ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ
ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ…