ನವೆಂಬರ್ 22 ಮತ್ತು 23ರಂದು ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವ- ‘ದಶಕ ಸಮರ್ಪಣಂ

ಮಂಗಳೂರು : ಆರೋಹಣಂ ಸಂಗೀತ ಶಾಲೆಯ ದಶಮಾನೋತ್ಸವದ ಅಂಗವಾಗಿ, ಎರಡು ದಿನಗಳ ಸಂಗೀತಮಹೋತ್ಸವ ‘ದಶಕ ಸಮರ್ಪಣಂ’ ಕಾರ್ಯಕ್ರಮವು ನವೆಂಬರ್ 22 ಮತ್ತು 23 ರಂದು ಕೊಡಿಯಾಲ್ ಬೈಲ್ ನ ಶಾರದಾ ವಿದ್ಯಾಲಯದ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಸಂಘಟನೆಯ ಉಪಾಧ್ಯಕ್ಷರಾದ ಮಂಜುನಾಥ್ ಭಟ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ನವೆಂಬರ್ 22 ಶನಿವಾರದ ಕಾರ್ಯಕ್ರಮವು ಮಧ್ಯಾಹ್ನ 1.30ಕ್ಕೆ ಶಾರದಾ ವಿದ್ಯಾಲಯದ ಪ್ರಾಚಾರ್ಯರಾದ ದಯಾನಂದ ಕಟೀಲ್, ಇವರ ದೀಪಪ್ರಜ್ವಲನದೊಂದಿಗೆ…

Read More

ಕಲ್ಲು ಕೋರೆಯ ಪರವಾನಿಗೆ ಹೆಚ್ಚಾದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿನ ದರ ಇಳಿಕೆ ಕಾಣಲಿದೆ : ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ಸಂಘ

ಮಂಗಳೂರು: ರಾಜ್ಯ ಸರಕಾರ ಈಗಾಗಲೇ ರಾಜಧನ ಇಳಿಕೆ ಮಾಡಿದ್ದರಿಂದ ಕೆಂಪು ಕಲ್ಲಿನ ದರ ಇಳಿಕೆಯನ್ನು ಕಾಣುತ್ತಾ ಇದೆ . ಕೆಂಪು ಕಲ್ಲು ಗಣಿಗಾರಿಕೆಗೆ ಇನ್ನಷ್ಟು ಲೈಸೆನ್ಸ್ ಲಭ್ಯವಾದರೆ ಮುಂದಿನ ಎರಡು ತಿಂಗಳಲ್ಲಿ ಕಲ್ಲಿನ ದರವೂ ಕಡಿಮೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ ಒಕ್ಕೂಟ ತಿಳಿಸಿದೆ. ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸತೀಶ್ ಆಚಾರ್ಯ, ಹಿಂದೆ 242ರಷ್ಟು ಕೆಂಪುಕಲ್ಲು ಪಾಯಗಳಿಗೆ ಪರವಾನಿಗೆ ಇದ್ದು, ಇಷ್ಟೊಂದು ನಿಯಮಗಳೂ ಇರಲಿಲ್ಲ. ಕಳೆದ ಆರು ತಿಂಗಳಿನಿಂದೀಚೆಗೆ ಸರಕಾರದ…

Read More

ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಅಪಘಾತ -ಆಸ್ಪತ್ರೆ ಸೇರಿದ ತಾಯಿ, ಮಗಳು

ಉಪ್ಪಳ: ಎತ್ತರ ಪ್ರದೇಶದ ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಮನೆಯೊಂದರ ಅಂಗಳ ಮೂಲಕ ಸಂಚರಿಸಿದ್ದು ಈ ವೇಳೆ ಜೀಪು ಹರಿದು ತಾಯಿ ಹಾಗೂ ಪುತ್ರಿ ಗಂಭೀರ ಗಾಯಗೊಂಡ ಘಟನೆ ಬೇಕೂರು ಬೊಳುವಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಬೊಳುವಾಯಿ ನಿವಾಸಿ ದಿ| ಮಹಾಬಲ ಭಂಡಾರಿಯವರ ಪತ್ನಿ ಜಯಂತಿ ಭಂಡಾರಿ (74), ಪುತ್ರಿ ಸುಮಲತ ಶೆಟ್ಟಿ (47) ಎಂಬಿವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೊಳುವಾಯಿಯ ಎತ್ತರ ಪ್ರದೇಶದ ರಸ್ತೆ ಬದಿ ಕೇರಳ…

Read More

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟ

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ,ಚುನಾವಣೆಗೆ ದಿನಗಳು ಬಾಕಿ ಉಳಿದಿರುವಾಗಲೇ ರಾಜೀನಾಮೆಯ ಪರ್ವ ಪ್ರಾರಂಭಗೊಂಡಿದೆ.ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸೇರಿದಂತೆ ಹಲವು ನೇತಾರರು ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೀಟು ಧಾರಣೆಯ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷರನ್ನು ನಯವಂಚನೆಗೊಳಪಡಿಸಿದ ಮುಸ್ಲಿಂ ಲೀಗ್ ಕೊನೆಗೆ ಮಂಜೇಶ್ವರ ಪಂಚಾಯತಿನ ಮೂರೂ ಬ್ಲಾಕ್ ಸೀಟುಗಳನ್ನು ತನ್ನದಾಗಿಸಿಕೊಂಡಿದ್ದು ಮ್ಯಾಜಿಕ್ ಎನ್ನಬಹುದು. ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಂಬವರು ಜನರಲ್ ವಿಭಾಗದ ಬಡಾಜೆ…

Read More

ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವ ಪಂಚಾಯತ್ ಗಳಲ್ಲಿ ಕನ್ನಡ ಆಡಳಿತ ಭಾಷೆ -ಆದರ್ಶ ಬಿ ಎಂ

ಪೈವಳಿಕೆ: ಕೇರಳ ಸರಕಾರ ಉದ್ದೇಶ ಪೂರ್ವಕವಾಗಿ ಆಡಳಿತ ಭಾಷೆ ಮಲಯಾಳಂ ಕಡ್ಡಾಯ ಗೊಳಿಸಿ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳನ್ನು ಸದ್ದಿಲದೇ ದಮನಿಸುತ್ತಿದ್ದಾರೆ.ಪಿನರಾಯಿ ಸರಕಾರ ಆಡಳಿತ ಭಾಷೆಯಾಗಿ ಮಲಯಾಳಂ ಕಡ್ಡಾಯ ಗೊಳಿಸುವಾಗ ನಿಯಮಸಭೆಯ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ ಮಾತ್ರವಲ್ಲ ಅಕ್ಷಮ್ಯ ಅಪರಾಧ ಕೂಡ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ನಿಯಮ ಸಭೆಯಲ್ಲಿ ಮಲಯಾಳಂ ಕಡ್ಡಾಯ ಗೊಳಿಸುವ ಬಿಲ್ ಮೇಲೆ ಚರ್ಚಿಸದ ಮಂಜೇಶ್ವರ ಶಾಸಕ ಕನ್ನಡ…

Read More

‘ಕೈ’ ಯಲ್ಲಿ ಬಿರುಕು ಅಧ್ಯಕ್ಷರು ಸೇರಿದಂತೆ ಹಲವು ನೇತಾರರು ಪಕ್ಷಕ್ಕೆ ರಾಜೀನಾಮೆ

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ,ಚುನಾವಣೆಗೆ ದಿನಗಳು ಬಾಕಿ ಉಳಿದಿರುವಾಗಲೇ ರಾಜೀನಾಮೆಯ ಪರ್ವ ಪ್ರಾರಂಭಗೊಂಡಿದೆ.ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸೇರಿದಂತೆ ಹಲವು ನೇತಾರರು ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೀಟು ಧಾರಣೆಯ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷರನ್ನು ನಯವಂಚನೆಗೊಳಪಡಿಸಿದ ಮುಸ್ಲಿಂ ಲೀಗ್ ಕೊನೆಗೆ ಮಂಜೇಶ್ವರ ಪಂಚಾಯತಿನ ಮೂರೂ ಬ್ಲಾಕ್ ಸೀಟುಗಳನ್ನು ತನ್ನದಾಗಿಸಿಕೊಂಡಿದ್ದು ಮ್ಯಾಜಿಕ್ ಎನ್ನಬಹುದು. ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಂಬವರು ಜನರಲ್ ವಿಭಾಗದ ಬಡಾಜೆ…

Read More

ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ದಿನಾಂಕ 18.11.2025 ಮಂಗಳವಾರ ತುಳುಭವನ ಉರ್ವಸ್ಟೋರ್, ಮಂಗಳೂರು ಇಲ್ಲಿ ಆಯೋಜಿಸಿದ 2025-26ನೇ ಸಾಲಿನ ಕಲಾಪ್ರತಿಭೋತ್ಸವ ಜಿಲ್ಲಾ ಮಟ್ಟದ ಬಾಲಪ್ರತಿಭೆ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಎಂಟನೇ ತರಗತಿ ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ ಕಲ್ಲಡ್ಕ ಇವರು ದ್ವಿತೀಯ ಸ್ಥಾನ ಪಡೆದು ಮೈಸೂರಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Read More

ನ. 28 ರಿಂದ 30ರ ತನಕ ಭಾರತೀಯ ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ ಸಂಘದ 29ನೇ ರಾಷ್ಟ್ರೀಯ ಸಮ್ಮೇಳನ ಸಂಭ್ರಮ .. !

ಮಂಗಳೂರು: ಮಾಹೆ ಅಧೀನದ ಮಣಿಪಾಲ ದಂತ ವಿಜ್ಞಾನಗಳ ಕಾಲೇಜು ನೇತೃತ್ವದಲ್ಲಿ ಮಂಗಳೂರಿನ ಟಿಎಂಎ ಪೈ ಇಂಟ‌ರ್ ನ್ಯಾಷನಲ್ ಕನ್ವೆನ್ಗನ್ ಸೆಂಟರ್‌ನಲ್ಲಿ ನ. 28ರಿಂದ 30ರವರೆಗೆ ಭಾರತೀಯ ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ ಸಂಘದ 29ನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷೆ ಡಾ. ರಮ್ಯಾ ಶೆಣೈ ಮಾಹಿತಿ ನೀಡಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನವೆಂಬರ್ 28 ರಂದು ಸಂಜೆ 5 ಗಂಟೆಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಐಸಿಎಂಆರ್‌ನ ಹೆಚ್ಚುವರಿ ಮಹಾ…

Read More

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆಈ ಶೃಂಗಸಭೆಯಲ್ಲಿ, ಕರ್ನಾಟಕ…

Read More

ಮಂಗಳೂರು ಮಹಾ ನಗರ ಪಾಲಿಕೆಯಿಂದ ಹೀಗೊಂದು ಪ್ರಯೋಗ … !

ಮಂಗಳೂರು: ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು .ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ ಮಾಡುತ್ತಿತ್ತು .ಇದೀಗ ಮಂಗಳೂರು ಮಹಾ ನಗರ ಪಾಲಿಕೆಯು ಆ ಪ್ರದೇಶಕ್ಕೆ ಕಸ ಹಾಕದಂತೆ ಬೇಲಿ ಹಾಕಿ ಇದು ನನ್ನ ನಗರ ಸ್ವಚ್ಛತೆ ಕಾಪಾಡುವುದು ನನ್ನ ಧರ್ಮ ಎಂಬುದಾಗಿ ಸಂದೇಶವನ್ನು ಅಲ್ಲಿ ಕಸವನ್ನು ಬಿಸಾಕಿ ಹೋಗುವ ನಾಗರಿಕರಿಗೆ ದಪ್ಪ…

Read More
error: Content is protected !!