ಅಯ್ಯಪ್ಪ ಮಾಲೆಧಾರಿಗಳೇ ಪಂದಳಂ ಹೋಟೆಲ್‌ನಲ್ಲಿ ಊಟ ಮಾಡುವಾಗ ಇರಲಿ ಎಚ್ಚರ!: ಅಡುಗೆ ಕೋಣೆಯಲ್ಲಿ ಕೋಳಿ ತ್ಯಾಜ್ಯ, ಕಲುಷಿತ ಆಹಾರ ಪತ್ತೆ!

ಶಬರಿಮಲೆ :ಶಬರಿಮಲೆಗೆ ದೇಶದ ನಾನಾ ಪ್ರದೇಶಗಳಿಂದ ಶುದ್ಧ ಸಸ್ಯಹಾರ ಸೇವಿಸಿ, 48 ದಿನಗಳ ವೃತಾಚರಣೆ ನಡೆಸಿ ಸನ್ನಿಧಾನಕ್ಕೆ ಬರುತ್ತಾರೆ. ಆದರೆ ಪಂದಳಂನ ಹೋಟೆಲ್‌ನಲ್ಲಿಯೇ ಕೋಳಿಯ ತ್ಯಾಜ್ಯ, ಕಲುಷಿತ ಆಹಾರ ಪತ್ತೆಯಾಗಿದ್ದು ಭಕ್ತರು ಎಚ್ಚರಿಕೆಯಿಂದ ಊಟ ಮಾಡುವ ಅಗತ್ಯವಿದೆ ವಿಶೇಷವೆಂದರೆ ಈ ಹೋಟೆಲ್ಗಳನ್ನು ವಲಸೆ ಕಾರ್ಮಿಕರು ನಡೆಸುತ್ತಿದ್ದರು.ವಲಸೆ ಕಾರ್ಮಿಕರು ನಡೆಸುತ್ತಿದ್ದ ವರವಾನಗಿ ರಹಿತ ಹೋಟೆಲ್‌ಗಳ ವಿರುದ್ಧ ಪಂತಲಂ ಪುರಸಭೆಯ ಆರೋಗ್ಯ ವಿಭಾಗ ಕ್ರಮ ಕೈಗೊಂಡಿದ್ದು ಪ್ರತಿಯೊಂದು ಘಟಕಕ್ಕೆ ₹10,000 ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದ. ಈ ಹೋಟೆಲ್‌ಗಳು…

Read More

ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಹಸ್ರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣ…

Read More

ಡಿಸೆಂಬರ್ 20: “Nitte Nexus 2025ನೇ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ ಸಂಭ್ರಮ … !

ಮಂಗಳೂರು:WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyantheya Memorial Institute of Technology (NMAMIT) ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ “Nitte Nexus 2025” ಡಿಸೆಂಬರ್ 20, 2025 ರಂದು ಸಂಜೆ 4 ಗಂಟೆಯಿಂದ ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ನೆನ್ನನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮುಲ್ಕಿ ಜೀವನ್ ಕೆ. ಶೆಟ್ಟಿ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, 1986ರಲ್ಲಿ ಸ್ಥಾಪಿತವಾದ…

Read More

ನವೆಂಬರ್ 29ರಂದು ಯಕ್ಷ ಪ್ರತಿಭೆ” ಮಂಗಳೂರು ಇದರ 17ನೇ ವರ್ಷದ ಸಂಭ್ರಮ

ಮಂಗಳೂರು:ಯಕ್ಷ ಪ್ರತಿಭೆ” ಮಂಗಳೂರು ಇದರ 17ನೇ ವರ್ಷದ ಸಂಭ್ರಮ , ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣ ಸಂಸ್ಕರಣಾ ಪ್ರಶಸ್ತಿ ಪ್ರಧಾನ ಮತ್ತು ಅಭಿನಂದನಾ ಕಾರ್ಯಕ್ರಮವು ನವೆಂಬರ್ 29ರಂದು ಸಂಜೆ 5.45ರಿಂದ ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾವಿದರಾದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ , ಈ ವರುಷದ “ಯಕ್ಷ ಪ್ರತಿಭೆಯಿಂದ ಕೊಡ ಮಾಡುವ “ಸಾಧಕ ರತ್ನ” ಪ್ರಶಸ್ತಿಯನ್ನು ದಕ್ಷಿಣ…

Read More

ನ. 29 ನಶಮುಕ್ತ ಭಾರತ ‘ನಶಮುಕ್ತ ಕ್ಯಾಂಪಸ್” ಕುರಿತಾಗಿ ಬೃಹತ್ ವಾಕಥಾನ್

ಮಂಗಳೂರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು ಇದರ ವತಿಯಿಂದ, ಹಾಗೂ ಆರ್.ಜಿ.ಯು.ಎಚ್.ಎಸ್ ಆಡಳಿತದಡಿ ಬರುವ 113 ವೈದ್ಯಕೀಯ/ಅರೆವೈದ್ಯಕೀಯ ಸೇರಿದಂತೆ, ವಿವಿಧ ಕಾಲೇಜುಗಳ ಸಹಕಾರದಲ್ಲಿ “ನಶಮುಕ್ತ ಭಾರತ” “ನಶಮುಕ್ತ ಕ್ಯಾಂಪಸ್” ಘೋಷ ವಾಕ್ಯದಡಿ ಬೃಹತ್ ವಾಕಥಾನ್ ಮೆರವಣಿಗೆಯು ನವೆಂಬರ್ 29 ರಂದು ಬೆಳಗ್ಗೆ 7:00 ಗಂಟೆಗೆ ಮಂಗಳೂರಿನ ಮಂಗಳ ಕ್ರೀಡಾಂಗಣದಿಂದ ಕರಾವಳಿ ಉತ್ಸವ ಮೈದಾನದವರೆಗೆ ನಡೆಯಲಿದೆ ಎಂದು ಆರ್.ಜಿ.ಯು.ಎಚ್.ಎಸ್ ಇದರ ಸದಸ್ಯರಾದ ಡಾ|ಯು.ಟಿ. ಇಫ್ತೀಕರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ…

Read More

ಕಾರ್ಮಿಕ ವಿರೋಧಿ ಶ್ರಮಶಕ್ತಿ ನೀತಿ – 2025 ಕರಡು ಪ್ರತಿ ದಹನ ; ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕರ ಆಕ್ರೋಶ

ಕೇಂದ್ರದ ನರೇಂದ್ರ ಮೋದಿ ಸರಕಾರವು ನಿರಂತರವಾಗಿ ಕಾರ್ಮಿಕ ವರ್ಗದ ವಿರುದ್ಧ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಶ್ರಮಶಕ್ತಿ ನೀತಿ – 2025 ನ್ನು ಜಾರಿಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದ್ದು,ಇದರ ವಿರುದ್ಧ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ರವರು, 1969ರಲ್ಲಿ ಅಂದಿನ ಕೇಂದ್ರ ಸರಕಾರದ…

Read More

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ. 29ನೇ ವಾರ್ಷಿಕ ಮಹಾಸಭೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ…

Read More

ಸಾರಿಗೆ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ -ಮಂಜೇಶ್ವರ ಠಾಣೆಯಲ್ಲಿ ದೂರು ದಾಖಲು

ಮಂಜೇಶ್ವರ : ಸಾರಿಗೆ ಬಸ್ಸಿನಲ್ಲಿ ಸಂಚರಿಸುತಿದ್ದ ವಿದ್ಯಾರ್ಥಿನಿಗೆ ನಿರ್ವಾಹಕ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿನಿಯನ್ನು ಇತರ ಪ್ರಯಾಣಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದಾರಿ ಮಧ್ಯೆ ಕೆಳಗಿಳಿಸಿರುವುದಾಗಿ ವಿದ್ಯಾರ್ಥಿನಿ ದೂರಿದ್ದಾಳೆ. ಮಂಗಳವಾರ ಬೆಳಿಗ್ಗೆ ಬಂದ್ಯೋಡ್ ನಲ್ಲಿ ಈ ಘಟನೆ ನಡೆದಿದೆ.ಗಡಿ ಪ್ರದೇಶದಲ್ಲಿರುವ ಕಾಲೇಜೊಂದರಲ್ಲಿ ಅಂತಿಮ ಬಿ ಸಿ ಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಬಂದ್ಯೋಡ್ ನಿಂದ ಕರ್ನಾಟಕ ಸಾರಿಗೆ ಬಸ್ಸು ನೋಂದಣಿ ಸಂಖ್ಯೆ ಕೆ ಎ 19 ಎಫ್ 3421 ಬಸ್ಸಿಗೆ ಹತ್ತಿದ್ದಾಳೆ. ಇಂತಹ ಪ್ರಯಾಣದ…

Read More

ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ , ಹೀಗೆಂದರೇಕೆ ಸ್ಪೀಕರ್ ಯು.ಟಿ.ಖಾದರ್ …. !

ಮಂಗಳೂರು: ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ರಾಜ್ಯದಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಬಗ್ಗೆ ಮಾತನಾಡಿದ ಅವರು , ನಾನು ಇತರರು ಮಾತನಾಡಿದ ರೀತಿಯಲ್ಲಿ ಮಾತನಾಡಲು ಆಗುವುದಿಲ್ಲ. ಈ ವಿಷಯ ನನಗೆ ನಿಮ್ಮಿಂದಲೇ ತಿಳಿದಿರುವುದು. ಸ್ಪೀಕ‌ರ್ ಆದ ಬಳಿಕ ನನ್ನ ರಾಜಕೀಯ ಚಾನೆಲ್ ಬಂದ್ ಆಗಿದೆ. ಈಗ ಸಂವಿಧಾನ ಚಾನೆಲ್ ಮಾತ್ರ ಇದೆ ಎಂದು…

Read More

ಪ್ರಧಾನಿ ಮೋದಿ ಕೃಷ್ಣ ನಗರಿ ಭೇಟಿ ಹಿನ್ನಲೆ – ಎಸ್ ಪಿಜಿ ಮತ್ತು ಎಎಸ್ ಟಿ ತಂಡದಿಂದ ಉನ್ನತ ಮಟ್ಟದ ಭದ್ರತಾ ಸೂಕ್ಷ್ಮ ತಪಾಸಣೆ…. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ನ.28ರಂದು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ‌. ಈ ಹಿನ್ನೆಲೆಯಲ್ಲಿ ಎಸ್ ಪಿಜಿ ಮತ್ತು ಆ್ಯಂಟಿ ಸಬೋಟೇಜ್ ಚೆಕ್ ತಂಡವು ಕಾರ್ಯಕ್ರಮದ ಸಿದ್ಧತೆ ಮತ್ತು ವೇದಿಕೆ ನಿರ್ಮಾಣ ಕಾರ್ಯದ ಪರಿಶೀಲನೆಯನ್ನು ನಡೆಸುತ್ತಿವೆ. ಎಸ್ ಪಿಜಿ ಮತ್ತು ಎಎಸ್ ಟಿ ತಂಡವು ಆದಿಉಡುಪಿಯ ಹೆಲಿಪ್ಯಾಡ್,ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.ಜೊತೆಗೆ ಕೃಷ್ಣಮಠ ಮತ್ತು ಪೆಂಡಾಲ್ ಜಾಗದಲ್ಲೂ ತೀವ್ರ ತಪಾಸಣೆ…

Read More
error: Content is protected !!