ಪೊಯ್ಯೆ ಶ್ರೀ ಚಾಮುಂಡಿ ದೈವಸ್ಥಾನ ಬಜಾಲ್, ಪಾವೂರು ಇದರ ಆಡಳಿತ ಮಂಡಳಿಯ 25-26ರ ವಾರ್ಷಿಕ ಮಹಾಸಭೆ
ಲೆಕ್ಕಪತ್ರ ಮಂಡನೆ, ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಕ್ಷೇತ್ರದ ವಠಾರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಮನೋಹರ ಶೆಟ್ಟಿ ಕೆದುಂಬಾಡಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆಯು ನಡೆಯಿತು. ಸಭೆಯಲ್ಲಿ ನಾರಾಯಣಶೆಟ್ಟಿ ಕಿನ್ಯಗುತ್ತು, ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಚಂದ್ರಹಾಸ ಪೂಜಾರಿ ಮುಡಿಮಾರು, ವಸಂತ ರೆಂಜಪಡುಪು, ನಾರಾಯಣಶೆಟ್ಟಿ ಬಜಾಲ್, ಭುಜಂಗ ಸಿಂತಾಜೆ, ಶಿವರಾಮ ಶೆಟ್ಟಿ ಮುಗೇರು ಗುತ್ತು, ತ್ಯಾಂಪಣ್ಣರೈ ಪಾವೂರು ,ಭೋಜ ಮಾಸ್ಟರ್, ಮಾಧವ ಪೂಜಾರಿ ಕುದುಕೋರಿ, ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್ ತಚ್ಚಿರೆ ವರದಿ ವಾಚಿಸಿ, ಭೋಜ ಮಾಸ್ಟರ್ ಲೆಕ್ಕಪತ್ರ…
