ಶ್ರಮ ಪಟ್ಟರೆ ಫಲಿತಾಂಶ ಖಚಿತ* – ಜಿಲ್ಲಾ ಪಂಚಾಯತ್ ಸದಸ್ಯೆ ಇರ್ಫಾನ ಇಕ್ಬಾಲ್
ಮಂಜೇಶ್ವರ: ಜಿಲ್ಲಾ ಪಂಚಾಯತ್ ಯೋಜನೆಯಾದ ಮುನ್ನೇಟಂ ಕಾರ್ಯಕ್ರಮದ ಸಮಾರೋಪ ಸಮಾರಂಭ ಸರಕಾರಿ ಪ್ರೌಢಶಾಲೆ ಮೂಡಂಬೈಲ್ ಇಲ್ಲಿನ ಸಭಾಂಗಣದಲ್ಲಿ ನಡೆಯಿತು.ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತ್ಯೇಕ ತರಗತಿ ನೀಡುವುದರ ಮೂಲಕ ಅವರನ್ನು ಕೂಡಾ ಮುಖ್ಯ ವಾಹಿನಿ ಗೆ ತರುವ ಉದ್ದೇಶವಾಗಿರುತ್ತದೆ. ಮುನ್ನೇಟಂ ವೈವಿಧ್ಯ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಬ್ದುಲ್ಲಾ ಪಜಿಂಗಾರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆ ಗೈದ ಕಾಸರಗೋಡು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆಯಾದ ಶ್ರೀಮತಿ ಇರ್ಪಾನ ಇಕ್ಬಾಲ್ ಅವರು…