ಮಡಿಕೇರಿಯ ದೀಪಕ್ ಪೊನ್ನಪ್ಪ ರೀಗೆ ಕನ್ನಡ ಭವನದ “ಸಮಾಜ ಸೇವಾ ರತ್ನ ಪ್ರಶಸ್ತಿ 2026 “

ಕಾಸರಗೋಡು: ಧಾರ್ಮಿಕ, ಸಮಾಜ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಗೈದು ಜನಮನ್ನಣೆ ಗಳಿಸಿದ ಇವರನ್ನು ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ ಪ್ರಯುಕ್ತ 18.01.2026.ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡಿನ “ಶ್ರೀ ಶ್ರೀಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮದಲ್ಲಿ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ಸಮಾಜ ಸೇವಾ ರತ್ನ ಪ್ರಶಸ್ತಿ “2026.ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!