ಟ್ರೆಕ್ಕಿಂಗ್ ಹೋಗಿದ್ದ ಮೆಡಿಕಲ್ ಶಾಪ್ ಮಾಲಕಿ ನದಿಯಲ್ಲಿ‌ ಮುಳುಗಿ ದುರಂತ ಅಂತ್ಯ … !

ಉಡುಪಿ:ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರಂದು ನಡೆದಿದೆ.ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಮೃತಪಟ್ಟ ಮಹಿಳೆ. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು. ಈ ವೇಳೆ ಶುಭಶ್ರೀ‌ ಅವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

Read More

ಮಾಜಿ ಪ್ರಧಾನಿ ದೇವೆಗೌಡರು ಕರಾವಳಿ ಪ್ರವಾಸ ! ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮನ… !

ಕಡಬ :ಭಾರತ ಸರಕಾರದ ಮಾಜಿ ಪ್ರಧಾನ ಮಂತ್ರಿಗಳಾದ ಎಚ್ ಡಿ ದೇವೆ ಗೌಡರು ರವಿವಾರ ಕುಕ್ಕೇ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೆಲಿಕಾಫ್ಟರ್ ಮೂಲಕ ಹೊರಟು 5.30ಕ್ಕೆ ಕಡಬ ತಾಲೂಕಿನ ಬಿಳಿನೆಲೆ ಹೆಲಿಪ್ಯಾಡ್ಗೆ ಆಗಮಿಸಿ ಅಲ್ಲಿಂದ ರಸ್ತೆಮೂಲಕ ಕಾರಿನಲ್ಲಿ ಬಿಗಿಭದ್ರತೆಯೊಂದಿಗೆ ಕುಕ್ಕೇ ಸುಬ್ರಹ್ಮಣ್ಯದ ವಿವಿಐಪಿ ಅತಿಥಿಗ್ರಹಕ್ಕೆ ಬಂದರು.ಈ ಸಂಧರ್ಭದಲ್ಲಿ ಶ್ರೀ ದೇವಳದ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂದಿ ಮಾಜಿ ಪ್ರಧಾನಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಅತಿಥಿಗ್ರಹದಲ್ಲಿ ವಿಶ್ರಾಂತಿ ಪಡೆದು ರಾತ್ರಿ…

Read More

ರಾಜ್ಯದಾದ್ಯಂತ 70ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳ ಆರೋಪಿ, ಕುಖ್ಯಾತ ಕಳ್ಳ ‘ಶಟರ್’ ಜಲೀಲ್ ಪೊಲೀಸ್ ಬಲೆಗೆ

ಮಂಜೇಶ್ವರ: ಕೇರಳದಾದ್ಯಂತ ಕಳ್ಳತನ ನಡೆಸಿ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ಕಳ್ಳ ‘ಶಟರ್’ ಜಲೀಲ್ ಹಾಗೂ ಅವನ ಸಹಚರನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಬೇಕಲ ಡಿವೈಎಸ್ಪಿ ಎಂ.ಪಿ. ಆಜಾದ್ ನೇತೃತ್ವದ ತಂಡ ನಡೆಸಿದ ತಾಂತ್ರಿಕ ಕಾರ್ಯಾಚರಣೆಯಲ್ಲಿ ಈ ಖತರ್ನಾಕ್ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಕುಂಬಳೆ ಹಾಗೂ ಪೆರಿಯಾದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಗಳನ್ನು ಬೆನ್ನಟ್ಟಿದ ಪೊಲೀಸರು, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ​ಪಾಲಕ್ಕಾಡ್ ಚಿತ್ತೂರು ನಿವಾಸಿ ‘ಶಟರ್’ ಜಲೀಲ್ ಅಲಿಯಾಸ್ ಅಯಿರೂರ್ ಕೊಳಕ್ಕಪರಂಬಿಲ್ ಜಲೀಲ್ (36) ಹಾಗೂ ಕದ್ದ ಮಾಲುಗಳನ್ನು ಮಾರಾಟ…

Read More

ಪಳ್ಳಿಕ್ಕರದಲ್ಲಿ ಭಯಭಕ್ತಿಯ ಒತ್ತೆಕೋಲ: ಜ್ವಾಲೆಯ ನಡುವೆ ವಿಷ್ಣುಮೂರ್ತಿಯ ಅಗ್ನಿ ಪ್ರವೇಶ

ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪಂಚಾಯತ್ ವ್ಯಾಪ್ತಿಯ ಚೇಟ್ಟುಕುಂಡು ಭಾಗದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಒತ್ತೆಕೋಲ ಸೇವೆಯು ಶನಿವಾರ ನಡೆಯಿತು .ಸಾಮಾನ್ಯವಾಗಿ ಭೂತಾರಾಧನೆಯಲ್ಲಿ ಉಳಿದ ತೆಯ್ಯಮ್ ಗಳಿಗಿಂತ ಭಿನ್ನವಾಗಿ ಈ ಒತ್ತೆಕೋಲ ನಡೆಯುವುದು ವಾಡಿಕೆಯಾಗಿದೆ. ಒತ್ತೆಕೋಲದಲ್ಲಿ ಶ್ರೀ ವಿಷ್ಣು ಮೂರ್ತಿ ದೈವದ ನಿಗಿ ನಿಗಿಯುವ ಅಗ್ನಿಯ ಪ್ರವೇಶದ ದೃಶ್ಯ ನೋಡುಗರ ಕಣ್ಣಲ್ಲಿ ಭಯ ಭಕ್ತಿಯನ್ನು ತುಂಬುತ್ತದೆ . ಧನೀಷ್ ಪಣಿಕ್ಕರ್ ವಿಷ್ಣು ಮೂರ್ತಿ ಕೋಲಧಾರಿಯಾಗಿದ್ದರು . ಕೇಸರಿ ಮುಖವರ್ಣಿಕೆಯ ಈ ದೈವವು ಶ್ರೀ ವಿಷ್ಣುವಿನ ಅವತಾರವೆಂದು ಐತಿಹ್ಯ ಕಥೆಗಳು…

Read More

ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳರೀಗೆ ಎಡನೀರು ಶ್ರೀ ಗಳಿಂದ ಸಮ್ಮೇಳನ ವಿಶೇಷ ಸನ್ಮಾನ -ಗೌರವಾರ್ಪಣೆ.

ಕಾಸರಗೋಡು : ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಭಾಗವಾಗಿ ನಡೆದ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಮ್. ಜಿ. ಆರ್. ಅರಸ್ “ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನ ದ ಸರ್ವತೋಮುಖ ಯಶಸ್ವಿಗೆ ಅಹೋರಾತ್ರಿ ಶ್ರಮಿಸಿದ, ತನು -ಮನ -ಧನ ದಿಂದ ಶ್ರಮಿಸಿದ ಕಾಯಕ ಯೋಗಿ ಡಾ….

Read More

ಕಡಲನಗರಿಯಲ್ಲಿ ಇವಾಲ್ವ್ 5ನೇ ವಾರ್ಷಿಕೋತ್ಸವ: ಮಹಿಳಾ ಉದ್ಯಮಿಗಳಿಗೆ ಬಲವಾದ ವೇದಿಕೆ

ಮಂಗಳೂರು:ನಗರದ ಉದ್ಯಮಶೀಲ ಚೈತನ್ಯ ಮತ್ತೊಮ್ಮೆ ಮೆರೆದಿದೆ. ಮಹಿಳಾ ಉದ್ಯಮಿಗಳ ಸಂಘಟನೆ Evolve – A Women Entrepreneurs’ Association ತನ್ನ 5ನೇ ವಾರ್ಷಿಕೋತ್ಸವ ಶನಿವಾರ ಮಂಗಳೂರಿನ Ocean Pearl ನಲ್ಲಿ ‘ಬಿಜ್ ಇನ್‌ಸೈಟ್ಸ್’ ವಾರ್ಷಿಕ ಬಿಸಿನೆಸ್ ಕಾನ್ಕ್ಲೇವ್ ಮೂಲಕ ಅದ್ದೂರಿಯಾಗಿ ಆಚರಿಸಿದೆ. ಮಂಗಳೂರಿನ ಮಹಿಳಾ ಉದ್ಯಮಿಗಳ ಪ್ರಮುಖ ವೇದಿಕೆಯಾಗಿ ಬೆಳೆದಿರುವ ಇವಾಲ್ವ್, ಕಳೆದ ಐದು ವರ್ಷಗಳಲ್ಲಿ ತನ್ನ ಸದಸ್ಯತ್ವವನ್ನು ಐದು ಪಟ್ಟು ಹೆಚ್ಚಿಸಿಕೊಂಡು ಗಮನಾರ್ಹ ಸಾಧನೆ ಮಾಡಿದೆ. ಮಹಿಳಾ ಉದ್ಯಮಶೀಲತೆ, ಸ್ಟಾರ್ಟ್‌ಅಪ್ ವೃದ್ಧಿ, ನೆಟ್‌ವರ್ಕಿಂಗ್ ಹಾಗೂ ನಾಯಕತ್ವ…

Read More

ಕಾಸರಗೋಡಿನಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 38 ಗ್ರಾಂ ಎಂಡಿಎಂಎ ಸಮೇತ ಇಬ್ಬರ ಬಂಧನ

ಮಂಜೇಶ್ವರ: ಉಪ್ಪಳದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 38 ಗ್ರಾಂನಷ್ಟು ಭೀಕರ ರಾಸಾಯನಿಕ ಮಾದಕ ದ್ರವ್ಯ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಜೇಶ್ವರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ನಗದು ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ. ​​ಗಡಿ ನಾಡು ಪ್ರದೇಶವಾದ ಮಂಜೇಶ್ವರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಳದ ಮಂಗಳಪಾಡಿ ತಾಲೂಕು ಆಸ್ಪತ್ರೆಯ ಬಳಿ ಇಂದು ಮುಂಜಾನೆ ಮಂಜೇಶ್ವರ ಪೊಲೀಸರು ನಡೆಸಿದ ಮಿಂಚಿನ…

Read More

ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳರೀಗೆ ಎಡನೀರು ಶ್ರೀ ಗಳಿಂದ ಸಮ್ಮೇಳನ ವಿಶೇಷ ಸನ್ಮಾನ -ಗೌರವಾರ್ಪಣೆ

ಕಾಸರಗೋಡು : ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಭಾಗವಾಗಿ ನಡೆದ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಮ್. ಜಿ. ಆರ್. ಅರಸ್ “ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನ ದ ಸರ್ವತೋಮುಖ ಯಶಸ್ವಿಗೆ ಅಹೋರಾತ್ರಿ ಶ್ರಮಿಸಿದ, ತನು -ಮನ -ಧನ ದಿಂದ ಶ್ರಮಿಸಿದ ಕಾಯಕ ಯೋಗಿ ಡಾ….

Read More

ಮಲಯಾಳ ಭಾಷಾ ಬಿಲ್ಸ್ – 2025 ಕೇಂದ್ರ ಸರಕಾರದ ಭಾಷಾ ಅಲ್ಪ ಸಂಖ್ಯಾಕ ಸಹಾಯಕ ಆಯುಕ್ತರಿಂದ ಕೇರಳ ಸರಕಾರಕ್ಕೆ ಮರು ಪರಿಶೀಲಿಸಲು ಆದೇಶ ಪತ್ರ

ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ. ಭಾಷಾ ಅಲ್ಪಸಂಖ್ಯಾಕರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಿಕೊಳ್ಳುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ. ರಾಜ್ಯಗಳು ಅಧಿಕೃತ ಭಾಷೆಯನ್ನು ಕಡ್ಡಾಯಗೊಳಿಸುವಾಗ ಈ ಹಕ್ಕುಗಳಿಗೆ ಧಕ್ಕೆಯಾಗದಂತೆ ನೀತಿ – ಕಾನೂನುಗಳನ್ನು ರೂಪಿಸಬೇಕಾಗುತ್ತದೆ.ಭಾಷಾ ಅಲ್ಪ ಸಂಖ್ಯಾಕರ ಮಕ್ಕಳಿಗೆ ಪ್ರಾಥಮಿಕ…

Read More

ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿಗಳು ಗೋವಿನಾಳ ಮಠ ಲಕ್ಷ್ಮೇಶ್ವರ ಇವರಿಗೆ ಕಾಸರಗೋಡು ಕನ್ನಡ ಭವನದಿಂದ ವಿಶೇಷ ಸನ್ಮಾನ -ಗೌರವಾರ್ಪಣೆ

ಕಾಸರಗೋಡು : ಕನ್ನಡ ಭವನದಿಂದ ಪ್ರಯೋಜಿತ ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ 2026.ಕಾರ್ಯಕ್ರಮ ಕ್ಕೆ ಸಾಹಿತ್ಯ ಆಶೀರ್ವಚನಕ್ಕೆ ವಿಶೇಷ ಆಹ್ವಾನಿತಾರಾಗಿ ಆಗಮಿಸಿದ ಶ್ರೀ ಶ್ರಿ ರಮೇಶ ಮಹಾಸ್ವಾಮಿಗಳು ಗೋವಿನಾಳ ಲಕ್ಷ್ಮೇಶ್ವರ ಇವರೀಗೆ ಗೌರವ ಆಥಿತ್ಯ ನೀಡಿ ಅನುಗ್ರಹ ಗಿಟ್ಟಿಸಿಕೊಂಡ ಕನ್ನಡ ಭವನ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್, ಎಡನೀರು ಶ್ರೀಗಳಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ನೇತೃತ್ವದಲ್ಲಿ ಫಲ ಪುಷ್ಪ ಉತ್ತರೀಯ, ಹಾರಾರ್ಪಣೆ, ಸ್ಮರಣಿಕೆ, ಹಾಗೂ ಗೌರವ ಫಲಕ ಗಳೊಂದಿಗೆ…

Read More
error: Content is protected !!