ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ 18.01.2026.ಭಾನುವಾರ, ಕನ್ನಡ ಭವನದ ರಜತ ಸಂಭ್ರಮ ವಿಶೇಷ ಕಾರ್ಯಕ್ರಮವಾದ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣ ನುಳ್ಳಿಪ್ಪಾಡಿ ಯ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ಡಾ. ಸಂಗಮೇಶ ತಮ್ಮನಗೌಡ್ರ ಇವರ ಕೃತಿ “ವರಕವಿ ಬೇಂದ್ರೆ ಹೀಂಗಂತಾರ “ನೀಲಾ ಪ್ರಕಾಶನ ಗುಜಮಾಗಡಿ, ಹೊರ ತಂದ ಈ ಪುಸ್ತಕ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಬಿಡುಗಡೆಗೊಳಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಗಡಿನಾಡ ಘಟಕ ಅಧ್ಯಕ್ಷರಾದ ಡಾ. ಜಯಪ್ರಕಾಶ್ ತೋಟ್ಟೆತೋಡಿ ಆಶಯ ನುಡಿ ನುಡಿಯಲಿರುವರು, ಕೃತಿ ಕರ್ತೃ ಡಾ. ಸಂಗಮೇಶ ತಮ್ಮನಗೌಡ್ರ ಕಾರ್ಯಕ್ರಮ ನಿರ್ವಹಿಸಲಿರುವರು.