ಪ್ರಾಧ್ಯಾಪಕರು , ಕವಿ, ಸಾಹಿತಿಗಳು, ಲೇಖಕರು, ರಾಜ್ಯ -ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತರಾದ ಪ್ರೋ. ಪ್ರವೀಣ ವಿ. ಕುಲಕರ್ಣಿ ಗೆ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ 2026 ಪ್ರಧಾನ .. !

ಕಾಸರಗೋಡು:ರಾಜ್ಯ -ರಾಷ್ಟ್ರ ಮಟ್ಟದ ಪ್ರಶಸ್ತಿ ವಿಜೇತರಾದ ಪ್ರೋ. ಪ್ರವೀಣ ವಿ. ಕುಲಕರ್ಣಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಇದೇ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!