ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ -ಶ್ರೀಮತಿ ರೂಪಕಲಾ ದಂಪತಿ ವಿವಾಹ “ರಜತ ಸಂಭ್ರಮ “
ಕಾಸರಗೋಡು : ಧಾರ್ಮಿಕ, ಸಾಮಾಜಿಕ, ಮುಂದಾಳು ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ -ರೂಪಕಲಾ ದಂಪತಿಗಳ ವಿವಾಹದ 25ನೇ ವರ್ಷಚಾರಣೆ, ವಿವಾಹ ರಜತ ಸಂಭ್ರಮ ಕಾರ್ಯಕ್ರಮ, ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ದಲ್ಲಿ 15.11.2025 ರಂದು ಅದ್ದೋ ರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೊಳ್ಳ ದಂಪತಿಗಳು ಕನ್ನಡ ಭವನದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್-ಸಂಧ್ಯಾರಾಣಿ ದಂಪತಿಗಳಿಗೆ ಸೀರೆ, ಧೋತಿ ವಸ್ತ್ರ, ಗಳೊಂದಿಗೆ ಭಾಗಿನ ಸಮರ್ಪಿಸಿ ಗೌರವಿಸಿದರು. ಸುಮಾರು 25 ಮಂದಿ…