ನಾಗರಕಟ್ಟೆ ಡಿಸೆಂಬರ್ 4 , 5 ರ ಬ್ರಹ್ಮಕಲಶ ಆಮಂತ್ರಣ ಪತ್ರಿಕೆ ಬಿಡುಗಡೆ.
ಕಾಸರಗೋಡು : ಕಾಸರಗೋಡು ಕೋಟೆಯ ಪೂರ್ವ ಮುಂಭಾಗದಲ್ಲಿ ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಶ್ರೀ ಶ್ರೀ ಡಾ. ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿ ಗಳವರಿಂದ ಸ್ಥಾಪಿಸಲ್ಪಟ್ಟ ಶ್ರೀ ಶಾರದಾ ಭಜನಾಶ್ರಮದ ಜೀರ್ಣೋದ್ದಾರ ಹಾಗೂ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ನೂತನ ಕಟ್ಟೆ ಗಳಲ್ಲಿ ವೇದಾಚಾರ್ಯ ಶ್ರೀ ಶ್ರೀ ಉಚ್ಚಿಲ್ಲತಾಯ ಪದ್ಮನಾಭ ತಂತ್ರಿಗಳ ಕಾರ್ಮಿಕತ್ವದಲ್ಲಿ ಡಿಸೆಂಬರ್ 4 ಹಾಗೂ 5.ರಂದು ನಡೆಯಲಿರುವ ಬ್ರಹ್ಮ ಕಲಶ ಮತ್ತು 4ರಂದು ಸಂಜೆ 5ಗಂಟೆಗೆ ಮಾಜಿ ಮಂತ್ರಿ ಕೃಷ್ಣ ಜೆ. ಪಾಲೇಮಾರ್ ಅದ್ಯಕ್ಷತೆಯಲ್ಲಿ, ನಡೆಯುವ ಕ್ಷಾತ್ರ…