ಹಿಂದೂ ಸಮಾಜ ಪ್ರಮುಖರಿಂದ “ಹಿಂದೂ ಏಕತಾ ಸಂಗಮ “ಕರಪತ್ರ ಬಿಡುಗಡೆ.

ಕಾಸರಗೋಡು:ಹಿಂದೂ ಸಮಾಜೋತ್ಸವ ಕಾಸರಗೋಡು ನಗರ ಸಮಿತಿಯ ಆಶ್ರಯದಲ್ಲಿ ದಿನಾಂಕ 08-03-2026 ರಂದು ಕಾಸರಗೋಡು ನಗರದಲ್ಲಿ ನಡೆಯಲಿರುವ ಹಿಂದೂ ಏಕತಾ ಸಂಗಮ ಕಾರ್ಯಕ್ರಮದ ಅಂಗವಾಗಿ ಗ್ರಹಸಂಪರ್ಕ ಕರಪತ್ರ ಬಿಡುಗಡೆ ಕಾರ್ಯಕ್ರಮವು ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಸನ್ನಿಧಿಯಲ್ಲಿ ಜರಗಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!