ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಕೋಮುವಾದವನ್ನು ಸೋಲಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್
ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಭವ್ಯ ಭಾರತದ ಸೌಹಾರ್ದ ಪರಂಪರೆಗೆ ಕೊಳ್ಳಿ ಇಟ್ಟ ಕೋಮುವಾದ ಇಂದು ತನ್ನ ವಿರಾಟ್ ಸ್ವರೂಪವನ್ನು ತೋರಿಸುತ್ತಿದೆ.ದೇಶದ ಸಂವಿಧಾನವನ್ನೇ ಬುಡಮೇಲುಗೊಳಿಸಲು ಹವಣಿಸುತ್ತಿದೆ.ಅಂತಹ ಕೋಮುವಾದವನ್ನು ಸೋಲಿಸಿ ದೇಶದ ಜಾತ್ಯಾತೀತತೆಯನ್ನು ಹಾಗೂ ಜನತೆಯ ಬದುಕನ್ನು ರಕ್ಷಿಸಲು ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಸಾಧ್ಯ.ಇದಕ್ಕೆ ಸಾಕ್ಷಿ ಎಂಬಂತೆ ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ರಷ್ಯಾದ ಕೆಂಪು ಸೇನೆ ಫ್ಯಾಸಿಸ್ಟರ ಮೇಲೆ ವಿಜಯ ಸಾಧಿಸಿ ಜಗತ್ತನ್ನು ರಕ್ಷಿಸಿದ ಪರಿಯನ್ನು ಮತ್ತೆ ನೆನಪಿಸಬೇಕಾಗಿದೆ ಎಂದು DYFI ಮಾಜಿ ರಾಜ್ಯಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್…
