ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿವಾಹಕ್ಕೆಂದು ಬರುತ್ತಿದ್ದ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ; ಹಲವರು ಗಂಭೀರ
ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ (ಅ.30) ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಥೆ ತಿರುವಿನಲ್ಲಿ ವಾಹನ…