Headlines

ಯೆನೆಪೋಯ ವರ್ಲ್ಡ್ ಸ್ಕೂಲ್ನಲ್ಲಿ ಪ್ರೀಮಿಯರ್ ಅಂತರ್-ಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ …. !

ಮಂಗಳೂರು ಕ್ವಿಜಿಂಗ್ ಫೌಂಡೇಶನ್ ಸಹಯೋಗದೊಂದಿಗೆ, ಯೆನ್‌ಕ್ವಿಝ್ 2025 ಸ್ಪರ್ಧೆಯು ನವೆಂಬರ್ 14 ಮತ್ತು 15 ರಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಜೆಪ್ಪಿನಮೊಗರಿನ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಯೆನೆಪೋಯ ವರ್ಲ್ಡ್ ಸ್ಕೂಲ್ ಇದರ ಪ್ರಾಂಶುಪಾಲರಾದ ಅಂಥೋನಿ ಜೋಸೆಫ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ವಿದ್ಯಾರ್ಥಿಗಳಲ್ಲಿ ಕೌತುಕ ಹುಟ್ಟುಹಾಕಲು, ಶೈಕ್ಷಣಿಕ ಅರಿವು ಮತ್ತು ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಹೆಚ್ಚಿಸಲು ಈ ಅಂತರ್-ಶಾಲಾ ರಸಪ್ರಶ್ನೆ ಸ್ಪರ್ಧೆಯು ಸಹಕಾರಿ ಯಾಗಲಿದೆ…

Read More

ಎಸ್.ಕೆ. ಗೋಲ್ಡ್‌ ಸ್ಮಿತ್‌ನ 60 ವರ್ಷಗಳ ಕನಕ ಯಾತ್ರೆ : ನ. 9 ರಂದು ನೂತನ ವಿಶ್ವಸೌಧ ಲೋಕಾರ್ಪಣೆ , ವಜ್ರ ಮಹೋತ್ಸವದ ಸಮಾರೋಪ ಸಮಾರಂಭ

ಮಂಗಳೂರು: ಕೊಟ್ಟಾರ ಚೌಕಿಯಲ್ಲಿ ನವೆಂಬರ್ 9ರಂದು ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ ನವೀಕೃತ ವಿಶ್ವಸೌಧ ಕಟ್ಟಡದ ಉದ್ಘಾಟನೆ ಮತ್ತು ವಜ್ರಮಹೋತ್ಸವದ ಸಮಾರೋಪ ಸಮಾರಂಭ ಜರಗಲಿದೆ ಎಂದು ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಮಾಹಿತಿ ನೀಡಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಎಸ್. ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ -ಆಪರೇಟಿವ್ ಸೂಸೈಟಿ 60 ಸಂವತ್ಸರಗಳನ್ನು ಪೂರೈಸಿ ವಜ್ರಮಹೋತ್ಸವ ವರ್ಷಾಚರಣೆಯನ್ನು ಆಚರಿಸುತ್ತಿದೆ. ಆ ಪ್ರಯುಕ್ತ 60 ಸಾಮಾಜಿಕ, ಧಾರ್ಮಿಕ ಮತ್ತು…

Read More

ಮತದಾರರ ಪಟ್ಟಿ ಪರಿಷ್ಕರಣೆಯ ಎಲ್ಲಾ ಸೂಚನೆ ,ನಿರ್ಧೇಶಗಳನ್ನು ಕನ್ನಡದಲ್ಲೂ ಒದಗಿಸಿ : ಸಿಪಿಐ(ಎಂ) ಆಗ್ರಹ

ಮಂಜೇಶ್ವರ :ಕೇಂದ್ರ ಚುನಾವಣಾ ಕಮಿಷನ್ ಪ್ರಕ್ಯಾಪಿಸಿದ ಸ್ಪೆಷಲ್ ತೀವ್ರ ಪರಿಷ್ಕರಣೆ ಭಾಗವಾಗಿ ಕೇರಳದಲ್ಲಿ ನವಂಬರ್ 2 ರಿಂದ ಡಿಸೆಂಬರ್ 4 ರ ವರೆಗೆ ಮತದಾರರ ಪಟ್ಟಿಯ ತೀವ್ರ ಪರಿಶೋಧನೆ ನಡೆಸಲಿದ್ದಾರೆ.ಇದರ ಭಾಗವಾಗಿ ವಿವಿಧ ತಲದಲ್ಲಿ ಉದ್ಯೋಗಸ್ತರ ರಾಜಕೀಯ ಮುಖಾಂತರ ಸಭೆ ನಡೆದಿರುತ್ತದೆ.ಆದರೆ ಚುನಾವಣಾ ಅಧಿಕಾರಿಗಳು 2002 ರ ಮತದಾರ ಪಟ್ಟಿಯ ಆದಾರದಲ್ಲಿ ಈ ತೀವ್ರ ಪರಿಷ್ಕರಣೆ ನಡೆಸುವಾಗ ಕೇರಳದ ಗಡಿ ಭಾಗದಲ್ಲಿರುವ ಮಂಜೇಶ್ವರ ಮಂಡಲದಲ್ಲಿ ದೊಡ್ಡ ಸಮಸ್ಯೆ ತಲೆದೂರಿದೆ.ಮತದಾರರ 2002 ರ ಪಟ್ಟಿ ಮಲಯಾಳಂ ಭಾಷೆಯಲ್ಲಿದೆ.ಮತದಾರರಿಗೆ ನೀಡುವ…

Read More

ಪೊಲೀಸ್ ಮುಂದೆ ಹಾಡು ಹಾಡಿದ ಬಾಲಕ .ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಒಂದು ನಿತ್ಯದ ಘಟನೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲಾಗಿದೆ. ಪೋಷಕರೊಂದಿಗೆ ಠಾಣೆಗೆ ಬಂದಿದ್ದ ಚಿಕ್ಕ ಬಾಲಕನೊಬ್ಬ ಪೊಲೀಸರ ಮುಂದೆ ಹಾಡಿದ ಹಾಡು ಕ್ಷಣಾರ್ಧದಲ್ಲಿ ವೈರಲ್ ಆಗಿ, ನೆಟ್ಟಿಗರ ಮನ ಗೆದ್ದಿದೆ. ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಪ್ಪೈತೋಟದ ನಿವಾಸಿ ಅಶ್ರಫ್ ಅವರ ಪುತ್ರ ಹಾಗೂ ಬಂದ್ಯೋಡ್ ಕುನ್ನಿಲ್ ಶಾಲೆಯ ಯು ಕೆ ಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ರಾಹಿಂ ಮೊಹಮ್ಮದ್ ಸಹಲ್ ಎಂಬ ಈ ಬಾಲಕ ಸಾಮಾಜಿಕ…

Read More

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಇಲ್ಲಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಾಮನ್ ರಾವ್ ಬೇಕಲ್- ಸಂಧ್ಯಾರಾಣಿ ಟೀಚರ್ ಸಾರಥ್ಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕೋಲಾರ -ಕಾಸರಗೋಡು ಗಡಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮ-2025 ಕಾರ್ಯಕ್ರಮವು ಇದೇ ನವಂಬರ್ 15ರಂದು ಅಪರಾಹ್ನ 1 ಗಂಟೆಯಿಂದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು,ಕಾಸರಗೋಡು ಜಿಲ್ಲಾ ಘಟಕದ ಸಹಕಾರದಲ್ಲಿ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯಲಿದೆ. ಕವಿಗಳಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಆಸಕ್ತರು ತಮ್ಮ…

Read More

ನಾಗರಕಟ್ಟೆ ಡಿಸೆಂಬರ್ 4 , 5 ರ ಬ್ರಹ್ಮಕಲಶ ಆಮಂತ್ರಣ ಪತ್ರಿಕೆ ಬಿಡುಗಡೆ.

ಕಾಸರಗೋಡು : ಕಾಸರಗೋಡು ಕೋಟೆಯ ಪೂರ್ವ ಮುಂಭಾಗದಲ್ಲಿ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಶ್ರೀ ಶ್ರೀ ಡಾ. ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಗಳವರಿಂದ ಸ್ಥಾಪಿಸಲ್ಪಟ್ಟ ಶ್ರೀ ಶಾರದಾ ಭಜನಾಶ್ರಮದ ಜೀರ್ಣೋದ್ದಾರ ಹಾಗೂ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ನೂತನ ಕಟ್ಟೆ ಗಳಲ್ಲಿ ವೇದಾಚಾರ್ಯ ಶ್ರೀ ಶ್ರೀ ಉಚ್ಚಿಲ್ಲತಾಯ ಪದ್ಮನಾಭ ತಂತ್ರಿಗಳ ಕಾರ್ಮಿಕತ್ವದಲ್ಲಿ ಡಿಸೆಂಬರ್ 4 ಹಾಗೂ 5.ರಂದು ನಡೆಯಲಿರುವ ಬ್ರಹ್ಮ ಕಲಶ ಮತ್ತು 4ರಂದು ಸಂಜೆ 5ಗಂಟೆಗೆ ಮಾಜಿ ಮಂತ್ರಿ ಕೃಷ್ಣ ಜೆ. ಪಾಲೇಮಾರ್ ಅದ್ಯಕ್ಷತೆಯಲ್ಲಿ, ನಡೆಯುವ ಕ್ಷಾತ್ರ…

Read More

ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ ” ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಿ ಸನ್ಮಾನಿಸ ಲಾಯಿತು.ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ವಿಜಯ ಕುಮಾರ್ ಮೊಯ್ಲೊಟ್ಟು, ಸಂಜಯ್ ಕುಮಾರ್ ಗೋಣಿಬೀಡು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು….

Read More

ನವೆಂಬರ್ 28 ರಂದು ಬಹ್ರೈನ್‌ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ

ಮಂಗಳೂರು: ನವೆಂಬರ್ 28 ರಂದು ಸಂಜೆ 5 ಗಂಟೆಗೆ ಬಹ್ರೈನ್‌ನ ಇಂಡಿಯನ್ ಕ್ಲಬ್ ಓಪನ್ ಗ್ರೌಂಡ್ ನಲ್ಲಿ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025’ ಕಾರ್ಯಕ್ರಮ ನಡೆಯಲಿದೆ ಎಂದು NRI ಬಹ್ರೈನ್‌ ಫೋರಮ್ ಇದರ ಅಧ್ಯಕ್ಷರಾದ ರಾಜ್ ಕುಮಾರ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , NRI ಫೋರಮ್ ನನ್ನು ಕರ್ನಾಟಕ- ಬಹ್ರೈನ್‌ ಮೂಲಕ ಆಯೋಜಿಸಲಾದ ಈ ಸಾಂಸ್ಕೃತಿಕ ಉತ್ಸವವು ಕರ್ನಾಟಕದ ಶ್ರೀಮಂತ ಪರಂಪರೆ, ಸಂಸ್ಕೃತಿ ಮತ್ತು ಕಲೆಯ ಭವ್ಯ ಪ್ರದರ್ಶನವಾಗಿದ್ದು, ಸಾಂಪ್ರದಾಯಿಕ…

Read More

ನವೆಂಬರ್ 9 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ – ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಸಸಿಹಿತ್ಲು ಘಟಕದ ಆತಿಥ್ಯದಲ್ಲಿ , ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ , ವಿಶುಕುಮಾರ್ ದತ್ತಿನಿಧಿ ಸಂಚಾಲನ ಸಮಿತಿ ಸಹಯೋಗದಲ್ಲಿ ವಿಶುಕುಮಾ‌ರ್ ತುಳು ಸಾಹಿತ್ಯೋತ್ಸವ ಕಾರ್ಯಕ್ರಮವು ನವೆಂಬರ್ 9 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳ್ಳಿಗೆ 8. ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ…

Read More

ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನ- ಮುಂದೂಡಿಕೆ

ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನದ ವತಿಯಿಂದ ದಿನಾಂಕ: 9-11-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯಬೇಕಿದ್ದ ಶ್ರೀ ನಾರಾಯಣ ಗುರು ಧರ್ಮ ಸಮ್ಮೇಳನವನ್ನು ಮುಂದೂಡಲಾಗಿದೆ

Read More
error: Content is protected !!