ಚಿತ್ತಾರಿಯಲ್ಲಿರುವ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ … ! ಉಲ್ಪೆ ಸಮರ್ಪಣೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳ ಥೆಯ್ಯಮ್ ಆಚರಣೆಗೆ ಪ್ರಸಿದ್ದ. ಕರ್ನಾಟಕದ ಕರಾವಳಿ ಜಿಲ್ಲೆ ಅರ್ಥಾತ್ ತುಳುನಾಡೆಂದು ಪರಿಗಣಿಸಿಲ್ಪಟ್ಟ ಅವಿಭಜಿತ ದಕ್ಷಿಣ ಕನ್ನಡ ಭೂತಾರಾಧನೆ ಗೆ ಪ್ರಸಿದ್ದ, ಕೇರಳದ ಥೆಯ್ಯಮ್ ಕುರಿತು ಒಂದು ನೊಟ ಇಲ್ಲಿದೆ. ಚಂದ್ರಗಿರಿ ನದಿಯ ದಕ್ಷಿಣದ ಪುಣ್ಯ ಕ್ಷೇತ್ರ ,ಕಾವು, ಗುಡಿಗಳಲ್ಲಿ ಕಳಿಯಾಟ ಮಹೋತ್ಸವ ಎಂಬ ವಿಶಿಷ್ಟ ಆರಾಧನೆ ವೃಶ್ಚಿಕ ಮಾಸದಲ್ಲಿ ನಡೆಯುತ್ತದೆ. ನವೆಂಬರ್ – ಡಿಸೆಂಬರ್ ತಿಂಗಳಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ದೂರದ ಊರುಗಳಿಂದಲ್ಲು ಭಕ್ತರು ಬಂದು ಹರಕೆ…

Read More

ತಮಿಳುನಾಡು – ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ :ಕೇರಳದಲ್ಲಿ ಮಳೆಯ ಮುನ್ಸೂಚನೆ

ಚೆನ್ನೈ: ತಮಿಳುನಾಡು, ಪುದುಚೇರಿ, ಅಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ಯಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಇರಲಿದೆ. ನವೆಂಬರ್ 30ರಂದು ದಿತ್ತಾ ಚಂಡಮಾರುತ ತಮಿಳುನಾಡಿನ ಚೆನ್ನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ದಿತ್ಯಾ ಚಂಡಮಾರುತ ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ ನೈಋುತ್ಯ ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿದ್ದು ಮುಂದಿನ 12 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ…

Read More

ಕೃಷಿ ಬೆಂಬಲ ಬೆಲೆ ಹೆಚ್ಚಿಸಿ : ಪ್ರಧಾನಿಗೆ ರಾಜ್ಯ ಮುಖ್ಯಮಂತ್ರಿಗಳ ಪತ್ರ

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು(ನ.28) ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ನೀಡಿದ್ದು ಮುಖ್ಯಮಂತ್ರಿಗಳ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಪ್ರಧಾನಿಗೆ ಮನವಿ ಪತ್ರ ನೀಡಿದರು….

Read More

ಭಗವದ್ಗೀತೆ ನಮಗೆ ಶಾಂತಿ ಹಾಗೂ ಸತ್ಯ(ಧರ್ಮ)ದ ಸ್ನಾಪನೆಯ ಬಗ್ಗೆ ವಿವರಿಸುವುದಲ್ಲದೆ, ಅತ್ಯಾಚಾರಿಗಳ ಅಂತ್ಯ ಅವಶ್ಯಕ ಎಂದು ಶ್ರೀಕೃಷ್ಣನು ಸಾರಿದ್ದಾನೆ : ಕೃಷ್ಣ ನಗರಿಯಲ್ಲಿ ಪ್ರಧಾನಿ ಮೋದಿ ಅದ್ಬುತ ಮಾತು

ಉಡುಪಿ:ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿ ಭರ್ಜರಿ ರೋಡ್ ಶೋ ಮೂಲಕ ಕಾರ್ಯಕ್ರಮಕ್ಕೆ ಆಗಮಿಸಿದರು .ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ…

Read More

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸಿದ ಮೂವರು ಲೋಕಾಯುಕ್ತ ಪೊಲೀಸರ ಗಾಳಕ್ಕೆ …. !

ಮಂಗಳೂರು: ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್‌ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ಕೃಷ್ಣ ಮೂರ್ತಿ ಸರ್ವೇಯರ್ ರಾಜು ಬಿ.ಕೆ ADLR ಧನಶೇಖರ್ serve Superviouser ತನ್ನ ಬಾಕಿ ಇರುವ ಸಂಬಳದ…

Read More

ಅಕ್ರಮ ಹೊಯ್ಗೆ ಸಾಗಾಟ: ಎಫ್‌ಐಆರ್ ದಾಖಲು

ಮಂಗಳೂರು:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಂಕನಾಡಿ ನಗರದ ಠಾಣೆಯ ಪೊಲೀಸರು ಅಡ್ಯಾರ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಮತ್ತಾತನಿಗೆ ಜಯಣ್ಯ ಯಾನ ಶೇಖರ್ ಅಡ್ರ್ರಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುದು ಗ್ರಾಮದ ಅಮ್ಮಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಯಾಲ್ (48) ಬಂಧಿತ ಚಾಲಕ. ಮರಳು ತರಲು ಸೂಚಿಸಿದ್ದ ಜಯಣ್ಣ ಯಾನ ಶೇಖ‌ರ್ ಅಡ್ಯಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬುಧವಾರ ಬೆಳಗ್ಗೆ, 10ಕ್ಕೆ ಅಡ್ಯಾರ್ ಕಟ್ಟೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು….

Read More

ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ : ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌:ಅಮೆರಿಕಾದ ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. “ಗೌರವಾನ್ವಿತ, ಯುವ, ಅದ್ಭುತ ಮಹಿಳೆ ಎನಿಸಿದ ವೆಸ್ಟ್ ವರ್ಜೀನಿಯಾದ ಗಾಡ್ರನ್ ಸರಕ್ ಬೆಕ್ಟೋಮ್ ಅಸು ನೀಗಿದ್ದಾರೆ. ಆಕೆಇನ್ನು ನಮ್ಮೊಂದಿಗೆ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು,ಜೀವನ್ಮರಣ ಹೋರಾಟ ಮುಂದುವರಿಸಿದ್ದಾರೆ ಎಂದು ಟ್ರಂಪ್ ವಿವರಿಸಿದ್ದಾರೆ. ಆತನಿಗೆ ಸಂಬಂಧಿಸಿದಂತೆ…

Read More

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ-ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಮಂಗಳೂರು:ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು…

Read More

ಬೆಸ್ತರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು!

ಉಡುಪಿ: ಗಿಲ್‌ನೆಟ್ ಬೆಸ್ತರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದದ ಈ ಮೀನು 350 ಕೆಜಿ ತೂಕವನ್ನು ಹೊಂದಿದೆ. ಈ ಮೀನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟವಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ ಎನ್ನುತ್ತಾರೆ…

Read More

ಕೃಷ್ಣ ನಗರಿ ಸಾಗರ ಕಿನಾರೆಯಲ್ಲಿ ಮೂಡಿದ ಪ್ರಧಾನಿ ನರೇಂದ್ರ ಮೋದಿಯ ವಿಶೇಷ ಮರಳು ಕಲಾಕೃತಿ….. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ . ಕಡಲ ತೀರದಲ್ಲಿ ಕಲಾವಿದರ ಕೈಚಳಕ ಪ್ರತಿಭೆ . ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆ . ಮಲ್ಪೆ ಕಡಲ ತೀರದಲ್ಲಿ ಸ್ಯಾಂಡ್ ಥೀಮ್ ಕಲಾವಿದರಿಂದ ಮರಳು ಶಿಲ್ಪ . ಕಡಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ಇದಾಗಿದೆ . ದೇಗುಲದ ಮುಂಭಾಗದಲ್ಲಿ ಕಡಗೋಲು ಹಿಡಿದು ನಿಂತ ಕೃಷ್ಣ. ಕೃಷ್ಣನ ಮುಂದೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರಣ . ಕಲಾವಿದ ಹರೀಶ್…

Read More
error: Content is protected !!