Headlines

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ 45 ನೇ ಘಟಕ ಸ್ಥಾಪನೆ .

ಮಂಗಳೂರು: ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು. ಗೌರವಾಧ್ಯಕ್ಷರಾಗಿ ನಕ್ರೆ ಸತೀಶಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ ಯದುನಾಥ್ ಆಳ್ವ ನೇಮಕಗೊಂಡರು. ಸಂಚಾಲಕರಾಗಿ ಸನತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರು: ವಿಲ್ಸನ್ ಡಿ’ಸೋಜಾ, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಸ್ ಪೂಜಾರಿ, ಖಜಾಂಚಿಯಾಗಿ ಅಬ್ದುಲ್ ರಜಾಕ್ ನಿಟ್ಟೆ, ಜಂಟಿ ಕಾರ್ಯದರ್ಶಿ: ವಿಶ್ವನಾಥ ಶೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಸಾಲಿಯಾನ್, ಕಲ್ಯಾಣ ಕಾರ್ಯದರ್ಶಿಯಾಗಿ ದೇವಿಪ್ರಸಾದ್ ಶೆಟ್ಟಿ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಶ್ರೀನಾಥ್ ಪ್ರಭು…

Read More

ಪರಿಶಿಷ್ಟ ಜಾತಿ, ಪಂಗಡ ಬಿಜೆಪಿ ಜೊತೆ -ರಾಮ ಏದರ್

ವರ್ಕಾಡಿ : ಎಸ್ ಸಿ ಸಮುದಾಯ ಮತ್ತು ಪರಿಶಿಷ್ಟ ಪಂಗಡ ಈ ಬಾರಿ ಬಿಜೆಪಿ ಗೆ ರಾಜಕೀಯ ಬೆಂಬಲ ನೀಡಲಿದೆ.ಹಿಂದೂ ಧರ್ಮ ಸಂರಕ್ಷಣೆ ನಮ್ಮೆಲ್ಲರ ಹೊಣೆ ಶಬರಿಮಲೆ ಮಲೆ ಯಲ್ಲಿ ಲೂಟಿ ಹಾಗೂ ಅನಾಚಾರ ಮಾಡಿರುವ ಎಡರಂಗ, ಎಸ್ ಸಿ ಸಮುದಾಯದ ವೋಟ್ ನ್ನು ಮುಸ್ಲಿಂ ಲೀಗ್ ಗೆ ಹಾಕಿಸುವ ಕಾಂಗ್ರೆಸ್ ಕುತಂತ್ರ ಕ್ಕೆ ಇನ್ನು ಪರಿಶಿಷ್ಟ ಜಾತಿ ಸಮುದಾಯ ಬಲಿ ಆಗುವುದಿಲ್ಲ ಎಂದು ಎಸ್ ಸಿ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷ ರಾಮ ಏದರ್ ಮಂಡಲ…

Read More

ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು .

ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅಪಮಾನ ಮಾಡಿ, ಗರ್ಭಿಣಿಯರನ್ನು ನಿಂದಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಭಟ್ ಹೇಳಿದ್ದೇನು?“ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ (ಬ್ಯಾರಿ ಸಮುದಾಯದ ಮಹಿಳೆ ಎಂದರ್ಥ) ಇದ್ಳು….

Read More

ಅಭಿವೃದ್ಧಿ ಗೆ ಸ್ಥಳೀಯಡಳಿತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ -ಅಬ್ದುಲ್ಲ ಕುಟ್ಟಿ

ಮಂಜೇಶ್ವರ: ಸ್ಥಳೀಯಡಳಿತ ಚುನಾವಣೆ ಬಿಜೆಪಿ ಯ ಶಕ್ತಿ ಯನ್ನು ಕೇರಳದಲ್ಲಿ ಅನಾವರಣ ಮಾಡಲಿದೆ.ಕಾಂಗ್ರೆಸ್ ಇಂದು ಮುಸ್ಲಿಂ ಜಿಹಾದಿಗಳ ಹಿಡಿತದಲ್ಲಿದೆ, ಪಿನರಾಯಿ ಸರಕಾರ ಶಬರಿಮಲೆ ಅಯ್ಯಪ್ಪ ಸ್ವಾಮಿಯನ್ನೇ ದೋಚಿದೆ. ಸ್ಥಳೀಯ ಅಭಿವೃದ್ಧಿ ಗೆ ಪಿನರಾಯಿ ಸರಕಾರ ಹಿಂದೇಟು ಹಾಕುತ್ತಿದೆ.ಚುನಾವಣೆ ಸಂದರ್ಭದಲ್ಲಿ ಪಂಚಾಯತ್ ಹಾಗೂ ಬ್ಲಾಕ್ ಪಂಚಾಯತ್ ಅಧಿಕಾರಿಗಳನ್ನು ಬದಲಾಯಿಸಿ ಸ್ಥಳೀಯಡಳಿತ ದಲ್ಲಿ ತ್ವರಿತ ವಾಗಿ ಆಗಬೇಕಾದರೆ ಕಾಮಗಾರಿ, ಕೆಲಸ ಗಳನ್ನು ಉದ್ದೇಶ ಪೂರ್ವಕ ತಡೆ ಹಿಡಿಯುತಿದೆ.ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶ್ರೀ ಅಬ್ದುಲ್ಲ ಕುಟ್ಟಿ ಹೇಳಿದರು. .ಪ್ರಧಾನಿಗಳ ಮನ್…

Read More

ಧರ್ಮಸ್ಥಳ ಕೇಸ್: ಮಹತ್ವದ ಹಂತಕ್ಕೆ ತನಿಖೆ; ನಾಲ್ವರಿಗೆ ನೋಟೀಸ್

ಧರ್ಮಸ್ಥಳ : ಮಹತ್ವದ ಹಂತಕ್ಕೆ ತನಿಖೆ; ನಾಲ್ವರಿಗೆ ನೋಟೀಸ್ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಕೇಸ್ ನ ತನಿಖೆ ಚುರುಕಾಗಿದ್ದು ಮಹತ್ವದ ಹಂತ ತಲುಪಿದೆ. ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದರು.ದೂರುದಾರ ಚಿನ್ನಯ್ಯ ತಂದಿದ್ದ ತಲೆಬುರುಡೆಗೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಂಡಿದೆ. ಇದರಲ್ಲಿ ಮುಂದೆ ಯಾವ ರೀತಿಯಾಗಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಅಂತಿಮ ನಿರ್ಧಾರಕ್ಕೆ ಎಸ್.ಐ.ಟಿ ತಂಡ ಬಂದಿದೆ ಎನ್ನಲಾಗಿದೆ. ಈ ವಿಚಾರದಲ್ಲಿ ಎಸ್.ಐ.ಟಿ ಕಚೇರಿಯಲ್ಲಿ…

Read More

ಭಾರತೀಯ ನರ್ಸ್‌ಗೆ ಸಿಂಗಾಪುರದಲ್ಲಿ ಜೈಲು ಶಿಕ್ಷೆ

ಸಿಂಗಾಪುರ: ಡೆಹ್ರಾಡೂನ್ ಮೂಲದ 39 ವರ್ಷದ ಭಾರತೀಯ ನರ್ಸ್, ಇಲಿಪಿ ಶಿವ ನಾಗು, ಸಿಂಗಾಪುರದ ಪ್ರತಿಷ್ಠಿತ ರಾಫೆಲ್ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಈತನಿಗೆ ಒಂದು ವರ್ಷ, ಎರಡು ತಿಂಗಳು ಜೈಲು ಶಿಕ್ಷೆ ನೀಡಲಾಗಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, ಈ ಘಟನೆ ಕಳೆದ ಜೂನ್ 18 ರಂದು ನಾರ್ತ್ ಬ್ರಿಡ್ಜ್ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂತ್ರಸ್ತ ವ್ಯಕ್ತಿ ತನ್ನ ಅಜ್ಜನನ್ನು ಭೇಟಿಗಾಗಿ ಆಸ್ಪತ್ರೆಗೆ ಬಂದಿದ್ದಾಗ,…

Read More

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

ಬೆಂಗಳೂರು: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ ಜೋಡಿಗೆ ಅಭಿನಂದನೆ ತಿಳಿಸಲಾಗಿದೆ….

Read More

ಮಂಚಿಯಲ್ಲಿ ಮಾನಸಿಕ ಸ್ವಾಸ್ಥ್ಯ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ .

ಮಕ್ಕಳ ಮನಸ್ಸಿನ ಒತ್ತಡಗಳು, ಅಂಕ ನಿರ್ಧಾರಿತ ಶಿಕ್ಷಣ ವ್ಯವಸ್ಥೆ, ಆತ್ಮವಿಶ್ವಾಸದ ಕೊರತೆ, ಇಂದಿನ ಸ್ಪರ್ಧಾ ಕಾಲಘಟ್ಟದಲ್ಲಿ ಎದುರಿಸಬಹುದಾದ ಕೀಳರಿಮೆ ಮನೋಭಾವ ಇವುಗಳ ಜೊತೆ ಇನ್ನೂ ಅನೇಕ ವಿಷಯಗಳು ಇಂದಿನ ಮಕ್ಕಳ ಕಲಿಕಾ ಮತ್ತು ಮಾನಸಿಕ ಒತ್ತಡಗಳಿಗೆ ಕಾರಣಗಳಾಗಿವೆ.ಇದರ ಸಲುವಾಗಿ ಮಂಚಿಯ ಕೊಳ್ನಾಡು – ಸಾಲೆತ್ತೂರು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ “ಮಾನಸಿಕ ಸ್ವಾಸ್ಥ್ಯ ಮತ್ತು ವ್ಯಕ್ತಿತ್ವ ವಿಕಸನ ಶಿಬಿರವು” ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜನೆಗೊಂಡಿತು. ಕೊಳ್ನಾಡು – ಸಾಲೆತ್ತೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ…

Read More

ಎಸ್.ಡಿ.ಟಿ.ಯು ಮಂಗಳೂರು ನಗರ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ ಆಯ್ಕೆ .

ಮಂಗಳೂರು : ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ನೂತನ ಜಿಲ್ಲಾ ಸಮಿತಿಯ ಪದಗ್ರಹಣ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಇರ್ಫಾನ್ ಕಾನರವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. 2025-28 ರ ಅವಧಿಗೆ ನೂತನ ಜಿಲ್ಲಾಧ್ಯಕ್ಷರಾಗಿ ರಹಿಮಾನ್ ಬೋಳಿಯಾರ್, ಉಪಾಧ್ಯಕ್ಷರಾಗಿ ಇರ್ಫಾನ್ ಕಾನ ಪ್ರಧಾನ ಕಾರ್ಯದರ್ಶಿಯಾಗಿ ಇಲ್ಯಾಸ್ ಬೆಂಗರೆ, ಕಾರ್ಯದರ್ಶಿಯಾಗಿ ರಹಿಮಾನ್ ಮುನ್ನೂರು, ಕೋಶಾಧಿಕಾರಿಯಾಗಿ ಝುಬೈರ್ ಮಳಲಿ ಕಾರ್ಯ ಕಾರಿಣಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ್ ಇಡ್ಯಾ, ರಹೀಮ್ ಮುಲ್ಕಿ ಆಯ್ಕೆಯಾದರು…

Read More

ಪುತ್ತೂರು ಅಕ್ರಮ ಗೋ ಸಾಗಾಟ ಪ್ರಕರಣ : ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ .

ಮಂಗಳೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡಾವು ಬಳಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಘಟನೆಯ ಬಳಿಕ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿದ್ದಾರೆ. ಅನಂತರ ಕಾನ್‌ಸ್ಟೆಬಲ್ ಇನ್‌ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್‌ಪುತ್ತಿಲ ಮೊಬೈಲ್ ಕೇಳಿ…

Read More
error: Content is protected !!