ಕೇರಳ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ಸಾಂಸ್ಕೃತಿಕ ಭವನ ಉದ್ಘಾಟಣೆ

2022-23ನೇ ಸಾಲಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ರೂ.40.00ಲಕ್ಷಗಳ ಅನುದಾನದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಇವರ ಮೂಲಕ ಮಹಾಜನ ಸಂಸ್ಕೃತ ಕಾಲೇಜು, ಹೈಯರ್ ಸೆಕೆಂಡರಿ ಶಾಲೆ, ಪೆರಡಾಲ, ನೀರ್ಚಾಲು, ನೀರ್ಚಾಲು (ಅಂಚೆ), ಕುಂಬಳೆ (ದಾರಿ), ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಶತಮಾನ ಕಂಡ ಕನ್ನಡ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಾಂಸ್ಕೃತಿಕ ಭವನವನ್ನು ನಿನ್ನೆ ಉದ್ಘಾಟನೆ ಮಾಡಲಾಯಿತು..

SHARE
Loading spinner

Leave a Reply

Your email address will not be published. Required fields are marked *

error: Content is protected !!