ರಿಕ್ಷಾ ಚಾಲಕ ನಾಪತ್ತೆ: ರಿಕ್ಷಾ ಕುದ್ರೋಳಿಯಲ್ಲಿ ಪತ್ತೆ

ಉಳ್ಳಾಲ : ರಿಕ್ಷಾ ಚಾಲಕ ವೃತ್ತಿ ಮಾಡುತ್ತಿದ್ದ ಬಂದರ್ ನಿವಾಸಿ ಪ್ರಸ್ತುತ ಮಂಜನಾಡಿಯಲ್ಲಿ ವಾಸವಿರುವ ಅಹ್ಮದ್ ಕಬೀರ್ ಎಂಬವರು ನಿನ್ನೆ ರಾತ್ರಿಯಿಂದ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ.

ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅವರು ಚಲಾಯಿಸುತ್ತಿದ್ದ ರಿಕ್ಷಾ ಕುದ್ರೋಳಿಯ ಅವರ ಸಂಬಂಧಿಕರ ಮನೆಯ ಸಮೀಪ ಪತ್ತೆಯಾಗಿದೆ. ಇವರನ್ನು ಕಂಡವರು ಈ ಕೆಳಗಿನ ಮೊಬೈಲ್ ಸಂಖ್ಯೆಗೆ ತಿಳಿಸಬೇಕಾಗಿ ಮನವಿ.

SHARE
Loading spinner

Leave a Reply

Your email address will not be published. Required fields are marked *

error: Content is protected !!