Headlines

ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ದೀನ್ ದಯಾಳ್ ಹಾಸ್ಟೆಲ್ ; ಸಚಿವ ಯು.ಟಿ.ಖಾದರ್ ಅವರಿಂದ ಪರಿಶೀಲನೆ

ಕೊಣಾಜೆ: ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ದೀನ್ ದಯಾಳ್ ವಿದ್ಯಾರ್ಥಿಗಳ ವಸತಿ‌ ಸಮುಚ್ಚಯ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ.ಖಾದರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಕೊಣಾಜೆಯಲ್ಲಿ ನಿರ್ಮಾಣಗೊಂಡಿರುವ ಈ ಹಾಸ್ಟೆಲ್ ಕಟ್ಟಡವು ಕರಾವಳಿಯಲ್ಲಿಯೇ ಅತ್ಯಂತ ಬೃಹತ್ತಾದ ವಸತಿ ಸಮುಚ್ಚಯವಾಗಿದೆ. ಸುಮಾರು ಆರು ಸುವ್ಯವಸ್ಥಿತ ಕಟ್ಟಡದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಉಳಿದುಕೊಳ್ಳುವ…

Read More

ಶ್ರೀಮತಿ ಲತಾ ಬಾಳೆಹೊನ್ನೂರು, ಇವರೀಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ “ಅಚೀವ್ಮೆಂಟ್ ಅವಾರ್ಡ್ 2026

ಕಾಸರಗೋಡು, ಜೂನ್ 20: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.223/2008), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮಗಳ ಸಮಾರೋಪ ಅಂಗವಾಗಿ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ – 2026” ಜುಲೈ 26ರಂದು ನಡೆಯಲಿದೆ. ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿವಂಗತ ಡಾ. ಲಲಿತಾ ಎಸ್.ಎನ್. ಭಟ್ ಅವರ ಹೆಸರಿನ ವೇದಿಕೆಯಲ್ಲಿ ಸಮ್ಮೇಳನ ನಡೆಯಲಿದ್ದು, ಕನ್ನಡ…

Read More

ಗ್ರಾಮೀಣ ಯುವಕರಿಗೆ ಉದ್ಯೋಗದ ಸೇತು: ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳ

ಮಂಗಳೂರು, ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ 2007ರಲ್ಲಿ ಆರಂಭಗೊಂಡ ಆಳ್ವಾಸ್ ಪ್ರಗತಿ ಇಂದು ದೇಶದ ಅತ್ಯಂತ ಯಶಸ್ವಿ ಬೃಹತ್ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿದ್ದು, ಈ ಸಾಲಿನ 16ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯುವಜನರಿಗೆ…

Read More

ಕುರುಡಪದವು ಶಾಲೆಯಲ್ಲಿ ವಾಚನಾ ದಿನದ ಔಪಚಾರಿಕ ಉದ್ಘಾಟನೆ

ಕುರುಡಪದವು: ಎ ಯು ಪಿ ಶಾಲೆ ಕುರುಡಪದವಿನಲ್ಲಿ ವಾಚನಾ ದಿನದ ಔಪಚಾರಿಕ ಉದ್ಘಾಟನೆಯು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾದ ಬಷೀರ್ ಸಾಪ್ಟ್ಕೋ ವಹಿಸಿದ್ದರು.ವಿಧ್ಯಾರ್ಥಿನಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀ ಗಿರೀಶ್ ಸರ್ ವಾಚನ ದಿನದ ಪ್ರಾಸ್ತಾವಿಕ ನುಡಿಗಳಾಡುದರೊಂದಿಗೆ ಅಥಿತಿಗಳೂ ಸೇರಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು.ಸತ್ಯ ಸಾಯಿ ಲೋಕ ಸೇವಾ ಶಾಲೆ ಅಳಿಕೆ ಇಲ್ಲಿನ ನಿವೃತ್ತ ಗಣಿತ ಅಧ್ಯಾಪಕರಾದ ಶ್ರೀ ಉದನೇಶ್ವರ ಭಟ್ ಅಳಿಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು…

Read More

ಮಂಗಳೂರಿನ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರು ಕಲುಷಿತ ಶಂಕೆ

ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ-ಬೇಧಿ; ಪಾಲಿಕೆ ನೀರು ಕುಡಿಯಲು ಅಯೋಗ್ಯ ವರದಿ ಮಂಗಳೂರು, ಜೂನ್ 20: ನಗರದ ಬಿಜೈ ನ್ಯೂ ರಸ್ತೆ, ಬಟ್ಟಗುಡ್ಡೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸರಬರಾಜು ಮಾಡಿದ ಕುಡಿಯುವ ನೀರನ್ನು ಸೇವಿಸಿದ ಬಳಿಕ ನೂರಕ್ಕೂ ಹೆಚ್ಚು ಜನರಲ್ಲಿ ವಾಂತಿ-ಬೇಧಿ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಂಡುಬಂದಿರುವ ಆತಂಕಕಾರಿ ಘಟನೆ ವರದಿಯಾಗಿದೆ. ನೀರಿನ ಮಾದರಿಗಳ ಪರೀಕ್ಷೆಯಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿರುವುದು ಪರಿಸ್ಥಿತಿಯನ್ನು ಗಂಭೀರಗೊಳಿಸಿದೆ. ಕಳೆದ ಒಂದು ತಿಂಗಳಿನಿಂದ ಈ…

Read More

ಶ್ರೀಮತಿ ಜ್ಯೋತಿ ವಿನಾಯಕ್ ಭಟ್ ಶಿರ್ಸಿ ಇವರೀಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026

ಕಾಸರಗೋಡು, ಜೂನ್ 20: ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008), ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಭವನದ ಅಂಗಸಂಸ್ಥೆಯಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮಗಳ ಸಮಾರೋಪ ಅಂಗವಾಗಿ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ – 2026” ಜುಲೈ 26, 2026ರಂದು ನಡೆಯಲಿದೆ. ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ದಿವಂಗತ ಡಾ. ಲಲಿತಾ ಎಸ್.ಎನ್. ಭಟ್ ಅವರ ಹೆಸರಿನ ವೇದಿಕೆಯಲ್ಲಿ ನಡೆಯಲಿರುವ…

Read More

ದ್ವಿಚಕ್ರ ವಾಹನದಿಂದ ಬಿದ್ದು ತಾಯಿ ದುರ್ಮರಣ: ಮಗನ ಕಣ್ಣೆದುರೇ ನಡೆದ ದುರಂತ; ಕುಟುಂಬದಲ್ಲಿ ಶೋಕ

ಮಂಜೇಶ್ವರ, ಜೂನ್ 20: ಮಗನೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ತಾಯಿಯೊಬ್ಬರು ಮೃತಪಟ್ಟ ಘಟನೆ ಕುಂಬ್ಳೆ ದೇವಿನಗರದಲ್ಲಿ ನಡೆದಿದೆ. ಕುಂಬ್ಳೆ ಸುನಾಮಿ ಕಾಲನಿಯ ನಿವಾಸಿ ಅಂದಿಕ್ಕ (48) ಮೃತಪಟ್ಟ ದುರ್ದೈವಿ. ಮಗ ಮುಬಾರಕ್ (19) ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಾಯಿ ಮಗನ ಕಣ್ಣೆದುರೇ ಪ್ರಾಣ ಕಳೆದುಕೊಂಡಿರುವುದು ಕುಟುಂಬದವರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಘಟನೆಯಲ್ಲಿ ಮುಬಾರಕ್ ಅವರಿಗೆ ಗಾಯಗಳಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರ ನೆರವಿನಿಂದ…

Read More

ಡಾ.ಎಚ್. ಏನ್. ಉದಯಶಂಕರ್ ಪಿ. ಎಚ್. ಡಿ. ನಿವ್ರಿತ್ತ ಪ್ರಾದ್ಯಾಪಕರು ಮಣಿಪಾಲ ಯೂನಿವರ್ಸಿಟಿ ರೀಗೆ ” ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “

ಉನ್ನತ ಶಿಕ್ಷಣ, ವಿಶ್ವವಿದ್ಯಾಲಯ ಆಡಳಿತ, ಭೂವಿಜ್ಞಾನ ಸಂಶೋಧನೆ ಹಾಗೂ ಪರಿಸರ ಅಧ್ಯಯನ ಕ್ಷೇತ್ರಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಡಾ. ಎಚ್.ಎನ್. ಉದಯ ಶಂಕರ್ ಅವರು ಶಿಕ್ಷಣ ಮತ್ತು ಸಂಶೋಧನಾ ವಲಯದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ. 1961ರ ಮೇ 20ರಂದು ಜನಿಸಿದ ಡಾ. ಉದಯ ಶಂಕರ್ ಅವರು ಮೈಸೂರು ವಿಶ್ವವಿದ್ಯಾಲಯದಿಂದ 1981ರಲ್ಲಿ ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಭೂವಿಜ್ಞಾನ ವಿಷಯಗಳಲ್ಲಿ ಬಿ.ಎಸ್‌ಸಿ. ಪದವಿ ಪಡೆದರು. ಬಳಿಕ 1983ರಲ್ಲಿ ಭೂವಿಜ್ಞಾನದಲ್ಲಿ ಎಂ.ಎಸ್‌ಸಿ. ಪದವಿಯನ್ನು ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿ…

Read More

ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಡಾ. ವಾಮನ್ ರಾವ್ ಬೇಕಲ್

ಕಾಸರಗೋಡು, ಜೂನ್ 20: ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿಗೆ ಮಾತ್ರ ಸೀಮಿತವಾಗದೆ ಜ್ಞಾನ ವಿಸ್ತರಣೆಗಾಗಿ ವಿವಿಧ ವಿದ್ವತ್ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಹಾಗೂ ಪ್ರತಿಯೊಂದು ಮನೆಯಲ್ಲಿ ಪುಟ್ಟ ಗ್ರಂಥಾಲಯ ಸ್ಥಾಪಿಸುವ ಮನೋಭಾವ ರೂಪಿಸಿಕೊಳ್ಳಬೇಕು ಎಂದು ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹೇಳಿದರು. ನಗರದ ಬಿ.ಇ.ಎಂ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಆಯೋಜಿಸಲಾದ ವಾಚನ ವಾರಾಚರಣೆಯ ಅಂಗವಾಗಿ ನಡೆದ ‘ಜೀವನದಲ್ಲಿ ಪುಸ್ತಕದ ಪ್ರಸ್ತುತತೆ’ ವಿಷಯದ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಓದುವ ಸಂಸ್ಕೃತಿ…

Read More

ಜುಲೈ 26ರಂದು ಕಾಸರಗೋಡಿನಲ್ಲಿ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ-2026’

ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗಡಿನಾಡಿನ ಸಮಸ್ಯೆಗಳ ಕುರಿತು ಚರ್ಚೆಗೆ ವೇದಿಕೆ ಕಾಸರಗೋಡು, ಜೂನ್ 20: ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗಡಿನಾಡಿನ ಕನ್ನಡಿಗರ ಸಮಸ್ಯೆಗಳ ಕುರಿತು ಚರ್ಚಿಸಲು ವೇದಿಕೆಯಾಗಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ-2026’ ಜುಲೈ 26ರಂದು ಕಾಸರಗೋಡು ಜಿಲ್ಲೆಯ ನುಳ್ಳಿಪಾಡಿಯ ಕನ್ನಡ ಭವನದಲ್ಲಿ ನಡೆಯಲಿದೆ. ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಡಾ. ಸಿದ್ರಾಮ ನೀಲಜಗಿ ಸಾರಥ್ಯದ ಶ್ರೀ ಲಕ್ಕಮ್ಮದೇವಿ ಕಲಾ ಪೋಷಕ ಸಂಘ (ರಿ.) ಹಾಗೂ ಕರ್ನಾಟಕದ ಸಹಯೋಗದಲ್ಲಿ ಈ ಸಮ್ಮೇಳನವನ್ನು…

Read More
error: Content is protected !!