“ಕನ್ಯಾನ ಸದಾಶಿವ ಶೆಟ್ಟಿ ಮೇಲಿನ ಅಪಪ್ರಚಾರ ಖಂಡನೀಯ“-ಬಿ.ಸುಬ್ಬಯ್ಯ ರೈ

ಮಂಗಳೂರು: “ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳನ್ನು ನೀವೆಲ್ಲರೂ ಗಮನಿಸಿರುತ್ತೀರಿ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ ಕೂಳೂರು ಕನ್ಯಾನ ಇವರ ಮೇಲೆ ನಡೆಯುತ್ತಿರುವ ಅಪಪ್ರಚಾರ ಹಾಗೂ ಇಲ್ಲ ಸಲ್ಲದ ಮಾನಹಾನಿ ಹಾಗೂ ಆರೋಪಗಳು ಸಾರ್ವಜನಿಕವಾಗಿ ಚರ್ಚೆಯಾಗಿರುವುದು ತುಂಬಾ ಬೇಸರದ ಸಂಗತಿ“ ಎಂದು ಕಾಸರಗೋಡು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ನ್ಯಾಯವಾದಿ ಬಿ.ಸುಬ್ಬಯ ರೈ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ರಾಜರಾಜೇಶ್ವರಿ ದೇವಸ್ಥಾನ ದಬಾರ್ ಕಟ್ಟೆ…

Read More

ದಕ್ಷಿಣ ಕನ್ನಡ ಜಿಲ್ಲಾ 28ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಇದೇ ಬರುವ ಮಾರ್ಚ್ 27ಮತ್ತು 28. ರಂದು ಸ್ಪರ್ಶಾ ಕಲಾ ಮಂದಿರ ಬಂಟ್ವಾಳ, ಬಿಸಿ ರೋಡ್ ಇಲ್ಲಿ ನಡೆಯುವ 28ನೆಯ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ,ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂಪಿ ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ…

Read More

ಮಂಜೇಶ್ವರ: ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ 30ನೇ ವಾರ್ಷಿಕೋತ್ಸವ: ಫೆ.21ರಂದು

ಮಂಜೇಶ್ವರ:ಶ್ರೀ ದೇವಿ ಕೃಪಾ ಫ್ರೆಂಡ್ಸ್ ಕ್ಲಬ್ ಸಂಸ್ಥೆಯ 30ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಫೆಬ್ರವರಿ 21, 2026ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಬೆಳಿಗ್ಗೆ 9.00ಕ್ಕೆ ಧ್ವಜಾರೋಹಣ ನಡೆಯಲಿದ್ದು, ಸಂಜೆ 7.00ಕ್ಕೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಶಿಷ್ಟ್ಯ ಕಾರ್ಯಕ್ರಮಗಳು ಜರುಗಲಿವೆ. ರಾತ್ರಿ 8.00ಕ್ಕೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ.ವಿವಿಧ ಗಣ್ಯರು ಹಾಗೂ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ. ರಾತ್ರಿ ಗಂಟೆ 9.00ರಿಂದ ಶ್ರೀ ದುರ್ಗಾ ಕಲಾವಿದರು ಹೊಯಿಗೆಗುಡ್ಡ – ಸಸಿಹಿತ್ಲು ಅಭಿನಯಿಸುವ “ಬಿತ್ ಲ್ದ ಉಲ್ಲಾಲ್ದಿ ಅಪ್ಪೆ…

Read More

ಮಂಜೇಶ್ವರ ಶ್ರೀ ಅನಂತೇಶ್ವರ ರಥ ಬೀದಿಯಲ್ಲಿ “ದಿ ಮಂಜೇಶ್ವರಂ ಕೆಫೆ” ಸಸ್ಯಹಾರಿ ರೆಸ್ಟೋರೆಂಟ್ ಶುಭಾರಂಭ

ಮಂಜೇಶ್ವರ: ಮಂಜೇಶ್ವರದ ಜನರಿಗೊಂದು ಸಿಹಿ ಸುದ್ದಿ ಇತಿಹಾಸ ಪ್ರಸಿದ್ಧ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದ ರಥ ಬೀದಿಯಲ್ಲಿ “ದಿ ಮಂಜೇಶ್ವರಂ ಕೆಫೆ” ಸಸ್ಯಹಾರಿ ರೆಸ್ಟೋರೆಂಟ್ ಶುಭಾರಂಭಗೊಂಡಿದ್ದು ಸಸ್ಯಹಾರಿ ಪ್ರಿಯರಿಗೆ ಸಂತಸ ನೀಡಿದೆ. ರೆಸ್ಟೋರೆಂಟ್ ನ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಟಿ. ಗಣಪತಿ ಪೈ ನೆರವೇರಿಸಿ ಶುಭ ಹಾರೈಸಿದರು. ಗ್ರಾಹಕರಿಗೆ ತಾಜಾ, ಶುಚಿ ಹಾಗೂ ರುಚಿಯಾದ ಗುಣಮಟ್ಟದ ಆಹಾರ ಪೂರೈಕೆಯೇ ನಮ್ಮ ಧ್ಯೇಯವಾಗಿದ್ದು ದೇವಳದ ಭಕ್ತರಿಗೆ ಹಾಗೂ ಸ್ಥಳೀಯ ನಾಗರಿಕರಿಗೆ ಇದು ಉಪಯುಕ್ತವಾಗಲಿದೆ ಎಂದು…

Read More

‘ಕರಾವಳಿ ಕೋಮುವಾದ’ ಬಗ್ಗೆ ಖರ್ಗೆ ಪ್ರಶ್ನೆಗೆ ಕುಂಪಲ-ಭರತ್‌ ಶೆಟ್ಟಿ ತಿರುಗೇಟು; ‘ನಾಯಿ’ ಹೇಳಿಕೆ ನೀಡಿದ ಶಾಸಕ ಅಶೋಕ್ ರೈ ವಿರುದ್ಧ ದೂರು!

ಮಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ‘ ಕರಾವಳಿ ಕೋಮುವಾದ’ದ ಹೇಳಿಕೆಗೆ ಮಂಗಳೂರಿನಲ್ಲಿ ಭರ್ಜರಿ ತಿರುಗೇಟು ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಶಾಸಕ ಭರತ್ ಶೆಟ್ಟಿ, “ಸ್ವಕ್ಷೇತ್ರ ಕಲ್ಬುರ್ಗಿಯಲ್ಲಿ ಕುಡಿಯುವ ನೀರು ಕೊಡಲಾಗದವರು ಶೈಕ್ಷಣಿಕ ಕಾಶಿಯಾದ ಕರಾವಳಿಗೆ ಐಟಿ ಪಾಠ ಮಾಡುವುದು ಬೇಡ” ಎಂದು ಕಿಡಿಕಾರಿದ್ದಾರೆ. ಅಲ್ಲದೆ ಪರಿಶಿಷ್ಟ ಜಾತಿಗೆ ಸೇರಿದ ಛಲವಾದಿ ನಾರಾಯಣ ಸ್ವಾಮಿಯವರನ್ನು ‘ನಾಯಿ’ಗೆ ಹೋಲಿಸಿ ಅವಹೇಳನ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸ ಸತೀಶ್…

Read More

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ-ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂದಿಸಿದಂತೆ ಕಾಲೇಜು ಡೀನ್ ಲೋಕೇಶ್ ರವರು ಪುತ್ತೂರು ಶಾಸಕ ಅಶೋಕ್ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈಗಾಗಲೇ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದೆ. ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರ ಜೊತೆ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕರು ಪುತ್ತೂರು ಮೆಡಿಕಲ್ ಕಾಲೇಜಿಗೆ ಶೀಘ್ರವೇ ಶಿಲಾನ್ಯಾಸ ನೆರವೇರಲಿದೆ. ಸರಕಾರ ಶೀಘ್ರ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಲಿದೆ ಅದಕ್ಕೆ ಮೊದಲು ಸಂಬಂದಪಟ್ಟ ಎಲ್ಲಾ ಪ್ರಕ್ರಿಯೆಗಳಿಗೆ ವೇಗತೆ ಪಡೆದುಕೊಳ್ಳಬೇಕು…

Read More

ಶಾಸಕರ ಮನವಿಗೆ ಸ್ಪಂದಿಸಿದ ಕಂಕನಾಡಿ ಫಾದರ್ ಮುಲ್ಲರ್ ಆಡಳಿತ ಮಂಡಳಿ

ಮಂಗಳೂರು: ಪಂಪ್ ವೆಲ್ ನಿಂದ ಹಳೆಯ ಪೋಸ್ಟ್ ಆಫೀಸ್ ವರೆಗಿನ ರಸ್ತೆ ಅಗಲೀಕರಣದ ಕುರಿತಂತೆ ಶಾಸಕ ವೇದವ್ಯಾಸ ಕಾಮತ್ ರವರು ಕಂಕನಾಡಿಯ ಫಾದರ್ ಮುಲ್ಲರ್ ಆಡಳಿತ ಮಂಡಳಿಯ ಪ್ರಮುಖರೊಂದಿಗೆ ನಡೆಸಿದ ಸಭೆಯು ಫಲಪ್ರದವಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು, ಇಲ್ಲಿನ ರಸ್ತೆ ಅಗಲೀಕರಣವು ಮಂಗಳೂರಿನ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯಾಗಿದ್ದು ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದ್ದಾಗ ಪ್ರೀಮಿಯರ್ ಎಫ್ ಐ ಆರ್ ನಲ್ಲಿ ಸುಮಾರು ನಾಲ್ಕು ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ರಸ್ತೆಗಳು ಅಗಲವಾದಲ್ಲಿ ಕಂಕನಾಡಿಗೆ ಬರುವ ರೋಗಿಗಳ ಸಹಿತ ಸುತ್ತಮುತ್ತಲಿನ…

Read More

ಮಂಜೇಶ್ವರ: ಯುವಕನ ಮೇಲೆ ಮಾರಕಾಯುಧಗಳಿಂದ ಹಲ್ಲೆ; ಗಂಭೀರ ಗಾಯ

ಮಂಜೇಶ್ವರ: ಕುಂಜತ್ತೂರು ಜಲಾಲಿಯ ಮಸೀದಿ ಪರಿಸರವಾಸಿ ಕುಂಜತ್ತೂರಿನ ಲೈಟ್ ಆಂಡ್ ಸೌಂಡ್ಸ್ ಸಂಸ್ಥೆಯ ನೌಕರ ಇಬ್ರಾಹಿಂ ಖಲೀಲ್ (32) ಎಂಬವರ ಮೇಲೆ ತಂಡವೊಂದು ಮಾರಕಾಯುಧ ಗಳಿಂದ ಹಲ್ಲೆಗೈದು ಗಂಭೀರ ಗಾಯಗೊಳಿಸಿದೆ. ಜತೆಗೆ ಕೆಲಸ ನಿರ್ವಹಿಸುವ ಲತೀಫ್ ಎಂಬಾತನ ನೇತೃತ್ವದಲ್ಲಿ ತಂಡ ಹಲ್ಲೆಗೈದಿರುವುದಾಗಿ ದೂರಲಾಗಿದೆ. ಗಾಯಗೊಂಡ ಇಬ್ರಾಹಿಂ ಖಲೀಲ್‌ರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.ಕುಂಜತ್ತೂರಿನಲ್ಲಿ ಹೊನಲು ಬೆಳಕಿನ ಕ್ರಿಕೆಟ್‌ ಪಂದ್ಯಾಟ ನಡೆದಿತ್ತು. ಈ ವೇಳೆ ಇಬ್ರಾಹಿಂ ಖಲೀಲ್ ಹಾಗೂ ಲತೀಫ್ ಮಧ್ಯೆ ವಾಗ್ವಾದವುಂಟಾಗಿತ್ತೆನ್ನಲಾಗಿದೆ. ಬಳಿಕ ಇಬ್ರಾಹಿಂ ಖಲೀಲ್‌ರನ್ನು…

Read More

ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ,ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ – ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ : ಡಾ . ಎಂ. ಎನ್. ರಾಜೇಂದ್ರ ಕುಮಾರ್

ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಎಸ್‌ ಸಿಡಿಸಿಸಿ ಬ್ಯಾಂಕ್) ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್‌ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ ಈ ಸಾಲಿನಲ್ಲಿ ಯುಪಿಐ ಮತ್ತು ಐಎಂಪಿಎಸ್ ಸೇವೆಯು ಸೇರ್ಪಡೆಯಾಗಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವು ನಾಳೆ…

Read More

ಐವನ್ ಡಿ’ಸೋಜಾರಿಂದ ಪಂಪ್‌ವೆಲ್–ಕಂಕನಾಡಿ ರಸ್ತೆ ಕಾಮಗಾರಿ ಪರಿಶೀಲನೆ

ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರು ಮಂಗಳೂರು ನಗರದ ಪಂಪ್‌ವೆಲ್–ಕಂಕನಾಡಿ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಚಾರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಈ ರಸ್ತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ವಿಳಂಬವಿಲ್ಲದೆ, ಉನ್ನತ ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ…

Read More
error: Content is protected !!