ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನವೆಂಬರ್ 14,15 ಮತ್ತು 16 ರಂದು “ಕಾಜು ಶತಮಾನೋತ್ಸವ ಸಮ್ಮೇಳನ -2025”
ಮಂಗಳೂರು: ಕರ್ನಾಟಕ ಗೋಡಂಬಿ ಸಂಸ್ಕರಣೆಯ 100 ವರ್ಷಗಳ ಸ್ಮರಣಾರ್ಥವಾಗಿ ಕರ್ನಾಟಕ ಗೋಡಂಬಿ ತಯಾರಕರ ಸಂಸ್ಥೆಯಾದ [ಕೆಸಿಎಂಎ] “ಕಾಜು ಶತಮಾನೋತ್ಸವ ಸಮ್ಮೇಳನ -2025″ ಕಾರ್ಯಕ್ರಮವನ್ನು ನವೆಂಬರ್ 14, 15 ಮತ್ತು 16 ರಂದು ಭಾರತದ ಸಂಘಟಿತ ಗೋಡಂಬಿ ಉದ್ಯಮದ ಜನ್ಮಸ್ಥಳವಾದ ಮಂಗಳೂರಿನ ಡಾ. ಟಿಎಂಎ ಪೈ ಅಂತರರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ನಡೆಸಲಿದೆ ಎಂದು ಕೆ ಸಿ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಎ ಕೆ ರಾವ್ ತಿಳಿಸಿದರು . ಅವರು ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ…