ಮಂಗಳೂರು: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ – ವ್ಯಕ್ತಿ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ‘ಸನಾತನಿ ಸಿಂಹ’ ಎಂಬ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪ್ರಕಟಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ 2025ರ ಸೆಪ್ಟೆಂಬರ್‌ 18ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಆರೋಪಿಯಾದ ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಅವರನ್ನು ಜೂನ್‌ 27ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ…

Read More

ನೂತನ ವಿಧಾನಪರಿಷತ್ ಸದಸ್ಯ ಪಿ.ಎ. ಮೋಹನ್‌ರಿಂದ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಮಂಗಳೂರು: ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಪಿ.ಎ. ಮೋಹನ್ ಅವರು ಇಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿ, ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಭೇಟಿಯ ವೇಳೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯತೆ ಹಾಗೂ ಜನಪರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಉಭಯ ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳು ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಇನ್ನಷ್ಟು ಸಕ್ರಿಯಗೊಳಿಸುವ…

Read More

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ: ಬಿ.ಎಲ್.ಎ.ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು – ಐವನ್ ಡಿ’ಸೋಜಾ

ಮಂಗಳೂರು: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (Special Intensive Revision–SIR) ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಬೂತ್ ಲೆವೆಲ್ ಏಜೆಂಟ್‌ಗಳ (BLA) ಹಾಗೂ ಸಂಯೋಜಕರ ಸಭೆ ನಡೆಸಿ, ಬಿ.ಎಲ್.ಎ.ಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ, ಚುನಾವಣಾ ಆಯೋಗದ ವತಿಯಿಂದ ಒಂದು ತಿಂಗಳ ಕಾಲ ನಡೆಯಲಿರುವ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ.ಗಳು ಅತ್ಯಂತ…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ: ಭಕ್ತರಿಗೆ ಮೂಲಸೌಕರ್ಯ ವಿಸ್ತರಣೆಗೆ ಶೀಘ್ರ ಮಾಸ್ಟರ್ ಪ್ಲಾನ್ ಜಾರಿ

ಕುಂದಾಪುರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಭಾನುವಾರ ಬೆಳಗ್ಗೆ ಪತ್ನಿಯೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಚಂಡಿಕಾ ಹೋಮದಲ್ಲೂ ಭಾಗವಹಿಸಿದರು. ದೇವಾಲಯದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಪೂಜೆ ಬಳಿಕ ದೇವಾಲಯದ ಆಡಳಿತ…

Read More

ಬೀದಿಬದಿ ವ್ಯಾಪಾರಸ್ಥರ ತೆರವು ಕ್ರಮ ಖಂಡನೀಯ – ಎಸ್.ಡಿ.ಟಿ.ಯು

ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಬೀದಿಬದಿ ವ್ಯಾಪಾರಸ್ಥರನ್ನು ಯಾವುದೇ ಮಾನವೀಯತೆ ಇಲ್ಲದೆ ತೆರವುಗೊಳಿಸಿರುವ ಕ್ರಮವನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದಿಬದಿ ವ್ಯಾಪಾರಸ್ಥರು ತಮ್ಮ ಕುಟುಂಬದ ಜೀವನೋಪಾಯಕ್ಕಾಗಿ ಸಣ್ಣ ವ್ಯಾಪಾರ ನಡೆಸುತ್ತಿದ್ದಾರೆ. ಅವರ ಜೀವನೋಪಾಯವನ್ನು ಕಸಿದುಕೊಳ್ಳುವ ರೀತಿಯಲ್ಲಿ ಏಕಾಏಕಿ ತೆರವು ಕಾರ್ಯಾಚರಣೆ ನಡೆಸುವುದು ಮಾನವೀಯವಲ್ಲ. ಇತ್ತೀಚಿನ ತೆರವು ಕಾರ್ಯಾಚರಣೆ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ ಕೆಲವು ವ್ಯಕ್ತಿಗಳ…

Read More

ಸಹಕಾರ ಚಳುವಳಿಯ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್), ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿಜೃಂಭಣೆಯಿಂದ…

Read More

ಚಕ್ರವರ್ತಿ (ರಿ.) ಹೊಸಂಗಡಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ: ಸುರೇಶ್ ಗಾಣಿಂಜಾಲ್ ಅಧ್ಯಕ್ಷರಾಗಿ ನೇಮಕ

ಚಕ್ರವರ್ತಿ (ರಿ.) ಹೊಸಂಗಡಿ ಸಂಘದ ಮುಂದಿನ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಮಹಾಸಭೆ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ಸುರೇಶ್ ಗಾಣಿಂಜಾಲ್, ಕಾರ್ಯದರ್ಶಿಯಾಗಿ ಶಿವಪ್ರಸಾದ್ ಪೆಲಪ್ಪಾಡಿ, ಉಪಾಧ್ಯಕ್ಷರಾಗಿ ನರೇಂದ್ರ ಹೆಗಡೆ, ಕೋಶಾಧಿಕಾರಿಯಾಗಿ ಅಶೋಕ್ ಅಂಗಡಿಪದವು ಹಾಗೂ ಜೊತೆ ಕಾರ್ಯದರ್ಶಿಯಾಗಿ ಹರೀಶ್ ಶಕ್ತಿನಗರ್ ಅವರನ್ನು ಆಯ್ಕೆ ಮಾಡಲಾಗಿದೆ. ಗೌರವ ಸಲಹೆಗಾರರಾಗಿ ಅನಿಲ್ ರಾಜ್ ಅಂಗಡಿಪದವು, ಹರೀಶ್ ಅಟ್ಲಾಸ್, ಜಯಂತ ಪೆಲಪ್ಪಾಡಿ, ದಿನೇಶ್ ಜೈನ್, ಹರೀಶ್ ಮಜಾಲ್ ಹಾಗೂ ಜನಾರ್ಧನ ಪೊಯ್ಯಕಂಡ ಅವರನ್ನು ನೇಮಿಸಲಾಗಿದೆ. ಕ್ರೀಡಾ ಕಾರ್ಯದರ್ಶಿಗಳಾಗಿ ಸತೀಶ್ ಶಕ್ತಿನಗರ…

Read More

ಸಹಕಾರ ಚಳುವಳಿಯ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್), ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿಜೃಂಭಣೆಯಿಂದ…

Read More

ಭರವಸೆಯೇ ಸುಳ್ಳಾದರೆ ಭಾವನೆ ಸಾಯುತ್ತದೆ

ಭರವಸೆ ಒಂದು ವಸ್ತುವಿನ ಮೇಲೆಯಾಗಲಿ, ಒಬ್ಬರ ಮೇಲೆಯಾಗಲಿ ಮೂಡಲು ಸಲ್ಪ ಸಮಯ ಹಿಡಿಯುತ್ತದೆ . ಆದರೆ ಆ ಭಾವನೆ ಹುಸಿಯಾಗಲು ಮಹಾ ತಪ್ಪಸ್ಸಿನ ಸಮಯ ಬೇಕಾಗಿರುವುದಿಲ್ಲ . ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬಂತೆ ಭಾವನೆ ಹುಸಿಯಾಗಲು ಅರೆ ನಿಮಿಷಗಳು ಸಾಕಾಗುತ್ತೆ. ಈ ಕ್ಷಣ ಬೆಟ್ಟದಷ್ಟು ನಿರೀಕ್ಷೆಯ ಭರವಸೆ ಜರಿದೇ ಹೋಗುತ್ತದೆ. ಒಮ್ಮೆ ಭರವಸೆಗಳು ಸುಳ್ಳಾದರೆ ಅದು ಅರ್ಥ ಹೀನವಾಗಿ ಹೋಗುವುದು ಖಂಡಿತ.ಜೀವನದಲ್ಲಿ ಅದೆಷ್ಟೋ ಬಾರಿ ಈ ರೀತಿಯಾಗಿ ಬದುಕು ಸಾಗಬೇಕು,ಇವರೊಂದಿಗೆ ಬದುಕು ಸಾಗಬೇಕು, ಆಸೆಯು ಆಸೆಯಾಗಿ…

Read More

ಯುವ ಕಾರ್ಯಕರ್ತರು ಪಕ್ಷದ ಸಿದ್ಧಾಂತ ಅರಿತು ಮುನ್ನಡೆಯಬೇಕು – ಬಿಜೆಪಿ ನಾಯಕ ಕೆ. ರಂಜಿತ್

ಪೈವಳಿಕೆ: ರಾಜಕೀಯ ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಯುವ ಕಾರ್ಯಕರ್ತರು ಪಕ್ಷದ ಸಿದ್ಧಾಂತ, ತತ್ವ, ಇತಿಹಾಸ ಹಾಗೂ ಭವಿಷ್ಯದ ಯೋಜನೆಗಳನ್ನು ಅರಿತು ಕಾರ್ಯನಿರ್ವಹಿಸಿದರೆ ನಾಯಕತ್ವ ಗುಣಗಳು ವೃದ್ಧಿಯಾಗುತ್ತವೆ ಎಂದು ಕೇರಳ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ. ರಂಜಿತ್ ಹೇಳಿದರು. ಅವರು ಬಿಜೆಪಿ ಮಂಜೇಶ್ವರ ಮಂಡಲದ ಪ್ರಶಿಕ್ಷಣ ಶಿಬಿರವನ್ನು ಸಜಂಕಿಲ ಅವಲ ಮಠ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. “ಬಿಜೆಪಿ ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು, ಅದರ ಸಿದ್ಧಾಂತಗಳನ್ನು ಅರಿತು ಕಾರ್ಯನಿರ್ವಹಿಸುವುದು ಅಗತ್ಯ” ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ…

Read More
error: Content is protected !!