ಸಾಹಿತಿ, ಪ್ರಕಾಶಕ, ಮಾಧ್ಯಮ ಪ್ರವರ್ತಕ ಬಸವರಾಜ ಎಸ್. ಬಾಗೇವಾಡಿ ಮಠ ರೀಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ ಗೆ “ಆಯ್ಕೆ.

ಕಾಸರಗೋಡು:ಮಾಧ್ಯಮ ಪ್ರವರ್ತಕ ಬಸವರಾಜ ಎಸ್. ಬಾಗೇವಾಡಿ ಮಠರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!