ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಹಾಗೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿ.ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರವರ ವಿರುದ್ಧದ ಷಡ್ಯಂತ್ರ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಪ್ರತಿಭಟನೆಯನ್ನು ನಡೆಸಲಾಯಿತು .
ಆದರೆ ಜಿಲ್ಲಾ ಬಿಜೆಪಿ ಕಚೇರಿಯ ತನಕ ಪ್ರತಿಭಟನೆ ನಡೆಯದೆ ಮಲ್ಲಿಕಟ್ಟೆಯ ಸರ್ಕಲ್ ಬಳಿಯಲ್ಲೇ ಪ್ರತಿಭಟನಾಕಾರನ್ನು ಪೊಲೀಸರು ಬಂಧಿಸಿ ಪ್ರತಿಭಟನೆಯನ್ನು ಹತ್ತಿಕ್ಕಿದ್ದರು . ಪ್ರತಿಭಟನೆಯಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಿಸಿದ್ದರು . ಜಿಲ್ಲಾ ಬಿಜೆಪಿ ಕಚೇರಿಗೆ ಘೆರಾವ್ ಹಾಕಿ ಧರಣಿ ನಡೆಸುವ ಯೋಜನೆ ವಿಫಲವಾಯಿತ್ತು .
88clbapp… another app to try out. Easy to instal and start to play some games, hope it’s good like what I expected: 88clbapp