೆ ನಿರ್ದೇಶಿಸಲಾಗಿದೆ. ಮುಂದಿನ ಹಣಕಾಸು ವರ್ಷದ ಬಜೆಟ್ ಸಿದ್ಧತೆಗಳಿಗೆ ಸಂಬಂಧಿಸಿ ಹಣಕಾಸು ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯವು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದರಿಂದ ವೆಚ್ಚ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಲಾಗಿದೆ. ಪ್ರಸಕ್ತ ಬಜೆಟ್‌ನಲ್ಲೂ ಹಾಗೂ ಮುಂದಿನ ಬಜೆಟ್‌ನಲ್ಲೂ ಕಟ್ಟುನಿಟ್ಟಿನ ವೆಚ್ಚ ಕಡಿತ ಅನಿವಾರ್ಯವಾಗಲಿದೆ ಎಂದು ಹಣಕಾಸು ಇಲಾಖೆ - [ಪೋಕ್ಸೊ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಾವು](https://nammamedia24x7.in/national/kerala/kasragod/26102/) - ಕಾಸರಗೋಡು/​ಕಣ್ಣೂರು: ಪೋಕ್ಸೊ ಪ್ರಕರಣದಲ್ಲಿ ಕಣ್ಣೂರು ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಾವನ್ನಪ್ಪಿದ್ದಾರೆ.ಕಣ್ಣೂರಿನ ಪೆರಿಂಗಲತ್ ಹೌಸ್‌ನ ಮೊಹಮ್ಮದ್ (66) ಸಾವನ್ನಪ್ಪಿದ ದುರ್ದೈವಿ. ​ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮೊಹಮ್ಮದ್ ಅವರಿಗೆ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹವಾಸ ಮತ್ತು 10,000 ರೂಪಾಯಿ ದಂಡ ವಿಧಿಸಿತ್ತು. ಶಿಕ್ಷೆ ಅನುಭವಿಸುತ್ತಿರುವ ವೇಳೆ ಜುಲೈ 21 ರಂದು ಅನಾರೋಗ್ಯಕ್ಕೀಡಾದ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ​ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ. - [ಮುಂಬೈ ವಿದ್ಯಾರ್ಥಿ ಪ್ರತಿಭಟನೆಯ ವೈರಲ್ ಮುಖ ರಿಯಾ ಅಹಿರ್; ಆನ್‌ಲೈನ್ ದ್ವೇಷ ಅಭಿಯಾನ ವಿರುದ್ಧ ಪೊಲೀಸರಿಗೆ ದೂರು](https://nammamedia24x7.in/national/26099/) - ದೆಹಲಿ ಮತ್ತು ಮುಂಬೈ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ದೇಶದಾದ್ಯಂತ ಗಮನ ಸೆಳೆದ ಚಿತ್ರಗಳಲ್ಲಿ ಒಂದಾಗಿದ್ದು ರಿಯಾ ಅಹಿರ್ ಅವರದ್ದು. ಧಾರಾಕಾರ ಮಳೆಯನ್ನೂ ಲೆಕ್ಕಿಸದೆ, ಮುಂಬೈ ಪೊಲೀಸರ ವಾಹನದ ಮುಂದೆ ಒಬ್ಬರೇ ನಿಂತು ಅದನ್ನು ತಡೆದ ಅವರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಮುಂಬೈನ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ, ರಿಯಾ ಒಬ್ಬರೇ ವಾಹನದ ಮುಂದೆ - [ಮಾದಕ ದ್ರವ್ಯ ಮಾಫಿಯಾ ವಿರುದ್ಧ ಸಮಾಜವೇ 'ಆಪರೇಷನ್ ತೂಫಾನ್ ವಾರಿಯರ್ಸ್' ಆಗಬೇಕು: ಗೃಹ ಸಚಿವ ರಮೇಶ್ ಚೆನ್ನಿತಲ](https://nammamedia24x7.in/national/kerala/kasragod/26096/) - ​ಕಾಸರಗೋಡು : ಯುವ ಪೀಳಿಗೆಯನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ಮಾದಕ ದ್ರವ್ಯ ವ್ಯಾಪಾರಿಗಳನ್ನು ಬಗ್ಗುಬಡಿಯಲು ಇಡೀ ಸಮಾಜವೇ 'ಆಪರೇಷನ್ ತೂಫಾನ್ ವಾರಿಯರ್ಸ್' ಆಗಿ ನಿಲ್ಲಬೇಕು ಎಂದು ರಾಜ್ಯ ಗೃಹ ಸಚಿವ ರಮೇಶ್ ಚೆನ್ನಿತಲ ಕರೆ ನೀಡಿದ್ದಾರೆ. ​ವಿದ್ಯಾನಗರದ ಶಾಲೆಯಲ್ಲಿ 'ಆಪರೇಷನ್ ತೂಫಾನ್' ಜನಜಾಗೃತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಯಂದಿರ ಕಣ್ಣೀರು ಮತ್ತು ಕುಟುಂಬಗಳ ಛಿದ್ರತೆ ಗಮನಿಸಿ ಈ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು. ಸರ್ಕಾರವಿರುವವರೆಗೆ ಈ ಅಭಿಯಾನ ನಿರಂತರವಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. ​ಕರ್ನಾಟಕದ ಗಡಿಯಾಚೆಗಿನ ಅಕ್ರಮ ತಡೆಯಲು - [ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ನಾಲ್ಕನೇ ಪದಕ; ಪುರುಷರ 65 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ರಾಜಾ ಮುತ್ತುಪ್ಪಾಂಡಿ ಬೆಳ್ಳಿ ಜಯ](https://nammamedia24x7.in/national/26095/) - ಮೀರಾಬಾಯಿ ಚಾನು ಅವರ ಬಳಿಕ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವನ್ನು ರಾಜಾ ಮುತ್ತುಪ್ಪಾಂಡಿ ನೀಡಿದ್ದಾರೆ. ಪುರುಷರ 65 ಕೆಜಿ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಅವರು ಒಟ್ಟು 286 ಕೆಜಿ ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ರಾಜಾ ಮುತ್ತುಪ್ಪಾಂಡಿ ಸ್ನ್ಯಾಚ್ ವಿಭಾಗದಲ್ಲಿ 126 ಕೆಜಿ ಹಾಗೂ ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ 160 ಕೆಜಿ ಭಾರ ಎತ್ತುವ ಮೂಲಕ ಈ ಸಾಧನೆ ಮಾಡಿದರು. ಇದರೊಂದಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತ ಗೆದ್ದಿರುವ ಮೂರನೇ ಪದಕ ಇದಾಗಿದೆ. ಈ ಮೊದಲು - [ನಿವೃತ್ತ ಎಸ್‌ಐ ಧನ್‌ರಾಜ್‌ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ](https://nammamedia24x7.in/national/kerala/kasragod/26078/) - ​ಕಾಸರಗೋಡು: ಹಲವು ಪ್ರಕರಣಗಳ ತನಿಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ನಿವೃತ್ತ ಎಸ್‌ಐ ಧನ್‌ರಾಜ್‌ (65) ಅವರನ್ನು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದೆ. ಕಣ್ಣೂರು ಮೂಲದ ಮುರಳೀಧರನ್ ಅವರ ಪುತ್ರರಾದ ಧನ್‌ರಾಜ್, ಕಾಸರಗೋಡಿನ ಪಾರಕ್ಕಟೆಯಲ್ಲಿ ಮನೆ ನಿರ್ಮಿಸಿ ವಾಸಿಸುತ್ತಿದ್ದರು.​ಇಂದು (ಸೋಮವಾರ) ಬೆಳಗ್ಗೆ ಧನ್‌ರಾಜ್‌ ಅವರನ್ನು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಮಾಡಲಾಗಿದೆ. ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ​ಜಿಲ್ಲೆಯ - [ಗುರುವಾಯೂರು ದೇವಸ್ವಂ ಆಡಿಟ್‌ನಲ್ಲಿ ಗಂಭೀರ ಲೋಪಗಳು: ಪಾರದರ್ಶಕತೆಗೆ ಹೈಕೋರ್ಟ್ ತೀವ್ರ ಅಸಮಾಧಾನ](https://nammamedia24x7.in/national/kerala/26090/) - ಗುರುವಾಯೂರು ದೇವಸ್ವಂನ ಆಡಿಟ್‌ನಲ್ಲಿ ಗಂಭೀರ ಲೋಪಗಳು ಕಂಡುಬಂದಿರುವುದಾಗಿ ಕೇರಳ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಆನ್‌ಲೈನ್ ಸೇವೆಗಳು, ಡಿಜಿಟಲ್ ಹಣಕಾಸು ವ್ಯವಹಾರಗಳು ಹಾಗೂ ಮೌಲ್ಯಯುತ ಕಾಣಿಕೆಗಳ ಲೆಕ್ಕಪತ್ರಗಳಲ್ಲಿ ಪಾರದರ್ಶಕತೆ ಖಚಿತಪಡಿಸಲು ಪ್ರಸ್ತುತ ಇರುವ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂದು ನ್ಯಾಯಾಲಯ ಟೀಕಿಸಿದೆ. ಆಡಿಟ್‌ಗೆ ಅಗತ್ಯವಿರುವ ಮಾಹಿತಿಯನ್ನೇ ಒದಗಿಸಲಾಗಿಲ್ಲ ಎಂದು ನ್ಯಾಯಾಲಯ ಗಮನಿಸಿದ್ದು, ಕಳೆದ 43 ವರ್ಷಗಳಿಂದ ಮೌಲ್ಯಯುತ ವಸ್ತುಗಳ ವಾರ್ಷಿಕ ಭೌತಿಕ ಪರಿಶೀಲನೆ (Physical Verification) ನಡೆಸಿಲ್ಲ ಎಂಬುದನ್ನೂ ದಾಖಲಿಸಿದೆ. ದೇವಸ್ವಂನ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯನ್ನು ಸಮಗ್ರವಾಗಿ - [ಜಂತರ್ ಮಂತರ್ ಪ್ರತಿಭಟನೆಗೆ ಬೆಂಬಲ ನೀಡಿದವರಿಗೆ ಸಿಜೆಪಿ ಧನ್ಯವಾದ](https://nammamedia24x7.in/national/26087/) - ನವದೆಹಲಿ:ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಬೆಂಬಲ ನೀಡಿದ ಎಲ್ಲರಿಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಪರವಾಗಿ ನಾಯಕ ಅಭಿಜಿತ್ ದೀಪ್ಕೆ ಧನ್ಯವಾದ ಸಲ್ಲಿಸಿದ್ದಾರೆ. "ಇದು ಕೇವಲ ಆರಂಭ ಮಾತ್ರ. ಕಾಕ್ರೋಚ್ ಜನತಾ ಪಾರ್ಟಿಯ ಪಯಣ ಇನ್ನೂ ಬಹಳ ದೂರ ಸಾಗಬೇಕಿದೆ" ಎಂದು ಅವರು ಹೇಳಿದ್ದಾರೆ. "ನಿನ್ನೆ ರಾತ್ರಿ ಬಹಳ ದಿನಗಳ ನಂತರ ನೆಮ್ಮದಿಯಾಗಿ ನಿದ್ರೆ ಮಾಡಿದೆ. ಕಳೆದ 37 ದಿನಗಳು ನಮ್ಮೆಲ್ಲರಿಗೂ ಅತ್ಯಂತ ಕಠಿಣವಾಗಿದ್ದವು. ಎಲ್ಲರೂ ನಮ್ಮನ್ನು ಅನುಮಾನಿಸಿದಾಗ ನೀವು ನಮ್ಮೊಂದಿಗೇ ನಿಂತಿದ್ದೀರಿ. ನಮ್ಮನ್ನು ಟೀಕಿಸಿದವರಿಗೂ ಧನ್ಯವಾದಗಳು. - [ಸಂಗೀತ ಲೋಕದ ಗಾನಕೋಗಿಲೆ ಕೆ. ಎಸ್. ಚಿತ್ರ ಅವರಿಗೆ ಇಂದು 63ನೇ ಜನ್ಮದಿನ](https://nammamedia24x7.in/national/kerala/26084/) - ಸಂಗೀತ ಲೋಕದ ಗಾನಕೋಗಿಲೆ ಕೆ. ಎಸ್. ಚಿತ್ರ ಅವರಿಗೆ ಇಂದು 63ನೇ ಜನ್ಮದಿನನಾಲ್ಕು ದಶಕಗಳಿಂದ ಮಧುರ ಕಂಠದ ಮೂಲಕ ಸಂಗೀತಾಸಕ್ತರ ಮನಸೂರೆಗೊಂಡ ದಿಗ್ಗಜ ಹಿನ್ನೆಲೆ ಗಾಯಕಿಗೆ ಶುಭಾಶಯಗಳ ಮಹಾಪೂರ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ತಮ್ಮ ಮಧುರ ಕಂಠದ ಮೂಲಕ ಸಂಗೀತಾಸಕ್ತರ ಮನಸ್ಸನ್ನು ಸ್ಪರ್ಶಿಸುತ್ತಾ ಬಂದಿರುವ ಸಂಗೀತ ಲೋಕದ ಗಾನಕೋಗಿಲೆ ಕೆ. ಎಸ್. ಚಿತ್ರ ಅವರಿಗೆ ಇಂದು 63ನೇ ಜನ್ಮದಿನ. ಆಳವಾದ ಭಾವ, ವಿಶಾಲ ಸಂಗೀತ ಜ್ಞಾನ ಮತ್ತು ಹೃದಯಸ್ಪರ್ಶಿ ಗಾಯನವೇ ಕೆ. ಎಸ್. ಚಿತ್ರ ಅವರ - [ಮಾದಕ ವಸ್ತು ಹಣಕಾಸು ವ್ಯವಹಾರ ಪ್ರಕರಣ: ಬಂಧಿತ ಎರಡನೇ ಶಿಕ್ಷಕಿಯನ್ನೂ ಸೇವೆಯಿಂದ ವಜಾ](https://nammamedia24x7.in/national/kerala/26081/) - ಕೋಝಿಕ್ಕೋಡ್ ನಲ್ಲಿ ಮಾದಕ ವಸ್ತುಗಳ ಹಣಕಾಸು ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿತಳಾದ ಎರಡನೇ ಶಿಕ್ಷಕಿ ಕಾವ್ಯ ಅವರನ್ನು ಸಹ ಸೇವೆಯಿಂದ ವಜಾಗೊಳಿಸಲಾಗಿದೆ. ಕೂರಾಚುಂಡು ನಿವಾಸಿಯಾದ ಕಾವ್ಯ ಅವರು ಪೇರಾಂಬ್ರಾ ಬಿಆರ್‌ಸಿಯಲ್ಲಿ (BRC) ವಿಶೇಷ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣದಲ್ಲಿ ಅವರ ಸಹೋದ್ಯೋಗಿಯಾಗಿದ್ದ ಶಿಕ್ಷಕಿ ಕೀರ್ತನಾ ಅವರನ್ನು ಈಗಾಗಲೇ ಸೇವೆಯಿಂದ ವಜಾಗೊಳಿಸಲಾಗಿತ್ತು. ಕಳೆದ ಕೆಲವು ದಿನಗಳ ಹಿಂದೆ ವಡಕರ ಪೊಲೀಸರು ಕಾವ್ಯ ಮತ್ತು ಮರುತೋಂಕರ ನಿವಾಸಿಯಾದ ಕೀರ್ತನಾ ಅವರನ್ನು ಬಂಧಿಸಿದ್ದರು. ಆರಂಭದಲ್ಲಿ ಬಂಧಿತಳಾದ ಕೀರ್ತನಾ ಅವರ ವಿಚಾರಣೆಯಿಂದಲೇ ತನಿಖೆ - [ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ; ಲಾಠಿಚಾರ್ಜ್ ಸಮರ್ಥಿಸಲಾಗದು](https://nammamedia24x7.in/national/26077/) - ರಾಜಧಾನಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಸಿಜೆಪಿ (CJP) ಸಂಸತ್ ಮೆರವಣಿಗೆ ವೇಳೆ ಪೊಲೀಸರು ಕೈಗೊಂಡ ಕ್ರಮದ ಕುರಿತು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಭಟನೆ ನಡೆಯುತ್ತಿದೆ ಎಂಬ ಕಾರಣಕ್ಕೆ ಪೊಲೀಸರು ಅತಿಯಾದ ಅಧಿಕಾರವನ್ನು ಬಳಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿಗಳು ಮೌಖಿಕವಾಗಿ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಅನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನದಿಂದ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಪೀಠವು ತಿಳಿಸಿತು. ಪ್ರತಿಭಟನೆಗಳ ವೇಳೆ - [ಕಾಸರಗೋಡಿನಲ್ಲಿ ಗಡಿನಾಡು ಕನ್ನಡ ಸಮ್ಮೇಳನ-2026 ಯಶಸ್ವಿಕನ್ನಡ ಉಳಿವಿಗೆ ಮನೆಮನೆಯಲ್ಲೇ ಕನ್ನಡದ ಅನುಷ್ಠಾನ ಅಗತ್ಯ: ಎಡನೀರು ಶ್ರೀ](https://nammamedia24x7.in/national/kerala/kasragod/26067/) - ಕಾಸರಗೋಡು: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026 ರಜತ ಸಂಭ್ರಮದ ಅಂಗವಾಗಿ ವಿಜೃಂಭಣೆಯಿಂದ ನಡೆಯಿತು. ಪ್ರಥಮ ಚುನಾಯಿತ ಕ.ಸಾ.ಪ. ಕಾಸರಗೋಡು ಜಿಲ್ಲಾಧ್ಯಕ್ಷೆ ದಿವಂಗತ ಡಾ. ಲಲಿತಾ ಎಸ್.ಎನ್. ಭಟ್ ವೇದಿಕೆಯಲ್ಲಿ ನಡೆದ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ. ಸಿ. ಸೋಮಶೇಖರ್, ಐಎಎಸ್ ವಹಿಸಿದ್ದರು. ಕಾರ್ಯಕ್ರಮವನ್ನು ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ - [ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ](https://nammamedia24x7.in/national/karnataka/mangalore/26064/) - ಮಂಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆಯನ್ನು ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ನಡೆಸುವ ಉದ್ದೇಶದಿಂದ ಎಐಸಿಸಿ, ಕೆಪಿಸಿಸಿ ಹಾಗೂ ರಾಜ್ಯ ಕಾಂಗ್ರೆಸ್ ವತಿಯಿಂದ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ ವೀಕ್ಷಕರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಸಭೆ ನಡೆಸಲಿದ್ದು, ಬಳಿಕ ಮಾಧ್ಯಮ ಗೋಷ್ಠಿ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು. ನಂತರ ಸರ್ವಸದಸ್ಯರ ಸಭೆ ನಡೆಯಲಿದ್ದು, ಮಧ್ಯಾಹ್ನದ ಬಳಿಕ - [ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಗೆ ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈ ಗೆ ಮನವಿ](https://nammamedia24x7.in/national/karnataka/26061/) - ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳು ನಮ್ಮ ಕಾಲೇಜಿನಲ್ಲಿ ಸುಮಾರು 150 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ ಬೆಳಗ್ಗೆ ಮತ್ತು ಸಂಜೆ ಒಂದು ಬಸ್ಸಿನ ವ್ಯವಸ್ಥೆ ಇದ್ದು, ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳಿಗೆ ಒಂದೇ ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಳಗ್ಗೆ ಮತ್ತು - [ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆ ಆಚರಣೆ](https://nammamedia24x7.in/national/karnataka/mangalore/26053/) - ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ರುದ್ರಪಾರಾಯಣ ನಡೆಯಲಿದೆ. ಮಧ್ಯಾಹ್ನ 11.30 ಗಂಟೆಗೆ ಶ್ರೀ ಮತ್ಸೇಂದ್ರನಾಥ, ಶ್ರೀ ಗೋರಕ್ಷನಾಥ ಹಾಗೂ ಶ್ರೀ ಚೌರಂಗಿನಾಥ ಗುರುಗಳಿಗೆ ವಿಶೇಷ ಗುರುಪೂಜೆ ನೆರವೇರಲಿದ್ದು, ಇದೇ ಶುಭ ಸಂದರ್ಭದಲ್ಲಿ ಶ್ರೀ ಮಂಜುನಾಥ ದೇವರಿಗೆ ಏಕಾದಶ ರುದ್ರಾಭಿಷೇಕ ಸಂಪನ್ನಗೊಳ್ಳಲಿದೆ. ಗುರುಪೂರ್ಣಿಮೆಯ ಈ ಪವಿತ್ರ ಪರ್ವದಂದು ಭಕ್ತರು ಹೆಚ್ಚಿನ - [ಲಯನ್ಸ್ ಕ್ಲಬ್ ಬಂಟ್ವಾಳದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ](https://nammamedia24x7.in/national/karnataka/26050/) - ಬಂಟ್ವಾಳ, ಜುಲೈ 25: ಲಯನ್ಸ್ ಕ್ಲಬ್ ಬಂಟ್ವಾಳದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 25, 2026ರಂದು ಬಂಟ್ವಾಳದ ಇಂದಿರಾ ವಸಂತ ಬಾಳಿಗ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಲಯನ್ ಗೋವರ್ಧನ್ ಶೆಟ್ಟಿ ಅವರು ಪದಗ್ರಹಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ PMCC ಲಯನ್ ವಸಂತ ಶೆಟ್ಟಿ, IPDG ಲಯನ್ ಕುಡ್ಪಿ ಅರವಿಂದ್ ಶೆಣೈ, PDG ಲಯನ್ ಆಲ್ವಿನ್ ಪಟ್ರಾವ್, DCS ಲಯನ್ ಪ್ರಶಾಂತ್ ಶೆಟ್ಟಿ, ಪ್ರಾಂತ್ಯ ಅಧ್ಯಕ್ಷ ಲಯನ್ ಶ್ರೀನಿವಾಸ್ ಪೂಜಾರಿ, - [ಪೆರಂಪಳ್ಳಿಯಲ್ಲಿ ಕೆಸರ್ ಡೊಂಜಿ ಸಂಭ್ರಮ: ಕೆಸರಿನಲ್ಲಿ ಮಿಂದೆದ್ದ ಯುವಜನತೆ](https://nammamedia24x7.in/national/karnataka/26045/) - ಉಡುಪಿ: ಪೆರಂಪಳ್ಳಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ 'ಕೆಸರ್ ಡೊಂಜಿ ದಿನ' ಕಾರ್ಯಕ್ರಮ ಪೆರಂಪಳ್ಳಿಯ ನೋಳೆ ಲಚ್ಚಿಲ್ ಶ್ರೀ ಪುತ್ತು ನಾಯ್ಕರ ಗದ್ದೆಯಲ್ಲಿ ಸಂಭ್ರಮದಿಂದ ನಡೆಯಿತು. ಗ್ರಾಮದ ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳು ಹಾಗೂ ಯುವಕ-ಯುವತಿಯರು ಕೆಸರಿನಲ್ಲಿ ಆಟವಾಡಿ, ಪರಸ್ಪರ ಕೆಸರನ್ನು ಎರಚಿಕೊಂಡು ಸಂಭ್ರಮಿಸಿದರು. ಡಿಜೆ ಸಂಗೀತದ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾರ್ಯಕ್ರಮವನ್ನು ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಈಶ ವಿಠಲದಾಸ - [ಪರೀಕ್ಷಾ ಸುಧಾರಣೆಗೆ ನಂದನ್ ನಿಲೇಕಣಿ ನೇತೃತ್ವದ ಕಾರ್ಯಪಡೆ ರಚನೆ](https://nammamedia24x7.in/national/26042/) - ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಬಳಿಕ ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ ತರಲು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ 'ಆಧಾರ್‌' ಶಿಲ್ಪಿ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಿದ್ದಾರೆ. ಕಾರ್ಯಪಡೆಯು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಪರೀಕ್ಷೆಗಳ ಪಾರದರ್ಶಕತೆ, ಭದ್ರತೆ ಹಾಗೂ ತಂತ್ರಜ್ಞಾನ ಆಧಾರಿತ ಸುಧಾರಣೆಗಳ ಕುರಿತು ಸರ್ಕಾರಕ್ಕೆ ಶಿಫಾರಸು ಸಲ್ಲಿಸಲಿದೆ. ಕಾರ್ಯಪಡೆಯಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಐಬಿ ಮಾಜಿ - [2028ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ ಘೋಷಣೆ](https://nammamedia24x7.in/national/karnataka/26039/) - ಕೆ.ಆರ್.ಪೇಟೆ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಯಸ್ಸು ಹಾಗೂ ಆರೋಗ್ಯದ ಕಾರಣದಿಂದ ಮುಂದಿನ ದಿನಗಳಲ್ಲಿ ಹಿಂದಿನಂತೆಯೇ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಮಾಜಿ ಸ್ಪೀಕರ್ ದಿವಂಗತ ಕೃಷ್ಣ ಅವರ 86ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಇಂದು ಕಲುಷಿತಗೊಂಡಿದ್ದು, ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲವಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. "2028ರ ವೇಳೆಗೆ ನನಗೆ 82 ವರ್ಷವಾಗುತ್ತದೆ. ಆಗ ರಾಜಕೀಯ ಜೀವನಕ್ಕೆ - [ಅಮೆರಿಕಕ್ಕೆ ನೆತನ್ಯಾಹು ಭೇಟಿ; ಟ್ರಂಪ್ ಜೊತೆ ಮಹತ್ವದ ಮಾತುಕತೆ](https://nammamedia24x7.in/inter-national/26036/) - ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸೋಮವಾರ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇರಾನ್‌ನಲ್ಲಿನ ಬೆಳವಣಿಗೆಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳು ಸಭೆಯ ಪ್ರಮುಖ ಅಜೆಂಡಾವಾಗಿರುವ ನಿರೀಕ್ಷೆಯಿದೆ. ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ (ICC) ತನ್ನ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರನ್ನು ಮಾಜಿ ಮಹಿಳಾ ಸಿಬ್ಬಂದಿ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಹಿನ್ನೆಲೆಯಲ್ಲಿ ವಜಾಗೊಳಿಸಿರುವ ಬೆಳವಣಿಗೆಯ ನಡುವೆಯೇ ನೆತನ್ಯಾಹು - [ಆಗಸ್ಟ್ 1ರಿಂದ 31ರವರೆಗೆ SDTU ರಾಜ್ಯವ್ಯಾಪಿ ಸದಸ್ಯತ್ವ ಅಭಿಯಾನ: ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಯಾಗಲು ಕರೆ](https://nammamedia24x7.in/national/karnataka/26033/) - ಬೆಂಗಳೂರು, ಜುಲೈ 26: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ "ಶ್ರಮಕ್ಕೆ ಗೌರವ - ಹಕ್ಕುಗಳಿಗೆ ಹೋರಾಟ" ಎಂಬ ಘೋಷವಾಕ್ಯದಡಿ ಆಗಸ್ಟ್ 1ರಿಂದ ಆಗಸ್ಟ್ 31ರವರೆಗೆ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ ತಿಳಿಸಿದ್ದಾರೆ. ದೇಶದಲ್ಲಿ ಕಾರ್ಮಿಕರ ಹಕ್ಕುಗಳ ಮೇಲೆ ನಿರಂತರ ದಾಳಿ ನಡೆಯುತ್ತಿರುವ ಈ ಸಂದರ್ಭದಲ್ಲಿ, ಕಾರ್ಮಿಕರ ಏಕತೆ ಮತ್ತು ಸಂಘಟಿತ ಶಕ್ತಿಯೇ ಅವರ ಹಕ್ಕುಗಳನ್ನು ಸಂರಕ್ಷಿಸುವ ಪ್ರಮುಖ - [ಮಂಗಳೂರಿನಲ್ಲಿ ಗುರುವಂದನಾ ಹಾಗೂ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ](https://nammamedia24x7.in/national/karnataka/mangalore/26030/) - ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ(ರಿ)ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಮಂಗಳೂರು ಇದರ ಸಹಯೋಗದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಹಾಗೂ ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಾದ ಸಂದೀಪ್ ಬೂದಿಹಾಳ ಇವರು ಉದ್ಘಾಟಿಸಿ, ಗುರು ಶಿಷ್ಯ ಪರಂಪರೆ ಅತ್ಯಂತ ಮಹತ್ವದ್ದಾಗಿದ್ದು, ಅದು ತನ್ನದೇ ಆದ ಮಹತ್ವವನ್ನು ಹೊಂದಿದೆ ಎಂದರು. ಕಾರ್ಯಕ್ರಮದ - [ವಸುಂಧರಾ ಕಲಾ ಕೇಂದ್ರದ ವಿನೂತನ ಆಟಿಡೊಂಜಿ ದಿನ ಆಚರಣೆ](https://nammamedia24x7.in/national/kerala/manjeshwara/26021/) - ಮಂಜೇಶ್ವರ: ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಸಾರುವ ಆಟಿಡೊಂಜಿ ದಿನವನ್ನು ವಸುಂಧರಾ ಕಲಾ ಕೇಂದ್ರ, ಮಂಜೇಶ್ವರದ ಆಶ್ರಯದಲ್ಲಿ ತೀಯಾ ಸಮಾಜ ಮಂದಿರದಲ್ಲಿ ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಳಪ್ಪಾಡರ ದಿವ್ಯ ಉಪಸ್ಥಿತಿ ವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಉದ್ಯಾವರ ಮಾಡದ ನಾರಾಯಣ ಗುರಿಕಾರರು, ಶಾರದಾ ಕಲಾ ಆರ್ಟ್ಸ್‌ನ ಮಾಲಕರಾದ ಶ್ರೀ ಕೃಷ್ಣ ಜಿ., ಮಂಜೇಶ್ವರ , ಮಿಸ್ಟರ್ ಕಾಸರಗೋಡು ರನ್ನರ್-ಅಪ್ ಹಾಗೂ ಸಮಾಜಸೇವಕರಾದ ಶ್ರೀ ನವೀನ್ ಮೊಂತೆರೋ, ಚಲನಚಿತ್ರ - [ದಶ ವೈಭವದಲ್ಲಿ ಮಂಗಳೂರು ದಸರಾ: ಪದ್ಮರಾಜ್](https://nammamedia24x7.in/national/karnataka/mangalore/26018/) - ಮಂಗಳೂರು: ಮಂಗಳೂರು ದಸರಾವನ್ನು ದಶ ವೈಭವದ ಕಾರ್ಯಕ್ರಮಗಳೊಂದಿಗೆ ವಿಭಿನ್ನವಾಗಿ ಆಚರಿಸಲು ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿ ನಿರ್ಧರಿಸಿದೆ. ಈ ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಎಲ್ಲರ ಸಹಕಾರವೂ ಅಗತ್ಯವಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಮಂಗಳೂರು ದಸರಾ ಮಹೋತ್ಸವ ರೂವಾರಿಗಳಾದ ಬಿ. - [ಸಂಕ್ರಮಣ ಕಾಲದಲ್ಲಿರುವ ಭಾರತದ ವಿದ್ಯಾರ್ಥಿ ಚಳುವಳಿಯನ್ನು ಎಸ್ ಎಫ್ ಐ ಮುನ್ನಡೆಸಬೇಕಾಗಿದೆ - ಡಾ. ಗಣನಾಥ ಶೆಟ್ಟಿ ಎಕ್ಕಾರು](https://nammamedia24x7.in/national/karnataka/26009/) - ಭಾರತ ಇಂದು ಸಂಕ್ರಮಣ ಕಾಲದಲ್ಲಿದ್ದು,ಕಳೆದ ಎರಡು ದಶಕಗಳಿಂದ ತೆರೆಗೆ ಸರಿದಿದ್ದ ವಿದ್ಯಾರ್ಥಿ ಚಳುವಳಿಯು ಮತ್ತೆ ಚುರುಕುಗೊಂಡಿದೆ. ಸಂವಿಧಾನವನ್ನು ಒಡೆಯುವ ಶಕ್ತಿಗಳ ವಿರುದ್ಧ ವಿದ್ಯಾರ್ಥಿಗಳು ಎದ್ದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈ ದೇಶದಲ್ಲಿ ಪ್ರಗತಿಪರ, ಪುರೋಗಾಮಿ, ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವದ ಚಿಂತನೆಗಳ ಅರಿವಿರದೆ ಯಾವುದೇ ಚಳುವಳಿಯನ್ನು ಸರಿಯಾದ ದೃಷ್ಟಿಯಲ್ಲಿ ಮುನ್ನಡೆಸಲು ಸಾಧ್ಯವಿಲ್ಲ. ಇಂದು ನೈಜ್ಯ ಚಿಂತನೆಯ ಕೊರತೆ ಯುವಜನ ಸಮುದಾಯಕ್ಕಿದೆ. ನೈಜ್ಯ ಚಿಂತನೆಯೆಂದರೆ ಅವುಗಳು ಕ್ಲಿಷ್ಟ ಚಿಂತನೆಗಳಲ್ಲ.ನೈಜ್ಯ ಚಿಂತನೆಯೆಂದರೆ ವಿಶ್ವ ಮಾನವ ಚಿಂತನೆಯೇ ಆಗಿದೆ.ಭಿನ್ನ ಕಾರಣಕ್ಕಾಗಿ ನಿರಾಕರಣೆಯಾಗುತ್ತಿರುವ ಹಕ್ಕುಗಳನ್ನು ಗೌರವಿಸುವುದು - [ಚಿರಂಜೀವಿ (ರಿ.) ಕುಂಬಳೆ ಸಂಸ್ಥೆಯ ವತಿಯಿಂದ 'ಆಟಿದ ಒಂಜಿ ದಿನ' ಸಂಭ್ರಮ](https://nammamedia24x7.in/national/kerala/kasragod/26002/) - ಕುಂಬಳೆ: ಚಿರಂಜೀವಿ (ರಿ.) ಕುಂಬಳೆ ಸಂಸ್ಥೆ ವತಿಯಿಂದ ಭಾನುವಾರ ಬೆಳಿಗ್ಗೆ 10 ಗಂಟೆಗೆ "ಆಟಿದ ಒಂಜಿ ದಿನ" ವಿಶೇಷ ಕಾರ್ಯಕ್ರಮವು ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಕ್ಲಬ್ಬಿನ ಸದಸ್ಯರು ತಮ್ಮ ಮನೆಗಳಲ್ಲಿ ತಯಾರಿಸಿದ ವಿವಿಧ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ತಯಾರಿಸಿ ಪರಸ್ಪರ ಹಂಚಿಕೊಂಡು ಸವಿಯುವ ಮೂಲಕ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು. ಕಾರ್ಯಕ್ರಮದ ವಿಶೇಷ ಅತಿಥಿಗಳಾದ ದಿವ್ಯ ಗಟ್ಟಿ ಪರಕ್ಕಿಲ ಹಾಗೂ ರವಿ ನಾಯ್ಕಪು ಅವರು ಆಟಿದ ಒಂಜಿ ದಿನದ - [ನೀಟ್ ವಿಷಯದಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ: ಅಕ್ಷಿತ್ ಸುವರ್ಣ ಆರೋಪ](https://nammamedia24x7.in/national/karnataka/mangalore/25999/) - ಮಂಗಳೂರು, ಜು. 25: ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆಗೆ ಮುಂದಾಗಿರುವ ಸಂದರ್ಭದಲ್ಲಿಯೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಯುವ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿದ್ಯಾರ್ಥಿಗಳ ಹಿತಾಸಕ್ತಿಯ ಬಗ್ಗೆ ನಿಜವಾದ - [ಗಡಿನಾಡು ಕನ್ನಡ ಸಮ್ಮೇಳನ ಯಶಸ್ಸಿಗೆ ಗಣಪತಿ ಯಾಗ](https://nammamedia24x7.in/national/kerala/kasragod/25995/) - ಕಾಸರಗೋಡು: ದಿನಾಂಕ 26-07-2026 ಭಾನುವಾರ ನಡೆಯಲಿರುವ 'ಕರ್ನಾಟಕ-ಗಡಿನಾಡು ಕನ್ನಡ ಸಮ್ಮೇಳನ'ದ ಯಶಸ್ಸಿಗೆ ಭಗವದನುಗ್ರಹ ಸಿಗಲೆಂದು ಹಾಗೂ ಕನ್ನಡ ಭವನ ಗ್ರಂಥಾಲಯದಲ್ಲಿ ನೂತನವಾಗಿ ನಿರ್ಮಿಸಲಾದ ಉಚಿತ ವಸತಿ ಸೌಕರ್ಯದ ಕೊಠಡಿಗಳ ಸಮರ್ಪಣೆ ಪ್ರಯುಕ್ತ ಶನಿವಾರ ಶ್ರೀ ಗಣಪತಿ ಯಾಗ ಹಾಗೂ ವಿಶೇಷ ಪ್ರಾರ್ಥನಾ ಕಾರ್ಯಕ್ರಮ ಜರುಗಿತು. ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಸಾಂಗತ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟರಮಣ ಹೊಳ್ಳ, ಸಂಘಟನಾ ಕಾರ್ಯದರ್ಶಿಗಳಾದ ಪ್ರದೀಪ್ - [ಮೈಸೂರಿನಲ್ಲಿ ಸಾಲದ ಬಾಧೆಯಿಂದ ರೈತನ ಆತ್ಮಹತ್ಯೆ; ತನಿಖೆ ಆರಂಭ](https://nammamedia24x7.in/national/karnataka/25992/) - ಮೈಸೂರು: ಪೆಟ್ರೋಲ್ ಸುರಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆ ಲೈವ್ ವಿಡಿಯೋ ವೈರಲ್ ಆಗಿದೆ. ಜು.19 ರಂದು ಈ ಘಟನೆ ನಡೆದಿದೆ. ಬಾಟಲಿಯಲ್ಲಿ ಪೆಟ್ರೋಲ್ ತಂದ ರೈತ ಅದನ್ನು ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೂವತ್ತೈದು ವರ್ಷದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಕೃಷಿಗಾಗಿ ಕೈ ಸಾಲ ಮಾಡಿಕೊಂಡಿದ್ದ ಶಿವಕುಮಾರ್ ಬೆಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ‌ ನೊಂದು ಹಾಗು ಸಾಲಭಾದೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರಸ್ವತಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ - [ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪತ್ರದಲ್ಲಿ ಏನಿದೆ …… !](https://nammamedia24x7.in/national/25988/) - ನವದೆಹಲಿ: ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ನೀಟ್-ಯುಜಿ 2026 ಪರೀಕ್ಷಾ ಅಕ್ರಮ ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಎರಡು ಪುಟಗಳ ಸುದೀರ್ಘ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, "ಮೇ - [120 ಕ್ಲಿನಿಕಲ್ ಚೇರ್‌ಗಳೊಂದಿಗೆ ಜಿಎಮ್‌ಯು ಡೆಂಟಲ್ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲು](https://nammamedia24x7.in/inter-national/25984/) - ಅಜ್ಮಾನ್ (ಯುಎಇ): ಸಂಯುಕ್ತ ಅರಬ್ ಎಮಿರೇಟ್ಸ್‌ನ (UAE) ಪ್ರಮುಖ ವೈದ್ಯಕೀಯ ಶಿಕ್ಷಣ ಸಂಸ್ಥೆಯಾದ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯ (GMU) ಡೆಂಟಲ್ ಕಾಲೇಜು, ಅತ್ಯಾಧುನಿಕ 'ತುಂಬೆ ಡೆಂಟಲ್ ಆಸ್ಪತ್ರೆ'ಯ ಸಹಯೋಗದೊಂದಿಗೆ ದಂತ ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಸಂಸ್ಥೆಯ ಶೈಕ್ಷಣಿಕ ಆವರಣದಲ್ಲಿ ಲಭ್ಯವಿರುವ 120 ಕ್ಲಿನಿಕಲ್ ಡೆಂಟಲ್ ಚೇರ್‌ಗಳು ವಿದ್ಯಾರ್ಥಿಗಳಿಗೆ ಕೇವಲ ಸೈದ್ಧಾಂತಿಕ ಶಿಕ್ಷಣವಷ್ಟೇ ಅಲ್ಲದೆ, ಪ್ರತ್ಯಕ್ಷ ವೈದ್ಯಕೀಯ ತರಬೇತಿಯನ್ನು (Clinical Training) ನೀಡಲು ಅತ್ಯಂತ ಪ್ರಮುಖ ಬೆನ್ನೆಲುಬಾಗಿ ನಿಂತಿವೆ. ವಿಶ್ವದಾದ್ಯಂತ ಡೆಂಟಲ್ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ - [ನೀಟ್ (NEET) ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ: ಇದು ಪ್ರಜಾಪ್ರಭುತ್ವದ ಗೆಲುವು – ಶ್ರೀ ಐವನ್ ಡಿ’ಸೋಜಾ](https://nammamedia24x7.in/national/karnataka/25981/) - ನೀಟ್ (NEET) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ದೇಶದ ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಸುಮಾರು ಹನ್ನೆರಡು ವರ್ಷಗಳ ನಂತರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಒಬ್ಬ ಸಚಿವರು ರಾಜೀನಾಮೆ ನೀಡುವಂತ ಪರಿಸ್ಥಿತಿ ನಿರ್ಮಾಣವಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇಷ್ಟೊಂದು ವರ್ಷಗಳಲ್ಲಿ ಯಾವುದೇ ಪ್ರಕರಣಕ್ಕೆ ಸಚಿವರ ರಾಜೀನಾಮೆ ಪಡೆಯಲು ಸಾಧ್ಯವಾಗಿರಲಿಲ್ಲ. - [ನೀಟ್ ಹಗರಣದ ಪ್ರತಿಭಟನೆಗೆ ಜಯ: ಧರ್ಮೇಂದ್ರ ಪ್ರಧಾನ ರಾಜೀನಾಮೆ; ಜಂತರ್ ಮಂತರ್‌ನಲ್ಲಿ ಸಂಭ್ರಮಾಚರಣೆ](https://nammamedia24x7.in/national/25978/) - ನೀಟ್ ಪರೀಕ್ಷಾ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ ಬಳಿಕ, ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಪ್ರತಿಭಟನಾಕಾರರು ಸಂಭ್ರಮಾಚರಣೆ ನಡೆಸಿದರು. ಸಿಜೆಪಿ ನಾಯಕ ಹಾಗೂ ಪ್ರತಿಭಟನೆಯ ಪ್ರಮುಖ ಮುಖಂಡ ಅಭಿಜಿತ್ ದೀಪ್ಕೆ ಅವರ ನೇತೃತ್ವದಲ್ಲಿ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಜಿತ್ ದೀಪ್ಕೆ, ನೀಟ್ ಪರೀಕ್ಷಾ ಹಗರಣದ ಪರಿಣಾಮ ಜೀವ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ - [12 ವರ್ಷಗಳಲ್ಲಿ ಯುವಕರ ನಿರೀಕ್ಷೆ ಈಡೇರಿಲ್ಲ: ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ವಾಗ್ದಾಳಿ](https://nammamedia24x7.in/national/karnataka/mangalore/25975/) - ಮಂಗಳೂರು :ಕಳೆದ 12 ವರ್ಷಗಳ ಹಿಂದೆ "ಅಚ್ಛೇ ದಿನ್", "ಬೇಟಿ ಬಚಾವೋ, ಬೇಟಿ ಪಢಾವೋ" ಹಾಗೂ "ನಾ ಖಾವೂಂಗಾ, ನಾ ಖಾನೇ ದೂಂಗಾ" ಎಂಬ ಭರವಸೆಗಳೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವು ವಿದ್ಯಾರ್ಥಿಗಳು, ಯುವಕರು ಮತ್ತು ಬಡವರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಆರೋಪಿಸಿದರು. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪಾರದರ್ಶಕತೆ ಕುರಿತು ಪ್ರಶ್ನೆಗಳು ಕೇಳಿಬರುತ್ತಿದ್ದು, - [ರೋಹನ್ ಕಾರ್ಪೊರೇಷನ್‌ನಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ](https://nammamedia24x7.in/national/karnataka/mangalore/25972/) - ಮಂಗಳೂರು, ಜು. 25: ನಗರದ ಪ್ರತಿಷ್ಠಿತ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ವತಿಯಿಂದ ‘ದಿ ಗ್ರಾಟಿಟ್ಯೂಡ್ ಗ್ಯಾದರಿಂಗ್’ (The Gratitude Gathering) ಹೆಸರಿನ ವಿಶೇಷ ಕೃತಜ್ಞತಾ ಸಮಾರಂಭವು ನಗರದ ಬಿಜೈನಲ್ಲಿರುವ ರೋಹನ್ ಸಿಟಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಾದ ರೂಪಶ್ರೀ ವರ್ಕಾಡಿ, ನಿರ್ದೇಶಕ ಶಿವಧ್ವಜ್ ಶೆಟ್ಟಿ, ನಿರ್ಮಾಪಕ ಪ್ರಶಾಂತ್ ರೈ, ಡಾ. ಪ್ರದೀಪ್ ಕೆಂಚನೂರು ಹಾಗೂ ಬಾಲನಟ ಆತೀಶ್ ಎಸ್. ಶೆಟ್ಟಿ ಅವರನ್ನು ರೋಹನ್ - [ಮಂಗಳೂರು ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ-ಪ್ರಸಿದ್ಧ ರೌಡಿಶೀಟರ್ ಗೆ ಗಂಭೀರ ಗಾಯ](https://nammamedia24x7.in/national/karnataka/mangalore/25966/) - ಮಂಗಳೂರು: ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾಳಿಗೊಳಗಾದ ವ್ಯಕ್ತಿಯನ್ನು ವಿಖ್ಯಾತ್ ಅಲಿಯಾಸ್ ವಿಕ್ಕಿ ಬಪ್ಪಾಲ್ (32) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಸುಮಾರು 1:45ರ ವೇಳೆಗೆ ವಿಕ್ಕಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ, ಅಪರಿಚಿತ ಹಂತಕನೊಬ್ಬ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಏಕಾಏಕಿ ಮಚ್ಚಿನಿಂದ ಭೀಕರವಾಗಿ ದಾಳಿ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ದಾಳಿಯ ರಭಸಕ್ಕೆ ಕುತ್ತಿಗೆ ಭಾಗಕ್ಕೆ ಆಳವಾದ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ - [ಸಿಜೆಪಿಯ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ](https://nammamedia24x7.in/national/kerala/25963/) - ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿಗೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಸಿಜೆಪಿ ನಡೆಸಿದ ಪ್ರತಿಭಟನೆ ದೇಶದಾದ್ಯಂತ ತೀವ್ರಗೊಂಡ ಹಿನ್ನೆಲೆ ಧರ್ಮೇಂದ್ರ ಪ್ರಧಾನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯೂ ಒಂದಾಗಿತ್ತು. ಇದುವರೆಗೆ "ಪ್ರಧಾನ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ" ಎಂಬುದು ಕೇಂದ್ರ - [ಮರಣದವಡೆಗೆ ದಾರಿಮಾಡಿಕೊಟ್ಟ ತಲಪಾಡಿ ಟೋಲ್ ಅಕ್ಕಪಕ್ಕ: ರಸ್ತೆ ಒತ್ತುವರಿ ಮಾಡಿ ನಿಲ್ಲುವ ಘನ ವಾಹನಗಳು, ಕಣ್ಣುಮುಚ್ಚಿ ಕುಳಿತ ಆಡಳಿತ](https://nammamedia24x7.in/national/kerala/manjeshwara/25958/) - ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ದಾಟಿ ಸ್ವಲ್ಪ ಮುನ್ನಡೆದರೆ ಸಾಕು, ಅಲ್ಲಿ ಸಾವಿನ ದೂತರು ಹೊಂಚುಹಾಕಿ ಕುಳಿತಿರುವ ದೃಶ್ಯ ಕಣ್ಣಿಗೆ ರಾಚುತ್ತದೆ. ರಸ್ತೆಯ ಎಡಭಾಗವನ್ನು ಸಂಪೂರ್ಣವಾಗಿ ಆಕ್ರಮಿಸಿಕೊಂಡು ರಾತ್ರಿ ಹಾಗೂ ಹಗಲು ಎನ್ನದೆ ಮನಸೋಇಚ್ಛೆ ನಿಲ್ಲಿಸಲಾಗುತ್ತಿರುವ ಘನ ವಾಹನಗಳು ಇಂದು ಸ್ಥಳೀಯರಿಗೆ ಮತ್ತು ಸವಾರರಿಗೆ ದೊಡ್ಡ ಶಾಪವಾಗಿ ಪರಿಣಮಿಸಿವೆ.​ಟೋಲ್ ಗೇಟ್‌ನ ಸಮೀಪವಿರುವ ಹೋಟೆಲ್‌ಗಳು ಮತ್ತು ಇತರ ವ್ಯಾಪಾರ ಕೇಂದ್ರಗಳಿಗೆ ಬರುವ ಗ್ರಾಹಕರು ಹಾಗೂ ಕಾಸರಗೋಡು ಕಡೆಗೆ ಮರಳುವ ವಾಹನ ಸವಾರರಿಗೆ ಈ ನಿಂತಿರುವ ಬೃಹತ್ - [ಮೊಗ್ರಾಲ ಪುತ್ತೂರು ಪಂಚಾಯತ್ ಕಚೇರಿಯೇ ಬೀದಿ ನಾಯಿಗಳ ಅಡ್ಡೆ: ಜನಜೀವನ ಅಯೋಮಯ](https://nammamedia24x7.in/national/kerala/kasragod/25955/) - ಕಾಸರಗೋಡು : ​ಮೊಗ್ರಾರ್ ಪುತ್ತೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಗುಂಪುಗೂಡಿ ಬರುವ ಬೀದಿ ನಾಯಿಗಳು ಈಗ ನೇರವಾಗಿ ಪಂಚಾಯತ್ ಕಚೇರಿಯ ಕಟ್ಟಡದೊಳಗೆಯೇ ಆಶ್ರಯ ಪಡೆಯುತ್ತಿವೆ. ನಾಯಿಗಳ ಹಾವಳಿ ತೀವ್ರವಾಗಿರುವ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಸಾರ್ವಜನಿಕ ಆಕ್ರೋಶದ ನಡುವೆಯೇ, ಸ್ವತಃ ಪಂಚಾಯತ್ ಕಚೇರಿಯೇ ಬೀದಿ ನಾಯಿಗಳ ಆವಾಸಸ್ಥಾನವಾಗಿ ಮಾರಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ​ಪಂಚಾಯತ್ ಕಚೇರಿಯ ಸಮೀಪವಿರುವ ಶಾಲೆ, ಮದ್ರಸಾ ಹಾಗೂ ಕೆಲಸದ ನಿಮಿತ್ತ ನಡೆದಾಡುವ ಸಾರ್ವಜನಿಕರು ಈ ನಾಯಿಗಳ ಗುಂಪಿಗೆ ಭಯಪಟ್ಟುಕೊಂಡೇ ಜೀವ ಭಯದೊಂದಿಗೆ ಸಂಚರಿಸಬೇಕಾದ - [ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ ಹಾಗೂ ತರಾತುರಿಯ ರಜೆ ಘೋಷಣೆ: ತಾಲೂಕುವಾರು ಹವಾಮಾನ ಪರಿಸ್ಥಿತಿ ಗಮನಿಸಲು ಎಸ್‌.ಎಲ್. ಭೋಜೆಗೌಡ ಆಗ್ರಹ](https://nammamedia24x7.in/national/karnataka/mangalore/25947/) - ಮಂಗಳೂರು: ದ.ಕ ಮತ್ತು ಉಡುಪಿ ಜಿಲ್ಲೆಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಬೇರೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹವಾಮಾನ ಇಲಾಖೆಯು ವಾಸ್ತವಿಕ ಸ್ಥಿತಿಯನ್ನು ಅರಿಯದೆ ನೀಡುತ್ತಿರುವ ಅವೈಜ್ಞಾನಿಕ ವರದಿಗಳಿಂದ ಶೈಕ್ಷಣಿಕ ವಲಯಕ್ಕೆ ತೊಂದರೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ​ಮಳೆಯೇ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸತತವಾಗಿ ರಜೆಗಳನ್ನು ಘೋಷಿಸುತ್ತಿರುವುದು ಮತ್ತು ವಸತಿ ಶಾಲೆಗಳಿಗೂ ಅನ್ವಯವಾಗುವಂತೆ ರಜೆ ನೀಡುವುದು ಎಷ್ಟರಮಟ್ಟಿಗೆ - [ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ](https://nammamedia24x7.in/national/karnataka/25946/) - ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯನ್ನು ದಹಿಸಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ - [ಸಾರೆಪುನಿ : ಮೃತ ನಿಶಾನ ನಿಶಾನ ಮನೆಗೆ ಕಾಂಗ್ರೆಸ್ ನಾಯಕರ ತಂಡ ಭೇಟಿ](https://nammamedia24x7.in/national/karnataka/mangalore/25943/) - ಅತ್ತೆ, ಮಾವ, ನಾದಿನಿಯ ದೌರ್ಜನ್ಯ ಹಿಂಸೆಯಿಂದ ಮೃತ ಪಟ್ಟಿರುವ ಫಾತಿಮತ್ ನಿಶಾನಳ ಮನೆಗೆ ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಮತ್ತು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ನೇತ್ರತ್ವದ ಕಾಂಗ್ರೆಸ್ ತಂಡ ಭೇಟಿ ನೀಡಿ ನಿಶಾನ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು ಮೃತ ನಿಶಾನಳ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ನಾಯಕರು ನ್ಯಾಯ ಕೊಡಿಸುವ ಪ್ರಯತ್ನದಲ್ಲಿ ನಿಮ್ಮೊಟ್ಟಿಗೆ ನಾವಿದ್ದೇವೆ ಎಂದು ಕುಟುಂಬದವರಿಗೆ ಭರವಸೆ ನೀಡಿದರು. ಈ - [ಮಂಗಳೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ](https://nammamedia24x7.in/national/karnataka/mangalore/25940/) - ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ಹೊಸ ಆಯುಕ್ತರಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈವರೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಹುಲ್ ರತ್ನಂ ಪಾಂಡೆ ಅವರು ತಕ್ಷಣದಿಂದಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ - [ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ; ಭಾರತೀಯ ನಾವಿಕ ಸಾವು](https://nammamedia24x7.in/inter-national/25937/) - ನವದೆಹಲಿ: ಕಪ್ಪು ಸಮುದ್ರದಲ್ಲಿ ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಇನ್ನಿಬ್ಬರು ಭಾರತೀಯರು ಸುರಕ್ಷಿತರಾಗಿದ್ದಾರೆ. ಹಡಗಿನಲ್ಲಿ ಒಟ್ಟು 10 ಸಿಬ್ಬಂದಿ ಇದ್ದು, ಅವರಲ್ಲಿ ಮೂವರು ಭಾರತೀಯರಾಗಿದ್ದರು. ಘಟನೆಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತೀವ್ರವಾಗಿ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಮೃತರ ಕುಟುಂಬಕ್ಕೆ ಅಗತ್ಯ ನೆರವು ಒದಗಿಸಲು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕ್ರಮ - [ದುಬೈಗೆ ಹೋಗುವ ಮಂಜೇಶ್ವರ ಶಾಸಕರಿಗೆ ದೇರಂಬಲ ಸೇತುವೆ ನೋಡಲು ಸಮಯವಿಲ್ಲ -ಆದರ್ಶ ಬಿ ಎಂ](https://nammamedia24x7.in/national/kerala/manjeshwara/25931/) - ಮಿಯಪದವು : ಮಂಜೇಶ್ವರ ಶಾಸಕರು ಮಂಜೇಶ್ವರ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತಿಲ್ಲ… ಪ್ರತಿ ತಿಂಗಳು ದುಬೈಗೆ ಹೋಗುವ ಮಂಜೇಶ್ವರ ಶಾಸಕರಿಗೆ ದೇರಂಬಳ ಸೇತುವೆ ಅನಾಸ್ಥೆ ನೋಡಲು ಸಮಯ ವಿಲ್ಲ ಎಂದು ಬಿಜೆಪಿ ಮಂಜೇಶ್ವರ ಮಂಡಲ ಆದರ್ಶ ಬಿ ಎಂ ಶಾಸಕರ ಬೇಜವಾಬ್ದಾರಿ ಯನ್ನು ಖಂಡಿಸಿದರು. ಮೀoಜ - ಪೈವಳಿಕೆ -ಮಂಗಲ್ಪಾಡಿ ಸಂಪರ್ಕ ದೇರಂಬಳ ಸೇತುವೆ ಸಂಚಾರಕ್ಕೆ ಅಯೋಗ್ಯವಾಗಿ 4 ವರ್ಷ ಕಳೆಯಿತು.. ಮಂಜೇಶ್ವರ ಶಾಸಕರು ಕಣ್ಣಿದ್ದು ಕುರುಡರಂತೆ ವರ್ತಿಸುವುದು ಬೇಜವಾಬ್ದಾರಿ ಮಾತ್ರ ಅಲ್ಲ ಅಹಂಕಾರದ ಪರಮಾವಾದಿ ಎಂದು - [ನೀಟ್ ಅಕ್ರಮ ಖಂಡನೆ: ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ](https://nammamedia24x7.in/national/karnataka/mangalore/25927/) - ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿ ದಿ ಪೀಪಲ್ ಆಫ್ ಇಂಡಿಯಾ – ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಬಳಿಕ ಪುರಭವನದ ಮುಂಭಾಗದಲ್ಲಿ ಶಾಂತಿಯುತ ಧರಣಿ ನಡೆಸಿದರು. ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ - [ಕಾಸರಗೋಡು, ತಲಕ್ಕೇರಿ ರೈಲು ನಿಲ್ದಾಣಗಳ ಪಾರ್ಸೆಲ್ ಸೇವೆಗೆ ಜುಲೈ 25ರಿಂದ ತೆರೆ](https://nammamedia24x7.in/national/kerala/kasragod/25921/) - ಕಾಸರಗೋಡು: ಪರಿಷ್ಕೃತ ರೈಲ್ವೇ ನಿಯಮಾವಳಿಗಳ ಅನ್ವಯ ಕಾಸರಗೋಡು ಹಾಗೂ ತಲಕ್ಕೇರಿ ರೈಲು ನಿಲ್ದಾಣಗಳ ಪಾರ್ಸೆಲ್ ಸೇವೆ ಜುಲೈ 25ರಿಂದ ರದ್ದುಗೊಳ್ಳಲಿದೆ. ಮಂಗಳೂರು-ಶೋರ್ನೂರು ನಡುವಿನ 307 ಕಿ.ಮೀ ದೂರದಲ್ಲಿ ಇನ್ನುಮುಂದೆ ಮಂಗಳೂರು, ಕಣ್ಣೂರು, ಕೋಝಿಕ್ಕೋಡ್, ತಿರೂರ್ ಮತ್ತು ಶೋರ್ನೂರ್ ನಿಲ್ದಾಣಗಳಲ್ಲಿ ಮಾತ್ರ ಈ ಸೌಲಭ್ಯ ಲಭ್ಯವಿರಲಿದೆ. ​ಪಾರ್ಸೆಲ್ ಲೋಡಿಂಗ್ ಹಾಗೂ ಅನ್‌ಲೋಡಿಂಗ್‌ಗೆ ರೈಲುಗಳಿಗೆ ಕನಿಷ್ಠ ಐದು ನಿಮಿಷಗಳ ನಿಲುಗಡೆ ಕಡ್ಡಾಯವಾಗಿದ್ದು, ಹೆಚ್ಚಿನ ನಿಲ್ದಾಣಗಳಲ್ಲಿ ಈ ವ್ಯವಸ್ಥೆಯಿಲ್ಲದಿರುವುದೇ ಸೇವೆ ಸ್ಥಗಿತಗೊಳ್ಳಲು ಮುಖ್ಯ ಕಾರಣವಾಗಿದೆ. ಈ ಹಿಂದೆ ಕಾಞಂಗಾಡು ಮತ್ತು ಪಯ್ಯನ್ನೂರು - [ನೀಟ್ ಅಕ್ರಮ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಪ್ರಧಾನಿ ಭರವಸೆ ಸ್ವಾಗತಾರ್ಹ – ವೇದವ್ಯಾಸ ಕಾಮತ್](https://nammamedia24x7.in/national/karnataka/mangalore/25920/) - ನೀಟ್‌ ಅಕ್ರಮದ ತನಿಖೆಗೆ ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ ರಚನೆ ಹಾಗೂ ತಪ್ಪಿತಸ್ಥರಿಗೆ ಅತ್ಯಂತ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು ಯುವ ಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾರನ್ನೂ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ನೀಟ್ ಹಗರಣ ಹೊರಬಿದ್ದ ಕೂಡಲೇ ಸಿಬಿಐ ನಿಂದ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಲಾಗಿದೆ. ಆ ನಂತರ ಪ್ರಧಾನಿಗಳ ಕಚೇರಿಯ ಮೇಲುಸ್ತುವಾರಿಯಲ್ಲೇ ಅತ್ಯಂತ ಕಟ್ಟುನಿಟ್ಟಾಗಿ ಮರು ಪರೀಕ್ಷೆ ನಡೆಸಿ - [ನೀಟ್ ಪ್ರತಿಭಟನೆಗೆ ಬೆಂಬಲಿಸಿ ಪುತ್ತೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ*](https://nammamedia24x7.in/national/karnataka/mangalore/25917/) - ಪುತ್ತೂರು: ಕೇಂದ್ರದಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸಮಾಜದ ನಾನಾ ವರ್ಗದ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಲೇ ಬಂದಿದೆ. ಇದರ ಮುಂದುವರಿದ ಭಾಗವಾಗಿ ಈಗ, ನೀಟ್ ಅಕ್ರಮಗಳನ್ನು ವಿರೋಧಿಸಿ ಶಾಂತಿಯುತ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದೌರ್ಜನ್ಯ ಎಸಗಲಾಗಿದೆ ಎಂದು ದಕ್ಷಿöಣ ಕನ್ನಡ ಗ್ರಾಮಾಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಹೇಳಿದರು. ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿ ಸಮೂಹದ ಮೇಲೆ - [ಲಂಡನ್ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಸಾವು; ಮದ್ಯ, ಮಾದಕ ವಸ್ತು ಮತ್ತು ಔಷಧಿ ಸೇವನೆಯೇ ಕಾರಣ](https://nammamedia24x7.in/inter-national/25913/) - ಲಂಡನ್, ಜು.24: ಬ್ರಿಟನ್‌ನ ಲಂಡನ್‌ನಲ್ಲಿರುವ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದ 29 ವರ್ಷದ ಸೌದಿ ರಾಜಕುಮಾರ ಅಬ್ದುಲ್ಲಾ ಬಿನ್ ಫಹದ್ ಬಿನ್ ಅಬ್ದುಲ್ಲಾ ಬಿನ್ ಅಬ್ದುಲಅಜೀಜ್ ಬಿನ್ ಜಲಾವಿ ಅಲ್ ಸೌದ್ ಅವರು ಮದ್ಯ, ಜಿಎಚ್‌ಬಿ (GHB) ಮಾದಕ ವಸ್ತು ಹಾಗೂ ಆತಂಕ ನಿವಾರಕ ಔಷಧಿಯನ್ನು ಒಟ್ಟಿಗೆ ಸೇವಿಸಿದ ಪರಿಣಾಮ ಮೃತಪಟ್ಟಿದ್ದಾರೆ ಎಂದು ಬ್ರಿಟನ್ ತನಿಖೆಯಲ್ಲಿ ಬಹಿರಂಗವಾಗಿದೆ. ಕಳೆದ ವರ್ಷದ ನವೆಂಬರ್ 25ರಂದು ಕೆನ್ಸಿಂಗ್ಟನ್‌ನ ಮ್ಯಾರಿಯಟ್ ಹೋಟೆಲ್‌ನ ಕೊಠಡಿಯ ಬಾತ್‌ರೂಮ್‌ನಲ್ಲಿ ರಾಜಕುಮಾರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳಕ್ಕೆ ಧಾವಿಸಿದ - [ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜು.25ರಂದು ಪುತ್ತೂರಿನಲ್ಲಿ ವಿದ್ಯಾರ್ಥಿಗಳ ಶಾಂತಿಯುತ ಜಾಥಾ](https://nammamedia24x7.in/national/karnataka/mangalore/25910/) - ಪುತ್ತೂರು: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ ವಿದ್ಯಾರ್ಥಿ ಹಿತರಕ್ಷಣಾ ವೇದಿಕೆಯಿಂದ ಜು.25ರಂದು ಬೆಳಿಗ್ಗೆ 11.30ಕ್ಕೆ ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಿಂದ ಅಮ‌ರ್ ಜವಾನ್ ಜ್ಯೋತಿ ತನಕ ಶಾಂತಿಯುತ ಜಾಥಾ ನಡೆಯಲಿದೆ ಎಂದು ವಿದ್ಯಾರ್ಥಿ ಹಿತ ರಕ್ಷಣಾ ವೇದಿಕೆ ಸಂಚಾಲಕ ಬಾತೀಷ ಅಳಕೆಮಜಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಖಂಡಿಸಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ತನಕ ಯಾವುದೇ - [ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ದಾಳಿ; ಅಜಿನೊಮೊಟೊ ಜಪ್ತಿ, ₹6,000 ದಂಡ](https://nammamedia24x7.in/national/karnataka/mangalore/25904/) - ಮಂಗಳೂರು: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆರೋಗ್ಯ ಅಧಿಕಾರಿಗಳು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಸ್ಟೇಟ್ ಬ್ಯಾಂಕ್ ಪ್ರದೇಶದ ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ತಪಾಸಣೆ ನಡೆಸಿ, ಆರೋಗ್ಯಕ್ಕೆ ಹಾನಿಕರವೆಂದು ಪರಿಗಣಿಸಲಾದ ಅಜಿನೊಮೊಟೊ ವಶಪಡಿಸಿಕೊಂಡಿದ್ದಾರೆ. ತಪಾಸಣೆ ವೇಳೆ ಕೆಲವು ಮಳಿಗೆಗಳಲ್ಲಿ ನಿಯಮಬಾಹಿರವಾಗಿ ಅಜಿನೊಮೊಟೊ ಬಳಕೆ ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ನಿಷೇಧಿತ ಕೃತಕ ಬಣ್ಣ ಬಳಸುತ್ತಿದ್ದ ಮೂರು ಆಹಾರ ಮಳಿಗೆಗಳಿಗೆ - [ಬೇಡಡ್ಕದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಯತ್ನಗಳು; ಸಂಕಷ್ಟದಲ್ಲಿರುವವರಿಗೆ ಪೊಲೀಸರ ಮನವಿ](https://nammamedia24x7.in/national/kerala/kasragod/25905/) - ಕಾಸರಗೋಡು : ಬೇಡಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣಗಳು ಮತ್ತು ಯತ್ನಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ.ಉನ್ನತಿಯಲ್ಲಿ ವಾಸವಿದ್ದ 16 ವರ್ಷದ ಬಾಲಕನೊಬ್ಬ ಇಲಿ ವಿಷ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊದಲು ಬೇಡಡ್ಕ ತಾಲೂಕು ಆಸ್ಪತ್ರೆಯಲ್ಲಿ ಪರೀಕ್ಷಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.ಇತ್ತೀಚೆಗೆ ತೋರೋತ್ ನಿವಾಸಿ ಟಿ. ಅನಶ್ವರ (19) ಎಂಬ ಪ್ಲಸ್ ಟು ಮುಗಿಸಿದ್ದ ಯುವತಿ ಇಲಿ ವಿಷ ಸೇವಿಸಿ ಜೀವ ಕಳೆದುಕೊಂಡಿದ್ದಳು. ಇದರ ಬೆನ್ನಲ್ಲೇ, ಅದೇ ಪ್ರದೇಶದ - [ಕಾಸರಗೋಡು: ಬೇಳ ಗ್ರಾಮ ಕಚೇರಿಯಿಂದ ಕಳುವಾಗಿದ್ದ ಮೂರು ಲ್ಯಾಪ್‌ಟಾಪ್‌ಗಳು ಪೊದೆಗಳಲ್ಲಿ ಪತ್ತೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ](https://nammamedia24x7.in/national/kerala/kasragod/25899/) - ಕಾಸರಗೋಡು : ​ಬದಿಯಡ್ಕದ ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಯಿಂದ ಕಳವು ಮಾಡಲಾಗಿದ್ದ ಮೂರು ಲ್ಯಾಪ್‌ಟಾಪ್‌ಗಳು ಕಚೇರಿಯ ಸಮೀಪದ ಪೊದೆಗಳಲ್ಲಿ ಅನಾಥವಾಗಿ ಪತ್ತೆಯಾಗಿವೆ. ಕಳೆದ ಸೋಮವಾರ ರಾತ್ರಿ ಕಚೇರಿಯ ಬಾಗಿಲು ಮುರಿದು ಒಳನುಗ್ಗಿದ್ದ ದುಷ್ಕರ್ಮಿಗಳು ಲ್ಯಾಪ್‌ಟಾಪ್‌ಗಳನ್ನು ದೋಚಿದ್ದರು.ಮಂಗಳವಾರ ಬೆಳಿಗ್ಗೆ ಸಿಬ್ಬಂದಿ ಕಚೇರಿಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದ್ದು, ಗ್ರಾಮ ಅಧಿಕಾರಿ ಶಶಿಕುಮಾರ್ ನೀಡಿದ ದೂರಿನ ಮೇರೆಗೆ ಬದಿಯಡ್ಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ನಡೆಸಿದ ತೀವ್ರ ಶೋಧನೆಯಲ್ಲಿ ಕಳುವಾದ ಲ್ಯಾಪ್‌ಟಾಪ್‌ಗಳು ಸಮೀಪದ ಪೊದೆಗಳ ನಡುವೆ - [ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ಓರಿಯಂಟೇಶನ್ ಕಾರ್ಯಕ್ರಮ](https://nammamedia24x7.in/national/karnataka/mangalore/25894/) - ಮಂಗಳೂರು: ಕೋಣಾಜೆಯ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮ ಪೇಸ್ ನಾಲೆಡ್ಜ್ ಸಿಟಿಯ ಆಡಿಟೋರಿಯಂನಲ್ಲಿ ಬುಧವಾರ ನಡೆಯಿತು‌‌. ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೀಝ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜು ಜೀವನದಲ್ಲಿ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಝ್ ಜೆ. ಹಾಸಿಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂತರರಾಷ್ಟ್ರೀಯ - [ಲಾರಿ ಹರಿದು ಚಿಕಿತ್ಸೆಯಲ್ಲಿದ್ದ ಎರಡು ವರ್ಷದ ಮಗು ಸಾವು](https://nammamedia24x7.in/national/kerala/kasragod/25893/) - ಕಾಸರಗೋಡು : ​ಪಯ್ಯನ್ನೂರಿನ ವಿಲಾತರ ಚುಮುಡುತಾಂಗಿ -ಕೆ.ಎಸ್.ಡಿ.ಪಿ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಎರಡು ವರ್ಷದ ಮಗು ಐಸಾಂ ಸಾವನ್ನಪ್ಪಿದೆ. ​ಕಳೆದ ದಿನ ತಾಯಿಯೊಂದಿಗೆ ರಸ್ತೆ ದಾಟುತ್ತಿದ್ದಾಗ ನಿಯಂತ್ರಣ ತಪ್ಪಿದ ಲಾರಿ ಇವರಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ತಾಯಿ ಹಾಗೂ ಮಗುವಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಇವರನ್ನು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು - [ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ](https://nammamedia24x7.in/national/karnataka/mangalore/25890/) - ಪೆರ್ನೆ, ಜುಲೈ 24: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ ಪೆರ್ನೆ ನೆಕ್ಕರೆ ಅಮೈ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ - [ದೆಹಲಿ ಶಿಕ್ಷಣ ಪ್ರತಿಭಟನೆ: ‘ಸ್ಟುಡೆಂಟ್ ಮೂವ್‌ಮೆಂಟ್’ ವಾಟ್ಸಾಪ್ ಗುಂಪುಗಳನ್ನು ಮೆಟಾ ನಿರ್ಬಂಧಿಸಿದೆ ಎಂದು ವಿದ್ಯಾರ್ಥಿಗಳ ಆರೋಪ](https://nammamedia24x7.in/national/25887/) - ದೆಹಲಿ ಜಂತರ್ ಮಂತರ್‌ನ ಶಿಕ್ಷಣ ಪ್ರತಿಭಟನೆಗೆ ಸಂಬಂಧಿಸಿದ ವಾಟ್ಸಾಪ್ ಗುಂಪುಗಳನ್ನು ಮೆಟಾ ನಿರ್ಬಂಧಿಸಿದೆ ಎಂಬ ವಿದ್ಯಾರ್ಥಿಗಳ ಆರೋಪದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಶಿಕ್ಷಣ ಪ್ರತಿಭಟನೆಗೆ ಸಂಬಂಧಿಸಿದ ವಾಟ್ಸಾಪ್ ಗುಂಪುಗಳನ್ನು ಮೆಟಾ ನಿರ್ಬಂಧಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಸಿಜೆಪಿ (CJP) ಪ್ರತಿಭಟನೆಗೆ ಬೆಂಬಲ ಸೂಚಿಸಿ ರಚಿಸಲಾಗಿದ್ದ ವಾಟ್ಸಾಪ್ ಗುಂಪುಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬುದು ಅವರ ದೂರಾಗಿದೆ. ಇದೇ ವೇಳೆ, ಸಿಜೆಪಿಯ ಇನ್‌ಸ್ಟಾಗ್ರಾಂ ಖಾತೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ವಿದ್ಯಾರ್ಥಿಗಳು ಹೇಳಿಕೊಂಡಿದ್ದರೂ, ಪ್ರಸ್ತುತ ಆ ಖಾತೆಗಳು ಮತ್ತೆ ಲಭ್ಯವಾಗುತ್ತಿವೆ. ಇಂದು ಬೆಳಗ್ಗೆಯಿಂದಲೇ - [ಐತಿಹಾಸಿಕ ವೈಭವ ಮತ್ತು ಆಧ್ಯಾತ್ಮಿಕ ಮಹಿಮೆಯ ಪ್ರತೀಕ – ಮಾಣೂರಿನ ಶ್ರೀ ಸುಬ್ರಾಯ ದೇವಸ್ಥಾನ](https://nammamedia24x7.in/national/karnataka/mangalore/25874/) - ತುಳುನಾಡು ತನ್ನ ಶ್ರೀಮಂತ ಸಂಸ್ಕೃತಿ, ನಾಗಾರಾಧನೆ, ದೈವಾರಾಧನೆ ಹಾಗೂ ಶತಮಾನಗಳ ಧಾರ್ಮಿಕ ಪರಂಪರೆಗೆ ಹೆಸರುವಾಸಿಯಾಗಿದೆ. ಈ ಪವಿತ್ರ ನೆಲದಲ್ಲಿರುವ ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾಮದ ಮಾಣೂರಿನ ಶ್ರೀ ಸುಬ್ರಾಯ ದೇವಸ್ಥಾನವು ಐತಿಹಾಸಿಕ, ಆಧ್ಯಾತ್ಮಿಕ ಹಾಗೂ ನಾಗಾರಾಧನೆಯ ಮಹತ್ವವನ್ನು ಸಾರುವ ಪ್ರಮುಖ ಕ್ಷೇತ್ರವಾಗಿದೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವು ಮೂಲತಃ ‘ಶ್ರೀ ಸುಬ್ರಾಯ ದೇವಸ್ಥಾನ’ ಎಂಬ ಹೆಸರಿನಿಂದಲೇ ಪ್ರಸಿದ್ಧಿ ಪಡೆದಿತ್ತು. ಕಾಲಕ್ರಮೇಣ ವಿವಿಧ ಕಾರಣಗಳಿಂದ ‘ಅನಂತ ಪದ್ಮನಾಭ ಸುಬ್ರಹ್ಮಣ್ಯ ದೇವಸ್ಥಾನ’ ಎಂದು ಕರೆಯಲಾಗುತ್ತಿತ್ತು. ಆದರೆ - [ಪಿಎಸ್‌ಸಿ ಅಕ್ರಮ ಆರೋಪ ಹಾಗೂ ಮುಖ್ಯಮಂತ್ರಿ ವಿರುದ್ಧ ಯುವಮೋರ್ಚಾ ಪ್ರತಿಭಟನೆ; ಕ್ಲಿಫ್ ಹೌಸ್ ಮಾರ್ಚ್ ವೇಳೆ ಘರ್ಷಣೆ](https://nammamedia24x7.in/national/kerala/25881/) - ಕೇರಳದಲ್ಲಿ ಪಿಎಸ್‌ಸಿ (ಸಾರ್ವಜನಿಕ ಸೇವಾ ಆಯೋಗ) ನಡೆಸುತ್ತಿರುವ ಅಕ್ರಮಗಳ ಆರೋಪ ಹಾಗೂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಪ್ರಧಾನಮಂತ್ರಿಯವರ ನಿವಾಸದ ಮುಂದೆ ನಡೆಸಿದ ಪ್ರತಿಭಟನೆಗೆ ವಿರೋಧ ವ್ಯಕ್ತಪಡಿಸಿ ಯುವಮೋರ್ಚಾ ಕಾರ್ಯಕರ್ತರು ಕ್ಲಿಫ್ ಹೌಸ್‌ಗೆ ನಡೆಸಿದ ಮೆರವಣಿಗೆಯಲ್ಲಿ ಘರ್ಷಣೆ ಉಂಟಾಯಿತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್‌ಗಳನ್ನು ಕೆಡವಲು ಕಾರ್ಯಕರ್ತರು ಪ್ರಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆರು ಬಾರಿ ಜಲಪೀರಂಗಿ (ವಾಟರ್ ಕ್ಯಾನನ್) ಬಳಸಿದರು. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ಹಾಗೂ ಕೋಲುಗಳನ್ನು ಎಸೆದರು. ಈ - [ಅನರ್ಹವಾಗಿ ಪಿಂಚಣಿ ಪಡೆದಿದ್ದಾರೆ ಎಂಬ ಸುಳ್ಳು ಪ್ರಚಾರ: ಪಿಕೆ ಶ್ರೀಮತಿ ವಿರುದ್ಧದ ನಕಲಿ ಸುದ್ದಿಗೆ ಕಠಿಣ ಕ್ರಮಕ್ಕೆ ಸಿಎಂ ಸೂಚನೆ](https://nammamedia24x7.in/national/kerala/25878/) - ಅನರ್ಹವಾಗಿ ಪಿಂಚಣಿ ಪಡೆದಿದ್ದಾರೆ ಎಂಬ ಆರೋಪದೊಂದಿಗೆ ಸಿಪಿಎಂ ನಾಯಕಿ ಪಿಕೆ ಶ್ರೀಮತಿ ಅವರ ವಿರುದ್ಧ ಹರಡಿದ ಸುಳ್ಳು ಸುದ್ದಿಯ ಕುರಿತು ಮುಖ್ಯಮಂತ್ರಿ ಮಧ್ಯಪ್ರವೇಶಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ. ಶ್ರೀಮತಿ ಟೀಚರ್ ನೀಡಿದ ದೂರನ್ನು ಗೃಹ ಸಚಿವರಿಗೆ ಹಸ್ತಾಂತರಿಸಿ ಈ ನಿರ್ದೇಶನ ನೀಡಲಾಗಿದೆ. “ಸುಳ್ಳು ಸುದ್ದಿ ಸೃಷ್ಟಿಸಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಇಂದು ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು” ಎಂದು ಪಿಕೆ ಶ್ರೀಮತಿ ತಿಳಿಸಿದ್ದಾರೆ. ಸುದ್ದಿ ಪ್ರಕಟಿಸಿದ ಹಲವರು ತಮ್ಮನ್ನು ಸಂಪರ್ಕಿಸಿ ಕ್ಷಮೆ ಕೇಳಿದ್ದಾರೆ. - [ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಕೆ: ಸಿಜೆಪಿ; ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ](https://nammamedia24x7.in/national/25875/) - ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಎಂಬ ಪ್ರಮುಖ ಬೇಡಿಕೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿ (CJP) ಸ್ಪಷ್ಟಪಡಿಸಿದೆ. ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಸಿಜೆಪಿಯ ಅಭಿಜಿತ್ ದೀಪ್ಕೆ ತಿಳಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದರೂ, ವಿದ್ಯಾರ್ಥಿಗಳ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ಜಂತರ್ ಮಂತರ್‌ಗೆ ಆಗಮಿಸುವುದಿಲ್ಲ. ಹೀಗಾಗಿ ಚರ್ಚೆಗಾಗಿ ಕಾನ್ಸ್ಟಿಟ್ಯೂಷನ್ ಕ್ಲಬ್ ಅನ್ನು - [ನೀಟ್ ಅಕ್ರಮಕ್ಕೆ ಕೇಂದ್ರವೇ ಹೊಣೆ; ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ: ಪದ್ಮರಾಜ್ ಪೂಜಾರಿ](https://nammamedia24x7.in/national/karnataka/mangalore/25868/) - ಮಂಗಳೂರು, ಜು.24: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಕ್ರಮ ಹಾಗೂ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಡೆಸಿಕೊಂಡ ರೀತಿಯನ್ನು ಖಂಡಿಸಿದರು. ಇದು - [ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ: ಪ್ರತಿಪಕ್ಷಗಳ ಗದ್ದಲದಿಂದ ಲೋಕಸಭೆ ಮುಂದೂಡಿಕೆ](https://nammamedia24x7.in/national/karnataka/25867/) - “ರಾಜೀನಾಮೆ ನೀಡಿ, ರಾಜೀನಾಮೆ ನೀಡಿ…” ಎಂದು ಘೋಷಣೆ ಕೂಗಿದ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಇಂದಿನ ಮಟ್ಟಿಗೆ ಮುಂದೂಡಲಾಯಿತು. ಈ ನಡುವೆ, ಚರ್ಚೆಗೆ ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸದನದಲ್ಲಿ ಮಾತನಾಡಿ, ಸರ್ಕಾರ ಚರ್ಚೆಗೆ ಸಿದ್ಧವಾಗಿದೆ ಎಂದು ಪುನರುಚ್ಚರಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತಪಡಿಸುವ ಕಾನೂನು ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಕೇಂದ್ರ - [ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ; ‘ಆರೋಗ್ಯ ಬೈ ಆರ್‌ವಿಆರ್’ ದೇಶವ್ಯಾಪಿ ವಿಸ್ತರಣೆ](https://nammamedia24x7.in/national/karnataka/mangalore/25864/) - ಮಂಗಳೂರು, ಜು.24: ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ನೀಡುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆರ್‌ವಿಆರ್ ಹೆಲ್ತ್‌ಕೇರ್, ಕೇರಳದ ಕಾಸರಗೋಡಿನಲ್ಲಿ ಜುಲೈ 26ರಂದು ನೂತನ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸುವುದಾಗಿ ಹಾಗೂ ತನ್ನ ಸಮುದಾಯ ಆರೋಗ್ಯ ಕಾರ್ಯಕ್ರಮ ‘ಆರೋಗ್ಯ ಬೈ ಆರ್‌ವಿಆರ್’ ಅನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ. ನಗರದ ದಿ ಓಶನ್ ಪರ್ಲ್ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಹಾಗೂ ಹಿರಿಯ ನರಶಸ್ತ್ರಚಿಕಿತ್ಸಕರಾದ ಡಾ. (ಪ್ರೊ.) ರಾಘವೇಂದ್ರ ಬಿ. ಎಸ್. ಈ ಮಾಹಿತಿ ನೀಡಿದರು.2026ರ ಏಪ್ರಿಲ್‌ನಲ್ಲಿ ಆರಂಭಗೊಂಡ - [ಅಮೆರಿಕದಿಂದ ಭಾರತ ಸೇರಿ 17 ದೇಶಗಳ ಆಮದು ಸರಕುಗಳಿಗೆ ಶೇ.10 ಸುಂಕ](https://nammamedia24x7.in/national/25861/) - ನವದೆಹಲಿ: ಬಲವಂತದ ಕಾರ್ಮಿಕರ ಶ್ರಮದಿಂದ ಉತ್ಪಾದಿಸಲಾದ ವಸ್ತುಗಳ ಬಳಕೆಯನ್ನು ತಡೆಯುವ ಉದ್ದೇಶದಿಂದ ಅಮೆರಿಕವು ಭಾರತ ಸೇರಿದಂತೆ 17 ದೇಶಗಳಿಂದ ಆಮದು ಆಗುವ ಕೆಲವು ಸರಕುಗಳ ಮೇಲೆ ಶೇ.10ರ ಸುಂಕ ವಿಧಿಸಿದೆ. 1974ರ ಟ್ರೇಡ್ ಆ್ಯಕ್ಟ್‌ನ ಸೆಕ್ಷನ್ 301 ಅಡಿಯಲ್ಲಿ ಈ ಕ್ರಮ ಜಾರಿಗೆ ಬಂದಿದ್ದು, ಆರಂಭದಲ್ಲಿ ಭಾರತಕ್ಕೆ ಶೇ.12.5ರ ಸುಂಕ ಪ್ರಸ್ತಾಪಿಸಲಾಗಿತ್ತು. ಆದರೆ, ಬಲವಂತದ ಕಾರ್ಮಿಕರಿಂದ ತಯಾರಾದ ಸರಕುಗಳ ಆಮದನ್ನು ನಿಷೇಧಿಸುವಂತೆ ಭಾರತ ವಿದೇಶಿ ವ್ಯಾಪಾರ ನೀತಿಗೆ ತಿದ್ದುಪಡಿ ಮಾಡಿದ ಹಿನ್ನೆಲೆಯಲ್ಲಿ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿದೆ. ಒಟ್ಟು - [ಅಧಿಕಾರಿಗಳು–ಜನಪ್ರತಿನಿಧಿಗಳ ಸಮನ್ವಯದಿಂದ ಅಭಿವೃದ್ಧಿ ಸಾಧ್ಯ: ಶಾಸಕ ಗುರ್ಮೆ](https://nammamedia24x7.in/national/karnataka/25858/) - ಉಡುಪಿ: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಹಿರಿಯಡಕದ ದೇವಾಡಿಗರ ಸಭಾಭವನದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನರ ಮನೆಬಾಗಿಲಿಗೆ ಆಡಳಿತವನ್ನು ತಲುಪಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಜನಸಂಪರ್ಕ ಸಭೆಯ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಿ, ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಅವರು - [ಪಡೀಲು ನಿವಾಸಿ, ಮಾಜಿ ಅಬಕಾರಿ ಉಪನಿರೀಕ್ಷಕ ಅಂಗಾರ ಪಿ ಇನ್ನಿಲ್ಲ](https://nammamedia24x7.in/national/karnataka/mangalore/25855/) - ಪುತ್ತೂರು: ಅಬಕಾರಿ ಇಲಾಖೆಯ ನಿವೃತ್ತ ಉಪನಿರೀಕ್ಷಕ ಪಡೀಲು ನಿವಾಸಿ ಅಂಗಾರ ಪಿ(65ವ) ಅವರು ಜು.24ರ ನಸುಕಿನ ಜಾವ ನಿಧನರಾದರು. ಪುತ್ತೂರು ಮೊಗೇರ ಸಂಘ, ಬನ್ನೂರು ನವೋದಯ ಯುವಕ ವೃಂದದ ಮಾಜಿ ಅಧ್ಯಕ್ಷರೂ, ಹಾಲಿ ಗೌರವಾಧ್ಯಕ್ಷರೂ ಆಗಿದ್ದ ಅಂಗಾರ ಪಿ ಅವರು ಕಾಂಗ್ರೆಸ್ ಪಡೀಲ್‌ಬೂತ್‌ನ ಅಧ್ಯಕ್ಷರಾಗಿಯೂ, ಪಡೀಲು ಸಾರ್ವಜನಿಕ ಕಟ್ಟೆಪೂಜೆ ಸಮಿತಿಯಲ್ಲೂ ಸಕ್ರಿಯರಾಗಿದ್ದರು. ಪುತ್ತೂರು ಪೇಟೆಯ ಹೃದಯಭಾಗ ಚಿಕ್ಕಪುತ್ತೂರಿನಲ್ಲಿ ಭತ್ತಬೇಸಾಯ ಮಾಡುವ ಮೂಲಕ ಮಾದರಿ ಕೃಷಿಕರಾಗಿದ್ದರು. ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ - [ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ](https://nammamedia24x7.in/national/karnataka/25852/) - ಉಡುಪಿ: ಉಡುಪಿ ಸಮೀಪದ ಹಿರಿಯಡ್ಕದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು.ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರು ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಮತ್ತು ಪೂಜಾ ವಿಧಿವಿಧಾನಗಳು ವೇದಘೋಷ ಹಾಗೂ ಧಾರ್ಮಿಕ ಸಂಪ್ರದಾಯಗಳಂತೆ ನೆರವೇರಿದವು. ಈ ಸಂದರ್ಭದಲ್ಲಿ ಮಠದ ಅರ್ಚಕರು, ಶಿಷ್ಯವೃಂದ ಹಾಗೂ ಭಕ್ತರು ಉಪಸ್ಥಿತರಿದ್ದು, ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ಅನುಗ್ರಹ - [ನೀಟ್ ಹೊರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು, ಆರೋಪಿಯ ದಸ್ತಗಿರಿ](https://nammamedia24x7.in/national/karnataka/mangalore/25849/) - ವಿಟ್ಲ: ನೀಟ್ ಹೋರಾಟವನ್ನು ಧಾರ್ಮಿಕವಾಗಿ ತಿರುಚಿ, ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಪಿರ್ಯಾದಿದಾರರ ದೂರಿನಂತೆ, ಸದ್ರಿಯವರು KFC KHANDIGA ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರಾಗಿದ್ದು, ದಿನಾಂಕ:23.07.2026 ರಂದು ಸದ್ರಿ ಗ್ರೂಪ್ ನಲ್ಲಿ ಬಂದ ಸ್ಕ್ರೀನ್ ಶಾಟ್ ವೊಂದನ್ನು ನೋಡಿದಾಗ ಅದರಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ - [ಲಯನ್ಸ್ ಜಿಲ್ಲಾ ಅವಾರ್ಡ್ ನೈಟ್‌ನಲ್ಲಿ ಲಯನ್ ಸುದರ್ಶನ್ ಪಡಿಯಾರ್‌ಗೆ ಬಹು ಪ್ರಶಸ್ತಿಗಳ ಗೌರವ](https://nammamedia24x7.in/national/karnataka/mangalore/25845/) - ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಕ್ಲಬ್‌ಗಳಿಗಾಗಿ ಆಯೋಜಿಸಿದ್ದ "ಧನ್ಯೋಸಿ ಜಿಲ್ಲಾ ಅವಾರ್ಡ್ ನೈಟ್" ಕಾರ್ಯಕ್ರಮದಲ್ಲಿ ಲಯನ್ ಸುದರ್ಶನ್ ಪಡಿಯಾರ್ ವಿಟ್ಲ ಅವರಿಗೆ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು ಜಿಲ್ಲೆಯ ಬೆಸ್ಟ್ ಪಿಆರ್‌ಒ (Best PRO), ರೋರಿಂಗ್ ಲಯನ್ ಆಫ್ ದ ಇಯರ್ (Roaring Lion of the Year), ಇಂಟರ್ನ್ಯಾಷನಲ್ - [ನೀಟ್ ನ್ಯಾಯಕ್ಕಾಗಿ ಉಳ್ಳಾಲದಲ್ಲಿ ಸಾವಿರಾರು ವಿದ್ಯಾರ್ಥಿಗಳ ಮೇಣದಬತ್ತಿ ಮೆರವಣಿಗೆ](https://nammamedia24x7.in/national/karnataka/mangalore/25841/) - ಉಳ್ಳಾಲ, ಜು. 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ 'ವಿ ದಿ ಪೀಪಲ್ ಆಫ್ ಇಂಡಿಯಾ–ಉಳ್ಳಾಲ' ಹಾಗೂ 'ಜೆನ್ Z ಆಫ್ ಉಳ್ಳಾಲ' ಸಂಘಟನೆಗಳ ನೇತೃತ್ವದಲ್ಲಿ ಉಳ್ಳಾಲದಲ್ಲಿ ಬೃಹತ್ ಶಾಂತಿಯುತ ಮೇಣದಬತ್ತಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿದ್ಯಾರ್ಥಿಗಳ ಹಕ್ಕು ಮತ್ತು ನ್ಯಾಯದ ಪರವಾಗಿ ಐಕ್ಯತೆ ಪ್ರದರ್ಶಿಸಿದರು. ಕೈಯಲ್ಲಿ ಮೇಣದಬತ್ತಿ ಹಿಡಿದು ಶಾಂತಿಯುತವಾಗಿ ಸಾಗಿದ ಪ್ರತಿಭಟನೆ ವಿದ್ಯಾರ್ಥಿಗಳ ಧ್ವನಿಯನ್ನು ಸಮಾಜದ ಗಮನಕ್ಕೆ ತರುವ ಪ್ರಯತ್ನವಾಗಿತ್ತು. - [ನೀಟ್ ರದ್ದುಪಡಿಸಿ, ಸಿಇಟಿ ವ್ಯವಸ್ಥೆ ಮರುಜಾರಿ ಮಾಡಿ: ಪಿ.ಎಂ. ಮಾಲತೇಶ್ ಆಗ್ರಹ](https://nammamedia24x7.in/national/karnataka/25836/) - ಬೆಂಗಳೂರು, ಜು. 24: ದೇಶದಲ್ಲಿ ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಪಡಿಸಿ, ವೈದ್ಯಕೀಯ ಹಾಗೂ ತಾಂತ್ರಿಕ ಪದವಿ ಪ್ರವೇಶವನ್ನು ಮತ್ತೆ ರಾಜ್ಯ ಸರ್ಕಾರಗಳ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ವ್ಯಾಪ್ತಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪಿ.ಎಂ. ಮಾಲತೇಶ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ವ್ಯವಸ್ಥೆ ಜಾರಿಗೆ ತಂದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ - [ಜುಲೈ 31 ರಂದು ಬಂಟ್ವಾಳದಲ್ಲಿ ಬೃಹತ್ ಉದ್ಯೋಗ ಮೇಳ ಮಾಹಿತಿ ಶಿಬಿರ: ಆಕಾಂಕ್ಷಿ ಯುವಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಮತ್ತೊಂದು ಅವಕಾಶ](https://nammamedia24x7.in/national/karnataka/mangalore/25835/) - ಬಂಟ್ವಾಳ: ಉದ್ಯೋಗಾಕಾಂಕ್ಷಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ 'ವಿಕಸಿತ ಬಂಟ್ವಾಳ' ವತಿಯಿಂದ ಬೃಹತ್ ಉದ್ಯೋಗ ಮೇಳ ಮಾಹಿತ ಶಿಬಿರ ಆಯೋಜಿಸಲಾಗಿದೆ.ಜುಲೈ 31 (ಶುಕ್ರವಾರ) ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಆಕರ್ಷಕ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸ್ಥಳದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುತ್ತದೆ. ಆಗಸ್ಟ್ 7 ಮತ್ತು 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ - [ವಿವಾಹಿತೆ ಸಾವಿನ ಪ್ರಕರಣ: ಅತ್ತೆ, ಮಾವ ಸೇರಿ ಮೂವರು ಬಂಧನ](https://nammamedia24x7.in/national/karnataka/25831/) - ಸುಳ್ಯ, ಜು. 24: ಸುಳ್ಯ ತಾಲೂಕಿನ ಸಂಪಾಜೆ ಸಮೀಪ ವಿವಾಹಿತೆ ಫಾತಿಮತ್ ನಿಶಾನಾ (24) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾವ ಸಿ.ಪಿ. ಅಳವಿ (54), ಅತ್ತೆ ಆಯಿಷಾ ಸಿ.ಎ. ಹಾಗೂ ನಾದಿನಿ ಫಸೀಲಾ ಸಿ.ಎ. (29) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸಂಪಾಜೆಯ ಯುವಕನೊಂದಿಗೆ ವಿವಾಹವಾಗಿದ್ದ ಫಾತಿಮತ್ ನಿಶಾನಾ ಅವರು ಜುಲೈ 18ರಂದು ಮೃತಪಟ್ಟಿದ್ದರು. ಸಾವಿನ ಮುನ್ನದ ದಿನ ತಾಯಿ ಜುಬೈದಾ ಅವರಿಗೆ ಕರೆ ಮಾಡಿ, ಅತ್ತೆ-ಮಾವರಿಂದ ಕಿರುಕುಳವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು - [ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ](https://nammamedia24x7.in/national/karnataka/25828/) - ಮೂಡುಬಿದಿರೆ, ಜು. 24: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅದನ್ನು ಪ್ರಶ್ನಿಸಿದವರ ವಿರುದ್ಧ ಕೇಂದ್ರ ಸರ್ಕಾರ ದಮನಕಾರಿ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ - [ಕಾಸರಗೋಡು ರೈಲ್ವೆ ಪಾರ್ಸಲ್ ಸೇವೆ ಸ್ಥಗಿತಗೊಳಿಸದಂತೆ ಕೇಂದ್ರ ರೈಲ್ವೆ ಸಚಿವರಿಗೆ ನೇರ ಮನವಿ: ಎಂ.ಎಲ್. ಅಶ್ವಿನಿ](https://nammamedia24x7.in/national/kerala/kasragod/25823/) - ಕಾಸರಗೋಡು: ಕಾಸರಗೋಡು ರೈಲ್ವೆ ನಿಲ್ದಾಣದಿಂದ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸುವ ದಕ್ಷಿಣ ರೈಲ್ವೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಹಾಗೂ ಈ ವಿಷಯವನ್ನು ಖುದ್ದಾಗಿ ಭೇಟಿಯಾಗಿ ಮಂಡಿಸಲಾಗುವುದು ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ. ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸಿದರೆ ಜಿಲ್ಲೆಯ ವಾಣಿಜ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬೀಳಲಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳು ಸರಕು ಸಾಗಣೆಗೆ ರೈಲ್ವೆ - [ಕೊಳ್ನಾಡಿನಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆಗೆ ಉತ್ತಮ ಸ್ಪಂದನೆ – ಗ್ರಾಮದಾದ್ಯಂತ ಶಿಬಿರಗಳ ಯಶಸ್ವಿ ಆಯೋಜನೆ](https://nammamedia24x7.in/national/karnataka/25822/) - ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದಂತೆ ಉಚಿತ ವಿದ್ಯುತ್ ಸೌಲಭ್ಯ ಮುಂದುವರಿಯುವ ಉದ್ದೇಶದಿಂದ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಬಂಟ್ವಾಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಪವಿತ್ರ ಪೂಂಜಾ ಅವರ ನೇತ್ರತ್ವದಲ್ಲಿ‌ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುತೇಕ ವಾರ್ಡ್‌ಗಳಲ್ಲಿ ಗೃಹಜ್ಯೋತಿ ಪುನರ್‌ಪರಿಶೀಲನೆ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರಗಳಲ್ಲಿ ಭಾಗವಹಿಸಿದ ನೂರಾರು ಫಲಾನುಭವಿಗಳು ತಮ್ಮ ದಾಖಲೆಗಳ ಪರಿಶೀಲನೆ ಹಾಗೂ - [ಜು. 27ರಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ-2026](https://nammamedia24x7.in/national/kerala/kasragod/25816/) - ಕಾಸರಗೋಡು, ಜು. 24: ಗಡಿನಾಡಿನ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಸಾಧಕರನ್ನು ಗೌರವಿಸುವ ಉದ್ದೇಶದಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ-2026ನ್ನು ಜುಲೈ 27ರಂದು ಕಾಸರಗೋಡಿನ ನುಳ್ಳಿಪ್ಪಾಡಿಯಲ್ಲಿರುವ ಕನ್ನಡ ಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಡಾ. ಸಿ. ಸೋಮಶೇಖರ್ ವಹಿಸಲಿದ್ದು, ಬೆಳಿಗ್ಗೆ 9 ಗಂಟೆಯಿಂದ ದಿನಪೂರ್ತಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಕಲಾಮೇಳ ಉದ್ಘಾಟನೆ, ದೀಪ ಪ್ರಜ್ವಲನೆ, ಆಶೀರ್ವಚನ, ಕನ್ನಡ ಧ್ವಜಾರೋಹಣ, ಭಾವಚಿತ್ರಗಳಿಗೆ ಪುಷ್ಪನಮನ ಸೇರಿದಂತೆ ಹಲವು ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳು ಜರುಗಲಿವೆ. ಈ ಸಂದರ್ಭದಲ್ಲಿ ‘ಭರವಸೆಯ - [ದೈವ ನರ್ತಕ ಲಕ್ಷ್ಮಣ ಯಾನೆ ಕಾಂತರಿಗೆ 'ಕನ್ನಡ ಪಯಸ್ವಿನಿ ಜಾನಪದ ರತ್ನ' ಪ್ರಶಸ್ತಿ](https://nammamedia24x7.in/national/kerala/kasragod/25817/) - ಕಾಸರಗೋಡು, ಜು. 24: ದೈವ ನರ್ತನ ಹಾಗೂ ಜಾನಪದ ಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಲಕ್ಷ್ಮಣ ಯಾನೆ ಕಾಂತ ಅವರಿಗೆ ಅಂತರ್‌ರಾಜ್ಯ "ಕನ್ನಡ ಪಯಸ್ವಿನಿ – ಜಾನಪದ ರತ್ನ ಪ್ರಶಸ್ತಿ-2026" ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಖ್ಯಾತ ಕನ್ನಡ ಸಂಸ್ಥೆಯಾದ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ - [26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್](https://nammamedia24x7.in/national/25812/) - ನವದೆಹಲಿ, ಜು. 24: ಶಿಕ್ಷಣ ವ್ಯವಸ್ಥೆ ಸುಧಾರಣೆ, ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಶುಕ್ರವಾರ ಉಪವಾಸ ಅಂತ್ಯಗೊಳಿಸಿದ್ದಾರೆ. ಕೇಂದ್ರ ಸರ್ಕಾರ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಡಾ. ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ - [ಮುಂಗಾರು ಎದುರಿಸಲು ಎಲ್ಲಾ ಇಲಾಖೆಗಳು ಸನ್ನದ್ಧರಾಗಲಿ: ಶಾಸಕ ಡಾ. ಭರತ್ ಶೆಟ್ಟಿ](https://nammamedia24x7.in/national/karnataka/25808/) - 2026-27ನೇ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪಗಳು, ಬರ ಪರಿಸ್ಥಿತಿ, ಜಾನುವಾರು ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಂಗಳೂರು ತಾಲೂಕು ಟಾಸ್ಕ್ ಫೋರ್ಸ್ ಸಭೆಯು ಮಾನ್ಯ ಶಾಸಕ ಡಾ. ಭರತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ನೀರಿನ ಅಭಾವ ಉಂಟಾಗುವ ಪ್ರದೇಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ. ಭರತ್ ಶೆಟ್ಟಿ, ಅಗತ್ಯವಿರುವ ಓವರ್‌ಹೆಡ್ ಟ್ಯಾಂಕ್, ಕೊಳವೆಬಾವಿ, ಪೈಪ್‌ಲೈನ್ - [ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದಲ್ಲಿ ಇಂದು ಪಿಯು ವರೆಗೆ ಶಾಲಾ-ಕಾಲೇಜುಗಳಿಗೆ ರಜೆ](https://nammamedia24x7.in/national/karnataka/mangalore/25805/) - ಮಂಗಳೂರು, ಜು. 24: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜುಲೈ 24, ಶುಕ್ರವಾರ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಗುರುವಾರ ತಡರಾತ್ರಿ ಹೊರಡಿಸಿರುವ ಆದೇಶದ ಪ್ರಕಾರ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ - [ಶಾಂತಿಯುತ ವಿದ್ಯಾರ್ಥಿಗಳ ಮೇಲೆ ದಮನ: AICU ಕರ್ನಾಟಕ ಆಕ್ರೋಶ](https://nammamedia24x7.in/national/karnataka/25802/) - ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಮನವನ್ನು ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯ ತೀವ್ರವಾಗಿ ಖಂಡಿಸುತ್ತದೆ. ಅಖಿಲ ಭಾರತ ಕ್ರೈಸ್ತ ಒಕ್ಕೂಟ (AICU) ಕರ್ನಾಟಕ ರಾಜ್ಯದ ಅಧ್ಯಕ್ಷ ಅಲ್ವಿನ್ ಡಿ'ಸೋಜಾ, ಪಾನೀರ್, ದೆಹಲಿಯಲ್ಲಿ 'ಸಂಸತ್ ಮಾರ್ಚ್' ನಡೆಸುತ್ತಿದ್ದ ಶಾಂತಿಯುತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಕಣ್ಣೀರಿನ ಅನಿಲ ಪ್ರಯೋಗವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿಗಳ ಮೇಲೆ ನಡೆದಿರುವ ಈ ಕ್ರೂರ ದೌರ್ಜನ್ಯವನ್ನು ಖಂಡಿಸುತ್ತಾ, ಎಲ್ಲಾ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಸಂವಾದದ - [ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಪ್ರೊ.ಕೆ.ಅಲಿಕುಟ್ಟಿ ಮುಸ್ಲಿಯಾರ್ ನಿಧನ](https://nammamedia24x7.in/national/kerala/25799/) - 1945ರಲ್ಲಿ ಮಲಪ್ಪುರಂ ಜಿಲ್ಲೆಯ ಇರುಂಬುಝಿ ಸಮೀಪದ ತೆಕ್ಕುಮ್ಮುರ್ರಿಯ ತಿರುಕ್ಕಾಡ್‌ನಲ್ಲಿ ಜನಿಸಿದ ಅಲಿಕುಟ್ಟಿ ಮುಸ್ಲಿಯಾರ್, ಕುನ್ನತ್ ಮೂಸಾ ಹಾಜಿ ಹಾಗೂ ಮಡಂಬಿ ಇಯ್ಯತುಟ್ಟಿ ದಂಪತಿಯ ಪುತ್ರರಾಗಿದ್ದರು. 1976ರಲ್ಲಿ ಸಮಸ್ತ ಮಲಪ್ಪುರಂ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಂಘಟನಾ ಜೀವನಕ್ಕೆ ಹೊಸ ಹೆಜ್ಜೆಯಿಟ್ಟ ಅವರು, 1978ರಿಂದ ಜಾಮಿಯಾ ಹಳೆಯ ವಿದ್ಯಾರ್ಥಿಗಳ ಸಂಘಟನೆ ‘ಓಸ್ಫೋಝಾನಾ’ದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1986ರಲ್ಲಿ ಸಮಸ್ತ ಮುಶಾವರದ ಸದಸ್ಯರಾಗಿಯೂ ಆಯ್ಕೆಯಾದರು. 1992ರಲ್ಲಿ ಎಸ್‌ವೈಎಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಅವರು, 2016ರವರೆಗೆ ಸುದೀರ್ಘ 24 ವರ್ಷಗಳ - [ಇನ್ನು ಮುಂದೆ ಚರ್ಚೆಗಾಗಿ ಜೆ.ಪಿ. ನಡ್ಡಾ ಅವರ ಮನೆ ಅಥವಾ ಕಚೇರಿಗೆ ಹೋಗುವುದಿಲ್ಲ’; ತಟಸ್ಥ ಸ್ಥಳದಲ್ಲಷ್ಟೇ ಮಾತುಕತೆ: ಸೌರವ್ ದಾಸ್](https://nammamedia24x7.in/national/25796/) - ದೆಹಲಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP)ಯ ಪ್ರತಿಭಟನಾ ಸ್ಥಳಕ್ಕೆ ಸಾವಿರಾರು ಜನರು ಹರಿದು ಬಂದರು. ಕೇಂದ್ರ ಸಚಿವರ ಮನೆ ಅಥವಾ ಕಚೇರಿಗೆ ಮಾತುಕತೆಗೆ ಹೋಗುವುದಿಲ್ಲ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ. ಮಾತುಕತೆಗಾಗಿ ಕಾನ್ಸ್ಟಿಟ್ಯೂಷನ್ ಕ್ಲಬ್ ಅನ್ನು ಸ್ಥಳವಾಗಿ ನಾವು ಸೂಚಿಸಿದ್ದೇವೆ. ಆದರೆ ಅದಕ್ಕೆ ಕೇಂದ್ರ ಸರ್ಕಾರ ಸಮ್ಮತಿಸಿಲ್ಲ. ತಟಸ್ಥ ಸ್ಥಳದಲ್ಲಷ್ಟೇ ಮಾತುಕತೆ ನಡೆಯಬೇಕು. ಜೆ.ಪಿ. ನಡ್ಡಾ ಅವರ ಮನೆಗೆ ಚರ್ಚೆಗೆ ಹೋಗುವುದಿಲ್ಲ. ಕಳೆದ ಬಾರಿ ಮಾತುಕತೆಗೆ ಹೋದಾಗ ಪೊಲೀಸರು ಪ್ರತಿಭಟನಾಕಾರರ - [ಯುವಕರ ಕಲ್ಯಾಣವೇ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆ’; ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆ ವೇಗಗೊಳಿಸಲಾಗುವುದು: ಅಮಿತ್ ಶಾ](https://nammamedia24x7.in/national/25793/) - ಯುವಕರ ಕಲ್ಯಾಣವೇ ಮೋದಿ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಯನ್ನು ವೇಗಗೊಳಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ತೆಗೆದುಕೊಂಡಿರುವ ನಿರ್ಧಾರವು ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಅಮಿತ್ ಶಾ ಎಕ್ಸ್ (X) ನಲ್ಲಿ ಬರೆದಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ಮೂಲಕ ಯುವಕರ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಕೈಗೊಂಡಿರುವ ಈ ಮಹತ್ವದ ಕ್ರಮವು ಒಂದು - [ವಿದ್ಯಾರ್ಥಿಗಳಿಗೆ ಐಕ್ಯತೆ, ಸಿಜೆಪಿಗೆ ಅಲ್ಲ; ಸಿಜೆಪಿ ಪ್ರತಿಭಟನಾ ವೇದಿಕೆಯಲ್ಲಿ ಕೆ. ಸುಧಾಕರನ್](https://nammamedia24x7.in/national/kerala/25790/) - ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಕಾಂಗ್ರೆಸ್ ನಾಯಕ ಹಾಗೂ ಸಂಸದ ಕೆ. ಸುಧಾಕರನ್ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಸಿಜೆಪಿ (CJP) ಪ್ರತಿಭಟನಾ ವೇದಿಕೆಗೆ ಭೇಟಿ ನೀಡಿದರು. "ನಮ್ಮ ಐಕ್ಯತೆ ಸಿಜೆಪಿಗೆ ಅಲ್ಲ, ವಿದ್ಯಾರ್ಥಿಗಳಿಗೆ" ಎಂದು ಅವರು ಹೇಳಿದರು. ಸಿಜೆಪಿಗೆ ಬೆಂಬಲ ನೀಡುವ ವಿಚಾರವನ್ನು ಕಾಂಗ್ರೆಸ್ ಏಕಪಕ್ಷೀಯವಾಗಿ ನಿರ್ಧರಿಸಲು ಸಾಧ್ಯವಿಲ್ಲ. ಈ ಬಗ್ಗೆ ಪಕ್ಷದ ಇತರ ನಾಯಕರೊಂದಿಗೆ ಚರ್ಚೆ ನಡೆಸಬೇಕಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವ ಹಿನ್ನೆಲೆಯಲ್ಲೇ ತಾವು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾಗಿ - [ಪ್ರಧಾನಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು' – ಪಿಣರಾಯಿ ವಿಜಯನ್](https://nammamedia24x7.in/national/kerala/25787/) - ನೀಟ್ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.ಎಸ್‌ಎಫ್‌ಐ ಆಯೋಜಿಸಿದ್ದ ಲೋಕಭವನ್ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, "ಈ ಮಹಾ ಹಗರಣದ ಪ್ರಮುಖ ಆರೋಪಿಯ ಹೆಸರನ್ನು ಹೇಳಲೂ ಕೇಂದ್ರ ಸರ್ಕಾರ ಹಿಂಜರಿಯುತ್ತಿದೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆಸಿದ ಕ್ರಮಗಳು ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ನಡೆದಿವೆ" ಎಂದು ಆರೋಪಿಸಿದರು. ವಿದ್ಯಾರ್ಥಿಗಳ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು - [ಶ್ರೀನಿವಾಸ ವಿವಿಯಲ್ಲಿ ಎಐ ಸ್ವಯಂಚಾಲಿತ ವಾಹನ, ರಿಸೆಪ್ಷನ್ ರೋಬೋಟ್ ಅನಾವರಣ](https://nammamedia24x7.in/national/karnataka/mangalore/25782/) - ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ 'ಶ್ರೀ ವಾಹನ್' ಹಾಗೂ ಎಐ ರಿಸೆಪ್ಷನ್ ರೋಬೋಟ್ 'ಶ್ರೀನಿಬೋಟ್' ಅನ್ನು ಗುರುವಾರ ಮುಕ್ಕ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆರ್ಥಿಕ ಸಹಕಾರ ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದು, ಸಂಶೋಧನೆ, ನವೋದ್ಯಮ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದತ್ತ ವಿಶ್ವವಿದ್ಯಾಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. 'ಶ್ರೀ ವಾಹನ್' ಲಿಡಾರ್, ಎಐ ವಿಷನ್, ಜಿಪಿಎಸ್ ಮತ್ತು - [ಅಸ್ಸಾಂನಲ್ಲಿ ಪ್ರವಾಹದ ಆರ್ಭಟ: 24 ಗಂಟೆಗಳಲ್ಲಿ 31 ಸಾವು, 100ಕ್ಕೂ ಹೆಚ್ಚು ಮಂದಿ ನಾಪತ್ತೆ](https://nammamedia24x7.in/national/25779/) - ಗುವಾಹಟಿ: ಅಸ್ಸಾಂನಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹ ಭೀಕರ ಸ್ವರೂಪ ಪಡೆದಿದ್ದು, ಕಳೆದ 24 ಗಂಟೆಗಳಲ್ಲಿ ಕನಿಷ್ಠ 31 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ 16 ಜಿಲ್ಲೆಗಳ ಸುಮಾರು ಎಂಟು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ ಮುಂಗಾರು ಋತುವಿನಲ್ಲಿ ಪ್ರವಾಹ ಸಂಬಂಧಿ ಸಾವಿನ ಸಂಖ್ಯೆ 50ಕ್ಕೂ ಅಧಿಕವಾಗಿದೆ. ನೆರೆಯ ನಾಗಾಲ್ಯಾಂಡ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳು ಉಕ್ಕಿ ಹರಿದ ಪರಿಣಾಮ, ಶಿವಸಾಗರ, ಚರಾಯೇವ್ ಹಾಗೂ - [ವಿದ್ಯುತ್ ಅವಘಡದಲ್ಲಿ ಯುವಕ ಸಾವು: 7 ತಿಂಗಳಾದರೂ ಪರಿಹಾರವಿಲ್ಲ ತುಂಗಪ್ಪ ಬಂಗೇರ ಆರೋಪ](https://nammamedia24x7.in/national/karnataka/mangalore/25775/) - ಬಂಟ್ವಾಳ: ವಿದ್ಯುತ್ ಕಾಮಗಾರಿ ವೇಳೆ ಮೃತಪಟ್ಟ ಯುವಕನ ಕುಟುಂಬಕ್ಕೆ ಏಳು ತಿಂಗಳು ಕಳೆದರೂ ಯಾವುದೇ ಪರಿಹಾರ ದೊರೆತಿಲ್ಲ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ ಆರೋಪಿಸಿದರು. ಬಿ.ಸಿ.ರೋಡ್‌ನ ಮೆಸ್ಕಾಂ ವಿಭಾಗ ಕಚೇರಿಯಲ್ಲಿ ಗುರುವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿ, ಕಾವಳಮುಡೂರು ಗ್ರಾಮದ ಅಕ್ಬರ್ ಆಲಿ ಮೃತಪಟ್ಟ ಪ್ರಕರಣದಲ್ಲಿ ಕುಟುಂಬ ಇನ್ನೂ ಸಂಕಷ್ಟದಲ್ಲಿದ್ದು, ಮಾನವೀಯ ನೆಲೆಯಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಂಗಳೂರು ವೃತ್ತ ಅಧೀಕ್ಷಕ ಎಂಜಿನಿಯರ್ - [ಆರೋಗ್ಯ ಶಿಕ್ಷಣದಿಂದ ಹದಿಹರೆಯದವರ ಸ್ಥೂಲಕಾಯ ನಿರ್ವಹಣೆ ಕುರಿತು ಸಂಶೋಧನೆ: ದೀಕ್ಷಾ ಎಂ. ಶೆಟ್ಟಿಗೆ ಪಿಎಚ್‌ಡಿ](https://nammamedia24x7.in/national/karnataka/mangalore/25772/) - ಸುರತ್ಕಲ್: ಹದಿಹರೆಯದವರಲ್ಲಿ ಕಂಡುಬರುವ ಸ್ಥೂಲಕಾಯ (Obesity) ಸಮಸ್ಯೆ, ಅದರ ಕುರಿತು ಇರುವ ಜ್ಞಾನ, ಮನೋಭಾವ ಹಾಗೂ ಆಚರಣೆಗಳ ಕುರಿತು ಅಧ್ಯಯನ ನಡೆಸಿ, ಆರೋಗ್ಯ ಶಿಕ್ಷಣದ ಪರಿಣಾಮವನ್ನು ವಿಶ್ಲೇಷಿಸಿದ ಸಂಶೋಧನೆಗಾಗಿ ದೀಕ್ಷಾ ಎಂ. ಶೆಟ್ಟಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ಮೈಸೂರಿನ *ಜೆಎಸ್‌ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (JSS AHER)ನ *ನಿರ್ವಹಣಾ ಅಧ್ಯಯನ ವಿಭಾಗ (Faculty of Management Studies)ದಿಂದ ನಿರ್ವಹಣಾ ಶಾಸ್ತ್ರ (Management) ವಿಷಯದಲ್ಲಿ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ - [ಸುಭಾಷಿತನಗರ ಅಡ್ಡ ರಸ್ತೆಯಲ್ಲಿ ರಸ್ತೆ ಸುರಕ್ಷತಾ ಉಬ್ಬು ದರ್ಪಣ ಉದ್ಘಾಟನೆ](https://nammamedia24x7.in/national/karnataka/25769/) - ಸುರತ್ಕಲ್ : ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಷನ್ ನ ಪರವಾಗಿ ದೇಣಿಗೆ ರೂಪದಲ್ಲಿ ಎರಡು ಕಡೆ ಅಡ್ಡ ರಸ್ತೆಯಲ್ಲಿ ರಸ್ತೆ ಸುರಕ್ಷತಾ ಉಬ್ಬು ದರ್ಪಣವನ್ನು ಶ್ರೀ ದುರ್ಗಾ ಫ್ಯಾಬ್ರಿಕೇಷನ್ ವಕ್ಸ್೯ ಸುರತ್ಕಲ್ ಇದರ ಮಾಲಕ ದಿನೇಶ್ ಶೆಟ್ಟಿ ಕಬ್ಬಿನಹಿತ್ಲು ಒದಗಿಸಿ ಕೊಟ್ಟಿದ್ದು, ಇದರ ಉದ್ಘಾಟನೆಯನ್ನು ಅಸೋಸಿಯೇಶನ್ ನ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫ್ಯಾಬ್ರಿಕೇಷನ್ ಮಾಲಕ ದಿನೇಶ್ ಶೆಟ್ಟಿ ಕಬ್ಬಿನಹಿತ್ಲು, ಸುಭಾಷಿತನರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ - [ರಸ್ತೆ ಅಪಘಾತ ಗಾಯಾಳುಗಳಿಗೆ ₹2.5 ಲಕ್ಷವರೆಗೆ ಉಚಿತ ಚಿಕಿತ್ಸೆ: ಯು.ಟಿ. ಖಾದರ್](https://nammamedia24x7.in/national/karnataka/mangalore/25766/) - ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ 'ಪಿಎಂ ರಾಹತ್' ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಎಂ ರಾಹತ್ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ₹1.50 ಲಕ್ಷ ನೆರವಿನ ಜೊತೆಗೆ ರಾಜ್ಯ ಸರ್ಕಾರದಿಂದ ₹1 ಲಕ್ಷ ಹೆಚ್ಚುವರಿ ನೆರವು ನೀಡಲಾಗುವುದು. ಇದರೊಂದಿಗೆ ಅಪಘಾತ ಗಾಯಾಳುಗಳ ಚಿಕಿತ್ಸೆಗೆ ಒಟ್ಟು ₹2.50 ಲಕ್ಷವರೆಗೆ ವೆಚ್ಚವನ್ನು ಸರ್ಕಾರವೇ - [ವಿದ್ಯುತ್ ತಂತಿ ದುರಂತದಲ್ಲಿ ಮೃತಪಟ್ಟ ಕೃಷ್ಣ ಕುಲಾಲ್ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ](https://nammamedia24x7.in/national/karnataka/mangalore/25763/) - ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿ. ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ, ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಹೆಚ್.ಟಿ. ಟೆನ್ಷನ್ ವಿದ್ಯುತ್ ತಂತಿ ತಗುಲಿ ದುರ್ಘಟನೆಯಲ್ಲಿ ಮೃತಪಟ್ಟ ಕೃಷ್ಣ ಕುಲಾಲ್ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತರ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಶಾಸಕರು, ಈ ದುರ್ಘಟನೆ ಅತ್ಯಂತ ನೋವುಂಟು ಮಾಡಿದ್ದು, ಕೃಷ್ಣ ಕುಲಾಲ್ - [ಮಂಗಳೂರಿನ ವಿವಿಧೆಡೆ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ:ಸಾರ್ವಜನಿಕರಿಗೆ ಪೊಲೀಸ್ ಸ್ಪಷ್ಟನೆ](https://nammamedia24x7.in/national/karnataka/mangalore/25759/) - ರಾಷ್ಟ್ರೀಯ ಭದ್ರತಾ ದಳ ತಂಡವು ದ.ಕ. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸುತ್ತಿದ್ದು, ಇದರ ಭಾಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ಹೆಲಿಕಾಪ್ಟರ್ ಹಾರಾಟ ನಡೆಸಿದೆ. ಇದು ನಾಗರಿಕರಲ್ಲಿ ಸಂಚಲನ ಮೂಡಿಸಿತು. ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳಗ್ಗೆ ಆಕಾಶದಲ್ಲಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ ಕಂಡು ಗಾಬರಿಗೊಂಡ ಸಾರ್ವಜನಿಕ‌ ಅನೇಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಎನ್ ಎಸ್ ಜಿಯ ಕಾರ್ಯದಕ್ಷತೆ ಕುರಿತಂತೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಣಕು ಕಾರ್ಯಾಚರಣೆಯ - [ಜೋಡುಕಲ್ಲು ವಾಹನ ತಪಾಸಣೆ ವೇಳೆ ಭಾರೀ ಪ್ರಮಾಣದ ಎಂಡಿಎಂಎ ವಶ: ಇಬ್ಬರ ಬಂಧನ](https://nammamedia24x7.in/national/kerala/kasragod/25746/) - ಮಂಜೇಶ್ವರ / ಕಾಸರಗೋಡು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಸ್ಕ್ವಾಡ್ ಹಾಗೂ ಮಂಜೇಶ್ವರ ಪೊಲೀಸರು ನಡೆಸಿದ ತಪಾಸಣೆಯಲ್ಲಿ 112 ಗ್ರಾಂ ಎಂಡಿಎಂಎ ಯೊಂದಿಗೆ ಇಬ್ಬರನ್ನು ಬಂಧಿಸಲಾಗಿದೆ.ಬಂದಿಯೋಡ್, ಕುಬಣೂರಿನ ಮೊಯ್ದೀನ್ ಕುಂಞಿ ಹಾಗೂ ಜೋಡ್‌ಕಲ್ಲು ನಿವಾಸಿ ಫಾರೂಕ್ ಮುಹಮ್ಮದ್ ಬಂಧಿತ ಆರೋಪಿಗಳು. ಮಾದಕ ವಸ್ತುಗಳನ್ನು ಸಾಗಿಸಲು ಬಳಸಿದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ.ಖಚಿತ ಮಾಹಿತಿ ಮೇರೆಗೆ ಸ್ಕ್ವಾಡ್ ಮತ್ತು ಮಂಜೇಶ್ವರ ಎಸ್‌ಐ ಕೆ.ಆರ್. ಉಮೇಶ್ ನೇತೃತ್ವದ ಪೊಲೀಸರು ಇಂದು (ಗುರುವಾರ) ಮಧ್ಯಾಹ್ನ ಜೋಡ್‌ಕಲ್ಲು ಎಂಬಲ್ಲಿ ನಡೆಸಿದ ವಾಹನ ತಪಾಸಣೆಯ ವೇಳೆ ಈ - [ರೇಷನ್ ಅಂಗಡಿ ನೌಕರನ ಮೇಲೆ ಹಲ್ಲೆ ಹಾಗೂ ಜಾತಿ ನಿಂದನೆ; ತಂದೆ-ಮಗನಿಗೆ ಕಠಿಣ ಶಿಕ್ಷೆ](https://nammamedia24x7.in/national/kerala/kasragod/25755/) - ಕಾಸರಗೋಡು : ರೇಷನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿ, ಜಾತಿ ನಿಂದನೆ ಎಸಗಿದ ಗಂಭೀರ ಪ್ರಕರಣದಲ್ಲಿ ತಂದೆ ಹಾಗೂ ಮಗನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ​ಕುಂದ್ಲಾಜೆ ಗಾಡಿಗುಡ್ಡೆ ನಿವಾಸಿಗಳಾದ ಮ್ಯಾಥ್ಯು ತೆಂಜ್‌ನ್ ವಳಪ್ಪಿಲ್ ಎನ್ನುವ ವಾಕಚ್ಚನ್ (67) ಮತ್ತು ಅವರ ಪುತ್ರ ಅಖಿಲ್ ಮ್ಯಾಥ್ಯು ಶಿಕ್ಷೆಗೆ ಗುರಿಯಾದ ಅಪರಾಧಿಗಳಾಗಿದ್ದಾರೆ. 2021 ಮಾರ್ಚ್ 6ರಂದು ಸಂಜೆ 5:45ರ ಸುಮಾರಿಗೆ ಗಾಡಿಗುಡ್ಡೆಯ ರೇಷನ್ ಅಂಗಡಿಯಲ್ಲಿ - [ಮಂಗಳೂರು ಯುದ್ಧ ಸ್ಮಾರಕದಲ್ಲಿ T-55 ಯುದ್ಧ ಟ್ಯಾಂಕ್ ಪ್ರದರ್ಶನ , ಮುಂದಿನ ವರ್ಷ ಯುದ್ಧ ವಿಮಾನ ಅನಾವರಣಕ್ಕೆ ಪ್ರಯತ್ನ: ಕ್ಯಾಪ್ಟನ್ ಗಣೇಶ್ ಕಾರ್ನಿಕ್](https://nammamedia24x7.in/national/karnataka/mangalore/25750/) - ಮಂಗಳೂರು: ಮಂಗಳೂರಿನ ಯುದ್ಧ ಸ್ಮಾರಕದಲ್ಲಿ ಭಾರತೀಯ ಸೇನೆಯ ಐತಿಹಾಸಿಕ T-55 ಯುದ್ಧ ಟ್ಯಾಂಕ್ ಅನ್ನು ಸಾರ್ವಜನಿಕ ವೀಕ್ಷಣೆಗೆ ಇರಿಸಲಾಗಿದ್ದು, ಮುಂದಿನ ವರ್ಷ ಇದೇ ಸ್ಮಾರಕದಲ್ಲಿ ಯುದ್ಧ ವಿಮಾನವನ್ನೂ ಅನಾವರಣಗೊಳಿಸುವ ಉದ್ದೇಶವಿದೆ ಎಂದು ಮಾಜಿ ಶಾಸಕ ಹಾಗೂ ನಿವೃತ್ತ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ನಿಕ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ವಿಶೇಷ ಪ್ರಯತ್ನದ ಫಲವಾಗಿ ಸೋವಿಯತ್ ಮೂಲದ T-55 ಯುದ್ಧ ಟ್ಯಾಂಕ್ ಅನ್ನು ಮಂಗಳೂರಿನ ಯುದ್ಧ ಸ್ಮಾರಕಕ್ಕೆ ತರಲಾಗಿದೆ ಎಂದರು. - ['ಆಪರೇಷನ್ ವಿಜಯ್' ಯಶಸ್ಸಿಗೆ ಯುವ ನಾಯಕತ್ವ, ಬೋಫೋರ್ಸ್ ಫಿರಂಗಿಗಳೇ ಪ್ರಮುಖ ಕಾರಣ: ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ](https://nammamedia24x7.in/national/karnataka/mangalore/25743/) - ಮಂಗಳೂರು: ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶೌರ್ಯ, ಯುವ ನಾಯಕತ್ವ ಹಾಗೂ ಅತ್ಯುತ್ತಮ ಯುದ್ಧತಂತ್ರಕ್ಕೆ ಸಾಕ್ಷಿಯಾದ ಸಮರವಾಗಿದೆ. ಯುವ ಅಧಿಕಾರಿಗಳ ಮುಂಚೂಣಿ ನಾಯಕತ್ವ ಮತ್ತು ಬೋಫೋರ್ಸ್ ಫಿರಂಗಿಗಳ ಪರಿಣಾಮಕಾರಿ ಬಳಕೆಯೇ ಭಾರತದ ವಿಜಯಕ್ಕೆ ಪ್ರಮುಖ ಕಾರಣವಾಗಿತ್ತು ಎಂದು ನಿವೃತ್ತ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1984ರ 'ಆಪರೇಷನ್ ಮೇಘದೂತ್' ಬಳಿಕ ಭಾರತೀಯ ಸೇನೆ ಕಾರ್ಗಿಲ್ ಪ್ರದೇಶದ ಪ್ರಮುಖ ಶಿಖರಗಳನ್ನು - [ಕಾರ್ಗಿಲ್ ವಿಜಯ ದಿವಸ: ಜು.26ರಂದು ಮಂಗಳೂರಿನಲ್ಲಿ T-55 ಯುದ್ಧ ಟ್ಯಾಂಕ್ ಅನಾವರಣ …!](https://nammamedia24x7.in/national/karnataka/mangalore/25716/) - ಮಂಗಳೂರು:ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಜುಲೈ 26ರಂದು ನಗರದ ಕದ್ರಿ ಹಿಲ್ಸ್‌ನಲ್ಲಿರುವ ಯುದ್ಧ ಸ್ಮಾರಕದಲ್ಲಿ 1971ರ ಭಾರತ–ಪಾಕಿಸ್ತಾನ ಯುದ್ಧದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ T-55 ಬ್ಯಾಟಲ್ ಟ್ಯಾಂಕ್‌ನ ಅನಾವರಣ ಹಾಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ, ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿ (ಐಎಎಫ್) ವೆಟರನ್ ಶ್ರೀಕಾಂತ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, - [ನೀಟ್ ಅಕ್ರಮ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿದ ರಮಾನಾಥ ರೈ](https://nammamedia24x7.in/national/karnataka/mangalore/25738/) - ಮಂಗಳೂರು:ಲೋಕಸಭೆ ಅಧಿವೇಶನದ ವೇಳೆ ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮ ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಮತ್ತು ಅವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿನ ಅಕ್ರಮದಿಂದ ದೇಶದ ಶಿಕ್ಷಣ - ['ಆಪರೇಷನ್ ವಿಜಯ್' ಯಶಸ್ಸಿಗೆ ಯುವ ನಾಯಕತ್ವ, ಬೋಫೋರ್ಸ್ ಫಿರಂಗಿಗಳೇ ಪ್ರಮುಖ ಕಾರಣ: ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ](https://nammamedia24x7.in/national/karnataka/mangalore/25735/) - ಮಂಗಳೂರು:ಕಾರ್ಗಿಲ್ ಯುದ್ಧವು ಭಾರತೀಯ ಸೇನೆಯ ಶೌರ್ಯ, ಯುವ ನಾಯಕತ್ವ ಹಾಗೂ ಅತ್ಯುತ್ತಮ ಯುದ್ಧತಂತ್ರಕ್ಕೆ ಸಾಕ್ಷಿಯಾದ ಸಮರವಾಗಿದ್ದು, ಯುವ ಅಧಿಕಾರಿಗಳ ಮುಂಚೂಣಿ ನಾಯಕತ್ವ ಮತ್ತು ಬೋಫೋರ್ಸ್ ಫಿರಂಗಿಗಳ ಪರಿಣಾಮಕಾರಿ ಬಳಕೆಯೇ ಭಾರತದ ವಿಜಯಕ್ಕೆ ಪ್ರಮುಖ ಕಾರಣವಾಗಿತ್ತು ಎಂದು ನಿವೃತ್ತ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ಹೇಳಿದರು. ನಗರದ ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾರ್ಗಿಲ್ ಯುದ್ಧದ ಹಿನ್ನೆಲೆ ವಿವರಿಸಿದ ಅವರು, ಕಾರ್ಗಿಲ್ ಲಡಾಖ್‌ನಲ್ಲಿರುವ ಸುರು ನದಿಯ ತಟದಲ್ಲಿರುವ ಪಟ್ಟಣವಾಗಿದ್ದು, ಶ್ರೀನಗರ–ಲೇಹ್ ರಾಷ್ಟ್ರೀಯ - [ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ: ಅರುಣ್ ಕುಮಾರ್ ಪುತ್ತಿಲ ಆರೋಪ](https://nammamedia24x7.in/national/karnataka/mangalore/25732/) - ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ರಸ್ತೆ ಕಾಂಕ್ರೀಟ್ ಮಾಡಲು ಒಂದು ತಿಂಗಳು ರಸ್ತೆ ಬಂದ್ ಮಾಡಿದರೂ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದಾರೆ ಎಂದು ಪುತ್ತಿಲ ಪರಿರವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್‌ ಕುಮಾ‌ರ್ ಪುತ್ತಿಲ ಅವರು ಆರೋಪಿಸಿದ್ದಾರೆ. ಅವರು ಸಾರ್ವಜನಿಕರು ಈ ರಸ್ತೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮನಗಂಡು ಜು.22 ರಂದು ಸಂಜೆ ಹಾರಾಡಿ ರಸ್ತೆಗೆ ಭೇಟಿ ನೀಡಿದರು. ಸ್ಥಳೀಯರು ವಾಹನ ಸವಾರರ ಸಮಸ್ಯೆಗಳನ್ನು ಆಲಿಸಿದ ಅವರು ಸ್ಥಳದಿಂದಲೇ ಪೋನ್ ಮೂಲಕ ಇಲಾಖಾಧಿಕಾರಿಗಳು ಮತ್ತು ಗುತ್ತಿಗೆದಾರ ವಿಜಯಾನಂದ - [ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಉದ್ದೇಶದಿಂದ ದೌರ್ಜನ್ಯ- ಪ್ರೊ. ಫಣಿರಾಜ್](https://nammamedia24x7.in/national/karnataka/25726/) - ಉಡುಪಿ: ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಎಸ್‌ಐಒ ಹಾಗೂ ಉಡುಪಿ ಜಿಲ್ಲಾ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸಂಘಟನೆಗಳ ನೇತೃತ್ವದಲ್ಲಿ ನಗರದ ಹಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಹಬಾಳ್ವೆ ಸಂಘಟನೆಯ ಚಿಂತಕ ಪ್ರೊ. ಫಣಿರಾಜ್, ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲದೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೇಲಿನ ಬದ್ಧತೆಯೂ - [12 ವರ್ಷಗಳ ಹಿಂದಿನ ಕುಂಬಳೆ ದರೋಡೆ ಪ್ರಕರಣದ ಪ್ರಮುಖ ಆರೋಪಿ ಬಂಧನ](https://nammamedia24x7.in/national/kerala/manjeshwara/25727/) - ಮಂಜೇಶ್ವರ : ಕುಂಬಳೆಯಲ್ಲಿ ಮನೆ ಯಜಮಾನ ಹಾಗೂ ಕುಟುಂಬವನ್ನು ಬಂಧಿಯನ್ನಾಗಿಸಿ 42 ಪವನ್ ಚಿನ್ನ ಮತ್ತು ಕಾಲು ಲಕ್ಷ ರೂಪಾಯಿ ದೋಚಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಕರ್ನಾಟಕ ಮೂಲದ ಸಂಭ್ಯ ಅಸೀಸ್ ಎಂಬ ಅಬ್ದುಲ್ ಅಸೀಸ್ (58) ಎಂಬಾತನನ್ನು ಕಾಸರಗೋಡು ಕ್ರೈಂ ಬ್ರಾಂಚ್ ತಂಡವು ಪುತ್ತೂರಿನಲ್ಲಿ ವಶಕ್ಕೆ ತೆಗೆದುಕೊಂಡಿದೆ. ​2012 ಡಿಸೆಂಬರ್ 22ರ ರಾತ್ರಿ ಈ ದರೋಡೆ ನಡೆದಿತ್ತು. ಕುಂಬಳ ಅನಿಲ್ ಕುಂಬ್ಳೆ ರಸ್ತೆಯ ವಾಸಿ, ಮಂಗಳೂರು ಟ್ರಾನ್ಸ್‌ಪೋರ್ಟ್ ಆಪರೇಟರ್ ರಾಜೇಶ್ ಶೆಣೈ (44) - [ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ](https://nammamedia24x7.in/national/karnataka/25722/) - ಉಡುಪಿ: ಆದಿ ಉಡುಪಿಯ ಮಧ್ವನಗರದಲ್ಲಿ ರಿಕ್ಷಾ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತರನ್ನು ಆದಿಉಡುಪಿ ರಿಕ್ಷಾ ನಿಲ್ದಾಣದ ಸದಸ್ಯ ಸುರೇಂದ್ರ ಮಧ್ವನಗರ (42) ಎಂದು ಗುರುತಿಸಲಾಗಿದೆ. ಸರಳ ಸ್ವಭಾವದವರಾಗಿದ್ದ ಸುರೇಂದ್ರ ಅವರು ಸುಮಾರು ಒಂದು ವಾರದ ಹಿಂದಷ್ಟೇ ಹೊಸ ರಿಕ್ಷಾವನ್ನು ಖರೀದಿಸಿದ್ದರು. ಬುಧವಾರ ತಡರಾತ್ರಿ ಕುಟುಂಬದವರು ಮಲಗಿದ್ದ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣೆಯ ಅಧಿಕಾರಿಗಳು - [ರಾಮಮಂದಿರ ಕಾಣಿಕೆ ದುರ್ಬಳಕೆ ಆರೋಪ: ನೈತಿಕ ಹೊಣೆ ಪ್ರಧಾನಿ ಹೊರಬೇಕು – ಮಂಜುನಾಥ್ ಭಂಡಾರಿ](https://nammamedia24x7.in/national/karnataka/25719/) - ಉಡುಪಿ: ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ಇಂದು ಭಕ್ತರು ಸಮರ್ಪಿಸಿದ ಕಾಣಿಕೆಗಳ ಹುಂಡಿಗೆ ಕೈ ಹಾಕಿದ್ದಾರೆ. ಇದರ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಆಗ್ರಹಿಸಿದರು. ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಯೋಧ್ಯೆಯ ಶ್ರೀರಾಮ ಮಂದಿರದಂತಹ ಧಾರ್ಮಿಕ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ದೇಶದ ರಾಜಕೀಯ ಚಿತ್ರಣವನ್ನು ಬದಲಾಯಿಸಿತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಮಮಂದಿರದ ಪ್ರತಿಷ್ಠಾಪನಾ ಪೂಜೆಯನ್ನು - [ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ "2026.](https://nammamedia24x7.in/national/kerala/kasragod/25708/) - ಮಾನವ ಹಕ್ಕುಗಳ ಹೋರಾಟಗಾರ್ತಿ, ಸಮಾಜ ಸೇವಕಿ, ಶಿಕ್ಷಣ ತಜ್ಞೆ ಡಾ. ವನಿತಾ ತೋರ್ವಿ, ವಿಜಯಪುರ ರೀಗೆ ಕನ್ನಡ ಭವನದ "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ "2026. ಜುಲೈ 26ರ ಕನ್ನಡ ಭವನದ "ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ - [ಮಂಜೇಶ್ವರ: ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ](https://nammamedia24x7.in/national/kerala/manjeshwara/25709/) - ಮಂಜೇಶ್ವರ, ಜು.23: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳು, ರಸಗೊಬ್ಬರದ ಬೆಲೆ ಏರಿಕೆ ಹಾಗೂ ಅಮೆರಿಕದೊಂದಿಗೆ ಮಾಡಿಕೊಂಡಿರುವ ಜನವಿರೋಧಿ ಒಪ್ಪಂದವನ್ನು ಖಂಡಿಸಿ ರೈತ ಸಂಘದ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನೆಯನ್ನು ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಕೃಷಿ ಹಾಗೂ ರೈತ ವಿರೋಧಿ ನೀತಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಸಗೊಬ್ಬರಗಳ ಬೆಲೆ ಏರಿಕೆಯಿಂದ ಕೃಷಿ ವೆಚ್ಚ ಮತ್ತಷ್ಟು ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು. ಅಮೆರಿಕದೊಂದಿಗೆ - [ಭಾರತೀಯ ಮಜ್ದೂರ್ ಸಂಘದ 72ನೇ ಸ್ಥಾಪನಾ ದಿನ: ಚೌಕಿ ಜಂಕ್ಷನ್‌ನಲ್ಲಿ ಧ್ವಜಾರೋಹಣ](https://nammamedia24x7.in/national/kerala/kasragod/25693/) - ಭಾರತೀಯ ಮಜ್ದೂರ್ ಸಂಘದ(BMS) 72 ನೇ ವರ್ಷದ ಸ್ಥಾಪನಾ ದಿನದ ಅಂಗವಾಗಿ ಚೌಕಿ ಜಂಕ್ಷನಿನಲ್ಲಿ BMS ಚೌಕಿ ಯೂನಿಟ್ ಅಧ್ಯಕ್ಷ ಶ್ರೀ ದಯಾನಂದ ಚೌಕಿ ಕಡಪ್ಪರ ಧ್ವಜಾರೋಹಣಗೈದರು. BMS Chowki Unit ಪ್ರಧಾನ ಕಾರ್ಯದರ್ಶಿ ಶ್ರೀ ರಂಜಿತ್ ರಾಮ್ ನಗರ ಬೆದ್ರಡ್ಕ ಪ್ರಾಸ್ತಾವಿಕ ಭಾಷಣ ಮಾಡಿದರು. ಚೌಕಿ ಕೋ-ಓಪರೇಟಿವ್ ಬ್ಯಾಂಕ್ ಮೇನೇಜರ್ ಶ್ರೀ ದೀಪಕ್ ಕೂಡ್ಲು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಇದೇ ಸಮಯದಲ್ಲಿ BMS ಜಿಲ್ಲಾ ಸಮಿತಿ ಉಪಾಧ್ಯಕ, BMS ಮೊಗ್ರಾಲ್ ಪುತ್ತೂರು ಪಂಚಾಯತ್ ಘಟಕದ ಅಧ್ಯಕ್ಷ, - [ಬಿಸಿರೋಡು ಎನ್.ಜಿ. ಸರ್ಕಲ್ ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ; ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ](https://nammamedia24x7.in/national/karnataka/25702/) - ಬಂಟ್ವಾಳ: ಬಿಸಿರೋಡಿನ ಅತ್ಯಂತ ವಾಹನ ದಟ್ಟಣೆ ಇರುವ ಎನ್.ಜಿ. ಸರ್ಕಲ್ ಬಳಿ ಉಂಟಾಗಿದ್ದ ಹೊಂಡ-ಗುಂಡಿಗಳಿಂದ ಕಳೆದ ಹಲವು ದಿನಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದರು. ಬೆಳಿಗ್ಗೆ ಕಚೇರಿ ಹಾಗೂ ಶಾಲಾ-ಕಾಲೇಜುಗಳ ಸಮಯದಲ್ಲಿ, ಸಂಜೆ ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಇಲ್ಲಿ ವಾಹನಗಳ ಸಾಲು ಸಾಲಾಗಿ ನಿಂತು ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗುತ್ತಿತ್ತು. ಕೆಲವೊಮ್ಮೆ ನೂರಾರು ಮೀಟರ್‌ಗಳಷ್ಟು ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ರಾಷ್ಟ್ರೀಯ ಚತುಷ್ಪಥ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಕಾಂಕ್ರೀಟ್ ಹಾಕುವ - [ಬಂಟ್ವಾಳದಲ್ಲಿ ಪತ್ರಿಕಾ ದಿನಾಚರಣೆ: ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಸನ್ಮಾನ, ಗುರುತುಚೀಟಿ ವಿತರಣೆ](https://nammamedia24x7.in/national/karnataka/25697/) - ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಬುಧವಾರ ಬಿ.ಸಿ.ರೋಡಿನ ಬಂಟ್ವಾಳ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರನ್ನು ಸನ್ಮಾನಿಸಿ, ಸಂಘದ ಸದಸ್ಯರಿಗೆ ಗುರುತುಚೀಟಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಂಟ್ವಾಳ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅನಂತಪದ್ಮನಾಭ ಮಾತನಾಡಿ, ಪತ್ರಕರ್ತರ ವರದಿಗಳು ಸಮಾಜಕ್ಕೆ ಮಾಹಿತಿ ನೀಡುವುದಷ್ಟೇ ಅಲ್ಲದೆ, ಜಾಗೃತಿ ಮೂಡಿಸಿ ಸಮಾಜದ - [ಅಡುಗೆ ಎಣ್ಣೆ ದರ ದಿಢೀರ್ ಏರಿಕೆ; ಗೃಹಿಣಿಯರ ಬಜೆಟ್‌ಗೆ ಭಾರೀ ಹೊಡೆತ](https://nammamedia24x7.in/national/karnataka/25694/) - ಬೆಂಗಳೂರು, ಜು.23: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ಅಡುಗೆ ಎಣ್ಣೆ ದರ ಏರಿಕೆ ಮತ್ತೊಂದು ದೊಡ್ಡ ಹೊಡೆತ ನೀಡಿದೆ. ದೈನಂದಿನ ಬಳಕೆಯ ಪ್ರಮುಖ ಅಡುಗೆ ಎಣ್ಣೆಗಳಾದ ಸೂರ್ಯಕಾಂತಿ, ಪಾಮ್ ಆಯಿಲ್ ಹಾಗೂ ಸೋಯಾಬೀನ್ ಎಣ್ಣೆಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಗೃಹಿಣಿಯರ ಮಾಸಿಕ ಬಜೆಟ್ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಕೇಂದ್ರ ಸರ್ಕಾರವು ಕಚ್ಚಾ ಹಾಗೂ ಸಂಸ್ಕರಿಸಿದ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿರುವುದು ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಪ್ರಮುಖ - [ಆ. 7,8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026'](https://nammamedia24x7.in/national/karnataka/25689/) - ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, - [ಕಾಂಗ್ರೆಸ್ ಪ್ರತಿಭಟನೆಯ ಬಿಸಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ](https://nammamedia24x7.in/national/25686/) - ನವದೆಹಲಿ,ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಾಗೂ ಸಂಸತ್ ಅಧಿವೇಶನದ ಬಿಸಿಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಜೊತೆ ಸಂಭಾವ್ಯ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನೀಟ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕತ್ವ ನಿರತವಾಗಿದ್ದರಿಂದ ಸಂಪುಟ ವಿಸ್ತರಣೆ ಕುರಿತ - [ಫರಂಗಿಪೇಟೆ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿಯ ಬಂಧನ; ಹೆಚ್ಚಿನ ತನಿಖೆ ಮುಂದುವರಿಕೆ](https://nammamedia24x7.in/national/karnataka/25683/) - ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಶಾಖಿರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳದ ಸುಜೀರು ಬದಿಗುಡ್ಡೆ ನಿವಾಸಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನ್ಯಾಯಾಂಗ ಪ್ರಕ್ರಿಯೆಯಂತೆ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, - [ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ಎಲ್‌ಕೆಜಿ ವಿದ್ಯಾರ್ಥಿನಿ ಸಾವು](https://nammamedia24x7.in/national/karnataka/25680/) - ಬಂಟ್ವಾಳ, ಜು. 23: ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಎಲ್‌ಕೆಜಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ನಾಲ್ವರು ಮಕ್ಕಳು ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಬುಧವಾರ ಸಂಜೆ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿನಿ ಚಿರನ್ವಿ (6) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ತೋಟ - [ಕಾಸರಗೋಡು ಬದಿಯಡ್ಕ ಕನ್ನಡ ಭವನ ಉದ್ಘಾಟನೆಗೆ ಕೇರಳ ಸಿಎಂಗೆ ಆಹ್ವಾನ](https://nammamedia24x7.in/national/karnataka/25675/) - ಕಾಸರಗೋಡು: ಕಾಸರಗೋಡು ಬದಿಯಡ್ಕದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ರೂ. 200 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ. ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟನೆಗೆ ಆಗಮಿಸುವಂತೆ ಕೇರಳ ಸಿಎಂ ವಿ.ಡಿ. ಸತೀಶನ್ ಅವರಿಗೆ ಆಹ್ವಾನ ನೀಡಲಾಗಿದೆ. ಜುಲೈ 22ರಂದು ಅವರನ್ನು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳ ಬಗ್ಗೆಯೂ ಮನವಿ ಸಲ್ಲಿಸಲಾಯಿತು.​ಮಲೆಯಾಳಿ ಭಾಷಾ ಬಿಲ್‌ನಿಂದ ಕಾಸರಗೋಡು ಹೊರತುಪಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ, ಅಲ್ಪಸಂಖ್ಯಾತರಿಗೆ ಮೀಸಲಾತಿ, ರೇಷನ್ ಕಾರ್ಡ್‌ನಲ್ಲಿ ಕನ್ನಡ ಹಾಗೂ ಕನ್ನಡ ಶಿಕ್ಷಕರ ನೇಮಕಕ್ಕೆ ಮನವಿ - [ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ – ಯು.ಟಿ. ಖಾದರ್](https://nammamedia24x7.in/national/karnataka/mangalore/25671/) - ಮಂಗಳೂರು, ಜು.22: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಸಂಬಂಧಪಟ್ಟ ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಆಗ್ರಹಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಸಾವಿರಾರು ವಿದ್ಯಾರ್ಥಿಗಳು ಮಾನಸಿಕ ಆಘಾತಕ್ಕೆ ಒಳಗಾಗಿದ್ದು, ಕೆಲವರು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ದುಃಖಕರ ಬೆಳವಣಿಗೆ ಎಂದು ಹೇಳಿದರು. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆಸಿರುವುದು - [ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅಧಿಕಾರ ಸ್ವೀಕಾರ](https://nammamedia24x7.in/national/karnataka/mangalore/25668/) - ಮಂಗಳೂರು, ಜು.22: ತ್ಯಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನದಿಂದ ತೆರವಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಹುದ್ದೆಗೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. 1966ರ ಮೇ 2ರಂದು ಕೇರಳದ ಮಲಪ್ಪುರಂ ಜಿಲ್ಲೆಯ ಪಾಣಕ್ಕಾಡ್ ಸಮೀಪದ ಪೂವಾಡ್‌ನಲ್ಲಿ ಜನಿಸಿದ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ತಂಙಳ್ ಅವರು ಓತುಪಲ್ಲಿಯಲ್ಲಿ ಪ್ರಾಥಮಿಕ ಧಾರ್ಮಿಕ ಶಿಕ್ಷಣ ಆರಂಭಿಸಿ, ಬಳಿಕ ಪಲ್ಲಿದರ್ಸ್‌ನಲ್ಲಿ 13 ವರ್ಷಗಳ ಕಾಲ ಇಸ್ಲಾಮಿಕ್ ಶಿಕ್ಷಣ ಪಡೆದರು. ಪ್ರವಾದಿ - [ಹೊಟ್ಟೆಯಲ್ಲಿ ವಿಷ ಪತ್ತೆ;ಅಸಹಜ ಸಾವು ಪ್ರಕರಣ ದಾಖಲು](https://nammamedia24x7.in/national/kerala/kasragod/25665/) - ​ಕಾಸರಗೋಡು : ಬೇಡಗಂ ಪೊಲೀಸ್ ಠಾಣಾ ವ್ಯಾಪ್ತಿಯ ತೋರೋ ನಿವಾಸಿ ಟಿ. ಅನಶ್ವರ (19) ಹೊಟ್ಟೆಗೆ ವಿಷ ಸೇರಿ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ಲಸ್‌ಟು ಮುಗಿಸಿ ಉನ್ನತ ಶಿಕ್ಷಣಕ್ಕೆ ಸಿದ್ಧತೆ ನಡೆಸುತ್ತಿದ್ದ ಈಕೆಗೆ ಮಂಗಳವಾರ ಮುಂಜಾನೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಂಡಂಗುಳಿ ಕ್ಲಿನಿಕ್, ಬೇಡಗಂ ತಾಲೂಕು ಆಸ್ಪತ್ರೆ ಹಾಗೂ ಚೆಂಗಳದ ಸಹಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾಥರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ​ಪರೀಕ್ಷೆಯ ವೇಳೆ ಯುವತಿಯ ಹೊಟ್ಟೆಗೆ ವಿಷ ಸೇರಿರುವುದು - [ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣ:6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ](https://nammamedia24x7.in/national/kerala/kasragod/25662/) - ಮಂಜೇಶ್ವರ : ಉಪ್ಪಳದ ಸೋಂಕಾಲ್ ನಿವಾಸಿ ಅಲ್ತಾಫ್ ಕೊಲೆ ಪ್ರಕರಣದಲ್ಲಿ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಲ್ಪಾಡಿಯ ಅಬ್ದುಲ್ ರುಮೀದ್ (29) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ಗಲ್ಫ್‌ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅಧಿಕಾರಿಗಳು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ​2019 ಜೂನ್ 23ರಂದು ಅಲ್ತಾಫ್‌ರನ್ನು ಮನೆಯಿಂದ ಅಪಹರಿಸಿ ಹಲ್ಲೆ ನಡೆಸಿ ಕೈಯ ನರ ಕತ್ತರಿಸಿ ಮಂಗಳೂರು ಆಸ್ಪತ್ರೆ ವರಾಂಡದಲ್ಲಿ ಬಿಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಜೂನ್ 25ರಂದು ಅವರು ಸಾವನ್ನಪ್ಪಿದ್ದರು. - [ಯುವ ಕಾಂಗ್ರೆಸ್ ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯಿಷಾ.ಪಿ ನೇಮಕ](https://nammamedia24x7.in/national/karnataka/mangalore/25659/) - ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಇವರ ನಿರ್ದೇಶನದ ಮೇರೆಗೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಇವರ ಅನುಮೋದನೆಯೊಂದಿಗೆ ಆಯಿಷಾ.ಪಿ, ಇವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಕರ್ನಾಟಕ - [ಬರುತ್ತಿದ್ದಾಳೆ "ಶ್ರೀಮತಿ ಸತ್ಯಭಾಮ"ಕೊಡಿಯಾಲ್ ಬೈಲ್ ಅವರ ಕಲಾಸಂಗಮದ ಹೊಸ ನಾಟಕ](https://nammamedia24x7.in/national/karnataka/mangalore/25654/) - ಆ ಪೋಸ್ಟರೇ ಹೊಸತನವನ್ನು ತುಂಬಿಕೊಂಡಿದೆ, ತಬ್ಬಿಕೊಂಡಿದೆ. "ಶ್ರೀಮತಿ ಸತ್ಯಭಾಮ" ಟೈಟಲ್ ಅನ್ನೇ ಆಭರಣ, ಸೀರೆಯಿಂದ ಅಲಂಕರಿಸಲಾಗಿದೆ. Born to Rule ಎಂಬ ಅಡಿಬರಹ ಹಾಗೂ ಸತ್ಯಭಾಮ ನಿಂತ ಭಂಗಿಯು ಆಕೆಯ ಪಾತ್ರ ಎಂಥದ್ದು ಎಂಬುದನ್ನೂ ಸೂಚಿಸುತ್ತದೆ. ಅವೆಲ್ಲವುಗಳಿಂದ ಮುಖ್ಯವಾಗಿ - ಕೈಲಾಸ - ವೈಕುಂಠ ತಿರ್ಗ್ದ್ ಕಲಾಸಂಗಮ ಕುಡ ಭೂಲೋಕೊಗು ಎಂಬ ಒಂದು ವಾಕ್ಯದ ಮೂಲಕ ಈ ತಂಡವು ಪೌರಾಣಿಕ ಕಥೆಗಳ ಬಳಿಕ ಮತ್ತೆ ಸಾಮಾಜಿಕ ಕಥೆಗೆ ಹೊರಳಿದೆ ಎಂಬುದನ್ನು ವಿಭಿನ್ನವಾಗಿ ತಿಳಿಸುವ ಪ್ರಯತ್ನ ಮಾಡಿದೆ. ತುಳು - [ತುಮಕೂರಿನಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ: 20 ವರ್ಷಗಳಿಂದ ಜೀತದಾಳುಗಳಾಗಿದ್ದ 12 ಕಾರ್ಮಿಕರ ರಕ್ಷಣೆ](https://nammamedia24x7.in/national/karnataka/25649/) - ಜು. 22: ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಪಾವಸಂದ್ರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಜೀತದಾಳುಗಳಾಗಿ ದುಡಿಸಿಕೊಳ್ಳಲಾಗುತ್ತಿದೆ ಎನ್ನಲಾದ 12 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಭಾಗದ ಕಾರ್ಮಿಕರಿಗೆ ಮುಂಗಡ ಹಣ ನೀಡಿ, ಸುಮಾರು 20 ವರ್ಷಗಳಿಂದ ಜೀತದಾಳುಗಳಾಗಿ ಕೆಲಸ ಮಾಡಿಸಿಕೊಳ್ಳಲಾಗುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. 'ಮುಕ್ತಿ' ಸ್ವಯಂಸೇವಾ ಸಂಸ್ಥೆ ನೀಡಿದ ದೂರಿನ ಮೇರೆಗೆ ತುಮಕೂರು ಉಪವಿಭಾಗಾಧಿಕಾರಿ - [ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಲ ಯೋಜನೆಗೆ ಅರ್ಜಿ ಆಹ್ವಾನ: ಪಿಎಂ ಮಾಲತೇಶ್](https://nammamedia24x7.in/national/karnataka/25644/) - ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಮತ್ತು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ 2025 26ನೇ ಸಾಲಿನಲ್ಲಿ ಪ್ರಾರಂಭವಾಗಿದ್ದು 31 /8 /2018 26ರಂದು ಕೊನೆ ದಿನಾಂಕ ಆಗಿರುತ್ತದೆ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರದೊಂದಿಗೆ ವೆಬ್ಸೈಟ್ www. Ksbdb.gov.in ಇಲ್ಲಿ ಅರ್ಜಿ ಸಲ್ಲಿಸಬಹುದದಾಗಿದೆ ಈ ಯೋಜನೆಯಲ್ಲಿ ಶೇಕಡಾ 33 ರಷ್ಟು ಮಹಿಳೆಯರಿಗೆ ಹಾಗೂ ದಿವ್ಯಂಗರಿಗೆ - [ಕೇಂದ್ರ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು: ಎಂ.ಎಲ್. ಅಶ್ವಿನಿ](https://nammamedia24x7.in/national/kerala/kasragod/25641/) - ಮುಳ್ಳೇರಿಯ: ನರೇಂದ್ರ ಮೋದಿ ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದ್ದಾರೆ. ಪ್ರಧಾನಮಂತ್ರಿ ದಿವ್ಯಾಂಗ ಕೇಂದ್ರ, ಬಿಜೆಪಿ ಕಾಸರಗೋಡು ಜಿಲ್ಲಾ ಹೆಲ್ಪ್‌ಡೆಸ್ಕ್ ಹಾಗೂ ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ಜಂಟಿಯಾಗಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ವಯೋಶ್ರೀ ಯೋಜನೆ'ಯ ನೋಂದಣಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಹಿರಿಯ ನಾಗರಿಕರಿಗೆ ಐದು ಲಕ್ಷ ರೂಪಾಯಿ ಆರೋಗ್ಯ ಭದ್ರತೆ ಒದಗಿಸುವ ಆಯುಷ್ಮಾನ್ - [ಕಾಸರಗೋಡು ಗುಡುಗು ಮಿಂಚು ಸಹಿತ ಬಿರುಸಿನ ಮಳೆಗೆ ಸಾಧ್ಯತೆ](https://nammamedia24x7.in/national/kerala/25640/) - ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ​ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆ​ರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು - [ಕುಪ್ಪೆಪದವಿನಲ್ಲಿ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶ; ಪಿಂಚಣಿ ಹೆಚ್ಚಳಕ್ಕೆ ಆಗ್ರಹ](https://nammamedia24x7.in/national/karnataka/mangalore/25637/) - ಬೀಡಿ ಕಾರ್ಮಿಕರಾಗಿ ನಿವೃತ್ತರಾದ ಕುಪ್ಪೆಪದವು ವ್ಯಾಪ್ತಿಯ ಭವಿಷ್ಯ ನಿಧಿ ಪಿಂಚಣಿದಾರರ ಸಮಾವೇಶವು ಕುಪ್ಪೆಪದವು ಅನಂತರಾಜ ಸಭಾ ಭವನದಲ್ಲಿ ನಡೆಯಿತು. ಭವಿಷ್ಯ ನಿಧಿ ಪಿಂಚಣಿದಾರರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಸುಕುಮಾರ್ ತೊಕ್ಕೊಟ್ಟು ಸಮಾವೇಶವನ್ನು ಉದ್ಘಾಟಿಸಿದರು. ಅವರು ಮಾತನಾಡುತ್ತಾ, ಬೀಡಿ ಮತ್ತಿತರ ಅಸಂಘಟಿತ ವಲಯದಲ್ಲಿ ಕಾರ್ಮಿಕರಾಗಿ ದುಡಿದು ನಿವೃತ್ತರಾದವರಿಗೆ ಭವಿಷ್ಯ ನಿಧಿ ಪಿಂಚಣಿ ವೃದ್ಧಾಪ್ಯದಲ್ಲಿ ಸಣ್ಣ ಆಸರೆಯಾಗಿದೆ. ಅವರ ಔಷಧಿ, ಚಕಿತ್ಸೆ ಮುಂತಾದ ಅಗತ್ಯಗಳಿಗೆ ಈ ಪಿಂಚಣಿಯ ಹಣವನ್ನೆ ಆಶ್ರಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಬೀಡಿ ಕಾರ್ಮಿಕರು - [ಮಂಜೇಶ್ವರ: ಭಾರೀ ಮಳೆ: ಕುಸಿದುಬಿದ್ದ ಜಿಮ್ ಕಟ್ಟಡದ ಆವರಣ ಗೋಡೆ: ಕೂದಲೆಳೆತದ ಅಂತರದಲ್ಲಿ ತಪ್ಪಿದ ಭಾರೀ ದುರಂತ](https://nammamedia24x7.in/national/kerala/manjeshwara/25633/) - ಮಂಜೇಶ್ವರ: ಮಂಜೇಶ್ವರದ ಒಳಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ 'ಮೈ ಜಿಂ ಹೆಲ್ತ್ ಕ್ಲಬ್' ಕಟ್ಟಡದ ಆವರಣ ಗೋಡೆಯು ಬುಧವಾರ ಸುರಿದ ಬಿರುಸಿನ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಈ ವೇಳೆ ಯಾವುದೇ ಜೀವಹಾನಿ ಸಂಭವಿಸಿಲ್ಲದಿದ್ದರೂ, ಸ್ಥಳದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ​​ಪ್ರತಿದಿನ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ವಾಹನ ಸವಾರರು ಈ ಜಿಮ್ ಕಟ್ಟಡದ ಸಮೀಪವಿರುವ ರಸ್ತೆಯ ಮೂಲಕ ಸಂಚರಿಸುತ್ತಾರೆ. ಗೋಡೆ ಕುಸಿದುಬಿದ್ದ ಸಂದರ್ಭದಲ್ಲಿ ಅದೃಷ್ಟವಶಾತ್ ಯಾರೂ ಆ ಮಾರ್ಗದಲ್ಲಿ ಸಂಚರಿಸುತ್ತಿರಲಿಲ್ಲ. ಇದರಿಂದಾಗಿ ದೊಡ್ಡದೊಂದು ದುರಂತ ಕೂದಲೆಳೆತದ ಅಂತರದಲ್ಲಿ ತಪ್ಪಿದಂತಾಗಿದೆ. - [ಗ್ರಾಹಕರ ಪರ ತೀರ್ಪು; ಸೌತ್ ಇಂಡಿಯನ್ ಬ್ಯಾಂಕ್‌ಗೆ ಪರಿಹಾರ ಪಾವತಿಸಲು ಆದೇಶ](https://nammamedia24x7.in/national/kerala/kasragod/25628/) - ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಹಣವನ್ನು ಮರುಪಾವತಿಸುವುದರ ಜೊತೆಗೆ, ಉಂಟಾದ ಮಾನಸಿಕ ವೇದನೆ ಹಾಗೂ ಅನಾನುಕೂಲತೆಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ಆದೇಶ ನೀಡಿದೆ. ಈ ಆದೇಶವು ಸೌತ್ ಇಂಡಿಯನ್ ಬ್ಯಾಂಕ್, ಸೀತಾಂಗೋಳಿ ಶಾಖೆ ವಿರುದ್ಧ ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು ದಾಖಲಿಸಿದ್ದ ದೂರಿನ ವಿಚಾರಣೆಯ ಬಳಿಕ ಹೊರಬಿದ್ದಿದೆ. ದೂರಿನ ಪ್ರಕಾರ, ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು 2022ರಲ್ಲಿ ಸೌತ್ ಇಂಡಿಯನ್ - [ವಿಶ್ವ ಹಿಂದೂ ಪರಿಷತ್ ಮುಖಂಡ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಗಲಿಕೆಗೆ ಆಳವಾದ ಕಂಬನಿ: ವಿಶ್ವ ಹಿಂದೂ ಪರಿಷದ್ ಸಂತಾಪ](https://nammamedia24x7.in/national/karnataka/mangalore/25625/) - ವಿಶ್ವ ಹಿಂದೂ ಪರಿಷತ್ ಉರ್ವಾ ಖಂಡ ಸಮಿತಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ಜವಾಬ್ದಾರಿ ನಿರ್ವಹಿಸಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಕಾಲಿಕ ಮರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರವಿಚಂದ್ರ ಶೆಟ್ಟಿ ಅವರು ಸನಾತನ ಧರ್ಮದ ಮೇಲಿನ ಅಪಾರ ನಿಷ್ಠೆ, ಅನನ್ಯ ಸೇವಾ ಮನೋಭಾವನೆ ಹಾಗೂ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದವರು. ಎಲ್ಲಾಕಾರ್ಯಕರ್ತರೊಡನೆ ಆತ್ಮೀಯರಾಗಿದ್ದ ಸರಳ ವ್ಯಕ್ತಿತ್ವ, ಸಂಘಟನೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ಸೇವಕ. - [ಉಡುಪಿ: ಜುಲೈ 25ರಂದು 'ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿ ಬಿಡುಗಡೆ](https://nammamedia24x7.in/national/karnataka/25622/) - ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು.ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಪುಸ್ತಕವನ್ನು ಬಿಡುಗಡೆ - [ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ](https://nammamedia24x7.in/national/karnataka/25618/) - ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9 ರಂದು ಮಂಗಳೂರಿನ ವೆಲೆನ್ಸಿಯಾ ಜೆಪ್ಪು ಎಂಬಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ ನಡೆಯಲಿದೆ. ಉತ್ತಮ ಗುಣಮಟ್ಟದ ಹಗುರ ಗಾತ್ರದ ಜೈಪುರ್ ಲಿಂಬ್ ನ್ನು ಉಚಿತವಾಗಿ ಶಿಬಿರ - [ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜು.27ರಂದು ಜಿಲ್ಲಾಧಿಕಾರಿಗೆ ಮನವಿ](https://nammamedia24x7.in/national/karnataka/mangalore/25616/) - ಮಂಗಳೂರು, ಜು.22: ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಆಗ್ರಹಿಸಿ, 'ಗೋಮಾತೆಯ ಗೌರವದ ಅಭಿಯಾನ'ದ ಅಂಗವಾಗಿ ಜುಲೈ 27ರಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀಸಾಯಿ ಈಶ್ವರ್ ಗುರೂಜಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾತೆಗೆ ರಾಷ್ಟ್ರ ತಾಯಿ, ರಾಷ್ಟ್ರೀಯ ದೇವರು ಹಾಗೂ ರಾಷ್ಟ್ರೀಯ ಪರಂಪರೆ ಎಂಬ ಗೌರವದ ಮಾನ್ಯತೆ ನೀಡಬೇಕೆಂಬ ಉದ್ದೇಶದಿಂದ - [ಉದ್ಯಾವರ ಹಿಂದೂ ರುದ್ರಭೂಮಿ ವಿವಾದ: ಸಮಾಧಿ ಧ್ವಂಸ ಆರೋಪ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಆಗ್ರಹ](https://nammamedia24x7.in/national/kerala/manjeshwara/25605/) - ಕಾಸರಗೋಡು: ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.ಸುಮಾರು 2.70 ಎಕರೆ ವಿಸ್ತೀರ್ಣ ಹೊಂದಿರುವ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಅನೇಕ ವರ್ಷಗಳಿಂದ ಹಿಂದೂ ಸಮುದಾಯದ ಅಂತ್ಯಕ್ರಿಯೆಗಳು ನಡೆಯುತ್ತಿವೆ. ರುದ್ರಭೂಮಿಯ ಸುತ್ತಮುತ್ತ ಕಾನೂನು ಪ್ರಕಾರ ನಿರ್ದಿಷ್ಟ ಅಂತರದೊಳಗೆ ವಸತಿ ನಿರ್ಮಾಣಕ್ಕೆ ಅವಕಾಶ ಇರಬಾರದು. ಆದರೆ, ರುದ್ರಭೂಮಿಯ ಸುತ್ತಲೂ ಮನೆಗಳು ನಿರ್ಮಾಣವಾಗಿರುವ ಬಗ್ಗೆ ಸಭೆಯಲ್ಲಿ ಪ್ರಶ್ನೆ ಎತ್ತಲಾಯಿತು. ಇದೇ ವೇಳೆ, - [ಹೊಸಂಗಡಿಯಲ್ಲಿ ಭಕ್ತಿಭಾವದಿಂದ ಗಣೇಶೋತ್ಸವ ವಿಗ್ರಹ ಮುಹೂರ್ತ](https://nammamedia24x7.in/national/kerala/manjeshwara/25601/) - 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಗ್ರಹ ಮುಹೂರ್ತವು ಇಂದು ಬೆಳಿಗ್ಗೆ 8 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ಅರ್ಚಕರಾದ ಶ್ರೀ ತಿರುಮಲೇಶ್ ಆಚಾರ್ಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರೆ, ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ವಿಗ್ರಹ ಮುಹೂರ್ತ ನೆರವೇರಿಸಿದರು.ವಿಗ್ರಹ ಮುಹೂರ್ತವನ್ನು ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಗುರುಸ್ವಾಮಿ ಶ್ರೀ ಉದಯ ಪಾವಳ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಯಾದವ ಬಡಾಜೆ, ಪ್ರ. ಕಾರ್ಯದರ್ಶಿ - [ಮಕ್ಕಳ ಜೀವದೊಂದಿಗೆ ಆಟ: ಮಗುಚಿಬಿದ್ದ ಶಾಲಾ ಆಟೋ: ಏಳು ವಿದ್ಯಾರ್ಥಿಗಳು ಗಾಯ](https://nammamedia24x7.in/national/kerala/kasragod/25599/) - ಮಂಜೇಶ್ವರ /​ಕಾಸರಗೋಡು : ಶಾಲಾ ಮಕ್ಕಳ ರಕ್ಷಣೆಯನ್ನು ಗಾಳಿಗೆ ತೂರಿ, ಮಿತಿಗಿಂತ ಅಧಿಕ ಮಕ್ಕಳನ್ನು ತುಂಬಿಕೊಂಡು ತೆರಳುತ್ತಿದ್ದ ಆಟೋರಿಕ್ಷಾವೊಂದು ಪಲ್ಟಿಯಾಗಿ ಏಳು ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿರುವ ಭೀಕರ ಘಟನೆ ನಗರದ ಎಂ.ಜಿ. ರಸ್ತೆಯ ಫೋರ್ಟ್ ರಸ್ತೆಯಲ್ಲಿ ಬೆಳಿಗ್ಗೆ ನಡೆದಿದೆ.ಅಪರಿಮಿತ ವೇಗ ಹಾಗೂ ಮಿತಿಮೀರಿದ ಮಕ್ಕಳ ಭಾರವೇ ಈ ದುರ್ಘಟನೆಗೆ ಕಾರಣವೆಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ. ಮೆಡೋನಾ ಮತ್ತು ಟೌನ್ ಮುನ್ಸಿಪಲ್ ಶಾಲೆಯ ಮುದ್ದು ಮಕ್ಕಳು ಗಾಯಾಳುಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋಗಳಲ್ಲಿ ಮಕ್ಕಳ ಜೀವದೊಂದಿಗೆ ಆಟವಾಡುವ ಚಾಲಕರ - [ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ: ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ](https://nammamedia24x7.in/national/karnataka/mangalore/25594/) - ಪ್ರಧಾನ ಮಂತ್ರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಮಂಗಳೂರಿನ ಲಾಲ್‌ಬಾಗ್‌ನ ನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಧುರೀಣ ಪದ್ಮರಾಜ್ ಆರ್ ಪೂಜಾರಿ ಈ ಸಂದರ್ಭದಲ್ಲಿ ಮಾತನಾಡಿದರು. ಇದೇ ವೇಳೆ - [ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ](https://nammamedia24x7.in/national/karnataka/25589/) - ಉಡುಪಿ: 2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ 8.30ರ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ನೋಂದಣಿಯ ಮಿನಿ ಗೂಡ್ಸ್ ಲಾರಿ (MH12FA6993)ಯನ್ನು ಚಾಲಕ ವಿಲಾಸ್ ಶಿಂಧೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ - [ಕಡಬ ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಐದು ಕೋಟಿ ರೂ ಪ್ರಸ್ತಾವನೆ: ಶಾಸಕಿ ಭಾಗೀರಥಿ ಮುರುಳ್ಯ](https://nammamedia24x7.in/national/karnataka/25586/) - ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಐದು ಕೋಟಿ ರೂ ಅನುದಾನಕ್ಕೆ ್ಲ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಗಳವಾರ ಸಂಜೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿನ ಡಯಾಲಿಸಿಸ್ ಕೇಂದ್ರದ ಸಮಸ್ಯೆಯನ್ನು ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾನಾಡಿದರು. ನಮ್ಮ ಜಿಲ್ಲೆಯವರಾದ, ಕಡಬದ ಸಂಬoಧ ಹೊಂದಿರುವ ಯು.ಟಿ ಖಾದರ್ ಅವರು ಆರೋಗ್ಯ ಸಚಿವರಾಗಿರುವುದರಿಂದ ಮತ್ತು ಕಡಬದ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇರುವುದರಿಂದ - [ಹಿರಿಯ ದಲಿತ ಮುಖಂಡ ಎಂ. ದೇವದಾಸ್ ಬಜ್ಪೆ ಅವರ ನಿಧನಕ್ಕೆ ಎಸ್ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಸಂತಾಪ](https://nammamedia24x7.in/national/karnataka/25583/) - ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.)ಯ ಸಂಸ್ಥಾಪಕರಲ್ಲಿ ಪ್ರಮುಖರೂ, ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಹಾಗೂ ಹಿರಿಯ ಹೋರಾಟಗಾರರಾದ ಎಂ. ದೇವದಾಸ್ ಅವರ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಎಂ. ದೇವದಾಸ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಬಲಿಷ್ಠ ಜನಾಂದೋಲನವಾಗಿ ರೂಪಿಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದರು. ಅಲ್ಲದೆ ಬಜ್ಪೆ - [ಹೊಸಂಗಡಿಯ ಅಮ್ಮ ಲಾಟರಿ ಏಜೆನ್ಸಿಗೆ ಮತ್ತೆ ಕೋಟಿ ಅದೃಷ್ಟ](https://nammamedia24x7.in/national/kerala/manjeshwara/25577/) - ಮಂಜೇಶ್ವರ: ಜುಲೈ 21ರಂದು ನಡೆದ ಸ್ತ್ರೀಶಕ್ತಿ ಲಾಟರಿಯ ಡ್ರಾದಲ್ಲಿ ಮೊದಲ ಬಹುಮಾನವಾದ ₹1 ಕೋಟಿ ಕಣ್ಣೂರು ಜಿಲ್ಲೆಯ ಪಯ್ಯನ್ ಲಾಟರಿ ಏಜೆನ್ಸಿ ಮೂಲಕ ಮಾರಾಟವಾದ ಟಿಕೆಟ್‌ಗೆ ದೊರೆತಿದೆ.SZ 204699 ಸಂಖ್ಯೆಯ ಟಿಕೆಟ್‌ಗೆ ಅದೃಷ್ಟ ಒಲಿದಿದೆ. ಈ ಟಿಕೆಟ್ ನ್ನು ಪಯ್ಯನ್ ಲಾಟರಿಯ ಸಬ್ ಏಜೆಂಟ್ ಆಗಿರುವ ಹೊಸಂಗಡಿಯ ಅಮ್ಮ ಲಾಟರಿ ಏಜೆನ್ಸಿ ಮೂಲಕ ಮಾರಾಟ ಮಾಡಲಾಗಿತ್ತು. ಬಳಿಕ ಅದನ್ನು ಮಜೀರ್ಪಳ್ಳ ಅರಸು ಲಾಟರಿ ಮಾರಾಟಗಾರರಿಗೆ ಹಸ್ತಾಂತರಿಸಲಾಗಿದ್ದು, ಅಲ್ಲಿಂದಲೇ ಅದೃಷ್ಟಶಾಲಿಯ ಕೈ ಸೇರಿದೆ.2026ರ ಮೇ 19ರಂದು ನಡೆದ ಸ್ತ್ರೀಶಕ್ತಿ - [ದೇರಂಬಳ ಸೇತುವೆ ಪುನರ್ ನಿರ್ಮಾಣಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಎಂ.ಎಲ್. ಅಶ್ವಿನಿ ಮನವಿ](https://nammamedia24x7.in/national/kerala/manjeshwara/25564/) - ಮಂಗಲ್ಪಾಡಿ ಮತ್ತು ಮೀಂಜ ಪಂಚಾಯತುಗಳನ್ನು ಸಂಪರ್ಕಿಸುವ ದೇರಂಬಳ ಕಾಲ್ನಡಿಗೆಯ ಕಾಂಕ್ರೀಟ್ ಸೇತುವೆ ಸಂಪೂರ್ಣ ಶಿಥಿಲಗೊಂಡು ಕುಸಿದಿದ್ದು, ಹೊಸ ಸೇತುವೆ ನಿರ್ಮಾಣವಾಗದ ಕಾರಣ ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜನರ ಸಂಚಾರಕ್ಕೆ ಮೂಲಭೂತ ಸೌಲಭ್ಯ ಒದಗಿಸದಿರುವುದು ನಾಗರಿಕರ ಮೇಲಿನ ಅನ್ಯಾಯ ಹಾಗೂ ಜನದ್ರೋಹ ಎಂದು ಆರೋಪಿಸಿದ್ದಾರೆ. ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಸಾರ್ವಜನಿಕರು ಬಳಸುವ ಈ ಮಾರ್ಗದ ಸೇತುವೆ ಕುಸಿದ ಪರಿಣಾಮ, - [ಕೊಡ್ಲಮೊಗರಿನಲ್ಲಿ ವಿ. ಎಸ್. ಅಚ್ಚುತಾನಂದನ್ ಪ್ರಥಮ ಸಂಸ್ಮರಣಾ ದಿನಾಚರಣೆ](https://nammamedia24x7.in/national/kerala/kasragod/25565/) - ಕಾಂ. ವಿ. ಎಸ್. ಅಚ್ಚುತಾನಂದನ್ ಅವರ ಪ್ರಥಮ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಕೊಡ್ಲಮೊಗರುದಲ್ಲಿ ಪಕ್ಷದ ಹಿರಿಯ ನಾಯಕರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಂ. ಸಿ. ಎಚ್. ಕುಂಜ್ಞಬು ಉದ್ಘಾಟಿಸಿದರು. ಕಾಂ. ಸಿ. ಜಿ. ಮ್ಯಾಥ್ಯು ಅಧ್ಯಕ್ಷತೆ ವಹಿಸಿದ್ದರು. ಕಾಂ. ಕೆ. ಆರ್. ಜಯಾನಂದ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿ. ಎಸ್. ಅಚ್ಚುತಾನಂದನ್ ಅವರ ಆದರ್ಶಗಳು ಮತ್ತು ಜನಪರ ಸೇವೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಪಕ್ಷದ - [₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಕೆಲಸಗಾರನ ಬಂಧನ](https://nammamedia24x7.in/national/karnataka/mangalore/25557/) - ಮಂಗಳೂರು: ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲ್ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ದಿನಾಂಕ 06-07-2026 ರಿಂದ 6-07-2026 ನಡೆಸಿದ್ದರು. ಆ ಅವಧಿಯಲ್ಲಿ ಮನೆಯ ಕೋಟೆಯ ಟೇಬಲ್ ಡ್ರಾವರ್ನಲ್ಲಿ ಸಣ್ಣ ಪರ್ಸ್ನಲ್ಲಿ ಇಟ್ಟುಕೊಂಡಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ - [ಸಾರ್ವಜನಿಕ ಆರೋಗ್ಯದ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಿ: ಸಿಪಿಐ(ಎಂ) ಬೋಳಾರ ಶಾಖೆಯಿಂದ ಮಾನವ ಸರಪಳಿ](https://nammamedia24x7.in/national/karnataka/mangalore/25553/) - ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರ ಅನುಸರಿಸುತ್ತಿರುವ ಖಾಸಗೀಕರಣ ನೀತಿಗಳು ಜನರ ಆರೋಗ್ಯ ಹಕ್ಕಿನ ಮೇಲಿನ ನೇರ ದಾಳಿಯಾಗಿದ್ದು, ಜನರ ತೆರಿಗೆ ಹಣದಿಂದ ನಿರ್ಮಾಣ ಗೊಂಡಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಾರ್ಪೊರೇಟ್ ಲಾಭಕ್ಕಾಗಿ ದುರ್ಬಲಗೊಳಿಸುವ ಪ್ರಯತ್ನಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೋಳಾರ ಶಾಖೆಯ ನೇತೃತ್ವದಲ್ಲಿ ಮಂಗಳಾದೇವಿಯ ನಗರ ಆರೋಗ್ಯ ಕೇಂದ್ರದ ಎದುರು 19/07/2026 ರಂದು ನಡೆದ ಮಾನವ ಸರಪಳಿ ಕಾರ್ಕ್ರಮ ಮತ್ತು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಸುನಿಲ್ - [ಎಸ್‌ಐಆರ್ ಮಹಾ ಅಭಿಯಾನ: ಕಂಕನಾಡಿ ವಾರ್ಡ್‌ಗಳಲ್ಲಿ ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ](https://nammamedia24x7.in/national/karnataka/25550/) - ಎಸ್ಐಆರ್ ಮಹಾ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲದ ವಿವಿಧ ವಾರ್ಡ್ ಗಳಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಕ್ಷಿಣ ಮಹಾಶಕ್ತಿ ಕೇಂದ್ರದ 49 ನೇ ಕಂಕನಾಡಿ ವಾರ್ಡಿನ ಬೂತ್ ಸಂಖ್ಯೆ 182 ಹಾಗೂ 185 ಕ್ಕೆ ಭೇಟಿ ನೀಡಿದ ಶಾಸಕರು, ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಈ ಎಸ್‌ಐಆರ್ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದ್ದು ಅದರ ಉದ್ದೇಶದ ಸಾಕಾರಕ್ಕಾಗಿ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ಎಲ್ಲಾ ಮತದಾರರು ಜವಾಬ್ದಾರಿಯುತವಾಗಿ ಸಹಕರಿಸುವಂತೆ ಕಳಕಳಿಯ ವಿನಂತಿ - [ಹುಣಸೂರಿನಲ್ಲಿ ದುರಂತ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ](https://nammamedia24x7.in/national/karnataka/25547/) - ಮೈಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮನಕಲಕುವ ಘಟನೆ ನಡೆದಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಬಳಿಕ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹರೀಶ್ (42), ಪತ್ನಿ ನಿಶ್ಚಿತಾ (37), ಪುತ್ರಿಯರಾದ ರಕ್ಷಾ (13) ಮತ್ತು ವರ್ಷಾ (8) ಎಂದು ಗುರುತಿಸಲಾಗಿದೆ. ಹರೀಶ್ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಆಯಿಲ್ ಮಿಲ್‌ವೊಂದನ್ನು ಆರಂಭಿಸಿದ್ದರು ಎಂದು ತಿಳಿದುಬಂದಿದೆ. ಸೋಮವಾರ ರಾತ್ರಿ ಮನೆಗೆ ಬಂದ ಹರೀಶ್, ಪತ್ನಿ ಹಾಗೂ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ಮನೆಯ - [ದೆಹಲಿ ದರ್ಬಾರ್‌ನಲ್ಲಿ ಸಚಿವ ಸಂಪುಟ ಕಸರತ್ತು; ಇಂದು ಅಂತಿಮ ಪಟ್ಟಿ ಸಾಧ್ಯತೆ](https://nammamedia24x7.in/national/karnataka/25544/) - ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೈಕಮಾಂಡ್ ನಾಯಕರೊಂದಿಗೆ ಸರಣಿ ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಇಂದೇ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಬುಧವಾರ ಮಧ್ಯಾಹ್ನ 2 - [ಕೊರೊನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಅಗತ್ಯ: ಸಚಿವ ಯು.ಟಿ. ಖಾದರ್](https://nammamedia24x7.in/national/karnataka/25528/) - ಉಡುಪಿ: ದೇಶದಲ್ಲಿ ಮತ್ತೆ ಕೋವಿಡ್‌-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಪರೀಕ್ಷೆ ನಡೆಸಿದಾಗ ಕೆಲವರಲ್ಲಿ ಸೋಂಕು ದೃಢಪಟ್ಟರೂ ಆತಂಕಪಡುವ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಉಡುಪಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಸ್‌ಗಳು ಪರಿಸರದಲ್ಲಿ ಇರುವುದು ಸಹಜ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ವೈರಸ್‌ಗಿಂತ ನಾವು ಗಟ್ಟಿಯಾಗಬೇಕು. ಉತ್ತಮ ಆಹಾರ ಪದ್ಧತಿ, ಸ್ವಚ್ಛತೆ ಮತ್ತು - [ಸಾಹಸಿ ಯುವಕನಿಂದ ಪ್ರಾಣಾಪಾಯದಿಂದ ಪಾರಾದ ಯುವತಿ: ಮಂಜೇಶ್ವರದಲ್ಲಿ ಮಾನವೀಯತೆ ಮೆರೆದ ಘಟನೆ](https://nammamedia24x7.in/national/kerala/manjeshwara/25539/) - ಮಂಜೇಶ್ವರ: ತುಂಬಿ ಹರಿಯುತ್ತಿದ್ದ ಸುವರ್ಣಗಿರಿ ಹೊಳೆಗೆ ಆಕಸ್ಮಿಕವಾಗಿ ಬಿದ್ದು ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಯುವತಿಯೊಬ್ಬರನ್ನು ಸ್ಥಳೀಯ ಯುವಕ ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ ಅಪರೂಪದ ಘಟನೆ ದೇರಂಬಳದಲ್ಲಿ ಜರುಗಿದೆ. ​ಮೀಂಜ-ಮಂಗಲ್ಪಾಡಿ ಪಂಚಾಯತ್ ಸಂಪರ್ಕಿಸುವ ಶಿಥಿಲಗೊಂಡ ಕಾಲುಸೇತುವೆ ದಾಟುವಾಗ ಅಕ್ಕ-ತಂಗಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಸೇತುವೆ ಮೇಲೆಯೂ ನೀರು ಹರಿಯುತ್ತಿದ್ದುದರಿಂದ ತಲೆಸುತ್ತಿ ಯುವತಿ ಹೊಳೆಗೆ ಬಿದ್ದಿದ್ದಾರೆ. ತಂಗಿಯ ಆಕ್ರಂದನ ಕೇಳಿ ಅದೇ ದಾರಿಯಲ್ಲಿ ಬಂದ ಉದಯಕುಮಾರ್ ಶೆಟ್ಟಿ ತಕ್ಷಣ ಪ್ರವಾಹಕ್ಕೆ ಹಾರಿ ಯುವತಿಯನ್ನು ಸುರಕ್ಷಿತವಾಗಿ ಪಾರು ಮಾಡಿದ್ದಾರೆ. - ['ರಾಮ ಮಂದಿರ ಹಗರಣದ ಬಗ್ಗೆ ಮೋದಿ ಸರ್ಕಾರ ಉತ್ತರಿಸಲಿ' – ವಿನಯ್ ಕುಮಾರ್ ಸೊರಕೆ](https://nammamedia24x7.in/national/karnataka/25536/) - ಪುತ್ತೂರು: ಬಿಜೆಪಿಯವರು ನಮ್ಮನ್ನು ಧರ್ಮಕ್ಕೆ ವಿರೋಧ ಎಂಬ ಪ್ರಚಾರ ಮಾಡುತ್ತಾರೆ. ಆದರೆ ನಾವು ಎಲ್ಲಾ ಧರ್ಮವನ್ನು ಗೌರವಿಸುತ್ತೇವೆ. ನಮ್ಮ ಧರ್ಮವನ್ನು ಪ್ರಥಮವಾಗಿ ಗೌರವಿಸುತ್ತೇವೆ, ಅನುಸರಿಸುತ್ತೇವೆ. ಬೇರೆ ಧರ್ಮಗಳನ್ನು ದ್ವೇಷ ಮಾಡುವುದಿಲ್ಲ. ಆದರೆ ಇವತ್ತು ಬಿಜೆಪಿಯವರಿಗೆ ರಾಮದೇವರ ಶಾಪ ತಟ್ಟಿದೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಆಗಿರುವ 2 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣದ ಹಿನ್ನೆಲೆಯಲ್ಲಿ ಅಲ್ಲಿನ ಟ್ರಸ್ಟನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕು. ಭಕ್ತರ ನಂಬಿಕೆಗೆ ತೊಂದರೆ ಆಗದಂತೆ ನರೇಂದ್ರ ಮೋದಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ - [ಪುತ್ತೂರು ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಭೇಟಿ](https://nammamedia24x7.in/national/karnataka/25533/) - ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾನಂದ ನಾಗಪ್ಪ ನಾಯ್ಕ ಇವರು ದಿನಾಂಕ 11-07-2026ರಂದು ಸಂಜೆ ಗಂಟೆ 4.30ರಿಂದ ನಗರ ಠಾಣೆಯ ಪೋಲೀಸ್‍ ಸಿಬ್ಬಂದಿ ಶ್ರೀ ಪ್ರಭಾಕರ ಮೋರೆ ಹಾಗೂ ಸಮಿತಿಯ ಸಿಬ್ಬಂದಿಯವರೊಂದಿಗೆ ಪುತ್ತೂರು ತಾಲೂಕಿನ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು. ಪುತ್ತೂರು ಸರಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಭೇಟಿ ನೀಡಿದ ಸಂದರ್ಭ ಡಾ. ಅಜಯ್‍ ಅವರು ಆಸ್ಪತ್ರೆಯ ಬಗ್ಗೆ ವಿಶ್ಲೇಷಣೆ ಮಾಡುತ್ತಾ - ಹೊರ ರೋಗಿಗಳ ವಿಭಾಗ, ಒಳರೋಗಿಗಳ - [ವಯೋಶ್ರೀ ಯೋಜನೆ ಸ್ಕ್ರೀನಿಂಗ್ ಶಿಬಿರ ಆಯೋಜನೆ](https://nammamedia24x7.in/national/kerala/kasragod/25529/) - ಕಾಸರಗೋಡು:ಕೇಂದ್ರ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರು ಹಾಗೂ ದಿವ್ಯಾಂಗರಿಗೆ ಉಚಿತ ಸಹಾಯಕ ಸಾಧನಗಳನ್ನು ವಿತರಿಸುವ ಉದ್ದೇಶದಿಂದ ಸ್ಕ್ರೀನಿಂಗ್ ಶಿಬಿರವನ್ನು ಮಧೂರಿನ ಉಳಿಯತ್ತಡ್ಕದ ಅಟಲ್‌ಜಿ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು. ಪ್ರಧಾನಮಂತ್ರಿ ದಿವ್ಯಶ ಕೇಂದ್ರ ಹಾಗೂ ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಪ್ ಡೆಸ್ಕ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ ಶಿಬಿರವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಲ್. ಅಶ್ವಿನಿ, ಹಿರಿಯ ನಾಗರಿಕರು ಮತ್ತು ದಿವ್ಯಾಂಗರಿಗೆ ಉಚಿತ ಸಹಾಯಕ ಸಾಧನಗಳನ್ನು - [ನೀಟ್ ಪ್ರತಿಭಟನೆ ಲಾಠಿಚಾರ್ಜ್: ಮೋದಿ ಕ್ಷಮೆ ಕೇಳಲಿ, ಅಮಿತ್ ಶಾ ರಾಜೀನಾಮೆ ನೀಡಲಿ - ರಾಹುಲ್ ಗಾಂಧಿ](https://nammamedia24x7.in/national/25520/) - ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಖಂಡಿಸಿ ದೆಹಲಿಯಲ್ಲಿ ನಡೆದ 'ಸಂಸತ್ ಚಲೋ' ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಭಾರತೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ಸಂಸತ್ತಿನಲ್ಲಿ ಈ ವಿಷಯದ ಕುರಿತು - [ಚೆಮ್ಮನಾಡ್‌ನ ಮನೆಯೊಂದರಿಂದ ಭಾರಿ ನಗ, ನಗದು ಕಳವು](https://nammamedia24x7.in/national/kerala/kasragod/25523/) - ​ಕಾಸರಗೋಡು: ಚೆಮ್ಮನಾಡ್‌ನಲ್ಲಿರುವ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಅಲ್ಮೇರಾದಲ್ಲಿದ್ದ ಅರ್ಧ ಲಕ್ಷ ರೂಪಾಯಿ ನಗದು ಕಳವು ಮಾಡಿದ್ದಾರೆ. ​ಚೆಮ್ಮನಾಡ್‌ ಕೆನ್ಸ್ ಆಡಿಟೋರಿಯಂ ಸಮೀಪದ 'ಈಕೋಟ್ ಹೌಸ್'ನಲ್ಲಿ ಈ ಕಳವು ನಡೆದಿದೆ. ಜುಲೈ 19ರ ಬೆಳಿಗ್ಗೆ 6:30ರಿಂದ ಜುಲೈ 20ರ ಮಧ್ಯಾಹ್ನ 11:30ರ ನಡುವಿನ ಅವಧಿಯಲ್ಲಿ ಈ ಕೃತ್ಯ ಎಸಗಲಾಗಿದೆ. ಮನೆಯ ಮುಂಭಾಗದ ಮತ್ತು ಮಲಗುವ ಕೋಣೆಯ ಬಾಗಿಲುಗಳನ್ನು ಮುರಿದು ಒಳಗೆ ನುಗ್ಗಿದ ಕಳ್ಳರು, ಹಣವಿರಿಸಿದ್ದ ಅಲ್ಮೇರಾ ಇರುವ ಕೋಣೆಯನ್ನು ತಲುಪಿದ್ದಾರೆ. - [ಮಸೀದಿ ಬಳಿ ನಿಲ್ಲಿಸಿದ್ದ ಬೈಕ್ ಕಳವು - ಚಂದೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು](https://nammamedia24x7.in/national/kerala/kasragod/25519/) - ​ಕಾಸರಗೋಡು: ಮಸೀದಿಯ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾರ್ತ್ ತೃಕ್ಕರಿಪುರ ತಂಗಯಂ ನಿವಾಸಿ ಸಿ.ವಿ. ಅವರ ಸಂಬಂಧಿಕರಿಗೆ ಸೇರಿದ ಬೈಕ್ ಕಳುವಾಗಿದೆ. ಈ ಬಗ್ಗೆ ನೀಡಿದ ದೂರಿನ ಮೇರೆಗೆ ಚಂದೇರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ​ಜೂನ್ 8ರ ಸಂಜೆ ತಂಗಯಂ ಪಳ್ಳಿಯ ಮುಂಭಾಗದಲ್ಲಿ ಬೈಕನ್ನು ನಿಲ್ಲಿಸಲಾಗಿತ್ತು. ವಿವಿಧ ಸ್ಥಳಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ. - [ಕಾರ್ಗಿಲ್ ವಿಜಯ್ ದಿವಸ್‌ಗೆ ಸಜ್ಜಾಗುತ್ತಿರುವ ಮಂಗಳೂರಿನ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್](https://nammamedia24x7.in/national/karnataka/mangalore/25515/) - ಮಂಗಳೂರು:ಭಾರತದ 1965 ಹಾಗೂ 1971ರ ಯುದ್ಧಗಳಲ್ಲಿ ಬಳಸಲಾಗಿದ್ದ ಐತಿಹಾಸಿಕ ಟಿ-55 ಯುದ್ಧ ಟ್ಯಾಂಕ್ ಹಾಗೂ .303 ರೈಫಲ್‌ಗೆ ಮಂಗಳೂರಿನಲ್ಲಿ ಶಾಶ್ವತ ಸ್ಥಾನ ಕಲ್ಪಿಸಲಾಗಿದೆ. ಕದ್ರಿಯ ಯುದ್ಧ ಸ್ಮಾರಕದ ಸಮೀಪ, ಸರ್ಕ್ಯೂಟ್ ಹೌಸ್ ಪಕ್ಕದಲ್ಲಿ ಮಂಗಳೂರು ಮಹಾನಗರ ಪಾಲಿಕೆ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಟ್ಯಾಂಕ್ ಪ್ರತಿಷ್ಠಾಪನೆಯಾಗಿದ್ದು, ಜುಲೈ 26ರ ಕಾರ್ಗಿಲ್ ವಿಜಯ್ ದಿವಸ್‌ದಂದು ಆಕರ್ಷಕ ವಿನ್ಯಾಸದೊಂದಿಗೆ ಸಾರ್ವಜನಿಕರ ವೀಕ್ಷಣೆಗೆ ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ - [ಮಣಿಪುರದಲ್ಲಿ ‘ಆಟಿದ ನೆನಪು’: ಕರಾವಳಿ ಸಂಪ್ರದಾಯದ ಅನಾವರಣ](https://nammamedia24x7.in/national/karnataka/25509/) - ಉಡುಪಿ: ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ 'ಆಟಿದ ನೆನಪು' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಮಣಿಪುರ ಹಾಗೂ ಶ್ರೀ ನಾರಾಯಣ ಗುರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಮಾಜ ಸೇವಕಿ ಗೀತಾ ವಾಗ್ಲೆ ಅವರು ಆಟಿ ತಿಂಗಳಲ್ಲಿ ಬಳಸುತ್ತಿದ್ದ ಔಷಧೀಯ ಸಸ್ಯಗಳು, ವಿವಿಧ - [ಉಕ್ರೇನ್‌ನಲ್ಲಿ ರಷ್ಯಾ ಕ್ಷಿಪಣಿ ದಾಳಿ; ಕಾಸರಗೋಡು ಮೂಲದ ಅಖಿಲ್ ಸೇರಿ ನಾಲ್ವರು ಭಾರತೀಯರ ದುರ್ಮರಣ](https://nammamedia24x7.in/inter-national/25503/) - ಕೀವ್, ಜು. 21: ಉಕ್ರೇನ್‌ನ ಪ್ರಮುಖ ಬಂದರು ನಗರವಾದ ಒಡೆಸಾ ಸಮೀಪ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡು ಮೂಲದ ಯುವಕ ಸೇರಿದಂತೆ ನಾಲ್ವರು ಭಾರತೀಯರು ಸೇರಿ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ. ಮೃತ ಭಾರತೀಯರಲ್ಲಿ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ಮೂಲದ ವ್ಯಾಪಾರಿ ನೌಕಾಪಡೆಯ ಉದ್ಯೋಗಿ ಅಖಿಲ್ ಜೋಯಾನ್ (26) ಗುರುತಿಸಲ್ಪಟ್ಟಿದ್ದಾರೆ. ಅವರು ಜೋಯಾನ್ ಹಾಗೂ ಸ್ಯಾಲಿ ದಂಪತಿಯ ಪುತ್ರರಾಗಿದ್ದಾರೆ. ಉಳಿದ ಮೂವರು ಭಾರತೀಯರ ಗುರುತು ಇನ್ನೂ ಬಹಿರಂಗವಾಗಿಲ್ಲ. ಮತ್ತೋರ್ವ - ['ಮಿಥ್ಯ' ಅಭಿನಯಕ್ಕೆ ರಾಷ್ಟ್ರೀಯ ಪ್ರಶಸ್ತಿ: ಪತ್ರಿಕಾಗೋಷ್ಠಿಯಲ್ಲಿ ಕಲಾ ಪಯಣ ಹಂಚಿಕೊಂಡ ರೂಪಶ್ರೀ ವರ್ಕಾಡಿ](https://nammamedia24x7.in/national/karnataka/mangalore/25500/) - ಮಂಗಳೂರು:72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ಹಾಗೂ ಸುಮಂತ್ ಭಟ್ ನಿರ್ದೇಶನದ 'ಮಿಥ್ಯ' ಕನ್ನಡ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿರುವ ಕರಾವಳಿಯ ಹಿರಿಯ ರಂಗಭೂಮಿ ಹಾಗೂ ಚಲನಚಿತ್ರ ನಟಿ ರೂಪಶ್ರೀ ವರ್ಕಾಡಿ ಅವರು ತಮ್ಮ ಕಲಾ ಪಯಣ, ರಾಷ್ಟ್ರ ಪ್ರಶಸ್ತಿ ಹಾಗೂ ಚಿತ್ರರಂಗದ ಅನುಭವಗಳನ್ನು ನಗರದ ಪತ್ರಿಕಾಭವನದಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಹರೀಶ್ ಹಾಗೂ - [ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ; ವಿಶೇಷ ಸಂಚಿಕೆ ಬಿಡುಗಡೆ](https://nammamedia24x7.in/national/karnataka/mangalore/25497/) - ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ನಗರದ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ವಹಿಸಿ ಮಾತನಾಡಿ, ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ; ಅದು ಸಮಾಜದ ಧ್ವನಿ, ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆ ಸಮಾಜಮುಖಿ ವಿಚಾರಗಳು, ಮಹಿಳಾ ಸಬಲೀಕರಣ, - [ಮಳೆಗಾಲದ ಸುಮಧುರ ಗೀತೆಗಳ ರಸದೌತಣ 'ಸುಹಾನ ಸಫರ್' ಜುಲೈ 26ರಂದು](https://nammamedia24x7.in/national/karnataka/mangalore/25494/) - ಮಂಗಳೂರು:ಮಳೆಗಾಲದ ನೆನಪುಗಳನ್ನು ಸಂಗೀತದ ಮೂಲಕ ಮರುಕಳಿಸುವ ಉದ್ದೇಶದಿಂದ ಕುಂಬ್ಳೆ ಬ್ರದರ್ಸ್ ಹಾಗೂ ಲಯನ್ಸ್ ಕ್ಲಬ್ ಆಫ್ ಮಂಗಳೂರು ಸಹಯೋಗದಲ್ಲಿ 'ಸುಹಾನ ಸಫರ್' ಹಾಗು "ರಿಮ್‍ಝಿಮ್ ಗಿರೆ ಸಾವನ್ '' ಸಂಗೀತ ಕಾರ್ಯಕ್ರಮವನ್ನು ಜುಲೈ 26 ರ ಭಾನುವಾರ ಸಂಜೆ 5 ಗಂಟೆಯಿಂದ ನಗರದ ಸುಜೀರ್ ಸಿ.ವಿ. ನಾಯಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಲಯನ್ ಕುಂಬ್ಳೆ ನರಸಿಂಹ ಪ್ರಭು ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, - [ಕಾಲ್ಸೇತುವೆಯಿಂದ ನದಿಗೆ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಾಯ; ಪ್ರಾಣ ಪಣಕ್ಕಿಟ್ಟು ಜೀವ ಉಳಿಸಿದ ಉದಯ ಕುಮಾರ್; ಧ್ವಂಸಗೊಂಡ ದೇರಂಬಳಂ ಸೇತುವೆ ಪುನರ್‌ ನಿರ್ಮಿಸದಿರುವುದಕ್ಕೆ ತೀವ್ರ ಪ್ರತಿಭಟನೆ](https://nammamedia24x7.in/national/kerala/kasragod/25488/) - ಉಪ್ಪಳ:ಹಲವು ವರ್ಷಗಳಿಂದ ಧ್ವಂಸಗೊಂಡಿರುವ ಜೋಡುಕಲ್ಲು ಮಡಂದೂರು –ದೇರಂಬಳಂ ಸೇತುವೆಯನ್ನು ಪುನರ್‌ನಿರ್ಮಿಸದ ಕಾರಣ ಅಪಘಾತಗಳು ಪದೇಪದೇ ಸಂಭವಿಸುತ್ತಿರುವ ನಡುವೆಯೇ, ಕಾಲ್ಸೇತುವೆ ಮೂಲಕ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನದಿಗೆ ಬಿದ್ದು ಗಾಯಗೊಂಡಿದ್ದಾಳೆ. ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿಯವರ ಪುತ್ರಿ ನಿಷ್ಮಿತಾ ಅಪಘಾತಕ್ಕೀಡಾದ ವಿದ್ಯಾರ್ಥಿನಿ. ಸಹೋದರಿ ಸುಷ್ಮಿತಾ ಅವರ ಕೈ ಹಿಡಿದು ಕಾಲ್ಸೇತುವೆ ದಾಟುತ್ತಿದ್ದ ವೇಳೆ ನಿಷ್ಮಿತಾ ನದಿಗೆ ಏಕಾಏಕಿ ಬಿದ್ದಳು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿ ಉದಯ ಕುಮಾರ್ ನದಿಗೆ ಇಳಿದು ಸಾಹಸಮಯವಾಗಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ . ಗಾಯಗೊಂಡ ನಿಷ್ಮಿತಾಳನ್ನು - [ಗೊಲ್ಲ ಸಮಾಜ ಸಂಘ ಮಾನ್ಯ - ಕಾರ್ಯಲಯ ಉದ್ಘಾಟನೆ](https://nammamedia24x7.in/national/kerala/kasragod/25483/) - ಬದಿಯಡ್ಕ : ಗೊಲ್ಲ ಸಮಾಜ ಸಂಘ ಮಾನ್ಯದ ನೂತನ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮವು ಸಂಘದ ಸದಸ್ಯರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ನೆರವೇರಿತು. ಸಂಘದ ಅಧ್ಯಕ್ಷ ನವೀನ್ ಚಂದ್ರ ಮಾಸ್ತರ್ ದೀಪ ಬೆಳಗಿಸಿ ಕಾರ್ಯಾಲಯವನ್ನು ಉದ್ಘಾಟಿಸಿ, ಸಮಾಜದ ಅಭಿವೃದ್ಧಿಗೆ ಸಂಘದ ಕಾರ್ಯಾಲಯ ಕೇಂದ್ರಬಿಂದುವಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಂಜುನಾಥ ಡಿ ಮಾನ್ಯ, ರಾಧಾಕೃಷ್ಣ ಎಂ.ಕೆ., ಮಣಿಕಂಠ ಮಾನ್ಯ, ಮುದ್ದುಕೃಷ್ಣ ಸಿ.ಎಚ್., ಸೀತಾರಾಮ ಎಂ., ಶ್ರೀನಿವಾಸ ಎಂ.ಎಚ್., ಈಶ್ವರ ಕೊಡಗಿ, ಕಿಶೋರ ಪುದುಕೋಳಿ, ಸುಧೀರ್ ಮೇಗಿನಡ್ಕ, ದಿನೇಶ್ ಕೊಡಗಿ, - [ಯಕ್ಷಧ್ರುವ ಪಟ್ಲ ಫೌಂಡೇಷನ್ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ರಸ್ತೆ ಅಪಘಾತದಲ್ಲಿ ದುರ್ಮರಣ](https://nammamedia24x7.in/national/karnataka/mangalore/25482/) - ಮಂಗಳೂರು:ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ಹಾಗೂ ಹಾಪ್‌ಕಾಮ್ಸ್ ಉದ್ಯೋಗಿ ರವಿ ಶೆಟ್ಟಿ (ಅಶೋಕ್ ನಗರ) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ (ಜು. 21) ಮುಂಜಾನೆ ನಿಧನರಾದರು. ತಿರುಪತಿ ಯಾತ್ರೆ ಮುಗಿಸಿ ಮಂತ್ರಾಲಯದತ್ತ ತೆರಳುತ್ತಿದ್ದ ವೇಳೆ, ಮಂತ್ರಾಲಯ ಸಮೀಪ ಕೇವಲ ಒಂದೆರಡು ಕಿಲೋಮೀಟರ್ ದೂರದಲ್ಲಿ ಅವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೇ ಕಾರಿನಲ್ಲಿದ್ದ - [ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ: ಪ್ರಯಾಣಿಕರ ಸಂಕಷ್ಟಕ್ಕೆ ಪರಿಹಾರ ಸಿಗಲಿ](https://nammamedia24x7.in/national/kerala/manjeshwara/25476/) - ಮಂಜೇಶ್ವರ: ಪ್ರಯಾಣಿಕರ ಸಂಕಷ್ಟ ಹಾಗೂ ಅಭಿವೃದ್ಧಿಯ ನಿರ್ಲಕ್ಷ್ಯಕ್ಕೆ ಪರಿಹಾರ ಕಾಣದ ಮಂಜೇಶ್ವರ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶ. ಲಿಫ್ಟ್ ಸೌಲಭ್ಯವಿಲ್ಲದಿರುವುದು ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಮೇಲ್ಚಾವಣಿ ಇಲ್ಲದಿರುವುದರಿಂದ ವೃದ್ಧರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಿತ್ಯ ಪ್ರಯಾಣಿಕರು ಅನುಭವಿಸುತ್ತಿರುವ ಕಷ್ಟ ಅಷ್ಟಿಷ್ಟಲ್ಲ. ​ ಬಹುತೇಕ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್‌ಗಳನ್ನು ಕಲ್ಪಿಸಲಾಗಿದ್ದರೂ, ಮಂಜೇಶ್ವರದಲ್ಲಿ ಈವರೆಗೆ ಈ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಲಗೇಜ್‌ಗಳೊಂದಿಗೆ ಬರುವವರು, ಅಶಕ್ತರು, ವೃದ್ಧರು ಮತ್ತು ಕೈಯಲ್ಲಿ ಹಸುಗೂಸುಗಳೊಂದಿಗೆ ಪ್ರಯಾಣಿಸುವ ತಾಯಂದಿರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. - [ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಈಜಿಪ್ಟ್‌ನ ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್‌ನ ಬೆಂಬಲ](https://nammamedia24x7.in/national/karnataka/mangalore/25473/) - ​ಮಂಗಳೂರು: ಬ್ಯಾರಿ ಸಮುದಾಯದ ಯುವ ವಿದ್ವಾಂಸರನ್ನು ಜಾಗತಿಕ ಮಟ್ಟದ ಶೈಕ್ಷಣಿಕ ವೇದಿಕೆಗೆ ಪರಿಚಯಿಸುವ ಮತ್ತು ಅವರಿಗೆ ಅತ್ಯುತ್ತಮ ಇಸ್ಲಾಮಿಕ್ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ, ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಐತಿಹಾಸಿಕ ಹೆಜ್ಜೆಯೊಂದನ್ನು ಇರಿಸಿದೆ. ಈಜಿಪ್ಟ್‌ನ ಕೈರೋದಲ್ಲಿರುವ ವಿಶ್ವವಿಖ್ಯಾತ 'ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ಸ್ ಪದವಿ ಪಡೆಯಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳಿಗೆ ಟ್ರಸ್ಟ್ ಸಂಪೂರ್ಣ ಪ್ರಾಯೋಜಕತ್ವವನ್ನು ಘೋಷಿಸಿದೆ. ಅಲ್-ಅಝ್ಹರ್ ವಿಶ್ವವಿದ್ಯಾಲಯವು ಇಸ್ಲಾಮಿಕ್ ಜ್ಞಾನ ಮತ್ತು ಶೈಕ್ಷಣಿಕ ಸಂಶೋಧನೆಯಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಕೇಂದ್ರವಾಗಿದೆ. ಇಲ್ಲಿನ ವಿದ್ಯಾಭ್ಯಾಸವು ವಿದ್ಯಾರ್ಥಿಗಳಿಗೆ ಕೇವಲ - [ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ](https://nammamedia24x7.in/national/karnataka/25468/) - ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ವಿಧಿಸಲಾಗಿರುವ ತಡೆಯನ್ನು ತಕ್ಷಣ ಹಿಂಪಡೆಯುವಂತೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕರಾವಳಿಯ ಸಂಪ್ರದಾಯ, ಸಂಸ್ಕೃತಿ ಹಾಗೂ ಜನರ ಭಾವನೆಗಳಿಗೆ ನಂಟಿರುವ ಕಂಬಳಕ್ಕೆ ತಡೆ ವಿಧಿಸಿರುವ ಕ್ರಮವನ್ನು ವಿರೋಧಿಸಿದ ಅವರು, ಸಾಂಪ್ರದಾಯಿಕ ಕ್ರೀಡೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಹೇಳಿದರು. ಕರಾವಳಿಯ ಕಂಬಳಗಳ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು. ಕೋರ್ಟ್ ಆದೇಶವನ್ನು - [ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ](https://nammamedia24x7.in/national/kerala/kasragod/25467/) - ಕಾಸರಗೋಡು : ಕನ್ನಡ ಸಾಹಿತ್ಯ ಸಂಘಟಕ, ಹಿರಿಯ ಪತ್ರಕರ್ತ ಹಾಗೂ ಶಿಕ್ಷಕರಾದ ಜಯಾನಂದ ಪೆರಾಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ 'ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ' ಪ್ರದಾನ ಮಾಡಲು ಆಯ್ಕೆ ಮಾಡಲಾಗಿದೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಮೂಲಕ ಕನ್ನಡ ಸೇವೆ ಸಲ್ಲಿಸಿರುವ ಪೆರಾಜೆಯವರ ಬಹುಮುಖ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ - [ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಸಂಸತ್‌ನಲ್ಲಿ ಭಾರಿ ಗದ್ದಲ, ಕಲಾಪ ಇಂದು ಮುಂದೂಡಿಕೆ](https://nammamedia24x7.in/national/25461/) - ನವದೆಹಲಿ: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ವಿಚಾರ ಮುಂಗಾರು ಅಧಿವೇಶನದ ಮೊದಲ ದಿನವೇ ಸಂಸತ್‌ನಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಈ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿದ ಪರಿಣಾಮ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಪದೇ ಪದೇ ಅಡಚಣೆಗೆ ಒಳಗಾಗಿ, ಅಂತಿಮವಾಗಿ ಮಂಗಳವಾರದವರೆಗೆ ಮುಂದೂಡಲಾಯಿತು. ಪ್ರತಿಪಕ್ಷ ಸದಸ್ಯರು ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯ ಲೋಪಗಳು ಹಾಗೂ ಸಾರ್ವಜನಿಕ ಮಹತ್ವದ ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಸದನದ ಮಧ್ಯಭಾಗದಲ್ಲಿ ಪ್ರತಿಭಟನೆ ನಡೆಸಿದರು. - [ಅಮೆರಿಕದೊಂದಿಗೆ ಪೂರ್ಣಪ್ರಮಾಣದ ಯುದ್ಧ; ಪರಿಣಾಮಗಳನ್ನು ಎದುರಿಸಲು ಸಿದ್ಧ: ಇರಾನ್ ಅಧ್ಯಕ್ಷ](https://nammamedia24x7.in/inter-national/25462/) - ಟೆಹರಾನ್ : ಅಮೆರಿಕದೊಂದಿಗೆ ಇರಾನ್ ಪೂರ್ಣಪ್ರಮಾಣದ ಯುದ್ಧದಲ್ಲಿ ತೊಡಗಿಕೊಂಡಿದ್ದು, ಅದರ ಪರಿಣಾಮಗಳನ್ನು ದೇಶ ಎದುರಿಸಲು ಸಿದ್ಧವಾಗಿದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಝಶ್ಚಿಯಾನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, "ನಾವು ವಾಸ್ತವಿಕವಾಗಿರಬೇಕು. ಈ ಪ್ರತಿರೋಧದ ಸಹಜ ಪರಿಣಾಮಗಳನ್ನು ಸ್ವೀಕರಿಸಲೇಬೇಕು. ಪ್ರಸ್ತುತ ಸಂಘರ್ಷವು ಕೇವಲ ಕ್ಷಿಪಣಿ ದಾಳಿಗಳಿಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ತನ್ನ ರಾಷ್ಟ್ರೀಯ ಹಕ್ಕುಗಳು ಹಾಗೂ ಹಿತಾಸಕ್ತಿಗಳ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ" ಎಂದು ಸ್ಪಷ್ಟಪಡಿಸಿದರು. "ಕೇವಲ ಮಿಲಿಟರಿ ಕ್ರಮಗಳ ಮೂಲಕ ಇರಾನ್ ಜನರನ್ನು ಶರಣಾಗುವಂತೆ - [ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ; 17,347 ವಿದ್ಯಾರ್ಥಿಗಳ ಪೈಕಿ 13,206 ಮಂದಿಯ ಫಲಿತಾಂಶ ಪ್ರಕಟ](https://nammamedia24x7.in/national/karnataka/mangalore/25451/) - ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯವು ಜೂನ್–ಜುಲೈ 2026ರಲ್ಲಿ ನಡೆಸಿದ ವಿವಿಧ ಪದವಿ ಕಾರ್ಯಕ್ರಮಗಳ ಆರನೇ ಸೆಮಿಸ್ಟರ್ ಹಾಗೂ ಬಿ.ಎಚ್.ಎಂ. ಎಂಟನೇ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪೂರ್ಣಗೊಂಡ ಹಿನ್ನೆಲೆ, ಸೋಮವಾರ ಫಲಿತಾಂಶವನ್ನು ಪ್ರಕಟಿಸಿದೆ.ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅವರು ಕುಲಸಚಿವ ಸಂತೋಷ್ ಜಗಲಸಾರ ಅವರ ಉಪಸ್ಥಿತಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಬಿ.ಎಸ್ಸಿ, ಬಿ.ಕಾಂ., ಬಿ.ಎಸ್.ಡಬ್ಲ್ಯು., ಬಿ.ಸಿ.ಎ., ಬಿ.ಎಸ್‌.ಪಿ. (ಎಫ್‌ಎನ್‌ಡಿ), ಎಫ್‌ಎನ್‌ಡಿ (ಆನಿಮೇಶನ್ ಮತ್ತು ವಿಜುವಲ್ ಎಫೆಕ್ಟ್ಸ್), ಬಿ.ಎಸ್ಸಿ (ಫುಡ್ ಟೆಕ್ನಾಲಜಿ), ಬಿ.ಎಸ್ಸಿ (ಹೋಂ ಸೈನ್ಸ್), ಬಿ.ಎ. (ಎಚ್‌.ಆರ್‌.ಡಿ.), ಬಿ.ಎಸ್ಸಿ - [ಕಣ್ಣೂರು ದ್ಯಂಬು ಪ್ರದೇಶದಲ್ಲಿ ತಡೆಗೋಡೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್](https://nammamedia24x7.in/national/karnataka/mangalore/25456/) - ಮಂಗಳೂರು: ನಗರದ ಕಣ್ಣೂರು 52ನೇ ವಾರ್ಡಿನ ದ್ಯಂಬು ಪ್ರದೇಶದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ಹಾನಿಯಾಗಿರುವ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೊಹಮ್ಮದ್ ಬಶೀರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸ್ಥಳೀಯ ನಿವಾಸಿಗಳ ಅಹವಾಲುಗಳನ್ನು ಆಲಿಸಿದ ಅವರು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಿಂದ ಮಾಹಿತಿ ಪಡೆದು ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಸಂಬಂಧಿತ ಇಂಜಿನಿಯರ್ ಹಾಗೂ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿಯಾಗಿರುವ ಕಲ್ಲುಗಳು ಹಾಗೂ ಮಣ್ಣನ್ನು ತೆರವುಗೊಳಿಸಿ - [ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ](https://nammamedia24x7.in/national/karnataka/mangalore/25450/) - ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ದಿನಾಂಕ 20-07-2026 ರಂದು ಮಾನ್ಯ ಪೊಲೀಸ್ ಆಯುಕ್ತರು 29 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಕಳೆದ ಆರು ತಿಂಗಳ ಅವಧಿಯಲ್ಲಿ 24 ಎಲ್.ಪಿ.ಸಿ. - [ಎಸ್‌ಐಆರ್ ಮಹಾ ಅಭಿಯಾನ: ಕಂಕನಾಡಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ](https://nammamedia24x7.in/national/karnataka/25446/) - ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಈ ಕುರಿತು ಮಹಾ ಅಭಿಯಾನದ ಪ್ರಯುಕ್ತ ಮಂಗಳೂರು ನಗರ ದಕ್ಷಿಣ ಮಂಡಲ ವ್ಯಾಪ್ತಿಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ವಿವಿಧೆಡೆ ಭೇಟಿ ನೀಡಿದರು. ದಕ್ಷಿಣ ಮಹಾಶಕ್ತಿ ಕೇಂದ್ರದ ವಾರ್ಡ್ ಸಂಖ್ಯೆ 48ರ ಕಂಕನಾಡಿ ವೆಲೆನ್ಸಿಯಾದ ಬೂತ್ ಸಂಖ್ಯೆ 187ರಲ್ಲಿ ಕಾರ್ಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಎಸ್‌ಐಆರ್ ಅಭಿಯಾನದ ಮಹತ್ವ ಹಾಗೂ ಉದ್ದೇಶದ ಕುರಿತು ಮಾಹಿತಿ ನೀಡಿದರು. ಎಲ್ಲಾ ಮತದಾರರು ಭರ್ತಿ ಮಾಡಿದ ಎನ್ಯುಮರೇಷನ್ ಫಾರಂಗಳನ್ನು ಅಂತಿಮ ದಿನಾಂಕದ ವರೆಗೆ ಕಾಯದೇ - [ತಮ್ಮನನ್ನು ಕೊಡಲಿಯಿಂದ ಕೊಲೆ ಮಾಡಿದ ಅಣ್ಣ ಬಂಧನ](https://nammamedia24x7.in/national/karnataka/25443/) - ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮ, ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆಯ ಶ್ರೀಮತಿ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ಕಳೆದ 05 ವರ್ಷಗಳಿಂದ ಶಿವಲೀಲಾ ಮತ್ತು ಆಕೆಯ ಇಬ್ಬರು ಮಕ್ಕಳಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ರವರ ವಾಸ್ತವ್ಯವಿದ್ದು ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ದಿನಾಂಕ: 19-07-2026 ರಂದು ರಾತ್ರಿ 11.00 ಗಂಟೆಗೆ ಆರೋಪಿಯಾದ ಸೋಮನಾಥ, ಪ್ರಾಯ 21 ವರ್ಷ, ತಂದೆ: ದಿ|| ಪರಸಪ್ಪ, ವಾಸ: ರೇಖಾ ರವರ ಬಾಡಿಗೆ ಮನೆ, ಚೊಕ್ಕಬೆಟ್ಟು, ಮಂಗಳೂರು ತಾಲೂಕು, ಖಾಯಂ ವಾಸ: ತಗ್ಯಾಳ - [ಕುಂಬಳೆಯಲ್ಲಿ ಬಸ್ ಬ್ಯಾಟರಿ ಕಳವು: ಲಾರಿ ಬ್ಯಾಟರಿ ಕಳವು ಪ್ರಕರಣದ ಆರೋಪಿಗಳ ಮೇಲೆ ಕಣ್ಣಿಟ್ಟ ಪೊಲೀಸರು](https://nammamedia24x7.in/national/kerala/kasragod/25438/) - ಕುಂಬಳೆ: ಕುಂಬಳೆ-ಬದಿಯಡ್ಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನ ಬ್ಯಾಟರಿಯನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಮಹಾಲಕ್ಷ್ಮಿ ಬಸ್ ನಿನ್ನೆ ರಾತ್ರಿ ಸರ್ವೀಸ್ ಮುಗಿಸಿದ ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಚಾಲಕ ದಿನೇಶ್ ಬಂದು ಬಸ್ ಸ್ಟಾರ್ಟ್ ಮಾಡಲು ಪ್ರಯತ್ನಿಸಿದಾಗ ವಾಹನ ಚಾಲನೆಗೆ ಬರಲಿಲ್ಲ. ಪರಿಶೀಲನೆ ನಡೆಸಿದಾಗ ಬಸ್‌ನ ಬ್ಯಾಟರಿ ಕಾಣೆಯಾಗಿರುವುದು ಪತ್ತೆಯಾಗಿದೆ. ಈ ಸಂಬಂಧ ಚಾಲಕ ದಿನೇಶ್ ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಇದೇ ವೇಳೆ ಕುಂಬಳೆ - [ಪೆರ್ಲದಲ್ಲಿ ಆಘಾತಕಾರಿ ಘಟನೆ: ಕ್ವಾರ್ಟರ್ಸ್‌ನಲ್ಲಿ 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ](https://nammamedia24x7.in/national/kerala/kasragod/25435/) - ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಕ್ವಾರ್ಟರ್ಸ್‌ನೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಪಟ್ಟಿದ್ದಾನೆ.ಮೃತ ವಿದ್ಯಾರ್ಥಿಯನ್ನು ಬೆದ್ರಂಪಳ್ಳದಲ್ಲಿ ವಾಸಿಸುತ್ತಿದ್ದ ಪ್ರಕಾಶನ್ ಮತ್ತು ಸುನಿತಾ ದಂಪತಿಯ ಪುತ್ರ 12 ವರ್ಷದ ಶ್ರೀಹರಿ ಎಂದು ಗುರುತಿಸಲಾಗಿದೆ.ಪ್ರಕಾಶನ್ ಹಾಗೂ ಕುಟುಂಬ ಮೂಲತಃ ಪತ್ತನಂತಿಟ್ಟ ಜಿಲ್ಲೆಯ ಅಡೂರು ನಿವಾಸಿಗಳಾಗಿದ್ದು, ಬೆದ್ರಂಪಳ್ಳದ ಅಬ್ದುಲ್ಲ ಕುಂಣಿ ಅವರ ರಬ್ಬರ್ ತೋಟದಲ್ಲಿ ಪ್ರಕಾಶನ್ ಮತ್ತು ಅವರ ಪತ್ನಿ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಶ್ರೀಹರಿಗೆ ಹೊರತಾಗಿ ಪ್ರೀತು ಮತ್ತು ನಿಹಾರಿಕ ಎಂಬ ಇಬ್ಬರು ಮಕ್ಕಳು - [ಮಮ್ಮೂಟ್ಟಿಗೆ ಮತ್ತೊಂದು ರಾಷ್ಟ್ರೀಯ ಕಿರೀಟ: ‘ಭ್ರಮಯುಗಂ’ ಅಭಿನಯಕ್ಕೆ ಅತ್ಯುತ್ತಮ ನಟ ಪ್ರಶಸ್ತಿ](https://nammamedia24x7.in/national/kerala/25432/) - ಮಲಯಾಳಂ ಚಿತ್ರರಂಗದ ದಿಗ್ಗಜ ನಟ ಮಮ್ಮೂಟ್ಟಿಗೆ ಮತ್ತೊಂದು ಪ್ರತಿಷ್ಠಿತ ಗೌರವ ಸೇರ್ಪಡೆಯಾಗಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಮಮ್ಮೂಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಭ್ರಮಯುಗಂ’ ಸಿನಿಮಾದಲ್ಲಿನ ಅದ್ಭುತ ಹಾಗೂ ವಿಭಿನ್ನ ಅಭಿನಯಕ್ಕಾಗಿ ಈ ರಾಷ್ಟ್ರೀಯ ಗೌರವ ಮಮ್ಮೂಟ್ಟಿಗೆ ಲಭಿಸಿದೆ. ಚಿತ್ರದ ಗಂಭೀರ ಮತ್ತು ಸವಾಲಿನ ಪಾತ್ರವನ್ನು ಜೀವಂತಗೊಳಿಸುವ ಮೂಲಕ ಮಮ್ಮೂಟ್ಟಿ ಮತ್ತೊಮ್ಮೆ ತಮ್ಮ ಅಪಾರ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಈ ಬಾರಿಯ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮಮ್ಮೂಟ್ಟಿ ಅವರು ಬಾಲಿವುಡ್ ನಟ ಕಾರ್ತಿಕ್ ಆರ್ಯನ್ - [ಭಾರಿ ಮಳೆ, ಭೂಕುಸಿತ ಹಿನ್ನೆಲೆ; ಚಾರ್ ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ](https://nammamedia24x7.in/national/25429/) - ಡೆಹ್ರಾಡೂನ್: ಉತ್ತರಾಖಂಡದಲ್ಲಿ ನಿರಂತರ ಮಳೆ, ಭೂಕುಸಿತ ಹಾಗೂ ಭಾರತೀಯ ಹವಾಮಾನ ಇಲಾಖೆಯ ಕೆಂಪು ಮತ್ತು ಕಿತ್ತಳೆ ಅಲರ್ಟ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರದಿಂದ ಚಾರ್ ಧಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇದಾರನಾಥ, ಬದರಿನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ಮಾರ್ಗಗಳಲ್ಲಿ ಭೂಕುಸಿತ ಸಂಭವಿಸಿರುವುದರಿಂದ ಯಾತ್ರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ಮಾರ್ಗಗಳು ಸುರಕ್ಷಿತವೆಂದು ಘೋಷಿಸಿದ ಬಳಿಕವೇ ಯಾತ್ರೆ ಪುನರಾರಂಭವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಈಗಾಗಲೇ ಮಾರ್ಗದಲ್ಲಿರುವ ಯಾತ್ರಿಕರನ್ನು ಸುರಕ್ಷಿತ ಸ್ಥಳಗಳಲ್ಲಿ ತಂಗಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ರಸ್ತೆ - [ಸಂಸತ್ ಮುತ್ತಿಗೆ ವೇಳೆ ಉದ್ವಿಗ್ನತೆ; ಬ್ಯಾರಿಕೇಡ್ ಭೇದಿಸಿದ ಪ್ರತಿಭಟನಾಕಾರರ ಮೇಲೆ ಅಶ್ರುವಾಯು, ಲಾಠಿಚಾರ್ಜ್](https://nammamedia24x7.in/national/25408/) - ಹೊಸದಿಲ್ಲಿ: ಸಂಸತ್ತಿನತ್ತ ಮೆರವಣಿಗೆ ನಡೆಸಿದ ಸಿಜೆಪಿ ನೇತೃತ್ವದ ಪ್ರತಿಭಟನಾಕಾರರು ಭದ್ರತಾ ಬ್ಯಾರಿಕೇಡ್‌ಗಳನ್ನು ಭೇದಿಸಿ ಮುನ್ನಡೆಯಲು ಯತ್ನಿಸಿದ ಹಿನ್ನೆಲೆಯಲ್ಲಿ, ಪರಿಸ್ಥಿತಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರನ್ನು ತಡೆಯಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿದವು.ಶಾಸ್ತ್ರಿ ಭವನ, ರೈಸಿನಾ ರಸ್ತೆ, ಜನಪಥ್ ಹಾಗೂ ಅಶೋಕ ರಸ್ತೆ ಪ್ರದೇಶಗಳಲ್ಲಿ ನೆರೆದಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಕ್ರಮ ಕೈಗೊಂಡರು. ಭದ್ರತಾ ಮುನ್ನೆಚ್ಚರಿಕೆಯಾಗಿ ಸಂಸತ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಪ್ರತಿಭಟನಾಕಾರರು ಸಂಸತ್ ಸಮೀಪದ ರೈಲ್ ಭವನ, ಶಾಸ್ತ್ರಿ ಭವನ, ಕೃಷಿ - [ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ](https://nammamedia24x7.in/national/karnataka/mangalore/25420/) - ಮಂಗಳೂರು, ಜುಲೈ 20: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್ - [ಕಾಸರಗೋಡಿನಲ್ಲಿ ನವಜೀವನೋತ್ಸವ ಯಶಸ್ವಿ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಶೇಷ ಕಾರ್ಯಕ್ರಮ](https://nammamedia24x7.in/national/kerala/kasragod/25406/) - ಕಾಸರಗೋಡು, ಜು. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ ) ಕಾಸರಗೋಡು ತಾಲೂಕಿನ ವತಿಯಿಂದ ಆಯೋಜಿಸಿದ್ದ 'ನವಜೀವನೋತ್ಸವ' ಕೆಸರಿನಲ್ಲಿ ಜಾನಪದ ಕ್ರೀಡೆ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಭಾನುವಾರ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನ ಉಬ್ರ0ಗಳದಲ್ಲಿ ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ , ಮಡಕೆ ಹೊಡೆಯುವುದು , ಕೆಸರು ಗದ್ದೆ ಹಾಗು ಇನ್ನಿತ್ತರ ಮನೋರಂಜನೆ ಸ್ಪರ್ಧೆಗಳು ನಡೆದವು.ಮತ್ತು ನವಜೀವನ ಸಮಿತಿಯ ಸಾಧಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ - [ಜು. 26ರಂದು ಕಾಸರಗೋಡಿನಲ್ಲಿ ಕರ್ನಾಟಕ–ಗಡಿನಾಡ ಕನ್ನಡ ಸಮ್ಮೇಳನ-2026](https://nammamedia24x7.in/national/kerala/kasragod/25403/) - ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ಕನ್ನಡ ಪ್ರಕಾಶನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ 'ಕರ್ನಾಟಕ–ಗಡಿನಾಡ ಕನ್ನಡ ಸಮ್ಮೇಳನ-2026' ಜುಲೈ 26ರಂದು (ಭಾನುವಾರ) ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ನೇತೃತ್ವದ ಕನ್ನಡ ಭವನದಲ್ಲಿರುವ ದಿ. ಡಾ. ಲಲಿತಾ ಎಸ್.ಎನ್. ಭಟ್ ವೇದಿಕೆಯಲ್ಲಿ ನಡೆಯಲಿದೆ. ಬೆಂಗಳೂರುದ ಡಾ. ಸಿ. ಸೋಮಶೇಖರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ (ರಿ.), ಕಾಸರಗೋಡು ವತಿಯಿಂದ 'ಸಾಂಸ್ಕೃತಿಕ ಕಲಾ ವೈಭವ – ಕಲಾವಿದರ ಕಲರವ' - [ಹೊಸ ದೇವಾಲಯ ನಿರ್ಮಾಣಕ್ಕಿಂತ ಪುರಾತನ ಸನ್ನಿಧಿಗಳ ಜೀರ್ಣೋದ್ಧಾರ ಶ್ರೇಷ್ಠ: ಅದಮಾರು ಶ್ರೀ](https://nammamedia24x7.in/national/karnataka/25400/) - ಕುಂಜಾರುಗಿರಿ ಶ್ರೀದುರ್ಗಾ ದೇವಸ್ಥಾನದಲ್ಲಿರುವ ಶ್ರೀ ಬಾಣತೀರ್ಥ ಶ್ರೀ ಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರ ಸೇವಾಪತ್ರವನ್ನು ಶ್ರೀ ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, “ಹೊಸ ದೇವಾಲಯಗಳನ್ನು ನಿರ್ಮಿಸುವುದಕ್ಕಿಂತ ಪುರಾತನ ಸನ್ನಿಧಿಗಳನ್ನು ಸಂರಕ್ಷಿಸಿ ಜೀರ್ಣೋದ್ಧಾರಗೊಳಿಸುವುದು ಶ್ರೇಷ್ಠ ಕಾರ್ಯ. ಊರಿನ ಪ್ರತಿಯೊಬ್ಬರೂ ಒಂದಾಗಿ ಕೈಜೋಡಿಸಿ ಈ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಳ್ಳಬೇಕು” ಎಂದು ಕರೆ ನೀಡಿದರು. ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಪ್ರತಿ ಭಾನುವಾರ ಸನ್ನಿಧಿಯ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಲು ಚಾಲನೆ - [ಸತ್ಯಶೋಧನೆಗೆ ಆದ್ಯತೆ ನೀಡಿ, ಉತ್ತಮ ಸಂಗತಿಗಳಿಗೂ ಪ್ರಚಾರ ಸಿಗಲಿ: ಶಾಸಕ ಅಶೋಕ್ ರೈ](https://nammamedia24x7.in/national/karnataka/mangalore/25397/) - ಪುತ್ತೂರು: ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಸತ್ಯಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣಪುಟ್ಟ ತಪ್ಪುಗಳನ್ನು ವೈಭವೀಕರಿಸುವುದರ ಜೊತೆಗೆ ಸಮಾಜದಲ್ಲಿರುವ ಉತ್ತಮ ಸಂಗತಿಗಳನ್ನೂ ಜನರಿಗೆ ತಲುಪಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಉಪನ್ಯಾಸ, ಬಿ.ಟಿ. ರಂಜನ್ ಪ್ರಶಸ್ತಿ ಪ್ರದಾನ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ಧಿ ರಾಜಕಾರಣವೇ ಚರ್ಚೆಯಾಗಬೇಕು, ಧರ್ಮ ರಾಜಕಾರಣವಲ್ಲ. ಪುತ್ತೂರಿಗೆ - [ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್ ಮೃತದೇಹ ಕಚೇರಿಯಲ್ಲಿ ಪತ್ತೆ; ತನಿಖೆ ಆರಂಭ](https://nammamedia24x7.in/national/25394/) - ಅಗರ್ತಲಾ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಅನುರಾಗ್ ಧಂಕರ್ ಅವರು ಸೋಮವಾರ ಅಗರ್ತಲಾದ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಆತ್ಮಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣವನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತ್ರಿಪುರಾ ಮುಖ್ಯಮಂತ್ರಿ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ - [ಬಂಟಕಲ್ ಬಳಿ ಥಾರ್ ಕಾರು ಚರಂಡಿಗೆ ಉರುಳಿ: ನಾಲ್ವರಿಗೆ ಗಾಯ](https://nammamedia24x7.in/national/karnataka/25390/) - ಉಡುಪಿ: ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಶಿರ್ವ–ಕಟಪಾಡಿ ರಾಜ್ಯ ಹೆದ್ದಾರಿಯ ಬಂಟಕಲ್ ಸಮೀಪದ ಬಿ.ಸಿ. ರಸ್ತೆ ಬಳಿ ನಡೆದಿದೆ. ಗಾಯಾಳುಗಳನ್ನು ಚಾಲಕ ಶಿರ್ವ ನಿವಾಸಿ ಬಾಲಕೃಷ್ಣ (21), ಇಬ್ಬರು ಯುವತಿಯರು ಹಾಗೂ ಮತ್ತೋರ್ವ ಸಹ ಪ್ರಯಾಣಿಕ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರೂ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.ಸ್ಥಳೀಯರು ತಕ್ಷಣ ಗಾಯಾಳುಗಳನ್ನು ರಕ್ಷಿಸಿ ಉಡುಪಿಯ ಖಾಸಗಿ ಆಸ್ಪತ್ರೆಗೆ - [ಪರ್ಕಳದಲ್ಲಿ ಮತ್ತೆ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ](https://nammamedia24x7.in/national/karnataka/25386/) - ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.ಪರ್ಕಳದ ನಿವಾಸಿ ಕೆ.ಆರ್. ಅಶೋಕ್ ಅವರು ತಮ್ಮ ನಿವಾಸದ ಬಳಿ ಪ್ರತಿದಿನ ಬೀಡಾಡಿ ಗೋವುಗಳಿಗೆ ಉಚಿತವಾಗಿ ಆಹಾರ ನೀಡುತ್ತಿದ್ದಾರೆ. ನಿತ್ಯ ಬರುವ ಗೋವುಗಳ ಪೈಕಿ ಒಂದಕ್ಕೆ ಚರ್ಮ ಗಂಟು ರೋಗದ ಲಕ್ಷಣಗಳು ಕಂಡುಬಂದಿದ್ದು, ದೇಹದ ಮೇಲಿನ ಗಾಯಗಳು ಉಲ್ಬಣಗೊಂಡಿರುವುದು ಗಮನಕ್ಕೆ ಬಂದಿದೆ. ಗೋವಿನ ಸ್ಥಿತಿ ಕಂಡು ಕೆ.ಆರ್. ಅಶೋಕ್ ಅವರು ಸ್ವತಃ ಆರೈಕೆ ಮಾಡುತ್ತಿದ್ದು, - [ಮಂಗಳೂರಿನಲ್ಲಿ ಬಾವಿಯಲ್ಲಿ ಕಾರ್ಮಿಕನ ಶವ ಪತ್ತೆ; ಕೊಲೆ ಶಂಕೆ](https://nammamedia24x7.in/national/karnataka/25382/) - ಮಂಗಳೂರು:ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಸೇರಿದಂತೆ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತನನ್ನು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಲ್ಲಿಕಾರ್ಜುನ (20) ಎಂದು ಗುರುತಿಸಲಾಗಿದೆ. ಉದ್ಯೋಗ ನಿಮಿತ್ತ ಮಂಗಳೂರಿಗೆ ಬಂದಿದ್ದ ಅವರು ಚೊಕ್ಕಬೆಟ್ಟು ಮಠದ ಸಮೀಪ ರೇಖಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿಯ - [ತಡರಾತ್ರಿ ಅಗ್ನಿ ಅವಘಡ: ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಭಸ್ಮ – ₹4 ಲಕ್ಷಕ್ಕೂ ಅಧಿಕ ನಷ್ಟ](https://nammamedia24x7.in/national/karnataka/mangalore/25374/) - ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಗೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆಗೆ ಸೋಮವಾರ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ - [CJP ಸಂಸತ್ ಮೆರವಣಿಗೆ; ಪ್ರತಿಭಟನೆಯನ್ನು ತಡೆದ ದೆಹಲಿ ಪೊಲೀಸರು, ಜಂತರ್ ಮಂತರ್‌ನಲ್ಲಿ ಲಾಠಿಚಾರ್ಜ್](https://nammamedia24x7.in/national/25371/) - ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಸಂಸತ್ ಮೆರವಣಿಗೆ ಆರಂಭವಾಗುವ ಮುನ್ನವೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಸ್ಥಳದಲ್ಲಿ ಭಾರೀ ಪ್ರಮಾಣದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಘರ್ಷಣೆ ಉಂಟಾಯಿತು. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ ಮೆರವಣಿಗೆಯನ್ನು ಪೊಲೀಸರು ತಡೆಯುವುದಾಗಿ ಮುಂಚಿತವಾಗಿಯೇ ತಿಳಿಸಿದ್ದರು. ವಿರೋಧ ಪಕ್ಷಗಳ ಸಂಸದರೂ ಪ್ರತಿಭಟನಾ - [ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 'ಎಸ್.ಐ.ಆರ್' (S.I.R) ಮಹಾ ಅಭಿಯಾನ: ಬಿರುಸಿನ ಮನೆ-ಮನೆ ಸಂಪರ್ಕ ನಡೆಸಿದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು](https://nammamedia24x7.in/national/karnataka/mangalore/25370/) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿರುವ 'ಎಸ್.ಐ.ಆರ್ (S.I.R) ಮಹಾ ಅಭಿಯಾನ'ದ ಅಂಗವಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿವಿಧ ಬೂತ್‌ಗಳಿಗೆ ತೆರಳಿ ಬಿರುಸಿನ ಮನೆ-ಮನೆ ಸಂಪರ್ಕ ಹಾಗೂ ಪಕ್ಷದ ಪ್ರಮುಖರ ಭೇಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಪ್ರಮುಖರ ಮನೆಗೆ ಭೇಟಿ ಹಾಗೂ ಸಮಾಲೋಚನೆ:ಅಭಿಯಾನದ ಅಂಗವಾಗಿ ಅದ್ಯಪಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 174 ಹಾಗೂ 175 ರಲ್ಲಿ ಶಾಸಕರು ವ್ಯಾಪಕ ಸಂಚಾರ - [ಲಾವಣ್ಯ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಬೇಕು - ಕಾಂಗ್ರೆಸ್ ಮುಖಂಡೆ ಎಸ್. ಅಪ್ಪಿ](https://nammamedia24x7.in/national/karnataka/mangalore/25367/) - ಮಂಗಳೂರು:ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷರಾದ ಎಸ್ ಅಪ್ಪಿ ಆಗ್ರಹಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರ ಮೇಲಿನ ನಿರಂತರ ಹಿಂಸಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿವೆ. ಲಾವಣ್ಯ ಹತ್ಯೆ ಪ್ರಕರಣ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದ್ದು, ಮಹಿಳೆಯರು ಹಾಗೂ ಪೋಷಕರಲ್ಲಿ ತೀವ್ರ - [ಹಿರಿಯ ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ರೀಗೆ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ "ಪ್ರಶಸ್ತಿ 2026.ಕ್ಕೆ ಆಯ್ಕೆ](https://nammamedia24x7.in/national/karnataka/25334/) - ಜೂಲೈ 26ರ ಕನ್ನಡ ಭವನದ "ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. - [ಉದ್ಯಾವರ ಮಾಡದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ](https://nammamedia24x7.in/national/kerala/manjeshwara/25363/) - ಮಂಜೇಶ್ವರ : ತೀಯಾ ಸಮಾಜ ಸಭಾ ಭವನ (ರಿ ) ಉದ್ಯಾವರ ಮಾಡ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 134ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ತೀಯಾ ಸಮಾಜ ಸಭಾ ಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಉದ್ಯಾವರ ಮಾಡದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಚಪ್ಪಾಡರು ಮತ್ತು ತಮ್ಮ ದೈವದ ಪಾತ್ರಿ ತಿಮಿರಿ ಬೆಲ್ಚಾಪ್ಪಾಡರು ಒಟ್ಟಿಗೆ ಸೇರಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನೀಲಯ್ಯ ಪುಮಣ್ಣು ವಹಿಸಿದ್ದರು. - [ನಿಟ್ಟೆ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ: ವಿದ್ಯಾರ್ಥಿಗಳಿಗೆ ಪೊಲೀಸ್ ಅರಿವು](https://nammamedia24x7.in/national/karnataka/mangalore/25353/) - ಡಾ ll. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ, ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಂಭ್ರಮ ಶನಿವಾರ ( ಬ್ಯಾಗ್ ರಹಿತ ದಿನ) ವಾಗಿ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮಮವನ್ನು ಉದ್ಘಾಟನೆ ಮಾಡಿದ ಕಾರ್ಕಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಪ್ರಸನ್ನ ಎಂ. ಎಸ್. ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಹಾಗೂ - [ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ ಕೋರ್ಸ್ಗೆ ಚಾಲನೆ](https://nammamedia24x7.in/national/karnataka/25352/) - ಬೆಂಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ವಿಜ್ಞಾನ ವಿಭಾಗವು ಹೊಸ ಎಂ.ಎಸ್ಸಿ. ಸೈಬರ್ ಭದ್ರತೆ ಮತ್ತು ಕೃತಕ ಬುದ್ಧಿಮತ್ತೆ (Cybersecurity and Artificial Intelligence) ಸ್ನಾತಕೋತ್ತರ ಕೋರ್ಸ್ಗೆ ಶನಿವಾರ ಚಾಲನೆ ನೀಡಿತು. ವಿಶ್ವವಿದ್ಯಾಲಯದ ಪಿಜಿ ಬ್ಲಾಕ್ನ ಕ್ಸೇವಿಯರ್ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಹೆವ್ಲೆಟ್ ಪ್ಯಾಕರ್ಡ್ ಎಂಟರ್ಪ್ರೈಸ್ (HPE) ಸಂಸ್ಥೆಯ ಭಾರತ, ಏಷ್ಯಾ-ಪೆಸಿಫಿಕ್ ಮತ್ತು ಜಪಾನ್ ವಿಭಾಗದ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಮಾನವ ಸಂಪನ್ಮೂಲ ಮುಖ್ಯಸ್ಥ ಸೈಲೇಶ್ ಎ. ಜೆ. ಮಿನೆಜಸ್ ಮುಖ್ಯ - [ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾಗಿ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ನೇಮಕ](https://nammamedia24x7.in/national/karnataka/mangalore/25349/) - ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರ ನಿಧನದಿಂದ ತೆರವಾದ ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸಯ್ಯದ್ ನಾಸಿರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ನೂತನ ಜಿಲ್ಲಾ ಖಾಝಿಯಾಗಿ ನೇಮಕ ಮಾಡಲಾಗಿದೆ ಎಂದು ಸ್ವಾಗತ ಸಮಿತಿಯ ಉಪಾಧ್ಯಕ್ಷ ಹಾಗೂ ಮಾಜಿ ಮೇಯರ್ ಕೆ. ಅಶ್ರಫ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಜಿಲ್ಲಾ ಖಾಝಿಯವರ ಸ್ವೀಕಾರ ಸಮಾರಂಭವು - [72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ - ರೂಪಶ್ರೀ ವರ್ಕಾಡಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ](https://nammamedia24x7.in/national/kerala/manjeshwara/25346/) - 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಇಂದು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಬಾರಿಯೂ ದಕ್ಷಿಣ ಭಾರತದ ಸಿನಿಮಾಗಳು ಪ್ರಮುಖ ವಿಭಾಗಗಳಲ್ಲಿ ಮೇಲುಗೈ ಸಾಧಿಸಿವೆ. ಅದರಲ್ಲೂ ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣ ಸಿಕ್ಕಿದ್ದು, ರಕ್ಷಿತ್ ಶೆಟ್ಟಿ ಹಾಗೂ ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ‘ಮಿಥ್ಯ’ ಸಿನಿಮಾ ಬರೋಬ್ಬರಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ವರ್ಷದ ಪ್ರಶಸ್ತಿ ಪಟ್ಟಿಯಲ್ಲಿ ‘ಮಿಥ್ಯ’ ಮೂರು ಪ್ರಮುಖ ವಿಭಾಗಗಳಲ್ಲಿ ಗೆಲುವು ಸಾಧಿಸಿದೆ. ಅತ್ಯುತ್ತಮ ಬಾಲನಟ ಪ್ರಶಸ್ತಿ – ಆತಿಶ್ ಶೆಟ್ಟಿ ಅತ್ಯುತ್ತಮ ಪೋಷಕ ನಟಿ - [ಆಟ ಮರೆತ ಅರ್ಜೆಂಟಿನಾ, ದಾಳಿ ಸಂಪೂರ್ಣ ವಿಫಲ; ಫೈನಲ್‌ನಲ್ಲಿ ಮೆಸ್ಸಿ ಪಡೆ ಏಕೆ ಸೋತಿತು?](https://nammamedia24x7.in/inter-national/25341/) - ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಸೋಲು ಅನುಭವಿಸಿದ ಅರ್ಜೆಂಟಿನಾದ ಪ್ರಶಸ್ತಿ ಕನಸು ಅಂತ್ಯಗೊಂಡಿತು. ಹೆಚ್ಚುವರಿ ಸಮಯದವರೆಗೆ ಸಾಗಿದ ರೋಚಕ ಹೋರಾಟದ ಬಳಿಕ ಅರ್ಜೆಂಟಿನಾ ಸೋಲನ್ನು ಒಪ್ಪಿಕೊಳ್ಳಬೇಕಾಯಿತು. "ಒತ್ತಡವಿಲ್ಲದ ಅರ್ಜೆಂಟಿನಾ" — ವಿಶ್ವಕಪ್‌ಗೂ ಮುನ್ನ ತಂಡದ ಬಗ್ಗೆ ಇದ್ದ ಪ್ರಮುಖ ಅಭಿಪ್ರಾಯ ಇದೇ. ಅಲ್ಜೀರಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಅದಕ್ಕೆ ತಕ್ಕ ಪ್ರದರ್ಶನವನ್ನೂ ತಂಡ ನೀಡಿತ್ತು. ಆಸ್ಟ್ರಿಯಾ ಮತ್ತು ಜೋರ್ಡನ್ ತಂಡಗಳನ್ನು ಸೋಲಿಸಿ ಗುಂಪು ಚಾಂಪಿಯನ್‌ಗಳಾಗಿ ನಾಕೌಟ್ ಹಂತಕ್ಕೇರಿದ ಅರ್ಜೆಂಟಿನಾ, ನಂತರದ ಪಂದ್ಯಗಳಲ್ಲಿ ತನ್ನ ಲಯ ಕಳೆದುಕೊಂಡಿತು. - [ಅವಗಣನೆಯ ಅಂಚಿನಲ್ಲಿ ಒಂದು ಬದುಕು: ನಾಗರಿಕ ಸೌಲಭ್ಯಗಳಿಂದ ವಂಚಿತವಾಗಿರುವ ಪಾವೂರು ಗೇರುಕಟ್ಟೆಯ ಜಿಮ್ಮಿ ಕೊನೇರಿಯ ಕುಟುಂಬದ ನೈಜ ಸ್ಥಿತಿಗತಿ](https://nammamedia24x7.in/national/kerala/manjeshwara/25323/) - ​ಮಂಜೇಶ್ವರ: ಕೇರಳ ರಾಜ್ಯವು ಅಭಿವೃದ್ಧಿ ಸೂಚ್ಯಂಕಗಳಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಹೊತ್ತಿನಲ್ಲೇ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪಾವೂರು ಗೇರುಕಟ್ಟೆಯ ಅರಣ್ಯ ಪ್ರದೇಶದಲ್ಲಿ ನೆಲೆಸಿರುವ ಜಿಮ್ಮಿ ಕೊನೇರಿಯ (37) ಎಂಬುವವರ ಕುಟುಂಬವು ಕನಿಷ್ಠ ನಾಗರಿಕ ಸೌಕರ್ಯಗಳಿಗೂ ಪರದಾಡುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಕಳೆದ ಒಂದು ದಶಕದಿಂದ ಈ ಕುಟುಂಬವು ಕಾಡಿನೊಳಗಿನ ಒಂದು ಮುರುಕು ಗುಡಿಸಲಿನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದೆ. ಬಾಲ್ಯದಲ್ಲೇ ಹೆತ್ತವರನ್ನು ಕಳೆದುಕೊಂಡು ಅನಾಥವಾಗಿ ಬೆಳೆದ ಜಿಮ್ಮಿ, ಇಂದು ಪತ್ನಿ ಲೀಲಾವತಿ ಮತ್ತು ಆರು ವರ್ಷದ - [ಸಮಯಪ್ರಜ್ಞೆಯಿಂದ ಜೀವ ಉಳಿಸಿದ ವಿಟ್ಲ ಎಸ್‌ಐ ರಾಮಕೃಷ್ಣ; ಮಾನವೀಯ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ](https://nammamedia24x7.in/national/karnataka/25330/) - ಬಂಟ್ವಾಳ: ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ. ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತು. ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದರು. ಕ್ಷಣಾರ್ಧದಲ್ಲಿ ನೆರವು ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇತ್ತು. ಅದೇ ಸಮಯದಲ್ಲಿ ಸಮೀಪದಲ್ಲೇ ಮತ್ತೊಂದು ಪ್ರಮುಖ ಪ್ರಕರಣದ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ - [ಬಿಸಿರೋಡಿನ ಎನ್.ಜಿ. ಸರ್ಕಲ್ ಬಳಿ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ – ಗಂಟೆಗಟ್ಟಲೆ ಪರದಾಡಿದ ವಾಹನ ಸವಾರರು](https://nammamedia24x7.in/national/karnataka/25327/) - ಬಂಟ್ವಾಳ: ಬಿಸಿರೋಡಿನ ಎನ್.ಜಿ. ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾದ ಗುಂಡಿಯಿಂದಾಗಿ ಸೋಮವಾರ ಬೆಳಿಗ್ಗೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ. ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಕೆ.ಎನ್.ಆರ್.ಸಿ. ಕಂಪನಿ ನಡೆಸುತ್ತಿರುವ ಕಾಮಗಾರಿಯ ಪರಿಣಾಮ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು, ಇದೇ ಟ್ರಾಫಿಕ್ ದಟ್ಟಣೆಗೆ ಪ್ರಮುಖ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಹೆದ್ದಾರಿಯ ಮಧ್ಯಭಾಗದಲ್ಲಿ ವಾಹನಗಳ ವೇಗ ಕುಂಠಿತಗೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಉಭಯ - [ಪುರುಷರಕಟ್ಟೆ ಪ್ರಕರಣ: ಬಿಜೆಪಿ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ](https://nammamedia24x7.in/national/karnataka/25324/) - ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ(ಗ್ರಾಮಾಂತರ) ಅಧ್ಯಕ್ಷ ಎಚ್.ಮಹಮ್ಮದ್ ಆಲಿ ಆಗ್ರಹಿಸಿದರು.ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಯಾವುದೇ ವಿಚಾರಗಳ ಕುರಿತು ಮಾತನಾಡದ ಸಂಸದರು ಪ್ರಸ್ತುತ ಜಿಲ್ಲೆಯಲ್ಲಿ ತನ್ನ ಅಸ್ತಿತ್ವವನ್ನು ತೋರಿಸುವ ದೃಷ್ಟಿಯಿಂದ ಪುರುಷರಕಟ್ಟೆಯ ಪ್ರಕರಣದ - [10ನೇ ತರಗತಿವರೆಗೆ ಶಾಲೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಜಂಕ್ ಫುಡ್‌ಗೆ ನಿಷೇಧ: ಯು.ಟಿ. ಖಾದರ್](https://nammamedia24x7.in/national/karnataka/mangalore/25320/) - ಮಂಗಳೂರು: ಬರ್ಗರ್, ಪಿಜ್ಜಾ ಸೇರಿದಂತೆ ಜಂಕ್ ಫುಡ್‌ಗಳಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 10ನೇ ತರಗತಿವರೆಗಿನ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಇಂತಹ ಆಹಾರಗಳ ಮಾರಾಟವನ್ನು ನಿಷೇಧಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಅಭಿವೃದ್ಧಿ ಮತ್ತು ಕುಂದುಕೊರತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಆಹಾರ ಸುರಕ್ಷತೆ ವ್ಯವಸ್ಥೆಯನ್ನು ಬಲಪಡಿಸಲು ಬೆಂಗಳೂರಿನ ಆಹಾರ ಪರೀಕ್ಷಾ - [ಸಂತ ಅಲೋಶಿಯಸ್ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಕೃಷಿ ಪಾಠ](https://nammamedia24x7.in/national/karnataka/mangalore/25317/) - ಮಂಗಳೂರು: ಪಾಠದ ಜೊತೆಗೆ ಕೃಷಿ ಮತ್ತು ಗದ್ದೆ ನಾಟಿಯ ಕುರಿತು ಅರಿವು ಮೂಡಿಸುವ ವಿಶಿಷ್ಟ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕಟೀಲು ಸಮೀಪದ ಮಾರಡ್ಕ ದಲ್ಲಿ ಕೃಷಿಕ ಜಯ ಪೂಜಾರಿ ಯವರ ಗದ್ದೆಯಲ್ಲಿ ಲೂಕಸ್ ಸಲ್ದಾನ ಹಾಗೂ ಸತೀಶ್ ಸಲ್ದಾನ ರವರ ಸಹಕಾರದೊಂದಿಗೆ ಏರ್ಪಡಿಸಲಾಗಿತ್ತು. ಗದ್ದೆ ನಾಟಿಯ ವಿಧಾನ ಗಳು, ಪಾಡ್ದನ ಹಾಡುಗಳು, ಗದ್ದೆಗಳಲ್ಲಿ ಆಚರಿಸುವ ಸಾಂಪ್ರದಾಯಿಕ ಕ್ರಮಗಳು,ಕೃಷಿಯ ಬಗೆಗಿನ ಅರಿವು ಹಾಗೂ ರೈತರ ಶ್ರಮದ ಜೊತೆಗೆ ರೈತರು ಸಮಾಜಕ್ಕೆ ನೀಡುವ - [ಕುತ್ತಾರು: ಸನಾತನ ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ಬಾಲ ಸಂರಕ್ಷಣಾ ಕೇಂದ್ರ, ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವನಮಹೋತ್ಸವ](https://nammamedia24x7.in/national/karnataka/mangalore/25314/) - ಸನಾತನ ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ಕುತ್ತಾರು: ಬಾಲ ಸಂರಕ್ಷಣಾ ಕೇಂದ್ರ, ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವನಮಹೋತ್ಸವನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು ಅವರು ಕೇಂದ್ರದ ಉದ್ಯಾನದಲ್ಲಿ ಗಿಡನೆಟ್ಟು ಮಾತನಾಡಿದ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯವಾಗಿದ್ದು ಪರಿಸರ ರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಸುಂದರ ವಾತಾವರಣ ನಿರ್ಮಿಸಿಕೊಡೋಣ ಎಂದರು.ಕೋಶಾಧಿಕಾರಿ ಸುನಿಲ್ ಮಾತನಾಡಿ ನೂತನ ಪ್ರತಿಷ್ಠಾನದ ಮೂಲಕ ಬಹಳಷ್ಟು ಸೇವೆಗಳನ್ನು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಅನೇಕ ಸೇವಾ ಚಟುವಟಿಕೆ ನಡೆಸಲಿದ್ದೇವೆ. ಬಡವರಿಗೆ ಸಹಕಾರ, ತೊಂದರೆ - [ಬುಧವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಅಂತಿಮ ಹಂತದಲ್ಲಿ ಕಾಂಗ್ರೆಸ್ ಚರ್ಚೆ](https://nammamedia24x7.in/national/karnataka/25311/) - ಬೆಂಗಳೂರು, ಜು. 20: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ಮರಳಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ವೇಗ ಸಿಕ್ಕಿದೆ. ಎಲ್ಲವೂ ಯೋಜನೆಯಂತೆ ನಡೆದರೆ ಬುಧವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಸದ್ಯ ಸಚಿವ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇದ್ದು, ಎಲ್ಲ ಹುದ್ದೆಗಳನ್ನು ಒಂದೇ ಹಂತದಲ್ಲಿ ಭರ್ತಿ ಮಾಡಬೇಕೇ ಅಥವಾ ಕೆಲವು ಸ್ಥಾನಗಳನ್ನು ಖಾಲಿ ಉಳಿಸಬೇಕೇ ಎಂಬ ಬಗ್ಗೆ ಅಂತಿಮ - [ಸಾಹಿತ್ಯ ಮತ್ತು ಶಿಕ್ಷಣದ ಮೂಲಕವೇ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ - ಸಾಹಿತಿ ಚಂದ್ರಕಲಾ ನಂದಾವರ ಮಂಗಳೂರು ಮಿತ್ರ ಮಂಡಳಿಯ ಪುನಶ್ಚೇತನಕ್ಕೆ ಚಾಲನೆ](https://nammamedia24x7.in/national/karnataka/mangalore/25305/) - ಮಂಗಳೂರಿನ ಕೋರ್ಟ್ ಗುಡ್ಡೆಯ ಆಲದ ಮರದಡಿಯಲ್ಲಿ ಸಮಾನ ಸಾಹಿತ್ಯಾಸಕ್ತರು, ಕನ್ನಡ ಭಾಷಾ ಪಂಡಿತರ ಸಾಹಿತ್ಯ ಚರ್ಚೆಯಲ್ಲಿ ಆರಂಭವಾದ ಮಿತ್ರ ಮಂಡಳಿ ಸಾಹಿತ್ಯ ಲೋಕಕ್ಕೆ ದಿಗ್ಗಜ ಸಾಹಿತಿಗಳನ್ನು ನೀಡಿದೆ. ಮಿತ್ರ ಮಂಡಳಿಯಿಂದ ಬಿಡುಗಡೆಯಾದ ಪುಸ್ತಕಗಳು ಚರಿತ್ರೆಯ ಪುಟಗಳಲ್ಲಿ ಶ್ರೇಷ್ಟ ಸಾಹಿತ್ಯ ಪ್ರಕಾರಗಳಾಗಿ ದಾಖಲಾಗಿವೆ. ಇದರಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರ, ವಿದ್ಯಾರ್ಥಿಗಳ ಕೊಡುಗೆ ದೊಡ್ಡದಿದೆ. ಆ ನಿಟ್ಟಿನಲ್ಲಿ ಮಿತ್ರ ಮಂಡಳಿಯನ್ನು ಮತ್ತೇ ಪುನರುಜ್ಜೀನವನಗೊಳಿಸುವ ಕಾರ್ಯವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಉತ್ತಮ ಹೆಜ್ಜೆ ಎಂದು ಖ್ಯಾತ ಸಾಹಿತಿ ಚಂದ್ರಕಲಾ - [ಬಜಪೆಯಲ್ಲಿ ಗಿಡ ನೆಡುವ ಮೂಲಕ ಬ್ಯಾಂಕ್ ರಾಷ್ಟ್ರೀಕರಣದ 58ನೆ ವಾರ್ಷಿಕ ದಿನಾಚರಣೆ](https://nammamedia24x7.in/national/karnataka/mangalore/25300/) - ಮಂಗಳೂರು; ಜುಲೈ1969 19ರಂದು ದೇಶದ 14 ಪ್ರಮುಖ ಖಾಸಗಿ ಬ್ಯಾಂಕು‌ಗಳನ್ನುರಾಷ್ಟ್ರೀಕರಣಗೊಳಿಸಲಾಯಿತು. ಈ ಐತಿಹಾಸಿಕ ನಿರ್ಧಾರವು ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಯನ್ನು ತಂದಿತು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯನ್ನು "ವರ್ಗ ಬ್ಯಾಂಕಿಂಗ್'ನಿಂದ "ಜನಸಾಮಾನ್ಯರ ಬ್ಯಾಂಕಿಂಗ್" ಆಗಿ ಪರಿವರ್ತಿಸಿತು ಎಂದು ಅಖಿಲ ಭಾರತ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತರ ಒಕ್ಕೂಟದ ಹಿರಿಯ ಉಪಾಧ್ಯಕ್ಷರಾದ ಶಿವರಾಮ ಆಳ್ವ ತಿಳಿಸಿದ್ದಾರೆ. ಅಖಿಲ ಭಾರತ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತರ ಒಕ್ಕೂಟ ದ ವತಿಯಿಂದ ಬ್ಯಾಂಕ್ ರಾಷ್ಟ್ರೀಕರಣದ ದಿನದ 58ನೆ ವರ್ಷಾರಣೆಯ - [ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ](https://nammamedia24x7.in/national/karnataka/25296/) - ಬೆಂಗಳೂರು, ಜು. 20: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 20 ಮತ್ತು 21ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, - [ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ](https://nammamedia24x7.in/national/kerala/manjeshwara/25258/) - ಮಂಜೇಶ್ವರ, ಜುಲೈ 20: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವದ ಮಹಾಸಭೆಯು ನಿನ್ನೆ ಸಂಜೆ 4 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕಳೆದ ಸಾಲಿನ ವರದಿ ವಾಚನ, 45ನೇ ವರ್ಷದ ಲೆಕ್ಕಪತ್ರ ಮಂಡನೆ ಹಾಗೂ 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕಾಗಿ ನೂತನ ಆಡಳಿತ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿತು. 46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯಾದವ ಬಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಕಮಲಾಕ್ಷ ತೂಮಿನಾಡು ಹಾಗೂ ಕೋಶಾಧಿಕಾರಿಯಾಗಿ ಅಶೋಕ್ - [ಉಡುಪಿ: ಎಂಡಿಎಂಎ, ಹೈಡ್ರೋಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು](https://nammamedia24x7.in/national/karnataka/25285/) - ಉಡುಪಿ: ಎಂಡಿಎಂಎ ಪೌಡರ್‌, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್‌ಗಳನ್ನು ಹೊಂದಿದ್ದು, ಉಡುಪಿ, ಕಾಪು, ಮಣಿಪಾಲ ಮತ್ತು ಕಾರ್ಕಳ ಭಾಗಗಳಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ₹3.31 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಉದ್ಯಾವರದ ಪಿತ್ರೋಡಿ ನಿವಾಸಿ ವಿಜಯ ಪೂಜಾರಿ (36), ಕುಕ್ಕಂದೂರು ಹಾರ್ಜಿಡ್ಡು ನಿವಾಸಿ ಪಿ.ಎ. ಮೊಹಮ್ಮದ್ ಸಮ್ಮಾಸ್ (24) ಹಾಗೂ ಕಾರ್ಕಳ ತಾಲ್ಲೂಕಿನ ಮಿಯಾರು ಗ್ರಾಮದ ಕುಂಟಿಬೈಲು ನಿವಾಸಿ ಆಕಾಶ್ ಶೆಟ್ಟಿ (20) ಎಂದು ಗುರುತಿಸಲಾಗಿದೆ. - [ಶುದ್ಧ ಷಷ್ಟಿ ಹಿನ್ನಲೆ,ಕುಕ್ಕೆಯಲ್ಲಿ ಭಕ್ತ ಜನ ದಟ್ಟಣೆ](https://nammamedia24x7.in/national/karnataka/25281/) - ಸುಬ್ರಮಣ್ಯ : ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧನೆಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಿಂಗಳಿಗೊಮ್ಮೆ ಬರುವ ಶುದ್ಧ ಷಷ್ಟಿ ಈ ದಿನ ರವಿವಾರದೊಂದಿಗೆ ಬಂದುದರಿಂದ ಅತ್ಯಧಿಕ ಭಕ್ತ ಜನರು ಕುಕ್ಕೆಗೆ ಆಗಮಿಸಿ ಶ್ರೀ ದೇವರ ದರ್ಶನ ಪ್ರಸಾದ ಸ್ವೀಕರಿಸಿ ದರು. ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಇಂದು ಕೂಡ ಇದ್ದು ಭಕ್ತರಿಗೆ ಸ್ವಲ್ಪ ತೊಂದರೆ ಉಂಟಾಯಿತು. ಆದರೂ ಮಳೆಯನ್ನ ಲೆಕ್ಕಿಸದೆ ರಥ ಬೀದಿಯಿಂದಲೇ ಆಗಮಿಸಿ ಶ್ರೀ ದೇವಳದ ಹೊರಾಂಗಣ ಪ್ರವೇಶಿಸಿ, ಒಳಾಂಗಣ ಸೇರಿದರು. - [ಜಾಗತಿಕ ಪ್ರಯಾಣಿಕರಿಗೆ ಅಮೆರಿಕ ಎಚ್ಚರಿಕೆ; ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಿನ್ನೆಲೆ](https://nammamedia24x7.in/inter-national/25278/) - ವಾಷಿಂಗ್ಟನ್, ಜು. 20: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಅಮೆರಿಕ–ಇರಾನ್ ನಡುವಿನ ಮಿಲಿಟರಿ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿಶ್ವದಾದ್ಯಂತ ಇರುವ ತನ್ನ ನಾಗರಿಕರು ಪ್ರಯಾಣದ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಮೆರಿಕ ಸರ್ಕಾರ ಸಲಹೆ ನೀಡಿದೆ. ಈ ಕುರಿತು ಅಮೆರಿಕದ ವಿದೇಶಾಂಗ ಇಲಾಖೆ ಅಧಿಕೃತ ಪ್ರಯಾಣ ಸಲಹೆ (Travel Advisory) ಪ್ರಕಟಿಸಿದ್ದು, ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕನ್ನರು ಭದ್ರತಾ ಪರಿಸ್ಥಿತಿಯ ಕುರಿತು ನಿರಂತರವಾಗಿ ಮಾಹಿತಿ ಪಡೆದು ಜಾಗರೂಕರಾಗಿರಬೇಕು ಎಂದು ಸೂಚಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಭದ್ರತಾ - [ಫಿಫಾ ವಿಶ್ವಕಪ್–2026: ಸ್ಪೇನ್‌ಗೆ ಚಿನ್ನದ ಗೆಲುವು, ಅರ್ಜೆಂಟೀನಾಗೆ ನಿರಾಸೆ](https://nammamedia24x7.in/sports/25275/) - ಫಿಫಾ ವಿಶ್ವಕಪ್–2026ರ ಫೈನಲ್‌ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹೆಚ್ಚುವರಿ ವೇಳೆಯಲ್ಲಿ (Extra Time) ದಾಖಲಾದ ಏಕೈಕ ಗೋಲು ಪಂದ್ಯಕ್ಕೆ ತೀರ್ಮಾನಕವಾಗಿ ಪರಿಣಮಿಸಿತು. ನ್ಯೂಯಾರ್ಕ್–ನ್ಯೂಜೆರ್ಸಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯ ಆರಂಭದಿಂದಲೇ ತೀವ್ರ ಪೈಪೋಟಿಗೆ ಸಾಕ್ಷಿಯಾಯಿತು. ಚೆಂಡಿನ ಮೇಲಿನ ಹಿಡಿತ ಸಾಧಿಸಿದ್ದ ಸ್ಪೇನ್ ನಿರಂತರ ದಾಳಿಗಳನ್ನು ನಡೆಸಿದರೂ, ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್‌ಗಳ ಮೂಲಕ ತಂಡವನ್ನು ಪಂದ್ಯದಲ್ಲಿ ಉಳಿಸಿಕೊಂಡರು. ನಿಯಮಿತ - [ಸಂಶೋಧಕ, ಶಿಕ್ಷಣ ತಜ್ಞ ಡಾ. ಬೆಟ್ಟಪ್ಪ ಕ. ಅವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್‌ಮೆಂಟ್ ಅವಾರ್ಡ್–2026’](https://nammamedia24x7.in/national/kerala/kasragod/25272/) - ಕಾಸರಗೋಡು: ಸಂಶೋಧಕ, ಶಿಕ್ಷಣ ತಜ್ಞ ಹಾಗೂ ವಿದ್ವಾಂಸರಾದ ಡಾ. ಬೆಟ್ಟಪ್ಪ ಕ. ಅವರು ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ’ ಸಮಾರೋಪ ಕಾರ್ಯಕ್ರಮ ಹಾಗೂ *ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ *ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. ವಾಮನ್ ರಾವ್ - [ನರೇಂದ್ರ ಮೋದಿ ಸರ್ಕಾರ ಸುಶಾಸನದ ಮಾದರಿ: ನವ್ಯಾ ಹರಿದಾಸ್](https://nammamedia24x7.in/national/kerala/kasragod/25269/) - ಪೆರ್ಲ: ನರೇಂದ್ರ ಮೋದಿ ಸರ್ಕಾರವು ಸುಶಾಸನಕ್ಕೆ ಜಗತ್ತಿನ ದೇಶಗಳಿಗೇ ಮಾದರಿಯಾಗಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳು ಸೇರಿದಂತೆ ಭಾರತ ಸಾಧಿಸಿರುವ ಪ್ರಗತಿಯು ಮುಂದುವರಿದ ದೇಶಗಳನ್ನೂ ಬೆರಗುಗೊಳಿಸಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನವ್ಯಾ ಹರಿದಾಸ್ ತಿಳಿಸಿದ್ದಾರೆ. ಬಿಜೆಪಿ ಕುಂಬಳೆ ಮಂಡಲ ಹಮ್ಮಿಕೊಂಡಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ್ ಮಹಾ ಅಭಿಯಾನದ ದ್ವಿದಿನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಅರ್ಧದಷ್ಟಿರುವ ಮಹಿಳಾ ಸಮಾಜದ ಕಲ್ಯಾಣವನ್ನು ಖಾತರಿಪಡಿಸಲು ನರೇಂದ್ರ ಮೋದಿ ಸರ್ಕಾರಕ್ಕೆ ಸಾಧ್ಯವಾಗಿದೆ ಎಂದು - [ಕೈಯಲ್ಲಿ ಮಚ್ಚು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿದ ಯುವಕ; ಪೊಲೀಸರ ವಶಕ್ಕೆ](https://nammamedia24x7.in/national/karnataka/25266/) - ಮೂಡಬಿದ್ರೆ, ಜುಲೈ 20: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ಕೈಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಯುವಕನನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಹಾಡಹಗಲೇ ಕೈಯಲ್ಲಿ ಮಚ್ಚು ಹಿಡಿದು ಬಸ್ ನಿಲ್ದಾಣಕ್ಕೆ ಬಂದ ರಾಜೇಶ್, ಅಲ್ಲಿನ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿ ಸಿಬ್ಬಂದಿಗೆ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಬಳಿಕ ಹೊರಬಂದು ಮಚ್ಚನ್ನು ಬೆನ್ನಿನ ಭಾಗದಲ್ಲಿ ಇರಿಸಿಕೊಂಡು ಬಸ್ ನಿಲ್ದಾಣದಲ್ಲೇ ಕುಳಿತಿದ್ದಾನೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು. - [ಗ್ರಾಹಕರ ಪರ ಐತಿಹಾಸಿಕ ತೀರ್ಪು: ಹಣ ಮರುಪಾವತಿಸಿ ಪರಿಹಾರ ನೀಡಲು ಸೌತ್ ಇಂಡಿಯನ್ ಬ್ಯಾಂಕ್‌ಗೆ ಗ್ರಾಹಕ ಆಯೋಗದ ಆದೇಶ](https://nammamedia24x7.in/national/kerala/kasragod/25251/) - ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಹಣವನ್ನು ಮರುಪಾವತಿಸುವುದರ ಜೊತೆಗೆ, ಉಂಟಾದ ಮಾನಸಿಕ ವೇದನೆ ಹಾಗೂ ಅನಾನುಕೂಲತೆಗೆ ಸೂಕ್ತ ಪರಿಹಾರವನ್ನು ನೀಡುವಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆಗೆ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ಆದೇಶ ನೀಡಿದೆ.ಈ ಆದೇಶವು ಸೌತ್ ಇಂಡಿಯನ್ ಬ್ಯಾಂಕ್, ಸೀತಾಂಗೋಳಿ ಶಾಖೆ ವಿರುದ್ಧ ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು ದಾಖಲಿಸಿದ್ದ ದೂರಿನ ವಿಚಾರಣೆಯ ಬಳಿಕ ಹೊರಬಿದ್ದಿದೆ. ದೂರಿನ ಪ್ರಕಾರ, ಶ್ರೀ ರಾಜು ಸ್ಟೀಫನ್ ಡಿಸೋಜಾ ಅವರು 2022ರಲ್ಲಿ ಸೌತ್ ಇಂಡಿಯನ್ ಬ್ಯಾಂಕ್‌ನ - [ವೃತ್ತಿಪರ ಸೌಂದರ್ಯ ತರಬೇತಿಯಲ್ಲಿ ಹೊಸ ಮೈಲುಗಲ್ಲು ಸಾಧಿಸಿದ ಬ್ಯೂಟಿ ಸ್ಕಿಲ್ಸ್ ಮಾಸ್ಟರ್‌ಕ್ಲಾಸ್](https://nammamedia24x7.in/national/karnataka/mangalore/25245/) - ಬ್ಯೂಟಿ ಪ್ಲಾನೆಟ್ ಸಂಸ್ಥೆಯು ನೇಚರ್ಸ್ ಎಸೆನ್ಸ್ ಪ್ರೊಫೆಷನಲ್ ಕಂಪನಿಯ ಸಹಯೋಗದಲ್ಲಿ ಆಯೋಜಿಸಿದ್ದ ಸೌಂದರ್ಯ ತರಬೇತಿ ಮಾಸ್ಟರ್‌ಕ್ಲಾಸ್ ಜುಲೈ 14ರಂದು ಮಂಗಳೂರಿನ ಹೋಟೆಲ್ ಸಾಫ್ರನ್‌ನಲ್ಲಿ ನಡೆಯಿತು. ಮೇಕಪ್, ಕೇಶವಿನ್ಯಾಸ, ಸೀರೆ ಧರಿಸುವ ಕಲೆ ಹಾಗೂ ಹೈಡ್ರಾ ಫೇಶಿಯಲ್ ತಂತ್ರಗಳ ಕುರಿತು ತಜ್ಞರಿಂದ ಪ್ರಾತ್ಯಕ್ಷಿಕೆ ಮತ್ತು ತರಬೇತಿ ನೀಡಲಾಯಿತು. ಕಾರ್ಯಕ್ರಮವನ್ನು ಎಡ್ನಾ ಜಾಥನ್, ಐಶ್ವರ್ಯ ಚಂದ್ರಶೇಖರ್, ಅನ್ವಿತಾ, ಲತಾ ಶಿವಮೊಗ್ಗ ಶ್ರೀಮತಿ ಪ್ರಿಯಾಂಕಾ, ಅಮಿತ್, ಶ್ರೀಮತಿ ಫ್ಲೇವಿ ಗ್ಲಾಡಿಸ್ ಡಿ’ಮೆಲ್ಲೋ ಹಾಗೂ ಶ್ರೀಮತಿ ಲತಾ ಹರೀಶ್ ಉದ್ಘಾಟಿಸಿದರು. ತಜ್ಞರಾದ ESME - [ಮಾಜೀ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅನುಸ್ಮರಣೆ ಹಾಗೂ ರಕ್ತದಾನ ಶಿಬಿರ](https://nammamedia24x7.in/national/kerala/manjeshwara/25239/) - ಮಂಜೇಶ್ವರ : ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿಯವರ ತೃತೀಯ ಸಂಸ್ಮರಣೆ ಹಾಗೂ ರಕ್ತದಾನ ಶಿಬಿರ ಮಜೀರ್ ಪಳ್ಳದಲ್ಲಿ ಜರುಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜರುಗಿದ ಅನುಸ್ಮರಣಾ ಕಾರ್ಯಕ್ರಮವನ್ನು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸೋಮಪ್ಪ ಉದ್ಘಾಟಿಸಿದರು. ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಾಮೋದರ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಪ್ರಾಸ್ತಾವಿಕ ಭಾಷಣಗೈದು ಸ್ವಾಗತಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ ಅಡಪ ಮುಖ್ಯ ಅತಿಥಿಗಳಾಗಿ - [ಮಸೀದಿಯ ಕಾಣಿಕೆ ಹುಂಡಿ ಕಳ್ಳತನ : ಆರೋಪಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ](https://nammamedia24x7.in/national/kerala/kasragod/25236/) - ಕಾಸರಗೋಡು : ​ಹೊಸದುರ್ಗದ ಕೋಟಚ್ಚೇರಿ ಟ್ರಾಫಿಕ್ ಸರ್ಕಲ್ ಸಮೀಪವಿರುವ ಬದ್ರಿಯಾ ಮಸೀದಿಯಲ್ಲಿ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಸೀದಿಯಲ್ಲಿ ಇರಿಸಲಾಗಿದ್ದ ಕಾಣಿಕೆ ಹುಂಡಿಯನ್ನು ದುಷ್ಕರ್ಮಿಯೊಬ್ಬ ಕೆಡವಿ, ಅದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯಗಳು ಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಇದರ ಆಧಾರದ ಮೇಲೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ವ್ಯಕ್ತಿಯ ದೃಶ್ಯವನ್ನು ಪೊಲೀಸರು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಿದ್ದಾರೆ. ಈ ವ್ಯಕ್ತಿಯ ಕುರಿತು ಯಾವುದೇ ಸುಳಿವು ಅಥವಾ ಮಾಹಿತಿ ದೊರೆತರೆ, - [ಬಂಗ್ರಮಂಜೇಶ್ವರದಲ್ಲಿ ಭೂಕುಸಿತ, ಮನೆ-ಬಾವಿ ನಾಶ: ಕುಟುಂಬ ಸ್ಥಳಾಂತರ](https://nammamedia24x7.in/national/kerala/manjeshwara/25233/) - ​ಮಂಜೇಶ್ವರ: ಬಂಗ್ರಮಂಜೇಶ್ವರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದ್ದು, ಕನಿಲ ಭಂಡಾರ ನಿಲಯದ ಪುರುಷೋತ್ತಮ ಅವರ ಮನೆಗೆ ಭಾರಿ ಹಾನಿಯಾಗಿದೆ. ಶುಕ್ರವಾರ ಮಣ್ಣು ಕುಸಿದು ಬಾವಿ ಸಂಪೂರ್ಣವಾಗಿ ಮುಚ್ಚಿಹೋಗಿದ್ದರೆ, ಶನಿವಾರ ಮುಂಜಾನೆ ಮತ್ತೆ ಗುಡ್ಡ ಕುಸಿದು ಮನೆಯ ಅಡುಗೆಕೋಣೆಯ ಮೇಲೆ ಬಿದ್ದಿದೆ. ಪರಿಣಾಮ ಮನೆಯ ಭಾಗಶಃ ಹಾನಿಗೊಳಗಾಗಿದ್ದು, ಆತಂಕಗೊಂಡ ಎಂಟು ಮಂದಿಯ ಕುಟುಂಬವನ್ನು ಸುರಕ್ಷಿತವಾಗಿ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ. ಸುತ್ತಮುತ್ತಲಿನ ಮನೆಗಳಿಗೂ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ಸ್ಥಳೀಯರು ಆತಂಕದಲ್ಲಿದ್ದಾರೆ. ಘಟನಾ ಸ್ಥಳಕ್ಕೆ ಪಂಚಾಯತ್ ಮತ್ತು - [ಮನೆಯ ಸಿಟ್ ಔಟ್‌ನಲ್ಲಿ ಪ್ರವಾಸಿ ಯುವಕನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ](https://nammamedia24x7.in/national/kerala/kasragod/25230/) - ​ಕಾಸರಗೋಡು : ಚಿತ್ತಾರಿ ಪೋಯ್ಯಕ್ಕರ ಕಲ್ಲಿಂಗಾಲದ ನಿವಾಸಿ ಕೆ.ವಿ. ಕೃಪೇಶ್ (38) ಎಂಬುವವರು ಶನಿವಾರ ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ ಕೃಪೇಶ್, ಇಂದು ಬೆಳಗಿನ ಜಾವ 5:30 ರ ಸುಮಾರಿಗೆ ಮನೆಯ ಸಿಟ್ ಔಟ್‌ನಲ್ಲಿ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಮನೆಯವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದರು. ವಿಷಯ ತಿಳಿಯುತ್ತಿದ್ದಂತೆ ಹೊಸದುರ್ಗ ಪೊಲೀಸರು ಸ್ಥಳಕ್ಕೆ ಧಾವಿಸಿ ಇನ್‌ಕ್ವೆಸ್ಟ್ ನಡೆಸಿದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಮಧ್ಯಾಹ್ನ - [ಮನೆಯಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಬೀದಿ ನಾಯಿ ದಾಳಿ!](https://nammamedia24x7.in/national/kerala/manjeshwara/25227/) - ಉಪ್ಪಳ : ಜೋಡುಕಲ್ಲುವಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಗುರುಪ್ರಸಾದ್ ಮತ್ತು ತುಳಸಿ ದಂಪತಿಗಳ ಒಂದೂವರೆ ವರ್ಷದ ಪುತ್ರ ರಿತುರಾಜ್ ಮೇಲೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ. ಶನಿವಾರ ಮಧ್ಯಾಹ್ನ ತಾಯಿ ಸಮೀಪದಲ್ಲೇ ಬಟ್ಟೆ ಒಗೆಯುತ್ತಿದ್ದಾಗ, ಅನಿರೀಕ್ಷಿತವಾಗಿ ಬಂದ ನಾಯಿ ಮಗುವನ್ನು ಕಚ್ಚಿ ಎಳೆದಾಡಿದೆ. ಮಗುವಿನ ಚೀರಾಟ ಕೇಳಿ ತಾಯಿ ಕೂಡಲೇ ಓಡಿಬಂದಾಗ ನಾಯಿ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಬೀದಿ - [ಚಾಲಕನ ನಿಯಂತ್ರಣ ತಪ್ಪಿ ಅಂಗಡಿ ಮಳಿಗೆಗೆ ನುಗ್ಗಿದ ಕಾರು](https://nammamedia24x7.in/national/kerala/manjeshwara/25224/) - ​ಮಂಜೇಶ್ವರ: ಇಲ್ಲಿಯ ಕಟ್ಟೆ ಬಜಾರ್ ತಿರುವಿನಲ್ಲಿ ಇಂದು ಅನಿರೀಕ್ಷಿತ ಅಪಘಾತವೊಂದು ಸಂಭವಿಸಿದೆ.ಹೊಸಂಗಡಿಯಿಂದ ಮಂಜೇಶ್ವರದತ್ತ ತೆರಳುತ್ತಿದ್ದ ಕಾರಿನ ಒಳಗೆ ಹಠಾತ್ತನೆ ಇಲಿಯೊಂದು ಕಾಣಿಸಿಕೊಂಡಿದ್ದೇ ಚಾಲಕನ ಗಾಬರಿಗೆ ಕಾರಣವಾಯಿತು. ಚಾಲಕನ ಕಾಲಿನ ಬಳಿ ಇಲಿ ಚಲಿಸುತ್ತಿದ್ದಂತೆಯೇ ಕಸಿವಿಸಿಗೊಂಡ ಚಾಲಕ ವಾಹನದ ಮೇಲಿನ ಹಿಡಿತ ಕಳೆದುಕೊಂಡರು. ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರನಿಗೆ ಡಿಕ್ಕಿ ಹೊಡೆದು, ತದನಂತರ ಸಮೀಪವಿದ್ದ ಹಳೆಯ ಕಟ್ಟಡದ ಟೈಲರ್ ಅಂಗಡಿಯೊಳಗೆ ನುಗ್ಗಿತು. ಅದೃಷ್ಟವಶಾತ್, ಫೋನ್ ಮಾತನಾಡಲು ದ್ವಿಚಕ್ರ ವಾಹನದಿಂದ ಇಳಿದಿದ್ದ ಸವಾರ ಕ್ಷಣಾರ್ಧದಲ್ಲಿ - [ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು](https://nammamedia24x7.in/national/karnataka/25218/) - ಬೆಂಗಳೂರು :ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಒಟ್ಟು 579 ಮದ್ಯದ ಸನ್ನದುಗಳನ್ನು (Licences) ಮುಂದಿನ 5 ವರ್ಷಗಳ ಅವಧಿಗೆ (ಅಂದರೆ 2026-27 ರಿಂದ 2030-31 ರ ವರೆಗೆ) ಎಲೆಕ್ಟ್ರಾನಿಕ್ ಇ-ಹರಾಜು ಮೂಲಕ ಹಂಚಿಕೆ ಮಾಡಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಈ ಸಂಬಂಧ ಬಿಡ್‌ದಾರರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜುಲೈ 3 ರಿಂದಲೇ ಆರಂಭವಾಗಿದ್ದು, ಜುಲೈ 24 ರಿಂದ ಜುಲೈ 31 ರವರೆಗೆ ವಿವಿಧ ಹಂತಗಳಲ್ಲಿ ನೇರ ಹರಾಜು (Live Bidding) ಪ್ರಕ್ರಿಯೆ ನಡೆಯಲಿದೆ. 483 ಸಿಎಲ್(2-ಎ) ಮತ್ತು 96 ಸಿಎಲ್(9-ಎ) - [ಲಾವಣ್ಯ ಹತ್ಯೆಯ ಆರೋಪಿ ಚೇತನ್ ಪರವಾಗಿ ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಮನವಿ](https://nammamedia24x7.in/national/karnataka/mangalore/25215/) - ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ 16/7/26ರಂದು ಬಿಸಿರೋಡ್ ನಲ್ಲಿ ನಡೆದ ಲಾವಣ್ಯ ಎಂಬ ಮುಗ್ದ ಬಾಲಕಿಯನ್ನು ಬರ್ಬರವಾಗಿ ಹತ್ಯೆಯು ಅಂತ್ಯತ ಕ್ರೂರ ಮತ್ತು ಹೇಯ ಕೃತ್ಯವಾಗಿದ್ದು ಇಂತಹ ಭರ್ಜರ ಕೊಲೆ ಮಾಡಿದ ರಾಕ್ಷಸ ಮಾನಸಿಕತೆಯ ಚೇತನ್ ಎಂಬವನ ಪರವಾಗಿ ಗೌರವಾನ್ವಿತ ನ್ಯಾಯವಾದಿಗಳು ವಕಾಲತ್ತು ವಹಿಸದಂತೆ ಬಂಟ್ವಾಳ ವಕೀಲರ ಸಂಘಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಇಂದು ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ - [ಕೌಶಲ್ಯ ತರಬೇತಿ ಕಾರ್ಯಾಗಾರ ಆಗಸ್ಟ್ 12 ರಂದು](https://nammamedia24x7.in/national/karnataka/mangalore/25214/) - ಮಂಗಳೂರು: ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ಜಾಬ್’ರೋಲ್’ಗಳಲ್ಲಿ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರವನ್ನು ಆಗಸ್ಟ್ 12 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯಲ್ಲಿ ಆಯೋಜಿಸಲಾಗಿದೆ. 18 ರಿಂದ 50 ವರ್ಷ ವಯಸ್ಸಿನವರು ಈ ತರಬೇತಿಗೆ ಹಾಜರಾಗಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ 0824-2453222 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.: - [ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ಜು. 21ರಂದು](https://nammamedia24x7.in/national/karnataka/mangalore/25211/) - ಮಂಗಳೂರು, ಜು. 18: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ವತಿಯಿಂದ 13ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕಾವೂರು ಬಂಟರ ಸಂಘದ ಅಧ್ಯಕ್ಷ ಶ್ರೀ ಆನಂದ ಶೆಟ್ಟಿ ಅಡ್ಯಾರ್ ಉದ್ಘಾಟಿಸಲಿದ್ದು, ಕರ್ನಾಟಕ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಸಮಾಜ ಸೇವಕಿ ಲಯನ್ ಆಶಾ ರಾವ್ ಆರೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದ - [ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್‌ಗೆ ಭಾವಪೂರ್ಣ ನುಡಿನಮನ](https://nammamedia24x7.in/national/karnataka/mangalore/25208/) - ಮಂಗಳೂರು, ಜು. 18: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ರಂಗಕರ್ಮಿ ಹಾಗೂ ತುಳು ಸಂಸ್ಕೃತಿಯ ಅಧ್ಯಯನಕಾರ ಪರಮಾನಂದ ಸಾಲ್ಯಾನ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪರಮಾನಂದ ಸಾಲ್ಯಾನ್ ಅವರು ಪತ್ರಿಕೋದ್ಯಮದ ಜೊತೆಗೆ ತುಳು ರಂಗಭೂಮಿ, ಜಾನಪದ ಹಾಗೂ ಭೂತಾರಾಧನೆಯ ಕುರಿತು ಅಪಾರ ಜ್ಞಾನ ಹೊಂದಿದ್ದ - [ಬಹರೈನ್‌ನಲ್ಲಿನ ಅಮೆರಿಕ ಸೇನಾ ನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ](https://nammamedia24x7.in/inter-national/25205/) - ಹೊಸದಿಲ್ಲಿ, ಜು. 18: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ಬಹರೈನ್‌ನಲ್ಲಿರುವ ಅಮೆರಿಕದ ಸೇನಾ ನೆಲೆ ಹಾಗೂ ಇಂಧನ ಸಂಗ್ರಹ ಟ್ಯಾಂಕ್‌ಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದಾಗಿ ಇರಾನ್ ಸೇನೆ ಹೇಳಿಕೊಂಡಿದೆ. ಇರಾನ್‌ನ ತಸ್ನಿಂ ಸುದ್ದಿ ಸಂಸ್ಥೆ ವರದಿ ಪ್ರಕಾರ, ಬಹರೈನ್‌ನಲ್ಲಿನ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ದಾಳಿಯಲ್ಲಿ ಯುಎಸ್ ಮಿಲಿಟರಿ ಸ್ವತ್ತುಗಳು ಹಾಗೂ ಇಂಧನ ಟ್ಯಾಂಕ್‌ಗಳಿಗೆ ಹಾನಿಯಾಗಿದೆ. ದಾಳಿಯಲ್ಲಿ ಶೇಖ್ ಈಸಾ ವಾಯುನೆಲೆಯ ವಿಮಾನ ನಿಲುಗಡೆ ಪ್ರದೇಶವೂ ಗುರಿಯಾಗಿತ್ತು ಎಂದು ತಿಳಿಸಲಾಗಿದೆ. ಜಾಗತಿಕ ದುರಹಂಕಾರದ ವಿರುದ್ಧದ - [ಭಾರತದ ಮೊದಲ ಖಾಸಗಿ ಕಕ್ಷಾ ರಾಕೆಟ್ 'ವಿಕ್ರಮ್-1' ಯಶಸ್ವಿ ಉಡಾವಣೆ](https://nammamedia24x7.in/national/25202/) - ಶ್ರೀಹರಿಕೋಟಾ, ಜು. 18: ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ ಖಾಸಗಿ ಕಕ್ಷಾ (ಆರ್ಬಿಟಲ್ ಕ್ಲಾಸ್) ರಾಕೆಟ್ 'ವಿಕ್ರಮ್-1' ಶನಿವಾರ ಯಶಸ್ವಿಯಾಗಿ ಉಡಾವಣೆಯಾಯಿತು. ಹೈದರಾಬಾದ್ ಮೂಲದ ಸ್ಕೈರೂಟ್ ಏರೋಸ್ಪೇಸ್ ಅಭಿವೃದ್ಧಿಪಡಿಸಿರುವ ಈ ರಾಕೆಟ್‌ನ ಪರೀಕ್ಷಾ ಉಡಾವಣೆಗೆ 'ಮಿಷನ್ ಆಗಮನ' ಎಂದು ಹೆಸರಿಡಲಾಗಿದ್ದು, ಇದು ಭಾರತದ ವಾಣಿಜ್ಯ ಬಾಹ್ಯಾಕಾಶ ಕ್ಷೇತ್ರಕ್ಕೆ ಹೊಸ ಅಧ್ಯಾಯ ತೆರೆದಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ವೇದಿಕೆಯಿಂದ ಮಧ್ಯಾಹ್ನ 12.05ಕ್ಕೆ ನಾಲ್ಕು ಹಂತಗಳ ವಿಕ್ರಮ್-1 - [ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ: ಪ್ರಯಾಣಿಕರು ಅಪಾಯದಿಂದ ಪಾರು – ಕಾರಿನ ಮುಂಭಾಗ ಸಂಪೂರ್ಣ ಭಸ್ಮ](https://nammamedia24x7.in/national/karnataka/25199/) - ಕಡಬ ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋದ ಘಟನೆ ನಡೆದಿದೆ. ಸಮಯಪ್ರಜ್ಞೆ ಪ್ರದರ್ಶಿಸಿದ ಚಾಲಕ ಹಾಗೂ ಸ್ಥಳೀಯರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಗೋಳಿತ್ತೊಟ್ಟು ಶಿರಾಡಿಗುಡ್ಡೆ ಸಮೀಪ ತಲುಪುತ್ತಿದ್ದ ವೇಳೆ ಕಾರಿನ ಇಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬೆಂಗಳೂರು ನಿವಾಸಿ - [ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಡಾ ಅನುರಾಧ ಕುರುಂಜಿ ಸುಳ್ಯರಿಗೆ ರಾಷ್ಟ್ರೀಯ ಪ್ರಶಸ್ತಿ. … !](https://nammamedia24x7.in/national/kerala/kasragod/25196/) - ಕಾಸರಗೋಡು : ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಹಾಗೂ ಸಮಾಜಸೇವಕಿ ಡಾ. ಅನುರಾಧ ಕುರುಂಜಿ ಅವರಿಗೆ "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026" ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ. ಅನುರಾಧ ಕುರುಂಜಿ ಅವರಿಗೆ ನೀಡಲು ಆಯ್ಕೆ ಮಾಡಿದೆ. ವೃತ್ತಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಡಾ. ಅನುರಾಧ ಕುರುಂಜಿ - [ಉರ್ವಾ ಸುಂಕದಕಟ್ಟೆಯಲ್ಲಿ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ಪರಿಹಾರಕ್ಕೆ ಐವನ್ ಡಿ’ಸೋಜಾ ಸೂಚನೆ](https://nammamedia24x7.in/national/karnataka/mangalore/25193/) - ಮಂಗಳೂರು, ಜು. 18: ನಗರದ ಉರ್ವಾ ಸ್ಟೋರ್ ಸಮೀಪದ ಸುಂಕದಕಟ್ಟೆ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ನಿವಾಸಿಗಳಿಂದ ಅಹವಾಲು ಸ್ವೀಕರಿಸಿದ ಅವರು, ನೀರು ಸರಬರಾಜು ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ ಸಮಸ್ಯೆಗೆ ತ್ವರಿತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಈ ವೇಳೆ ಸಾರ್ವಜನಿಕರು, ನಿರಂತರ ಮಳೆಯಾಗುತ್ತಿದ್ದರೂ ಪ್ರದೇಶದಲ್ಲಿ ಕುಡಿಯುವ ನೀರನ್ನು ರೇಷನಿಂಗ್ ಪದ್ಧತಿಯಲ್ಲಿ - [ಮತದಾರರ ಪಟ್ಟಿ ಪರಿಷ್ಕರಣೆ ಅವ್ಯವಸ್ಥೆ ಆರೋಪ: ಐವನ್ ಡಿ’ಸೋಜಾ ನೇತೃತ್ವದಲ್ಲಿ ಡಿಸಿಗೆ ಮನವಿ](https://nammamedia24x7.in/national/karnataka/25190/) - ಮಂಗಳೂರು, ಜು. 18: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಎನ್ಯುಮರೇಷನ್ ಪ್ರಕ್ರಿಯೆಯಲ್ಲಿ ಅಕ್ರಮಗಳು ಮತ್ತು ಅವ್ಯವಸ್ಥೆಗಳು ನಡೆಯುತ್ತಿವೆ ಎಂದು ಆರೋಪಿಸಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ'ಸೋಜಾ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಿಯೋಗವು ಶುಕ್ರವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ'ಸೋಜಾ, ಜಿಲ್ಲೆಯಾದ್ಯಂತ ಎಸ್‌ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಕಾಂಗ್ರೆಸ್ ಪಕ್ಷವು 1,750ಕ್ಕೂ ಅಧಿಕ ಬೂತ್ ಮಟ್ಟದ ಏಜೆಂಟರನ್ನು - [ಲಾವಣ್ಯ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ](https://nammamedia24x7.in/national/karnataka/mangalore/25186/) - ಮಂಗಳೂರು: ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದ ಯುವತಿ ಲಾವಣ್ಯ ಹತ್ಯೆ ಪ್ರಕರಣವನ್ನು ಖಂಡಿಸಿ ನವಸಹಜ ಸಮುದಾಯ ಸಂಘಟನೆಯ ನೇತೃತ್ವದಲ್ಲಿ ಶನಿವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಸದಸ್ಯರು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ನವಸಹಜ ಸಮುದಾಯ ಸಂಘಟನೆಯ ಅಧ್ಯಕ್ಷೆ ನಿಖಿಲಾ, "ಜುಲೈ 16ರಂದು ನಡೆದ ಅಮಾಯಕ ಯುವತಿಯ ಭೀಕರ ಹತ್ಯೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಇಂತಹ ಅಮಾನುಷ ಕೃತ್ಯ ಎಸಗಿದವರಿಗೆ ಯಾವುದೇ ರೀತಿಯ - [ಸರಕಾರಿ ಆಸ್ಪತ್ರೆ ಕಡೆಗಣಿಸುವಲ್ಲಿ ಬಿಜೆಪಿ ಕಾಂಗ್ರೇಸನದ್ದು ಒಂದೇ ಬಗೆಯ ನೀತಿ - ಸುನೀಲ್ ಕುಮಾರ್ ಬಜಾಲ್](https://nammamedia24x7.in/national/karnataka/mangalore/25183/) - ಸರಕಾರಿ ಆಸ್ಪತ್ರೆಗಳನ್ನು ಸಕಲ ಮೂಲಭೂತ ಸೌಕರ್ಯಗಳ ಸಹಿತ ಮೇಲ್ದರ್ಜೆಗೇರಿಸುವ ಬದಲಾಗಿ ಖಾಸಗೀ ಆಸ್ಪತ್ರೆಗಳ ಹಿತಾಸಕ್ತಿಯನ್ನೇ ಬಯಸುವವರಲ್ಲಿ ಆಳುವ ಪಕ್ಷ ಕಾಂಗ್ರೇಸಾಗಲಿ ಅಥವಾ ಬಿಜೆಪಿಯಾಗಲಿ ಇವರಿಬ್ಬರು ಒಂದೇ ಬಗೆಯ ನೀತಿ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ )ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನೀಲ್ ಕುಮಾರ್ ಬಜಾಲ್ ಅವರು ಇಂದು ( 18-7-26) ಪಡೀಲು ಜಂಕ್ಷನ್, ನಗರ ಆರೋಗ್ಯ ಕೇಂದ್ರದ ಬಳಿ ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನೇತೃತ್ವದಲ್ಲಿ ನಡೆದ ಮಾನವ ಸರಪಳಿ ಪ್ರತಿಭಟನೆಯನ್ನು ಉದ್ದೇಶಿಸಿ - [ಪಂಪ್‌ವೆಲ್ ಆಧಾರ್ ಸೇವಾ ಕೇಂದ್ರಕ್ಕೆ ಐವನ್ ಡಿ'ಸೋಜಾ ದಿಢೀರ್ ಭೇಟಿ](https://nammamedia24x7.in/national/karnataka/mangalore/25177/) - ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ'ಸೋಜಾ ಅವರು ಶನಿವಾರ ಮಂಗಳೂರು ನಗರದ ಪಂಪ್‌ವೆಲ್‌ನಲ್ಲಿರುವ ಆಧಾರ್ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.ಟೋಕನ್ ಪಡೆಯಲು ಸರದಿಯಲ್ಲಿ ನಿಂತಿದ್ದ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಅವರು, ಸೇವಾ ಕೇಂದ್ರದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಕೇಂದ್ರದ ಸೆಂಟ್ರಲ್ ಮ್ಯಾನೇಜರ್ ರಾಘವೇಂದ್ರ ಅವರನ್ನು ಭೇಟಿ ಮಾಡಿದ ಐವನ್ ಡಿ'ಸೋಜಾ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸುಗಮ, ಶೀಘ್ರ - [ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ - ಇಬ್ಬರಿಗೆ ಗಾಯ](https://nammamedia24x7.in/national/karnataka/25169/) - ವಿಟ್ಲ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆವಿಟ್ಲ ಸಮೀಪದ ಉಕ್ಕುಡ ಬಳಿ ಜು.೧೭ರಂದು ರಾತ್ರಿ ನಡೆದಿದೆ.ಗಾಯಾಳುಗಳನ್ನು ಪುತ್ತೂರು ಮೂಲದ ದಿನೇಶ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ. ವಿಟ್ಲ-ಅಡ್ಯನಡ್ಕ ರಸ್ತೆಯ ಉಕ್ಕುಡ ದರ್ಬೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಉಕ್ಕುಡ ಕಡೆಯಿಂದ ಕುದ್ದುಪದವು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ - [ಮೂಡಬಿದಿರೆಯಲ್ಲಿ ವಿವಾಹಿತೆ ಮೃತ ಸ್ಥಿತಿಯಲ್ಲಿ ಪತ್ತೆ; ಪೊಲೀಸ್ ತನಿಖೆ](https://nammamedia24x7.in/national/karnataka/mangalore/25174/) - ಮಂಗಳೂರು :ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ. - [ಉರ್ವ ಮನೆ ಕಳವು ಪ್ರಕರಣಕ್ಕೆ ಟ್ವಿಸ್ಟ್ ;ಮೂವರು ಅಂತಾರಾಜ್ಯ ಕಳ್ಳರು ಅರೆಸ್ಟ್](https://nammamedia24x7.in/national/karnataka/mangalore/25170/) - ಮಂಗಳೂರು:ನಗರದ ಉರ್ವ ಮಾರ್ಕೆಟ್ ಸಮೀಪದ ಮಠದಕಣಿಯ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಆರೋಪಿಗಳನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನೇಪಾಳದ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ (36) ಮತ್ತು ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ (33) ಹಾಗೂ ದಿಪೆಂದರ್ ರಸೈಲಿ (25) ಎಂದು ಗುರುತಿಸಲಾಗಿದೆ. ಜು.11ರಂದು ಸಂಜೆ 5:30ಕ್ಕೆ ಮನೆಮಂದಿ ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ - [ಅಂಬಲಪಾಡಿ ಮಹಾಕಾಳಿ ಸನ್ನಿಧಿಯಲ್ಲಿ ಪುಷ್ಪ ವೈಭವ: ಭಕ್ತರನ್ನು ಸೆಳೆದ ಚಿಕ್ಕಬಳ್ಳಾಪುರದ ಭಕ್ತರ ಸೇವೆ](https://nammamedia24x7.in/national/karnataka/25166/) - ಉಡುಪಿ: ಜಿಲ್ಲೆಯ ಪ್ರಸಿದ್ಧ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪುಷ್ಪಾಲಂಕಾರ ನೆರವೇರಿದ್ದು, ದೇವಾಲಯವು ವರ್ಣರಂಜಿತ ಹೂವಿನ ಅಲಂಕಾರದಿಂದ ಕಂಗೊಳಿಸಿತು. ಲಕ್ಷಾಂತರ ರೂಪಾಯಿ ಮೌಲ್ಯದ ವಿವಿಧ ಬಗೆಯ ಹೂವುಗಳಿಂದ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣವನ್ನು ಅಲಂಕರಿಸಲಾಗಿದ್ದು, ಸಾವಿರಾರು ಭಕ್ತರ ಗಮನ ಸೆಳೆಯಿತು. ಚಿಕ್ಕಬಳ್ಳಾಪುರದ ಭಕ್ತವೃಂದವು ಹಲವು ವರ್ಷಗಳಿಂದ ಪ್ರತಿವರ್ಷ ಭಕ್ತಿಭಾವದಿಂದ ಈ ವಿಶೇಷ ಪುಷ್ಪಾಲಂಕಾರ ಸೇವೆಯನ್ನು ಸಲ್ಲಿಸುತ್ತಿದ್ದು, ಈ ಬಾರಿಯೂ ತಮ್ಮ ಕೈಯಾರೆ ದೇವಾಲಯವನ್ನು ಅಲಂಕರಿಸಿದರು. ದೇವಿಯ ಅನುಗ್ರಹದಿಂದ ತಮ್ಮ ಬದುಕಿನಲ್ಲಿ ಶುಭ ಬದಲಾವಣೆಗಳಾಗಿವೆ - [ರಾಶಿ ರಾಶಿ ಬೂತಾಯಿ ಮೀನು.ಉಳ್ಳಾಲದ ಸಮುದ್ರ ತೀರದವರಿಗೆ ಮೀನಿನ ಸುಗ್ಗಿ](https://nammamedia24x7.in/national/karnataka/mangalore/25163/) - ಉಳ್ಳಾಲ: ಒಂದೇ ಸಮನೆ ಬೂತಾಯಿ ಮೀನಿನ ಸಾಲುಗಳು ದಡಕ್ಕೆ ಅಪ್ಪಳಿಸಿದ್ದು, ಉಳ್ಳಾಲ ಸಮುದ್ರ ತೀರದ ಮಂದಿಗೆ ಬೂತಾಯಿ ಮೀನಿನ ಸುಗ್ಗಿಯಾಗಿದೆ.ದೋಣಿಯೊಂದು ಸಾಗುವ ಸಂದರ್ಭ ಅದರಿಂದ ಕೇಳಿಬಂದ ಸದ್ದಿನಿಂದ ಸಾಲುಸಾಲಾಗಿ ಸಾಗುವ ಬೂತಾಯಿ ಮೀನುಗಳು ಹಾದಿ ಬದಲಿಸಿದ್ದು, ಪರಿಣಾಮ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಮಧ್ಯಾಹ್ನ 11 ರವೇಳೆಗೆ ಅಪ್ಪಳಿಸಿದ ಮೀನಿನ ರಾಶಿಯನ್ನು ಗಮನಿಸಿದ ಸ್ಥಳೀಯರು ನಾಮುಂದು ತಾ ಮುಂದು ಅನ್ನುತ್ತಾ ಅಲೆಗಳ ಅಬ್ಬರದ ನಡುವೆಯೂ ಮೀನನ್ನು ಸಂಗ್ರಹಿಸಿದರು. ಹಲವರು ವ್ಯವಹಾರವನ್ನು ನಡೆಸಿದರೆ, ಇನ್ನು ಕೆಲವರು ಮನೆಯಲ್ಲಿ ಸಾರು ಮಾಡಿದರು. - [ನವೀಕೃತ ಬಂಟ್ವಾಳ ರೈಲ್ವೆ ನಿಲ್ದಾಣ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ: ಕೊಂಕಣ ರೈಲ್ವೆ ಭಾರತ ರೈಲ್ವೆ ಜೊತೆ ವಿನಿಯೋಗವಾಗಲಿ ಸಂಸದ ಕ್ಯಾ. ಚೌಟ](https://nammamedia24x7.in/national/karnataka/mangalore/25160/) - ಬಂಟ್ವಾಳ ರೈಲ್ವೆ ನಿಲ್ದಾಣವೂ ಸೇರಿ ಅಮೃತ ಭಾರತ ನಿಲ್ದಾಣ ಯೋಜನೆಯಡಿ ಮರುಅಭಿವೃದ್ಧಿಗೊಂಡ ರಾಷ್ಟ್ರದ 75 ರೈಲ್ವೆ ನಿಲ್ದಾಣಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್ ನ ಜಲಂಧರ್ ಕ್ಯಾಂಟ್ ರೈಲ್ವೆ ನಿಲ್ದಾಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಬಂಟ್ವಾಳ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಹಾಕಲಾದ ಬೃಹತ್ ಎಲ್.ಇ.ಡಿ. ಪರದೆಯಲ್ಲಿ ಈ ದೃಶ್ಯವನ್ನು ನೇರಪ್ರಸಾರದ ಮೂಲಕ ಸಂಸದ ಕ್ಯಾ.ಬ್ರಿಜೇಶ್ ಚೌಟ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಹಿತ ಪ್ರಮುಖರು ವೀಕ್ಷಿಸಿದರು. ನೈಋತ್ಯ ರೈಲ್ವೆಯ ಮೈಸೂರು - [ರೈಲ್ವೇ ಮುತ್ತಪ್ಪ ಸನ್ನಿಧಿಯಲ್ಲಿ ಭಕ್ತಿಭಾವದ ರಾಮಾಯಣ ಮಾಸ ಆಚರಣೆ](https://nammamedia24x7.in/national/karnataka/mangalore/25152/) - ಮಂಗಳೂರು:ಆಷಾಢ ಮಾಸವನ್ನು ರಾಮಾಯಣ ಮಾಸವಾಗಿ ಆಚರಿಸುವ ಸಂಪ್ರದಾಯಕ್ಕೆ ಅನುಗುಣವಾಗಿ ನಗರದ ರೈಲ್ವೇ ಮುತ್ತಪ್ಪ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಆಗಸ್ಟ್ 16ರವರೆಗೆ ರಾಮಾಯಣ ಮಾಸದ ಆಚರಣೆಗಳು ಭಕ್ತಿಭಾವದಿಂದ ನಡೆಯಲಿವೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಆಷಾಢ ಮಾಸವನ್ನು ರಾಮಾಯಣ ಮಾಸವೆಂದು ಆಚರಿಸಲಾಗುತ್ತದೆ. ಈ ಅವಧಿಯಲ್ಲಿ ಮನೆಗಳು ಹಾಗೂ ದೇವಾಲಯಗಳಲ್ಲಿ ವಾಲ್ಮೀಕಿ ರಾಮಾಯಣ ಮತ್ತು ತುಳಸಿದಾಸರ ರಾಮಚರಿತಮಾನಸ ಪಾರಾಯಣ ನಡೆಸುವುದು ಸಂಪ್ರದಾಯವಾಗಿದೆ. ಶ್ರೀರಾಮ, ಸೀತಾದೇವಿ, ಲಕ್ಷ್ಮಣ ಹಾಗೂ ಹನುಮಂತರ ಆರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತಿದ್ದು, - [ವ್ಯಾಯಾಮ ಶಾಲೆಯ ಬೀಗ ಮುರಿದು ಕಳವು; ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ](https://nammamedia24x7.in/national/kerala/kasragod/25151/) - ​ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಶ್ರೀ ಅರಸು ಕೃಪಾ ವೀರ ಮಾರುತಿ ವ್ಯಾಯಾಮ ಶಾಲೆಯ ಕಾಣಿಕೆ ಡಬ್ಬಿಯನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ​ಇಂದು ಶನಿವಾರ ಸಂಜೆ ನಡೆಯಲಿರುವ ವಿಶೇಷ ಪೂಜೆಯ ಸಿದ್ಧತೆಗಾಗಿ ವ್ಯಾಯಾಮ ಶಾಲೆಯ ಪದಾಧಿಕಾರಿಯೊಬ್ಬರು ಇಂದು ನಸುಕಿನ ಜಾವ 5 ಗಂಟೆಗೆ ಸ್ಥಳಕ್ಕೆ ಆಗಮಿಸಿದಾಗ ಕಳವು ನಡೆದ ವಿಷಯ ಬೆಳಕಿಗೆ ಬಂದಿದೆ. ದುಷ್ಕರ್ಮಿಯು ವ್ಯಾಯಾಮ ಶಾಲೆಯ ಬಾಗಿಲನ್ನು ಮುರಿದು ಒಳನುಗ್ಗಿ, ಕಾಣಿಕೆ ಡಬ್ಬಿಯನ್ನು ದೋಚಿದ್ದಾನೆ. ಬಳಿಕ ಹಣವನ್ನು ದೋಚಿದ ಕಳ್ಳ, ಖಾಲಿ ಡಬ್ಬಿಯನ್ನು ವ್ಯಾಯಾಮ - [ಸೌದಿಯಿಂದ ಕನ್ನಡಿಗನ ಸುವರ್ಣ ಸಾಧನೆ: NEET–2026 ವಿದೇಶಿ ವಿಭಾಗದ ರಾಜ್ಯ ಟಾಪರ್ ಆಯಾನ್ ಯೂಸುಫ್](https://nammamedia24x7.in/inter-national/25146/) - ಅಲ್ ಜುಬೈಲ್ (ಸೌದಿ ಅರೇಬಿಯಾ), ಜುಲೈ 2026: ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವೊಂದನ್ನು ಕನ್ನಡಿಗ ವಿದ್ಯಾರ್ಥಿ ಮೊಹಮ್ಮದ್ ಆಯಾನ್ ಯೂಸುಫ್ ಕೊಳ್ನಾಡು ನಿರ್ಮಿಸಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈ 16ರಂದು ಪ್ರಕಟಿಸಿದ ಪರಿಷ್ಕೃತ NEET UG–2026 ಫಲಿತಾಂಶದಲ್ಲಿ ಆಯಾನ್ 99.9253 ಪರ್ಸೆಂಟೈಲ್ ಅಂಕ ಗಳಿಸಿ, ವಿದೇಶಿ ವಿಭಾಗದ ರಾಜ್ಯವಾರು ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ಪೈಕಿ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದಾರೆ.ಆಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಗ್ರಾಮ ಮೂಲದ - [ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯುವತಿಯರು ಠಾಣೆಗೆ ಹೋಗಲು ಹೆದರುತ್ತಿದ್ದಾರೆ : ಸತೀಶ್‌ ಕುಂಪಲ](https://nammamedia24x7.in/national/karnataka/mangalore/25143/) - ಉಳ್ಳಾಲ: ಒಂದು ತಿಂಗಳಿನಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪುತ್ತೂರಿನ ಯುವತಿ ಪ್ರಕರಣದಲ್ಲಿ ಮನೆಯವರ ಮೇಲೆಯೇ ಪ್ರಕರಣ ದಾಖಲಿಸಲಾಗಿದೆ. ಯುವತಿಯರು ಪೊಲೀಸ್‌ ಠಾಣೆಗೆ ಹೋಗುವ ಧೈರ್ಯವನ್ನೇ ಕಳೆದುಕೊಂಡಿದ್ದಾರೆ. ಪ್ರಿಯಾಂಕ್‌ ಖರ್ಗೆ ರಾಜ್ಯದ ಗೃಹಖಾತೆಯನ್ನು ಸರಿಯಾಗಿ ನಿಭಾಯಿಸುವ ಅವಶ್ಯಕತೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.ಬಂಟ್ವಾಳದ ಬಿ.ಸಿ.ರೋಡಿನಲ್ಲಿ ಹತ್ಯೆಯಾದ ಲಾವಣ್ಯಳ ಶೌಮಹಜರು ನಡೆಯುತ್ತಿದ್ದ ದೇರಳಕಟ್ಟೆಯ ಕೆ.ಎಸ್‌ ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದ ಜತೆಗೆ ಮಾತನಾಡಿದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉಂಟಾ ಅನ್ನುವ ಅನುಮಾನ ವ್ಯಕ್ತವಾಗುತ್ತಿದೆ. ತಿಂಗಳ - [ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ: ಸೇತುವೆ, ರೈಲು ನಿಲ್ದಾಣಗಳ ಧ್ವಂಸ](https://nammamedia24x7.in/inter-national/25140/) - ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಗಳು ಮತ್ತಷ್ಟು ತೀವ್ರಗೊಂಡಿದ್ದು, ಸತತ ಆರು ದಿನಗಳಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಗುರುವಾರ ರಾತ್ರಿ ಸೇತುವೆಗಳು, ರೈಲು ನಿಲ್ದಾಣಗಳು, ವಿದ್ಯುತ್ ಘಟಕಗಳು ಸೇರಿದಂತೆ ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ. ಆಗ್ನೇಯ ಇರಾನ್‌ನ ಖಮೀರ್ ಕೌಂಟಿಯಲ್ಲಿ ಬಂದರ್ ಅಬ್ಬಾಸ್–ಶಿರಾಜ್ ಸಂಪರ್ಕ ಕಲ್ಪಿಸುವ ಗೆಬೈಲ್ ಹಾಗೂ ಕಪೂರೆಸ್ತಾನ್ ಸೇತುವೆಗಳು ದಾಳಿಯಲ್ಲಿ ಧ್ವಂಸಗೊಂಡಿವೆ ಎನ್ನಲಾಗಿದೆ. ಇದೇ ವೇಳೆ ರಸ್ತೆ, ರೈಲು ಮಾರ್ಗಗಳು ಹಾಗೂ ವಿದ್ಯುತ್ ಉತ್ಪಾದನಾ ಘಟಕಗಳ ಮೇಲೂ ಅಮೆರಿಕ - [ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ](https://nammamedia24x7.in/national/karnataka/25135/) - ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಿತು. ಲಯನ್ಸ್ ಜಿಲ್ಲೆ 317 ಡಿ ಜಿಇಟಿ (GET) ಸಂಯೋಜಕರಾದ ಲಯನ್ ಜಗದೀಶ್ ಎಡಪಡಿತಾಯ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ, ನೂತನ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ನೂತನ ತಂಡಕ್ಕೆ ಶುಭ ಹಾರೈಸಿ, ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಚಾರ್ಟರ್ - [ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್ ಭಾಗಿ – ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ರಹಿಮಾನ್ ಬೋಳಿಯಾರ್‌ಗೆ ಸನ್ಮಾನ](https://nammamedia24x7.in/national/karnataka/mangalore/25131/) - ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯ ಉಪಾಧ್ಯಕ್ಷರು ಹಾಗೂ ನೂತನ ಜಿಲ್ಲಾ ಉಸ್ತುವಾರಿಯಾದ ವಿಕ್ಟರ್ ಮಾರ್ಟಿಸ್ ಅವರು ವೀಕ್ಷಕರಾಗಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ವತಿಯಿಂದ ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿಕ್ಟರ್ ಮಾರ್ಟಿಸ್, ಸಂಘಟನೆಯ ಬಲವರ್ಧನೆ, ಅಸಂಘಟಿತ ಕಾರ್ಮಿಕರ ಹಕ್ಕುಗಳ ರಕ್ಷಣೆ, - [ವಿಜಯನಗರದ ಕೆ. ಎಸ್. ವೀರಭದ್ರಪ್ಪರಿಗೆ ಅಂತರ್ ರಾಜ್ಯ 'ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026'](https://nammamedia24x7.in/national/kerala/kasragod/25128/) - ಕಾಸರಗೋಡು,: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಸಮಾಜಸೇವಕರು ಹಾಗೂ ಸಾಹಿತ್ಯ ಪರಿಪೋಷಕರಾದ ಶ್ರೀ ಕೆ. ಎಸ್. ವೀರಭದ್ರಪ್ಪ ಅವರಿಗೆ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026" ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪ ಅಂಗವಾಗಿ ನಡೆಯಲಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ"ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ - [ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳೊಂದಿಗೆ ಮಾಜಿ ಐಎಎಸ್ ಅಧಿಕಾರಿ ಸೋಮಶೇಖರ ಸಮಾಲೋಚನೆ ಜುಲೈ 20ರಂದು](https://nammamedia24x7.in/national/karnataka/25125/) - ಬೆಳಗಾವಿ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ರೀ ಸೋಮಶೇಖರ ಅವರು ಜುಲೈ 20ರಂದು (ಸೋಮವಾರ) ಬೆಳಗಾವಿಗೆ ಆಗಮಿಸಲಿದ್ದು, ಕನ್ನಡ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಲಿದ್ದಾರೆ. ನಗರದ ರಾಮದೇವ ಹೋಟೆಲ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳೊಂದಿಗೆ ಗಡಿ ಭಾಗದ ಅಭಿವೃದ್ಧಿ, ಕನ್ನಡದ ಹಿತಾಸಕ್ತಿ ಸೇರಿದಂತೆ ವಿವಿಧ ಸಮಕಾಲೀನ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. - [ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಎಡವಟ್ಟು: ಬಾಲಕನ ನಿಗೂಢ ಸಾವು: ರಾಜ್ಯ ಮಟ್ಟದ ವಿಶೇಷ ತಂಡದಿಂದ ತನಿಖೆಗೆ ಚಾಲನೆ](https://nammamedia24x7.in/national/kerala/kasragod/25122/) - ​ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ನಂತರ ಬೇಡಡ್ಕ ತಲೆಕುನ್ನಿನ 9 ವರ್ಷದ ಬಾಲಕ ಮುಹಮ್ಮದ್ ಇಯಾಸ್ ಸಾವನ್ನಪ್ಪಿದ ಪ್ರಕರಣ ವೈದ್ಯಕೀಯ ಲೋಪದ ಅನುಮಾನಗಳನ್ನು ಹುಟ್ಟುಹಾಕಿದ್ದು, ಇದೀಗ ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ತಂಡ ತನಿಖೆಗೆ ಚಾಲನೆ ನೀಡಿದೆ. ​ ಪೆರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಿಖರ ಕಾರಣ ತಿಳಿಯಲು ಆಂತರಿಕ ಅವಯವಗಳನ್ನು ಕಲ್ಲಿಕೋಟೆ ವೈದ್ಯಕೀಯ ಕಾಲೇಜಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪೊಲೀಸರು ಸದ್ಯ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು, ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹಾಗೂ - [ರುಂಡವಿಲ್ಲದ ಶ*ವದ ಸುತ್ತ ಅನುಮಾನದ ಹುತ್ತ: ಪೊಲೀಸರ ತನಿಖೆಗೆ ಸವಾಲಾದ ಮರಣೋತ್ತರ ವರದಿ](https://nammamedia24x7.in/national/kerala/kasragod/25119/) - ​ಕಾಸರಗೋಡು: ನೆಲ್ಲಿಕುನ್ನು ಕಸಬಾ ಕಡಲತೀರದಲ್ಲಿ ಪತ್ತೆಯಾಗಿದ್ದ ರುಂಡವಿಲ್ಲದ ಅನಾಮಧೇಯ ಶವದ ಸುತ್ತಲಿನ ನಿಗೂಢತೆ ಇದೀಗ ಮತ್ತಷ್ಟು ಬಿಗಿಯಾಗಿದೆ. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ನಡೆಸಲಾದ ಮರಣೋತ್ತರ ಪರೀಕ್ಷೆಯಲ್ಲಿ, ಈ ಮೃತದೇಹವನ್ನು ಈ ಹಿಂದೆಯೇ ಬೇರೊಂದು ಕಡೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂಬ ಅಚ್ಚರಿಯ ಸತ್ಯವನ್ನು ಫೋರೆನ್ಸಿಕ್ ವೈದ್ಯರು ದೃಢಪಡಿಸಿದ್ದಾರೆ. ​ಕೇರಳದ ಹೊರಗಡೆ, ಅಂದರೆ ಕರ್ನಾಟಕ ಅಥವಾ ಗೋವಾದ ಆಸ್ಪತ್ರೆಯೊಂದರಲ್ಲಿ ಮೊದಲ ಮರಣೋತ್ತರ ಪರೀಕ್ಷೆ ನಡೆದಿರಬಹುದೆಂದು ಶಂಕಿಸಲಾಗಿದೆ. ಅನಾಮಧೇಯ ಶವ ಶರೀರ ನಿಯಮಾನುಸಾರ ಮಣ್ಣುಮಾಡಿದ ಬಳಿಕ, ಅದು ಸಮುದ್ರದ ಪಾಲಾಗಿ - [ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ರ‍್ಯಾಗಿಂಗ್ ಪಿಡುಗು: 13 ಹಿರಿಯ ವಿದ್ಯಾರ್ಥಿಗಳ ಅಮಾನತು](https://nammamedia24x7.in/national/kerala/kasragod/25116/) - ​ಕಾಸರಗೋಡು: ಇಲ್ಲಿನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ರ‍್ಯಾಗಿಂಗ್ ನಡೆಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ದ್ವಿತೀಯ ಹಾಗೂ ತೃತೀಯ ವರ್ಷದ 13 ಮಂದಿ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ವಿ.ಎಸ್. ಅನಿಲ್ ಕುಮಾರ್ ಅಮಾನತುಗೊಳಿಸಿ ಆದೇಶಿಸಿದ್ದಾರೆ. ​ಜುಲೈ 13ರಂದು ಕ್ಯಾಂಪಸ್‌ನಲ್ಲಿ ಈ ದುಷ್ಕೃತ್ಯ ನಡೆದಿದ್ದು, ನವವಿದ್ಯಾರ್ಥಿಯನ್ನು ಅಡ್ಡಗಟ್ಟಿ ದೈಹಿಕ ದೌರ್ಜನ್ಯ ಹಾಗೂ ಬೆದರಿಕೆ ಒಡ್ಡಲಾಗಿದೆ. ಸಂತ್ರಸ್ತನ ದೂರಿನ ಅನ್ವಯ ಸಭೆ ಸೇರಿದ 'ರ‍್ಯಾಗಿಂಗ್ ನಿಗ್ರಹ ಕೋಶ'ವು ಕಠಿಣ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದೆ. ಈ ಅಮಾನುಷ ಕೃತ್ಯದಲ್ಲಿ ಈ - [ಕೆರೆಯಲ್ಲಿ ಗೃಹಿಣಿಯ ಶವ ಪತ್ತೆ: ಸಾವಿನಲ್ಲಿ ನಿಗೂಢತೆ : ತೀವ್ರಗೊಂಡ ತನಿಖೆ](https://nammamedia24x7.in/national/kerala/kasragod/25113/) - ​ ಕುಂಬಳೆ : ಸೀತಾಂಗೋಳಿ ಎಡನಾಡು ನಿವಾಸಿ ಸುನಿತ (48) ಎಂಬವರು ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ​ಮೃತರು ರಾಮಕೃಷ್ಣ ಎಂಬವರ ಪತ್ನಿಯಾಗಿದ್ದು, ಎರಡು ದಿವಸಕ್ಕೆ ಮೊದಲು ರಾತ್ರಿ ಮನೆಯಲ್ಲೇ ಇದ್ದವರು ಮರುದಿನ ಬೆಳಿಗ್ಗೆ ನಾಪತ್ತೆಯಾಗಿದ್ದರು. ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ನಡೆಸುತ್ತಿದ್ದಾಗ, ಇದೀಗ ಸಂಜೆ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕುಂಬಳೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ - [ತೀವ್ರ ಕಾಲುನೋವಿನಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಶರಣು : ಕಾಸರಗೋಡಿನಲ್ಲಿ ದಾರುಣ ಘಟನೆ](https://nammamedia24x7.in/national/kerala/kasragod/25110/) - ಕಾಸರಗೋಡು: ಕೂಡ್ಲು ಮೀಪುಗುರಿ ಕಾಳ್ಯಂಗಾಡಿನಲ್ಲಿ ದೀರ್ಘಕಾಲದ ಕಾಲುನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡ್ಲು ದೇವಿಕೃಪ ನಿವಾಸಿ ಸೂರ್ಯ ಅವರ ಪತ್ನಿ ಶ್ಯಾಮಲ (50) ಸಾವನ್ನಪ್ಪಿದ ದುರ್ದೈವಿ.​ಖಾಸಗಿ ಆಸ್ಪತ್ರೆಯ ನೌಕರರಾಗಿದ್ದ ಶ್ಯಾಮಲ ಯಾರೂ ಇಲ್ಲದ ಸಮಯವನ್ನು ನೋಡಿ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಬಹಳ ದಿನಗಳಿಂದ ಕಾಲುನೋವಿನ ಬಾಧೆಯಿಂದ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರೇ, ಅದೇ ಕಾರಣದಿಂದ ಈ ಅತಿಯಾದ ನಿರ್ಧಾರಕ್ಕೆ ಬಂದಿರಬಹುದು ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಾಸರಗೋಡು ನಗರ ಠಾಣಾ ಪೊಲೀಸರು - [ಕಲಾವಿದರಿಗೆ ಅವಕಾಶದ ವೇದಿಕೆ ಶ್ರೇಷ್ಟ ಕಾರ್ಯ - ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ](https://nammamedia24x7.in/national/karnataka/mangalore/25101/) - ಕೆನರಾ ಶಾಲೆಯ ನಿತ್ಯ ಕಲಾ ವೇದಿಕೆ ವಿಶಿಷ್ಟ ಕಲ್ಪನೆ ಮತ್ತು ಮಾದರಿ ಪ್ರಯೋಗ. ಬಲವಾದ ಯೋಚನೆ, ತಂಡ ಶಕ್ತಿಯಿಂದ ಮಾತ್ರ ಇಂತಹ ದೂರದೃಷ್ಟಿಯ ಚಿಂತನೆ ಸಾಧ್ಯ ಎಂದು ಖ್ಯಾತ ಭರತನಾಟ್ಯ ಗುರುಗಳಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಂತಹ ವೇದಿಕೆ ಮಂಗಳೂರಿನಲ್ಲಿ ಅತೀ ಅಗತ್ಯವಾಗಿ ಬೇಕಾಗಿತ್ತು. ಎಷ್ಟೋ ವಿದ್ಯಾರ್ಥಿಗಳಿಗೆ ತಮ್ಮ ಕಲೆಯನ್ನು ಅಭಿವ್ಯಕ್ತಗೊಳಿಸಲು ವೇದಿಕೆಯ ಅವಶ್ಯಕತೆ ಇರುತ್ತದೆ. ದೊಡ್ಡ ಕಲಾವಿದರಾಗಿ ಬೆಳೆಯಲು ಇಂತಹ ಅವಕಾಶಗಳೇ ಪ್ರಮುಖ ಮೆಟ್ಟಿಲುಗಳಾಗಿರುತ್ತವೆ. ನಿತ್ಯ ಕಲಾ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುವ - [ಭೂಕುಸಿತ ಸಾಧ್ಯತೆ: ಜುಲೈ 17-18ರಂದು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ](https://nammamedia24x7.in/national/karnataka/mangalore/25098/) - ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 17 ಮತ್ತು 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಗುಡ್ಡ ಪ್ರದೇಶಗಳಲ್ಲಿ ವಾಸಿಸುವವರು, ರಸ್ತೆ ಸಂಚಾರ ನಡೆಸುವವರು ಹಾಗೂ ನದಿ, ಹೊಳೆಗಳ ಸಮೀಪ ಇರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.ಭೂಕುಸಿತದ ಲಕ್ಷಣಗಳು ಕಂಡುಬಂದರೆ ಅಥವಾ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಥಳೀಯ ಆಡಳಿತ ಅಥವಾ ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಮಾಹಿತಿ - [ಸರ್ಕಾರ ಜನರ ಸಮಸ್ಯೆಗಳತ್ತ ಗಮನ ಹರಿಸಲಿ: ಕೋಟಾ ಶ್ರೀನಿವಾಸ ಪೂಜಾರಿ](https://nammamedia24x7.in/national/karnataka/25095/) - ಉಡುಪಿ : ರಾಜ್ಯ ಹಾಗೂ ರಾಷ್ಟ್ರದ ವಿವಿಧ ಸಮಕಾಲೀನ ವಿಚಾರಗಳ ಕುರಿತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. ಸೋನಂ ವಾಂಗ್ಚು ಉಪವಾಸ ವಿಚಾರ ಕುರಿತು ಮಾತನಾಡಿದ ಅವರು, ಕೆಲ ಅತಿರೇಕ ಬುದ್ಧಿಜೀವಿಗಳು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವುದನ್ನೇ ತಮ್ಮ ಕಾರ್ಯವಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಯಾರೇ ಉಪವಾಸ ನಡೆಸಿದರೂ ಅವರ ಸಮಸ್ಯೆಯನ್ನು ಸ್ಪಷ್ಟವಾಗಿ ತಿಳಿಸಬೇಕು. ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಹಿತಾಸಕ್ತಿ - [ಅಂತರ್ ರಾಜ್ಯ 'ಕನ್ನಡ ಪಯಸ್ವಿನಿ ಜಾನಪದ ರತ್ನ' ಪ್ರಶಸ್ತಿಗೆ ಡಾ. ನಾಗರಾಜ್ ಎಂ. ಹಟ್ಟಿ ಆಯ್ಕೆ](https://nammamedia24x7.in/national/karnataka/25092/) - ಬಾದಾಮಿ:ಬಾದಾಮಿಯ ಖ್ಯಾತ ಜನಪದ ವಿದ್ವಾಂಸರು ಹಾಗೂ ಕೆರೂರಿನ ಶ್ರೀ ಕಾಳಿದಾಸ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗರಾಜ್ ಎಂ. ಹಟ್ಟಿ ಅವರು ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ "ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಜಾನಪದ ರತ್ನ – ಅಚೀವ್‌ಮೆಂಟ್ ಅವಾರ್ಡ್–2026" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ಭವನದಲ್ಲಿ ಜುಲೈ 26ರಂದು ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ಕೆ. - [ಇರಾನ್ ಮೇಲೆ ಅಮೆರಿಕ ದಾಳಿ ತೀವ್ರ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಳ](https://nammamedia24x7.in/inter-national/25089/) - ವಾಷಿಂಗ್ಟನ್ : ಇರಾನ್ ವಿರುದ್ಧ ಅಮೆರಿಕ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಸತತ ಆರನೇ ದಿನವೂ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಕತಾರ್ ಸೇರಿದಂತೆ ಅಮೆರಿಕದ ಮಿತ್ರ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದಂತೆ ಇರಾನ್‌ನ ಸೇತುವೆಗಳು ಹಾಗೂ ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಹಲವು ಸೇತುವೆಗಳು ಹಾನಿಗೊಳಗಾಗಿದ್ದು, - [ಸಾಮಾಜಿಕ ಜಾಲತಾಣ ಪೋಸ್ಟ್ ವಿವಾದ: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪೊಲೀಸ್ ದೂರು](https://nammamedia24x7.in/national/karnataka/mangalore/25086/) - ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರು ಶಾಸಕರನ್ನು ಅವಹೇಳನಕಾರಿಯಾಗಿ ಚಿತ್ರಿಸಿ, ರಾಜ್ಯ ಸರಕಾರ ಮತ್ತು ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡಿಸುವ ರೀತಿಯಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ಆರಕ್ಷಕ ಠಾಣೆಗೆ ದೂರು ದಾಖಲಾಗಿದೆ.ಪುತ್ತೂರು ಬ್ಲಾಕ್ ಅಧ್ಯಕ್ಷರ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರು ಸುಪ್ರೀತ್ ಕಣ್ಣಾರಾಯ ಅವರು ಈ ದೂರು ನೀಡಿದ್ದಾರೆ. ದೂರಿನಲ್ಲಿ ಬಂಟ್ವಾಳದಲ್ಲಿ ನಡೆದ ಹೇಯ ಕೃತ್ಯಕ್ಕೆ ಪುತ್ತೂರು ಶಾಸಕರ ಕುಮ್ಮಕ್ಕು - [ಉಡುಪಿಯಲ್ಲಿ ಧಾರಾಕಾರ ಮಳೆ; ಬಿಸಿಲಿನ ಬೇಗೆಯಿಂದ ಜನರಿಗೆ ನಿರಾಳತೆ](https://nammamedia24x7.in/national/karnataka/25083/) - ಉಡುಪಿ, ಜು. 17: ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಧಾರಾಕಾರ ಮಳೆ ಶುಕ್ರವಾರವೂ ಮುಂದುವರಿದಿದ್ದು, ಕಳೆದ ಹಲವು ದಿನಗಳಿಂದ ತೀವ್ರ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಜನರಿಗೆ ನಿರಾಳತೆ ನೀಡಿದೆ. ಕಳೆದ ಸುಮಾರು ಹತ್ತು ದಿನಗಳಿಂದ ಜಿಲ್ಲೆಯಾದ್ಯಂತ ಉಷ್ಣಾಂಶ ಹೆಚ್ಚಾಗಿ ಬೇಸಿಗೆ ವಾತಾವರಣ ನಿರ್ಮಾಣವಾಗಿತ್ತು. ತೀವ್ರ ಬಿಸಿಲಿನಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಕೃಷಿಕರು ಮಳೆಯ ನಿರೀಕ್ಷೆಯಲ್ಲಿದ್ದರು.ಗುರುವಾರ ರಾತ್ರಿ ಸುರಿದ ಉತ್ತಮ ಮಳೆಯಿಂದ ವಾತಾವರಣ ತಂಪಾಗಿದ್ದು, ಭತ್ತ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಹೊಸ - [ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿ](https://nammamedia24x7.in/national/karnataka/mangalore/25080/) - ಮಂಗಳೂರು:ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಪಲ್ಟಿಯಾಗಿದೆ.ನಾಡ ದೋಣಿಯಲ್ಲಿ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅಲೆಗಳ ರಭಸಕ್ಕೆ ದೋಣಿ ಅಡಿ ಮೇಲಾಯಿತು. ಈ ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ 6 ಮಂದಿ ಮೀನುಗಾರರು ಇದ್ದರು.ಅವರನ್ನು ರಕ್ಷಿಸಲಾಗಿದೆ.ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಮಗುಚಿದಾಗ ಅದರಲ್ಲಿದ್ದ ಆಂಧ್ರಪ್ರದೇಶದ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದರು. ಅವರನ್ನುಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. - [ತಲಪಾಡಿಯಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಆರಂಭ](https://nammamedia24x7.in/national/karnataka/mangalore/25077/) - ತಲಪಾಡಿ : ಬಂಟರ ಸಂಘ ತಲಪಾಡಿ ಗ್ರಾಮ ಸಮಿತಿ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್‌ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 133ನೇ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ಇಂದು ಬಂಟರ ಸಂಘದ ಸಭಾಭವನದಲ್ಲಿ ಆರಂಭಗೊಂಡಿತು. ಶಿಬಿರವನ್ನು ಶ್ರೀ ಸುಧಾಕರ ಅಡ್ಯಂತಾಯ ತಲಪಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಮೇಶ್ ಆಳ್ವ ದೇವಿಪುರ ವಹಿಸಿದ್ದರು. ಮಾಹಿತಿ ನೀಡುವವರು ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ,ಮುಖ್ಯ ಅತಿಥಿಗಳಾಗಿ ಶ್ರೀ ವಿನಯ್ ಕುಮಾರ್ ಶೆಟ್ಟಿ ನಾರ್ಲಾ ಹಾಗೂ ಶ್ರೀ - [ಮುರ್ಷಿದಾಬಾದ್‌ನಲ್ಲಿ ಭೀಕರ ರೈಲು ಅಪಘಾತ: ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು](https://nammamedia24x7.in/national/25074/) - ಮುರ್ಷಿದಾಬಾದ್, :ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಳಿಗ್ಗೆ ಸುಮಾರು 7 ಗಂಟೆಗೆ ಬರ್ಹಾಂಪೋರ್ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಣಸುಬರ್ಣ ಹಾಗೂ ಗೋಬಿಂದಾಪುರ ರೈಲು ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್‌ನಲ್ಲಿ ಈ ದುರ್ಘಟನೆ ನಡೆದಿದೆ. ನಿಮ್ಟಿತಾ–ಕಟ್ವಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್ ಹಾಗೂ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅಪಘಾತದ - [ದೇಶದ ಮೊದಲ ಹೈಡೋಜನ್ ಇಂಧನ ಚಾಲಿತ ರೈಲಿಗೆ ಪ್ರಧಾನಿ ಮೋದಿ ಚಾಲನೆ](https://nammamedia24x7.in/national/25071/) - ನವದೆಹಲಿ: ದೇಶದ ಮೊದಲ ಹೈಡೋಜನ್ ಇಂಧನ ಚಾಲಿತ ಪ್ರಯಾಣಿಕರ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಆರಂಭವಾದ 'ನಮೋ ಗ್ರೀನ್ ರೈಲ್' ಸೋನಿಪತ್‌ವರೆಗೆ ಸುಮಾರು 89 ಕಿಲೋಮೀಟರ್ ದೂರ ಸಂಚರಿಸಲಿದೆ. ಸಂಪೂರ್ಣವಾಗಿ ಭಾರತದಲ್ಲೇ ನಿರ್ಮಾಣಗೊಂಡಿರುವ ಈ ರೈಲು ಸೇವೆ ಆರಂಭಿಸುವ ಮೂಲಕ ವಿಶ್ವದ ಅತಿ ಉದ್ದದ ಬ್ರಾಡ್‌ಗೇಜ್ ಹೈಡೋಜನ್ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತೀಯ ರೈಲ್ವೆಯನ್ನು ಇಂಗಾಲ ಮುಕ್ತಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಡಿ ಇದನ್ನು ಪ್ರಮುಖ ಮೈಲಿಗಲ್ಲಾಗಿ ಪರಿಗಣಿಸಲಾಗಿದೆ. - [ಮಾನವ ಹಕ್ಕುಗಳ ರಕ್ಷಣೆ, ಸಮಾಜ ಸೇವೆಯೇ ಧ್ಯೇಯ: ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ](https://nammamedia24x7.in/national/karnataka/mangalore/25068/) - ಮಂಗಳೂರು:ಕಳೆದ ಎರಡು ದಶಕಗಳಿಂದ ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ರಾಜ್ಯ ಮತ್ತು ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹ್ಯೂಮನ್ ರೈಟ್ಸ್ ಫೆಡರೇಷನ್ ಆಫ್ ಇಂಡಿಯಾ (Human Rights Federation of India) ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಶೇಷಪ್ಪ ಬಂಬಿಲ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2002ರಲ್ಲಿ ಸಂಸ್ಥೆ ಆರಂಭಗೊಂಡಿದ್ದು, 2007ರಿಂದ ಅಧಿಕೃತವಾಗಿ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ. - [ಬಂಟ್ವಾಳ ಯುವತಿ ಹತ್ಯೆ: ಮರಣೋತ್ತರ ಪರೀಕ್ಷೆ ಪೂರ್ಣ; ಲಾವಣ್ಯ ಮೃತದೇಹ ನಿವಾಸಕ್ಕೆ ರವಾನೆ](https://nammamedia24x7.in/national/karnataka/mangalore/25061/) - ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬರ್ಬರವಾಗಿ ಹತ್ಯೆಗೀಡಾದ ಲಾವಣ್ಯ ಅವರ ಮರಣೋತ್ತರ ಪರೀಕ್ಷೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಲಾವಣ್ಯ ಅವರ ಮೃತದೇಹವನ್ನು ಬಂಟ್ವಾಳ ತಾಲೂಕಿನ ಕಕ್ಯಪದವು ಗ್ರಾಮದ ಕೊಡಂಗೆಯಲ್ಲಿರುವ ಅವರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರು ಅಂತಿಮ ದರ್ಶನ ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಚೂರಿ ದಾಳಿಯಲ್ಲಿ ಲಾವಣ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಈ ಘಟನೆ ಜಿಲ್ಲಾದ್ಯಂತ - [ಲಾವಣ್ಯ ಹತ್ಯೆ ಖಂಡನೆ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಶಾಸಕ ವೇದವ್ಯಾಸ ಕಾಮತ್](https://nammamedia24x7.in/national/karnataka/mangalore/25060/) - ಮಂಗಳೂರಿನ ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಬರ್ಬರ ಹತ್ಯೆ, ಮತ್ತೊಂದು ಪ್ರಕರಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಣಾಂತಿಕ ಚೂರಿ ಇರಿತ ಘಟನೆಗಳು ರಾಜ್ಯದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಧೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದರ ಸತ್ಯ ದರ್ಶನವಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಕಳವಳ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲದೇ ಹಾಡಹಗಲೇ ಮುಗ್ಧ ಜೀವಗಳನ್ನು ಬಲಿ ಪಡೆಯುವ ಧೈರ್ಯ ಬರಲು ರಾಜ್ಯ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ವ್ಯವಸ್ಥೆಯೇ ಕಾರಣ. ಬದುಕಿನಲ್ಲಿ ಅನೇಕ ಕನಸುಗಳನ್ನು - [ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಆಗ್ರಹ](https://nammamedia24x7.in/national/karnataka/25045/) - ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ದಿನ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ವರದಿ ಸ್ವೀಕರಿಸಲಾಗಿದ್ದರೂ, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ - [ಕೇರಳದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್; ಮುಂದಿನ ಮೂರು ಗಂಟೆ ಭಾರೀ ಮಳೆ ಸಾಧ್ಯತೆ](https://nammamedia24x7.in/national/kerala/25057/) - ತಿರುವನಂತಪುರ: ಕೇರಳದಲ್ಲಿ ಆಟಿ ಮಾಸದ ಮಳೆ ತೀವ್ರಗೊಂಡಿದ್ದು, ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿದ ನೌಕಾಸ್ಟ್ ಮುನ್ಸೂಚನೆಯಲ್ಲಿ ತಿಳಿಸಿದೆ. ಅಲಪ್ಪುಳ, ಕೋಟಾಯಂ, ಎರ್ನಾಕುಳಂ, ಮಲಪ್ಪುರಂ, ಕೋಝಿಕ್ಕೋಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳ ಅವಧಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಈ ಜಿಲ್ಲೆಗಳ ಕೆಲವೆಡೆ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 50 ಕಿ.ಮೀ. - [ಕೊಂಕಣ ರೈಲ್ವೆ ಭಾರತೀಯ ರೈಲ್ವೆಗೆ ವಿಲೀನಕ್ಕೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ](https://nammamedia24x7.in/national/karnataka/25054/) - ಉಡುಪಿ: ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಕೊಂಕಣ ರೈಲ್ವೆ ವತಿಯಿಂದ ಸುಮಾರು ₹2.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಲಿಫ್ಟ್‌ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೊಂಕಣ ರೈಲ್ವೆಯಲ್ಲಿ ಕರ್ನಾಟಕ, ಕೇರಳ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳು ಪಾಲುದಾರರಾಗಿವೆ. ಕೇರಳ ಮತ್ತು ಗೋವಾ ಸರ್ಕಾರಗಳು ತಮ್ಮ - [ಬಿಸಿ ರೋಡ್ ಯುವತಿ ಹತ್ಯೆ ಖಂಡನೀಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ: ಪವನ್ ಕುಮಾರ್ ಶಿರ್ವ](https://nammamedia24x7.in/national/karnataka/mangalore/25051/) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಘಟನೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಘಟನೆ ಸಮಾಜದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಸ್ವತಂತ್ರ ಬದುಕಿನ ಬಗ್ಗೆ ತೀವ್ರ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣುಮಗಳನ್ನು ತಮ್ಮ ಮನೆಯ ಮಗಳು ಹಾಗೂ ಸಹೋದರಿಯಂತೆ - [ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ](https://nammamedia24x7.in/national/karnataka/25046/) - ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನದ ಹಣ ಬಿಡುಗಡೆಗೊಂಡಿದ್ದು, ಸರ್ಕಾರದ ನಿರ್ಧಾರವನ್ನು ಕಂಬಳ ಆಯೋಜಕರು ಹಾಗೂ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯಂತೆ ಕಂಬಳಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ - [ಮಂಗಳೂರು ವಿವಿಯಲ್ಲಿ ಮಾತೃಭಾಷೆ ತುಳುವಿಗೆ ಉಳಿವಿಲ್ಲ: ಲತೇಶ್ ಬಾಕ್ರಬೈಲು](https://nammamedia24x7.in/national/karnataka/mangalore/25042/) - ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಭಾಷಾ ವಿಭಾಗಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಅವುಗಳನ್ನು ಹಂತ ಹಂತವಾಗಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಲತೇಶ್ ಬಾಕ್ರಬೈಲು, ಕರಾವಳಿ ಮತ್ತು ಮಲೆನಾಡು ಭಾಗದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯವು ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕಾದ ಸಂಸ್ಥೆಯಾಗಿದ್ದು, ಇತ್ತೀಚಿನ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ವಾತಾವರಣಕ್ಕೆ ಗಂಭೀರ - [ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ’; ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಆತಂಕ: ಪಿಣರಾಯಿ ವಿಜಯನ್](https://nammamedia24x7.in/national/kerala/25039/) - ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮುಂದುವರಿಸುತ್ತಿರುವ ಸೋನಂ ವಾಂಗ್ಚುಕ್ ಅವರಿಗೆ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ.ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪಿಣರಾಯಿ ವಿಜಯನ್, ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. "ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ" ಎಂದು ಅವರು ಬರೆದಿದ್ದಾರೆ. ಕಳೆದ 19 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯುವಕರು ಈ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ - [ಆಮೀರ್ ಖಾನ್ ಅವರನ್ನು ಹತ್ಯೆ ಮಾಡುವವರಿಗೆ ₹5 ಕೋಟಿ ಬಹುಮಾನ ಘೋಷಿಸಿದ ಅಯೋಧ್ಯೆಯ ಧಾರ್ಮಿಕ ನಾಯಕ ಜಗದ್ಗುರು ಪರಮಹಂಸ ಆಚಾರ್ಯ.](https://nammamedia24x7.in/movie/25036/) - ಬಾಲಿವುಡ್ ನಟ ಆಮೀರ್ ಖಾನ್ ಅವರು ತಮ್ಮ ದೀರ್ಘಕಾಲದ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ವಿವಾಹವಾಗಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಈ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ನಡೆದ ಸರಳ ನೋಂದಾಯಿತ ವಿವಾಹ ಸಮಾರಂಭದಲ್ಲಿ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ವಿವಾಹವಾದರು. ಸಮಾರಂಭದಲ್ಲಿ ಆಪ್ತ ಬಂಧುಗಳು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಆಮೀರ್ ಖಾನ್ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು. ಮೊದಲಿಗೆ ರೀನಾ ದತ್ತ ಅವರನ್ನು, ನಂತರ ಚಲನಚಿತ್ರ - [ಟ್ರಂಪ್‌ಗೆ ಜೀವ ಬೆದರಿಕೆ ಸಂದೇಶ: ಟೆಹ್ರಾನ್‌ನಲ್ಲಿ ಭಾರೀ ಹೋರ್ಡಿಂಗ್ ವೈರಲ್](https://nammamedia24x7.in/inter-national/25033/) - ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್‌ನಲ್ಲಿ ಅಳವಡಿಸಲಾದ ದೈತ್ಯಾಕಾರದ ಜಾಹೀರಾತು ಫಲಕವೊಂದು ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟ್ರಂಪ್ ಅವರನ್ನು ಶವಪೆಟ್ಟಿಗೆಯಲ್ಲಿ ಮಲಗಿರುವಂತೆ ಚಿತ್ರಿಸಿರುವ ಈ ಹೋರ್ಡಿಂಗ್‌ನಲ್ಲಿ ಪರ್ಷಿಯನ್ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ "We Will Kill Trump" ಎಂಬ ಸಂದೇಶ ಪ್ರದರ್ಶಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಮಧ್ಯ ಟೆಹ್ರಾನ್‌ನ ಎಂಗೆಲಾಬ್ (Enghelab) ಚೌಕದಲ್ಲಿ ಅಳವಡಿಸಲಾದ ಈ ಹೋರ್ಡಿಂಗ್‌ನಲ್ಲಿ ಟ್ರಂಪ್ ಅವರ ಕೂದಲು ಅಸ್ತವ್ಯಸ್ತವಾಗಿರುವುದು, ಕಣ್ಣು ಹಾಗೂ ಬಾಯಿ - [ಭಾರೀ ಮಳೆಗೆ ಮಂಜೇಶ್ವರದಲ್ಲಿ ಗುಡ್ಡ ಕುಸಿತ; ಬಾವಿ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಳ](https://nammamedia24x7.in/national/kerala/manjeshwara/25030/) - ಮಂಜೇಶ್ವರ: ನಿನ್ನೆ ಸುರಿದ ಭಾರೀ ಮಳೆಯ ಪರಿಣಾಮ ಮಂಜೇಶ್ವರದ ಪೊಯ್ಯೆ ಕಂಡ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ.ಗುಡ್ಡದಿಂದ ಜರಿದು ಬಂದ ಅಪಾರ ಪ್ರಮಾಣದ ಮಣ್ಣು ಪುರುಷೋತ್ತಮ ಎಂಬವರ ಮನೆಯ ಬಾವಿಯೊಳಗೆ ನುಗ್ಗಿ, ಬಾವಿ ಸಂಪೂರ್ಣ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಬಾವಿಗೆ ಭಾರೀ ಹಾನಿಯಾಗಿದ್ದು, ಬಳಕೆಗೆ ಅಸಾಧ್ಯವಾಗಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಮನೆ ಇದ್ದರೂ, ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ. - [ಇರಾನ್‌ ವಿರುದ್ಧ ಅಮೆರಿಕದ ನೌಕಾ ನಿರ್ಬಂಧ; ಮೂರು ವಾಣಿಜ್ಯ ಹಡಗುಗಳ ತಡೆ](https://nammamedia24x7.in/inter-national/25027/) - ವಾಷಿಂಗ್ಟನ್: ಇರಾನ್ ವಿರುದ್ಧ ಜಾರಿಯಲ್ಲಿರುವ ನೌಕಾ ನಿರ್ಬಂಧವನ್ನು ಉಲ್ಲಂಘಿಸಿ ಸಂಚರಿಸಲು ಯತ್ನಿಸಿದ್ದ ಮೂರು ವಾಣಿಜ್ಯ ಹಡಗುಗಳನ್ನು ಅಮೆರಿಕದ ಪಡೆಗಳು ತಡೆದಿವೆ ಎಂದು ಅಮೆರಿಕದ ಕೇಂದ್ರೀಯ ಕಮಾಂಡ್ (CENTCOM) ತಿಳಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಣೆ ನೀಡಿರುವ ಸೆಂಟ್‌ಕಾಮ್, ಎರಡು ಹಡಗುಗಳ ಮಾರ್ಗವನ್ನು ಬದಲಾಯಿಸಲಾಗಿದ್ದು, ಆದೇಶ ಪಾಲಿಸದ ಒಂದು ಹಡಗನ್ನು ನಿಷ್ಕ್ರಿಯಗೊಳಿಸಲಾಗಿದೆ. ಮತ್ತೊಂದು ಹಡಗನ್ನು ಪರಿಶೀಲನೆಗಾಗಿ ವಶಕ್ಕೆ ಪಡೆದು ನಿಯಮ ಪಾಲನೆ ಖಚಿತಪಡಿಸಲಾಗಿದೆ ಎಂದು ತಿಳಿಸಿದೆ. ಸೆಂಟ್‌ಕಾಮ್ ಮಾಹಿತಿ ಪ್ರಕಾರ, ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ - [ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!](https://nammamedia24x7.in/national/karnataka/mangalore/25024/) - ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್ - [ಕಲಿಯುಗದ ಉದ್ಯೋಗದಾತ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ 'ಕನ್ನಡ ಪಯಸ್ವಿನಿ – ಉದ್ಯೋಗ ರತ್ನ' ಅಚೀವ್‌ಮೆಂಟ್ ಅವಾರ್ಡ್-2026](https://nammamedia24x7.in/national/kerala/kasragod/25021/) - ಕಾಸರಗೋಡು, ಜು. 17: ಉದ್ಯೋಗ ಸೃಷ್ಟಿ, ಸಮಾಜಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಬೆಳ್ಳಾರಿಯ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರಾದ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ನೀಡುವ ಅಂತರ್‌ರಾಜ್ಯ 'ಕನ್ನಡ ಪಯಸ್ವಿನಿ – ಉದ್ಯೋಗ ರತ್ನ' ಅಚೀವ್‌ಮೆಂಟ್ ಅವಾರ್ಡ್-2026ಕ್ಕೆ ಆಯ್ಕೆ ಮಾಡಲಾಗಿದೆ. ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ 3 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಶ್ರೀ ಶೇರುಗಾರ್ - [ವರ್ಕಾಡಿ : ಪೆರ್ಮನಂಜಿ - ಮುಡಿಮಾರು ರಸ್ತೆ ಕಾಮಗಾರಿಗೆ ಚಾಲನೆ](https://nammamedia24x7.in/national/kerala/25018/) - ಜಿಲ್ಲಾ ಪಂಚಾಯತಿನಿಂದ 20 ಲಕ್ಷ ರೂ. ಮೊತ್ತದ ಕಾಮಗಾರಿ ವರ್ಕಾಡಿ ಗ್ರಾಮ ಪಂಚಾಯತಿಯ ಬಹುಕಾಲದ ಜನತೆಯ ಕನಸಾಗಿದ್ದ ಪೆರ್ಮನಂಜಿ – ಮುಡಿಮಾರು ರಸ್ತೆ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಕಾಸರಗೋಡು ಜಿಲ್ಲಾ ಪಂಚಾಯತಿಯಿಂದ ಈ ರಸ್ತೆ ಕಾಮಗಾರಿಗೆ 20 ಲಕ್ಷ ರೂಪಾಯಿ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆ ಇಂದು ನೆರವೇರಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಅವರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಕೆ. - [ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಕೆ.ಎ. ಅಸ್ಮ ಹಸೈನಾರ್](https://nammamedia24x7.in/national/karnataka/25015/) - ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ, ಕಲ್ಲಡ್ಕ ನರ್ಸಿಂಗ್ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಲಾವಣ್ಯ ಎಂಬ ಯುವತಿಯನ್ನು ಹಾಡುಹಗಲೇ ಸಾರ್ವಜನಿಕರ ಎದುರಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಅಮಾನವೀಯ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಹಲವು ಘಟನೆಗಳು ಇದಕ್ಕೆ ಸಾಕ್ಷಿಯಾಗಿವೆ - [ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಸ್.ಎಲ್. ಭೋಜೆಗೌಡ ಭೇಟಿ](https://nammamedia24x7.in/national/karnataka/mangalore/25012/) - ಮಂಗಳೂರು: ಮುಂಗಾರು ಮಳೆಯಿಂದ ಹಾನಿಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಅಧ್ಯಯನ ತಂಡದ ಅಧ್ಯಕ್ಷ ಎಸ್.ಎಲ್. ಭೋಜೆಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾಗೋರಿ ಭೂಕುಸಿತ ಪ್ರದೇಶದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಭೂಕುಸಿತ ತಡೆಗೆ ಶಾಶ್ವತ ಕ್ರಮ, ವೈಜ್ಞಾನಿಕ ಅಧ್ಯಯನ ಹಾಗೂ ಅಪಾಯದ ಪ್ರದೇಶಗಳ ಗುರುತಿಸುವಿಕೆ ಅಗತ್ಯವೆಂದು ಅವರು - [ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ : ಮಹಿಳೆಯರಿಗೆ ರಕ್ಷಣೆ ನೀಡಿ - ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಸೂರ್ಯವಂಶಿ](https://nammamedia24x7.in/national/karnataka/mangalore/25009/) - ಹಾಡು ಹಗಲೇ ಕರಾವಳಿಯನ್ನು ಬೆಚ್ಚಿ ಬಿಳಿಸುವ ಘಟನೆ ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಬಸ್ ಗೆ ಕಾಯುತ್ತಿದ್ದ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಿರುವಂತದ್ದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಇದು ಮಹಿಳೆಯರಲ್ಲಿ ಆತಂಕ ಮೂಡಿಸುವಂತೆ ಆಗಿದ್ದು ಈ ಹಿಂದೆಯೂ ಈ ರೀತಿಯ ಘಟನೆ ನಡೆದಿದ್ದು ಕಾನೂನು ವ್ಯವಸ್ಥೆ ಸಡಿಲ ಇರುವ ಕಾರಣ ಈ ರೀತಿಯ ಘಟನೆ ಪುನರವರ್ತನೆ ಆಗುತ್ತಿದೆ ಹಾಗಾಗಿ ಯಾವುದೇ ಧರ್ಮವಾಗಲಿ ಯಾವುದೇ ಜಾತಿಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಆ - [ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ](https://nammamedia24x7.in/national/karnataka/mangalore/25006/) - ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ - [ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ – ಸಿಪಿಐಎಂ](https://nammamedia24x7.in/national/karnataka/25003/) - ಮಹಿಳೆಯರ ಮೇಲಿನ ಹಿಂಸಾಚಾರ ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕುಬಿಸಿ ರೋಡಿನಲ್ಲಿ ಇಂದು ನಡೆದ ಯುವತಿಯ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಈ ಅಮಾನವೀಯ ಕೃತ್ಯವನ್ನು ಸಿಪಿಐ(ಎಂ) ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ಹಿಂಸಾಚಾರವನ್ನು ಕೇವಲ ಅಪರಾದ ಕೃತ್ಯವನ್ನಾಗಿ ಮಾತ್ರ ನೋಡದೆ, ಮಹಿಳೆಯನ್ನು ಕೀಳಾಗಿ ಕಾಣುವ ಪುರುಷಪ್ರದಾನ ಸಮಾಜದ ಕೀಳು ಮನೋಭಾವ, ಸಾಮಾಜಿಕ ಅಸಮಾನತೆ ಮತ್ತು ಮಾನವೀಯ ಮೌಲ್ಯಗಳ ಕುಸಿತದ ಪರಿಣಾಮವನ್ನು ಗಂಬೀರವಾಗಿ ಪರಿಗಣಿಸಬೇಕು. ಮಹಿಳೆಯರ ಸ್ವಾತಂತ್ರ್ಯ, ಸಮಾನತೆ - [ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿ ಪರಾರಿ](https://nammamedia24x7.in/national/karnataka/mangalore/24998/) - ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ 21 ವರ್ಷದ ಯುವತಿ ಲಾವಣ್ಯ ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚೇತನ್ ಎಂಬಾತ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಮೃತ ಯುವತಿಯ ದೂರದ - [ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿಯ ಮೇಲೆ ಮಾರಕಾಸ್ತ್ರ ದಾಳಿ; ಚಿಕಿತ್ಸೆ ಫಲಿಸದೆ ಸಾವು](https://nammamedia24x7.in/national/karnataka/mangalore/24992/) - ಬಂಟ್ವಾಳ ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣದ ಸಮೀಪ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಯುವಕನೋರ್ವ ಹರಿತವಾದ ಆಯುಧದಿಂದ ದಾಳಿ ನಡೆಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಯುವತಿ ಕಕ್ಯಪದವು ಗ್ರಾಮದ ನಿವಾಸಿಯಾಗಿದ್ದು, ದಾಳಿ ನಡೆದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಚೇತನ್ ಎಂದು - [ಭೋವಿ ಜಾತಿ ಪ್ರಮಾಣ ಪತ್ರಕ್ಕೆ ವಲಸೆ ಪ್ರಮಾಣ ಪತ್ರ ಕಡ್ಡಾಯವಲ್ಲ: ಪವನ್ ಶಿರ್ವ](https://nammamedia24x7.in/national/karnataka/24989/) - ಕರ್ನಾಟಕ ಅವಿಭಾಜ್ಯ ಜಿಲ್ಲೆಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70,000 ಭೋವಿ ಜನಾಂಗದವರು ವಾಸವಾಗಿದ್ದು ಸುಮಾರು 7-8 ವರ್ಷಗಳಿಂದ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡದಿರುವುದು ಖಂಡನಿಯ ಎಂದು ಸಾಮಾಜಿಕ ಹೋರಾಟಗಾರ ಪವನ್ ಕುಮಾರ್ ಶಿರ್ವ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ BC12016/34/76-SCT-5 ರ ದಿನಾಂಕ 27-07-1997 ರಂದು ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 101 ಪರಿಶಿಷ್ಟ ಜಾತಿಗಳನ್ನು ನಮೋದಿಸಲಾಗಿದ್ದು ಕ್ರಮ ಸಂಖ್ಯೆ 23ರಲ್ಲಿ ಭೋವಿ ಜನಾಂಗವನ್ನು ನಮೂದಿಸಿದೆ ಎಂದು ಹೇಳಿದರು.. ಇಂದಿನ - [ವಾರಾಹಿ ಪೈಪ್‌ಲೈನ್ ಕಾಮಗಾರಿ ನಿರ್ಲಕ್ಷ್ಯ: ಆರೂರಿನಲ್ಲಿ ನದಿ ಪಾಲಾಗುತ್ತಿರುವ ಕೃಷಿಭೂಮಿ, ರೈತರ ಆತಂಕ](https://nammamedia24x7.in/national/karnataka/24984/) - ಉಡುಪಿ: ಉಡುಪಿ ಜಿಲ್ಲೆಯ ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಬಳಿಕ ನದಿಯಲ್ಲಿ ಹಾಕಿದ್ದ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸದ ಕಾರಣ ನದಿಯ ಹರಿವಿನ ದಿಕ್ಕು ಬದಲಾಗಿದ್ದು, ಕೃಷಿಭೂಮಿಗಳು ನದಿ ಪಾಲಾಗುತ್ತಿರುವ ಘಟನೆ ರೈತರಲ್ಲಿ ಆತಂಕ ಮೂಡಿಸಿದೆ. ಆರೂರು ಗ್ರಾಮದ ತೆಂಕಬೆಟ್ಟು ಸೇತುವೆ ಸಮೀಪ ಹರಿಯುವ ಮಡಿಸಾಲು ಹೊಳೆಯಲ್ಲಿ ವಾರಾಹಿಯಿಂದ ಮಣಿಪಾಲಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಅಳವಡಿಸುವ ವೇಳೆ ನದಿಗೆ ಅಡ್ಡಲಾಗಿ ಮಣ್ಣು ಮತ್ತು ಕಲ್ಲುಗಳನ್ನು ಹಾಕಲಾಗಿತ್ತು. ಕಾಮಗಾರಿ ಪೂರ್ಣಗೊಂಡು ಒಂದು - [ವಂದೇ ಮಾತರಂಗೆ ರಾಷ್ಟ್ರಗೀತೆ ಸಮಾನ ಪ್ರಾಮುಖ್ಯತೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ](https://nammamedia24x7.in/national/karnataka/24976/) - ಉಡುಪಿ : ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಚಳುವಳಿಯಲ್ಲಿ ಬಹುಮುಖ್ಯ ಪಾತ್ರವಹಿಸಿದೆ. ಇದಕ್ಕೆ ರಾಷ್ಟ್ರಗೀತೆ ಸಮನಾದ ಪ್ರಾಮುಖ್ಯತೆ ಸಿಕ್ಕಿರುವುದು ಸಂತೋಷದ ವಿಚಾರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಸಹಕಾರದಲ್ಲಿ ವಂದೇ ಮಾತರಂನ 150 ರ ಸಂಭ್ರಮಾಚರಣೆ, ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ನಡೆದ ಯುವ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೀಗ ದೇಶಾದ್ಯಂತ ಸುಮಾರು 20 - [ಕೊಳಲಗಿರಿ–ಪರಾರಿ ಸೇತುವೆ ದುಸ್ಥಿತಿ: ತಕ್ಷಣ ದುರಸ್ತಿ, ಸಿಸಿಟಿವಿ ಅಳವಡಿಕೆಗೆ ಆಗ್ರಹ](https://nammamedia24x7.in/national/karnataka/24975/) - ಉಡುಪಿ, ಜು.16:ಉಡುಪಿ ನಗರಸಭೆ ವ್ಯಾಪ್ತಿಯ ಕೊಳಲಗಿರಿ–ಪರಾರಿ–ಮಣಿಪಾಲ ಸಂಪರ್ಕಿಸುವ ಶೀಮ್ರಾ (ಪರಂಪಳ್ಳಿ) ಸೇತುವೆ ತೀವ್ರ ದುಸ್ಥಿತಿಯಲ್ಲಿದ್ದು, ಸಾರ್ವಜನಿಕರು, ಮಹಿಳೆಯರು ಹಾಗೂ ವಾಹನ ಸವಾರರ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಸೇತುವೆಯನ್ನು ತಕ್ಷಣ ದುರಸ್ತಿ ಮಾಡಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಣಿಪಾಲ, ಕೆಎಂಸಿ ಆಸ್ಪತ್ರೆ, ಬ್ರಹ್ಮಾವರ, ಪೆರಡೂರು, ಮಂದರ್ತಿ, ಕೊಕ್ಕರ್ಣೆ ಸೇರಿದಂತೆ ವಿವಿಧ ಭಾಗಗಳಿಗೆ ಸಂಪರ್ಕ - [ಕಾಂಗ್ರೆಸ್ ಏಕಪಕ್ಷೀಯ ಮೀಸಲಾತಿ ಪ್ರಕಟಿಸಿದೆ: ಸತೀಶ್ ಕುಂಪಲ](https://nammamedia24x7.in/national/karnataka/mangalore/24970/) - ಮಂಗಳೂರು : ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ. ಇದಕ್ಕೆ ಆಕ್ಷೇಪ ಸಲ್ಲಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ ಈಗಾಗಲೇ ನಡೆಸಲಾಗಿದ್ದು, ಪ್ರಮುಖರಾದ ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್, ಪ್ರೇಮಾನಂದ ಶೆಟ್ಟಿ ಸಂಜೀವ ಮಠಂದೂರು ಅವರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದರು. - [ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಸಾಧ್ಯತೆ: ಜುಲೈ 19ರವರೆಗೆ ಮುನ್ನೆಚ್ಚರಿಕೆ ವಹಿಸಲು ಮನವಿ](https://nammamedia24x7.in/national/karnataka/24969/) - ಬೆಂಗಳೂರು: ರಾಜ್ಯದಾದ್ಯಂತ ಜುಲೈ 15ರಿಂದ 19ರವರೆಗೆ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಮನವಿ ಮಾಡಿದೆ. ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಅನಗತ್ಯವಾಗಿ ಹೊರಗಡೆ ಸಂಚರಿಸುವುದನ್ನು ತಪ್ಪಿಸುವುದು, ಸಾಕಷ್ಟು ನೀರು ಸೇವಿಸುವುದು ಹಾಗೂ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ಉಷ್ಣಾಂಶ - [ಜಾತಿ ಸಮೀಕ್ಷೆ ವರದಿ ಬಹಿರಂಗಪಡಿಸಿ: ಕೇಶವ ಪ್ರಸಾದ್ ಆಗ್ರಹ](https://nammamedia24x7.in/national/karnataka/24965/) - ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ನೇತೃತ್ವದಲ್ಲಿ ಸಿದ್ಧಪಡಿಸಲಾದ 'ಕರ್ನಾಟಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ' ವರದಿಯನ್ನು ಬಹಿರಂಗಪಡಿಸಬೇಕು ಹಾಗೂ ಮುಂದಿನ ಅಧಿವೇಶನದಲ್ಲಿ ಇದರ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆಗ್ರಹಿಸಿದ್ದಾರೆ. ಗುರುವಾರ ನಗರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕೊನೆಯ ದಿನಗಳಲ್ಲಿ ವರದಿ ಸರಕಾರದ ಕೈಸೇರಿದೆ. ಪ್ರಸ್ತುತ ಸಿಎಂ ಬದಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವರದಿಯನ್ನು ಕ್ಯಾಬಿನೆಟ್ ಮುಂದೆ - [ಲಯನ್ಸ್ ಜಿಲ್ಲೆ 317ಡಿ: ತಾರಾನಾಥ್ ಎಚ್.ಎಂ. ಅವರಿಗೆ ಅಧಿಕಾರ ಹಸ್ತಾಂತರ](https://nammamedia24x7.in/national/karnataka/mangalore/24963/) - ಮಂಗಳೂರು:ಲಯನ್ಸ್ ಜಿಲ್ಲೆ 317ಡಿ ವತಿಯಿಂದ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾಗಿದ್ದ ಕುಡುಪಿ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ನೂತನ ಜಿಲ್ಲಾ ರಾಜ್ಯಪಾಲ ತಾರಾನಾಥ್ ಎಚ್.ಎಂ. ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಲಯನ್ಸ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪ - [ಉಪ್ಪೂರಿನ ನಂದಿನಿ ಡೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ಬಿರುಕು; ತಕ್ಷಣ ದುರಸ್ತಿಗೆ ಸಾರ್ವಜನಿಕರ ಆಗ್ರಹ](https://nammamedia24x7.in/national/karnataka/24959/) - ಬ್ರಹ್ಮಾವರ: ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಎಂಎಫ್ ನಂದಿನಿ ಡೇರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಬಿರುಕು ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಭಾರಿ ಅನಾಹುತ ಸಂಭವಿಸುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ರಸ್ತೆಯ ಎರಡೂ ಬದಿಗಳಲ್ಲಿ ಆಳವಾದ ಕಂದಕಗಳಿದ್ದು, ಕಳೆದ ಒಂದು ವರ್ಷದಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ದೂರಿದ್ದಾರೆ. ಪ್ರತಿದಿನ ನಂದಿನಿ ಡೇರಿಗೆ ಹಾಲು ಸಾಗಿಸುವ ಟ್ಯಾಂಕರ್‌ಗಳು, ಕಂಟೇನರ್‌ಗಳು ಸೇರಿದಂತೆ ಭಾರೀ - [ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ, ಉದ್ಯೋಗ ಮೀಸಲಾತಿ: ಡಾ. ಜಿ. ಪರಮೇಶ್ವರ](https://nammamedia24x7.in/national/karnataka/24957/) - ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ.15 ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವವರಿಗೆ ಶೇ.25ರಷ್ಟು ವಿನಾಯಿತಿ ನೀಡುವ ಸರ್ಕಾರಿ ಆದೇಶ ಜಾರಿಗೊಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಜರಾತಿ ಕೊರತೆಯಿಂದ ಯಾವುದೇ ಕ್ರೀಡಾಪಟು ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಶೇ.2ರಷ್ಟು - [ಮಳೆಯ ಅಭಾವ ನಿವಾರಣೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ.](https://nammamedia24x7.in/national/kerala/kasragod/24954/) - ಮಳೆಗಾಲದಲ್ಲಿ ಮಳೆಯ ಅಭಾವ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು ಪರಿಸರ ಹಾಗೂ ತಪಮಾನ ದಲ್ಲಿ ಆಗುತ್ತಿರುವ ವ್ಯತ್ಯಾಸ, ಕೃಷಿಗೆ ನೀರಿನ ಅಭಾವ, ವಿದ್ಯುತ್ ಅಭಾವ ನಿಗಿಸಲು ಪರಿಸರ ರಕ್ಷಣೆ ಉದ್ದೇಶದಿಂದ ಮಳೆಗಾಗಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಸಂಕ್ರಮಣ ದಿನ ಸಾರ್ವಜನಿಕ ವಿಶೇಷ ಪ್ರಾಥನೆ ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕ ಶ್ರೀ ತಿರುಮಲೇಶ್ ಆಚಾರ್ಯ, ಗುರುಸ್ವಾಮಿ ಉದಯ ಪವಳ, ಕ್ಷೇತ್ರ ಪದಾಧಿಕಾರಿಗಳಾದ ಪದ್ಮನಾಭ ಕಡಪರ, ಆದರ್ಶ ಬಿ ಎಂ, ದೇವರಾಜ್, ಸುನಿಲ್ ಹೊಸಂಗಡಿ, ಅನುಪಮಾ, ಕೀರ್ತಿ ರಾಜ್, ನಂದ ಹೆಗ್ಡೆ - [ಉಪ್ಪಿನಂಗಡಿಯಲ್ಲಿ ಖೋಟಾ ನೋಟು ಮುದ್ರಣ ಘಟಕ ಪತ್ತೆ: 8 ಮಂದಿ ಬಂಧನ, ಮುದ್ರಣ ಯಂತ್ರ ಸೇರಿ ಅಪಾರ ಸಾಮಗ್ರಿ ವಶ](https://nammamedia24x7.in/national/karnataka/mangalore/24947/) - ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟು ಮುದ್ರಣ ಘಟಕವನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಕಾರ್ಯಾಚರಣೆಯಲ್ಲಿ ಏಳು ಆರೋಪಿಗಳನ್ನು ಹಾಗೂ ಬಾಡಿಗೆ ಕಟ್ಟಡ ಒದಗಿಸಿದ್ದ ಸ್ಥಳೀಯ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆ ಅಧಿಕಾರಿಗಳು ಪದ್ಮುಂಜ ಗ್ರಾಮದ ಅಡೆಂಜದಲ್ಲಿರುವ ಬಾಡಿಗೆ ಕಟ್ಟಡದ ಮೇಲೆ ತಡರಾತ್ರಿ ದಾಳಿ ನಡೆಸಿದ ವೇಳೆ ಖೋಟಾ ನೋಟು ತಯಾರಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಸ್ಥಳದಲ್ಲಿದ್ದ ಆರೋಪಿಗಳನ್ನು - [ಮಳೆಗಾಗಿ ಕದ್ರಿ ದೇವಾಲಯದಲ್ಲಿ ಪರ್ಜನ್ಯ ಜಪ](https://nammamedia24x7.in/national/karnataka/mangalore/24949/) - ಮಂಗಳೂರು: ರಾಜ್ಯ ಸೇರಿದಂತೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ಶುಕ್ರವಾರ ಪರ್ಜನ್ಯ ಜಪ ಹಾಗೂ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಸಂಭಾವ್ಯ ಬರ ಪರಿಸ್ಥಿತಿ ನಿವಾರಣೆ, ಸಮರ್ಪಕ ಮಳೆ ಹಾಗೂ ನೀರಿನ ಕೊರತೆ ನೀಗಿಸುವಂತೆ ವರುಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕದ್ರಿ ದೇವಾಲಯದ ಗೋಮುಖ ತೀರ್ಥದಲ್ಲಿ ವೇದ ಪಾರಾಯಣದೊಂದಿಗೆ ಪರ್ಜನ್ಯ ಜಪ ನಡೆಯಿತು. ಈ ಕುರಿತು ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ, ಕರಾವಳಿಯಲ್ಲಿ - [ದೆಹಲಿ-ಮಂಗಳೂರು ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ: ₹5.20 ಕೋಟಿ ಮೌಲ್ಯದ 5.196 ಕೆಜಿ ಎಂಡಿಎಂಎ ವಶ, ಇಬ್ಬರ ಬಂಧನ](https://nammamedia24x7.in/national/karnataka/mangalore/24942/) - ಮಂಗಳೂರು: ನಗರ ಸಿಸಿಬಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ದೆಹಲಿಯಿಂದ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಂಗಳೂರಿಗೆ ಸಾಗಿಸಿ ಕರಾವಳಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸುಮಾರು ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತು, ಒಂದು ಕಾರು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ - [ಮುನಿರಾಜು ಕೆ.ಸಿ.ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’](https://nammamedia24x7.in/national/karnataka/mangalore/24943/) - ಮಂಗಳೂರು:ಕೋಲಾರ ಜಿಲ್ಲೆಯ ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ಅಧಿಕಾರಿ (ಸಿಆರ್‌ಪಿ) ಹಾಗೂ ಅತ್ಯುತ್ತಮ ಸಿಆರ್‌ಪಿ ಪ್ರಶಸ್ತಿ ಪುರಸ್ಕೃತ ಮುನಿರಾಜು ಕೆ.ಸಿ. ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು - [ಬಂಟ್ವಾಳದಲ್ಲಿ ಆ. 9ರಂದು ಹಿರಿಯರ ಚಿಂತನಾ ಸಮಾವೇಶ](https://nammamedia24x7.in/national/karnataka/24937/) - ಬಂಟ್ವಾಳ: ಆ. 9ರಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದಿಂದ ಹಿರಿಯರ ಚಿಂತನಾ ಸಮಾವೇಶಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ.), ಮೆಲ್ಲಾರ್–ಬಂಟ್ವಾಳ ವತಿಯಿಂದ ಹಿರಿಯರಿಗಾಗಿ ವಿಶೇಷ 'ಹಿರಿಯರ ಚಿಂತನಾ ಸಮಾವೇಶ'ವನ್ನು ಆಗಸ್ಟ್ 9ರಂದು ಐತಿಹಾಸಿಕ ಪ್ರಸಿದ್ಧ ಕ್ಷೇತ್ರವಾದ ಪಾಣೆಮಂಗಳೂರಿನ ಹಳೆ ಸೇತುವೆ ಸಮೀಪದ ನೇತ್ರಾವತಿ ನದಿ ತಟದಲ್ಲಿರುವ ಶ್ರೀ ಭಯಂಕೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ತಿಳಿಸಿದ್ದಾರೆ. ಈ ಕುರಿತು ಬಿಸಿರೋಡಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ - [ಡಾ. ಶರಣಪ್ಪ ಗಬ್ಬೂರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ](https://nammamedia24x7.in/national/karnataka/mangalore/24936/) - ಮಂಗಳೂರು: ಸಾಹಿತಿ ಹಾಗೂ ಬೆಂಗಳೂರು ಕೆ.ಆರ್.ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಶರಣಪ್ಪ ಗಬ್ಬೂರು (ಕೋಲಾರ) ಅವರಿಗೆ ಕನ್ನಡ ಭವನ ನೀಡುವ "ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026" ಘೋಷಿಸಲಾಗಿದೆ. ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ - [ಎ. ಚಂದ್ರಶೇಖರ್‌ಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’](https://nammamedia24x7.in/national/karnataka/mangalore/24931/) - ಮಂಗಳೂರು, ಜು.16:ಕೋಲಾರದ ರಂಗ ನಿರ್ದೇಶಕ ಹಾಗೂ ಸಿನಿಮಾ ನಟ ಎ. ಚಂದ್ರಶೇಖರ್ ಅವರನ್ನು ಕನ್ನಡ ಭವನ ನೀಡುವ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’ಗೆ ಆಯ್ಕೆ ಮಾಡಲಾಗಿದೆ. ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ನಡೆಯುವ ಸಮಾರಂಭದಲ್ಲಿ ಎ. ಚಂದ್ರಶೇಖರ್ ಅವರಿಗೆ ಪ್ರಶಸ್ತಿ - [ಡಾ. ಇಂಚರ ನಾರಾಯಣಸ್ವಾಮಿ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’](https://nammamedia24x7.in/national/karnataka/mangalore/24930/) - ಮಂಗಳೂರು:ಕೋಲಾರ ಜಿಲ್ಲೆಯ ಖ್ಯಾತ ಸಾಹಿತಿ, ರಂಗ ನಿರ್ದೇಶಕ ಹಾಗೂ ರಂಗ ಇಂಚರ ಟ್ರಸ್ಟ್‌ನ ಅಧ್ಯಕ್ಷ ಡಾ. ಇಂಚರ ನಾರಾಯಣಸ್ವಾಮಿ ಅವರನ್ನು ಪ್ರತಿಷ್ಠಿತ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ, ರಂಗಭೂಮಿ ಹಾಗೂ ಕನ್ನಡ ಭಾಷೆಯ ಬೆಳವಣಿಗೆಗೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಡಾ. ಇಂಚರ ನಾರಾಯಣಸ್ವಾಮಿ ಅವರು 2025ರಲ್ಲಿ ಕೋಲಾರ ಕನ್ನಡ ಭವನ ಜಿಲ್ಲಾ ಘಟಕ, ಮೇಘಮೈತ್ರಿ ಸಾಹಿತ್ಯ ಸಂಘ - [ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ‘ಕನ್ನಡ ಪಯಸ್ವಿನಿ–ಉದ್ಯೋಗ ರತ್ನ’ ಪ್ರಶಸ್ತಿ](https://nammamedia24x7.in/national/karnataka/mangalore/24927/) - ಮಂಗಳೂರು:ಉದ್ಯೋಗದಾತ, ಸಮಾಜಸೇವಕ ಹಾಗೂ ಧಾರ್ಮಿಕ ಸೇವಾಕರ್ತರಾಗಿ ಗುರುತಿಸಿಕೊಂಡಿರುವ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರನ್ನು 2026ನೇ ಸಾಲಿನ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ–ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್‌ಗೆ ಆಯ್ಕೆ ಮಾಡಲಾಗಿದೆ. ಬೆಳ್ಳಾರಿಯಲ್ಲಿ ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ ನೂರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಅವರು, ಸಮಾಜಸೇವೆ, ಧಾರ್ಮಿಕ ಕಾರ್ಯಗಳು ಹಾಗೂ ದಾನಧರ್ಮಗಳ ಮೂಲಕವೂ ಸಮಾಜದಲ್ಲಿ ವಿಶಿಷ್ಟ ಗುರುತನ್ನು ಪಡೆದಿದ್ದಾರೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ಪದಾಧಿಕಾರಿ, ನಿರ್ದೇಶಕ ಹಾಗೂ ಪೋಷಕರಾಗಿ ಸೇವೆ ಸಲ್ಲಿಸುತ್ತಿರುವ ಅವರು, ವಿಶ್ವ ರಾಮ ಕ್ಷತ್ರಿಯ ಮಹಾಸಂಘ - [200ಕ್ಕೂ ಅಧಿಕ ತಂಡಗಳೊಂದಿಗೆ ಜುಲೈ 22ರಿಂದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿ](https://nammamedia24x7.in/national/karnataka/mangalore/24924/) - ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ವತಿಯಿಂದ 28ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಅಂತರಶಾಲಾ ಹಾಗೂ ಅಂತರ ಕಾಲೇಜು ಫುಟ್ಬಾಲ್ ಪಂದ್ಯಾವಳಿಯು ಜುಲೈ 22ರಿಂದ ನಗರದ ಸ್ಮಾರ್ಟ್ ಸಿಟಿ ಟರ್ಫ್ ಫುಟ್ಬಾಲ್ ಮೈದಾನದಲ್ಲಿ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ. ಅಸ್ಲಂ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 25 ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಹಾಗೂ - [ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ಅಷ್ಟಮ ಸಂಭ್ರಮ ಜು.20ರಂದು](https://nammamedia24x7.in/national/karnataka/mangalore/24921/) - ಮಂಗಳೂರು:ಅಂಬುರುಹ ಯಕ್ಷ ಕಲಾ ಕೇಂದ್ರ, ಮಾಲೆಮಾರ್ ವತಿಯಿಂದ 8ನೇ ವರ್ಷದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಜುಲೈ 20ರಂದು ಮುಲ್ಲಕಾಡು, ಕಾವೂರು ಶ್ರೀ ಕೋಟದ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಂಘದ ಪ್ರಮುಖರಾದ ಕಲಾ ಸಾರಥಿ ಕುಮಾರ್ ಮಾಲೆಮಾರ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಯಕ್ಷಗಾನ ಪರಂಪರೆಯನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಅಂಬುರುಹ ಯಕ್ಷ ಕಲಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಪ್ರತಿವರ್ಷ ಮಕ್ಕಳಿಗೆ ವೇದಿಕೆ ಕಲ್ಪಿಸುವ - [ಬಿಜೆಪಿಯ ನಿಧಿ ದುರ್ಬಳಕೆ ಆರೋಪ: ಗುತ್ತಿಗೆದಾರನ ಆಡಿಯೋ ಬಹಿರಂಗ; ‘ಬಿಜೆಪಿ ರಾಜ್ಯ ಕಾರ್ಯದರ್ಶಿ ₹31 ಲಕ್ಷ ಕಮಿಷನ್ ಪಡೆದಿದ್ದಾರೆ](https://nammamedia24x7.in/national/kerala/24918/) - ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದಲ್ಲಿ ನಿಧಿ ದುರ್ಬಳಕೆ ನಡೆದಿದೆ ಎಂಬ ಆರೋಪದ ನಡುವೆ ಹೊಸ ಆಡಿಯೋ ದಾಖಲೆ ಬಹಿರಂಗವಾಗಿದೆ. ಪಕ್ಷದ ಧ್ವಜಗಳು ಹಾಗೂ ಇತರೆ ಪ್ರಚಾರ ಸಾಮಗ್ರಿಗಳ ತಯಾರಿಕಾ ಒಪ್ಪಂದಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿಯೊಬ್ಬರು ₹31 ಲಕ್ಷ ಕಮಿಷನ್ ಪಡೆದಿದ್ದಾರೆ ಎಂದು ಗುತ್ತಿಗೆದಾರ ಆರೋಪಿಸುತ್ತಿರುವ ಆಡಿಯೋ ಇದೀಗ ಹೊರಬಿದ್ದಿದೆ. ಹಣ ಪಡೆದ ನಾಯಕರು ಈಗ ತಮ್ಮ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎಂದೂ ಅದೇ ಆಡಿಯೋದಲ್ಲಿ ಹೇಳಲಾಗಿದೆ. ಇನ್ನೂ ₹4 ಲಕ್ಷಕ್ಕೂ ಹೆಚ್ಚು ಹಣ ಬಾಕಿಯಿದೆ ಎಂದು - [ದಸರಾದಲ್ಲಿ ಕಂಬಳಕ್ಕೆ ₹8 ಕೋಟಿ? ಮೊದಲು ಕರಾವಳಿಯ ಕಂಬಳಗಳಿಗೆ ನ್ಯಾಯ ನೀಡಿ](https://nammamedia24x7.in/national/karnataka/24914/) - ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಬಗ್ಗೆ ಈಗ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಸರ್ಕಾರವೇಕೋ ಮೈಸೂರಿನಲ್ಲಿ ಕಂಬಳ ನಡೆಸಲೇಬೇಕೆಂಬ ಹಠಕ್ಕೆ ಬಿದ್ದಿರುವುದು ಮೇಲ್ನೋಟಕ್ಕೆ ಭಾಸವಾಗುತ್ತಿದೆ. ಆದರೆ ಈ ಬಗ್ಗೆ ನಿರ್ಣಯಕ್ಕೆ ಬರುವುದಕ್ಕೆ ಮೊದಲು ಎಲ್ಲ ದೃಷ್ಟಿಕೋನಗಳಿಂದಲೂ ಯೋಚನೆ ಮಾಡಬೇಕಾದ ಅಗತ್ಯವಿದೆ. ಕಂಬಳ ಕರಾವಳಿಯ ಸಾಂಸ್ಕೃತಿಕ ಕ್ರೀಡೆ. ಇದಕ್ಕೆ ಅದರದ್ದೇ ಆದ ಇತಿಹಾಸ ಹಾಗೂ ಸ್ಥಳೀಯ ಮೆರಗುಗಳಿವೆ. ಭಾಷೆ, ಸಂಸ್ಕ್ರತಿ, ಕಲೆ, ಆಚರಣೆಗಳು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುವುದು ಮಾತ್ರವಲ್ಲ, ಅದರ ಆಕರ್ಷಣೆ ಹಾಗೂ ಮೆಚ್ಚುವಿಕೆಯಲ್ಲೂ ವ್ಯತ್ಯಾಸಕ್ಕೆ ಒಳಪಡುತ್ತವೆ. ಹೀಗಾಗಿ - ['2026 ಫಿಫಾ ವರ್ಲ್ಡ್ ಕಪ್ ವಿತ್ ಕೇರಳ ಎಕ್ಸೈಸ್' ಫುಟ್‌ಬಾಲ್ ಟೂರ್ನಮೆಂಟ್ ಸಮಾಪ್ತಿ](https://nammamedia24x7.in/national/kerala/kasragod/24904/) - ​ಕಾಸರಗೋಡು: ಕೆಎಸ್‌ಇಎಸ್‌ಎ ಮತ್ತು ಕೆಎಸ್‌ಇಒಎ ಕಾಸರಗೋಡು ಜಿಲ್ಲಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ, ಪಡನ್ನ ಸಿಎಪಿ ಟರ್ಫ್‌ನಲ್ಲಿ ಆಯೋಜಿಸಲಾಗಿದ್ದ "2026 ಫಿಫಾ ವರ್ಲ್ಡ್ ಕಪ್ ವಿತ್ ಕೇರಳ ಎಕ್ಸೈಸ್ – 7's ಫುಟ್‌ಬಾಲ್ ಟೂರ್ನಮೆಂಟ್" ಯಶಸ್ವಿಯಾಗಿ ಸಂಪನ್ನಗೊಂಡಿತು. ​ತೃಕ್ಕರಿಪುರ ಶಾಸಕ ಶ್ರೀ ಸಂದೀಪ್ ವಾರಿಯರ್ ಟೂರ್ನಮೆಂಟ್ ಉದ್ಘಾಟಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ಫುಟ್‌ಬಾಲ್ ತಾರೆ ಮೊಹಮ್ಮದ್ ರಫಿ ಹಾಗೂ ಇತರ ಗಣ್ಯರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಫ್ರಾನ್ಸ್, ಪೋರ್ಚುಗಲ್, ಬ್ರೆಜಿಲ್ ಮತ್ತು ಅರ್ಜೆಂಟೀನಾ ತಂಡಗಳು ಭಾಗವಹಿಸಿದ್ದ ಈ ಟೂರ್ನಮೆಂಟ್‌ನಲ್ಲಿ, - [ಜು.18ರಂದು ಐಎಟಿ ದಕ್ಷಿಣ ಕನ್ನಡ-ಉಡುಪಿ ಜಂಟಿ ಘಟಕ ಉದ್ಘಾಟನೆ](https://nammamedia24x7.in/national/karnataka/mangalore/24907/) - ಮಂಗಳೂರು: ಕೃಷಿ ತಂತ್ರಜ್ಞರ ಸಂಸ್ಥೆ (ಐಎಟಿ) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಂಟಿ ಘಟಕದ (23ನೇ ಘಟಕ) ಉದ್ಘಾಟನಾ ಸಮಾರಂಭವು ಜುಲೈ 18ರಂದು ಬೆಳಿಗ್ಗೆ 10 ರಿಂದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ವಿಚಾರ ಸಂಕಿರಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಐಎಟಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎಸ್.ಎಂ. ಶಿವಪ್ರಕಾಶ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ - [2050ರ ವೇಳೆಗೆ ಸಮುದ್ರ ಮಟ್ಟ ಏರಿಕೆ: ಕರಾವಳಿ ನಗರಗಳಿಗೆ ಹೆಚ್ಚುತ್ತಿದೆ ಅಪಾಯ, ನಾಸಾ ಅಧ್ಯಯನ ಎಚ್ಚರಿಕೆ](https://nammamedia24x7.in/inter-national/24903/) - ನ್ಯೂಯಾರ್ಕ್:ಹವಾಮಾನ ಬದಲಾವಣೆಯಿಂದಾಗಿ ಸಮುದ್ರ ಮಟ್ಟ ನಿರಂತರವಾಗಿ ಏರುತ್ತಿದ್ದು, 2050ರ ವೇಳೆಗೆ ವಿಶ್ವದ ಅನೇಕ ಕರಾವಳಿ ನಗರಗಳು ಪ್ರವಾಹ ಮತ್ತು ಕರಾವಳಿ ಸವೆತದ ಗಂಭೀರ ಅಪಾಯವನ್ನು ಎದುರಿಸಬಹುದು ಎಂದು ನಾಸಾ ಹಾಗೂ ಇತರ ವೈಜ್ಞಾನಿಕ ಸಂಸ್ಥೆಗಳ ಅಧ್ಯಯನಗಳು ಎಚ್ಚರಿಸಿವೆ. ನಾಸಾದ ಉಪಗ್ರಹ ದತ್ತಾಂಶದ ಪ್ರಕಾರ, ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳ ಕರಗುವಿಕೆ ಹಾಗೂ ಸಮುದ್ರದ ನೀರಿನ ಉಷ್ಣ ವಿಸ್ತರಣೆಯಿಂದ ಸಮುದ್ರ ಮಟ್ಟ ಏರಿಕೆಯಾಗುತ್ತಿದೆ. ಇದರಿಂದ ಅಮೆರಿಕದ ಗಲ್ಫ್ ಕರಾವಳಿ ಮತ್ತು ಅಟ್ಲಾಂಟಿಕ್ ಕರಾವಳಿಯ ಹಲವಾರು ನಗರಗಳು ಹೆಚ್ಚು ಅಪಾಯದ - [ಕೋರಿಯಾರ್ ಸೇತುವೆ ನಿರ್ಮಾಣಕ್ಕೆ ೩೦ ಕೋಟಿ ರೂ ಮಂಜೂರು: ಶಾಸಕಿ ಭಾಗೀರಥಿ ಮುರುಳ್ಯ](https://nammamedia24x7.in/national/karnataka/24900/) - ಕಡಬ ತಾಲೂಕಿನ ೧೦೨ ನೇ ನೆಕ್ಕಿಲಾಡಿ ಗ್ರಾಮದ ಕೋರಿಯಾರ್ ಎಂಬಲ್ಲಿ ಕುಮಾರಾಧಾರ ನದಿಗೆ ಸರ್ವಋತು ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರಕಾರ ಲೋಕೋಪಯೋಗಿ ಇಲಾಖಾ ಮುಖಾಂತರ ೩೦ ಕೋಟಿ ರೂ ಮಂಜೂರುಗೊಳಿಸಿದೆ, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಬುಧವಾರ ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೋರಿಯಾರ್ ನಿಂದ ಸಂಸದರ ಆದರ್ಶ ಗ್ರಾಮ ಬಳ್ಪವನ್ನು ಸಂಪರ್ಕಿಸುವ ಈ ಸೇತುವೆ ನಿರ್ಮಾಣವಾಗಬೇಕು ಎಂದು ಕಳೆದ ಹತ್ತಾರು ವರ್ಷಗಳಿಂದ ಈ ಭಾಗದ ಜನತೆ ಅಹವಾಲು - [ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಜೆಡಿಎಸ್ ಎಂ ಎಲ್‌ ಸಿ ಎಸ್.ಎಲ್. ಬೋಜೇಗೌಡ](https://nammamedia24x7.in/national/karnataka/mangalore/24897/) - ಮಂಗಳೂರು:ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು. ರಾಜ್ಯ ಸರ್ಕಾರ ಇದುವರೆಗೆ ಯಾವುದೇ ತಾಲೂಕು ಅಥವಾ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ. ಶ್ರಾವಣ - [ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಿ: ಸಚಿವರಿಗೆ ಎಸ್.ಎಲ್. ಬೋಜೇಗೌಡ ಆಗ್ರಹ](https://nammamedia24x7.in/national/karnataka/24893/) - ಮಂಗಳೂರು, ಜು. 16: ಉಳ್ಳಾಲದಲ್ಲಿ ವರ್ಷಂಪ್ರತಿ ಮರುಕಳಿಸುತ್ತಿರುವ ಕಡಲ್ಕೊರೆತ ಸಮಸ್ಯೆಗೆ ತಾತ್ಕಾಲಿಕ ಕಾಮಗಾರಿಗಳ ಬದಲಾಗಿ ಶಾಶ್ವತ ಹಾಗೂ ವೈಜ್ಞಾನಿಕ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಆಗ್ರಹಿಸಿದರು. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಳ್ಳಾಲ ಕ್ಷೇತ್ರವನ್ನು ಹಲವು ಬಾರಿ ಪ್ರತಿನಿಧಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅವರ ಕುಟುಂಬಕ್ಕೆ ಈ ಭಾಗದ ಸಮಸ್ಯೆಗಳ ಕುರಿತು ಸಂಪೂರ್ಣ ಅರಿವಿದ್ದರೂ, ಕಡಲ್ಕೊರೆತಕ್ಕೆ - [ವಿದ್ಯುತ್ ಬಳಕೆಯಲ್ಲಿ ಭಾರೀ ಏರಿಕೆ; ನಿಯಂತ್ರಣ ಇನ್ನೆಷ್ಟು ದಿನ ಮುಂದುವರಿಯಲಿದೆ ಎಂಬುದು ಹೇಳಲು ಸಾಧ್ಯವಿಲ್ಲ’: ಸಚಿವ ಸನ್ನಿ ಜೋಸೆಫ್](https://nammamedia24x7.in/national/kerala/24890/) - ರಾಜ್ಯದಲ್ಲಿನ ವಿದ್ಯುತ್ ಸಂಕಷ್ಟ ಯಾವಾಗ ಪರಿಹಾರವಾಗುತ್ತದೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಸಚಿವ ಸನ್ನಿ ಜೋಸೆಫ್ ತಿಳಿಸಿದ್ದಾರೆ. ಹವಾಮಾನ ಬದಲಾವಣೆಯೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ವಿದ್ಯುತ್ ಬಳಕೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡುಬಂದಿದ್ದು, ಜಲಾಶಯಗಳಲ್ಲಿನ ನೀರಿನ ಸಂಗ್ರಹ 28 ಶೇಕಡಕ್ಕೆ ಇಳಿದಿದೆ. ಅಲ್ಪಾವಧಿಯ ಒಪ್ಪಂದಗಳ ಮೂಲಕ ಹೆಚ್ಚುವರಿ ವಿದ್ಯುತ್ ಖರೀದಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ ಆಯೋಗದ ಅನುಮತಿಯನ್ನು ಕೋರಲಾಗಿದೆ. ಜನರು ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡಲು ಸಲಹೆ ನೀಡಿದ್ದು ಮಾಜಿ ಸಚಿವ - [ಪ್ರಾರ್ಥನೆಯೊಂದಿಗೆ ಶಿರೂರಿನತ್ತ ಕಾದು ನೋಡಿದ ದಿನಗಳು; ಕಣ್ಣೀರಿನ ನೆನಪಾಗಿ ಅರ್ಜುನ್; ಶಿರೂರು ಭೂಕುಸಿತ ದುರಂತಕ್ಕೆ ಎರಡು ವರ್ಷ](https://nammamedia24x7.in/national/karnataka/24887/) - ಕರ್ನಾಟಕದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತ ದುರಂತಕ್ಕೆ ಇಂದು ಎರಡು ವರ್ಷಗಳು ಪೂರ್ಣಗೊಂಡಿವೆ. 2024ರ ಜುಲೈ 16ರ ಬೆಳಿಗ್ಗೆ ಸಂಭವಿಸಿದ ಭಾರಿ ಭೂಕುಸಿತ ದೊಡ್ಡ ದುರಂತಕ್ಕೆ ಕಾರಣವಾಯಿತು. ಮಲಯಾಳಿ ಲಾರಿ ಚಾಲಕ ಅರ್ಜುನ್ ಅವರನ್ನು ಪತ್ತೆಹಚ್ಚಲು ನಡೆದ ಶೋಧ ಕಾರ್ಯ ದೇಶದ ಗಮನ ಸೆಳೆದಿತ್ತು. 72 ದಿನಗಳ ನಂತರ ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿಯೊಳಗಿಂದ ಅರ್ಜುನ್ ಅವರ ಮೃತದೇಹವನ್ನು ಹೊರತೆಗೆಯಲಾಯಿತು. 2024ರ ಜುಲೈ 16ರಂದು ಬೆಳಿಗ್ಗೆ ಸುಮಾರು 8.15ಕ್ಕೆ ಕರ್ನಾಟಕದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರಂತ - [*ರೋಚಕ ಹೋರಾಟದಲ್ಲಿ ಇಂಗ್ಲೆಂಡ್‌ಗೆ ಸೋಲುಣಿಸಿ ಫೈನಲ್‌ಗೆ ಅರ್ಜೆಂಟಿನಾ; 'ಥ್ರೀ ಲಯನ್ಸ್' ಹೃದಯ ಒಡೆದ ಮಹಾ ದುರಂತ; ಅರ್ಜೆಂಟಿನಾಗೆ ಸಿಹಿ ಪ್ರತೀಕಾರ](https://nammamedia24x7.in/sports/24884/) - ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ್ನು ಮಣಿಸಿ ಅರ್ಜೆಂಟಿನಾ ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. 2–1 ಗೋಲುಗಳ ಅಂತರದಲ್ಲಿ ಅರ್ಜೆಂಟಿನಾ ಗೆಲುವು ಸಾಧಿಸಿತು. ಸೋಮವಾರ ನಡೆಯಲಿರುವ ಫೈನಲ್‌ನಲ್ಲಿ ಸ್ಪೇನ್ ಎದುರಾಳಿಯಾಗಲಿದೆ. ಇದು 'ಥ್ರೀ ಲಯನ್ಸ್'ಗೆ ಹೃದಯವಿದ್ರಾವಕ ಸೋಲಾಗಿತ್ತು. ನಿನ್ನೆ ಅಟ್ಲಾಂಟಾದಲ್ಲಿ ಕಂಡದ್ದು ಸಿಹಿ ಪ್ರತೀಕಾರದ ಕ್ಷಣವಾಗಿತ್ತು. ಫುಟ್‌ಬಾಲ್ ಇತಿಹಾಸದ ರಕ್ತಸಿಕ್ತ ಆರನೇ ಅಧ್ಯಾಯದಂತಿತ್ತು ಈ ಪಂದ್ಯ. ದಶಕಗಳಿಂದ ಉರಿಯುತ್ತಿರುವ ಫುಟ್‌ಬಾಲ್ ಲೋಕದ ಅತ್ಯಂತ ತೀವ್ರ ಪೈಪೋಟಿಯ ಜೀವಂತ ಚಿತ್ರಣ ಅಟ್ಲಾಂಟಾದ ಮೈದಾನದಲ್ಲಿ ಅನಾವರಣಗೊಂಡಿತು. ಅದು ಯುದ್ಧಭೂಮಿಯ ಪ್ರತೀಕಾರದ ಪ್ರತಿಧ್ವನಿಯಂತಿತ್ತು. 1966ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ - [ವಿ.ಡಿ. ಸತೀಶನ್ ಮಾತನಾಡುವ ವೇಳೆ ವಿದ್ಯುತ್ ಕಡಿತ!; "ಓಡುತ್ತಿರುವ ಬಸ್‌ ಹಿಂದೆ ಓಡಿದರೆ ಪ್ರಯೋಜನವಿಲ್ಲ" ಎಂದು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ](https://nammamedia24x7.in/national/kerala/24881/) - ವಿ.ಡಿ. ಸತೀಶನ್ ಮಾತನಾಡುತ್ತಿದ್ದ ವೇಳೆ ವಿದ್ಯುತ್ ಕಡಿತ ಉಂಟಾಯಿತು. ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗುವವರೆಗೆ ಮುಖ್ಯಮಂತ್ರಿ ಕಾಯುತ್ತಿದ್ದರು. "ಓಡುತ್ತಿರುವ ಬಸ್‌ ಹಿಂದೆ ಓಡಿದರೆ ಪ್ರಯೋಜನವಿಲ್ಲ. ಕರೆಂಟ್ ಬಂದ ನಂತರವೇ ಮಾತನಾಡಲು ಸಾಧ್ಯ" ಎಂದು ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ಇಂದೂ ವಿದ್ಯುತ್ ಕಡಿತ ಮುಂದುವರಿಯಲಿದೆ ಎಂದು ಕೆಎಸ್‌ಇಬಿ (KSEB) ತಿಳಿಸಿತ್ತು. ಸಂಜೆ ಪೀಕ್ ಸಮಯದಲ್ಲಿ ವಿದ್ಯುತ್ ನಿಯಂತ್ರಣ ಜಾರಿಯಾಗಲಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಪೀಕ್ ಸಮಯದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ನಿಯಂತ್ರಣ ಜಾರಿಯಲ್ಲಿದೆ. ಕೆಲವು ಪ್ರದೇಶಗಳಲ್ಲಿ - [ವಿದ್ವಾನ್ ರಮನಾಥ್ ಕೋಟೆಕಾರ್ ಜನ್ಮದಿನದ ಅಂಗವಾಗಿ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ ಯಶಸ್ವಿ](https://nammamedia24x7.in/national/karnataka/mangalore/24874/) - ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಆಶ್ರಯದಲ್ಲಿ ನಡೆದ ಕರಾವಳಿ ತೀರದ ಹೆಮ್ಮೆಯ ಸಾಹಿತಿ ಜಾನಪದ ವಿದ್ವಾಂಸರು, ಲೇಖಕರು ಆಗಿರುವ ವಿದ್ವಾನ್ ದಿ.ರಮನಾಥ್ ಕೋಟೆಕಾರ್ ಇವರ ಜನುಮದಿನದ ಪ್ರಯುಕ್ತ ಆಯೋಜಿಸಲಾದ ರಾಜ್ಯ ಮಟ್ಟದ ಆನ್ಲೈನ್ ಕಥೆ ಮತ್ತು ಕವನ ಸ್ಪರ್ಧೆಗೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಉತ್ತಮ ಪ್ರತಿಕ್ರಿಯೆಗಳು ಲಭ್ಯವಾಗಿದ್ದು, ಕಥಾ ವಿಭಾಗದಲ್ಲಿ ಒಟ್ಟು 133 ಕಥೆಗಳು ಹಾಗೂ ಕವನ ವಿಭಾಗದಲ್ಲಿ ಒಟ್ಟು 231 ಕವನಗಳು ಸ್ಫರ್ಧೆಗೆ ಬಂದಿರುತ್ತದೆ. - [ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪುರ ರೀಗೆ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ](https://nammamedia24x7.in/national/kerala/kasragod/24871/) - ಕೊಪ್ಪಳ ಜಿಲ್ಲೆಯ ದೂರದರ್ಶನ, ಆಕಾಶವಾಣಿ ಸಾಹಿತ್ಯ, ನ್ರಿತ್ಯ, ಸಂಗೀತ ಕಲಾವಿದರಾದ ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪುರ ರೀಗೆ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆಯಾಗಿದ್ದಾರೆ ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪೂರ ಸಂಗೀತಗಾರರು ಸಾಹಿತ್ಯ ನೃತ್ಯ ನಿರ್ದೇಶನ, ವೀರರಾಣಿ ಕಿತ್ತೂರು ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು ,ಆಕಾಶವಾಣಿ ದೂರದರ್ಶನ ಕಲಾವಿದರು ,18 ಕೃತಿಗಳು ಬಿಡುಗಡೆಗೊಂಡಿವೆ ,40 ಧ್ವನಿ ಸುರಳಿಗೆ ಹಾಡಿದ್ದಾರೆ, ಅಂತರ್ರಾಜ್ಯ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಜೂಲೈ 26ರ ಕನ್ನಡ ಭವನದ "ರಜತ ಸಂಭ್ರಮ - [ಶ್ರೀ ಮುರಳಿಕೃಷ್ಣ ಕೆ. ನೀರ್ಚಾಲು ಇವರಿಗೆ ಅಂತರ್ ರಾಜ್ಯ "ಕನ್ನಡ ಪಯಸ್ವಿನಿ -ನಾದ ರತ್ನ -ಅಚೀವ್ಮೆಂಟ್ 2026.](https://nammamedia24x7.in/national/kerala/kasragod/24868/) - ಜೂಲೈ 26ರ ಕನ್ನಡ ಭವನದ "ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. - [ಶಸ್ತ್ರಚಿಕಿತ್ಸೆ ವೇಳೆ ಬಾಲಕನ ಸಾವು; ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆಯಲ್ಲಿ ಸಂಘರ್ಷ: ಪೊಲೀಸರಿಂದ ಲಾಠಿಚಾರ್ಜ್](https://nammamedia24x7.in/national/kerala/24865/) - ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಒಂಬತ್ತು ವರ್ಷದ ಬಾಲಕ ಮುಹಮ್ಮದ್ ಇಯಾಸ್ ಸಾವನ್ನಪ್ಪಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಿವೈಎಫ್‌ಐ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾರಿ ಸಂಘರ್ಷ ಉಂಟಾಗಿದೆ. ​ಹೊಸ ಬಸ್ ನಿಲ್ದಾಣದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆಯು ಎಲ್.ಐ.ಸಿ ಕಚೇರಿ ಸಮೀಪದ ಬಳಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ತಳ್ಳಾಟ-ನೂಕಾಟ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು - [ಪಯ್ಯನ್ನೂರು: ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ; ಮರಣೋತ್ತರ ವರದಿ ಬಹಿರಂಗ](https://nammamedia24x7.in/national/kerala/24862/) - ಕಾಸರಗೋಡು/​ಕಣ್ಣೂರು: ಪಯ್ಯನ್ನೂರಿನಲ್ಲಿ ಒಂದೂವರೆ ವರ್ಷದ ಬಾಲಕ ದೇವಾಂಶ ಶೌರ್ಯ ಚಿಕಿತ್ಸೆ ವೇಳೆ ಮೃತಪಟ್ಟ ಪ್ರಕರಣದಲ್ಲಿ ವೈದ್ಯರ ಗಂಭೀರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ದೃಢಪಟ್ಟಿದೆ.ಅರಿವಳಿಕೆ ನೀಡಿದ ತಕ್ಷಣ ಬಾಲಕನ ಮೆದುಳಿಗೆ ಆಮ್ಲಜನಕದ ಪೂರೈಕೆ ಸ್ಥಗಿತಗೊಂಡಿದ್ದೇ ಸಾವಿಗೆ ಕಾರಣ ಎಂದು ವರದಿ ತಿಳಿಸಿದೆ. ​ಆಟವಾಡುವಾಗ ಬಿದ್ದಿದ್ದ ಬಾಲಕನಿಗೆ ಹೊಲಿಗೆ ಹಾಕುವ ಉದ್ದೇಶದಿಂದ ನೀಡಿದ ಅರಿವಳಿಕೆ ಪ್ರಕ್ರಿಯೆಯಲ್ಲಿ ವೈದ್ಯಕೀಯ ಲೋಪವಾಗಿದೆ. ಮಗುವಿಗೆ ಸಾಮಾನ್ಯ ಅರಿವಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ವೈದ್ಯಕೀಯ ಮಂಡಳಿ ಅಭಿಪ್ರಾಯಪಟ್ಟಿದೆ.ಈ ಪ್ರಕರಣದಲ್ಲಿ ಯಾವುದೇ - [ಹಸು ಮೇಯಿಸುವ ವೇಳೆ ದುರಂತ:ಕಾಲು ಜಾರಿ ಹಳ್ಳಕ್ಕೆ ಬಿದ್ದು ವೃದ್ಧೆ ಸಾವು](https://nammamedia24x7.in/national/kerala/kasragod/24859/) - ​ಕಾಸರಗೋಡು: ಹಸುವನ್ನು ಮೇಯಿಸಲು ತೆರಳಿದ್ದ ವೃದ್ಧೆಯೊಬ್ಬರು ಕಾಲು ಜಾರಿ ಹಳ್ಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ.ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯ, ಮಿನ್ನಂಕುಳಂ, ಪುಳಿಕಾಲ್, ಕಾರ್ಯಮೊಟ್ಟೆಯ ನಿವಾಸಿ ದಿವಂಗತ ದಾಮೋದರ ಅವರ ಪತ್ನಿ ರುಕ್ಮಿಣಿ (71) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ​ಈ ಸಂಬಂಧ ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. - [ಕಳವಿನ ವೇಳೆ ಕಬ್ಬಿಣದ ತಂತಿ ಕುತ್ತಿಗೆಗೆ ಸಿಲುಕಿ ಸಾವು: ಓರ್ವ ಆರೋಪಿ ಬಂಧನ](https://nammamedia24x7.in/national/karnataka/24856/) - ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್: 35/2026 ಕಲಂ: 194 (3)(iv)ಬಿ.ಎನ್. ಎಸ್ ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿ, ಸದ್ರಿ ಮುಶ್ತಕ್ ಮೃತಪಟ್ಟ ಸ್ಥಳದಲ್ಲಿ ಕಳವು ಕೃತ್ಯ ನಡೆದಿರುವುದು ಕಂಡುಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026, ಕಲಂ 331(4),305 ಜೊತೆಗೆ 3(5) ಬಿಎನ್ ಎಸ್-2023 ಪ್ರಕರಣ ದಾಖಲಾಗಿದ್ದು, ಕಳವು ಕೃತ್ಯದ ತನಿಖೆ ನಡೆಸಲಾಗಿ ಆರೋಪಿ ಬೆಳ್ತಂಗಡಿ ಕಾಶಿಪಟ್ನ ನಿವಾಸಿ ಪಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ದಿನಾಂಕ: 14.07.2026 ರಂದು ಬೆಳ್ತಂಗಡಿ - [ಪಿಆರ್‌ಸಿ ಅಧಿಸೂಚನೆ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ](https://nammamedia24x7.in/national/karnataka/24853/) - ಬೆಂಗಳೂರು: ರಾಜ್ಯ ಸರ್ಕಾರ ಜೂನ್ 26, 2026ರಂದು ಹೊರಡಿಸಿರುವ 'ಶಾಶ್ವತ ನಿವಾಸ ಪ್ರಮಾಣಪತ್ರ' (PRC) ನೀಡುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರವಿಕುಮಾರ್ ನೇತೃತ್ವದ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. 'ಶಾಶ್ವತ ನಿವಾಸಿ' ಎಂಬ ಹೊಸ ವರ್ಗವನ್ನು ಸೃಷ್ಟಿಸುವ ಅಧಿಕಾರ - [ಆಗುಂಬೆ ಘಾಟಿ ವೀಕ್ಷಿಸಿದ ಸಚಿವ ಸತೀಶ್ ಜಾರಕಿಹೊಳಿ](https://nammamedia24x7.in/national/karnataka/24850/) - ಉಡುಪಿ: ಆಗುಂಬೆ ಘಾಟಿಯಲ್ಲಿ ಸುರಂಗ (ಟನಲ್) ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಆಗುಂಬೆ ಘಾಟಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಆಗುಂಬೆ ಸೂರ್ಯಾಸ್ತ ವೀಕ್ಷಣಾ ಸ್ಥಳದಿಂದ ಘಾಟಿಯ ಭೌಗೋಳಿಕ ಪರಿಸ್ಥಿತಿ ಹಾಗೂ ರಸ್ತೆ ಸ್ಥಿತಿಯನ್ನು ಅವಲೋಕಿಸಿದ ಸಚಿವರು, ಘಾಟಿಯ ಧಾರಣಾ ಸಾಮರ್ಥ್ಯ ಕುಸಿತ ಹಾಗೂ ಸುರಕ್ಷತೆ ಕುರಿತಂತೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳೊಂದಿಗೆ ಚರ್ಚಿಸಿದರು. ಸಚಿವರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ - [ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ನಿಧನ](https://nammamedia24x7.in/national/karnataka/24847/) - ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು. ನಾಗೇಶ್ ಗಾಣಿಗ ಅವರು, ಕಳೆದ ಹಲವಾರು ವರ್ಷಗಳಿಂದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿದ್ದರು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು. ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು - [ಆಳ್ವಾಸ್ ವೈದ್ಯಕೀಯ ಕಾಲೇಜಿಗೆ ಎನ್‌ಎಂಸಿ ಅನುಮೋದನೆ; 150 ಎಂಬಿಬಿಎಸ್ ಸೀಟುಗಳಿಗೆ ಹಸಿರು ನಿಶಾನೆ](https://nammamedia24x7.in/national/karnataka/24843/) - ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಯಶಸ್ಸು ದೊರೆತಿದ್ದು, 2026-27ನೇ ಶೈಕ್ಷಣಿಕ ಸಾಲಿನಿಂದ ಮಿಜಾರಿನ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಧಿಕೃತ ಅನುಮೋದನೆ ನೀಡಿದೆ. ಅತ್ಯಾಧುನಿಕ ಮೂಲಸೌಕರ್ಯ, ಸುಸಜ್ಜಿತ ಪ್ರಯೋಗಾಲಯಗಳು, ಬೋಧನಾ ಆಸ್ಪತ್ರೆ ಹಾಗೂ ಅನುಭವಿ ಬೋಧಕ ವೃಂದದೊಂದಿಗೆ ಗುಣಮಟ್ಟದ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಮತ್ತು ಸಂಶೋಧನೆಯನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಕಾಲೇಜು ಕಾರ್ಯನಿರ್ವಹಿಸಲಿದೆ. ಈ ಅನುಮೋದನೆಯೊಂದಿಗೆ - [ಬಸ್ ಟೈಮಿಂಗ್ಸ್ ಜಗಳ: ಕಬ್ಬಿಣದ ರಾಡ್‌ನಿಂದ ಕಂಡಕ್ಟರ್‌ಗಳ ಮಾರಾಮಾರಿ](https://nammamedia24x7.in/national/karnataka/24840/) - ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಾಡಹಗಲೇ ಕಬ್ಬಿಣದ ರಾಡ್‍ನೊಂದಿಗೆ ಪ್ರಯಾಣಿಕರ ಸಮ್ಮುಖದಲ್ಲೇ ಮಾರಾಮಾರಿ ನಡೆಸಿದ ಇಬ್ಬರು ಬಸ್ ಕಂಡಕ್ಟರ್ ಮೇಲೆ ಉಪ್ಪಿನಂಗಡಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು-ಉಪ್ಪಿನಂಗಡಿ ಮಧ್ಯೆ ಸಂಚರಿಸುವ ಅರಫಾ ಬಸ್ ನ ಕಂಡಕ್ಟರ್ ನೌಶಾದ್ ಹಾಗೂ ಅದೇ ಮಾರ್ಗದಲ್ಲಿ ಸಂಚರಿಸುವ 'ಲಕ್ಷ್ಮೀ' ಬಸ್ ನ ಕಂಡಕ್ಟರ್ ಖಲಂದರ ಯಾನೆ ಶಾಹೀದ್ ಎಂಬುವವರ ನಡುವೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಸ್ ಟೈಮಿಂಗ್ಸ್ ವಿಚಾರವಾಗಿ ಪರಸ್ಪರ ಜಗಳ ನಡೆದಿದೆ ಅಲ್ಲದೇ ಬಸ್ ನಿಲ್ದಾಣದಲ್ಲಿದ್ದ - [ಧರ್ಮಸ್ಥಳ ಪ್ರಕರಣ: 7,005 ಪುಟಗಳ ಅಂತಿಮ ವರದಿ ಬೆಳ್ತಂಗಡಿ ಕೋರ್ಟ್‌ಗೆ ಸಲ್ಲಿಸಿದ ಎಸ್‌ಐಟಿ](https://nammamedia24x7.in/national/karnataka/24837/) - ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ 'ಸುಳ್ಳು ಸಾಕ್ಷ್ಯ' (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ - [ಕೊಲೆ ಆರೋಪಿಯ ಬಾಯಲ್ಲಿ ಕಾನೂನು ಪಾಠ; ಪೊಲೀಸ್ ಇಲಾಖೆಗೆ ಬಹಿರಂಗ ಸವಾಲ್ – ಸಮುದಾಯದ ವಿರುದ್ಧ ದ್ವೇಷ ಹರಡುವ ಹೇಳಿಕೆ ಎಸ್.ಡಿ.ಪಿ.ಐ ಖಂಡನೆ.](https://nammamedia24x7.in/national/karnataka/mangalore/24834/) - ಮಂಗಳೂರು: ಮಂಗಳೂರು ನಗರದಲ್ಲಿ ಬಾಂಗ್ಲಾದೇಶಿ ಪ್ರಜೆಗಳ ಅಕ್ರಮ ವಾಸದ ಹೆಸರಿನಲ್ಲಿ, "ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಬೆಂಗಳೂರಿನ ಮಾದರಿಯಲ್ಲೇ ನಾವು ಕಾರ್ಯಾಚರಣೆ ನಡೆಸುತ್ತೇವೆ" ಎಂದು ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ಬಹಿರಂಗವಾಗಿ ನೀಡಿರುವ ಹೇಳಿಕೆ ಕಾನೂನಿನ ಆಡಳಿತಕ್ಕೆ ಎಸೆದ ಸವಾಲು ಮಾತ್ರವಲ್ಲ, ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಮತ್ತು ಉದ್ವಿಗ್ನತೆ ಸೃಷ್ಟಿಸುವ ಅತ್ಯಂತ ಅಪಾಯಕಾರಿ ಹೇಳಿಕೆಯಾಗಿದೆ ಎಂದು ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಕೊಲೆ - [ಇರಾನ್‌ಗೆ ಟ್ರಂಪ್ ಮತ್ತೊಮ್ಮೆ ಕಠಿಣ ಎಚ್ಚರಿಕೆ](https://nammamedia24x7.in/inter-national/24831/) - ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ತೀವ್ರಗೊಂಡಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, "ಪರಿಸ್ಥಿತಿ ಅವರಿಗೆ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸಬೇಕು" ಎಂದರು. ಇರಾನ್ ಮಾತುಕತೆಗೆ ಮುಂದಾಗದಿದ್ದರೆ ವಿದ್ಯುತ್ ಸ್ಥಾವರಗಳು ಮತ್ತು ಪ್ರಮುಖ ಮೂಲಸೌಕರ್ಯಗಳ ಮೇಲೆ ದಾಳಿ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದರು. ಸೇನಾ ಕಾರ್ಯಾಚರಣೆ ತಾವು ನಿರ್ಧರಿಸುವವರೆಗೆ ಮುಂದುವರಿಯಲಿದೆ - [ಮಂಗಳೂರು: ಬಾಂಗ್ಲಾದೇಶಿ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಪುನೀತ್ ಕೆರೆಹಳ್ಳಿ](https://nammamedia24x7.in/national/karnataka/mangalore/24828/) - ಮಂಗಳೂರು: ಬೆಂಗಳೂರಿನ ಲಾರಿಪಾಳ್ಯದಲ್ಲಿ ಗೋ ರಕ್ಷಣೆ ವೇಳೆ ನೀಡಿದ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಅವರು ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ 19 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಪತ್ತೆಯಾಗಿರುವ ವಿಚಾರವನ್ನು ಉಲ್ಲೇಖಿಸಿ, ಅಕ್ರಮ ವಲಸಿಗರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಕ್ರಮವಾಗಿ ನೆಲೆಸಿರುವವರ ವಿರುದ್ಧ ಸಮರ್ಪಕ ಕ್ರಮ ಕೈಗೊಳ್ಳದಿದ್ದರೆ, ಬೆಂಗಳೂರಿನಲ್ಲಿ ನಡೆಸಿದ ರೀತಿಯ ಕಾರ್ಯಾಚರಣೆಯನ್ನು ಮಂಗಳೂರಿನಲ್ಲಿಯೂ ನಡೆಸುವುದಾಗಿ ಅವರು ಹೇಳಿದರು. - [ಕೋಲಾರದ ಗಡಿನಾಡು ಕನ್ನಡಿಗ ಬಿ. ಶಿವಕುಮಾರ್ ಅವರಿಂದ ಜು.26ರಂದು ಕನ್ನಡ ಮೆರವಣಿಗೆಗೆ ಚಾಲನೆ….!](https://nammamedia24x7.in/national/kerala/kasragod/24825/) - ಕಾಸರಗೋಡು: ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಜುಲೈ 26ರಂದು ನಡೆಯಲಿರುವ ಭವ್ಯ ಕನ್ನಡ ಮೆರವಣಿಗೆಯನ್ನು ಕೋಲಾರದ ಖ್ಯಾತ ಕನ್ನಡಪರ ಹೋರಾಟಗಾರ, ಶರಣ ಸಾಹಿತ್ಯ ಪರಿಷತ್ ಕೋಲಾರ ತಾಲ್ಲೂಕು ಅಧ್ಯಕ್ಷ ಹಾಗೂ ಸ್ವರ್ಣಭೂಮಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಬಿ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕನ್ನಡ ಭವನ ಗ್ರಂಥಾಲಯದ ರಜತ ಸಂಭ್ರಮ ಸಮಾರೋಪ ಪ್ರಯುಕ್ತ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಆಯೋಜಿಸಲಾಗಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್ - [ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ……!](https://nammamedia24x7.in/national/kerala/kasragod/24822/) - ಜುಲೈ 26 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ "ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026"ರ ಅಂಗವಾಗಿ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ಎಡನೀರು ಶ್ರೀಗಳು ಬ್ಯಾನರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಎಡನೀರು ಶ್ರೀಗಳು, "ಬೌಗೋಳಿಕವಾಗಿ ಕೇರಳದಲ್ಲಿದ್ದರೂ ನಮ್ಮ ಬದುಕು, ಸಂಸ್ಕೃತಿ - [ಸರಕಾರವು ಕರಾವಳಿಯಲ್ಲಿ ಪಡಿತರ ಮೂಲಕ ಕುಚ್ಚಲು ಅಕ್ಕಿಯನ್ನು ವಿತರಿಸಲು ಒತ್ತಾಯಿಸಿ ಪಡಿತರ ಅಂಗಡಿಗಳ ಮುಂದೆ ಉಚಿತವಾಗಿ ಅಕ್ಕಿ ವಿತರಿಸಿ ಪ್ರತಿಭಟಿಸಿದ SDPI](https://nammamedia24x7.in/national/karnataka/24818/) - ಬೆಳ್ತಂಗಡಿ : ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ ''ಕರಾವಳಿಯ ತಟ್ಟೆಗೆ ಕುಚ್ಚಲು ನೀಡಿ" "ನಮ್ಮ ಆಹಾರ ನಮ್ಮ ಹಕ್ಕು" ಎಂಬ ಘೋಷನೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಕರೆ ನೀಡಿದ ಸಾಂಕೇತಿಕ ಪ್ರತಿಭಟನೆ ಅಂಗವಾಗಿ ಬೆಳ್ತಂಗಡಿ, ಬಂಟ್ವಾಳ,ಸುಳ್ಯ,ಕಡಬ ತಾಲೂಕು ವ್ಯಾಪ್ತಿಯ ಆಯ್ದ ಪಡಿತರ ಅಂಗಡಿಗಳ ಮುಂದೆ - [ಪೊಲೀಸ್ ಠಾಣೆಯ ಸಿಸಿಟಿವಿ ಪರಿಶೀಲಿಸಿ ಕ್ರಮ ಕೈಗೊಳ್ಳಿ: ಪತ್ರಿಕಾಗೋಷ್ಠಿಯಲ್ಲಿ ಒತ್ತಾಯ](https://nammamedia24x7.in/national/karnataka/24815/) - ಮಂಗಳೂರು, ಜು.16: ಮುಲ್ಕಿ ಪೊಲೀಸ್ ಠಾಣೆಯೊಳಗೆ ವ್ಯಕ್ತಿಯೊಬ್ಬರು ಪೊಲೀಸರಿಗೆ ಬೆದರಿಕೆ ಒಡ್ಡಿ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವ ಘಟನೆ ನಡೆದಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಜಾರಿಯೋ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 12ರಂದು ತಾಳಿಪಾಡಿ ಗ್ರಾಮದ ದಾಮಸ್ಕಟ್ಟೆಯ ಗುಡ್ಡು ಪಂಡಿತ್ ಪ್ರದೇಶದಲ್ಲಿ ಸುಮಾ ಎಂಬವರ ಮನೆಗೆ ಕೆಲವರು ನುಗ್ಗಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಘಟನೆಯ ಬಳಿಕ 112ಕ್ಕೆ - [ರಾಮಮಂದಿರ ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧ: ಕಾಂಗ್ರೆಸ್ ಆರೋಪ](https://nammamedia24x7.in/national/karnataka/mangalore/24812/) - ಮಂಗಳೂರು : ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಸುಧೀರ್ ಕುಮಾರ್ ಮರೋಳಿ ಆಪಾದಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಟ್ರಸ್ಟ್ ನಲ್ಲಿದ್ದವರೆಲ್ಲರೂ ಆರ್ ಎಸ್ ಎಸ್ ಮತ್ತು ಬಿಜೆಪಿಯ ಪದಾಧಿಕಾರಿಗಳು, ಕಾರ್ಯಕರ್ತರು. ಈ ತಂಡ ದೇವರ ಹಣ, ಬಂಗಾರ, ಬೆಳ್ಳಿ, ನಗದನ್ನು ಢಕಾಯಿತಿ ಮಾಡಿದೆ. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಚಂಪತ್ ರಾಯ್ ಪ್ರಧಾನಿ ನರೇಂದ್ರ ಮೋದಿಯವರನ್ನು ದೇವರಿಗೆ ಹೋಲಿಸಿದ್ದರು. ಉತ್ತರ ಪ್ರದೇಶ ಸರಕಾರ ರಚಿಸಿರುವ - [ರಾಮಮಂದಿರ ಹುಂಡಿ ಕಳವು: ಕೋಟ್ಯಂತರ ಭಕ್ತರ ನಂಬಿಕೆಗೆ ಬಿಜೆಪಿ-ಆರ್‌ಎಸ್‌ಎಸ್‌ ಆಘಾತ — ವಿನಯ್ ಕುಮಾರ್ ಸೊರಕೆ](https://nammamedia24x7.in/national/karnataka/mangalore/24806/) - ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಕರಣದ ಬಗ್ಗೆ ಐಟಿ, ಇಡಿ, ಸಿಬಿಐ ಮೌನವಾಗಿವೆ. ತಾನೋರ್ವ ಚೌಕಿದಾರ್ ಎನ್ನುವ ಪ್ರಧಾನಿ ಮೋದಿಯವರು ನೇಮಿಸಿದ ಉಪಚೌಕಿದಾರ ಟ್ರಸ್ಟಿಗಳಿಂದಲೇ ಕಳವು - [ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆಗೆ ಜಾಗತಿಕ ಸಮುದಾಯಕ್ಕೆ ಮನವಿ](https://nammamedia24x7.in/national/karnataka/mangalore/24803/) - ಮಂಗಳೂರು: ಟಿಬೆಟ್‌ನಲ್ಲಿ ಮಾನವ ಹಕ್ಕುಗಳ ರಕ್ಷಣೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಟಿಬೆಟಿಯನ್ ಸಂಸ್ಕೃತಿಯ ಉಳಿವಿಗಾಗಿ ವಿಶ್ವಸಂಸ್ಥೆ, ಪ್ರಜಾಪ್ರಭುತ್ವ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಟಿಬೆಟಿಯನ್ ಸಮುದಾಯದ ಪ್ರತಿನಿಧಿ ಡೆನ್ಜಿನ್ ದಾತೋನ್ (Denzin Dataon) ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಬೆಟಿಯನ್ ಜನರು ಹಲವು ದಶಕಗಳಿಂದ ದಬ್ಬಾಳಿಕೆಯನ್ನು ಎದುರಿಸುತ್ತಿದ್ದು, ಅವರ ಧ್ವನಿಯನ್ನು ವ್ಯವಸ್ಥಿತವಾಗಿ ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು. ಸ್ವಯಂ-ಆಹುತಿ ನೀಡಿದ ಟಿಬೆಟಿಯನ್ ಹುತಾತ್ಮರ ತ್ಯಾಗವನ್ನು - [ಕೊಪ್ಪಳದ ಸಾಹಿತಿ ದಂಪತಿಗಳಾದ ಮಹೇಶ್ ಮನ್ನಾಪುರ–ಅನ್ನಪೂರ್ಣರಿಗೆ 'ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026'](https://nammamedia24x7.in/national/kerala/kasragod/24800/) - ಕಾಸರಗೋಡು, ಜು.15: ಕೊಪ್ಪಳ ಜಿಲ್ಲೆಯ ಶ್ರೇಷ್ಠ ಸಾಹಿತಿಗಳಾದ ಶ್ರೀ ಮಹೇಶ್ ಮನ್ನಾಪುರ ಹಾಗೂ ಶ್ರೀಮತಿ ಅನ್ನಪೂರ್ಣ ಮಹೇಶ್ ಮನ್ನಾಪುರ ದಂಪತಿಗಳಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ 'ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026' ಘೋಷಿಸಲಾಗಿದೆ. ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಜುಲೈ 26ರಂದು ನಡೆಯಲಿರುವ 'ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ'ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ## Pages - [ವಿ.ವಿ. ಪಠ್ಯ ಕ್ರಮದಲ್ಲಿ ವ್ಯಾಡಗನ್ ಗೀತೆ. ಅಳವಡಿಕೆ ಗೆ ಮಾನದಂಡವೇನು.? ಸ್ಪಷ್ಟನೆ ಕೇಳಿದ ಚಾನ್ಸ್ಲರ್](https://nammamedia24x7.in/ವಿ-ವಿ-ಪಠ್ಯ-ಕ್ರಮದಲ್ಲಿ-ವ್ಯಾ/) - ತೀರಾ ಕಡುಬಡತನ ದಿಂದ ಅವಿರತ ಶ್ರಮ ದೊಂದಿಗೆ ಯಾವುದಾದರು ಕ್ಷೇತ್ರ ದಲ್ಲಿ ವಿಶಿಷ್ಟ ಸಾಧನೆ ಮಾಡಿದ ಪ್ರತಿಭಾನ್ವಿತ ಸಾಧಕರ ಕುರಿತಾಗಿ ಅವರ ಸಾಧನೆಯ ಬಗ್ಗೆ ಶಾಲಾ ಕಾಲೇಜು ಪಠ್ಯಪುಸ್ತಕದಲ್ಲಿ ಸೇರಿಸಿ ಮುಂದಿನ ಜನಾಂಗಕ್ಕೆ, ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಮಾರ್ಗದರ್ಶನ ವಾಗುವಂತೆ ಮಾಡುವುದು ಉತ್ತಮ ಕಾರ್ಯವಾಗಿದೆ. ಆದರೆ ಕಲ್ಲಿಕೋಟೆ ವಿಶ್ವವಿದ್ಯಾನಿಲಯದ 2025-26 ನೇ ಶೈಕ್ಷಣಿಕ ವರ್ಷದ ವಿವಿ ಪಠ್ಯಕ್ರಮದಲ್ಲಿ ಬುಡಕಟ್ಟು ಸಮುದಾಯದಿಂದ ಬಂದ ವಿಶಿಷ್ಟ ಪ್ರತಿಭೆಯ ಕಲಾವಿದ ಹರಿದಾಸ್ ಮುರಳಿ @ ವ್ಯಾಡಗನ್ ಇತ್ತೀಚೆಗೆ ಹಾಡಿ ತುಂಬಾ ಜನಪ್ರಿಯ ## Categories - [Uncategorized](https://nammamedia24x7.in/category/uncategorized/) - [Kasragod](https://nammamedia24x7.in/category/national/kerala/kasragod/) - [Mangalore](https://nammamedia24x7.in/category/national/karnataka/mangalore/) - [POLOTICS](https://nammamedia24x7.in/category/politics/) - [SPORTS](https://nammamedia24x7.in/category/sports/) - [MOVIE](https://nammamedia24x7.in/category/movie/) - [INTER NATIONAL](https://nammamedia24x7.in/category/inter-national/) - [BREAKING NEWS](https://nammamedia24x7.in/category/breaking-news/) - [NATIONAL](https://nammamedia24x7.in/category/national/) - [Karnataka](https://nammamedia24x7.in/category/national/karnataka/) - [Kerala](https://nammamedia24x7.in/category/national/kerala/) - [ARTICAL](https://nammamedia24x7.in/category/artical/) - [OPERATION SINDOOR](https://nammamedia24x7.in/category/operation-sindoor/) - [BEAUTY AND HEALTH CARE](https://nammamedia24x7.in/category/beauty-and-health-care/) - [FOOD CORNER](https://nammamedia24x7.in/category/food-corner/) - [MANJESHWARA](https://nammamedia24x7.in/category/national/kerala/manjeshwara/)