Headlines

ಕೆಲಸಕ್ಕೆಂದು ತೆರಳಿದ್ದ ಮೇಸ್ತ್ರಿ ಕಾಡಿನಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ ಕಲ್ಲುಕಟ್ಟುವ ಮೇಸ್ತ್ರಿ ಬಿ.ಸಿ. ಚಂದ್ರ (56) ಅವರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬಳವಂತಡ್ಕದ ನಿವಾಸಿಯಾದ ಇವರು, ಶುಕ್ರವಾರ ಬೆಳಗ್ಗೆ ಕೆಲಸಕ್ಕೆಂದು ತೆರಳಿದವರು ವಾಪಸ್ಸಾಗಿರಲಿಲ್ಲ. ಬಳಿಕ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ ಸ್ಥಳೀಯರಿಗೆ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದೆ. ​ಘಟನಾ ಸ್ಥಳಕ್ಕೆ ಅಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ರತನ್ ಕುಮಾರ್ ನಾಯ್ಕ್…

Read More

ಸೌರ ದೀಪದ ಬ್ಯಾಟರಿ ಕಳ್ಳರ ಜಾಲ ಭೇದಿಸಿದ ಕಾಸರಗೋಡು ಪೊಲೀಸರು: ಅಸ್ಸಾಂ ಮೂಲದ ಮೂವರ ಬಂಧನ

ಕಾಸರಗೋಡು: ಸಾರ್ವಜನಿಕ ಆಸ್ತಿಯಾದ ಸೌರ ದೀಪಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ತಂಡವನ್ನು ಚಂದೇರ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.​ವಲಿಯಪರಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿಲಕಡಪ್ಪುರಂ, ಬಿಚ್ಚಾರಕಡವು ಪಾಡಲ್ ಕಡಪ್ಪುರ ಮತ್ತು ವಲಿಯಪರಂಬು ಸೇತುವೆ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸೌರ ದೀಪಗಳ ಬ್ಯಾಟರಿಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು. ಸುಮಾರು 80,000 ರೂ. ಮೌಲ್ಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ದೋಚಿದ್ದ ಈ ತಂಡದ ಕೃತ್ಯದಿಂದ ಸ್ಥಳೀಯ ಆಡಳಿತಕ್ಕೆ ಭಾರಿ ನಷ್ಟ ಉಂಟಾಗಿತ್ತು. ಪಂಚಾಯತ್ ಕಾರ್ಯದರ್ಶಿ ಜಿಮ್ಮಿ ಜೋಸ್…

Read More

ಬಜಾಲ್‌ನಲ್ಲಿ ‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ

ಮಂಗಳೂರು, ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ‘ಸ್ವಚ್ಛತಾ ಹಿ ಸೇವಾ’ ಧ್ಯೇಯದಡಿ ಫೈಸಲ್ ನಗರದ ಸುತ್ತಮುತ್ತ ಸ್ವಚ್ಛತಾ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾಕ್ಕೆ ಚಾಲನೆ ನೀಡಿದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರವೂಫ್ ಅವರು ಮಾತನಾಡಿ, ಪ್ರತಿಯೊಂದು ಮನೆಯವರು ಹಸಿ ಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ…

Read More

ಕೆನರಾ ನಂದಗೋಕುಲದಲ್ಲಿ ತಂದೆಯಂದಿರ ದಿನಾಚರಣೆ

“ತಂದೆಯ ನೆರಳು ಮಗುವಿನ ಮೊದಲ ಭದ್ರತೆ, ತಂದೆಯ ಪ್ರೀತಿ ಮಗುವಿನ ಮೊದಲ ಶಕ್ತಿ.” ಈ ಅಮೂಲ್ಯ ಭಾವನೆಯನ್ನು ಸಾರುವ ಉದ್ದೇಶದಿಂದ ಕೆನರಾ ನಂದಗೋಕುಲ, ಕೊ ಡಿಯಾಲ್ ಬೈಲ್ ಹಾಗೂ ಅದರ ಶಾಖೆಯಾದ ಪದವಿನಂಗಡಿ ಸಂಸ್ಥೆಯು ಟಿ.ವಿ. ರಮಣ್ ಪೈ ಸಭಾಂಗಣದಲ್ಲಿ ತಂದೆಯಂದಿರ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು. ಮಕ್ಕಳು ಮತ್ತು ತಂದೆಯಂದಿರು ಒಟ್ಟಾಗಿ ವಿವಿಧ ಮನೋರಂಜನಾತ್ಮಕ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ಕೇವಲ ಗೆಲುವಿನ ಸಂತೋಷವನ್ನಷ್ಟೇ ಅಲ್ಲದೆ, ಜೀವನಪರ್ಯಂತ ನೆನಪಿನಲ್ಲಿ ಉಳಿಯುವ ಅಮೂಲ್ಯ ಕ್ಷಣಗಳನ್ನು ಸೃಷ್ಟಿಸಿದರು. ಮಕ್ಕಳ ನಗುವಿನಲ್ಲಿ…

Read More

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ

ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ NOTTO ಸಂಸ್ಥೆ ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ ಯಶಸ್ವಿನ ಪ್ರಮಾಣ, ಮೂತ್ರಪಿಂಡ ಕಸಿ ವೈಫಲ್ಯ, ದೀರ್ಘಕಾಲಿಕ ಪರಿಣಾಮ ಹಾಗೂ ಸಾವಿನ ಪ್ರಮಾಣದ ಬಗ್ಗೆ ದೇಶದ ಸಂಬಂಧಪಟ್ಟ ಎಲ್ಲ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕೆಂದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ(National…

Read More

ಕೊಂಕಣಿ ಕವಿತಾ ವಾಚನ ಹಾಗೂ ಕವಿತೆಯ ರಚನಾ ಬಗ್ಗೆ ಮಾಹಿತಿ ಕಾರ್ಯಾಗಾರ

ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ.) , ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ.) ಹಾಗೂ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ವಸತಿ ಸಹಿತ ಚಟುವಟಿಕೆ ಆಧಾರಿತ ‘ಪ್ರಗತಿ ಸ್ಪೂರ್ತಿ ಮತ್ತು ಉನ್ನತಿ–2026’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ 2 ನೆಯ ದಿನದಂದು (26-06-2026) ನವದೆಹಲಿ ಕೇಂದ್ರ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಂಚಾಲಕ, ಹೆಸರಾಂತ ಕೊಂಕಣಿ ಸಾಹಿತಿ , ಕವಿತಾ…

Read More

ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ

​ಉಪ್ಪಳ: ರೋಗಬಾಧೆಯಿಂದಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಸ್ಲಿಂ ಲೀಗ್ ಮತ್ತು ಮುಸ್ಲಿಂ ಲೀಗ್‌ನ ಜನಪ್ರತಿನಿಧಿಗಳು ನಡೆಸುತ್ತಿರುವ ಪ್ರಯತ್ನ ಅತ್ಯಂತ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ. ​ಆರ್ಥಿಕವಾಗಿ ಹಿಂದುಳಿದಿರುವ ಆ ಕುಟುಂಬಕ್ಕೆ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಜವಾಬ್ದಾರಿಯನ್ನು ಜನಪ್ರತಿನಿಧಿಗಳಿಗೆ ಒಪ್ಪಿಸಿದ್ದರು. ಅವರ ಭೌತಿಕ ಶರೀರದ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಿ, ವಿಧಿವಿಧಾನಗಳ ನೇತೃತ್ವ ವಹಿಸಿದ್ದು ಸೇವಾ…

Read More

ಮತದಾರರ ಪಟ್ಟಿ ತ್ರೀವ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಪೂರ್ವಭಾವಿ ತಯಾರಿ: ಕಾಂಗ್ರೆಸ್ ಮುಖಾಂಡರ ಸಭೆ SIR ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಐವನ್ ಡಿ’ ಸೋಜ ಕರೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಭಾವಿ ತಯಾರಿಯ ಅಂಗವಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಡೆಯಲಿರುವ SIR ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿ ಮತದಾರರಿಗೂ Booth Level Officer (BLO) ಅವರು ನೀಡುವ Enumeration Form ಅನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ…

Read More

ಉಡುಪಿಯಲ್ಲಿ ಟ್ರಾಫಿಕ್ ಜಾಮ್‌ಗೆ ಸಿಲುಕಿದ ನಗರ

ಸಾಲು ಸಾಲು ರಜೆ, ವೀಕೆಂಡ್ ಹಿನ್ನೆಲೆ ಪ್ರವಾಸಿಗರ ದಂಡು; ಕೃಷ್ಣಮಠದಲ್ಲಿ ಭಕ್ತರ ನೂಕುನುಗ್ಗಲು ಉಡುಪಿ, ಜೂ. 27: ಸಾಲು ಸಾಲು ಸರ್ಕಾರಿ ರಜೆಗಳು ಹಾಗೂ ವಾರಾಂತ್ಯ (ವೀಕೆಂಡ್) ಹಿನ್ನೆಲೆಯಲ್ಲಿ ಉಡುಪಿ ನಗರಕ್ಕೆ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ನಗರದಲ್ಲಿ ದಿನವಿಡೀ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ವಿಶೇಷವಾಗಿ ಶ್ರೀ ಕೃಷ್ಣ ಮಠಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರಿಂದ ಮಠದ ಆಸುಪಾಸು ಪ್ರದೇಶಗಳಲ್ಲಿ ವಾಹನ ದಟ್ಟಣೆ ಹೆಚ್ಚಾಯಿತು. ಶನಿವಾರವಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ…

Read More

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ

ಐದು ದಿನಗಳಲ್ಲಿ ಎರಡನೇ ಬಾರಿ ಇ-ಮೇಲ್ ಮೂಲಕ ಬೆದರಿಕೆ; ಶ್ವಾನದಳದಿಂದ ತಪಾಸಣೆ ಉಡುಪಿ, ಜೂನ್ 27:ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಗುರಿಯಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಶುಕ್ರವಾರ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ತಕ್ಷಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆದರಿಕೆ ಸಂದೇಶದ ಮಾಹಿತಿ ದೊರೆಯುತ್ತಿದ್ದಂತೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ಆವರಣದಲ್ಲಿ ಸಮಗ್ರ ತಪಾಸಣೆ ನಡೆಸುತ್ತಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆಯೇ ಎಂಬ ಕುರಿತು ಪರಿಶೀಲನೆ…

Read More
error: Content is protected !!