ಮಂಗಳೂರು: ಮದ್ದೂರಿನ ಗಣೇಶ ವಿಸರ್ಜನೆ ಸಮಯದಲ್ಲಿ ಮುಸ್ಲಿಂ ರಿಂದ ಕಲ್ಲು ತೂರಾಟದ ವಿರುದ್ಧ ಹಾಗೂ ರಾಜ್ಯದಾದ್ಯಂತ ಗಣೇಶ ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಹಾಗೂ ಪ್ರಾಂತ್ಯದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇಧ ಒಡ್ಡುತ್ತಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಿನಿ ವಿಧಾನಸೌಧದ ಮುಂಭಾಗ, ಮಂಗಳೂರು ಇಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು .