ರಾಜ್ಯ ಮಟ್ಟದ ಗುರುಶ್ರೇಷ್ಟ ಪ್ರಶಸ್ತಿ,ಗಡಿನಾಡಿಗೆ ಹಿರಿಮೆ

ಮೈಸೂರು: ಪರೀಕ್ಷಾ ಸ್ಪೂರ್ತಿ ಪೌಂಡೇಶನ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಇಂದು ಸರಸ್ವತಿಪುರಂನಲ್ಲಿರುವ ಜೆ.ಎಸ್.ಎಸ್.ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ಪರೀಕ್ಷಾ ಸ್ಪೂರ್ತಿ ಗುರು ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.


ಗುರು ಶ್ರೇಷ್ಠ ಪ್ರಶಸ್ತಿ – 2025ಕ್ಕೆ ಕಾಸರಗೋಡು ಜಿಲ್ಲೆಯ, ಮಂಜೇಶ್ವರ ತಾಲೂಕಿನ,ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ಕೆ.ಕುಲಾಲ್.ಬೇಕೂರು ಅವರು ಸ್ವೀಕರಿಸಿದ ಕ್ಷಣ. ಮೈಸೂರಿನ ಶಾಸಕರ ಜೊತೆ, ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಗಡಿನಾಡ ಕನ್ನಡಿಗರಿಗೆ ಇದೊಂದು ಕನ್ನಡದ ಗರಿಮೆಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!