ನಾಗರಕಟ್ಟೆ ಯಲ್ಲಿನ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ, ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕಕ್ಕೆ ಪ್ರಾರ್ಥನಾ ಮಂಟಪ ಲೋಕಾರ್ಪಣೆ … !
ಕಾಸರಗೋಡು ಕೋಟೆಯ ಪೂರ್ವ ಭಾಗದಲ್ಲಿ ಸ್ಥಿತಿ ಗೊಂಡಿರುವ ನಾಗರಕಟ್ಟೆ ಯಲ್ಲಿನ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ, ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ ಸ್ಮಾರಕಕ್ಕೆ ಪ್ರಾರ್ಥನಾ ಮಂಟಪ ನಿರ್ಮಿಸಿ ಸಮರ್ಪಿಸಲಾಯಿತು. ಕನ್ನಡ ಭವನದ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್, ಸಂದ್ಯಾ ರಾಣಿ ಟೀಚರ್, ಸನತ್ ಕುಮಾರ್ ಬಿ. ಇ. ಕಾರ್ತಿಕ್ ಕಾಸರಗೋಡು ಬಿ. ಇ. ಇವರ ಆರ್ಥಿಕ ವಿನಿಯೋಗದಲ್ಲಿ ಪ್ರಾರ್ಥನಾ ಮಂಟಪ ಅತೀ ಸುಂದರ, ಭವ್ಯವಾಗಿ ಮೂಡಿ ಬಂದಿದೆ. ಎಡನೀರು ಮಠ ಅದೀಶರಾದ ಶ್ರೀ ಶ್ರೀ…