ವಿಶ್ವ ಯೋಗ ದಿನಾಚರಣೆ: ಪರಂಬಳ ಕಯ್ಯಾರಿನಲ್ಲಿ 75 ವಿದ್ಯಾರ್ಥಿಗಳಿಗೆ ಯೋಗ ತರಬೇತಿ
ದುರ್ಗಾ ಶಕ್ತಿ ಕುಣಿತ ಭಜನಾ ತಂಡದ ಆಶ್ರಯದಲ್ಲಿ ಕಾರ್ಯಕ್ರಮ ಉಪ್ಪಳ, ಜೂನ್ 21: ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ವಿಶೇಷ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಮಂಜೇಶ್ವರ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ರಾಮಕೃಷ್ಣ ಸಂತಡ್ಕ ಹಾಗೂ ಸಾಮಾಜಿಕ ಕಾರ್ಯಕರ್ತ ಸುರೇಶ್ ಶೆಟ್ಟಿ ಹೇರೂರು ದೀಪ ಬೆಳಗಿಸುವ…
