ಕೊಂಕಣಿ ಕವಿತಾ ವಾಚನ ಹಾಗೂ ಕವಿತೆಯ ರಚನಾ ಬಗ್ಗೆ ಮಾಹಿತಿ ಕಾರ್ಯಾಗಾರ
ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ.) , ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ.) ಹಾಗೂ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ವಸತಿ ಸಹಿತ ಚಟುವಟಿಕೆ ಆಧಾರಿತ ‘ಪ್ರಗತಿ ಸ್ಪೂರ್ತಿ ಮತ್ತು ಉನ್ನತಿ–2026’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ 2 ನೆಯ ದಿನದಂದು (26-06-2026) ನವದೆಹಲಿ ಕೇಂದ್ರ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಂಚಾಲಕ, ಹೆಸರಾಂತ ಕೊಂಕಣಿ ಸಾಹಿತಿ , ಕವಿತಾ…
