ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳ ಸಾವು , ಮತ್ತೊಬ್ಬಳು ತೀವ್ರ ನಿಗಾ ಘಟಕದಲ್ಲಿ ದಾಖಲು
ಮಂಜೇಶ್ವರ: ಸಂಬಂಧಿಕರ ಮನೆಗೆ ಆಗಮಿಸಿದ್ದ ಅನ್ಯ ರಾಜ್ಯದ ಇಬ್ಬರು ಬಾಲಕಿಯರಲ್ಲಿ ಜ್ವರದ ತೀವ್ರ ತೊಂದರೆ ಕಾಣಿಸಿಕೊಂಡ ಪರಿಣಾಮ ಒಬ್ಬಳು ಸಾವನ್ನಪ್ಪಿ, ಮತ್ತೊಬ್ಬಳನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಿರುವ ದುರ್ಘಟನೆ ಕೇರಳ–ಕರ್ನಾಟಕ ಗಡಿ ಪ್ರದೇಶವಾದ ತೂಮಿನಾಡಿನಲ್ಲಿ ನಡೆದಿದೆ. ಹರ್ಯಾನಾ ಮೂಲದ 9 ವರ್ಷದ ಮಾಹಿ ಎಂಬ ಬಾಲಕಿ ಸಾವನ್ನಪ್ಪಿದರೆ, ಅವಳ ಜೊತೆಯಲ್ಲಿದ್ದ 13 ವರ್ಷದ **ಕಾಣಿಕಾ ಎಂಬ ಬಾಲಕಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರ ಮನೆಗೆ ಬಂದಿದ್ದ ಈ ಇಬ್ಬರು ಬಾಲಕಿಯರು ಅಸ್ವಸ್ಥಗೊಂಡ ಸಂದರ್ಭ ಸ್ಥಳೀಯರಲ್ಲಿ…