ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಕಟುವಾಗಿ ವಿರೋಧಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದು ಜನಸಾಮಾನ್ಯರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿರುವ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಖಂಡನೀಯ. ನಗರದಲ್ಲಿ ವಾಸಿಸುತ್ತಿರುವ ಲಕ್ಷಾಂತರ ಜನರಿಗೆ ನೀರಿಲ್ಲದ ವಾತಾವರಣ ಸೃಷ್ಟಿಯಾಗಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಇರುವುದಂತೂ ಈ ಸರ್ಕಾರದ ಬೇಜವಾಬ್ದಾರಿಯ ಪರಮಾವಧಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಕಿಡಿಕಾರಿದರು . ಅವರು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

ನವೆಂಬರ್ 23 ರಂದು ಪದುವಾ ಮೈದಾನದಲ್ಲಿ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟ

ಮಂಗಳೂರು: ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಮತ್ತು ಕೊಡಗು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317D ಇದರ ಪ್ರಥಮ ಬಾರಿಗೆ ಸ್ವತಂತ್ರವಾಗಿ ನಡೆಯಲಿರುವ ಲಯನ್ಸ್ ಮಹಿಳಾ ಮತ್ತು ಲಿಯೋ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರೀಡಾ ಕೂಟವನ್ನು, ಮಂಗಳೂರು ಪದುವಾ ಮೈದಾನದಲ್ಲಿ ನವೆಂಬರ್ 23 ರಂದು ನಡೆಯಲಿದೆ ಎಂದು ಕ್ರೀಡಾ ಕೂಟದ ಮುಖ್ಯ ಸಂಯೋಜಕಿ ಲಯನ್ ಆಶಾ ಸಿ. ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕ್ರೀಡಾ ಕೂಟವನ್ನು…

Read More

ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ “

ಮಂಜೇಶ್ವರ: ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ” ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ರಾಜರಾಜೇಶ್ವರಿ ನಗರ, ಬೆಂಗಳೂರು ಸುಮಾರು 390 ವರ್ಷ್ ಇತಿಹಾಸವಿರುವ ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರ, ದೇವಾಲಯಕ್ಕೆ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಸ್ವಾಮೀಜಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿಯವರು…

Read More

ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಣೆ

ಪೈವಳಿಕೆ : ಪೈವಳಿಕೆ ಪಂಚಾಯತ್‌ನ 21 ವಾರ್ಡ್‌ನ ಯುಡಿಎಫ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಪೈಕಿ ಹೆಚ್ಚಿನ ಸ್ಪರ್ದಿಗಳು ಯುವಕ ಯುವತಿಯರಾಗಿದ್ದು. 21 ವಾರ್ಡ್‌ಗೆ ಹೊಸ ಮುಖಗಳನ್ನು ಪರಿಚಯಿಸುತ್ತಿದೆ. ಹಲವು ವರ್ಷಗಳಿಂದ ಎಲ್‌ಡಿಎಫ್ ಆಡಳಿತ ನಡೆಸುತ್ತಿರುವ ಈ ಪಂಚಾಯತ್‌ನಲ್ಲಿ ಕುಡಿಯುವ ನೀರು ಅಥವಾ ರಸ್ತೆಗಳಿಲ್ಲ.ಪಂಚಾಯತ್ ಚುನಾವಣೆಯ ನಂತರ ಯುಡಿಎಫ್ ಅಧಿಕಾರಕ್ಕೆ ಬರುತ್ತದೆ ಎಂದು ದೃಢವಾಗಿ ನಂಬಿರುವ ಪೈವಳಿಕೆ ಪಂಚಾಯತ್ ನಿವಾಸಿಗಳ ದೃಢ ನಂಬಿಕೆ ವ್ಯಕ್ತಪಡಿಸಿದ್ದಾರೆ ಎಂದು ಯು ಡಿ ಎಫ್ ಪ್ರತಿನಿದಿಗಳು ಹೇಳುತ್ತಿದ್ದಾರೆ, ಪಂಚಾಯತ್ ಎಲ್ ಡಿ ಎಫ್…

Read More

ಪತ್ನಿಯಿಂದಲೇ ಗಂಡನಿಗೆ ಗಂಡಾಂತರ … !

ಬಂಟ್ವಾಳ: ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ.ಬಿಸಿರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಅವರು ಕ್ಯಾಸ್ ಕೌಂಟರ್ ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ದರಿಸಿಕೊಂಡು ಬಂದ ಪತ್ನಿ ಕತ್ತಿಯಿಂದ ಕಡಿದು ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ…

Read More

ನೀರಿನ ಕೊಳವೆ ಒಡೆದು ಹೋದ ಪ್ರದೇಶಕ್ಕೆ ಶಾಸಕರ ಭೇಟಿ … !

ಮಂಗಳೂರು: ನಗರ ಭಾಗಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಕೊಳವೆ ಒಡೆದು ಹೋಗಿ ಮೂರ್ನಾಲ್ಕು ದಿನಗಳು ಕಳೆದಿದ್ದು ಇನ್ನೂ ಸಹ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಬಗ್ಗೆ ಶಾಸಕರುಗಳಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಸ್ಥಳಕ್ಕೆ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ರವರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತ ಅಂತ್ಯಗೊಂಡು ಒಂದು ವರ್ಷವಾಗುತ್ತಾ ಬಂದಿದ್ದು ಸದ್ಯ ಯಾವುದೇ ಚುನಾಯಿತ ಪ್ರತಿನಿಧಿಗಳಿಲ್ಲದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಾಧಿಕಾರಿ ಮೂಲಕ…

Read More

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿಕೆಗೆ ಶಾಸಕ ವೇದವ್ಯಾಸ ಕಾಮತ್ ಕಿಡಿ …. !

ಮಂಗಳೂರು: ಯಕ್ಷಗಾನ ಕಲಾವಿದರ ಬಗ್ಗೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರದ್ದು ಅತಿರೇಕದ ವರ್ತನೆಯಾಗಿದ್ದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯಕ್ಷಗಾನವು ಕರಾವಳಿ ಕರ್ನಾಟಕದ ಗಂಡು ಕಲೆಯಾಗಿದ್ದು, ಅದು ಭಕ್ತಿ ಭಾವದಿಂದ ಕೂಡಿದ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಯಕ್ಷಗಾನ ಕಲಾವಿದರು ಸಮಾಜಕ್ಕೆ ನೀಡಿದ ಕೊಡುಗೆಗಾಗಿಯೇ ಅವರನ್ನು ಗೌರವಯುತವಾಗಿ ಕಾಣುವ ಸಮಾಜ ನಮ್ಮದು. ಹಿಂದೂ ಪರಂಪರೆಯನ್ನು ಸದಾ ಅವಹೇಳನ ಮಾಡುವುದನ್ನೇ…

Read More

ಇಂಡಸ್ ಟವರ್ಸ್ ತಾಂತ್ರಿಕರು ಮತ್ತು ಭಾರತೀಯ ಪ್ರೈವೇಟ್ ಟೆಲಿಕಾಂ ಮಜೂರ್ ಸಂಘ (BPTMS) ಸದಸ್ಯರಿಂದ ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಪ್ರತಿಭಟನೆ…. !

ಮಂಗಳೂರು : ಇಂಡಸ್ ಟವರ್ಸ್ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ತಂತ್ರಜ್ಞರು ಹಾಗೂ ಭಾರತೀಯ ಪ್ರೈವೇಟ್ ಟೆಲಿಕಾಂ ಮನ್ಸೂರ್ ಸಂಘ (BPTMS) ಸದಸ್ಯರು ನಗರದ ಮಿನಿ ವಿಧಾನ ಸೌಧದ ಆವರಣದಲ್ಲಿ ಧರಣಿ ನಡೆಸಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದಾರೆ. ಹೊಸ ಕಾನ್‌ಟ್ರಾಕ್ಟರ್ ಅಧಿಕಾರ ವಹಿಸಿಕೊಂಡ ನಂತರ ಅನೇಕ ಕಾರ್ಮಿಕರಿಗೆ ಕೆಲಸ ನೀಡದೆ ವಜಾಗೊಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಮರುಸ್ಥಾಪಿಸಲು ಹಾಗೂ ನ್ಯಾಯಯುತ ಕಾರ್ಮಿಕ ವ್ಯವಸ್ಥೆಗಾಗಿ ಹೋರಾಟ ಆರಂಭಿಸಿದ್ದಾರೆ. ಮುಖ್ಯ ಬೇಡಿಕೆಗಳು:

Read More

ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನಲ್ಲಿ IEEE ಅಂತಾರಾಷ್ಟ್ರೀಯ ಸಮ್ಮೇಳನ… !

ಮಂಗಳೂರು: ಕಂಪ್ಯೂಟಿಂಗ್, ಸೆಮಿಕಂಡಕ್ಟರ್, ಮೆಕಾಟ್ರಾನಿಕ್ಸ್, ಇಂಟೆಲಿಜೆಂಟ್ ಸಿಸ್ಟಮ್ಸ್ ಮತ್ತು ಕಮ್ಯೂನಿಕೇಶನ್ಸ್ (COSMIC-2025) ಕುರಿತು IEEE ದ್ವಿತೀಯ ಅಂತಾರಾಷ್ಟ್ರೀಯ ಸಮ್ಮೇಳನವು ನವೆಂಬರ್ 21 ಮತ್ತು 22 ರಂದು ಮಂಗಳೂರಿನ ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಂಟ್ ಕಾಲೇಜಿನ ಡಾ. ಎಸ್. ಎಸ್. ಇಂಜಗನೇರಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸಹ್ಯಾದ್ರಿ ಸದಾ ಸಂಶೋಧನೆ ಮತ್ತು ನವೀನತೆಗೆ ಆದ್ಯತೆ ನೀಡುತ್ತಾ,…

Read More

ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ

ಮಂಜೇಶ್ವರ : ವಿದ್ಯಾಭ್ಯಾಸ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ಈಗಾಗಲೇ ಜನಮನ್ನನೆಯನ್ನು ಪಡೆದಿರುವ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ ಸಡಗರ ಸಂಭ್ರಮದೊಂದಿಗೆ ಬೇಕೂರು ಸೀ ಪ್ಯಾಲೇಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ತನ್ನದೇ ಆದ ಶೈಲಿಯಲ್ಲಿ ವಿದ್ಯಾರ್ಥಿಗಳನ್ನು ವಿಶ್ವಮಾನವರಾಗಿ ಹಾಗೂ ದೇಶದ ಉತ್ತಮ ಪ್ರಜೆಯನ್ನಾಗಿ ಸಿದ್ಧಪಡಿಸುವ ಗುರಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ ಶಾಲೆಯಲ್ಲೊಂದಾಗಿದೆ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆ. 1977ರ ಕಾಲದಲ್ಲಿ ಮಕ್ಕಳಿಗಾಗಿ ನರ್ಸರಿ ಹಾಗೂ ಮಹಿಳೆಯರಿಗಾಗಿ…

Read More
error: Content is protected !!