ಭಾರತದ ಕಾಂಗ್ರೇಸ್ ಪಕ್ಷ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಅಂತ್ಯ ಕ್ರಿಯೆಗೆ ದೆಹಲಿಯಲ್ಲಿ ಸ್ಥಳಾವಕಾಶ ನೀಡಿತ್ತೇ ….. ? : ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆಡಳಿತ ಅಧಿಕಾರಗಳ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ SC ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಮಾಲಾರ್ಪಣೆ ಕಾರ್ಯಕ್ರಮ ನಡೆಯಿತು. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ , ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು…

Read More

ರಷ್ಯಾ ಅಧ್ಯಕ್ಷ ಪುಟಿನ್ಗೆ ಪ್ರಧಾನಿಯವರು ಭಗವದ್ಗೀತೆ ಉಡುಗೊರೆ ನೀಡಿದ ವಿಚಾರಕ್ಕೆ ಉಡುಪಿ ಪುತ್ತಿಗೆ ಮಠದ ಸ್ವಾಮೀಜಿ ಸಂತಸ… !

ಉಡುಪಿ: ರಷ್ಯಾ ಅಧ್ಯಕ್ಷರಿಗೆ ಪ್ರಧಾನಿಯವರು ಭಗವದ್ಗೀತೆ ಉಡುಗೊರೆ ನೀಡಿದ ವಿಚಾರಕ್ಕೆ ಉಡುಪಿ ಪುತ್ತಿಗೆ ಮಠದ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ರಷ್ಯಾ ಅಧ್ಯಕ್ಷರಿಗೆ ಪ್ರಧಾನಿ ಭಗವದ್ಗೀತೆ ಕೊಟ್ಟಿದ್ದಾರೆ, ರಷ್ಯನ್ ಭಾಷೆಯಲ್ಲಿ ಬರೆದ ಭಗವದ್ಗೀತೆ ಕೊಟ್ಟಿರುವುದು ಸಂತೋಷ ನೀಡಿದೆ. ಇದೇ ಕಾರಣಕ್ಕೆ ಅವರನ್ನು ಭಾರತ ಭಾಗ್ಯವಿದಾತ ಎಂದು ನಾವು ಕರೆದಿದ್ದೇವೆ ಎಂದರು. ಪ್ರಧಾನಿ ಮೋದಿಯವರಿಗೆ ವಿಶೇಷ ಅಭಿನಂದನೆಗಳು, ಎಲ್ಲಿಗೆ ಹೋದರೂ ಭಗವದ್ಗೀತೆಯನ್ನೇ ಅವರು ಕೊಡುಗೆಯಾಗಿ…

Read More

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಭೇಟಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪತ್ನಿಗೆ ಅವಕಾಶ ನೀಡಿರುವುದನ್ನು ಸಮರ್ಥಿಸಿಕೊಂಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ …. !

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಭೇಟಿಗೆ ಎಂಎಲ್ಸಿ ಕಿಶೋರ್ ಕುಮಾರ್ ಪತ್ನಿಗೆ ಅವಕಾಶ ನೀಡಿರುವುದನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಮರ್ಥಿಸಿಕೊಂಡಿದ್ದಾರೆ. ಅವರೇನು ಕ್ರಿಮಿನಲ್ ಅಲ್ಲ ಅವರು ಬಿಜೆಪಿ ಪಕ್ಷದ ಸದಸ್ಯೆ ಎಂದು ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಬೇಕು ಅನ್ನೋ ವಿಚಾರದ ಪರವಾಗಿ ನಾನೂ‌ ಇದ್ದೇನೆ. ಸಾಮಾನ್ಯ ಕಾರ್ಯಕರ್ತನಿಗೆ ಈ ಅವಕಾಶ ಕೊಡಬೇಕು ಅನ್ನುವವರ ವಾದ ಸರಿಯಿದೆ. ಆದರೆ ಕಿಶೋರ್ ಕುಮಾರ್ ಅವರ ಪತ್ನಿಯ ವಿಚಾರವಾಗಿ ನಡೆಯುತ್ತಿರುವ ವಿವಾದ…

Read More

ಡಿಸೆಂಬರ್ 8: ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಸಿಪಿಐಎಂನಿಂದ ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ ಬೃಹತ್ ಹೋರಾಟ… !

ಮಂಗಳೂರು: ಜಿಲ್ಲೆಯ ಜನ ಸಾಮಾನ್ಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ, ಜಿಲ್ಲೆಯ ಜನರ ಬದುಕಿನ ಮೌಲ್ಯಗಳ ಬಲವರ್ಧನೆಗಾಗಿ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾ. 08-12-2025ರಂದು “ಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆ” ಎಂಬ ಘೋಷಣೆ ಅಡಿಯಲ್ಲಿ ಬೃಹತ್ ಹೋರಾಟ ರೂಪಿಸಲಾಗಿದ್ದು ಈ ಬೃಹತ್ ಹೋರಾಟದಲ್ಲಿ ಮಂಗಳೂರು ನಗರದ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ….

Read More

ಸರ್ಕಾರಿ ಪದವಿ ಪೂರ್ವ ಕಾಲೇಜು ಹಂಪನಕಟ್ಟೆ .ಕಂಪ್ಯೂಟ‌ರ್ ಪ್ರಯೋಗಾಲಯ ಕೊಠಡಿ ಉದ್ಘಾಟನೆ

ಸರ್ಕಾರಿ ಪದವಿ ಪೂರ್ವ ಕಾಲೇಜು ಹಂಪನಕಟ್ಟೆಯಲ್ಲಿ ರೂ. 5.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಂಪ್ಯೂಟ‌ರ್ ಪ್ರಯೋಗಾಲಯದ ಕೊಠಡಿಯನ್ನು ಶಾಸಕ ಡಿ.ವೇದವ್ಯಾಸ ಕಾಮತ್ ರವರು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಶಾಸಕರು, 2025-26 ನೇ ಸಾಲಿನಿಂದ ಇಲ್ಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಪ್ರಾರಂಭಿಸಲಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯವಿರುವ ಅನೇಕ ವಿಷಯಗಳ ಬಗ್ಗೆ ಕಾಲೇಜಿನವರು ನನ್ನ ಬಳಿ ಮನವಿ ಮಾಡಿದ್ದರು. ಅದರಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಸಕರ ಸ್ಥಳೀಯ ಅಭಿವೃದ್ಧಿ ನಿಧಿಯನ್ನು ಬಳಸಿಕೊಂಡು ಕಂಪ್ಯೂಟರ್ ಹಾಗೂ ಸುಸಜ್ಜಿತ…

Read More

ಜನವರಿ 11 ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ರಾಮಕ್ಷತ್ರಿಯ ಸಮಾಜದ ಯುವ ಸಂಭ್ರಮ ಕ್ರೀಡೋತ್ಸವ ಕಾರ್ಯಕ್ರಮ

ಮಂಗಳೂರು:ಯುವ ಕ್ಷಾತ್ರ ಅಬ್ಬಕ್ಕನಾಡು, ಉಳ್ಳಾಲ , ರಾಮರಾಜ ಕ್ಷತ್ರಿಯ ಸೇವಾ ಸಂಘ (ರಿ.), ಉಳ್ಳಾಲ , ರಾಮರಾಜ ಕ್ಷತ್ರಿಯ ಮಹಿಳಾ ಸಂಘ ಉಳ್ಳಾಲಅರ್ಪಿಸುವ ಕೃಷ್ಣ ಜೆ. ಪಾಲೆಮಾ‌ರ್ ಇವರ ಭವ್ಯ ಸಾರಥ್ಯದಲ್ಲಿ ರಾಮಕ್ಷತ್ರಿಯ ಸಮಾಜದ ಯುವ ಸಂಭ್ರಮ ಕ್ರೀಡೋತ್ಸವ ಕಾರ್ಯಕ್ರಮವು ಜನವರಿ 11 ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಮುಂಜಾನೆ 7.00 ರಿಂದ ನಡೆಯಲಿದೆ ಮತ್ತು ಸಂಜೆ 6.00ಕ್ಕೆ ‘ಪದಗ್ರಹಣ ಕಾರ್ಯಕ್ರಮ’ ನಡೆಯಲಿದೆ . ಯುವ ಸಂಭ್ರಮ ಕ್ರೀಡೋತ್ಸವದಲ್ಲಿ ಓವರ್-ಆರ್ಮ್ ಕ್ರಿಕೆಟ್ ಮತ್ತು…

Read More

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಯಾಡಿಮಿರ್ ಪುಟಿನ್ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆ … !

ನವದೆಹಲಿ : ಜಾಗತಿಕ ಅಸ್ಥಿರತೆಯ ನಡುವೆಯೇ ಭಾರತ ಸದಾ ಶಾಂತಿಯ ಪರವಾಗಿಯೇ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸ್ಪಷ್ಟಪಡಿಸಿದರು. ಹೈದರಾಬಾದ್ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಯಾಡಿಮಿರ್ ಪುಟಿನ್ ಅವರೊಡನೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಮೋದಿ, ಉಕ್ರೇನ್-ರಷ್ಯಾ ಸಂಘರ್ಷದ ನಡುವೆ “ಭಾರತ ತಟಸ್ಥವಲ್ಲ, ಆದರೆ ಶಾಂತಿಯೊಂದಿಗಿದೆ” ಎಂದು ಜಗತ್ತಿಗೆ ಸಂದೇಶ ರವಾನಿಸಿದರು.ಉಕ್ರೇನ್ ಯುದ್ಧವನ್ನು ನೇರವಾಗಿ ಉಲ್ಲೇಖಿಸಿದ ಅವರು, “ರಷ್ಯಾ-ಉಕ್ರೇನ್ ಮತ್ತೆ ಶಾಂತಿಯ ಹಾದಿಗೆ ಮರಳುತ್ತದೆ ಎಂಬ ನಂಬಿಕೆ ನನಗಿದೆ. ನಾನು ಭೇಟಿಯಾದ…

Read More

ವಿಧಿಯೇ ನೀನೆಷ್ಟು ಕ್ರೂರಿ …. !

ಮಂಗಳೂರು: ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತ ಪಟ್ಟ ದಾರುಣ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಘಟನೆ ನಡೆದಿದೆ.ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ…

Read More

ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆ …. !

ಬೆಂಗಳೂರು:ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ ರೂ 32 ಕೋಟಿ ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ನೆಲ ಅಂತಸ್ತು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋಯರ್ ಬೇಸ್ ಮೆಂಟ್ ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್…

Read More

ಕಾಂತಾರ ಸಿನೆಮಾಗೆ ಜಯ ತಂದ ಬಾರೆಬೈಲು ಪಂಜುರ್ಲಿ-ಪರಿವಾರ ದೈವಗಳಿಗೆ ರಿಷಬ್ ಶೆಟ್ಟಿ ಕೋಲ

ಮಂಗಳೂರು: ‘ಕಾಂತಾರ-1’ ಸಿನಿಮಾ ಯಶಸ್ಸಿನ ಸಂಭ್ರಮವು ಚಲನಚಿತ್ರರಂಗದಾಚೆಗೂ ದೈವ ನಂಬಿಕೆಯ ಮೈದಾನಕ್ಕೆ ವಿಸ್ತರಿಸಿದ್ದಂತಹ ದೃಶ್ಯ ಗುರುವಾರ ರಾತ್ರಿ ಮಂಗಳೂರಿನಲ್ಲಿ ಕಂಡುಬಂತು. ನಟ-ನಿರ್ದೇಶಕ ರಿಷಬ್ ಶೆಟ್ಟಿ, ತಮ್ಮ ಕುಟುಂಬ ಸಮೇತರಾಗಿ ಬಾರಬೈಲ್ ದೈವಸ್ಥಾನದಲ್ಲಿ ಹರಕೆಯ ಕೋಲ ಸಮರ್ಪಿಸಿದರು. ವರಾಹ ಪಂಜುರ್ಲಿ, ಜಾರಂದಾಯ ಹಾಗೂ ಬಂಟ ದೈವಗಳಿಗೆ ನಡೆದ ಈ ನೇಮದಲ್ಲಿ ರಿಷಬ್ ಶೆಟ್ಟಿ ತಮ್ಮ ಮನದಾಳದ ಕೃತಜ್ಞತೆಯನ್ನು ದೈವಕ್ಕೆ ಅರ್ಪಿಸಿದರು. ‘ಕಾಂತಾರ’ ಸಿನಿಮಾದಲ್ಲಿ ದೈವ-ನಂಬಿಕೆ ಮಹತ್ವದ ಅಂಶವಾಗಿದ್ದುದರಿಂದ, ಚಿತ್ರದ ಯಶಸ್ಸಿನ ನಂತರ ಈ ಹರಕೆ ನೆರವೇರಿಸುವುದು ವಿಶಿಷ್ಟ ಅರ್ಥವನ್ನೂ…

Read More
error: Content is protected !!